ಡೆಹ್ರಾಡೂನ್: ದೇವಸ್ಥಾನವೊಂದರ ಮುಂದಿನ ಖಾಲಿ ಜಾಗದಲ್ಲಿ ನಮಾಝ್ ಮಾಡಿದ್ದಕ್ಕಾಗಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಗುಂಪು, ಅವರಿಂದ ಬಲವಂತದಿಂದ ಧಾರ್ಮಿಕ ಘೋಷಣೆಗಳನ್ನು ಕೂಗಿಸಿದ ಘಟನೆ ಉತ್ತರಾಖಂಡದ ರುದ್ರಪ
ಶಿಮ್ಲಾ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್ ಅವರ 19 ವರ್ಷದ ಮೊಮ್ಮಗ ಹಾಗೂ ಬಾಬುಲಾಲ್ ಸೊರೇನ್ ಅವರ ಪುತ್ರ ವೀರ್ ಸೊರೇನ್ ಮನಾಲಿಯ ಹೋಟೆಲ್ ಕೋಣೆಯೊಂದರಲ್ಲಿ ಮಂಗಳವಾರ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿ
ಯಾದಗಿರಿ : ಸಿರಿಧಾನ್ಯಗಳ ಬಳಕೆಯಿಂದಾಗುವ ಆರೋಗ್ಯ ಲಾಭಗಳ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ಜಿಲ್ಲಾಡಳಿತ, ಜಿಪಂ, ಕೃಷಿ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ ಸಂಯುಕ್ತ
ಹಿಂದೂ ಯುವತಿ ಮುಸ್ಲಿಂ ಯುವಕನನ್ನು ಮದುವೆಯಾಗುವುದರಿಂದ ದೇಶದ ಸಾಮಾಜಿಕ ಏಕತೆ ಹಾಳಾಗುತ್ತದೆಯೇ ಎಂದು ಪ್ರಶ್ನಿಸಿದ ನ್ಯಾಯಾಲಯ ಹೊಸದಿಲ್ಲಿ: 'ಯಾದವ್ ಜಿ ಕಿ ಲವ್ ಸ್ಟೋರಿ' ಚಿತ್ರವನ್ನು ನಿಷೇಧಿಸುವಂತೆ ಕೋರಿ ವಿಶ್ವ ಯಾದವ್ ಪರಿ
ಹೊಸದಿಲ್ಲಿ: ಭಾರತ ಸೇರಿದಂತೆ 51 ದೇಶಗಳು ಮಂಗಳವಾರ ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ರಷ್ಯಾ ಮತ್ತು ಉಕ್ರೇನ್ ನಡುವೆ ’ತಕ್ಷಣದ,ಸಂಪೂರ್ಣ ಮತ್ತು ಬೇಷರತ್ ಕದನ ವಿರಾಮ’ಕ್ಕೆ ಕರೆ ನೀಡಿರುವ ನಿರ್ಣಯದ ಮೇಲಿನ ಮತದಾನದಿಂದ ದ
ಅಮೆರಿಕ ಮೂಲದ 30 ವರ್ಷಗಳ ಅನುಭವವಿರುವ ಹೃದ್ರೋಗತಜ್ಞ ಡಾ ಇವಾನ್ ಲೆವಿನ್ ಎಚ್ಚರಿಸಿದಂತೆ ರಕ್ತದಲ್ಲಿ ಅಧಿಕ ಪೊಟ್ಯಾಶಿಯಂ ವೈದ್ಯಕೀಯ ತುರ್ತು ಆಗಿ ಸಂಭವಿಸಬಹುದು! ಪೊಟ್ಯಾಶಿಯಂ ಅನ್ನು ಉತ್ತಮ ಆರೋಗ್ಯಕ್ಕೆ ಅಗತ್ಯವಿರುವ ಪ್ರಮು
ಸಿಂಧನೂರು : ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಸಹಾಯಕಿಯರಿಗೆ 10,000 ರೂ. ಗೌರವಧನ ಹೆಚ್ಚಿಸಿ ಜಾರಿಗೊಳಿಸಬೇಕು. 2011ರಿಂದ ನಿವೃತ್ತರಾದ ವಯೋವೃದ್ಧ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಬೇಕ
ಕಟಕ್ (ಒಡಿಶಾ): ಕಟಕ್ ವೃತ್ತದ ಗಣಿ ಉಪ ನಿರ್ದೇಶಕರ ನಿವಾಸದಲ್ಲಿ ಒಡಿಶಾ ವಿಜಿಲೆನ್ಸ್ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 4 ಕೋಟಿ ರೂ.ಗೂ ಅಧಿಕ ನಗದು ಪತ್ತೆಯಾಗಿದ್ದು, ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಇ
ಬೀದರ್ : ಇದೀಗ ನೆಲೆಸಿರುವ ಸ್ಥಳದಲ್ಲಿರುವ ಅಲೆಮಾರಿ ಜನರನ್ನು ಎಲ್ಲಿಯೂ ಒಕ್ಕಲೆಬ್ಬಿಸುವ ಕೆಲಸ ನಡೆಯಬಾರದು. ಅವರು ಸದ್ಯಕ್ಕೆ ಇಲ್ಲಿಯೇ ಉಳಿಯಬೇಕು. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಆದೇಶ ಹೊರಡಿಸಲು ಹೇಳುತ್ತೇ
ಪುಣೆ: ಸುದ್ದಿ ವಾಹಿನಿ ಕಚೇರಿಯ ಹೊರಗೆ ನಡೆದ ವಾಗ್ವಾದದ ನಂತರ ಕಾಂಗ್ರೆಸ್ ಪಕ್ಷದ ವಕ್ತಾರರ ಮೇಲೆ ಹಿಂದುತ್ವ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ 5.30ರ ಸುಮಾರಿಗೆ ಪುಣೆಯ ಪುಢಾರಿ ನ್ಯೂಸ್ ಕಚೇರಿಯ ಹೊ
ಹೊಸದಿಲ್ಲಿ: ಬಿಎಸ್ಎನ್ಎಲ್ ನಿರ್ದೇಶಕ ವಿವೇಕ್ ಬನ್ಸಲ್ ಅವರ ಅದ್ದೂರಿ ಪ್ರಯಾಗರಾಜ್ ಪ್ರವಾಸ ಕಾರ್ಯಕ್ರಮವು ಸೃಷ್ಟಿಸಿರುವ ವಿವಾದಕ್ಕೆ ಕೇಂದ್ರ ಸರಕಾರವು ಬುಧವಾರ ಪ್ರತಿಕ್ರಿಯಿಸಿದೆ. ವಿವಾದದ ಬಳಿಕ ಬನ್ಸಲ್ ಅವರ ಫೆ.25-26ರಂದ
ಬೀದರ್ : ಸಂವಿಧಾನದಿಂದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ ಎಂದು ದಾಸ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ರವೀಂದ್ರ ಲಂಜವಾಡಕರ್ ಅವರು ಹೇಳಿದರು. ಮನ್ನಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕರ್ನಾಟಕ ಸಾಹಿತ
ಕೋಲ್ಕತ್ತಾ: 2013ರ ಮುಝಫರ್ ನಗರ ಗಲಭೆ ವೇಳೆ 8 ಜನರ ಹತ್ಯೆಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಉತ್ತರ ಪ್ರದೇಶದ ನ್ಯಾಯಾಲಯ ಮಂಗಳವಾರ 37 ಆರೋಪಿಗಳನ್ನು ಖುಲಾಸೆಗೊಳಿಸಿದೆ ಎಂದು PTI ವರದಿ ಮಾಡಿದೆ. ಪ್ರಕರಣದ
ಬೆಂಗಳೂರು : ಸರ್ಜಾಪುರದಲ್ಲಿರುವ ಅಝೀಂ ಪ್ರೇಮ್ ಜಿ ಯೂನಿವರ್ಸಿಟಿಗೆ ನುಗ್ಗಿ ದಾಂಧಲೆ ಮೆರೆದ ಆರೋಪದ ಮೇಲೆ 25 ಎಬಿವಿಪಿ ಕಾರ್ಯಕರ್ತರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಯೂನಿ
ಕಲಬುರಗಿ: ವಿದ್ಯಾರ್ಥಿಗಳ ಶಿಷ್ಯವೇತನ ಮಂಜೂರು ಮಾಡುವ ಸಂಬಂಧ ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಸ್.ಡಿ.ಎ.ಗೆ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ 20
ಕಾರ್ಕಳ: ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳ ಕಾಬೆಟ್ಟು ಹವಾಲ್ದಾರ್ ಬೆಟ್ಟುವಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 7 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಲೋಕಾರ್ಪಣೆಗೊಳ
ಹೊಸದಿಲ್ಲಿ: ಎರಡು ದಿನಗಳ ಇಸ್ರೇಲ್ ಪ್ರವಾಸಕ್ಕೆ ತೆರಳಿದ ಭಾರತದ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರನ್ನು ಭೇಟಿ ಮಾಡಲು ಮತ್ತು ಶಾಶ್ವತ ಬಾಂಧವ್ಯವನ್ನು ಬಲಪಡಿಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾ
ಔರಾದ್: ಮನೆ-ಮನೆಗೆ ಕಸ ಸಂಗ್ರಹಿಸಿ ಸ್ವಚ್ಛತೆಗೆ ಹೆಸರುವಾಸಿಯಾಗಿರುವ ಸಂತಪೂರ್ ಗ್ರಾಮ ಪಂಚಾಯತ್ನಲ್ಲಿ ಸ್ವಚ್ಛ ಸಂಕಿರ್ಣ (ಘನ ತ್ಯಾಜ್ಯ ವಿಂಗಡಣಾ) ಘಟಕದ ಕಾಮಗಾರಿ ಅರ್ಧಕ್ಕೆ ನಿಂತಿರುವುದರಿಂದ ಸಂಗ್ರಹಿಸಿದ ಕಸವನ್ನು ರಸ್ತ
ಸ್ಪಷ್ಟೀಕರಣ ಕೇಳಿದ ಸಿಪಿಐ ಜಿಲ್ಲಾ ಘಟಕ
ಮಂಗಳೂರು, ಫೆ. 25: ಮಂಗಳೂರು ನಗರಕ್ಕೆ 100 ಸರಕಾರಿ ಇಲೆಕ್ಟ್ರಿಕ್ ಬಸ್(ಇವಿ)ಗಳು ಮಂಜೂರಾಗಿವೆ. ಈ ಸರಕಾರಿ ಇವಿ ಬಸ್ಗಳು ರಸ್ತೆಗಿಳಿಯುವ ಮೊದಲೇ ಮಂಗಳೂರು ನಗರದಲ್ಲಿ ಖಾಸಗಿ ಇಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸಿದ್ಧತೆ ನಡೆದಿದೆ. ನಗರದ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಸಂಸತ್ತಾದ ನೆಸ್ಸೆಟ್ ಅನ್ನು ಉದ್ದೇಶಿಸಿ ಮಾತನಾಡುವ ವೇಳೆ ಗಾಝಾದಲ್ಲಿ ನಡೆದ ನರಮೇಧವನ್ನು ಉಲ್ಲೇಖಿಸಿ ಅಲ್ಲಿನ ಜನರಿಗೆ ನ್ಯಾಯ ಒದಗಿಸುವ ಅಗತ್ಯವನ್ನು ಪ್ರಸ್ತಾಪಿಸಬೇಕ
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ತಂಗ್ಲಿ ಗ್ರಾಮ ಪಂಚಾಯತಿಯ ಪಿಡಿಓ ನಂಜುಂಡಮ್ಮ ಅವರು 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸರಸ್ವತಿಪುರದ ತಿಮ್ಮಶೆಟ್ಟಿ ಎಂಬುವವರಿಂದ ಸೈಟ್ಗೆ ದ
ಕಲಬುರಗಿ: ಹಳೆ ಜೇವರ್ಗಿ ರಸ್ತೆಯಲ್ಲಿರುವ ನಗರದ ರಾಮ ಮಂದಿರ ಸರ್ಕಲ್ ಸಮೀಪದ ಎಲೆಕ್ಟ್ರಿಕಲ್ ಅಂಗಡಿಗೆಯೊಂದಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬೆಂಕಿ ಅವಘ
ಬೆಂಗಳೂರು : ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಸಮೀಪ ಫ್ಯಾನ್ಸಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಬೆಳಿಗ್ಗೆ ಸುಮಾರು 7 ಗಂಟೆ ಸುಮಾರಿಗೆ ಕಟ್ಟಡದಲ್ಲಿದ್ದ ಫ
ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯ
ಕೊಪ್ಪಳ/ಕನಕಗಿರಿ: ಕನಕಗಿರಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾದ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಕನಕಗಿರಿ ಪೊಲೀಸ
ಸೋಮವಾರದಿಂದ ಏರು ಹಾದಿಯಲ್ಲಿರುವ ಚಿನ್ನ ರೂ. 16 ಸಾವಿರದ ಗಡಿದಾಟಿ ನಿಂತಿದೆ. ಬೆಳ್ಳಿ ಬೆಲೆ ಸ್ಥಿರವಾಗಿದೆ. ಫೆಬ್ರವರಿಯಲ್ಲಿ ಬಹುತೇಕ ಕುಸಿತದಲ್ಲೇ ಮುಂದುವರಿದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಫೆಬ್ರವರಿ 23 ಸೋಮವಾರದಿಂದ ಮತ್
► ಎಲ್ಲವನ್ನೂ ಮೋದೀಜಿ ಮಾಡಿದ್ದು ಅನ್ನೋದೇ ಇವರ ಮಂತ್ರವಾಗಿದೆ : ಬಿ.ಕೆ.ಹರಿಪ್ರಸಾದ್ ►67 ವರ್ಷದಿಂದಲೂ ಜಮ್ಮು-ಕಾಶ್ಮೀರ ರಣಜಿ ಆಡುತ್ತಿದೆ ಎಂದು ಮಾಜಿ ಸಿಎಂಗೆ ನೆನಪಿಸಿದ ಕ್ರಿಕೆಟ್ ಪ್ರೇಮಿಗಳು
ಹುಬ್ಬಳ್ಳಿ: ನಗರದ ಹೊರವಲಯದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗದಗ ರಸ್ತೆಯಲ್ಲಿರುವ ITC ಗೋಡೌನ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಯುವಕನ ಮೃತದೇಹ ಪತ್ತೆಯಾಗಿರುವ ಭೀಕರ ಘಟನೆ ಬೆಳಕ
ವಾಷಿಂಗ್ಟನ್: ಭಾರತ-ಪಾಕಿಸ್ತಾನ ಸಂಘರ್ಷವನ್ನು ಬಗೆಹರಿಸಲು ಮಧ್ಯಪ್ರವೇಶಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಪುನರುಚ್ಚರಿಸಿದ್ದಾರೆ. ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕಿಸ್ತಾನದ ಪ್ರಧಾನಮಂತ್
2003ರಲ್ಲಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದ FRBM ಕಾಯ್ದೆಯೇ ಸರ್ಕಾರಿ ಹುದ್ದೆಗಳು ಭರ್ತಿ ಆಗದಿರಲು ಮೂಲ ಕಾರಣ
ಕರ್ನಾಟಕದ ಹಾಗೂ ಇತರ ರಾಜ್ಯಗಳಿಗೂ ಮೋದಿ ಕಾಲದಲ್ಲಿ ಅಪರಿಮಿತ ಅನ್ಯಾಯ ಹಾಗೂ ವಂಚನೆ ನಡೆಯುತ್ತಿರುವುದು ನಿಜವಾದರೂ, ಕಾಂಗ್ರೆಸ್ಗೂ ಇತರ ವಿರೋಧ ಪಕ್ಷಗಳಿಗೂ ಕರ್ನಾಟಕದ ಜನರು ಕ್ಲೀನ್ ಚಿಟ್ ಕೊಡಲಾಗದು. ಹೀಗಾಗಿ ಮೋದಿ ಸರಕಾರ ನಡ
ಜುಬೈಲ್: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (DKSC) ಜುಬೈಲ್ ಘಟಕ ಮತ್ತು ಯೂತ್ ವಿಂಗ್ ವತಿಯಿಂದ “ಗ್ರ್ಯಾಂಡ್ ಫ್ಯಾಮಿಲಿ ಇಫ್ತಾರ್ ಮೀಟ್” ಕಾರ್ಯಕ್ರಮವು ಫೆ.27 ರಂದು ಜುಬೈಲ್ನ ಅಲ್ ಫಲಾಹ್ ಗ್ರೌಂಡ್ನಲ್ಲಿ ನಡೆಯಲಿದೆ. ಕಾರ್ಯಕ್ರ
ಯಾದಗಿರಿ , ಫೆ.25: ದ್ವೇಷ ಭಾಷಣ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಫೆ. 21ರಂದು ಶಿವಾಜಿ ಜಯಂತಿ ಅಂಗವಾ
ಯಾದಗಿರಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಚೋದನಕಾರಿ ಹಾಗೂ ವಿವಾದಾತ್ಮಕ ಭಾಷಣ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಫೆ. 21ರಂದು ನಡೆದ ಶಿವಾಜಿ ಜಯಂತಿ ಪ್ರಯುಕ್ತ ನಡೆದ ಬಹಿರಂ
ಕೊಂಕಣದ ವೈಶಿಷ್ಟ್ಯ ಮತ್ತು ಮಲೆನಾಡಿನ ಮೆದು ಸ್ವಭಾವ ಹಾಲಕ್ಕಿಗಳಲ್ಲಿ ಸಹಜವಾಗಿಯೇ ಮೈದಾಳಿದೆ. ಹಾಲಕ್ಕಿಯರು ಕೇವಲ ತಮ್ಮ ಉಡುಗೆ ತೊಡಿಗೆ, ಆಭರಣ ಧರಿಸುವಿಕೆಯಿಂದ ಮಾತ್ರ ಮಿಕ್ಕ ಸಮುದಾಯಗಳಿಗಿಂತ ಭಿನ್ನವಾಗಿಲ್ಲ. ಇವರ ನಿತ್ಯದ
ಹೊಸದಿಲ್ಲಿ: ಕೇರಳವನ್ನು 'ಕೇರಳಂ' ಎಂದು ಮರುನಾಮಕರಣಕ್ಕೆ ಅನುಮೋದನೆ ನೀಡಿರುವ ಕೇಂದ್ರ ಸರಕಾರಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಟೀಕಿಸಿದ್ದಾರೆ. ಹೆಸರು ಬದಲಾವಣೆಗೆ ಪ್ರಾಶಸ್ತ್ಯ ನೀಡುವ ಸರಕಾರ, ರಾಜ್ಯಕ್ಕೆ ಅಗತ್ಯವಿರುವ ಯೋ
ಈ ಹಿಂದೆ ಮಾಧ್ಯಮಗಳ ಮೂಲಕ ಕೆಲವು ಹಿತಾಸಕ್ತಿಗಳು ‘ಗುಜರಾತ್ ಮಾದರಿ’ಯನ್ನು ಹರಿಯಬಿಟ್ಟಿದ್ದವು. ಬಡತನ, ಅನಕ್ಷರತೆ, ಅಪೌಷ್ಟಿಕತೆಯ ಕ್ಷೇತ್ರದಲ್ಲಿ ಗುಜರಾತ್ ಗುರುತಿಸಲ್ಪಡುತ್ತಾ ಬರುತ್ತಿದೆಯಾದರೂ ಇವೆಲ್ಲವನ್ನು ಮರೆ ಮಾಚಿ
ಬೆಂಗಳೂರು, ಫೆ.25: ರಾಜ್ಯ ವಕ್ಫ್ ಬೋರ್ಡಿನ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶೇಖ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಬೋರ್ಡಿನ ಅಧ್ಯಕ್ಷ ಡಾ. ಸಯ್ಯದ್ ಮುಹಮ್ಮದ್ ಅಲಿ ಅಲ್ ಹುಸೈನಿ ಅವರು ಹೃತ್ಪೂರ್
ಹೊಸದಿಲ್ಲಿ: ಹ್ಯಾರಿ ಬ್ರೂಕ್ ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 2 ವಿಕೆಟ್ಗಳ ರೋಚಕ ಜಯ ಸಾಧಿಸುವುದರೊಂದಿಗೆ ಪಾಕಿಸ್ತಾನ ತಂಡದ ಸೆಮಿಫೈನಲ್ ಆಸೆಗೆ ತಣ್ಣೀರೆರಚ
ಮುಂಬೈ: ಪ್ರಧಾನಿ ನರೇಂದ್ರ ಮೋದಿಯವರನ್ನು 'ಕಮಾಂಡರ್ ಇನ್ ತೀಫ್' ಎಂದು ಕರೆದಿದ್ದಾರೆ ಎಂದು ಆಪಾದಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ 2019ರಲ್ಲಿ ಮುಂ
ಲಕ್ನೋ,ಫೆ.24: ಅಪ್ರಾಪ್ತ ವಯಸ್ಕ ಮಕ್ಕಳಿಗೆ ಲೈಂಗಿಕ ಕಿರುಕುಳ ಮತ್ತು ಇತರ ಅಪರಾಧಗಳಿಗಾಗಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವ
ಹೊಸದಿಲ್ಲಿ, ಫೆ.24: ಪ್ರಸಕ್ತ ನಡೆಯುತ್ತಿರುವ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸೆಮಿ ಫೈನಲ್ ವಿಶ್ವಾಸ ವೃದ್ಧಿಸಲು ಬಾಕಿ ಉಳಿದಿರುವ ಎರಡೂ ಪಂದ್ಯಗಳನ್ನು ಬೃಹತ್ ಅಂತರದಿಂದ ಗೆಲ್ಲುವ ಅಗತ್ಯವಿದೆ. ಗ್ರೂಪ್ ಹಂತದಲ್ಲ
ಬೆಂಗಳೂರು: ನಕಲಿ ವಹಿವಾಟು ತಪ್ಪಿಸಿ ಆಸ್ತಿ ಮಾಲಕತ್ವವನ್ನು ಮತ್ತಷ್ಟು ಸುಭದ್ರಗೊಳಿಸಲು ಸಾರ್ವಜನಿಕರು ತಮ್ಮ ಪಹಣಿಯ ಜೊತೆಗೆ ಆಧಾರ್ ಜೋಡಣೆಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ. ಮಂಗಳವಾರ ವಿಕಾ
ನ್ಯೂಯಾರ್ಕ್, ಫೆ.24: ಕ್ಯಾಲಿಫೋರ್ನಿಯಾದಲ್ಲಿ ಭಾರತೀಯ ಮೂಲದ ಸಿಖ್ ವ್ಯಕ್ತಿಯನ್ನು ಅಪಹರಿಸಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು 57 ವರ್ಷದ ಅವತಾರ್ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 17ರಂದು ಕ್ಯಾಲಿ
ಟೆಹ್ರಾನ್, ಫೆ.24: ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಪಡೆಗಳನ್ನು ಜಮಾವಣೆಗೊಳಿಸುತ್ತಿರುವಂತೆಯೇ ಇರಾನ್ ಕೂಡಾ ತನ್ನ ಮಿಲಿಟರಿ ಬಲವನ್ನು ಹೆಚ್ಚಿಸುತ್ತಿದ್ದು ಚೀನಾದಿಂದ ಎರಡು ಅತ್ಯಾಧುನಿಕ ಸೂಪರ್ಸಾನಿಕ್ ಕ್ಷಿಪಣಿಗಳನ್ನು ಖ
ಬೆಂಗಳೂರು: ರಾಜ್ಯದಲ್ಲಿ ಸ್ವಯಂ ಚಾಲಿತ ಮ್ಯುಟೇಶನ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, 8 ದಿನದಲ್ಲಿಯೇ ಸ್ವಯಂ ಚಾಲಿತವಾಗಿ ಖಾತೆ ಬದಲಾವಣೆಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಮಂಗಳವಾರ ವಿಕಾಸಸೌಧ
ಹೊಸದಿಲ್ಲಿ, ಫೆ.24: ಬ್ರಿಸ್ಬೇನ್ನಲ್ಲಿ ನಡೆದ ಆತಿಥೇಯ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತೀಯ ಮಹಿಳಾ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಮಂಡಿ ಗಾಯಕ್ಕೆ ಒಳಗಾಗಿದ್ದಾರೆ. ಎ
ಹುಬ್ಬಳ್ಳಿ, ಫೆ.24: ಶುಭಮನ್ ಪುಂಡಿರ್ ಅಜೇಯ ಶತಕ (117 ರನ್, 221 ಎಸೆತ, 12 ಬೌಂಡರಿ, 2 ಸಿಕ್ಸರ್) ಹಾಗೂ ಯುವ ಆಟಗಾರ ಯಾವರ್ ಹಸನ್ (88 ರನ್, 150 ಎಸೆತ, 13 ಬೌಂಡರಿ) ಮತ್ತು ಅಬ್ದುಲ್ ಸಮದ್ (ಔಟಾಗದೆ 52, 67 ಎಸೆತ, 5 ಬೌಂಡರಿ, 1 ಸಿಕ್ಸರ್) ಅರ್ಧಶತಕಗಳ ನೆರವಿನಿ
ಟೆಲ್ ಅವೀವ್, ಫೆ.24: ಇರಾನ್ ಮತ್ತು ಅಮೆರಿಕ ನಡುವೆ ನಡೆಯುವ ಯಾವುದೇ ಯುದ್ಧದಲ್ಲಿ ಹಿಜ್ಬುಲ್ಲಾ ತೊಡಗಿಸಿಕೊಂಡರೆ, ವಿಮಾನ ನಿಲ್ದಾಣ ಸೇರಿದಂತೆ ಲೆಬನಾನ್ ನ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಇಸ್ರೇ
ವಾಷಿಂಗ್ಟನ್, ಫೆ.24: ಅಮೆರಿಕದ ಸುಂಕ ಮತ್ತು ಗಡಿರಕ್ಷಣಾ ಇಲಾಖೆ ಹೊಸ 10% ಜಾಗತಿಕ ಸುಂಕವನ್ನು ಜಾರಿಗೊಳಿಸಿದ್ದು, ಈ ದರವು ಅಮೆರಿಕ ಅಧ್ಯಕ್ಷ ಟ್ರಂಪ್ ಈ ಹಿಂದೆ ಘೋಷಿಸಿದ್ದ 15%ಕ್ಕಿಂತ ಕಡಿಮೆಯಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಐಇಇಪಿ
Image Credit -X ಹೊಸದಿಲ್ಲಿ, ಫೆ.24: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)2026ರ ಆವೃತ್ತಿಯ ಮಹಿಳೆಯರ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಮಂಗಳವಾರ ಪ್ರಕಟಿಸಿದೆ. ಟಿ-20 ವಿಶ್ವಕಪ್ ಟೂರ್ನಿಯ ಇತಿಹಾಸದಲ್ಲಿ
ಹೊಸದಿಲ್ಲಿ, ಫೆ. 24: ಮಹಿಳೆಯರಲ್ಲಿ ತಡೆಗಟ್ಟಬಹುದಾದ ಕ್ಯಾನ್ಸರ್ ನಿರ್ಮೂಲನೆಗೊಳಿಸುವ ಪ್ರಮುಖ ಹೆಜ್ಜೆಯಾಗಿ ಕೇಂದ್ರ ಸರಕಾರ 14 ವರ್ಷದ ಎಲ್ಲಾ ಬಾಲಕಿಯರಿಗೆ ಎಚ್ಪಿವಿ (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ಅಭಿಯಾನವನ್ನು ದೇಶಾದ
ಗುವಾಹಟಿ, ಫೆ. 24: ರಸ್ತೆಯಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ ಕುರಿತ ವಾಗ್ವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಮೇಲೆ ಕಾರು ಹರಿಸಿ, ಒಬ್ಬರನ್ನು ಹತ್ಯೆಗೈದ ಆರೋಪದಲ್ಲಿ ತಮಿಳುನಾಡಿನ ಡಿಎಂಕೆ ನಾಯಕರೊಬ್ಬರ ಪುತ್ರನನ್ನ
ಬೀದರ್ : ತಾಲೂಕಿನ ಮರಕುಂದಾ ಗ್ರಾಮದ ಕೂಲಿ ಕಾರ್ಮಿಕರಾದ ವಿಜಯಕುಮಾರ್ ಹಾಗೂ ಪ್ರಭಾವತಿ ದಂಪತಿಗಳ ಮಗ ರಾಹುಲ್ ಅವರು ಮಂಗಳವಾರ ನಡೆದ ಗುಲ್ಬರ್ಗಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ 9 ಚಿನ್ನದ ಪದಕ ಗಳಿಸಿದ್ದಾರೆ. ರಾಹುಲ್ ಗುಲ
ಇಸ್ಲಮಾಬಾದ್, ಫೆ.24: ತೆಹ್ರೀಕೆ ತಾಲಿಬಾನ್ ಪಾಕಿಸ್ತಾನ್(ಟಿಟಿಪಿ) ಗುಂಪನ್ನು ಉದ್ದೇಶಿಸಿ ಅಫ್ಘಾನಿಸ್ತಾನದ ಗಡಿಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ್ದ ವೈಮಾನಿಕ ದಾಳಿ ಗುಪ್ತಚರ ವೈಫಲ್ಯದಿಂದ ಗುರಿತಪ್ಪಿ ನಾಗರಿಕರ ಸಾವು-ನೋವಿಗ
ಕ್ರೀಡಾ, ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ
ರಾಯಚೂರು : ಕರ್ನಾಟಕ ರಾಜ್ಯ ಸರ್ಕಾರಿ ಗ್ರೇಡ್-1 ಮತ್ತು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘ ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರಾದ ಜಗದೀಶ್ ಚಂದ್ರ ಅವರಿಗೆ ದೈಹಿಕ ಶಿಕ್ಷಣ ಪಠ್ಯಪುಸ್ತಕಗಳನ್ನು ಮುದ್
ರಿಂಕು ಸಿಂಗ್ | PC : PTI ಹೊಸದಿಲ್ಲಿ: ಪಿತ್ತಜನಕಾಂಗದ ಕ್ಯಾನ್ಸರ್ನಿಂದ ಬಳಲುತ್ತಿರುವ ತಮ್ಮ ತಂದೆಯ ಆರೋಗ್ಯ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಭಾರತದ ಕ್ರಿಕೆಟಿಗ ರಿಂಕು ಸಿಂಗ್ ಐಸಿಸಿ ಪುರುಷರ ಟಿ20 ವಿಶ್ವಕಪ್ ನಿಂದ ಮನೆಗೆ ಮರಳಿದ
ಕಲಬುರಗಿ: ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಶಕ್ತಿ ನಗರದ ಮದುವೆ ಮೆರವಣಿಗೆಯಲ್ಲಿ ಬಹಿರಂಗವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು
ಸಕಲೇಶಪುರ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ವಿಭಾಗದಲ್ಲಿ ಮಂಗಳವಾರ ಪ್ಲೈವುಡ್ ಹೊತ್ತು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಚಾಲಕ ಯಾವ
AI ಶೃಂಗಸಭೆಗಳ ಗುರಿ ಕಾಲಾನಂತರದಲ್ಲಿ ಸಂಪೂರ್ಣವಾಗಿ ಬದಲಾಗಿದೆ. 2023 ರಲ್ಲಿ UK ಬ್ಲೆಚ್ಲಿ ಪಾರ್ಕ್ನಲ್ಲಿ ಮೊದಲ ಶೃಂಗಸಭೆಯನ್ನು ಆಯೋಜಿಸಿದಾಗ, AI ನ ಅಪಾಯಗಳ ಬಗ್ಗೆ ಮತ್ತು ಅದು ಹಾನಿಯನ್ನುಂಟುಮಾಡುವುದನ್ನು ಹೇಗೆ ತಡೆಯುವುದು ಎಂಬ
ಕೋಲಾರ: ಹೆಂಡತಿ ಮಕ್ಕಳಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತಿದ್ದ ನನ್ನ ಶ್ರೀನಿವಾಸಪುರ ಕ್ಷೇತ್ರದ ಜನರು ಕರುಣೆ, ಪ್ರೀತಿ ಮತ್ತು ಗೌರವ ತೋರದೆ ನಿಷ್ಕಾರುಣ್ಯವಾಗಿ ಸೋಲಿಸಿ ಬಿಟ್ಟರು ಎಂದು ಮಾಜಿ ಸಚಿವ ಹಾಗೂ ಶ್ರೀನಿವಾಸಪುರ ಮಾಜ
ಹೊಸದಿಲ್ಲಿ, ಫೆ. 24: ರಾಷ್ಟ್ರ ರಾಜಧಾನಿ ವಲಯದಲ್ಲಿರುವ ಗ್ರೇಟರ್ ನೋಯ್ಡಾದಲ್ಲಿ ಮಂಗಳವಾರ ಮೂವರು ಹಂತಕರು ವ್ಯಕ್ತಿಯೊಬ್ಬರನ್ನು ಅವರ ಮನೆಯ ಹೊರಗಡೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ
ಬೆಂಗಳೂರು: ಸರ್ಜಾಪುರ ಸಮೀಪದ ಬೂರಗುಂಟೆ ಗ್ರಾಮದಲ್ಲಿ ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯದಲ್ಲಿ ಭಾರತೀಯ ಸೈನ್ಯದ ವಿರುದ್ಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿ
ಮಂಗಳೂರು, ಫೆ.24: ಮಂಗಳೂರು ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾ ಚರಣೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ನಾರ್ಲ ಪಡೀಲ್ ನಿವಾಸಿಗಳಾದ ಸುಹಾ
ಹೊಸದಿಲ್ಲಿ, ಫೆ. 24: ತನ್ನ ‘‘ನವ ಕೇರಳ ನಾಗರಿಕ ಸ್ಪಂದನೆ ಕಾರ್ಯಕ್ರಮ’’ವನ್ನು ಜಾರಿಗೊಳಿಸಲು ಕೇರಳ ಸರಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅನುಮೋದನೆ ನೀಡಿದೆ. ಈ ಕಾರ್ಯಕ್ರಮದ ಮೂಲಕ, ರಾಜ್ಯ ಸರಕಾರವು ತನ್ನ ಕಲ್ಯಾಣ ಕಾರ್ಯಕ್ರಮ
ಕೋಲ್ಕತ, ಫೆ. 24: ಬಾಂಬ್ ಇಡಲಾಗಿದೆ ಎಂಬ ಇಮೇಲ್ ಬೆದರಿಕೆಗಳ ಹಿನ್ನೆಲೆಯಲ್ಲಿ, ಕೋಲ್ಕತಾದ ಎರಡು ಸೇರಿದಂತೆ ಪಶ್ಚಿಮ ಬಂಗಾಳದ ಕನಿಷ್ಠ ಆರು ಜಿಲ್ಲಾ ನ್ಯಾಯಾಲಯಗಳಲ್ಲಿ ಪೊಲೀಸರು ಮಂಗಳವಾರ ಶೋಧ ನಡೆಸಿದರು. ನ್ಯಾಯಾಲಯಗಳಲ್ಲಿ ಬಾಂಬ್
ಹೊಸದಿಲ್ಲಿ, ಫೆ. 24: ಕೇರಳ ರಾಜ್ಯದ ಹೆಸರನ್ನು ‘‘ಕೇರಳಂ’’ ಎಂಬುದಾಗಿ ಬದಲಾಯಿಸುವ ಪ್ರಸ್ತಾವಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮಂಗಳವಾರ ಅನುಮೋದನೆ ನೀಡಿದೆ. ಇನ್ನು ರಾಷ್ಟ್ರಪತಿ
ಗುವಾಹಟಿ/ಹೊಸದಿಲ್ಲಿ: ದಿಲ್ಲಿಯ ಮಾಳವೀಯ ನಗರ ಪ್ರದೇಶದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಎಸಗಿದ ಘಟನೆಗೆ ಈಶಾನ್ಯ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರ
Photo: X ಹೊಸದಿಲ್ಲಿ: ಭಾರತದ ದಿಗ್ಗಜ ಬ್ಯಾಟರ್ ಸಚಿನ್ ತೆಂಡುಲ್ಕರ್ ಅವರಿಗೆ 2003–04ರ ಆಸ್ಟ್ರೇಲಿಯಾ ಪ್ರವಾಸದ ವೇಳೆ ನೀಡಿದ್ದ ಎಲ್ಬಿಡಬ್ಲ್ಯು ತೀರ್ಪು ತಪ್ಪಾಗಿತ್ತು ಎಂದು ಮಾಜಿ ಅಂಪೈರ್ ಸ್ಟೀವ್ ಬಕ್ನರ್ ಒಪ್ಪಿಕೊಂಡಿದ್ದಾರೆ. ಸುಮ
ಉಳ್ಳಾಲ: ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಆರೋಗ್ಯ ಸೇವಾ ಕೇಂದ್ರಗಳ ಅಗತ್ಯತೆಯಿದ್ದು, ಸಮಾಜಮುಖಿ ಆರೋಗ್ಯ ಯೋಜನೆಗಳು ಸಾರ್ವಜನಿಕ ಆರೋಗ್ಯದ ಬೆಳವಣಿಗೆಗೆ ನೆರವಾಗುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರ
ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಕಡಲೆಕಾಳು ಖರೀದಿ ಫೆಬ್ರವರಿ 29ರಿಂದ ಆರಂಭವಾಗಲಿದೆ. ಒಟ್ಟು 4 ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಹಕಾ
ಹರಪನಹಳ್ಳಿ : ತಾಲೂಕಿನ ಜಂಗಮ ತುಂಬಿಗೆರೆ ಗ್ರಾಮದ ರೈತ ಗುಡಾಳ್ ಸಿದ್ದಯ್ಯ (53) ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕೈಗಡ ಸಾಲದಿಂದ ಕಂಗೆಟ್ಟಿದ್ದ ಅವರು ಸೋಮವಾರ ಸಂಜೆ ಗಡಿ ಗುಡಾಳ್ ಗ್ರಾ
ವಿಜಯನಗರ / ಹರಪನಹಳ್ಳಿ : ತಾಲೂಕಿನ ನಿಚ್ಚಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಶಾಲಾ ಮಕ್ಕಳಿಗೆ ಬೆಂಕಿ ಅವಘಡಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಮನೆಯಲ್ಲಿ ನಿತ್ಯ ಬಳಕೆಯ
ಮಂಗಳೂರು, ಫೆ.24: ಏರ್ಪೋರ್ಟ್ಸ್ ಕೌನ್ಸಿಲ್ ಇಂಟರ್ನ್ಯಾಷನಲ್ (ಎಸಿಐ ) ವರ್ಲ್ಡ್ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣವನ್ನು 2025ರ ಅತ್ಯುತ್ತಮ ವಿಮಾನ ನಿಲ್ದಾಣಕ್ಕಾಗಿ ವಿಮಾನ ನಿಲ್ದಾಣ ಸೇವಾ ಗುಣಮಟ್ಟ ಪ್ರಶಸ್ತಿ ವಿಜ
ವಿಜಯನಗರ : ಜಿಲ್ಲೆಯ ಕೊಟ್ಟೂರು ತಾಲೂಕು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲ
ಉಡುಪಿ, ಫೆ.24: ಕಳೆದ ಏಳು ವರ್ಷಗಳಿಂದ ನಡೂರಿನ ಶ್ರೀವಾಣಿ ಪ್ರೌಢಶಾಲೆಯಲ್ಲಿ ಕನ್ನಡ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸುರೇಂದ್ರ ನಾಯ್ಕ್ ಇವರಿಗೆ ಕುಂದಾಪುರ ತಾಲೂಕಿನ ಕೊಡ್ಲಾಡಿಯಲ್ಲಿ ನಿರ್ಮಿಸಿದ ನೂತನ ಮನೆ ‘ಶ್ರೀ
ಬೆಂಗಳೂರು: ಯಾವುದೇ ಪ್ರಕರಣದ ಸಂಬಂಧ ದಾಖಲಾಗುವ ದೂರು ಮತ್ತು ಪ್ರತಿದೂರುಗಳನ್ನು ಒಬ್ಬರೇ ಅಧಿಕಾರಿ ತನಿಖೆ ನಡೆಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹೈಕೋರ್ಟ್, ತಪ್ಪಿದರೆ ನ್ಯಾಯಾಂಗ ನಿಂದನೆ
ಉಡುಪಿ, ಫೆ.24: ಉಡುಪಿಯ ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆಯಾದ ವಿದ್ಯಾಪೋಷಕ್ ಪ್ರಥಮ ಪಿಯುಸಿ ಮುಗಿಸಿದ ವಿದ್ಯಾರ್ಥಿ ಗಳಿಗಾಗಿ ಐದು ದಿನಗಳ ಕಾಲ ಹಮ್ಮಿಕೊಂಡ ‘ಜೀವನ ವಿದ್ಯಾ’ ಸನಿವಾಸ ಶಿಬಿರ ಇಂದು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಉ
ಬೆಂಗಳೂರು: ರಾಷ್ಟ್ರಧ್ವಜದ ಮೇಲೆ ನಿಂತಿರುವ ರೀತಿಯಲ್ಲಿ ವಾಟ್ಸ್ಆ್ಯಪ್ನಲ್ಲಿ ಹರಿದಾಡಿದ್ದ ಎಡಿಟ್ ಮಾಡಿದ ಚಿತ್ರವನ್ನು ಆಧರಿಸಿ ಸರ್ಕಾರಿ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್
ಉಡುಪಿ: ಕೆಎಸ್ಆರ್ ಬೆಂಗಳೂರು- ಕಾರವಾರ- ಕೆಎಸ್ಆರ್ ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್ಪ್ರೆಸ್ ರೈಲಿಗೆ ಜನರ ಬೇಡಿಕೆ ಹೆಚ್ಚಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿ ಸಲು ನೈರುತ್ಯ ರ
ಶಹಾಪುರ : ನಗರ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮುಗ್ಗಟ್ಟುಗಳ ಮೇಲೆ ಮತ್ತು ಶಾಲಾ ಕಾಲೇಜುಗಳ ನಾಮಫಲಕಗಳು ಹೆಚ್ಚಾಗಿ ಆಂಗ್ಲ ಭಾಷೆಯಲ್ಲಿ ಬರೆಯಲಾಗುತ್ತಿದೆ, ಇದರಿಂದ ಕನ್ನಡ ನಾಡು ನುಡಿ ಭಾಷೆಗೆ ದಕ್ಕೆ ಉಂಟಾಗುತ್ತಿದ್ದು ತಾಲೂ

30 C