SENSEX
NIFTY
GOLD
USD/INR

Weather

24    C
...
ಅಮೆರಿಕ ಅಧ್ಯಕ್ಷರ ಯುದ್ಧಾಧಿಕಾರ ನಿರ್ಣಯದ ಮೇಲೆ ಸೆನೆಟ್ ನಲ್ಲಿ ಇಂದು ಮತದಾನ

ಇರಾನ್ ವಿರುದ್ಧ 'ಟ್ರಂಪ್ ಮಿಲಿಟರಿ' ಕಾರ್ಯಾಚರಣೆಗೆ ಅಂಕುಶ?

4 Mar 2026 9:20 am
ಇರಾನ್‌ ದಾಳಿ: ಮೃತ ಸೈನಿಕರ ಹೆಸರು ಬಹಿರಂಗಪಡಿಸಿದ ಅಮೆರಿಕ

ವಾಷಿಂಗ್ಟನ್: ಇರಾನ್ ಜತೆಗಿನ ಸಂಘರ್ಷದ ವೇಳೆ ಕುವೈತ್‌ನಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಮೃತಪಟ್ಟ ಆರು ಅಮೆರಿಕನ್ ಸೈನಿಕರ ಪೈಕಿ ನಾಲ್ವರ ಹೆಸರನ್ನು ಅಮೆರಿಕ ಬಹಿರಂಗಪಡಿಸಿದೆ. ಎಲ್ಲ ನಾಲ್ವರು ಸಂತ್ರಸ್ತರು ಸೇನೆಯ ಮೀಸಲು ಸೈನ

4 Mar 2026 9:10 am
ತನ್ನ ಪಕ್ಷವನ್ನು ಶುಚಿಗೊಳಿಸಲು ಕೇಜ್ರಿವಾಲ್ ಕಸಬರಿಕೆ ಬಳಸಲಿ

PC: x.com/ArvindKejriwal 2025ರಲ್ಲಿ ನಡೆದ ದಿಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಅರವಿಂದ ಕೇಜ್ರಿವಾಲ್ ಪಾಲಿಗೆ ತಡವಾಗಿ ಹೊರ ಬಿದ್ದಿದೆ. ಅಬಕಾರಿ ಹಗರಣದಲ್ಲಿ ತನಗೂ, ತನ್ನ ಸಹೋದ್ಯೋಗಿಗಳಿಗೂ ಸಿಕ್ಕಿದ ಕ್ಲೀನ್ ಚಿಟ್‌ನಿಂದ ಅವರು ತಕ್ಷಣಕ್ಕೆ

4 Mar 2026 9:09 am
Saudi Arabia | 9 ಡ್ರೋನ್‌ಗಳನ್ನು ಹೊಡೆದುರುಳಿಸಿದ ವಾಯು ರಕ್ಷಣಾ ಪಡೆ

ರಿಯಾದ್: ಸೌದಿ ಅರೇಬಿಯಾದ ವಾಯುಪ್ರದೇಶವನ್ನು ಪ್ರವೇಶಿಸಲು ಯತ್ನಿಸಿದ 9 ಡ್ರೋನ್‌ ಗಳನ್ನು ದೇಶದ ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ ಎಂದು ಸೌದಿ ಅರೇಬಿಯಾದ ರಕ್ಷಣಾ ಸಚಿವಾಲಯ ತಿಳಿಸಿದೆ. ದೇಶದ ಭದ್ರತೆಯನ್ನು ಗಮನದಲ್ಲಿ

4 Mar 2026 8:50 am
ಇರಾನ್‌ ನ ಸರ್ವೋಚ್ಚ ನಾಯಕನಾಗಿ ಮೊಜ್ತಬಾ ಖಾಮಿನೈ ನೇಮಕ

ಟೆಹ್ರಾನ್: ಇರಾನಿನ ಮಾಜಿ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಅವರ ಪುತ್ರ ಮೊಜ್ತಬಾ ಖಾಮಿನೈ ಅವರನ್ನು ಇರಾನ್‌ನ ಹೊಸ ಸರ್ವೋಚ್ಚ ನಾಯಕರಾಗಿ ನೇಮಕ ಮಾಡಲಾಗಿದೆ ಎಂದು ಬುಧವಾರದ ಮಾಧ್ಯಮ ವರದಿ ತಿಳಿಸಿದೆ. ಇರಾನ್‌ನ ತಜ್ಞರ ಸಭ

4 Mar 2026 8:20 am
Uttarpradesh| ಯಮುನಾ ಎಕ್ಸ್‌ಪ್ರೆಸ್ ಹೈವೇಯಲ್ಲಿ ಅಪಘಾತ ; ಆರು ಮಂದಿ ಮೃತ್ಯು

ಆಗ್ರಾ: ಹೋಳಿ ಹಬ್ಬಕ್ಕಾಗಿ ಮನೆಗೆ ಬರುತ್ತಿದ್ದ ವ್ಯಾನ್ ಗೆ ಬಸ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಎರಡು ದಂಪತಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ

4 Mar 2026 7:33 am
Oman | ಮಸ್ಕತ್ ಸಮೀಪ ಹಡಗಿನ ಬಳಿ ಸ್ಫೋಟ: ವರದಿ

ಮಸ್ಕತ್: ಒಮಾನ್ ರಾಜಧಾನಿ ಮಸ್ಕತ್‌ ನ ಪೂರ್ವ ಭಾಗದಲ್ಲಿ ಸಾಗುತ್ತಿದ್ದ ವಾಣಿಜ್ಯ ಹಡಗಿನ ಸಮೀಪ ಸ್ಫೋಟ ಸಂಭವಿಸಿರುವ ಬಗ್ಗೆ ಯುಕೆ ಮೆರಿಟೈಮ್ ಟ್ರೇಡ್ ಆಪರೇಷನ್ಸ್‌ (UKMTO) ಮಾಹಿತಿ ನೀಡಿದೆ. ಮಸ್ಕತ್‌ ನಿಂದ ಸುಮಾರು 137 ನಾಟಿಕಲ್ ಮೈಲು

4 Mar 2026 6:04 am
ನಾಗರಿಕರ ಪಾಲಿಗೆ ಭಯಾನಕವಾಗುತ್ತಿರುವ ಮಧ್ಯಪ್ರಾಚ್ಯದ ಯುದ್ಧ: ವಿಶ್ವಸಂಸ್ಥೆ ಕಳವಳ

ನ್ಯೂಯಾರ್ಕ್: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಯುದ್ಧ ಪರಿಸ್ಥಿತಿ ಸುಮಾರು ಒಂದು ಡಝನ್ ದೇಶಗಳ ನಾಗರಿಕರಿಗೆ ‘ಹೆಚ್ಚಾಗಿ ಭಯಾನಕ’ವಾಗಿ ಪರಿಣಮಿಸಿದೆ ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಮುಖ್ಯಸ್ಥ ಟಾಮ್ ಫ್ಲೆಚರ

4 Mar 2026 5:55 am
ಗಲ್ಫ್‌ ನಿಂದ ಏರ್ ಲಿಫ್ಟ್ ಗೆ ಒಮಾನ್ ವಾಯುಪ್ರದೇಶ ಬಳಸಲು ಅನುಮತಿಗೆ ಕೆನಡಾ ಮನವಿ

ಟೊರೊಂಟೊ: ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಅಲ್ಲಿರುವ ಕೆನಡಿಯನ್ನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಒಮಾನ್‌ ನ ವಾಯುಪ್ರದೇಶ ಬಳಸಲು ಅವಕಾಶ ನೀಡುವಂತೆ ಕೆನಡಾ ಸರ್ಕಾರ ಮನವಿ ಮಾಡಿ

4 Mar 2026 5:50 am
ತಕ್ಷಣ ಇರಾಕ್ ತೊರೆಯಿರಿ: ತನ್ನ ನಾಗರಿಕರಿಗೆ ಅಮೆರಿಕದ ರಾಯಭಾರಿ ಕಚೇರಿ ತುರ್ತು ಸೂಚನೆ

ಬಾಗ್ದಾದ್: ಇರಾಕ್‌ ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯು ಅಲ್ಲಿನ ಅಮೆರಿಕದ ನಾಗರಿಕರಿಗೆ ತಕ್ಷಣ ದೇಶ ತೊರೆಯುವಂತೆ ಸೂಚಿಸಿದೆ. ಜೊತೆಗೆ, “ಯಾವುದೇ ಕಾರಣಕ್ಕೂ” ಇರಾಕ್‌ ಗೆ ಪ್ರಯಾಣಿಸಬಾರದು ಎಂದು ಕಠಿಣ ಎಚ್ಚರಿಕೆ ನೀಡಿದೆ ಎ

4 Mar 2026 5:08 am
Qatar | ಅಮೆರಿಕದ ಪಡೆಗಳಿರುವ ಅಲ್ ಉದೈದ್ ವಾಯುನೆಲೆಗೆ ಅಪ್ಪಳಿಸಿದ ಇರಾನ್ ಕ್ಷಿಪಣಿ

ದೋಹಾ: ಖತರ್‌ ನ ಅಲ್ ಉದೈದ್ ವಾಯುನೆಲೆಯನ್ನು ಗುರಿಯಾಗಿಸಿ ಇರಾನ್‌ ನಿಂದ ಎರಡು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಲಾಗಿದೆ ಎಂದು ಖತರ್ ರಕ್ಷಣಾ ಸಚಿವಾಲಯ ತಿಳಿಸಿದೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಎಂ

4 Mar 2026 4:41 am
ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್‌ ಗಳಿಗೆ ಅಮೆರಿಕ ನೌಕಾಪಡೆಯ ಬೆಂಗಾವಲು: ಟ್ರಂಪ್ ಘೋಷಣೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುವ ತೈಲ ಟ್ಯಾಂಕರ್‌ ಗಳಿಗೆ ಅಮೆರಿಕದ ನೌಕಾಪಡೆಯು ಭದ್ರತಾ ಬೆಂಗಾವಲು ಒದಗಿಸಲಿದೆ ಎಂದು ಅಮೆರಿಕ ಅಧ್ಯಕ

4 Mar 2026 4:36 am
ಬಾಗ್ದಾದ್ ವಿಮಾನ ನಿಲ್ದಾಣ ಸಮೀಪ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ

ಬಾಗ್ದಾದ್: ಇರಾಕ್ ರಾಜಧಾನಿ ಬಾಗ್ದಾದ್‌ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅನುಮಾನಾಸ್ಪದ ಡ್ರೋನ್‌ನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಇರಾಕ

4 Mar 2026 4:24 am
ಮಧ್ಯಪ್ರಾಚ್ಯದಿಂದ 9 ಸಾವಿರ ಅಮೆರಿಕನ್ನರ ಸ್ಥಳಾಂತರ: ವರದಿ

ವಾಷಿಂಗ್ಟನ್: ಇರಾನ್ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ದಾಳಿಗಳು ಆರಂಭವಾದ ನಂತರ ಮಧ್ಯಪ್ರಾಚ್ಯದಿಂದ ಸುಮಾರು 9 ಸಾವಿರ ಅಮೆರಿಕನ್ನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾ

4 Mar 2026 3:06 am
ಮಧ್ಯಪ್ರಾಚ್ಯ ಸಂಘರ್ಷ | ಖತರ್, ಯುಎಇ ನಾಯಕರೊಂದಿಗೆ ಝೆಲೆನ್ಸ್ಕಿ ಚರ್ಚೆ

ಇರಾನಿನ ಡ್ರೋನ್‌ ಮತ್ತು ಕ್ಷಿಪಣಿಗಳನ್ನು ಹೊಡೆದು ಹಾಕಲು ನೆರವಾಗಲಿರುವ ಉಕ್ರೇನ್

4 Mar 2026 2:11 am
ದುಬೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ದುಬೈ ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ ಮೇಲೆ ಡ್ರೋನ್ ದಾಳಿ ನಡೆದಿದೆ. ರಾಯಭಾರಿ ಕಚೇರಿಯ ಸುತ್ತಮುತ್ತಲಿನ ಪ್ರದೇಶದಿಂದ ಹೊಗೆ ಏರುತ್ತಿರುವುದನ್ನು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇ

4 Mar 2026 1:52 am
ಯಾವ ಗ್ರಹಣವೂ ಮನುಷ್ಯನ ಮೇಲೆ ದುಷ್ಪರಿಣಾಮ ಬೀರಲ್ಲ : ಹುಲಿಕಲ್ ನಟರಾಜ್

‘ನಮ್ಮ ನಡಿಗೆ-ವಿಜ್ಞಾನದೆಡೆಗೆ, ಮೂಢನಂಬಿಕೆ ತೊಲಗಲಿ-ವೈಚಾರಿಕತೆ ಬೆಳೆಯಲಿ’ ವೈಜ್ಞಾನಿಕ ಕಾರ್ಯಕ್ರಮ

4 Mar 2026 1:20 am
ಮಧ್ಯಪ್ರಾಚ್ಯದಲ್ಲಿ ಮಕ್ಕಳ ಮೇಲೆ ಯುದ್ಧದ ಪರಿಣಾಮ: ಅಮೆರಿಕ–ಇಸ್ರೇಲ್ ಕ್ರಮಗಳನ್ನು ಖಂಡಿಸಿದ ವಿಶ್ವಸಂಸ್ಥೆ

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇಸ್ರೇಲ್ ಮಿಲಿಟರಿ ಕಾರ್ಯಾಚರಣೆಯ ನಡುವೆಯೇ ಮಕ್ಕಳ ಮೇಲಿನ ಪರಿಣಾಮದ ಬಗ್ಗೆ ವಿಶ್ವಸಂಸ್ಥೆ ತೀವ್ರ ಆತಂಕ ವ್ಯಕ್ತಪಡಿಸಿದೆ. ಇರಾನ್‌ ನ ಮಿಲಿಟರಿ ಹಾಗೂ ನಾಗರಿಕ ಮೂಲಸೌಕರ್ಯಗಳ ಮೇಲೆ

4 Mar 2026 1:16 am
ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ. ಮೀಸಲಿಡಿ : ಮುಖ್ಯಮಂತ್ರಿಗೆ ಕೆಯುಡಬ್ಲೂಜೆ ಆಗ್ರಹ

ಬೆಂಗಳೂರು : ಮುಖ್ಯಮಂತ್ರಿಗಳ ಮಾಧ್ಯಮ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲ ಪತ್ರಕರ್ತರಿಗೂ ವಿಸ್ತರಿಸಬೇಕು. ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 100 ಕೋಟಿ ರೂ.ಅನುದಾನ ಬಜೆಟ್‍ನಲ್ಲಿ ಒದಗಿಸಬೇಕು ಎಂದು ಕರ್ನಾಟಕ ಕಾರ್ಯನಿ

4 Mar 2026 1:12 am
ದೂರು ದಾಖಲಿಸುವಲ್ಲಿ ವಿಳಂಬ ಖುಲಾಸೆಗೆ ಆಧಾರವಾಗದು; ಅಳಿಯನ ಕೊಂದ ಮಾವನ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು : ಕೊಲೆ ಪ್ರಕರಣದಲ್ಲಿ ದೂರು ದಾಖಲಿಸುವಲ್ಲಿ ಆಗಿರುವ ವಿಳಂಬವು ಆರೋಪಿಯನ್ನು ಖುಲಾಸೆಗೊಳಿಸಲು ಆಧಾರವಾಗುವುದಿಲ್ಲ. ಅಪರಾಧ ಕೃತ್ಯ ನಡೆದ ತಕ್ಷಣ ಸಂತ್ರಸ್ತರ ಕುಟುಂಬ ಗಾಯಾಳುವನ್ನು ಉಳಿಸುವ ಬಗ್ಗೆ ಕಾಳಜಿ ತೋರುತ್ತದ

4 Mar 2026 1:07 am
ಖಾಸಗಿ ಶಾಲೆಗಳ ಶುಲ್ಕ ಶೇ.15ರಷ್ಟು ಹೆಚ್ಚಳ

ಬೆಂಗಳೂರು : ಶಾಲಾ ಶಿಕ್ಷಕರ ವೇತನ ಪರಿಷ್ಕರಣೆ, ಮಾನ್ಯತಾ ಶುಲ್ಕ ಪಾವತಿ ಸೇರಿದಂತೆ ವಿವಿಧ ಕಾರಣಗಳಿಂದ ಖಾಸಗಿ ಶಾಲೆಗಳು 2026-27ನೇ ಶೈಕ್ಷಣಿಕ ಸಾಲಿನಲ್ಲಿ ಶೇ.15ರವರೆಗೆ ಶುಲ್ಕವನ್ನು ಹೆಚ್ಚಳ ಮಾಡಲಾಗುತ್ತಿದೆ ಎಂದು ಖಾಸಗಿ ಶಾಲೆಗಳ

4 Mar 2026 1:02 am
ಖಾಮಿನೈ ಹತ್ಯೆ ಖಂಡಿಸಿ ಪ್ರತಿಭಟನೆ | ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ : ಜಿ.ಪರಮೇಶ್ವರ್

ಬೆಂಗಳೂರು : ಇರಾನ್ ದೇಶದ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಾಮಿನೈ ಅವರ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ನಿಗಾ ವಹಿಸುವ ಪರಿಸ್ಥಿತಿ ಸದ್ಯಕ್ಕೆ ಕಂಡು ಬಂದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ

4 Mar 2026 12:58 am
Hassan | ನಿಧಾನವಾಗಿ ಕಾರು ಚಲಾಯಿಸುವಂತೆ ಸೂಚಿಸಿದ್ದಕ್ಕೆ ವ್ಯಕ್ತಿಯ ಹತ್ಯೆ

ಹಾಸನ : ಅತೀವೇಗದಲ್ಲಿ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ‘‘ನಿಧಾನವಾಗಿ ಹೋಗು’’ ಎಂದು ಹೇಳಿದ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಕಾರನ್ನು ಹಿಂದಿರುಗಿಸಿ ನೇರವಾಗಿ ಯುವಕರ ಮೇಲೆ ಗುದ್ದಿದ ಪರಿಣಾಮ 27 ವರ್ಷದ ಯುವಕನೊಬ್ಬ ಸ್ಥ

4 Mar 2026 12:33 am
ಸಂಭಾವ್ಯ ಅಭ್ಯರ್ಥಿಗಳ ಹೆಸರು ಘೋಷಣೆ; ಯಡಿಯೂರಪ್ಪರಿಂದ ಶಿಷ್ಟಾಚಾರ ಉಲ್ಲಂಘನೆ : ಶಾಂತರಾಜು ಪಾಟೀಲ್

ದಾವಣಗೆರೆ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಏಕಪಕ್ಷೀಯವಾಗಿ ಸಂಭಾವ್ಯ ಅಭ್ಯರ್ಥಿಗಳ ಹೆಸರು ಘೋಷಿಸಿರುವುದನ್ನು ಬಿಜೆಪಿ ಮುಖಂಡ ಶಾಂತರಾಜು ಪಾಟೀಲ್ ಖಂಡಿಸಿದ್ದಾರೆ. ಈ ಕುರಿತು ಸುದ್ದಿಗೋ

4 Mar 2026 12:29 am
ಕೊಯಿಲ| ಮುಂದಿನ ವರ್ಷದಲ್ಲಿ ಪಶು ವೈದ್ಯಕೀಯ ಕಾಲೇಜು ಆರಂಭಕ್ಕೆ ಪ್ರಯತ್ನ: ಸಚಿವ ವೆಂಕಟೇಶ್

ಕಡಬ: ಕಡಬ ತಾಲೂಕು ಕೊಯಿಲದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪ್ರಾರಂಭಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಶ್ಮೆ ಸಚಿವ ಕ

4 Mar 2026 12:22 am
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ; ಅಂತಿಮ ವರದಿ ಸಲ್ಲಿಕೆಗೆ ನೀಡಿದ್ಧ ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಆಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸದಂತೆ ನೀಡಿರುವ ಮಧ್ಯಂತರ ತಡೆಯ

4 Mar 2026 12:01 am
ಮಿತ್ರರಾಷ್ಟ್ರದಿಂದ ಇಂತಹ ಪ್ರತಿಕ್ರಿಯೆ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ: ಇರಾನ್ ಯುದ್ಧಕ್ಕೆ ಬೆಂಬಲ ನಿರಾಕರಿಸಿದ ಯುಕೆ ಪ್ರಧಾನಿ ಸ್ಟಾರ್ಮರ್ ವಿರುದ್ಧ ಟ್ರಂಪ್ ಅಸಮಾಧಾನ

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ಕೈಗೊಂಡಿರುವ ಯುದ್ಧ ಕ್ರಮಕ್ಕೆ ಬೆಂಬಲ ನೀಡಲು ಯುನೈಟೆಡ್ ಕಿಂಗ್‌ಡಮ್ ನಿರಾಕರಿಸಿರುವ ಹಿನ್ನೆಲೆಯಲ್ಲಿ, ‌ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ವಿರು

3 Mar 2026 11:58 pm
ಶೇ.15ರಲ್ಲೇ ಒಳಮೀಸಲಾತಿ ನೀಡಿ, ನೇಮಕಾತಿ ಮಾಡಿ : ಮಾದಿಗ ಸಮುದಾಯದ ಮುಖಂಡರ ಒತ್ತಾಯ

ಮಾ.5ರ ಸಂಪುಟ ಸಭೆಯಲ್ಲಿ ಸ್ಪಷ್ಟ ತೀರ್ಮಾನ ಮಾಡುವುದಾಗಿ ಸಿಎಂ ಭರವಸೆ : ಕೆ.ಎಚ್.ಮುನಿಯಪ್ಪ

3 Mar 2026 11:57 pm
ಇರಾನ್ ಮೇಲಿನ ದಾಳಿಗೆ ತನ್ನ ನೆಲೆ ಬಳಸಲು ನಿರಾಕರಿಸಿದ ಸ್ಪೇನ್‌ನೊಂದಿಗೆ ಎಲ್ಲಾ ವ್ಯಾಪಾರ ಕಡಿತಕ್ಕೆ ಮುಂದಾದ ಅಮೆರಿಕ

ಸ್ಪೇನ್‌ ನ ನಿಲುವು ಅಮೆರಿಕದ ಭದ್ರತಾ ಹಿತಾಸಕ್ತಿಗಳಿಗೆ ಧಕ್ಕೆ ತಂದಿದೆ ಎಂದ ಟ್ರಂಪ್

3 Mar 2026 11:51 pm
ʼಕಂದಾಯ ಇಲಾಖೆʼ ಹತ್ತಾರು ವರ್ಷಗಳ ಕೆಲಸ ಸಾವಿರ ದಿನದಲ್ಲಿ ಮುಗಿದಿದೆ : ಕೃಷ್ಣಭೈರೇಗೌಡ

ಬೆಂಗಳೂರು : ಕಂದಾಯ ಇಲಾಖೆ ವ್ಯಾಪ್ತಿಯೊಳಗೆ ಹತ್ತಾರು ವರ್ಷಗಳಿಂದ ಪೂರ್ಣಗೊಳ್ಳದ ಕೆಲಸಗಳು ಕಳೆದ ಒಂದು ಸಾವಿರ ದಿನಗಳಲ್ಲಿ ಮುಗಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ವಿಕ

3 Mar 2026 11:48 pm
ಕಂದಾಯ ಸೇವೆಗಳನ್ನು ಆನ್‍ಲೈನ್ ಮಾಡಿದ್ದು ಸಾವಿರ ದಿನದ ಸಾಧನೆ: ಕೃಷ್ಣ ಬೈರೇಗೌಡ

ಬೆಂಗಳೂರು : ಪೋಡಿ ದುರಸ್ಥಿ, ಫೌತಿಖಾತಾ, ಭೂ ಸುರಕ್ಷಾ ಅಭಿಯಾನ ಸೇರಿದಂತೆ ಎಲ್ಲ ಕಂದಾಯ ಸೇವೆಗಳನ್ನೂ ಆನ್‍ಲೈನ್ ಡಿಜಿಟಲೀಕರಣ ಮಾಡಿ, ಆ ಮೂಲಕ ಇಲಾಖೆಯ ಹತ್ತಾರು ಪ್ರಮುಖ ಸೇವೆಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ತಲುಪಿಸಿದ್ದು

3 Mar 2026 11:46 pm
ಬನಾರಸ್ ರೈಲು ಎಂಜಿನ್ ತಯಾರಿಕಾ ಕಾರ್ಖಾನೆ: ಎಪ್ರಿಲ್ 1ರಿಂದ ಸ್ವಯಂಚಾಲಿತ ರೈಲು ಸುರಕ್ಷತಾ ತಂತ್ರಜ್ಞಾನ ವ್ಯವಸ್ಥೆ 'ಕವಚ' ಅಳವಡಿಕೆ

ವಾರಣಾಸಿ: ರೈಲುಗಳ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಬನಾರಸ್ ರೈಲು ಇಂಜಿನ್ ಕಾರ್ಖಾನೆಯಿಂದ ತಯಾರಾಗಲಿರುವ ಎಲ್ಲ‌ ರೈಲು ಇಂಜಿನ್ ಗಳಿಗೂ ಮುಂದಿನ ಎಪ್ರಿಲ್ 1ರಿಂದ ಸ್ವಯಂಚಾಲಿತ ರೈಲು ಸುರಕ್ಷತಾ ತಂತ್ರಜ್ಞಾನ ವ್ಯವಸ್ಥೆ 'ಕವಚ'

3 Mar 2026 11:43 pm
ಎಸೆಸೆಲ್ಸಿ ಪರೀಕ್ಷೆ: ಅಂತಿಮ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಸೂಚನೆ

ಬೆಂಗಳೂರು : ಇದೇ ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರಗಳನ್ನು ವಿತರಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಶಾ

3 Mar 2026 11:42 pm
ಮಾ.6ಕ್ಕೆ ಗ್ರೇಟರ್ ಬೆಂಗಳೂರು ನಗರ ಪಾಲಿಕೆಗಳ ಗುತ್ತಿಗೆದಾರರ ಮುಷ್ಕರ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಗುತ್ತಿಗೆದಾರರಿಗೆ ಪಾವತಿ ಮಾಡಬೇಕಿದ್ದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಗ್ರೇಟರ್ ಬೆಂಗಳೂರು ನಗರ ಪಾಲಿಕೆಗಳ ಗುತ್ತಿಗೆದಾರರ ಸಂಘವು ಮಾ.6ರಂದು ಮುಷ್ಕ

3 Mar 2026 11:34 pm
'ಆಪರೇಷನ್ ಏರ್ ಲಿಫ್ಟ್' | ಸಂಘರ್ಷ ಪೀಡಿತ ವಲಯಗಳಿಂದ ಭಾರತೀಯರನ್ನು ರಕ್ಷಿಸುವ ಗುರಿ ಹೊಂದಿರುವ ಕಾರ್ಯಾಚರಣೆಗಳನ್ನು ಹೇಗೆ ಯೋಜಿಸಲಾಗುತ್ತದೆ?

1990ರ ಆಗಸ್ಟ್‌ನಲ್ಲಿ ಇರಾಕ್ ಕುವೈತ್ ಮೇಲೆ ಆಕ್ರಮಣ ಮಾಡಿದ ಸ್ವಲ್ಪ ಸಮಯದ ನಂತರ, ಆಗಿನ ವಿದೇಶಾಂಗ ಸಚಿವ ಐ.ಕೆ. ಗುಜ್ರಾಲ್ ಅವರು ಬಾಗ್ದಾದ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದ್ದಾಂ ಹುಸೇನ್ ಅವರನ್ನು ಆಲಿಂಗಿಸಿದ್ದರು. ಈ ಆಲಿಂಗನಕ

3 Mar 2026 11:29 pm
ಉಡುಪಿ: ಹಿಂದುತ್ವ ಸಂಘಟನೆಯ ಮುಖಂಡ ಮಂಜು ಕೊಳಗೆ ಚೂರಿ ಇರಿತ

ಉಡುಪಿ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದುತ್ವ ಸಂಘಟನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೋರ್ವ ಚೂರಿ ಇರಿದ ಘಟನೆ ಮಲ್ಪೆ

3 Mar 2026 11:14 pm
ಕಲಬುರಗಿ | ವಿಶ್ವ ವನ್ಯಜೀವಿ ದಿನಾಚರಣೆ : ವೈಲ್ಡ್ ಲೈಫ್ ಫೋಟೋಗ್ರಾಫಿ ಪ್ರದರ್ಶನ

ಕಲಬುರಗಿ : ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಪ್ರಾಣಿ ಶಾಸ್ತ್ರ ವಿಭಾಗದ ‘ಅಸೋಸಿಯೇಷನ್ ಆಫ್ ಜುವಾಲಜಿಸ್ಟ್’ ವತಿಯಿಂದ ವಿಶ್ವ ವನ್ಯಜೀವಿ ದಿನದ ಅಂಗವಾಗಿ ಮಂಗಳವಾರ ವೈಲ್ಡ್ ಲೈಫ್ ಫೋಟೋಗ್ರಾಫಿ ಪ್ರದರ್ಶನ ಕಾರ್ಯಕ್ರಮವನ

3 Mar 2026 11:10 pm
ಚಿತ್ತಾಪುರ | ನನೆಗುದಿಗೆ ಬಿದ್ದಿರುವ ಸಮುದಾಯ ಭವನಗಳ ಪಟ್ಟಿ ಕೊಡಿ: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ತಾಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ಸಮುದಾಯ ಭವನಗಳ ಪಟ್ಟಿ ಸಲ್ಲಿಸಿ, ಬಾಕಿ ಅನುದಾನ ಬಿಡುಗಡೆ ಮಾಡಿ ಮೇ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ

3 Mar 2026 11:07 pm
ದುಬೈನಲ್ಲಿ ಸಿಲುಕಿದ್ದ ಸಿಂಧು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್

ಪಿ.ವಿ. ಸಿಂಧು | Photo Credit : PTI  ಹೊಸದಿಲ್ಲಿ: ಮಧ್ಯ ಪ್ರಾಚ್ಯದಲ್ಲಿನ ಸದ್ಯದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದುಬೈನಲ್ಲಿ ಕೆಲವು ದಿನಗಳ ಕಾಲ ಆತಂಕದ ಕ್ಷಣಗಳನ್ನು ಎದುರಿಸಿದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಸುರಕ್ಷಿತ

3 Mar 2026 11:00 pm
ಆಳಂದ | ಕೇಂದ್ರೀಯ ವಿವಿ ವಿದ್ಯಾರ್ಥಿಗಳಿಗೆ ಭೂಮಿ ಫೌಂಡೇಶನ್ ಫೆಲೋಶಿಪ್

ಆಳಂದ : “ನಮ್ಮ ಎಲ್ಲಾ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಿಂದ ಹೊರಡುವ ಮೊದಲು ಉದ್ಯೋಗ ಪಡೆಯುವಂತೆ ಮಾಡುವುದು ನಮ್ಮ ಗುರಿಯಾಗಿದೆ” ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ) ಕುಲಪತಿ ಬಟ್ಟಸ್ ಸತ್ಯನಾರಾಯಣ ಹೇಳಿದ

3 Mar 2026 11:00 pm
ಮಧ್ಯ ಪ್ರಾಚ್ಯದಲ್ಲಿನ ಬಿಕ್ಕಟ್ಟು | ಭಾರತದಲ್ಲೇ ಉಳಿದುಕೊಂಡಿರುವ ವಿಂಡೀಸ್, ಝಿಂಬಾಬ್ವೆ ಕ್ರಿಕೆಟ್ ತಂಡಗಳ ನೆರವಿಗೆ ಮುಂದಾದ ಐಸಿಸಿ

Photo Credit : PTI  ಮುಂಬೈ: ಈಗ ನಡೆಯುತ್ತಿರುವ ಟಿ-20 ವಿಶ್ವಕಪ್‌ನ ಸೂಪರ್-8 ಹಂತದಿಂದ ನಿರ್ಗಮಿಸಿರುವ ವೆಸ್ಟ್‌ಇಂಡೀಸ್ ಹಾಗೂ ಝಿಂಬಾಬ್ವೆ ಕ್ರಿಕೆಟ್ ತಂಡಗಳು ಮಧ್ಯ ಪ್ರಾಚ್ಯದಲ್ಲಿನ ಬಿಕ್ಕಟ್ಟಿನ ಕಾರಣದಿಂದ ಭಾರತದಿಂದ ನಿರ್ಗಮಿಸುವುದ

3 Mar 2026 11:00 pm
ಬುಧವಾರ ಟಿ-20 ವಿಶ್ವಕಪ್‌ನ ಮೊದಲ ಸೆಮಿ ಫೈನಲ್ ಪಂದ್ಯ: ನ್ಯೂಝಿಲ್ಯಾಂಡ್‌ಗೆ ದಕ್ಷಿಣ ಆಫ್ರಿಕಾದ ಸವಾಲು

Photo Credit : PTI  ಕೋಲ್ಕತಾ: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಈಡನ್‌ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಟಿ-20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ತಂಡವನ್ನು ಮುಖಾಮುಖಿಯಾಗಲಿದ

3 Mar 2026 11:00 pm
ದೇವದುರ್ಗ | ಸಾಮಾನ್ಯ ಜನರಿಗೆ ಮನೆಕಟ್ಟಲು ಅಗತ್ಯ ಮರಳು ಪೂರೈಕೆ ಆಗಬೇಕು : ಶಾಸಕಿ ಕರೆಮ್ಮ‌ ಜಿ.ನಾಯಕ

ದೇವದುರ್ಗ: ಅಕ್ರಮ ಮರಳು ಸಾಗಾಣೆಗೆ ತರಾಟೆ – ಮೂಲಸೌಕರ್ಯಕ್ಕೆ ಆದ್ಯತೆ ನೀಡಲು ಶಾಸಕಿ ಕರೆಮ್ಮ ನಾಯಕ್ ಸೂಚನೆ ದೇವದುರ್ಗ ಪಟ್ಟಣದ ಸಾಮಾನ್ಯ ಜನರಿಗೆ ಮೂಲಸೌಕರ್ಯ, ಕುಡಿಯುವ ನೀರು ಹಾಗೂ ಅಗತ್ಯ ಮರಳು ಪೂರೈಕೆ ತಕ್ಷಣ ಒದಗಿಸಬೇಕೆಂ

3 Mar 2026 10:57 pm
ಮಹಿಳೆಯರ ಏಕದಿನ ಬ್ಯಾಟಿಂಗ್ ರ‍್ಯಾಂಕಿಂಗ್‌: ಅಗ್ರ ಸ್ಥಾನಕ್ಕೇರಿದ ಸ್ಮೃತಿ ಮಂಧಾನ, ಬೌಲಿಂಗ್‌ನಲ್ಲಿ ಅಲನಾ ಕಿಂಗ್

ಹೊಸದಿಲ್ಲಿ: ಭಾರತದ ಆರಂಭಿಕ ಆಟಗಾತಿ ಸ್ಮೃತಿ ಮಂಧಾನ ಇತ್ತೀಚೆಗೆ ಕೊನೆಗೊಂಡಿರುವ ಆಸ್ಟ್ರೇಲಿಯ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ಬಿಡುಗಡೆಯಾಗಿರುವ ಮಹಿಳೆಯರ ಐಸಿಸ

3 Mar 2026 10:53 pm
ಮಸ್ಕತ್‌ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರು

ಮಂಗಳೂರು, ಮಾ.3: ಗಲ್ಫ್ ಯುದ್ಧದಿಂದ ಸ್ಥಗಿತಗೊಂಡಿದ್ದ ವಿಮಾನ ಸಂಚಾರವು ಮಂಗಳವಾರ ಮತ್ತೆ ಆರಂಭಗೊಂಡಿದೆ. ಮಂಗಳವಾರ ಸಂಜೆ ಸುಮಾರು 5:30ಕ್ಕೆ ಮಸ್ಕತ್‌ನಿಂದ 169 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ 818 ವಿಮಾನವು

3 Mar 2026 10:46 pm
ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಸುಪ್ರಿಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲು ಆಡಳಿತ ಮಂಡಳಿ ನಿರ್ಧಾರ

ತಿರುವನಂತಪುರ: ಮಹಿಳೆಯರ ಶಬರಿಮಲೆ ದೇವಾಸ್ಥಾನ ಪ್ರವೇಶದ ಕುರಿತು ಅಸ್ತಿತ್ವದಲ್ಲಿರುವ ಸಂಪ್ರದಾಯಗಳನ್ನು ಸಂರಕ್ಷಿಸಲು ತಿರುವಾಂಕೂರು ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲಿದೆ. 10ರಿಂದ 50 ವರ್ಷದ ಒಳ

3 Mar 2026 10:31 pm
ಭಟ್ಕಳ: ಶಾಲಾ ವಾಹನ ಪಲ್ಟಿ; 13 ವಿದ್ಯಾರ್ಥಿಗಳಿಗೆ ಗಾಯ

ಭಟ್ಕಳ: ತಾಲೂಕಿನ ಬೆಳಲಖಂಡ ಗ್ರಾಮದ ಕಡಸಲಗದ್ದೆ ಪುರಸಭೆ ಕಸ ಹಾಕುವ ಸ್ಥಳದ ಸಮೀಪದ ರಾಜ್ಯ ಹೆದ್ದಾರಿ–50 ಭಟ್ಕಳ–ಸಾಗರ ರಸ್ತೆಯಲ್ಲಿ ಶಾಲಾ ವಾಹನ ಪಲ್ಟಿಯಾದ ಘಟನೆ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ. ಮಾಹಿತಿ ಪ್ರಕಾರ, ನಾಗುವಳ್ಳಿ ಹ

3 Mar 2026 10:21 pm
ಬನಾರಸ್ ರೈಲು ಎಂಜಿನ್ ತಯಾರಿಕಾ ಕಾರ್ಖಾನೆ| ಎಪ್ರಿಲ್ 1ರಿಂದ ಸ್ವಯಂಚಾಲಿತ ರೈಲು ಸುರಕ್ಷತಾ ತಂತ್ರಜ್ಞಾನ ವ್ಯವಸ್ಥೆ 'ಕವಚ' ಅಳವಡಿಕೆ

ವಾರಣಾಸಿ: ರೈಲುಗಳ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಬನಾರಸ್ ರೈಲು ಇಂಜಿನ್ ಕಾರ್ಖಾನೆಯಿಂದ ತಯಾರಾಗಲಿರುವ ಎಲ್ಲ‌ ರೈಲು ಇಂಜಿನ್ ಗಳಿಗೂ ಮುಂದಿನ ಎಪ್ರಿಲ್ 1ರಿಂದ ಸ್ವಯಂಚಾಲಿತ ರೈಲು ಸುರಕ್ಷತಾ ತಂತ್ರಜ್ಞಾನ ವ್ಯವಸ್ಥೆ 'ಕವಚ'

3 Mar 2026 10:15 pm
IPL ವೇಳಾಪಟ್ಟಿ ಬಿಡುಗಡೆಗೆ ವಿಧಾನಸಭಾ ಚುನಾವಣೆ ತಡೆ

ಮುಂಬೈ: ಅಸ್ಸಾಮ್, ಪಶ್ಚಿಮಬಂಗಾಳ ಮತ್ತು ತಮಿಳುನಾಡು ವಿಧಾನಸಭೆಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ವೇಳಾಪಟ್ಟಿಯ ಘೋಷಣೆಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂ

3 Mar 2026 10:15 pm
Rajasthan | ದಲಿತ ವಿದ್ಯಾರ್ಥಿನಿಗೆ ಜಾತಿ ನಿಂದನೆ ಆರೋಪ: ಇಬ್ಬರು ಪ್ರಾದ್ಯಾಪಕರ ವಿರುದ್ಧ ಪ್ರಕರಣ ದಾಖಲು

ಚುರು (ರಾಜಸ್ಥಾನ): ರಾಜಸ್ಥಾನದ ಚುರುವಿನ ಸರಕಾರಿ ಕಾನೂನು ಕಾಲೇಜಿನ 30 ವರ್ಷದ ವಿದ್ಯಾರ್ಥಿನಿಯೋರ್ವಳು ತನ್ನ ಇಬ್ಬರು ಪ್ರಾದ್ಯಾಪಕರ ವಿರುದ್ಧ ಜಾತಿ ತಾರತಮ್ಯ ಎಸಗಿರುವುದಾಗಿ ಹಾಗೂ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಿರುವು

3 Mar 2026 10:12 pm
ತೆಲಂಗಾಣ: ಸರಕಾರಿ ಆಸ್ಪತ್ರೆಯ ಶವಾಗರದಲ್ಲಿರಿಸಿದ್ದ ಮೃತದೇಹ ಕಚ್ಚಿ ತಿಂದ ಬೀದಿ ನಾಯಿ!

ಜಡಚೇರ್ಲ: ತೆಲಂಗಾಣದ ಜಡಚೇರ್ಲಾ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಬೀದಿ ನಾಯಿಯೊಂದು ವ್ಯಕ್ತಿಯೊಬ್ಬರ ದೇಹವನ್ನು ಕಚ್ಚಿ ತಿಂದ ಆಘಾತಕಾರಿ ಘಟನೆ ನಡೆದಿದೆ. ಇದು ಆಸ್ಪತ್ರೆಯ ಭದ್ರತೆ ಹಾಗೂ ಮೂಲಭೂತ ಸೌಕರ್ಯಗಳಲ್ಲಿ ಗಂಭೀರ ಲೋ

3 Mar 2026 10:07 pm
ಗರಿಷ್ಠ ಮುನ್ನೆಚ್ಚರಿಕೆ ವಹಿಸಬೇಕು: ಟೆಹರಾನ್ ನಲ್ಲಿರುವ ಭಾರತೀಯರಿಗೆ ಕೇಂದ್ರ ಸರಕಾರ ಮನವಿ

ಟೆಹರಾನ್: ಅಮೆರಿಕ ಹಾಗೂ ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆಯಿಂದಾಗಿ ಪರ್ಶಿಯನ್ ಕೊಲ್ಲಿ ರಾಷ್ಟ್ರವಾದ ಇರಾನ್‌ನಲ್ಲಿ ಭದ್ರತಾ ಪರಿಸ್ಥಿತಿ ತೀವ್ರ ಹದಗೆಟ್ಟಿರುವುದರಿಂದ ರಾಜಧಾನಿ ಟೆಹರಾನ್‌ನಲ್ಲಿರುವ ಭಾರತೀಯರು ಗರಿಷ್ಠ ಮು

3 Mar 2026 10:04 pm
ಪ್ರಶಸ್ತಿ ಪುರಸ್ಕೃತ ಇರಾಕ್‌ನ ಮಹಿಳಾ ಹಕ್ಕುಗಳ ಕಾರ್ಯಕರ್ತೆಯ ಗುಂಡಿಕ್ಕಿ ಹತ್ಯೆ

ಬಾಗ್ದಾದ್: ಪ್ರಶಸ್ತಿ ಪುರಸ್ಕೃತ ಇರಾಕ್‌ನ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಯಾನಾರ್ ಮೊಹಮ್ಮದ್ ಅವರನ್ನು ಬಾಗ್ದಾದ್‌ನಲ್ಲಿ ಸೋಮವಾರ ಗುಂಡಿಕ್ಕಿ ಹತ್ಯೆಗೈಯಲಾಗಿದೆ ಎಂದು ಅವರು ನಡೆಸುತ್ತಿದ್ದ ಸಂಘಟನೆಯೊಂದು ತಿಳಿಸಿದೆ. ಬೆಳ

3 Mar 2026 9:59 pm
ಅಡ್ಡೂರು ಸೆಂಟ್ರಲ್ ಕಮಿಟಿಯಿಂದ ರಮಝಾನ್ ಕಿಟ್ ವಿತರಣೆ

ಬಜ್ಪೆ: ಅಡ್ಡೂರು ಸೆಂಟ್ರಲ್ ಕಮಿಟಿ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಆಯ್ದ 350 ಕುಟುಂಬಗಳಿಗೆ ರವಿವಾರ ಅಡ್ಡೂರು ಕಮ್ಯೂನಿಟಿ ಸೆಂಟರ್ ನಲ್ಲಿ ರಮಝಾನ್ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭ ಮಾತನಾಡಿದ ಉಪಾಧ್ಯಕ್ಷ ಇಬ್ರಾಹೀಂ ಅ

3 Mar 2026 9:52 pm
ಪಶ್ಚಿಮ ಏಶ್ಯಾ ಸಂಘರ್ಷ: ತನ್ನ ಮೊದಲ ಯಾನದಲ್ಲಿ ದುಬೈನಿಂದ 149 ಅತಂತ್ರ ಪ್ರಯಾಣಿಕರನ್ನು ದಿಲ್ಲಿಗೆ ಕರೆತಂದ ಏರ್ ಇಂಡಿಯಾ

ಹೊಸದಿಲ್ಲಿ: ಪಶ್ಚಿಮ ಏಶ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಏರ್‌ಇಂಡಿಯಾ ಮಂಗಳವಾರ ದುಬೈನಲ್ಲಿ ಸಿಕ್ಕಿಹಾಕಿಕೊಂಡಿದ್ದ 149 ಪ್ರಯಾಣಿಕರನ್ನು ದಿಲ್ಲಿಗೆ ಕರೆತಂದಿದೆ. ಇದು ಕಳೆದ ಮೂರು

3 Mar 2026 9:51 pm
ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಉಳ್ಳಾಲ: ರೈಲು ಡಿಕ್ಕಿಯಾಗಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸಂಭವಿಸಿದೆ. ಮೃತ ಪಟ್ಟ ವ್ಯಕ್ತಿ ಯನ್ನು ಕುಂಪಲ ಲಕ್ಷ್ಮಿಗುಡ್ಡೆ ನಿವಾಸಿ ಕಿರಣ(47) ಎಂದು ಗುರುತಿಸಲಾಗಿದೆ. ಅವರು ರೈಲು ಟ್ರ್ಯ

3 Mar 2026 9:50 pm
ಗಲ್ಫ್‌ನಲ್ಲಿನ ಅಮೆರಿಕದ ಅತಿ ದೊಡ್ಡ ರಾಡಾರ್ ವ್ಯವಸ್ಥೆ ಧ್ವಂಸ: ಇರಾನ್

ಟೆಹರಾನ್,ಮಾ.3: ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ಅತಿ ದೊಡ್ಡ ರಾಡಾರ್ ವ್ಯವಸ್ಥೆ ಎಎನ್/ಎಫ್‌ಪಿಎಸ್-132 ಅನ್ನು ನಾಶಪಡಿಸಿರುವುದಾಗಿ ಇರಾನ್ ಘೋಷಿಸಿದೆ. 5 ಸಾವಿರ ಕಿ.ಮೀ.ವರೆಗಿನ ಟ್ರ್ಯಾಕಿಂಗ್ ಸಾಮರ್ಥ್ಯವನ್ನು ಈ ರಾಡಾರ್ ಹೊಂದಿ

3 Mar 2026 9:48 pm
ಮಾ.6-8: ದಕ್ಷಿಣ ಮಧ್ಯಭಾರತ ರಾಜ್ಯಗಳ ಜಾನಪದ ಉತ್ಸವ

ಉಡುಪಿ, ಮಾ.3: ರಂಗಭೂಮಿ ಉಡುಪಿ ಹಾಗೂ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕಗಳು ದಕ್ಷಿಣ ಮಧ್ಯ ಭಾರತ ರಾಜ್ಯಗಳ ಜಾನಪದ ಉತ್ಸವವನ್ನು ಇದೇ ಮಾ.6 ರಿಂದ 8ರವರೆಗೆ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಿದೆ ಎಂದು

3 Mar 2026 9:48 pm
ಕೊಟ್ಟೂರು | ರೇಣುಕಾಚಾರ್ಯ ಜಯಂತಿ ಆಚರಣೆ

ಕೊಟ್ಟೂರು : ರೇಣುಕಾಚಾರ್ಯರು ಮಹಾನ್ ಚೇತನ್ಯದ ಗುರುವಾಗಿ ಸಮಾಜಕ್ಕೆ ಮಾರ್ಗದರ್ಶನ ಮಾಡಿದ್ದಾರೆ. ಅವರ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಹಶೀಲ್ದಾರ ಅಂಬರೀಶ್ ಜಿ.ಕೆ. ಹೇಳಿದರು. ತಾಲೂಕು ಕಚ

3 Mar 2026 9:48 pm
ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಭೂಸೇನೆ ಬಳಕೆಯ ಸಾಧ್ಯತೆಯಿಲ್ಲ: ಇಸ್ರೇಲ್

ಟೆಹರಾನ್: ಇರಾನ್ ವಿರುದ್ಧ ಸೇನಾ ಕಾರ್ಯಾಚರಣೆಯನ್ನು ಹಲವು ವಾರಗಳ ತನಕ ನಡೆಸಲು ಇಸ್ರೇಲ್ ಸೇನೆ ಸಜ್ಜಾಗಿದೆ. ಆದರೆ ಯುದ್ಧದಲ್ಲಿ ಭೂಸೇನೆಯನ್ನು ಬಳಸುವ ಸಾಧ್ಯತೆಯಿಲ್ಲವೆಂದು ಇಸ್ರೇಲ್ ಸೇನೆಯ ವಕ್ತಾರರೊಬ್ಬರು ಸುದ್ದಿಗಾರರಿ

3 Mar 2026 9:46 pm
ನಂದಿಕೂರು: ಎಂ11ಎನರ್ಜಿ ಘಟಕ ಮುಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

ಪಡುಬಿದ್ರಿ, ಮಾ.3: ಇಲ್ಲಿಗೆ ಸಮೀಪದ ನಂದಿಕೂರಿನಲ್ಲಿ ಕಾರ್ಯಾಚರಿ ಸುತ್ತಿರುವ ಬಯೋ ಡೀಸೆಲ್, ಪಾಮ್ ಆಯಿಲ್ ಹಾಗೂ ಗ್ಲಿಸರಿನ್ ಉತ್ಪಾದನಾ ಘಟಕ ಮೆಸರ್ಸ್ ಎಂ11 ಎನರ್ಜಿಟ್ರಾನ್ಸಿಸನ್ ಪ್ರೈವೆಟ್ ಲಿ.ನ್ನು ಮುಂದಿನ ಆದೇಶದವರೆಗೆ ಮುಚ್

3 Mar 2026 9:44 pm
ಪಾಕ್ ಪಡೆಗಳಿಂದ 67 ತಾಲಿಬಾನ್ ಯೋಧರ ಹತ್ಯೆ

ಕಾಬೂಲ್,ಮಾ.3: ಅಫ್ಘಾನ್ ಗಡಿಯಲ್ಲಿ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಪಾಕಿಸ್ತಾನಿ ಭದ್ರತಾ ಪಡೆಗಳು ಸೋಮವಾರ ರಾತ್ರಿಯಿಡೀ ನಡೆಸಿದ ಕಾರ್ಯಾಚರಣೆಯಲ್ಲಿ 67 ಅಫ್ಘಾನ್ ತಾಲಿಬಾನ್‌ ಯೋಧರನ್ನು ಹತ್ಯೆಗೈದಿವೆ ಹಾಗೂ 16 ಪ್ರ

3 Mar 2026 9:43 pm
ವಿಜಯನಗರ | 74 ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ

ವಿಜಯನಗರ (ಹೊಸಪೇಟೆ) : ಮುಖ್ಯಮಂತ್ರಿ ಗ್ರಾಮೀಣ ನಿವೇಶನ ಯೋಜನೆಯಡಿ ನಿವೇಶನ ರಹಿತ ಅರ್ಹ 74 ಫಲಾನುಭವಿಗಳಿಗೆ ಕಾನೂನುಬದ್ಧವಾಗಿ ನಿವೇಶನ ಹಕ್ಕುಪತ್ರ ವಿತರಿಸಲಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ತಿಳಿಸಿದ್ದಾರೆ. ಜಿಲ್ಲಾಡಳಿತ,

3 Mar 2026 9:42 pm
ಭಾರತದ ಬಳಿ 25 ದಿನಕ್ಕಾಗುವಷ್ಟು ಕಚ್ಚಾ ತೈಲ ಮತ್ತು ಸಂಸ್ಕರಿತ ತೈಲಗಳ ದಾಸ್ತಾನು: ವರದಿ

ಹೊಸದಿಲ್ಲಿ: ಇಸ್ರೇಲ್ ಮತ್ತು ಅಮೆರಿಕ ಇರಾನ್ ವಿರುದ್ಧ ನಡೆಸುತ್ತಿರುವ ಜಂಟಿ ದಾಳಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಸ್ಥಿತಿ ಮನೆ ಮಾಡಿದೆ. ಈ ನಡುವೆ, ಭಾರತದ ಬಳಿ 25 ದಿನಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಮತ್ತು ಸಂಸ್ಕರ

3 Mar 2026 9:40 pm
ಬಳ್ಳಾರಿ | ಕೈವಾರ ತಾತಯ್ಯ ಜಯಂತಿ ಆಚರಣೆ

ಯುವಪೀಳಿಗೆ ಶಿಕ್ಷಣದಿಂದ ಮಾತ್ರ ಮುಂಚೂಣಿಗೆ ಬರಲು ಸಾಧ್ಯ : ಪಿ.ಗಾದೆಪ್ಪ

3 Mar 2026 9:39 pm
ಮೂಡುಬಿದಿರೆಯ ಗೃಹರಕ್ಷಕ ಪಾಂಡುರಾಜ್ ಗೆ ಮುಖ್ಯಮಂತ್ರಿ ಚಿನ್ನದ ಪದಕ

ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ತಾಲೂಕು ಗೃಹರಕ್ಷಕ ದಳ ಘಟಕದ ಹಿರಿಯ ಗೃಹ ರಕ್ಷಕ , ಘಟಕಾಧಿಕಾರಿ ಯಾಗಿಯೂ ಸೇವೆ ಸಲ್ಲಿಸಿರುವ ಪಾಂಡುರಾಜ ಅವರ ಸೇವೆಯನ್ನು ಗುರುತಿಸಿ 2024-25 ನೇ ಸಾಲಿನ ಮುಖ್ಯಮಂತ್ರಿಯವರ ಚಿನ್ನದ ಪದಕ ಗೌರವ ನೀಡಲ

3 Mar 2026 9:35 pm
ಕಲಬುರಗಿ | ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ: ನೋಂದಣಿಗೆ ಅರ್ಜಿ ಅಹ್ವಾನ

ಕಲಬುರಗಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು Exploring Nature's Pharmacy: Potentials of Medicinal and Aromatic Plants for Health, Livelihoods, Bio-economy and Conservation ವಿಷಯದ ಕುರಿತು ಇದೇ ಮಾರ್ಚ್ 24 ರಿಂದ 26ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇ

3 Mar 2026 9:34 pm
ಸುರಕ್ಷಿತ ವಾಯು ಮಾರ್ಗಗಳನ್ನು ತೆರೆದ UAE; ಗಂಟೆಗೆ 48 ವಿಮಾನಯಾನಗಳನ್ನು ನಿರ್ವಹಿಸುವ ಸಾಮರ್ಥ್ಯ: ಸಚಿವ ಅಲ್ ಮರ್ರಿ

ಅಬುಧಾಬಿ: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾದ ಉದ್ವಿಗ್ನತೆಯ ನಡುವೆಯೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸುರಕ್ಷಿತ ವಾಯು ಮಾರ್ಗ ತೆರೆದಿದೆ ಎಂದು ಆರ್ಥಿಕ ಮತ್ತು ಪ್ರವಾಸೋದ್ಯಮ

3 Mar 2026 9:31 pm
ಔರಾದ್ | ನಾಯಿಗಳ ದಾಳಿಯಿಂದ ಜಿಂಕೆ ರಕ್ಷಣೆ

ಔರಾದ್ : ತಾಲೂಕಿನ ಡೊಂಗರಗಾಂವ್ ಗ್ರಾಮದ ಸಮೀಪ ಮಂಗಳವಾರ ಜಿಂಕೆಯೊಂದನ್ನು ನಾಯಿಗಳು ದಾಳಿ ಮಾಡುತ್ತಿದ್ದ ವೇಳೆ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಧಾವಿಸಿ ರಕ್ಷಿಸಿದ ಘಟನೆ ನಡೆದಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಆಕಾಶ್ ಕಡೆಮನ

3 Mar 2026 9:28 pm
ಗಲ್ಫ್ ಯುದ್ಧ: ದುಬೈಯಲ್ಲಿ ಸಿಲುಕಿರುವ ಪ್ರವಾಸಿಗರು

ಮಂಗಳೂರು, ಮಾ.3: ಗಲ್ಫ್ ಯುದ್ಧದಿಂದ ವಿಮಾನ ಹಾರಾಟ ರದ್ದಾದ ಕಾರಣ 8 ಮಂದಿ ಪ್ರವಾಸಿಗರು ದುಬೈಯಲ್ಲಿ ಮತ್ತು ಉಮ್ರಾ ಯಾತ್ರೆ ಕೈಗೊಂಡಿರುವ ಓರ್ವ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಸಿಲುಕಿದ್ದಾರೆ ಎಂದು ದ.ಕ.ಜಿಲ್ಲಾಡಳಿತ ತಿಳಿಸಿದೆ. ಮ

3 Mar 2026 9:26 pm
Bengaluru | ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ; ತಾಯ್ನಾಡಿಗೆ ಮರಳಿದ 700ಕ್ಕೂ ಅಧಿಕ ಮಂದಿ

ಬೆಂಗಳೂರು : ಮಧ್ಯಪ್ರಾಚ್ಯ ದೇಶಗಳಲ್ಲಿನ ಯುದ್ಧದ ಹಿನ್ನೆಲೆ ಅಬುಧಾಬಿಯಲ್ಲಿ ಸಿಲುಕಿದ್ದ ಸುಮಾರು 220 ಕನ್ನಡಿಗರು ಸೇರಿದಂತೆ 700 ಮಂದಿ ರಾಜಧಾನಿ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಯುದ್ದಪೀಡಿತ ಮಧ್ಯಪ್ರಾಚ್ಯದಲ್ಲಿ ಸಿಲುಕಿದ್

3 Mar 2026 9:26 pm
ಹುಲಸೂರು | ಸಾಲಬಾಧೆ ತಾಳದೆ ವಿಷ ಸೇವಿಸಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಹುಲಸೂರು: ಭಾಲ್ಕಿ ತಾಲೂಕಿನ ಮೆಹಕರ್ ಗ್ರಾಮದ ರೈತರೊಬ್ಬರು ಸಾಲಬಾಧೆ ತಾಳದೆ ವಿಷ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟ ಘಟನೆ ನಡೆದಿದೆ. ಮೆಹಕರ್ ಗ್ರಾಮದ ನಿವಾಸಿ ವಿಷ್ಣುಕಾಂತ್ ಹಿಲಾಪೂರೆ (40) ಮೃತ ರೈತರು. ಫೆಬ್

3 Mar 2026 9:24 pm
ಶಹಾಪುರ | ನಿವೇಶನ, ಸ್ಮಶಾನ ಭೂಮಿ ಮಂಜೂರಿಗೆ ಒತ್ತಾಯಿಸಿ ಪ್ರತಿಭಟನೆ

ಗ್ರಾಮೀಣ ನಿರಾಶ್ರಿತರನ್ನು ಪರಿಗಣಿಸಿ ಸೂಕ್ತ ಕ್ರಮ : ಸಚಿವ ದರ್ಶನಾಪುರ

3 Mar 2026 9:19 pm
ನನ್ನ ಹೋರಾಟ ಅಧಿಕಾರಕ್ಕಾಗಿ ಅಲ್ಲ; ಪಕ್ಷದ ಒಳಗಲ್ಲ, ನನ್ನ ಹೋರಾಟ ಪಕ್ಷದ ಹೊರಗೆ : ಡಿ.ಕೆ.ಶಿವಕುಮಾರ್

► ನಾನು ಸುಮ್ಮನಾಗಿದ್ದೇನೆ ಎಂದು ಭಾವಿಸಿದರೆ ಅದು ಅವರಿಗೆ ಬಿಟ್ಟ ವಿಚಾರ► ‘ಕೆಪಿಸಿಸಿ ಅಧ್ಯಕ್ಷಗಿರಿ: ಹೊಸ ರಕ್ತ, ಹೊಸ ಆಲೋಚನೆ ಪಕ್ಷಕ್ಕೆ ಬೇಕು’

3 Mar 2026 9:19 pm
ವಿವಿಧ ಬೇಡಿಕೆಗಾಗಿ ದಲಿತ ಹಕ್ಕುಗಳ ಸಮಿತಿಯಿಂದ ಧರಣಿ

ಉಡುಪಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕರ್ನಾಟಕ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಲಾಯಿತು. ದಲಿತ ಹಕ್ಕುಗಳ ಸಮಿತಿಯ ಜಿಲ್ಲ

3 Mar 2026 9:19 pm
ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮಲ್ಪೆ, ಮಾ.3: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿ ನೀರಿನಲ್ಲಿ ಪತ್ತೆಯಾಗಿರುವ ಘಟನೆ ಮಲ್ಪೆ ಕಲ್ಮಾಡಿ ಸಮೀಪ ನಡೆದಿದೆ. ಮೃತರನ್ನು ಅಂಬಾಗಿಲು ಸುಬ್ರಹ್ಮಣ್ಯ ನಗರ ನಿವಾಸಿ ಸುರೇಶ ಪೂಜಾರಿ (55) ಎಂದು ಗುರ

3 Mar 2026 9:17 pm
ಶಹಾಪುರ | ಹಳ್ಳಕ್ಕೆ ವಿಷ ಮಿಶ್ರಣ : ನೂರಾರು ಮೀನು ಸಾವು, ಗ್ರಾಮಸ್ಥರಲ್ಲಿ ಆತಂಕ

ಶಹಾಪುರ ತಾಲ್ಲೂಕಿನ ಮುನಮುಟಗಿ ಗ್ರಾಮದಲ್ಲಿ ಹರಿಯುವ ಹಳ್ಳಕ್ಕೆ ವಿಷ ಅನಿಲ/ವಿಷಕಾರಿ ಪದಾರ್ಥ ಮಿಶ್ರಣ ಮಾಡಿದ ಪರಿಣಾಮ ನೂರಾರು ಮೀನುಗಳು ಹಾಗೂ ನೀರು ಕುಡಿದ ಮೇಕೆಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕೋಳೂರಿ

3 Mar 2026 9:16 pm
ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ, ಮಾ.3: ಮೀನುಗಾರಿಕಾ ಬೋಟಿನಿಂದ ಸಮುದ್ರಕ್ಕೆ ಬಿದ್ದು ತಮಿಳುನಾಡಿನ ಮೀನುಗಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ತಮಿಳುನಾಡಿನ ಪುದಿಯತುರ ಗ್ರಾಮದ ಉರಿಯರಿಕುನ್ನು ನಿವಾಸಿ ಥದೈಸ್ ಎಂ.(45) ಎಂದು ಗುರುತಿಸಲ

3 Mar 2026 9:14 pm
ಇರಾನ್ ನಿಂದ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ; ಕನಿಷ್ಠ ಏಳು ಮಂದಿಗೆ ಗಾಯ

ಟೆಲ್ ಅವೀವ್: ಮಧ್ಯ ಇಸ್ರೇಲ್‌ ನ ಹಲವು ಪ್ರದೇಶಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಇದರಿಂದ ಕನಿಷ್ಠ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಿಂದ ಕಟ್ಟಡಗಳು, ವಾಹನಗಳು ಹಾಗೂ ರಸ್

3 Mar 2026 9:12 pm
10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕುಂದಾಪುರ, ಮಾ.3: ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣ ಒಂದಕ್ಕೆ ಸಂಬಂಧಿಸಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಗ್ರಾಮದ ಅಕ್ಕುಂಜೆ ನಿವಾಸಿ ಶಶ

3 Mar 2026 9:10 pm
ಬಿಜೆಪಿ ದ. ಕ. ಜಿಲ್ಲಾ ವಕ್ತಾರ ಸತೀಶ್ ಪ್ರಭು ನಿಧನ

ಮಂಗಳೂರು, ಮಾ.3: ಬಿಜೆಪಿ ದ. ಕ. ಜಿಲ್ಲಾ ವಕ್ತಾರ ಸತೀಶ್ ಎಂ.ಪ್ರಭು (60) ಮಂಗಳವಾರ ನಿಧನರಾದರು. ಸಂಘನಿಕೇತನ ಸಮೀಪದ ತನ್ನ ಮನೆಯಲ್ಲಿದ್ದಾಗ ಕುಸಿದು ಬಿದ್ದ ಅವರನ್ನು ತಕ್ಷಣ ಯೆನಪೋಯ ಆಸ್ಪತ್ರೆಗೆ ಒಯ್ಯಲಾಗಿತ್ತು. ವೈದ್ಯರು ಪರೀಕ್ಷಿಸ

3 Mar 2026 9:01 pm
ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ರಿಟ್; ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಸೌಹಾರ್ದ ಸಹಕಾರಿ ಬ್ಯಾಂಕ್‌ಗಳು ತಮ್ಮ ಠೇವಣಿಯ ಶೇ. 20 ಪ್ರಮಾಣದ ಮೊತ್ತವನ್ನು ಪ್ರತಿ 3 ತಿಂಗಳಿಗೊಮ್ಮೆ ಅಪೆಕ್ಸ್ ಅಥವಾ ಡಿಸಿಸಿ ಬ್ಯಾಂಕ್‌ಗಳಲ್ಲಿ ಇರಿಸುವುದು, ಬ್ಯಾಂಕ್‌ಗಳ ಅಧ್ಯಕ್ಷರು, ಪದಾಧಿಕಾರಿಗಳು ಪ್ರತಿ ವರ್

3 Mar 2026 8:59 pm
ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ: ಶಾಸಕ ವೇದವ್ಯಾಸ್ ಕಾಮತ್ ಆರೋಪ

ಮಂಗಳೂರು, ಮಾ.3: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎರಡು ಕಾಮಗಾರಿಗೆ ಬಿಜೆಪಿ ಆಡಳಿತದಲ್ಲಿ ಅನುದಾನ ನೀಡಿದ್ದು, ಅದನ್ನು ಕಾಂಗ್ರೆಸ್ ಅವಧಿಯಲ್ಲಿ ಮಂಜೂರುಗೊಳಿಸಲಾಗಿದೆ ಎಂದು ಜನತೆಯ ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ.

3 Mar 2026 8:58 pm
ಎಸೆಸ್ಸೆಲ್ಸಿ ಸಹಾಯವಾಣಿ ಸ್ಥಾಪನೆ

ಮಂಗಳೂರು,ಮಾ.3: ಎಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮತ್ತವರ ಪೋಷಕರಿಗೆ ಪರೀಕ್ಷಾ ಸಂಬಂಧಿ ಯಾವುದೇ ಸಮಸ್ಯೆ, ಸಿದ್ಧತೆ ಬಗ್ಗೆ ಭಯ, ಆತಂಕ, ಗೊಂದಲಗಳಿದ್ದರೆ ದೂ.ಸಂ: 0824-2451239ಕ್ಕೆ ಸೋಮವಾರದಿಂದ ಶನಿವಾರದವರೆಗೆ ಬ

3 Mar 2026 8:55 pm
ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ

ಉಡುಪಿ, ಮಾ.3: ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗ, ರಾಷ್ಟ್ರೀಯ ಸೇವಾ ಯೋಜನೆ ಘಟಕಗಳು ಜೆಸಿಐ ಉಡುಪಿ ಸಿಟಿಯ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ ನಡೆಸಲಾಯಿತು. ಪುತ್ತೂರಿನ ವಿದ್ಯಾಮಾತಾ ಅಕಾಡೆಮ

3 Mar 2026 8:54 pm
ಮಾದಕ ವಸ್ತುಗಳ ಬಳಕೆಯಿಂದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಶಿಬಿರ

ಉಡುಪಿ : ಜನಸಂಖ್ಯಾ ಸ್ಫೋಟದಂತೆ ಅನೇಕ ಸಮಸ್ಯೆ ಎದುರಿಸುತ್ತಿರುವ ಭಾರತದಲ್ಲೂ ಮಾದಕ ವಸ್ತುಗಳ ಹಾವಳಿ ಕಳವಳ ಉಂಟುಮಾಡುತ್ತಿದೆ. ಡ್ರಗ್ಸ್ ಚಟಕ್ಕೆ ಅಂಟಿದವರನ್ನು ಸಾಮಾನ್ಯ ಮನುಷ್ಯರಂತೆ ಮಾಡುವುದು ಅಷ್ಟು ಸುಲಭವಲ್ಲ ಎಂದು ಕುಂ

3 Mar 2026 8:52 pm
ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದ ಪೋಟೊ, ವಿಡಿಯೊ ಹಂಚಿಕೊಂಡರೆ ಕಾನೂನು ಕ್ರಮ: ಎಸ್‌ಪಿ ಪೃಥ್ವಿಕ್ ಶಂಕ‌ರ್

ಯಾದಗಿರಿ : ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಫೋಟೊ ಅಥವಾ ವಿಡಿಯೊಗಳನ್ನು ಸಾ

3 Mar 2026 8:52 pm
ಕಂಬಳದ ಭೂಮಿಗಾಗಿ ಪೈಪೋಟಿ ನಡೆಸುತ್ತಿರುವುದು ನಾಚಿಕೆಗೇಡು: ಸುಂದರ್ ಮಾಸ್ತರ್ ಟೀಕೆ

ಉಡುಪಿ, ಮಾ.3: ಉಡುಪಿ ಜಿಲ್ಲೆಯಲ್ಲಿ ನಿವೇಶನ ರಹಿತ ಬಡವರು ನೂರಾರು ವರ್ಷಗಳಿಂದ ನೋವಿನ ಬದುಕು ಸಾಗಿಸುತ್ತಿರುವ ಬಗ್ಗೆ ಚಕಾರವೆತ್ತದ ಜನಪ್ರತಿನಿಧಿಗಳು ಈಗ ಉಡುಪಿ ಕಂಬಳಕ್ಕಾಗಿ ಭೂಮಿಗೆ ಪೈಪೋಟಿ ನಡೆಸು ತ್ತಿರುವುದು ನಾಚಿಕೆಗೇಡ

3 Mar 2026 8:50 pm