ಕಲಬುರಗಿ : ನಗರದ ಹೊರವಲಯದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ಪ್ರಬುದ್ಧ ಅಕಾಡೆಮಿಯ ಉಪಹಾರ ಕೇಂದ್ರ ಕಟ್ಟಡದ ಮೇಲ್ಛಾವಣಿಯ ಪದರವು ಉದ್ಘಾಟನೆಯಾದ ತಿಂಗಳಲ್ಲೇ ಕುಸಿದು ಬಿದ್ದಿರುವ ಕುರಿತಾಗಿ 'ವಾರ್ತಾಭಾ
ಮಧ್ಯಪ್ರಾಚ್ಯದ ಪ್ರಸ್ತುತ ಸ್ಥಿತಿಗತಿಯು ಕೇವಲ ಒಂದು ಮಿಲಿಟರಿ ಸಂಘರ್ಷವಲ್ಲ, ಬದಲಾಗಿ ಇದು ಇಸ್ಲಾಮಿಕ್ ರಾಷ್ಟ್ರಗಳ ನೈತಿಕತೆ ಮತ್ತು ರಾಜತಾಂತ್ರಿಕತೆಯ ಅಗ್ನಿಪರೀಕ್ಷೆಯಾಗಿದೆ. ಇರಾನ್ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ
ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ಶನಿವಾರದಿಂದ ಸ್ಥಗಿತಗೊಂಡಿದ್ದ ವಿಮಾನಯಾನ ಸೇವೆ ಸೋಮವಾರ ಪುನರಾರಂಭಗೊಂಡಿದ್ದು, ಯುದ್ಧಪೀಡಿತ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವವರ ರಕ್ಷಣೆಗಾಗಿ ಭಾರತ ಸೇರಿದಂತೆ ಹಲವು ದೇಶಗಳಿಗೆ ಯುಎಇ
ಬೆಂಗಳೂರು : ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ರದ್ದಾಗಿರುವುದರಿಂದ ಬಾಲಿವುಡ್ ನಟ ರಣವೀರ್ ಸಿಂಗ್ ಇಂಗ್ಲೆಂಡ್ನಲ್ಲೇ ಉಳಿದುಕೊಂಡಿದ್ದು, ಭಾರತಕ್ಕೆ ಹಿಂದಿರುಗಲಾಗು
ಕರಾಚಿ: ಟಿ20 ವಿಶ್ವಕಪ್ ಸೆಮಿಫೈನಲ್ ಗೆ ಭಾರತ ಲಗ್ಗೆಯಿಟ್ಟ ಬೆನ್ನಲ್ಲೇ ಸಂಭ್ರಮ ಮುಗಿಲು ಮುಟ್ಟಿದ್ದರೆ, ಸೂಪರ್8 ಹಂತದಲ್ಲಿ ನಿರ್ಗಮಿಸಿದ ಪಾಕಿಸ್ತಾನ ಈ ಆಘಾತದಿಂದ ಚೇತರಿಸಿಕೊಳ್ಳಲು ಹೆಣಗಾಡುತ್ತಿದೆ. ಭಾರತ ವಿರುದ್ಧ ಗುಂಪು ಹ
ರಾಯಚೂರು: ತುಂಗಭದ್ರಾ ನೀರಾವರಿ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಒದಗಿಸುವಂತೆ ಆಗ್ರಹಿಸಿ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಾ. 7ರಂದು ಹಕ್ಕೋತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿಟಿಯು ಅಧ್
ವಾಷಿಂಗ್ಟನ್: ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ರವಿವಾರ ರಾತ್ರಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ 21 ವರ್ಷದ ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ದಾಳಿಯು
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಸರಕಾರದಿಂದ ಬಂದ ಹಣದ ಉಪಯೋಗದ ಬಗ್ಗೆ ಪ್ರಾಮಾಣಿಕ ತನಿಖೆ ನಡೆದರೆ ಬಹುಶಃ ಪಕ್ಷಾತೀತವಾಗಿ ಎಲ್ಲರ ಹಗರಣಗಳು ಬಯಲಿಗೆ ಬರುತ್ತವೆ. ಇಂತಹ ವ್ಯವಸ್ಥೆಯನ್ನು ನೋಡಿದ ಕಲ್ಯಾಣ ಕರ್ನಾಟಕದ ಯಾವು
ಕಾಸರಗೋಡು: ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಬೆಳಿಗ್ಗೆ ನಿರ್ಗಮನ ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಇಡುಕ್ಕಿ ಜಿ
ಅಬುಧಾಬಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನ ಉನ್ನತ ರಕ್ಷಣಾ ಸಾಮರ್ಥ್ಯಗಳ ಕುರಿತು ಬ್ಲೂಮ್ಬರ್ಗ್ (Bloomberg) ಪ್ರಕಟಿಸಿದ ವರದಿಯು ಸುಳ್ಳು ಮತ್ತು ದಾರಿತಪ್ಪಿಸುವಂತಿದೆ ಎಂದು ಯುಎಇ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೇಳಿದೆ.
ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಗುತ್ತಿಬಸವಣ್ಣ ಕ್ರಾಸ್ ಬಳಿ ಕುಡಿದಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಬಸನಗೌಡ (30) ಎಂಬ ಯುವಕ ಕ
ಹೊಸದಿಲ್ಲಿ: ಇರಾನ್ ಜೊತೆಗಿನ ಅಮೆರಿಕ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ವಿಶ್ವದ ಪ್ರಮುಖ ಇಂಧನ ಚಾಕ್ಪಾಯಿಂಟ್ಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಯಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಜಾಗತಿಕ ತೈಲ ಮಾರುಕ
ಲಂಡನ್: ಇರಾನ್ ಜೊತೆಗಿನ ಅಮೆರಿಕ–ಇಸ್ರೇಲಿ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಸಾಗಣೆಗೆ ಬೆದರಿಕೆ ಇರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಮೂರನೇ ದಿನವೂ ಕಚ್ಚಾ ತೈಲದ ಬೆ
ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಅನಾಮಿಕರರೊಬ್ಬರು ಹುಸಿ ಬಾಂಬ್ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಮತ್ತು ಶ್ವಾನದಳದಿಂದ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲಾ ನ್ಯಾಯಾಲಯದ ಅಧಿಕೃತ ಇಮೇಲ
ಪ್ರಜಾತಂತ್ರವನ್ನು ಕಾಪಾಡಬೇಕಾದ ಸಾಂವಿಧಾನಿಕ ಸಂಸ್ಥೆಗಳು ಬಳಕೆಯ ಅಸ್ತ್ರಗಳಾಗಿವೆ
ಇಸ್ರೇಲ್ ಮತ್ತು ಅಮೆರಿಕ ಶನಿವಾರ (ಫೆಬ್ರವರಿ 28) ಇರಾನ್ ಮೇಲೆ ಮಿಲಿಟರಿ ದಾಳಿ ನಡೆಸಿದ್ದು, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಪ್ರತಿದಾಳಿ ನಡೆಸಿದೆ. ಜುಲೈ 2024ರ ಕಾಂಗ್ರೆಷನಲ್ ರಿಸರ್ಚ್ ಸರ್ವಿಸ್ (CRS) ವರದಿಯ ಪ್ರಕಾರ, ಯುಎಸ್
ಯುಎಸ್ ಮತ್ತು ಇಸ್ರೇಲ್ ಇರಾನ್ ಮೇಲೆ ನಡೆಸುತ್ತಿರುವ ದಾಳಿ ಜಾಗತಿಕ ಇಂಧನ ಪೂರೈಕೆಗೆ ನಿರ್ಣಾಯಕ ಮಾರ್ಗವಾಗಿರುವ ಹಾರ್ಮುಜ್ ಜಲಸಂಧಿಯ ಮೂಲಕ ತೈಲ ಮತ್ತು ಅನಿಲ ಹರಿವನ್ನು ತೀವ್ರವಾಗಿ ಅಡ್ಡಿಪಡಿಸಿದೆ. ಇರಾನ್ ವಿರುದ್ಧ ಅಮೆರಿಕ-
1994ರಲ್ಲಿ ವಿಶ್ವಸಂಸ್ಥೆಯಲ್ಲಿ ಇರಾನ್ ಭಾರತವನ್ನು ಬೆಂಬಲಿಸಿರುವುದನ್ನು ಲೇಖನದಲ್ಲಿ ನೆನಪಿಸಿದ ಕಾಂಗ್ರೆಸ್ ನಾಯಕಿ
ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿ ಎದುರು ವಾರಾಂತ್ಯದಲ್ಲಿ ನಡೆದ ಹಿಂಸಾಚಾರದ ವೇಳೆ ಪ್ರತಿಭಟನಾಕಾರರ ಮೇಲೆ ಅಮೆರಿಕದ ನೌಕಾಪಡೆಗಳು ಗುಂಡು ಹಾರಿಸಿವೆ ಎಂಬ ಮಾಹಿತಿ ಬಹಿರಂಗವಾಗಿದೆ ಎಂದು ರಾಯ
ರಿಯಾದ್: ರಾಜಧಾನಿ ರಿಯಾದ್ ಹಾಗೂ ಹತ್ತಿರದ ಅಲ್-ಖಾರ್ಜ್ ನಗರದತ್ತ ದಾಳಿ ಉದ್ದೇಶದಿಂದ ಹಾರುತ್ತಿದ್ದ ಕನಿಷ್ಠ ಎಂಟು ಡ್ರೋನ್ಗಳನ್ನು ಸೌದಿ ಅರೇಬಿಯಾದ ವಾಯು ರಕ್ಷಣಾ ಪಡೆಗಳು ತಡೆದು ನಾಶಪಡಿಸಿವೆ ಎಂದು ರಕ್ಷಣಾ ಸಚಿವಾಲಯ ಮಂ
ಜೆರುಸಲೇಮ್: ಇರಾನ್ ತನ್ನ ಪರಮಾಣು ಹಾಗೂ ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳನ್ನು ಕೆಲವೇ ತಿಂಗಳಲ್ಲಿ ದಾಳಿ ಮಾಡಲು ಕಷ್ಟವಾಗುವಂತೆ ರೂಪಿಸುತ್ತಿತ್ತು ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಪತ್ರಿಕಾಗೋ
ದೋಹಾ: ಇರಾನ್ ಆರಂಭಿಸಿರುವ ದಾಳಿಗಳ ಬಳಿಕ ತನ್ನ ದೇಶದತ್ತ ಹಾರಿಸಲಾದ ಬಹುಪಾಲು ಕ್ಷಿಪಣಿ ಮತ್ತು ಡ್ರೋನ್ಗಳನ್ನು ಯಶಸ್ವಿಯಾಗಿ ತಡೆಹಿಡಿಯಲಾಗಿದೆ ಎಂದು ಖತರ್ನ ರಕ್ಷಣಾ ಸಚಿವಾಲಯ ತಿಳಿಸಿದೆ. ದಾಳಿಗಳು ಪ್ರಾರಂಭವಾದ ನಂತರ ದೇ
ವಾಷಿಂಗ್ಟನ್: ಸೌದಿ ಅರೇಬಿಯಾದ ರಿಯಾದ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲಿನ ದಾಳಿಗೆ ಅಮೆರಿಕದ ಪ್ರತಿಕ್ರಿಯೆ ಶೀಘ್ರದಲ್ಲೇ ಹೊರಬೀಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ ಎಂದು ನ್ಯೂಸ್ನೇಷನ್ ವರ
ಬಗ್ದಾದ್: ಇರಾಕ್ನ ಕುರ್ದಿಶ್ ಸ್ವಾಯತ್ತ ಪ್ರದೇಶದ ರಾಜಧಾನಿ ಎರ್ಬಿಲ್ ನಲ್ಲಿ ಅಮೆರಿಕ ಸೈನಿಕರು ವಾಸಿಸುತ್ತಿದ್ದರೆಂದು ಹೇಳಲಾಗಿರುವ ಹೋಟೆಲ್ ಮೇಲೆ ಡ್ರೋನ್ ದಾಳಿ ನಡೆಸಿರುವುದಾಗಿ ‘ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರ
ಅಬುಧಾಬಿ: ದುಬೈ ಸಮೀಪ ಆಸ್ಟ್ರೇಲಿಯಾದ ಪಡೆಗಳು ಬಳಸುತ್ತಿದ್ದ ಅಲ್ ಮಿನ್ಹಾದ್ ವಾಯುನೆಲೆಯನ್ನು ಗುರಿಯಾಗಿಸಿಕೊಂಡು ಇರಾನ್ ಪಡೆಗಳು ದಾಳಿ ನಡೆಸಿವೆ ಎಂದು ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ತಿಳಿಸಿದ್ದಾರೆ. ಮ
ಅಬುಧಾಬಿ/ದುಬೈ/ರಿಯಾದ್: ಗಲ್ಫ್ ಪ್ರದೇಶದಲ್ಲಿ ಉಲ್ಬಣಗೊಂಡಿರುವ ಭದ್ರತಾ ಪರಿಸ್ಥಿತಿಯ ನಡುವೆ ಯುಎಇ ಹಾಗೂ ಸೌದಿ ಅರೇಬಿಯಾಕ್ಕೆ ತೆರಳುತ್ತಿದ್ದ ಹಲವು ಅಂತರಾಷ್ಟ್ರೀಯ ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಗಿದೆ ಎಂದು
ರಿಯಾದ್: ಸೌದಿ ಅರೇಬಿಯಾದ ವಿವಿಧ ನಗರಗಳಲ್ಲಿ ವಾಸಿಸುತ್ತಿರುವ ಅಮೆರಿಕ ನಾಗರಿಕರು ತಕ್ಷಣವೇ ಆಶ್ರಯ ತಾಣಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ರಿಯಾದ್ ನಲ್ಲಿರುವ ಅಮೆರಿಕ ರಾಯಭಾರ ಕಚೇರಿಗೆ ಮುಂದಿನ ಸೂಚನೆ ಬರುವವರೆಗೆ ಭೇಟಿ ನೀ
ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೈನಿಕ ಅಭಿಯಾನದ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ದೇಶದ ಸಾರ್ವಜನಿಕರನ್ನು ಉದ್ದೇಶಿಸಿ ನೇರವಾಗಿ ಮಾತನಾಡಿದರು. ಇದುವರೆಗೆ ಈ ಕಾರ್ಯಾಚರಣೆಗೆ ಸಂಬಂಧ
ಕುವೈತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಸಂದರ್ಭದಲ್ಲೇ ಕುವೈತ್ ನಲ್ಲಿರುವ ಅಮೆರಿಕದ ಮಿಲಿಟರಿ ನೆಲೆಯ ಮೇಲೆ ಇರಾನ್ ದಾಳಿ ಆರಂಭಿಸಿದೆ ಎಂದು Aljazeera ವರದಿ ಮಾಡಿದೆ. ಕುವೈತ್ನಲ್ಲಿ ಅಮೆರಿಕದ ಮಿಲಿಟರಿ ನೆಲೆ
ರಿಯಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿರುವ ಅಮೆರಿಕದ ರಾಯಭಾರ ಕಚೇರಿಯ ಮೇಲೆ ಎರಡು ಡ್ರೋನ್ಗಳು ದಾಳಿ ನಡೆಸಿದ ಪರಿಣಾಮ ಸ್ಫೋಟ ಸಂಭವಿಸಿ ಸೀಮಿತ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾ
ವಾಯುಪ್ರದೇಶ ಮುಚ್ಚಿದ ನಡುವೆ ಖತರ್ ಮಹತ್ವದ ನಿರ್ಧಾರ
ಅಬುಧಾಬಿ: ಇರಾನ್ ನಿಂದ ಹಾರಿಸಲಾದ ಹೊಸ ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿಯನ್ನು ಎದುರಿಸುತ್ತಿರುವುದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಮಂಗಳವಾರ ಅಧಿಕೃತವಾಗಿ ತಿಳಿಸಿದೆ. ಕ್ಷಿಪಣಿಗಳನ್ನು ತಡೆಹಿಡಿಯಲು ದೇಶದ ವಾಯು ರಕ್
ದೋಹಾ: ಖತರ್ ರಾಜಧಾನಿ ದೋಹಾದಲ್ಲಿ ಮಧ್ಯರಾತ್ರಿ ಬಳಿಕ ಸರಣಿ ಭಾರೀ ಸ್ಫೋಟಗಳು ಸಂಭವಿಸಿವೆ ಎಂದು Aljazeera ವರದಿ ಮಾಡಿದೆ. ಸ್ಥಳೀಯ ಸಮಯದಂತೆ (22:40 GMT) ಬೆಳಗಿನ ಜಾವ ಸುಮಾರು 1:40 ಗಂಟೆಯ ವೇಳೆಗೆ ನಗರದಲ್ಲಿ ಕನಿಷ್ಠ ಐದು ಸ್ಫೋಟಗಳ ಶಬ್ದ ಕೇಳಿ
ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕ–ಇಸ್ರೇಲ್ ದಾಳಿಗಳ ನಡುವೆಯೇ ಮಧ್ಯಪ್ರಾಚ್ಯದ ಒಂದು ಡಝನ್ ಗೂ ಹೆಚ್ಚು ರಾಷ್ಟ್ರಗಳಿಂದ ತಕ್ಷಣವೇ ನಿರ್ಗಮಿಸುವಂತೆ ಅಮೆರಿಕ ವಿದೇಶಾಂಗ ಇಲಾಖೆ ತನ್ನ ನಾಗರಿಕರಿಗೆ ತುರ್
ಇರಾನ್ ನಲ್ಲಿ ಮೃತಪಟ್ಟವರ ಸಂಖ್ಯೆ 555ಕ್ಕೆ ಏರಿಕೆ: ರೆಡ್ ಕ್ರೆಸೆಂಟ್ ವರದಿ
ಬೆಂಗಳೂರು, ಮಾ.2: ಅಮೆರಿಕಾ ಮತ್ತು ಇಸ್ರೇಲ್ ಏಕಪಕ್ಷೀಯವಾಗಿ ಇರಾನ್ ಮೇಲೆ ನಡೆಸಿರುವ ಬಾಂಬ್ ಮತ್ತು ಕ್ಷಿಪಣಿ ದಾಳಿ ಖಂಡನೀಯ. ಇದು ಇರಾನ್ನ ಸಾರ್ವಭೌಮತ್ವ ಮತ್ತು ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ ಎಂದು ಜಾಗೃತ ನಾಗರಿಕರ
ಮಡಿಕೇರಿ, ಮಾ.2: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದೆ. ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಪುತ್ತೂರಿನ ಅನಂತರಾಜ ಗೌಡ, ಅರೆಭಾಷಿಕ ಸಂಘಟನಾ ಕ್ಷೇತ್ರದ
ಆಂದ್ರಪ್ರದೇಶದ ಮಾಜಿ ಸ್ಪೀಕರ್ ದಿ. ದುಡ್ಡಿಳ್ಳ ಶ್ರೀಪಾದ್ ರಾವ್ ಜಯಂತಿ ಆಚರಣೆ
ಕೋಲಾರ, ಮಾ.2: ಕೌಟುಂಬಿಕ ಕಲಹದ ಹಿನ್ನೆಲೆ ಇಬ್ಬರು ಮಕ್ಕಳೊಂದಿಗೆ ತಾಯಿ ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಅದೃಷ್ಟವಶಾತ್ ತಾಯಿ ರಕ್ಷಣೆಯಾಗಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ
ಬೆಂಗಳೂರು, ಮಾ.2: ನೇಮಕಾತಿ ವಿಚಾರವಾಗಿ ವಿಶ್ವ ವಿದ್ಯಾನಿಲಯವನ್ನು ಘಟಕವಾಗಿ ಮಾಡಿದರೆ ಶೋಷಿತ ಸಮುದಾಯದ ಯಾರಿಗೂ ಅನ್ಯಾಯವಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ
ಬೆಂಗಳೂರು, ಮಾ. 2: ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ (ಸಿಪಿಎಂ) ಕರ್ನಾಟಕ ರಾಜ್ಯ ಸಮಿತಿಯ ಮಾಜಿ ಕಾರ್ಯದರ್ಶಿ ಮಂಡಳಿ ಸದಸ್ಯರೂ, ಕೃಷಿ ಕೂಲಿಕಾರ ಸಂಘದ ಮಾಜಿ ರಾಜ್ಯಾಧ್ಯಕ್ಷ ನಿತ್ಯಾನಂದ ಸ್ವಾಮಿ(77) ಅವರು ಸೋಮವಾರ ನಿಧನರಾಗಿದ್
ಬೆಂಗಳೂರು, ಮಾ.2: ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ವಿಶ್ವದ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ವಿಜ್ಞಾನಿಗಳು, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಅವರಿಗೆ ಪ
ಮಂಗಳೂರು: ನಗರದ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿಯ ಮಹತ್ವಾಕಾಂಕ್ಷೆಯ ಪ್ರೀಮಿಯಂ ವಸತಿ ಯೋಜನೆ ‘ರುದ್ರಾಕ್ಷ್’ ಹೈ ಲಿವಿಂಗ್ ಲಕ್ಸುರಿ ಹೋಮ್ಸ್, ಕೊಟ್ಟಾರದ ಇನ್ಫೋಸಿಸ್ ಸಮೀಪ ನಿರ್ಮಾಣವಾಗುತ್ತಿದೆ. ವೇಗವಾಗಿ
ಕನಕಗಿರಿ: ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಗೈರು ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಓರ್ವ ಸದಸ್ಯನ ಮೇಲೆ ನೂರಾರು ಜನರ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಪ.ಪಂ ಅ
ತಿರುವನಂತಪುರಂ: ಅಪ್ರಾಪ್ತ ಬಾಲಕಿಯ ಮೇಲೆ ಪದೇಪದೇ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 37 ವರ್ಷದ ತಿರುವಳ್ಳಂನ ವೆಟ್ಟಕಲ್ಲು ನಿವಾಸಿಗೆ ತ್ವರಿತ ವಿಶೇಷ ನ್ಯಾಯಾಲಯ 50 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಸಂತ್ರಸ್ತೆ
ಕೋಲ್ಕತ್ತಾ ಪ್ರೀಸ್ಕೂಲ್ನಲ್ಲಿ ನಡೆದ ಘಟನೆ
ಮುಂದುವರಿದ ಸ್ಥಾನ ಹಂಚಿಕೆ ಮಾತುಕತೆ:
ಪುತ್ತೂರು : ಕರ್ನಾಟಕ ನ್ಯಾಯಾಂಗ ಇಲಾಖೆ ಮತ್ತು ರಾಜ್ಯ ಉಚ್ಚ ನ್ಯಾಯಾಲಯವು ನಡೆಸಿದ ಸಿವಿಲ್ ನ್ಯಾಯಾಧಿಶರ ನೇಮಕಾತಿ ಪರೀಕ್ಷೆಯಲ್ಲಿ ನೇಮಕಗೊಂಡ ಕೊಂಬೆಟ್ಟು ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಮಂಜು
ಹರಪನಹಳ್ಳಿ, ಮಾ.2: ತಾಲ್ಲೂಕಿನ ಚಿಕ್ಕಮೇಗಳಗೆರೆ ಗ್ರಾಮದ ಸರ್ವೇ ನಂ.578ರಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಸ್ಥಳೀಯರು ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರ
ಮಂಗಳೂರು : ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟಿಸುವುದಾಗಿ ಸಾಮಾಜಿಕ ಜಾಲ ತಾಣದಲ್ಲಿ ಶಂಕರ್ ಎಂಬ ಹೆಸರಿನಲ್ಲಿ ಸಂದೇಶ ಹಾಕಿದ ಕಿಡಿಗೇಡಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಪೊಲೀ
ಅಹ್ಮದಾಬಾದ್, ಮಾ.2: ಖಾಸಗಿ ಶಾಲೆಗಳು ವಿಧಿಸುತ್ತಿರುವ ದುಬಾರಿ ಶುಲ್ಕಗಳು ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, ಕಳೆದ ಎರಡು ವರ್ಷಗಳಲ್ಲಿ ಗುಜರಾತ್ ನಲ್ಲಿ 75 ಸರಕಾರಿ ಪ್ರಾಥಮಿಕ ಶಾಲೆಗಳು ಮುಚ್ಚುಗಡೆಗೊಂಡಿರುವುದನ್ನು ರಾಜ್ಯ
ಬೈರುತ್, ಮಾ. 2: ಲೆಬನಾನ್ ನ ರಾಜಧಾನಿ ಬೈರುತ್ ದಕ್ಷಿಣ ಉಪನಗರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ರಾತ್ರೋರಾತ್ರಿ ವಾಯುದಾಳಿಯಲ್ಲಿ ಫೆಲೆಸ್ತೀನಿನ ಇಸ್ಲಾಮಿಕ್ ಜಿಹಾದ್ ಸಂಘಟನೆಯ ಹಿರಿಯ ಕಮಾಂಡರ್ ಹತ್ಯೆಯಾಗಿದ್ದಾ
ಬೆಂಗಳೂರು, ಮಾ.2: ಕರ್ನಾಟಕ ವಿಧಾನ ಪರಿಷತ್ತಿನ ನೂರ ಐವತ್ತೆಂಟನೆಯ ಮುಂದುವರೆದ ಅಧಿವೇಶನವು ಮಾ.6 ರಿಂದ ಆರಂಭವಾಗಲಿದೆ ಎಂದು ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪ್ರಕಟಿಸಿದ್ದಾರೆ. ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪ
ಬೆಂಗಳೂರು, ಮಾ.2: ಇತ್ತೀಚೆಗೆ ನಾಪತ್ತೆಯಾಗಿದ್ದ 10 ವರ್ಷದ ಬಾಲಕಿಯೊಬ್ಬಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದು, ಆಕೆಯ ಪೋಷಕರಿಗೆ ಒಪ್ಪಿಸಿದ್ದಾರೆ. ಮಾ.1ರಂದು ರಾತ್ರಿ 11 ಗಂಟೆಯ ಸುಮಾರಿಗೆ
ಬೆಂಗಳೂರು : ಮಾಜಿ ಪ್ರಿಯಕರನನ್ನು ಹತ್ಯೆಗೈದ ಆರೋಪದ ಮೇಲೆ ಕಿರುತೆರೆ ನಟಿ ಸೇರಿ ಮೂವರನ್ನು ಬಾಗಲಗುಂಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಬಾಗಲಗುಂಟೆ ಠಾಣಾ ವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ಇತ್ತೀಚಿಗೆ ನಡೆದ
ಮಂಗಳೂರು, ಮಾ.2: ನಗರದಲ್ಲಿ ಬಹು ವರ್ಷಗಳಿಂದ ಸಾರ್ವಜನಿಕರು ಸಾಕಷ್ಟು ಟ್ರಾಫಿಕ್ ಸಮಸ್ಯೆ ಹಾಗೂ ಕಿರಿಕಿರಿ ಅನುಭವಿಸುತ್ತಿದ್ದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆಯನ್ನು ಚತುಷ್ಪಥವಾಗಿ ಅಭಿವೃದ್ದಿಪಡಿಸಲು ದಕ್ಷಿಣ ರೈಲ್ವ
ಹೊಸದಿಲ್ಲಿ,ಮಾ.2: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಸೌದಿ ಆರೇಬಿಯದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಹಾಗೂ ಬಹರೈನ್ ಕಿಂಗ್ ಹಮಾದ್ ಬಿನ್ ಇಸಾ ಅಲ್ ಖಲೀಫಾ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಗಲ್ಫ್ ರಾಷ್ಟ್ರಗಳ ಮೇಲೆ ಇ
ವಾಷಿಂಗ್ಟನ್, ಮಾ. 2: ಇರಾನ್ ವಿರುದ್ಧ ಅಮೆರಿಕ ಮಾಡುತ್ತಿರುವ ಮಿಲಿಟರಿ ದಾಳಿಯ ಆರಂಭಿಕ ಹಂತದಲ್ಲೇ ಇರಾನಿನ 49 ನಾಯಕರನ್ನು ಹತ್ಯೆ ಮಾಡಲಾಗಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು Aljazeera ವರದಿ ಮಾಡ
ಶಿವಮೊಗ್ಗ : ತಮ್ಮ ಕಚೇರಿಯ ಸಿಬ್ಬಂದಿಯಿಂದಲೇ 1 ಲಕ್ಷ ರೂ. ಲಂಚ ಪಡೆದ ಭದ್ರಾವತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಅವರು ಮಧ್ಯವರ್ತಿ ಜೊತೆಗೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಭದ್ರಾವತಿ ಬಿಇ
ಟೆಹ್ರಾನ್, ಮಾ.2: ತಮ್ಮ ದೇಶದ ಮಿಲಿಟರಿ ಘಟಕಗಳು ಈಗ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿವೆ ಮತ್ತು ಒಮಾನ್ನಲ್ಲಿ ನಡೆದ ದಾಳಿ ಇರಾನ್ ಸರಕಾರದ ಆಯ್ಕೆಯಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಪ್ರತಿಪಾದಿಸಿದ್
ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ಉದ್ಯೋಗಿ
ವಾಷಿಂಗ್ಟನ್, ಮಾ.2: ಸೋಮವಾರ ಬೆಳಿಗ್ಗೆ ಕುವೈತ್ ನಲ್ಲಿ ಪತನಗೊಂಡ ಅಮೆರಿಕದ ಮೂರು ಎಫ್-15 ಯುದ್ದವಿಮಾನಗಳನ್ನು ಕುವೈತ್ ನ ವಾಯುರಕ್ಷಣಾ ವ್ಯವಸ್ಥೆ ಪ್ರಮಾದವಶಾತ್ ಹೊಡೆದುರುಳಿಸಿದೆ ಎಂದು ಅಮೆರಿಕದ ಮಿಲಿಟರಿ ಸೋಮವಾರ ಹೇಳಿದೆ.
ಬಳ್ಳಾರಿ/ಕಂಪ್ಲಿ: ಪಟ್ಟಣದ ಬಿಎಸ್ವೈ ಗಾರ್ಡನ್ನಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಆಯೋಜಿಸಿದ್ದ ಸರ್ವಧರ್ಮೀಯ ಇಫ್ತಾರ್ ಕೂಟದ ಜಾಗೃತಿ ಸಭೆ ಭಾನುವಾರ ಸಂಜೆ ನಡೆಯಿತು. ಇಲಕಲ್ನ ನಿವೃತ್ತ ಶಿಕ್ಷಕ ಕಂದಗಲ್ ಲಾಲ್ಹುಸೇನ್ ಸಾಬ್ ಮ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮತ್ತು ಲನಿರ್ಂಗ್ ಲಿಂಕ್ಸ್ ಫೌಂಡೇಶನ್ನ ಸಹಯೋಗದಲ್ಲಿ ’ರಾಷ್ಟ್ರೀಯ ವಿಜ್ಞ್ಞಾನ ದಿನಾಚರಣೆ’ಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯ
ಕಲಬುರಗಿ: 2024-25 ಹಾಗೂ 2025-26 ಸಾಲಿನ ಬಾಕಿ ಇರುವ ಎಲ್ಲಾ ಬೆಳೆ ವಿಮೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನ
ಉಡುಪಿ, ಮಾ.2: ಶಾಲಾ ಶಿಕ್ಷಣ ಇಲಾಖೆ ವತಿುಂದ 2026-27ನೇ ಸಾಲಿನ ಆರ್.ಟಿ.ಇ ದಾಖಲಾತಿಗೆ ಸಂಬಂಧಿ ಸಿದಂತೆ ಆರ್.ಟಿ.ಇ ಹೆಲ್ಪ್ ಡೆಸ್ಕ್ ಅನ್ನು ರಚಿಸಲಾಗಿದ್ದು, ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿಯ ಈ ಕೆಳಗಿನವರನ್ನು ಸಂಪರ್ಕಿಸಬಹ
ಲಕ್ನೊ, ಮಾ. 2: ಇಲ್ಲಿನ ಬಕ್ಷಿ ಕಾ ತಲಾಬ್ (ಬಿಕೆಟಿ) ಪ್ರದೇಶದಲ್ಲಿರುವ ವೆಜ್ ಬಿರಿಯಾನಿ ಅಂಗಡಿಯ ಫ್ರೀಝರ್ನಲ್ಲಿ 35 ವರ್ಷದ ವ್ಯಕ್ತಿಯೋರ್ವರ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್
ಬೀದರ್: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆ ಬೀದರ್ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರ ಹೆಚ್ಚಿನ ಮಾ
ಹೊಸದಿಲ್ಲಿ,ಮಾ.2: ಕೃತಕ ಬುದ್ದಿಮತ್ತೆ (ಎಐ)ಯನ್ನು ಬಳಸಿಕೊಂಡು ವಿಚಾರಣಾ ನ್ಯಾಯಾಲಯವು ತೀರ್ಪುಗಳನ್ನು ನೀಡುವುದರ ಕುರಿತು ಸುಪ್ರೀಂಕೋರ್ಟ್ ಸೋಮವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ. ನ್ಯಾಯದಾನ ಪ್ರಕ್ರಿಯೆಯ ಸಮಗ್ರತೆ ಮೇಲೆ ಇದು
ಬೀದರ್ : ಕಳಪೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಗುತ್ತಿಗೆದಾರ ಗೋಳಯ್ಯ ಹಿರೇಮಠ ವಿರುದ್ಧ ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ್ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಚಿಟಗುಪ್ಪ ತಾಲೂಕಿನ ಹಿಪ್ಪರಗಾ ಕ್ರಾಸ್ ಬಳಿ ಸೋಮವ
ಸಂಘರ್ಷ ಮುಂದುವರಿದರೆ ಇನ್ನಷ್ಟು ಏರಿಕೆ ಸಾಧ್ಯತೆ
ದಶಕಗಳ ಬಳಿಕ ಶಸ್ತ್ರಾಗಾರ ವಿಸ್ತರಣೆ; ಮಿತ್ರ ರಾಷ್ಟ್ರಗಳ ಭದ್ರತೆಗೆ ಬಲ ನೀಡುವ ಸಂದೇಶ
ಹುಮನಾಬಾದ್: ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡದೇ ಎಲ್ಲರೂ ಸೇರಿ ಕೆಲಸ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದರೂ, ಪೊಲೀಸ್ ಅಧಿಕಾರಿಗಳ ದುರ್ಬಳಕೆ ಮೂಲಕ ಶಾಸಕರನ್ನೇ ಬಂಧಿಸಲಾಗಿದೆ ಎಂದು ಶಾಸಕ ಸಿದ್
ಮೂಡುಬಿದಿರೆ: ವಿಜ್ಞಾನವೆಂಬುದು ನಿನ್ನೆ, ಇಂದಿನ ಮತ್ತು ನಾಳೆಯ ನಡುವೆ ಸೇತುವೆಯಾಗಿರುವ ಶಕ್ತಿ. ಪ್ರಕೃತಿಯ ಸೌಂದರ್ಯವನ್ನು ಅರಿತು ಅನುಭವಿಸುವುದೇ ವಿಜ್ಞಾನ. ಶ್ರಮ, ಸಮರ್ಪಣೆ ಮತ್ತು ಕ್ರಮಬದ್ಧ ಅಧ್ಯಯನದ ಮೂಲಕ ಯಾವುದೇ ವಿದ್ಯ
ಮೂಡುಬಿದಿರೆ: ಕವ್ವಾಲಿ ಕೇವಲ ಸಂಗೀತ ಪ್ರಕಾರವಲ್ಲ; ಅದು ಆಧ್ಯಾತ್ಮಿಕ ಅನುಭವ. ಮನಸ್ಸಿಗೆ ಶಾಂತಿ, ಸಮಾಜಕ್ಕೆ ಏಕತೆ ಮತ್ತು ಸಂಸ್ಕೃತಿಗೆ ಶ್ರೀಮಂತಿಕೆ ನೀಡುವ ಪರಂಪರೆ ಎಂದು ಆಳ್ವಾಸ್ ಮಹಿಳಾ ಘಟಕ ‘ಸಕ್ಷಮ’ದ ಸಂಚಾಲಕಿ ಹಾಗೂ ಆಳ್ವ
ಹೊಸದಿಲ್ಲಿ, ಮಾ. 2: ಇರಾನ್ನ ಸರ್ವೋಚ್ಛ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ಜನರು ಸೋಮವಾರ ಕೂಡ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆದಿದ್ದು, ಶ್ರೀನಗರದ ಬಟಮಾಲು ಪ್ರದೇಶದಲ್
ಕಲಬುರಗಿ: ಕಲಬುರಗಿ ನಗರ ಮತ್ತು ಜಿಲ್ಲೆಯಾದ್ಯಂತ ಇದೇ ಮಾ.3 ಮತ್ತು 4 ರಂದು ಹೋಳಿ ಹಬ್ಬ ಶಾಂತಿಯುತವಾಗಿ ಅಚರಿಸುವ ನಿಟ್ಟಿನಲ್ಲಿ ಮಾ.3ರ ಮಧ್ಯಾಹ್ನ 3 ಗಂಟೆಯಿಂದ ಮಾ.ರ ಮಧ್ಯರಾತ್ರಿ 12 ಗಂಟೆ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್
ಯುದ್ಧದ ಸ್ವರೂಪವನ್ನೇ ಬದಲಿಸಿದ ದೀರ್ಘಕಾಲೀನ ಸಂಘರ್ಷ
ಕಲಬುರಗಿ: ನಗರದ ವಿವೇಕಾನಂದ ನಗರದ ಶ್ರೀ ಓಂಕಾರೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ರವಿವಾರ ಸಂಜೆ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿಯನ್ನು ಅತ್ಯಂತ ಭಕ್ತಿಭಾವದಿಂದ ಹಾಗೂ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅ
ಟೆಹ್ರಾನ್, ಮಾ.2: ಶನಿವಾರ ಅಮೆರಿಕ-ಇಸ್ರೇಲ್ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಗಾಯಗೊಂಡಿದ್ದ ಇರಾನ್ನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈ ಅವರ ಪತ್ನಿ ಮನ್ಸೌರೆ ಖೋಜಸ್ತೆ ಬಗರ್ಜಾಡೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿರು
ಕಲಬುರಗಿ: ಹೊಲಕ್ಕೆ ಹೋಗಿ ಬರುವುದಾಗಿ ಹೇಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಚಿಂಚೋಳಿ ತಾಲ್ಲೂಕಿನ ದೋಟಿಕೊಳ ಗ್ರಾಮದಲ್ಲಿ ರವಿವಾರ ಪತ್ತೆಯಾಗಿದೆ. ದೋಟಿಕೊಳ ಗ್ರಾಮದ ಶರಣು ಗುಂಡಪ್ಪ ಭೋಸಗಿ (25) ಮೃತ ವ್ಯಕ್ತಿ ಎಂದು ತಿಳ
ಉಡುಪಿ, ಮಾ.2: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಫೆ.27 ಮತ್ತು 28ರಂದು ಒಟ್ಟು ಎಂಟು ಸಾಕ್ಷಿಗಳ ಮುಖ್ಯ ವಿಚಾರಣೆ ಹಾಗೂ ಪಾಟಿ ಸವಾಲು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲ
ಉಡುಪಿ, ಮಾ.2: ಈ ವರ್ಷದ ಒಂದೇ ಚಂದ್ರಗ್ರಹಣ ಮಾ.3ರ ಹುಣ್ಣಿಮೆಯ ದಿನ ಕಾಣಲಿದೆ. ಆದರೆ ಭಾರತೀಯ ರಿಗೆ ಇದು ಗ್ರಹಣವೆಂದು ಅನಿಸುವುದಿಲ್ಲ. ಯಾಕೆಂದರೆ ಈ ಗ್ರಹಣ ಸಂಪೂರ್ಣ ಮುಗಿಯುವ ಹಂತದಲ್ಲಿ ಚಂದ್ರೋದ ಯವಾಗಲಿದೆ. ಇದರಿಂದ ನಮಗೆ ಗ್ರಹಣದ
ಉಡುಪಿ, ಮಾ.2: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರಾವ್ಯ ಖಾರ್ವಿ ಇವಳಿಗೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಕುಂದಾಪುರದ ವಸಂತ ಆಚಾರ್ಯ ಇವರು ತಮ್ಮ ತಾಯಿಯವರ ನೆನಪಿನಲ್ಲಿ, ಸುಮಾರು ಏಳು
ಉಡುಪಿ, ಮಾ.2: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಉಡುಪಿಗೆ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು, ಸುಸಜ್ಜಿತ ಜಿಲ್ಲಾಸ್ಪತ್ರೆಯ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಉದ್ಘಾಟನೆ, ಬ್ರಹ್ಮಾ
ಸೇಡಂ: ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿರುವುದು ಸೋಮವಾರ ವರದಿಯಾಗಿದೆ. ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ ರೆಡ್ಡಿ (56) ಎ

30 C