ಪರಿಸರ ಎನ್ನುವುದು ಅಂತರ್ರಾಷ್ಟ್ರೀಯ ಮಟ್ಟದ ರಾಜಕೀಯ ವಿಷಯವಾಗಿ ಬದಲಾಗಿದೆ. ಇಂದು ಪರಿಸರ ಸಮತೋಲನಕ್ಕಾಗಿಯೇ ಅಂತರ್ರಾಷ್ಟ್ರೀಯ ಸಂಸ್ಥೆಗಳು, ಸರಕಾರೇತರ ಸಂಸ್ಥೆಗಳು ದುಡಿಯುತ್ತಿವೆ. ಹಾಗೆಯೇ ಪರಿಸರದ ವಿಷಯವೆನ್ನುವುದು ಬ
ಸುಳ್ಯ, ನ.16: ಚಲಿಸುತ್ತಿದ್ದ ಕಾರಿಗೆ ಕಾಡು ಹಂದಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಕೋಲ್ಚಾರಿನ ಕಣಕ್ಕೂರು ಎಂಬಲ್ಲಿ ರವಿವಾರ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಗಾಯಗೊಂಡಿದ್ದಾರೆ. ಸುಳ್
ಮಂಗಳೂರು, ನ.16: ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ ಘಟನೆ ರವಿವಾರ ಬಂಟ್ವಾಳ ತಾಲೂಕು ಅರಳ ಗ್ರಾಮದಲ್ಲಿ ನಡೆದಿದೆ. ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂ
ಸುಳ್ಯ, ನ.16: ಕನಕಮಜಲು ಗ್ರಾಪಂ ವ್ಯಾಪ್ತಿಯ ಆನೆಗುಂಡಿ ಎಂಬಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿದ ಪಂಚಾಯತ್ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಕಸ ಎಸೆದವರನ್ನು ಕರೆಸಿ ದಂಡ ವಿಧಿಸಿ ಮುಚ್ಚಳಿಕೆ ಬರೆಸಿ ಕಳುಹಿಸಿ ಕೊಟ್ಟ ಘಟನ
ಮಂಗಳೂರು, ನ.16: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ
ಮೈಸೂರು: ಅರಣ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನವನ್ನು ವಿರೋಧಿಸಿ ವಾಟಾಳ್ ನಾಗರಾಜ್ ರವರ ನೇತೃತ್ವದಲ್ಲಿ ಮೈಸೂರಿನ ಆರ್ ಗೇಟ್ ಬಳಿ ರವಿವಾರ ಪ್ರತಿಭಟನೆ ನಡೆಸಲಾಯಿತು. ಆರಣ್ಯ ಇಲಾಖೆಯವರ ಬೇಜವಾಬ್ದಾರಿಯಿಂದ ಆನೆ
ಶಾರ್ಜಾ, ನ.16: ಮಂಗಳೂರಿನ ಶಾಂತಿ ಪ್ರಕಾಶನ ಪ್ರಕಟಿಸಿದ ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು ಎಂಬ ಕೃತಿಯನ್ನು ಖ್ಯಾತ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಸ್ತಾಕ್ ಅವರು ಶಾರ್ಜಾದಲ್ಲಿ ಬಿಡುಗಡೆಗೊಳಿಸಿದರ
ಭಟ್ಕಳ: ತಲಾಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – 2025-26 ಕಾರ್ಯಕ್ರಮವು ಗುರುವಾರ ಸಡಗರದಿಂದ ಜರುಗಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ
ಭಟ್ಕಳ, ನ.16: ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ನಲ್ಲಿ ಶನಿವಾರ ಸ್ಟೆಮ್ ಫೆಸ್ಟ್-2025 ನ್ನು ಆಚರಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ 800ಕ್ಕೂ ಹೆಚ್ಚು ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳು ಆ
ಶಿವಮೊಗ್ಗ: ಖಾಸಗಿ ಬಸ್ ಢಿಕ್ಕಿಯಾಗಿ ನವ ವಿವಾಹಿತ ಮೃತಪಟ್ಟಿರುವ ಘಟನೆ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಶಾಂತಿ ನಗರದ ನಿವಾಸಿ ಅಹ್ಮದ್ (31) ಮೃತ ಯುವಕ. ಅಲ್ಲದೆ, ಮೂವರು ಗಾಯಗೊಂಡಿದ್ದು, ಅವರನ್
ಹೊಸದಿಲ್ಲಿ: 1989ರಲ್ಲಿ ನಡೆದಿದ್ದ ಭಗಲ್ಪುರ್ ಗಲಭೆಯನ್ನು ಪರೋಕ್ಷವಾಗಿ ಉಲ್ಲೇಖಿಸಿ, “ಬಿಹಾರ ಹೂಕೋಸು ಕೃಷಿಗೆ ಅನುಮೋದನೆ ನೀಡಿದೆ” ಎಂದು ಅಸ್ಸಾಂ ಸಚಿವ ಅಶೋಕ್ ಸಿಂಘಾಲ್ ಮಾಡಿದ್ದ ವಿವಾದಾತ್ಮಕ ಎಕ್ಸ್ ಪೋಸ್ಟ್ ವಿರುದ್ಧ ವ್ಯಾಪ
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು - ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆ
ಸತ್ತಾರ್, ಮುಸ್ತಫಾ ಅವರಿದ್ದ ಸಮಿತಿ ಮುಂದುವರಿಯಲು ಅವಕಾಶ
ಬೆಂಗಳೂರು: ನಮ್ಮ ದೇಶದೊಳಗೆ ಉಗ್ರರು ಹೇಗೆ ಬಂದರು, ಇದು ಭದ್ರತಾ ವೈಫಲ್ಯ ಎಂದು ಟೀಕೆ ಮಾಡುತ್ತಾರೆ. ಆದರೆ ನಮ್ಮ ಗಡಿಗಳ ಭೌಗೋಳಿಕ ಪರಿಸ್ಥಿತಿ ಭಿನ್ನವಾಗಿದ್ದು, ಕೆಲವೆಡೆ ಬೇಲಿ ಹಾಕಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ
ಶಾಜಾಪುರ, ನ. 16: ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ನಾಯಕ ಇಂದರ್ ಸಿಂಗ್ ಪರಮಾರ್ ಸಮಾಜ ಸುಧಾರಕ ರಾಜಾ ರಾಮ್ ಮೋಹನ್ ರಾಯ್ ಅವರನ್ನು ಬ್ರಿಟೀಷರ ಏಜೆಂಟ್ ಎಂದು ಕರೆಯುವ ಮೂಲಕ ವಿವಾದಕ್ಕೆ ಒಳಗಾಗಿದ್ದಾರೆ. ರಾಜಾ ರಾಮ್ ಮೋಹನ್ ರಾಯ್ ಅವ
ಕಣ್ಣೂರು, ನ. 16: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಭಾಗವಾಗಿ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಾಲೆಯ ನೌಕರರೊಬ್ಬರ ಮೃತದೇಹ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪಯ್ಯನ್ನೂರಿನಲ್ಲಿರುವ ಅವರ ಮ
ನ್ಯೂಯಾರ್ಕ್, ನ.16: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗಾಝಾ ಶಾಂತಿ ಯೋಜನೆಯನ್ನು ಬೆಂಬಲಿಸುವ ನಿರ್ಣಯದ ಕುರಿತಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸೋಮವಾರ ಮತದಾನ ಮಾಡಲಿದೆ. ಇಸ್ರೇಲ್ ಹಾಗೂ ಹಮಾಸ್ ನಡುವಿನ ಎರಡು ವರ್ಷಗ
ಅಮರಾವತಿ (ಆಂಧ್ರಪ್ರದೇಶ),ನ.16: ಪರಿಶಿಷ್ಟ ಜಾತಿಗಳಿಗೆ (ಎಸ್ಸಿ) ಮೀಸಲಾತಿಯಿಂದ ಕೆನೆ ಪದರವನ್ನು ಹೊರಗಿರಿಸುವುದನ್ನು ತಾನು ಈಗಲೂ ಬೆಂಬಲಿಸುತ್ತೇನೆ ಎಂದು ರವಿವಾರ ಇಲ್ಲಿ ಹೇಳಿದ ಭಾರತದ ಮುಖ್ಯ ನ್ಯಾಯಾಧೀಶ (ಸಿಜೆಐ) ಬಿ.ಆರ್.ಗವಾಯ
ಧನುಷ್ ಶ್ರೀಕಾಂತ್ , ಮುಹಮ್ಮದ್ ಮುರ್ತಾಝಾ | Credit: X/@OfficialNRAI ಟೋಕಿಯೊ, ನ.16: ಜಪಾನ್ ರಾಜಧಾನಿಯಲ್ಲಿ ನಡೆಯುತ್ತಿರುವ 25ನೇ ಆವೃತ್ತಿಯ ಸಮ್ಮರ್ ಡೀಫ್ಲಿಂಪಿಕ್ಸ್ ನಲ್ಲಿ 10 ಮೀ. ಏರ್ ರೈಫಲ್ ನಲ್ಲಿ ವರ್ಲ್ಡ್ ಡೀಫ್ ದಾಖಲೆಯನ್ನು ಪುಡಿಗಟ್ಟಿದ
2024ರಲ್ಲಿ ಆಡಳಿತ ವಿರೋಧಿ ಪ್ರತಿಭಟನೆ ಸಂದರ್ಭ ನಡೆದಿದ್ದ ‘ನರಮೇಧ’
ಮಡಿಕೇರಿ: ಕಾಳು ಮೆಣಸು ಕಳ್ಳತನದ ಆರೋಪದಡಿ ಬಂಧಿತನಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿಯೊಬ್ಬ ತನ್ನ ಪತ್ನಿಗೆ ಲೈವ್ ವಿಡಿಯೋ ಕರೆ ಮಾಡಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಗ್ರಾಮದಲ್ಲ
ಕೋಲ್ಕತಾ, ನ.16: ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯವೊಂದರಲ್ಲಿ ಸೈಮರ್ ಹಾರ್ಮರ್ ಅವರು ದಕ್ಷಿಣ ಆಫ್ರಿಕಾದ ಅತ್ಯಂತ ಯಶಸ್ವಿ ಸ್ಪಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಈಡನ್ಗಾರ್ಡನ್ಸ್ನಲ್ಲಿ ಮೂರೇ ದಿನದಲ್ಲಿ ಕೊನೆಗೊಂಡಿರುವ ಮೊದಲ ಟ
ಕೋಲ್ಕತಾ, ನ.16: ಆಫ್ ಸ್ಪಿನ್ನರ್ ಸೈಮರ್ ಹಾರ್ಮರ್(8/51) ಅವರ ಅಮೋಘ ಬೌಲಿಂಗ್ ಪ್ರದರ್ಶನದ ಬಲದಿಂದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಭಾರತ ತಂಡದ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು 30 ರನ್ ಅಂತರದಿಂದ ರೋಚಕವಾಗಿ ಗೆದ್ದುಕೊಂಡಿದ
ಹೊಸದಿಲ್ಲಿ, ನ.16: ವಿಶ್ವ ಟೆಸ್ಟ್ ಚಾಂಪಿಯನ್ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ ಎಲ್ಲ ನಿರೀಕ್ಷೆಯನ್ನು ಮೀರಿ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು 30 ರನ್ ನಿಂದ ಮಣಿಸಿ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. 124 ರನ್
ದುಬೈ,ನ.17: 2026ರಲ್ಲಿ ಜಗತ್ತಿನ ಪ್ರಪ್ರಥಮ ಸಮಗ್ರ ನಗರ ವೈಮಾನಿಕ ಟ್ಯಾಕ್ಸಿ ಜಾಲವನ್ನು ಪ್ರಾರಂಭಿಸುವ ತನ್ನ ಯೋಜನೆಯನ್ನು ದುಬೈ ರವಿವಾರ ದೃಢೀಕರಿಸಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ನೇತೃತ್ವವನ್ನು ದುಬೈನ ರಸ್ತೆಗಳು ಆ ಹಾಗೂ
ಮಲ್ಪೆ, ನ.16: ಶಿಕಾರಿಪುರ ಮೂಲದ ಗೌಸ್ ಅಲಿ ಎಂ. ಎಂಬವರು ಮಲ್ಪೆ- ಕೊಡವೂರು ರಸ್ತೆಯ ಕಲ್ಮಾಡಿಯ ಭಾರತ್ ಕ್ಲೋತ್ ಸ್ಟೋರ್ಸ್ ಸಮೀಪ ನ.15ರಂದು ರಾತ್ರಿ ನಿಲ್ಲಿಸಿದ್ದ 30000ರೂ. ಮೌಲ್ಯದ ಕೆಎ-15 ಇಬಿ-6523 ನಂಬರಿನ ಹೊಂಡಾ ಬೈಕ್ ಕಳವಾಗಿರುವ ಬಗ್ಗೆ ಮ
ಪಾಟ್ನಾ: ರೋಹಿಣಿ ಆಚಾರ್ಯ ಅವರ ಬೆನ್ನಿಗೇ ಅವರ ಸೋದರಿಯರಾದ ರಾಜಲಕ್ಷ್ಮಿ, ರಾಗಿಣಿ ಮತ್ತು ಚಂದಾ ಅವರೂ ರವಿವಾರ ಬೆಳಿಗ್ಗೆ ತಮ್ಮ ಮಕ್ಕಳೊಂದಿಗೆ ಲಾಲು ಪ್ರಸಾದ್ ಯಾದವ್ ಅವರ ಪಾಟ್ನಾ ನಿವಾಸವನ್ನು ತೊರೆದು ದಿಲ್ಲಿಗೆ ತೆರಳಿದ್ದಾರ
ಕಾಸರಗೋಡು: ಕಾರು ಮತ್ತು ಥಾರ್ ಜೀಪು ನಡುವೆ ಉಂಟಾದ ಅಪಘಾತದಲ್ಲಿ ಮಹಿಳೆಯೋರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟೀಯ ಹೆದ್ದಾರಿಯ ಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ. ಮೃತಪಟ್ಟ ಮಹಿಳ
ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಎಲ್ಲ ವದಂತಿಗಳಿಗೂ ತೆರೆ ಬಿದ್ದಿದ್ದು, ಮುಂದಿನ ಕೆಲವೇ ದಿನಗಳಲ್ಲಿ ನಿತೀಶ್ ಕುಮಾರ್ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್ಡಿ
ಉಡುಪಿ, ನ.16: ಬನ್ನಂಜೆ ಬಿಲ್ಲವರ ಸೇವಾ ಸಂಘ ಹಾಗೂ ಶ್ರೀನಾರಾಯಣಗುರು ವಿದ್ಯಾನಿಧಿ ಟ್ರಸ್ಟ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ 431 ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವೆಚ್ಚದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು
ಲಾಲು ಪ್ರಸಾದ್ ಕುಟುಂಬದಲ್ಲಿ ಬಿರುಕು; ನೋವು ಹಂಚಿಕೊಂಡ ರೋಹಿಣಿ!
ಪಾಟ್ನಾ,ನ.16: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿಜೇತ ಎಲ್ಲ 243 ಅಭ್ಯರ್ಥಿಗಳ ಚುನಾವಣಾ ಅಫಿಡವಿಟ್ ಗಳನ್ನು ಪರಿಶೀಲಿಸಿರುವ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ಬಿಹಾರ ಎಲೆಕ್ಷನ್ ವಾಚ್ (ಬಿಇಡಬ್ಲ್ಯ
ಹೊಸದಿಲ್ಲಿ, ನ. 16: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರನ್ನು ಯುನಿಸೆಫ್ ಇಂಡಿಯಾದ ಸೆಲೆಬ್ರೆಟಿ ಅಡ್ವೊಕೇಟ್ ಆಗಿ ನೇಮಕ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ರವಿವಾರ ತಿಳಿಸಿದೆ. ತಮಿಳು, ತೆಲುಗು ಹಾಗೂ ಮಲಯಾಳಂ
ಮಂಗಳೂರು, ನ.16: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025ರ ಅಂಗವಾಗಿ ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯ, ವೆಲೆನ್ಸಿಯಾದಲ್ಲಿ ಮಕ್ಕಳಿಗಾಗಿ ಹಾಗೂ ಓದುಗರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ನವೆಂಬರ್ 14ರಂದು ಮಕ್ಕಳ ದಿನಾಚರ
ಕೋಲ್ಕತಾ, ನ. 16: ಪಶ್ಚಿಮಬಂಗಾಳದ ಕಿವುಡ ಹಾಗೂ ಮೂಕ ಮೀನುಗಾರರೊಬ್ಬರು ಬಾಂಗ್ಲಾದೇಶದ ಸುಧಾರಣಾ ಕೇಂದ್ರದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಪಶ್ಚಿಮ ಗಂಗಾಧರಪುರ ಗ್ರಾಮದ ನಿವಾಸಿ ಬಬ್ಲು ದಾಸ್ ಎಂದು ಗುರುತಿಸಲಾಗಿದೆ. ಬಬ್ಲು ದಾ
ಪಾಲ್ಘರ್ (ಮಹಾರಾಷ್ಟ್ರ): ಶಾಲೆಗೆ ತಡವಾಗಿ ಬಂದಿದ್ದಕ್ಕೆ ನೀಡಿದ 100 ಭಸ್ಕಿ ಹೊಡೆಯುವ ಶಿಕ್ಷೆಯು 13 ವರ್ಷದ ಬಾಲಕಿಯೊಬ್ಬಳನ್ನು ಬಲಿ ಪಡೆದಿರುವ ಆಘಾತಕಾರಿ ಘಟನೆ ಪಾಲ್ಘರ್ ಜಿಲ್ಲೆಯ ವಸಾಯಿ ತಾಲ್ಲೂಕಿನ ಶಾಲೆಯೊಂದರಲ್ಲಿ ನಡೆದಿದೆ.
ಮಂಗಳೂರು, ನ.16: ನಗರದ ನೆಹರೂ ಮೈದಾನದ ಫುಟ್ಬಾಲ್ ಕ್ರೀಡಾಂಗಣದ ಕಾಮಗಾರಿಯನ್ನು ರವಿವಾರ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಪರಿಶೀಲಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಫುಟ
ಫಿರೋಝ್ಪುರ, ನ. 16: ಆರೆಸ್ಸೆಸ್ ನಾಯಕನ ಪುತ್ರರೋರ್ವರನ್ನು ಮೋಟಾರು ಸೈಕಲ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಇಲ್ಲಿ ನಡೆದಿದೆ ಎಂದು ಪೊಲೀಸರು ರವಿವಾರ ತಿಳಿಸಿದ್ದಾರೆ. ಮೃತನನ್ನು
ಉಡುಪಿ, ನ.16: ಮಲ್ಪೆಯ ಸೀ ವಾಕ್ನಲ್ಲಿರುವ ಸರಕಾರಿ ಬಂದರಿನ 37554.55 ಚದರ ಮೀಟರ್ ವಿಸ್ತೀರ್ಣದ ಭೂಮಿಯನ್ನು ಶಾಸಕ ಯಶ್ಪಾಲ್ ಸುವರ್ಣ ದಕ್ಷಿಣ ಕನ್ನಡದ ಮೀನುಗಾರಿಕಾ ಫೆಡರೇಶನ್ ಹೆಸರಿನಲ್ಲಿ ನಿರ್ದೇಶಕರು ಹಾಗೂ ಸಾರ್ವಜನಿಕರ ಗಮನಕ್ಕೆ ತ
ನ್ಯೂಯಾರ್ಕ್: ಮ್ಯಾಡಿಸನ್ ಗಾರ್ಡನ್ ಸ್ಕೇರ್ ನಲ್ಲಿ ನಡೆದ ಯುಎಫ್ಸಿ ವೆಲ್ಟರ್ ವೆಯ್ಟ್ ಚಾಂಪಿಯನ್ ಶಿಪ್ ನಲ್ಲಿ ಜಾಕ್ ಡೆಲ್ಲಾ ಮಡ್ಡಲೇನಾರನ್ನು ಐದು ಸುತ್ತಿನ ಹೋರಾಟದಲ್ಲಿ ಏಕಪಕ್ಷೀಯವಾಗಿ ಮಣಿಸುವ ಮೂಲಕ, ಇಸ್ಲಾಂ ಮಖಚೇವ್ ಸರ್
ಉಡುಪಿ, ನ.16: ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ಹಾಗೂ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚಿತ್ರಕಲಾ ಸ್ಪರ್ಧೆಯನ್ನು ರವಿ
ಬೈಂದೂರು, ನ.16: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನ.15ರಂದು ತಡರಾತ್ರಿ ನಾಗೂರು ವೀರ ಆಂಜನೇಯ ದೇವಸ್ಥಾನ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರ ಮಹಾ
ಮಣಿಪಾಲ, ನ.16: ಮನೋಳಿಗುಜ್ಜಿಬೆಟ್ಟು ಎಂಬಲ್ಲಿನ ಮನೆಯೊಂದರಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ನ.15ರಂದು ಸಂಜೆ ವೇಳೆ ಬಂಧಿಸಿದ್ದಾರೆ. ನವೀನ್(37), ಭಾಸ್ಕರ್(55), ಕೃಷ್ಣ(27), ಜಗದೀಶ, ಸ
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳ ವರೆಗೆ ವಿವಿಧ ಭಾಗಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂ
ಗುಲ್ಬರ್ಗಾ : ಉತ್ತರ ಕರ್ನಾಟಕದ ಗುಲ್ಬರ್ಗಾದಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ ಮಟ್ಟದ ಸಾಹಿತ್ಯೋತ್ಸವವು ದೇಶದ ಮೂಲೆಮೂಲೆಗಳಿಂದ ಬಂದ 2,000ಕ್ಕೂ ಹೆಚ್ಚು ಯುವ ಪ್ರತಿಭೆಗಳ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ಸಂಪನ್ನವಾಯಿತು. ವಿ
ಉಡುಪಿ, ನ.16: ಉಡುಪಿ ಆದರ್ಶ ಆಸ್ಪತ್ರೆಯ ವತಿಯಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆಸ್ಪತ್ರೆ, ಎನ್ಸಿಡಿ ವಿಭಾಗ ಉಡುಪಿ, ಜಿಲ್ಲಾ ಸರ್ವೇಕ್ಷಣ ಘಟಕ ಎನ್.ಸಿ.ಡಿ. ಉಡುಪಿ ತಾಲ್ಲೂ
ಮೂಡುಬಿದಿರೆ : ಜೀವ-ಜೀವನದ ನಡುವೆ ಇರುವ ಸಂಬಂಧ ಕೃಷಿ. ಯುವ ಜನತೆ ಕೃಷಿಯನ್ನು ಪ್ರೀತಿಸಿದರೆ ಮಾತ್ರ ಅದು ಉಳಿಯಲು ಸಾಧ್ಯ ಎಂದು ಕಾರ್ಕಳದ ಪೆರ್ವಾಜೆ ಸರಕಾರಿ ಮಾ.ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಆಸ್ಮಾ ಬಾನು ಹೇಳಿದರು. ಮೂಡುಬಿದ
ಬೆಂಗಳೂರು: ಸಮಾಜವಾದಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರಕಾರಗಳನ್ನು ಸೋಲಿಸಿತು ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯಾಧ್ಯಕ್ಷ ಹಾಗೂ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹೇಳಿದ್ದಾ
ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೈ ಭಾರತ್ ದಕ್ಷಿಣ ಕನ್ನಡ, ಯುವಜನ ಒಕ್ಕೂಟ, ಗ್ರಾಮ ಪಂಚಾಯತ್ ಕೊಣಾಜೆ, ಸಮರ್ಪಣಾ ಪರಿವಾರ ಸೇವಾ ಟ್ರಸ್ಟ್ (ರಿ) ಮಂಗಳೂರು ಹಾಗೂ ವಿವಿಧ
ಬೆಂಗಳೂರು: ರಾಜ್ಯ ಸಂಪುಟ ಪುನರ್ ರಚನೆ ಪ್ರಕ್ರಿಯೆಗೆ ಒಪ್ಪಿಗೆ ಸಿಕ್ಕಿದೆ. ಆದರೆ, ಯಾವುದೇ ರೀತಿಯಲ್ಲಿ ಮುಖ್ಯಮಂತ್ರಿ, ನಾಯಕತ್ವ ಬದಲಾವಣೆ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ರವಿವಾರ ನಗರದಲ್ಲಿ ಸುದ್ದಿ
ಕಲಬುರಗಿ: ಕಾರು- ಬೈಕ್ ನಡುವೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಕ್ರಾಸ್ ಸಮೀಪದಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಕಮಲಾಪುರ ತಾಲ್ಲೂ
ಉಡುಪಿ, ನ.16: ಅಸೋಸಿಯೇಷನ್ ಆಫ್ ಕನ್ಸಲ್ಟಿಟಗ್ ಸಿವಿಲ್ ಇಂಜಿನಿಯರ್ಸ್ ಎಂಡ್ ಆರ್ಕಿಟೆಕ್ಟ್(ಎಸಿಸಿಇಎ) ಉಡುಪಿ ಪ್ರಾಯೋಜಕತ್ವದಲ್ಲಿ ಸುಬ್ರಹ್ಮಣ್ಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ಸುಮಾರು 2.50 ಲಕ್ಷ ರೂ.
ಉಡುಪಿ, ನ.16: ಬ್ರಹ್ಮಗಿರಿ ಶ್ರೀಸತ್ಯಸಾಯಿ ಸೇವಾ ಸಮಿತಿ, ಉಡುಪಿ ಗಾಂಧಿ ಆಸ್ಪತ್ರೆ, ಮಣಿಪಾಲದ ಕೆಎಂಸಿ ಆಸ್ಪತ್ರೆ, ಭಾರತೀಯ ವೈದ್ಯರ ಸಂಘ ಉಡುಪಿ, ಮಣಿಪಾಲ ವಿಭಾಗ, ಶ್ರೀಕೃಷ್ಣ ಯೋಗ ಕೇಂದ್ರ ಉಡುಪಿ ಹಿರಿಯ ನಾಗರಿಕರ ವೇದಿಕೆ ಉಡುಪಿ ಸ
ಬೆಳ್ತಂಗಡಿ: ಕಲಬುರಗಿಯಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದ ಉರ್ದು ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ಮಂಜೊಟ್ಟಿಯ ಸೆಯ್ಯದ್ ಮುಹಮ್ಮದ್ ಉವೈಸ್ ಸತತ ಮೂರನೇ ಬಾರಿ ಪ್ರಥಮ ಸ್ಥಾನ ಪಡೆದಿದ್ದಾರ
ಉಡುಪಿ, ನ.16: ನಗರದ ಬ್ರಹ್ಮಗಿರಿ ವೃತ್ತದಿಂದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನಗಳು ಸಂಚರಿಸಲು ಪ್ರಯಾಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಡಾಮರು ಕಿತ್ತುಹೋಗಿದ್ದು, ಗು
ಉಡುಪಿ, ನ.16: ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಕರಕುಶಲ ಅಭಿವೃದ್ಧಿ ಮಂಡಳಿಯ ವತಿಯಿಂದ ಕಾವಿ ಕಲೆಯ ವಿನ್ಯಾಸಗಳ ಅಭಿವೃದ್ಧಿ ಕಾರ್ಯಾಗಾರವನ್ನು ಹಾವಂಜೆಯ ಭಾಸ ಗ್ಯಾಲರಿ ಮತ್ತು ಸ್ಟುಡಿಯೋದಲ್ಲಿ ಆಯೋಜಿಸಲಾಗಿತ್ತು. ಕಾರ್ಯಾ
ಬ್ರಹ್ಮಾವರ, ನ.16: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ‘ಶೋಷಿತ ಜನ ಜಾಗೃತಿ ಸಮಾವೇಶ’ವನ್ನು ಬ್ರಹ್ಮಾವರ ಹೊಟೇಲ್ ಆಶ್ರಯ
ಕಲಬುರಗಿ: ಚಿತ್ತಾಪುರ ಪಟ್ಟಣದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸುಮಾರು 300 ಗಣವೇಶಧಾರಿಗಳಿಂದ ಆರೆಸ್ಸೆಸ್ ಪಥ ಸಂಚಲನ ರವಿವಾರ ನಡೆಯಿತು. ಚಿತ್ತಾಪುರ ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಿಂದ ಆರಂಭವಾದ ಪಥ ಸಂಚಲನ, ಬಸವೇಶ್ವರ ವೃತ್ತ,
ಬಂಟ್ವಾಳ : ಕಾವಳಕಟ್ಟೆ- ಗುರಿಮಜಲು ಹಿದಾಯ ವಿಶೇಷ ಮಕ್ಕಳ ವಸತಿಯುತ ಶಾಲೆಯ ದಶಮಾನೋತ್ಸವ ಸಮಾರಂಭವು ಇಲ್ಲಿನ ಹಿದಾಯ ಶೇರ್ ಮತ್ತು ಕೇರ್ ಕಾಲೊನಿಯಲ್ಲಿ ಭಾನುವಾರ ನಡೆಯಿತು. ಕಾರ್ಯಕ್ರಮದ ಪೂರ್ವಭಾವಿಯಾಗಿ ಕಾವಳಕಟ್ಟೆ ಶಾಲಾ ಬಳಿಯ
ಉಡುಪಿ, ನ.16: ಪ್ರಸ್ತುತ ಕಾಲ ಘಟ್ಟದಲ್ಲಿ ರಕ್ತದ ಬೇಡಿಕೆ ವಿಫುಲವಾಗಿದ್ದು, ವ್ಯಕ್ತಿ ಅನಾರೋಗ್ಯ ಪೀಡಿತನಾದಾಗ ಅಪಘಾತಕ್ಕೀಡಾದಾಗ ತುರ್ತು ರಕ್ತದ ಅವಶ್ಯಕತೆ ನಿರಂತರವಾಗಿದ್ದು, ರಕ್ತದಾನ ಶಿಬಿರಗಳನ್ನು ಆಯೋಜಿಸಿ ರಕ್ತ ಸಂಗ್ರಹ
ಮಂಗಳೂರು: ಕಲಬುರಗಿಯಲ್ಲಿ ನಡೆದ ಎಸ್ಸೆಸ್ಸೆಫ್ ರಾಷ್ಟ್ರಮಟ್ಟದ ಸಾಹಿತ್ಯೋತ್ಸವದ ಅರಬಿಕ್ ಕ್ಯಾಲಿಗ್ರಫಿ ಸ್ಪರ್ಧೆಯಲ್ಲಿ ಸರಳಿಕಟ್ಟೆಯ ಹಾಫಿಲ್ ಮುಹಮ್ಮದ್ ಯೂಸುಫ್ ಸಫ್ವಾನ್ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಮಹಾರಾಷ್ಟ್ರ
ಶಿರ್ವ, ನ.16: ಶಿರ್ವ ಗ್ರಾಮದ ಬಂಟಕಲ್ಲು ಅರಸೀಕಟ್ಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಜಮೀನು ಸರ್ವೇಮಾಡಲು ಬಂದಿದ್ದ ಸರ್ವೇಯರ್ ಮತ್ತು ಆತನ ಸಹಾಯಕ ಯಾವುದೇ ಕಾನೂನು ಪಾಲಿಸದೆ ಪಕ್ಕದ ಜಮೀನುಗಳವರೊಂದಿಗೆ ದುಂಡಾವರ್ತನೆ ನಡೆಸಿದ್
ಉಡುಪಿ, ನ.16: ಬಡವರ ಕಣ್ಣೀರೊರೆಸುವ ಕಾರ್ಯಕ್ಕಿಂತ ಮಿಗಿಲಾದ ಸೇವೆ ಇನ್ನೊಂದಿಲ್ಲ. ಇದು ಪವಿತ್ರ ಧರ್ಮಸಭೆಯ ಆಶಯವೂ ಕೂಡ ಆಗಿದ್ದು, ಪ್ರತಿಯೊಬ್ಬರು ಇನ್ನೊಬ್ಬರ ನೋವಿಗೆ ಸ್ಪಂದಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಕೆ
ಮಂಗಳೂರು, ನ.16: ಎಂಟನೇ ರಾಷ್ಟ್ರೀಯ ನ್ಯಾಚುರೋಪತಿ ದಿನದ ಅಂಗವಾಗಿ ನರಿಂಗಾನದ ಯೆನೆಪೊಯ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಶ್ರೀ ಮುನೀಶ್ವರ ಮಹಾಗಣಪತಿ ಸೇವಾ ಟ್ರಸ್ಟ್, ಶ್ರೀ ಮುನೀಶ್ವರ ವತಿಯಿಂದ ನ.13
ಮಂಗಳೂರು, ನ.16: ಮಂಗಳೂರಿನ ಹಿರಿಯ ಕ್ರೈಸ್ತ ಧರ್ಮಗುರು ಜೆಪ್ಪುವಿನ ಸೈಂಟ್ ಜುಝ್ ವಾಜ್ ಹೋಂನ ನಿವಾಸಿ ವಂ. ಡೆನಿಸ್ ಡಿ ಸೋಜ (91) ಅವರು ನಿಧನರಾದರು ಮಂಗಳೂರು ಧರ್ಮಪ್ರಾಂತ್ಯದಲ್ಲಿ ಡೆನಿಸ್ ಆರು ದಶಕಗಳಿಗೂ ಹೆಚ್ಚು ಕಾಲ ಧರ್ಮಗುರುವಾ
ಉಡುಪಿ, ನ.16: ವಿಮೆನ್ ಇಂಡಿಯಾ ಮೂವ್ಮೆಂಟ್ ಹೂಡೆ ಶಾಖೆಯ ವತಿಯಿಂದ ಹೂಡೆ ಗುಡ್ಡೇರಿಕಂಬಳ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರು ಹಾಗೂ ಹಳೆ ವಿದ್ಯಾರ್ಥಿ ಮಕ್ಕಳಿಗೆ ವಿವಿಧ ಆಟೋಟ ಸ
ಉಡುಪಿ, ನ.16: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಮತ್ತು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ಇತ್ತೀಚಿಗೆ ಅಗಲಿದ ವೃಕ್ಷಮಾತೆ ಪದ್ಮಶ್ರೀ ಸಾಲುಮರ ತಿಮ್ಮಕ್ಕ ಅವರಿಗೆ ನುಡಿ ನಮನ ಕಾರ್ಯಕ್ರಮ ಉಡುಪಿಯ ಇನ್ನ
ಉಡುಪಿ, ನ.15: ಉಡುಪಿ ಅಂಬಾಗಿಲು ಸಂತೆಕಟ್ಟೆಯ ಮಾಸ್ತಿಅಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಬಾಲಕೃಷ್ಣ ಗಾಂಸ್ಕರ್(90) ಶನಿವಾರ ಸ್ವಗೃಹದಲ್ಲಿ ನಿಧನರಾದರು. ಹಲವಾರು ದಶಕಗಳಿಂದ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ
ಅಬುಧಾಬಿ : ದ.ಕ.ಜಿಲ್ಲಾ ʼರಾಜ್ಯೋತ್ಸವ ಪ್ರಶಸ್ತಿʼ ಪುರಸ್ಕೃತ ಮುಹಮ್ಮದ್ ಆಲಿ ಉಚ್ಚಿಲ್ ಅವರನ್ನು ಬ್ಯಾರೀಸ್ ವೆಲ್ಫೇರ್ ಫೋರಂ ಅಬುಧಾಬಿ ವತಿಯಿಂದ ನಗರದ ಹೋಟೆಲ್ನ ಬಾಂಕ್ವೀಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಲಾ
ಹೊಸದಿಲ್ಲಿ,ನ.16: ತಮಿಳುನಾಡು ಪದವಿಪೂರ್ವ ವೈದ್ಯಕೀಯ ಪದವಿ ಕೋರ್ಸ್ಗಳಿಗೆ ಪ್ರವೇಶ ಮಸೂದೆ, 2021ಕ್ಕೆ ಒಪ್ಪಿಗೆಯನ್ನು ತಡೆಹಿಡಿಯುವ ರಾಷ್ಟ್ರಪತಿಗಳ ನಿರ್ಧಾರವನ್ನು ಪ್ರಶ್ನಿಸಿ ತಮಿಳುನಾಡು ಸರಕಾರ ಶನಿವಾರ ಸರ್ವೋಚ್ಚ ನ್ಯಾಯಾಲ
ಏನಿದು ಲಾಲೂ ಮನೆಯಲ್ಲಿ ರೋಹಿಣಿ ಆಚಾರ್ಯ ವಿವಾದ?
ಕಲಬುರಗಿ: ಇಂಜಿನ್ ಓವರ್ ಹೀಟ್ ಆಗಿ ಚಲಿಸುತ್ತಿದ್ದ ಕಾರು ಬೆಂಕಿಗೆ ಆಹುತಿಯಾದ ಘಟನೆ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದ ಸಮೀಪವಿರುವ ಕನ್ನಡ ಭವನದ ಎದುರು ನಡೆದಿದೆ. ನಗರದ ನಿವಾಸಿ ರಾಹುಲ್ ಗುತ್ತೇದಾರ್ ಎಂಬುವವರಿಗೆ ಸ
Photo Credit : X@ProteasMenCSA ಕೋಲ್ಕತಾ : ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 30 ರನ್ ಗಳ ಜಯ ಸಾಧಿಸಿದೆ.
ಜೋಧ್ ಪುರ : ರಾಷ್ಟ್ರೀಯ ಹೆದ್ದಾರಿ–125ರ ಜೋಧಪುರ–ಬಾಲೆಸರ್ ರಸ್ತೆಯಲ್ಲಿ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಧಾನ್ಯ ಚೀಲಗಳಿಂದ ತುಂಬಿದ್ದ ಟ್ರೇಲರ್ಗೆ ಢಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳೂರು : 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಸಹಕಾರ ಸಪ್ತಾಹ ಆಚರಣೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು, ದಕ್ಷಿಣ ಕನ್
ಸುಕ್ಮಾ (ಛತ್ತೀಸ್ ಗಢ): ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಮಾವೋವಾದಿಗಳು ಮೃತಪಟ್ಟಿರುವ ಘಟನೆ ರವಿವಾರ ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿ
ಶ್ರೀನಗರ: ಟಾಟಾ ಸುಮೋ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಜಮ್ಮುಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಉಳ್ಳಾಲ: ದೇರಳಕಟ್ಟೆ ಖಾಸಗಿ ಕಾಲೇಜು ವಿದ್ಯಾರ್ಥಿ ಮಾಲಿಕ್ ಅಬೂಬಕರ್ ನಾಪತ್ತೆಯಾದ ಬಗ್ಗೆ ವರದಿಯಾಗಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳ ಪಾಲಕ್ಕಾಡ್ ನಿವಾಸಿ ರಾಬಿಯ, ಅಬೂಬಕರ್ ದಂಪತಿಯ ಪುತ್ರ ಮಾಲ
ಮೆಕ್ಸಿಕೋ ನಗರ : ಅಪರಾಧದ ವಿರುದ್ಧ ಹೋರಾಡುತ್ತಿದ್ದ ಉರುಪಾನ್ ಮೇಯರ್ ಕಾರ್ಲೋಸ್ ಮಾಂಜೊ ಅವರನ್ನು ನ.1ರಂದು ಸಾರ್ವಜನಿಕವಾಗಿ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಳಿಕ ಮೆಕ್ಸಿಕೋದಲ್ಲಿ ಯುವ ಜನತೆ ಆಕ್ರೋಶ ಹೊರಹಾಕಿದ್ದಾರೆ. ಶನಿವ
ಉಡುಪಿ, ನ.16: ಪ್ರಧಾನಿ ನರೇಂದ್ರ ಮೋದಿ ಅವರು ನ.28ರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಿಕೊಡುವ ಉದ್ದೇಶದಿಂದ ನ.15ರಿಂದ 30ರವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ
ಮಂಗಳೂರು, ನ.16: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರವು, ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದ
ಸೋನ್ ಭದ್ರ(ಉತ್ತರ ಪ್ರದೇಶ): ಕಲ್ಲು ಕ್ವಾರಿ ಕುಸಿದ ಬಿದ್ದ ಪರಿಣಾಮ ಓರ್ವ ಮೃತಪಟ್ಟು, 8 ಮಂದಿ ಅವಶೇಷಗಳಡಿ ಸಿಲುಕಿಕೊಂಡಿರುವ ಘಟನೆ ಉತ್ತರ ಪ್ರದೇಶದ ಸೋನ್ ಭದ್ರ ಜಿಲ್ಲೆಯಲ್ಲಿ ನಡೆದಿದೆ. ಒಬ್ರಾದ ಬಿಲ್ಲಿ ಮರ್ಕುಂಡಿ ಗ್ರಾಮದಲ್ಲ
ಸಂಬಂಧಗಳು ಮಾತಿನ ಕತ್ತಿಯಿಂದ ಮುರಿಯಬಹುದು, ಪ್ರೀತಿಯ ಸ್ಪರ್ಷದಿಂದ ಹೂವುಗಳಾಗಬಹುದು. ಮನೆ ಎಂದರೆ ಕೇವಲ ಗೋಡೆಗಳ ಸೇರ್ಪಡೆ ಅಲ್ಲ; ಅದು ಮನಸ್ಸುಗಳ ಸಂಯೋಜನೆ. ಒಂದೇ ಗೂಡಿನಲ್ಲಿ ವಾಸಿಸುವ ಜನರ ನಡುವೆ ನಂಟುಗಳ ಹಸಿರು ಹರಡಬೇಕಾ
ಚಿಕ್ಕಮಗಳೂರು: ಎನ್.ಆರ್.ಪುರ–ಬಾಳೆಹೊನ್ನೂರು ರಾಜ್ಯ ಹೆದ್ದಾರಿಯ 9ನೇ ಮೈಲಿಕಲ್ಲು ಬಳಿ ಶನಿವಾರ ರಾತ್ರಿ ರಸ್ತೆ ದಾಟುತ್ತಿದ್ದ ಕಾಡಾನೆಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಬುರುಗಮನೆ ಗ್ರಾಮದ ಸಮೀಪದ 9ನೇ ಮೈಲಿ ಅರಣ್ಯ ಪ್ರದ
ಬಿಹಾರದಲ್ಲಿ ಎನ್ಡಿಎ ಗೆದ್ದು ‘ಮಹಾಘಟಬಂಧನ್’ ಸೋತಿದೆ. ಆರ್ಜೆಡಿ ಮತ್ತು ಕಾಂಗ್ರೆಸ್ನ ಸೋಲಿಗೆ ಕೇವಲAIMIM ಕಾರಣವಲ್ಲ. ’ಮಹಾಘಟಬಂಧನ್’ನ ತಂತ್ರಗಾರಿಕೆಯೇ ಸಂಪೂರ್ಣ ವಿಫಲವಾಗಿದೆ. ತೇಜಸ್ವಿ ಯಾದವ್ ಹಳೆಯ ‘ಮುಸ್ಲಿಮ್-ಯಾದವ್’

17 C