SENSEX
NIFTY
GOLD
USD/INR

Weather

24    C
... ...View News by News Source
ಬ್ಯಾಂಕ್ ಆಫ್ ಬರೋಡಾಗೆ ಐದು ಪ್ರಶಸ್ತಿ

ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲೊಂದಾದ ಬ್ಯಾಂಕ್ ಆಫ್ ಬರೋಡಾವು ಭಾರತೀಯ ಬ್ಯಾಂಕ್‌ಗಳ ಆಯೋಜಿಸಿದ ಪ್ರತಿಷ್ಠಿತ 21ನೇ ವಾರ್ಷಿಕ ಬ್ಯಾಂಕಿಂಗ್ ತಂತ್ರಜ್ಞಾನ ಪ್ರಶಸ್ತಿಗಳು 2024-25ರಲ್ಲಿ ತಂತ್ರಜ್ಞಾನ ಹ

14 Jan 2026 8:40 pm
2025ರಲ್ಲಿ ದ್ವೇಷ ಭಾಷಣಗಳ ಭಾರಿ ಏರಿಕೆ: ಇಂಡಿಯಾ ಹೇಟ್ ಲ್ಯಾಬ್ ವರದಿ

ದ್ವೇಷ ಭಾಷಣಗಳಲ್ಲಿ ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಟಾಪರ್!

14 Jan 2026 8:39 pm
ಮಹಿಳಾ ಅಧಿಕಾರಿಗೆ ನಿಂದನೆ | ಕಠಿಣ ಕ್ರಮ ಕೈಗೊಳ್ಳದಿದ್ದರೆ ಜನರೇ ಪಾಠ ಕಲಿಸಲಿದ್ದಾರೆ : ವಿಜಯೇಂದ್ರ

ಬೆಂಗಳೂರು : ‘ಅಧಿಕಾರ ಮದದಿಂದ ಪ್ರಾಮಾಣಿಕ ಅಧಿಕಾರಿಗಳ ಮೇಲೆ ದರ್ಪ ತೋರಿಸುವುದನ್ನು ನೋಡಿಕೊಂಡು ಪಕ್ಷ ಸುಮ್ಮನಿರಲಾಗದು. ಮಹಿಳಾ ಅಧಿಕಾರಿ ವಿರುದ್ಧ ದಬ್ಬಾಳಿಕೆ ನಡೆಸುವ ಕಾಂಗ್ರೆಸ್‍ನ ಅಶಿಸ್ತಿನ ನಾಯಕರ ವಿರುದ್ಧ ರಾಜ್ಯ ಸರ

14 Jan 2026 8:39 pm
ಉಳ್ಳಾಲ: ಮೀಫ್‌ನಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೇಂದ್ರ ಸಮಿತಿ ಮಂಗಳೂರು ಇದರ ವತಿಯಿಂದ ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆ ಉಳ್ಳಾಲ ಇವರ ಸಹಯೋಗದೊಂದಿಗೆ ಆಯ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಎರಡು ದಿವಸಗಳ ಪಾಸಿಂಗ್ ಪ್ಯ

14 Jan 2026 8:34 pm
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಬಿಗಿ ಭದ್ರತೆ| ಬಂದೋಬಸ್ತ್ ಕರ್ತವ್ಯಕ್ಕೆ 1500ಕ್ಕೂ ಅಧಿಕ ಪೊಲೀಸರ ನಿಯೋಜನೆ: ಎಸ್ಪಿ ಹರಿರಾಂ ಶಂಕರ್

ಉಡುಪಿ, ಜ.14: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲು ಉದ್ದೇಶಿಸಲಾಗಿದ್ದು, ಜಿಲ್ಲೆ ಹಾಗೂ ಹೊರ ಜಿಲ್ಲೆಯ 1500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾ ಗುತ್ತಿದೆ ಎಂದು ಉಡುಪಿ ಜಿ

14 Jan 2026 8:28 pm
ಸಮಾಜಕ್ಕೆ ಮಠ ಮಂದಿರಗಳ ಕೊಡುಗೆ ಅಪಾರ: ಶಾಸಕ ಶರಣಗೌಡ ಕಂದಕೂರ್‌

ವಡಗೇರಾ: ತಾಲೂಕಿನ ಸಂಗಮದ ಸಂಗಮೇಶ್ವರ ದೇವಸ್ಥಾನವು ಅತ್ಯಂತ ಐತಿಹಾಸಿಕ ದೇವಸ್ಥಾನವಾಗಿದ್ದು, ಸರಕಾರ ಈ ಸ್ಥಳದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಗುರುಮಿಟ್ಕಲ್ ಶಾಸಕ ಶರಣಗೌಡ ಕಂದುಕೂರ ಒತ್ತಾಯಿಸಿದರು. ವಡಗೇರಾ ತಾಲೂಕಿನ ಸು

14 Jan 2026 8:26 pm
ಪವರ್ ಟಿವಿ ರಾಕೇಶ್ ಶೆಟ್ಟಿಗೆ ಮೂರು ತಿಂಗಳ ಸಿವಿಲ್ ಜೈಲು ಶಿಕ್ಷೆ: ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಕ್ಕೆ ದಂಡನೆ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯವು, ಪವರ್ ಟಿವಿ ಸುದ್ದಿ ವ

14 Jan 2026 8:19 pm
ಒಕ್ಕೆತ್ತೂರು ಮಸೀದಿ, ಮದರಸ ವತಿಯಿಂದ ಮಾದಕ ದ್ರವ್ಯದ ವಿರುದ್ಧ ಜನಜಾಗೃತಿ ಜಾಥಾ

ವಿಟ್ಲ : ವಿಟ್ಲ ಸಮೀಪದ ಒಕ್ಕೆತ್ತೂರು ಬದ್ರಿಯಾ ಜುಮಾ ಮಸೀದಿ ಹಾಗೂ ನೂರುಲ್ ‌ಇಸ್ಲಾಂ ಸೆಕೆಂಡರಿ ಮದರಸ‌ ಇದರ ವತಿಯಿಂದ ಮಾದಕ ದ್ರವ್ಯದ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು. ಈ ಸಂದರ್ಭ ಒಕ್ಕೆತ್ತೂರು ಮಸೀದಿ ಆವರಣದಿಂದ

14 Jan 2026 8:13 pm
ಅಮೃತರ ಇಂಗ್ಲಿಷ್‌ಗೆ ಅನುದಾನಿತ ಮೂರು ನಾಟಕ ಕೃತಿಗಳ ಬಿಡುಗಡೆ

ಮಂಗಳೂರು, ಜ.14: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ಅಮೃತ ಸೋಮೇಶ್ವರ ಅವರ ಇಂಗ್ಲಿಷ್‌ಗೆ ಅನುವಾದಿತ ಮೂರು ತುಳು ನಾಟಕ ಕೃತಿಗಳಾದ ‘ಗೊಂದೋಳು’, ‘ಸತ್ಯನಾಪುರತ ಸಿರಿ’, ‘ರಾಯ ರಾವುತೆ’ ಬುಧವಾರ ಬಿಡುಗೆಗೊಂಡಿದೆ. ನಗರ

14 Jan 2026 8:10 pm
ಕೆಪಿಟಿ : ಅರೆಕಾಲಿಕ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು,ಜ.14: ನಗರದ ಕೆಪಿಟಿ (ಕರ್ನಾಟಕ ಪಾಲಿಟೆಕ್ನಿಕ್)ಯಲ್ಲಿ 2025-26ನೇ ಸಾಲಿನ ಅರೆಕಾಲಿಕ (ಪಾರ್ಟ್-ಟೈಮ್) ದ್ವಿತೀಯ ವಷರ್ದ ಲ್ಯಾಟರಲ್ ಎಂಟ್ರಿ ಡಿಪ್ಲೋಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಇಲೆಕ್ಟ್ರಿಕಲ್ ಆ್ಯಂ

14 Jan 2026 8:06 pm
ಕಲಬುರಗಿ| ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಣೆ

ಕಲಬುರಗಿ: ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆ

14 Jan 2026 8:03 pm
‘ಕರ್ನಾಟಕದ ನಾವೀನ್ಯತೆ ಮತ್ತು ಕೌಶಲ್ಯ ಸಹಯೋಗ’; ನ್ಯೂಝಿಲ್ಯಾಂಡ್ ನಿಯೋಗಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮನವರಿಕೆ

ಬೆಂಗಳೂರು : ನ್ಯೂಝಿಲ್ಯಾಂಡ್ ಪ್ರಧಾನಮಂತ್ರಿಗಳ ಏಷ್ಯಾ ವಿದ್ಯಾರ್ಥಿ ವೇತನ (PMSA)ಕಾರ್ಯಕ್ರಮದ ಭಾಗವಾಗಿರುವ ನ್ಯೂಝಿಲ್ಯಾಂಡ್‍ನ ನಾವೀನ್ಯತೆ ಪರಿಸರ ವ್ಯವಸ್ಥೆಯ ನಿಯೋಗವು ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್

14 Jan 2026 8:00 pm
ಜ.17ಕ್ಕೆ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಪ್ರದಾನ

ಉಡುಪಿ, ಜ.14: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಹಾಗೂ ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ ಸಮಿತಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮುಳಿಯ ತಿಮ್ಮಪ್ಪಯ್ಯ ಪ್

14 Jan 2026 8:00 pm
ರಜೆಯಲ್ಲೂ ಲಿಂಗ ತಾರತಮ್ಯ; ಬಹುತೇಕ ಭಾರತೀಯ ನಾರಿಯರಿಗೆ ಸಜೆಯಾಗುತ್ತಿದೆ ರಜೆ!

ಮಹಿಳೆಯರೂ ಭಾವನಾತ್ಮಕವಾಗಿ ಹೆಚ್ಚು ಪುನಶ್ಚೇತನ ಸಿಗುವಂತಹ ರಜಾ ದಿನಗಳನ್ನು ಅನುಭವಿಸಬೇಕು. ಹೆಚ್ಚು ಜವಾಬ್ದಾರಿ, ನಿರೀಕ್ಷೆಗಳು ಇರಬಾರದು. ದೈನಂದಿನ ಚಟುವಟಿಕೆಗಳಿಂದ ಮುಕ್ತಿ ಸಿಗಬೇಕು. ರಜಾ ದಿನಗಳು ಭಾರತೀಯ ಮಹಿಳೆಯರಿಗೆ

14 Jan 2026 7:53 pm
ಫೆಬ್ರವರಿಯಲ್ಲಿ ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: ವಿಜಯಕುಮಾರ್‌ ತೇಗಲತಿಪ್ಪಿ

ಕಲಬುರಗಿ: ಇಂದಿನ ಯುವ ಜನರನ್ನು ಕನ್ನಡ ಸಾಹಿತ್ಯದತ್ತ ಆಕರ್ಷಿತರಾಗುವಂತೆ ಮಾಡಲು ಮತ್ತು ಹೊಸ ಸಾಹಿತ್ಯ ಬೆಳವಣಿಗೆಗೆ ಕಾರಣರಾಗಲು ಪ್ರೇರೇಪಿಸುವ ಉದ್ದೇಶದಿಂದ ಫೆಬ್ರವರಿ ತಿಂಗಳಲ್ಲಿ ಕಲಬುರಗಿ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸ

14 Jan 2026 7:45 pm
ಅಮೆರಿಕ ನೇತೃತ್ವದ Pax Silica ಗುಂಪಿನ ಸದಸ್ಯತ್ವದಿಂದ ಭಾರತಕ್ಕೇನು ಪ್ರಯೋಜನ?

ಕೃತಕ ಬುದ್ಧಿಮತ್ತೆ (AI) ಯುಗದಲ್ಲಿ ಜಾಗತಿಕ ಸಿಲಿಕಾನ್ ಪೂರೈಕೆ ಸರಪಳಿಯನ್ನು ಭದ್ರಪಡಿಸುವ ಗುರಿಯನ್ನು ಹೊಂದಿರುವ ಅಮೆರಿಕ ನೇತೃತ್ವದ ಕಾರ್ಯತಂತ್ರದ ಉಪಕ್ರಮವಾದ ಪ್ಯಾಕ್ಸ್ ಸಿಲಿಕಾದ ಸದಸ್ಯರಾಗಲು ಭಾರತವನ್ನು ಮುಂದಿನ ತಿಂಗ

14 Jan 2026 7:38 pm
ಕಲಬುರಗಿ: ಸಾಮರ್ಥ್ಯ ಬಲವರ್ಧನೆ ಕುರಿತಾಗಿ ಯುವಕರಿಗೆ ತರಬೇತಿ

ಕಲಬುರಗಿ: ಇಂಡಿಯನ್ ಸೋಶಿಯಲ್ ಇನ್ಸ್ಟಿಟ್ಯೂಟ್ ಬೆಂಗಳೂರು ಹಾಗೂ ಪರಿವರ್ತನ್ ರೂರಲ್ ಅರ್ಬನ್ ಎಜುಕೇಶನಲ್ ಡೆವಲಪ್ಮೆಂಟ್ ಸೊಸೈಟಿ, ಕಲಬುರಗಿ ಯುವ ಚೇತನ ಸಂಸ್ಥೆ, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಕಲಬುರಗ

14 Jan 2026 7:38 pm
ಮಂಗಳೂರು| ವಲಸೆ ಕಾರ್ಮಿಕನಿಗೆ ಹಲ್ಲೆ ಪ್ರಕರಣ: ಮತ್ತೊಬ್ಬ ಆರೋಪಿ ಸೆರೆ

ಮಂಗಳೂರು, ಜ.14: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ಹಲ್ಲೆಗೈದು ಜನಾಂಗೀಯ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಮತ್ತೊಬ

14 Jan 2026 7:34 pm
ರೈಲ್ವೆ ಸಮವಸ್ತ್ರ ‘ಬಂದ್‌ ಗಲಾ’ ಕೈಬಿಡಲು ಕೇಂದ್ರ ನಿರ್ಧಾರ; ಅದರ ಇತಿಹಾಸವೇನು?

ಭಾರತದಲ್ಲಿ ವಸಾಹತುಶಾಹಿ ಕುರುಹುಗಳನ್ನು ತೆಗೆದುಹಾಕುವ ಪ್ರಯತ್ನದ ಭಾಗವಾಗಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬ್ರಿಟಿಷರು ಪರಿಚಯಿಸಿದ ರೈಲ್ವೆ ಸಮವಸ್ತ್ರಗಳಾದ ಕಪ್ಪು ಪ್ರಿನ್ಸ್ ಕೋಟ್‌ ಗಳು (ಬಂದ್‌ ಗಲಾ ಕೋಟುಗಳು) ಇ

14 Jan 2026 7:34 pm
ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಹಿನ್ನಡೆಗೆ ಪಕ್ಷದ ಕಾರ್ಯತಂತ್ರದ ವೈಫಲ್ಯ ಕಾರಣ: ಚಂದ್ರಶೇಖರ ನಾಲತ್ವಾಡ್

ಕುಷ್ಟಗಿ: ಮಂಗಳವಾರ ನಡೆದ ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎಲ್ಲಾ ಆರು ಸ್ಥಾನಗಳನ್ನು ಗೆಲ್ಲುವಷ್ಟು ಬಹುಮತ ಹೊಂದಿದ್ದರೂ ಕೇವಲ ಎರಡು ಸ್ಥಾನಗಳಿಗೆ ಮಾತ್ರ ಸೀಮಿತವಾಗಿರುವುದು ಪಕ್ಷದ ಕಾರ್ಯತಂತ್ರ

14 Jan 2026 7:34 pm
ಪಾರಿವಾಳದ ಹಿಕ್ಕೆಗಳ ಸಮಸ್ಯೆ; ಬ್ಯಾಡ್ಮಿಂಟನ್ ಆಟಗಾರ್ತಿಯ ಆರೋಗ್ಯ ಕಳವಳ ತಪ್ಪಲ್ಲ

2026ರ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಸಂದರ್ಭದಲ್ಲಿ ಬ್ಯಾಡ್ಮಿಂಟನ್ ಮೈದಾನದ ಒಳಗೆ ಪಾರಿವಾಳದ ಹಿಕ್ಕೆಗಳು ಇರುವುದು ಗಂಭೀರ ಆರೋಗ್ಯ ಸಮಸ್ಯೆ ತರಲಿದೆ ಎಂದು ಬ್ಯಾಡ್ಮಿಂಟನ್ ಆಟಗಾರ್ತಿ ಮಿಯಾ ಹೇ

14 Jan 2026 7:29 pm
ಭಾರತ ರಂಗ ಮಹೋತ್ಸವಕ್ಕೆ ‘ಶ್ರೀದೇವಿ ಮಹಾತ್ಮೆ’ ನಾಟಕ ಆಯ್ಕೆ

ಉಡುಪಿ, ಜ.14: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆ ಆಯೋಜಿಸುತ್ತಿ ರುವ 25ನೇ ಭಾರತ ರಂಗ ಮಹೋತ್ಸವ-2026ಕ್ಕೆ ಉಡುಪಿ ಪರ್ಕಳದ ಅಂಬಾಭವಾನಿ ಕಲಾ ಆರ್ಟ್ಸ್ ತಂಡದ ನಾಟಕ ‘ಶ್ರೀದೇವಿ ಮಹಾತ

14 Jan 2026 7:17 pm
ಜ.17ರಂದು ಉಡುಪಿ ಜಿಲ್ಲಾಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ

ಉಡುಪಿ, ಜ.14: ಉದ್ಯಮಿ ಪ್ರಸಾದ್‌ರಾಜ್ ಕಾಂಚನ್‌ಕಂಚನ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ವತಿಯಿಂದ ಶಿರೂರು ಪರ್ಯಾಯ ಮಹೋತ್ಸವದ ಪ್ರಯುಕ್ತ ‘ಪರ್ಯಾಯ ಮಿಸ್ಟರ್ ಉಡುಪಿ 2026-ಕ್ಲಾಸಿಕ್’ ಉಡುಪಿ ಜಿಲ್ಲಾ

14 Jan 2026 7:14 pm
S I R ಸೂಚನೆಗಳನ್ನು ವಾಟ್ಸಾಪ್ ಮೂಲಕ ನೀಡುತ್ತಿರುವ ಚುನಾವಣಾ ಆಯೋಗ: the reportersʼ collective ವರದಿ

S I R ವೇಳೆ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ TMC ಅರ್ಜಿ ಸಲ್ಲಿಸಿದ್ದು, ಚುನಾವಣಾ ಆಯೋಗ ತನ್ನ ಸೂಚನೆಗಳನ್ನು ವಾಟ್ಸಾಪ್ ಮೂಲಕ ನೀಡುತ್ತಿದೆ ಎನ್ನುವುದೂ ಆ ಆರೋಪಗಳಲ್ಲಿ ಒಂದಾಗಿದೆ. ಈ ಆದೇಶಗಳಲ್ಲಿ

14 Jan 2026 7:12 pm
Bengaluru | ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಜಾಲ ಬಯಲಿಗೆ : ಯುಪಿ, ಹೊಸದಿಲ್ಲಿ, ಬಿಹಾರ ಸೇರಿ ವಿವಿಧ ರಾಜ್ಯಗಳಲ್ಲಿದ್ದ 11 ಮಂದಿ ಬಂಧನ

ಬೆಂಗಳೂರು : ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಜಾಲವೊಂದನ್ನು ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಯಲಿಗೆಳೆದಿದ್ದು, ಬೆಂಗಳೂರು, ಉತ್ತರ ಪ್ರದೇಶ, ಹೊಸದಿಲ್ಲಿ, ಬಿಹಾರ, ರಾಜಸ್ಥಾನ, ಜಾರ್ಖಂಡ್ ಸೇ

14 Jan 2026 7:12 pm
ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಮುನೀರ್ ಆಯ್ಕೆ

ಉಡುಪಿ, ಜ.14: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ 43ನೆ ಮಹಾಸಭೆಯು ಇತ್ತೀಚೆಗೆ ನಡೆಯಿತು. ಸಭೆಯಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಮುನೀರ್ ಮೊಹಮ್ಮದ್

14 Jan 2026 7:09 pm
ಸಂಡೂರು: ನಾರಿಹಳ್ಳ ಜಲಾಶಯಕ್ಕೆ ಮೀನುಮರಿ ದಾಸ್ತಾನು ಕಾರ್ಯಕ್ರಮ

ಬಳ್ಳಾರಿ,ಜ.14: ಜಿಲ್ಲೆಯ ಸಂಡೂರು ತಾಲೂಕಿನ ನಾರಿಹಳ್ಳ ಜಲಾಶಯಕ್ಕೆ ರಾಜ್ಯ ವಲಯ ಯೋಜನೆಯಡಿ 5.80 ಲಕ್ಷ ಬಲಿತ ಮೀನುಮರಿಗಳನ್ನು ಮಂಗಳವಾರ ದಾಸ್ತಾನು ಮಾಡಲಾಯಿತು. ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಮೀನುಗಾರಿಕೆ ಜಂಟಿ ನಿರ್ದೇಶಕ ಶರಣಬಸ

14 Jan 2026 7:06 pm
ಬಳ್ಳಾರಿ| ವೃದ್ಧೆ ನಾಪತ್ತೆ: ಪತ್ತೆಗಾಗಿ ಮನವಿ

ಬಳ್ಳಾರಿ,ಜ.14: ನಗರದ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೃದ್ಧೆಯೋರ್ವರು ನಾಪತ್ತೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.   ಗಿರಿಜಮ್ಮ(78) ನಾಪತ್ತೆಯಾದ ವೃದ್ಧೆ. ಗಿರಿಜಮ್ಮ ಕಳೆದ ಡಿ.29 ರಂದು ಮನೆಯಿಂದ ಅಂಗಡಿಗೆ ಹೋಗಿ

14 Jan 2026 7:01 pm
ಬಿಸಿ ರೋಡ್‌ನಿಂದ ಸುರತ್ಕಲ್ ಚತುಷ್ಪಥದಿಂದ ಷಟ್ಪಥ: ಎನ್‌ಎಚ್‌ಎಐನಿಂದ ಡಿಪಿಆರ್‌ಗೆ ಸಿದ್ಧತೆ

ಮಂಗಳೂರು, ಜ.14: ನಗರದಲ್ಲಿ ಸುಗಮ ವಾಹನ ಸಂಚಾರವನ್ನು ಸುಗಮಗೊಳಿಸುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ)ವು ಬಿ.ಸಿ.ರೋಡ್‌ನಿಂದ ಸುರತ್ಕಲ್‌ನ ನಡುವಿನ 35 ಕಿ.ಮೀ. ವ್ಯಾಪ್ತಿಯ ಬಂದರು ಸಂಪರ್ಕ ರಸ್ತೆಯನ್ನು ಚತ

14 Jan 2026 6:57 pm
ಗಣರಾಜ್ಯೋತ್ಸವದ ದಿನ ವಾಹನಗಳಿಗೆ ರಾಷ್ಟ್ರಧ್ವಜ ಅಳವಡಿಕೆಗೆ ನಿರ್ಬಂಧವಿಲ್ಲ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆ

ಬಳ್ಳಾರಿ,ಜ.14: ಗಣರಾಜ್ಯೋತ್ಸವದ ಅಂಗವಾಗಿ ವಾಹನಗಳಿಗೂ ಕೂಡ ಧ್ವಜಸಂಹಿತೆ ಪಾಲಿಸಿಕೊಂಡು, ರಾಷ್ಟ್ರಧ್ವಜವನ್ನು ಅಳವಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಸ್ಪಷ್ಟನೆ ನೀಡಿದ್ದಾರೆ. ಗಣರಾಜ್ಯೋತ್ಸವದ ಸಂ

14 Jan 2026 6:49 pm
ಪಾಲಕ್ ಪನೀರ್ ಮತ್ತು ಪೂರ್ವಗ್ರಹ; ಅಮೆರಿಕಾದಲ್ಲಿ 1.8 ಕೋಟಿ ರೂ. ವ್ಯಾಜ್ಯ ಗೆದ್ದ ಭಾರತೀಯ ವಿದ್ಯಾರ್ಥಿಗಳು

Photo Credit : indiatoday.in ವಿದ್ಯಾರ್ಥಿಗಳು ಕೊಲೊರಾಡೊ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ ಪಾಲಕ್ ಪನೀರ್ ಸಂಬಂಧಿತ ತಾರತಮ್ಯದ ವಿರುದ್ಧ 1.8 ಕೋಟಿ ರೂ. ಮೊತ್ತದ ಸಿವಿಲ್ ರೈಟ್ಸ್ ಸೆಟಲ್ಮೆಂಟ್ (ನಾಗರಿಕ ಹಕ್ಕು ಮೊಕದ್ದಮೆಯ ಇತ್ಯರ್ಥ) ಗೆದ್ದುಕೊಂ

14 Jan 2026 6:43 pm
ಮುಂದಿನ ಶೈಕ್ಷಣಿಕ ವರ್ಷದಿಂದ ಫಿಸಿಯೋಥೆರಪಿ, ಆಕ್ಯುಪೇಷನಲ್ ಥೆರಪಿ ಪ್ರವೇಶಕ್ಕೆ NEET ಪರೀಕ್ಷೆ

ಬೆಂಗಳೂರು : ಫಿಸಿಯೋಥೆರಪಿ ಹಾಗೂ ಆಕ್ಯುಪೇಷನಲ್ ಥೆರಪಿ ವಿಭಾಗಗಳ ಪದವಿ ಕೋರ್ಸ್‌ಗಳಿಗೆ 2026–27ರ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಅರ್ಹತಾ–ಪ್ರವೇಶ ಪರೀಕ್ಷೆ (NEET) ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಕರ್ನಾಟಕ ಸ

14 Jan 2026 6:42 pm
ಬಂಟ್ವಾಳ: ಜಮೀಯ್ಯತುಲ್ ಫಲಾಹ್‌ನಿಂದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

ಬಂಟ್ವಾಳ: ತಂದೆ-ತಾಯಿ, ಗುರುಗಳು ಮತ್ತು ಕುಟುಂಬಸ್ಥರಿಂದ ಹಲವು ಪ್ರಯೋಜನಗಳನ್ನು ಪಡೆದು ಕೊಂಡಿದ್ದೀರಿ. ಅದನ್ನು ನೀವು ಉತ್ತಮ ಅಂಕ ಗಳಿಸಿ ಮರಳಿಸಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಾಲತಿ ಕೆ. ವಿದ್ಯಾರ್ಥಿಗಳಿಗೆ

14 Jan 2026 6:38 pm
ಭಾರತೀಯ ನೌಕಾ ಸೇನೆಯಲ್ಲಿ ಬಿ.ಟೆಕ್ ಕೆಡೆಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಗೆ ಸೇರಿ (ನೌಸೇನಾ ಭಾರತಿ) ಜುಲೈ 2026ರ 10+2 (ಬಿ.ಟೆಕ್) ಕೆಡೆಟ್ ಪ್ರವೇಶ ಯೋಜನೆಯ ನೇಮಕಾತಿಗಾಗಿ ಅಧಿಕೃತ ವೆಬ್ತಾಣದಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. 44 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೌ

14 Jan 2026 6:36 pm
ಕಲಬುರಗಿ| ಬಿಜೆಪಿ ಮುಖಂಡ ವಸಂತರಾಯ್ ಚಲಗೇರಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆ

ಅಫಜಲಪುರ: ತಾಲೂಕಿನ ಮಾಶಾಳ ಗ್ರಾಮದ ಬಿಜೆಪಿ ಪಕ್ಷದ ಮುಖಂಡ ವಸಂತರಾಯ್ ಚಲಗೇರಿ ಅವರು ಬಿಜೆಪಿ ತೊರೆದು ಶಾಸಕ ಎಂ.ವೈ‌.ಪಾಟೀಲ್, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್‌ ಪಾಟೀಲ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊ

14 Jan 2026 6:27 pm
ಸಿದ್ದರಾಮಯ್ಯ ಸರಕಾರ 11,200 ಕೋಟಿ ರೂ. ಅನುದಾನ ಜನರ ಖಾತೆಗೆ ವರ್ಗಾಯಿಸಿ ಜನಪರ ಕಲ್ಯಾಣಕ್ಕೆ ಮಾದರಿಯಾಗಿದೆ: ಬಸವರಾಜ ರಾಯರೆಡ್ಡಿ

ಕುಕನೂರು: ಜನಪರ ಕಲ್ಯಾಣ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸಿರುವ ದೇಶದ ಏಕೈಕ ಸರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರಕಾರವಾಗಿದೆ. ಇದುವರೆಗೆ 11,200 ಕೋಟಿ ಅನುದಾನವನ್ನು ನೇರವಾಗಿ ಸಾರ್ವಜನಿಕರಿಗೆ ವರ

14 Jan 2026 6:23 pm
ಕಲಬುರಗಿ| ಶಾಲೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು

ಕಾಳಗಿ : ಪಟ್ಟಣದ ಭರತನೂರ ರಸ್ತೆ ಮಾರ್ಗದ ಅಂಬಾ ಭವಾನಿ ದೇವಸ್ಥಾನ ಬಳಿ ಇರುವ ದೇವರಾಜ್ ಮಾಲಿ ಪಾಟೀಲ್ ಪಿಯು ಕಾಲೇಜು ಹಾಗೂ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ರಾತ್ರಿ ವೇಳೆ ನುಗ್ಗಿದ ದುಷ್ಕರ್ಮಿಗಳು ಶಾಲೆಯಲ್ಲಿನ ಪೀಠೋಪಕರಣಗಳ

14 Jan 2026 6:12 pm
ʼವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿʼ ರಚನೆಗೆ ಕೋರಿ ರಿಟ್; ಕೆ‌ಎಸ್‌ಎಲ್‌ಯು, ಯುಜಿಸಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಹಾಗೂ ಅದರ ಅಧೀನದಲ್ಲಿ ಬರುವ ಕಾಲೇಜು ಮತ್ತು ಸಂಸ್ಥೆಗಳಲ್ಲಿ 'ವಿದ್ಯಾರ್ಥಿಗಳ ಕುಂದುಕೊರತೆ ಪರಿಹಾರ ಸಮಿತಿ' ರಚಿಸಲು ನಿರ್ದೇಶಿಸುವಂತೆ ಕೋರಿ ಕಾನೂನು

14 Jan 2026 5:44 pm
ಮುಂದುವರಿದ ಪ್ರತಿಭಟನೆ: ಇರಾನ್‌ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ರಾಯಭಾರಿ ಕಚೇರಿ ಸಲಹೆ

ಹೊಸದಿಲ್ಲಿ: ಇರಾನ್‌ನಲ್ಲಿ ಪ್ರಾದೇಶಿಕ ಉದ್ವಿಗ್ನತೆ ಮತ್ತು ಪ್ರತಿಭಟನೆ ಹೆಚ್ಚುತ್ತಿರುವ ಬೆನ್ನಲ್ಲೆ ಭಾರತೀಯ ಪ್ರಜೆಗಳು ದೇಶವನ್ನು ತೊರೆಯುವಂತೆ ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆಯನ್ನು ನೀಡಿದೆ. 2025ರ ಜ

14 Jan 2026 4:26 pm
Raichur | ಮಮದಾಪುರ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯಲು ಎಐಡಿವೈಓ ಆಗ್ರಹ

ರಾಯಚೂರು: ತಾಲೂಕಿನ ಮಮದಾಪುರ ಗ್ರಾಮದಲ್ಲಿ ಬೀದಿ ನಾಯಿಗಳ ಉಪಟಳ ಮಿತಿಮೀರಿದ್ದು, ಸಾರ್ವಜನಿಕರ ರಕ್ಷಣೆಗಾಗಿ ಅವುಗಳನ್ನು ತಕ್ಷಣವೇ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವ

14 Jan 2026 4:25 pm
ಜ.22 ರಿಂದ ವಿಶೇಷ ಅಧಿವೇಶನ : ಸಚಿವ ಸಂಪುಟದಲ್ಲಿ ತೀರ್ಮಾನ

ಬೆಂಗಳೂರು, ಜ.14:ವಿಬಿ ಜಿ ರಾಮ್ ಜಿ ಕಾಯ್ದೆ ಕುರಿತು ಅಧಿವೇಶನದಲ್ಲಿ ವಿಶೇಷ ಚರ್ಚೆ ಕುರಿತು ಜ.22 ರಿಂದ 31ರವರೆಗೆ ವಿಶೇಷ ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನ ಮಾಡಿದೆ. ಇಂದು ವಿಧಾನಸೌಧದ ಸಮ್ಮೇಳನ ಸಭ

14 Jan 2026 4:20 pm
ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅವಹೇಳನಕಾರಿ ಪೋಸ್ಟ್ : ಆರೋಪಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಆರೆಸ್ಸೆಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಪೋಸ್ಟ್ ಹಂಚಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳದ ಶಾರೂಖ್ ಎಂಬಾತನಿಗೆ ಹೈಕೋರ್ಟ್ ಷರತ್ತುಬದ

14 Jan 2026 3:52 pm
ರಾಜೀವ್ ಗೌಡರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ದರ್ಪ ಮತ್ತು ಅಟ್ಟಹಾಸ ಮಿತಿಮೀರಿದೆ. ಶಿಡ್ಲಘಟ್ಟದ ಮುನ್ಸಿಪಲ್ ಕಮೀಷನರ್ ಮತ್ತು ಪೌರಕಾರ್ಮಿಕರನ್ನು ವಾಚಾಮಗೋಚರವಾಗಿ ನಿಂದಿಸಿದ್ದಲ್ಲದೇ, ಬೆಂಕಿ ಹಚ್ಚುವ ಬೆದರಿಕೆ ಹಾಕಿರುವ ಕಾ

14 Jan 2026 3:42 pm
“ಬಿಜೆಪಿಯ ಬಿ ಟೀಮ್”: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ BJP ಜೊತೆ AIMIM ಮೈತ್ರಿ ಬಗ್ಗೆ ಕಾಂಗ್ರೆಸ್ ಟೀಕೆ

ಮುಂಬೈ: ಬಿಜೆಪಿ-ಎಐಎಂಐಎಂ ಮೈತ್ರಿ ರಾಷ್ಟ್ರವ್ಯಾಪಿ ವಿವಾದಕ್ಕೆ ಕಾರಣವಾದ ಬೆನ್ನಲ್ಲೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಅಕೋಟ್ ಪಟ್ಟಣದಲ್ಲಿ ನಾಮನಿರ್ದೇಶಿತ ಕೌನ್ಸಿಲರ್ ಆಯ್ಕೆಗೆ ಸಂಬಂಧಿಸಿ ಮತ್ತೊಮ್ಮೆ ಬಿಜೆಪಿ-ಎಐಎಂಐಎಂ ಮ

14 Jan 2026 3:31 pm
ಚಿಕ್ಕಬಳ್ಳಾಪುರ | ಪೌರಾಯುಕ್ತೆಗೆ ನಿಂದಿಸಿದ ಆರೋಪ; ಕಾಂಗ್ರೆಸ್‌ ಮುಖಂಡನ ವಿರುದ್ಧ ಪ್ರತಿಭಟನೆ

ಚಿಕ್ಕಬಳ್ಳಾಪುರ : ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳವಾರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಹಾಗೂ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರ ನಡುವೆ ನಡೆದ ಫ

14 Jan 2026 3:27 pm
ಮಂಗಳೂರು | ಜ.17, 18ರಂದು ಆಹಾರ ಮೇಳ ಪ್ರದರ್ಶನ, ಮನರಂಜನಾ ಕಾರ್ಯಕ್ರಮ : ಕುಶಾಲ್ ಕುಮಾರ್ ಕೆ.

ಮಂಗಳೂರು, ಜ. 14 : ಸಾಮಾಜಿಕ, ಶೈಕ್ಷಣಿಕ ಸಹಿತ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಶಕ್ತಿನಗರ ಪದವು ಫ್ರೆಂಡ್ಸ್ ಕ್ಲಬ್ ಇದೀಗ ಸ್ವರ್ಣ ಸಂಭ್ರಮದಲ್ಲಿದ್ದು, ಇದನ್ನು ವಿಶೇಷ ನೆಲೆಯಲ್ಲಿ ಆಚರಿಸುವ ಆಶಯದಿಂದ ಪಿಎಫ್ಸಿ ಪರ್ಬ ಎಂಬ ಆಹ

14 Jan 2026 3:16 pm
ನಾಲ್ಕು ವರ್ಷಗಳ ಬಳಿಕ ಐಸಿಸಿ ODI ರ‍್ಯಾಂಕಿಂಗ್ ನಲ್ಲಿ ಮೊದಲ ಸ್ಥಾನಕ್ಕೇರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ (Photo: PTI) ಹೊಸದಿಲ್ಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ವೈಭವಕ್ಕೆ ಮರಳಿದ್ದು, ನಾಲ್ಕು ವರ್ಷಗಳ ಬಳಿಕ ಅವರು ಐಸಿಸಿ ODI‌ ರ‍್ಯಾಂಕಿಂಗ್ ನಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಮತ್ತೆ ಮೊದ

14 Jan 2026 3:10 pm
ಜ.19ರಿಂದ 21ರವರೆಗೆ ಕರಾವಳಿ ಚಲನಚಿತ್ರ ಉತ್ಸವ

ತುಳು, ಕನ್ನಡ, ಕೊಂಕಣಿ, ಬ್ಯಾರಿ ಸೇರಿ 18 ಚಿತ್ರಗಳ ಪ್ರದರ್ಶನ

14 Jan 2026 2:46 pm
Bidar | ಮಾಂಜಾ ಧಾರಾ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಹುಮನಾಬಾದ್ : ಮಾಂಜಾ ಧಾರಾ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿ 65 ಮೇಲೆ ನಡೆದಿದೆ. ಮೃತರನ್

14 Jan 2026 2:42 pm
ರಾಯಚೂರು | ಕಾರ್ಮಿಕರ ಹಿತರಕ್ಷಣೆ, ಗೌರವಯುತ ಜೀವನ ನಮ್ಮ ಸಂಘದ ಮೂಲ ಉದ್ದೇಶ : ಕೆ.ನಾಗಲಿಂಗಸ್ವಾಮಿ

ರಾಯಚೂರು: ತುಂಗಭದ್ರಾ ನೀರಾವರಿ ಇಲಾಖೆಯಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಕಾಯಂ ಕೆಲಸಗಾರರೆಂದು ಪರಿಗಣಿಸುವಂತೆ ಒತ್ತಾಯಿಸಿ ಹಾಗೂ ಕಾನೂನುಬಾಹಿರ ‘ಲೇ ಆಫ್’ ಕ್ರಮವನ್ನು ಪ್ರಶ್ನಿಸಿ ತುಂ

14 Jan 2026 1:33 pm
ಇಂಡಿಯಾ ಓಪನ್ ನಲ್ಲಿ ಶುಚಿತ್ವರಹಿತ ವಾತಾವರಣ: ಡ್ಯಾನಿಶ್ ಬ್ಯಾಡ್ಮಿಂಟನ್ ಪಟು ಆರೋಪ

ಬ್ಯಾಡ್ಮಿಂಟನ್ ಫೆಡರೇಶನ್ ಪ್ರತಿಕ್ರಿಯಿಸಿದ್ದು ಹೀಗೆ..

14 Jan 2026 1:18 pm
ಜ. 16 ರಿಂದ ಕಾಜೂರು ಉರೂಸ್

ಜ. 22ರಂದು ಬೃಹತ್ ದ್ಸಿಕ್ರ್ ಮಜ್ಲಿಸ್ | ಜ.25ರಂದು ಉರೂಸ್ ಸಮಾರೋಪ, ಅನ್ನದಾನ

14 Jan 2026 1:13 pm
ಬೆಳಗಾವಿ | ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ: ಆರೋಪಿ ಬಂಧನ

ಬೆಳಗಾವಿ : ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯನೊಬ್ಬನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗಾಂಜಾ ಪತ್ತೆಯಾಗಿದ್ದು, ಮಾಳಮಾರುತಿ ಪೊಲೀಸರು ಆರೋಪಿತ ವೈದ್ಯನನ್ನು ಬಂಧಿಸಿದ್ದಾರೆ. ಖಚಿ

14 Jan 2026 12:59 pm
Thailand | ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಬಿದ್ದು ಕನಿಷ್ಠ 22 ಮಂದಿ ಮೃತ್ಯು

ಕ್ವಾಲಾಲಂಪುರ: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ಥಾಯ್ಲೆಂಡ್‌ನ ಈಶಾನ್ಯ ಪ್ರಾಂತ್ಯಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಬೋಗಿಯ ಮೇಲೆ ಕ್ರೇನ್‌ವೊಂದು ಉರುಳಿ ಬಿದ್ದ ಪರಿಣಾಮ ಕನಿಷ್ಠ 22 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯ

14 Jan 2026 12:47 pm
ಬೆಳ್ತಂಗಡಿ : ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ

14 Jan 2026 12:33 pm
ಸಂಕ್ರಾಂತಿ ಹಬ್ಬಕ್ಕೆ ಗಗನಕ್ಕೇರಿದ ಚಿನ್ನ-ಬೆಳ್ಳಿ; ಇಂದಿನ ಚಿನ್ನದ ದರವೆಷ್ಟು?

ಸಂಕ್ರಾಂತಿಯಂದು ಎಳ್ಳು-ಬೆಲ್ಲದ ಜೊತೆಗೆ ಆಭರಣಗಳನ್ನು ಖರೀದಿಸುವುದು ಕೂಡ ಸಂಪ್ರದಾಯವಾಗಿದೆ. ಹೀಗಾಗಿ ಜನರು ಆಭರಣ ಅಂಗಡಿಗಳಿಗೆ ಮುಗಿ ಬೀಳುವ ನಿರೀಕ್ಷೆಯಲ್ಲಿ ದರ ವಿಪರೀತ ಏರಿಕೆ ಕಂಡಿದೆ. ಸಂಕ್ರಾಂತಿ ಹಬ್ಬದ ಸಡಗರದ ನಡುವೆ ಇ

14 Jan 2026 12:29 pm
ಜ.22, 23ರಂದು ತುರ್ತು ವಿಧಾನಸಭಾ ಅಧಿವೇಶನ ?

ಬೆಂಗಳೂರು : ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಿಸಿದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲದ ತುರ್ತು ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಈ ಹಿಂದಿದ್ದ ಉದ್ಯೋಗ ಖಾತ್ರಿ ಯೋಜನೆಯ

14 Jan 2026 12:27 pm
Telangana | ಚುನಾವಣಾ ಭರವಸೆ ಈಡೇರಿಸಲು ಒಂದೇ ವಾರದಲ್ಲಿ 500 ಬೀದಿ ನಾಯಿಗಳ ಸಾಮೂಹಿಕ ಹತ್ಯೆ

ಹೈದರಾಬಾದ್: ಇತ್ತೀಚಿನ ಪಂಚಾಯತಿ ಚುನಾವಣೆಯಲ್ಲಿ ನೀಡಲಾಗಿದ್ದ ಚುನಾವಣಾ ಭರವಸೆಯನ್ನು ಈಡೇರಿಸಲು ಹಲವು ಗ್ರಾಮಗಳಲ್ಲಿ 500 ಬೀದಿ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆಗೈಯ್ಯಲಾಗಿದೆ ಎಂಬ ಆರೋಪ ತೆಲಂಗಾಣ ರಾಜಕಾರಣದಲ್ಲಿ ಬಿ

14 Jan 2026 12:18 pm
ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಚಾಮರಾಜನಗರ: ಕಾಡಾನೆ ದಾಳಿಯಿಂದ ರೈತನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗಿನ ಜಾವ ಹನೂರು ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಸುಮಾರು 4 ಗಂಟೆ ವೇಳೆಗೆ ಮಾದಪ್ಪ ಎಂಬ ರೈತ ತಮ್ಮ ಜಮೀನಿನಲ್

14 Jan 2026 12:16 pm
Kalgi | ಬೆಣ್ಣೆತೋರಾ, ಗಂಡೋರಿ ನಾಲಾ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕಾಳಗಿ: ತಾಲೂಕಿನ ರೈತರ ಆಸರೆಯಾಗಬೇಕಿದ್ದ ಬೆಣ್ಣೆತೋರಾ ಮತ್ತು ಗಂಡೋರಿ ನಾಲಾ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿವೆ ಎಂದು ಆರೋಪಿಸಿ, ವಿವಿಧ ಮಠಾಧೀಶರು, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ರೈತ ಸೇನೆ ವತಿಯಿ

14 Jan 2026 12:15 pm
ಉದ್ಯೋಗಕ್ಕಾಗಿ ಭೂಮಿ ಹಗರಣ | ಲಾಲು ಪ್ರಸಾದ್ ಯಾದವ್ ತೆಗೆದುಕೊಂಡ ನೇಮಕಾತಿ ನಿರ್ಧಾರಗಳು ಅವರ ಅಧಿಕೃತ ಕರ್ತವ್ಯದ ಭಾಗವಲ್ಲ: ಸಿಬಿಐ

ಹೊಸದಿಲ್ಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಸಲ್ಲಿಸಿರುವ ಅರ್ಜಿಗೆ ಮಂಗಳವಾರ ವಿರೋಧ ವ್ಯಕ್ತಪಡಿಸಿದ ಸಿಬಿ

14 Jan 2026 12:05 pm
ಬೆಳ್ತಂಗಡಿ : ಧನು ಪೂಜೆಗೆಂದು ಹೋದ ಬಾಲಕ ನಾಪತ್ತೆ

ಬೆಳ್ತಂಗಡಿ: ಧನು ಪೂಜೆಗೆ ಹೋದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಜ.14ರಂದು ಬುಧವಾರ ಬೆಳಿಗ್ಗೆ ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಪ್ರದೇಶದಲ್ಲಿ ನಡೆದಿದೆ. ನಾಪತ್ತೆಯಾದ ಬಾಲ

14 Jan 2026 11:34 am
Delhi| ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ

ಹೊಸದಿಲ್ಲಿ: ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ದಿಲ್ಲಿ ಅಗ್ನಿಶಾಮಕದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಎಫ್ಎಸ್ ಅಧಿಕಾರಿ ಪ್ರಕಾರ, ಮೂರು ಅಗ್ನಿಶ

14 Jan 2026 11:18 am
ಪ್ರಯತ್ನ ವಿಫಲವಾದರೂ....: ಚರ್ಚೆಗೆ ‌ಕಾರಣವಾದ ಡಿಸಿಎಂ ಡಿಕೆಶಿ ಪೋಸ್ಟ್

ಮೈಸೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿಗೆ ಭೇಟಿ ನೀಡಿ ತೆರಳಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಮಾಡಿರುವ ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತ

14 Jan 2026 11:17 am
ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಮೃತ್ಯು

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಬುಧವಾರ ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರ

14 Jan 2026 11:15 am
14 Jan 2026 10:56 am
ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಪಿಎಂ ಕೇರ್ಸ್ ನಿಧಿ ಸರಕಾರದ ನಿಯಂತ್ರಣದಲ್ಲಿದ್ದರೂ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ ಕಾಯ್ದೆ) ಅಡಿಯಲ್ಲಿ ಗೌಪ್ಯತೆಯ ಹಕ್ಕನ್ನು ಕಳೆದುಕೊಳ್ಳುವುದಿಲ್ಲ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ

14 Jan 2026 10:36 am
ಶಿಕಾರಿಪುರ: ಶಾಲೆಯಲ್ಲೇ ಶಿಕ್ಷಕ ಆತ್ಮಹತ್ಯೆ

ಶಿವಮೊಗ್ಗ: ಶಾಲೆಯಲ್ಲೇ ನೇಣು ಬಿಗಿದುಕೊಂಡು ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಕಾರಿಪುರ ತಾಲೂಕಿನ ಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನು ಧನಂಜ

14 Jan 2026 9:41 am
ಕ್ರಾಂತಿಕಾರಿಗಳ ದ್ರೋಣಾಚಾರ್ಯ ಹೇಮಚಂದ್ರ ಕನುಂಗೋ

► ಇವರಾರೂ ಕ್ಷಮೆ ಯಾಚಿಸಲಿಲ್ಲ!► ಸ್ವಾತಂತ್ರ್ಯ ಯಜ್ಞಕುಂಡಕ್ಕೆ ಧುಮುಕಿದವರು!► ಭಾಗ - 23

14 Jan 2026 9:23 am
ದ್ವೇಷ ರಾಜಕೀಯದ ಈ ಮಾದರಿ ದೇಶವನ್ನು ಎಲ್ಲಿಗೆ ತಲುಪಿಸಲಿದೆ?

2016ರ ಎಪ್ರಿಲ್ 19ರಂದು ಜಮ್ಮುವಿನ ಶ್ರೀ ಮಾತಾ ವೈಷ್ಣೋದೇವಿ ನಾರಾಯಣ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆಸ್ಪತ್ರೆಯಲ್ಲಿನ ಉತ್ತಮ ಸೌಲಭ್ಯಗಳ ಬಗ್ಗೆ ಹೊಗಳಿದ್ದರು. ಆದರೆ ಈಗ ಅದೇ ಆಸ್ಪತ್ರ

14 Jan 2026 9:16 am
ಸಾವಿನ ದವಡೆಯಲ್ಲಿ ಜೀವಿಸುತ್ತಿರುವ ಕೊರಗರು

ಕೊರಗರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಲು 1994ರಲ್ಲಿ ಡಾ. ಮುಹಮ್ಮದ್ ಪೀರ್ ಎಂಬ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರಜ್ಞರನ್ನು ನೇಮಿಸಲಾಯಿತು. ಅವರು ಸುದೀರ್ಘ ಅಧ್ಯಯನ ಮಾಡಿ 1994ರಲ್ಲೇ ವರದಿ ಸಲ್ಲಿಸಿ ಕೊರಗರ ಉಳಿವು ಮತ್

14 Jan 2026 9:12 am
‘ಸಿದ್ದರಸರು’ ಎಸಗಿರುವ 12 ಸಾಮಾಜಿಕ ಅನ್ಯಾಯಗಳು..

ಫ್ಯಾಶಿಸ್ಟ್ ಕಾಲಘಟ್ಟದಲ್ಲಿ ಸಾಮಾಜಿಕ ನ್ಯಾಯದ ಭ್ರಾಂತಿಗಳು!

14 Jan 2026 9:03 am
ಕೇಂದ್ರ ಬಜೆಟ್ ಮಂಡನೆ: ರಾಜ್ಯಗಳ ಬೆನ್ನಿಗೆ ಚೂರಿ ಹಾಕಲು ಸಿದ್ಧತೆ?

 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ತಮ್ಮ 9ನೇ ಕೇಂದ್ರ ಬಜೆಟನ್ನು ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ಬೇರೆ ಬೇರೆ ಕಾರಣಗಳಿಗಾಗಿ ವಿಶೇಷವಾಗಲಿದೆ ಎಂದು ಮಾಧ್ಯಮಗಳು ತುತ್ತೂರಿ ಊದಲಾರಂಭಿಸಿವೆ. ಹಾ

14 Jan 2026 8:47 am
ಉಕ್ಕುಡ | ಅಲ್ ಮುರಾಫಖಃ 2K26: ದರ್ಸ್ ವಿದ್ಯಾರ್ಥಿಗಳ ಸಾಹಿತ್ಯ ಸಂಗಮ ಸಮಾರೋಪ

ವಿಟ್ಲ: ಬದ್ರಿಯಾ ಜುಮಾ ಮಸೀದಿ, ಉಕ್ಕುಡ ಇದರ ಆಶ್ರಯದಲ್ಲಿ ನಡೆಯುತ್ತಿರುವ ಮುಹ್ಯಿಸ್ಸುನ್ನ ದರ್ಸ್‌ನ ಮುತಅಲ್ಲಿಮರ ಕಲಾ–ಸಾಹಿತ್ಯ ಕಲರವ ಅಲ್ ಮುರಾಫಖಃ 2K26 ಹಾಗೂ ಸದರಿ ಮಸೀದಿಯ ಮುದರ್ರಿಸ್ ಹಾಫಿಳ್ ಅಹ್ಮದ್ ಶರೀಫ್ ಕಾಮಿಲ್ ಸಖಾ

14 Jan 2026 8:31 am
ನೀಟ್–ಪಿಜಿ ಕಟ್‌ಆಫ್ ಅಂಕ ಕಡಿತ: ಕಾರಣ ಏನು ಗೊತ್ತೇ?

ಹೊಸದಿಲ್ಲಿ: ವೈದ್ಯಕೀಯ ಸ್ನಾತಕೋತ್ತರ ಪದವಿಗಾಗಿ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್–ಪಿಜಿ)ಯಲ್ಲಿ ಅರ್ಹತೆಗೆ ನಿಗದಿಪಡಿಸಿದ ಅಂಕವನ್ನು ಸರ್ಕಾರ ಮಂಗಳವಾರ ಕಡಿತಗೊಳಿಸಿದೆ. ಇದರಿಂದಾಗಿ ದೇಶದಲ್ಲಿ ಖಾಲ

14 Jan 2026 8:00 am
ಪ್ರತಿಭಟನಾಕಾರರನ್ನು ಗಲ್ಲಿಗೇರಿಸಿದರೆ ಇರಾನ್ ಮೇಲೆ ‘ಕಠಿಣ ಕ್ರಮ’: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನಿನಲ್ಲಿ ದೇಶಾದ್ಯಂತ ಅರಾಜಕತೆ ಮುಂದುವರಿದಿರುವ ನಡುವೆಯೇ, ಅಲ್ಲಿನ ಅಧಿಕಾರಿಗಳು ಪ್ರತಿಭಟನಾಕಾರರಿಗೆ ಗಲ್ಲುಶಿಕ್ಷೆ ಜಾರಿಗೊಳಿಸಲು ಮುಂದಾದರೆ ಅಮೆರಿಕ ಬಲಪ್ರಯೋಗದ ಮೂಲಕ ಪ್ರತಿಕ್ರಿಯಿಸಬೇಕಾಗುತ್ತದೆ

14 Jan 2026 7:46 am
ಬೆಂಗಳೂರಿನ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ; ಫೆ.4ರಂದು ಮತದಾನ

ಬೆಂಗಳೂರು: ಬೆಂಗಳೂರು ನಗರದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ಹೆಬ್ಬಗೋಡಿ ನಗರಸಭೆ, ಜಿಗಣಿ ಮತ್ತು ಚಂದಾಪುರ ಪುರಸಭೆ ಮತಕ್ಷೇತ್ರದ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆ.4ರಂದು ಮತದಾನ ನಡೆಯಲಿದೆ. ಜ.9ರಿಂದ ಜ.22ವರೆಗೆ ಜ

14 Jan 2026 12:17 am
Bengaluru | ಯಶ್ ಹುಟ್ಟುಹಬ್ಬಕ್ಕೆ ಗಾಲ್ಫ್ ಕ್ಲಬ್ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್‍ಐಆರ್ ದಾಖಲು

ಬೆಂಗಳೂರು: ಚಿತ್ರನಟ ಯಶ್ ಹುಟ್ಟು ಹಬ್ಬಕ್ಕೆ ಗಾಲ್ಫ್ ಕ್ಲಬ್ ಮುಂದೆ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹ

14 Jan 2026 12:08 am
ಶಿವಮೊಗ್ಗ ಡಿಸಿ ಹೆಸರಲ್ಲಿ ಸೈಬರ್ ವಂಚಕರಿಂದ ವಾಟ್ಸ್‌ಆ್ಯಪ್ ಸಂದೇಶ

ಶಿವಮೊಗ್ಗ: ತನ್ನ ಹೆಸರಿನಲ್ಲಿ ಸೈಬರ್ ವಂಚಕರು ವಿದೇಶಿ ನಂಬರ್ ಬಳಸಿ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸುತ್ತಿದ್ದು ಜನರು ಜಾಗರೂಕರಾಗಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಹೆಸ

14 Jan 2026 12:00 am
ಸಿಪಿಐ(ಎಂ)ನ ಮೂರು ಬಾರಿಯ ಶಾಸಕಿ ಆಯಿಷಾ ಪೊಟ್ಟಿ ಕಾಂಗ್ರೆಸ್ ಸೇರ್ಪಡೆ

ಆಯಿಷಾ ಪಟ್ಟಿ | Photo Credit : Facebook Aisha Potty ಕೊಲ್ಲಂ, ಜ.13: ತಿಂಗಳ ಕಾಲದ ಊಹಾಪೋಹಗಳಿಗೆ ತೆರೆಬಿದ್ದು, ಹಿರಿಯ ಸಿಪಿಐ(ಎಂ) ನಾಯಕಿ ಹಾಗೂ ಮೂರು ಬಾರಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿನ ಶಾಸಕಿ ಪಿ. ಆಯಿಷಾ ಪೊಟ್ಟಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅ

13 Jan 2026 11:52 pm
Chikkamagaluru | ಮೇಲ್ವರ್ಗದವರಿಂದ ದಲಿತರ ಭೂಮಿ ಕಬಳಿಸಲು ಯತ್ನ: ಆರೋಪ

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಹೋಬಳಿ, ಸತ್ತಿಹಳ್ಳಿ ಗ್ರಾಮದ ಸರ್ವೇ ನಂಬರ್ 162ರ ಗೋಮಾಳ ಜಾಗದಲ್ಲಿ 21 ಜನ ದಲಿತರಿಗೆ 84 ಎಕರೆ ಜಮೀನು 1984-85ನೇ ಸಾಲಿನಲ್ಲಿ ಮಂಜೂರು ಮಾಡಲಾಗಿದ್ದು, ಅದರಂತೆ ಆ ಜಾಗದಲ್ಲಿ ದಲಿತರು ಸ್ವಾಧೀನದಲ್ಲಿದ್

13 Jan 2026 11:51 pm
ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಪರೀಕ್ಷೆ ನಡೆಸಲು ಒತ್ತಾಯ

ಬೆಂಗಳೂರು : ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜ.17 ಮತ್ತು ಜ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂ

13 Jan 2026 11:33 pm
Saudi Arabia | ಲಕ್ನೊ ಮಹಿಳೆ ಸಂಶಯಾಸ್ಪದವಾಗಿ ಮೃತ್ಯು; ವರದಕ್ಷಿಣೆ ಕಿರುಕುಳ ಆರೋಪಿಸಿದ ಕುಟುಂಬ

ಲಕ್ನೊ/ಜೆದ್ದಾ (ಸೌದಿ ಅರೇಬಿಯಾ): ಲಕ್ನೊ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಸೌದಿ ಅರೇಬಿಯಾದ ಜೆದ್ದಾದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆಕೆಯ ಪತಿ ಹಾಗೂ ಅತ್ತೆಮಾವಂದಿರು ವರದಕ್ಷಿಣೆಗಾಗಿ ಸುದೀರ್ಘ ಕಾಲ ಮಾ

13 Jan 2026 11:28 pm
ವಿರಾಜಪೇಟೆ | ಗುಂಡು ಹೊಡೆದುಕೊಂಡು ಚಾಲಕ ಆತ್ಮಹತ್ಯೆ

ಮಡಿಕೇರಿ: ಕಾರು ಚಾಲಕರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾ.ಪಂ ವ್ಯಾಪ್ತಿಯ ಅರಮೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಡಾಲು ನಂಜಪ್ಪ (64) ಮೃತಪಟ್ಟವರು. ಗದ್

13 Jan 2026 11:27 pm