ಅಬುಧಾಬಿ: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾದ ಉದ್ವಿಗ್ನತೆಯ ನಡುವೆಯೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸುರಕ್ಷಿತ ವಾಯು ಮಾರ್ಗ ತೆರೆದಿದೆ ಎಂದು ಆರ್ಥಿಕ ಮತ್ತು ಪ್ರವಾಸೋದ್ಯಮ
ಮಸ್ಕಿ : ಶಾಲಾ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಹುಸೇನ್ ಸಾಬ್ ಗುರಿಕಾರ ಅವರು ಸಂಘಟನಾ ಕ್ಷೇತ್ರದಲ್ಲಿ ತೋರಿದ ವಿಶಿಷ್ಟ ಸೇವೆ ಹಾಗೂ ನಿಸ್ವಾರ್ಥ ಸಮರ್ಪಣೆಯ ಹಿನ್ನೆಲೆ ಅವರಿಗೆ ರಾಜ್ಯ ಮಟ್ಟದ “ಸಂಘಟನಾ ಸ್ಫೂರ್ತಿ
ಔರಾದ್ : ತಾಲೂಕಿನ ಡೊಂಗರಗಾಂವ್ ಗ್ರಾಮದ ಸಮೀಪ ಮಂಗಳವಾರ ಜಿಂಕೆಯೊಂದನ್ನು ನಾಯಿಗಳು ದಾಳಿ ಮಾಡುತ್ತಿದ್ದ ವೇಳೆ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಧಾವಿಸಿ ರಕ್ಷಿಸಿದ ಘಟನೆ ನಡೆದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಆಕಾಶ್ ಕಡೆಮನ
ಮಂಗಳೂರು, ಮಾ.3: ಗಲ್ಫ್ ಯುದ್ಧದಿಂದ ವಿಮಾನ ಹಾರಾಟ ರದ್ದಾದ ಕಾರಣ 8 ಮಂದಿ ಪ್ರವಾಸಿಗರು ದುಬೈಯಲ್ಲಿ ಮತ್ತು ಉಮ್ರಾ ಯಾತ್ರೆ ಕೈಗೊಂಡಿರುವ ಓರ್ವ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಿಲುಕಿದ್ದಾರೆ ಎಂದು ದ.ಕ.ಜಿಲ್ಲಾಡಳಿತ ತಿಳಿಸಿದೆ. ಮ
ಬೆಂಗಳೂರು : ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧದ ಹಿನ್ನೆಲೆ ಅಬುಧಾಬಿಯಲ್ಲಿ ಸಿಲುಕಿದ್ದ ಸುಮಾರು 220 ಕನ್ನಡಿಗರು ಸೇರಿದಂತೆ 700 ಮಂದಿ ರಾಜಧಾನಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಯುದ್ದಪೀಡಿತ ಮಧ್ಯಪ್ರಾಚ್ಯದಲ್ಲಿ ಸಿಲುಕಿದ್
ಹುಲಸೂರು: ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದ ರೈತರೊಬ್ಬರು ಸಾಲಬಾಧೆ ತಾಳದೆ ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ. ಮೆಹಕರ್ ಗ್ರಾಮದ ನಿವಾಸಿ ವಿಷ್ಣುಕಾಂತ್ ಹಿಲಾಪೂರೆ (40) ಮೃತ ರೈತರು. ಫೆಬ್
► ನಾನು ಸುಮ್ಮನಾಗಿದ್ದೇನೆ ಎಂದು ಭಾವಿಸಿದರೆ ಅದು ಅವರಿಗೆ ಬಿಟ್ಟ ವಿಚಾರ► ‘ಕೆಪಿಸಿಸಿ ಅಧ್ಯಕ್ಷಗಿರಿ: ಹೊಸ ರಕ್ತ, ಹೊಸ ಆಲೋಚನೆ ಪಕ್ಷಕ್ಕೆ ಬೇಕು’
ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲ
ಮಲ್ಪೆ, ಮಾ.3: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿ ನೀರಿನಲ್ಲಿ ಪತ್ತೆಯಾಗಿರುವ ಘಟನೆ ಮಲ್ಪೆ ಕಲ್ಮಾಡಿ ಸಮೀಪ ನಡೆದಿದೆ. ಮೃತರನ್ನು ಅಂಬಾಗಿಲು ಸುಬ್ರಹ್ಮಣ್ಯ ನಗರ ನಿವಾಸಿ ಸುರೇಶ ಪೂಜಾರಿ (55) ಎಂದು ಗುರ
ಹೊಸದಿಲ್ಲಿ: ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ನಡೆಸುತ್ತಿರುವ ಜಂಟಿ ಆಕ್ರಮಣದ ಹಿನ್ನೆಲೆಯಲ್ಲಿ ಟೆಹರಾನ್ನ ವಿವಿಧ ವಿಶ್ವವಿದ್ಯಾಲಯಗಳ 200ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್ ನಗರಕ್ಕೆ ಸ್ಥಳಾಂತರಿಸಲಾಗಿ
ಶಹಾಪುರ ತಾಲ್ಲೂಕಿನ ಮುನಮುಟಗಿ ಗ್ರಾಮದಲ್ಲಿ ಹರಿಯುವ ಹಳ್ಳಕ್ಕೆ ವಿಷ ಅನಿಲ/ವಿಷಕಾರಿ ಪದಾರ್ಥ ಮಿಶ್ರಣ ಮಾಡಿದ ಪರಿಣಾಮ ನೂರಾರು ಮೀನುಗಳು ಹಾಗೂ ನೀರು ಕುಡಿದ ಮೇಕೆಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕೋಳೂರಿ
ಮಲ್ಪೆ, ಮಾ.3: ಮೀನುಗಾರಿಕಾ ಬೋಟಿನಿಂದ ಸಮುದ್ರಕ್ಕೆ ಬಿದ್ದು ತಮಿಳುನಾಡಿನ ಮೀನುಗಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ತಮಿಳುನಾಡಿನ ಪುದಿಯತುರ ಗ್ರಾಮದ ಉರಿಯರಿಕುನ್ನು ನಿವಾಸಿ ಥದೈಸ್ ಎಂ.(45) ಎಂದು ಗುರುತಿಸಲ
ಟೆಲ್ ಅವೀವ್: ಮಧ್ಯ ಇಸ್ರೇಲ್ ನ ಹಲವು ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಿಂದ ಕಟ್ಟಡಗಳು, ವಾಹನಗಳು ಹಾಗೂ ರಸ್
ಕುಂದಾಪುರ, ಮಾ.3: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣ ಒಂದಕ್ಕೆ ಸಂಬಂಧಿಸಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶ
ಬೆಂಗಳೂರು: ಸೌಹಾರ್ದ ಸಹಕಾರಿ ಬ್ಯಾಂಕ್ಗಳು ತಮ್ಮ ಠೇವಣಿಯ ಶೇ. 20 ಪ್ರಮಾಣದ ಮೊತ್ತವನ್ನು ಪ್ರತಿ 3 ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕ್ಗಳಲ್ಲಿ ಇರಿಸುವುದು, ಬ್ಯಾಂಕ್ಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್
ಮಂಗಳೂರು, ಮಾ.3: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ಕಾಮಗಾರಿಗೆ ಬಿಜೆಪಿ ಆಡಳಿತದಲ್ಲಿ ಅನುದಾನ ನೀಡಿದ್ದು, ಅದನ್ನು ಕಾಂಗ್ರೆಸ್ ಅವಧಿಯಲ್ಲಿ ಮಂಜೂರುಗೊಳಿಸಲಾಗಿದೆ ಎಂದು ಜನತೆಯ ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ.
ಮಂಗಳೂರು,ಮಾ.3: ಎಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮತ್ತವರ ಪೋಷಕರಿಗೆ ಪರೀಕ್ಷಾ ಸಂಬಂಧಿ ಯಾವುದೇ ಸಮಸ್ಯೆ, ಸಿದ್ಧತೆ ಬಗ್ಗೆ ಭಯ, ಆತಂಕ, ಗೊಂದಲಗಳಿದ್ದರೆ ದೂ.ಸಂ: 0824-2451239ಕ್ಕೆ ಸೋಮವಾರದಿಂದ ಶನಿವಾರದವರೆಗೆ ಬ
ಉಡುಪಿ, ಮಾ.3: ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಜೆಸಿಐ ಉಡುಪಿ ಸಿಟಿಯ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ ನಡೆಸಲಾಯಿತು. ಪುತ್ತೂರಿನ ವಿದ್ಯಾಮಾತಾ ಅಕಾಡೆಮ
ಉಡುಪಿ : ಜನಸಂಖ್ಯಾ ಸ್ಫೋಟದಂತೆ ಅನೇಕ ಸಮಸ್ಯೆ ಎದುರಿಸುತ್ತಿರುವ ಭಾರತದಲ್ಲೂ ಮಾದಕ ವಸ್ತುಗಳ ಹಾವಳಿ ಕಳವಳ ಉಂಟುಮಾಡುತ್ತಿದೆ. ಡ್ರಗ್ಸ್ ಚಟಕ್ಕೆ ಅಂಟಿದವರನ್ನು ಸಾಮಾನ್ಯ ಮನುಷ್ಯರಂತೆ ಮಾಡುವುದು ಅಷ್ಟು ಸುಲಭವಲ್ಲ ಎಂದು ಕುಂ
ಯಾದಗಿರಿ : ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಫೋಟೊ ಅಥವಾ ವಿಡಿಯೊಗಳನ್ನು ಸಾ
ಉಡುಪಿ, ಮಾ.3: ಉಡುಪಿ ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿರುವ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಉಡುಪಿ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸು ತ್ತಿರುವುದು ನಾಚಿಕೆಗೇಡ
ಹೊಸದಿಲ್ಲಿ: ಪಶ್ಚಿಮ ಏಶ್ಯದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 5 ಮತ್ತು 6 ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ)ಯು ಮಂಗಳವಾರ ಮುಂದೂಡಿದೆ. ಇಸ್ರೇಲ್ ಮತ್ತು ಅಮೆರಿ
ವಾಷಿಂಗ್ಟನ್: ಇರಾನ್ ಮೇಲೆ ಇಸ್ರೇಲ್ ಮೊದಲು ದಾಳಿ ನಡೆಸಲು ಮುಂದಾಗಿದ್ದರಿಂದ ಅಮೆರಿಕ ಕೈಜೋಡಿಸುವಂತಾಯಿತು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಹೇಳಿದ್ದಾರೆ. ಈ ಹೇಳಿಕೆ ಅಮೆರಿಕದ ರಾಜಕೀಯ ವಲಯದಲ್ಲಿ ತೀ
ಉಡುಪಿ, ಮಾ.3: ಶ್ರೀರೇಣುಕಾಚಾರ್ಯ, ಯೋಗಿ ನಾರೇಯಣ ಯತೀಂದ್ರ ಸೇರಿದಂತೆ ವಿವಿಧ ದಾರ್ಶನಿಕರು ಸರಳವಾಗಿ ಬದುಕಿ, ಸಮಾಜದ ಅಂಕುಡೊಂಕುಗಳನ್ನು ತಿದ್ದಿ, ಸಮಾಜ ಸುಧಾರಣೆಗೆ ಮಾರ್ಗದರ್ಶನವನ್ನು ನೀಡಿದ್ದಾರೆ. ಇಂತಹ ಮಹನೀಯರ ತತ್ವ, ಆದರ್
ಉಡುಪಿ, ಮಾ.3: ಉಡುಪಿಯ ರಂಗಭೂಮಿ ಸಂಸ್ಥೆಯ ಈ ವರ್ಷದ ರಂಗಭೂಮಿ ರಂಗೋತ್ಸವ ಕಾರ್ಯಕ್ರಮ ಮಾ.4ಕ್ಕೆ ಪ್ರಾರಂಭಗೊಳ್ಳಲಿದೆ. ರಂಗಭೂಮಿ ಪ್ರತಿವರ್ಷ ನಾಡಿನ ರಂಗಕರ್ಮಿಯೊಬ್ಬರಿಗೆ ನೀಡುವ ‘ರಂಗಭೂಮಿ ಪ್ರಶಸ್ತಿ-2026’ಕ್ಕೆ ನಾಡಿನ ಹಿರಿಯ ರಂ
ಡಬಲ್ಸ್ ನಲ್ಲಿ ಮುಂಚಿತ ಆತಿಥೇಯರು
ಮಂಗಳೂರು, ಮಾ.3: ಮಂಗಳೂರು ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಮತ್ತಷ್ಟು ವಿಮಾನಗಳ ಸಂಚಾರ ರದ್ದುಗೊಂಡಿವೆ ಎಂದು ವಿಮಾನ ನಿಲ್ದಾಣದ ವಕ್ತಾರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಾ.4ರ ಮಂಗಳೂರು-ಜೆದ್ದಾ (ಐಎಕ್ಸ್ 845), ಜೆದ್ದಾ-ಮಂಗಳ
ಬೆಂಗಳೂರು : ‘ಮಾಧ್ಯಮ ವರದಿಯ ಆಧಾರದ ಮೇಲೆ ಉತ್ತರದಾಯಿತ್ವವನ್ನು ಪ್ರಶ್ನಿಸುವುದು ಹತಾಶೆಯಲ್ಲ. ಅದು ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿಯುತ ವಿಪಕ್ಷದ ಕರ್ತವ್ಯ. ನನ್ನ ಪ್ರಶ್ನೆಗಳು ತಮ್ಮನ್ನು ಮುಜುಗರಕ್ಕೀಡು ಮಾಡಿದರೆ, ಅದಕ
ಕಲಬುರಗಿ: ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಲಬುರಗಿ ಐಟಿಎಫ್ ಮಹಿಳಾ ಟೆನಿಸ್ ಟೂರ್ನಿಯ ಮುಖ್ಯ ಸುತ್ತಿನ ಪಂದ್ಯಾವಳಿಗಳಿಗೆ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ
ಮಾರುಕಟ್ಟೆಗಾಗಿ ಪ್ರಪಂಚವನ್ನು ಸ್ಮಶಾನ ಮಾಡುತ್ತಿರುವ ಅಮೆರಿಕ-ಇಸ್ರೇಲ್ : ಎಂ.ಶಶಿಧರ ಆಕ್ರೋಶ
ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂ 2026ರ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐದು ಪಂದ್ಯಗಳ ಆತಿಥ್ಯವಹಿಸುವುದು ದೃಢಪಟ್ಟಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್(ಕೆಎಸ್ಸಿಎ)ಹ
ವಾಡಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಿತ್ತಾಪುರ ತಾಲೂಕಿನ ಆರು ಮಂದಿ ಸಾಧಕರನ್ನು 2025-26ನೇ ಸಾಲಿನ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾಡಿ ಪಟ್ಟಣದ ಶ್ರೀಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಗದೀಶ ಪಾಟೀಲ ತಿಳಿ
ವಾಡಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಚಿತ್ತಾಪುರ ತಾಲೂಕಿನ ಆರು ಮಂದಿ ಸಾಧಕರನ್ನು 2025-26ನೇ ಸಾಲಿನ ಬಸವ ಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಾಡಿ ಪಟ್ಟಣದ ಶ್ರೀಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಗದೀಶ ಪಾಟೀಲ ತಿಳಿ
ಕಲಬುರಗಿ: ಗೋರಸೇನಾ ರಾಷ್ಟ್ರೀಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ.ಸಂದೇಶ್ ಚೌಹಾಣ್ ರವರ ಮಾರ್ಗದರ್ಶನದಂತೆ ಮತ್ತು ಗೋರಸೇನಾ ಯುವ ರಾಜ್ಯಾಧ್ಯಕ್ಷ ಶ್ರೀಧರ್ (ರಾಜು)ಚವಾಣ್ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳನ
ಕಲಬುರಗಿ: ಗೋರಸೇನಾ ರಾಷ್ಟ್ರೀಯ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ.ಸಂದೇಶ್ ಚೌಹಾಣ್ ರವರ ಮಾರ್ಗದರ್ಶನದಂತೆ ಮತ್ತು ಗೋರಸೇನಾ ಯುವ ರಾಜ್ಯಾಧ್ಯಕ್ಷ ಶ್ರೀಧರ್ (ರಾಜು)ಚವಾಣ್ ಅವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳನ
ಬೆಂಗಳೂರು : ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 10 ಕೋಟಿ ರೂ. ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದು, ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಾ
ಕಲಬುರಗಿ : ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೋಂಕಿಗೆ ಒಳಗಾಗಿ ಮೃತಪಟ್ಟ ಸರಡಗಿ (ಬಿ) ಗ್ರಾಮ ಪಂಚಾಯತಿಯ ಪಂಪ್ ಆಪರೇಟರ್ ಈರಣ್ಣ ತಂದೆ ಶರಣಪ್ಪ ದಂಡ
ಕಲಬುರಗಿ : ಕೋವಿಡ್-19 ನಿಯಂತ್ರಣ ಕಾರ್ಯಕ್ರಮದಡಿ ಗ್ರಾಮ ಪಂಚಾಯತಿಯಿಂದ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಸೋಂಕಿಗೆ ಒಳಗಾಗಿ ಮೃತಪಟ್ಟ ಸರಡಗಿ (ಬಿ) ಗ್ರಾಮ ಪಂಚಾಯತಿಯ ಪಂಪ್ ಆಪರೇಟರ್ ಈರಣ್ಣ ತಂದೆ ಶರಣಪ್ಪ ದಂಡ
ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ಆವರಣ ಹಾಗೂ ಜಗತ್ ವೃತ್ತದಲ್ಲಿನ ಫುಡ್ ಕೋರ್ಟ್, ಶೌಚಾಲಯ, ಮನರಂಜನಾ ಹಾಗೂ ಬೋಟಿಂಗ್ ಚಟುವಟಿಕೆಗಳ ನಿರ್ವಹಣೆಗೆ ಕೆ.ಟಿ.ಟಿ.ಪಿ ನಿಯಮಾವಳಿಯಂತೆ ಪಾರದರ್ಶಕ ಟೆಂಡರ್ ಪ
ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ಆವರಣ ಹಾಗೂ ಜಗತ್ ವೃತ್ತದಲ್ಲಿನ ಫುಡ್ ಕೋರ್ಟ್, ಶೌಚಾಲಯ, ಮನರಂಜನಾ ಹಾಗೂ ಬೋಟಿಂಗ್ ಚಟುವಟಿಕೆಗಳ ನಿರ್ವಹಣೆಗೆ ಕೆ.ಟಿ.ಟಿ.ಪಿ ನಿಯಮಾವಳಿಯಂತೆ ಪಾರದರ್ಶಕ ಟೆಂಡರ್ ಪ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿ ವೈರಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಭಟ್ಕಳ ದೇವಿನಗರ ನಿವಾಸಿ ಶಂಕರ್ ಮಸ್ತಪ್ಪ ಮೊ
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿ ವೈರಲ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಧಿತ ಆರೋಪಿಯನ್ನು ಭಟ್ಕಳ ದೇವಿನಗರ ನಿವಾಸಿ ಶಂಕರ್ ಮಸ್ತಪ್ಪ ಮೊ
ವಾರದಲ್ಲೇ ಮಧ್ಯಂತರ ಬೆಳೆವಿಮೆ ಪರಿಹಾರ
ವಾಷಿಂಗ್ಟನ್: ಇರಾನ್ ಈಗ ಮಾತುಕತೆಗೆ ಸಿದ್ಧವಾಗಿದೆ. ಆದರೆ ತಾನು ಇರಾನ್ ಕುರಿತು ಕಠಿಣ ನಿಲುವನ್ನು ತಾಳಿದ್ದು, ಈಗ ತುಂಬಾ ತಡವಾಗಿದೆ ಎಂದು ಸ್ಪಷ್ಟಪಡಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಮೆರಿಕ
ಮಾಜಿ ಶಾಸಕ ಗೋಪಾಲ ಪೂಜಾರಿ ನೇತೃತ್ವ
ಈ ಶನಿವಾರ ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿಗಳು ಇರಾನಿನ ಗುರಿಗಳ ಮೇಲೆ ದಾಳಿ ಮಾಡಿದ್ದರಿಂದ ಭೌಗೋಳಿಕ ರಾಜಕೀಯ ಚಿತ್ರಣ ನಾಟಕೀಯವಾಗಿ ಬದಲಾಯಿತು. ಈ ಕಾರ್ಯಾಚರಣೆಗಳು ನಾಲ್ಕರಿಂದ ಐದು ವಾರಗಳವರೆಗೆ ಇರಬಹುದು ಎಂದು ಅಮೆರಿ
ಬೀದರ್: ನಾರ್ಕೋಟಿಕ್ ಮಾದಕ ದ್ರವ್ಯ ಅಂಶಗಳಿರುವ ಸುಮಾರು 59,511 ರೂ. ಮೌಲ್ಯದ ಗುಳಿಗೆಗಳು ಹಾಗೂ ಸಿರಪ್ ಬಾಟಲಿಗಳನ್ನು ಜಪ್ತಿ ಮಾಡಲಾಗಿದ್ದು, ಜೊತೆಗೆ ಸುಮಾರು 75 ಸಾವಿರ ರೂ. ಮೌಲ್ಯದ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರ
ಆಳಂದ : ನಮ್ಮ ಸುತ್ತಲಿನ ಘಟನೆಗಳು ಹಾಗೂ ಆಗುಹೋಗುಗಳ ಕುರಿತು ಸಹಜ ಕುತೂಹಲ ಮತ್ತು ಜಿಜ್ಞಾಸೆ ಹೊಂದಿರುವ ವಿದ್ಯಾರ್ಥಿಗಳು ಅವುಗಳ ಕಾರ್ಯ–ಕಾರಣ ಸಂಬಂಧಗಳನ್ನು ಸ್ವಯಂ ಆಲೋಚನೆ ಮೂಲಕ ಅರಿಯಲು ಪ್ರಯತ್ನಿಸಬೇಕು ಎಂದು ಕರ್ನಾಟಕ ಕೇ
ಸಿಂಧನೂರು: ನಗರದ ಚನ್ನಮ್ಮ ಸರ್ಕಲ್ (ಹಳೆಬಜಾರ್)ದಿಂದ ಟಿಪ್ಪು ಸುಲ್ತಾನ್ ಸರ್ಕಲ್ವರೆಗೆ ಎಡ ಮತ್ತು ಬಲಭಾಗದಲ್ಲಿ ರಸ್ತೆ ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ
ಮಂಗಳೂರು ವಿವಿ: ವಿಚಾರಸಂಕಿರಣ ಉದ್ಘಾಟನೆ
ಕೊಪ್ಪಳ: 2019ರಲ್ಲಿ ಜಿಲ್ಲೆಯ ಕುಷ್ಟಗಿ ತಾಲೂಕಿನ ತಳುವಗೇರಾ ಗ್ರಾಮದಲ್ಲಿ ಜಾತ್ರೆ ವೇಳೆ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 15 ಅಪರಾಧಿಗಳಿಗೆ ತಲಾ 7 ವರ್ಷಗಳ ಕಠಿಣ ಕಾರಾಗೃ
ಮಂಗಳೂರು, ಮಾ.3: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕ ಕೆಎಂಕೆ ಮಂಜುನಾಡಿಗೆ ಸಂಘಟನಾ ಸ್ಫೂರ್ತಿ ಪ್ರಶಸ್ತಿ-2026 ನೀಡಿ ಗೌರವಿಸಲಾಗಿದೆ
ಭವನದ ನಿರ್ವಹಣೆ ಸ್ಥಳೀಯ ಗ್ರಾಪಂಗೆ ವಹಿಸುವಂತೆ ಒತ್ತಾಯ
ಉಡುಪಿ, ಮಾ.3: ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಸೆಂಟರ್ ಆಫ್ ಇಂಡಿಯಾನ್ ಟ್ರೇಡ್ ಯೂನಿಯನ್ (ಸಿಐಟಿಯು) ನೇತೃತ್ವದಲ್ಲಿ ಮಂಗಳವಾರ ಉಡುಪಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ಉಡುಪಿ ಜಿಲ್ಲಾ ಕಟ
ಬೆಂಗಳೂರು, ಮಾ.3: ಗುತ್ತಿಗೆದಾರರೊಬ್ಬರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಮಹಿಳೆ ಸಜೀವ ದಹನವಾಗಿರುವ ಘಟನೆ ಇಲ್ಲಿನ ಸುಬ್ರಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗಾಯತ್ರಿ ನಗರದಲ್ಲಿ ವರದಿಯಾಗಿದೆ. ಗುತ್ತಿಗೆದಾರ ರಮೇಶ
ಕನಕಗಿರಿ : ಕೈವಾರ ತಾತಯ್ಯನವರು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ, ಅವರು ವಿಶ್ವ ಮಾನವತಾವಾದಿ. ಅವರ ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಗ್ರಾಮ ಪಂಚಾಯತ್ ಪ್ರಭಾರಿ ಆಡಳಿತಾಧಿಕಾರಿ ಅಭಿಲಾಷ್ ಸಿ.ಆರ್. ಹೇಳ
ಇತ್ತೀಚೆಗೆ ದೇಶಾದ್ಯಂತ ಟ್ರಾಫಿಕ್ ಚಲನ್ಗಳ ಮೂಲಕ ವಂಚಕರು ಗ್ರಾಹಕರನ್ನು ಮೋಸಗೊಳಿಸುತ್ತಿರುವ ಬಗ್ಗೆ ಐಸಿಐಸಿಐ ಬ್ಯಾಂಕ್ ಎಚ್ಚರಿಕೆ ನೀಡಿದೆ. ಐಸಿಐಸಿಐ ಬ್ಯಾಂಕ್ ಇತ್ತೀಚೆಗೆ ತನ್ನ ಗ್ರಾಹಕರಿಗೆ ನಕಲಿ ಟ್ರಾಫಿಕ್ ಚಲನ್ ವಂಚನ
ಕನಕಗಿರಿ: ಮಾ.11ರಂದು ನಡೆಯಲಿರುವ ಕನಕಾಚಲಪತಿ ರಥೋತ್ಸವದ ಹಿನ್ನೆಲೆಯಲ್ಲಿ ಕುಡಿಯುವ ನೀರು, ಬೀದಿ ದೀಪ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಪಟ್ಟಣ ಪಂಚಾಯಿತಿ ಸದಸ್ಯರು ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರಿಗೆ ಸೂಚಿಸಿದ
ಸಕ್ರಿಯವಾಗಿರಲು ಇರುವ ಮೂಲಭೂತ ಆರೈಕೆ ನಡಿಗೆ ಎನ್ನುವ ಕಾರಣಕ್ಕೆ ಒಂದರ ಮೇಲೆ ಮತ್ತೊಂದು ಹೆಜ್ಜೆ ಇಡುವುದರಿಂದ ನೀವು ಕ್ಯಾಲರಿ ಕಡಿತಗೊಳಿಸಲು ಸಾಧ್ಯವಿಲ್ಲ! ಜಡವಾಗಿ ಕುಳಿತ ಜೀವನಶೈಲಿಯಲ್ಲಿ ಸಕ್ರಿಯವಾಗಿರಲು ಮೂಲಭೂತ ವ್ಯಾಯ
ಬೆಂಗಳೂರು : ತಪಾಸಣೆ ನಡೆಸದೆ ಮಹಾರಾಷ್ಟ್ರ ಹಾಗೂ ಗುಜರಾತ್ ಸೇರಿದಂತೆ ರಾಜ್ಯದ 10,210 ವಾಹನಗಳಿಗೆ ಅರ್ಹತಾ ಪತ್ರ(ಫಿಟ್ನೆಸ್ ಸರ್ಟಿಫಿಕೇಟ್) ನೀಡಿದ ಆರೋಪದಡಿ ನಿವೃತ್ತ ಮೋಟಾರ್ ವಾಹನ ನಿರೀಕ್ಷಕನ ವಿರುದ್ಧ ಎಚ್ಎಸ್ಆರ್ ಲೇಔಟ್ ಪ
ಔರಾದ್ : ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೂ ಮಹತ್ವ ನೀಡಬೇಕು ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು. ಕಮಲನಗರ್ ತಾಲ್ಲೂಕಿನ ಠಾಣಾ ಕುಶನೂರ್ ಗ್ರಾಮದಲ್ಲಿ ಸೋಮವಾರ
ಹುಮನಾಬಾದ್ : ಕೇಂದ್ರ ಸರ್ಕಾರ ಘೋಷಿಸಿರುವ ನಾಲ್ಕು ಲೇಬರ್ ಕೋಡ್ಗಳನ್ನು ತಿದ್ದುಪಡಿ ಮಾಡಿ ಕಟ್ಟಡ ಕಾರ್ಮಿಕ ಕಾನೂನು-1996 ಹಾಗೂ ಸೆಸ್ ಕಾಯ್ದೆಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ
ವೀಡಿಯೋ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸುವುದರ ವಿರುದ್ಧ ನಟಿ ಸಪ್ತಮಿ ಗೌಡ ಹೋರಾಟಕ್ಕೆ ಸ್ಯಾಂಡಲ್ ವುಡ್ ನಟ-ನಟಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ
ಔರಾದ್: ಪರೀಕ್ಷೆ ಜೀವನದ ಅಂತಿಮ ಗುರಿಯಲ್ಲ. ಅದು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಒಂದು ಹಂತ ಮಾತ್ರ ಎಂಬ ಮನೋಭಾವ ಮಕ್ಕಳಲ್ಲಿ ಬೆಳೆಸಬೇಕು ಎಂದು ತಹಶೀಲ್ದಾರ್ ಮಹೇಶ್ ಪಾಟೀಲ್ ಹೇಳಿದರು. ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಸೋಮವ
ಕೀವ್/ಅಬುಧಾಬಿ: ಇಸ್ರೇಲ್–ಇರಾನ್–ಅಮೆರಿಕ ನಡುವಿನ ಸಂಘರ್ಷದಿಂದ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಗರಿಗೆದರಿರುವ ನಡುವೆ, ಗಲ್ಫ್ ರಾಷ್ಟ್ರಗಳು ಉಕ್ರೇನ್–ರಷ್ಯಾ ನಡುವಿನ ಕದನ ವಿರಾಮ ಸಾಧಿಸಲು ನೆರವಾದರೆ, ಪಶ್ಚಿಮ ಏಷ್ಯಾ ದೇ
ಸಾವಿನ ನಂತರವೂ ಘನತೆಯ ಹಕ್ಕು ಅಬಾಧಿತ ಎಂದ ನ್ಯಾಯಾಲಯ
ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯದ ಸೂಕ್ಷ್ಮ ಸಮತೋಲನ ತಪ್ಪಿದಾಗ ಇಡೀ ದೇಹದ ಮೇಲೆ ಪರಿಣಾಮ ಬೀರುವ ರೋಗ ಲಕ್ಷಣಗಳ ಸರಣಿಯನ್ನು ಪ್ರಚೋದಿಸಬಹುದು. ಒಟ್ಟು ಆರೋಗ್ಯದ ಪ್ರಮುಖ ಆಧಾರ ಸ್ತಂಭವಾಗಿ ಕರುಳಿನ ಆರೋಗ್ಯವು ಇತ್ತೀಚೆಗಿ
ನೀವು ಈಗಾಗಲೇ Fruits ಖಾತೆಯನ್ನು ಹೊಂದಿದ್ದರೆ ಪೋರ್ಟಲ್ನಲ್ಲಿ ನೇರವಾಗಿ ಲಾಗಿನ್ ಮಾಡಬಹುದು. ಆದರೆ Fruits ಐಡಿ ಹೊಂದಿಲ್ಲದಿದ್ದರೆ ನಿಮ್ಮದೇ ಆದ ಒಂದು ಖಾತೆಯನ್ನು ಸೃಜಿಸಿಕೊಳ್ಳಬೇಕು: ಪಿಎಂ ಕಿಸಾನ್ ಸೇರಿದಂತೆ ಸರ್ಕಾರದ ಕೃಷಿ ಯೋಜನ
ಹೊಸದಿಲ್ಲಿ: ಉದ್ಯಮಿ ಅನಿಲ್ ಅಂಬಾನಿಗೆ ಸಂಬಂಧಿಸಿದ ಕಂಪನಿಗಳ ಬ್ಯಾಂಕ್ ವಂಚನೆ ಆರೋಪದ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸಲಹೆ ನೀಡಿದೆ. ಪ್ರಕರಣವು ರಿಲಯನ್ಸ್ ಕಮ್ಯುನಿಕ
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ರ ರಾಜಕೀಯ ಪ್ರವೇಶ ಅಂತಿಮಗೊಂಡಿದ್ದು, ಈ ನಿರ್ಧಾರವನ್ನು ಜೆಡಿಯು ಶೀಘ್ರದಲ್ಲಿಯೇ ಪ್ರಕಟಿಸಲಿದೆ ಎಂದು ಮಂಗಳವಾರ ಬಿಹಾರ ಸಚಿವ ಶರ್ವಣ್ ಕುಮಾರ್ ತಿಳಿಸಿದ್
ಕೋಝಿಕ್ಕೋಡ್: ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕೆ.ಪಿ. ಉನ್ನಿಕೃಷ್ಣನ್ ಅವರು ಮಂಗಳವಾರ ಕೋಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಿರಿಯ ಕಾಂಗ್ರೆಸ್
ಅಹ್ಮದಾಬಾದ್: ಎಲ್ಜಿ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಬೆಡ್ ಮೇಲೆ ವೈದ್ಯರು ಮಲಗಿ ನಿದ್ರಿಸುತ್ತಿರುವ ವೀಡಿಯೊ ವೈರಲ್ ಬೆನ್ನಲ್ಲೆ ಆಸ್ಪತ್ರೆಯನ್ನು ಮುನ್ನಡೆಸುತ್ತಿರುವ ಅಹ್ಮದಾಬಾದ್ನ ಮುನ್ಸಿಪಲ್ ಕಾರ್ಪೊರೇಷನ್ ಸೋಮ
ಸೆಮಿಫೈನಲ್ ಗೆ ಭಾರತ; ‘ಸರ್ವಶಕ್ತನಿಗೆ ಧನ್ಯವಾದ’ ಎಂದ ಸ್ಯಾಮ್ಸನ್
ಬೆಳ್ತಂಗಡಿ : ಶಿಬಾಜೆ ತೋಟದಲ್ಲಿ ಶೀಧರ ಕೊಲೆ ಪ್ರಕರಣದ ಸಂಬಂಧ ಎಸ್ಐಟಿ ಅಧಿಕಾರಿಗಳು ದೂರುದಾರ ಹರೀಶ್.ಬಿ.ಮುಗೇರ ಅವರಿಗೆ ತನಿಖೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಸಾರ ಫಾರ್ಮ್
ಟೆಹ್ರಾನ್: ಇರಾನ್ನ ದಕ್ಷಿಣ ಭಾಗದ ಮಿನಾಬ್ ನಗರದಲ್ಲಿರುವ ಬಾಲಕಿಯರ ಶಾಲೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಸೇರಿದಂತೆ 165 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ನೆರವೇರಿತು. ಸಾರ್ವಜನಿಕ ಚೌಕದಲ್ಲಿ ಸಾಮೂಹಿಕ ಅಂ
ಜೆರುಸಲೆಮ್: ಇಸ್ರೇಲ್ ನಲ್ಲಿ ವಾಸಿಸುತ್ತಿರುವ ಅಥವಾ ಪ್ರವಾಸದಲ್ಲಿರುವ ಅಮೆರಿಕ ನಾಗರಿಕರಿಗೆ ದೇಶದಿಂದ ಹೊರಡಲು ನೇರವಾಗಿ ಸಹಾಯ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಜೆರುಸಲೆಮ್ ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ತಿಳಿಸಿದೆ. ಆ
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಪ್ರವಾಸೋ ದ್ಯಮಕ್ಕೆ ವಿಪುಲ ಅವಕಾಶವಿದೆ. ಆದರೆ ಇದ್ದೆಲ್ಲಾ ಅವಕಾಶವನ್ನು ದ.ಕ. ಜಿಲ್ಲೆ ಕೈ ಚೆಲ್ಲಿದೆ ಎನ್ನಬಹುದು. ರಾಜ್ಯದಲ್ಲಿ ಬೆಂಗಳೂರು ಬಳಿಕ ಮಂಗಳೂರು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದರ
ಟೆಹರಾನ್: ಇಸ್ರೇಲ್ ಮತ್ತು ಅಮೆರಿಕ ದಾಳಿ ತೀವ್ರಗೊಂಡಿರುವ ಹೊತ್ತಿನಲ್ಲೇ ದಕ್ಷಿಣ ಇರಾನ್ ನ ಗೆರಾಶ್ ಪ್ರಾಂತ್ಯದಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಆದರೆ, ಈ ಭೂಕಂಪನದಲ್ಲಿ ಯಾವುದೇ ಗಮನಾರ್ಹ ಹಾನಿ ಅಥವಾ ಸಾವು ನೋವು ಆದ ಬಗ
ಕಲಬುರಗಿ : ನಗರದ ಹೊರವಲಯದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಪ್ರಬುದ್ಧ ಅಕಾಡೆಮಿಯ ಉಪಹಾರ ಕೇಂದ್ರ ಕಟ್ಟಡದ ಮೇಲ್ಛಾವಣಿಯ ಪದರವು ಉದ್ಘಾಟನೆಯಾದ ತಿಂಗಳಲ್ಲೇ ಕುಸಿದು ಬಿದ್ದಿರುವ ಕುರಿತಾಗಿ 'ವಾರ್ತಾಭಾ
ಮಧ್ಯಪ್ರಾಚ್ಯದ ಪ್ರಸ್ತುತ ಸ್ಥಿತಿಗತಿಯು ಕೇವಲ ಒಂದು ಮಿಲಿಟರಿ ಸಂಘರ್ಷವಲ್ಲ, ಬದಲಾಗಿ ಇದು ಇಸ್ಲಾಮಿಕ್ ರಾಷ್ಟ್ರಗಳ ನೈತಿಕತೆ ಮತ್ತು ರಾಜತಾಂತ್ರಿಕತೆಯ ಅಗ್ನಿಪರೀಕ್ಷೆಯಾಗಿದೆ. ಇರಾನ್ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ
ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ಶನಿವಾರದಿಂದ ಸ್ಥಗಿತಗೊಂಡಿದ್ದ ವಿಮಾನಯಾನ ಸೇವೆ ಸೋಮವಾರ ಪುನರಾರಂಭಗೊಂಡಿದ್ದು, ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗಾಗಿ ಭಾರತ ಸೇರಿದಂತೆ ಹಲವು ದೇಶಗಳಿಗೆ ಯುಎಇ

26 C