ವಿಜಯಪುರ : ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ವಿಚಾರ ಪ್ರಾರಂಭ ಮಾಡುತ್ತೇನೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ
ಬೆಂಗಳೂರು : ರಸ್ತೆ ಜಗಳ (ರೋಡ್ ರೇಜ್) ಸಂಬಂಧ ದೂರು ನೀಡಲು ತೆರಳಿದ್ದ ಮಹಿಳಾ ವಕೀಲೆ ಠಾಣೆಯಲ್ಲಿ ದಾಂಧಲೆ ಎಬ್ಬಿಸಿದ್ದಾರೆ ಎಂಬ ಕಾರಣಕ್ಕೆ ಬೂಟು ಕಾಲಿನಲ್ಲಿ ಒದ್ದು ಹಲ್ಲೆ ನಡೆಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ವಿರುದ್ಧ ಪ್ರ
ಬೆಂಗಳೂರು : ಗೃಹ ಇಲಾಖೆಯ ಅಧೀನದಲ್ಲಿರುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಲ್ಲಿಯೇ ಮೇಲ್ಜಾತಿ ಅಧಿಕಾರಿಗಳಿಂದ ದಲಿತ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಡಿಸಿಆರ್ಇ (ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾ
ಅಹ್ಮದಾಬಾದ್, ಎ.20: ಮಧ್ಯಮ ಸರದಿಯ ಬ್ಯಾಟರ್ ತಿಲಕ್ ವರ್ಮಾ ಐಪಿಎಲ್ ನಲ್ಲಿ ಗಳಿಸಿದ ಚೊಚ್ಚಲ ಶತಕ (ಔಟಾಗದೆ 101, 45 ಎಸೆತ, 8 ಬೌಂಡರಿ, 7 ಸಿಕ್ಸರ್) ಹಾಗೂ ಅಶ್ವನಿ ಕುಮಾರ್ (4-24) ಅಮೋಘ ಬೌಲಿಂಗ್ ಬೆಂಬಲದಿಂದ ಮುಂಬೈ ಇಂಡಿಯನ್ಸ್ ತಂಡವು ಆತಿಥೇಯ
ರಾಯ್ಪುರ್: ಜಷ್ಪುರ್ ಜಿಲ್ಲೆಯಲ್ಲಿ ಖಾಸಗಿ ವಿಮಾನವೊಂದು ಪತನವಾಗಿದೆ ಎಂಬ ವರದಿಗಳನ್ನು ಸೋಮವಾರ ಅಲ್ಲಗಳೆದಿರುವ ಛತ್ತೀಸ್ ಗಢ ಸರಕಾರ, ಅಂತಹ ಯಾವುದೇ ಪುರಾವೆಗಳು ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಗುಡ್ಡಗಾಡಿನಲ್ಲಿ ವಿಮ
ಕನಕಗಿರಿ: ಜಗಜ್ಯೋತಿ ಬಸವೇಶ್ವರರು ತಮ್ಮ ವಚನಗಳ ಮೂಲಕ ಆಗಿನ ಸಮಾಜದಲ್ಲಿ ಬೇರೂರಿದ್ದ ಅಂಕುಡೊಂಕು ತಿದ್ದಿದ ಮಹಾನ್ ದಾರ್ಶನಿಕ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿರುಪಾಕ್ಷಿ ತಿಳಿಸಿದರು. ತಾಲ್ಲೂಕು ಆಡಳಿತ, ತಾಲ್ಲೂಕು
ಕಳೆದ ವಾರ ವೀಡಿಯೊವೊಂದರಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಕೇಂದ್ರವನ್ನು ಉದ್ದೇಶಿಸಿ, ಇದು ಚುನಾವಣಾ ಸಮಯ ಮತ್ತು ಗಮನ ಬೇರೆಡೆ ಇರುವುದರಿಂದ, ನೀವು ದಿಲ್ಲಿಯಲ್ಲಿ ಸದ್ದಿಲ್ಲದೆ ಕ್ಷೇತ್ರ ವಿಂಗಡಣೆಯನ್ನು ಕೈಗ
ಹೊಸದಿಲ್ಲಿ,ಎ.20: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಗಳಲ್ಲಿ ಐದರಿಂದ ಏಳು ಲಕ್ಷ ಹೊಸ ಮತದಾರರ ಸೇರ್ಪಡೆಯ ವಿರುದ್ಧ ಮೌಖಿಕ ಮನವಿಯನ್ನು ಅಂಗೀಕರಿಸಲು ಸರ್ವೋಚ್ಚ ನ್ಯಾಯಾಲಯವು ಸೋಮವಾರ ನಿರಾಕರಿಸಿದೆ. ರ
ಕಠ್ಮಂಡು, ಎ. 20: ಭಾರತದಿಂದ ತರುವ ನೂರು ನೇಪಾಳಿ ರೂಪಾಯಿ (63 ಭಾರತೀಯ ರೂಪಾಯಿ)ಗಿಂತ ಹೆಚ್ಚಿನ ಬೆಲೆಯ ವಸ್ತುಗಳಿಗೆ ಕಸ್ಟಮ್ಸ್ ಸುಂಕ ವಿಧಿಸುವ ನೇಪಾಳ ಸರಕಾರದ ಆದೇಶದ ವಿರುದ್ಧ ಭಾರತದೊಂದಿಗೆ ಗಡಿ ಹೊಂದಿರುವ ಬೀರ್ಗಂಜ್ ಪಟ್ಟಣದಲ್
ಒಟ್ಟಾವ, ಎ. 20: ಅಮೆರಿಕದೊಂದಿಗಿನ ದಶಕಗಳ ಅವಧಿಯ ಭಾಗೀದಾರಿಕೆ ಬಳಿಕ, ಉಭಯ ದೇಶಗಳ ನಡುವಿನ ನಿಕಟ ಆರ್ಥಿಕ ಸಂಬಂಧವು ಕೆನಡದ ‘‘ದೌರ್ಬಲ್ಯ’’ದಂತಾಗಿದೆ’’ ಹಾಗೂ ಅದನ್ನು ಸರಿಪಡಿಸಬೇಕಾಗಿದೆ ಎಂದು ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ಬೆಂಗಳೂರು : ಯಾದಗಿರಿಯಲ್ಲಿ ನಡೆದ ಅಫಘಾತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ, ಸಾಂತ್ವನ ಹೇಳಿಲ್ಲ.ಆದರೆ, ಮೈಸೂರಿನಲ್ಲಿ ನಡೆದ ದುರ್ಘಟನೆಯಲ್ಲಿ ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದೀರಿ. ಈ ತಾರತಮ್ಯ ಏಕೆ? ಎಂದು ಜೆಡಿಎಸ್
ಮಂಗಳೂರು, ಎ.20: ನಗರದ ಇಖ್ರಾ ಅರಬಿಕ್ ಸ್ಕೂಲ್ನ 25ನೆ ವಾರ್ಷಿಕ ಮತ್ತು ಹಿಫ್ಝ್ (ಕುರಾನ್ ಕಂಠಪಾಠ)ಗಳಿಗೆ ಅಭಿನಂದನಾ ಕಾರ್ಯಕ್ರಮವು ಎ.21ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಬೆಳಗ್ಗೆ 9ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಮಿಲ್ಲತ್ ಫ
ಬೆಂಗಳೂರು : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದಲ್ಲಿ ಒತ್ತುವರಿಯಾಗಿರುವ 60 ಎಕರೆ 23 ಗುಂಟೆ ಜಮೀನನ್ನು ಮೇಲ್ಮನವಿದಾರರಾದ ಕೆ.ಆರ್. ರಮೇಶ್ ಕುಮಾರ್ 30 ದಿನಗಳೊಳಗೆ ಖಾಲಿ ಮ
2011 ರ ಜನಗಣತಿಯ ಆಧಾರದ ಮೇಲೆ ಲೋಕಸಭಾ ಸ್ಥಾನಗಳನ್ನು ಪುನರ್ವಿಂಗಡಣೆ ಮಾಡುವ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಸತ್ತಿನಲ್ಲಿ ಹಿನ್ನಡೆಯಾದ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ಭಾವನಾತ್ಮಕ ಮನ್ ಕೀ ಬಾತ್ ಭಾಷಣದಲ್ಲ
ಮಂಗಳೂರು, ಎ.20: ದ.ಕ.ಜಿಲ್ಲೆಯ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ, ಪುತ್ತೂರು, ಕಡಬ ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ, ಹೆಬ್ರಿ, ಕಾರ್ಕಳ ತಾಲೂಕಿನಲ್ಲಿ ಎ.21ರಿಂದ 23ರವರೆಗೆ ತಾಪಮಾನದಲ್ಲಿ ಏರಿಕೆ ಕಂಡುಬರಲಿದೆ. ಕರ್ನಾಟಕ ರಾ
ಅಶೋಕ್ ಶರ್ಮಾ | Photo Credit : PTI ರಾಂಪುರ, ಎ.20: ಈಗ ನಡೆಯುತ್ತಿರುವ ಐಪಿಎಲ್ ಟಿ-20 ಟೂರ್ನಿಯಲ್ಲಿ ಗಂಟೆಗೆ 150 ಕಿ.ಮೀ. ವೇಗದಲ್ಲಿ ಬೌಲಿಂಗ್ ದಾಳಿ ನಡೆಸುವ ಮೂಲಕ ಅಶೋಕ್ ಶರ್ಮಾ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಆದರೆ ರಾಜಸ್ಥಾನದ ರಾಜಧಾನ
ಮುಳಬಾಗಿಲು : ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕೊಡುವುದು ಗೊತ್ತು ಹಾಗೂ ಕೆಳಗೆ ಇಳಿಸುವುದೂ ಗೊತ್ತು. ಮುಂದೆ ಎಲ್ಲಾ ಮುಸ್ಲಿಮರು ನ್ಯಾಯ ಸಿಗುವವರೆಗೆ ಪಕ್ಷಾತೀತವಾಗಿ ನಸೀರ್ ಅಹ್ಮದ್ ಪರ ನಿಲ್ಲಬೇಕು ಹಾ
ಯಾದಗಿರಿ: ಬಸವಣ್ಣನವರ ತತ್ವಾದರ್ಶಗಳನ್ನು ಮತ್ತು ಬಸವಾದಿ ಶರಣರ ವಿಚಾರಗಳನ್ನು ನಾವು, ನೀವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ಜಯಂತಿ ಆಚರಿದ್ದು ಸ್ವಾರ್ಥಕವಾಗುತ್ತದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ
ಕಲಬುರಗಿ: ವಿಶ್ವಗುರು ಬಸವಣ್ಣನವರ ಜಯಂತಿಯ ಅಂಗವಾಗಿ ನಗರದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಬಸವಣ್ಣ ಹಾಗೂ ಕಾಯಕ ಶರಣರ ಭಾವಚಿತ್ರಗಳ ಅದ್ದೂರಿ ಮೆರವಣಿಗೆಯೂ ಜರುಗಿತು. ನಗರದ ನಗರೇಶ್ವರ ಶಾಲೆಯ ಆವರಣದಲ್ಲಿ ಮೆರವಣಿಗೆಗ
ಮಂಗಳೂರು, ಎ.20: ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದ ಮೇರೆಗೆ ಪ್ರತ್ಯೇಕ ಪ್ರಕರಣದಲ್ಲಿ ಪಾಂಡೇಶ್ವರ ಮತ್ತು ಕದ್ರಿ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. *ನಗರದ ಅತ್ತಾವರ ಫಳ್ನೀರ್ ರಸ್ತೆಯಲ್ಲಿರುವ ಖಾಸಗಿ ಕಟ್ಟಡವೊಂದರ ರ
ಹೊಸದಿಲ್ಲಿ, ಎ. 20: ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಸಮೂಹದ ಕಂಪೆನಿ ರಿಲಾಯನ್ಸ್ ಕಮ್ಯುನಿಕೇಷನ್ (ಆರ್ಕಾಮ್)ನ ಇಬ್ಬರು ಹಿರಿಯ ಅಧಿಕಾರಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಸೋಮವಾರ ತಿಳಿಸಿದೆ. ಬಂಧಿತ ಅಧಿಕಾರಿಗ
ಉಡುಪಿ, ಎ.20: ನಗರದ ಇಂದ್ರಾಳಿಯಲ್ಲಿರುವ ಯಕ್ಷಗಾನ ಕೇಂದ್ರದಲ್ಲಿ ಯಕ್ಷಗಾನ ತರಬೇತಿಗಾಗಿ ಸೇರಲು ಬಯಸುವ 7ನೇ ತರಗತಿಯಿಂದ 10ನೇ ತರಗತಿವರೆಗಿನ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥ
ಪಣಜಿ,ಎ.20: ಗೋವಾದ ‘ಪೋಷಕ ಸಂತ’ ಎಂದೇ ಹೆಸರಾಗಿರುವ ಸೈಂಟ್ ಫ್ರಾನ್ಸಿಸ್ ಝೇವಿಯರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಬಲಪಂಥೀಯ ಕಾರ್ಯಕರ್ತ ಗೌತಮ ಖಟ್ಟರ್ ವಿರುದ್ಧ ಪೋಲಿಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದ
ಮೈಸೂರು/ನಂಜನಗೂಡು : ಚಲಿಸುತ್ತಿದ್ದ ಬೈಕ್ ಟೈರ್ ಸ್ಪೋಟಗೊಂಡು ಸಂಭವಿಸಿದ ಅಪಘಾತದಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದ ಬಾಲಕಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ಮಡ
ಕೀವ್, ಎ. 20: ಉಕ್ರೇನ್ ಮತ್ತು ರಶ್ಯ ರವಿವಾರ ರಾತ್ರಿ ಪರಸ್ಪರರ ವಿರುದ್ಧ ದಾಳಿಗಳನ್ನು ನಡೆಸಿವೆ. ಉಕ್ರೇನ್ನ ಡ್ರೋನ್ಗಳು ಕಪ್ಪು ಸಮುದ್ರದಲ್ಲಿರುವ ರಶ್ಯದ ಬಂದರಿನಲ್ಲಿ ಲಂಗರು ಹಾಕಿದ್ದ ಎರಡು ಯುದ್ಧನೌಕೆಗಳ ಮೇಲೆ ದಾಳಿ ನಡೆಸ
ಲಂಡನ್, ಎ. 20: ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಫೆಲೆಸ್ತೀನ್ ಜನತೆಗೆ ಬೆಂಬಲ ವ್ಯಕ್ತಪಡಿಸಿರುವ ಶೈಕ್ಷಣಿಕ ವ್ಯಕ್ತಿಗಳ ಮೇಲೆ ನಿಗಾ ಇಡಲು ಮಾಜಿ ಸೇನಾ ಬೇಹುಗಾರಿಕಾ ಅಧಿಕಾರಿಗಳು ನಡೆಸುವ ಖಾಸಗಿ ಸಂಸ್ಥೆಯೊಂದಕ್ಕೆ ಹನ್ನೆ
ಉಡುಪಿ: ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ಎ.18ರಿಂದ 22ರವರೆಗೆ ರಥೋತ್ಸವ ನಡೆಯಲಿರುವುದರಿಂದ ಎ.22ರಂದು ಸಂಜೆ 4ಗಂಟೆಯಿಂದ ಮರುದಿನ ಬೆಳಗ್ಗೆ 6:00ಗಂಟೆಯವರೆಗೆ ಮೂರು ಮಾರ್ಗ ದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್ವರೆಗೆ ವಾಹನ ಸಂಚಾರವ
Photo Credit : PTI ಮೀರ್ಪುರ, ಎ.20: ಆರಂಭಿಕ ಬ್ಯಾಟರ್ ನಿಕ್ ಕೆಲ್ಲಿ ಅರ್ಧಶತಕದ(83 ರನ್, 102 ಎಸೆತ, 14 ಬೌಂಡರಿ)ಹೊರತಾಗಿಯೂ ಬಾಂಗ್ಲಾದೇಶದ ನಾಹಿದ್ ರಾಣಾ(5-32)ಅವರ ಅಮೋಘ ಬೌಲಿಂಗ್ ದಾಳಿಗೆ ತತ್ತರಿಸಿದ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡವು ಆರು ವಿಕ
ಗಂಗೊಳ್ಳಿ, ಎ.20: ಅನಾರೋಗ್ಯದಿಂದ ಬಳಲುತ್ತಿದ್ದ ಹಕ್ಲಾಡಿ ಗ್ರಾಮದ ಚಂದ್ರ ಮೊಗವೀರ(48) ಎಂಬವರು ಜೀವನ ದಲ್ಲಿ ಜಿಗುಪ್ಸೆಗೊಂಡು ಎ.19ರಂದು ರಾತ್ರಿ ಮನೆಯ ಅಂಗಳದಲ್ಲಿರುವ ಬಾವಿಗೆ ಅಳವಡಿಸಿದ ಕಬ್ಬಿಣದ ಪೈಪ್ಗೆ ನೇಣು ಬಿಗಿದು ಆತ್ಮಹತ
ಜೆರುಸಲೇಮ್, ಎ.20: ದಕ್ಷಿಣ ಲೆಬನಾನ್ನಲ್ಲಿ ಯೇಸು ಕ್ರಿಸ್ತರ ಪ್ರತಿಮೆಯೊಂದನ್ನು ಧ್ವಂಸಗೊಳಿಸಿದ ಸೈನಿಕನ ವಿರುದ್ಧ ‘‘ಕಠಿಣ ಕ್ರಮ’’ ತೆಗೆದುಕೊಳ್ಳುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೋಮವಾರ ಹೇಳಿದ್ದಾರೆ.
ಜೈಸಲ್ಮೇರ್,ಎ.20: ರಾಜಸ್ಥಾನದ ಬಲೋಟ್ರಾದಲ್ಲಿಯ ಎಚ್ಪಿಸಿಎಲ್ ಪಚಪಾದ್ರಾ ತೈಲ ಸಂಸ್ಕರಣಾಗಾರದಲ್ಲಿ ಸೋಮವಾರ ಅಪರಾಹ್ನ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಈ ರಿಫೈನರಿಯನ್ನು ಉದ್ಘಾಟಿಸಲಿದ
ಬೆಂಗಳೂರು : ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಅಪರಿಚಿತನೊಬ್ಬ ಕರೆ ಮಾಡಿ ಮಹಾರಾಷ್ಟ್ರದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ(ಆರ್ಟಿಒ) ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣ
ಕಾರ್ಕಳ, ಎ.20: ಮನೆಯೊಳಗೆ ನುಗ್ಗಿದ ಕಳ್ಳರು ಕಳವಿಗೆ ಯತ್ನಿಸಿ, ಬಳಿಕ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋದ ಘಟನೆ ಕಾರ್ಕಳ ಕರಿಯಕಲ್ಲು ಎಂಬಲ್ಲಿ ನಡೆದಿದೆ. ಉಜಿರೆಯಲ್ಲಿ ಕೆಲಸ ಮಾಡಿಕೊಂಡಿದ್ದ ಹರೀಶ್ ಶೆಟ್
ಶ್ರೀನಗರ, ಎ.20: ಜಮ್ಮು ಹಾಗೂ ಕಾಶ್ಮೀರದ ಉದಮ್ಪುರದಲ್ಲಿ ಸೋಮವಾರ ಪ್ರಯಾಣಿಕರ ಬಸ್ಸೊಂದು ಕಣಿವೆಗೆ ಉರುಳಿ ಬಿದ್ದು ಕನಿಷ್ಠ 21 ಮಂದಿ ಮೃತಪಟ್ಟಿದ್ದು, ಇತರ 60 ಮಂದಿ ಗಾಯಗೊಂಡಿದ್ದಾರೆ. ಬಸ್ ಬೆಳಗ್ಗೆ ಸುಮಾರು 10 ಗಂಟೆಗೆ ಕಾಗೋರ್ಟ್ ಗ
ಉಡುಪಿ : ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಸುಲೋಚನಾ ಪಚ್ಚಿನಡ್ಕ ಬರೆದ ಮಾನವ ತಾವಾದಿ, ಶಿಕ್ಷಣ ಪ್ರೇಮಿ, ದಲಿತೋದ್ಧಾರಕರಾದ ಕುದ್ಮುಲ್ ರಂಗರಾಯರ ಬಗೆಗಿನ ಕೃತಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇತ್
ಭೋಪಾಲ, ಎ. 20: ಮೊದಲ ಬಾರಿಗೆ ಬಿಜೆಪಿ ಶಾಸಕರಾಗಿರುವ ಪ್ರೀತಮ್ ಲೋಧಿ ಪ್ರಸ್ತುತ ಉತ್ತರ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಕರೆರಾ ಉಪ ವಿಭಾಗದ ಎಸ್ಡಿಒಪಿಯಾಗಿ ನೇಮಕಗೊಂಡಿರುವ 2022ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಆಯುಷ್ ಜಾಖರ್ ಅವ
ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕಿಯರ ಸುವರ್ಣ ಸಂಭ್ರಮ
ಚೆನ್ನೈ: ಚುನಾವಣಾ ರಾಜಕೀಯದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಮಾತು ಮತ್ತೊಮ್ಮೆ ಸಾಬೀತಾಗುವಂಥ ಬೆಳವಣಿಗೆ ತಮಿಳುನಾಡಿನಲ್ಲಿ ಕಂಡುಬಂದಿದೆ. ಕೇರಳದಲ್ಲಿ ಪರಸ್ಪರ ಎದುರಾಳಿಗಳಾಗಿ ಹೋರಾಡುವ ಕಾಂಗ್ರೆ
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್ಟೇಬಲ್ (ಟೆಕ್ನಿಕಲ್ & ಟ್ರೇಡ್ಸ್ಮನ್ ಮತ್ತು ಪಯೋನೀರ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ ಸೈಟ್ ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿ 9,195 ಹುದ್ದೆಗಳಿಗೆ ನಡೆಯಲ
ಟಿಸಿಎಸ್ ನ ನಾಸಿಕ್ ಘಟಕದಲ್ಲಿ ಲೈಂಗಿಕ ಕಿರುಕುಳ, ಬಲವಂತದ ಮತಾಂತರ ಆರೋಪದ ಸುದ್ದಿ ಹೊರಹೊಮ್ಮುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಬೇರೆಯೇ ನಿರೂಪಣೆಯೊಂದು ಕಾಣಿಸಿಕೊಂಡಿತು. ಅದೇನೆಂದರೆ ಭಾರತದ ಕಾರ್ಪೊರೇಟ್ ವಲಯದಲ್ಲಿ
ಗುರುಮಠಕಲ್ : ಪಟ್ಟಣದ ಪ್ರಮುಖ ಕೇಂದ್ರವಾದ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿ ಹಾಗೂ ಸಾರ್ಥಕವಾಗಿ ಆಚರಿಸಲಾಯಿತು. ಬಸವೇಶ್ವರ ವೃತ್ತದಲ್ಲಿ ಜರುಗಿದ ಕಾರ್ಯಕ್ರಮದ ಸಾನ
ಔರಾದ್: ಅಸಮಾನತೆ, ಅಂಧಶ್ರದ್ಧೆ ಹಾಗೂ ಸಾಮಾಜಿಕ ಅನ್ಯಾಯಗಳನ್ನು ನಿರ್ಮೂಲನೆ ಮಾಡಲು ಜೀವನದುದ್ದಕ್ಕೂ ಶ್ರಮಿಸಿದ್ದ ವಿಶ್ವಗುರು ಬಸವಣ್ಣನವರು ನೀಡಿದ ಕಾಯಕ, ಸಿದ್ದಾಂತ ಸೇರಿದಂತೆ ಎಲ್ಲ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತವಾಗ
ಆಳಂದ : ಬಸವಣ್ಣನವರ ವಚನಗಳು ಸಮಾಜದ ಪರಿವರ್ತನೆಗೆ ದಿಕ್ಕು ತೋರಿದ ಅಮೂಲ್ಯ ಸಂದೇಶಗಳನ್ನು ಒಳಗೊಂಡಿದ್ದು, ಯುವಜನತೆ ಅವುಗಳನ್ನು ಅಧ್ಯಯನ ಮಾಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಕ್ಷೇತ್ರ ಶಿಕ್ಷಣಾಧಿಕಾರಿ
ಕಲಬುರಗಿ: 893ನೇ ಬಸವ ಜಯಂತಿ ಅಂಗವಾಗಿ ಕಲಬುರಗಿ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ಸೋಮವಾರ ಭಕ್ತಿಭಾವದಿಂದ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪ್ರಭಾರಿ ಮುಖ್ಯ ಅಧೀಕ್ಷಕರಾದ ಬಿ.ಸುರೇಶ ಅವರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್
ಕಲಬುರಗಿ: ಬೆಂಗಳೂರು ಬಯೋ ಇನ್ನೋವೇಷನ್ ಕೇಂದ್ರವು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ, ಕೃಷಿ ಇಲಾಖೆ, ನಬಾರ್ಡ್ ಹಾಗೂ ಕೆ-ಟೆಕ್ ಸಹಯೋಗದೊಂದಿಗೆ ಎ.24 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಜೆಸ್ಟ್ ಕ್ಲಬ
ಸೇಡಂ: ಹುಟ್ಟುಹಬ್ಬದ ಹೆಸರಿನಲ್ಲಿ ಅನಗತ್ಯ ಆಡಂಬರ ಮತ್ತು ಅಬ್ಬರದ ಪ್ರದರ್ಶನ ಮಾಡುವ ಬದಲು, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನೆರವಾಗುವಂತಹ ಸೇವಾ ಕಾರ್ಯಗಳನ್ನು ಹಮ್ಮಿಕೊಂಡಾಗ ಮಾತ್ರ ಜನ್ಮದಿನಕ್ಕೆ ಒಂದು ಅರ್ಥ ಬರುತ್ತದೆ ಎಂದ
ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ
ಉಡುಪಿ, ಎ.20: ಬಸವಣ್ಣ 12ನೇ ಶತಮಾನದಲ್ಲಿ ನಮ್ಮ ನಾಡಿನಲ್ಲಿ ನಡೆದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಚಳುವಳಿಯ ನೇತಾರ ಎಂದು ಶರಣ ಸಾಹಿತ್ಯ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ನಿರಂಜನ ಯು.ಸಿ ಹೇಳಿದ್ದಾರೆ. ಜಿಲ್ಲಾಡಳಿ
ಕಲಬುರಗಿ: ಹಝರತ್ ಖ್ವಾಜಾ ಬಂದಾ ನವಾಜ್ (ರಹ್) ದರ್ಗಾದ ಸಜ್ಜಾದಾ ನಶೀನ್, ಹಜ್ರತ್ ಡಾ.ಹಾಫಿಜ್ ಸೈಯದ್ ಮುಹಮ್ಮದ್ ಅಲಿ ಅಲ್-ಹುಸೈನಿ ಅವರ ಅಧ್ಯಕ್ಷತೆಯಲ್ಲಿ ಮೇ 3,4 ಹಾಗೂ 5 ನೇ ತಾರೀಖು ನಡೆಯಲಿರುವ 622ನೇ ಉರ್ಸ್ ಶರೀಫ್ ಸಿದ್ಧತೆಗಳ ಪರಿಶೀ
ಮಂಗಳೂರು, ಎ.20: ದ.ಕ. ಜಿಲ್ಲೆಯ ನಾನಾ ಕಡೆಗಳಲ್ಲಿ ಸೋಮವಾರ ಅಕಾಲಿಕ ಮಳೆ ಸುರಿದಿದೆ. ಸಂಜೆಯ ವೇಳೆಗೆ ನಗರದಲ್ಲಿ ಸಾಧಾರಣ ಮಳೆಯಾಗಿದ್ದರೆ ಗ್ರಾಮಾಂತರ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ. ಸಂಜೆ ಸುಮಾರು 6ರ ವೇಳೆಗೆ ಚಳಿಗಾಳಿ ಬೀಸತೊಡಗ
ಮಂಗಳೂರು : ನಗರದ ನಂತೂರು ಜಂಕ್ಷನ್ನಲ್ಲಿ ಎ.18ರಂದು ಸಂಚಾರ ನಿಯಂತ್ರಣ ಮಾಡುತ್ತಿದ್ದ ವೇಳೆ ಬೈಕ್ ಸವಾರನೊಬ್ಬ ಅವಾಚ್ಯ ಪದ ಬಳಸಿ ಬೈದು, ಹಲ್ಲೆ ನಡೆಸಿ, ಮೊಬೈಲ್ ಕಿತ್ತು ನೆಲಕ್ಕೆ ಎಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ ಎಂದ
ಕಲಬುರಗಿ: ಮಾನವ ಕಲ್ಯಾಣಕ್ಕಾಗಿ ಶ್ರಮಿಸಿದ ಕಾಯಕಯೋಗಿ ಬಸವಣ್ಣರಂತಹ ಮಹನೀಯರ ತತ್ವಾದರ್ಶಗಳಿಂದ ಸಮಾಜದ ಏಳಿಗೆ ಸಾಧ್ಯ. ಎಲ್ಲ ಜಾತಿ, ಧರ್ಮವನ್ನು 12ನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಒಂದುಗೂಡಿಸಿ ವೈಚಾರಿಕ ಕ್ರಾಂತಿ ಮೂಲಕ
ಬೆಂಗಳೂರು : ‘ಸಚಿವ ಪ್ರಿಯಾಂಕ್ ಖರ್ಗೆಯವರ ಪ್ರಚಾರದ ಗೀಳು, ಗಿಮಿಕ್ಗಳು ಇನ್ನು ನಡೆಯಲ್ಲ. ತಕ್ಷಣ ಕಲಬುರಗಿ-ಯಾದಗಿರಿ ರಸ್ತೆಯ ಮಾರ್ಗದ ಬಸ್ ನಿಲ್ದಾಣ ಮತ್ತು ಮೂಲಸೌಕರ್ಯ ಕಲ್ಪಿಸದಿದ್ದರೆ, ಕಲ್ಯಾಣ ಕರ್ನಾಟಕದ ಜನರೇ ನಿಮ್ಮನ್ನ
ಬೆಂಗಳೂರು : ಕೇಂದ್ರ ಸರಕಾರವು ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ 2023ರಲ್ಲಿ ಅಂಗೀಕರಿಸಲ್ಪಟ್ಟ ಕಾಯ್ದೆಯನ್ನು ಜಾರಿ ಮಾಡಲು ಜನಗಣತಿ ಹಾಗೂ ಕ್ಷೇತ್ರ ಮರು ವಿಂಗಡನೆಯ ಶರತ್ತು ಯಾಕೆ? ವಿಧಿಸಿದೆ ಎಂದು ಕೇ
ಕಲಬುರಗಿ: ಬಸವ ಜಯಂತಿಯ 893ನೇ ಆಚರಣೆಯ ಅಂಗವಾಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಬಸವೇಶ್ವರ ಆಸ್ಪತ್ರೆಯ ಸಂಚಾಲಕರು ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಡ
ಹೊಸದಿಲ್ಲಿ,ಎ.20: ತಮಿಳುನಾಡು ವಿಧಾನಸಭಾ ಚುನಾವಣಾ ಕಣದಲ್ಲಿರುವ 400ಕ್ಕೂ ಅಧಿಕ ಅಭ್ಯರ್ಥಿಗಳು ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ರವಿವಾರ
ಶಿಕ್ಷಣ ಮತ್ತು ಆರ್ಥಿಕ ಸಬಲತೆ ಅಗತ್ಯ : ಈಶ್ವರಪ್ಪ ವಡ್ಡಿನ
ಹೊಸದಿಲ್ಲಿ,ಎ.20: ಅಮೆರಿಕ-ಇರಾನ್ ನಡುವೆ ಮಾತುಕತೆಗಳಲ್ಲಿ ಪಾಕಿಸ್ತಾನದ ಪಾತ್ರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸೋಮವಾರ ನರೇಂದ್ರ ಮೋದಿ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಪಾಕಿಸ್ತಾನದ ಮಧ್ಯಸ್ಥಿಕೆಯು ಭಾರತ
ಸಿಂಗ್ರಿಹಳ್ಳಿ ಶಾಲೆಯಲ್ಲಿ ಬಸವ ಜಯಂತಿ ಆಚರಣೆ
ಮೂಡುಬಿದಿರೆ: ತಾಲೂಕಿಗೆ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಘೋಷಣೆ ಮಾಡಬೇಕು ಮತ್ತು ಖಾಸಗಿ ಆಸ್ಪತ್ರೆಗಳೊಂದಿಗಿನ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಎ, 21ರಂದು ಬೃಹತ್ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯ
ಬಳ್ಳಾರಿ / ಕಂಪ್ಲಿ: ತಾಲೂಕಿನ ನಂ.10 ಮುದ್ದಾಪುರದ ಯಲ್ಲಮ್ಮಕ್ಯಾಂಪಿನ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಮುಂಭಾಗದಲ್ಲಿ ಕರವೇ (ನಾರಾಯಣಗೌಡ ಬಣ) ತಾಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ನೇತೃತ್ವದಲ್ಲಿ ಸೋಮವಾರ ಹಮ್ಮಿಕೊಂ
ಬಳ್ಳಾರಿ / ಕಂಪ್ಲಿ: ಪಟ್ಟಣದ ಪ್ರತಿಷ್ಠಿತ ವಿವಿಎಸ್ಎಸ್ ಟ್ರಸ್ಟ್ನ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಎಮ್ಮಿಗನೂರಿನ ಇಂದ್ರಜಾ ಅತ್ಯಧಿಕ ಅಂಕಗಳೊಂದಿಗೆ ಚಿನ್ನದ ಪದಕಕ್ಕೆ ಭಾಜನರ
ಬಳ್ಳಾರಿ / ಕಂಪ್ಲಿ: ಚಿಕ್ಕಜಂತಲ್ ಗ್ರಾಮದ ವಿನೋಬನಗರದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರ ಮೆರವಣಿಗೆ ಸೋಮವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಇಲ್ಲಿನ ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಸಲ್
ನೂತನ ಧರ್ಮಾಧ್ಯಕ್ಷರಿಗೆ ಪೌರ ಸನ್ಮಾನ
ಉಡುಪಿ, ಎ.20: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರನ್ನು ಕಲ್ಯಾಣಪುರ ಮಿಲಾಗ್ರಿಸ್ ಕೆಥಡ್ರಲ್ನ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಅ
ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್, ಪ್ರವಾಸೋದ್ಯಮ ಸಹಿತ ದ.ಕ.ಜಿಲ್ಲೆಯ ಅಭಿವೃದ್ಧಿ ಬಗ್ಗೆ ಚರ್ಚೆ
ಮಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಚಿಣ್ಣರ ಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಚಿಣ್ಣರ ಲೋಕ ಸೇವಾ ಬಂಧು (ರಿ) ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ತುಳು, ಕೊಂಕಣಿ, ಬ್ಯಾರಿ, ಅರೆ ಭಾಷೆ ಅಕಾಡಮಿಗಳ ಸಹ
ಯಾದಗಿರಿ: “ಕಾಯಕವೇ ಕೈಲಾಸ” ಎಂಬ ತತ್ವವನ್ನು ವಿಶ್ವಕ್ಕೆ ಸಾರಿದ ಹಾಗೂ ಸಮಾನತೆಗಾಗಿ ಹೋರಾಡಿದ 12ನೇ ಶತಮಾನದ ಮಹಾನ್ ಕ್ರಾಂತಿ ಪುರುಷ ಬಸವಣ್ಣನವರು ಎಂದು ಕರವೇ ಜಿಲ್ಲಾಧ್ಯಕ್ಷ ಟಿ. ಎನ್. ಭೀಮುನಾಯಕ ಹೇಳಿದರು. ನಗರದ ಕರ್ನಾಟಕ ರಕ್
ಗುಲ್ಬರ್ಗಾ ವಿವಿಯಲ್ಲಿ ಬಸವೇಶ್ವರರ ಜಯಂತಿ ಆಚರಣೆ
‘ಮೋದಿಯಿಂದ ಗ್ಯಾಸ್ ಹೋಗಿ ಸೌದೆ ಒಲೆ ವಾಪಸ್’
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪಬಣ ಎಕ್ಕಾರು ಗ್ರಾಮ ಶಾಖೆಯ ನೇತೃತ್ವದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ರ 135ನೇ ಜನ್ಮ ದಿನದ ಆಚರಣೆಯು ಎಕ್ಕಾರು ಗ್ರಾಪ
ಮಂಗಳೂರು: ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಯಾವತ್ತೂ ವಿರೋಧಿಸಿಲ್ಲ. ಬದಲಾಗಿ ದೇಶದಲ್ಲಿ ಪ್ರಥಮ ಪ್ರಧಾನಿ, ರಾಷ್ಟ್ರಪತಿ, ಸ್ಪೀಕರ್, ಸಿಎಂ ಮೊದಲಾದ ಹುದ್ದೆಯನ್ನು ಮಹಿಳೆಯರಿಗೆ ನೀಡಿರುವುದೇ ಕಾಂಗ್ರೆಸ್ ಆಗಿದ್ದು, ಇದೀಗ ನಾರಿಶಕ
ಹೊಸದಿಲ್ಲಿ, ಎ.20: 2020ರ ದಿಲ್ಲಿ ಗಲಭೆಗಳ ಪಿತೂರಿ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಜನವರಿ
ರಾಯಚೂರು: ಬಸವಣ್ಣನವರು ಕ್ರಾಂತಿಕಾರಿ ಪುರುಷರಾಗಿದ್ದು, ಈ ನೆಲದಲ್ಲಿ ಬಲವಾಗಿ ಬೇರೂರಿದ್ದ ಮೂಢನಂಬಿಕೆಗಳನ್ನು ತೊಡೆದುಹಾಕಿ ವಚನಗಳ ಮೂಲಕ ಸಾಮಾಜಿಕ ನ್ಯಾಯ ಹಾಗೂ ಅಸಮಾನತೆಯ ವಿರುದ್ಧ ಹೋರಾಡಿ ಸ್ತ್ರೀಕುಲಕ್ಕೆ ನ್ಯಾಯ ಒದಗಿಸ
ಹೆಲಿಕ್ಯಾಪ್ಟರ್ ಮೂಲಕ ಬಸವಣ್ಣನವರ ಮೂರ್ತಿಗೆ ಪುಷ್ಪಾರ್ಚನೆ
ʼಮೆಡ್ ಸ್ಟಾರ್ ಹೆಲ್ತ್ʼ ವರದಿಯ ಪ್ರಕಾರ ಬಿಸಿಲಿನ ಧಗೆಗೆ ಸಂಬಂಧಿಸಿದ ಪ್ರಮುಖ ರೋಗವೆಂದರೆ ಶಾಖದಿಂದಾಗುವ ಬಳಲಿಕೆ. ಬಿರು ಬೇಸಗೆ ಬಂದಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿ
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಮೇ 10ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನ
ಮಂಗಳೂರು: ಮಹಿಳಾ ವಿರೋಧದ ಧೋರಣೆಯ ಕಾಂಗ್ರೆಸ್ ನಿಂದ ನಾರಿಶಕ್ತಿ ವಂದನ್ ಮಸೂದೆಗೆ ಸಂಸತ್ ಅಧಿವೇಶನಲ್ಲಿ ಹಿನ್ನಡೆಯಾಗಿದೆ ಎಂದು ಸಂಸದ ಬ್ರಿಜೇಶ್ ಚೌಟ ಸುದ್ದಿ ಗೋಷ್ಠಿಯಲ್ಲಿಂದು ಆರೋಪಿಸಿದರು. 2029 ರ ಮೊದಲು ಈ ಮಸೂದೆಯನ್ನು ದೇಶ
ಚಿತ್ತಾಪುರ : ತಾಲೂಕು ಆಡಳಿತ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವಗುರು ಶ್ರೀ ಬಸವಣ್ಣನವರ 893ನೇ ಜಯಂತ್ಯೋತ್ಸವದ ಅದ್ದೂರಿ ಮೆರವಣಿಗೆಗೆ ತಹಶೀಲ್ದಾರ್ ನಾಗಯ್ಯ ಹಿರ
ಅಧ್ಯಯನದ ಪ್ರಕಾರ ತಂಬಾಕನ್ನು ಸಂಪೂರ್ಣವಾಗಿ ತ್ಯಜಿಸುವುದು ಟೈಪ್ 2 ಮಧುಮೇಹ ನಿರ್ವಹಣೆಯಲ್ಲಿ ಪ್ರಾಥಮಿಕ ಗುರಿಯಾಗಬೇಕು. ಟೈಪ್ 2 ಮಧುಮೇಹ (T2D) ಇರುವವವರಲ್ಲಿ ಧೂಮಪಾನವು ಹೃದಯ ಸಂಬಂಧಿ ರೋಗ ಮತ್ತು ಅಕಾಲಿಕ ಮರಣಕ್ಕೆ ಪ್ರಮುಖ ಕಾರಣ
ಹೆಬ್ರಿ, ಎ.20: ಪಡುಕುಡೂರು ಶ್ರೀಮಹಾಗಣಪತಿ ಸೇವಾ ಸಮಿತಿಯ ಗಣಪತಿ ಕಟ್ಟೆಯಲ್ಲಿ ರವಿವಾರ ಶ್ರೀಮಮ್ಮಾಯಿ ಮಹಿಳಾ ಭಜನಾ ಮಂಡಳಿ ಮತ್ತು ಮಮ್ಮಾಯಿ ಮಹಿಳಾ ಚೆಂಡೆ ಬಳಗದ ಲೋಕಾರ್ಪಣೆಯ ಕಾರ್ಯಕ್ರಮ ಜರಗಿತು. ಪಡುಕುಡೂರು ಶ್ರೀಭದ್ರಕಾಳಿ ಅ
ಚಿತ್ತಾಪುರ: ವೀರಶೈವ ಕಲ್ಯಾಣ ಮಂಟಪ ನಿರ್ಮಾಣಕ್ಕೆ ವೈಯಕ್ತಿಕ ಹಾಗೂ ಜಿಲ್ಲಾ ಘಟಕದ ವತಿಯಿಂದ ಸಹಾಯ ಮಾಡುವುದಲ್ಲದೇ, ಇದರ ಅಭಿವೃದ್ಧಿಗೆ ಸದಾ ಬೆನ್ನೆಲುಬಾಗಿ ನಿಲ್ಲುತ್ತೇನೆ ಎಂದು ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶ
ಕುಂದಾಪುರ, ಎ.20: ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ 135ನೇ ಜಯಂತಿ ಕಾರ್ಯಕ್ರಮ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ನಡೆಯಿತು. ಕುಂದಾಪುರ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾ
ಕುಂದಾಪುರ: 12ನೇ ಶತಮಾನದ ದಾರ್ಶನಿಕ, ಸಮಾಜ ಸುಧಾರಕ ಬಸವಣ್ಣ ಅವರ ಜನ್ಮ ದಿನಾಚರಣೆಯನ್ನು ಕುಂದಾಪುರದ ತಾಲೂಕು ಆಡಳಿತದ ವತಿಯಿಂದ ಸೋಮವಾರ ಇಲ್ಲಿನ ಮಿನಿ ವಿಧಾನಸೌಧದ ಹಾಲ್ನಲ್ಲಿ ಆಚರಿಸಲಾಯಿತು. ಕುಂದಾಪುರ ಉಪತಹಶೀಲ್ದಾರ್ ಎಸ್.
ಟಚ್ ಸ್ಕ್ರೀನ್ ಹಿಂದಿನ ವಿಜ್ಞಾನ ಏನು? ಸದ್ದಿಲ್ಲದೆ ಆಗಿರುವ ಕ್ರಾಂತಿಯ ಬಗ್ಗೆ ಇಲ್ಲಿದೆ ಮಾಹಿತಿ...
ಕಲಬುರಗಿ: ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಸ ಸಂಗ್ರಹಣೆ ಮಾಡುತ್ತಿದ್ದ ಮಹಿಳೆಯೊಬ್ಬರು ಬಸ್ ಢಿಕ್ಕಿಯಿಂದ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತರನ್ನು ಜೇವರ್ಗಿ ಪಟ್ಟಣದ ನಿವಾಸಿ ಮಾನಮ್ಮ ಚಂದ್ರಕಾಂತ್ (50) ಎಂ
ಕುಂದಾಪುರ : ಜಾತ್ಯತೀತ ಸಮಾಜ ಕಟ್ಟಲು ಮುಂದಾದ ದಾರ್ಶನಿಕರ ಹೆಸರಲ್ಲೇ ಜಾತಿ ಸೃಷ್ಟಿಯಾಗುತ್ತಿರುವುದು ವ್ಯವಸ್ಥೆಯ ದುರಂತ. ಸಮಾಜದ ಸಂಕಟ ಪರಿಹರಿಸುವವರಾಗಬೇಕೇ ಹೊರತು, ಸಮಾಜ ಕಂಟಕರಾಗಬಾರದು. ಪ್ರಸ್ತುತ ಕಾಲಘಟ್ಟದಲ್ಲಿ ಯಾರೋ

30 C