SENSEX
NIFTY
GOLD
USD/INR

Weather

27    C
...
ಎ. 1ರಂದು ಲತ್ವೀಫೀಸ್ ಅಸೋಸಿಯೇಷನ್ ವತಿಯಿಂದ ಲತ್ವೀಫಿ ಸಂಗಮ

ಮಂಗಳೂರು: ದಾರುಲ್ ಉಲೂಮ್ ಲತ್ವೀಫಿಯಾ ಅರೆಬಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ರಾಜ್ಯದ ವಿವಿಧ ಭಾಗಗಳಲ್ಲಿ ಸೇವಾ ನಿರತರಾಗಿರುವ ಲತ್ವೀಫಿ ವಿದ್ವಾಂಸರ ಒಕ್ಕೂಟವಾದ ಲತ್ವೀಫೀಸ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂ

30 Mar 2026 10:02 pm
ಮಂಗಳೂರು| ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನಗರದ ಅತ್ತಾವರದ ಅಪಾರ್ಟ್‌ಮೆಂಟ್ ಒಂದರ 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿರುವುದು ವರದಿಯಾಗಿದೆ. ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಆತ್ಮಹತ್ಯೆ ಮ

30 Mar 2026 9:54 pm
ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಶಾಸಕ ಬಿ.ಆರ್.ಪಾಟೀಲ್‌ ಸೂಚನೆ

ಆಳಂದ: ತಾಲೂಕಿನಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಶಾಸಕ ಬಿ.ಆರ್. ಪಾಟೀಲ್‌ ಅವರು ಟಾಸ್ಕ್ಫೋರ್ಸ್ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್

30 Mar 2026 9:53 pm
West Bengal | ಒಂದೇ ದಿನದಲ್ಲಿ 250ಕ್ಕೂ ಅಧಿಕ ಸರಕಾರಿ ಅಧಿಕಾರಿಗಳ ವರ್ಗಾವಣೆ; ಚುನಾವಣಾ ಆಯೋಗದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಟಿಎಂಸಿ

ಕೋಲ್ಕತಾ, ಮಾ. 30: ವಿಧಾನಸಭೆ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಒಂದೇ ದಿನದಲ್ಲಿ 250ಕ್ಕೂ ಅಧಿಕ ಸರಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಚುನಾವಣಾ ಆಯೋಗದ ವಿರುದ್ಧ ತೃಣಮೂಲ ಕಾಂಗ್ರೆಸ್ ಕಲ್ಕತ್ತಾ ಉಚ್ಚ ನ್ಯಾಯಾಲಯದ

30 Mar 2026 9:41 pm
ಎ.1ರಂದು ಉಚಿತ ಶ್ರವಣ ತಪಾಸಣೆ ಶಿಬಿರ

ಉಡುಪಿ, ಮಾ.30: ಬಿಜೆಪಿಯ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ , ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚ ಉಡುಪಿ ನಗರ, ಲಯನ್ಸ್ ಕ್ಲಬ್ ಪರ್ಕಳ (317 ಸಿ) ಹಾಗೂ ದಿವ್ಯಾಂಗ ರಕ್ಷಣ ಸಮಿತಿ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಉಚಿತ (ಕಿವಿ) ಶ್ರವಣ ತಪ

30 Mar 2026 9:38 pm
ಪಶ್ಚಿಮ ಏಶ್ಯಾ ಬಿಕ್ಕಟ್ಟು | ಅಪಾಯಗಳನ್ನು ಎದುರಿಸಲು ಕೇಂದ್ರ ಕ್ರಮ ಕೈಗೊಂಡಿದೆ: ರಾಜ್ಯ ಹಣಕಾಸು ಸಚಿವ ಪಂಕಜ್ ಚೌಧರಿ ಭರವಸೆ

ಹೊಸದಿಲ್ಲಿ, ಮಾ.30: ಪಶ್ಚಿಮ ಏಶ್ಯಾದಲ್ಲಿ ಮುಂದುವರಿದಿರುವ ಬಿಕ್ಕಟ್ಟಿನ ಹಿನ್ನೆಲೆ ದೇಶದ ಆರ್ಥಿಕತೆಗೆ ಉಂಟಾಗಬಹುದಾದ ಬಾಹ್ಯ ಅಪಾಯಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಹಣಕಾ

30 Mar 2026 9:36 pm
ಭಾರತ ನಕ್ಸಲ್ ಹಿಂಸಾಚಾರದಿಂದ ಮುಕ್ತ: ಅಮಿತ್ ಶಾ

ಹೊಸದಿಲ್ಲಿ, ಮಾ.30: ದೇಶದಲ್ಲಿ ಮಾವೋವಾದಿ ಪಿಡುಗು ನಿರ್ಮೂಲನಗೊಂಡಿದೆ ಮತ್ತು ಅದರ ಕೊನೆಯ ಭದ್ರಕೋಟೆಯಾಗಿದ್ದ ಛತ್ತೀಸ್‌ ಗಡದ ಬಸ್ತರ್ ಈಗ ‘ಅಭಿವೃದ್ಧಿಯ ಪಥದಲ್ಲಿ’ ಮುನ್ನಡೆಯುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು

30 Mar 2026 9:34 pm
ಆರಿಫ್ ಕೊಲೆ ಪ್ರಕರಣ: ಶಂಕಿತ ಆರೋಪಿಗಳ ವಿಚಾರಣೆ; ಆರು ಮಂದಿ ಭಾಗಿಯಾಗಿರುವುದು ತನಿಖೆಯಿಂದ ಬೆಳಕಿಗೆ

ಮಂಗಳೂರು: ರೌಡಿ ಶೀಟರ್ ಕಿನ್ಯ ಅಜ್ಜಿನಡ್ಕ ನಿವಾಸಿ ಆರೀಫ್ (40) ಕೊಲೆ ಪ್ರಕರಣದಲ್ಲಿ ಆರು ಮಂದಿ ಭಾಗಿಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಳಗ್ಗೆ ದಕ್ಕೆ ಮೀನು ಮಾರುಕಟ್ಟೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀ

30 Mar 2026 9:33 pm
ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ಕೆಲವು ಸೇನಾ ನೆಲೆಗಳನ್ನು ಇಸ್ರೇಲ್‌ ಗೆ ಸ್ಥಳಾಂತರಿಸಲು ಸಲಹೆ

ಜೆರುಸಲೇಂ, ಮಾ.30: ಈಗ ನಡೆಯುತ್ತಿರುವ ಯುದ್ಧ ಕೊನೆಗೊಂಡ ಬಳಿಕ ಮಧ್ಯಪ್ರಾಚ್ಯದಲ್ಲಿನ ಅಮೆರಿಕದ ಕೆಲವು ಸೇನಾ ನೆಲೆಗಳನ್ನು ತನ್ನ ಪ್ರದೇಶಕ್ಕೆ ಸ್ಥಳಾಂತರಿಸುವ ಪ್ರಸ್ತಾಪವನ್ನು ಅಮೆರಿಕದ ಮುಂದಿಡಲು ಇಸ್ರೇಲ್ ಸಿದ್ಧತೆ ನಡೆಸುತ

30 Mar 2026 9:32 pm
Mysuru | ದಾಸವಾಳ ಹೂವು ತಿಂದು ಮಗು ಸಾವು

ಮೈಸೂರು: ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ಏಳು ತಿಂಗಳ ಗಂಡು ಮಗು ದಾಸವಾಳದ ಹೂವು ತಿಂದು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಸುದರ್ಶನ್‌-ನವ್ಯ ದಂಪತಿಯ ಪುತ್ರ ಆರೂವರೆ ತಿಂಗಳ ಚಿನ್ಮಯ್‌ ಗೌಡ ಮೃತಪಟ್ಟ ಮಗು. ಮೊ

30 Mar 2026 9:31 pm
ಇರಾನ್ ಸಂಘರ್ಷ | ಒಂದೇ ದಿನದಲ್ಲಿ ಮುಗಿದ ಪಾಕಿಸ್ತಾನ ಆತಿಥ್ಯದ ಉನ್ನತ ಸಭೆ

ಇಸ್ಲಾಮಾಬಾದ್, ಮಾ.30: ಇರಾನ್ ಯುದ್ಧ ಅಂತ್ಯಗೊಳಿಸುವ ನಿಟ್ಟಿನಲ್ಲಿ ನೀಲ ನಕ್ಷೆಯನ್ನು ರೂಪಿಸುವ ಉದ್ದೇಶದಿಂದ ಪಾಕಿಸ್ತಾನ ಆಯೋಜಿಸಿದ್ದ ನಾಲ್ಕು ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಿಗದಿತ ಅವಧಿಗೂ ಮುನ್ನ ಮೊಟಕುಗೊಂಡಿರುವುದ

30 Mar 2026 9:29 pm
IPL ಗೆ ಕಾಲಿಟ್ಟ ಜಮ್ಮು-ಕಾಶ್ಮೀರದ ವೇಗಿ ಬ್ರಿಜೇಶ್ ಶರ್ಮಾ

ಬ್ರಿಜೇಶ್ ಶರ್ಮಾ | Photo Credit  : rajasthanroyals.com ಗುವಾಹಟಿ, ಮಾ.30: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಸೋಮವಾರ 2026ರ ಋತುವಿನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಆಡುವ 11ರ ಬಳಗದಲ್ಲಿ ಬ್ರಿಜೇಶ್ ಶರ್ಮಾಗೆ ಅವಕಾಶ ನೀಡ

30 Mar 2026 9:26 pm
2019ರ ನಂತರ CSK ಪಂದ್ಯ ತಪ್ಪಿಸಿಕೊಂಡ ಎಂ.ಎಸ್. ಧೋನಿ

ಎಂ.ಎಸ್. ಧೋನಿ | Photo Credit : PTI  ಹೊಸದಿಲ್ಲಿ, ಮಾ.30: ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಮವಾರ ನಡೆದ 2026ರ ಐಪಿಎಲ್ ಪಂದ್ಯದಲ್ಲಿ ಎಂ.ಎಸ್. ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಡುವ 11ರ ಬಳಗದಿಂದ ಹೊರಗುಳಿದರು. ಈ ಮೂಲಕ ವಿಕೆಟ್‌ಕೀಪರ್-

30 Mar 2026 9:21 pm
‘ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ’: ಬಹಳ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ ಎಂದ ಡಿ.ಕೆ. ಸುರೇಶ್

ಬೆಂಗಳೂರು: ಅಡುಗೆ ಅನಿಲ, ಇಂಧನ ತೈಲ ಸಮಸ್ಯೆ ವಿರುದ್ಧ ಕೋವಿಡ್ ಸಮಯದಲ್ಲಿ ಹೋರಾಡಿದಂತೆ ಹೋರಾಡಬೇಕು ಎಂದು ಪ್ರಧಾನಿ ಮೋದಿ ನೀಡಿರುವ ಸಂದೇಶದ ಕುರಿತು ಪ್ರತಿಕ್ರಿಯಿಸಿರುವ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಯಾವ ಸಮಸ್ಯೆ ಆಗುತ್ತ

30 Mar 2026 9:20 pm
ಎ.1ರಿಂದ ಬೆಂಗಳೂರಿನಲ್ಲಿ ರಾಷ್ಟ್ರೀಯ ಜನಗಣತಿ ಆರಂಭ; ಜಿಬಿಎನಿಂದ ಅಗತ್ಯ ಸಿದ್ಧತೆ

ಬೆಂಗಳೂರು: ಕೇಂದ್ರ ಸರಕಾರದ ಸೂಚನೆಯ ಮೇರೆಗೆ ಎ.1ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ ಆರಂಭವಾಗುತ್ತಿದ್ದು, ಪ್ರಾಧಿಕಾರದ ಐದು ನಗರ ಪಾಲಿಕೆಗಳಲ್ಲಿ ಗಣತಿಗೆ ಅಗತ್ಯ ಸಿದ್ಧತೆಗಳ

30 Mar 2026 9:13 pm
ಟ್ರಂಪ್ ಪ್ರಸ್ತಾಪಿಸಿರುವ ಶಾಂತಿ ಯೋಜನೆಗೆ ಇರಾನ್ ನಕಾರ

ಅಮೆರಿಕದೊಂದಿಗೆ ನೇರ ಮಾತುಕತೆ ನಡೆದಿಲ್ಲ: ಇರಾನ್ ಸ್ಪಷ್ಟನೆ

30 Mar 2026 9:12 pm
ಶೀಘ್ರ ಒಪ್ಪಂದವಾಗದಿದ್ದರೆ ಇರಾನ್‌ ನ ಇಂಧನ ಮೂಲಸೌಕರ್ಯ ಸ್ಫೋಟ: ಟ್ರಂಪ್ ಬೆದರಿಕೆ

ಟೆಹ್ರಾನ್, ಮಾ.30: ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಇರಾನ್‌ನ ‘ಹೆಚ್ಚು ಸಮಂಜಸವಾದ’ ಆಡಳಿತದೊಂದಿಗೆ ಅಮೆರಿಕ ಮಾತುಕತೆ ನಡೆಸುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದು, ಒಂದು ವೇಳೆ ಮಾ

30 Mar 2026 9:10 pm
Bengaluru | ಪರಪ್ಪನ ಅಗ್ರಹಾರಕ್ಕೆ ಸಿಮ್‍ಕಾರ್ಡ್ ತಂದ ಯುವತಿ ಸೆರೆ

ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ವಿಚಾರಣಾಧೀನ ಖೈದಿಯನ್ನು ಭೇಟಿ ಮಾಡಲು ತನ್ನ ಖಾಸಗಿ ಅಂಗದಲ್ಲಿ ಸಿಮ್‍ಕಾರ್ಡ್‍ಗಳನ್ನು ಅಡಗಿಸಿಟ್ಟುಕೊಂಡು ಬಂದಿದ್ದ ಆರೋಪದಡಿ ಯುವತಿಯನ್ನು ಪರಪ್ಪನ ಅಗ್

30 Mar 2026 9:09 pm
ಸುಳ್ಯ ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರು - ಎಇ ನಡುವೆ ಹೊಡೆದಾಟ: ಪ್ರಕರಣ ದಾಖಲು

ಸುಳ್ಯ: ಮೆಸ್ಕಾಂ ಕಚೇರಿಯಲ್ಲಿ ಗ್ರಾಹಕರು ಮತ್ತು ಮೆಸ್ಕಾಂ ಎಇ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರುವ ಬಗ್ಗೆ ಇತ್ತಂಡಗಳಿಂದ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಮೆಸ್ಕಾಂ ಎ

30 Mar 2026 9:09 pm
ತಬ್ರೀಝ್ ಪೆಟ್ರೋಕೆಮಿಕಲ್ಸ್ ಸ್ಥಾವರಕ್ಕೆ ದಾಳಿ

ಟೆಹ್ರಾನ್, ಮಾ.30: ಇರಾನ್‌ ನ ವಾಯವ್ಯ ಪ್ರಾಂತದಲ್ಲಿರುವ ತಬ್ರೀಝ್ ಪೆಟ್ರೋಕೆಮಿಕಲ್ಸ್ ಕಾಂಪ್ಲೆಕ್ಸ್‌ ನ ಒಂದು ಭಾಗದ ಮೇಲೆ ಸೋಮವಾರ ಬೆಳಿಗ್ಗೆ ವೈಮಾನಿಕ ದಾಳಿ ನಡೆದಿದ್ದು, ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿರುವುದಾಗಿ ಇರಾನ

30 Mar 2026 9:08 pm
ಫಿಡೆ ಕ್ಯಾಂಡಿಡೇಟ್ಸ್ ಚೆಸ್ ಪಂದ್ಯಾವಳಿ | ಪ್ರಜ್ಞಾನಂದಗೆ ಶುಭಾರಂಭ

ಆರ್. ಪ್ರಜ್ಞಾನಂದ | Photo Credit : PTI  ಸೈಪ್ರಸ್, ಮಾ.30: 2026ರ ಫಿಡೆ ಕ್ಯಾಂಡಿಡೇಟ್ಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಉತ್ತಮ ಆರಂಭ ಮಾಡಿದ್ದಾರೆ. ಅವರು ನೆದರ್‌ಲ್ಯಾಂಡ್ಸ್‌ನ ಅನಿಶ್ ಗಿರಿ

30 Mar 2026 9:04 pm
ಮಿಯಾಮಿ ಓಪನ್: ಜನ್ನಿಕ್ ಸಿನ್ನರ್ ಚಾಂಪಿಯನ್

ಜನ್ನಿಕ್ ಸಿನ್ನರ್ | Photo Credit : AP , PTI  ಮಿಯಾಮಿ, ಮಾ.30: ಮಳೆ ಬಾಧಿತ ಮಿಯಾಮಿ ಓಪನ್ ಟೆನಿಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಝೆಕ್ ಆಟಗಾರ ಜಿರಿ ಲೆಹೆಕ ಅವರನ್ನು ನೇರ ಸೆಟ್‌ ಗಳ ಅಂತರದಿಂದ ಮಣಿಸಿದ ಇಟಲಿಯ ಜನ್ನಿಕ್ ಸಿನ್ನರ್ ಚಾಂಪಿಯನ್ ಆ

30 Mar 2026 9:02 pm
ಎ.4ರಿಂದ ಬೊಳ್ಳಾರಗೋಳಿ ಪಂಚ ದೈವಗಳ ನೇಮೋತ್ಸವ

ಸುರತ್ಕಲ್‌: ಕುತ್ತೆತ್ತೂರು-ಸೂರಿಂಜೆ-ಶಿಬರೂರು-ಪಂಜ ಗ್ರಾಮಗಳನ್ನೊಳಗೊಂಡ ಬೊಳ್ಳಾರಗೋಳಿ ಪಂಚ ದೈವಗಳ ನೇಮೋತ್ಸವವು ಎ.4ರಿಂದ 8ರ ವರೆಗೆ ಸೂರಿಂಜೆ ಬೊಳ್ಳಾರಗುತ್ತಿನ ಬಾಕಿಮಾರು ಗದ್ದೆಯಲ್ಲಿ ನಡೆಯ ಲಿದೆ ಎಂದು ಬೊಳ್ಳಾರಗೋಳಿ ಪಂ

30 Mar 2026 8:58 pm
ಇರಾನ್–ಇಸ್ರೇಲ್ ಯುದ್ಧ | ಕುವೈತ್ ನಲ್ಲಿ ಮೃತಪಟ್ಟ ಭಾರತೀಯ ಕಾರ್ಮಿಕನಿಗೆ ಸಂತಾಪ ಸೂಚಿಸಿದ ಭಾರತ ಸರಕಾರ

ಹೊಸದಿಲ್ಲಿ, ಮಾ. 30: ಇರಾನ್ ಕ್ಷಿಪಣಿ ದಾಳಿಯಲ್ಲಿ ಕುವೈತ್ ನಲ್ಲಿ ರವಿವಾರ ಭಾರತೀಯ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಭಾರತ ಸರಕಾರವು ಸಂತಾಪ ವ್ಯಕ್ತಪಡಿಸಿದೆ. ಕುವೈತ್ ನಲ್ಲಿನ ಭಾರತೀಯ ರಾಯಭಾರ ಕಚೇರಿ ಈ ಕುರಿತು ಪ್ರಕಟಣೆ ನೀಡಿದ

30 Mar 2026 8:57 pm
ಗುಡ್ ಫ್ರೈಡೇ, ಈಸ್ಟರ್ ಪ್ರಯುಕ್ತ ವಿಶೇಷ ರೈಲು ಸಂಚಾರ

ಬೆಂಗಳೂರು: ಗುಡ್ ಫ್ರೈಡೇ ಹಾಗೂ ಈಸ್ಟರ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಎಸ್‍ಎಸ್‍ಎಸ್ ಹುಬ್ಬಳ್ಳಿ ಮತ್ತು ಕೇರಳದ ಕೊಲ್ಲಂ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು

30 Mar 2026 8:56 pm
ಮಹಿಳಾ ಸಬಲೀಕರಣದಿಂದ ಸುಸ್ಥಿರ ಸಮಾಜ: ಸಿಎ ಶಾಂತಾರಾಮ ಶೆಟ್ಟಿ

ಮಂಗಳೂರು , ಮಾ.30: ಮಹಿಳೆಯರಿಗೆ ಗೌರವ ನೀಡುವುದು ಕೇವಲ ಕರ್ತವ್ಯ ಅಲ್ಲ. ಅದು ನಮ್ಮ ಸಂಸ್ಕಾರ. ಮಹಿಳಾ ಸಬಲೀಕರಣವು ಸುಸ್ಥಿರ ಹಾಗೂ ಸಶಕ್ತ ಸಮಾಜ ನಿರ್ಮಾಣಕ್ಕೆ ಅಡಿಪಾಯವಾಗಿದೆ ಎಂದು ದ.ಕ.ಜಿಲ್ಲಾ ರೆಡ್‌ಕ್ರಾಸ್ ಸಮಿತಿಯ ಚೇರ್ಮನ್ ಸಿ

30 Mar 2026 8:55 pm
ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

ಬಾಗಲಕೋಟೆ: ಮುಖ್ಯಮಂತ್ರಿಯಾದಿಯಾಗಿ ಯಾರೇ ಇಲ್ಲಿ ಬಂದು ಬೀಡು ಬಿಟ್ಟರೂ ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ

30 Mar 2026 8:51 pm
ಮಧ್ಯಂತರ ಜಾಮೀನು ಮುಗಿದ ಬಳಿಕ ಜೈಲಿಗೆ ವಾಪಸ್ಸಾದ ಶರ್ಜೀಲ್ ಇಮಾಮ್

ಹೊಸದಿಲ್ಲಿ, ಮಾ. 30: ದಿಲ್ಲಿ ಗಲಭೆ ಪ್ರಕರಣದ ಆರೋಪಿ ಶರ್ಜೀಲ್ ಇಮಾಮ್ ಅವರು 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ತಿಹಾರ್ ಜೈಲಿಗೆ ವಾಪಸ್ಸಾದರು. ಮಧ್ಯಂತರ ಜಾಮೀನು ಅವಧಿಯಲ್ಲಿ ಈದ್ ಹಬ್ಬವನ್ನು ಕುಟುಂಬದವರೊ

30 Mar 2026 8:50 pm
IPL 2026 | ತವರು ತಂಡ ಮುಂಬೈ ಪರ ಸ್ಮರಣೀಯ ಪ್ರದರ್ಶನ ನೀಡಿದ ಶಾರ್ದುಲ್

 ಶಾರ್ದುಲ್ ಠಾಕೂರ್ |  Photo Credit : ANI  ಮುಂಬೈ, ಮಾ.30: ಕಳೆದ ಒಂದು ದಶಕದಿಂದ ಐಪಿಎಲ್ ಆಡುತ್ತಿರುವ ವೇಗದ ಬೌಲರ್ ಶಾರ್ದುಲ್ ಠಾಕೂರ್, ಕಳೆದ ಋತುವಿನ ತನಕ ಐದು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದರು. ಅವರು ಎರಡು ಬಾರಿ ಪ್ರಶಸ್ತಿ ಗ

30 Mar 2026 8:46 pm
ಅರ್ಹ ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ

ಉಡುಪಿ, ಮಾ.30: ಯುವಬಂಟರ ಸಂಘ ಕಂಬಳಕಟ್ಟ -ಕೊಡವೂರು, ಜೆ.ಎಸ್.ಡಬ್ಲ್ಯೂ ಫೌಂಡೇಶನ್ ಮಂಗಳೂರು, ಲಯನ್ಸ್ ಕ್ಲಬ್ ಉಡುಪಿ-ಚೇತನ ಹಾಗೂ ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಗಳ ಆಶ್ರಯದಲ್ಲಿ ಇಂಡಿಯಾ ವಿಷನ್ ಇನ್ಸ್ಟಿಟ್ಯೂಟ್ ಸಹಯೋಗದೊಂದಿಗೆ

30 Mar 2026 8:44 pm
ಎನ್‌ಎಬಿಎಲ್ ಮಾನ್ಯತೆ ಕುರಿತು ಜಾಗೃತಿ ಕಾರ್ಯಕ್ರಮ

ಉಡುಪಿ, ಮಾ.30: ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ನ್ಯಾಷನಲ್ ಅಕ್ರೆಡಿಟೇಷನ್ ಬೋಡರ್ ಫಾರ್ ಟೆಸ್ಟಿಂಗ್ ಅಂಡ್ ಕ್ಯಾಲಿಬ್ರೇಶನ್ ಸಹಯೋಗದಲ್ಲಿ ಎನ್.ಎ.

30 Mar 2026 8:42 pm
ಅಶ್ವಿನ್ ವಿರುದ್ಧ ಸೆಹ್ವಾಗ್‌ ರಿಂದ ಕಳಪೆ ಅಭಿರುಚಿಯ ಅಪಹಾಸ್ಯ: ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ತೀವ್ರ ಆಕ್ಷೇಪ

ವಿರೇಂದ್ರ ಸೆಹ್ವಾಗ್, ಆರ್. ಅಶ್ವಿನ್ | Photo Credit ; X ಮುಂಬೈ: ಮಾರ್ಚ್ 28ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ವೇಳೆ ಭಾರತ ತಂಡದ ಮಾ

30 Mar 2026 8:42 pm
ಕಲಬುರಗಿ| ನೀಲಹಳ್ಳಿಯಲ್ಲಿ ನೂತನ ಶಾಲಾ ಕೊಠಡಿಗಳ ಲೋಕಾರ್ಪಣೆ

ಸೇಡಂ: ಗ್ರಾಮೀಣ ಭಾಗದ ಸರಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಹೈಟೆಕ್ ಆಗಿ ಅಭಿವೃದ್ಧಿಪಡಿಸುವುದು ಹಾಗೂ ನಮ್ಮ ಭಾಗದ ಮಕ್ಕಳಿಗೆ ಉದ್ಯೋಗಾಧಾರಿತ ತಾಂತ್ರಿಕ ಶಿಕ್ಷಣ ನೀಡುವುದು ಸರಕಾರದ ಸಂಕಲ್ಪವಾಗಿದೆ ಎ

30 Mar 2026 8:41 pm
ದೇವರ ಸಾಮಿಪ್ಯವನ್ನು ಕಾಣಲು ತಪಸ್ಸು ಕಾಲ ಕ್ರೈಸ್ತರಿಗೆ ಮಾರ್ಗದರ್ಶಿ: ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ, ಮಾ.30: ಪ್ರಾರ್ಥನೆ, ಉಪವಾಸ, ದಾನ ಧರ್ಮದ ಮೂಲಕ ದೇವರ ಸಾಮಿಪ್ಯವನ್ನು ಕಾಣಲು ತಪಸ್ಸು ಕಾಲ ಕ್ರೈಸ್ತರಿಗೆ ಮಾರ್ಗದರ್ಶಿ ಯಾಗಿದೆ ಎಂದು ಉಡುಪಿ ಕೆಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಡಾ.ಜೆರಾಲ್ಡ್ ಐಸಾ

30 Mar 2026 8:39 pm
ಭಾರತದ ಖಾಸಗಿ ಬಾಹ್ಯಾಕಾಶ ಕಂಪೆನಿಯ ‘ಅಗಸ್ತ್ಯ-1’ ಬಗ್ಗೆ ನಿಮಗೆ ಗೊತ್ತೇ?

ಇಸ್ರೋ ಸಂಸ್ಥೆಯಲ್ಲಿ ಕೆಲಸ ಮಾಡಿದ ಪರಿಣತ ವಿಜ್ಞಾನಿಗಳು ಗುಜರಾತ್‌ ನಲ್ಲಿ ಖಾಸಗಿ ಬಾಹ್ಯಾಕಾಶ ಕೇಂದ್ರವೊಂದನ್ನು ಸ್ಥಾಪಿಸುತ್ತಿದ್ದಾರೆ. ಗುಜರಾತ್‌ ನ ಸೂರತ್ ಮೂಲದ ಸ್ಟಾರ್ಟಪ್ ಕಂಪನಿ ಭಾರತ್ ಸ್ಪೇಸ್ ವೆಹಿಕಲ್ (ಬಿಎಸ್ವಿ) ಭ

30 Mar 2026 8:37 pm
Jharkhand | ರಾಮನವಮಿ ಮೆರವಣಿಗೆಗಳಲ್ಲಿ ಇಬ್ಬರ ಹತ್ಯೆ

ರಾಂಚಿ, ಮಾ.30: ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಪ್ರತ್ಯೇಕ ರಾಮನವಮಿ ಮೆರವಣಿಗೆಗಳಲ್ಲಿ 21 ವರ್ಷದ ಇಬ್ಬರು ಯುವಕರನ್ನು ಕೊಚ್ಚಿ ಹತ್ಯೆಗೈಯಲಾಗಿದೆ. ಈ ಎರಡೂ ಘಟನೆಗಳು ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಝಂಡಾ ಚೌಕ್‌ ನಲ್ಲ

30 Mar 2026 8:21 pm
ಅಫಜಲಪುರ| ಬಿಎಸ್‌ಪಿ ಜಿಲ್ಲಾ ಉಪಾಧ್ಯಕ್ಷರಾಗಿ ಬಸವರಾಜ ಝಳಕಿ ನೇಮಕ

ಅಫಜಲಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆಯು ಅಫಜಲಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಡಾ. ಶಾಂತಮಲ್ಲ ಹೊನ್ನಂಗೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲೂಕಿನ ಬಳೂರ್ಗ

30 Mar 2026 8:18 pm
ರಾಜ್ಯಸಭೆ: ಒಬಿಸಿ ಮೀಸಲಾತಿ ದುರ್ಬಳಕೆ ಕುರಿತು ಬಿಜೆಪಿ ಸಂಸದನ ಹೇಳಿಕೆ ವಿರೋಧಿಸಿ ಪ್ರತಿಪಕ್ಷದ ಸಭಾತ್ಯಾಗ

ಹೊಸದಿಲ್ಲಿ, ಮಾ.30: ಧರ್ಮದ ಹೆಸರಿನಲ್ಲಿ ಒಬಿಸಿ ಮೀಸಲಾತಿಯ ದುರ್ಬಳಕೆಯಾಗುತ್ತಿದೆ ಎಂಬ ಬಿಜೆಪಿ ಸದಸ್ಯ ಕೆ. ಲಕ್ಷ್ಮಣ ಅವರ ಹೇಳಿಕೆಯನ್ನು ವಿರೋಧಿಸಿ ಸೋಮವಾರ ರಾಜ್ಯಸಭೆಯಲ್ಲಿ ಹಲವಾರು ಪ್ರತಿಪಕ್ಷಗಳು ಸಭಾತ್ಯಾಗ ನಡೆಸಿದವು. ಸಭ

30 Mar 2026 8:18 pm
ಇರಾನ್‌ ನಲ್ಲಿ ಭೂ ದಾಳಿಗೆ ಅಮೆರಿಕ ಚಿಂತನೆ: ಟ್ರಂಪ್ ಮುಂದಿರುವ ಆಯ್ಕೆಗಳೇನು?

ಅಮೆರಿಕ ಸೇನೆಯು ಇರಾನ್‌ ನಲ್ಲಿ ಭೂ ದಾಳಿ ನಡೆಸಲು ಯೋಜನೆ ರೂಪಿಸಿದೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಈ ವಾರದ ಆರಂಭದಲ್ಲಿ ಆಕ್ಸಿಯಾಸ್ ವರದಿಯೊಂದು, ಶ್ವೇತಭವನ ಮತ್ತು ಪೆಂಟಗನ್ ಮುಂದಿನ ದಿನಗಳಲ್ಲಿ ಮಧ್ಯಪ್ರಾಚ್ಯಕ್

30 Mar 2026 8:10 pm
ರಾಯಚೂರು| ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಪತಿ ಮತ್ತು ಅತ್ತೆ ವಿರುದ್ಧ ವರದಕ್ಷಿಣೆ ಕಿರುಕುಳ, ಕೊಲೆ ಆರೋಪ

30 Mar 2026 8:07 pm
ಮಹಿಳೆಯರಿಗೆ ಉನ್ನತ ಶಿಕ್ಷಣಕ್ಕೆ ಆದ್ಯತೆ ಅಗತ್ಯ: ರಾಜೇಶ್ ಪ್ರಸಾದ್

ಮಂಗಳೂರು, ಮಾ.30: ಸಮಾಜದಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಬುದ್ದಿಮತ್ತೆಯನ್ನು ಹೊಂದಿದ್ದು, ಅವರಿಗೆ ಉನ್ನತ ಶಿಕ್ಷಣ, ಸೌಲಭ್ಯಗಳನ್ನು ನೀಡುವ ಮೂಲಕ ಸಮಾನ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಚಂಡಿಗಢ ರಾಜ್ಯ ಸರ್ಕಾರದ ಮುಖ

30 Mar 2026 7:59 pm
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯಕ್ಕೆ ಎಸ್‌ಡಿಪಿಐ ಆಗ್ರಹ

ಮಂಗಳೂರು, ಮಾ.30: ಮಂಗಳೂರಿನಲ್ಲಿ ಹಜ್ ಭವನ ಕೂಡಲೇ ನಿರ್ಮಿಸಬೇಕು ಮತ್ತು ಮಂಗಳೂರಿನಿಂದ ಹಜ್‌ ಯಾತ್ರೆ ಕೈಗೊಳ್ಳುವವರಿಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದಾತ್

30 Mar 2026 7:57 pm
ಯತ್ನಾಳ್‌ ಅವರಿಗೆ ಸ್ವಾಭಿಮಾನ, ಮಾನ ಮರ್ಯಾದೆ ಇದ್ದರೆ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲಿ: ಸಚಿವ ಎಂ.ಬಿ. ಪಾಟೀಲ್‌ ಸವಾಲು

ವಿಜಯಪುರ : ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು, ಮಾತು ಎತ್ತಿದರೆ ಸಾಕು ಯಡಿಯೂರಪ್ಪ ಕುಟುಂಬ, ವಿಜಯೇಂದ್ರ ಎಂದು ವಾಗ್ದಾಳಿ ನಡೆಸುವ ಅವರು ಈಗ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಚುನಾವಣೆಗೆ ಹೇಗೆ ಬೆಂಬಲ ನ

30 Mar 2026 7:53 pm
ಕಬಕ - ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ 2.91 ಕೋಟಿ ರೂ. ಮಂಜೂರು: ಸಂಸದ ಬ್ರಿಜೇಶ್ ಚೌಟ

ಮಂಗಳೂರು, ಮಾ.30: ಕಬಕ - ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ತಿ

30 Mar 2026 7:53 pm
ಕಲಬುರಗಿ ಹೆಲ್ತ್ ಹಬ್‌ಗೆ ಅಡಿಪಾಯ ಹಾಕಿದ್ದೇವೆ: ಡಾ.ಶರಣಪ್ರಕಾಶ್‌ ಪಾಟೀಲ್‌

ಕಲಬುರಗಿ: ಮಧುಮೇಹಿ ರೋಗಿಗಳ ಚಿಕಿತ್ಸೆಗೆ ಬೆಂಗಳೂರು ಹೊರತುಪಡಿಸಿ ಕಲಬುರಗಿ ಮತ್ತು ಮೈಸೂರಿನಲ್ಲಿ ಇನ್ಸ್ಟಿಟ್ಯೂಟ್ ಆಫ್ ಡಯಾಬೆಟಾಲೋಜಿ ಘಟಕ ಸ್ಥಾಪಿಸಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್

30 Mar 2026 7:51 pm
ಖಾರ್ ಲ್ಯಾಂಡ್ ಯೋಜನೆ ಅನುದಾನ ಬದಲಾಯಿಸಿ ಅನ್ಯಾಯ: ರಘುಪತಿ ಭಟ್

ಉಡುಪಿ, ಮಾ.30: ಹಾರಾಡಿ ಹಾಗೂ ಅಂಬಲಪಾಡಿ ಗ್ರಾಪಂ ವ್ಯಾಪ್ತಿಯ ಖಾರ್ ಲ್ಯಾಂಡ್ ಯೋಜನೆ ಅನುದಾನ ಬೇರೆಡೆಗೆ ಬದಲಾಯಿಸುವ ಮೂಲಕ ರೈತರಿಗೆ ಮಾಡಿದ ಅನ್ಯಾಯವನ್ನು ಕೂಡಲೇ ಸರಿಪಡಿಸುವಂತೆ ಮಾಜಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ. 2022-23

30 Mar 2026 7:49 pm
ಬಡಕುಟುಂಬಕ್ಕೆ ನಿರ್ಮಿಸಲಾದ ವಾತ್ಸಲ್ಯ ಮನೆ ಹಸ್ತಾಂತರ

ಕುಂದಾಪುರ, ಮಾ.30: ಹೆಮ್ಮಾಡಿ ಸಮೀಪದ ಕಟ್ಬೇಲ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಲ್ಕುಂದ ಗ್ರಾಮದ ಕೊಲ್ಲೂರು ಮುಖ್ಯ ರಸ್ತೆಯ ಹತ್ತಿರದಲ್ಲೇ ಇರುವ ಪುಟ್ಟ ಜೋಪಡಿಯಲ್ಲಿದ್ದ ರಾಜು ಹಾಗೂ ಲಕ್ಷ್ಮೀ ದಂಪತಿಗೆ ಶ್ರೀಕ್ಷೇತ್ರ ಧರ

30 Mar 2026 7:45 pm
ಜಗತ್ತಿಗೆ ಅಹಿಂಸೆ ಮತ್ತು ಶಾಂತಿ ಸಂದೇಶ ನೀಡಿದ ಮಹಾವೀರರು: ಮಹಾವೀರ ಜಯಂತಿಯಲ್ಲಿ ಎಂ.ಎ.ಗಫೂರ್

ಉಡುಪಿ, ಮಾ.30: ಜೈನಧರ್ಮದ 24ನೇ ತೀರ್ಥಂಕರರಾಗಿ ಲೋಕ ಕಲ್ಯಾಣಕ್ಕೆ ಮುಂದಾದ ಮಹಾವೀರರು, ಪಂಚತತ್ವದಡಿಯಲ್ಲಿ ಸಮಾಜವನ್ನು ಕಟ್ಟುವ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ. ಅಲ್ಲದೇ ಅವರು ಇಡೀ ಜಗತ್ತಿಗೆ ಶಾಂತಿ ಹಾಗೂ ಅಹಿಂಸೆಯ ಸಂದೇಶವ

30 Mar 2026 7:42 pm
ಕಲಬುರಗಿ|ಮ್ಯಾಟ್ರಿಕ್ಸ್ ಆಗ್ರೋ ಕಂಪೆನಿ ಏಕಾಏಕಿ ಬಂದ್; ಕಾರ್ಮಿಕರಿಗೆ ನ್ಯಾಯ ಒದಗಿಸುವಂತೆ ಸಚಿವರಿಗೆ ಮನವಿ

ಚಿಂಚೋಳಿ: ತಾಲೂಕಿನ ಪೋಲಕಪಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ‘ಮ್ಯಾಟ್ರಿಕ್ಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಕಂಪೆನಿಯು ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘಿಸಿ ಏಕಾಏಕಿ ಬಂದ್ ಆಗಿರುವ ಘಟನ

30 Mar 2026 7:38 pm
ಶಾಸಕರು IPL ಉಚಿತ ಟಿಕೆಟ್ ಕೇಳುವುದು ತಪ್ಪು: ಡಿ.ಕೆ. ಸುರೇಶ್

ಬೆಂಗಳೂರು: ಶಾಸಕರು ಉಚಿತವಾಗಿ ಐಪಿಎಲ್ ಟಿಕೆಟ್ ಕೇಳಿರುವುದು ತಪ್ಪು. ಪಂದ್ಯ ವೀಕ್ಷಣೆ ಮಾಡುವ ಆಸೆ ಇರುವವರು ವೈಯಕ್ತಿಕವಾಗಿ ಹಣ ಕೊಟ್ಟು ಹೋಗಿ ನೋಡಲಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವ

30 Mar 2026 7:14 pm
ದಾವಣಗೆರೆ, ಬಾಗಲಕೋಟೆಯಲ್ಲಿ 50,000 ಮತಗಳ ಅಂತರದಲ್ಲಿ ಕಾಂಗ್ರೆಸ್‌ಗೆ ಗೆಲುವು ; ಬಸವರಾಜ ರಾಯರೆಡ್ಡಿ ವಿಶ್ವಾಸ

ಕುಕನೂರು: ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು  50 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ವಿಶ್ವಾಸವನ್ನು

30 Mar 2026 7:11 pm
ವಿಜಯನಗರ| ಜಿಲ್ಲೆಯ ವಿವಿಧೆಡೆ ಬೈಕ್‌ ಕಳ್ಳತನ ನಡೆಸುತ್ತಿದ್ದ ಆರೋಪಿಯ ಬಂಧನ: 12.81 ಲಕ್ಷ ಮೌಲ್ಯದ 14 ಬೈಕ್‌ಗಳು ವಶಕ್ಕೆ

ವಿಜಯನಗರ: ಜಿಲ್ಲೆಯ ವಿವಿಧೆಡೆ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು 12 ಲಕ್ಷ 81 ಸಾವಿರ ಮೌಲ್ಯದ ವಿವಿಧ ಕಂಪೆನಿಗಳ 14 ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಫೆಬ್ರವರಿ 15ರಂದು ವೆಂಕಟೇಶ್ ಎಂಬವರ

30 Mar 2026 7:03 pm
Belagavi | ಹಿಡಕಲ್ ಜಲಾಶಯ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತ್ಯು

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೇಗುಡನಟ್ಟಿ ಗ್ರಾಮದ ಬಳಿ ಇರುವ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ಬಾಲಕರು ಸೋಮವಾರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಮೃತರನ್ನು ಕೃಷ್ಣಾ

30 Mar 2026 6:53 pm
ವಿಜಯನಗರ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ: 1,524 ಗ್ರಾಂ ಗಾಂಜಾ ವಶ

ವಿಜಯನಗರ: ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಆರೋಪಿಯನ್ನು ಬಂಧಿಸಿದ ಪೊಲೀಸರು 1,524 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ಪಿ.ಐ ಹಾಗೂ ಸಿಬ್ಬಂದಿಗಳ

30 Mar 2026 6:48 pm
ರೋಡ್ ರೇಜ್‌ | ಗುರಿ ತಪ್ಪಿದ ಗುಂಡಿನೇಟಿಗೆ ವಾಕಿಂಗ್ ಮಾಡುತ್ತಿದ್ದ ನಿವೃತ್ತ ಬ್ರಿಗೇಡಿಯರ್ ಮೃತ್ಯು

ಡೆಹ್ರಾಡೂನ್, ಮಾ. 30: ರಸ್ತೆ ಮೇಲಿನ ವಾಗ್ವಾದ ರೋಡ್ ರೇಜ್ ಹಿಂಸಾಚಾರಕ್ಕೆ ತಿರುಗಿ, ತಮ್ಮಷ್ಟಕ್ಕೆ ವಾಕಿಂಗ್ ಮಾಡುತ್ತಿದ್ದ ನಿವೃತ್ತ ಬ್ರಿಗೇಡಿಯರ್ ವಿ.ಕೆ. ಜೋಶಿ (70) ಅವರಿಗೆ ಗುರಿ ತಪ್ಪಿದ ಗುಂಡೇಟು ತಗುಲಿ, ಬಲಿಯಾದ ಘಟನೆ ಸೋಮವಾರ

30 Mar 2026 6:43 pm
ಸೌಹಾರ್ದತೆಯ ಸಂದೇಶ ಸಾರಿದ ‘ಈದ್ ಮಿಲನ್’ ಹಾಗೂ ‘ಮಸೀದಿ ದರ್ಶನ’ ಕಾರ್ಯಕ್ರಮ

ಭಟ್ಕಳ: ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಪರಸ್ಪರ ನಂಬಿಕೆಯನ್ನು ವೃದ್ಧಿಸುವ ಉದ್ದೇಶದಿಂದ ಜೆಸಿಐ ವಲಯ 15ರ ವತಿಯಿಂದ ಮಾ.29 ಭಾನುವಾರ ಆಯೋಜಿಸಿದ್ದ ಮಸೀದಿ ದರ್ಶನ ಹಾಗೂ ಈದ್ ಮಿಲನ್ ಕಾರ್ಯಕ್ರಮಗಳು ಗಮನ ಸೆಳೆದವು. ಶಿರೂರಿನ ಎಂ.

30 Mar 2026 6:28 pm
ಬೆಂಗಳೂರು ಫೋಟೋಗ್ರಾಫಿಕ್‌ ಕ್ಲಬ್‌ ಆಯೋಜಿಸಿದ್ದ ಛಾಯಾಚಿತ್ರ ಸ್ಪರ್ಧೆಯಲ್ಲಿ ಭರತ್‌ ಕಂದಕೂರ್‌ಗೆ ಪ್ರಶಸ್ತಿ

ಕೊಪ್ಪಳ: ಬೆಂಗಳೂರು ಫೋಟೋಗ್ರಾಫಿಕ್‌ ಕ್ಲಬ್‌ ಆಯೋಜಿಸಿದ್ದ 'ಕರ್ನಾಟಕದ ಜಾತ್ರೆ ಮತ್ತು ಉತ್ಸವಗಳು’ ಕುರಿತ ಛಾಯಾಚಿತ್ರ ಸ್ಪರ್ಧೆಯಲ್ಲಿ ಕೊಪ್ಪಳದ ಛಾಯಾಗ್ರಹಕ ಭರತ್ ಕಂದಕೂರ ಅವರಿಗೆ ಬಹುಮಾನ ಲಭಿಸಿದೆ. ದೊಡ್ಡಬಳ್ಳಾಪುರದ ಸುಧ

30 Mar 2026 6:20 pm
ಮಿಲ್ಕ್ ಚಾಕಲೇಟುಗಳಿಗಿಂತ ಡಾರ್ಕ್ ಚಾಕಲೇಟು ಆರೋಗ್ಯಕರವೆ?; ಇಲ್ಲಿದೆ ಮಾಹಿತಿ...

ಸಾಂದರ್ಭಿಕ ಚಿತ್ರ | Photo Credit : freepik ಮಿಲ್ಕ್ ಚಾಕಲೇಟುಗಳು ಸಾಮಾನ್ಯವಾಗಿ ಶೇ 20-30 ರಷ್ಟು ಕೋಕಾ ಸಾಲಿಡ್‌ಗಳನ್ನು ಹೊಂದಿರುತ್ತದೆ. ಬಹುಪಾಲನ್ನು ಹಾಲಿನ ಅಂಶಗಳು ಮತ್ತು ಸಕ್ಕರೆಯಿಂದ ತಯಾರಿಸಲಾಗುತ್ತದೆ. ಈಸ್ಟರ್ ಚಾಕಲೇಟುಗಳು ಮಾರುಕ

30 Mar 2026 6:20 pm
ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಕಚ್ಚಾ ತೈಲದ ಬೆಲೆ ಏರಿಕೆ ಭಾರತದಲ್ಲಿ ಇಂಧನ ದರಗಳ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ?

ಅಮೆರಿಕ-ಇರಾನ್ ಯುದ್ಧ ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಣೆ ಸಮಸ್ಯೆಗಳ ನಡುವೆ, ಪ್ರಪಂಚದಾದ್ಯಂತದ ದೇಶಗಳು ಪೆಟ್ರೋಲ್, ಡೀಸೆಲ್, ಅನಿಲ ಬೆಲೆಗಳನ್ನು ಹೆಚ್ಚಿಸುವಂತೆ ಅಥವಾ ಪಡಿತರ ಕ್ರಮಗಳನ್ನು ಘೋಷಿಸುವಂತೆ ಒತ್ತಾಯಿಸಲ್ಪ

30 Mar 2026 6:14 pm
ಬೆಂಗಳೂರು ವಿಶ್ವವಿದ್ಯಾಲಯದಿಂದ ನಂದಕುಮಾರ್ ಅವರಿಗೆ ಪಿಎಚ್‌ಡಿ ಪದವಿ

ಬೀದರ್ : ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್ ಗ್ರಾಮದ ನಂದಕುಮಾರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಪಿಎಚ್‌ಡಿ ಪದವಿ ಲಭಿಸಿದೆ. ನಂದಕುಮಾರ್ ಅವರು ಬೆಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ

30 Mar 2026 4:39 pm
ಯುದ್ಧ ಮಾಡುವವರ ಪ್ರಾರ್ಥನೆಗಳನ್ನು ದೇವರು ಸ್ವೀಕರಿಸುವುದಿಲ್ಲ: ಪೋಪ್ ಲಿಯೋ

“ರಕ್ತ ಮೆತ್ತಿದ ಕೈಗಳ ಪ್ರಾರ್ಥನೆ ತಿರಸ್ಕೃತವಾಗುತ್ತದೆ”

30 Mar 2026 4:38 pm
ಡಾಲರ್ ಎದುರು ದಾಖಲೆಯ 95 ರೂ.ಗೆ ಕುಸಿದ ರೂಪಾಯಿ ಮೌಲ್ಯ

► RBI ಕ್ರಮಗಳ ಹೊರತಾಗಿಯೂ ಸ್ಥಿರವಾಗಿ ನಿಲ್ಲದ ರೂಪಾಯಿ ಮಾರುಕಟ್ಟೆ►ರೂಪಾಯಿ ಮೌಲ್ಯ ಕುಸಿಯಲು ಕಾರಣವೇನು?

30 Mar 2026 4:25 pm
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ಮಂಗಳೂರು ತಹಶೀಲ್ದಾರ್ ಕರೆ

ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ ಪರವಾಗಿ ಜನಗಣತಿ ಕಾಯ್ದೆ-1948ರ ಪ್ರಕಾರ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನ

30 Mar 2026 4:14 pm
Visakhapatnam | ಪ್ರಿಯತಮೆಯ ಹತ್ಯೆಗೈದು ಮೃತದೇಹವನ್ನು ತುಂಡುತುಂಡು ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆಯ ಸಿಬ್ಬಂದಿ!

ವಿಶಾಖಪಟ್ಟಣಂ: 35 ವರ್ಷದ ನಾಕಾಪಡೆ ಸಿಬ್ಬಂದಿಯೊಬ್ಬ 29 ವರ್ಷದ ಮಹಿಳೆಯನ್ನು ಹತ್ಯೆಗೈದು, ಆಕೆಯ ದೇಹವನ್ನು ತುಂಡುತುಂಡು ಮಾಡಿ, ಕೆಲವು ಭಾಗಗಳನ್ನು ಫ್ರಿಜ್ ನಲ್ಲಿಟ್ಟ ಆಘಾತಕಾರಿ ಘಟನೆ ವಿಶಾಖಪಟ್ಟಣಂ ನಗರದ ಗಜುವಾಕು ಪೊಲೀಸ್ ಠಾ

30 Mar 2026 4:12 pm
ಮೂಡಿಗೆರೆ | ಕಾಡಾನೆ ದಾಳಿ: ಮಹಿಳೆಗೆ ಗಾಯ

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಮೂಡಿಗೆರೆ ತಾಲೂಕಿನ ಜಿ. ಹೊಸಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಜಿ. ಹೊಸಳ್ಳಿ ಗ್ರಾಮದ ನಿವಾಸಿ ಗುರುವಮ್ಮ (45) ಕಾ

30 Mar 2026 3:57 pm
ಬಹುಭಾಷಾ ನಟ ಪ್ರಕಾಶ್ ರಾಜ್ ಗೆ ಮಾತೃವಿಯೋಗ

ಹೈದರಾಬಾದ್/ಬೆಂಗಳೂರು, ಮಾ.30: ಚಿಂತಕ, ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ (85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವರ್ಣಲತಾ ರವಿವಾರ ಹೈದಾರಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳ

30 Mar 2026 3:39 pm
ಭದ್ರಾವತಿ | ಸೇತುವೆಯಿಂದ ಉರುಳಿಬಿದ್ದ ಬಸ್: ಹಲವರಿಗೆ ಗಾಯ

ಶಿವಮೊಗ್ಗ: ದಾವಣಗೆರೆಯಿಂದ ಭದ್ರಾವತಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸೇತುವೆಯಿಂದ ಉರುಳಿಬಿದ್ದ ಘಟನೆ ಭದ್ರಾವತಿ ತಾಲೂಕಿನ ವೀರಾಪುರ ಸಮೀಪದ ಕಾಗೆಹಳ್ಳ ಎಂಬಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅನೇಕ ಮಂದಿ ತೀವ್ರವಾಗಿ ಗ

30 Mar 2026 3:19 pm
ʼಲಿವ್-ಇನ್ʼ ಜೋಡಿಗಳಿಗೆ ವಿವಾಹಿತ ಸ್ಥಾನಮಾನ; 2027 ಜನಗಣತಿಯಲ್ಲಿ ಹೊಸ ನಿಯಮ

ಹೊಸದಿಲ್ಲಿ: 2027ರ ಜನಗಣತಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ತಮ್ಮ ಸಂಬಂಧವನ್ನು ‘ಸ್ಥಿರ’ವೆಂದು ಪರಿಗಣಿಸುವ ಲಿವ್-ಇನ್ ಜೋಡಿಗಳನ್ನು ವಿವಾಹಿತ ದಂಪತಿಗಳೆಂದು ಪರಿಗಣಿಸಲಾಗುತ್ತದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಜನಗಣತ

30 Mar 2026 3:01 pm
ಚಾಮರಾಜನಗರ: ಐದು ಸರಕಾರಿ ಶಾಲೆಗಳ ಎಸ್‌ಡಿಎಂಸಿಗೆ ಒಂದು ಲಕ್ಷ ರೂ. ಬಹುಮಾನ

ಚಾಮರಾಜನಗರ, ಮಾ.29: ಅಂತರ್‌ರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿರುವ ಸರಕಾರಿ ಶಾಲೆಯಗಳಲ್ಲಿ ಪೈಕಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 5 ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ (ಎಸ್‌ಡಿಎಂಸಿ) 1 ಲಕ್ಷ ರೂ. ನ

30 Mar 2026 3:01 pm
ಪ್ರೊ. ವಸೀಂ ಅಹ್ಮದ್ ಹಲ್ವೇಗಾರ್ ಅವರಿಗೆ ಡಾಕ್ಟರೇಟ್ ಪದವಿ ಪ್ರದಾನ

ಭಟ್ಕಳ: ಇಲ್ಲಿನ ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ (ಎಐಟಿಎಂ) ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ವಸೀಂ ಅಹ್ಮದ್ ಹಲ್ವೇ

30 Mar 2026 2:38 pm
ಪಶ್ಚಿಮ ಏಷ್ಯಾದ ಯುದ್ಧದ ಪರಿಣಾಮ ಮತ್ತೆ ಕುಸಿದ ಷೇರುಗಳು

ಕಚ್ಚಾ ತೈಲ ಬೆಲೆಗಳು ಏರಿಕೆಯಲ್ಲೇ ಇದ್ದ ಪರಿಣಾಮವಾಗಿ ಸೋಮವಾರ ಭಾರತದ ಬೆಂಚ್ಮಾರ್ಕ್ ಷೇರು ಸೂಚ್ಯಂಕಗಳು ಶೇ 1ಕ್ಕೂ ಮೀರಿ ಕುಸಿತ ಕಂಡಿವೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧವು ಐದನೇ ವಾರಕ್ಕೆ ತಲುಪಿರುವುದು ಮತ್ತು ಕದನ ವಿರಾಮ ಅಸಂ

30 Mar 2026 2:34 pm
ಕರಾವಳಿ ಕರ್ನಾಟಕದ ಪ್ರಥಮ ಎನ್- ಜೆನ್ ಅಂಚೆ ಕಚೇರಿ

ಮಾ. 30ರಂದು ಸುರತ್ಕಲ್ ಎನ್‌ಐಟಿಕೆಯಲ್ಲಿ ಉದ್ಘಾಟನೆ

30 Mar 2026 2:33 pm
ರಾಜ್ಯದಲ್ಲಿ ಭರ್ತಿಯಾಗದ 783 ಪಿಜಿ ಮೆಡಿಕಲ್ ಸೀಟುಗಳು

ಈ ವರ್ಷ ಬೇಡಿಕೆಯಿರುವ ಕೋರ್ಸ್‌ಗಳಲ್ಲಿಯೂ ಸೀಟು ಉಳಿಕೆ

30 Mar 2026 2:22 pm
ಪ್ರವಾಸಿಗರ ಆಕರ್ಷಣೆ ಕೇಂದ್ರ ಹೊನ್ನೇಕುಡಿಗೆ ಸೇತುವೆ

► ಲೋಕಾರ್ಪಣೆಗೆ ಸಜ್ಜು ►ಗ್ರಾಮಸ್ಥರ ಆರು ದಶಕಗಳ ಕನಸು ನನಸು

30 Mar 2026 2:07 pm
ಕುಂದಾಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ತರಕಾರಿ ಬೆಳೆಯುವ ವಿದ್ಯಾರ್ಥಿಗಳು!

ಕುಂದಾಪುರ: ತಾಲೂಕಿನಲ್ಲಿ ಕಾರ್ಯಾಚರಿಸು ತ್ತಿರುವ ವಿವಿಧ ಸರಕಾರಿ ಹಾಸ್ಟೆಲ್‌ಗಳಿಗೆ ಹೋದರೆ ಎಲ್ಲೆಲ್ಲೂ ಹಸಿರು ಸುಂದರ ಪರಿಸರ ಕಣ್ಣಿಗೆ ಮುದ ನೀಡುತ್ತದೆ. ಎಲ್ಲ ಹಾಸ್ಟೆಲ್‌ಗಳಲ್ಲೂ ವಿದ್ಯಾರ್ಥಿಗಳು ಸೊಂಪಾಗಿ ಬೆಳೆದ ತರಹೇವ

30 Mar 2026 2:00 pm
Tamil Nadu| ತನ್ನ ಚಾಲಕನ ಮಗನಿಗೆ MLA ಟಿಕೆಟ್ ನೀಡಿದ ನಟ ವಿಜಯ್; ಗಮನಸೆಳೆದ ಭಾವನಾತ್ಮಕ ಕ್ಷಣ

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಭ್ಯರ್ಥಿಗಳ ಘೋಷಣೆಯ ವೇಳೆ ಹೃದಯಸ್ಪರ್ಶಿ ಘಟನೆಯೊಂದು ಗಮನಸೆಳೆಯಿತು. ನಟ-ರಾಜಕಾರಣಿ ವಿಜಯ್ ಅವರು ತಮ್ಮ ದೀರ್ಘಕಾಲದ ಚಾಲಕ ಹಾಗೂ ಆಪ್ತ ಸಹಾಯಕ ರಾಜೇಂದ್ರನ್ ಅವರ ಪುತ್ರ ಶಬರಿನಾಥ

30 Mar 2026 1:29 pm
ತಮಿಳುನಾಡು ವಿಧಾನಸಭಾ ಚುನಾವಣೆ |ಸಿಎಂ ಎಂ.ಕೆ.ಸ್ಟಾಲಿನ್, TVK ಮುಖ್ಯಸ್ಥ ವಿಜಯ್ ನಾಮಪತ್ರ ಸಲ್ಲಿಕೆ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹಾಗೂ ಟಿವಿಕೆ ಮುಖ್ಯಸ್ಥ ವಿಜಯ್ ಇಂದು ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೊಳತ್ತೂರು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರೆ, ಟಿವಿಕೆ ಮು

30 Mar 2026 1:16 pm
ಕೊಂಕಣಿ ಸಾಹಿತ್ಯ ಅಕಾಡಮಿ 2025ನೇ ಸಾಲಿನ ಗೌರವ, ಪುಸ್ತಕ ಪ್ರಶಸ್ತಿ ಪ್ರಕಟ

ರೊನ್ ರೊಚ್, ರಾಮದಾಸ, ಸೈರು ಪುತ್ತು ನಾಯ್ಕಗೆ ಗೌರವ ಪ್ರಶಸ್ತಿ

30 Mar 2026 1:16 pm
ಮತ್ತೆ ಕುಸಿದ ಚಿನ್ನ, ಸ್ಥಿರವಾದ ಬೆಳ್ಳಿ ದರ

ತೈಲ ಬೆಲೆಯಲ್ಲಿ ತೀವ್ರವಾದ ಏರಿಕೆಯಾಗಿ ಹಣದುಬ್ಬರದ ಕಳವಳದ ನಡುವೆ ಬಡ್ಡಿದರ ಕಡಿತ ಸಾಧ್ಯವಿಲ್ಲದ ಸ್ಥಿತಿ ಚಿನ್ನದ ಬೆಲೆ ಕುಸಿತಕ್ಕೆ ಕಾರಣವಾಗಿದೆ. ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ ಕಂಡಿರುವ ಚಿನ್ನದ ದರ ತಿಂಗಳ ಅಂತ್ಯಕ್ಕ

30 Mar 2026 1:02 pm
LPG ಒತ್ತಡ ತಗ್ಗಿಸಲು ಸೀಮೆಎಣ್ಣೆ ಮರುಪೂರೈಕೆಗೆ ಕೇಂದ್ರ ಸರಕಾರ ನಿರ್ಧಾರ | ಪೆಟ್ರೋಲ್ ಬಂಕ್ ಗಳ ಮೂಲಕ ವಿತರಣೆ

60 ದಿನಗಳಿಗೆ ನಿಯಮ ಸಡಿಲಿಕೆ; ಪ್ರತೀ ಜಿಲ್ಲೆಯ ಎರಡು ಬಂಕ್ ಗಳ ಮೂಲಕ ವಿತರಣೆಗೆ ಸಿದ್ಧತೆ

30 Mar 2026 12:44 pm
ಮಧ್ಯಪ್ರಾಚ್ಯ ಸಂಘರ್ಷ: ಗೋಡಂಬಿ ಉದ್ಯಮದಲ್ಲೂ ತಲ್ಲಣ

ಮಂಗಳೂರು, ಮಾ.30: ಮಧ್ಯಪಾಚ್ಯ ಸಂಘರ್ಷವೂ ಈಗಾಗಲೇ ಜನಸಾಮಾನ್ಯರ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ವ್ಯತಿರಿಕ್ತ ಪರಿಣಾಮ ಬಿರುತ್ತಿರುವಂತೆಯೇ, ಕರಾವಳಿಯ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಗೋಡಂಬಿ ಉದ್ಯಮವೂ ತಲ್ಲಣಗೊಂಡಿದೆ. ಯು

30 Mar 2026 12:43 pm
ವಿದೇಶಿ ದೇಣಿಗೆ ತಿದ್ದುಪಡಿ ಮಸೂದೆ | ಕೇರಳ ಚರ್ಚುಗಳಲ್ಲಿ ಕಳವಳ; ವಿಧಾನಸಭಾ ಚುನಾವಣೆ ಮುನ್ನ ಬಿಜೆಪಿಗೆ ಹಿನ್ನಡೆ ಸಾಧ್ಯತೆ!

ತಿರುವನಂತಪುರಂ: ಲೋಕಸಭೆಯಲ್ಲಿ ಇತ್ತೀಚೆಗೆ ಮಂಡಿಸಲಾದ ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಮಸೂದೆಯ ವಿರುದ್ಧ ಕೇರಳದ ಚರ್ಚುಗಳಲ್ಲಿ ಅಸಮಾಧಾನ ವ್ಯಕ್ತವಾಗಿದ್ದು, ವಿಧಾನಸಭಾ ಚುನಾವಣೆ ಮುನ್ನ ಇದರಿಂದ ಬಿಜೆಪಿಗೆ ರಾಜಕೀಯ

30 Mar 2026 12:12 pm
ಗೃಹಲಕ್ಷ್ಮಿ ಹಣದಿಂದ ಬೋರ್‌ವೆಲ್ ಕೊರೆಸಿದ ರೈತ ಮಹಿಳೆ ಬಿಬಿಜಾನ್ ಅಂಗಡಿ

ಕುಕನೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳೊಂದಾದ ಗೃಹಲಕ್ಷ್ಮಿ ಯೋಜನೆಯಿಂದ ದೊರೆತ ಹಣವನ್ನು ಸದ್ಬಳಕೆ ಮಾಡಿಕೊಂಡು ತಾಲೂಕಿನ ನಿಟ್ಟಾಲಿ ಗ್ರಾಮದ ರೈತ ಮಹಿಳೆ ಬಿಬಿಜಾನ್ ಅಂಗಡಿ ಸ್ವಾವಲಂಬನೆಯತ್ತ ಗ

30 Mar 2026 12:06 pm
ರಾಜ್ಯದಲ್ಲಿ ನಾಲ್ಕು ವರ್ಷಗಳಲ್ಲಿ ‘ಲವ್ ಜಿಹಾದ್’ ಪ್ರಕರಣ ದಾಖಲಾಗಿಲ್ಲ: ಗೃಹ ಸಚಿವ ಡಾ.ಜಿ. ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಅಥವಾ ಬಲವಂತದ ಮತಾಂತರ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಜಾರಿಗೊಂಡಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ’ ಅಡಿಯಲ್ಲಿ ಕಳೆದ ನಾಲ್ಕು

30 Mar 2026 11:42 am
30 Mar 2026 11:36 am
ವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ವಿಧಾನ ಪರಿಷತ್ (ಎಂಎಲ್ಸಿ) ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸಂವಿಧಾನಾತ್ಮಕ ನಿಯಮಗಳ ಪ್ರಕಾರ 14 ದಿನಗಳೊಳಗ

30 Mar 2026 11:22 am