SENSEX
NIFTY
GOLD
USD/INR

Weather

24    C
...
ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘ ಅಸ್ತಿತ್ವಕ್ಕೆ; ಪ್ರಥಮ ಅಧ್ಯಕ್ಷರಾಗಿ ಪ್ರಕಾಶ್ ಡಿ.ರಾಂಪುರ್

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಮಾವೇಶ ಕಾಲೇಜಿನಲ್ಲಿ ನಡೆಯಿತು. ಆಳ್ವಾಸ್ ಸ್ನಾತಕೋತ್ತರ ಪತ್ರಿಕೋ

22 Apr 2026 12:38 am
ಕಾಂಗ್ರೆಸ್‌ನಿಂದ ಮಹಿಳೆಯರ ಸಮಾನ ಹಕ್ಕಿನ ಅವಕಾಶ ತಪ್ಪಿದೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಟೀಕೆ

ಉಡುಪಿ: ಕೇಂದ್ರ ಸರಕಾರ ಲೋಕಸಭೆಯಲ್ಲಿ ಮಂಡಿಸಿದ ನಾರಿ ಶಕ್ತಿ ಮಸೂದೆ ಮಹಿಳೆಯರಿಗೆ ನ್ಯಾಯಯುತ ಪ್ರಾತಿನಿಧ್ಯ ನೀಡುವ ಮಹತ್ವದ ಮಸೂದೆಯಾಗಿದ್ದು, ರಾಜಕೀಯ ಕಾರಣಕ್ಕಾಗಿ ಕಾಂಗ್ರೆಸ್ ಸಹಿತ ವಿರೋಧಪಕ್ಷಗಳು ವಿರೋಧಿಸಿದ ಕಾರಣದಿಂದ

22 Apr 2026 12:33 am
ಮಣಿಪಾಲ | ಬಸ್ ನಿಲ್ದಾಣಕ್ಕೆ ಕಾರು ಢಿಕ್ಕಿ: ಓರ್ವ ಮೃತ್ಯು

ಮಣಿಪಾಲ: ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಎ.20ರಂದು ತಡರಾತ್ರಿ ವೇಳೆ ನಡೆದಿದೆ. ಮೃತರನ್ನು ಕಾರ್ತಿಕೇಯ್ ಶರ್ಮಾ(21) ಎಂದು

22 Apr 2026 12:27 am
Udupi | ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಆದಿ ಉಡುಪಿ ಎಪಿಎಂಸಿ ಮಾರ್ಕೆಟ್ ಹಿಂಭಾಗದಲ್ಲಿ ಪಾಳು ಬಿದ್ದ ಬಾವಿಯಲ್ಲಿ ಸುಮಾರು 40-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಎ.21ರಂದು ಬೆಳಗ್ಗೆ ಪತ್ತೆಯಾಗಿದೆ. ಇವರು ಸುಮಾರು 3-4 ದಿನಗಳ ಹಿಂದೆ ಆಕ

22 Apr 2026 12:11 am
ಯುವಕಾಂಗ್ರೆಸ್‌ನಿಂದ 'ಕಿಸಾನ್ ನ್ಯಾಯ ಸತ್ಯಾಗ್ರಹ'

ಬೆಂಗಳೂರು : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 'ಕಿಸಾನ್ ನ್ಯಾಯ ಸತ್ಯಾಗ್ರಹ' ನಡೆಯಿತು. ಧರಣಿಯನ್ನು ರಾಷ್ಟ್ರೀಯ ಅಧ್ಯಕ್ಷ

22 Apr 2026 12:05 am
ದಲಿತರ ಉದ್ದಾರಕ್ಕೆ ದುಡಿದ ಏಕೈಕ ನಾಯಕ ಬಿ.ಬಸವಲಿಂಗಪ್ಪ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು : ರಾಜ್ಯದ ದಲಿತ ಸಮುದಾಯದ ಉದ್ದಾರಕ್ಕಾಗಿ ಯಾರಾದರೂ ಪ್ರಾಮಾಣಿಕವಾಗಿ ದುಡಿದ ನಾಯಕ ಎಂದರೆ ಅದು ಕ್ರಾಂತಿಕಾರಿ ಸಮಾಜ ಸುಧಾರಕ, ಮಾಜಿ ಸಚಿವ ಬಿ.ಬಸವಲಿಂಗಪ್ಪ ಅವರು ಮಾತ್ರ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರ

22 Apr 2026 12:03 am
ಲ್ಯಾಂಬೊರ್ಗಿನಿ ಕಾರ್‌ಗೆ ನಕಲಿ ಫ್ಯಾನ್ಸಿ ನಂಬರ್‌ ಪ್ಲೇಟ್‌ ಅಳವಡಿಸಿದ ಆರೋಪ; ರಿಕ್ಕಿ ರೈ ವಿರುದ್ಧ ಆತುರದ ಕ್ರಮ ಬೇಡವೆಂದ ಹೈಕೋರ್ಟ್‌

ಬೆಂಗಳೂರು : ಐಷಾರಾಮಿ ಲ್ಯಾಂಬೊರ್ಗಿನಿ ಹುರಕಾನ್‌ ಕಾರ್‌ಗೆ ನಕಲಿ ಫ್ಯಾನ್ಸಿ ನಂಬರ್‌ ಪ್ಲೇಟ್‌ ಅಳವಡಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ  ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ದ ಆತುರದ ಕ್ರಮಕೈಗೊಳ್ಳದಂತೆ ರ

21 Apr 2026 11:58 pm
ಪಿಡಿಒ ಕ್ಷೆೇಮಾಭಿವೃದ್ಧಿ ಸಂಘದ ನೂತನ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಆಯ್ಕೆ

ಬೆಂಗಳೂರು : ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ದಿಲೀಪ್ ಕುಮಾರ್ ಬಿ.ಎಂ. ಅವರು

21 Apr 2026 11:51 pm
ಮುಸ್ಲಿಮರ ಮೇಲೆ ಹಗೆ ಸಾಧನೆ ಆರೋಪ ಸುಳ್ಳು: ಡಿ.ಕೆ.ಶಿವಕುಮಾರ್

ಬೆಂಗಳೂರು : ‘ರಾಜ್ಯದಲ್ಲಿನ ಮುಸ್ಲಿಮ್ ಸಮುದಾಯದ ಮುಖಂಡರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದು ‘ಸಮುದಾಯದ ಮೇಲೆ ಹಗೆ ಸಾಧಿಸಲಾಗುತ್ತಿದೆ’ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹಗೆ ಸಾಧಿಸಲಾಗುತ್ತಿದೆ ಎಂಬುದೆಲ್ಲ ಸುಳ್ಳು.

21 Apr 2026 11:48 pm
ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ: ಮುನೀರ್ ಕಾಟಿಪಳ್ಳ ಪ್ರಶ್ನೆ

ಮೂಡುಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಯಂತಹ ವ್ಯವಸ್ಥೆ ಸಿಗುತ್ತಿದೆ ಎಂದು ಸರಕಾರ ಹೇಳುತ್ತದೆ. ಸರಕಾರಿ ಆಸ್ಪತ್ರೆಯಲ್ಲಿ ಸುವ್ಯವಸ

21 Apr 2026 11:48 pm
ಬೇಸಿಗೆಯಲ್ಲೂ ಕೆರೆಗಳಲ್ಲಿ ನೀರಿನ ಸಂಗ್ರಹ | ರೈತರಿಗೆ ಆಶಾದಾಯಕ ಜಲ ಭದ್ರತೆ : ಸಚಿವ ಭೋಸರಾಜು

ಬೆಂಗಳೂರು : ರಾಜ್ಯಾದ್ಯಂತ ಇರುವ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದ್ದು, ಇಲಾಖೆಯ ವ್ಯಾಪ್ತಿಯಲ್ಲಿರುವ 3,788 ಕೆರೆಗಳ ಮೂಲಕ ಸುಮಾರು 445,009, ಹೆಕ್ಟೇರ್‌ಗಳಷ್ಟು ಬೃಹತ್ ಕೃಷಿ ಅಚ್ಚುಕಟ್ಟು ಪ್ರದೇಶಕ್ಕೆ

21 Apr 2026 11:46 pm
Hanur | ಕೆಸರಿನಲ್ಲಿ ಸಿಲುಕಿಕೊಂಡ ಆನೆ: ಸ್ಥಿತಿ ಗಂಭೀರ

ಹನೂರು, : ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡಿದ್ದ ಕಾಡಾನೆಗಳ ಪೈಕಿ ಒಂದು ಹೆಣ್ಣಾನೆ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎರಡು ದಿನಗಳಿಂದ ಚಿಕಿತ್ಸೆಗೆ ಸ್ಪಂದಿಸದೆ ನಿತ್ರಾಣಗೊಂಡಿದೆ. ಮಲೆ ಮಹದೇಶ

21 Apr 2026 11:44 pm
ಎ.24ಕ್ಕೆ ‘ದೇವದಾಸ ನ ಲೀಲಾ’ ತುಳು ಚಿತ್ರ ಬಿಡುಗಡೆ

ಉಡುಪಿ: ತೇಜೇಶ್ ಪೂಜಾರಿ ಅವರ ನಿರ್ದೇಶನದ ಎರಡನೇ ತುಳು ಚಲನಚಿತ್ರ ‘ದೇವದಾಸ್ ನ ಲೀಲಾ’ ಇದೇ ಎ.24ರಂದು ತುಳು ನಾಡಿನಾದ್ಯಂತ ಚಿತ್ರಮಂದಿರ ಹಾಗೂ ಮಾಲ್‌ಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ಎಲ್ಟನ್ ಜೆಫ್ ತಿಳಿಸಿದ

21 Apr 2026 11:44 pm
Mysuru | ಕಬ್ಬಿನ ಹೆಚ್ಚುವರಿ ಹಣ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರಿಂದ ಮುತ್ತಿಗೆ

ಮೈಸೂರು : ರಾಜ್ಯ ಸರಕಾರ ನಿಗದಿ ಮಾಡಿರುವ ಕಬ್ಬು ಹೆಚ್ಚುವರಿ ಹಣವನ್ನು ರೈತರಿಗೆ ನೀಡಿಲ್ಲ ಎಂದು ಆರೋಪಿಸಿ ರೈತ ಮುಖಂಡರು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದ್ದು ಪೊಲೀಸರು ತ

21 Apr 2026 11:41 pm
ಬೆಂಗಳೂರಿನಲ್ಲಿ ‘ದಿ ಸ್ಟ್ಯಾಂಡರ್ಡ್'ನ ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರ ಉದ್ಘಾಟನೆ

ರಾಜ್ಯದಲ್ಲಿನ ಉದ್ಯಮ ಸ್ನೇಹಿ ವ್ಯವಸ್ಥೆಯ ಸಾಮರ್ಥ್ಯಕ್ಕೆ ಇನ್ನೊಂದು ನಿದರ್ಶನ : ಪ್ರಿಯಾಂಕ್ ಖರ್ಗೆ

21 Apr 2026 11:38 pm
ಲೇಖಕಿ ವೈದೇಹಿಗೆ ‘ಕರ್ತೃತ್ವ ಸಮಗ್ರ ಸಮ್ಮಾನ್’ ಪ್ರಶಸ್ತಿ

ಉಡುಪಿ: ಸೂಕ್ಷ್ಮ ಸಂವೇದನೆಯ ಲೇಖಕರಿಗೆ ಕೋಲ್ಕತ್ತಾದ ಭಾರತೀಯ ಭಾಷಾ ಪರಿಷತ್ ನೀಡುವ ಪ್ರತಿಷ್ಠಿತ ‘ಕರ್ತೃತ್ವ ಸಮಗ್ರ ಸಮ್ಮಾನ್’ ಪ್ರಶಸ್ತಿಗೆ ಕನ್ನಡದ ಹಿರಿಯ ಲೇಖಕಿ ಹಾಗೂ ಸಾಹಿತಿ ವೈದೇಹಿ ಭಾಜನರಾಗಿದ್ದಾರೆ. ಪ್ರಶಸ್ತಿಯು ಒ

21 Apr 2026 11:36 pm
ಹೊಸಪೇಟೆಯಲ್ಲಿ ಬಸವಣ್ಣನವರ 893ನೇ ಜಯಂತಿ ಅರ್ಥಪೂರ್ಣ ಆಚರಣೆ

ಹೊಸಪೇಟೆ/ವಿಜಯನಗರ : ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಜಗಜ್ಯೋತಿ ಬಸವಣ್ಣನವರ 893ನೇ ಜಯಂತಿಯನ್ನು ಹೊಸಪೇಟೆಯ ಬಸವೇಶ್ವರ ವೃತ್ತದಲ್ಲಿ ಭಕ್ತಿಭಾವದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವಣ್ಣನವರ ಪುತ್ಥಳಿಗೆ ಹೂಮ

21 Apr 2026 11:33 pm
ಕ್ರಿಮಿನಲ್ ಪ್ರಕರಣ ಇರುವ ಕುಲಪತಿಯೊಂದಿಗೆ ವೇದಿಕೆ ಹಂಚಿಕೊಳ್ಳಬಾರದು: ಉಪರಾಷ್ಟ್ರಪತಿಗೆ ಬಿ.ಆರ್.ಪಾಟೀಲ್ ಆಗ್ರಹ

ಕಲಬುರಗಿ: ಕ್ರಿಮಿನಲ್ ಪ್ರಕರಣ ಇರುವ ಹಿನ್ನೆಲೆಯಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರ ಜೊತೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ವೇದಿಕೆ ಹಂಚಿಕೊಳ್ಳಬಾರದು ಎಂದು ರಾಜ್ಯ ನೀತಿ ಮ

21 Apr 2026 11:28 pm
ಅಬ್ದುಲ್ ಜಬ್ಬಾರ್, ನಸೀರ್ ಅಹ್ಮದ್ ವಿರುದ್ಧ ಕ್ರಮ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದೇನು?

ದಾವಣಗೆರೆ : ಒಂದು ಪಕ್ಷದಲ್ಲಿ ಒಂದು ಸಿದ್ಧಾಂತ, ನೈತಿಕತೆ ಇರುತ್ತದೆ. ಪಕ್ಷ ಒಂದು ನಿರ್ಧಾರ ತೆಗೆದುಕೊಂಡರೆ ಅದಕ್ಕೆ ಒಂದು ಕಾರಣವಿರುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿ

21 Apr 2026 11:28 pm
Shahabad | ಬಸವ ಜಯಂತಿ ಆಚರಣೆ

ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರರು: ನಿಂಗಣ್ಣ ಹುಳಗೋಳಕರ್

21 Apr 2026 11:23 pm
ಹೊಸಪೇಟೆ | ಬಿ ಖಾತವನ್ನು ಏ ಖಾತಾ ಮಾಡಲು ವಿಳಂಬ: ಜಿಲ್ಲಾ ಪ್ರಜಾ ಜಾಗೃತಿ ವೇದಿಕೆಯಿಂದ ಮನವಿ

ಹೊಸಪೇಟೆ : ನಗರದಲ್ಲಿ ವಿಜಯನಗರ ಜಿಲ್ಲಾ ಪ್ರಜಾ ಜಾಗೃತಿ ವೇದಿಕೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಅದನ್ನು ಮುಖ್ಯಮಂತ್ರಿ, ಕಂದಾಯ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವರಿಗೆ ರವಾನಿಸಲು ಒತ್ತಾಯಿಸಲಾಯಿತು.

21 Apr 2026 11:17 pm
Kotturu | ಅದ್ದೂರಿಯಾಗಿ ಜರುಗಿದ ಮರಳುಸಿದ್ದೇಶ್ವರ ಮಹಾ ರಥೋತ್ಸವ

ಕೊಟ್ಟೂರು : ಭಾವೈಕ್ಯತೆ, ಸಹಿಷ್ಣುತೆ ಮತ್ತು ಸೌಹಾರ್ದವನ್ನು ಸಾರುವ ಉಜ್ಜಯನಿ ಸ್ವಾಮಿಯ ಮಹಾ ರಥೋತ್ಸವ ಎ. 21ರಂದು ಸಂಜೆ 5 ಗಂಟೆಯ ನಂತರ ಲಕ್ಷಾಂತರ ಭಕ್ತರ ಭಾಗವಹಿಸುವಿಕೆಯಲ್ಲಿ ವೈಭವದಿಂದ ನೆರವೇರಿತು. 50ಕ್ಕೂ ಹೆಚ್ಚು ಅಡಿ ಎತ್ತರ

21 Apr 2026 11:11 pm
Devadurga | ದೇವರಗುಡ್ಡದಲ್ಲಿ ಸಿಡಿಲಿಗೆ ಹತ್ತಿ-ಹುಲ್ಲಿನ ಬಣವೆ ಬೆಂಕಿಗಾಹುತಿ

ದೇವದುರ್ಗ: ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಮಂಗಳವಾರ ಸಂಜೆ ಗುಡುಗು-ಸಿಡಿಲಿನ ಅಬ್ಬರ ನಡುವೆ ಸಿಡಿಲು ಬಡಿದು ಹತ್ತಿ ಹಾಗೂ ಹುಲ್ಲಿನ ಬಣವೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮುದುಕಪ್ಪ ಗೌಡ ಹಾಗೂ ಶಿವರಾಜಪ್ಪ ಗೌಡ ಅವರ ಮ

21 Apr 2026 11:07 pm
ಮುಸ್ಲಿಮರ ಕಡೆಗಣನೆ: ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ

ಮಡಿಕೇರಿ : ಜಾತ್ಯತೀತ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ಸ್ಥಾಪಿಸಬೇಕೆನ್ನುವ ಉದ್ದೇಶದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಸ್ಲಿಮರು ಒಗ್ಗಟ್ಟಿನಿಂದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಪರಿಣಾಮ ಅದು ಭರ್ಜರಿ ಬಹುಮ

21 Apr 2026 11:06 pm
IPL 2026 | ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ : ಡೆಲ್ಲಿ ವಿರುದ್ಧ ಹೈದರಾಬಾದ್ ಜಯಭೇರಿ

ಹೈದರಾಬಾದ್, ಎ.21: ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾರ(ಔಟಾಗದೆ 135, 68 ಎಸೆತ, 10 ಬೌಂಡರಿ, 10 ಸಿಕ್ಸರ್)ಅಬ್ಬರದ ಬ್ಯಾಟಿಂಗ್ ಹಾಗೂ ಇಶಾನ್ ಮಾಲಿಂಗ(4-32) ನೇತೃತ್ವದಲ್ಲಿ ಶಿಸ್ತುಬದ್ಧ ಬೌಲಿಂಗ್ ದಾಳಿಯ ಬಲದಿಂದ ಆತಿಥೇಯ ಸನ್‌ರೈಸರ್ಸ್ ಹೈದರ

21 Apr 2026 10:58 pm
ದಿಲ್ಲಿ| ಗ್ರೆನೇಡ್ ದಾಳಿ, ಹತ್ಯೆಗೆ ಸಂಚು: ಇಬ್ಬರು ಆರೋಪಿಗಳ ಬಂಧನ

ಹೊಸದಿಲ್ಲಿ, ಎ. 21: ಪಾಕಿಸ್ತಾನದ ಮೂಲದ ಭೂಗತ ಪಾತಕಿ ಹಾಗೂ ಐಎಸ್‌ಐ ಪರ ಕೆಲಸ ಮಾಡುತ್ತಿರುವ ಶಹಝಾದ್ ಭಟ್ಟಿ ಆಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರನ್ನು ದಿಲ್ಲಿ ಪೊಲೀಸ್‌ನ ವಿಶೇಷ ಘಟಕ ಬಂಧಿಸಿದೆ ಎಂದು ಅಧಿಕಾರಿಗಳು ಮಂಗ

21 Apr 2026 10:51 pm
ತ್ರಿಶೂರ್‌| ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಐವರಿಗೆ ಗಂಭೀರ ಗಾಯ

ತ್ರಿಶೂರ್, ಎ.21: ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತಿಕೋಡ್‌ನಲ್ಲಿ ಪಟಾಕಿ ತಯಾರಿಕಾ ಕಟ್ಟಡವೊಂದರಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಹಾಗೂ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಸಂದರ್ಭ

21 Apr 2026 10:49 pm
ಪಹಲ್ಗಾಮ್ ಭಯೋತ್ಪಾದಕ ದಾಳಿ: ವರ್ಷ ಕಳೆದರೂ ಮಾಸದ ನೋವು

ಹೊಸದಿಲ್ಲಿ,ಎ.21: 2025ರ ಎಪ್ರಿಲ್ 22ರಂದು ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದಿದ್ದ ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಓರ್ವ ಸ್ಥಳೀಯ ಕುದುರೆ ಸವಾರ ಸೇರಿದಂತೆ 26 ಜನರು ಮೃತಪಟ್

21 Apr 2026 10:47 pm
Gujarat | ‘ಲವ್ ಜಿಹಾದ್’ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಸಿ 2 ಲಕ್ಷ ರೂ. ಸುಲಿಗೆ ಆರೋಪ; ಮಧ್ಯವರ್ತಿಯ ಬಂಧನ, ತಲೆಮರೆಸಿಕೊಂಡ ಇನ್ಸ್ಪೆಕ್ಟರ್

ಗಾಂಧಿನಗರ: ‘ಲವ್ ಜಿಹಾದ್’ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಗುಜರಾತ್ ಭ್ರಷ್ಟಾಚಾರ ನಿಗ್ರಹ ದಳ (ACB) ಒಬ್ಬ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಿದೆ. ಲಂಚದ ಹಣ ಸ್ವೀ

21 Apr 2026 10:44 pm
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸ್ಪೀಕರ್ ಯು.ಟಿ.ಖಾದರ್ ಪತ್ರ

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರಬರೆದಿದ್ದಾರೆ. ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂಬುದು ಹಲವು ವರ್ಷಗಳ ಬ

21 Apr 2026 10:42 pm
ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದ ನ್ಯೂಝಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್

ವೆಲಿಂಗ್ಟನ್, ಎ.21: ತನ್ನ ನಾಯಕತ್ವದ ಬಗ್ಗೆ ಪಕ್ಷದ ಸಂಸದರು ವಿಶ್ವಾಸ ವ್ಯಕ್ತಪಡಿಸಿ ಬೆಂಬಲಿಸಿರುವುದರಿಂದ ತಾನು ವಿಶ್ವಾಸಮತ ಪರೀಕ್ಷೆಯಲ್ಲಿ ಗೆದ್ದಿರುವುದಾಗಿ ನ್ಯೂಝಿಲ್ಯಾಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಮಂಗಳವಾರ

21 Apr 2026 10:39 pm
Bengaluru | ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು

ಬೆಂಗಳೂರು : ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಗರದ ಚಿಕ್ಕಬಾಣವಾರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಬಸವೇಶ್ವರ ನಗರದ ನಾಗರಾಜು(61) ಮೃತಪಟ್ಟ ಸವಾರ ಎಂದು ಗು

21 Apr 2026 10:38 pm
ಶಾಂತಿಪಾಲನಾ ಸಹಕಾರ: ವಿಶ್ವಸಂಸ್ಥೆ ಅಧಿಕಾರಿಗಳೊಂದಿಗೆ ಭಾರತ ಚರ್ಚೆ

ನ್ಯೂಯಾರ್ಕ್, ಎ.21: ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳಿಗೆ ಸಂಬಂಧಿಸಿದ ವಿಷಯದ ಕುರಿತು ವಿಶ್ವಸಂಸ್ಥೆ ಮತ್ತು ಭಾರತದ ಉನ್ನತ ಅಧಿಕಾರಿಗಳು ಮಂಗಳವಾರ ನ್ಯೂಯಾರ್ಕ್‍ನಲ್ಲಿ ಚರ್ಚೆ ನಡೆಸಿರುವುದಾಗಿ ವರದಿಯಾಗಿದೆ. ವಿದೇಶಾಂಗ ವ್

21 Apr 2026 10:35 pm
Mangaluru | ಕಾರಿನಲ್ಲಿ ಪ್ರಯಾಣಿಸುವಾಗ ಸೈಡ್ ಕೊಡುವ ವಿಚಾರದಲ್ಲಿ ಹಲ್ಲೆ: ಆರೋಪಿಗಳಿಗೆ ಜೈಲು ಶಿಕ್ಷೆ

ಮಂಗಳೂರು: ಕಾರಿನಲ್ಲಿ ಪ್ರಯಾಣಿಸುವಾಗ ಸೈಡ್ ಕೊಡುವ ವಿಚಾರದಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ತ್ವರಿತಗತಿ ನ್ಯಾ

21 Apr 2026 10:34 pm
Belagavi | ವಿದ್ಯುತ್ ಅವಘಡ: ಇಬ್ಬರು ಕಾರ್ಮಿಕರು ಮೃತ್ಯು

ಬೆಳಗಾವಿ : ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯ ಸಮೀಪದ ಗೊರವನಕೊಳ್ಳ–ವಟ್ನಾಳ ಹದ್ದಿಯಲ್ಲಿ ಎಂ-ಸ್ಯಾಂಡ್ ಗಣಿಗಾರಿಕೆ ವೇಳೆ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಇಬ್ಬರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ. ಮೃತರನ್ನು

21 Apr 2026 10:33 pm
ಕ್ಷೇತ್ರ ಪುನರ್ವಿಂಗಡಣೆಗೆ ಇರುವ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು; ಮೋದಿ ಸರ್ಕಾರ ಇದರಿಂದ ಏನೇನು ಕಳೆದುಕೊಂಡಿತು?

ಮುಂದಿನ ಸುತ್ತಿನ ಕ್ಷೇತ್ರ ಪುನರ್ವಿಂಗಡಣೆಗೆ ಹೊಸ ನಿಯಮಗಳನ್ನು ಪಡೆಯಲು ಮತ್ತು ಲೋಕಸಭಾ ಸ್ಥಾನಗಳನ್ನು 850 ಸ್ಥಾನಗಳಿಗೆ ಹೆಚ್ಚಿಸುವ ಮೂಲಕ ಪ್ರಮುಖ ಬದಲಾವಣೆಗಳನ್ನು ಮಾಡಲು ಸಂವಿಧಾನ ತಿದ್ದುಪಡಿ ಮಸೂದೆಗಳಿಗೆ ಲೋಕಸಭೆಯಲ್ಲಿ

21 Apr 2026 10:32 pm
ಮಡಗಾಂವ್ ಬಳಿ ಓವರ್‌ಬ್ರಿಡ್ಜ್ ಕಾಮಗಾರಿ: ಕೆಲವು ರೈಲುಗಳ ಸಂಚಾರ ವೇಳೆಯಲ್ಲಿ ವ್ಯತ್ಯಯ

ಉಡುಪಿ: ಮಡಗಾಂವ್‌ನ ರಾವನ್‌ಫಾಂಡದಲ್ಲಿ ರಸ್ತೆಗೆ ಓವರ್ ಬ್ರಿಡ್ಜ್ ನಿರ್ಮಾಣಕ್ಕಾಗಿ ಗಿರ್ಡರ್ ಕಾಮಗಾರಿ ಎ.21ರಿಂದ 24ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಸಂಚರಿಸುವ ಹಲವು ರೈಲುಗಳ ವೇಳಾಪಟ್ಟಿಯಲ್ಲ

21 Apr 2026 10:28 pm
ಬೆದರಿಕೆಯ ನೆರಳಿನಲ್ಲಿ ಮಾತುಕತೆಗೆ ಒಪ್ಪುವುದಿಲ್ಲ, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧ: ಇರಾನ್

ಟೆಹರಾನ್, ಎ.21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‍ನ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮುಹಮ್ಮದ್ ಬಾಘೆರ್ ಘಾಲಿಬಾಫ್ ಆರೋಪಿಸಿದ್ದು, ಬೆದರಿಕೆಯ ನೆರಳಿನಡಿ ಮಾತು

21 Apr 2026 10:27 pm
ದೇಶದ ಆಧ್ಯಾತ್ಮ ಲೋಕಕ್ಕೆ ಹೊಸ ಚೈತನ್ಯ ನೀಡಿದ ಶಂಕರಾಚಾರ್ಯರು: ಡಾ.ಜಯಶಂಕರ ಕಂಗಣ್ಣಾರು

ಉಡುಪಿ: ಭಾರತದ ಆಧ್ಯಾತ್ಮ ಲೋಕಕ್ಕೆ ಹೊಸ ಚೈತನ್ಯ ನೀಡಿದ ಆದಿಗುರು ಶ್ರೀ ಶಂಕರಾಚಾರ್ಯರು ಭಾರತದ ಆಧ್ಯಾತ್ಮಿಕ ಪರಂಪರೆಯಲ್ಲಿ ಉನ್ನತ ಸ್ಥಾನ ಪಡೆದಿದ್ದಾರೆ ಎಂದು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯ

21 Apr 2026 10:25 pm
Udupi | ಎ.22ರಿಂದ ಸಾಗರ ಕವಚ ಅಣಕು ಕಾರ್ಯಾಚರಣೆ

ಉಡುಪಿ: 2026ನೇ ಸಾಲಿನ ಸಾಗರ ಕವಚ ಅಣುಕು ಕಾರ್ಯಾಚರಣೆಯ ಮೊದಲ ಆವೃತ್ತಿ ಎ.22ರ 6:00 ಗಂಟೆಯಿಂದ ಎ.23ರ ಸಂಜೆ 6:00 ಗಂಟೆಯವರೆಗೆ ನಡೆಯಲಿದೆ. ಈ ಕಾರ್ಯಾಚರಣೆಯನ್ನು ಭಾರತೀಯ ತಟ ರಕ್ಷಣಾ ಪಡೆ (ಇಂಡಿಯನ್ ಕೋಸ್ಟ್ ಗಾರ್ಡ್) ನಡೆಸಲಿದೆ. ಇದರಲ್ಲಿ ಪಾ

21 Apr 2026 10:09 pm
ಮೋದಿ ಭಾಷಣದ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ ಕಾಂಗ್ರೆಸ್‌

ಹೊಸದಿಲ್ಲಿ,ಎ. 21: ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾರಿಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದರು. ಕಳೆದ ವಾರ ದೇಶವನ್ನುದ್ದೇಶಿಸಿ ಟೆಲಿವಿಶನ್‌ನಲ್

21 Apr 2026 10:08 pm
ಮಹಿಳಾ ಮೀಸಲಾತಿಯಲ್ಲಿ ಒಬಿಸಿ, ಮುಸ್ಲಿಮರಿಗೆ ಮೀಸಲಾತಿ ಕೋರಿ ಖಾಸಗಿ ಮಸೂದೆ ಮಂಡನೆ: ಎಸ್‌ಪಿ ಸಂಸದ ಧರ್ಮೇಂದ್ರ ಯಾದವ್

ಹೊಸದಿಲ್ಲಿ, ಎ. 21: ಮಹಿಳಾ ಮೀಸಲಾತಿ ಕೋಟದೊಳಗೆ ಇತರ ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿಯನ್ನು ಕೋರುವ ಖಾಸಗಿ ಮಸೂದೆಯನ್ನು ಸಮಾಜವಾದಿ ಪಕ್ಷವು ಸಂಸತ್‌ನಲ್ಲಿ ಮಂಡಿಸುವುದಾಗಿ ಅಝಮ್‌

21 Apr 2026 10:08 pm
ತಮಿಳುನಾಡಿಗೆ ವಂಚಿಸುವವರಿಗೆ ನಾನು ‘ಅಪಾಯಕಾರಿ’: ಎಂ.ಕೆ.ಸ್ಟಾಲಿನ್

ಚೆನ್ನೈ,ಎ.21: ತಮಿಳುನಾಡಿಗೆ ವಿಶ್ವಾಸದ್ರೋಹ ಮಾಡಲು ಅಥವಾ ಅದರ ಅಭಿವೃದ್ಧಿಗೆ ಅಡ್ಡಿಪಡಿಸಲು ಪ್ರಯತ್ನಿಸುವ ಯಾರಿಗೇ ಆದರೂ ತಾನು ‘‘ಅಪಾಯಕಾರಿ’’ಯೇ ಆಗಿರುತ್ತೇನೆ ಎಂದು ರಾಜ್ಯದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಂಗಳವಾರ ಹೇಳ

21 Apr 2026 10:07 pm
ಸಂವಿಧಾನದ ಅಡಿಯಲ್ಲಿ ದೇವರ ವಿಗ್ರಹ ಮುಟ್ಟಲು ಭಕ್ತನಿಗೆ ಅವಕಾಶ ನೀಡಬಾರದೇ? ಶಬರಿಮಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ಪ್ರಶ್ನೆ

ಹೊಸದಿಲ್ಲಿ, ಎ. 21: ಹುಟ್ಟು ಅಥವಾ ಸ್ಥಾನಮಾನದ ಕಾರಣಕ್ಕಾಗಿ ದೇವರ ವಿಗ್ರಹವನ್ನು ಮುಟ್ಟುವುದರಿಂದ ನಿಷೇಧಿಸಲ್ಪಟ್ಟಿರುವ ಭಕ್ತನೋರ್ವ ಸಂವಿಧಾನದ ಅಡಿಯಲ್ಲಿ ಹಾಗೆ ಮಾಡಲು ಅವಕಾಶ ಕೋರಬಹುದೇ ಎಂಬುದಾಗಿ ಸುಪ್ರೀಂ ಕೋರ್ಟ್ ಮಂಗಳವಾ

21 Apr 2026 10:06 pm
Aland | ಐಟಿಐನಲ್ಲಿ ಶಿಶಿಕ್ಷಾ ಮೇಳ: 180ರಲ್ಲಿ 150 ಮಂದಿಗೆ ಉದ್ಯೋಗ ಅವಕಾಶ

ಆಳಂದ: ಪಟ್ಟಣದ ಹಳೆಯ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾದ ಪ್ರಧಾನ ಮಂತ್ರಿ ರಾಷ

21 Apr 2026 10:04 pm
Aland | ಮಾಡಿಯಾಳದಲ್ಲಿ ಬಸವ ಜಯಂತಿ ಆಚರಣೆ : 51 ಜೋಡಿ ಎತ್ತುಗಳ ಭವ್ಯ ಮೆರವಣಿಗೆ

ಆಳಂದ: ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಭಕ್ತಿ ಮತ್ತು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲಾಯಿತು. ಈ ಅಂಗವಾಗಿ ಬಸವಣ್ಣನವರ ಮೂರ್ತಿಯ ಭವ್ಯ ಮೆರವಣಿಗೆ ಗ್ರಾಮದಲ್ಲಿ ಗಮನಸೆಳೆದಿತು.

21 Apr 2026 10:01 pm
ಇಖ್ರಾ ಅರಬಿಕ್ ಸ್ಕೂಲ್‌ನಲ್ಲಿ ನಾಯಕತ್ವದ ಗುಣ ಕಲಿಸಲು ಆದ್ಯತೆ: ಸೈಯದ್ ಮುಹಮ್ಮದ್ ಬ್ಯಾರಿ

ಇಖ್ರಾ ಅರಬಿಕ್ ಸ್ಕೂಲ್‌ನ ವಾರ್ಷಿಕ ಮತ್ತು ಹಾಫಿಝ್ (ಕುರಾನ್ ಕಂಠಪಾಠ) ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

21 Apr 2026 9:58 pm
ಜೇವರ್ಗಿ | ದಲಿತ ಬಾಲಕಿಯರ ಸಂಶಯಾಸ್ಪದ ಸಾವು: ಸಿಐಡಿ ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಜೇವರ್ಗಿ: ತಾಲ್ಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿ ಇಬ್ಬರು ದಲಿತ ಬಡ ಕುಟುಂಬದ ಅಪ್ರಾಪ್ತ ಸಹೋದರಿಯರು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್

21 Apr 2026 9:56 pm
ಸೊರೊಸ್ ಭಾರತದ ಶತ್ರು ಎಂದ ಬಿಜೆಪಿ; ಸೊರೊಸ್ ಅವರ ಕಂಪೆನಿಯೊಂದಿಗಿದೆ ಕೇಂದ್ರ ಸಚಿವ ಹರ್ದೀಪ್ ಪುರಿ ಅವರ ಪುತ್ರಿಗೆ ನಂಟು!

ಇಂದಿನ ಭಾರತೀಯ ರಾಜಕೀಯ ಚರ್ಚೆಯಲ್ಲಿ ಜಾರ್ಜ್ ಸೊರೊಸ್ ಹೆಸರು ಆಗಾಗ್ಗೆ ಕೇಳಿಬರುತ್ತದೆ. ಬಿಜೆಪಿ ನಾಯಕರು ಸೊರೊಸ್ ಅವರನ್ನು ಭಾರತದ ಶತ್ರು ಮತ್ತು ಆರ್ಥಿಕ ಯುದ್ಧ ಅಪರಾಧಿ ಎಂದು ಕರೆದಿದ್ದಾರೆ. ಸೊರೊಸ್ ಕಾಂಗ್ರೆಸ್ ಪಕ್ಷದೊಂದ

21 Apr 2026 9:54 pm
ಜೇವರ್ಗಿ | ಪ್ರಥಮ ದರ್ಜೆ ಕಾಲೇಜಿನಲ್ಲಿ ಬಸವ ಜಯಂತಿ ಆಚರಣೆ

ಜೇವರ್ಗಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಾನ್ ಮಾನವತಾವಾದಿ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸ

21 Apr 2026 9:48 pm
Kalaburagi | ಮಹಿಳಾ ಮೀಸಲಾತಿ ಮಸೂದೆ ವಿಫಲಕ್ಕೆ ಕಾಂಗ್ರೆಸ್ ಕಾರಣ: ಬಸವರಾಜ ಮತ್ತಿಮಡು ಆರೋಪ

ಕಲಬುರಗಿ: ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಮಹಿಳಾ ಮೀಸಲಾತಿ (ನಾರಿಶಕ್ತಿ ವಂದನ್) ಮಸೂದೆ ಲೋಕಸಭೆಯಲ್ಲಿ ಬಹುಮತ ಪಡೆಯಲು ವಿಫಲವಾಗಿರುವುದಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಕಾರಣ ಎಂದು ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮ

21 Apr 2026 9:46 pm
Shahabad | ಬಸವಣ್ಣನವರು ಮಹಿಳೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಮೊದಲ ಚಿಂತಕ: ಮಲ್ಲಿನಾಥ ಪಾಟೀಲ

ಶಹಾಬಾದ್‌ : ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ವಿಚಾರ ಚರ್ಚೆಯಾಗುತ್ತಿರುವ ಇಂದಿನ ಕಾಲದಲ್ಲೇ, 12ನೇ ಶತಮಾನದಲ್ಲೇ ಮಹಿಳೆಯರಿಗೆ ನೂರಕ್ಕೆ ನೂರರಷ್ಟು ಸ್ವಾತಂತ್ರ್ಯ ಒದಗಿಸಿದ ಜಗತ್ತಿನ ಮೊದಲ ಪ್ರವಾದಿ ಬಸವಣ್ಣನವರು ಎಂದು ಎಸ

21 Apr 2026 9:44 pm
ಸುರಪುರದಲ್ಲಿ ಬಸವ ಜಯಂತಿ: ಭವ್ಯ ಮೆರವಣಿಗೆ

ಸುರಪುರ: ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅಂಗವಾಗಿ ನಗರದಲ್ಲಿ ಬಸವಣ್ಣನವರ ಭಾವಚಿತ್ರದ ಭವ್ಯ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ನಗರದ ಪಂಚಾಂಗ ಮಠದಿಂದ 103ನೇ ವರ್ಷದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊ

21 Apr 2026 9:39 pm
ಮೇ 16, 17ರಂದು ಕನಕಗಿರಿ ಉತ್ಸವ | ಉತ್ಸವಕ್ಕೆ ಅಗತ್ಯ ಸಿದ್ಧತೆಯಾಗಲಿ: ಸಚಿವ ತಂಗಡಗಿ

ಕೊಪ್ಪಳ : ನಡೆಯುತ್ತೋ ಇಲ್ಲವೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದ್ದು, ಕನಕಗಿರಿ ಉತ್ಸವ–2026ನ್ನು ಮೇ 16 ಮತ್ತು 17ರಂದು ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್.ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕನ

21 Apr 2026 9:33 pm
Mangaluru | ವರ್ಗಾವಣೆ ಆದೇಶವಿದ್ದರೂ ನಗರ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಪೊಲೀಸ್ ಕುಟುಂಬಸ್ಥರ ಆರೋಪ

ವರ್ಗಾವಣೆ ಆದೇಶ ಪಡೆದ ಪೊಲೀಸ್ ಕಾನ್‌ಸ್ಟೇಬಲ್‌ಗಳ ಬಿಡುಗಡೆಗೆ ಸರಕಾರಿ ನಿಯಮ ಅಡ್ಡಿ: ಪೊಲೀಸ್ ಕಮಿಷನರ್ ಸ್ಪಷ್ಟನೆ

21 Apr 2026 9:27 pm
Kuknoor | ಅಂಗಡಿಗಳಿಗೆ ಮರುಸ್ಥಾಪನೆಗೆ ಅವಕಾಶ ನೀಡುವಂತೆ ವ್ಯಾಪಾರಿಗಳ ಮನವಿ

ಕುಕನೂರು: ಪಟ್ಟಣದ ಹಳೆ ನಾಡ ಕಾರ್ಯಾಲಯ ಮುಂಭಾಗದಲ್ಲಿ ಇತ್ತೀಚೆಗೆ ತೆರವುಗೊಳಿಸಲಾದ ಅಂಗಡಿಗಳ ವ್ಯಾಪಾರಿಗಳು ತಮ್ಮ ಜೀವನೋಪಾಯದ ಹಿತದೃಷ್ಟಿಯಿಂದ ಅದೇ ಸ್ಥಳದಲ್ಲಿ ಚಿಕ್ಕದಾಗಿ ಅಂಗಡಿಗಳನ್ನು ಪುನಃ ಸ್ಥಾಪಿಸಲು ಅವಕಾಶ ನೀಡುವ

21 Apr 2026 9:26 pm
Shahabad | ಗುಡುಗು-ಮಿಂಚು ಸಹಿತ ಸುರಿದ ಸಾಧಾರಣ ಮಳೆ

ಶಹಾಬಾದ್ : ನಗರದಲ್ಲಿ ಮಂಗಳವಾರ ಗುಡುಗು-ಮಿಂಚು ಸಹಿತ ಸುರಿದ ಸಾಧಾರಣ ಮಳೆಯಿಂದ ಬಿಸಿಲಿನಿಂದ ಬಸವಳಿದ ಜನರಿಗೆ ವರುಣ ತಂಪು ನೀಡಿದ್ದಾನೆ. ನಗರದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಿದ್ದು, ಕಳೆದ ಒಂದು ವಾರದಿಂದ ಗರಿಷ್ಠ 44 ಡಿಗ್

21 Apr 2026 9:22 pm
ತಿರುವನಂತಪುರಂ| ಹಕ್ಕಿ ಢಿಕ್ಕಿ ಬಳಿಕ ಸುರಕ್ಷಿತವಾಗಿ ಇಳಿದ ಏರ್ ಅರೇಬಿಯಾ ವಿಮಾನ

ತಿರುವನಂತಪುರಂ, ಎ. 21: ಅಬುಧಾಬಿಯಿಂದ ತಿರುವನಂತಪುರಂ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ಏರ್ ಅರೇಬಿಯಾ ವಿಮಾನ ಅಬುದಾಬಿಯಿಂದ ಮಂಗಳವಾರ ಹಾರಾಟ ಆರಂಭಿಸುವ ಸಂದರ್ಭ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ಶಂಕಿ

21 Apr 2026 9:15 pm
ಮಣಿಪುರ| ಪಂಜಿನ ಮೆರವಣಿಗೆ ವೇಳೆ ಭದ್ರತಾ ಪಡೆ ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ

ಇಂಫಾಲ, ಎ. 21: ಮಣಿಪುರದಲ್ಲಿ ಇತ್ತೀಚೆಗೆ ಬಾಂಬ್ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆಯನ್ನು ಪ್ರತಿಭಟಿಸಿ ಇಂಫಾಲದಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ ಭದ್ರತಾ ಪಡೆ ಹಾಗೂ ಜನರ ನಡುವೆ ಘರ್ಷಣೆ ನಡೆದಿದೆ. ಬಿಷ್ಣುಪು

21 Apr 2026 9:12 pm
ಪ್ರಧಾನಿ ಮೋದಿ ಕುರಿತು ಮಲ್ಲಿಕಾರ್ಜುನ ಖರ್ಗೆ ಹೇಳಿಕೆ: ಪ್ರಜಾಪ್ರಭುತ್ವದ ಘನತೆಗೆ ಅವಮಾನ : ವಿಜಯೇಂದ್ರ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ದೇಶದ 140 ಕೋಟಿ ಜನರನ್ನು ಹಾಗೂ ನಮ್ಮ ಪ್ರಜಾಪ್ರಭುತ್ವದ ಘನತೆಯನ್ನು ಅಪಮಾನಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬ

21 Apr 2026 9:11 pm
Gujarat | ಮದುವೆಯೂಟ ಸೇವಿಸಿ 400ಕ್ಕೂ ಹೆಚ್ಚು ಅತಿಥಿಗಳು ಅಸ್ವಸ್ಥ: ವಿಷಪೂರಿತ ಆಹಾರ ಸೇವನೆಯ ಶಂಕೆ

ಅಹಮದಾಬಾದ್: ಮದುವೆಯೂಟ ಸೇವಿಸಿದ ಬಳಿಕ 400ಕ್ಕೂ ಹೆಚ್ಚು ಅತಿಥಿಗಳು ಅಸ್ವಸ್ಥಗೊಂಡಿರುವ ಘಟನೆ ಗುಜರಾತ್ ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪ್ರಾಥಮಿಕ ವಿ

21 Apr 2026 9:10 pm
‘ನನ್ನ ತಂದೆಗೆ ಮಂತ್ರಿ ಸ್ಥಾನ ಸಿಗುತ್ತದೆ’ ಎಂದು ಈಡಿ ತೊಂದರೆ : ಮೊಹಮ್ಮದ್ ನಲಪಾಡ್

ಬೆಂಗಳೂರು : ನನ್ನ ತಂದೆಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ಕಾರಣದಿಂದ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ನನಗೆ ತೊಂದರೆ ಕೊಡಲು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎನ್.ಎ.ಹಾರಿಸ್ ಪು

21 Apr 2026 9:04 pm
ಉತ್ತರಾಖಂಡ| ಕನಿಷ್ಠ ವೇತನಕ್ಕೆ ಆಗ್ರಹಿಸಿ ಕಾರ್ಮಿಕರಿಂದ ಧರಣಿ

ಡೆಹ್ರಾಡೂನ್, ಎ. 21: ತಿಂಗಳಿಗೆ ಕನಿಷ್ಠ 20 ಸಾವಿರ ವೇತನ ಹಾಗೂ 8 ಗಂಟೆ ಕೆಲಸದ ಪಾಳಿಗೆ ಆಗ್ರಹಿಸಿ ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯ ಮೋಟಹಾಲ್ಡು ಪ್ರದೇಶದಲ್ಲಿ ಖಾಸಗಿ ಕೈಗಾರಿಕಾ ಘಟಕದ ನೂರಾರು ಕಾರ್ಮಿಕರು ಸೋಮವಾರ ಧ

21 Apr 2026 9:03 pm
ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ : ಸಿಎಂ ಸಿದ್ದರಾಮಯ್ಯ

 ಪಿರಿಯಾಪಟ್ಟಣ : ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇ

21 Apr 2026 8:53 pm
ಬಾಲಾಪರಾಧಿಯನ್ನು ತಕ್ಷಣ ವೀಕ್ಷಣಾ ಗೃಹಕ್ಕೆ ಕಳುಹಿಸದಿದ್ದರೆ ಸಂವಿಧಾನದ ಉಲ್ಲಂಘನೆ: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಘೋಷಿತ ಬಾಲಾಪರಾಧಿಯನ್ನು ತಕ್ಷಣವೇ ವೀಕ್ಷಣಾ ಗೃಹಕ್ಕೆ ಸ್ಥಳಾಂತರಿಸುವುದನ್ನು ಖಾತರಿಪಡಿಸುವಲ್ಲಿ ಲೋಪ ತೋರಿದರೆ, ಅದು ಸಂವಿಧಾನದ ವಿಧಿ 21ರ ಗಂಭೀರ ಉಲ್ಲಂಘನೆಯಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬಾಲಾಪ

21 Apr 2026 8:48 pm
ನ್ಯಾಯಾಲಯ ಕಲಾಪದ ವಿಡಿಯೊ ಬಹಿರಂಗ: ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮಕ್ಕೆ ಕೋರಿ PIL

ಹೊಸದಿಲ್ಲಿ: ನ್ಯಾ. ಸ್ವರ್ಣ ಕಾಂತ ಶರ್ಮ ಅವರನ್ನು ಒಳಗೊಂಡಿರುವ ನ್ಯಾಯಾಲಯ ಕಲಾಪದ ವಿಡಿಯೊಗಳನ್ನು ಹಂಚಿಕೊಂಡಿರುವ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಹಾಗೂ ಇನ್ನಿತರ ಆಮ್ ಆದ್ಮಿ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು

21 Apr 2026 8:45 pm
ದಿವಂಗತ ಕಾಂಗ್ರೆಸ್‌ ನಾಯಕ ಮುಹಮ್ಮದ್ ನಂದರಬೆಟ್ಟು ನಿವಾಸಕ್ಕೆ ಎಂಎಲ್ಸಿ ಮಂಜುನಾಥ್ ಭಂಡಾರಿ ಭೇಟಿ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನಾಯಕ ಮುಹಮ್ಮದ್ ನಂದರಬೆಟ್ಟು ಅವರ ನಿವಾಸಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ

21 Apr 2026 8:43 pm
ಅಮೆರಿಕ ಇರಾನ್ನೊಂದಿಗೆ ಅದ್ಭುತ ಒಪ್ಪಂದ ಮಾಡಿಕೊಳ್ಳಲಿದೆ; ಕದನ ವಿರಾಮ ವಿಸ್ತರಿಸಲು ಬಯಸುವುದಿಲ್ಲ: ಟ್ರಂಪ್

ವಾಷಿಂಗ್ಟನ್: ಅಮೆರಿಕ ಪ್ರಬಲ ಸಂಧಾನ ಸ್ಥಾನದಲ್ಲಿದ್ದು, ಇರಾನ್ ನೊಂದಿಗೆ ಅದ್ಭುತ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ CNBC ಸುದ್ದಿ ಸಂಸ್ಥೆಗೆ ಸಂದರ

21 Apr 2026 8:37 pm
ಟ್ರಂಪ್ ಬೆಂಬಲಿಸಿದ್ದಕ್ಕೆ ಪಶ್ಚಾತ್ತಾಪವಿದೆ: ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಟಕರ್ ಕಾರ್ಲ್ಸನ್

“ಟ್ರಂಪ್ ಪರ ಪ್ರಚಾರ ಮಾಡಿ ತಿಳಿಯದೆ ಜನರನ್ನು ದಾರಿ ತಪ್ಪಿಸಿದ್ದೇನೆ”

21 Apr 2026 8:35 pm
ಬೆಟ್ಟಿಂಗ್ ಆರೋಪ; ಗೃಹ ಸಚಿವ ಜಿ.ಪರಮೇಶ್ವರ್, ತುಮಕೂರು ಡಿಸಿ ವಿರುದ್ಧ ತನಿಖೆಗೆ ಜನಪ್ರತಿ‌ನಿಧಿಗಳ ಕೋರ್ಟ್ ಆದೇಶ

​ಬೆಂಗಳೂರು: ತುಮಕೂರು ನಗರದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಕಾನೂನುಬಾಹಿರ ಬೆಟ್ಟಿಂಗ್‌ನಲ್ಲಿ ತೊಡಗಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ  ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ತುಮಕೂ

21 Apr 2026 8:31 pm
ಕಳೆದ ಒಂದು ವರ್ಷದಿಂದ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ

ಮಂಗಳೂರು:ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದೊಂದು ವರ್ಷದಿಂದ ಕಾನೂನು ಸುವ್ಯವಸ್ಥೆ ತುಂಬಾ ಉತ್ತಮವಾಗಿದೆ. ಅದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಸೂಚಿಸಿದ್ದ

21 Apr 2026 8:27 pm
Kalaburagi | ಎ.23ರಿಂದ ಉಚಿತ ಕಾಲು-ಬಾಯಿ ರೋಗ ಲಸಿಕಾ ಅಭಿಯಾನ: ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ: 2026-27ನೇ ಸಾಲಿನ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮ (NADCP-FMD) ಅಡಿಯಲ್ಲಿ 9ನೇ ಸುತ್ತಿನ ಕಾಲು-ಬಾಯಿ ರೋಗ ಲಸಿಕಾ ಅಭಿಯಾನವನ್ನು ಏಪ್ರಿಲ್ 23ರಿಂದ ಮೇ 24ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ

21 Apr 2026 8:26 pm
Raichur | ಪಿಂಜಾರ್ ನದಾಫ್ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಪಿಂಜಾರ್ ನದಾಫ್ ಸಮಾಜಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪಿಸಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ಪಿಂಜಾರ್ ನದಾಫ್ ಮನ್ಸೂರಿ ಹಕ್ಕುಗಳ ಸಂಘದ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತ

21 Apr 2026 8:23 pm
2026ರಲ್ಲಿ ಭಾರತದ ತಲಾ ಆದಾಯ ಬಾಂಗ್ಲಾದೇಶಕ್ಕಿಂತ ಕಡಿಮೆ: ಐಎಂಎಫ್ ಅಂದಾಜು

ಹೊಸದಿಲ್ಲಿ,ಎ.21: ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಎಪ್ರಿಲ್ 2026 ಮುನ್ನೋಟವು ಬಾಂಗ್ಲಾದೇಶದ ತಲಾವಾರು ಜಿಡಿಪಿ ಅಥವಾ ತಲಾದಾಯವು ಭಾರತಕ್ಕಿಂತ ಹೆಚ್ಚಿರಲಿದೆ ಎಂದು ಅಂದಾಜಿಸಿದೆ. ಎ.14ರಂದು ಪ್ರಕಟಗೊಂಡ ಐಎಂಎಫ್‌ನ ವಿಶ್ವ

21 Apr 2026 8:21 pm
Raichur | ಸಾರ್ವಜನಿಕ ಸ್ಥಳಗಳಲ್ಲಿ ಮಲ–ಮೂತ್ರ ವಿಸರ್ಜನೆಗೆ ನಿಷೇಧ: ಜುಬಿನ್ ಮೊಹೊಪಾತ್ರ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಕಾರಣಕ್ಕೂ ಮಲ ಹಾಗೂ ಮೂತ್ರ ವಿಸರ್ಜನೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ತಿಳಿಸಿದ್ದಾರೆ. ಸ್ವಚ್

21 Apr 2026 8:20 pm
ಗೋವಧೆ ಅನಿರೀಕ್ಷಿತ ಹಿಂಸಾಚಾರಕ್ಕೆ ಕಾರಣವಾಗುತ್ತದೆ: ಎನ್‌ಸ್‌ಎ ಅಡಿ ಆರೋಪಿಯ ಬಂಧನ ಎತ್ತಿಹಿಡಿದ ಹೈಕೋರ್ಟ್

ಪ್ರಯಾಗ್‌ರಾಜ್ (ಉ.ಪ್ರ)ಎ.21: ಒಂದು ಹಸು ಮತ್ತು ಎರಡು ಕರುಗಳನ್ನು ವಧಿಸಿದ ಆರೋಪದಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ(ಎನ್‌ಎಸ್‌ಎ) ವ್ಯಕ್ತಿಯೋರ್ವನ ಬಂಧನವನ್ನು ಅಲಹಾಬಾದ್ ಉಚ್ಚ ನ್ಯಾಯಾಲಯವು ಎತ್ತಿ ಹಿಡಿದಿದೆ. ಗೋಹತ್ಯೆಯು

21 Apr 2026 8:18 pm
Raichur | ವಲಸೆ ಬಂಗಾಳಿ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು: ಸಿಂಧನೂರು ತಾಲ್ಲೂಕಿನಲ್ಲಿ ವಾಸಿಸುತ್ತಿರುವ ವಲಸೆ ಬಂಗಾಳಿ ಸಮುದಾಯದ ಜನರು ಕಳೆದ ಏಳು ದಶಕಗಳಿಂದ ಎದುರಿಸುತ್ತಿರುವ ಮಾನವೀಯ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿಸಿ ಅಜಾದ್ ಬಂಗ್ ಆರ್ಮಿ

21 Apr 2026 8:17 pm
Mangaluru | ಆರೀಫ್ ಹತ್ಯೆ ಆರೋಪಿಗಳ ವಿರುದ್ಧ ಕೆ-ಕೋಕಾ ಜಾರಿ: ಪೊಲೀಸ್ ಕಮಿಷನರ್

ಮಂಗಳೂರು: ನಗರದ ಬಂದರ್ ದಕ್ಕೆಯ ಮೀನು ವ್ಯಾಪಾರಿ, ರೌಡಿಶೀಟರ್ ಆರೀಫ್ (46) ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕೆ-ಕೋಕಾ ಜಾರಿಗೊಳಿಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆದೇಶಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಬಳಿಕ ವಿಚಾರ

21 Apr 2026 8:15 pm
ಶಾಂತಿ ಮಾತುಕತೆ| ಯಾವುದೇ ನಿಯೋಗ ಇಸ್ಲಾಮಾಬಾದ್‌ಗೆ ಭೇಟಿ ನೀಡಿಲ್ಲ: ಇರಾನ್ ಸ್ಪಷ್ಟನೆ

ಟೆಹರಾನ್, ಎ.21: ಇರಾನ್‍ನಿಂದ ಯಾವುದೇ ನಿಯೋಗ ಇಸ್ಲಾಮಾಬಾದ್‌ಗೆ ಭೇಟಿ ನೀಡಿಲ್ಲ ಎಂದು ಇರಾನ್‍ನ ಸರಕಾರಿ ಸ್ವಾಮ್ಯದ ಟಿವಿ ವಾಹಿನಿ ಮಂಗಳವಾರ ಹೇಳಿಕೆ ನೀಡಿದೆ. ಇಲ್ಲಿಯವರೆಗೆ ಇರಾನ್‍ನಿಂದ, ಮುಖ್ಯ, ದ್ವಿತೀಯ, ಪ್ರಾಥಮಿಕ ಅಥವಾ ಮಾಧ

21 Apr 2026 8:14 pm
Raichur | ಪ್ರಧಾನಿಯಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ದೂರು

ರಾಯಚೂರು: ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಪ್ರಧಾನಿಯವರ ಭಾಷಣವನ್ನು ಸಾರ್ವಜನಿಕ ಪ್ರಸಾರ ಸಂಸ್ಥೆಯ ಮೂಲಕ ಪ್ರಸಾರ ಮಾಡಿರುವುದು ದುರುಪಯೋಗವಾಗಿದೆ ಎಂದು ಆರೋಪಿಸಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ.ಎ. ಬ

21 Apr 2026 8:14 pm
ಹಾರ್ಮುಝ್‌ ಜಲಸಂಧಿಯು ಸಾಮಾನ್ಯ ಸಾರಿಗೆಗೆ ಮುಕ್ತವಾಗಿರಬೇಕು: ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಆಗ್ರಹ

ಬೀಜಿಂಗ್, ಎ.21: ಹಾರ್ಮುಝ್‌ ಬಿಕ್ಕಟ್ಟಿನ ಬಗ್ಗೆ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್ ಸೌದಿಯ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಜೊತೆ ಫೋನ್‍ನಲ್ಲಿ ಮಾತುಕತೆ ನಡೆಸಿದ್ದು ಮಧ್ಯಪ್ರಾಚ್ಯದಲ್ಲಿನ ಯುದ್ಧ ಕೊನೆಗೊಳಿಸುವ ಮತ್ತು ಪ್ರಮ

21 Apr 2026 8:12 pm
Raichur | ಮಹಿಳಾ ಮೀಸಲಾತಿ ಹೆಸರಿನಲ್ಲಿ ರಾಜಕೀಯ ಲಾಭ: ಶ್ರೀದೇವಿ ನಾಯಕ ಆರೋಪ

ರಾಯಚೂರು: ಮಹಿಳಾ ಮೀಸಲಾತಿ ಕಾನೂನು ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ನಾಯ

21 Apr 2026 8:11 pm
ಕದನ ವಿರಾಮ ವಿಸ್ತರಣೆಯಿಲ್ಲ, ಮಿಲಿಟರಿ ಕ್ರಮಕ್ಕೂ ಅಮೆರಿಕ ಸಿದ್ಧವಿದೆ: ಡೊನಾಲ್ಡ್ ಟ್ರಂಪ್

ವಾಶಿಂಗ್ಟನ್, ಎ.21: ಇರಾನ್ ಜೊತೆಗಿನ ಬಿಕ್ಕಟ್ಟು `ಮಹಾನ್ ಒಪ್ಪಂದದೊಂದಿಗೆ' ಕೊನೆಗೊಳ್ಳಬಹುದು ಎಂಬ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದು ಅಗತ್ಯಬಿದ್ದರೆ ಇರಾನ್ ವಿರುದ್ಧ ಕ್ರಮ ಕೈಗೊಳ

21 Apr 2026 8:09 pm
ವಿಜಯನಗರ | ಮಹಿಳಾ ಮೀಸಲು ಒಪ್ಪಿದ್ದೇವೆ, ಆದರೆ ದಕ್ಷಿಣಕ್ಕೆ ಅನ್ಯಾಯ ಒಪ್ಪಲ್ಲ: ಕವಿತಾ ಈಶ್ವರ್ ಸಿಂಗ್

ಹೊಸಪೇಟೆ/ವಿಜಯನಗರ : ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮಹಿಳಾ ಮೀಸಲು ಮಸೂದೆಗೆ ಸ್ವಾಗತ ವ್ಯಕ್ತಪಡಿಸಿರುವ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಕವಿತಾ ಈಶ್ವರ್ ಸಿಂಗ್, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ

21 Apr 2026 8:08 pm
ಐಸಿಸಿ ಟಿ-20 ರ‍್ಯಾಂಕಿಂಗ್: ಶೆಫಾಲಿ, ಹರ್ಮನ್‌ಪ್ರೀತ್‌ಗೆ ಭಡ್ತಿ

ಹೊಸದಿಲ್ಲಿ, ಎ.21: ಭಾರತದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಈಗ ನಡೆಯುತ್ತಿರುವ ಐದು ಪಂದ್ಯಗಳ ಟಿ-20 ಸರಣಿಯಲ್ಲಿ ಅರ್ಧಶತಕ ಗಳಿಸಿದ ನಂತರ ಐಸಿಸಿ ಮಹಿಳೆಯರ ಟಿ-20 ಬ್ಯಾಟಿಂಗ್ ರ್ಯಾಂಕಿಂಗ್‌ನಲ್ಲಿ ಎರಡು

21 Apr 2026 8:07 pm
ವಿಜಯನಗರ | ಗೊಬ್ಬರ ಬೆಲೆ ಏರಿಕೆ, ಯೂರಿಯಾ ಅಭಾವಕ್ಕೆ ರೈತರ ಆಕ್ರೋಶ

ಹೊಸಪೇಟೆ/ವಿಜಯನಗರ: ಗೊಬ್ಬರದ ಬೆಲೆ ಏರಿಕೆ, ಯೂರಿಯಾ ಅಭಾವ ಹಾಗೂ ಫಾರ್ಮರ್ ಐಡಿ (FID) ನಿಯಮದ ವಿರುದ್ಧ ಜಿಲ್ಲೆಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕದ

21 Apr 2026 8:05 pm
ಲಾರೆಸ್ ಅವಾರ್ಡ್ಸ್| ಕಾರ್ಲೊಸ್ ಅಲ್ಕರಾಝ್, ಆರ್ಯನಾ ಸಬಲೆಂಕಾಗೆ ವರ್ಷದ ವಿಶ್ವ ಕ್ರೀಡಾಪಟು ಪ್ರಶಸ್ತಿ

ಮ್ಯಾಡ್ರಿಡ್, ಎ.21: ಸ್ಪೇನ್ ರಾಜಧಾನಿ ಮ್ಯಾಡ್ರಿಡ್‌ನಲ್ಲಿ ಸೋಮವಾರ ನಡೆದ ಲಾರೆಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಟೆನಿಸ್ ಆಟಗಾರರಿಗೆ ಕೆಂಪು ರತ್ನಗಂಬಳಿಯಿಂದ ಸ್ವಾಗತಿಸಲಾಗಿದ್ದು, ಆರ್ಯನಾ ಸಬಲೆಂಕಾ ಹಾಗೂ ಕಾರ್ಲೊಸ್ ಅಲ್

21 Apr 2026 8:00 pm
ವಿಜಯನಗರ | ಅದ್ವೈತ ತತ್ವ ಸಾರಿದ ಶಂಕರಾಚಾರ್ಯರು ಮಹಾನ್ ಚೇತನ: ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಜಗತ್ತಿಗೆ ಅದ್ವೈತ ಸಿದ್ಧಾಂತ ಪರಿಚಯಿಸಿದ ಜಗದ್ಗುರು ಆದಿ ಶಂಕರಾಚಾರ್ಯರು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು. ನಗ

21 Apr 2026 7:57 pm
Siruguppa | ಬಸವಣ್ಣ ಸಮಾನತೆ-ಏಕತೆ ಸಂದೇಶ ಸಾರಿದ ಮಹಾನ್ ಚೇತನ: ಜೆ. ನಾಗೇಂದ್ರ ಗೌಡ

ಸಿರುಗುಪ್ಪ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ ಎಲ್ಲರನ್ನು ಒಂದೇ ಎಂಬ ಏಕತಾಭಾವಕ್ಕೆ ತಂದ ಮಹಾನ್ ಮಾನವತಾವಾದಿ ಹಾಗೂ ಸಾಂಸ್ಕೃತಿಕ ನಾಯಕ ಬಸವೇಶ್ವರರು ಎಂದು ಶರಣ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಜೆ. ನಾಗೇಂದ್ರ ಗೌಡ ಹೇಳ

21 Apr 2026 7:54 pm