SENSEX
NIFTY
GOLD
USD/INR

Weather

24    C
... ...View News by News Source
Shivamogga | ಶ್ರೀಗಂಧ ಅಕ್ರಮ ಸಾಗಾಟ ಪತ್ತೆ: ಇಬ್ಬರ ಬಂಧನ

ಶಿವಮೊಗ್ಗ: ಅಕ್ರಮವಾಗಿ ಶ್ರೀಗಂಧ ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಡಗದ್ದೆ ವಲಯಾರಣ್ಯಧಿಕಾರಿ ವಿನಯಕುಮಾರ್ ನೇತೃತ್ವದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದೆ. ಕಣಗಲಕೊಪ್ಪ ಗ್ರಾಮದ ಸತೀಶ್ (32), ಪ್ರಕಾಶ್ (32) ಬಂಧಿತ

9 Dec 2025 11:04 am
ಸಂಪಾದಕೀಯ | ಮರು ನಾಮಕರಣದ ವ್ಯರ್ಥ ಕಸರತ್ತು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

9 Dec 2025 10:53 am
ಅಮೆರಿಕ | ಭಾರತದಿಂದ ರಫ್ತಾಗುವ ಅಕ್ಕಿಗೆ ಹೊಸ ಸುಂಕದ ಸುಳಿವು ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತೀಯ ಅಕ್ಕಿ ಆಮದುಗಳ ಮೇಲೆ ಹೊಸ ಸುಂಕಗಳನ್ನು ವಿಧಿಸುವ ಸಾಧ್ಯತೆಯ ಬಗ್ಗೆ ಪರಿಶೀಲನೆ ನಡೆಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಭಾರತ ಸೇರಿದಂತೆ ಹಲವಾರು ದ

9 Dec 2025 10:51 am
ಅರಕಲಗೂಡು | ಸಾರಿಗೆ ಬಸ್-ಬೈಕ್‌ ನಡುವೆ ಢಿಕ್ಕಿ : ಇಬ್ಬರು ಯುವಕರು ಮೃತ್ಯು

ಅರಕಲಗೂಡು : ತಾಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್‌ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇ

9 Dec 2025 10:13 am
ಯುನಿವೆಫ್ | ಬಿ.ಸಿ.ರೋಡ್ ನಲ್ಲಿ ಸೀರತ್ ಸಮಾವೇಶ

ಬಿಸಿರೋಡ್ : ಯುನಿವೆಫ್ ಕರ್ನಾಟಕದ ವತಿಯಿಂದ ಸೆ19ರ 2025ರಿಂದ ಜ.2ರ 2026 ರ ವರೆಗೆ “ಶೋಷಿತ ಸಮಾಜ ಹಾಗೂ ಮಾನವ ಘನತೆ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ 100 ದಿನಗಳ ಕಾಲ ಹಮ್ಮಿಕೊಂಡಿರುವ 20ನೇ ವರ್ಷದ “ಅರಿಯಿರಿ ಮನುಕ

9 Dec 2025 9:59 am
ಭಾರತದ ಜಿಡಿಪಿ ಭ್ರಮೆ ಮತ್ತು ಅಂಗೈ ಹುಣ್ಣು

ಭಾರತದಲ್ಲಿ ಖಾಸಗೀಕರಣ, ಬಂಡವಾಳಶಾಹಿ ವ್ಯವಸ್ಥೆ ಬಲಗೊಂಡಷ್ಟು ಉದ್ಯೋಗದ ಪ್ರಮಾಣ ಕುಂಠಿತಗೊಂಡಿದೆ, ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ. ಕೊಳ್ಳುವ ಸಾಮರ್ಥ್ಯ ಕಡಿಮೆಯಾಗಿದೆ. ಕಳೆದ ಮೂವತ್ತು ವರ್ಷಗಳ ಅಧಿಕೃತ ದತ್ತಾಂಶ ಮತ್ತು

9 Dec 2025 9:48 am
ಮಾಣಿ | ಬಾಲ ವಿಕಾಸ ಶಾಲೆಯ ಕೃತಿ ಎನ್.ಪಿ. ಚಕ್ರ ಎಸೆತ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಟ್ಲ : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ 17 ರ ವಯೋಮಾನದ ಹುಡುಗಿಯರ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಮಾಣಿ- ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ

9 Dec 2025 8:15 am
ನಮ್ಮ ನಾಗರಿಕರಿಗೆ ಕಿರುಕುಳ ನೀಡುವುದಿಲ್ಲ ಎಂದು ಚೀನಾ ಖಾತರಿಪಡಿಸಬೇಕು : ಭಾರತ ಆಗ್ರಹ

ಹೊಸದಿಲ್ಲಿ: ಅರುಣಾಚಲ ಪ್ರದೇಶದ ನಿವಾಸಿ ಭಾರತದ ಪ್ರಜೆಯೊಬ್ಬರನ್ನು ಶಾಂಘೈ ವರ್ಗಾಂತರ ವಿಮಾನ ನಿಲ್ದಾಣದಲ್ಲಿ ಕೆಟ್ಟದಾಗಿ ನಡೆಸಿಕೊಳ್ಳಲಾದ ಪ್ರಕರಣದ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಭಾರತೀಯರಿಗೆ ಕಿರುಕುಳ ನ

9 Dec 2025 7:51 am
ಜಪಾನ್‍ನಲ್ಲಿ 6.7 ತೀವ್ರತೆಯ ಭೂಕಂಪ, ಸುನಾಮಿ : ಭಾರಿ ಹಾನಿ

ಟೋಕಿಯೊ: ಜಪಾನ್‍ನಲ್ಲಿ ಸೋಮವಾರ ತಡರಾತ್ರಿ 6.7 ತೀವ್ರತೆಯ ಪ್ರಬಲ ಭೂಕಂಪ ಮತ್ತು ಸುನಾಮಿ ಸಂಭವಿಸಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೆಸಿಫಿಕ್ ತೀರದಲ್ಲಿ ಇದು ಸುನಾಮಿಗೆ ಕಾರಣವಾಗಿದ್ದು, 70 ಸೆಂಟಿಮೀಟರ್

9 Dec 2025 7:19 am
ಗೋವಾ ನೈಟ್‍ಕ್ಲಬ್ ದುರಂತದ ಬೆನ್ನಲ್ಲೇ ಮಾಲಕರು ದೇಶದಿಂದ ಪಲಾಯನ

ಹೊಸದಿಲ್ಲಿ: ಗೋವಾದಲ್ಲಿ ಶನಿವಾರ ರಾತ್ರಿ 25 ಮಂದಿಯ ಸಜೀವ ದಹನಕ್ಕೆ ಕಾರಣವಾದ ಬೆಂಕಿ ಆಕಸ್ಮಿಕ ಸಂಭವಿಸಿದ ನೈಟ್‍ ಕ್ಲಬ್‍ನ ಇಬ್ಬರು ಮಾಲಕರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭಾರತದಿಂದ ಥಾಯ್ಲೆಂಡ್‍ಗೆ ಪಲಾಯನ ಮಾಡಿರುವ ಪ್ರಕರ

9 Dec 2025 7:14 am
ಮರು ನಾಮಕರಣದ ವ್ಯರ್ಥ ಕಸರತ್ತು

ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆ ಬಂದು ಹನ್ನೊಂದು ವರ್ಷಗಳಾದವು. ಈ ಒಂದು ದಶಕದಲ್ಲಿ ಜನರಿಗೆ ನೀಡಿರುವ ಯಾವ ಭರವಸೆಯನ್ನೂ ಈಡೇರಿಸಲು ಆಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯಾಗಲಿಲ್ಲ. ಭಾರತ

9 Dec 2025 6:56 am
ಬೈಕಂಪಾಡಿ | ಯುವಕನ ಕೊಲೆ : ಆರೋಪಿಯ ಬಂಧನ

ಪಣಂಬೂರು: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬ

9 Dec 2025 12:19 am
ಭಟ್ಕಳ: ಇಬ್ಬರು ವಿದ್ಯಾರ್ಥಿನಿಯರಿಗೆ ದುಖ್ತರ್-ಎ-ಅಂಜುಮನ್ ಪ್ರಶಸ್ತಿ

ಭಟ್ಕಳ: ನವಾಯತ್ ಕಾಲನಿಯ ಅಂಜುಮನ್ ಬಾಲಕಿಯರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರು ದುಖ್ತರ್-ಎ-ಅಂಜುಮನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಝೈನಬ್ ಸಫಾ ಗವಾಯಿ ಹಾಗೂ ಶಿಝಾ ಶಾಬಂದ್ರಿ ಈ ಗೌರವಕ್ಕೆ ಪಾತ್

9 Dec 2025 12:09 am
ಉಡುಪಿ | ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಗೆ 31 ಲಕ್ಷ ರೂ. ವಂಚನೆ

ಉಡುಪಿ: ಆನ್‌ಲೈನ್ ಟಾಸ್ಕ್ ಹೆಸರಿನಲ್ಲಿ ಮಹಿಳೆಯೊಬ್ಬರು ಹೂಡಿಕೆ ಮಾಡಿದ್ದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬವರು ನ.29

9 Dec 2025 12:03 am
ಮಣಿಪಾಲ | ಕೋಳಿ ಅಂಕಕ್ಕೆ ದಾಳಿ: ಎಂಟು ಮಂದಿ ವಶಕ್ಕೆ

ಮಣಿಪಾಲ: ಮಣಿಪಾಲ ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್, ಅಮೀ

8 Dec 2025 11:59 pm
ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆರೋಪಿಗಳಿಗೆ ಕಠಿಣ ಸಜೆ: ಸಮರ್ಥ ವಾದ ಮಂಡಿಸಿದ ಅಭಿಯೋಜಕರಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

ಮಂಗಳೂರು: ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯವಾದ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಸಮರ್ಥವಾಗಿ

8 Dec 2025 11:47 pm
ಅಂಬೇಡ್ಕರ್ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟರು: ಕೋಟ

ಬ್ರಹ್ಮಾವರ: ಈ ದೇಶದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯದ ಬದುಕು ಕಲ್ಪಿಸಿಕೊಟ್ಟ, ಪ್ರಪಂಚದಲ್ಲೇ ಅತ್ಯುನ್ನತ ಸಂವಿಧಾನ ನೀಡಿದ ಮಹಾನ್ ಚೇತನ ಬಾಬಾಸಾಹೇಬ್ ಅಂಬೇಡ್ಕರ್ ಎಂದು ಉಡುಪಿ ಚಿಕ್ಕಮಗ

8 Dec 2025 11:41 pm
ಸಂಘ ಸಂಸ್ಥೆಗಳ ಉತ್ತಮ ಕಾರ್ಯಗಳಿಂದ ಸಮಾಜ ಉನ್ನತಿ: ಅದಮಾರು ಶ್ರೀ

ಉಡುಪಿ: ಸಂಘ ಸಂಸ್ಥೆಗಳಿಂದ ಉತ್ತಮ ಕಾರ್ಯಗಳು ನಡೆದರೆ ಅದು ಸಮಾಜದ ಉನ್ನತಿ ಕಾರಣ ಆಗುತ್ತದೆ ಎಂದು ಅದಮಾರು ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮೂಡುಪೆರಂಪಳ್ಳಿಯ ವಿಶ್ವಪ್ರಿಯ ಬಯಲು ರಂಗಮಂಟಪದಲ್

8 Dec 2025 11:37 pm
ಕಾಪು | ಬೃಹತ್ ಹೃದ್ರೋಗ ಶಿಬಿರ: ಇಸಿಜಿ ಯಂತ್ರ ಹಸ್ತಾಂತರ

ಕಾಪು: ಶಿರ್ವದ ಸಾವುದ್ ಮಾತೆಯ ದೇವಾಲಯ, ಉಡುಪಿ ಧರ್ಮಪ್ರಾಂತ್ಯದ ಆರೋಗ್ಯ ಆಯೋಗ, ಕಥೊಲಿಕ್ ಸಭಾ, ಸ್ತ್ರೀ ಸಂಘಟನೆ, ಸೀನಿರ್ಯ ಸಿಟಿಜನ್ ಕ್ಲಬ್, ಐಸಿವೈಎಂ, ವಲಯ ಹೆಲ್ತ್ ಕಮಿಷನ್ ಮತ್ತು ಸೆಂರ್ಟ ಫಾರ್ ಎಕನಾಮಿಕ್ ಅಂಡ್ ಸೋಶಿಯಲ್ ನೆಟ

8 Dec 2025 11:29 pm
ಕೊಂಕಣಿ ಅಕಾಡಮಿ: ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ವತಿಯಿಂದ ಅಕಾಡಮಿಯ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-9ʼ ಶೀರ್ಷಿಕೆಯಡಿ ಕವಿಗೋಷ್ಠಿ ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಕಾಡಮಿಯ ಅಧ್ಯಕ್ಷ ಜೋಕಿಂ ಸ

8 Dec 2025 11:14 pm
Mangaluru | ಎಂಡಿಎಂಎ ಮಾರಾಟಕ್ಕೆ ಯತ್ನ : ಆರೋಪಿ ಸೆರೆ

ಮಂಗಳೂರು: ನಗರದ ಕೆಪಿಟಿ ಬಳಿಯ ಆರ್‌ಟಿಒ ಫಿಟ್ನೆಸ್ ಪರಿಶೀಲನ ಮೈದಾನಕ್ಕೆ ತೆರಳುವ ರಸ್ತೆ ಬದಿ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಸುರತ್ಕಲ್ ಕೃಷ್ಣಾಪುರ ಮುಹಮ್ಮದ್ ಆರೀಫ್ ಫೈಝಲ್ (26)ಎಂಬಾತ

8 Dec 2025 11:05 pm
ಅಡ್ಯಾರ್: ಮೊಟ್ಟೆ ಸಾಗಾಟದ ವಾಹನಕ್ಕೆ ಲಾರಿ ಢಿಕ್ಕಿ

ಮಂಗಳೂರು: ರಾ.ಹೆ.75ರ ಅಡ್ಯಾರ್ ಬಳಿ ಮೊಟ್ಟೆ ಸಾಗಾಟದ ವಾಹನಕ್ಕೆ ಹಿಂದಿನಿಂದ ಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ. ಇದರಿಂದ ವಾಹನ ರಸ್ತೆಗೆ ಮಗುಚಿ ಬಿದ್ದಿದ್ದು, ಮೊಟ್ಟೆಗಳು ಒಡೆದು ಸಾವಿರಾರು ರೂ. ನಷ್ಟವಾಗಿದೆ. ಸ

8 Dec 2025 11:02 pm
ಮಂಗಳೂರು: ಆನ್‌ಲೈನ್ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣ ಕಳೆದುಕೊಂಡ ವಿದ್ಯಾರ್ಥಿ

ಮಂಗಳೂರು: ಹೋಮಿಯೋಪತಿ ಶಿಕ್ಷಣದ ಜತೆ ಪೌರೋಹಿತ್ಯ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಿದ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು

8 Dec 2025 10:57 pm
ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ಸ್ಥಗಿತಗೊಳಿಸಿ : ಬಿ.ಟಿ.ವೆಂಕಟೇಶ್

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ದೇಶಾದ್ಯಂತ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ(ಎಪಿಸಿಆರ್) ಯ ರಾಜ್ಯ ಕಾರ್ಯಕಾರಿ ಸದಸ್ಯ ಹಾಗೂ ಹೈಕೋ

8 Dec 2025 10:46 pm
ಸುಳ್ಯ: ನೇಣು ಬಿಗಿದ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಲುಗುಂಡಿಯಲ್ಲಿ ನಡೆ

8 Dec 2025 10:43 pm
ಜಿದ್ದಾದ ಪ್ರಭಾವಿ ಉದ್ಯಮಿ ವಿ.ಪಿ.ಮುಹಮ್ಮದ್‌ ಅಲಿ ಅಪಹರಣ; ಗಲ್ಫ್‌ ನ ಮಲಯಾಳಿಗಳಲ್ಲಿ ಭಾರೀ ಕಳವಳ

 ಕೊಚ್ಚಿ: ಸೌದಿ ಅರೆಬಿಯಾದ ಜಿದ್ದಾ ಸೇರಿದಂತೆ ಗಲ್ಫ್‌ ದೇಶಗಳಲ್ಲಿ ಪರಿಚಿತರಾಗಿರುವ ಕೇರಳದ ಉದ್ಯಮಿ ವಿ.ಪಿ. ಮುಹಮ್ಮದ್‌ ಅಲಿ ಅವರನ್ನು ಅಪಹರಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಅಂದು ಸಂಜೆ 6.30ರ ವೇಳೆಗೆ ಸೌದಿ ಅರೇಬಿಯದ ಜಿದ್

8 Dec 2025 10:41 pm
ಮಂಗಳೂರು ವಿಮಾನ ನಿಲ್ದಾಣ: 8 ಇಂಡಿಗೊ ವಿಮಾನಗಳ ಯಾನ ರದ್ದು

ಮಂಗಳೂರು: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ಇಂಡಿಗೊದ 8 ವಿಮಾನಗಳ ಸಂಚಾರ ಸೋಮವಾರ ರದ್ದಾಗಿತ್ತು. ಮಂಗಳೂರಿಗೆ ಇಂಡಿಗೊದ ಬೆಂಗಳೂರು -ಮಂಗಳೂರು ( 6ಇ 6858)ಬೆಳಗ್ಗೆ 7:10, ಮುಂಬೈ -ಮಂಗಳೂರ

8 Dec 2025 10:24 pm
ವಲಸಿಗರು ತಮ್ಮ ಹಕ್ಕನ್ನು ಅರಿತುಕೊಳ್ಳಬೇಕು: ನ್ಯೂಯಾರ್ಕ್ ಮೇಯರ್ ಮಮ್ದಾನಿ

ನ್ಯೂಯಾರ್ಕ್, ಡಿ.8: ನ್ಯೂಯಾರ್ಕ್‍ನಲ್ಲಿರುವ ವಲಸೆ ನಿವಾಸಿಗಳು ಅಮೆರಿಕದ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಏಜೆಂಟರೊಂದಿಗೆ ಮಾತನಾಡದಿರಲು ಅಥವಾ ಅನುಸರಿಸದಿರುವ ಕಾನೂನು ಬದ್ಧ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯೂಯಾರ್ಕ್

8 Dec 2025 10:21 pm
ದಂಗೆ ಪ್ರಯತ್ನ ವಿಫಲ; ಪರಿಸ್ಥಿತಿ ನಿಯಂತ್ರಣದಲ್ಲಿ: ಬೆನಿನ್ ಅಧ್ಯಕ್ಷ ತಲೋನ್

ಪೋರ್ಟೊ-ನೊವೊ, ಡಿ.8: ಪಶ್ಚಿಮ ಆಫ್ರಿಕಾದ ಬೆನಿನ್ ರಾಷ್ಟ್ರದಲ್ಲಿ ರವಿವಾರ ಯೋಧರ ಗುಂಪೊಂದು ನಡೆಸಿದ ದಂಗೆಯ ಪ್ರಯತ್ನವನ್ನು ದೇಶನಿಷ್ಠ ಸೈನಿಕರ ಬೆಂಬಲದಿಂದ ವಿಫಲಗೊಳಿಸಲಾಗಿದ್ದು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಅಧ್

8 Dec 2025 10:14 pm
ʼಸಿಎಂ ಹುದ್ದೆಗೆ 500 ಕೋಟಿ ರೂ. ಸೂಟ್‌ ಕೇಸ್ʼ ಹೇಳಿಕೆ; ನವಜೋತ್ ಕೌರ್ ಸಿಧು ಕಾಂಗ್ರೆಸ್‌ ನಿಂದ ಅಮಾನತು

ಚಂಡೀಗಡ,ಡಿ.8: ವಿವಾದಾತ್ಮಕ ‘ 500 ಕೋಟಿ ರೂ.ಗಳ ಸೂಟ್‌ಕೇಸ್’ ಹೇಳಿಕೆಗಾಗಿ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರನ್ನು ಕಾಂಗ್ರೆಸ್ ಪಕ್ಷವು ಸೋಮವಾರ ಅಮಾನತುಗೊಳಿಸಿದೆ. ನವಜೋತ್ ಕೌ

8 Dec 2025 10:09 pm
2014ರಿಂದ ED 6,444 ಕೇಸ್ ದಾಖಲಿಸಿ 2,416 ಚಾರ್ಜ್ ಶೀಟ್ ಸಲ್ಲಿಸಿದೆ: ಕೇಂದ್ರ ಸರಕಾರ

“11 ವರ್ಷಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ 121 ಜನರಿಗೆ ಶಿಕ್ಷೆ”

8 Dec 2025 10:07 pm
ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಕುಸಿತ : ಸಚಿವ ಆರ್.ಬಿ.ತಿಮ್ಮಾಪುರ

ಬೆಳಗಾವಿ : ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಸೆಪ್ಟೆಂಬರ್ 2025 ಅಂತ್ಯದ ವರೆಗೆ 195.27 ಲಕ್ಷ ಪೆಟ್ಟಿಗೆ ಬಿಯರ್ ಮಾರಾಟ ಮಾಡಲಾಗಿದ್ದು, ಇದು ಕಳೆದ ಇದೇ ಅವಧಿಗೆ ಹೋಲಿಸಿದಲ್ಲಿ 47.46 ಲಕ್ಷ ಪೆಟ್ಟಿಗೆಗಳು ಕಡಿಮೆ ಮಾರಾಟವಾಗಿ ಶೇ.19.

8 Dec 2025 10:03 pm
Mangaluru | ಎಂಡಿಎಂಎ ಮಾರಾಟ ಆರೋಪ: ಮೂವರನ್ನು ಬಂಧಿಸಿದ ಉಳ್ಳಾಲ ಪೊಲೀಸರು

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಎಂಬಲ್ಲಿ ನಿಷೇದಿತ ಮಾಧಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದ

8 Dec 2025 9:56 pm
ಉ.ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒಮ್ಮತದಿಂದ ತೀರ್ಮಾನ

ಬೆಳಗಾವಿ(ಸುವರ್ಣ ವಿಧಾನಸೌಧ) : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರದಿಂದ (ಡಿ.9) ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ

8 Dec 2025 9:54 pm
ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ : 3 ವರ್ಷದಿಂದ 5 ವರ್ಷಕ್ಕೆ ಹೆಚ್ಚಿಸುವ ಭರವಸೆ ನೀಡಿದ ಬೈರತಿ ಸುರೇಶ್

ಬೆಳಗಾವಿ(ಸುವರ್ಣವಿಧಾನಸೌಧ) : ಸರಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ

8 Dec 2025 9:52 pm
ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಸಚಿವ ಸಂತೋಷ್ ಲಾಡ್

ಬೆಳಗಾವಿ(ಸುವರ್ಣವಿಧಾನಸೌಧ) : ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯ

8 Dec 2025 9:49 pm
ಹೈದರಾಬಾದ್‌, ಬೆಂಗಳೂರು ಪರಸ್ಪರ ಸ್ಪರ್ಧಿಗಳಲ್ಲ; ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ನಗರಗಳು : ಡಿ.ಕೆ.ಶಿವಕುಮಾರ್

ಹೈದರಾಬಾದ್ : ಅಭಿವೃದ್ಧಿ ಎಂಬುದು ಮ್ಯಾಜಿಕ್ ಮೂಲಕ ಸಾಧಿಸುವುದಲ್ಲ, ಸುಸ್ಥಿರ ಯೋಜನೆ, ಪರಿಶ್ರಮ, ಪ್ರಾಮಾಣಿಕತೆಯಿಂದ ಸಾಧಿಸುವುದಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸೋಮವಾರ ಹೈದರಾಬಾದ್ ನಲ್ಲಿ ನಡೆ

8 Dec 2025 9:34 pm
ಆತ್ಮನಿರ್ಭರ, ಸಮೃದ್ಧ ಭಾರತ ನಿರ್ಮಾಣಕ್ಕೆ ‘ವಂದೇ ಮಾತರಂ’ ಸ್ಪೂರ್ತಿ: ಪ್ರಧಾನಿ

‘ವಂದೇ ಮಾತರಂ’ ನ 150ನೇ ವರ್ಷಾಚರಣೆ | ರಾಷ್ಟ್ರಗೀತೆ ಕುರಿತು ಚರ್ಚೆ

8 Dec 2025 9:31 pm
ಕನಕಗಿರಿ | ಪೋತಿ‌ ವಿರಾಸತ್ ಪಹಣಿ ಸದುಪಯೋಗಕ್ಕೆ ತಹಶೀಲ್ದಾರ್ ವಿಶ್ವನಾಥ ಮುರುಡಿ ಸಲಹೆ

ಕನಕಗಿರಿ: ತಾಲ್ಲೂಕಿನಲ್ಲಿ ಇ ಪೋತಿ ಆಂದೋಲನ ನಡೆಸುವ ಮೂಲಕ ಪೋತಿ ವಿರಾಸತ್ ಅರ್ಜಿಗಳನ್ನು ಸ್ವೀಕರಿಸಿ ನಿಜವಾದ ವಾರಸುದಾರರ ಹೆಸರಿನಲ್ಲಿ ಪಹಣಿ ಮಾಡಿಸಲಾಗುವುದು‌ ಎಂದು ತಹಶೀಲ್ದಾರ್ ವಿಶ್ವನಾಥ ಮುರುಡಿ‌ ತಿಳಿಸಿದರು. ತಹಶೀಲ್

8 Dec 2025 9:30 pm
ಬ್ರಹ್ಮಾವರ: ಬ್ರಿಟನ್‌ನ BATH ವಿವಿಯಿಂದ ಪಿಎಚ್‌ಡಿ ಪಡೆದ ಹರೀಶ್ ಶೆಟ್ಟಿ

ಬ್ರಹ್ಮಾವರ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿ ಹರೀಶ್ ಶೆಟ್ಟಿ ಬಂಡ್ಸಾಲೆ ಇವರು ಇಂಗ್ಲೆಂಡ್‌ನ ಪ್ರತಿಷ್ಠಿತ ಬಾತ್ ಯೂನಿವರ್ಸಿಟಿಯಿಂದ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. ಕಟ್ಟಡ ಕಾರ್ಮಿಕರ ಕು

8 Dec 2025 9:27 pm
ಯೋಗೀಶ ಗೌಡ ಕೊಲೆ ಪ್ರಕರಣ; ಶಾಸಕ ವಿನಯ್‌ ಕುಲಕರ್ಣಿಗಿಲ್ಲ ಜಾಮೀನು

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾ

8 Dec 2025 9:24 pm
ಕೊಪ್ಪಳ | ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ : ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ / ಕುಕನೂರ, ಡಿ.8: ತಾಲೂಕಿನ ಮುಸ್ಲಿಮರ ಪ್ರಾಮಾಣಿಕತೆಯಿಂದ ಸರಕಾರದ ಹಣ ಸದುಪಯೋಗ ಆಗುತ್ತಿದೆ ಎಂದು ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದ ಜಾಮಿಯಾ ಮಸೀದಿಯಲ್ಲಿ ಮುಖ್ಯ

8 Dec 2025 9:17 pm
ರಾಯಚೂರು | ಲೋಕಾಯುಕ್ತರ ಆದೇಶ ಪಾಲಿಸದ ಅಧಿಕಾರಿಗಳನ್ನು ವಜಾಗೊಳಿಸಿ : ಅಳ್ಳಪ್ಪ ಅಮರಾಪುರ

ರಾಯಚೂರು: ಉಪ ಲೋಕಾಯುಕ್ತರು ಸೂಚನೆ ನೀಡಿ ತಿಂಗಳುಗಳು ಗತಿಸಿದರೂ ದೇವದುರ್ಗ ರಸ್ತೆ ಅಗಲೀಕರಣ ನಡೆಸದ ಅಧಿಕಾರಿಗಳನ್ನು ಅಮಾನತು ಗೊಳಿಸಬೇಕೆಂದು ಮಾಹಿತಿ ಹಕ್ಕು ಕಾರ್ಯಕರ್ತ ಅಳ್ಳಪ್ಪ ಅಮರಾಪುರು ಆಗ್ರಹಿಸಿದರು. ಅವರಿಂದು ಮಾಧ್

8 Dec 2025 9:11 pm
ಹೈದರಾಬಾದ್‌ ಗೆ ಬರುತ್ತಿದ್ದ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆ

ಹೈದರಾಬಾದ್,ಡಿ.8: ಎರಡು ಅಂತರರಾಷ್ಟ್ರೀಯ ಯಾನಗಳು ಸೇರಿದಂತೆ ವಿವಿಧ ನಗರಗಳಿಂದ ಬರುತ್ತಿದ್ದ ಮೂರು ವಿಮಾನ ಯಾನಗಳಿಗೆ ಬಾಂಬ್ ಬೆದರಿಕೆಗಳನ್ನು ಇಲ್ಲಿಯ ರಾಜೀವ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (ಆರ್‌ಜಿಐಎ) ಸ್ವೀಕರಿ

8 Dec 2025 9:08 pm
ನಟ ದಿಲೀಪ್ ಅವರನ್ನು ದೋಷಮುಕ್ತ | ತೀರ್ಪಿನ ವಿರುದ್ಧ ಮೇಲ್ಮನವಿಗೆ ಕೇರಳ ಸರಕಾರ ನಿರ್ಧಾರ

 ಕೊಚ್ಚಿ,ಡಿ.8: 2017ರಲ್ಲಿ ಚಲನಚಿತ್ರ ನಟಿಯ ಅಪಹರಣ ಹಾಗೂ ಲೈಂಗಿಕ ಹಲ್ಲೆ ಪ್ರಕರಣದಲ್ಲಿ ಮಲಯಾಳಂ ಚಿತ್ರ ನಟ ದಿಲೀಪ್ ಅವರನ್ನು ದೋಷಮುಕ್ತಗೊಳಿಸಿದ ಎರ್ನಾಕುಲಂಜಿಲ್ಲಾ ಹಾಗೂ ಪ್ರಧಾನ ಸೆಶನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇ

8 Dec 2025 8:47 pm
ಕಪಿಲ್‌ ದೇವ್ ನಿರ್ಮಿಸಿದ್ದ ಅನಪೇಕ್ಷಿತ ವಿಶ್ವ ದಾಖಲೆ ಮುರಿದ ಜೋ ರೂಟ್

ಬ್ರಿಸ್ಬೇನ್, ಡಿ.8: ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಗಾಬಾ ಸ್ಟೇಡಿಯಂನಲ್ಲಿ ಇತ್ತೀಚೆಗೆ ಕೊನೆಗೊಂಡಿರುವ ಆಸ್ಟ್ರೇಲಿಯ ತಂಡ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಕ್ರಿಕೆಟ್ ದಂತಕತೆ ಕಪಿಲ್ ದೇವ್ ಹೆಸರಲ್ಲಿದ್ದ ಅನಪ

8 Dec 2025 8:37 pm
ಡಿ.9ರಿಂದ ಐದು ಪಂದ್ಯಗಳ T20 ಸರಣಿ ಆರಂಭ; ಕಟಕ್‌ ನಲ್ಲಿ Ind Vs SA ಮೊದಲ ಮುಖಾಮುಖಿ

ಭುವನೇಶ್ವರ, ಡಿ.8: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ರೋಚಕವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾವು ಕಟಕ್‌ ನ ಬಾರಬತಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಬಹುನಿ

8 Dec 2025 8:33 pm
ದಕ್ಷಿಣ ಆಫ್ರಿಕಾ ವಿರುದ್ಧ ದ್ವಿತೀಯ ODIನಲ್ಲಿ ನಿಧಾನಗತಿಯ ಬೌಲಿಂಗ್: Team Indiaಕ್ಕೆ ದಂಡ

ದುಬೈ, ಡಿ.8: ರಾಯ್ಪುರದಲ್ಲಿ ನಡೆದಿದ್ದ ದ್ವಿತೀಯ ಏಕದಿನ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ಸೋಮವಾರ ಟೀಮ್ ಇಂಡಿಯಾಕ್ಕೆ ಅದರ ಪಂದ್ಯಶುಲ್ಕದ ಶೇ.10ರಷ್ಟು ದಂಡ ವಿಧಿಸಲಾಗಿದೆ. ಎರಡನೇ ಏಕದಿನ ಪಂದ್ಯವನ್ನು ಭಾರತ

8 Dec 2025 8:28 pm
ಗ್ರಾಪಂ ಸಿಬ್ಬಂದಿಗೆ ಪಿಎಫ್- ಇಎಸ್‌ಐ ಸೌಲಭ್ಯ: ಉಡುಪಿ ಜಿಲ್ಲೆಯಲ್ಲಿ ರಾಜ್ಯಕ್ಕೆ ಮಾದರಿ ಅನುಷ್ಠಾನ

ಉಡುಪಿ: ಸ್ವಚ್ಛ ಭಾರತ್, ತೆರಿಗೆ ವಸೂಲಾತಿ ಹಾಗೂ ಹೊಸತನದ ಕಾರ್ಯ ಚಟುವಟಿಕೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯು ಇದೀಗ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಇ ಪಿಎಫ್ ಹಾಗೂ ಇಎಸ್‌ಐ ಸೌಲಭ್ಯಗಳನ್ನು ಒದಗಿಸು

8 Dec 2025 8:26 pm
T20 ವಿಶ್ವ ದಾಖಲೆ ಸರಿಗಟ್ಟಿದ ಬರೋಡದ ಅಮಿತ್ ಪಾಸ್ಸಿ

ಹೈದರಾಬಾದ್, ಡಿ.8: ಬರೋಡ ಕ್ರಿಕೆಟ್ ತಂಡದ ವಿಕೆಟ್‌ ಕೀಪರ್-ಬ್ಯಾಟರ್ ಅಮಿತ್ ಪಾಸ್ಸಿ ಅವರು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಸೋಮವಾರ ನಡೆದ ಗ್ರೂಪ್ ಹಂತದ T20 ಪಂದ್ಯದಲ್ಲಿ ಸರ್ವಿಸಸ್ ತಂಡದ ವಿರುದ್ಧ ಆಡಿದ ತನ್ನ ಚೊಚ

8 Dec 2025 8:25 pm
ವಿಕಲಚೇತನರ ಸೌಲಭ್ಯವನ್ನು ತಲುಪಿಸಿ : ನ್ಯಾ. ಜೈಬುನ್ನಿಸಾ

ಮಂಗಳೂರು:ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ. ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ

8 Dec 2025 8:19 pm
ದಿಲ್ಲಿ ಹೈಕೋರ್ಟ್‌ನಿಂದ ನಾಳೆ(ಡಿ.9) ಸರಕಾರದ ನೆರವು ಕೋರಿರುವ ಅರ್ಜಿಯ ವಿಚಾರಣೆ

ಹೊಸದಿಲ್ಲಿ: ಇಂಡಿಗೊ ವಿಮಾನಯಾನಗಳ ರದ್ದತಿಯಿಂದ ತೊಂದರೆಗೀಡಾಗಿರುವ ಪ್ರಯಾಣಿಕರಿಗೆ ನೆರವನ್ನು ಒದಗಿಸುವಂತೆ ಮತ್ತು ಹಣವನ್ನು ಮರುಪಾವತಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ದಿಲ್ಲಿ ಉಚ್ಚ ನ್ಯಾಯಾಲಯವ

8 Dec 2025 8:15 pm
7ನೇ ದಿನವೂ ಮುಂದುವರಿದ ಇಂಡಿಗೊ ಬಿಕ್ಕಟ್ಟು | ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ: ಕೇಂದ್ರ ವಾಯುಯಾನ ಸಚಿವ ನಾಯ್ಡು

ಹೊಸದಿಲ್ಲಿ, ಡಿ.8: ಇಂಡಿಗೊ ಬಿಕ್ಕಟ್ಟು ಏಳನೇ ದಿನವಾದ ಸೋಮವಾರವೂ ಮುಂದುವರಿದಿದ್ದು, ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 500 ಇಂಡಿಗೊ ಯಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನಗಳ ಕಾರ್ಯಾಚರಣೆಯಲ್ಲಿ ಬಿಕ್ಕಟ್ಟಿಗೆ ಸಂಸ್ಥೆಯ

8 Dec 2025 8:11 pm
ಏಳು ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ

ಬೆಂಗಳೂರು : ರಾಜ್ಯ ಸರಕಾರವು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್ ಸೇರಿ 7 ಮಂದಿ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡ

8 Dec 2025 8:07 pm
2025ರ ಅತಿದೊಡ್ಡ ಓಪನಿಂಗ್ ಗಳ ಸಾಲಿಗೆ ಸೇರಿದ ಧುರಂಧರ್; ದಾಖಲೆ ಮಾತ್ರ ʼಕಾಂತಾರʼಕ್ಕೆ!

Photo Credit : bollywoodhungama.com ಬಾಲಿವುಡ್ ನಟ ರಣ್ವೀರ್ ಸಿಂಗ್ ನಟಿಸಿರುವ ‘ಧುರಂದರ್’ ಸಿನಿಮಾ ಮೂರು ದಿನಗಳಲ್ಲಿ 158 ಕೋಟಿ ರೂ. ಗಳಿಕೆ ಮಾಡಿದೆ. ಆದರೆ ಉತ್ತಮ ಓಪನಿಂಗ್ ವಿಚಾರದಲ್ಲಿ ಕನ್ನಡದ ‘ಕಾಂತಾರ’ ಸಿನಿಮಾದ ದಾಖಲೆ ಮೀರಿಸಲು ಸಾಧ್ಯವಾಗಿಲ್

8 Dec 2025 8:04 pm
ಸಾಲಿಗ್ರಾಮ ಪ.ಪಂ: ಬೀದಿನಾಯಿಗಳ ಉಪಟಳ ತಡೆಯಲು ಕ್ರಮ

ಉಡುಪಿ: ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್‌ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಮುಖ್ಯಸ್ಥರು ಸರ್ವೋಚ್ಚ ನ್

8 Dec 2025 8:02 pm
ಕಲಬುರಗಿ | ಬಿಜೆಪಿ ಶಾಸಕ ಡಾ.ಅವಿನಾಶ್ ಜಾಧವ್ ಅವರು ಸತ್ಯ ಅರಿತು ಮಾತನಾಡಲಿ : ರಾಘವೇಂದ್ರ ಗುತ್ತೇದಾರ

ಕಲಬುರಗಿ: ಚಿಂಚೋಳಿ ಮತಕ್ಷೇತ್ರದ ಬಿಜೆಪಿ ಶಾಸಕ ಡಾ.ಅವಿನಾಶ ಜಾಧವ್ ಅವರು ಯಾವುದೇ ಹೇಳಿಕೆ ನೀಡುವ ಮೊದಲು ಸತ್ಯ ಅರಿತು ವಿವೇಚನೆಯಿಂದ ಹೇಳಿಕೆ ನೀಡುವುದನ್ನು ಕಲಿಯಲಿ, ಕಾಳಗಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿ

8 Dec 2025 8:01 pm
Mangaluru | ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪ: ಮುಂಬೈ ವಿಮಾನ ನಿಲ್ದಾಣದಲ್ಲಿ ಆರೋಪಿಯ ಬಂಧನ

ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳ

8 Dec 2025 7:56 pm
ಕಲಬುರಗಿ | ಹಡಗಿಲ ಹಾರುತಿ ಗ್ರಾಮದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ: ತಾಲ್ಲೂಕಿನ ಹಡಗಿಲ ಹಾರುತಿ ಗ್ರಾಮದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸೋಮವಾರ ಆಚರಿಸಲಾಯಿತು. ಶರಣ ಸಿರಸಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಅನಿಲ ಭರಣಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಭಾಷಣ

8 Dec 2025 7:55 pm
ಕೊರಗರ ಸಾಂಪ್ರದಾಯಿಕ ಕಲ್ಲು ಗಣಿಗಾರಿಕೆ ಕಸಿಯುವ ಯತ್ನ ಆರೋಪ: ಬ್ರಹ್ಮಾವರ ತಾಲೂಕು ಕಚೇರಿ ಎದುರು ಕೊರಗರಿಂದ ಪ್ರತಿಭಟನೆ

ಬ್ರಹ್ಮಾವರ: ಸ್ಥಳೀಯ ಕೊರಗ ಕುಟುಂಬಗಳು ಹಲವು ದಶಕದಿಂದ ಹೊಟ್ಟೆಪಾಡಿಗಾಗಿ ನಡೆಸಿಕೊಂಡು ಬಂದಿರುವ ಸಾಂಪ್ರದಾಯಿಕ ಕಲ್ಲು ಗಣಿಗಾರಿಕೆಯನ್ನು ಅನ್ಯರು ಕಬಳಿಸಲು ಪ್ರಯತ್ನಿಸಿ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಕೊರ

8 Dec 2025 7:36 pm
ʼಜನತೆಯ ನಡಿಗೆ ಉತ್ತಮ ಬದುಕಿನ ಕಡೆಗೆʼ: ದ.ಕ.ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಿಪಿಎಂ ರ‍್ಯಾಲಿ

ಮಂಗಳೂರು: ಶಿಕ್ಷಣ, ಆರೋಗ್ಯ, ಉದ್ಯೋಗ, ವಸತಿ ಸಹಿತ ದ.ಕ. ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಬೇಕು, ಅಭಿವೃದ್ದಿಯ ಫಲ ಜನಸಾಮಾನ್ಯರಿಗೂ ತಲುಪುವಂತೆ ಯೋಜನೆಗಳನ್ನು ರೂಪಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಸಿಪಿ

8 Dec 2025 7:28 pm
ಕಲಬುರಗಿ | ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಬೂಕರ್ ವಿಜೇತೆ ದೀಪಾ ಬಸ್ತಿ ಭೇಟಿ

ಕಲಬುರಗಿ: ಅಂತರರಾಷ್ಟ್ರೀಯ ಖ್ಯಾತಿ ಪಡೆದ ಬರಹಗಾರ್ತಿ, ಅನುವಾದಕಿ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಬಸ್ತಿ ಅವರು ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯಲ್ಲಿ ಕಲ್ಯಾಣ ಕರ

8 Dec 2025 7:26 pm
ಕಲಬುರಗಿ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸ್ಕಾಂ ಕಚೇರಿ ಎದುರು ರೈತರ ಪ್ರತಿಭಟನೆ

ಕಲಬುರಗಿ: ಸುಟ್ಟ ವಿದ್ಯುತ್‌ ಪರಿವರ್ತಕಗಳನ್ನು(ಟಿ.ಸಿ) ನಿಗದಿತ ಕಾಲಮಿತಿಯಲ್ಲಿ ಬದಲಾಯಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಘಟಕದ ವತಿಯಿಂದ ನಗರದ ಜೆಸ

8 Dec 2025 7:23 pm
Kalaburagi | ಶಹಾಬಾದ್‌ನಲ್ಲಿ ಸರಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಕಲಬುರಗಿ: ಶಹಾಬಾದ್‌ ನಗರದಲ್ಲಿ ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಓ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯದ

8 Dec 2025 7:17 pm
ಯಾದಗಿರಿ | ವಕ್ಫ್ ಬೋರ್ಡ್‌ ಅಧಿಕಾರಿಗಳ ಕಾರ್ಯ ಇತರರಿಗೆ ಮಾದರಿ: ಪಂಪನಗೌಡ

ಯಾದಗಿರಿ: ಸತತ ಶ್ರಮ ಹಾಕಿ ವಕ್ಫ್ ಆಸ್ತಿಗಳನ್ನು ಉಮ್ಮಿದ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ದೇಶದಲ್ಲಿಯೇ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿ ಇದೆ. ಈ ಕೆಲಸದಲ್ಲಿ ಗಿರಿಜಿಲ್ಲೆಯಲ್ಲಿ ಅತಿ ಹೆಚ್ಚು ಆಸ್ತಿಗಳನ್ನು ಅಪ್ಲೋ

8 Dec 2025 7:10 pm
Mangaluru | ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ 2 ವರ್ಷದ ಮಗು ಪತ್ತೆ

ಮಂಗಳೂರು: ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ. ಈ ಮಗುವಿನ

8 Dec 2025 7:09 pm
ಕಸಾಪ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 14 ಆರೋಪಗಳ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ರಾಜ್ಯ ಸರಕಾರದ ಮಾಹಿತಿ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳಲ್ಲಿ 14 ಆರೋಪಗಳ ವಿಚಾರಣೆ ಪೂರ್ಣಗೊಂಡಿದ್ದು, ಉಳಿದ 3 ಆರೋಪಗಳ ಕುರಿತ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣ

8 Dec 2025 7:04 pm
ವಂದೇಮಾತರಂ ಗೀತೆ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ನೆಹರೂ ಹೇಳಿದ್ದರು: ಆರೋಪಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ: ವಂದೇಮಾತರಂ ಗೀತೆ ಕುರಿತು ಲೊಕಸಭೆಯಲ್ಲಿ ನಡೆದ ಚರ್ಚೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮತ್ತು ಜವಾಹರ್ ಲಾಲ್ ನೆಹರೂ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಹಾಡು ವಂ

8 Dec 2025 6:51 pm
ಶೋಷಿತರ ನೋವಿಗೆ ಸ್ಪಂದಿಸುವುದೇ ಅಂಬೇಡ್ಕರ್‌ಗೆ ಸಲ್ಲಿಸುವ ಗೌರವ: ಸುಂದರ್ ಮಾಸ್ತರ್

ಉಡುಪಿ: ಕಾಲಹರಣ ಮಾಡಿ ಮಾತನಾಡುವುದು ಬಿಟ್ಟು ಹಳ್ಳಿ ಹಳ್ಳಿಗೆ ಹೋಗಿ ಶೋಷಿತರ, ಬಡವರ ನೋವಿಗೆ, ಕಷ್ಟಗಳಿಗೆ ಸ್ಪಂಧಿಸುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಅತೀ ದೊಡ್ಡ ಗೌರವ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕ

8 Dec 2025 6:29 pm
Mangaluru | ಅಡ್ಯಾರ್‌ನಲ್ಲಿ ತಖ್ವಾ ಹಿಫ್ಝುಲ್ ಕುರ್‌ಆನ್ ಅಕಾಡೆಮಿ, ತಖ್ವಾ ಪಬ್ಲಿಕ್ ಸ್ಕೂಲ್ ಹಾಸ್ಟೆಲ್ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು: ಪಂಪ್‌ವೆಲ್‌ನ ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ನಗರದ ಹೊರವಲಯದ ಅಡ್ಯಾರ್‌ನಲ್ಲಿ 6 ಕೋಟಿ ರೂ . ವೆಚ್ಚದಲ್ಲಿ ನಿರ್ಮಿಸಲುದ್ದೇಶಿಸಿರುವ ತಖ್ವಾ ಹಿಫ್ಝುಲ್ ಕುರ್‌ಆನ್ ಅಕಾಡೆಮಿ , ತಖ್ವಾ ಪಬ್ಲಿಕ್ ಸ್ಕೂಲ್ ಮತ್ತು ಹಾಸ್

8 Dec 2025 6:21 pm
ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು : ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ರಾಜ್ಯ ಸರಕಾರಕ್ಕೆ ದುಬಾರಿಯಾಗುವ ತೀ

8 Dec 2025 6:16 pm
ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನಿಂದ ಡಾ. ತುಂಬೆ ಮೊಯ್ದಿನ್ ರಿಗೆ ಸನ್ಮಾನ

ಅಬುಧಾಬಿ: ಬ್ಯಾರೀಸ್ ವೆಲ್ಫೇರ್ ಫೋರಂನಿಂದ ಡಾ. ತುಂಬೆ ಮೊಯ್ದಿನ್ ರಿಗೆ ಸನ್ಮಾನ

8 Dec 2025 6:02 pm
ಕೊಪ್ಪಳ | ʼಪ್ರೀ ವೆಡ್ಡಿಂಗ್ ಶೂಟ್ʼ ಮುಗಿಸಿ ವಾಪಾಸು ಬರುತ್ತಿದ್ದ ಜೋಡಿ ಅಪಘಾತದಲ್ಲಿ ಮೃತ್ಯು

ಕೊಪ್ಪಳ : ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದ ಜೋಡಿ ಅಪಘಾತದಲ್ಲಿ ಮೃತಪಟ್ಟ ಘಟನೆ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಸಮೀಪ ಸಂಭವಿಸಿದೆ. ಮೃತರನ್ನು ಕೊಪ್ಪಳ ತಾಲೂಕಿನ ಹನುಮನ ಹಟ್ಟಿ ಗ್ರಾಮದ ಕರಿಯಪ್ಪ (26) ಹಾಗೂ

8 Dec 2025 5:52 pm
ಯಾದಗಿರಿ | ಡಿ.21, 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಐದು ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ ನೀಡಿ : ಜಿಲ್ಲಾಧಿಕಾರಿ ಹರ್ಷಲ್ ಭೋಯರ್

8 Dec 2025 5:38 pm
ಯಾದಗಿರಿ | ಸಚಿವ ಝಮೀರ್ ಅಹ್ಮದ್ ಅವರನ್ನು ಡಿಸಿಎಂ ಮಾಡಲು ಆಗ್ರಹ

ಯಾದಗಿರಿ: ರಾಜ್ಯದ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯವಾದ ಪ್ರತಿನಿಧಿತ್ಯ ದೊರೆಯಬೇಕಾದರೇ ಸಚಿವ ಝಮೀರ್ ಅಹ್ಮದ್ ಖಾನ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಕ ಮಾಡುವಂತೆ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್

8 Dec 2025 5:33 pm
ರಾಯಚೂರು | ಬೆಳಗಾವಿ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ, ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಜೆಡಿಎಸ್ ಪ್ರತಿಭಟನೆ

ರಾಯಚೂರು: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಕುರ್ಚಿ ಕಾದಾಟ ಬಿಟ್ಟು ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜನತಾದಳ ರಾಯಚೂರು ಗ್ರಾಮೀಣ ಘಟಕದ ವತಿಯಿಂ

8 Dec 2025 5:25 pm
Work From Home ಉದ್ಯೋಗಿಗಳ ಕೌಶಲ್ಯ ಬೆಳವಣಿಗೆಗೆ ಧಕ್ಕೆ ತರುತ್ತಿದೆಯೇ?

ಮನೆಯಿಂದಲೇ ಕೆಲಸ ಮಾಡಿದ್ರೆ ಭಡ್ತಿಗೆ ಸಮಸ್ಯೆ

8 Dec 2025 5:22 pm
ದೇವದುರ್ಗ | ಸರಕಾರಿ ಕೆಲಸಕ್ಕೆ ಅಡ್ಡಿ ಆರೋಪ : ಗ್ರಾ.ಪಂ ಅಧ್ಯಕ್ಷೆ ನೀಲಮ್ಮ ಪತಿಯ ವಿರುದ್ದ ಪ್ರಕರಣ ದಾಖಲು

ದೇವದುರ್ಗ : ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ದೇವದುರ್ಗ ತಾಲೂಕಿನ ಕ್ಯಾದಿಗೇರಾ ಗ್ರಾಮ ಪಂಚಾಯತ್‌ ಅಧ್ಯಕ್ಷೆ ನೀಲಮ್ಮ ಅವರ ಪತಿ ರಾಜಶೇಖರ ರಾಠೋಡ ಅವರ ವಿರುದ್ದ ಪಿಡಿಒ ಲಿಂಗಪ್ಪ ರಾಠೋಡ ಅವರು ದೇವದುರ್ಗ ಪೊಲ

8 Dec 2025 5:20 pm
ಬೆಳಗಾವಿ ಅಧಿವೇಶನ | ಬಿಮ್ಸ್ ಆಸ್ಪತ್ರೆಯ ಪ್ರಕರಣವೊಂದು ಮೇಲ್ಮನೆಯಲ್ಲಿ ಭಾರೀ ಚರ್ಚೆಗೆ ಗ್ರಾಸ

ರೋಗಿಯ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರಿಂದ ಯಾವುದೇ ನಿರ್ಲಕ್ಷ್ಯವಿಲ್ಲ: ಡಾ.ಶರಣಪ್ರಕಾಶ ಪಾಟೀಲ್

8 Dec 2025 5:14 pm
Mangaluru | ಗಲ್ಫ್ ಉದ್ಯೋಗಾಂಕಾಕ್ಷಿಗಳಿಗೂ ತಟ್ಟಿದ IndiGo ಬಿಕ್ಕಟ್ಟು; ಕೊನೆ ಕ್ಷಣದಲ್ಲಿ ಸಂದರ್ಶನಗಳು Mumbaiಗೆ ಶಿಫ್ಟ್!

ಮಂಗಳೂರು: DGCAಯು ಪೈಲಟ್ ಗಳಿಗೆ ವಿಶ್ರಾಂತಿ ನೀತಿಯನ್ನು ಒಂದು ವರ್ಷಗಳ ಕಾಲ ಮುಂದೂಡಿದ್ದ ಇಂಡಿಗೊ, ಹೊಸದಾಗಿ ಮಾರ್ಗಸೂಚಿಯನ್ನು ಅಳವಡಿಸಿಕೊಂಡ ಬಳಿಕ ಸುಮಾರು 2000 ವಿಮಾನಗಳ ಹಾರಾಟದಲ್ಲಿ ಒಮ್ಮೆಲೇ ವ್ಯತ್ಯಯವುಂಟಾಗಿದೆ. ದೇಶೀಯ ವಾ

8 Dec 2025 5:10 pm
ಸಾಲುಮರದ ತಿಮ್ಮಕ್ಕ ವಸ್ತು ಸಂಗ್ರಹಾಲಯ ಸ್ಥಾಪನೆ ಕುರಿತು ಪರಿಶೀಲನೆ : ಸಿದ್ದರಾಮಯ್ಯ

ಬೆಳಗಾವಿ (ಸುವರ್ಣಸೌಧ) : ಪದ್ಮಶ್ರೀ ಪುರಸ್ಕೃತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನೆನಪಿನಲ್ಲಿ ಹಾಸನ ಜಿಲ್ಲೆಯ ಬೇಲೂರು ವ್ಯಾಪ್ತಿಯಲ್ಲಿ ‘ತಿಮ್ಮಕ್ಕ ವಸ್ತು ಸಂಗ್ರಹಾಲಯ’ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆಯನ್ನು ರಾಜ್ಯ ಸ

8 Dec 2025 5:08 pm
‘ಕೆಇಎ’ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ : ಡಾ.ಎಂ.ಸಿ.ಸುಧಾಕರ್

ಬೆಳಗಾವಿ(ಸುವರ್ಣವಿಧಾನಸೌಧ) : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿ

8 Dec 2025 5:03 pm
ಕಾಂಗ್ರೆಸ್ ಸರಕಾರ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದೆ : ಸಚಿವ ದಿನೇಶ್ ಗುಂಡೂರಾವ್

ಬೆಳಗಾವಿ(ಸುವರ್ಣ ವಿಧಾನಸೌಧ) : ಸಮಸ್ಯೆಗಳು ಯಾವಾಗಲೂ ಇರುತ್ತವೆ, ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ ಮಾಡಿದ್ದೇವೆ ಎನ್ನುವುದು ಮುಖ್ಯ. ಸಮಸ್ಯೆ ಬಗೆಹರಿಸುತ್ತಾರೆ ಎಂದೇ ರಾಜ್ಯದ ಜನತೆ ನಮಗೆ ಅಧಿಕಾರ ಕೊಟ್

8 Dec 2025 4:58 pm
ಸರಕಾರ ಕಡೆಗಣಿಸಿದ ಉತ್ತರದ ಹೋರಾಟಗಳು

ಕ ರ್ನಾಟಕದ ಉತ್ತರದ ಜಿಲ್ಲೆಗಳಿಗೆ ಬೆಂಗಳೂರು ತುಂಬಾ ದೂರ.ಆದರೆ ಉತ್ತರ ಕರ್ನಾಟಕದ ರಾಜಕಾರಣಿಗಳಿಗೆ ರಾಜಧಾನಿ ದೂರವಲ್ಲ. ಅಲ್ಲಿನ ಜನರಿಂದ ಚುನಾಯಿತರಾಗಿ ಬರುವ ಬಹುತೇಕ ಜನ ಪ್ರತಿನಿಧಿಗಳಿಗೆ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆ

8 Dec 2025 4:33 pm
ನನ್ನ ರಕ್ತದಲ್ಲಿ ಕನ್ನಡವಿದೆ; ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ : ಮಧು ಬಂಗಾರಪ್ಪ

‘ಎಲ್ಲ ಗ್ರಾ.ಪಂ.ಗಳಲ್ಲಿ ಹಂತ ಹಂತವಾಗಿ ಕೆಪಿಎಸ್ ಶಾಲೆಗಳು ಆರಂಭಿಸಲು ಕ್ರಮ’

8 Dec 2025 4:18 pm
ಹಣ ವಸೂಲಿಗಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ : ದಿನೇಶ್ ಗುಂಡೂರಾವ್

ಬೆಳಗಾವಿ(ಸುವರ್ಣವಿಧಾನಸೌಧ) : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡ

8 Dec 2025 4:13 pm
ಅವಿಶ್ವಾಸ ನಿರ್ಣಯ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುವೆ: ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ(ಸುವರ್ಣ ವಿಧಾನಸೌಧ) : ಪರಿಷತ್ ಕಲಾಪದಲ್ಲಿ ತಮ್ಮ ವಿರುದ್ಧ ‘ಅವಿಶ್ವಾಸ ನಿರ್ಣಯ’ ಮಂಡಿಸಿದರೆ ಸರಕಾರದ ತೀರ್ಮಾನಕ್ಕೆ ತಲೆಬಾಗುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ. ಸೋಮವಾರ ಇಲ

8 Dec 2025 4:01 pm