SENSEX
NIFTY
GOLD
USD/INR

Weather

26    C
... ...View News by News Source
ಬಿಹಾರ ವಿಧಾನಸಭಾ ಚುನಾವಣೆ | ಮತ ಚಲಾವಣೆಗೆ ಮೊದಲೇ ಫಲಿತಾಂಶ ನಿರ್ಧಾರವಾಗಿತ್ತಾ?; “The Bihar Verdict 2025” ವರದಿ ಹೇಳುವುದೇನು?

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯವಸ್ಥಿತವಾಗಿ 'ಮತಗಳ ದರೋಡೆ' ನಡೆದಿದೆಯಾ? ಮತ ಚಲಾವಣೆಗೆ ಮೊದಲೇ ಫಲಿತಾಂಶ ನಿರ್ಧಾರವಾಗಿದೆಯೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ವೋಟ್ ಫಾರ್ ಡೆಮಾಕ್ರಸಿ (VFD) ಬಿಡುಗಡೆ ಮಾಡಿರುವ 'ದಿ ಬಿಹಾರ ವರ

14 Jan 2026 2:01 pm
ರಾಯಚೂರು | ಕಾರ್ಮಿಕರ ಹಿತರಕ್ಷಣೆ, ಗೌರವಯುತ ಜೀವನ ನಮ್ಮ ಸಂಘದ ಮೂಲ ಉದ್ದೇಶ : ಕೆ.ನಾಗಲಿಂಗಸ್ವಾಮಿ

ರಾಯಚೂರು: ತುಂಗಭದ್ರಾ ನೀರಾವರಿ ಇಲಾಖೆಯಲ್ಲಿ ಕಳೆದ ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಕಾಯಂ ಕೆಲಸಗಾರರೆಂದು ಪರಿಗಣಿಸುವಂತೆ ಒತ್ತಾಯಿಸಿ ಹಾಗೂ ಕಾನೂನುಬಾಹಿರ ‘ಲೇ ಆಫ್’ ಕ್ರಮವನ್ನು ಪ್ರಶ್ನಿಸಿ ತುಂ

14 Jan 2026 1:33 pm
ಇಂಡಿಯಾ ಓಪನ್ ನಲ್ಲಿ ಶುಚಿತ್ವರಹಿತ ವಾತಾವರಣ: ಡ್ಯಾನಿಶ್ ಬ್ಯಾಡ್ಮಿಂಟನ್ ಪಟು ಆರೋಪ

ಬ್ಯಾಡ್ಮಿಂಟನ್ ಫೆಡರೇಶನ್ ಪ್ರತಿಕ್ರಿಯಿಸಿದ್ದು ಹೀಗೆ..

14 Jan 2026 1:18 pm
ಜ. 16 ರಿಂದ ಕಾಜೂರು ಉರೂಸ್

ಜ. 22ರಂದು ಬೃಹತ್ ದ್ಸಿಕ್ರ್ ಮಜ್ಲಿಸ್ | ಜ.25ರಂದು ಉರೂಸ್ ಸಮಾರೋಪ, ಅನ್ನದಾನ

14 Jan 2026 1:13 pm
ಬೆಳಗಾವಿ | ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ: ಆರೋಪಿ ಬಂಧನ

ಬೆಳಗಾವಿ : ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯನೊಬ್ಬನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಗಾಂಜಾ ಪತ್ತೆಯಾಗಿದ್ದು, ಮಾಳಮಾರುತಿ ಪೊಲೀಸರು ಆರೋಪಿತ ವೈದ್ಯನನ್ನು ಬಂಧಿಸಿದ್ದಾರೆ. ಖಚಿ

14 Jan 2026 12:59 pm
Thailand | ಚಲಿಸುತ್ತಿದ್ದ ರೈಲಿನ ಮೇಲೆ ಕ್ರೇನ್ ಬಿದ್ದು ಕನಿಷ್ಠ 22 ಮಂದಿ ಮೃತ್ಯು

ಕ್ವಾಲಾಲಂಪುರ: ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಿಂದ ಥಾಯ್ಲೆಂಡ್‌ನ ಈಶಾನ್ಯ ಪ್ರಾಂತ್ಯಕ್ಕೆ ಪ್ರಯಾಣಿಸುತ್ತಿದ್ದ ರೈಲಿನ ಬೋಗಿಯ ಮೇಲೆ ಕ್ರೇನ್‌ವೊಂದು ಉರುಳಿ ಬಿದ್ದ ಪರಿಣಾಮ ಕನಿಷ್ಠ 22 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯ

14 Jan 2026 12:47 pm
ಸಂಕ್ರಾಂತಿ ಹಬ್ಬಕ್ಕೆ ಗಗನಕ್ಕೇರಿದ ಚಿನ್ನ-ಬೆಳ್ಳಿ; ಇಂದಿನ ಚಿನ್ನದ ದರವೆಷ್ಟು?

ಸಂಕ್ರಾಂತಿಯಂದು ಎಳ್ಳು-ಬೆಲ್ಲದ ಜೊತೆಗೆ ಆಭರಣಗಳನ್ನು ಖರೀದಿಸುವುದು ಕೂಡ ಸಂಪ್ರದಾಯವಾಗಿದೆ. ಹೀಗಾಗಿ ಜನರು ಆಭರಣ ಅಂಗಡಿಗಳಿಗೆ ಮುಗಿ ಬೀಳುವ ನಿರೀಕ್ಷೆಯಲ್ಲಿ ದರ ವಿಪರೀತ ಏರಿಕೆ ಕಂಡಿದೆ. ಸಂಕ್ರಾಂತಿ ಹಬ್ಬದ ಸಡಗರದ ನಡುವೆ ಇ

14 Jan 2026 12:29 pm
ಜ.22, 23ರಂದು ತುರ್ತು ವಿಧಾನಸಭಾ ಅಧಿವೇಶನ ?

ಬೆಂಗಳೂರು : ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಿಸಿದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಮಂಡಲದ ತುರ್ತು ಅಧಿವೇಶನ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಈ ಹಿಂದಿದ್ದ ಉದ್ಯೋಗ ಖಾತ್ರಿ ಯೋಜನೆಯ

14 Jan 2026 12:27 pm
ಶಿವಮೊಗ್ಗ | ಕೆಎಸ್ಸಾರ್ಟಿಸಿ ಬಸ್-ಕಾರು ಮುಖಾಮುಖಿ ಢಿಕ್ಕಿ : ಮೃತರ ಸಂಖ್ಯೆ 4ಕ್ಕೆ ಏರಿಕೆ

ತೀರ್ಥಹಳ್ಳಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ತೀರ್ಥಹಳ್ಳಿ ತಾಲೂಕು ಭಾರತಿಪುರದ ಬಳಿ ಮಂಗಳವಾರ ರಾತ್ರಿ 10

14 Jan 2026 12:22 pm
Telangana | ಚುನಾವಣಾ ಭರವಸೆ ಈಡೇರಿಸಲು ಒಂದೇ ವಾರದಲ್ಲಿ 500 ಬೀದಿ ನಾಯಿಗಳ ಸಾಮೂಹಿಕ ಹತ್ಯೆ

ಹೈದರಾಬಾದ್: ಇತ್ತೀಚಿನ ಪಂಚಾಯತಿ ಚುನಾವಣೆಯಲ್ಲಿ ನೀಡಲಾಗಿದ್ದ ಚುನಾವಣಾ ಭರವಸೆಯನ್ನು ಈಡೇರಿಸಲು ಹಲವು ಗ್ರಾಮಗಳಲ್ಲಿ 500 ಬೀದಿ ನಾಯಿಗಳಿಗೆ ವಿಷಪ್ರಾಶನ ಮಾಡಿಸಿ ಹತ್ಯೆಗೈಯ್ಯಲಾಗಿದೆ ಎಂಬ ಆರೋಪ ತೆಲಂಗಾಣ ರಾಜಕಾರಣದಲ್ಲಿ ಬಿ

14 Jan 2026 12:18 pm
ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ

ಚಾಮರಾಜನಗರ: ಕಾಡಾನೆ ದಾಳಿಯಿಂದ ರೈತನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗಿನ ಜಾವ ಹನೂರು ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ. ಬೆಳಿಗ್ಗೆ ಸುಮಾರು 4 ಗಂಟೆ ವೇಳೆಗೆ ಮಾದಪ್ಪ ಎಂಬ ರೈತ ತಮ್ಮ ಜಮೀನಿನಲ್

14 Jan 2026 12:16 pm
Kalgi | ಬೆಣ್ಣೆತೋರಾ, ಗಂಡೋರಿ ನಾಲಾ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕಾಳಗಿ: ತಾಲೂಕಿನ ರೈತರ ಆಸರೆಯಾಗಬೇಕಿದ್ದ ಬೆಣ್ಣೆತೋರಾ ಮತ್ತು ಗಂಡೋರಿ ನಾಲಾ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿವೆ ಎಂದು ಆರೋಪಿಸಿ, ವಿವಿಧ ಮಠಾಧೀಶರು, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ರೈತ ಸೇನೆ ವತಿಯಿ

14 Jan 2026 12:15 pm
ಉದ್ಯೋಗಕ್ಕಾಗಿ ಭೂಮಿ ಹಗರಣ | ಲಾಲು ಪ್ರಸಾದ್ ಯಾದವ್ ತೆಗೆದುಕೊಂಡ ನೇಮಕಾತಿ ನಿರ್ಧಾರಗಳು ಅವರ ಅಧಿಕೃತ ಕರ್ತವ್ಯದ ಭಾಗವಲ್ಲ: ಸಿಬಿಐ

ಹೊಸದಿಲ್ಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಬೇಕು ಎಂದು ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಯಾದವ್ ಸಲ್ಲಿಸಿರುವ ಅರ್ಜಿಗೆ ಮಂಗಳವಾರ ವಿರೋಧ ವ್ಯಕ್ತಪಡಿಸಿದ ಸಿಬಿ

14 Jan 2026 12:05 pm
ಬೆಳ್ತಂಗಡಿ : ಧನು ಪೂಜೆಗೆಂದು ಹೋದ ಬಾಲಕ ನಾಪತ್ತೆ

ಬೆಳ್ತಂಗಡಿ: ಧನು ಪೂಜೆಗೆ ಹೋದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಜ.14ರಂದು ಬುಧವಾರ ಬೆಳಿಗ್ಗೆ ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಪ್ರದೇಶದಲ್ಲಿ ನಡೆದಿದೆ. ನಾಪತ್ತೆಯಾದ ಬಾಲ

14 Jan 2026 11:34 am
ಪ್ರಯತ್ನ ವಿಫಲವಾದರೂ....: ಚರ್ಚೆಗೆ ‌ಕಾರಣವಾದ ಡಿಸಿಎಂ ಡಿಕೆಶಿ ಪೋಸ್ಟ್

ಮೈಸೂರು: ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿಗೆ ಭೇಟಿ ನೀಡಿ ತೆರಳಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಮಾಡಿರುವ ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತ

14 Jan 2026 11:17 am
ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಮೃತ್ಯು

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬರು ಬುಧವಾರ ಬೆಳಗಿನ ಜಾವ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರ

14 Jan 2026 11:15 am
ಶಿವಮೊಗ್ಗ | ಕೆಎಸ್ಸಾರ್ಟಿಸಿ ಬಸ್-ಕಾರು ನಡುವೆ ಮುಖಾಮುಖಿ ಢಿಕ್ಕಿ : ಒಂದೇ ಕುಟುಂಬದ ಮೂವರು ಮೃತ್ಯು

ಶಿವಮೊಗ್ಗ: ಕೆಎಸ್ಸಾರ್ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಬುಧವಾರ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲ

14 Jan 2026 11:04 am
14 Jan 2026 10:56 am
ಪಿಎಂ ಕೇರ್ಸ್ ನಿಧಿಗೆ ಆರ್‌ಟಿಐ ಕಾಯ್ದೆಯಡಿ ಗೌಪ್ಯತೆಯ ಹಕ್ಕಿದೆ: ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: ಪಿಎಂ ಕೇರ್ಸ್ ನಿಧಿ ಸರಕಾರದ ನಿಯಂತ್ರಣದಲ್ಲಿದ್ದರೂ ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ ಕಾಯ್ದೆ) ಅಡಿಯಲ್ಲಿ ಗೌಪ್ಯತೆಯ ಹಕ್ಕನ್ನು ಕಳೆದುಕೊಳ್ಳುವುದಿಲ್ಲ ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ

14 Jan 2026 10:36 am
ಶಿಕಾರಿಪುರ: ಶಾಲೆಯಲ್ಲೇ ಶಿಕ್ಷಕ ಆತ್ಮಹತ್ಯೆ

ಶಿವಮೊಗ್ಗ: ಶಾಲೆಯಲ್ಲೇ ನೇಣು ಬಿಗಿದುಕೊಂಡು ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿಕಾರಿಪುರ ತಾಲೂಕಿನ ಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನು ಧನಂಜ

14 Jan 2026 9:41 am
ಕ್ರಾಂತಿಕಾರಿಗಳ ದ್ರೋಣಾಚಾರ್ಯ ಹೇಮಚಂದ್ರ ಕನುಂಗೋ

► ಇವರಾರೂ ಕ್ಷಮೆ ಯಾಚಿಸಲಿಲ್ಲ!► ಸ್ವಾತಂತ್ರ್ಯ ಯಜ್ಞಕುಂಡಕ್ಕೆ ಧುಮುಕಿದವರು!► ಭಾಗ - 23

14 Jan 2026 9:23 am
ದ್ವೇಷ ರಾಜಕೀಯದ ಈ ಮಾದರಿ ದೇಶವನ್ನು ಎಲ್ಲಿಗೆ ತಲುಪಿಸಲಿದೆ?

2016ರ ಎಪ್ರಿಲ್ 19ರಂದು ಜಮ್ಮುವಿನ ಶ್ರೀ ಮಾತಾ ವೈಷ್ಣೋದೇವಿ ನಾರಾಯಣ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು. ಆಸ್ಪತ್ರೆಯಲ್ಲಿನ ಉತ್ತಮ ಸೌಲಭ್ಯಗಳ ಬಗ್ಗೆ ಹೊಗಳಿದ್ದರು. ಆದರೆ ಈಗ ಅದೇ ಆಸ್ಪತ್ರ

14 Jan 2026 9:16 am
‘ಸಿದ್ದರಸರು’ ಎಸಗಿರುವ 12 ಸಾಮಾಜಿಕ ಅನ್ಯಾಯಗಳು..

ಫ್ಯಾಶಿಸ್ಟ್ ಕಾಲಘಟ್ಟದಲ್ಲಿ ಸಾಮಾಜಿಕ ನ್ಯಾಯದ ಭ್ರಾಂತಿಗಳು!

14 Jan 2026 9:03 am
ಕೇಂದ್ರ ಬಜೆಟ್ ಮಂಡನೆ: ರಾಜ್ಯಗಳ ಬೆನ್ನಿಗೆ ಚೂರಿ ಹಾಕಲು ಸಿದ್ಧತೆ?

 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ತಮ್ಮ 9ನೇ ಕೇಂದ್ರ ಬಜೆಟನ್ನು ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ಬೇರೆ ಬೇರೆ ಕಾರಣಗಳಿಗಾಗಿ ವಿಶೇಷವಾಗಲಿದೆ ಎಂದು ಮಾಧ್ಯಮಗಳು ತುತ್ತೂರಿ ಊದಲಾರಂಭಿಸಿವೆ. ಹಾ

14 Jan 2026 8:47 am
ಎಲ್ಲ ಶಾಲೆಗಳಲ್ಲಿ ಬಡಮಕ್ಕಳಿಗೆ ಶೇಕಡ 25ರಷ್ಟು ಸೀಟು ಖಾತರಿ: ಸುಪ್ರೀಂ ಕ್ರಮ

ಹೊಸದಿಲ್ಲಿ: ರಿಕ್ಷಾ ಚಾಲಕನ ಮಗನೊಬ್ಬ ಕೋಟ್ಯಧಿಪತಿ ಅಥವಾ ಸುಪ್ರೀಂಕೋರ್ಟ್ ನ್ಯಾಯಾಧೀಶರ ಮಕ್ಕಳ ಜತೆಜತೆಗೆ ಓದುವುದು ಸಾಧ್ಯವಾದಾಗ ಮಾತ್ರ ಭ್ರಾತೃತ್ವ ಸಾಧಿಸಲು ಸಾಧ್ಯ ಎಂಬ ಸಂವಿಧಾನದ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ

14 Jan 2026 8:38 am
ಉಕ್ಕುಡ | ಅಲ್ ಮುರಾಫಖಃ 2K26: ದರ್ಸ್ ವಿದ್ಯಾರ್ಥಿಗಳ ಸಾಹಿತ್ಯ ಸಂಗಮ ಸಮಾರೋಪ

ವಿಟ್ಲ: ಬದ್ರಿಯಾ ಜುಮಾ ಮಸೀದಿ, ಉಕ್ಕುಡ ಇದರ ಆಶ್ರಯದಲ್ಲಿ ನಡೆಯುತ್ತಿರುವ ಮುಹ್ಯಿಸ್ಸುನ್ನ ದರ್ಸ್‌ನ ಮುತಅಲ್ಲಿಮರ ಕಲಾ–ಸಾಹಿತ್ಯ ಕಲರವ ಅಲ್ ಮುರಾಫಖಃ 2K26 ಹಾಗೂ ಸದರಿ ಮಸೀದಿಯ ಮುದರ್ರಿಸ್ ಹಾಫಿಳ್ ಅಹ್ಮದ್ ಶರೀಫ್ ಕಾಮಿಲ್ ಸಖಾ

14 Jan 2026 8:31 am
ನೀಟ್–ಪಿಜಿ ಕಟ್‌ಆಫ್ ಅಂಕ ಕಡಿತ: ಕಾರಣ ಏನು ಗೊತ್ತೇ?

ಹೊಸದಿಲ್ಲಿ: ವೈದ್ಯಕೀಯ ಸ್ನಾತಕೋತ್ತರ ಪದವಿಗಾಗಿ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್–ಪಿಜಿ)ಯಲ್ಲಿ ಅರ್ಹತೆಗೆ ನಿಗದಿಪಡಿಸಿದ ಅಂಕವನ್ನು ಸರ್ಕಾರ ಮಂಗಳವಾರ ಕಡಿತಗೊಳಿಸಿದೆ. ಇದರಿಂದಾಗಿ ದೇಶದಲ್ಲಿ ಖಾಲ

14 Jan 2026 8:00 am
ಪ್ರತಿಭಟನಾಕಾರರನ್ನು ಗಲ್ಲಿಗೇರಿಸಿದರೆ ಇರಾನ್ ಮೇಲೆ ‘ಕಠಿಣ ಕ್ರಮ’: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಇರಾನಿನಲ್ಲಿ ದೇಶಾದ್ಯಂತ ಅರಾಜಕತೆ ಮುಂದುವರಿದಿರುವ ನಡುವೆಯೇ, ಅಲ್ಲಿನ ಅಧಿಕಾರಿಗಳು ಪ್ರತಿಭಟನಾಕಾರರಿಗೆ ಗಲ್ಲುಶಿಕ್ಷೆ ಜಾರಿಗೊಳಿಸಲು ಮುಂದಾದರೆ ಅಮೆರಿಕ ಬಲಪ್ರಯೋಗದ ಮೂಲಕ ಪ್ರತಿಕ್ರಿಯಿಸಬೇಕಾಗುತ್ತದೆ

14 Jan 2026 7:46 am
ಬೆಂಗಳೂರಿನ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ; ಫೆ.4ರಂದು ಮತದಾನ

ಬೆಂಗಳೂರು: ಬೆಂಗಳೂರು ನಗರದ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಾದ ಹೆಬ್ಬಗೋಡಿ ನಗರಸಭೆ, ಜಿಗಣಿ ಮತ್ತು ಚಂದಾಪುರ ಪುರಸಭೆ ಮತಕ್ಷೇತ್ರದ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಫೆ.4ರಂದು ಮತದಾನ ನಡೆಯಲಿದೆ. ಜ.9ರಿಂದ ಜ.22ವರೆಗೆ ಜ

14 Jan 2026 12:17 am
ಶಿವಮೊಗ್ಗ ಡಿಸಿ ಹೆಸರಲ್ಲಿ ಸೈಬರ್ ವಂಚಕರಿಂದ ವಾಟ್ಸ್‌ಆ್ಯಪ್ ಸಂದೇಶ

ಶಿವಮೊಗ್ಗ: ತನ್ನ ಹೆಸರಿನಲ್ಲಿ ಸೈಬರ್ ವಂಚಕರು ವಿದೇಶಿ ನಂಬರ್ ಬಳಸಿ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸುತ್ತಿದ್ದು ಜನರು ಜಾಗರೂಕರಾಗಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮನವಿ ಮಾಡಿದ್ದಾರೆ. ಜಿಲ್ಲಾಧಿಕಾರಿ ಹೆಸ

14 Jan 2026 12:00 am
ಸಿಪಿಐ(ಎಂ)ನ ಮೂರು ಬಾರಿಯ ಶಾಸಕಿ ಆಯಿಷಾ ಪೊಟ್ಟಿ ಕಾಂಗ್ರೆಸ್ ಸೇರ್ಪಡೆ

ಆಯಿಷಾ ಪಟ್ಟಿ | Photo Credit : Facebook Aisha Potty ಕೊಲ್ಲಂ, ಜ.13: ತಿಂಗಳ ಕಾಲದ ಊಹಾಪೋಹಗಳಿಗೆ ತೆರೆಬಿದ್ದು, ಹಿರಿಯ ಸಿಪಿಐ(ಎಂ) ನಾಯಕಿ ಹಾಗೂ ಮೂರು ಬಾರಿ ಕೊಟ್ಟಾರಕ್ಕರ ಕ್ಷೇತ್ರದಲ್ಲಿನ ಶಾಸಕಿ ಪಿ. ಆಯಿಷಾ ಪೊಟ್ಟಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಅ

13 Jan 2026 11:52 pm
Chikkamagaluru | ಮೇಲ್ವರ್ಗದವರಿಂದ ದಲಿತರ ಭೂಮಿ ಕಬಳಿಸಲು ಯತ್ನ: ಆರೋಪ

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಹೋಬಳಿ, ಸತ್ತಿಹಳ್ಳಿ ಗ್ರಾಮದ ಸರ್ವೇ ನಂಬರ್ 162ರ ಗೋಮಾಳ ಜಾಗದಲ್ಲಿ 21 ಜನ ದಲಿತರಿಗೆ 84 ಎಕರೆ ಜಮೀನು 1984-85ನೇ ಸಾಲಿನಲ್ಲಿ ಮಂಜೂರು ಮಾಡಲಾಗಿದ್ದು, ಅದರಂತೆ ಆ ಜಾಗದಲ್ಲಿ ದಲಿತರು ಸ್ವಾಧೀನದಲ್ಲಿದ್

13 Jan 2026 11:51 pm
ರಾಯಚೂರು ಕೃಷಿ ವಿವಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿ : ಪರೀಕ್ಷೆ ನಡೆಸಲು ಒತ್ತಾಯ

ಬೆಂಗಳೂರು : ರಾಯಚೂರು ಕೃಷಿ ವಿವಿಯಲ್ಲಿನ 75 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ನಿಗದಿತ ದಿನಾಂಕಗಳಾದ ಜ.17 ಮತ್ತು ಜ.18ರಂದೇ ನಡೆಸಬೇಕು. ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯಕ್ಕೆ ಮಣಿದು ಪರೀಕ್ಷೆಯನ್ನು ಮುಂ

13 Jan 2026 11:33 pm
Saudi Arabia | ಲಕ್ನೊ ಮಹಿಳೆ ಸಂಶಯಾಸ್ಪದವಾಗಿ ಮೃತ್ಯು; ವರದಕ್ಷಿಣೆ ಕಿರುಕುಳ ಆರೋಪಿಸಿದ ಕುಟುಂಬ

ಲಕ್ನೊ/ಜೆದ್ದಾ (ಸೌದಿ ಅರೇಬಿಯಾ): ಲಕ್ನೊ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಸೌದಿ ಅರೇಬಿಯಾದ ಜೆದ್ದಾದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಆಕೆಯ ಪತಿ ಹಾಗೂ ಅತ್ತೆಮಾವಂದಿರು ವರದಕ್ಷಿಣೆಗಾಗಿ ಸುದೀರ್ಘ ಕಾಲ ಮಾ

13 Jan 2026 11:28 pm
ವಿರಾಜಪೇಟೆ | ಗುಂಡು ಹೊಡೆದುಕೊಂಡು ಚಾಲಕ ಆತ್ಮಹತ್ಯೆ

ಮಡಿಕೇರಿ: ಕಾರು ಚಾಲಕರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾ.ಪಂ ವ್ಯಾಪ್ತಿಯ ಅರಮೇರಿ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಡಾಲು ನಂಜಪ್ಪ (64) ಮೃತಪಟ್ಟವರು. ಗದ್

13 Jan 2026 11:27 pm
ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನ್ಯಾಯಾಲಯದ ಆದೇಶಗಳಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಆಗಿರಲಿಲ್ಲ. ಮುಂದಿನ ನಾಲ್ಕೈದು ತಿಂಗಳಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವ

13 Jan 2026 11:16 pm
ಕಲಬುರಗಿ | ಎಸ್‌ಐಆರ್ ಮ್ಯಾಪಿಂಗ್ ಮಾಡಲು ಬಿಎಲ್‌ಓಗಳಿಗೆ ಮಾಹಿತಿ ನೀಡಿ : ಆಯುಕ್ತ ಅವಿನಾಶ್ ಶಿಂಧೆ

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್.ಐ.ಆರ್) ಭಾಗವಾಗಿ 2002ರಲ್ಲಿದ್ದ ಮತದಾರರನ್ನು ಪ್ರಸ್ತುತ ಗುರುತಿಸಿ ಮತದಾರರ ಮ್ಯಾಪಿಂಗ್ ಮತ್ತು ಪ್ರೊಜಿನಿ ಕಾರ್ಯ ಪೂರ್ಣಗೊಳಿಸ

13 Jan 2026 11:07 pm
Chamarajanagar | ಬೈಕ್ - ಬಸ್ ನಡುವೆ ಮುಖಾಮುಖಿ ಢಿಕ್ಕಿ; ಇಬ್ಬರು ಯುವಕರು ಮೃತ್ಯು

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಮಾರ್ಗದ ಕೋಣನಕೆರೆ ಗ್ರಾಮ ಬಳಿಯ ಮಾಕಳ್ಳಿ ಮಾರಮ್ಮನ ದೇಗುಲದ ತಿರುವಿನಲ್ಲಿ ಮಂಗಳವಾರ ಸಂಜೆ ಬೈಕ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ

13 Jan 2026 11:05 pm
ಗಾಂಜಾ ಸೇವನೆ ಆರೋಪ: ಇಬ್ಬರ ಸೆರೆ

ಮಂಗಳೂರು, ಜ.13: ನಗರದ ಕೊಡಿಯಾಲಬೈಲ್ ಬಳಿ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಇಬ್ಬರನ್ನು ಬರ್ಕೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಅಶೋಕನಗರ ನಿವಾಸಿ ಅಥರ್ವ ನಾಯ್ಕ್ (21) ಮತ್ತು ಮಣ್ಣಗುಡ್ಡೆ ನಿವಾಸಿ ಪ್ರಥಮ್ ಪಿ. ಶೆಣೈ

13 Jan 2026 11:03 pm
ಕಲಬುರಗಿ | ಜ.14 ರಿಂದ ‘ರೈಲ್ವೆ ಒನ್’ ಆಪ್ ಮೂಲಕ ಅನ್‌ರಿಸರ್ವ್ಡ್ ಟಿಕೆಟ್‌ಗಳಿಗೆ ಶೇ.3ರಷ್ಟು ರಿಯಾಯಿತಿ

ಕಲಬುರಗಿ: ಭಾರತೀಯ ರೈಲ್ವೆಯ ಎಲ್ಲಾ ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವ ‘ರೈಲ್ವೆ ಒನ್’ ಸೂಪರ್ ಆಪ್ ಮೂಲಕ ಅನ್‌ರಿಸರ್ವ್ಡ್ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರಿಗೆ ಶೇ.3 ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದು ಸೋಲಾಪ

13 Jan 2026 10:52 pm
ಶಿರೂರು ಸ್ವಾಮೀಜಿಗೆ ಅಲೆವೂರಿನಲ್ಲಿ ಹುಟ್ಟೂರ ಸನ್ಮಾನ

ಉಡುಪಿ, ಜ.13: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಭಾವೀ ಪರ್ಯಾಯ ಶೀರೂರು ಶ್ರೀ ವೇದ ವರ್ಧನ ತೀರ್ಥ ಸ್ವಾಮೀಜಿ ಅವರಿಗೆ ಹುಟ್ಟೂರ ಸನ್ಮಾನ ಅಲೆವೂರು ಗುಡ್ಡೆ ಅಂಗಡಿ ಕಟ್ಟೆ ಗಣಪತಿ ಸನ್ನಿಧಿಯಲ್ಲಿ ಮಂಗಳವಾರ ನಡೆಯಿತು. ಸ್ವಾಮೀ

13 Jan 2026 10:52 pm
ದ್ವೇಷ ಭಾಷಣ ಮಸೂದೆ ಅಭಿವ್ಯಕ್ತ ಸ್ವಾತಂತ್ರ್ಯದ ಹರಣ: ಹೊದಿಗೆರೆ

ಉಡುಪಿ, ಜ.13: ದ್ವೇಷ ಭಾಷಣ ಮಸೂದೆಯನ್ನು ಯಾವುದೇ ಚರ್ಚೆಗೆ ಅವಕಾಶ ನೀಡದೇ ತರಾತುರಿಯಲ್ಲಿ ಅಂಗೀಕರಿಸಿ ರಾಜ್ಯಪಾಲರಿಗೆ ಒಪ್ಪಿಸಿದ್ದು, ಇದು ಅಭಿವ್ಯಕ್ತ ಸ್ವಾತಂತ್ರ್ಯದ ಹರಣ ಎಂದು ಬಿಜೆಪಿ ರಾಜ್ಯ ವಕ್ತಾರೆ ಸುರಭಿ ಹೊದಿಗೆರೆ ಆರೋ

13 Jan 2026 10:46 pm
ಮರಿಯಮ್ಮನಹಳ್ಳಿ | 2.10 ಕೋಟಿ ರೂ. ವೆಚ್ಚದ ಪ.ಪಂ. ನೂತನ ಕಟ್ಟಡಕ್ಕೆ ಶಾಸಕ ನೇಮಿರಾಜ್ ನಾಯ್ಕ್ ಭೂಮಿ ಪೂಜೆ

ಮರಿಯಮ್ಮನಹಳ್ಳಿ : ಪಟ್ಟಣದಲ್ಲಿ 2022-23ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಹಂತ-4) ಯೋಜನೆಯಡಿ ಮಂಜೂರಾದ 210.50 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ್ ನಾಯ್ಕ್ ಸೋಮವಾರ ಭೂಮಿ ಪೂಜೆ

13 Jan 2026 10:43 pm
ದಾರುಲ್ ಉಲೂಮ್ ಸಬೀಲುರ್ರಶಾದ್ ನೂತನ ಮುಖ್ಯಸ್ಥರಾಗಿ ಮೌಲಾನಾ ಮುಫ್ತಿ ಅಹ್ಮದ್ ಸಿಮಾಲ್ ರಶಾದಿ ನೇಮಕ

ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು)ನ ನೂತನ ಮುಖ್ಯಸ್ಥರಾಗಿ ಮೌಲಾನಾ ಮುಫ್ತಿ ಅಹ್ಮದ್ ಸಿಮಾಲ್ ರಶಾದಿ ಅವರನ್ನು ಆಯ್ಕೆ ಮಾಡಲಾಗಿದೆ. ಅಮೀರೆ ಶರೀಅತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅವರ ನಿಧನದ ಹ

13 Jan 2026 10:40 pm
ಬಳ್ಳಾರಿ | ಮಲ್ಚಿಂಗ್, ವಿಡ್‌ಮೇಟ್, ಹನಿ ನೀರಾವರಿ ಪದ್ಧತಿ ಅಳವಡಿಸಿಕೊಂಡರೆ ರೈತರಿಗೆ ಅನುಕೂಲ: ಶಶಿಕಾಂತ್ ಕೋಟಿಮನಿ

ಬಳ್ಳಾರಿ : ರೈತರು ಆಧುನಿಕ ಕೃಷಿ ಪದ್ಧತಿಗಳಾದ ಮಲ್ಚಿಂಗ್, ವಿಡ್‌ಮೇಟ್ ಹಾಗೂ ಹನಿ ನೀರಾವರಿಯನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮೆಣಸಿನಕಾಯಿ ಇಳುವರಿ ಪಡೆಯಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಶಿ

13 Jan 2026 10:37 pm
ಬಳ್ಳಾರಿ | ಹೆಚ್‌ಪಿವಿ ಲಸಿಕೆ ಕುರಿತು ಮಾಹಿತಿ ನೀಡಿ : ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

ವೈದ್ಯಾಧಿಕಾರಿಗಳಿಗೆ ಹೆಚ್‌ಪಿವಿ ಲಸಿಕೆ ತರಬೇತಿ ಕಾರ್ಯಾಗಾರ

13 Jan 2026 10:31 pm
T20 ವಿಶ್ವಕಪ್ | ಪಾಕಿಸ್ತಾನ ಮೂಲದ ಅಮೆರಿಕದ ವೇಗಿ ಅಲಿ ಖಾನ್‌ ಗೆ ಭಾರತೀಯ ವೀಸಾ ನಿರಾಕರಣೆ

 ಅಲಿ ಖಾನ್‌ |  Photo Credit : X ಹೊಸದಿಲ್ಲಿ, ಜ.13: ಮುಂಬರುವ ಟಿ-20 ವಿಶ್ವಕಪ್ ಟೂರ್ನಿಗೆ ಮುನ್ನ ಪಾಕಿಸ್ತಾನ ಮೂಲದ ಅಮೆರಿಕ ಕ್ರಿಕೆಟ್ ತಂಡದ ವೇಗದ ಬೌಲರ್ ಅಲಿ ಖಾನ್‌ ಗೆ ಭಾರತೀಯ ವೀಸಾವನ್ನು ನಿರಾಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತ

13 Jan 2026 10:30 pm
2025ರಲ್ಲಿ 1 ಲಕ್ಷಕ್ಕೂ ಅಧಿಕ ಮಂದಿಯ ವೀಸಾ ರದ್ದುಪಡಿಸಿದ ಅಮೆರಿಕ

ವಾಶಿಂಗ್ಟನ್, ಜ.13: ಅಧ್ಯಕ್ಷರಾಗಿ 2025ರ ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಅಧಿಕಾರಕ್ಕೇರಿದ ಬಳಿಕ ಅಮೆರಿಕವು 1 ಲಕ್ಷಕ್ಕೂ ಅಧಿಕ ಮಂದಿಯ ವೀಸಾಗಳನ್ನು ರದ್ದುಪಡಿಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಪ್ರಕಟಿಸಿದ

13 Jan 2026 10:30 pm
ಮೊಬೈಲ್ ಹ್ಯಾಕ್: ಆನ್‌ಲೈನ್ ವಂಚನೆ; ಪ್ರಕರಣ ದಾಖಲು

ಉಡುಪಿ, ಜ.13: ಮೊಬೈಲ್ ಹ್ಯಾಕ್ ಮಾಡಿ ಫ್ಲಿಫ್‌ಕಾರ್ಟ್ ಮೂಲಕ ಮೊಬೈಲ್ ಖರೀದಿಸಿ ಸಾವಿರಾರು ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತರು ಅ.16ರಂದು ಜಡ್ಕಲ್ ಸಮೀಪದ ಹಾ

13 Jan 2026 10:28 pm
ಧಾರ್ಮಿಕ ನಂಬಿಕೆ ನೋವನ್ನು ಗುಣಪಡಿಸುವ ಔಷಧ ಆಗಬೇಕು: ಸ್ಪೀಕರ್‌ ಯು.ಟಿ. ಖಾದರ್

ಉಡುಪಿ, ಜ.13: ಧಾರ್ಮಿಕ ನಂಬಿಕೆ ನಮ್ಮ ಮಣ್ಣಿನ ಶಕ್ತಿ. ಆ ನಂಬಿಕೆ ಹಾಗೂ ವಿಚಾರಗಳು ಇನ್ನೊಬ್ಬರ ದೇಹಕ್ಕೆ ನೋವು, ಗಾಯ ಉಂಟು ಮಾಡುವ ಕತ್ತಿ ಎಂದಿಗೂ ಆಗಬಾರದು. ಅದು ಇನ್ನೊಬ್ಬರ ನೋವು ಮತ್ತು ಗಾಯ ಗುಣಪಡಿಸುವ ಔಷಧ ಆಗಬೇಕು. ಅಂತಹ ಪ್ರೀತ

13 Jan 2026 10:24 pm
ನವಿ ಮುಂಬೈ, ರಾಯ್ಪುರದಲ್ಲಿ ಆರ್‌ಸಿಬಿಯ ಐಪಿಎಲ್ ಪಂದ್ಯಗಳು?

ಸಾಂದರ್ಭಿಕ ಚಿತ್ರ | Photo Credit : @IPL ಮುಂಬೈ, ಜ.3: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು 2026ರ ಋತುವಿನ ಐಪಿಎಲ್ ಟೂರ್ನಿಯಲ್ಲಿ ತನ್ನ ತವರು ಪಂದ್ಯಗಳನ್ನು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣ ಹಾ

13 Jan 2026 10:20 pm
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಜ.13: ಬಡಗಬೆಟ್ಟು ಗ್ರಾಮದ ನಿವಾಸಿ ನಿರ್ವಾಣ ಸ್ವಾಮಿ ಹೆಚ್.ಎಸ್ (53) ಎಂಬವರು ಕೆ.ಎಂ.ಸಿ ಮಣಿಪಾಲದ ಸೆಕ್ಯೂರಿಟಿ ಸಂಸ್ಥೆ ಯಲ್ಲಿ ಕೆಲಸ ಮಾಡಿಕೊಂಡಿದ್ದು, ಜನವರಿ 2ರಂದು ಬಾಸೆಲ್ ಮಿಷನ್ ಹಾಲ್‌ನಲ್ಲಿ ನಡೆದ ಮದುವೆ ಕಾರ್ಯಕ್ರಮದಲ

13 Jan 2026 10:15 pm
ಪ್ರಧಾನಿ ಮೋದಿ ಡಿಗ್ರಿ ಪ್ರಕರಣ | ಪ್ರತ್ಯೇಕ ವಿಚಾರಣೆಗೆ ಆಪ್ ನಾಯಕರ ಅರ್ಜಿ ತಿರಸ್ಕಾರ

ಅಹಮದಾಬಾದ್, ಜ.13: ಗುಜರಾತ್ ವಿಶ್ವವಿದ್ಯಾಲಯ ಮಾನನಷ್ಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಆಪ್ ನಾಯಕರಾದ ಅರವಿಂದ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿಗಳನ್ನು ಗುಜರಾತ್ ಉಚ್ಚ ನ್ಯಾಯಾಲ

13 Jan 2026 10:10 pm
Chennai | ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನ ಮೃತದೇಹ ಪತ್ತೆ

ಕೋಲ್ಕತಾ, ಜ.13: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ವಲಸೆ ಕಾರ್ಮಿಕನೊಬ್ಬರ ಮೃತದೇಹ ಸೋಮವಾರ ತಮಿಳುನಾಡಿನ ಚೆನ್ನೈನಲ್ಲಿ ಪತ್ತೆಯಾಗಿದೆ. ಮುರ್ಶಿದಾಬಾದ್‌ನ ವಲಸೆ ಕಾರ್ಮಿಕನೊಬ್ಬರು ಒಡಿಶಾದಲ್ಲಿ ಹತ್ಯೆಯಾದ ಒಂದು ವಾರದ

13 Jan 2026 10:10 pm
Uttar Pradesh | ತಂದೆಯ ಜೊತೆ ವೀಡಿಯೊ ಕರೆಯಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!

ಲಕ್ನೊ, ಜ.13: ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳು ಸೌದಿ ಅರೇಬಿಯಾದಲ್ಲಿರುವ ತನ್ನ ತಂದೆಯೊಂದಿಗೆ ವೀಡಿಯೊ ಕರೆತಿದ್ದಾಗಲೇ  ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

13 Jan 2026 10:10 pm
ಭೂ ದಾಳಿಗೆ ನಾವು ರೆಡಿ: ಪಾಕಿಸ್ತಾನಕ್ಕೆ ಸೇನಾ ಮುಖ್ಯಸ್ಥರ ಎಚ್ಚರಿಕೆ

ಹೊಸದಿಲ್ಲಿ, ಜ.13: ‘ಆಪರೇಷನ್ ಸಿಂಧೂರ’ ಈಗಲೂ ಮುಂದುವರಿದಿದೆ ಎಂದು ಮಂಗಳವಾರ ಇಲ್ಲಿ ಹೇಳಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿಯವರು, ಭವಿಷ್ಯದಲ್ಲಿ ಯಾವುದೇ ದುಸ್ಸಾಹಸ ನಡೆದರೆ ಅದನ್ನು ದೃಢವಾಗಿ ಎದುರಿಸಲಾಗುವುದು ಎ

13 Jan 2026 10:10 pm
ಭಯೋತ್ಪಾದಕರೊಂದಿಗೆ ನಂಟು | ಜಮ್ಮು–ಕಾಶ್ಮೀರದ ಐವರು ಸರಕಾರಿ ನೌಕರರ ವಜಾ

ಶ್ರೀನಗರ, ಜ.13: ಜಮ್ಮು–ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕ ಸಂಘಟನೆಗಳೊಂದಿಗೆ ಶಂಕಿತ ನಂಟು ಹೊಂದಿದ್ದ ಆರೋಪದ ಮೇಲೆ ಮಂಗಳವಾರ ಇನ್ನೂ ಐವರು ಸರಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

13 Jan 2026 10:10 pm
ಚಿಕಿತ್ಸೆಗಾಗಿ ದಾಖಲಾಗಿದ್ದ ಮಹಿಳೆ ನಾಪತ್ತೆ

ಉಡುಪಿ, ಜ.13: ಮೂಲತಃ ಚಿಕ್ಕಮಗಳೂರು ಜಿಲ್ಲೆಯವರಾದ, ಜನವರಿ 9ರಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಶ್ವೇತ (21) ಎಂಬ ಮಹಿಳೆ ಅದೇ ದಿನ ಅಪರಾಹ್ನ 12:15ರ ಬಳಿಕ ನಾಪತ್ತೆಯಾಗಿದ್ದಾರೆ. 5 ಅಡ

13 Jan 2026 10:07 pm
ಜ.17, 18ರಂದು ಪರ್ಯಾಯ ಮಹೋತ್ಸವ: ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

ಉಡುಪಿ, ಜ.13: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಒದಗಿಸುವ ದೃಷ್ಟಿಯಿಂದ ಜನವರಿ 17ರ ಅಪರಾಹ್ನ 2 ಗಂಟೆಯಿಂದ ಜ.18ರ ಬೆಳಗ್ಗೆ 7  ಗಂಟೆಯವರೆಗೆ ಉಡುಪಿ ನಗರ ವ್ಯಾಪ್ತ

13 Jan 2026 10:04 pm
ಆಸ್ಟ್ರೇಲಿಯ ನಾಯಕಿ ಹೀಲಿ ಎಲ್ಲ ಮಾದರಿಯ ಕ್ರಿಕೆಟ್‌ ನಿಂದ ನಿವೃತ್ತಿ

ಮೆಲ್ಬರ್ನ್, ಜ.13: ಸ್ವದೇಶದಲ್ಲಿ ಭಾರತ ವಿರುದ್ಧ ನಡೆಯಲಿರುವ ಸರಣಿಯ ನಂತರ ಮಾರ್ಚ್‌ ನಲ್ಲಿ ಎಲ್ಲ ಮಾದರಿಯ ಕ್ರಿಕೆಟ್‌ ಗೆ ವಿದಾಯ ಹೇಳುವುದಾಗಿ ಆಸ್ಟ್ರೇಲಿಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಅಲಿಸಾ ಹೀಲಿ ಮಂಗಳವಾರ ಘೋಷಿಸಿದ್ದಾರ

13 Jan 2026 10:00 pm
Delhi | ಜಿಮ್‌ ನತ್ತ ಗುಂಡಿನ ದಾಳಿ, ಹೊಣೆ ಹೊತ್ತುಕೊಂಡ ಬಿಷ್ಣೋಯಿ ಗ್ಯಾಂಗ್

ಹೊಸದಿಲ್ಲಿ, ಜ.13: ಅಪರಿಚಿತ ದುಷ್ಕರ್ಮಿಗಳು ಜಿಮ್‌ವೊಂದರತ್ತ ಗುಂಡುಗಳನ್ನು ಹಾರಿಸಿದ ಘಟನೆ ದಿಲ್ಲಿಯ ಪಶ್ಚಿಮ ವಿಹಾರ ಪ್ರದೇಶದಲ್ಲಿ ಸಂಭವಿಸಿದೆ ಎಂದು ಪೋಲಿಸರು ತಿಳಿಸಿದ್ದಾರೆ. ಸೋಮವಾರ ರಾತ್ರಿ 11 ಗಂಟೆಯ ಸುಮಾರಿಗೆ ಬೈಕ್‌ ನ

13 Jan 2026 9:50 pm
Iran ಅಶಾಂತಿ: ಬಾಸ್ಮತಿ ಅಕ್ಕಿ ರಫ್ತಿಗೆ ಹೊಡೆತ; ಬೆಲೆಗಳಲ್ಲಿ ತೀವ್ರ ಕುಸಿತ

ಹೊಸದಿಲ್ಲಿ, ಜ.13: ಇರಾನಿನಲ್ಲಿ ಉಂಟಾಗಿರುವ ನಾಗರಿಕ ಅಶಾಂತಿ, ಆ ದೇಶಕ್ಕೆ ಭಾರತದಿಂದ ನಡೆಯುವ ಬಾಸ್ಮತಿ ಅಕ್ಕಿ ರಫ್ತಿನ ಮೇಲೆ ಪರಿಣಾಮ ಬೀರುತ್ತಿದ್ದು, ದೇಶೀಯ ಬೆಲೆಗಳಲ್ಲಿ ತೀವ್ರ ಕುಸಿತಕ್ಕೆ ಕಾರಣವಾಗಿದೆ. ರಫ್ತುದಾರರು ಪಾವತ

13 Jan 2026 9:50 pm
ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ| ನೂತನ ಅಧ್ಯಕ್ಷರಾಗಿ ಡಾ. ರಿಝ್ವಾನ್ ಕಾರ್ಕಳ ಆಯ್ಕೆ

ಉಡುಪಿ, ಜ.13: ನಮ್ಮ ನಾಡ ಒಕ್ಕೂಟ ಕೇಂದ್ರ ಸಮಿತಿ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಸಮಿತಿ ಅಧ್ಯಕ್ಷ ಮುಹಮ್ಮದ್ ಸಲೀಂ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಸಾಲಿನ ಅಧ್ಯಕ್ಷರಾಗಿ ಡಾ.ರಿಝ್ವಾನ್ ಕಾರ್ಕಳ ಅವರನ್ನು ಆಯ

13 Jan 2026 9:49 pm
ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರಕಾರ ಕೊಂದಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ನೆರವಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ಕೇಂದ್ರ ಬಿಜೆಪಿ ಸರಕಾರ ಕೊಂದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಮಂಗ

13 Jan 2026 9:43 pm
ಸಕಲ ಸರಕಾರಿ ಗೌರವಗಳೊಂದಿಗೆ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಂತ್ಯಕ್ರಿಯೆ

ಬೆಂಗಳೂರು: ದಾರುಲ್ ಉಲೂಮ್ ಸಬೀಲುರ್ರಶಾದ್(ಅರೇಬಿಕ್ ಕಾಲೇಜು) ಮುಖ್ಯಸ್ಥ, ಅಮೀರೆ ಶರೀಅತ್ ಕರ್ನಾಟಕ ಶೇಕುಲ್ ಹದೀಸ್ ಹಝ್ರತ್ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ(75)ರವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವ

13 Jan 2026 9:39 pm
ನಮ್ಮ ಮೆಟ್ರೋ ಪ್ರಯಾಣಿಕರಿಗೆ ‌ʼಗುಡ್‌ ನ್ಯೂಸ್ʼ | ಮೊಬೈಲ್ ಕ್ಯೂಆರ್ ಆಧಾರಿತ ಪಾಸ್ ಪರಿಚಯಿಸಿದ BMRCL

ಬೆಂಗಳೂರು: ಪ್ರಯಾಣಿಕರ ಸೌಕರ್ಯವನ್ನು ಹೆಚ್ಚಿಸುವ ಹಾಗೂ ಡಿಜಿಟಲ್ ಟಿಕೆಟ್ ವ್ಯವಸ್ಥೆಯನ್ನು ಉತ್ತೇಜಿಸುವ ಉದ್ದೇಶದಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಜ.15ನೇರಿಂದ ಮೊಬೈಲ್ ಕ್ಯೂಆರ್ ಆಧಾರಿತ 1 ದಿನ, 3 ದಿನ ಮತ್ತು 5 ದ

13 Jan 2026 9:28 pm
ಬಳ್ಳಾರಿ | ಸಾರ್ವಜನಿಕರಿಗೆ ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ : ಡಿಸಿ ನಾಗೇಂದ್ರ ಪ್ರಸಾದ್ ಕೆ.

ಬಳ್ಳಾರಿ, ಜ. 13: ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ರಸ್ತೆಗಳನ್ನು ತಕ್ಷಣ ದುರಸ್ತಿಪಡಿಸಿ, ಅಪಘಾತ ವಲಯಗಳಲ್ಲಿ ಕಡ್ಡಾಯವಾಗಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ರಸ್ತೆ ಸುರಕ್ಷತೆಯ ಬಗ್ಗೆ ಜನರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇ

13 Jan 2026 9:19 pm
ಪುಸ್ತಕ ಸಂಸ್ಕೃತಿ ಮನೆಮನಕ್ಕೆ ತಲುಪಲಿ: ಹೊಸಪೇಟೆಯಲ್ಲಿ 'ಮನೆಗೊಂದು ಗ್ರಂಥಾಲಯ' ಅಭಿಯಾನಕ್ಕೆ ಚಾಲನೆ

ಹೊಸಪೇಟೆ (ವಿಜಯನಗರ): ಪುಸ್ತಕ ಓದುವ ಸಂಸ್ಕೃತಿಯನ್ನು ಮನೆಮನಕ್ಕೆ ತಲುಪಿಸುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಡಾ.ಮಾನಸ ನುಡಿದರು. ಕನ್ನಡ ಪುಸ್ತಕ ಪ್ರಾ

13 Jan 2026 9:12 pm
ಐಎಸ್‌ಪಿಆರ್‌ಎಲ್ ಭೂಸ್ವಾಧೀನಕ್ಕೆ ಶೀಘ್ರವೇ ಪರಿಹಾರ ಹಣ ಪಾವತಿಸಿ: ಕೆಐಡಿಬಿ ಅಧಿಕಾರಿಗಳಿಗೆ ಉಡುಪಿ ಡಿಸಿ ಸೂಚನೆ

ಉಡುಪಿ, ಜ.13: ಕಾಪು ತಾಲೂಕಿನ ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಕೇಂದ್ರ ಸರಕಾರದ ಕಚ್ಛಾ ತೈಲ ಸಂಗ್ರಹಣಾ ಘಟಕ (ಇಂಡಿಯನ್ ಸ್ಟ್ರೆಟೆಜಿಕ್ ಪೆಟ್ರೋಲಿಯಂ ರಿಸರ್ವ್ ಲಿಮಿಟೆಡ್- ಐಎಸ್‌ಪಿಆರ್‌ಎಲ್) ಅಭಿವೃದ

13 Jan 2026 9:06 pm
ವಿಜಯನಗರ | ‘ವಾರ್ತಾಭಾರತಿ’ ವರದಿ ಫಲಶ್ರುತಿ : ಎಂ.ಪಿ.ಪ್ರಕಾಶ ಕಲಾ ಮಂದಿರದ ಸ್ವಚ್ಛತೆಗೆ ಡಿಸಿ ಆದೇಶ

ವಿಜಯನಗರ : ಹೊಸಪೇಟೆ ನಗರಸಭೆ ಆವರಣದಲ್ಲಿರುವ ಎಂ.ಪಿ.ಪ್ರಕಾಶ ಕಲಾಮಂದಿರವನ್ನು ಗೋದಾಮಾಗಿ ಉಪಯೋಗಿಸುತ್ತಿದ್ದಲ್ಲಿ ಕೂಡಲೆ ಸ್ವಚ್ಛಗೊಳಿಸಿ ಕಲಾವಿದರಿಗೆ ಉಪಯೋಗಿಸಲು ಅನುಕೂಲ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರ

13 Jan 2026 9:03 pm
ಎಸ್‌ಐಆರ್ : ಯಾವೊಬ್ಬರೂ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಲು ಎಸ್‌ವೈಎಸ್ ಮನವಿ

ಮುಡಿಪು,ಜ.13: ಕಡ್ಡಾಯ ಮತದಾರರ ಪಟ್ಟಿ ಪರಿಷ್ಕರಣೆ ಮ್ಯಾಪಿಂಗ್ ಕಾರ್ಯಭರದಿಂದ ನಡೆಯುತ್ತಿದೆ. ರಾಜ್ಯದ ಯಾವುದೇ ಪ್ರಜೆಗಳು ಇದರಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕಾಗಿದೆ ಎಂದು ಎಸ್‌ವೈಎಸ್ ದ.ಕ.ಜಿಲ್ಲಾ ಸಮಿತಿ ಮನವಿ ಮಾಡಿದೆ. ಎಸ

13 Jan 2026 9:00 pm
ಕೊಪ್ಪಳ | ಕಾರ್ಖಾನೆ ವಿರೋಧಿ ಹೋರಾಟಕ್ಕೆ 75 ದಿನ: ಧರಣಿ ನಿರತರಿಗೆ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಬೆಂಬಲ

ಕೊಪ್ಪಳ : ನಾನು ಹಳ್ಳಿಯ ರೈತನಾಗಿ ಬೆಳೆದವನು. ರೈತರು ಬೂದಿ ಮತ್ತು ಹೊಗೆಯ ನಡುವೆ ಬದುಕುವುದು ಅಸಾಧ್ಯದ ಮಾತು. ಈ ಗಂಭೀರ ಸಮಸ್ಯೆಯನ್ನು ಇಡೀ ರಾಜ್ಯಕ್ಕೆ ತಿಳಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ. ಕ

13 Jan 2026 8:56 pm
ಜೋಡಿ ಕೊಲೆ ಪ್ರಕರಣದ ಆರೋಪ ಸಾಬೀತು: ಶಿಕ್ಷೆ ಪ್ರಮಾಣ ಕಾಯ್ದಿರಿಸಿದ ನ್ಯಾಯಾಲಯ

ಮಂಗಳೂರು: ಸುಮಾರು ಐದು ವರ್ಷದ ಹಿಂದೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಏಳಿಂಜೆ ಗ್ರಾಮದ ಮುತ್ತಯ್ಯ ಕೆರೆ ಎಂಬಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಆಲ್ಫೋನ್ಸ್ ಸಲ್ದಾನಾ (52) ಎಂಬಾತನ ಮೇಲಿನ ಆರೋಪ ಸಾಬೀತಾಗಿದೆ. ನ್ಯಾಯಾಲಯವು

13 Jan 2026 8:55 pm
ಧರ್ಮಸ್ಥಳ ಅಸಹಜ ಸಾವುಗಳ ಬಗ್ಗೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿ, ತನಿಖೆಗೆ ಕೋರಿದ ಪಿಐಎಲ್; ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

ಬೆಂಗಳೂರು: ಧರ್ಮಸ್ಥಳದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶಿಸುವಂತೆ ಕೋರಿ ಸ

13 Jan 2026 8:51 pm
ಮಂಗಳೂರು| ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ವಿನಯ ಹೆಗ್ಡೆಗೆ ಶ್ರದ್ಧಾಂಜಲಿ

ಮಂಗಳೂರು: ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ವಿನಯ ಹೆಗ್ಡೆ ಅವರಿಗೆ ನಗರದ ಟಿ.ಎಂ.ಎ ಪೈ ಸಭಾಂಗಣದಲ್ಲಿ ಇಂದು ನಿಟ್ಟೆ ಗುತ್ತು ಕುಟುಂಬದ ವತಿಯಿಂದ ನಡೆದ ಉತ್ತರಕ್ರೀಯೆ ಮತ್ತು ಶ್ರದ್ಧಾಂಜಲಿ ಕಾರ್ಯ ಕ್ರಮ ನಡೆಯಿತು. ಈ ಸಂದ

13 Jan 2026 8:48 pm
ಸಂಸದರ ನಿಧಿ ಬಳಕೆ: ಪಾರದರ್ಶಕತೆಯೇ ಅಥವಾ ರಾಜಕೀಯ ನಿಯಂತ್ರಣವೇ?

ಪಶ್ಚಿಮ ಬಂಗಾಳ ರಾಜಕೀಯ ಸಂಘರ್ಷದ ನಡುವೆ ಗರಿಗೆದರಿದ MPLADS ಕುರಿತ ಚರ್ಚೆ

13 Jan 2026 8:45 pm
13 Jan 2026 8:39 pm
PSLV-C62 ವೈಫಲ್ಯದ ನಡುವೆಯೂ ಬಾಹ್ಯಾಕಾಶದಿಂದ ದತ್ತಾಂಶವನ್ನು ರವಾನಿಸಿದ ಏಕೈಕ ಜೀವಂತ ಸ್ಪಾನಿಶ್ ಉಪಗ್ರಹ!

ಹೊಸದಿಲ್ಲಿ: ಇಸ್ರೊದ ಪಿಎಸ್ಎಲ್ವಿ-ಸಿ62 ರಾಕೆಟ್ ವೈಫಲ್ಯಕ್ಕೆ ತಿರುವೊಂದು ದೊರೆತಿದ್ದು, ಸ್ಪೇನ್‌ನ ನವೋದ್ಯಮ ಸಂಸ್ಥೆ ಆರ್ಬಿಟಲ್ ಪ್ಯಾರಾಡಿಗ್ಮ್ ತನ್ನ ಕೆಸ್ಟ್ರೆಲ್ ಇನಿಶಿಯಲ್ ಡೆಮಾನ್‌ಸ್ಟ್ರೇಟರ್ (KID) ಉಪಗ್ರಹವು ಚಮತ್ಕಾರಕ

13 Jan 2026 8:39 pm
Uttar Pradesh | ಶಾಸಕ ಅಬ್ಬಾಸ್ ಅನ್ಸಾರಿಗೆ ಮಧ್ಯಂತರ ಜಾಮೀನು ಮಂಜೂರು ದೃಢಪಡಿಸಿದ 'ಸುಪ್ರೀಂ'

ಹೊಸದಿಲ್ಲಿ, ಜ. 13: ಉತ್ತರಪ್ರದೇಶದ ಗ್ಯಾಂಗ್‌ಸ್ಟರ್ಸ್ ಕಾಯ್ದೆ (ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಅಡಿ ದಾಖಲಾದ ಪ್ರಕರಣದಲ್ಲಿ ದಿವಂಗತ ಗ್ಯಾಂಗ್‌ಸ್ಟರ್ ಮುಖ್ತರ್ ಅನ್ಸಾರಿ ಪುತ್ರ, ಉತ್ತರಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿಗ

13 Jan 2026 8:36 pm
ಔರಾದ್ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯ ಶಾಲಾ ಬ್ಯಾಗ್ ಕಳ್ಳತನ : ಕ್ರಮಕ್ಕಾಗಿ ಆಗ್ರಹ

ಔರಾದ್: ಪಟ್ಟಣದ ಬಸ್ ನಿಲ್ದಾಣದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳು ಕೆಟ್ಟು ನಿಂತಿರುವ ಪರಿಣಾಮ, ಸೋಮವಾರ ಹಾಡುಹಗಲೇ ವಿದ್ಯಾರ್ಥಿನಿಯೊಬ್ಬರ ಶಾಲಾ ಬ್ಯಾಗ್ ಕಳ್ಳತನವಾಗಿದೆ. ಈ ಭದ್ರತಾ ಲೋಪಕ್ಕೆ ಕಾರಣರಾದ ಅಧಿಕಾರಿಗಳ

13 Jan 2026 8:35 pm
I-PAC ಮುಖ್ಯಸ್ಥ ಪ್ರತೀಕ್ ಜೈನ್ ನಿವಾಸದ ಮೇಲೆ ದಾಳಿ; ED ಅಧಿಕಾರಿಗಳ ಗುರುತು ಪತ್ತೆಗೆ ಪೊಲೀಸರ ಶೋಧ

ಕೋಲ್ಕತಾ, ಜ. 13: ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್‌ನ ಕಚೇರಿ ಹಾಗೂ ಅದರ ಮುಖ್ಯಸ್ಥ ಪ್ರತೀಕ್ ಜೈನ್ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಗುರುತನ್ನು ಕೋಲ್ಕತಾ ಪೊಲೀಸರು ಪರಿಶೀಲಿಸುತ್ತಿದ್ದ

13 Jan 2026 8:32 pm
Indore ದುರಂತ | ಮತ್ತಿಬ್ಬರು ಮೃತ್ಯು; 23ಕ್ಕೆ ಏರಿದ ಮೃತರ ಸಂಖ್ಯೆ

ಇಂದೋರ್, ಜ. 13: ದೇಶದ ಅತ್ಯಂತ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಬಾಧಿಸಿ ಮತ್ತಿಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಇಂದೋರ್‌

13 Jan 2026 8:28 pm
ಬೀದರ್ | ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ಸಿದ್ಧತೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲಾಡಳಿತದ ವತಿಯಿಂದ ಗಣರಾಜ್ಯೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಮಂಗಳವಾರ ಜಿಲ್ಲ

13 Jan 2026 8:28 pm
ಅಂತರ್ಯುದ್ಧದ ನಡುವೆಯೇ ಮ್ಯಾನ್ಮಾರ್‌ ನಲ್ಲಿ ಯಾಕಾಗಿ ಚುನಾವಣೆ: ಹೇಗೆ ನಡೆದಿದೆ ಮತದಾನ?

ಮ್ಯಾನ್ಮಾರ್‌ ನಲ್ಲಿ ಐದು ವರ್ಷಗಳ ಬಳಿಕ ಸೇನೆಯ ಉಸ್ತುವಾರಿಯಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ, ಮ್ಯಾನ್ಮಾರ್‌ ನ ಪ್ರಮುಖ ಮಿಲಿಟರಿ ಪರ ರಾಜಕೀಯ ಪಕ್ಷ ಕೆಳಮನೆಯಲ್ಲಿ ಚುನಾಯಿತ ಸ್ಥಾನಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗ

13 Jan 2026 8:24 pm
ಔರಾದ್ | ಅಂಗಡಿಗಳಿಗೆ ಬೆಂಕಿ : ಸರಕಾರದಿಂದ ಪರಿಹಾರದ ಭರವಸೆ ನೀಡಿದ ಡಾ. ಭೀಮಸೇನರಾವ್ ಶಿಂಧೆ

ಔರಾದ್: ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಟ್ಟು ಭಸ್ಮವಾದ ಅಂಗಡಿಗಳಿಗೆ ನಿವೃತ್ತ ಅಪರ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಶಿಂಧೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯು

13 Jan 2026 8:20 pm
13 Jan 2026 8:19 pm
ಉಡುಪಿ| ಅಂತರಾಜ್ಯ ಬೈಕ್ ಕಳವು ಆರೋಪಿಗಳ ಬಂಧನ

ಉಡುಪಿ, ಜ.13: ಉಡುಪಿ ಕರಾವಳಿ ಬೈಪಾಸ್ ಬಳಿ ಕೆಲ ದಿನಗಳ ಹಿಂದೆ ನಡೆದ ಬೈಕ್ ಕಳ್ಳತನಕ್ಕೆ ಸಂಬಂಧಿಸಿ ಇಬ್ಬರು ಅಂತರಾಜ್ಯ ಕಳವು ಆರೋಪಿಗಳನ್ನು ಉಡುಪಿ ಪೊಲೀಸರು ಜ.4ರಂದು ಕೇರಳ ರಾಜ್ಯದ ಕೋಯಿಕ್ಕೋಡು ಜಿಲ್ಲೆ ಮುಕ್ಕಂ ಎಂಬಲ್ಲಿ ಬಂಧಿಸ

13 Jan 2026 8:16 pm