ಬೆಂಗಳೂರು : “ಖಾಸಗಿ ಕಾರ್ಯಕ್ರಮ ಹಾಗೂ ಮತಕಳ್ಳತನ ವಿರುದ್ಧದ ಡಿ.14ರ ಪ್ರತಿಭಟನೆಗೆ ತಯಾರಿ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುತ್ತಿದ್ದು, ಇದರ ಹೊರತಾಗಿ ಈ ಪ್ರವಾಸಕ್ಕೆ ರಾಜಕೀಯ ಮಹತ್ವವೇನೂ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮ
ಋತುರಾಜ್ ಗಾಯಕ್ವಾಡ್ರಿಂದಲೂ ಆಕರ್ಷಕ ಶತಕ
ಕಲಬುರಗಿ: ಕರ್ನಾಟಕ ಉಚ್ಛ ನ್ಯಾಯಾಲಯದ ಬೆಂಗಳೂರು, ಕಲಬುರಗಿ ಹಾಗೂ ಧಾರವಾಡ ವಿಭಾಗೀಯ ಪೀಠಗಳಲ್ಲಿ ಸರಕಾರದ ವಿವಿಧ ಇಲಾಖೆಗಳ ನೇಮಕಾತಿ, ಮುಂಬಡ್ತಿ ಹಾಗೂ ವಿವಿಧ ಸೇವಾ ವಿಷಯಗಳಿಗೆ ಸಂಬಂಧಿಸಿದ ಬಾಕಿ ಉಳಿದಿರುವ ಪ್ರಕರಣಗಳನ್ನು ಇತ
ಕಾರ್ಕಳ : ಕರ್ಣಾಟಕ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನ
ಹೈದರಾಬಾದ್: ಬುಧವಾರ ಬೆಳಿಗ್ಗೆ ಹಲವಾರು ವಿಮಾನ ನಿಲ್ದಾಣಗಳಲ್ಲಿ ಚೆಕ್-ಇನ್ ವ್ಯವಸ್ಥೆಗಳಲ್ಲಿ ತೊಂದರೆಗಳು ಕಂಡು ಬಂದಿದೆ. ಈ ಸಮಸ್ಯೆಗಳಿಂದಾಗಿ ಕೆಲವು ವಿಮಾನಗಳ ಹಾರಾಟ ವಿಳಂಬವಾಗಿವೆ ಎಂದು ವರದಿಯಾಗಿದೆ. ಮೈಕ್ರೋಸಾಫ್ಟ್ ವಿ
ಮಂಗಳೂರು, ಡಿ.3: ದೇಶದ ಸಂವಿಧಾನ ಎಲ್ಲರಿಗೂ ಸಮಾನತೆ, ಸಮಾನವಾಗಿ ಬದುಕುವ ಹಕ್ಕು ನೀಡಿದೆ. ವಿಕಲಚೇತನರಿಗೂ ತಮ್ಮ ಹಕ್ಕುಗಳ ಬಗ್ಗೆ ಅರಿವು ಇರಬೇಕು. ವಿಕಲಚೇತನರಿಗೆ ಯಾವುದೇ ರೀತಿಯ ಮಾನಸಿಕ, ದೈಹಿಕ ದೌರ್ಜನ್ಯ, ಶೋಷಣೆ, ತೊಂದರೆ ಆದಲ್
ಮಂಗಳೂರು, ಡಿ.3: ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು 'ಕ್ಲಾಕ್ ಟವರ್' ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು. ಈ ಸಂದರ್ಭ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝ
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕರ
ಮಂಗಳೂರು: ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಯಾವತ್ತಿದ್ದರೂ ಅಧಿಕಾರ ಬಿಡಬೇಕು, ಹತ್ತು ವರ್ಷದ ನಂತರವಾದರೂ ಬಿಡಬೇಕು. ಆದರೆ ಯಾವಾಗ ಅಧಿಕಾರ ಬಿಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್
ಜಾಮೀನು ಅರ್ಜಿ ವಿಚಾರಣೆ ಡಿ.5ಕ್ಕೆ ಮುಂದೂಡಿಕೆ
ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ
ಮಂಗಳೂರು, ಡಿ. 3: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ 5 ಎಕರೆ ಜಮೀನನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಗಿರಿ ಮಠ, ವರ್ಕಲ ಮತ್ತು ಬ್ರಹ
ಮಂಗಳೂರು, ಡಿ.3: ಕೊಣಾಜೆಯ ಮಂಗಳಗಂಗೋತ್ರಿಯಲ್ಲಿ , ಶಿವಗಿರಿ ಮಠ ವರ್ಕಲಾ , ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಆಶ್ರಯದಲ್ಲಿ ಬುಧವಾರ ಆಯೋಜಿಸಲಾದ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂ
ಬೆಗಳೂರು: ಮೊಬೈಲ್ಗಳಲ್ಲಿ 'ಸಂಚಾರಿ ಸಾಥಿ' ಆ್ಯಪ್ ಅಳವಡಿಕೆ ಕಡ್ಡಾಯಗೊಳಿಸಿರುವ ಕೇಂದ್ರದ ನಿರ್ಧಾರ ಆತಂಕಕಾರಿ ಹಾಗೂ ಸರ್ವಾಧಿಕಾರಿ ನಡೆ. ಇದೊಂದು ಖಂಡಿತವಾಗಿಯೂ ಗೂಢಾಚಾರಿ ಆ್ಯಪ್ ಆಗಿದ್ದು ಈ ಆ್ಯಪ್ ಮೂಲಕ ಸಾರ್ವಜನಿಕರ ಖಾಸ
ಹೊಸದಿಲ್ಲಿ: ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾದ ಗರ್ಭಿಣಿ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ಆಧಾರದ ಮೇಲೆ ಭಾರತಕ್ಕೆ ಮರಳಿ ಕರೆತರಲು ಕೇಂದ್ರ ಸರ್ಕಾರ ಒಪ್ಪಿರುವುದಾಗಿ ಸುಪ್ರೀಂ ಕೋರ್ಟ್ಗೆ
ಸಚಿವರ ನಿಯೋಗದಲ್ಲಿ ಸಚಿವ ಡಾ. ಸುಧಾಕರ್, ಹಿರಿಯ ಅಧಿಕಾರಿಗಳು
ದೇವನಹಳ್ಳಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಮಣಿದು ಸಿದ್ದು ಸರ್ಕಾರ ಜೂನ್ ನಲ್ಲಿ ಭೂಸ್ವಾಧೀನ ರದ್ದು ಘೋಷಣೆ ಮಾಡಿದ್ದರೂ ಈವರೆಗೆ denotification ಆದೇಶ ಹೊರಡಿಸಿಲ್ಲ. ಬದಲಿಗೆ ಹಿಂಬಾಗಿಲ ಮೂಲಕ ರೈತರನ್ನು ಪುಸಲಾಯಿಸಿ ವಶಪಡಿಸಿಕೊಳ್ಳ
ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಆಜೀವ ಸೆರೆವಾಸ ಶಿಕ್ಷೆ ಅಮಾನತಿನಲ್ಲಿರಿಸಿ, ಜಾಮೀನು ಮಂಜೂರು ಮಾಡಲು ಹೈಕೋರ
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಹಾಸಿನ ಕಾರ್ಯಕ್ರಮವೊಂದರಲ್ಲಿ ಚಹಾ ಮಾರಾಟ ಮಾಡುತ್ತಿರುವುದನ್ನು ತೋರಿಸುವ ಎಐ ವೀಡಿಯೊವನ್ನು ಕಾಂಗ್ರೆಸ್ ನಾಯಕಿಯೊಬ್ಬರು ಹಂಚಿಕೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ. ಎ
ಶಿವಮೊಗ್ಗ: ಮದುವೆಯಾದ ಮರುದಿನವೇ ಮದು ಮಗ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ. ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತ
ಭಾರತದ ಸಾಮಾಜಿಕ ವ್ಯವಸ್ಥೆಯನ್ನು ಅರ್ಥಮಾಡಿಕೊಳ್ಳುವ ಪ್ರಾರಂಭಿಕ ದಿನಗಳ ಪ್ರಯತ್ನದ ಮಾರ್ಗದಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಮುಖಾಮುಖಿಯಾದವರು ಕೇರಳದ ಸಾಮಾಜಿಕ ಸುಧಾರಕ ನಾರಾಯಣ ಗುರುಗಳು. ವೈಕಂ ಸತ್ಯಾಗ್ರಹವನ್ನು ಬೆಂಬಲ
ಹೊಸದಿಲ್ಲಿ: ಶಹದಾರಾದ ಮಾನಸ ಸರೋವರ ಉದ್ಯಾನವನದ ಬಳಿ ಶನಿವಾರ ಸಂಜೆ ನಡೆದ ಮದುವೆ ಮೆರವಣಿಗೆಯ ಸಂಭ್ರಮ ಕ್ಷಣಾರ್ಧದಲ್ಲಿ ದುರಂತಕ್ಕೆ ತಿರುಗಿದ ಘಟನೆ ದಿಲ್ಲಿಯಲ್ಲಿ ನಡೆದಿದೆ. ಬರಾತ್ನಲ್ಲಿ ಹಣ ಸುರಿಯುವ ವೇಳೆ ಉಂಟಾದ ಸಣ್ಣ ಗಲಾ
ಅಧಿಕಾರ ಹಂಚಿಕೆ ವಿಚಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಆಹ್ವಾನದಂತೆ ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಡಿಸಿಎಂ ನಿವಾಸದಲ್ಲಿ ಉಪಹಾರ ಸಭೆ ನಡೆಸಿದರು.
ಕಾರ್ಕಳ: ಏಕಾಏಕಿ ರಸ್ತೆಗೆ ಬಂದ ಸೈಕಲ್ ಸವಾರನನ್ನು ಬಚಾವ್ ಮಾಡುವ ಭರದಲ್ಲಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಕಾರ್ಕಳ ಹಿರ್ಗಾನ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಘಟನೆಯಲ್ಲಿ ಪಂಚಾಯತ್
ಶಿಡ್ಲಘಟ್ಟ : ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿಗೆ ಒಂದಿಲ್ಲೊಂದು ಸಮಸ್ಯೆ ಎದುರಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಮಳೆಯಿಂದ ನೆಲಕಚ್ಚಿದ ರಾಗಿ ಪೈರಿಗೆ ಇದೀಗ, ಬೀಳುತ್ತಿರುವ ತುಂತುರು ಮಳೆ, ತೇವಾಂಶದ ಕಾಟ ಶುರುವಾಗಿದೆ. ರೈತರ
ಹಿಂದುಳಿದ ವರ್ಗಗಳು ಸಾರ್ವಜನಿಕ ರಸ್ತೆಯಲ್ಲಿ ನಡೆದಾಟ, ದೇವಸ್ಥಾನ ಪ್ರವೇಶ, ಸಹಭೋಜನ, ಅಂತರ್ಜಾತಿ ವಿವಾಹ, ಶಿಕ್ಷಣ, ಉದ್ಯೋಗದಿಂದ ಸಂಪೂರ್ಣ ವಂಚಿತರಾಗಿದ್ದ ಕಾಲದಲ್ಲಿ ನಾರಾಯಣ ಗುರುಗಳು ಮತ್ತು ಮಹಾತ್ಮಾ ಗಾಂಧಿಯವರ ಭೇಟಿ ಸಾಮಾ
ಹೊಸದಿಲ್ಲಿ: ದೇಶದಲ್ಲಿ ತಯಾರಾಗುವ ಮತ್ತು ಆಮದು ಮಾಡಿಕೊಳ್ಳಲಾಗುವ ಎಲ್ಲ ಮೊಬೈಲ್ಗಳಲ್ಲಿ ʼಸಂಚಾರ್ ಸಾಥಿʼ ಆ್ಯಪ್ನ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಸರಕಾರವು ಹೊರಡಿಸಿರುವ ಆದೇಶವನ್ನು ಪಾಲಿಸದಿರಲು ಆ್ಯಪಲ್ ಯೋಜಿಸಿದೆ ಮ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಬುಧವಾರ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚ
ರಾಯಚೂರು: ಕೇಂದ್ರದಲ್ಲಿ ಭಂಗಿ ಜನಾಂಗಕ್ಕೆ ಸೇರಿದವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಿಸಬೇಕೆಂದು ಅಖಿಲ ಭಾರತೀಯ ಮಜ್ದೂರ್ ಕಾಂಗ್ರೆಸ್ನ ರಾಷ್ಟ್ರೀಯ ಕಾರ್ಯದರ್ಶಿ ಭಾಸ್ಕರ ಬಾಬು ಅವರು ಸಂಸದರು ಮತ್ತು ಶಾಸಕರನ್ನು ಒತ್ತ
ಹೊಸದಿಲ್ಲಿ: ದಿಲ್ಲಿ ಮಹಾನಗರ ಪಾಲಿಕೆಯ 12 ವಾರ್ಡ್ಗಳಲ್ಲಿ ನಡೆದ ಉಪಚುನಾವಣೆಯ ಫಲಿತಾಂಶ ಬುಧವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (BJP) ಏಳು ಸ್ಥಾನಗಳಲ್ಲಿ ಜಯಗಳಿಸಿದೆ. ಆಮ್ ಆದ್ಮಿ ಪಕ್ಷ (AAP) ಮೂರು ವಾರ್ಡ್ಗಳಲ್ಲಿ ಗೆಲುವು
ಸಿಂಧನೂರು: ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2023 ಸೆಪ್ಟೆಂಬರ್ ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ನ್ಯಾಯಾಲಯ,
ಹೊಸದಿಲ್ಲಿ: ರಶ್ಯಾ ಪಾರ್ಲಿಮೆಂಟ್ನ ಕೆಳಮನೆ ಸ್ಟೇಟ್ ಡುಮಾ ಮಂಗಳವಾರ ಭಾರತದೊಂದಿಗಿನ ಪ್ರಮುಖ ಸೇನಾ ಒಪ್ಪಂದವನ್ನು ಅನುಮೋದಿಸಿರುವ ಬಗ್ಗೆ ವರದಿಯಾಗಿದೆ. ಡಿಸೆಂಬರ್ 4 ಮತ್ತು 5ರಂದು ರಶ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ದಿಲ
ಮಂಗಳೂರು: ನಗರದ ನೆಹರೂ ಮೈದಾನ ಬಳಿಯ ಸುಸಜ್ಜಿತ ಆಸ್ಟ್ರೊ ಟರ್ಫ್ ಫುಟ್ಬಾಲ್ ಕ್ರೀಡಾಂಗಣ ಬುಧವಾರ ಉದ್ಘಾಟನೆಗೊಂಡಿತು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೂತನ ಕ್ರೀಡಾಂಗಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅ
ಹೊಸದಿಲ್ಲಿ: ಕಳೆದ ಐದು ವರ್ಷದಲ್ಲಿ ದೇಶಾದ್ಯಂತ ಒಟ್ಟು 2.04 ಲಕ್ಷ ಖಾಸಗಿ ಕಂಪನಿಗಳು ಮುಚ್ಚಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಸೋಮವಾರ ಪ್ರಕಟಿಸಿದೆ. ಈ ಅವಧಿಯಲ್ಲಿ ವಿಲೀನ, ಪರಿವರ್ತನೆ, ವಿಸರ್ಜನೆ ಅಥವಾ ಕಂಪನಿಗಳ ಕಾಯ್ದೆ
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರೊಬ್ಬರಿಗೆ ನೀಡಿದ್ದ ಕಳಪೆಯಾಗಿರುವುದನ್ನು ಪ್ರಶ್ನಿಸಿದ್ದಕ್ಕೆ ಬ್ಲ್ಯಾಕ್ ಮೇಲೆ ಮಾಡಿದ ಆರೋಪದಡಿ ಕೆಫೆಯ
ಹಿಮಂತ ಬಿಸ್ವಾ ಶರ್ಮಾ, ವಾಜಪೇಯಿ, ಇಂದಿರಾ ಗಾಂಧಿ ಎಲ್ಲರೂ ರಾಜಕೀಯ ರಣಹದ್ದುಗಳೇ!
ರಾಯಚೂರು: ನಿರ್ಮಾಣ ಹಂತದ ಸೇತುವೆಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಂಧನೂರು ತಾಲೂಕಿನ ಬೂತಲದಿನ್ನಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ಸಂಭವಿಸಿದೆ. ಮೃತರು ಲಿಂಗಸಗೂರು ತಾಲೂಕಿನ ಹ
ಬಾಗಲಕೋಟೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಸಿದ್ಧಾಪುರದಲ್ಲಿ ಮಂಗಳವಾರ ಮಧ್ಯರ
ಹೊಸದಿಲ್ಲಿ: ದೇಶದ ಮಹಾನಗರಗಳಲ್ಲಿ ಮಾಲಿನ್ಯಮಟ್ಟ ಅಧಿಕವಾಗುತ್ತಿದ್ದು, ಆಸ್ಪತ್ರೆಗಳಲ್ಲಿ ತೀವ್ರ ಉಸಿರಾಟ ಕಾಯಿಲೆ ಪ್ರಕರಣಗಳು ಅಧಿಕವಾಗಿ ದಾಖಲಾಗುತ್ತಿವೆ. ರಾಷ್ಟ್ರ ರಾಜಧಾನಿಯಲ್ಲಿ 2022-24ರ ಅವಧಿಯಲ್ಲಿ 2 ಲಕ್ಷ ಮಾಲಿನ್ಯ ಸಂಬ
ದೇಶದಲ್ಲಿ ಅಸಲಿ ತನಿಖಾ ಸಂಸ್ಥೆಗಳಿಗಿಂತ ನಕಲಿ ತನಿಖಾ ಸಂಸ್ಥೆಗಳ ಕಾರ್ಯಾಚರಣೆಗಳೇ ಹೆಚ್ಚುತ್ತಿರುವುದು ಸುಪ್ರೀಂಕೋರ್ಟ್ನ ಗಮನಕ್ಕೂ ಬಂದಂತಿದೆ. ಡಿಜಿಟಲ್ ಬಂಧನ ಪ್ರಕರಣಗಳ ಕುರಿತು ಏಕೀಕೃತ ರಾಷ್ಟ್ರವ್ಯಾಪಿ ತನಿಖೆಯನ್ನು
ಹೊಸದಿಲ್ಲಿ: ಟಾಟಾ ಸಮೂಹ ನಿಯಂತ್ರಿಸುವ ಪ್ರೋಗ್ರೆಸ್ಸಿವ್ ಎಲೆಕ್ಟೊರಲ್ ಟ್ರಸ್ಟ್ (ಪಿಇಟಿ) ಮೂಲಕ 2024-25ರಲ್ಲಿ ನೀಡಲಾದ ಒಟ್ಟು 915 ಕೋಟಿ ರೂಪಾಯಿ ರಾಜಕೀಯ ದೇಣಿಗೆಯ ಪೈಕಿ ಶೇಕಡ 83ರನ್ನು ಬಿಜೆಪಿ ಬಾಚಿಕೊಂಡಿದೆ. ಕಾಂಗ್ರೆಸ್ ಪಾಲು ಕೇವ
ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಅನುಕೂಲತೆಯನ್ನು ಸುಧಾರಿ
ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ ಶಮನಗೊಂಡ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿಯಲ್ಲಿ ಆಂತರಿಕ ಬಿಕ್ಕಟ್ಟು, ಗುಂಪುಗಾರಿಕೆ ಆರಂಭವಾಗಿದೆ. ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿ
ಬೆಂಗಳೂರು : ಪರಿಶಿಷ್ಟ ಜಾತಿಗೆ ಸೇರಿದ ದಿನಗೂಲಿ ನೌಕರ ದರ್ಶನ್ ಎಂಬಾತನನ್ನು ವಿವೇಕನಗರ ಪೊಲೀಸ್ ಠಾಣಾಧಿಕಾರಿಗಳು ಅಕ್ರಮವಾಗಿ ಬಂಧಿಸಿ, ಚಿತ್ರಹಿಂಸೆ ನೀಡಿದ ಪರಿಣಾಮವಾಗಿ ಅವರು ಮೃತಪಟ್ಟಿದ್ದಾರೆ ಎಂದು ಸತ್ಯಶೋಧನಾ ವರದಿಯಲ್
ಬೆಂಗಳೂರು : ಹನ್ನೆರಡು ವರ್ಷಗಳ ಹಿಂದೆ ನಗರದ ಮಲ್ಲೇಶ್ವರದ ಬಿಜೆಪಿ ಕಚೇರಿ ಎದುರು ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣದ 3ನೇ ಆರೋಪಿ ತಮಿಳುನಾಡು ಮೂಲದ ಕಿಚನ್ ಬುಹಾರಿಗೆ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀ
ಕುಂದಾಪುರ: ಕುಂದಾಪುರ ಸುಜ್ಞಾನ ಎಜುಕೇಶನ್ ಟ್ರಸ್ಟ್ ವತಿಯಿಂದ ನ.29ರಂದು ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೋಡಿ ಎಚ್.ಕೆ.ಎಂ.ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಶಿಷ್ಟ ಪ್ರತಿಭ
ಬ್ರಹ್ಮಾವರ: ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪ್ಪಿನಕೋಟೆಯ ನಡುಹಿತ
ಉಡುಪಿ: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ಲಕ್ಷಾಂತರ ರೂ. ಆನ್ಲೈನ್ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿವೃತ್ತ ಬ್ಯಾಂಕ್ ಉದ್ಯೋಗಿ ಕುಂದಾಪುರ ತಲ್ಲೂರಿನ ರಘುರಾಮ ಶ
ಹೆಬ್ರಿ: ಮದ್ಯಪಾನ ಎಂದು ಭಾವಿಸಿ ವಿಷ ಪದಾರ್ಥ ಸೇವಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುದ್ರಾಡಿ ಗ್ರಾಮದ ಬಲ್ಲಾಡಿ ಈಶ್ವರನಗರದಲ್ಲಿ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ತಮ್ಮು ಪೂಜಾರಿ(78) ಎಂದು ಗುರುತಿಸಲಾಗಿದೆ. ಇವರು
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಕೊಡಿಯಾಲಬೈಲ್ನಲ್ಲಿರುವ ಮಂಗಳೂರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಮೊಬೈಲ್ ಹಾಗೂ ಇಂಟರ್ನೆಟ್ ಬಳಕೆಗೆ ಸಮಸ್ಯೆ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಅಳವ
“ಗಾಂಧೀಜಿಯ ಮಾರ್ಗ ಉಪದೇಶಿಸಿದರೆ ಪಿತೂರಿಯೇ?” ಎಂದು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನೆ
ಉಡುಪಿ: ಉಡುಪಿ ನಗರ ಹಾಗೂ ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಆರ್ಟಿಫಿಶಲ್ ಇಂಟೆಲಿಜೆನ್ಸ್ ಟ್ರಾಫಿಕ್ ಸಿಸ್ಟಮ್ ಮೂಲಕ ದಂಡ ವಿಧಿಸುವ ಹಾಗೂ ವೇಗ ನಿಯಂತ್ರಿ
ಮಂಗಳೂರು: ದ.ಕ. ಜಿಲ್ಲಾಡಳಿತವು, ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ, ಸಾಂಸ್ಕೃತಿಕ, ಕ್ರೀಡಾ ಮತ್ತು ಮನರಂಜನಾ ಚಟುವಟಿಕೆಗಳ ಸಮಾಗಮವಾದ ‘ಕರಾವಳಿ ಉತ್ಸವ 2025-26’ ಅನ್ನು ಡಿ.20ರಿಂದ ಜ.4ರವರೆಗೆ ಆಯೋಜಿಸಲು ಸಜ್ಜಾಗಿದೆ ಎಂದು ದ.ಕ. ಜಿ
ಕಲಬುರಗಿ: ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್ಗಳಲ್ಲಿ ಮರಳುಗಾರಿಕೆ
ಗುವಾಹಟಿ, ಡಿ.02: ಅಸ್ಸಾಂನ ಕರೀಮ್ಗಂಜ್ ಜಿಲ್ಲೆಯ ಶ್ರೀಭೂಮಿ ನೀಲಮ್ ಬಜಾರ್ ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ, ಮಸೀದಿಯ ಇಮಾಮ್ ಮೌಲಾನಾ ಅಬ್ದುಲ್ ಬಾಸಿತ್ ಅವರ ತ್ವರಿತ ಸ್ಪಂದನೆಯಿಂದ ಏಳು ಹಿಂದೂ ಪ್ರಯಾಣಿಕರ
ಬೆಂಗಳೂರು : ಸರಕಾರವು ಸೂಕ್ತ ಹೋರಾಟದ ಮೂಲಕ ನೂತನ ಮೀಸಲಾತಿ ಸೂತ್ರವನ್ನು ಜಾರಿಗೊಳಿಸಿ ಅದರ ಅನ್ವಯವೇ ನೇಮಕಾತಿಯನ್ನು ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ವಿವಿಧ ಇ
ಬಳ್ಳಾರಿ,ಡಿ.2: ಗಣಿನಾಡು ಬಳ್ಳಾರಿ ನಗರದ ಸರಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡ
ವಾಶಿಂಗ್ಟನ್,ಡಿ.2: ಅಮೆರಿಕಕ್ಕೆ 400 ಟನ್ ಕೊಕೇನ್ ಮಾದಕದ್ರವ್ಯವನ್ನು ಕಳ್ಳಸಾಗಣೆ ಮಾಡಲು ನೆರವಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹೊಂಡುರಾಸ್ ನ ಮಾಜಿ ಅಧ್ಯಕ್ಷ ಜುವಾನ್ ಒರ್ಲಾಂಡೊ ಹೆರ್ನಾಂಡೆಝ್ ಅವರಿಗೆ ಅಧ್ಯಕ್
ತಿರುವನಂತಪುರಂ: ಕೇರಳದ ಮುನ್ನಾರ್ ನಿಂದ ಸೋನಿಯಾ ಗಾಂಧಿ ಪಂಚಾಯತಿ ಚುನಾವಣೆಗಿಳಿದಿದ್ದಾರೆ! ಹೌದು, ಸೋನಿಯಾ ಗಾಂಧಿಯೇ ಮುನ್ನಾರ್ ನಿಂದ ಪಂಚಾಯತಿ ಚುನಾವಣೆಗೆ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ!! ಇನ್ನೂ ಸ್ವಾರಸ್ಯಕರ ಸಂಗ
ಹೊಸದಿಲ್ಲಿ, ಡಿ. 2: ಪ್ರಧಾನ ಮಂತ್ರಿ ಅವರ ಕಚೇರಿ ಇರುವ ಹೊಸ ಸಂಕೀರ್ಣವನ್ನು ‘ಸೇವಾ ತೀರ್ಥ’ ಎಂದು ಕರೆಯಲಾಗುವುದು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಿರ್ಮಾಣದ ಅಂತಿಮ ಹಂತದಲ್ಲಿರುವ ಈ ನೂತನ ಸಂಕೀರ್ಣಕ್ಕೆ ಈ ಹಿಂದೆ
ಹೊಸದಿಲ್ಲಿ, ಡಿ.2: ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿರುವ ಅವಧಿಯಲ್ಲೇ ಭಾರತ ಕ್ರಿಕೆಟ್ ತಂಡದ ಎಲ್ಲ ಮೂರು ಮಾದರಿಯ ಕ್ರಿಕೆಟ್ ನಲ್ಲಿ ಆಡುವ ಅವಕಾಶ ಪಡೆದಿದ್ದ ಹರ್ಷಿತ್ ರಾಣಾ ತನಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂಬ ಆರೋಪದ ಕುರ
ಚೆನ್ನೈ, ಡಿ.2: ಬಾಂಗ್ಲಾದೇಶ ತಂಡವನ್ನು 3-2 ಗೋಲುಗಳ ಅಂತರದಿಂದ ರೋಚಕವಾಗಿ ಜಯ ಸಾಧಿಸಿರುವ ಫ್ರಾನ್ಸ್ ತಂಡವು 2025ರ ಆವೃತ್ತಿಯ ಎಫ್ಐಎಚ್ ಹಾಕಿ ಜೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ನಲ್ಲಿ ಸ್ಥಾನ ಪಡೆದಿದೆ. ಮೇಯರ
ಹೊಸದಿಲ್ಲಿ,ಡಿ.2: ಮೊಬೈಲ್ ಫೋನ್ ತಯಾರಕರು ಎಲ್ಲ ನೂತನ ಹ್ಯಾಂಡ್ ಸೆಟ್ಗಳ ಮಾರಾಟಕ್ಕೆ ಮುನ್ನ ಅವುಗಳಲ್ಲಿ ಸಂಚಾರ ಸಾಥಿ ಆ್ಯಪ್ ನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ದೂರಸಂಪರ್ಕ ಇಲಾಖೆಯ ಆದೇಶವನ್ನು ಮಂಗಳವಾರ ಟೀಕಿಸ
ಉಡುಪಿ: ಪರ್ಯಾಯ ಪುತ್ತಿಗೆಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರ ನಟ ಹಾಗ
ಹೊಸದಿಲ್ಲಿ: ಸುರಕ್ಷತಾ ಮಾನದಂಡಗಳ ದಾಖಲೆಯಾದ ಮಾನ್ಯತೆ ಹೊಂದಿದ ವಾಯುಮೌಲ್ಯ ಪರಾಮರ್ಶೆ ಪ್ರಮಾಣ ಪತ್ರವಿಲ್ಲದೆ ಎಂಟು ಬಾರಿ ತನ್ನ ಎ-320 ಏರ್ ಬಸ್ ವಿಮಾನದ ಹಾರಾಟ ನಡೆಸಿರುವ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯ ತನಿಖೆ ನಡೆಸಲಾಗು
ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೀವಂತವಿದ್ದು, ನನ್ನ ಬಂಧನ ಹಾಗೂ ಈಗಿನ ಪರಿಸ್ಥಿತಿಗೆ ಕಾರಣವಾಗಿರುವ, ಸಂಪೂರ್ಣ ಸೇನಾ ನಿಯಂತ್ರಣವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಪಾಕಿಸ್ತಾನದ ಸೇನ
ಹೊಸದಿಲ್ಲಿ,ಡಿ.2: ಜಗತ್ತು ಶೀಘ್ರವೇ ಜಾಗತಿಕ ಸಂಘರ್ಷದಲ್ಲಿ ಸಿಲುಕಲಿದೆ ಎಂದು ಟೆಕ್ ಬಿಲಿಯಾಧೀಶ ಎಲಾನ್ ಮಸ್ಕ್ ಸಾರ್ವಜನಿಕವಾಗಿ ಭವಿಷ್ಯ ನುಡಿದಿದ್ದಾರೆ. ಜಾಗತಿಕ ಆಡಳಿತದ ಮೇಲೆ ಪರಮಾಣು ತಡೆಗಟ್ಟುವಿಕೆಯ ಪರಿಣಾಮವನ್ನು ಎಕ್ಸ
ದೇವನಹಳ್ಳಿ : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಸಿಎಂ ಸಿದ
ಅಮೆರಿಕದಲ್ಲಿನ ಸಾವಿರಾರು ಭಾರತೀಯ ಟ್ರಕ್ ಚಾಲಕರಿಗೆ ಸಂಕಷ್ಟ
ಹೊಸದಿಲ್ಲಿ, ಡಿ. 2: ರಾಷ್ಟ್ರೀಯ ಕುಸ್ತಿ ಒಕ್ಕೂಟ (ಡಬ್ಲುಎಫ್ಐ) 2023 ಡಿಸೆಂಬರ್ನಲ್ಲಿ ನಡೆಸಿದ ಚುನಾವಣೆಯನ್ನು ಪ್ರಶ್ನಿಸಿ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಾಟ್ ಹಾಗೂ ಸತ್ಯವೃತ ಕಾದಿಯಾನ್ ಸಲ್ಲಿ
ಉಡುಪಿ: ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಉಡುಪಿಯ ಕನಕದಾಸ ಅಧ್ಯಯನ ಸಂಶೋದನಾ ಪೀಠ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋದನಾ ಕೇಂದ್ರಗಳ ಸಹಯೋಗದಲ್ಲಿ ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳ
ಬೆಂಗಳೂರು : ಜರ್ಮನಿ ಸರಕಾರದ ಫೆಡರಲ್ ಸಚಿವಾಲಯ ಎಕಾನಾಮಿಕ್ ಕೋಆಪರೇಶನ್ ಆಂಡ್ ಡೆವಲಪ್ಮೆಂಟ್ನ ಉನ್ನತ ಮಟ್ಟದ ನಿಯೋಗವು ಭಾರತದ ಪ್ರವಾಸದ ಭಾಗವಾಗಿ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ಕ್ಕೆ ಭೇಟಿ ನ
ಹೊಸದಿಲ್ಲಿ, ಡಿ. 2: 2027ರ ಜನಗಣತಿಯಕೇಂದ್ರ ಸರಕಾರನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು. ಮೊದಲ ಹಂತ 2026 ಎಪ್ರಿಲ್ ಹಾಗೂ ಸೆಪ್ಟಂಬರ್ ನಡುವೆ ಹಾಗೂ ಎರಡನೇ ಹಂತ 2027ರ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಲೋಕಸಭ
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್ ಎಂಬವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸೋಮವಾರ ಕರ್ತವ್ಯಕ್ಕೆ ಗೈರು ಹಾಜರಾ
ಉಡುಪಿ: ಬೆಂಗಳೂರಿನ ಹಿರಿಯ ನಟ, ರಂಗ ನಿರ್ದೇಶಕ, ಕನ್ನಡ ಕಿರುತೆರೆಯ ನಟ ಎಸ್.ಎನ್.ಸೇತುರಾಮ್ ಅವರು ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಹೆಬ್ರಿಯ ಶ್ರೀರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ನ ಪ್ರಾಯೋಜಕತ್ವದಲ್ಲಿ ನೀಡಲಾಗುವ 20
ಯಾದಗಿರಿ: ಕೇಂದ್ರ ಕ್ರೀಡಾ ಇಲಾಖೆ ಸ್ವಾಮಿ ವಿವೇಕಾನಂದ ಅವರ ಜನ್ಮ ದಿನಾಚರಣೆ ಅಂಗವಾಗಿ ಜ.12 ರಿಂದ 16ರವಗೆ ರಾಷ್ಟ್ರೀಯ ಯುವಜನೋತ್ಸವ ಆಯೋಜಿಸುತ್ತಿರುವ ಹಿನ್ನೆಲೆ ಡಿ.3 ಮತ್ತು 4 ರಂದು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆ
ಕೋಲ್ಕತಾ: ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನದ ಕೆಲಸದ ಒತ್ತಡದಿಂದ ಮೃತಪಟ್ಟ 39 ಮಂದಿಯ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಂಗಳವಾರ ಪಶ್ಚಿಮ ಬಂಗಾಳ
ಬೆಂಗಳೂರು : ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ನೀಡುವುದಾಗಿ ಐಟಿ ಉದ್ಯೋಗಿಯೊಬ್ಬರಿಗೆ ನಂಬಿಸಿ 48 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪದಡಿ ವಿಜಯ್ ಗುರೂಜಿ ಎಂಬ ವ್ಯಕ್ತಿಯನ್ನು ಇಲ್ಲಿನ ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್
ಮಂಗಳೂರು: ರಬ್ಬರ್ ಬೆಳೆಯನ್ನು ಕೃಷಿ ಬೆಳೆಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಮತ್ತು ಅದಕ್ಕೆ ಬೆಂಬಲ ಬೆಲೆ ನೀಡಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್
ಮಂಗಳೂರು: ದ.ಕ.ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬನಿಗೆ ನೀಡಲು ತಂದಿದ್ದ ಎಂಡಿಎಂಎ ಮಾದರಿ ಪುಡಿ ಸಹಿತ ಒಬ್ಬನನ್ನು ಕಾರಾಗೃಹದ ಭದ್ರತೆಗೆ ನಿಯೋಜನೆ ಮಾಡಿರುವ ಪೊಲೀಸರು ವಶಕ್ಕೆ ಪಡೆದು ಬರ್ಕೆ ಠಾಣೆ ಪೊಲೀಸರಿ
ಬೆಂಗಳೂರು: ‘ನಾಟಿಕೋಳಿ ಸಾರ್ ಮಾಡಿಸುತ್ತೀರಿ?, ಕುರಿ ಕೊಯಿಸುತ್ತೀರಾ? ಅಥವಾ ಇಡ್ಲಿ ವಡಾ, ಸಾಂಬಾರ್ ಅಥವಾ ಉಪ್ಪಿಟ್ಟಿನ ಸಿಂಪಲ್ ಉಪಹಾರಕ್ಕೆ ಮುಗಿಸುತ್ತೀರಾ?. ಕರ್ನಾಟಕದ ಸಮಸ್ಯೆ ಉಪಹಾರದಲ್ಲಿ ಮುಗಿಯುತ್ತದೆಯೇ? ಎಂದು ಪರಿಷತ್ ವ
ಲಂಡನ್, ಡಿ.2: ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ರಾಬಿನ್ ಸ್ಮಿತ್ ತನ್ನ 62ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಇಂಗ್ಲೀಷ್ ಕೌಂಟಿ ತಂಡ ಹ್ಯಾಂಪ್ ಶೈರ್ ಮಂಗಳವಾರ ಘೋಷಿಸಿದೆ. ಸ್ಮಿತ್ 1988 ಹಾಗೂ 1996ರ ನಡುವೆ ಸ್ಮಿತ್ 62
ಕಲಬುರಗಿ: ಭಾರತ ಸರಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಕಚೇರಿ ಹುಬ್ಬಳ್ಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಪಿಎಂ-
ಹೊಸದಿಲ್ಲಿ, ಡಿ.2: ಆಸ್ಟ್ರೇಲಿಯದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ 2026ರ ಆವೃತ್ತಿಯ ಐಪಿಎಲ್ ಟೂರ್ನಿಯ ಹರಾಜಿನ ಪಟ್ಟಿಯಲ್ಲಿ ತನ್ನ ಹೆಸರು ಇರುವುದಿಲ್ಲ ಎಂದು ಮಂಗಳವಾರ ಪ್ರಕಟಿಸಿದ್ದಾರೆ. ಈ ಮೂಲಕ ಅವರು ಅತ್ಯಂತ ಶ್ರೀಮಂತ ಟ
ಕೋಲ್ಕತಾ, ಡಿ.2: ಭಾರತದ ಯುವ ಪ್ರತಿಭೆ ವೈಭವ ಸೂರ್ಯವಂಶಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ ಎನಿಸಿಕೊಂಡು ಇತಿಹಾಸ ನಿರ್ಮಿಸಿದರು. ಮಂಗಳವಾರ ನಡೆದ ಪಂದ್ಯದಲ್ಲ
ಹೊಸದಿಲ್ಲಿ, ಡಿ.2: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಗ್ರೂಪ್ ಹಂತದ ಪಂದ್ಯದಲ್ಲಿ ಅಜೇಯ ಅರ್ಧಶತಕವನ್ನು ಸಿಡಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟಿಗೆ ಮರಳಿ
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ-2025ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರ

25 C