ತಿರುವನಂತಪುರಂ: ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ತೀವ್ರ ನಿಗಾ ಘಟಕದ ಬಳಿಯ ಮಲ್ಟಿ-ಸ್ಪೆಷಾಲಿಟಿ ಬ್ಲಾಕ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮಲ್ಟಿ-ಸ್ಪೆಷಾಲಿಟಿ ಬ್ಲಾಕ್ನ ಶಸ್ತ್ರಚಿಕಿ
ಬೆಳ್ತಂಗಡಿ: ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗ
ಹೊಸದಿಲ್ಲಿ : ಕೊಲ್ಲಿ ಸಂಘರ್ಷ ಆರಂಭದ ಬಳಿಕ ಭಾರತೀಯ ಶುದ್ಧೀಕರಣ ಘಟಕಗಳ ಕಚ್ಚಾತೈಲದ ವೆಚ್ಚ ಶೇಕಡ 93ರಷ್ಟು ಏರಿಕೆಯಾಗಿದ್ದು, ಶುಕ್ರವಾರ ಪ್ರತಿ ಬ್ಯಾರಲ್ ದರ 136.56ಕ್ಕೆ ತಲುಪಿದೆ. ಇದರಿಂದಾಗಿ ಇಂಡಿಯನ್ ಆಯಿಲ್, ಎಚ್ಪಿಸಿಲ್ ಮತ್ತ
ಹೊಸದಿಲ್ಲಿ: ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸಿದೆ. ಈ ದ್ವೈವಾರ್ಷಿಕ ಚುನಾವಣೆಯಲ್ಲಿ ಬಿಹಾರದ ಎಲ್ಲ ಐದು ಸ್ಥಾನಗಳನ್ನು ಗೆದ್ದ
► ಮಾತು ತಪ್ಪಿದ ಅಧಿಕಾರಿಗಳು ► ಮುಂದುವರಿದ ಮಲೆಕುಡಿಯ ಕಾಲನಿಗರ ಸಂಕಷ್ಟ
ಕೋಲಾರ, ಮಾ.16 : ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪ್ರಭಾವದಿಂದ ಗ್ಯಾಸ್ ದರ ಏರಿಕೆಯಾದರೆ, ಮಾತೊಂದು ಕಡೆ ರೈತರು ಬೆಳೆದ ತರಕಾರಿಗಳು ಹರಾಜು ಆಗದ ಸಂಕಷ್ಟ ಎದುರಾಗಿದೆ. ಮುಕ್ತ ಮಾರುಕಟ್ಟೆಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್
ಬೆಂಗಳೂರು, ಮಾ.16: ಕಲಬುರಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಅಕ್ರಮವಾಗಿ ಗಣಿಗಾರಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಭೂ ವಿಜ್ಞಾನ ಇಲಾಖೆ ನಿರ್ದೇಶಕರು ಸೇರಿದಂತೆ ಅಕ್ರಮ ಗಣ
ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಿ ಎಂಟು ದಶಕಗಳಾಗುತ್ತಾ ಬಂದರೂ ಅವರ ಆಡಳಿತದ ಕೆಲವು ಕೆಟ್ಟ ಪಳೆಯುಳಿಕೆಗಳು ಇಲ್ಲಿ ಹಾಗೆಯೇ ಉಳಿದುಕೊಂಡು ಬಂದಿವೆ. ಇದಕ್ಕೆ ಒಂದು ಉದಾಹರಣೆಯೆಂದರೆ ಪೊಲೀಸ್ ಇಲಾಖೆಯಲ್ಲಿ ಇರುವ ಆರ್ಡರ್ಲಿ
ಕೊಟ್ಟೂರು: ಪಟ್ಟಣದ ಎಪಿಎಂಸಿಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ಆರಂಭಗೊಂಡಿರುವ ರಾಗಿ ಖರೀದಿ ಕೇಂದ್ರದಲ್ಲಿ ಅವ್ಯವಸ್ಥೆ ತಲೆದೋರಿದ್ದು, ರಾಗಿ ಮಾರಾಟಕ್ಕೆ ಬಂದಿರುವ ರೈತರು ಹಲವು ದಿನಗಳಿಂದ ಪರದಾಡುವಂತಾಗಿ
ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿ, ಗ್ರಾಮದಲ್ಲಿನ ಚರಂಡಿಗಳು ದುರ್ನಾತ ಬೀರುತ್ತಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ಈ ಕುರಿತು ಗ್ರಾಮದ ಮುಖಂಡ ಗಣೇಶ ಹೊಸಮನಿ ಮಾತನಾಡಿ, ಗ್ರಾಮದಲ್
ಹೊಸದಿಲ್ಲಿ, ಮಾ.17: ಐದು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ದಿನಾಂಕಗಳ ಘೋಷಣೆ ಕುರಿತು ಕಾಂಗ್ರೆಸ್ ಸಂಸದ, AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದಾ
ಕಾಬೂಲ್: ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ನಗರದ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ಪಡೆಗಳು ನಡೆಸಿದ ಮಿಂಚಿನ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟು ಇತರ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಾ
ಇರಾನ್ ಗೆ ಅಪಾರ ಶಕ್ತಿಯಿದೆ, ಅವರು ಮಣಿಯಲಿಲ್ಲ ಎಂದ ಅಮೆರಿಕ ಅಧ್ಯಕ್ಷ
ಅಬುಧಾಬಿ, ಮಾ. 17: ಇರಾನಿನಿಂದ ಉಂಟಾದ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳ ಹಿನ್ನೆಲೆ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಮುಚ್ಚಿದೆ ಎಂದು ಯುಎಇಯ ಸಾಮಾನ್ಯ ನಾಗರಿಕ ವಿಮಾನಯಾ
ಸಾಂದರ್ಭಿಕ ಚಿತ್ರ PC: freepik ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ ಇತ್ತೀಚೆಗೆ ಬಳ್ಳಾರಿಯ ಗುರುಕುಲ ಪರಿಕಲ್ಪನೆಯ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಮಾರಕ ಆಯುಧದಿಂದ ಸಹ ವಿದ್ಯಾರ್ಥಿಗಳ ಮೇಲೆ ಭ
ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಕೆಲವು ಭೂಮಿಗಳ ವರ್ಗಾವಣೆ ನಿಷೇಧ) (ಪಿಟಿಸಿಎಲ್) ಕಾಯ್ದೆಯಡಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ಮಂಜೂರಾದ ಭೂಮಿಯ ಮೂಲ ಮಂಜೂರಾತಿ ಷರತ್ತುಗಳನ್ನು ಉಲ್ಲಂಘಿಸಿ ಮಾಡಿದ ಮೊದಲ ಮ
ಹನೂರು : ಒಳಮೀಸಲಾತಿ ಕುರಿತಾಗಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು, ರೋಸ್ಟರ್ ಬಿಂದುಗಳ ಹಂಚಿಕೆಯಲ್ಲಿ ಬಲಗೈ ಹೊಲೆಯ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಹನೂರು ಪಟ್ಟಣದಲ್ಲ
ಬೆಳಗಾವಿ : ಸಾರ್ವಜನಿಕರಿಗೆ ಹಣವನ್ನು ಡಬಲ್ ಅಥವಾ ನಾಲ್ಕು ಪಟ್ಟು ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚಿಸುತ್ತಿದ್ದ ಅಂತರ್ರಾಜ್ಯ ವಂಚಕರ ಜಾಲವನ್ನು ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ಮಹಾರಾಷ್ಟ್ರದ ಇಬ್ಬರು ಪೊಲೀಸ್
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಜನಪ್ರಿಯ ಸಂಗೀತ ಮತ್ತು ಆಧುನಿಕ ತಮಿಳು ಕಾವ್ಯದ ಭಾಷೆಯನ್ನು ರೂಪಿಸಿದ ತಮಿಳು ಕವಿ ಮತ್ತು ಗೀತರಚನೆಕಾರ ರಾಮಸ್ವಾಮಿ ವೈರಮುತ್ತು 2025ನೇ ಸಾಲಿನ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಭ
ಕೊಪ್ಪಳ: ಇಸ್ಲಾಂ ಹಾಗೂ ಲಿಂಗಾಯತ ಧರ್ಮಗಳಲ್ಲಿ ಹಲವು ವಿಚಾರಗಳಲ್ಲಿ ಹೊಂದಾಣಿಕೆ ಇರುವುದಾಗಿ ವಾಗ್ಮಿ ಲಾಲ್ ಹುಸೇನ್ ಕಂದಗಲ್ ಹೇಳಿದರು. ನಗರದಲ್ಲಿ ವಿಜನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಇಫ್ತಾರ್ ಸೌಹಾರ್ದ ಕೂಟ
ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಯಂಬಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಪವನ ವಿದ್ಯುತ್ ಉತ್ಪಾದನಾ ಯಂತ್ರ (ವಿಂಡ್ ಫ್ಯಾನ್) ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಯಂತ್ರಕ್ಕೆ ಬೆಂ
ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಮಹಿಳಾ ಶಿಕ್ಷಕರಿಗೆ ಇನ್ನು ಮುಂದೆ ಶಿಶುಪಾಲನಾ ರಜೆ ಮಂಜೂರಾತಿಯನ್ನು ಸುಗಮಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು. ಸೋಮವಾರ ವಿಧಾ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಪ್ಲೊ ಮಾ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎಂಜನಿಯರಿಂಗ್ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್ ಪ್ರವೇಶಕ್ಕೆ ನಡೆಸುವ ಡಿಸಿಇಟಿ-2026ಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ
ಬೆಂಗಳೂರು : ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 39.37 ಲಕ್ಷ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹೊಂದಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬೆಂಗಳೂರು : 50 ಸಾವಿರ ರೂಪಾಯಿ ಹಫ್ತಾ ನೀಡದಿದ್ದಕ್ಕೆ ಮಕ್ಕಳ ಕಣ್ಣೆದುರೇ ತಂದೆಯನ್ನು ಹೊಡೆದು ಭೀಕರವಾಗಿ ಕೊಲೆಗೈದಿರುವ ಘಟನೆ ಇಲ್ಲಿನ ವಿಲ್ಸನ್ ಗಾರ್ಡನ್ ಠಾಣೆ ವ್ಯಾಪ್ತಿಯಲ್ಲಿ ರವಿವಾರ ತಡರಾತ್ರಿ ನಡೆದಿದೆ. ಮಾ.15ರ ರವಿವಾರ ತ
ಮಂಗಳೂರು: ಹಾರ್ಮುಝ್ ಜಲಸಂಧಿಯ ಮೂಲಕ ಒಟ್ಟು 46,000 ಎಂಟಿ ಪ್ರಮಾಣದೊಂದಿಗೆ ಎಲ್ಪಿಜಿ ಹಡಗು ಶಿವಾಲಿಕ್ ಗುಜರಾತ್ನ ಮುಂದ್ರಾ ಬಂದರಿನ ಎಲ್ಪಿಜಿ ಟರ್ಮಿನಲ್ಗೆ ಸೋಮವಾರ ಆಗಮಿಸಿತು. 46,000 ಎಂಟಿ ಪ್ರಮಾಣ ಎಲ್ಪಿಜಿಯನ್ನು ಹಡಗು ಹೊತ್
ಉಪ್ಪಿನಂಗಡಿ: ಕಲ್ಲೇರಿ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 5 ವರ್ಷ ಪ್ರಾಯದ ಬಾಲಕಿ ಮೃತಪಟ್ಟು ಇತರ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮ
ಬೆಂಗಳೂರು : ‘ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ಸಂಪೂರ್ಣ ಮಾಹಿತಿ ಇದ್ದರೂ ಏನೂ ಮಾಡಲಾಗದ ಅಸಹಾಯಕತೆಗೆ ಸಿಲುಕಿರುವ ರಾಜ್ಯದಿಂದ ಆಯ್ಕೆಯಾದ ಕೇಂದ್ರ ಸಚಿವರು ಕೂಡಲೇ ರಾಜೀನಾಮೆ ನೀಡಿ ಹೊರಬರ
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ಹೊರಡಿಸ
ಹೊಸದಿಲ್ಲಿ, ಮಾ. 16: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆ ಭಾರತ ತನ್ನ ಪ್ರಜೆಗಳಿಗೆ ನೆರವು ನೀಡುವ ಪ್ರಯತ್ನವನ್ನು ತೀವ್ರಗೊಳಿಸಿರುವುದರಿಂದ ಇರಾನ್ ನಿಂದ 550ಕ್ಕೂ ಅಧಿಕ ಭಾರತೀಯ ಪ್ರಜೆಗಳನ್ನು ಅರ್ಮೇನಿಯಾ ಮೂ
ಹೊಸದಿಲ್ಲಿ, ಮಾ.16: ಸಂಘರ್ಷ ಪೀಡಿತ ಹಾರ್ಮುಝ್ ಜಲಸಂಧಿಯನ್ನು ಸುರಕ್ಷಿತವಾಗಿ ದಾಟಿದ ಶಿವಾಲಿಕ್ LPG ಟ್ಯಾಂಕರ್ ಸೋಮವಾರ ಗುಜರಾತಿನ ಮುಂದ್ರಾ ಬಂದರಿಗೆ ಆಗಮಿಸಿದೆ. ಇನ್ನೊಂದು ಟ್ಯಾಂಕರ್ ಮಂಗಳವಾರ ಕಾಂಡ್ಲಾ ಬಂದರು ತಲುಪುವ ನಿರೀಕ
ಉಡುಪಿ, ಮಾ.16: ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮವನ್ನು ನಡೆಸಲು ಅವಕಾಶ ನೀಡುವುದಿಲ್ಲ ಎ
ಟೆಹ್ರಾನ್, ಮಾ.16: ಅಮೆರಿಕ ಮತ್ತು ಇಸ್ರೇಲ್ ವಿರುದ್ಧದ ಹೋರಾಟದಲ್ಲಿ ಇರಾನ್ ಸ್ಥಿರವಾಗಿದೆ ಎಂದು ಇರಾನ್ ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ತಿಳಿಸಿದ್ದಾರೆ. ಇರಾನ್ ಮೇಲೆ ದಾಳಿ ನಡೆದ ಸಂದರ್ಭಗಳಲ್ಲಿ ಮುಸ್ಲಿಂ ಬಹುಸಂಖ್ಯಾತ ರ
ಜೈಪುರ, ಮಾ. 16: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ ವಿರುದ್ಧ ಜೈಪುರದಲ್ಲಿ ಮೊಕದ್ದಮೆಯೊಂದು ದಾಖ
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದ ಮೇರೆಗೆ ಆರು ಮಂದಿ ಯುವಕರನ್ನು ಕಂಕನಾಡಿ ನಗರ ಹಾಗೂ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಿರಣ ಪ್ರಸಾದ್ (22), ಸ
ಹೊಸದಿಲ್ಲಿ, ಮಾ. 16: ನೂತನ ಜಾಗತಿಕ ಸುಂಕ ವ್ಯವಸ್ಥೆ ಜಾರಿಗೆ ಬಂದ ಬಳಿಕ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಔಪಚಾರಿಕವಾಗಿ ಸಹಿ ಹಾಕಲಾಗುವುದು ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗ್ರವಾಲ್ ಸೋಮವಾರ ತಿಳಿಸಿದ್ದಾರೆ. ‘‘ಈಗ ನ
ಮಂಗಳೂರು, ಮಾ.16: ಟ್ರೇಡಿಂಗ್ ಹೆಸರಿನಲ್ಲಿ ಹಣ ಹೂಡಿಕೆ ಮಾಡಲು ಆಮಿಷವೊಡ್ಡಿ 25.85 ಲಕ್ಷ ರೂ. ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತಿ ಜೀವನ ನಡೆಸುತ್ತಿದ್ದ 64 ವರ್ಷ ಪ್ರಾಯದ ವ್ಯಕ್ತಿ ವಾಟ್ಸ್ಆ್
ಕಾಬೂಲ್, ಮಾ.16: ಪೂರ್ವ ಅಫ್ಘಾನಿಸ್ತಾನದಲ್ಲಿ ರವಿವಾರ ತಡರಾತ್ರಿ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಮೂವರು ಮಕ್ಕಳು ಮತ್ತು ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಉಡುಪಿ, ಮಾ.16: ಪರ್ಯಾಯ ಶೀರೂರು ಮಠ ಹಾಗೂ ವಾಮನ ವಿಠ್ಠಲ ಟ್ರಸ್ಟ್ನ ಆಶ್ರಯದಲ್ಲಿ ಮಲ್ಪೆಯ ಟೀಮ್ ಈಶ್ವರ್ ಮಲ್ಪೆ ಸಹಯೋಗದಲ್ಲಿ ಇದೇ ಮಾ.18 ಮತ್ತು 19ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಬೆಳಗ್ಗೆ 9ರಿಂದ ಸಂಜೆ 4ಗಂಟೆಯವರೆಗೆ
ಹೊಸದಿಲ್ಲಿ, ಮಾ. 16: 2025ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸೋಮವಾರ ಘೋಷಿಸಲಾಗಿದ್ದು, ಕನ್ನಡದಲ್ಲಿ ಅಮರೇಶ್ ನುಗಡೋಣಿ, ತಮಿಳಿನಲ್ಲಿ ಸಾ. ತಮಿಳ್ ಸೆಲ್ವನ್, ತೆಲುಗಿನಲ್ಲಿ ನಂದಿನಿ ಸಿಧಾ ರೆಡ್ಡಿ, ಮಲಯಾಳಂನಲ್ಲಿ
ಬೆಂಗಳೂರು : ಎಸ್ಐಆರ್ ಮತದಾರರ ಪಟ್ಟಿ ಸ್ವಚ್ಛ ಮಾಡಲು ನಡೆಯುತ್ತಿರುವ ಪ್ರಕ್ರಿಯೆ ಅಲ್ಲ, ಇದು ರಕ್ತರಹಿತವಾದ, ರಾಜಕೀಯ ಕಗ್ಗೊಲೆ. ಹಿಂದೂಗಳ ದೇಶ ಮಾತ್ರವಾಗಿಸುವ ರಾಜಕೀಯ ಷಡ್ಯಂತ್ರ ಎಂದು ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ್
ಅಗ್ನಿವೀರ್ MR ಹುದ್ದೆಗೆ 10ನೇ ತರಗತಿಯಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ನೌಕಾಪಡೆಯು 2027ನೇ ಅಗ್ನಿವೀರ್ ಯೋಜನೆಯಡಿ ಅಗ್ನಿವೀರ್ SSR, ಅಗ್ನಿವೀರ್ MR ಮತ್ತು SSR (ವೈದ್ಯಕೀಯ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾ
ಉಡುಪಿ, ಮಾ.16: ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್ನ ಅಂಗಸಂಸ್ಥೆಯಾದ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ) ಮಾನ್ಯ ಬಿಲ್ಲಾಡಿ ಇದರ ವತಿಯಿಂದ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲ
ಕಲಬುರಗಿ : ಜಿಲ್ಲೆಯಾದ್ಯಂತ ಮಾ.18 ರಿಂದ ಎ.2ರವರೆಗೆ 2026ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1 ನ್ನು ಕಲಬುರಗಿ ಜಿಲ್ಲೆಯ ಅಫಜಲಪುರ-12, ಆಳಂದ-18, ಚಿಂಚೋಳಿ-10, ಚಿತ್ತಾಪುರ-21, ಕಲಬುರಗಿ ಉತ್ತರ-30, ಕಲಬುರಗಿ ದಕ್ಷಿಣ-23, ಜೇವರ್ಗಿ-17, ಸೇಡಂ-10 ಹೀಗೆ ಜಿಲ
ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಾರ್ವಜನಿಕ ಗ್ರಂಥಾಲಯ ಮುಚ್ಚಲ್ಪಟ್ಟಿರುವುದರಿಂದ ಪ್ರಯಾಣಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ನಿರಾಸೆಯಾಗಿದೆ. ಗ್ರಂಥಾಲಯವನ್ನು ಮರುಾರಂಭಿಸು
ಬೋಪಾಲ್, ಮಾ. 16: ಮಧ್ಯಪ್ರದೇಶದಾದ್ಯಂತ LPG ಸಿಲಿಂಡರ್ ಗಳ ಕಾಳಸಂತೆ ಹಾಗೂ ಸಂಗ್ರಹಣೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇದುವರೆಗೆ 1,357 ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯ ಸರ್ಕಾರ ಹೊರಡಿಸಿದ ನಿರ್ದೇಶನಗಳಿಗ
ದುಬೈನ ಕೊಲಾಸೊ ನಿವಾಸದಲ್ಲಿ 'ಸೌಹಾರ್ದ ಇಫ್ತಾರ್' ಕೂಟ
ರಾಯಚೂರು: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ
ಬೆಂಗಳೂರು : ಸದನದಲ್ಲಿ ಉತ್ತರಿಸುವಂತೆ ಕೋರಿ ಸದಸ್ಯರು ಕೇಳಿರುವಂತಹ ಪ್ರಶ್ನೆಗಳಿಗೆ ವಿನಾಕಾರಣ ಉತ್ತರ ನೀಡದ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಿ ಅಮಾನತು ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರ
ಬಳ್ಳಾರಿ : ಹೆರಿಗೆ ನಂತರ ತಾಯಂದಿರು ನವಜಾತ ಶಿಶುಗಳಿಗೆ ಪದೇ ಪದೇ ಎದೆಹಾಲುಣಿಸುವ ಮೂಲಕ ಬೇಸಿಗೆಯ ತೀವ್ರ ಬಿಸಿಲಿನಿಂದ ಉಂಟಾಗುವ ನಿರ್ಜಲೀಕರಣವನ್ನು ತಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ
“ವಿದೇಶಿ ವಿಮಾನಯಾನ ಸಂಸ್ಥೆಗಳಿಂದ 1,187 ವಿಮಾನಗಳ ಸಂಚಾರ ರದ್ದು”
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ 2ನೇ ವಾರ್ಡ್ನ ಮಸೀದಿ ಹಿಂಭಾಗದಲ್ಲಿರುವ ಸಂಗನಕಲ್ಲು ಗ್ರಾಮದ ನಿವಾಸಿ ಗಗನ್ ದೀಪ್ (16) ಎಂಬ ಬಾಲಕ ಮಾ.15ರಂದು ಮನೆಯಿಂದ ತೆರಳಿ ಮರಳಿ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಕಾ
ಬೆಂಗಳೂರು, ಮಾ.16: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ (KSCA) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೋಮವಾರ ಕರ್ನಾಟಕ ಸರ್ಕಾರದಿಂದ ಅಧಿಕೃತ ಅನುಮತಿ ಪಡೆದ ಹಿನ್ನೆಲೆ, 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಗ
ಬಳ್ಳಾರಿ/ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದ ಕೆನರಾ ಬ್ಯಾಂಕ್ ಸಮೀಪದಲ್ಲಿ ಡಾ. ಅಬ್ದುಲ್ ಕಲಾಂ ಎಸ್.ಪಿ ಚಾರಿಟೇಬಲ್ ಫೌಂಡೇಷನ್ ಲೋಕಾರ್ಪಣೆಗೊಂಡು, ಕೋಚಿಂಗ್ ಸೆಂಟರ್ ಅನ್ನು ಹಂಪಿ ಸಾವಿರ ದೇವರ ಮಹಾಂತ ಮಠದ ಶ್ರೀ ವಾಮದೇವ ಮಹ
ಗಂಗೊಳ್ಳಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಜಾರ್ಖಂಡ್ ಮೂಲದ ಬಾಲಕನೋರ್ವ ಅಕಸ್ಮಿಕ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾ.15ರಂದು ಮಧ್ಯಾಹ್ನ ವೇಳೆ ಕುಂದಬಾರಂದಾಡಿ ಗ್ರಾಮದ ತೊರೊಳ್ಳಿ ಎಂಬಲ್ಲಿ ನಡೆದಿದೆ. ಮೃತರನ್ನು ಜಾರ್ಖಂ
ಮಲ್ಪೆ, ಮಾ.16: ಪಿಕ್ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೊಪ್ಪಲತೋಟ ಬಬ್ಬುಸ್ವಾಮಿ ದೇವಸ್ಥಾನದ ಎದುರಿನಲ್ಲಿರುವ ನಡೆದಿದೆ. ಮೃತರನ್ನು ವಿಠ್ಠಲ್ ಕೋಟ
ಸಿರುಗುಪ್ಪ: ಪ್ರತಿಯೊಬ್ಬ ಅಂಗಡಿ ಮಾಲಕರು ಗ್ರಾಹಕರಲ್ಲಿ ವಿಶ್ವಾಸ ಹೆಚ್ಚಿಸಬೇಕು. ಗ್ರಾಹಕರು ನೀಡುವ ಮೌಲ್ಯಕ್ಕೆ ಅನುಗುಣವಾಗಿ ವಸ್ತು ಹಾಗೂ ರಶೀದಿ ನೀಡುವ ಮೂಲಕ ಅವರ ಹಿತವನ್ನು ಕಾಪಾಡಬೇಕು. ನಿಯಮ ಉಲ್ಲಂಘಿಸಿದರೆ ಕಾನೂನು ರೀ
ಉಡುಪಿ, ಮಾ.16: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಸಿಜೆಎಂ ನ್ಯಾಯಾಲಯಕ್ಕೆ ಸುಮಾರು 13 ವರ್ಷ ಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದ.ಕ. ಜಿಲ್ಲೆಯ ಉಪ
144 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ
ವಿಜಯನಗರ/ಹೊಸಪೇಟೆ: ತಾಲೂಕಿನ ಕಡ್ಡಿರಾಂಪುರ ಗ್ರಾಮದ ಪಿ.ಎಂ. ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ವ್ಯಾಪಾರ ಸಂತೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಎಸ್ಡಿಎಂಸಿ ಸದಸ್
ವಿಜಯನಗರ : ಮಾರ್ಚ್ 18 ರಿಂದ ಎ.2ರವರೆಗೆ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ–1 ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಎಲ್ಲಾ ಪರೀಕ್ಷಾ ಕ
ಢಾಕಾ, ಮಾ.16: ತಂಝೀದ್ ಹಸನ್ ಚೊಚ್ಚಲ ಶತಕ ಹಾಗೂ ತಸ್ಕಿನ್ ಅಹ್ಮದ್ ನಾಲ್ಕು ವಿಕೆಟ್ಗಳ ಗೊಂಚಲು ನೆರವಿನಿಂದ ಪಾಕಿಸ್ತಾನ ತಂಡದ ವಿರುದ್ಧ ಮೂರನೇ ಹಾಗೂ ಕೊನೆಯ ಏಕದಿನ ಅಂತರರಾಷ್ಟ್ರೀಯ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು 11 ರನ್ ಅಂತರ
ವಿಜಯನಗರ (ಹೊಸಪೇಟೆ) : ಕ್ರೀಡೆಯೆಂದರೆ ಕೇವಲ ಸ್ಪರ್ಧೆಯಲ್ಲ, ಅದು ಆರೋಗ್ಯವನ್ನು ಕಾಪಾಡುವ ಒಂದು ಅಸ್ತ್ರವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಹೇಳಿದರು. ನಗರದ ಜ
ಮೂಡುಬಿದಿರೆ: ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಕೆಎಸ್ಆರ್ಟಿಸಿ ಬಸ್ಸೊಂದು ಗೂಡ್ಸ್ ಮಿನಿ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಬಂಟ್ವಾಳ ತ
ಸುರಪುರ: ಗುರುಮಟ್ಟಕಲ್ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧೀನದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ
ಟೆಹ್ರಾನ್, ಮಾ.16: ಶತ್ರುಗಳು ಮತ್ತು ಅವರ ಆಕ್ರಮಣವನ್ನು ಬೆಂಬಲಿಸುವವರಿಗೆ ಮಾತ್ರ ಹಾರ್ಮುಝ್ ಜಲಸಂಧಿ ಮುಚ್ಚಲ್ಪಟ್ಟಿದೆ ಎಂದು ಇರಾನ್ ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಸೋಮವಾರ ತಿಳಿಸಿದ್ದಾರೆ. ‘ಯುದ್ಧದಲ್ಲಿ ಭಾಗವಹಿಸ
ಸುರಪುರ: ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳ ಅಕ್ರಮ ಬಳಕೆ ಹಾಗೂ ಮಾರಾಟವನ್ನು ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ ಸಂ
ಲಂಡನ್, ಮಾ.16: ಹಾರ್ಮುಝ್ ಜಲಸಂಧಿಯನ್ನು ಪುನಃ ತೆರೆಯಲು ಸಹಾಯ ಮಾಡಲು ಯುದ್ಧನೌಕೆಗಳನ್ನು ನಿಯೋಜಿಸಬೇಕೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ವಿನಂತಿಯನ್ನು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ನಿರಾಕರಿಸಿರುವು
ಪುಣೆ, ಮಾ.16: ಪುಣೆ ನಗರದಲ್ಲಿ ಸೋಮವಾರ ಬೆಳಗಿನ ಜಾವ ನಾಯಿಗಳ ಗುಂಪೊಂದು 32ರ ಹರೆಯದ ಮಹಿಳೆಯ ಮೇಲೆ ದಾಳಿ ನಡೆಸಿದ್ದು, ಬೆಳಿಗ್ಗೆ ಛಿದ್ರವಿಚ್ಛಿದ್ರಗೊಂಡ ಆಕೆಯ ಮೃತದೇಹ ರಸ್ತೆಯಲ್ಲಿ ಪತ್ತೆಯಾಗಿದೆ. ನಗರದ ಚಾಕಣ ಪ್ರದೇಶದಲ್ಲಿ ನಸು
ತಿರುವನಂತಪುರ, ಮಾ.16: ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಡ್ರೋನ್ ಅಪ್ಪಳಿಸಿದ ಬಳಿಕ ವಿಮಾನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಮಿರೇಟ್ಸ್ಗೆ ಸೇರಿದ ತಿರುವನಂತಪುರ-ದುಬೈ
ಸಿಂಧನೂರು : ಅಪ್ರಾಪ್ತ ವಯಸ್ಸಿನ ಬಾಲಕ ವಾಹನ ಚಾಲನೆ ಮಾಡಿದಕ್ಕೆ ಆತನ ಪೋಷಕರಿಗೆ ಸಿಂಧನೂರಿನ ಜೆಎಂಎಫ್ ಸಿ ನ್ಯಾಯಾಲಯವು 25 ಸಾವಿರ ರೂ. ದಂಡ ವಿಧಿಸಿದೆ. ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ವಾಹನ ಚಾಲನೆ ಮಾಡುತ್ತಿರುವುದನ್ನು ಪತ್ತ
ಕನಕಗಿರಿ: ಜಿಲ್ಲೆಯ ನಿರುದ್ಯೋಗಿ ಯುವಕ–ಯುವತಿಯರು ಜಿಲ್ಲಾಮಟ್ಟದ ಉದ್ಯೋಗ ಮೇಳದ ಲಾಭ ಪಡೆದು ಆರ್ಥಿಕವಾಗಿ ಸದೃಢರಾಗಬೇಕು. ಆಗ ಮಾತ್ರ ಕುಟುಂಬದ ಆರ್ಥಿಕ ಮಟ್ಟವೂ ಸುಧಾರಿಸುತ್ತದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ
‘ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ವಿಧೇಯಕ ಅಂಗೀಕಾರ’
ತ್ರಿಶೂರು, ಮಾ.16: ಸಿಪಿಐನಿಂದ ಉಚ್ಚಾಟಿಸಲ್ಪಟ್ಟಿರುವ ಕೇರಳ ಶಾಸಕ ಸಿ.ಸಿ. ಮುಕುಂದನ್ ಅವರು ಸೋಮವಾರ ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪರಿಶಿಷ್ಟ ಜಾತಿಗಳಿಗೆ ಮೀಸಲಾಗಿರುವ ನಟ್ಟಿಕಾ ವಿಧಾನಸಭಾ
ಕೆದೂರು, ಬೇಳೂರು, ಉಳ್ತೂರು ಗ್ರಾಮಸ್ಥರಿಂದ ಹೋರಾಟಕ್ಕೆ ಸಿದ್ಧತೆ
ಕನಕಗಿರಿ : ಜೀವನದಲ್ಲಿ ಶಿಕ್ಷಣ ಎಷ್ಟು ಮುಖ್ಯವೋ ಹಾಗೆಯೆ ಕ್ರೀಡೆಯು ಅಷ್ಟೇ ಮಹತ್ವದ್ದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಸ್ವಾಮಿ ಹೇಳಿದರು. ಪಟ್ಟಣದ ಎಪಿಎಂಸಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕನಕಗಿರಿ ಪ್ರೀಮ
ಹೊಸದಿಲ್ಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ರಾಜ್ಯಸಭಾ ಸದಸ್ಯತ್ವದ ಆರು ವರ್ಷದ ಅವಧಿ ಸೋಮವಾರ ಅಂತ್ಯಗೊಂಡಿತು. ಬೆಳಿಗ್ಗೆ 11 ಗಂಟೆಗೆ ಸದನ ಆರಂಭವಾಯಿತು. ಈ ವೇಳೆ ರಾಜ್ಯಸಭಾ ಅಧ್ಯಕ್ಷ ಸಿಪಿ ರಾಧಾಕೃಷ್ಣನ
ಬೆಂಗಳೂರು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದ 2026ನೆ ಸಾಲಿನ ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕಕ್ಕೆ ಅಂಗೀಕಾರ ಲಭಿಸಿತು. ಕರ್ತವ್ಯ ಲೋಪ, ದುರ್ನಡತೆ ಅಥವಾ ಅಶಿಸ್ತು ತೋರುವ ಡಿವೈಎಸ್ಪಿ ಶ್ರೇಣ
ಹೊಸದಿಲ್ಲಿ, ಮಾ.16: ದೇಶದಲ್ಲಿ ಎಲ್ಪಿಜಿ ಕೊರತೆಯ ಬಗ್ಗೆ ಸೋಮವಾರ ರಾಜ್ಯಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಯವರು, ಸರ್ಕಾರವು ಬಿಕ್ಕಟ್ಟನ್ನು ಬಗೆಹರಿಸಲು ಮತ್ತು
ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕೀಯ ಆಸ್ಪತ್ರೆಗಳಲ್ಲಿ ಪಶು ವೈದ್ಯರ ಕೊರತೆಯಿಂದ ರೈತರು ಭಾರಿ ಸಮಸ್ಯೆ ಎದುರಿಸುತ್ತಿದ್ದಾರೆ. ಈ ವ್ಯಾಪ್ತಿಯ ಪಶು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿ
ಹೊಸದಿಲ್ಲಿ, ಮಾ.16: 2026ನೇ ಸಾಲಿಗೆ ಬ್ರಿಕ್ಸ್+ ಗುಂಪಿನ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದರೂ, ಉಲ್ಬಣಗೊಳ್ಳುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಸಾಮೂಹಿಕ ಹೇಳಿಕೆಯನ್ನು ಹೊರಡಿಸದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಕಾಂಗ
ಕಲಬುರಗಿ: ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಗಳು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಲಭ್ಯವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸ
ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ಸರಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಸೋಮವಾರ ವಿಧಾನ ಪರಿಷತ್ನ ಪ್ರಶ್ನೋತ್ತ
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ-89 ಹಾಗೂ ಅಂಗನವಾಡಿ ಸಹಾಯಕಿ-323 ಹುದ್ದೆಗಳಿಗೆ ಭರ್ತಿಗೆ ಸಂಬಂಧಿಸಿದಂತೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿ
ಜೇವರ್ಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಫೇಸ್ಬುಕ್, ವಾಟ್ಸಪ್ ಮತ್ತು ಇನ್ಸ್ಟಾಗ್ರಾಂನಲ್ಲಿ ಸ್ಟೇಟಸ್ ಇಟ್ಟು ಶುಭಾಶಯ ಹಂಚಿಕೊಳ್ಳುವುದರಿಂದ ಅಥವಾ ಗುಲಾಬಿ ನೀಡಿ, ಶಾಲು ಹೊದಿಸಿ ಸಂಭ್ರಮಿಸಿದರೆ ಮಾತ್ರ ಮಹಿಳಾ ದಿನಾಚರಣೆ ಸ
ಕಲಬುರಗಿ : ತೊಗರಿ ಕಣಜ ಕಲಬುರಗಿ ಮತ್ತು ಬೀದರ್ಗೆ ವಿಮಾನ ಸೇವೆ ಆರಂಭಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಆಗ್ರಹಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಪ
ಬೆಂಗಳೂರು : ಗುಟ್ಕಾ ವಸ್ತುಗಳನ್ನು ತಪಾಸಣೆ ನಡೆಸಲು ಮುಂದಾದ ಪೊಲೀಸ್ ಕಾನ್ಸ್ಟೇಬಲ್ವೊಬ್ಬರನ್ನು ಸಿನಿಮೀಯ ರೀತಿಯಲ್ಲಿ ಸುಮಾರು 4 ಕಿ.ಮೀ. ದೂರದವರೆಗೆ ಕಾರಿನ ಮುಂಭಾಗದ ಬಾನೆಟ್ನಲ್ಲಿ ಹೊತ್ತೊಯ್ದಿರುವ ಘಟನೆ ಬೆಂಗಳೂರು ಹೊ
ಕಲಬುರಗಿ: ನಗರದ ಕಲಾ ಮಂಡಳದಲ್ಲಿ ಕರ್ನಾಟಕ ಮಹಿಳಾ ಪರ ಜನಜಾಗೃತಿ ಸಮಿತಿ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ವಿಶೇಷ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿ

25 C