ಬೆಂಗಳೂರು: ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿದಿ ಯೋಜನೆಯಡಿಯಲ್ಲಿ 6 ಸಾವಿರ ರೂ.ಗಳ ಪ್ರೋತ್ಸಾಹಧನವನ್ನು ಪಡೆದುಕೊಳ್ಳಲು, ರಾಜ್ಯ ಸರಕಾರದ ಪ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯಂತೆ ಕೇಂದ್ರ ಸರಕಾರದ ಅಗ
ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ
ಪ್ರಾಣಿಗಳಿಂದ ಸಿಗುವ ಪ್ರತಿ ಮುನ್ಸೂಚನೆಗಳಿಗೆ ವೈಜ್ಞಾನಿಕ ಪುರಾವೆಗಳಿಂದ ಬೆಂಬಲಿತವಾಗಿಲ್ಲದೆ ಇದ್ದರೂ, ಅನೇಕ ಪ್ರಾಣಿಗಳು ಪರಿಸರ ಸಂವೇದನೆ ಮತ್ತು ಅಸ್ತಿತ್ವ ಉಳಿಸಿಕೊಳ್ಳುವ ಪ್ರವೃತ್ತಿಯಿಂದ ಪ್ರತಿಕ್ರಿಯಿಸುತ್ತವೆ. ಶತ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಆಪ್ತ ಕಾರ್ಯದರ್ಶಿ ಚಂದ್ರು ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ಸಂಜಯ ನಗರದ ಲೊಟ್ಟೆಗೊಲ್ಲಹಳ್ಳಿಯ ನಿವಾಸದಲ್ಲಿಯೇ ಹೇಮಂತ್
ಮಂಡ್ಯ: ಕಾರು ಅಪಘಾತದಲ್ಲಿ ನಾಗಮಂಗಲದ ಮಾಜಿ ಶಾಸಕ ಕೆ.ಸುರೇಶ್ಗೌಡ ಹಾಗೂ ಚಾಲಕ ಶೇಖರ್ ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ತಾಲೂಕಿನ ಬಸರಾಳು ಗ್ರಾಮದ ಸಮೀಪ ನಡೆದಿದೆ. ಮದ್ದೂರು ತಾಲೂಕು ಕೊಪ್ಪ ಸಮೀಪ ಮದುವೆ ಮು
ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾದ ವ್ಯಕ್ತಿಯ ಮೃತದೇಹ ಮೆಕ್ಕೆಜೋಳದ ಗದ್ದೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಅದೇ ಗ್ರಾಮದ ಕಲ್ಮೇ
ರಾಯಚೂರು : ನಗರದ ಎಲ್ಬಿಎಸ್ ನಗರ ಬಡಾವಣೆಯಿಂದ ಜಲಾಲ್ ನಗರಕ್ಕೆ ಹೋಗುವ ರಸ್ತೆಯ ಸ್ಮಶಾನದ ಬಳಿಯಲ್ಲಿ ಇನ್ನೂ ಅವಧಿ ಮುಗಿಯದ ಕಫ್ ಸಿರಪ್, ಸಿರಿಂಜ್ ಸೇರಿ ಅನೇಕ ವೈದ್ಯಕೀಯ ವಸ್ತುಗಳು ತಿಪ್ಪೆಯಲ್ಲಿ ಬಿಸಾಡಿದ ಘಟನೆ ನಡೆದಿದೆ. ರಾಶ
ಪ್ರಧಾನಿ, ಗೃಹ ಸಚಿವರಿಗೆ ಪತ್ರ: ವಿಮಾನಯಾನ ಸಚಿವರ ರಾಜೀನಾಮೆಗೆ ಒತ್ತಾಯ
ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುವ ಕಂದು ಮೊಟ್ಟೆ ಉತ್ತಮವೆ ಅಥವಾ ಕಡಿಮೆ ಬೆಲೆಗೆ ಮಾರಾಟವಾಗುವ ಬಿಳಿ ಮೊಟ್ಟೆ ಉತ್ತಮವೆ? ವೈದ್ಯರು ಹೇಳುವುದೇನು? ಮೊಟ್ಟೆಗಳು ಆರೋಗ್ಯಕರ ಆಹಾರ ಎಂದು ಜನಜನಿತ. ಅವುಗಳಲ್ಲಿ ಅಮಿ
ಹೊಸದಿಲ್ಲಿ: ಇಸ್ರೇಲ್ ಪಶ್ಚಿಮ ಏಶ್ಯಾದ ವಿಶಾಲ ಪ್ರದೇಶದ ಮೇಲೆ ಬೈಬಲ್ ಆಧಾರಿತ ಹಕ್ಕನ್ನು ಹೊಂದಿತ್ತು ಎಂಬ ಇಸ್ರೇಲ್ನಲ್ಲಿ ಅಮೆರಿಕದ ರಾಯಭಾರಿಯಾಗಿರುವ ಮೈಕ್ ಹಕ್ಬೀ ಅವರ ಹೇಳಿಕೆಯನ್ನು ಅರಬ್ ಮತ್ತು ಇಸ್ಲಾಮಿಕ ದೇಶಗಳು ರವ
ಶಹಾಪುರ: ಯಾದಗಿರಿಯಿಂದ ಶಹಾಪುರದತ್ತ ಬರುತ್ತಿದ್ದ ಬೈಕಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಹಾಪುರ ತಾಲೂಕಿನ ದೋರನಳ್ಳಿ ಕ್ಯಾಂಪ್ ಸಮೀಪ ಶನಿ
► ಏಕಾಂಗಿಯಾಗಿ ನಡೆದು ಗಮನ ಸೆಳೆದ ಪೆಂಗ್ವಿನ್ ನೆನಪಿಸಿದ ʼಪಂಚ್ʼ► ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಮರಿಕೋತಿ ಪಂಚ್ ಗೆ ಕೊನೆಗೂ ದೊರೆತಿದೆ ಸಮುದಾಯದ ಬೆಂಬಲ!
ರಾಯಚೂರು: ಪರೀಕ್ಷೆ ಸಿದ್ಧತೆಯ ಪೂರ್ವಭಾವಿ ಸಭೆ
ವಿಟ್ಲ, ಫೆ.22: ತುಳುನಾಡಿನ ತರವಾಡು ಮನೆಗಳ ಆರಾಧನಾ ಸಂಸ್ಕೃತಿಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ತಳಹದಿ ಹಾಕುತ್ತಿದೆ ಮತ್ತು ಭಕ್ತಿ ಶ್ರದ್ಧೆಯ ಒಗ್ಗಟ್ಟಿನ ಸಮಾಜವನ್ನು ಕಟ್ಟಿಕೊಡಲು ಪ್ರೇರಕವಾಗುತ್ತದೆ ಎಂದು ಖ್ಯಾತ ತುಳು, ಕನ್ನ
ಕುರ್ದಿಶ್ ವಲಸೆ ಮಗುವಿನ ಮರಣಕ್ಕೆ ಮರುಗಿ ತಮ್ಮ ಮಗುವಿಗೆ ಅದೇ ಹೆಸರಿಟ್ಟಿದ್ದ ಆಲನ್ ಪೋಷಕರು
ಜೂನಿಯರ್ ಆಫೀಸರ್/ ಬಿಸಿನೆಸ್ ಪ್ರೊಮೋಷನ್ ಆಫೀಸರ್ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ದೇಶದ ಯಾವುದೇ ಭಾಗದಲ್ಲಿ ಹುದ್ದೆಗೆ ನೇಮಿಸಬಹುದು. ನೇಮಕಾತಿ ಸಂದರ್ಭದಲ್ಲಿ ಆಯ್ಕೆಗೆ ಅವಕ
ಜೋಧ್ ಪುರ್: ಇಡೀ ಕುಟುಂಬ ತಮ್ಮ ವಿವಾಹ ಸಮಾರಂಭದ ಸಿದ್ಧತೆಯಲ್ಲಿ ಸಂಭ್ರಮದಿಂದ ತೊಡಗಿಕೊಂಡಿದ್ದಾಗ, ಇಬ್ಬರು ಯುವತಿಯರು ಅಂದೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೋದ್ ಪುರ್ ನ ಮನಾಯಿ ಗ್ರಾಮದಲ್ಲಿ ನಡೆದಿದೆ ಎಂದು ND
ಬಿಜೆಪಿ ಸರಕಾರ ನನ್ನ ಭದ್ರತೆ ವಿಚಾರದಲ್ಲಿ ಆಟವಾಡುತ್ತಿದೆ ಎಂದ ಎಸ್ಪಿ ಮುಖ್ಯಸ್ಥ
ಬೆಂಗಳೂರು : ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋ
ಮಡಿಕೇರಿ, ಫೆ.22: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದು, ಅವರಿಂದ 1 ಕೆಜಿ 60 ಗ್ರಾಂ ಗಾಂಜಾ ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ವಿರಾಜಪೇಟೆಯ ಸುಣ್ಣದ ಬೀದಿಯ ಹಸೈನಾರ್ ರಝಾಕ್ (
ಹೊಸದಿಲ್ಲಿ: ಮೀರತ್-ದಿಲ್ಲಿ ನಡುವಿನ ಭಾರತದ ಅತ್ಯಂತ ವೇಗದ ಪ್ರಾಂತೀಯ ಕ್ಷಿಪ್ರ ಸಾರಿಗೆ ವ್ಯವಸ್ಥೆಯ ಉಳಿದ 82 ಕಿಮೀ ಮಾರ್ಗವನ್ನು ರವಿವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇದು ಭಾರತದ ಅತ್ಯಂತ ವೇಗದ ಮೆಟ್ರೊ ಸೇವೆಯಾಗಿ
ಬಾಗಲಕೋಟೆ : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ನಗರದ ಮಾರುಕಟ್ಟೆಯ ಹತ್ತಿರ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಇಬ್ಬರ ವಿರುದ್ಧ ಬಾಗಲಕೋಟೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರ
ಉಡುಪಿ, ಫೆ.22: ನಾವು ಮಾಡುವ ಸೇವೆಗೆ ಸ್ಪಷ್ಟ ಗುರಿ ಇದ್ದಾಗ ಉತ್ತಮ ನಾಯಕನಾಗಿ ಮೂಡಿಬರಲು ಸಾಧ್ಯವಿದೆ ಎಂದು ಉಡುಪಿ ಕ್ರೈಸ್ತ ಧರ್ಮ ಪ್ರಾಂತದ ಪ್ರೇಷಿತ ಆಡಳಿತಾಧಿಕಾರಿ ರೆ.ಫಾ. ವಂ.ಡಾ.ಜೆರಾಲ್ಡ್ ಲೋಬೊ ಅಭಿಪ್ರಾಯ ಪಟ್ಟಿದ್ದಾರೆ. ಉಡ
ಮಂಗಳೂರು, ಫೆ.22: ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾಗಳು ಫೆ.27ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿವೆ. ಈ ಸಿನೆಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಕಂಬಳ ಕ್ಷೇತ್ರದ ಅನೇಕ ಸಾಧಕರು ಸಹಾ
ತೆಂಗಿನ ಎಣ್ಣೆಯು ಚರ್ಮ, ಕೂದಲು ಅಥವಾ ಹೃದಯದ ಆರೋಗ್ಯಕ್ಕೆ ಉತ್ತಮವೆಂದು ಹೇಳಲಾಗಿದ್ದರೂ, ವೈಜ್ಞಾನಿಕ ಅಧ್ಯಯನಗಳು ಹೇಳಿರುವ ಪ್ರಕಾರ ನಿರೀಕ್ಷೆಯಷ್ಟು ವೈದ್ಯಕೀಯ ಪ್ರಯೋಜನಗಳನ್ನು ಒದಗಿಸುವುದಿಲ್ಲ. ಪೋಷಕಾಂಶಗಳ ಜಗತ್ತಿನಲ್
ಮಾಘ ಮೇಳದ ವೇಳೆ ಅಪ್ರಾಪ್ತನ ಮೇಲೆ ದೌರ್ಜನ್ಯ ಆರೋಪ; ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲು
ಇಂದೋರ್: ಶನಿವಾರ ಇಂದೋರ್ನ ಕಾಂಗ್ರೆಸ್ ಕಚೇರಿ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಕಲ್ಲು ತೂರಾಟದಿಂದ ಪ್ರತಿಭಟನಾಕಾರರು, ಮಾಧ್ಯಮ ಸಿಬ್ಬಂದಿ ಮತ್ತು ಪೊಲೀಸ್ ಅಧಿಕಾರಿಗೆ ಗಾಯಗಳಾಗಿದೆ. ಈ
ಉದ್ಯೋಗ ನಷ್ಟಕ್ಕೆ AI ಕಾರಣವೇ?
ಉಡುಪಿ, ಫೆ.22: ಕುಂತಲನಗರದ ದೇವಳಗುಜ್ಜಿ ಎಂಬಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿನಲ್ಲಿ ಚಿರತೆಯೊಂದು ರವಿವಾರ ಬೆಳಗ್ಗಿನ ಜಾವ ಸೆರೆಯಾಗಿದೆ. ದೇವಳಗುಜ್ಜಿ ಪರಿಸರದಲ್ಲಿ ಕಳೆದ ಎರಡು ವಾರಗಳ ಹಿಂದೆ ಚಿರತೆಯೊಂದು ಓಡಾಟ ನಡೆಸುತ್ತಿದ
ಮಂಗಳೂರು: ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೃತರನ್ನು ಮೀನು ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ತಮಿಳ್ನಾಡು
ಭುವನೇಶ್ವರ: ಒಡಿಶಾದ ಕೇಂದ್ರಪಾರ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾವೆಸಗಿದ ಆರೋಪದ ಮೇಲೆ ಐವರು ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾ
ಬೆಳಗಾವಿ: ತಾಲೂಕಿನ ಮಚ್ಚೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣರ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಎಸೆದಿದ್ದಾರೆ ಎಂಬ ಸುದ್ದಿ ಇದೀಗ ಹೊಸ ತಿರುವು ಪಡೆದಿದೆ. ಪ್ರತಿಮೆಗೆ ಯಾರು ಮಸಿ ಬಳಿದಿಲ್ಲ. ಸಮೀಪದ ಮರದಿಂದ ಪ್ರತಿಮೆಯ ಮೇಲೆ ದ್ರ
ಗುವಾಹಟಿ: ಅಸ್ಸಾಂ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಸಮ್ಮುಖದಲ್ಲಿ ಅಸ್ಸಾಂ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ರವಿವಾರ ಬಿಜೆಪಿಗೆ ಸೇರ್ಪಡೆಯಾದರು. ಅಸ್ಸಾಂ ಬಿಜೆಪಿ ಮುಖ್ಯ ಕಚೇರಿ ‘ವಾಜಪೇಯಿ ಭವನ್’ನಲ್ಲಿ ಆಯೋ
ಉಳ್ಳಾಲ: ಎಂಟು ವರ್ಷದ ಬಾಲಕಿಯೊಬ್ಬಳು ಲೂಡೊ ಆಟದಲ್ಲಿ ಬಳಸುವ ಪ್ಲಾಸ್ಟಿಕ್ ಕೋನ್ ಕಾಯ್ನ್ ಅನ್ನು ನುಂಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿರುವುದು ವರ
ಕಾಬೂಲ್: ಪಾಕಿಸ್ತಾನ ನಡೆಸಿದ ವಾಯು ದಾಳಿಯನ್ನು ಅಫ್ಘಾನಿಸ್ತಾನ ಖಂಡಿಸಿದ್ದು, ತಕ್ಕ ಪ್ರತಿಕ್ರಿಯೆಯನ್ನು ನೀಡುವುದಾಗಿ ಪ್ರತಿಜ್ಞೆ ಮಾಡಿದೆ. ದಾಳಿಗಳ ಮೂಲಕ ಅದರ ಆಂತರಿಕ ಸವಾಲುಗಳನ್ನು ಮರೆಮಾಡಲು ಪಾಕಿಸ್ತಾನಕ್ಕೆ ಸಾಧ್ಯ
- ಡಾ. ವಸಂತ ರಾಜು ಎನ್ ಕಾಲೇಜು ಶಿಕ್ಷಣ ಇಲಾಖೆಯ ಮೂಲಕ ಪದವಿ ಕಾಲೇಜುಗಳಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಅಥವಾ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಥವಾ ಪಿಎಚ್.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಹರಾಗ
ಕಾಸರಗೋಡು: ಚಿನ್ನಾಭರಣ ಕಳವು ಆರೋಪದಿಂದ ಮಾನಸಿಕವಾಗಿ ನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆದೂರು ಸಮೀಪದ ನೆಲ್ತಡ್ಕ ದಲ್ಲಿ ನಡೆದಿದೆ. ನೆಲ್ತಡ್ಕ ನಿವಾಸಿ ಜಸೀಲಾ (24) ಮೃತಪಟ್ಟವರು. ಇವರು ನೆರೆಮನೆಯವರ ಹಾಗೂ ಪೊ
ಕಳೆದ ಹದಿನೈದು ವರ್ಷಗಳಲ್ಲಿ ದಿನೇಶ್ ಹೊಳ್ಳರು ಮಾಡಿದ ಸೇವೆ ಕಾಡಿನೊಳಗಿನ ಮಕ್ಕಳ ಕಣ್ಣುಗಳಲ್ಲಿ ಇಂದು ಕಾಣಿಸುವ ಬೆಳಕು, ಮಂಗಟ್ಟೆ ಹಕ್ಕಿಯ ಗೂಡಿನೊಳಗಿನ ಸುರಕ್ಷತೆಯಂತಿದೆ. ಈ ಕಾಡು ಉಳಿದರೆ ಮಾತ್ರ ಮಂಗಟ್ಟೆ ಉಳಿಯುತ್ತದೆ. ಮಂಗ
ಕಾಬೂಲ್: ಪಾಕಿಸ್ತಾನ ಸೇನೆಯು ಅಫ್ಘಾನಿಸ್ತಾನದ ಮೇಲೆ ವಾಯುದಾಳಿಯನ್ನು ನಡೆಸಿದೆ. ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು Aljazeera ವರದಿ ಮಾಡಿದೆ. ಇಸ್ಲಾಮಾಬಾದ್ನ ಶಿಯಾ ಮಸ
‘ಮೀಸಲಾತಿ’ ಕಲ್ಪನೆಯೇ ಸಾಮಾನ್ಯವಾಗಿ ಕಿಚ್ಚಿನ ಸಾಧನವಾಗಿರುವಾಗ, ಅದರ ಮೂಸೆಯಿದೆ ಮೇಲೇಳುವ ಒಳ ಮೀಸಲಾತಿ ಅಥವಾ ಅಂತರ ಹಂಚಿಕೆ ನಿಯಮಗಳು ನಿರಂತರವಾದ ಟೀಕೆಗಳಿಗೆ ಒಳಗಾಗದೆ ಇರಲಾರವು. ನ್ಯಾ. ನಾಗಮೋಹನ ದಾಸ್ ಆಯೋಗ ಮಾಡಿರುವುದೆಲ
ಜಾಗತಿಕ ದೈತ್ಯ ಸಂಸ್ಥೆಗಳು ಈಗಾಗಲೇ ಧನಾತ್ಮಕವಾಗಿ ಹೆಜ್ಜೆ ಇಡುತ್ತಿವೆ. ಚಾಟ್ ಜಿಪಿಟಿಯ ನಿರ್ಮಾತೃ ಓಪನ್ಎಐ ಸಂಸ್ಥೆ ಕೆಲ ಸಮಯದಿಂದ ಭಾರತದಲ್ಲೂ ಇದೆ. ಫೆಬ್ರವರಿ 16ರಂದು, ಇನ್ನೊಂದು ಪ್ರಮುಖ ಎಐ ಸಂಸ್ಥೆಯಾದ ಆಂಥ್ರೋಪಿಕ್ ತಾನು
ಬಳ್ಳಾರಿ: ಕಂಪ್ಲಿ ತಾಲೂಕಿನ ನಂ.10 ಮುದ್ದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಭಾಗದಲ್ಲಿ ಹಾದು ಹೋಗಿರುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ದಿನನಿತ್ಯ ತೊಂದರೆ ಅನುಭವಿಸುತ್ತಿ
ಹಂಪಿ: ವಿಶ್ವವಿಖ್ಯಾತ ಹಂಪಿ ಸಮೀಪದ ರಸ್ತೆ ಕಡ್ಡಿರಾಂಪುರ ಕ್ರಾಸ್, ದ್ವಾರಬಾಗಿಲು ಹತ್ತಿರ ಇರುವ ‘ಹಂಪಿ ವಿಶ್ವಕರ್ಮ ಶಿಲ್ಪಕಲಾಭವನ’ದಲ್ಲಿ ಶಿಲ್ಪಿ ಕೆ.ನಾಗರಾಜ (49) ದಶಕಗಳಿಂದ ಶಿಲ್ಪಕಲೆಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಭ್ರಷ್ಟಾಚಾರ ನಿಯಂತ್ರಿಸಿ, ಪಾರದರ್ಶಕ ಆಡಳಿತಕ್ಕೆ ನಿರ್ಮಿಸಿದ ಜೆಮ್ ಪೋರ್ಟಲ್ ದುರ್ಬಳಕೆ
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಪ್ರತಿಸುಂಕವನ್ನು ದೇಶದ ಸುಪ್ರೀಂಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ ಶೇ.10ರಷ್ಟು ವಿಶ್ವವ್ಯಾಪಿ ವಿಧಿಸಿದ್ದ ಸುಂಕವನ್ನು ಶೇ.15ಕ್ಕೆ ಏರಿಸಿ ಅಮೆರಿಕದ ಅಧ್ಯಕ್ಷರ
ಹೊಸದಿಲ್ಲಿ: ಪಾಕಿಸ್ತಾನ ಮತ್ತು ನ್ಯೂಝಿಲ್ಯಾಂಡ್ ತಂಡಗಳ ನಡುವೆ ನಡೆಯಬೇಕಿದ್ದ ಟಿ20 ವಿಶ್ವಕಪ್ ಸೂಪರ್ 8 ಹಂತದ ಪಂದ್ಯ ಶನಿವಾರ ಕೊಲಂಬೊದಲ್ಲಿ ಭಾರಿ ಮಳೆಯಿಂದಾಗಿ ರದ್ದಾಗಿದೆ. ಇದರಿಂದ ಅಭಿಮಾನಿಗಳು ನಿರಾಶರಾಗಿದ್ದು, ಅಂಕಪಟ್ಟ
ವಿಜಯಪುರ : ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ನಸುಕಿನಜಾವದಲ್ಲಿ ನಿಧರಾಗಿದ್ದಾರೆ. ಮೃತರ ಮಕ್ಕ
ಹಾಸನ : ನಗರದ ಕರೀಗೌಡ ಕಾಲೋನಿಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ರೈಲು ಹಳಿಯಲ್ಲಿ ಮಲಗಿದ್ದ ವೃದ್ಧ ದಂಪತಿ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆಯಾಗಿರಬಹುದೆಂದು ಪೊಲೀಸರು ಶಂಕ
ಬೆಂಗಳೂರು: ಇತ್ತೀಚೆಗೆ ನಡೆದ ಎಐ ಶೃಂಗಸಭೆಯಲ್ಲಿ ಚೀನಾ ತಯಾರಿಸಿದ ಎಐ ರೊಬೋಟ್ ನಾಯಿಯನ್ನು ತಾನೆ ಸಿದ್ಧಪಡಿಸಿದ್ದಾಗಿ ಹೇಳಿಕೊಂಡ ಉತ್ತರ ಪ್ರದೇಶದ ಗಾಲ್ಗೋಟಿಯಾಸ್ ವಿಶ್ವ ವಿದ್ಯಾನಿಲಯವು ಭಾರತದ ಮರ್ಯಾದೆಯನ್ನು ವಿಶ್ವಮಟ್ಟ
ಬೆಳಗಾವಿ: ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಪತಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್
ಬೆಂಗಳೂರು: ಶಾಲೆಗಳಲ್ಲಿ ಪ್ರತಿದಿನ 'ವಂದೇ ಮಾತರಂ' ಗೀತೆಯನ್ನು ಎಲ್ಲ ಆರು ಚರಣಗಳೊಂದಿಗೆ ಕಡ್ಡಾಯವಾಗಿ ಹಾಡುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಶಿಷ್ಟಾಚಾರ ಮಾರ್ಗಸೂಚಿಗಳನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಹ
ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಸ್ಥಾಪನೆಗೆ ಯೋಜನೆ ರೂಪಿಸಲಾಗಿದ್ದು, ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1,000 ಎಕರೆ ಭೂಮಿ ಗುರುತಿಸಲಾಗಿದೆ ಎಂದು ಶಾಸಕ ಹೆಚ್.ಆರ್. ಗವಿಯಪ್ಪ ತಿಳಿಸಿದ್ದ
ಬೆಂಗಳೂರು: “ಬಿಜೆಪಿಯವರು ಈ ದೇಶದಲ್ಲೇ ಅತ್ಯಂತ ಪ್ರಾಮಾಣಿಕರಲ್ಲವೇ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲೇವಡಿ ಮಾಡಿದ್ದಾರೆ. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು.
ಹೊಸಪೇಟೆ : ಕಮಲಾಪುರ ಸರ್ಕಾರಿ ಆಸ್ಪತ್ರೆ ಸಮೀಪದ ಹಳ್ಳಿ ಕೆರೆ ಹತ್ತಿರ ಫೆ.20ರಂದು ಅನಧಿಕೃತವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಪ್ರಕರಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಕೆಎ–35–ಸಿ–0062 ಸಂಖ್ಯೆಯ ಮಹಿಂದ್ರ ಬೊಲೇ
ವಿವಾದಕ್ಕೆ ಕಾರಣವಾದ ಬಿಜೆಪಿ ಸಚಿವೆಯ ಹೇಳಿಕೆ
ಬೀದರ್ : ಯುವಕನೊಬ್ಬ ಕಾಣೆಯಾಗಿದ್ದು, ಪತ್ತೆಗೆ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕೋರಿದ್ದಾರೆ. ಬಕಚೌಡಿ ಗ್ರಾಮದ ನಿವಾಸಿ ಅಭಿಷೇಕ್ ಮೇತ್ರೆ (20) ಕಾಣೆಯಾದ ಯುವಕ. ಈತ ನಗರದ ಗುರುದ್ವಾರದಲ್ಲಿರುವ ಪೂಜಾ ಪಂಜಾಬಿ
ಯಾದಗಿರಿ : ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷಕ್ಕೆ ಪ್ರಚೋದಿಸುವ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಯಾದಗಿರಿ ಜಿಲ್ಲೆಯ ಹುಣಸಗಿ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇನ್ಸ್ಟಾಗ್ರಾ
ಪ್ರಯಾಗ್ರಾಜ್, ಫೆ. 21: ಅಪ್ರಾಪ್ತ ಮಕ್ಕಳ ಶೋಷಣೆ ಆರೋಪಕ್ಕೆ ಸಂಬಂಧಿಸಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಸ್ವಾಮಿ ಮುಕ್ತಾನಂದ ವಿರುದ್ಧPOSCO ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶಿಸಿದೆ. ಫೆಬ್ರವರಿ 13ರ
ಹೊಸದಿಲ್ಲಿ, ಫೆ.21: ದಿಲ್ಲಿಯ ಕೆಂಪುಕೋಟೆ, ಚಾಂದಿನಿ ಚೌಕ್ ಸಮೀಪ ಸಂಭವನೀಯ ಭಯೋತ್ಪಾದಕ ದಾಳಿಯ ಬೆದರಿಕೆ ಇರುವ ಬಗ್ಗೆ ಬೇಹುಗಾರಿಕಾ ಮೂಲಗಳು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ವಿವಿಧೆಡೆ ಕಟ್ಟೆಚ್ಚರ ಘೋ
ಹೊಸದಿಲ್ಲಿ, ಫೆ.21: ರಾಷ್ಟ್ರರಾಜಧಾನಿ ಹೊಸದಿಲ್ಲಿಯಲ್ಲಿ ‘AI ಇಂಡಿಯಾ ಇಂಪ್ಯಾಕ್ಟ್’ ಶೃಂಗಸಭೆಯ ಸಡಗರದ ನಡುವೆಯೇ ದೇಶದ ಉದ್ಯೋಗ ವಲಯದಲ್ಲಿ ಕೃತಕ ಬುದ್ಧಿಮತ್ತೆ ತಲ್ಲಣವನ್ನು ಸೃಷ್ಟಿಸತೊಡಗಿದೆ. ಬೆಂಗಳೂರು ಮೂಲದ ಗೃಹಾಲಂಕಾರ (ಹೋ
ತಿರುವನಂತಪುರ, ಫೆ. 21: ಚುನಾವಣಾ ಆಯೋಗವು ಕೇರಳದಲ್ಲಿ ಎಸ್ಐಆರ್ ಪ್ರಕ್ರಿಯೆಯ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಿಸಿದ್ದು, ಸುಮಾರು ಒಂಭತ್ತು ಲಕ್ಷ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ರಾಜ್ಯದಲ್ಲಿ
ಕಲಬುರಗಿ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GT&TC), ಕಲಬುರಗಿಯ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕಲಬುರಗಿ ವತಿಯಿಂದ ಕೇಂದ್ರ ಪುರಸ್ಕೃತ ವಿಶ್ವ ಬ್ಯಾಂಕ್ ನೆರವಿನ ಮಹತ್ವಾಕಾಂಕ್ಷಿ (RAMP)
ಹೊಸದಿಲ್ಲಿ, ಫೆ.21: ‘ಕೃತಕ ಬುದ್ಧಿಮತ್ತೆ (AI) ಪರಿಣಾಮ ಕುರಿತು ಹೊಸದಿಲ್ಲಿ ಘೋಷಣೆ’ಯನ್ನು ಅಮೆರಿಕ, ಬ್ರಿಟನ್, ಚೀನಾ ಮತ್ತು ಫ್ರಾನ್ಸ್ ಸೇರಿದಂತೆ 88 ದೇಶಗಳು ಅನುಮೋದಿಸಿದ್ದು, ಘೋಷಣೆಯ ಅಂಗೀಕಾರವು ಕೃತಕ ಬುದ್ಧಿಮತ್ತೆ ಕುರಿತು ಜಾ
ಹೊಸದಿಲ್ಲಿ, ಫೆ.21: ತನ್ನ ಆಡಳಿತವು ಭಾರತ ಸಹಿತ ವಿವಿಧ ರಾಷ್ಟ್ರಗಳಿಗೆ ಜಾಗತಿಕ ಸುಂಕ ವಿಧಿಸಿರುವುದನ್ನು ವಿರೋಧಿಸಿ ಅಮೆರಿಕ ಸುಪ್ರೀಂಕೋರ್ಟ್ನಲ್ಲಿ ಯಶಸ್ವಿಯಾಗಿ ವಾದಿಸಿದ ಭಾರತೀಯ ಮೂಲದ ನ್ಯಾಯವಾದಿ ನೀಲ್ ಕತ್ಯಾಲ್ ವಿರುದ್ಧ
ಮಂಡ್ಯ: ಮಗಳನ್ನು ಪ್ರೀತಿಸಿ ಮದುವೆಯಾದ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿಹಚ್ಚಿರುವ ಘಟನೆ ಮದ್ದೂರು ತಾಲೂಕು ಕೆ.ಬೆಳ್ಳೂರು ಗ್ರಾ.ಪಂ. ಚುಂಚನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಯುವತಿಯ ತಂದ
► ಅಮೆರಿಕ ಸುಪ್ರೀಂಕೋರ್ಟ್ ಆದೇಶದಂತೆ ಇಇಪಿಎ ಕಾಯ್ದೆಯಡಿ ವಿಧಿಸಲಾಗಿದ್ದ ಸುಂಕ ರದ್ದತಿಯ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಅಂಕಿತ► ನೂತನ ಆದೇಶದಿಂದಾಗಿ ಶೇ.18ರ ಬದಲಿಗೆ ಶೇ.10 ಸುಂಕ ಪಾವತಿಸಲಿರುವ ಭಾರತ
ಮೂಡುಬಿದಿರೆ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮೂಡುಬಿದಿರೆ ತಾಲೂಕು ಘಟಕದ ವತಿಯಂದ ಪಾಲಡ್ಕ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆದ ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಿವಿ
ಬಾಗಲಕೋಟೆ: ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ್ಯದ ಕಾರ್ಯಕಾರಣಿ ಸದಸ್ಯ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರೆಹಳ್ಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ಶುಕ್ರವಾರದಿಂದ ಒಂದು ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ ಎಂದು
ಕೀವ್, ಫೆ.21: ರಶ್ಯವು ತನ್ನನ್ನು ಅಧಿಕಾರದಿಂದ ತೆಗೆದುಹಾಕಲು ಬಯಸಿದ್ದು ಉಕ್ರೇನ್ನಲ್ಲಿ ಶೀಘ್ರ ಅಧ್ಯಕ್ಷೀಯ ಚುನಾವಣೆ ನಡೆಸಲು ಒತ್ತಡ ಹೇರುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ಶುಕ್ರವಾರ ಆರೋಪಿಸಿದ್
ಢಾಕಾ, ಫೆ.21: ಮಹತ್ವದ ರಾಜತಾಂತ್ರಿಕ ಬೆಳವಣಿಗೆಯಲ್ಲಿ ಬಾಂಗ್ಲಾದೇಶವು ಭಾರತದಲ್ಲಿನ ತನ್ನ ರಾಜತಾಂತ್ರಿಕ ಕಚೇರಿಗಳಲ್ಲಿ ಎಲ್ಲಾ ವೀಸಾ ಮತ್ತು ಕಾನ್ಸುಲರ್ ಸೇವೆಗಳನ್ನು ಸಂಪೂರ್ಣವಾಗಿ ಪುನರಾರಂಭಿಸಿದ್ದು, ಸುಮಾರು 2 ತಿಂಗಳ ಅಮಾ
ವಾಷಿಂಗ್ಟನ್, ಫೆ.21: ಇರಾನ್ನ ಸರ್ವೋಚ್ಛ ನಾಯಕ ಆಲಿ ಖಾಮಿನೈ ಮತ್ತು ಅವರ ಪುತ್ರ ಮೊಜ್ತಬಾ ಖಾಮಿನೈ ಅವರ ‘ಉದ್ದೇಶಿತ ಹತ್ಯೆ’ಯನ್ನು ಒಳಗೊಂಡಿರುವ ಮಿಲಿಟರಿ ಆಯ್ಕೆಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಪ್ರಸ್ತುತಪಡಿ
ವಿಶ್ವಸಂಸ್ಥೆ, ಫೆ.21: ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಿರುವ ಬಗ್ಗೆ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಕಳವಳ ವ್ಯಕ್ತಪಡಿಸಿದ್ದು, ರಾಜತಾಂತ್ರಿಕ ಉಪಕ್ರಮಗಳ ಮೂಲಕ ಭಿನ್ನಾಭಿಪ್ರಾಯಗಳನ
ಮೀರಟ್ (ಉತ್ತರ ಪ್ರದೇಶ): 14 ವರ್ಷದ ದಲಿತ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೀರಟ್ ಸಮೀಪದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ವರದಿಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪ
ಉಡುಪಿ, ಫೆ.21: ಹೆಬ್ರಿಯಲ್ಲಿರುವ, ಆಸುಪಾಸಿನ 16 ಗ್ರಾಪಂಗಳ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಳೆದ ಜ.14ರಂದು ಕಂಡುಬಂದ ಬೆಂಕಿ ಅಕಸ್ಮಿಕದ ಕುರಿತಂತೆ ಹೆಬ್ರಿಯ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಸಮಗ್ರ ತನಿಖೆ ನ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ Board of Peace (ಶಾಂತಿ ಮಂಡಳಿ) ಗುರುವಾರ ವಾಷಿಂಗ್ಟನ್ನಲ್ಲಿ ಗಾಝಾ ಪುನರ್ನಿರ್ಮಾಣದ ಕುರಿತು ಚರ್ಚಿಸಲು ತನ್ನ ಮೊದಲ ಸಭೆಯನ್ನು ನಡೆಸಿದ್ದು, ಇದರಲ್ಲಿ ಭಾರತ ವೀಕ್ಷಕರಾಗಿ ಭಾಗವಹಿಸಿದೆ. ಗಾಝಾ
ಬೆಂಗಳೂರು, ಫೆ. 21: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರಿಂದ ಬಂಧಿತನಕ್ಕೊಳಗಾಗಿದ್ದ ಬೆಂಗಳೂರಿನ ಕೆಆರ್ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಫೆ.26ರವರೆಗೆ ನ್ಯಾಯಾಂಗ ಬಂಧನ ವಿಧ
ಭಟ್ಕಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಭಟ್ಕಳ ಶಾಖೆಯು 2025–26ನೇ ಸಾಲಿನ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ 90% ಅಂಕ ಗಳಿಸಿದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಶಿರಾಲಿಯ ಜನತಾ
ಬೆಂಗಳೂರು: ನಕಲಿ ಆಡಿಯೋ ಹಾಗೂ ದಾಖಲಾತಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಿದ ಆರೋಪ ಪ್ರಕರಣದಡಿ ಸಿಸಿಬಿ ವಶದಲ್ಲಿದ್ದ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಿಡುಗಡೆಗೊಂಡಿದ್ದು, ಈ ವೇಳೆ ನನ
ಉಪ್ಪಿನಂಗಡಿ: ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಹಾರಾಡಿ ಸೇತುವೆಯ ಸಮೀಪ ರೈಲು ಢಿಕ್ಕಿಯಾಗಿ ಯುವಕನೋರ್ವ ಮೃತಪಟ್ಟ ಘಟನೆ ಫೆ.20ರಂದು ನಡೆದಿದ್ದು, ಈತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಉ
ಪಣಂಬೂರು: ಮಹಾರಾಷ್ಟ್ರದಿಂದ ಗಾಂಜಾ ತಂದು ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಮಾರಾಟ ಮಾಡಲು ಯತ್ನಿಸುತ್ತಿದ್ದ 4 ಮಂದಿಯನ್ನು ಪಣಂಬೂರು ಪೊಲೀಸರು ಬಂಧಿಸಿ 22 ಕೆ.ಜಿ.ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಮಹಾರಾಷ್
5ನೇ ರಾಜ್ಯ ಎಲ್ಲೈಸಿ ದುಡಿಯುವ ಮಹಿಳೆಯರ ಸಮಾವೇಶ
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ದಾಖಲಾಗಿರುವ ಮಾನಹಾನಿ ಪ್ರಕರಣದ ಸಂಜ್ಞೇ (ಕಾಗ್ನೈಜೆನ್ಸ್) ಪರಿಗಣಿಸಿದ್ದ
ಯಾದಗಿರಿ : ಬೇಸಿಗೆ ದಿನಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಕೂಡಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಹಿರಿಯ ನಾ

30 C