SENSEX
NIFTY
GOLD
USD/INR

Weather

20    C
...
Chikkamagaluru | ದೇವಾಲಯಕ್ಕೆ ಪರಿಶಿಷ್ಟರ ಪ್ರವೇಶ ನಿರ್ಬಂಧ ಸಮಸ್ಯೆ ಇತ್ಯರ್ಥ

ಚಿಕ್ಕಮಗಳೂರು : ತಾಲೂಕಿನ ಹೊಸಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಾಲಯಕ್ಕೆ ಗ್ರಾಮಸ್ಥರು ಪರಿಶಿಷ್ಟರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸಮಸ್ಯೆಯನ್ನು ಇತ್ಯರ್

20 Feb 2026 11:51 pm
ನಾಳೆಯಿಂದ ಸಫಾರಿ ಪುನಾರಂಭ | ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ : ಅಧಿಕಾರಿಗಳಿಗೆ ಈಶ್ವರ್ ಖಂಡ್ರೆ ಸೂಚನೆ

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನರಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರ

20 Feb 2026 11:46 pm
Kalaburagi | ಮಕ್ಕಳು ಕೊಡುಗೈ ದಾನಿಯಾಗಬೇಕು: ಬಸವರಾಜ ಪಾಟೀಲ ಸೇಡಂ

ಕಲಬುರಗಿ: ಮಕ್ಕಳು ಕೊಡುವವರಾಗಬೇಕು, ಬೇಡುವವರಾಗಬಾರದು. ಸಮಾಜಕ್ಕೆ ದಾನಿಯಾಗುವ ಮನೋಭಾವ ಬೆಳೆಸಿಕೊಳ್ಳಬೇಕು. ಆಕಾಶದಲ್ಲಿ ಹಾರುವ ಹಕ್ಕಿಗಳಂತೆ ಸ್ವತಂತ್ರವಾಗಿ, ಆತ್ಮವಿಶ್ವಾಸದಿಂದ ಬದುಕಲು ಮಕ್ಕಳಿಗೆ ಪೋಷಕರು ಮತ್ತು ಶಿಕ್ಷ

20 Feb 2026 11:37 pm
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣ; ಆರೋಪಿ ಸೆರೆ

ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಇಲ್ಲಿನ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ಗುರುತಿಸಲಾಗಿದೆ. ಬಂಧಿತನನ್ನ

20 Feb 2026 11:37 pm
ಹೊಸಪೇಟೆ | ಕುಡುಕರ ಅಡ್ಡೆಯಾದ ಯೋಗ ಮಂದಿರ

ಹೊಸಪೇಟೆ : ನಗರದ ಹೊರವಲಯದಲ್ಲಿರುವ ಐತಿಹಾಸಿಕ ಪ್ರವಾಸಿ ತಾಣ ಜೋಳದರಾಶಿ ಗುಡ್ಡದ ಮೇಲಿನ ಯೋಗ ಮಂದಿರದಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 20 ಕೋಟಿ ರೂ. ವೆಚ್ಚದಲ್ಲ

20 Feb 2026 11:35 pm
ಸಾರಕ್ಕಿ ಕೆರೆ ಬಫರ್ ವಲಯದ ಒತ್ತುವರಿ ತೆರವಿಗೆ ಸಮಿತಿ ರಚಿಸಿ; ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಜೆ.ಪಿ.ನಗರದ ಪುಟ್ಟೇನಹಳ್ಳಿ ಬಳಿಯ ಸಾರಕ್ಕಿ ಕೆರೆ ಬಫರ್‌ ವಲಯದ ಒತ್ತುವರಿ ಮತ್ತು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಸಮಿತಿ ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶಿಸಿದೆ. ಸಾರಕ್ಕಿ ಕೆರ

20 Feb 2026 11:28 pm
ವಿಜಯನಗರ | ಬಿಜೆಪಿ ಕಾರ್ಯಕರ್ತರ ಸಂಘಟನಾ ಸಮಾವೇಶ

ವಿಜಯನಗರ: ಕಾಂಗ್ರೆಸ್‌ನ ಭ್ರಷ್ಟಾಚಾರ ತಡೆಯಲು ಬಿಜೆಪಿ ಜಾರಿಗೆ ತಂದಿರುವ ವಿಬಿ ಜಿ ರಾಮ್ ಜಿ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಮಾಜಿ ಕೇಂದ್ರ ಸಚಿವ ಜಿ.ಎಂ ಸಿದ್ದೇಶ್ವರ ಕ

20 Feb 2026 11:24 pm
ಕುಡಿಯುವ ನೀರನ್ನು ಆಗಾಗ ಪರೀಕ್ಷೆ ಮಾಡಿಸಲು ಸೂಚನೆ : ಡಾ.ಶಾಲಿನಿ ರಜನೀಶ್

ಬೆಂಗಳೂರು : ಗ್ರಾಮೀಣ ಭಾಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ಲಿಗಳ ಮೂಲಕ ನೀಡಲಾಗುತ್ತಿರುವ ಕುಡಿಯುವ ನೀರನ್ನು ಆಗಾಗ ಪರೀಕ್ಷೆಗೆ ಒಳಪಡಿಸಬೇಕು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇಂದಿಲ್ಲಿ ಅ

20 Feb 2026 11:20 pm
ಕೊಟ್ಟೂರು | ಮಹಾವಿದ್ಯಾಲಯದಲ್ಲಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಕೊಟ್ಟೂರು : ಪಟ್ಟಣದ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್‌ ಅವರ ಜಯಂತಿಯನ್ನು ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿ

20 Feb 2026 11:16 pm
ಜಿಬಿಎ ಸದಸ್ಯರ ಸಂಖ್ಯೆ ಹೆಚ್ಚಿಸಿ ಪರಿಷ್ಕೃತ ಆದೇಶ ಹೊರಡಿಸಿದ ಸರಕಾರ

ಬೆಂಗಳೂರು : ರಾಜ್ಯ ಸರಕಾರವು ಹಿಂದೆ ಹೊರಡಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆ ಆದೇಶವನ್ನು ಪರಿಷ್ಕರಣೆ ಮಾಡಿದ್ದು, ಸದಸ್ಯರ ಸಂಖ್ಯೆಯನ್ನು ಹೆಚ್ಚಳ ಮಾಡಿ ಹೊಸ ಆದೇಶವನ್ನು ಹೊರಡಿಸಿದೆ. 2025ರ ಆ.26ರಂದು ಹೊರಡಿಸಿ

20 Feb 2026 11:11 pm
ರೈತರ ಕೃಷಿ ಚಟುವಟಿಕೆಗಳಿಗಾಗಿ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ : ಸಂತೋಷ್ ಲಾಡ್

ಧಾರವಾಡ : ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್‍ಸೆಟ್‍ಗಳಿಗೆ ಪ್ರತಿದಿನ 7 ಗಂಟೆಗಳ ಕಾಲ ನಿರಂತರ

20 Feb 2026 11:02 pm
ಕೊಟ್ಟೂರು | ಕವಿ ಸರ್ವಜ್ಞ ಜಯಂತಿ ಆಚರಣೆ

ಕೊಟ್ಟೂರು: ನಗರದ ತಾಲೂಕು ಕಚೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಕವಿ ಸರ್ವಜ್ಞ ಜಯಂತಿಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅಮರೇಶ್ ಜಿ.ಕೆ., ತಾಲೂಕು ಕುಂಬಾರ ಸಮಾಜದ ಅಧ್ಯಕ್ಷ ಕೊಟ್ರೇಶಪ್ಪ, ಹೆಚ್ ಜಿ, ಮುಖ

20 Feb 2026 10:58 pm
ನಟರಾಜ್ ಗೌಡ ಅವರಿಗೆ ಸಚಿವ ಸ್ಥಾನಮಾನ ನೀಡಿದ ರಾಜ್ಯ ಸರಕಾರ

ಬೆಂಗಳೂರು : ರಾಜ್ಯ ಸರಕಾರವು ಕರ್ನಾಟಕ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಎನ್. ನಟರಾಜ್ ಗೌಡ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನವನ್ನು ನೀಡಿ ಆದೇಶಿಸಿದ

20 Feb 2026 10:57 pm
ಕೊಟ್ಟೂರು | ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಒಳ್ಳೆಯ ಸಂಸ್ಕಾರ, ಶಿಕ್ಷಣದೊಂದಿಗೆ ಆದರ್ಶ ವಿದ್ಯಾರ್ಥಿಗಳಾಗಬೇಕು: ಶಾಸಕ ಡಾ.ಶ್ರೀನಿವಾಸ್

20 Feb 2026 10:44 pm
ಕಂಪ್ಲಿ | ಶಾಸಕರ ನಿವಾಸದ ಮುಂದೆ ಉತ್ತರ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ

ಬಳ್ಳಾರಿ / ಕಂಪ್ಲಿ : ಬೇರೆ ಬೇರೆ ಜನಾಂಗದವರು ವಾಲ್ಮೀಕಿ ನಾಯಕ ಸಮಾಜದ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ತಡೆಯುವಲ್ಲಿ ಶಾಸಕರು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಉತ್ತರ ಕರ್ನಾಟಕ ಪ್ರದ

20 Feb 2026 10:32 pm
ಬೆಂಗಳೂರಿನ ಸಂಚಾರ ನಿರ್ವಹಣಾ ಕೇಂದ್ರಕ್ಕೆ ನೆದರ್‌ಲ್ಯಾಂಡ್‌ನ ಪ್ರಧಾನಿ ಮೆಚ್ಚುಗೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ನಿರ್ವಹಣೆಗಾಗಿ ತಂತ್ರಜ್ಞಾನವನ್ನು ಯಶಸ್ವಿಯಾಗಿ ಸಂಯೋಜಿಸಿರುವ ಬೆಂಗಳೂರು ಸಂಚಾರ ನಿರ್ವಹಣಾ ಕೇಂದ್ರಕ್ಕೆ ನೆದರ್‌ಲ್ಯಾಂಡ್‌ ನ ಪ್ರಧಾನಿ ಡಿಕ್ ಸ್ಕೂಫ್ ಭೇಟಿ ನೀಡಿ ಮೆಚ್ಚು

20 Feb 2026 10:32 pm
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ: ಗಾಂಧಿ ಪ್ರತಿಮೆ ಮುಂದೆ ಪತ್ರಕರ್ತರ ಮೌನ ಪ್ರತಿಭಟನೆ

ಬೆಂಗಳೂರು : ವಿಧಾನಸೌಧದಲ್ಲಿ ಮೀಸಲಿಟ್ಟ ಜಾಗದಲ್ಲಿ ಮಾತ್ರ ಮಾಧ್ಯಮ ಪ್ರತಿನಿಧಿಗಳು ಹೇಳಿಕೆಗಳನ್ನು ಪಡೆಯಬೇಕು ಎಂದು ಸೂಚಿಸಿರುವ ‘ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ’ (ಡಿಪಿಎಆರ್) ಆದೇಶವನ್ನು ವಿರೋಧಿಸಿ ಮಾಧ್ಯಮ ಪ್

20 Feb 2026 10:26 pm
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಎಸ್ಒಪಿಯಲ್ಲಿನ ಅಂಶಗಳನ್ನು ಮಸೂದೆಯಲ್ಲಿ ಸೇರಿಸುವ ಕುರಿತು ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು: ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಪ್ರಮಾಣೀಕೃತ ಕಾರ್ಯವಿಧಾನದ (ಎಸ್‌ಒಪಿ) ಪ್ರಮುಖ ಅಂಶಗಳನ್ನು ಕರ್ನಾಟಕ ಜನಸಂದಣಿ ನಿಯಂತ್ರಣ (ಕಾರ್ಯಕ್ರಮ ಮತ್ತು ಗುಂಪುಗೂಡುವ ಸ್ಥಳಗಳ

20 Feb 2026 10:20 pm
ಅಕ್ರಮ ಮರಳು ಗಣಿಗಾರಿಕೆ; ಸ್ವಯಂ ಪ್ರೇರಿತ ಪಿಐಎಲ್‌ ಕುರಿತು ನಾಲ್ಕು ವಾರದಲ್ಲಿ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಣದ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಿಸಿಕೊಳ್ಳಲಾಗಿರುವ ಸ್ವಯಂಪ್ರೇರಿತ ಪಿಐಎಲ್ ಸಂಬಂಧ

20 Feb 2026 10:17 pm
Epstein files | ಸಂತ್ರಸ್ತರಿಗೆ 35 ದಶಲಕ್ಷ ಡಾಲರ್ ಪರಿಹಾರ ಪಾವತಿಸಲು ಎಪ್ಸ್ಟೀನ್ ಎಸ್ಟೇಟ್ ಒಪ್ಪಿಗೆ

ನ್ಯೂಯಾರ್ಕ್, ಫೆ.20: ಲೈಂಗಿಕ ಅಪರಾಧಿ ಜೆಫ್ರೀ ಎಪ್ಸ್ಟೀನ್‍ನ ಇಬ್ಬರು ಸಲಹೆಗಾರರು ಯುವತಿಯರು ಮತ್ತು ಹದಿಹರೆಯದ ಹುಡುಗಿಯರ ಲೈಂಗಿಕ ಕಳ್ಳಸಾಗಣೆಗೆ ಸಹಾಯ ಮತ್ತು ಉತ್ತೇಜನ ನೀಡುತ್ತಿದ್ದರು ಎಂದು ಆರೋಪಿಸಿ ದಾಖಲಿಸಲಾದ ಪ್ರಕರಣವ

20 Feb 2026 10:10 pm
ನೀರ್ಕೆರೆ ಸೇತುವೆ ಕಾಮಗಾರಿ : ಸಂಪಿಗೆ-ಅಶ್ವತ್ಥಪುರ ವಾಹನ ಸಂಚಾರ ನಿರ್ಬಂಧ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಸಂಪಿಗೆ–ಅಶ್ವತ್ಥಪುರ–ನೀರ್ಕೆರೆ–ಮಂಜನಕಟ್ಟೆ ರಸ್ತೆಯಲ್ಲಿರುವ ನೀರ್ಕೆರೆ ಸೇತುವೆ ಕಾಮಗಾರಿಯ ಹಿನ್ನೆಲೆಯಲ್ಲಿ ಆ ಭಾಗದಲ್ಲಿ ಎಲ್ಲಾ ತರದ ವಾಹನ ಸಂಚಾರವನ್ನು ತ

20 Feb 2026 10:09 pm
ಕೋಟೆಕಾರು ಪ.ಪಂ ಸದಸ್ಯ ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ

ಉಳ್ಳಾಲ: ಪಟ್ಟಣ ವ್ಯಾಪ್ತಿಯ ಬಡ ವಸತಿ ರಹಿತರಿಗೆ ನಿವೇಶನ ಹಂಚುವಂತೆ ಬಿಜೆಪಿ ಅಧಿಕಾರದ ಆಡಳಿತವನ್ನೇ ನಿರಂತರವಾಗಿ ಪ್ರಶ್ನಿಸಿ ಕೊನೆಗೆ ಅದೇ ವಿಚಾರದಲ್ಲಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಧರಣಿಯನ್ನೂ ನಡೆಸಿದ್ದ ಕೋಟೆಕಾ

20 Feb 2026 10:06 pm
ಅಮೆರಿಕದ ಸಾಮ್ರಾಜ್ಯಶಾಹಿತ್ವ ಜಗತ್ತಿನಲ್ಲಿ ಅಶಾಂತಿ, ಹಸಿವಿಗೆ ಕಾರಣವಾಗುತ್ತಿದೆ: ಪ್ರೊ. ರಾಜೇಂದ್ರ ಉಡುಪ

► ಮಂಗಳೂರಿನಲ್ಲಿ ಕೆಂಪು ಪುಸ್ತಕ ದಿನಾಚರಣೆ ►ಯುಎಸ್ ಸಾಮ್ರಾಜ್ಯಶಾಹಿ-ಭಾರತದ ಜನತೆಯ ಶತ್ರು ಕೃತಿ ಬಿಡುಗಡೆ

20 Feb 2026 9:59 pm
ಇರಾನ್‍ನೊಂದಿಗೆ ಒಪ್ಪಂದ ಅಥವಾ ಮಿಲಿಟರಿ ಕಾರ್ಯಾಚರಣೆ ಬಗ್ಗೆ 10 ದಿನಗಳಲ್ಲಿ ಸ್ಪಷ್ಟವಾಗಲಿದೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಫೆ.20: ಇರಾನ್ ಒಪ್ಪಂದಕ್ಕೆ ಸಮ್ಮತಿಸುತ್ತದೆಯೇ ಅಥವಾ ಕೆಟ್ಟ ಸಂಗತಿ ಸಂಭವಿಸುತ್ತದೆಯೇ ಎಂಬುದನ್ನು 10 ದಿನಗಳಲ್ಲಿ ಜಗತ್ತು ನೋಡಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಗುರುವಾರ ವಾಷಿಂಗ್ಟ

20 Feb 2026 9:49 pm
ಅಮೆರಿಕ| ಟ್ರಂಪ್ ಸುಂಕಾಸ್ತ್ರದ ವಿರುದ್ಧ ತೀರ್ಪು ನೀಡಿದ ಸುಪ್ರೀಂಕೋರ್ಟ್

ವಾಷಿಂಗ್ಟನ್, ಫೆ.20: ಅಮೆರಿಕದ ಸುಪ್ರೀಂಕೋರ್ಟ್ ಅಧ್ಯಕ್ಷ ಟ್ರಂಪ್ ಅವರ ವ್ಯಾಪಕವಾದ ಜಾಗತಿಕ ಸುಂಕಗಳ ಕಾನೂನುಬದ್ಧತೆಯ ವಿರುದ್ಧ ತೀರ್ಪು ನೀಡಿದೆ ಮತ್ತು ಟ್ರಂಪ್ ಆಡಳಿತದ ಕ್ರಮವನ್ನು ಖಂಡಿಸಿರುವುದಾಗಿ ವರದಿಯಾಗಿದೆ. 1967ರ `ಇಂಟರ

20 Feb 2026 9:47 pm
ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಳ್ಳಾಲ : ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಬೆಂಗಳೂರು ನಿವಾಸಿ ಅಜಯ್ ಪ್ರಸಾದ್ (41) ಎಂದು ಗುರುತಿಸಲಾಗಿದೆ. ಆರೋಪಿಯು ನ್ಯಾನೊ

20 Feb 2026 9:44 pm
ಗಾಝಾ ಶಾಂತಿ ಮಂಡಳಿ ಸಭೆಯಲ್ಲಿ ವೀಕ್ಷಕ ರಾಷ್ಟ್ರವಾಗಿ ಪಾಲ್ಗೊಂಡ ಭಾರತ

ವಾಷಿಂಗ್ಟನ್, ಫೆ.20: ವಾಷಿಂಗ್ಟನ್‍ನಲ್ಲಿ ಗುರುವಾರ ನಡೆದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಗಾಝಾ ಶಾಂತಿ ಮಂಡಳಿಯ ಉದ್ಘಾಟನಾ ಸಭೆಯಲ್ಲಿ ಭಾರತ ವೀಕ್ಷಕ ರಾಷ್ಟ್ರವಾಗಿ ಪಾಲ್ಗೊಂಡಿದೆ. ಸಭೆಯಲ್ಲಿ ಸುಮಾರು 50 ದೇಶಗ

20 Feb 2026 9:43 pm
ಟಿ20 ವಿಶ್ವಕಪ್| ಅಭಿಷೇಕ್‌ರನ್ನು ತಂಡದಿಂದ ಕೈಬಿಡುವ ಬಗ್ಗೆ ಚರ್ಚೆ ನಡೆದಿಲ್ಲ: ಕೋಚ್

ಹೊಸದಿಲ್ಲಿ, ಫೆ. 20: ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಭಾರತೀಯ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಕಳಪೆ ಫಾರ್ಮ್‌ನಲ್ಲಿದ್ದಾರೆ. ಅವರು ಗುಂಪು ಹಂತದಲ್ಲಿ ಸತತ ಮೂರು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅವರ ಕಳಪೆ ನಿರ್ವಹಣೆ ಬಗ್ಗೆ ಕ

20 Feb 2026 9:41 pm
ಭಾರತ ಹಲವು ವೈಶಿಷ್ಟ್ಯಗಳ ಸಂಗಮ : ಪ್ರಹ್ಲಾದ್ ಜೋಶಿ

ಲಿಂಗಸುಗೂರು: ಭಾರತವು ಸಾಂಸ್ಕೃತಿಕ ನೆಲೆಯುಳ್ಳ ರಾಷ್ಟ್ರವಾಗಿದ್ದು, ಅನೇಕ ವೈಶಿಷ್ಟ್ಯಗಳ ಸಂಗಮವಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ತಾಲೂಕಿನ ಗೆಜ್ಜಲಗಟ್ಟಾದ ವೀರನಾಗಮ್ಮ

20 Feb 2026 9:41 pm
ಹಸಿರು ಜಲಜನಕ ಭವಿಷ್ಯದ ಇಂಧನ ಶಕ್ತಿ: ಅಭಯ್ ಬಾಕ್ರೆ

ಮಂಗಳೂರು: ನವೀಕರಿಸಬಹುದಾಗ ನೈಸರ್ಗಿಕ ಅನಿಲ ಹಾಗೂ ಹಸಿರು ಜಲಜನಕ (ಗ್ರೀನ್ ಹೈಡ್ರೋಜನ್) ಭವಿಷ್ಯದ ಇಂಧನ ಶಕ್ತಿಯಾಗಿದ್ದು, ಈ ಮೂಲಕ ನಾವು ಶತಮಾನಗಳ ಹಿಂದಿನಂತೆ ನಮ್ಮ ಮಾತೃ ಭೂಮಿಯಲ್ಲಿ ಸ್ವಚ್ಛ ಪರಿಸರದ ಜತೆ ಪ್ರಕೃತಿಯೊಂದಿಗೆ ಜ

20 Feb 2026 9:40 pm
ಮಧ್ಯಪ್ರದೇಶ| ಜಬಲ್‌ಪುರ ಸಮೀಪ ಎರಡು ಸಮುದಾಯಗಳ ನಡುವೆ ಘರ್ಷಣೆ: 49 ಮಂದಿಯ ಬಂಧನ

ಜಬಲ್‌ಪುರ,ಫೆ.20: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಸಿಲ್ಹೋರಾ ಪಟ್ಟಣದಲ್ಲಿ ಎರಡು ಸಮುದಾಯಗಳಿಗೆ ಸೇರಿದ ಗುಂಪುಗಳ ನಡುವೆ ಶುಕ್ರವಾರ ಘರ್ಷಣೆ ಭುಗಿಲೆದ್ದಿದ್ದು, ಕಲ್ಲೂತೂರಾಟ ಹಾಗೂ ದಾಂಧಲೆ ನಡೆದಿದೆ. ಗಲಭೆ ನಿರತರನ್ನು ಚದು

20 Feb 2026 9:37 pm
ಕನಕಗಿರಿ | ಪಿನಾಯಿಲ್ ಕುಡಿದು ಯುವಕ ಆತ್ಮಹತ್ಯೆ

ಕನಕಗಿರಿ: ಮದ್ಯ ವ್ಯಸನಕ್ಕೆ ಒಳಗಾಗಿದ್ದ ಯುವಕನೊರ್ವ ಮನೆಯಲ್ಲಿ ಬಾಗಿಲು ಹಾಕಿಕೊಂಡು ಪಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಸುಳೇಕಲ್ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು  ನಾಗರಾಜ ಚನ್ನದ

20 Feb 2026 9:37 pm
ಉಡುಪಿ: ಕುರ್ಚಿಯಿಂದ ಕುಸಿದು ಬಿದ್ದು ಯುವಕ ಮೃತ್ಯು

ಕಾರ್ಕಳ, ಫೆ.20: ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಯರ್ಲಪಾಡಿ ಎಂಬಲ್ಲಿ ಫೆ.19ರಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಯರ್ಲಪಾಡಿ ಗ್ರಾಮದ ಹೇಮಲತಾ ಎಂಬವರ ಮಗ ಸುಹೇಶ್(22)

20 Feb 2026 9:34 pm
ಕನಕಗಿರಿ | ಕಸಾಪ ಚಟುವಟಿಕೆಗಳು ಕ್ಷೀಣಿಸಿವೆ: ಶೇಖರಗೌಡ ಮಾಲಿಪಾಟೀಲ ಟೀಕೆ

ಕನಕಗಿರಿ: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರ ದುರಾಡಳಿತ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯದಲ್ಲಿ ಕಸಾಪ ಚಟುವಟಿಕೆಗಳು ಕ್ಷೀಣಿಸಿವೆ ಎಂದು ಸಾಹಿತಿ ಹಾಗೂ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶೇಖರಗೌಡ ಮಾಲಿ

20 Feb 2026 9:32 pm
ಉಡುಪಿ : ಪೊಲೀಸ್ ಇಲಾಖೆಗೆ ಜೀಪು ಹಸ್ತಾಂತರ

ಉಡುಪಿ, ಫೆ.20: ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿಎಸ್‌ಆರ್ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವನ್ನು ಹಸ್ತಾಂತರಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇ

20 Feb 2026 9:30 pm
ಕರ್ತವ್ಯ ನಿರತ ಖಾಸಗಿ ಬಸ್ ನಿರ್ವಾಹಕನ ಮೇಲೆ ಹಲ್ಲೆ: ಕಾನೂನು ಕ್ರಮಕ್ಕೆ ಮನವಿ

ಬಂಟ್ವಾಳ, ಫೆ.20: ಕರ್ತವ್ಯ ನಿರತ ಖಾಸಗಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿರುವ ರಾಣಿ ಅಬ್ಬಕ್ಕ ಬಸ್ ವರ್ಕರ್ಸ್ ಯೂನಿಯನ್. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಇನ್‌ಸ್ಪೆಕ್

20 Feb 2026 9:27 pm
Bengaluru | ಹಳಿ ತಪ್ಪಿದ ಚಾಲಕರಹಿತ ಮೆಟ್ರೋ ರೈಲು

ಬೆಂಗಳೂರು : ನಗರದ ಹಳದಿ ಮಾರ್ಗದಲ್ಲಿ ಸಂಚಾರ ಮಾಡುತ್ತಿರುವ ಚಾಲಕರಹಿತ ಮೆಟ್ರೋ ರೈಲು ಹಳಿ ತಪ್ಪಿದ ಘಟನೆ ಜ.15ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಹೆಬ್ಬಗೋಡಿ ಡಿಪೋದಲ್ಲಿ ಈ ಅವಘಡ ಸಂಭವಿಸಿದ್ದು, ಡಿ

20 Feb 2026 9:26 pm
ಮಂಗಳೂರು: ಹರ್ಷ ಶೋ ರೂಂನಲ್ಲಿ ಎಲ್‌ಜಿ ಬ್ರ್ಯಾಂಡ್‌ನ ನೂತನ ಬಿಡುಗಡೆ

ಮಂಗಳೂರು, ಫೆ.20: ನಗರದ ಫಳ್ನೀರ್‌ನಲ್ಲಿರುವ ಹರ್ಷ ಶೋ ರೂಂ ಮಳಿಗೆಯಲ್ಲಿ ಎಲ್‌ಜಿ ಬ್ರ್ಯಾಂಡ್‌ನ ನೂತನ ರೆಫ್ರಿಜರೇಟರ್, ಎಐ ತಂತ್ರಜ್ಞಾನದ ವಾಷಿಂಗ್ ಮೆಷಿನ್, ಡಿಷ್‌ವಾಶ್ ಉತ್ಪನ್ನಗಳನ್ನು ಶುಕ್ರವಾರ ಬಿಡುಗಡೆ ಗೊಳಿಸಲಾಯಿತು. ಎಲ

20 Feb 2026 9:25 pm
ಥರ್ಮೋಬಾರಿಕ್ ವ್ಯಾಕ್ಯೂಮ್ ಬಾಂಬ್ ಬಳಸಿ 2,842 ಗಾಝಾ ನಿವಾಸಿಗಳನ್ನು 'ಆವಿಯಾಗಿಸಿತೇ' ಇಸ್ರೇಲ್? ಏನಿದು ಥರ್ಮೋಬಾರಿಕ್ ಶಸ್ತ್ರಾಸ್ತ್ರ?

ಗಾಝಾ ನಿವಾಸಿಗಳ ಮೇಲೆ ಇಸ್ರೇಲ್ ನಿಷೇಧಿತ ಅಧಿಕ-ತಾಪಮಾನದ ಥರ್ಮೋಬಾರಿಕ್ ವ್ಯಾಕ್ಯೂಮ್ ಬಾಂಬ್ ಬಳಸಿದೆ ಎಂದು Aljazeera ವರದಿ ಮಾಡಿದೆ. ಅ.2023 ರಿಂದ ಸುಮಾರು 2,842 ಜನರು ಕಣ್ಮರೆಯಾಗಿದ್ದಾರೆ ಎಂದು ಗಾಝಾ ನಾಗರಿಕ ರಕ್ಷಣಾ ತಂಡಗಳು ದಾಖಲಿಸಿ

20 Feb 2026 9:22 pm
S I R : ಗುಜರಾತ್, ಲಕ್ಷದ್ವೀಪ, ಪುದುಚೇರಿಯಲ್ಲಿ ಮತದಾರರ ಪಟ್ಟಿಯಿಂದ 69 ಲಕ್ಷ ಮತದಾರರು ಹೊರಕ್ಕೆ: ಚುನಾವಣಾ ಆಯೋಗದ ಅಂಕಿ-ಅಂಶಗಳಲ್ಲಿ ಬಹಿರಂಗ

ಹೊಸದಿಲ್ಲಿ, ಫೆ. 20: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಯ ಬಳಿಕ, ಗುಜರಾತ್, ಲಕ್ಷದ್ವೀಪ ಮತ್ತು ಪುದುಚೇರಿಯ ಮತದಾರರ ಪಟ್ಟಿಗಳಿಂದ ಸುಮಾರು 69 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಚುನಾವಣಾ ಆಯೋಗವು ಶುಕ್

20 Feb 2026 9:21 pm
ಕರ್ನಾಟಕ ಬ್ಯಾಂಕಿನಿಂದ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

ಉಡುಪಿ, ಫೆ.20: ಕರ್ನಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ ಎನ್‌ಸಿಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯು

20 Feb 2026 9:20 pm
ಉಡುಪಿ ಅಗ್ನಿಶಾಮಕ ದಳದ ಸತೀಶ್‌ಗೆ ಕೇಂದ್ರ ಗೃಹ ಮಂತ್ರಾಲಯದ ಪದಕ

ಉಡುಪಿ, ಫೆ.20: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಸುತ್ತಿರುವ ಸತೀಶ್ ಅವರಿಗೆ, ಇಲಾಖೆಯು ಉತ್ತಮ ಹಾಗೂ ನಿಷ್ಠೆಯ ಸೇವೆಗಾಗಿ, ತುರ್ತು

20 Feb 2026 9:18 pm
ಕೋರ್ಟ್ ಆದೇಶದ ಹೊರತಾಗಿಯೂ ಎಸ್‌ಐಟಿ ರಚಿಸಲು ವಿಫಲ; ಗೃಹ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾತಿಗೆ ಹೈಕೋರ್ಟ್ ತಾಕೀತು

ಬೆಂಗಳೂರು : ನ್ಯಾಯಾಲಯ ಆದೇಶ ಹೊರಡಿಸಿ 5 ತಿಂಗಳು ಕಳೆದರೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರಾ ಫಾರ್ಮ್ಸ್‌ ಉದ್ಯೋಗಿ ಶ್ರೀಧರ್‌ ಎಂಬುವರ ಸಾವಿನ ಪ್ರಕರಣದ ಮರು ತನಿಖೆಗೆ ವಿಶೇಷ ತನಿಖಾ ತಂಡ (ಎಸ

20 Feb 2026 9:18 pm
ಕಲಬುರಗಿ | ಮುರುಗೇಶ ನಿರಾಣಿ ಸೇರಿ ಮೂವರಿಗೆ ಗೌರವ ಡಾಕ್ಟರೇಟ್: ಡಾ.ಉಮೇಶ್ ಜಾಧವ್ ಅಭಿನಂದನೆ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿನ ಅನುಪಮ ಸೇವೆಯನ್ನು ಪರಿಗಣಿಸಿ ನಾಡಿನ ಹಿರಿಯ ಮುಖಂಡರಾದ ಮುರುಗೇಶ್ ನಿರಾಣಿ, ಪಿ.ಜಿ.ಆರ್ ಸಿಂಧ್ಯಾ ಮತ್ತು

20 Feb 2026 9:16 pm
ಫೆ.25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಕಳಕ್ಕೆ ಭೇಟಿ

ಉಡುಪಿ, ಫೆ.20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.25ರಂದು ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಫೆ.25ರಂದು ಬೆಳಗ್ಗೆ 11ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮು

20 Feb 2026 9:10 pm
ಕಲಬುರಗಿ | ಕರ್ನಾಟಕ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

ಕಲಬುರಗಿ: “ಕರ್ನಾಟಕ ಒನ್” ಯೋಜನೆಯಡಿ ಒಂದೇ ಸೂರಿನಡಿ ಎಲ್ಲಾ ರೀತಿಯ ನಾಗರಿಕ ಸೇವೆ ಪೂರೈಸಲು 2025-26ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಈ ಕೆಳಕಂಡ ತಾಲೂಕುಗಳಲ್ಲಿ ಫ್ರಾಂಚೈಸಿಗಳ ಮೂಲಕ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್

20 Feb 2026 9:09 pm
ಕಲಬುರಗಿ | ನಾಟಕ ನೋಡುವುದರಿಂದ ಯೋಚನಾ ಲಹರಿ ಬದಲಾವಣೆ : ಅರುಂಧತಿ ನಾಗ್

ಕಲಬುರಗಿ: ರಂಗಭೂಮಿಯ ಚಟುವಟಿಕೆಗಳು ಮುಖ್ಯ ನಗರಗಳಿಗೆ ಸೀಮಿತವಾಗಿರುವ ಇಂದಿನ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ರಾಷ್ಟ್ರೀಯ ನಾಟಕೋತ್ಸವ ಹಮ್ಮಿಕೊಳ್ಳುತ್ತಿರುವುದು ಹಾಗೂ ಅದಕ್ಕೆ ರಂಗಶಂಕರ ಸಹಯೋಗ ನೀಡುತ್ತಿರುವುದು ಸಂತಸ

20 Feb 2026 9:07 pm
ಗೂಡ್ಸ್ ವಾಹನ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಬ್ರಹ್ಮಾವರ, ಫೆ.20: ಗೂಡ್ಸ್ ವಾಹನವೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಆರೂರು ಕ್ರಾಸ್ (ಕುಂಜಾಲು) ಎಂಬಲ್ಲಿ ಫೆ.20ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಆರೂರಿನ ಶೇಖರ್ ಟಿ.ಕುಲಾಲ್ ಎಂದು ಗುರು

20 Feb 2026 9:07 pm
ಇರಾನ್ ಮೇಲೆ ದಾಳಿಗೆ ತನ್ನ ಸೇನಾನೆಲೆ ಬಳಸಲು ಅಮೆರಿಕಕ್ಕೆ ಅನುಮತಿ ನಿರಾಕರಿಸಿದ ಬ್ರಿಟನ್

ಲಂಡನ್, ಫೆ.20: ಇರಾನ್ ಮೇಲಿನ ಯಾವುದೇ ಸಂಭಾವ್ಯ ದಾಳಿಗೆ ತನ್ನ ಪ್ರಮುಖ ಮಿಲಿಟರಿ ನೆಲೆಯನ್ನು ಬಳಸಲು ಅಮೆರಿಕಕ್ಕೆ ಅನುಮತಿ ನೀಡುವುದನ್ನು ಬ್ರಿಟನ್ ಸರಕಾರ ತಡೆಹಿಡಿದಿರುವುದಾಗಿ ವರದಿಯಾಗಿದೆ. ಇರಾನ್‍ನ ಪರಮಾಣು ಕಾರ್ಯಕ್ರಮದ ಕ

20 Feb 2026 9:05 pm
ಫೆ.22ರಂದು ಅಭಯಹಸ್ತ ಟ್ರಸ್ಟ್‌ನ 300ನೇ ರಕ್ತದಾನ ಶಿಬಿರ

ಉಡುಪಿ, ಫೆ.20: ಜಿಲ್ಲೆ ಕೊರೋನಾದಿಂದ ಬಸವಳಿದು ರೋಗಿಗಳ ಜೀವ ಉಳಿಸಲು ರಕ್ತದ ಕೊರತೆ ಉಂಟಾದಾಗ, ತುರ್ತು ರಕ್ತದಾನಕ್ಕಾಗಿ ವಾಟ್ಸಪ್ ಗ್ರೂಪ್ ಮೂಲಕ ಹುಟ್ಟಿಕೊಂಡ ಸಂಸ್ಥೆ ಅಭಯಹಸ್ತ ಬೆಳೆದು ಇದೀಗ 300ನೇ ರಕ್ತದಾನ ಶಿಬಿರಕ್ಕೆ ಮುಂದಾಗ

20 Feb 2026 9:05 pm
ಫೆ.22ರಿಂದ ಸುಮನಸಾ ಕೊಡವೂರು ‘ರಂಗಹಬ್ಬ-14’ ನಾಟಕೋತ್ಸವ

ಉಡುಪಿ, ಫೆ.20: ಉಡುಪಿಯ ಪ್ರಮುಖ ರಂಗ ತಂಡಗಳಲ್ಲೊಂದಾದ ಸುಮನಸಾ ಕೊಡವೂರು ಇವರ 14ನೇ ವರ್ಷದ ನಾಟಕೋತ್ಸವ ‘ರಂಗ ಹಬ್ಬ-14’ ಇದೇ ಫೆ.22ರಿಂದ 28ರವರೆಗೆ ವೈವಿದ್ಯಮಯ ನಾಟಕಗಳ ಪ್ರಸ್ತುತಿ ಯೊಂದಿಗೆ ನಡೆಯಲಿದೆ ಎಂದು ಸುಮನಸಾದ ಗೌರವಾಧ್ಯಕ್ಷ ಎ

20 Feb 2026 9:03 pm
ಪಾಮ್‍ಬೀಚ್ ವಿಮಾನ ನಿಲ್ದಾಣಕ್ಕೆ ಟ್ರಂಪ್ ಹೆಸರು ಮರುನಾಮಕರಣಕ್ಕೆ ನಿರ್ಧಾರ

ನ್ಯೂಯಾರ್ಕ್, ಫೆ.19: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೌರವಾರ್ಥವಾಗಿ ಫ್ಲೋರಿಡಾ ಸಂಸದರು ಪಾಮ್‍ಬೀಚ್ ವಿಮಾನ ನಿಲ್ದಾಣವನ್ನು `ಡೊನಾಲ್ಡ್ ಜೆ. ಟ್ರಂಪ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ' ಎಂದು ಮರುನಾಮಕರಣ ಮಾಡಲು ನಿರ್ಧರಿಸಿರು

20 Feb 2026 9:01 pm
ಎಲ್ಲಾ ಒಂದೇ ಎತ್ತರ, ಹೆಲ್ಮೆಟ್ ತೆಗೆದರೆ ಅವರ ತಲೆ ಮೇಲೆ ಬಿಲಿಯಡ್ರ್ಸ್ ಆಡಬಹುದು: ಚೀನೀ ಸೈನಿಕರ ಬಗ್ಗೆ ಟ್ರಂಪ್ ಹೇಳಿಕೆ

ವಾಷಿಂಗ್ಟನ್, ಫೆ.20: ಗುರುವಾರ ವಾಷಿಂಗ್ಟನ್‍ನಲ್ಲಿ ನಡೆದ ಶಾಂತಿ ಮಂಡಳಿ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹಿಂದಿನ ಚೀನಾ ಭೇಟಿಯನ್ನು ನೆನಪಿಸಿಕೊಂಡು ಚೀನೀ ಅಧ್ಯಕ್ಷರು ತನ್ನನ್ನು ಅತ್ಯುತ್ತಮವಾಗಿ ಸತ್ಕರ

20 Feb 2026 8:55 pm
ಕಾಂಗ್ರೆಸ್ ಸರಕಾರದ ಒಳಜಗಳದಿಂದ ಜನರು ಬೇಸತ್ತಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ಲಿಂಗಸುಗೂರು: ಕಾಂಗ್ರೆಸ್ ಪಕ್ಷದಲ್ಲಿನ ಗುಂಪುಗಾರಿಕೆ ಹಾಗೂ ಪರಸ್ಪರ ಆರೋಪ-ಪ್ರತ್ಯಾರೋಪಗಳಿಂದ ಜನರು ಬೇಸತ್ತು ಹೋಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಲಿಂಗಸುಗೂರು ತಾಲೂಕಿನ ಹಟ್ಟ

20 Feb 2026 8:54 pm
ವೀಕ್ಷಣೆಯಲ್ಲಿ ಹೊಸ ದಾಖಲೆ ಬರೆದ ಭಾರತ-ಪಾಕಿಸ್ತಾನ ಟಿ-20 ವಿಶ್ವಕಪ್ ಪಂದ್ಯ

ಹೊಸದಿಲ್ಲಿ, ಫೆ.20: ಕೊಲಂಬೊದ ಆರ್.ಪ್ರೇಮದಾಸ ಸ್ಟೇಡಿಯಂನಲ್ಲಿ ಫೆ.15ರಂದು ನಡೆದಿದ್ದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಿದ್ದವು. ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾ

20 Feb 2026 8:51 pm
ಅಫ್ಘಾನಿಸ್ತಾನಕ್ಕೆ ವಿದಾಯ ಕೋರಿದ ಕೋಚ್ ಜೋನಾಥನ್ ಟ್ರಾಟ್

ಹೊಸದಿಲ್ಲಿ, ಫೆ.20: ಅಫ್ಘಾನಿಸ್ತಾನ ಕ್ರಿಕೆಟ್ ತಂಡ 2026ರ ಟಿ-20 ವಿಶ್ವಕಪ್‌ನಲ್ಲಿ ಕೊನೆಯ ಗ್ರೂಪ್ ಹಂತದ ಪಂದ್ಯ ಆಡಿದ ನಂತರ ನಿರ್ಗಮನ ಕೋಚ್ ಜೋನಾಥನ್ ಟ್ರಾಟ್, ಅಫ್ಘಾನ್ ತಂಡದೊಂದಿಗೆ ಕಳೆದ ತನ್ನ ಅವಧಿಯನ್ನು ನೆನಪಿಸಿಕೊಂಡರು. ಭವಿಷ

20 Feb 2026 8:48 pm
ಪಾಕಿಸ್ತಾನದ ಮಾಜಿ ಆಟಗಾರರ ನಿಂದನೆ: ಶಾದಾಬ್ ಖಾನ್‌ಗೆ ಛೀಮಾರಿ ಹಾಕಿದ ಪಿಸಿಬಿ

ಕರಾಚಿ, ಫೆ.20: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್ ವೇಳೆ ಮಾಜಿ ಆಟಗಾರರನ್ನು ನಿಂದಿಸಿದ ಶಾದಾಬ್ ಖಾನ್ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ತನ್ನ ಅಸಮಾಧಾನ ವ್ಯಕ್ತಪಡಿಸಿದೆ. ತನ್ನ ಆಯ್ಕೆಯನ್ನು ಟೀಕಿಸಿದ್ದ ಮಾಜಿ ಆಟಗಾ

20 Feb 2026 8:46 pm
ಶಸ್ತ್ರಚಿಕಿತ್ಸೆಗೆ ಶಿಫಾರಸು ಮಾಡುವ ಆ್ಯಂಟಿಬಯೋಟಿಕ್ ಗಳಲ್ಲಿ ಅರ್ಧದಷ್ಟು ಸೂಕ್ತವಲ್ಲ: ಅಧ್ಯಯನ ವರದಿ

ಆಸ್ಟ್ರೇಲಿಯಾದಲ್ಲಿ ಆ್ಯಂಟಿಬಯೋಟಿಕ್ ಬಳಕೆಯ ಕುರಿತ ಇತ್ತೀಚಿನ ಅಧ್ಯಯನ ವರದಿಯೊಂದು ಅದರಲ್ಲಿನ ಪ್ರಗತಿ ಮತ್ತು ಸಮಸ್ಯೆಗಳನ್ನು ತೋರಿಸಿದೆ. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಆ್ಯಂಟಿಬಯೋಟಿಕ್ ಗಳನ್ನು ಹೆಚ್ಚಾಗಿ ತಪ್ಪಾಗಿ ಬಳ

20 Feb 2026 8:42 pm
Bhadravathi | ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಪೊಲೀಸ್ ಸಿಬ್ಬಂದಿಯೇ ಕಾರಣ; ಆರೋಪ

20 Feb 2026 8:38 pm
AIಯಿಂದ ಉದ್ಯೋಗಗಳ ಮೇಲೆ ಮಾರಕ ಪರಿಣಾಮ: ಐಎಮ್‌ಎಫ್ ಆಡಳಿತ ನಿರ್ದೇಶಕಿ ಕ್ರಿಸ್ಟಲೀನಾ ಜಾರ್ಜಿಯೇವ ಎಚ್ಚರಿಕೆ

ಹೊಸದಿಲ್ಲಿ, ಫೆ.20: ಕೃತಕ ಬುದ್ಧಿಮತ್ತೆಯು ಜಾಗತಿಕ ಬೆಳವಣಿಗೆಯನ್ನು 0.8 ಶೇಕಡದಷ್ಟು ಹೆಚ್ಚಿಸಬಹುದು ಹಾಗೂ ವಿಕಸಿತ ಭಾರತ ಗುರಿಯನ್ನು ತಲುಪಲು ಭಾರತಕ್ಕೆ ಸಹಾಯ ಮಾಡಬಹುದು ಎಂದು ಅಂತರ್‌ರಾಷ್ಟ್ರೀಯ ಹಣಕಾಸು ನಿಧಿ (ಐಎಮ್‌ಎಫ್)ಯ ಆ

20 Feb 2026 8:37 pm
ಸರಕಾರಿ ಆಸ್ಪತ್ರೆಗಳಲ್ಲಿ ಎಂಆರ್‌ಐ-ಸಿಟಿ ಸ್ಕ್ಯಾನ್ ಸ್ಥಗಿತ ವಿಚಾರ | ವಿಪಕ್ಷದಿಂದ ಸತ್ಯಕ್ಕೆ ದೂರವಾದ ಆಪಾದನೆ : ದಿನೇಶ್ ಗುಂಡೂರಾವ್

ಬೆಂಗಳೂರು : ಕೃಷ್ಣ ಡಯಾಗ್ನಸ್ಟಿಕ್ಸ್ ಕಂಪೆನಿ ವತಿಯಿಂದ ಸರಕಾರಿ ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನ್‍ಗಳು ಸ್ಥಗಿತಗೊಂಡಿರುವ ವಿಚಾರದಲ್ಲಿ ವಿರೋಧ ಪಕ್ಷದವರು ಸತ್ಯಕ್ಕೆ ದೂರವಾದ ಆಪಾದನೆಗಳನ್

20 Feb 2026 8:28 pm
Yadgiri | ದ್ವಿತೀಯ ಪಿಯುಸಿ ಪರೀಕ್ಷೆ-1; ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ; ಡಿಸಿ ಹರ್ಷಲ್ ಭೋಯರ್

ಯಾದಗಿರಿ: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ನಕಲುಮುಕ್ತ ಹಾಗೂ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿ

20 Feb 2026 8:28 pm
ChatGPT, Geminiಗೆ ಸೆಡ್ಡು ಹೊಡೆದ ಬೆಂಗಳೂರಿನ ಸ್ಟಾರ್ಟ್ಅಪ್ ಕಂಪೆನಿಯ Sarvam AIಯ ವಿಶೇಷತೆಗಳೇನು?

ಹೊಸದಿಲ್ಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಬೆಂಗಳೂರಿನ ನವೋದ್ಯಮ ‘Sarvam AI’ ಜಾಗತಿಕ ತಂತ್ರಜ್ಞಾನ ದಿಗ್ಗಜರ ಗಮನ ಸೆಳೆದಿದೆ. 2026ರ ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಗೂಗಲ್ ಸಿಇಒ ಸುಂದರ್ ಪಿಚೈ ಅವರು ಸರ್ವಂ AIಯ

20 Feb 2026 8:23 pm
ಹೆಣ್ಣು ಮಕ್ಕಳ ಕೈಗೆ ಸೌಲಭ್ಯ ನೀಡಿದರೆ ಅದು ಕುಟುಂಬಕ್ಕೆ ಬಳಕೆ: ಡಾ. ಶರಣ ಬಸವ ಪಾಟೀಲ

ಸ್ವಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳ ವಸ್ತು ಪ್ರದರ್ಶನ ‘ಸರಸ್ ಮೇಳ’ಕ್ಕೆ ಚಾಲನೆ

20 Feb 2026 8:20 pm
ಯಾದಗಿರಿ | ನಾಯ್ಕಲ್-ನಾಲ್ವಡಗಿ ಸೇತುವೆಗಳ ಮೇಲ್ದರ್ಜೆಗೆ ಒತ್ತಾಯ: ಮೀನು ಬಲೆ ಬೀಸಿ ವಿನೂತನ ಪ್ರತಿಭಟನೆ

ಯಾದಗಿರಿ: ವಡಗೇರಾ ತಾಲ್ಲೂಕಿನ ನಾಯ್ಕಲ್ ಮತ್ತು ನಾಲ್ವಡಗಿ ಗ್ರಾಮಗಳಿಂದ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಗಳನ್ನು ಮೇಲ್ದರ್ಜೆಗೆ ಏರಿಸಬೇಕೆಂದು ಆಗ್ರಹಿಸಿ, ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ್ ಅವರ

20 Feb 2026 8:18 pm
“ಬೇರೆ ಆಯ್ಕೆ ಉಳಿದಿಲ್ಲ”: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ SIRಗೆ ನೆರವು ನೀಡಲು ನ್ಯಾಯಾಂಗ ಅಧಿಕಾರಿಯನ್ನು ನೇಮಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮತದಾರರ ಪಟ್ಟಿಯ ಪರಿಷ್ಕರಣೆ ಅಭಿಯಾನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಪರಸ್ಪರ ಆರೋಪ ಪ್ರತ್ಯಾರೋಪ ನಡೆಯುತ್ತಿರುವುದು ದುರದೃಷ್ಟಕರವಾಗಿದೆ ಎಂದು ಶುಕ್ರವಾರ ಅಭಿಪ್ರಾಯಪಟ್ಟ

20 Feb 2026 8:15 pm
ಮಲ್ಪೆ: ಮೀನಿನ ವ್ಯಾಪಾರಿಯ ಮುಖಕ್ಕೆ ಖಾರದ ಪುಡಿ ಎರಚಿ ಚಿನ್ನದ ಸರ ಸುಲಿಗೆ

ಮಲ್ಪೆ, ಫೆ.20: ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರಿಯೊಬ್ಬರ ಮುಖಕ್ಕೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ಚಿನ್ನದ ಸರ ಸುಲಿಗೆ ಮಾಡಿರುವ ಘಟನೆ ಶುಕ್ರವಾರ ಬೆಳಗಿನ ಜಾವ 4.30ರ ಸುಮಾರಿಗೆ ನಡೆದಿದೆ. ಮಲ್ಪೆ ಬಂದರಿನಲ್ಲಿ ಮೀನು ವ್ಯಾಪಾರ

20 Feb 2026 8:12 pm
ಯಾದಗಿರಿ | ಅಜ್ಮೀರ್‌ ದರ್ಗಾಕ್ಕೆ ಶಾಸಕ ತುನ್ನೂರ್ ಭೇಟಿ

ಯಾದಗಿರಿ: ದೇಶದ ಹೆಸರಾಂತ ಧಾರ್ಮಿಕ ಕ್ಷೇತ್ರವಾಗಿರುವ ರಾಜಸ್ಥಾನ ರಾಜ್ಯದ ಅಜ್ಮೀರ್‌ ದರ್ಗಾಕ್ಕೆ ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರು ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಗಿರಿಜಿಲ್

20 Feb 2026 8:10 pm
ಜಮ್ಮುಕಾಶ್ಮೀರ: ರಮಝಾನ್ ದಾನ ನಿಯಂತ್ರಣಕ್ಕೆ ಕಿಷ್ತವಾರ್ ಆಡಳಿತದ ಆದೇಶ; ರಾಜಕೀಯ ಪಕ್ಷಗಳ ಟೀಕೆ

ಶ್ರೀನಗರ: ಪವಿತ್ರ ರಮಝಾನ್ ತಿಂಗಳಲ್ಲಿ ‘ವ್ಯಕ್ತಿಗಳಿಂದ ಅನಿಯಂತ್ರಿತ ಮತ್ತು ಅನಧಿಕೃತ ದೇಣಿಗೆ ಸಂಗ್ರಹಗಳನ್ನು’ ತಡೆಯಲು ಕಿಷ್ತವಾರ್ ಜಿಲ್ಲಾಧಿಕಾರಿಗಳು ಗುರುವಾರ ಆದೇಶವನ್ನು ಹೊರಡಿಸಿದ್ದು, ಜಮ್ಮುಕಾಶ್ಮೀರದ ಹಲವಾರು ರಾ

20 Feb 2026 8:07 pm
Yadgiri | ತಡಿಬಿಡಿ-ಗುಂಡಗುರ್ತಿ ಗ್ರಾಮಗಳಲ್ಲಿ ಬಸ್ ನಿಲುಗಡೆಗೆ ಒತ್ತಾಯ: ನಕಸೆ ಮನವಿ

ಯಾದಗಿರಿ: ಯಾದಗಿರಿಯಿಂದ ಸುರಪುರಕ್ಕೆ ಸಂಚರಿಸುವ ಬಸ್ಸುಗಳು ತಡಿಬಿಡಿ, ಹುಂಡೆಕಲ್, ಗುಂಡಗುರ್ತಿ ಹಾಗೂ ಅನವಾರ ಗ್ರಾಮಗಳಲ್ಲಿ ನಿಲುಗಡೆ ಮಾಡದೆ ಮುಂದುವರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೀವ್ರ

20 Feb 2026 8:06 pm
ಜಮ್ಮುಕಾಶ್ಮೀರ| ರಮಝಾನ್‌ನಲ್ಲಿ ಅನಧಿಕೃತ ದೇಣಿಗೆ ಸಂಗ್ರಹ ತಡೆಯಲು ಕಿಷ್ತವಾರ್ ಜಿಲ್ಲಾಡಳಿತ ಕ್ರಮ: ರಾಜಕೀಯ ಪಕ್ಷಗಳ ಟೀಕೆ

ಶ್ರೀನಗರ,ಫೆ.20: ಪವಿತ್ರ ರಮಝಾನ್ ತಿಂಗಳಲ್ಲಿ ‘ವ್ಯಕ್ತಿಗಳಿಂದ ಅನಿಯಂತ್ರಿತ ಮತ್ತು ಅನಧಿಕೃತ ದೇಣಿಗೆ ಸಂಗ್ರಹಗಳನ್ನು’ ತಡೆಯಲು ಕಿಷ್ತವಾರ್ ಜಿಲ್ಲಾಧಿಕಾರಿಗಳು ಗುರುವಾರ ಆದೇಶವನ್ನು ಹೊರಡಿಸಿದ್ದು, ಜಮ್ಮುಕಾಶ್ಮೀರದ ಹಲವಾರ

20 Feb 2026 8:04 pm
ಶಹಾಬಾದ್ | ವೀರ ಶೂರ ಚಾರಿತ್ರ್ಯವಂತ ಮಹಾರಾಜ ಶಿವಾಜಿ: ರಮೇಶ ಜೋಗದನಕರ್

ಶಹಾಬಾದ್: ಜಗತ್ತಿನ ಅನೇಕ ವೀರ ಮಹಾರಾಜರಲ್ಲಿ ಜಾಣತನ ಮತ್ತು ಚಾರಿತ್ರ್ಯವನ್ನು ಒಂದೇ ಸಾಥಿನಲ್ಲಿ ಹೊಂದಿದ್ದ ಯುಗಪುರುಷರಾದರೆ ಅವರು ಛತ್ರಪತಿ ಶಿವಾಜಿ ಮಹಾರಾಜ ಎಂದು ಶಿವಾಜಿ ಯುವಕ ಮಂಡಳಿ ಅಧ್ಯಕ್ಷ ರಮೇಶ ಜೋಗದನಕರ್ ಹೇಳಿದರು.

20 Feb 2026 8:02 pm
ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಸಮಿತಿ ರಚನೆ : ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಉಮಾ ಮಹದೇವನ್ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿಯನ್ನು

20 Feb 2026 8:02 pm
ಬಟಾಟೆ ಚಿಪ್ಸ್ ನೆನಪಿಸುತ್ತದೆ: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಪ್ರತಿಪಕ್ಷವನ್ನು ಟೀಕಿಸಿದ ಸಚಿವ ಅಶ್ವಿನಿ ವೈಷ್ಣವ್‌

ಹೊಸದಿಲ್ಲಿ,ಫೆ.20: ಇಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶುಕ್ರವಾರ ಭಾರತವು ಅಮೆರಿಕ ನೇತೃತ್ವದ ಪ್ರಮುಖ ಉಪಕ್ರಮ ಪ್ಯಾಕ್ಸ್ ಸಿಲಿಕಾಗೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡಿದೆ. ಈ ವೇಳೆ ವೇದಿಕೆಯಲ್ಲಿದ್ದ ಕೇಂದ

20 Feb 2026 8:02 pm
ಶಹಾಬಾದ್‌ | ಶಿವಾಜಿ ಮಹಾರಾಜರು ದೇಶದ ಹೆಮ್ಮೆಯ ಪ್ರತೀಕ: ಸುನೀಲ ಫಂಡ್

ಶಹಾಬಾದ್‌: ಶಿವಾಜಿ ಮಹಾರಾಜರು ಕೇವಲ ಐತಿಹಾಸಿಕ ಮಹಾರಾಜರಷ್ಟೇ ಅಲ್ಲ, ಇಂದಿಗೂ ಸಹ ಇಡೀ ಭಾರತ ದೇಶಕ್ಕೆ ಸ್ಪೂರ್ತಿಯ ಸೆಲೆ ಹಾಗೂ ಹೆಮ್ಮೆಯ ಪ್ರತೀಕ ಎಂದು ಮರಾಠಾ ಸಮಾಜದ ಮುಖಂಡ ಸುನೀಲ ಫಂಡ್ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ

20 Feb 2026 8:00 pm
ಹರ್ಯಾಣ|ಕಸದ ರಾಶಿಯಲ್ಲಿ ದೊರೆತ 15 ಲಕ್ಷ ರೂ. ಮೌಲ್ಯದ ಚಿನ್ನ ವಾರೀಸುದಾರರಿಗೆ ಪ್ರಾಮಾಣಿಕತೆಯಿಂದ ಮರಳಿಸಿದ ಗುಜರಿ ವ್ಯಾಪಾರಿ ಅಖ್ತರ್ ಖಾನ್‌

ಫರೀದಾಬಾದ್,ಫೆ.20: ಸ್ಥಳೀಯ ನಿವಾಸಿಯೋರ್ವ ಕಸದ ರಾಶಿಯಲ್ಲಿ ಬಚ್ಚಿಟ್ಟಿದ್ದ 15 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ಹಿಂದಿರುಗಿಸುವ ಮೂಲಕ ಗುಜರಿ ವ್ಯಾಪಾರಿ ಪ್ರಾಮಾಣಿಕತೆಯನ್ನು ಮೆರೆದಿದ್ದಾನೆ. ಜನವರಿ 2024ರಲ್ಲಿ ಅಶೋಕ ಶರ್ಮಾ

20 Feb 2026 7:59 pm
ಆಳಂದ | ಗ್ರಾಮಾಭಿವೃದ್ಧಿಗೆ ಸಮಗ್ರ ಯೋಜನೆಗಳ ಸಮನ್ವಯ ಅಗತ್ಯ: ಭಾಸ್ಕರ್‌ರಾವ್ ಪೇರೆ ಪಾಟೀಲ

ಆಳಂದ : ಕೃಷಿ ಕ್ಷೇತ್ರದ ಸ್ವಾವಲಂಬನೆ, ದೇಶಿ ಕೃಷಿಯ ಉತ್ತೇಜನ ಹಾಗೂ ಗ್ರಾಮ ಸ್ವಚ್ಛತಾ ಕ್ರಮಗಳನ್ನು ಸಮನ್ವಯಗೊಳಿಸಿ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೆ ಗ್ರಾಮಗಳು ಸಂಪೂರ್ಣ ಅಭಿವೃದ್ಧಿಯ ದಾರಿ

20 Feb 2026 7:54 pm
Kodagu | ಕಾಡುಕೋಣಕ್ಕೆ ಢಿಕ್ಕಿಯಾಗಿ ಗೂಡ್ಸ್ ಆಟೋ ಪಲ್ಟಿ : ಇಬ್ಬರಿಗೆ ಗಾಯ

ಗಾಯಗೊಂಡ ಕಾಡುಕೋಣಕ್ಕೆ ವನ್ಯ ಜೀವಿ ಸಂರಕ್ಷಣಾ ಕೇಂದ್ರದಲ್ಲಿ ಚಿಕಿತ್ಸೆ

20 Feb 2026 7:49 pm
ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ

ಕಾರ್ಕಳ : ಆಶು ಕವಿ ಸರ್ವಜ್ಞ ತನ್ನ ತ್ರಿಪದಿ ಕವನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಎತ್ತಿ ಹಿಡಿದು ತಿದ್ದಿ ತೀಡಿದ ಒಬ್ಬ ಸಮಾಜ ಸುಧಾರಕ. ಹಿಂದುಳಿದ ಕುಂಬಾರ ಕುಟುಂಬದಲ್ಲಿ ಹುಟ್ಟಿದ ಈ ಕವಿಗೆ ಮೇಲ್ವರ್ಗದವರ ತುಳಿತವೇ ಒಂದು ಶಕ

20 Feb 2026 7:42 pm
ಧರ್ಮಸ್ಥಳ| ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್‌ಐಟಿ ನೇಮಕ: ರಾಜ್ಯ ಸರಕಾರ ಆದೇಶ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ

20 Feb 2026 7:38 pm
ಫೆ.24ರಂದು ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬ ಆಚರಣೆ; ಅಭಿವಂದನಾ ಕಾರ್ಯಕ್ರಮ

ಮಂಗಳೂರು: ಫೆಬ್ರವರಿ 24ರಂದು 'ಸಹಕಾರ ರತ್ನ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ ಹಾಗೂ 77 ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಈ ಕುರಿತು ಅಭಿವಂದನಾ ಸಮಿತಿಯ ಅಧ್ಯಕ್ಷರಾ

20 Feb 2026 7:31 pm
Bidar | ನಾಯಿ, ಹಾವು ಕಡಿತ : ಮಾರ್ಗಸೂಚಿ ಅನುಸರಿಸಲು ಡಿಸಿ ಮನವಿ

ಬೀದರ್: 2025-26ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹಾವು ಕಡಿತದಿಂದ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ನಾಟಿ ಔಷಧಿ ಪಡೆದುಕೊಳ್ಳದೆ ತಕ್ಷಣ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ

20 Feb 2026 7:30 pm
ಭಾಲ್ಕಿ | ಸಾಮಾಜಿಕ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವವರ ವಿರುದ್ಧ ಕ್ರಮ : ತಹಶೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೇರಿ

ಭಾಲ್ಕಿ : ಸಾಮಾಜಿಕ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಭಾಲ್ಕಿಯ ತಹಶೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾಲ್ಕ

20 Feb 2026 7:27 pm
ಔರಾದ್ | ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ : ಶಿವಾಜಿರಾವ್ ಪಾಟೀಲ್

ಔರಾದ್ : ಛತ್ರಪತಿ ಶಿವಾಜಿ ಮಹಾರಾಜರು ಕೆಲ ರಾಜರ ದಬ್ಬಾಳಿಕೆ ವಿರುದ್ಧ ಹೋರಾಡಿದರೇ ಹೊರತು ಅವರು ಮುಸ್ಲಿಂ ವಿರೋಧಿಯಾಗಿರಲಿಲ್ಲ ಎಂದು ಮರಾಠ ಸಮಾಜದ ಮುಖಂಡ ಶಿವಾಜಿರಾವ್ ಪಾಟೀಲ್ ಮುಂಗನಾಳ ಅವರು ಹೇಳಿದರು. ಪಟ್ಟಣದ ತಹಸೀಲ್ ಕಚೇ

20 Feb 2026 7:25 pm
Bidar | ಎಸ್‌ಐಆರ್‌ನಲ್ಲಿ ಆಧಾರ್, ರೇಷನ್ ಕಾರ್ಡ್ ಪರಿಗಣನೆಗೆ ಮನವಿ

ಬೀದರ್: ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ದಾಖಲಾತಿಗಳನ್ನು ಪರಿಗಣಿಸಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಎಸ್‌ಐಆರ್ ವಿರೋಧಿ ಜನಾಂದೋಲನ ಸಮಿತಿಯವ

20 Feb 2026 7:19 pm
Bidar | ಸರ್ವರ ಒಳಿತಿಗಾಗಿ ಶ್ರಮಿಸಿದ ಸರ್ವಜ್ಞ ನಮ್ಮೆಲ್ಲರಿಗೂ ಆದರ್ಶ : ಸಚಿವ ರಹೀಂ ಖಾನ್

ಬೀದರ್ : ಸಮಾಜದಲ್ಲಿ ಜಾತಿ, ವರ್ಗ, ವರ್ಣ ಭೇದ ಎನ್ನದೇ ಸರ್ವರ ಒಳಿತಿಗಾಗಿ ಶ್ರಮಿಸಿದ ಸರ್ವಜ್ಞ ನಮ್ಮೆಲ್ಲರಿಗೂ ಆದರ್ಶವಾಗಿದ್ದಾರೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ನಗರದ ಚನ್ನಬಸವ ಪಟ್ಟದೇವರ ರಂಗ

20 Feb 2026 7:16 pm
ಸರಕಾರವು ತುಷ್ಟೀಕರಣ ನೀತಿಯನ್ನು ಕೈಬಿಡಬೇಕು : ರವಿಕುಮಾರ್

ಬೆಂಗಳೂರು : ಮೇಲುಕೋಟೆ, ಮಂಡ್ಯ, ಶಿವಮೊಗ್ಗ, ಮಂಗಳೂರು, ಕಲಬುರ್ಗಿ, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಪದೇ ಪದೇ ಗಲಾಟೆಗಳಾಗುತ್ತಿವೆ. ಈ ಸರಕಾರ ಸಂಪೂರ್ಣವಾಗಿ ತುಷ್ಟೀಕರಣ ಮಾಡುತ್ತಿದೆ. ತುಷ್ಟೀಕರಣ ನೀತಿಯನ್ನು ಬಿಡಬೇಕೆಂದು ಪರಿಷತ

20 Feb 2026 7:13 pm
ಕೊಪ್ಪಳ | ರಾಜ್ಯ ಬಜೆಟ್ ನಲ್ಲಿ ಲಿಂಗತ್ವ, ಲೈಂಗಿಕ ಅಲ್ಪಸಂಖ್ಯಾತರಿಗೆ 200 ಕೋಟಿ ರೂ. ಮೀಸಲಿಡಿ : ರಮ್ಯಾ ಒತ್ತಾಯ

ಕೊಪ್ಪಳ : 2026-27ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಲಿಂಗತ್ವ, ಲೈಂಗಿಕ ಅಲ್ಪಸಂಖ್ಯಾತರಿಗೆ ಈ ಬಾರಿ 200 ಕೋಟಿ ರೂ. ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ಮುಖಂಡರಾದ ರಮ್ಯಾ ರಾಜ್ಯ ಸರ್ಕಾರವನ್ನು ಆಗ್ರಹಿ

20 Feb 2026 7:13 pm