ಹೊಸದಿಲ್ಲಿ: ಕಳೆದ ಇಪ್ಪತ್ತು ವರ್ಷಗಳ ಕಾರ್ಯಾಚರಣೆ ದಾಖಲೆಯಲ್ಲೇ ಮೊದಲ ಬಾರಿಗೆ ಗುರುವಾರ ಇಂಡಿಗೊ 550 ವಿಮಾನಗಳ ಕಾರ್ಯಾಚರಣೆಯನ್ನು ರದ್ದುಪಡಿಸಿದೆ. ಸಿಬ್ಬಂದಿ ಮತ್ತು ತಾಂತ್ರಿಕ ಸಮಸ್ಯೆಗಳಿಂದ ವಿಮಾನಯಾನ ಅಸ್ತವ್ಯಸ್ತಗೊಂಡ
ತಾಯ್ನಾಡಿಗೆ ಮರಳಿದ ಮದೀನಾದಲ್ಲಿ ಭೀಕರ ಬಸ್ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ
ಮಾಸ್ಕೊ: ರಷ್ಯಾದಿಂದ ತೈಲ ಖರೀದಿ ಮಾಡುವ ಹಕ್ಕನ್ನು ಅಮೆರಿಕ ಹೊಂದಿದೆ ಎಂದಾದರೆ, ಅದೇ ಸೌಲಭ್ಯ ಭಾರತಕ್ಕೆ ಏಕಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಗುರುವಾರ ಪ್ರಶ್ನಿಸಿದ್ದಾರೆ. ರಷ್ಯಾದಿಂದ ಭಾರತ ತೈಲ ಖರೀದಿ ಮಾಡ
ಹೊಸದಿಲ್ಲಿ: ದೇಶದಲ್ಲಿ ಸರಾಸರಿ ಪ್ರತಿದಿನ 485 ಮಂದಿ ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. 2024ರಲ್ಲಿ ಒಟ್ಟು 1.77 ಲಕ್ಷ ಮಂದಿ ರಸ್ತೆ ಅಪಘಾತಗಳಲ್ಲಿ ಜೀವ ಕಳೆದುಕೊಂಡಿದ್ದಾರೆ ಎಂದು ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಲೋಕಸಭ
ಮಂಗಳೂರು, ಡಿ.4: ನಗರದ ಕೋರ್ಟ್ ರಸ್ತೆಯಲ್ಲಿ ತೂರಾಡುತ್ತಾ ಸಾಗುತ್ತಿದ್ದ ಬೆಂಗಳೂರು ಅಂದ್ರಹಳ್ಳಿಯ 10ನೇ ಕ್ರಾಸ್ ನಿವಾಸಿ ದರ್ಶನ್ (25) ಎಂಬಾತನನ್ನು ಗಾಂಜಾ ಸೇವನೆ ಮಾಡಿದ ಆರೋಪದಡಿ ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಎಸ್ಸೈ
ಮಂಗಳೂರು, ಡಿ.5: ನಗರದ ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಲಂಗರು ಹಾಕಿದ್ದ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಒರಿಸ್ಸಾ ಮೂಲದ ಸುರೇಶ್ ಮಾಝಿ (27) ಗುರುವಾರ ನಾಪತ್ತೆಯಾಗಿದ್ದಾರೆ. ಡಿ.1ರಂದು ನಿಲ್ಲಿಸಲಾಗಿದ್ದ ಬೋಟ್ ನಲ್
ಸುರತ್ಕಲ್, ಡಿ.4: ಒಂಟಿ ವೃದ್ಧೆಯ ಮನೆಯ ಹೆಂಚು ತೆಗೆದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ರಪಟ್ಣ ಎಂಬಲ್ಲಿ ಮಂಗಳವಾರ ತಡರಾತ್ರಿ ನಡೆದಿರುವುದ
ಉಪ್ಪಿನಂಗಡಿ, ಡಿ.4: ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿಯ ಭಾಗವಾಗಿ ಉಪ್ಪಿನಂಗಡಿಯಲ್ಲಿ ಸರ್ವೀಸ್ ರಸ್ತೆ ಕಾಮಗಾರಿಯು ತೀರಾ ಮಂದಗತಿಯಲ್ಲಿ ನಡೆಯುತ್ತಿದ್ದು, ಇದರಿಂದಾಗಿ ಸುದೀರ್ಘ ಕಾಲ ಸಮಸ್ಯೆಗೆ ಸಿಲುಕುವಂತಾಗಿದೆ
ಗಂಗೊಳ್ಳಿ, ಡಿ.4: ಪ್ರತಿದಿನದಂತೆ ಮೀನು ಮಾರಾಟ ಮಾಡಲು ಗಂಗೊಳ್ಳಿಯಿಂದ ಮೀನು ತೆಗೆದುಕೊಂಡು ಬಸ್ಸಿನಲ್ಲಿ ಕುಂದಾಪುರದ ವಿನಾಯಕ ಜಂಕ್ಷನ್ ಗೆ ಬರುತ್ತಿದ್ದ ಪದ್ಮಾವತಿ (67) ಎಂಬ ಮೀನುಗಾರ ಮಹಿಳೆ ಶಾಸ್ತ್ರಿ ಪಾರ್ಕ್ ಸಮೀಪ ಬಸ್ಸಿನಲ್
ಮಂಗಳೂರು, ಡಿ.4: ವರ್ಷದ ಹಿಂದೆ ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅದ್ಯಪಾಡಿ ನಿವಾಸಿ ಮಹೇಂದ್ರ ಪೈ (35) ಎಂಬಾತನನ್ನು ಕಾವೂರು ಪೊಲೀಸರು ಗುರುವಾರ ಠಾಣೆಗೆ ಕರೆಸಿಕೊಂಡಿದ್ದರು. ಈ ವೇಳೆ ಆತ
ಸುಳ್ಯ, ಡಿ.4: ಐವರ್ನಾಡು ಸಹಕಾರಿ ಸಂಘದ ಮಾಜಿ ನಿರ್ದೇಶಕ ಉದ್ದಂಪಾಡಿ ರಾಮಣ್ಣ ನಾಯ್ಕ (88) ಗುರುವಾರ ನಿಧನರಾದರು. ಕಾಂಗ್ರೆಸ್ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಅವರು, ಐವರ್ನಾಡು ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ
ಸುಳ್ಯ, ಡಿ.4: ಸುಳ್ಯದ ಗಾಂಧಿನಗರ ಬಳಿಯ ಗುರಂಪು ನಿವಾಸಿ ಮುಸ್ತಫಾ ಅವರ ವಿಶೇಷ ಚೇತನ ಪುತ್ರ ಮುಹಮ್ಮದ್ ಆದಿಲ್ (13) ಬುಧವಾರ ನಿಧನರಾದರು. ಹುಟ್ಟಿನಿಂದಲೇ ವಿಶೇಷ ಚೇತನದಿಂದ ಅನಾರೋಗ್ಯಕ್ಕೀಡಾಗಿ ಮಲಗಿದ ಸ್ಥಿತಿಯಲ್ಲೇ ಇದ್ದರು. ಮೃತ
ಸುಳ್ಯ, ಡಿ.4: ಸುಳ್ಯ ಹಳೆಗೇಟು ನಿವಾಸಿ ಶ್ರೀ ದುರ್ಗಾ ಸೌಂಡ್ ಮತ್ತು ಲೈಟಿಂಗ್ ಸಂಸ್ಥೆಯ ಮಾಲಕ ರಕ್ಷಿತ್ ಸೆಂಡಾರ್ಕರ್ (40) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ, ಮಗು ಹಾಗ
ಸುಳ್ಯ, ಡಿ.4: ನಾಟಿವೈದ್ಯರಾಗಿ ಜನಮನ್ನಣೆಗಳಿಸಿದ್ದ ಶತಾಯುಷಿ, ತೊಡಿಕಾನ ಗ್ರಾಮದ ಗುಂಡಿಗದ್ದೆ ನಿವಾಸಿ ದಿ.ಬೊಳ್ಳೂರು ನಾಗಪ್ಪಗೌಡರ ಪತ್ನಿ ಪುಟ್ಟಮ್ಮ ಬೊಳ್ಳೂರು (101) ನಿಧನರಾದರು. ತೊಡಿಕಾನ ಗ್ರಾಮದ ಸುತ್ತಮುತ್ತ ಮನೆ ಮನೆಗೆ ತೆ
ಮಂಗಳೂರು, ಡಿ.4: ಸುರತ್ಕಲ್ನ ಎನ್ಐಟಿಕೆಯಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭಿಸುವುದಾಗಿ ಜನಪ್ರತಿನಿಧಿಗಳು ಭರವಸೆ ನೀಡಿ ಏಳೆಂಟು ವರ್ಷ ಕಳೆದಿದೆ. ಆದರೆ ಅದಿನ್ನೂ ಭರವಸೆಗೆ ಸೀಮಿತಗೊಂಡಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಸಮಾಧ
ಸುಳ್ಯ, ಡಿ.4: ಮಂಗಳೂರು ಕೃಷಿಕರ ಸಹಕಾರಿ ಸಂಘ ನಿಯಮಿತ ಮಂಗಳೂರು (ಮಾಸ್ ಲಿಮಿಟೆಡ್) ವತಿಯಿಂದ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರದೊಂದಿಗೆ ಡಿ.9
ಮೂಡುಬಿದಿರೆ, ಡಿ.4: ಸಮಸ್ತದ ನೂರನೇ ವಾರ್ಷಿಕ ಅಂತರ್ರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಯುಕ್ತ ಹಾಗೂ ಸಮಸ್ತ ಅಧ್ಯಕ್ಷ ಸಯ್ಯಿದುಲ್ ಉಲಮಾ ಸೈಯದ್ ಜಿಫ್ರಿ ಮುತ್ತುಕ್ಕೋಯ ತಂಞಳ್ ಕನ್ಯಾಕುಮಾರಿಯಿಂದ ಮಂಗಳೂರು ತನಕ ಹಮ್ಮಿಕೊಂಡಿರುವ
ಬೆಂಗಳೂರು : ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸಿ ದೇಶದ ಆರ್ಥಿಕ ವ್ಯವಸ್ಥೆ ಹಾಗೂ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿದ್ದ ಮನೆ ಮೇಲೆ ದಾಳಿ ಮಾಡಿರುವ ಸಿಸಿಬಿ ಪೊಲೀಸರು, ಈ ವೇಳೆ 40 ಲಕ್ಷ ಮೌಲ್ಯದ 28 ಸಿಮ್ ಬ
►18 ಆಂಬುಲೆನ್ಸ್ಗಳಲ್ಲಿ ಏಕಕಾಲಕ್ಕೆ 6-7 ಮಾತ್ರ ಸಂಚಾರ ► ತುರ್ತು ಕರೆಗಳಿಗೆ ಸ್ಪಂದಿಸಲು ಪರದಾಟ
ದಸಂಸ ವತಿಯಿಂದ ‘ಸಂವಿಧಾನ ಸಂರಕ್ಷಿಸಿ ಮನುಸ್ಮೃತಿ ಹಿಮ್ಮೆಟ್ಟಿಸೋಣ’ ಜಾಗೃತಿ ಸಮಾವೇಶ
ಆರೋಪಿಯ ಅಮಾನತು
ಬೆಂಗಳೂರು : ಸೌದಿ ಅರೇಬಿಯಾ ಸರಕಾರದ ಹಜ್ ಮತ್ತು ಉಮ್ರಾ ಸಚಿವಾಲಯದಿಂದ ಪ್ರಕಟಿಸಲಾದ ವೇಳಾಪಟ್ಟಿಯ ಪ್ರಕಾರ 2026ನೆ ಸಾಲಿನ ಹಜ್ ಯಾತ್ರೆಗೆ ಸಂಬಂಧಿಸಿದ ವಸತಿ ಹಾಗೂ ಸೇವಾ ಒಪ್ಪಂದಗಳನ್ನು ಅಂತಿಮಗೊಳಿಸುವ ದಿನಾಂಕ 2026ರ ಫೆಬ್ರವರಿ 1. ವ
ಬೆಂಗಳೂರು : ಕಳೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಸುಳ್ಳು ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಚಾರಣಾ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಹೈಕೋರ್ಟ್ ತಡೆಯಾಜ್
ಉಳ್ಳಾಲ, ಡಿ.4: ಕೋಟೆಕಾರ್ ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ನಲ್ಲಿ ಪ್ರತಿವಾರ ನಡೆಸಿಕೊಂಡು ಬರುತ್ತಿರುವ ಸ್ವಲಾತ್ ಮಜ್ಲಿಸ್ ನ 26ನೆ ವಾರ್ಷಿಕ ಕಾರ್ಯಕ್ರಮ ಇತ್ತೀಚೆಗೆ ಮಸೀದಿಯ ವಠಾರದಲ್ಲಿ ಜರಗಿತು. ಮಸೀದಿಯ ಅಧ್ಯಕ್ಷ ಕೆ.
2024-25ರಲ್ಲಿ 1,208.34 ಕೋಟಿ ರೂ. ಮೌಲ್ಯದ 42,236.02 ಟನ್ ಅಡಿಕೆ ಆಮದು
ವಿಜಯನಗರ(ಹೊಸಪೇಟೆ): ಹೊಸಪೇಟೆ ತಾಲೂಕಿನ ಸೀತಾರಾಮ ತಾಂಡ ಗ್ರಾಮ ಪಂಚಾಯಿತಿ ಚುನಾವಣೆಯ ವೇಳಾ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಪ್ರಕಟಿಸಿದ್ದಾರೆ. ಡಿ.21 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವ
ಹಾವೇರಿ : ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದಾರೆ ಎಂದು ಆರೋಪಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕಾಲೇಜಿಗೆ ಬಂದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು
ಉಡುಪಿ, ಡಿ.4: ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮ ಡಿ.6ರಂದು ಬೆಳಗ್ಗೆ 9:30ಕ್ಕೆ ನಗರದ ಜಿಲ್ಲಾ ಗೃಹ ರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿ
ಕೊಣಾಜೆ : ವಿದ್ಯಾರ್ಥಿಗಳು ಉತ್ತಮ ಶಿಕ್ಷಣ, ಪರಿಶ್ರಮ ಸಾಧನೆಯೊಂದಿಗೆ ಮುಂದೆ ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅಭಿಪ್ರಾಯಪಟ್ಟರು. ಅವರು ನಾ
ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿಯು (ಸಿಬಿಎಸ್ಇ) ಜೂನಿಯರ್ ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸಿಬಿಎಸ್ಇ ಯ ಅಧಿಕೃತ ವೆಬ್ಸೈಟ್ cbse.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ
ಯಲಬುರ್ಗಾ: ತಾಲೂಕು ಮಟ್ಟದ ಸರಕಾರಿ ಹಾಗೂ ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮವು ಹೊಸಳ್ಳಿಯ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆಯಿತು.
ಹೊಸದಿಲ್ಲಿ: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ವಿರುದ್ಧ ಸಲ್ಲಿಕೆಯಾಗಿದ್ದ ಮಾನಹಾನಿ ಮೊಕದ್ದಮೆ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಹಾಗೂ ಬಿಜೆಪಿಯ ನಾಯಕ ಸುರೇಶ್ ನಖುವಾ ಮತ್ತೊಂದು ಬಾರಿ ವಿಚಾರಣೆಯ ಮುಂದೂಡಿಕೆಗಾಗಿ ಮನವಿ
ಕಲಬುರಗಿ: ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಸಮರ್ಪಕವಾಗಿ ಪರಿಹಾರ ಬಂದಿಲ್ಲ.ಕೆಲವು ರೈತರಿಗೆ ಕಡಿಮೆ ಪರಿಹಾರ ಬಂದಿದೆ.ಕೂಡಲೇ ರೈತರಿಗೆ ಸರಿಯಾದ ಪರಿಹಾರ ಒದಗಿಸಬೇಕು ಮತ್ತು ತೊಗರಿ ಕೇಂದ್ರಗಳನ್ನು ತೆರೆಯುವುದರ ಮೂಲಕ ರೈತರ
ಕಲಬುರಗಿ : ವಿದ್ಯಾರ್ಥಿ ಜೀವನ ಶ್ರೇಷ್ಟ ಜೀವನ ಎಷ್ಟೇ ಓದಿದರು ಕಡಿಮೆಯೇ, ಕಾರಣ ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡದೆ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಏನನ್ನಾದರೂ ಸಾಧಿಸಿ ಎಂದು ಶ್ರೀಮತಿ ವೀರಮ್ಮಗಂಗಸಿರಿ ಮಹಿಳ ಪದವಿ ಮ
ಬೆಂಗಳೂರು : ನಿಷೇಧಿತ ಮಾದಕ ವಸ್ತುವನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಡಿ ಇಲ್ಲಿನ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಡ್ರಗ್ ಪೆಡ್ಲರ್ ಗಳನ್
ಉಡುಪಿ, ಡಿ.4: ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿರುವ ಗುಂಡು ಶೆಟ್ಟಿ ಕಂಬಳ ಮನೆ ಕಪ್ಪೆಟ್ಟು (88 ) ಅವರು ಡಿ.4ರಂದು ಸ್ವಗೃಹದಲ್ಲಿ ನಿಧನರಾದರು. ಕಳೆದ ಐದು ದಶಕಗಳಿಂದ ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕಪ್ಪ
ಕಲಬುರಗಿ: ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ಆಯ್ಕೆಯಾದ ಕಲಬುರಗಿ - ಯಾದಗಿರಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಅಭಿನಂದನಾ ಸಮಾರಂಭವನ್ನು ಕೈಲಾಸ
ಕಲ್ಲಡ್ಕ, ಡಿ.4: ಮದುವೆಗಳನ್ನು ಅನಾಚಾರ ಮುಕ್ತಗೊಳಿಸುವ ಮತ್ತು ಮದುವೆಯ ಆರ್ಥಿಕ ಭಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘವು ಹಮ್ಮಿಕೊಂಡ ’ಮಾದರಿ ಮದುವೆ: ಶತದಿನ ಅಭಿಯಾನ’ದ ಪ್ರಯುಕ್ತ ಜಾಗ
ಕಲಬುರಗಿ: `ದೇಶದ ಗಡಿ ಕಾಯುವ ಸೈನಿಕರು ದೇಶದ ಆಸ್ತಿ. ದೇಶ ಸೇವೆಗೆ ಸೈನಿಕ ಹುದ್ದೆ ಅಪರೂಪದ ಅವಕಾಶ. ಅಂತಹ ಸೈನಿಕ ಹುದ್ದೆಗೆ ಆಯ್ಕೆಯಾಗಲು ಸದೃಢ ದೇಹ ಸದೃಢ ಮನಸ್ಸು ಬೇಕಾಗುತ್ತದೆ’ ಎಂದು ಪ್ರೊ.ಸಿದ್ದಪ್ಪ ಎಸ್.ಕಾಂತ ಅಭಿಪ್ರಾಯಪಟ್
ಜೋ ರೂಟ್ | Photo Credit : AP PTI ಪರ್ತ್: ಕಳೆದೊಂದು ದಶಕದಲ್ಲಿ ನಾಲ್ಕು ಬಾರಿ ಆಸ್ಟ್ರೇಲಿಯಕ್ಕೆ ಕ್ರಿಕೆಟ್ ಪ್ರವಾಸ ಕೈಗೊಂಡಿದ್ದ ಜೋ ರೂಟ್ 16 ಪಂದ್ಯಗಳು, 30 ಇನಿಂಗ್ಸ್ಗಳ ನಂತರ ಕೊನೆಗೂ ಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದರು. ಇಂಗ್ಲೆ
ಕಲಬುರಗಿ: ಆಳಂದ ತಾಲೂಕಿನ ಭೂಸನೂರ ಸಹಕಾರಿ ಸಕ್ಕರೆ ಕಾರ್ಖಾನೆಯ ಚುನಾವಣೆ ಗೊಂದಲದ ಗೂಡಾಗಿದೆ. ಚುನಾವಣಾ ಅಧಿಕಾರಿಗಳು ಒಂದು ಪಕ್ಷದ ಪ್ರತಿನಿಧಿಯಂತೆ ನಡೆದುಕೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಒಂದು ಗುಂಪಿಗೆ ಸಹಾಯ ಮಾಡಲು ಚ
ಪಾಕಿಸ್ತಾನದ ಲೆಜೆಂಡ್ ವಸೀಂ ಅಕ್ರಂ ದಾಖಲೆ ಮುರಿದ ಆಸ್ಟ್ರೇಲಿಯದ ವೇಗಿ
ಮುಹಮ್ಮದ್ ಶಮಿ | Photo Credit : PTI ಹೊಸದಿಲ್ಲಿ: ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಅನುಪಸ್ಥಿತಿಯಲ್ಲೂ ಪಂದ್ಯಗಳನ್ನು ಗೆಲ್ಲುವ ಸಾಮರ್ಥ್ಯವನ್ನು ಹೆಚ್ಚಿಸಬೇಕು ಎಂದು ಭಾರತೀಯ ಟೀಮ್ ಮ್ಯಾನೇಜ್ಮೆಂಟ್ಗೆ ವಿನಂತಿಸಿರುವ ಲೆಜೆಂಡರ
ಕಲಬುರಗಿ: ಸೇಡಂ ತಾಲೂಕಿನ ಮುಧೋಳ ಗ್ರಾಮದಲ್ಲಿರುವ ಇಂದಿರಾ ಗಾಂಧಿ ವಸತಿ ನಿಲಯದಲ್ಲಿ ಊಟದ ವ್ಯವಸ್ಥೆ, ಶೌಚಾಲಯ ಹಾಗೂ ಮೂಲಭೂತ ಸೌಲಭ್ಯ ಒದಗಿಸಲು ವಿಫಲರಾದ ಹಾಸ್ಟೆಲ್ ವಾರ್ಡನ್, ತಾಲೂಕು ಅಧಿಕಾರಿಗಳಿಂದ ಬೇಸತ್ತು ವಸತಿ ನಿಲಯದ ವ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಕೆಲ ಸದಸ್ಯರು ಪ್ರಮುಖ ಆರೋಪಿಗಳಾಗಿರುವ ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದ ತನಿಖೆ ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವ ಲೋಕಾಯುಕ್ತ ಪೊಲೀಸರ ವಿರುದ್ಧ ತೀವ್ರ
ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತವು ಈ ವರ್ಷದ ಆಕ್ಟೋಬರ್ ತಿಂಗಳಲ್ಲಿ ರಶ್ಯದಿಂದ ಆಮದು ಮಾಡಿಕೊಂಡ ತೈಲದ ಮೌಲ್ಯದಲ್ಲಿ ಶೇ.38ರಷ್ಟು ಹಾಗೂ ಪ್ರಮಾಣದಲ್ಲಿ ಶೇ.31ರಷ್ಟು ಕಡಿತಗೊಳಿಸಿದೆ ಎಂದು ವಾಣಿಜ್ಯ ಹಾಗೂ ಕೈಗಾರಿಕಾ
ಬೆಂಗಳೂರು : ವ್ಹೀಲ್ಚೇರ್ನಲ್ಲಿ ಕುಳಿತಿದ್ದ ಅನಾರೋಗ್ಯ ಪೀಡಿತ ಪತ್ನಿಯನ್ನು ಬಟ್ಟೆ ಒಣಗಿಸುವ ನೈಲಾನ್ ದಾರದಿಂದ ಉಸಿರುಗಟ್ಟಿಸಿ ಕೊಲೆಗೈದು, ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸುಬ್ರಮಣ್ಯಪುರ ಪೊಲೀಸ
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಹಾಗೂ ಸಂಶೋಧನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಅಶ್ವಿನಿ ಸಿದ್ದರಾಮ ರೆಡ್ಡಿ ಅವರು ಪಿಹೆಚ್ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.&n
ಕಲಬುರಗಿ: ಯಡ್ರಾಮಿ ತಾಲೂಕಿನ ಪತ್ರಕರ್ತ ಪ್ರಶಾಂತ್ ಚವ್ಹಾಣ ಮೇಲೆ ಹಲ್ಲೆ ಮಾಡಿದ್ದು ಖಂಡನಿಯ, ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹ
ಮಾಸ್ಕೋ: ಉಕ್ರೇನ್ನಲ್ಲಿ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕಾದ ರಾಯಭಾರಿಯೊಂದಿಗೆ ತಾನು ನಡೆಸಿದ ಐದು ಗಂಟೆಗಳ ಮಾತುಕತೆ ಅಗತ್ಯ ಮತ್ತು ಉಪಯುಕ್ತವಾಗಿತ್ತು. ಆದರೆ ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವುದು
ರಾಯಚೂರು: ರೈತ ವಿರೋಧ ನೀತಿ ಅನುಸರಿಸುತ್ತಿರುವ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸದ ಸರಕಾರದ ಧೋರಣೆಗಳನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ನಗರದ ಹಳ
ಹೊಸದಿಲ್ಲಿ: 2020ರ ಬಳಿಕ, ಭಾರತದಲ್ಲಿ 99,000 ಹೆಕ್ಟೇರ್ಗೂ ಅಧಿಕ ಅರಣ್ಯಭೂಮಿಯನ್ನು ಅರಣ್ಯೇತರ ಚಟುವಟಿಕೆಗಳಿಗಾಗಿ ಬಳಸಲಾಗಿದೆ ಎಂದು ಕೇಂದ್ರ ಪರಿಸರ ಖಾತೆಯ ಸಹಾಯಕ ಸಚಿವ ಕೀರ್ತಿವರ್ಧನ್ ಸಿಂಗ್ ಗುರುವಾರ ರಾಜ್ಯಸಭೆಗೆ ತಿಳಿಸಿದರ
ಹೊಸದಿಲ್ಲಿ: ಭಾರತದ ಸರ್ವಜ್ಞ ಸಿಂಗ್ ಕುಶ್ವಾಹ ಚೆಸ್ ಇತಿಹಾಸದಲ್ಲೇ ಅಧಿಕೃತ ಫಿಡೆ ರೇಟಿಂಗ್ ಗಳಿಸಿದ ಅತ್ಯಂತ ಕಿರಿಯ ಆಟಗಾರನಾಗಿದ್ದಾರೆ. ಅವರು ತನ್ನ ಮೂರು ವರ್ಷ ಏಳು ತಿಂಗಳು ಮತ್ತು 20 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದ
ಉಡುಪಿ, ಡಿ.4: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ಕೆಳಕಂಡ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀ
ಹೊಸದಿಲ್ಲಿ: ದೇಶದ ಬುಡಕಟ್ಟು ಸಮುದಾಯದ ಪ್ರದೇಶಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಅಪೌಷ್ಟಿಕತೆಯಿಂದಾಗಿ ಮೃತಪಟ್ಟ ಶಿಶುಗಳ ಸಂಖ್ಯೆಯ ಕುರಿತು ಲೋಕಸಬೆಯಲ್ಲಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರಕಾರವು ಗುರುವಾರ ಉತ್ತರಿಸದೆ ನುಣು
ಉಡುಪಿ, ಡಿ.4: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ವೋಚ್ಛ ನ್ಯಾಯಾಲಯ ನೀಡಿರುವ ಆದೇಶವನ್ನು ಅನುಷ್ಠ್ಠಾನಗೊಳಿಸುವ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಹಾಗೂ ಸರಕಾರ
ಉಡುಪಿ, ಡಿ.4: ಯಕ್ಷಗಾನ ನಮ್ಮ ಹಿರಿಯರು ನಮಗೆ ನೀಡಿರುವ ಸರ್ವಾಂಗ ಸುಂದರ ಕಲಾಪ್ರಕಾರ. ಇದು ವಿದ್ಯಾರ್ಥಿಗಳಲ್ಲಿ ಭಾಷಾ ಕೌಶಲ್ಯ, ಪುರಾಣಜ್ಞಾನ, ಆತ್ಮಸ್ಥೈರ್ಯವನ್ನು ಬೆಳೆಸುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಸಂಸ್ಕಾರವಂತರನ್ನಾ
ಬೆಂಗಳೂರು : ಕರ್ತವ್ಯ ಲೋಪ, ನಿರ್ಲಕ್ಷ್ಯ ವಹಿಸಿದ ಆರೋಪದಡಿ ನಾಲ್ಕು ಮಂದಿ ಪೊಲೀಸ್ ಸಿಬ್ಬಂದಿಯನ್ನು ಬೆಂಗಳೂರು ಉತ್ತರ ವಿಭಾಗದ ಡಿಸಿಪಿ ನೇಮಗೌಡ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಎಎಸ್ಸೈ ಶ್ರೀನಿವಾಸ್ ಮೂರ್ತಿ(ನಂದಿನಿ ಲ
ಇಸ್ಲಮಾಬಾದ್, ಡಿ.4: ಪಾಕಿಸ್ತಾನಿ-ಅಮೆರಿಕನ್ ರಾಜಕೀಯ ಕಾರ್ಯಕರ್ತ, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನಿಕಟವರ್ತಿ ಸಲ್ಮಾದ್ ಅಹ್ಮದ್ ಪಾಕಿಸ್ತಾನ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಭಾರತದೊಂದಿ
ಉಡುಪಿ, ಡಿ.4: ಜಿಲ್ಲೆಯ ನಿಟ್ಟೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಾಲಕಿಯರ ಬಾಲಮಂದಿರ ಉಡುಪಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಪೂರ್ವ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಶಿವಳ್ಳಿ ಗ್
ಬೆಂಗಳೂರು : ಹೆಬ್ಬಾಳ ಜಂಕ್ಷನ್ನಿಂದ ಮೇಖ್ರಿ ವೃತ್ತದವರೆಗೂ ಸ್ಥಳೀಯ ವಾಹನ ದಟ್ಟಣೆಯನ್ನು ನಿರ್ವಹಿಸಲು ನಿರ್ಮಾಣ ಮಾಡಲು ಉದ್ದೇಶಿಸಿರುವ ಮೂರು ಪಥದ ಅವಳಿ ಸುರಂಗ ಮಾರ್ಗವನ್ನು ಕಟ್ ಅಂಡ್ ಕವರ್ ಮಾದರಿಯಲ್ಲಿ ಹಾಗೂ ಇದಕ್ಕೆ ಪೂ
ಮುಂಬೈ, ಡಿ.4: ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಸ್ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ಕಾರ್ಪೊರೇಟ್ ಕಚೇರಿಯಲ್ಲಿ ಬ್ಯಾಂಕ್ ಅಬಿಲಿಟೀಸ್ ಭಿನ್ನ ಸಾಮರ್ಥ್ಯ ಹೊಂದಿರುವವರ ಸಾಮರ್ಥ್ಯಗಳ ಬ್ಯಾಂಕಿಂಗ್ ಎಂಬ ಥೀ
ಅಂಬಿಕಾಪುರ: ಚತ್ತೀಸ್ಗಢದ ಸುರ್ಗುಜಾ ಜಿಲ್ಲೆಯಲ್ಲಿ ತೆರೆದ ಕಲ್ಲಿದ್ದಲು ಗಣಿಯ ವಿಸ್ತರಣೆ ವಿರೋಧಿಸಿ ಗ್ರಾಮಸ್ಥರ ಬುಧವಾರ ನಡೆಸಿದ ಪ್ರತಿಭಟನೆ ಸಂದರ್ಭ ಪೊಲೀಸರೊಂದಿಗೆ ಘರ್ಷಣೆ ನಡೆದಿದೆ. ಈ ಘರ್ಷಣೆಯ ಸಂದರ್ಭ ಗ್ರಾಮಸ್ಥರು
ಮುಂಬೈ: ಎಲ್ಗಾರ್ ಪರಿಷತ್-ಮಾವೋವಾದಿ ನಂಟು ಪ್ರಕರಣದಲ್ಲಿ ಬಂಧಿತರಾದ ಐದು ವರ್ಷಗಳ ಬಳಿಕ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಹನಿ ಬಾಬು ಅವರಿಗೆ ಬಾಂಬೆ ಉಚ್ಚ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ. ನ್ಯಾಯಮೂರ್ತಿ
ಬೆಂಗಳೂರು : ಮುಂದಿನ ಪೀಳಿಗೆಗೆ ಹಸ್ತಪ್ರತಿಗಳನ್ನು ನೀಡುವುದು ನಮ್ಮ ಜವಾಬ್ದಾರಿಯಾಗಿದ್ದು, ಹಸ್ತಪ್ರತಿಗಳನ್ನು ಕಾಪಾಡಲು ಹೊಸ ಕಾನೂನು ರೂಪಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿ
ಹೊಸದಿಲ್ಲಿ: 2023-24ರ ಅವಧಿಯಲ್ಲಿ ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ 17.5 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ಸಲ್ಲಿಸಲಾಗಿತ್ತು ಎಂದು ಗುರುವಾರ ರಾಜ್ಯಸಭೆಗೆ ತಿಳಿಸಲಾಯಿತು. ಒಟ್ಟು 17,50,863 ಅರ್ಜಿಗಳ ಪೈಕಿ 67,615 ಅರ್ಜಿಗಳನ್ನು ತಿ
ಬೀದರ್ : ಡಿ.6 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿಶ್ವಜ್ಞಾನಿ, ಮಹಾಮಾನವತವಾದಿ, ಸಂವಿಧಾನ ಶಿಲ್ಪಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನಾಚರಣೆ ಪ್ರಯುಕ್ತ 'ಬುದ್ಧ ಭಾರತ ನ
ಬೆಂಗಳೂರು : ಸೈಬರ್ ವಂಚನೆ ಪ್ರಕರಣದ ಆರೋಪಿಯನ್ನು ವಿಚಾರಣೆಗೆಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಕರೆದುಕೊಂಡು ಬಂದಿದ್ದ ವೇಳೆ, ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ನಗದನ್ನು ಪೊಲೀಸ್ ಸಿಬ್ಬಂದಿಯೊಬ್ಬ ಕಳ್ಳತನ ಮಾಡಿ
ಹೊಸದಿಲ್ಲಿ: ಅತ್ಯಾಚಾರ ಆರೋಪವನ್ನು ಎದುರಿಸುತ್ತಿರುವ ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ ರನ್ನು ಕಾಂಗ್ರೆಸ್ ಪಕ್ಷವು ಗುರುವಾರ ಪಕ್ಷದಿಂದ ಉಚ್ಚಾಟಿಸಿದೆ. ಅಮಾನತಿನಲ್ಲಿದ್ದ ಶಾಸಕನನ್ನು ಪಕ್ಷವು ತನ್ನ ಪ್ರಾಥಮಿಕ ಸದಸ್ಯ
ಬೆಂಗಳೂರು : ರಬ್ಬರ್ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿದ್ದು, ಕೇಂದ್ರ ಸರಕಾರವು ರಬ್ಬರ್ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಮಾಡಲು ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಪ್ರಯತ್ನಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲ
ವಾಶಿಂಗ್ಟನ್: ಈ ವರ್ಷದಲ್ಲಿ 3258 ಮಂದಿ ಸೇರಿದಂತೆ, ಅಮೆರಿಕವು 2009ರಿಂದೀಚೆಗೆ ಸುಮಾರು 18,822 ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿದೆ ಎಂದು ಕೇಂದ್ರ ಸರಕಾರ ಗುರುವಾರ ತಿಳಿಸಿದೆ. ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿ ಸ
ಬಿಎಲ್ಒಗಳ ಕಾರ್ಯಒತ್ತಡ ಕಡಿಮೆಗೊಳಿಸಲು ಕ್ರಮ
ಹೊಸದಿಲ್ಲಿ: ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಅದಾನಿ ಗ್ರೂಪ್ ನ ವಿವಿಧ ಕಂಪನಿಗಳಲ್ಲಿ ಒಟ್ಟು 48,284.62 ಕೋಟಿ ರೂಪಾಯಿ ಹೂಡಿಕೆ ಮಾಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾ
ಬೀದರ್ : ಡಿ.7ರಂದು ಶರಣರ ನಾಡು ಬಸವಕಲ್ಯಾಣದ ಅಲ್ಫಾ ಮೈದಾನದಲ್ಲಿ ಸೂಫಿ ಸಂತರ ಸಮ್ಮೇಳನ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ತಿಳಿಸಿದರು. ನಗರದ ಪತ
ಉಡುಪಿ, ಡಿ.4: ಕರ್ನಾಟಕ ರಾಜ್ಯದಲ್ಲಿ ಹವಾಮಾನಾಧಾರಿತ ಬೆಳೆ ವಿಮೆಯ ಸಮಸ್ಯೆಯಿಂದ ರೈತ ಸಂಕಷ್ಟದಲ್ಲಿದ್ದಾರೆ. ಅಡಿಕೆ, ಕಾಳುಮೆಣಸು, ಸೇರಿದಂತೆ ಹವಾಮಾನ ಆಧಾರಿತ ಬೆಳೆವಿಮೆಗೆ ರೈತರು ಹಣ ಪಾವತಿಸಿ ನೊಂದಾಯಿಸಿಕೊಂಡಿದ್ದು, ಈಗ ಬೆಳೆ
ಉಡುಪಿ, ಡಿ.4: ಉಡುಪಿಯ ಬೋರ್ಡಿಂಗ್ ಹಾಸ್ಟೆಲ್ ಒಂದರಿಂದ ಏಕಾಂಗಿಯಾಗಿ ಓಡಿಹೋಗುತಿದ್ದ 13 ವರ್ಷ ಪ್ರಾಯದ ಶಾಲಾ ಬಾಲಕನೊಬ್ಬನನ್ನು ಕೊಂಕಣ ರೈಲ್ವೆಯ ಹೆಡ್ ಟಿಟಿಇ ಕಾರವಾರದಲ್ಲಿ ಪತ್ತೆ ಹಚ್ಚಿ ಮರಳಿ ಉಡುಪಿಗೆ ಕಳುಹಿಸಿದ್ದಾರೆ. ಬುಧ
ರಾಂಚಿ: ಜಾರ್ಖಂಡ್ನ ಧನಬಾದ್ ಜಿಲ್ಲೆಯ ಕೆಂದೌದಿಹ್ ಪ್ರದೇಶದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು, ಹಲವರು ಆಸ್ಪತ್ರೆಗೆ ದಾಖಲಾಗಿದ್ದು, ವಿಷಾನಿಲ ಸೋರಿಕೆಯ ಶಂಕೆ ವ್ಯಕ್ತವಾಗಿದೆ ಎಂದು hindustantimes.com ವರದಿಯಾಗಿದೆ. ಅನಿಲ ಸೋರಿಕೆಯ ಮ
ರಾಯಚೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ 2,55,257 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊ
ಉಡುಪಿ, ಡಿ.4: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಉಡುಪಿ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾಧ್ಯಾಯರಿಗಾಗಿ ತರಬೇತಿ ಕಾರ್ಯಕ್ರಮವು ಗುರುವಾರ ಉದ್ಯಾವರದ ಎಂ.ಇ.ಟಿ ಆಂಗ್ಲ ಮಾಧ್ಯ
ರಾಯಚೂರು: ಜಿ+3 ಮಾದರಿಯಲ್ಲಿ ಅನುಮೋದನೆಗೊಂಡು, ಪ್ರಧಾನಮಂತ್ರಿ ಆವಾಸ್ ಯೋಜನೆಯ ಉಪ ಘಟಕ ಎಎಚ್ಪಿ ಯೋಜನೆಯಡಿ ನಿರ್ಮಾಣ ಹಂತದಲ್ಲಿರುವ 2419 ವಸತಿ ಸಮುಚ್ಛಯದ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರು ಭೇಟಿ ನೀಡಿ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಕೆ.ಎನ್. ಶಾಂತಕುಮಾರ್ ಅವರ ನಾಮಪತ್ರ ಸಿಂಧುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ವಿಭಾಗೀಯ ನ
ಮುಲ್ಕಿ: ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಉತ್ತರ ಪ್ರದೇಶ ಮೂಲದ ವಂಚನಾ ತಂಡವೊಂದು ಡಿಜಿಟಲ್ ಅರೆಸ್ಟ್ ಮೂಲಕ ಬೆದರಿಸಿ ಸುಮಾರು 84 ಲಕ್ಷ ರೂ. ವಂಚಿಸಲು ಯತ್ನಿಸಿದ್ದನ್ನು ಕಿನ್ನಿಗೋಳಿಯ ಕೆನರಾ ಬ್ಯಾಂ
ಪೊಲೀಸ್ ಸೋಗಿನಲ್ಲಿ ವೀಡಿಯೊ ಕರೆ ಮಾಡಿ ಲಕ್ಷಾಂತರ ರೂ. ವಂಚನೆಗೆ ಯತ್ನ
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತವರ ಸಂಬಂಧಿಗಳಿಂದ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ಆರೋಪ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಹೊರಡ
ಯಾದಗಿರಿ: ವಿವಿಧ ಕಲಾ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ವಿಜೇತರಾದವರು ರಾಷ್ಟ್ರ ಮಟ್ಟದಲ್ಲಿಯೂ ಸಾಧನೆ ಮ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ರಾಜ್ಯ ಸರಕಾರ ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರ
ಬಳ್ಳಾರಿ : ಕಳೆದ ಹಲವು ದಶಕಗಳಿಂದ ಸಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜಸಿಐ ಭಾರತದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿರುವ ಪ್ರತಿಷ್ಠಿತ ಜೆಸಿಐ ಕಂಪ್ಲಿ ಸೋನಾ ಘಟಕದ ನೂತನ ಅಧ್ಯಕ್ಷರಾಗಿ ಡಾ.ಭರತ್ ಪದ್ಮಶಾಲಿ ಅವಿ
ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ ಮಾಡುವಿಕೆಯಿಂದ ಸಮಾಜದ ಸಾಮರಸ್ಯ ಹದಗೆಡಿಸುವುದು ಮತ್ತು ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಹಾಗೂ ಇಂತಹ ಅಪರಾಧಗಳನ್ನು ಎಸಗ

21 C