SENSEX
NIFTY
GOLD
USD/INR

Weather

20    C
... ...View News by News Source
ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಮೇಲಿನ ಲಾಠಿ ಚಾರ್ಜ್ ಖಂಡನೀಯ: ಶಿವ ಅಷ್ಟಗಿ

ಕಲಬುರಗಿ: ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರ ಮೇಲೆ ಪೊಲೀಸ್ ಲಾಠಿ ಚಾರ್ಜ್ ಮಾಡಿ ಅವರನ್ನು ಬಂಧಿಸಿರುವ ಕ್ರಮವ

2 Dec 2025 11:10 pm
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ

2 Dec 2025 11:06 pm
Assam | ಮಧ್ಯರಾತ್ರಿ ಕೊಳಕ್ಕೆ ಉರುಳಿದ ಕಾರು; ಮಸೀದಿಯ ಮೈಕ್ ನಲ್ಲಿ ಕೂಗಿ 7 ಮಂದಿ ಹಿಂದೂ ಪ್ರಯಾಣಿಕರ ಜೀವ ಉಳಿಸಿದ ಇಮಾಮ್!

ಗುವಾಹಟಿ, ಡಿ.02: ಅಸ್ಸಾಂನ ಕರೀಮ್‌ಗಂಜ್ ಜಿಲ್ಲೆಯ ಶ್ರೀಭೂಮಿ ನೀಲಮ್ ಬಜಾರ್‌ ನಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ, ಮಸೀದಿಯ ಇಮಾಮ್‌ ಮೌಲಾನಾ ಅಬ್ದುಲ್ ಬಾಸಿತ್ ಅವರ ತ್ವರಿತ ಸ್ಪಂದನೆಯಿಂದ ಏಳು ಹಿಂದೂ ಪ್ರಯಾಣಿಕರ

2 Dec 2025 10:50 pm
ನೂತನ ಮೀಸಲಾತಿ ಅನ್ವಯವೇ ನೇಮಕಾತಿ : ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು : ಸರಕಾರವು ಸೂಕ್ತ ಹೋರಾಟದ ಮೂಲಕ ನೂತನ ಮೀಸಲಾತಿ ಸೂತ್ರವನ್ನು ಜಾರಿಗೊಳಿಸಿ ಅದರ ಅನ್ವಯವೇ ನೇಮಕಾತಿಯನ್ನು ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ. ವಿವಿಧ ಇ

2 Dec 2025 10:35 pm
ಬಳ್ಳಾರಿ ನಗರದ ಸರಕಾರಿ ಜಾಗ ಒತ್ತುವರಿ ತೆರವಿಗೆ ತಿಂಗಳ ಗಡುವು: ಸಚಿವ ಭೈರತಿ ಸುರೇಶ್

ಬಳ್ಳಾರಿ,ಡಿ.2: ಗಣಿನಾಡು ಬಳ್ಳಾರಿ ನಗರದ ಸರಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡ

2 Dec 2025 10:28 pm
ಹೊಂಡುರಾಸ್‌ ನ ಮಾಜಿ ಅಧ್ಯಕ್ಷರಿಗೆ ಟ್ರಂಪ್ ಕ್ಷಮಾದಾನ: ಅಮೆರಿಕದ ಜೈಲಿನಿಂದ ಬಿಡುಗಡೆ

ವಾಶಿಂಗ್ಟನ್,ಡಿ.2: ಅಮೆರಿಕಕ್ಕೆ 400 ಟನ್ ಕೊಕೇನ್ ಮಾದಕದ್ರವ್ಯವನ್ನು ಕಳ್ಳಸಾಗಣೆ ಮಾಡಲು ನೆರವಾದ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹೊಂಡುರಾಸ್‌ ನ ಮಾಜಿ ಅಧ್ಯಕ್ಷ ಜುವಾನ್ ಒರ್ಲಾಂಡೊ ಹೆರ್ನಾಂಡೆಝ್ ಅವರಿಗೆ ಅಧ್ಯಕ್

2 Dec 2025 10:26 pm
PMO | ಪ್ರಧಾನ ಮಂತ್ರಿ ಕಚೇರಿ ಇರುವ ನೂತನ ಸಂಕೀರ್ಣ ಇನ್ನು ಮುಂದೆ ‘ಸೇವಾ ತೀರ್ಥ’

ಹೊಸದಿಲ್ಲಿ, ಡಿ. 2: ಪ್ರಧಾನ ಮಂತ್ರಿ ಅವರ ಕಚೇರಿ ಇರುವ ಹೊಸ ಸಂಕೀರ್ಣವನ್ನು ‘ಸೇವಾ ತೀರ್ಥ’ ಎಂದು ಕರೆಯಲಾಗುವುದು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ನಿರ್ಮಾಣದ ಅಂತಿಮ ಹಂತದಲ್ಲಿರುವ ಈ ನೂತನ ಸಂಕೀರ್ಣಕ್ಕೆ ಈ ಹಿಂದೆ

2 Dec 2025 10:06 pm
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ: ಸಚಿವ ಭೈರತಿ ಸುರೇಶ್

ಬಳ್ಳಾರಿ: ಸಿಎಂ ಬದಲಾವಣೆ ಮತ್ತು ಸಚಿವ ಸಂಪುಟ ವಿಸ್ತರಣೆ ವಿಚಾರಣೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.   ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಬೈರತ

2 Dec 2025 10:02 pm
ಗೌತಮ್ ಗಂಭೀರ್‌ ರಿಂದ ಹೆಚ್ಚಿನ ಆದ್ಯತೆ ಪಡೆದ ಆರೋಪ: ಮೌನ ಮುರಿದ ಹರ್ಷಿತ್ ರಾಣಾ

ಹೊಸದಿಲ್ಲಿ, ಡಿ.2: ಗೌತಮ್ ಗಂಭೀರ್ ಮುಖ್ಯ ಕೋಚ್ ಆಗಿರುವ ಅವಧಿಯಲ್ಲೇ ಭಾರತ ಕ್ರಿಕೆಟ್ ತಂಡದ ಎಲ್ಲ ಮೂರು ಮಾದರಿಯ ಕ್ರಿಕೆಟ್‌ ನಲ್ಲಿ ಆಡುವ ಅವಕಾಶ ಪಡೆದಿದ್ದ ಹರ್ಷಿತ್ ರಾಣಾ ತನಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ ಎಂಬ ಆರೋಪದ ಕುರ

2 Dec 2025 10:00 pm
ಜೂನಿಯರ್ ಹಾಕಿ ವಿಶ್ವಕಪ್ | ಬಾಂಗ್ಲಾದೇಶ ವಿರುದ್ಧ ಜಯ, ಕ್ವಾರ್ಟರ್ ಫೈನಲ್‌ ಗೆ ಫ್ರಾನ್ಸ್

ಚೆನ್ನೈ, ಡಿ.2: ಬಾಂಗ್ಲಾದೇಶ ತಂಡವನ್ನು 3-2 ಗೋಲುಗಳ ಅಂತರದಿಂದ ರೋಚಕವಾಗಿ ಜಯ ಸಾಧಿಸಿರುವ ಫ್ರಾನ್ಸ್ ತಂಡವು 2025ರ ಆವೃತ್ತಿಯ ಎಫ್‌ಐಎಚ್ ಹಾಕಿ ಜೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್‌ನಲ್ಲಿ ಸ್ಥಾನ ಪಡೆದಿದೆ. ಮೇಯರ

2 Dec 2025 9:54 pm
ಸಂಚಾರ ಸಾಥಿ ಆ್ಯಪ್: ಕೇಂದ್ರದ ತರ್ಕವನ್ನು ಪ್ರಶ್ನಿಸಿದ ತರೂರ್

ಹೊಸದಿಲ್ಲಿ,ಡಿ.2: ಮೊಬೈಲ್ ಫೋನ್ ತಯಾರಕರು ಎಲ್ಲ ನೂತನ ಹ್ಯಾಂಡ್‌ ಸೆಟ್‌ಗಳ ಮಾರಾಟಕ್ಕೆ ಮುನ್ನ ಅವುಗಳಲ್ಲಿ ಸಂಚಾರ ಸಾಥಿ ಆ್ಯಪ್‌ ನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ದೂರಸಂಪರ್ಕ ಇಲಾಖೆಯ ಆದೇಶವನ್ನು ಮಂಗಳವಾರ ಟೀಕಿಸ

2 Dec 2025 9:50 pm
ಡಿ.7ರಂದು ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ

ಉಡುಪಿ: ಪರ್ಯಾಯ ಪುತ್ತಿಗೆಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭದಲ್ಲಿ ಖ್ಯಾತ ತೆಲುಗು ಚಿತ್ರ ನಟ ಹಾಗ

2 Dec 2025 9:45 pm
ಸುರಕ್ಷತಾ ಪ್ರಮಾಣ ಪತ್ರವಿಲ್ಲದೆ ಪದೇ ಪದೇ ಹಾರಾಟ: Air India ವಿರುದ್ಧ ತನಿಖೆ ನಡೆಸಲಿರುವ DGCA

ಹೊಸದಿಲ್ಲಿ: ಸುರಕ್ಷತಾ ಮಾನದಂಡಗಳ ದಾಖಲೆಯಾದ ಮಾನ್ಯತೆ ಹೊಂದಿದ ವಾಯುಮೌಲ್ಯ ಪರಾಮರ್ಶೆ ಪ್ರಮಾಣ ಪತ್ರವಿಲ್ಲದೆ ಎಂಟು ಬಾರಿ ತನ್ನ ಎ-320 ಏರ್‌ ಬಸ್ ವಿಮಾನದ ಹಾರಾಟ ನಡೆಸಿರುವ ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯ ತನಿಖೆ ನಡೆಸಲಾಗು

2 Dec 2025 9:41 pm
Pakistan | ಜೈಲಿನಲ್ಲಿ ಜೀವಂತವಾಗಿರುವ ಇಮ್ರಾನ್ ಖಾನ್ ಸಹೋದರಿಯೊಂದಿಗೆ 20 ನಿಮಿಷಗಳ ಭೇಟಿಯ ವೇಳೆ ಹೇಳಿದ್ದೇನು?

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೀವಂತವಿದ್ದು, ನನ್ನ ಬಂಧನ ಹಾಗೂ ಈಗಿನ ಪರಿಸ್ಥಿತಿಗೆ ಕಾರಣವಾಗಿರುವ, ಸಂಪೂರ್ಣ ಸೇನಾ ನಿಯಂತ್ರಣವನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಪಾಕಿಸ್ತಾನದ ಸೇನ

2 Dec 2025 9:38 pm
ದೇವನಹಳ್ಳಿ | ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ಆಗ್ರಹ

ದೇವನಹಳ್ಳಿ : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಸಿಎಂ ಸಿದ

2 Dec 2025 9:33 pm
ಮಂಗಳೂರು: ಮಂಗಳವಾರವೂ ಮುಷ್ಕರ ನಡೆಸಿದ ಬಿಸಿಯೂಟ ನೌಕರರು

ಮಂಗಳೂರು: ಮಾತೆ ಮಾತೆ ಎನ್ನುತ್ತಾ ಗೋವನ್ನು ಕಡಿದು ಗೋಮಾಂಸ ಮಾರಾಟ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರಕಾರ ಅಡುಗೆ ಸಿಬ್ಬಂದಿಯರನ್ನೂ ಮಾತೆ ಮಾತೆ ಎನ್ನುತ್ತಾ ಸಂಬಳ ನೀಡದೆ ನಮ್ಮ ದೇಹದಲ್ಲಿ ರಕ್ತ, ಮಾಂಸ ಇಲ್ಲದಂತೆ ಮಾಡಿ ಅವರ ಬ

2 Dec 2025 9:33 pm
3 ಸಾವಿರ ವಾಣಿಜ್ಯ ವಾಹನ ಚಾಲನಾ ತರಬೇತಿದಾರರ ಪರವಾನಗಿ ರದ್ದತಿಗೆ ಆಮೆರಿಕ ಚಿಂತನೆ!

ಅಮೆರಿಕದಲ್ಲಿನ ಸಾವಿರಾರು ಭಾರತೀಯ ಟ್ರಕ್ ಚಾಲಕರಿಗೆ ಸಂಕಷ್ಟ

2 Dec 2025 9:32 pm
ಡಬ್ಲ್ಯುಎಫ್‌ಐ ಚುನಾವಣೆ ಪ್ರಶ್ನಿಸಿದ ಬಜರಂಗ್ ಪುನಿಯ, ವಿನೇಶ್ ಫೋಗಾಟ್ ಅರ್ಜಿ ವಜಾಗೊಳಿಸಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ, ಡಿ. 2: ರಾಷ್ಟ್ರೀಯ ಕುಸ್ತಿ ಒಕ್ಕೂಟ (ಡಬ್ಲುಎಫ್‌ಐ) 2023 ಡಿಸೆಂಬರ್‌ನಲ್ಲಿ ನಡೆಸಿದ ಚುನಾವಣೆಯನ್ನು ಪ್ರಶ್ನಿಸಿ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್, ವಿನೇಶ್ ಫೋಗಾಟ್ ಹಾಗೂ ಸತ್ಯವೃತ ಕಾದಿಯಾನ್ ಸಲ್ಲಿ

2 Dec 2025 9:26 pm
ಡಿ.6-7 ರಂದು ಉಡುಪಿಯಲ್ಲಿ ಕರಾವಳಿ ಭಜನಾ ಸಮಾವೇಶ

ಉಡುಪಿ: ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಉಡುಪಿಯ ಕನಕದಾಸ ಅಧ್ಯಯನ ಸಂಶೋದನಾ ಪೀಠ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸಂಶೋದನಾ ಕೇಂದ್ರಗಳ ಸಹಯೋಗದಲ್ಲಿ ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳ

2 Dec 2025 9:26 pm
ಕೆಎಸ್ಸಾರ್ಟಿಸಿಗೆ ಜರ್ಮನಿಯ ನಿಯೋಗ ಭೇಟಿ

ಬೆಂಗಳೂರು : ಜರ್ಮನಿ ಸರಕಾರದ ಫೆಡರಲ್ ಸಚಿವಾಲಯ ಎಕಾನಾಮಿಕ್ ಕೋಆಪರೇಶನ್ ಆಂಡ್ ಡೆವಲಪ್‍ಮೆಂಟ್‍ನ ಉನ್ನತ ಮಟ್ಟದ ನಿಯೋಗವು ಭಾರತದ ಪ್ರವಾಸದ ಭಾಗವಾಗಿ ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ಕ್ಕೆ ಭೇಟಿ ನ

2 Dec 2025 9:26 pm
2026 ಎಪ್ರಿಲ್‌ನಿಂದ 2027 ಫೆಬ್ರವರಿ ವರೆಗೆ 2 ಹಂತಗಳಲ್ಲಿ ಜನಗಣತಿ: ಲೋಕಸಭೆಗೆ ಕೇಂದ್ರ ಸರಕಾರ ಮಾಹಿತಿ

ಹೊಸದಿಲ್ಲಿ, ಡಿ. 2: 2027ರ ಜನಗಣತಿಯಕೇಂದ್ರ ಸರಕಾರನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು. ಮೊದಲ ಹಂತ 2026 ಎಪ್ರಿಲ್ ಹಾಗೂ ಸೆಪ್ಟಂಬರ್ ನಡುವೆ ಹಾಗೂ ಎರಡನೇ ಹಂತ 2027ರ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಲೋಕಸಭ

2 Dec 2025 9:23 pm
Channapatna| ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು; ಕೆರೆಯಲ್ಲಿ ಮೃತದೇಹ ಪತ್ತೆ

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ್ ಎಂಬವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಸೋಮವಾರ ಕರ್ತವ್ಯಕ್ಕೆ ಗೈರು ಹಾಜರಾ

2 Dec 2025 9:22 pm
ಯಾದಗಿರಿ| ಡಿ.3ರಿಂದ ರಾಜ್ಯ ಮಟ್ಟದ ಯುವಜನೋತ್ಸವ

ಯಾದಗಿರಿ: ಕೇಂದ್ರ ಕ್ರೀಡಾ ಇಲಾಖೆ ಸ್ವಾಮಿ‌ ವಿವೇಕಾನಂದ ಅವರ ಜನ್ಮ ದಿನಾಚರಣೆ ಅಂಗವಾಗಿ ಜ.12 ರಿಂದ 16ರವಗೆ  ರಾಷ್ಟ್ರೀಯ ಯುವಜನೋತ್ಸವ ಆಯೋಜಿಸುತ್ತಿರುವ ಹಿನ್ನೆಲೆ ಡಿ.3 ಮತ್ತು 4 ರಂದು ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆ

2 Dec 2025 9:19 pm
ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ.ಅನುದಾನ ನೀಡಿ: ಮುಖ್ಯಮಂತ್ರಿಗೆ ಅಧ್ಯಕ್ಷರ ಮನವಿ

ಉಡುಪಿ: ಶೋಷಿತ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಹಾಗೂ ಹಿಂದುಳಿದ ಸಮಾಜದ 26 ಪಂಗಡಗಳನ್ನು ಮುಖ್ಯವಾಹಿನಿಗೆ ತರಲು ಹೊಸದಾಗಿ ಕಾಂಗ್ರೆಸ್ ಸರಕಾರದಿಂದ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಮ

2 Dec 2025 9:16 pm
SIR ಒತ್ತಡದಿಂದ ಮೃತಪಟ್ಟ ಮತಗಟ್ಟೆ ಅಧಿಕಾರಿಗಳು ಸೇರಿದಂತೆ 39 ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ‌. ಪರಿಹಾರ: ಮಮತಾ ಬ್ಯಾನರ್ಜಿ ಘೋಷಣೆ

  ಕೋಲ್ಕತಾ: ಆತ್ಮಹತ್ಯೆ ಪ್ರಕರಣಗಳು ಸೇರಿದಂತೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನದ ಕೆಲಸದ ಒತ್ತಡದಿಂದ ಮೃತಪಟ್ಟ 39 ಮಂದಿಯ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಂಗಳವಾರ ಪಶ್ಚಿಮ ಬಂಗಾಳ

2 Dec 2025 9:15 pm
ಬೆಂಗಳೂರು | ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ನೀಡುವುದಾಗಿ 48 ಲಕ್ಷ ರೂ. ವಂಚನೆ; ಆರೋಪಿ ಬಂಧನ

ಬೆಂಗಳೂರು : ಲೈಂಗಿಕ ಸಮಸ್ಯೆಗೆ ಚಿಕಿತ್ಸೆ ನೀಡುವುದಾಗಿ ಐಟಿ ಉದ್ಯೋಗಿಯೊಬ್ಬರಿಗೆ ನಂಬಿಸಿ 48 ಲಕ್ಷ ರೂ. ವಸೂಲಿ ಮಾಡಿದ್ದ ಆರೋಪದಡಿ ವಿಜಯ್ ಗುರೂಜಿ ಎಂಬ ವ್ಯಕ್ತಿಯನ್ನು ಇಲ್ಲಿನ ಜ್ಞಾನಭಾರತಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್

2 Dec 2025 9:15 pm
ರಬ್ಬರ್‌ಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವರಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪತ್ರ

ಮಂಗಳೂರು: ರಬ್ಬರ್ ಬೆಳೆಯನ್ನು ಕೃಷಿ ಬೆಳೆಗಳ ಪಟ್ಟಿಗೆ ಸೇರ್ಪಡೆಗೊಳಿಸಬೇಕು ಮತ್ತು ಅದಕ್ಕೆ ಬೆಂಬಲ ಬೆಲೆ ನೀಡಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್

2 Dec 2025 9:12 pm
ಉತ್ತರಪ್ರದೇಶ | ಇನ್ನೋರ್ವ ಬಿಎಲ್‌ಒ ಮೃತ್ಯು

ಎಸ್‌ಐಆರ್ ಕೆಲಸದ ಒತ್ತಡದ ಆರೋಪ

2 Dec 2025 9:10 pm
ಮಂಗಳೂರು: ಕಾರಾಗೃಹದ ಕೈದಿಗೆ ನೀಡಲು ತಂದಿದ್ದ ಎಂಡಿಎಂಎ ವಶ; ಆರೋಪಿ ಸೆರೆ

ಮಂಗಳೂರು: ದ.ಕ.ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬನಿಗೆ ನೀಡಲು ತಂದಿದ್ದ ಎಂಡಿಎಂಎ ಮಾದರಿ ಪುಡಿ ಸಹಿತ ಒಬ್ಬನನ್ನು ಕಾರಾಗೃಹದ ಭದ್ರತೆಗೆ ನಿಯೋಜನೆ ಮಾಡಿರುವ ಪೊಲೀಸರು ವಶಕ್ಕೆ ಪಡೆದು ಬರ್ಕೆ ಠಾಣೆ ಪೊಲೀಸರಿ

2 Dec 2025 9:08 pm
ಸಮಸ್ಯೆಗಳಿಗೆ ಉಪಹಾರ ಕೂಟ ಪರಿಹಾರವೇ?: ಎನ್.ರವಿಕುಮಾರ್

ಬೆಂಗಳೂರು: ‘ನಾಟಿಕೋಳಿ ಸಾರ್ ಮಾಡಿಸುತ್ತೀರಿ?, ಕುರಿ ಕೊಯಿಸುತ್ತೀರಾ? ಅಥವಾ ಇಡ್ಲಿ ವಡಾ, ಸಾಂಬಾರ್ ಅಥವಾ ಉಪ್ಪಿಟ್ಟಿನ ಸಿಂಪಲ್ ಉಪಹಾರಕ್ಕೆ ಮುಗಿಸುತ್ತೀರಾ?. ಕರ್ನಾಟಕದ ಸಮಸ್ಯೆ ಉಪಹಾರದಲ್ಲಿ ಮುಗಿಯುತ್ತದೆಯೇ? ಎಂದು ಪರಿಷತ್ ವ

2 Dec 2025 9:07 pm
ಕಲಬುರಗಿ| ಪಿಎಂ- ವಿಶ್ವಕರ್ಮ ಯೋಜನೆಯ ಅರಿವು ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕಲಬುರಗಿ: ಭಾರತ ಸರಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸಹಾಯ ಕಚೇರಿ ಹುಬ್ಬಳ್ಳಿ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಸಂಯುಕ್ತಾಶ್ರಯದಲ್ಲಿ ಪಿಎಂ-

2 Dec 2025 9:05 pm
2026ರ ಐಪಿಎಲ್ ಹರಾಜಿನಿಂದ ಹೊರಗುಳಿದ ಗ್ಲೆನ್ ಮ್ಯಾಕ್ಸ್‌ವೆಲ್!

ಹೊಸದಿಲ್ಲಿ, ಡಿ.2: ಆಸ್ಟ್ರೇಲಿಯದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ 2026ರ ಆವೃತ್ತಿಯ ಐಪಿಎಲ್ ಟೂರ್ನಿಯ ಹರಾಜಿನ ಪಟ್ಟಿಯಲ್ಲಿ ತನ್ನ ಹೆಸರು ಇರುವುದಿಲ್ಲ ಎಂದು ಮಂಗಳವಾರ ಪ್ರಕಟಿಸಿದ್ದಾರೆ. ಈ ಮೂಲಕ ಅವರು ಅತ್ಯಂತ ಶ್ರೀಮಂತ ಟ

2 Dec 2025 9:04 pm
ವೈಭವ್ ಸೂರ್ಯವಂಶಿ ಐತಿಹಾಸಿಕ ಶತಕ ವ್ಯರ್ಥ; ಬಿಹಾರ ವಿರುದ್ಧ ಮಹಾರಾಷ್ಟ್ರಕ್ಕೆ ಗೆಲುವಿನ ಹಾರ

ಕೋಲ್ಕತಾ, ಡಿ.2: ಭಾರತದ ಯುವ ಪ್ರತಿಭೆ ವೈಭವ ಸೂರ್ಯವಂಶಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ ಎನಿಸಿಕೊಂಡು ಇತಿಹಾಸ ನಿರ್ಮಿಸಿದರು. ಮಂಗಳವಾರ ನಡೆದ ಪಂದ್ಯದಲ್ಲ

2 Dec 2025 9:01 pm
ಹಾರ್ದಿಕ್ ಪಾಂಡ್ಯ ಸ್ಫೋಟಕ ಬ್ಯಾಟಿಂಗ್; ಕಠಿಣ ಗುರಿ ಬೆನ್ನಟ್ಟಿದ ಬರೋಡ

ಹೊಸದಿಲ್ಲಿ, ಡಿ.2: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಯಲ್ಲಿ ಗ್ರೂಪ್ ಹಂತದ ಪಂದ್ಯದಲ್ಲಿ ಅಜೇಯ ಅರ್ಧಶತಕವನ್ನು ಸಿಡಿಸುವ ಮೂಲಕ ಭಾರತ ಕ್ರಿಕೆಟ್ ತಂಡದ ಆಲ್‌ ರೌಂಡರ್ ಹಾರ್ದಿಕ್ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟಿಗೆ ಮರಳಿ

2 Dec 2025 8:57 pm
ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ ಪ್ರಶ್ನಿಸಿ ಪಿಐಎಲ್; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ-2025ರ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಗ್ರೇಟರ್ ಬೆಂಗಳೂರ

2 Dec 2025 8:54 pm
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಎಸ್‌ಒಪಿ ಸಿದ್ಧ; ಹೈಕೋರ್ಟ್‌ಗೆ ಸರಕಾರದ ಮಾಹಿತಿ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಂಥ ಘಟನೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ತಡೆಯುವ ಸಲುವಾಗಿ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕೆ ಸಂಬಂಧಿಸಿದ ಪ್ರಮಾಣೀಕೃತ ಕಾರ್

2 Dec 2025 8:49 pm
33 ಲಕ್ಷ ರೂ. ವೆಚ್ಚದಲ್ಲಿ ಎರಡು ಜಂಕ್ಷನ್‌ಗಲ್ಲಿ ಸಿಗ್ನಲ್ ಅಳವಡಿಕೆ: ಉಡುಪಿ ಎಸ್ಪಿ

ಮಣಿಪಾಲ ಸಿಂಡಿಕೇಟ್ ಸರ್ಕಲ್ ಟ್ರಾಫಿಕ್ ಸಿಗ್ನಲ್ ಸಿಸ್ಟಮ್ ಪರಿಶೀಲನೆ

2 Dec 2025 8:45 pm
ಸಂಸತ್ತಿನಲ್ಲಿ ಎಸ್‌ಐಆರ್ ಕುರಿತು ಚರ್ಚೆಗೆ ಸಿದ್ಧ: ಕೇಂದ್ರ ಸರ್ಕಾರ

► ಸಮಯ ಮಿತಿಯನ್ನು ವಿಧಿಸದಂತೆ ಷರತ್ತು► ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ► ಪ್ರತಿಭಟನೆಗಳ ಬಳಿಕ ಲೋಕಸಭೆ ಮುಂದೂಡಿಕೆ

2 Dec 2025 8:45 pm
ಬೆಂಗಳೂರು ಏರ್​​ಪೋರ್ಟ್ | 70ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ; ಕಾರಣವೇನು?

ಬೆಂಗಳೂರು : ಸೋಮವಾರ ತಡರಾತ್ರಿಯಿಂದ ಈವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ 70ಕ್ಕೂ ಹೆಚ್ಚು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇಂದು(ಡಿ.3) ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬವಾಗುವ ಸಾಧ್ಯತೆ

2 Dec 2025 8:40 pm
ಗೂಗಲ್ ನ AI ಉದ್ಯಮದಲ್ಲಿ ಹೂಡಿಕೆ ಮಾಡಲಿರುವ ಅದಾನಿ ಸಂಸ್ಥೆ

SUMMERY ಅದಾನಿ ಎಂಟರ್ಪ್ರೈಸಸ್ ಮತ್ತು ಖಾಸಗಿ ಡಾಟಾ ಸೆಂಟರ್ ಆಪರೇಟರ್ ‘ಎಡ್ಜ್ಕನೆಕ್ಸ್’ನ ಜಂಟಿ ಉದ್ಯಮವಾಗಿರುವ ‘ಅದಾನಿ ಕನೆಕ್ಸ್’ ಸಂಸ್ಥೆ ಗೂಗಲ್ ಪ್ರೊಜೆಕ್ಟ್ನಲ್ಲಿ 5 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ತಿಳಿಸಿದೆ ಕೃತಕ ಬ

2 Dec 2025 8:29 pm
ಮಂಗಳೂರು | ಗಾಂಜಾ, ಎಂಡಿಎಂಎ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಬಂಗ್ರ-ಕೂಳೂರು ಫಾಲ್ಗುಣಿ ನದಿಯ ಬಳಿ ಮಂಗಳವಾರ ಬೆಳಗ್ಗೆ ಗಾಂಜಾ ಮತ್ತು ಎಂಡಿಎಂಎ ಮಾರಾಟ ಯತ್ನಿಸುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಶಾಫಿ ಅಹ್ಮದ್ (40) ಮತ್ತು ಮುಹಮ್ಮದ್ ಸಮೀರ

2 Dec 2025 8:24 pm
Belagavi | ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ : ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ

2 Dec 2025 8:17 pm
ವಾಟ್ಸ್ಆ್ಯಪ್ ಬಳಸಬೇಕಾದರೆ ಮೊಬೈಲ್ ನಲ್ಲಿ ಸಿಮ್ ಸಕ್ರಿಯವಾಗಿರಬೇಕು!

ದೂರ ಸಂಪರ್ಕ ಸೈಬರ್ ಸುರಕ್ಷತಾ ತಿದ್ದುಪಡಿ 2025 ಅಡಿಯಲ್ಲಿ ಮೊತ್ತ ಮೊದಲ ಬಾರಿಗೆ ಆ್ಯಪ್ ಆಧಾರಿತ ಸಂವಹನ ಸೇವೆಗಳನ್ನು ಟೆಲಿಕಾಂ-ಶೈಲಿಯ ನಿಯಂತ್ರಣಗಳಿಗೆ ತರಲಾಗಿದೆ. ಹೀಗಾಗಿ ಇನ್ನು ಮುಂದೆ ಆ್ಯಪ್ ಆಧಾರಿತ ಸಂವಹನ ಸೇವೆಗಳನ್ನು ಸ

2 Dec 2025 8:17 pm
ಯಕ್ಷಗಾನ ಪರಿಪೂರ್ಣ ಕಲಾಪ್ರಕಾರ: ಪ್ರಮೋದ್ ಮಧ್ವರಾಜ್

ಬ್ರಹ್ಮಾವರದಲ್ಲಿ ಕಿಶೋರ ಯಕ್ಷ ಸಂಭ್ರಮ ಸಮಾರೋಪ

2 Dec 2025 8:12 pm
ರಾಜ್ಯ ಮಹಿಳಾ ಸರಕಾರಿ ನೌಕರರಿಗೆ ಋತುಚಕ್ರ ರಜೆ ಮಂಜೂರು : ಸರಕಾರ ಆದೇಶ

ಬೆಂಗಳೂರು : ರಾಜ್ಯ ಮಹಿಳಾ ಸರಕಾರಿ ನೌಕರರ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರಕಾರಿ ನೌಕರರಿಗೂ ಕಲ್ಪಿಸಲು ತೀರ್ಮಾನಿಸಿ ತಕ್ಷಣದಿಂದಲೆ

2 Dec 2025 8:09 pm
ರಾಜಕೀಯ ಬಿಟ್ಟು ರಾಜ್ಯದ ಆಡಳಿತದ ಕಡೆ ಗಮನ ಕೊಡಿ : ವಿಜಯೇಂದ್ರ

ಬೆಂಗಳೂರು : ‘ನಿಮ್ಮ ಸ್ವಾರ್ಥ ರಾಜಕೀಯದ ಪರಿಸ್ಥಿತಿ ಉತ್ತಮಗೊಳಿಸಲು, ನೀವುಗಳು ನಡೆಸುತ್ತಿರುವ ಉಪಹಾರ ಕೂಟಗಳನ್ನು ಬದಿಗಿಟ್ಟು, ರಾಜ್ಯದ ಹದಗೆಟ್ಟಿರುವ ಮೂಲಸೌಕರ್ಯಗಳತ್ತ ಗಮನಹರಿಸಿ. ರಾಜಕೀಯ ಬಿಟ್ಟು ರಾಜ್ಯದ ಆಡಳಿತದ ಕಡೆ ಗ

2 Dec 2025 7:55 pm
ಉಡುಪಿ: ಡಿಡಿಆರ್‌ಸಿಯಿಂದ ವಿಕಲಚೇತನರ ಸಪ್ತಾಹ

ಉಡುಪಿ: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ರೆಡ್‌ಕ್ರಾಸ್ ಘಟಕದಿಂದ ಪ್ರಾಯೋಜಿತ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಿಂದ ಡಿ.1ರವರೆಗೆ ಒಂದು ವಾರ ಕಾಲ ಎಲ್ಲಾ ವಿವಿಧ ತಾಲೂಕುಗಳಲ್ಲಿ ವ

2 Dec 2025 7:54 pm
ಮಂಗಳೂರು: 9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ಸ್ಪೀಕರ್ ಯು.ಟಿ ಖಾದರ್ ಸೂಚನೆ

ಮಂಗಳೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧ

2 Dec 2025 7:33 pm
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ

ರಾಯಚೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದ ಸರಳ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50 ಸಾವಿರ ರೂ. ಸಹಾಯಧನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ

2 Dec 2025 7:27 pm
ಕಲಬುರಗಿ| ಡಿ.7ರಂದು ಸಜ್ಜನ ಸಿರಿ ಪ್ರಶಸ್ತಿ ಪ್ರದಾನ: ವಿಜಯಕುಮಾರ್‌ ತೇಗಲತಿಪ್ಪಿ

ಕಲಬುರಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಪತ್ರಕರ್ತ-ಸ್ನೇಹಜೀವಿ ಲಿಂ.ಗುರುಬಸಪ್ಪ ಸಜ್ಜನಶೆಟ್ಟಿ ಹೊನ್ನಕಿರಣಗಿ ಅವರ ಸ್ಮರಣಾರ್ಥ ಡಿ.7ರಂದು ನಗರದ ಕನ್ನಡ ಭವನದಲ್ಲಿ ವಿವಿಧ ಕ್ಷೇತ್ರದ ಪ್ರಮುಖರಿಗೆ ಸ

2 Dec 2025 7:20 pm
ಇಷ್ಟು ಸುದೀರ್ಘ ಕಾಲದ ಬಂಧನವು ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ವಿಡಂಬನೆಯಾಗಲಿದೆ: ಸುಪ್ರೀಂ ಕೋರ್ಟ್‌ಗೆ ಹೇಳಿದ ದಿಲ್ಲಿ ಗಲಭೆ ಆರೋಪಿಗಳು

ಹೊಸದಿಲ್ಲಿ: ವಿಚಾರಣಾಧೀನ ಕೈದಿಗಳನ್ನು ಇಷ್ಟು ಸುದೀರ್ಘ ಕಾಲ ಬಂಧನದಲ್ಲಿಡುವುದು ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ವಿಡಂಬನೆಯಾಗಲಿದೆ ಎಂದು ದಿಲ್ಲಿ ಗಲಭೆ ಪಿತೂರಿಯ ಆರೋಪಿಗಳ ಪೈಕಿ ಒಬ್ಬರಾಗಿರುವ ಗುಲ್ಫಿಶಾ ಫಾತಿಮಾ ಮಂಗಳವಾ

2 Dec 2025 7:18 pm
ರೈತರ ಸಮಸ್ಯೆಗಳ ಬಗ್ಗೆ ಬಿಜೆಪಿಗರು ಕೇಂದ್ರ ಸರಕಾರದ ಬಳಿ ಪ್ರಸ್ತಾಪಿಸಲಿ: ಸಚಿವ ಶಿವರಾಜ್ ತಂಗಡಗಿ

ಗಂಗಾವತಿ: ಡಿ.2: ತುಂಗಾಭದ್ರ ನೀರಿನ‌ ವಿಚಾರವಾಗಿ ಅನಗತ್ಯ ರಾಜಕೀಯ ಮಾಡುತ್ತಿರುವ ಬಿಜೆಪಿಗರು ರೈತರ ಸಮಸ್ಯೆಗಳ ಬಗ್ಗೆ ಕೇಂದ್ರ ಸರಕಾರದ ಬಳಿ ಧ್ವನಿ ಎತ್ತಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಗಂಗಾವತ

2 Dec 2025 7:10 pm
ಕನಕಗಿರಿ- ಕಾರಟಗಿ ಪ್ರವಾಸಿ ಮಂದಿರ, ಸಾಂಸ್ಕೃತಿಕ ಭವನ ಶೀಘ್ರದಲ್ಲೇ ಲೋಕಾರ್ಪಣೆ: ಸಚಿವ ಶಿವರಾಜ್ ತಂಗಡಗಿ

ಕನಕಗಿರಿ: ಕನಕಗಿರಿ ಮತ್ತು ಕಾರಟಗಿ ತಾಲೂಕಿನ ಸಾಂಸ್ಕೃತಿಕ ಭವನ ಹಾಗೂ ಪ್ರವಾಸಿ ಮಂದಿರವನ್ನು ಇನ್ನು ಒಂದು ತಿಂಗಳಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಹ

2 Dec 2025 7:00 pm
ಬೀದರ್‌| ಅಂಬೇಡ್ಕರ್ ಅವರ 69ನೇ ಪರಿನಿಬ್ಬಾಣ ದಿನದ ಅಂಗವಾಗಿ ನಡೆಸುವ ಬುದ್ಧ ಭಾರತ ನಿರ್ಮಾಣ ಸಂಕಲ್ಪ ಸಮಾವೇಶದ ಕರಪತ್ರ ಬಿಡುಗಡೆ

ಬೀದರ್ : ಡಾ. ಅಂಬೇಡ್ಕರ್ ಅವರ 69ನೇ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಡಿ.6 ರಂದು ನಡೆಯುವ 'ಬುದ್ಧ ಭಾರತ ನಿರ್ಮಾಣ ಸಂಕಲ್ಪ ಸಮಾವೇಶ' ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು. ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ ದಲಿತ

2 Dec 2025 6:54 pm
‘ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದ ವರೆಗೆ ರಸ್ತೆ ಅಗಲೀಕರಣ’ : ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ

ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಟಿ.ಬಿ.ವೃತ್ತದಿಂದ ಕೊಲ್ಲಿ ವೃತ್ತದವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ವಿಷಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಸಭೆ ನಡೆಯಿತು

2 Dec 2025 6:51 pm
ನಕಲಿ ಜಾತಿ ಪ್ರಮಾಣ ಪತ್ರ ಪ್ರಕರಣ: ರವೀಂದ್ರ ಸ್ವಾಮಿ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಗಡೀಪಾರು ಮಾಡಬೇಕು : ಮಾರುತಿ ಬೌದ್ಧೆ

ಬೀದರ್ : ಬೇಡ ಜಂಗಮ ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ರವೀಂದ್ರ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಿ ಅವರನ್ನು ಬೀದರ್ ಜಿಲ್ಲೆಯಿಂ

2 Dec 2025 6:41 pm
ಛತ್ತೀಸ್‌ಗಢ ಲೋಕ ಸೇವಾ ಆಯೋಗ ಪರೀಕ್ಷೆಗೆ ಅರ್ಜಿ ಅಹ್ವಾನ, ಇತರ ರಾಜ್ಯಗಳ ಅಭ್ಯರ್ಥಿಗಳಿಗೂ ಅವಕಾಶ

ಛತ್ತೀಸ್‌ಗಢ ಲೋಕ ಸೇವಾ ಆಯೋಗ (ಸಿಜಿಪಿಎಸ್ಸಿ), ರಾಜ್ಯದ ಸೇವಾ ಪರೀಕ್ಷೆ ಎಸ್ಎಸ್ಇ ಪೂರ್ವ ಪರೀಕ್ಷಾ ಹುದ್ದೆಯ ನೇಮಕಾತಿಗಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಬಾರಿ 238 ಹುದ್ದೆಗಳಿಗೆ ನೇಮಕಾತಿ

2 Dec 2025 6:34 pm
ಕಲಬುರಗಿ -ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ: ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ ಎಂದ ಮಾಜಿ ಸಂಸದ ಉಮೇಶ್ ಜಾಧವ್

ಕಲಬುರಗಿ : ಬಹುಕಾಲದ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲು ಸಂಚಾರದ ಸಮಯವನ್ನು ಜನವರಿ ಒಂದರಿಂದ ಬದಲಾಯಿಸಲು ಕೇಂದ್ರ ರೈಲ್ವೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹ

2 Dec 2025 6:30 pm
ಆಕ್ಸಿಜನ್ ದುರಂತ ಪ್ರಕರಣ | ಸಿಎಂಗೆ ಅಂತಿಮ ತನಿಖಾ ವರದಿ ಸಲ್ಲಿಸಿದ ನ್ಯಾ.ಕುನ್ಹಾ ಸಮಿತಿ

ಚಾಮರಾಜನಗರ : ಕಳೆದ ಐದು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ಕೊರತೆಯಿಂದಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸದಿಂತೆ ರಾಜ್ಯ ಸರಕಾರ ನಿಯೋಜಿಸಿದ್ದ ನಿವೃತ್ತ ನ್ಯಾ.ಮೈಕಲ್ ಡಿ ಕುನ್ಹ

2 Dec 2025 6:27 pm
ಈ ಬಾರಿ ರೂಪಾಯಿ ಮೌಲ್ಯ ಕುಸಿತ ನಿಜಕ್ಕೂ ಕಳವಳಕಾರಿ ಏಕೆ?

ದೇಸಿ ಮಾರುಕಟ್ಟೆಯಲ್ಲಿ ಆಮದುದಾರರಿಂದ ಕಂಡುಬಂದ ನಿರಂತರ ಬೇಡಿಕೆಯಿಂದಾಗಿ ಬಾರತೀಯ ರೂಪಾಯಿ ಮೌಲ್ಯ ತನ್ನ ಕುಸಿತದ ಸರಣಿ ಮುಂದುವರಿಸಿದೆ ಎಂಬ ವಿವರ ನೀಡಲಾಗುತ್ತಿದೆ. ಆದರೆ ಈ ಬಾರಿ ನಿಜಕ್ಕೂ ರೂಪಾಯಿ ಮೌಲ್ಯ ಪಾತಾಳಕ್ಕಿಳಿದಿದ

2 Dec 2025 6:25 pm
ಯಾದಗಿರಿ| ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಡಿ.4ರಂದು ಬಿಜೆಪಿಯಿಂದ ಪ್ರತಿಭಟನೆ

ಯಾದಗಿರಿ: ರೈತರಿಗೆ ಸಮರ್ಪಕ ಬೆಳೆ ಪರಿಹಾರ ವಿತರಿಸುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.4 ರಂದು ನಗರದ ಸುಭಾಷಚಂದ್ರ ಬೋಸ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್

2 Dec 2025 6:23 pm
ಆಕ್ಸ್ಫರ್ಡ್ 2025ರ ಪದ ‘ರೇಜ್ ಬೇಟ್’ ಎಂದರೇನು?

ಸಾರ್ವಜನಿಕವಾಗಿ ಮತದಾನದ ನಂತರ ಅಂತಿಮವಾಗಿ ‘ರೇಜ್ ಬೇಟ್’ ವರ್ಷದ ಪದವಾಗಿ ಆಯ್ಕೆಯಾಗಿದೆ. ಡಿಜಿಟಲ್ ಪರಿಸರದಲ್ಲಿ ತೊಡಗಿಸಿಕೊಳ್ಳುವಿಕೆ ಹೆಚ್ಚಿಸಲು ಒತ್ತಡ ಹೇರುವ ತಂತ್ರವನ್ನು ಈ ಪದ ಉಲ್ಲೇಖಿಸುತ್ತದೆ. 2025ರ ವರ್ಷದ ಆಕ್ಸ್ಫರ

2 Dec 2025 6:14 pm
Chikkamagaluru | ಅಯ್ಯಪ್ಪ ಮಾಲೆ ಧರಿಸಿ ಬಂದವರನ್ನು ಕಾಲೇಜಿನಿಂದ ಹೊರ ಕಳುಹಿಸಿದ ಪ್ರಾಂಶುಪಾಲರು; ಆರೋಪ

ಚಿಕ್ಕಮಗಳೂರು : ಅಯ್ಯಪ್ಪಸ್ವಾಮಿ ಮಾಲೆ ಧರಿಸಿ ಕಾಲೇಜಿಗೆ ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಕಾಲೇಜಿನಿಂದ ಹೊರಕಳಿಸಿದ ಘಟನೆ ನಗರದ ಎಂಇಎಸ್‌ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನ ನಡೆಗೆ ಹಿಂದುತ್ವ ಸಂಘಟನೆ

2 Dec 2025 6:14 pm
ರಾಯಚೂರು| ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ರಾಯಚೂರು: ದೇವದುರ್ಗ ಪಟ್ಟಣದ ಕೊಪ್ಪರ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ಕಾಟನ್ ಜಿನ್ನಿಂಗ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.  ಅವಘಡದಲ್ಲಿ ಸುಮಾರು 1,500 ಸಾವಿರ ಕ್ವಿಂಟಲ್ ಹತ್ತಿ ಸುಟ್ಟು ಕರಕಲಾಗಿದೆ.  ಇದರ ಮೌಲ

2 Dec 2025 6:12 pm
SIR ವಿರುದ್ಧ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ ಮತ್ತಿತರರಿಂದ ಸಂಸತ್ ಭವನದೆದುರು ಪ್ರತಿಭಟನೆ

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತಿತರ ವಿರೋಧ ಪಕ್ಷಗಳ ನಾಯಕರು ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನದ (SIR) ವಿರುದ್ಧ ಸಂಸತ್ ಭವನದೆದುರು ಮಂಗಳವಾರ ಪ್ರತಿಭಟ

2 Dec 2025 6:10 pm
ಮಂಗಳೂರು:‌ ಮುಸ್ಲಿಂ ಸೆಂಟ್ರಲ್ ಕಮಿಟಿಯ ವತಿಯಿಂದ ಸ್ಪೀಕರ್ ಯು.ಟಿ. ಖಾದರ್‌ ಗೆ ಸನ್ಮಾನ

ಮಂಗಳೂರು: ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನೀಡುವ ಸಿಲ್ವರ್ ಎಲಿಫೆಂಟ್ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿರುವ ಸ್ಪೀಕರ್ ಡಾ. ಯು.

2 Dec 2025 5:51 pm
Chikkamagaluru | ಚಾಕುವಿನಿಂದ ಇರಿದು ಮಹಿಳೆಯ ಹತ್ಯೆ

ಚಿಕ್ಕಮಗಳೂರು : ಪತಿಯಿಂದ ಬೇರ್ಪಟ್ಟು ತವರು ಮನೆಯಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ವರದಿಯಾಗಿದೆ. ಆಲ್ದೂರು ಪಟ್ಟ

2 Dec 2025 5:44 pm
ರೈತರ ಸಮಸ್ಯೆ ಬಗೆಹರಿಸಿಲ್ಲ, ರಸ್ತೆಗುಂಡಿ ದುರಸ್ತಿ ಮಾಡಿಲ್ಲ, ಉಪಾಹಾರ ಸಭೆ ನಡೆಸಿದ್ದಾರೆ : ಆರ್‌.ಅಶೋಕ್‌

ಬೆಂಗಳೂರು : ಕಾಂಗ್ರೆಸ್‌ ಸರಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂ

2 Dec 2025 5:22 pm
ನಾನು ಕೋಚ್ ಆಗಿದ್ದರೆ ಸೋಲಿನ ಹೊಣೆ ಮೊದಲು ನಾನು ಹೊರುತ್ತಿದ್ದೆ: ಗೌತಮ್ ಗಂಭೀರ್ ವಿರುದ್ಧ ರವಿ ಶಾಸ್ತ್ರಿ ವಾಗ್ದಾಳಿ

ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡವು 0-2 ಅಂತರದಲ್ಲಿ ಪರಾಭವಗೊಂಡ ಬೆನ್ನಿಗೇ, ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಭಾರತ ತಂಡದ ಮಾಜಿ ಕೋಚ್ ರವಿ ಶಾಸ್ತ್ರಿ, ಈ ಸೋಲಿನ ಹೊ

2 Dec 2025 5:18 pm
ಎಸ್‌ಒಪಿಗೆ ಹೊಂದಿಕೆಯಾಗದ ಜನನ, ಮರಣ ಪ್ರಮಾಣಪತ್ರಗಳನ್ನು ರದ್ದುಗೊಳಿಸಲು ಮಹಾರಾಷ್ಟ್ರ ಸರಕಾರ ಆದೇಶ

ಮುಂಬೈ: ಸ್ಟ್ಯಾಂಡರ್ಡ್‌ ಆಪರೇಟಿಂಗ್‌ ‌ಪ್ರೊಸೀಜರ್ (SOP) ಹೋಲಿಕೆಯಾಗದೆ, ತಪ್ಪಾಗಿ ವಿತರಿಸಲಾಗಿರುವ ಎಲ್ಲ ಜನನ ಮತ್ತು ಮರಣ ಪ್ರಮಾಣ ಪತ್ರಗಳ ತುರ್ತು ಪರಾಮರ್ಶೆ ನಡೆಸಿ, ಅಂಥವುಗಳನ್ನು ರದ್ದುಗೊಳಿಸುವಂತೆ ಮಹಾರಾಷ್ಟ್ರ ಸರಕಾರ ಆ

2 Dec 2025 4:39 pm
ರಾಯಚೂರು| ಗಾಂಜಾ ಸೇವನೆ, ಮಾರಾಟ: ಐವರು ಆರೋಪಿಗಳ ಬಂಧನ

ರಾಯಚೂರು:  ಸಿಂಧನೂರು ತಾಲೂಕಿನಲ್ಲಿ ಗಾಂಜಾ ಸೇವನೆ, ಮಾರಾಟಕ್ಕೆ ಸಂಬಂಧಿಸಿ ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.   ನವೆಂಬರ್ 29ರಂದು ನಗರದ ಯಲ್ಲಮ್ಮ ಗುಡಿ ಹತ್ತಿರ ಅಕ್ರಮವಾಗಿ ಮಾದಕ

2 Dec 2025 4:34 pm
ಸತತ ಏರಿಕೆಯ ನಂತರ ಮಂಗಳವಾರ ಸ್ವಲ್ಪ ಇಳಿಕೆ; ಹತ್ತು ಗ್ರಾಂ ಚಿನ್ನದ ದರವೆಷ್ಟು?

ಮಂಗಳೂರು: ಕಳೆದ ನಾಲ್ಕೈದು ವಹಿವಾಟುಗಳಲ್ಲಿ ಬಂಗಾರ ಸೇರಿದಂತೆ ವಿಶ್ವದ ಅಮೂಲ್ಯ ಲೋಹಗಳು ಏರುಹಾದಿಯಲ್ಲಿವೆ. ಆದರೆ ಮಂಗಳವಾರ ಮಂಗಳೂರಿನಲ್ಲಿ ಹತ್ತು ಗ್ರಾಂ ಬಂಗಾರದ ಬೆಲೆ ಸ್ವಲ್ಪ ಇಳಿದಿದೆ. ಚಿನ್ನದ ಬೆಲೆ ಏರುತ್ತಲೇ ಇದೆ, ಆದರ

2 Dec 2025 4:31 pm
ಭಾರತ ಸರಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರೆಂದು ಘೋಷಿಸಿದೆಯೇ? ನುಸುಳುಕೋರರಿಗೆ ಕೆಂಪು ಹಾಸಿನ ಸ್ವಾಗತ ನೀಡಬೇಕೇ?: ಸುಪ್ರೀಂ ಕೋರ್ಟ್ ಪ್ರಶ್ನೆ

ಹೊಸದಿಲ್ಲಿ: ರೋಹಿಂಗ್ಯಾಗಳಿಗೆ ಸಂಬಂಧಿಸಿದ ಅರ್ಜಿಯೊಂದಕ್ಕೆ ಮಂಗಳವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸರ್ವೋಚ್ಚ ನ್ಯಾಯಾಲಯವು, ರೋಹಿಂಗ್ಯಾಗಳನ್ನು ನಿರಾಶ್ರಿತರೆಂದು ಘೋಷಿಸಿ ಭಾರತ ಸರಕಾರವು ಯಾವುದೇ ಆದೇಶವನ್ನು ಹೊರಡ

2 Dec 2025 4:18 pm
Chamarajanagar | ಕಾಡಾನೆಗಳ ಹಿಂಡು ಪ್ರತ್ಯಕ್ಷ; ಜನರಲ್ಲಿ ಆತಂಕ

ಚಾಮರಾಜನಗರ : ಚಾಮರಾಜನಗರ ತಾಲೂಕಿನ ಬಿಸಲವಾಡಿ-ಅರಳವಾಡಿ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಕಾಡಾನೆ ಹಿಂಡು ಕಾಣಿಸಿಕೊಂಡಿದ್ದು, ಈ ಭಾಗದ ಜನರು ಆತಂಕಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಸಮಯದಲ್ಲಿ ಚಾಮರಾಜನಗರ ತಾಲೂಕಿನ ಬಿಸಲವಾಡ

2 Dec 2025 4:07 pm
Belagavi | 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಪ್ರಕರಣ ದಾಖಲು

ಬೆಳಗಾವಿ : ಇಲ್ಲಿನ ಮುರಗೋಡ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ಏಳನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಮಣಿಕಂಠ ದಿನ

2 Dec 2025 3:54 pm
Belagavi | ತಳ್ಳುಗಾಡಿ ತಂದು ಎಟಿಎಂ ಯಂತ್ರವನ್ನೇ ಹೊತ್ತೊಯ್ದ ದುಷ್ಕರ್ಮಿಗಳು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಳಗಾವಿ : ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ–48ಕ್ಕೆ ಹೊಂದಿಕೊಂಡಿರುವ ಇಂಡಿಯಾ ಬ್ಯಾಂಕ್‌ ಎಟಿಎಂಗೆ ಮೂವರು ದುಷ್ಕರ್ಮಿಗಳು ಮಧ್ಯರಾತ್ರಿ ಕನ್ನ ಹಾಕಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ. ದ

2 Dec 2025 3:23 pm
ಜ್ಞಾನಾಗ್ನಿಗೆ ಅನುಭಾವವೇ ಆದಿಮ

ಮಡಿವಾಳಪ್ಪ ಮತ್ತು ಅವರ ಶಿಷ್ಯರ ಬಹುತೇಕ ರಚನೆಗಳು ಪ್ರಸಂಗವೊಂದರ ಚುಂಗು ಹಿಡಿದು ಅಂದಂದಿನ ಕಾಣ್ಕೆಗಳಾಗಿಯೆ ಕಾಣಿಸಿಕೊಂಡಿವೆ. ಪ್ರಸಂಗವಿಲ್ಲದ ಪದಗಳು ಕಡಿಮೆ. ಪ್ರತಿಯೊಂದು ತತ್ವಪದದ ಹಿಂದೆ ಚಾರಿತ್ರಿಕ ಸಂಗತಿಗಳು, ಅವರ ಬದು

2 Dec 2025 3:11 pm
ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್ ಮೀಟಿಂಗ್ ಬರೀ ಟೀಸರ್ : ಬಸವರಾಜ ಬೊಮ್ಮಾಯಿ

ಹೊಸದಿಲ್ಲಿ : ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್

2 Dec 2025 3:08 pm
ರೋಟರಿ ಝೋನ್-5 ವಲಯ ಮಟ್ಟದ ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ಕಾರ್ಕಳ ವಲಯ ಕ್ರೀಡಾ ಚಾಂಪಿಯನ್

ಕಾರ್ಕಳ: ರೋಟರಿ ಅಂತರಾಷ್ಟ್ರೀಯ ಜಿಲ್ಲೆ ವಲಯ -5 ರ ವತಿಯಿಂದ ನಡೆದ ವಲಯ ಮಟ್ಟದ ವಾರ್ಷಿಕ ಕ್ರೀಡಾಕೂಟದಲ್ಲಿ, ರೋಟರಿ ಕ್ಲಬ್ ಕಾರ್ಕಳದ ಸದಸ್ಯರು ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಲಯ ಮಟ್ಟದ ಕ್ರೀಡಾ ಚಾಂಪಿಯನ್

2 Dec 2025 2:57 pm
ಕಾರ್ಕಳ: ದೆಪ್ಪುತ್ತೆ–ಕಡ್ತಲ ರಸ್ತೆಗೆ 2 ಕೋಟಿ ಅನುದಾನ ಬಿಡುಗಡೆ

ಕಾರ್ಕಳ: ಕಾರ್ಕಳ ತಾಲೂಕಿನ ಅಜೆಕಾರು–ದೆಪ್ಪುತ್ತೆ–ಕಡ್ತಲ ರಸ್ತೆಯ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಲೋಕೋಪಯೋಗಿ ಇಲಾಖೆಯ ಮೂಲಕ 2 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಉದಯಕುಮ

2 Dec 2025 2:52 pm
ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

ಕಾರ್ಕಳ : ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ ಚೀನಾದ ಶಾಂಗ್ಲೋದಲ್ಲಿ ಡಿ.3 ರಿಂದ 13 ವರ

2 Dec 2025 2:48 pm
ಅಧಿವೇಶನದ ಕಾರ್ಯತಂತ್ರಗಳ ಕುರಿತು ಉಪಹಾರ ಕೂಟದಲ್ಲಿ ಚರ್ಚೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂ

2 Dec 2025 2:48 pm
ರಸ್ತೆ ಸುರಕ್ಷತೆ ಕುರಿತು ಕಲಾಕೃತಿಗಳ ಸ್ಪರ್ಧೆ: 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಅದ್ಭುತ ಪ್ರದರ್ಶನ

ಭಟ್ಕಳ: ನಗರದ ಸಾಗರ್ ರಸ್ತೆ ಟ್ರೀ ಪಾರ್ಕ್‌ನಲ್ಲಿ ಭಾನುವಾರ ರಸ್ತೆ ಸುರಕ್ಷತೆ ಮತ್ತು ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಭಟ್ಕಳ ನಗರ ಪೊಲೀಸ್ ಠಾಣೆ ಹಾಗೂ ಎಸ

2 Dec 2025 2:40 pm
ರಾಯಚೂರು: ಚರಂಡಿಯೊಳಗೆ ಮೊಸಳೆ ಮರಿ ಪತ್ತೆ

ರಾಯಚೂರು: ನಗರದ ಜಲಾಲ್‌‌ ನಗರದ ಚರಂಡಿ ಯೊಳಗೆ ಶನಿವಾರ ರಾತ್ರಿ ಮೊಸಳೆ ಮರಿಯೊಂದು ಪತ್ತೆಯಾಗಿದೆ. ಜಲಾಲ್‌ನಗರದ ಕೌನ್ಸಿಲರ್ ತಿಮ್ಮಾರೆಡ್ಡಿ ಅವರ ಮನೆಯ ಹತ್ತಿರದ ಚರಂಡಿಯಲ್ಲಿ ಮೊಸಳೆ ಪತ್ತೆಯಾಗಿದೆ. ವಿಷಯ ತಿಳಿದು ಅರಣ್ಯ ಇಲಾಖ

2 Dec 2025 2:35 pm
ಮದ್ಲಾಪುರ: ತುಂಗಭದ್ರಾ ನದಿಯಲ್ಲಿ ಮೊಸಳೆ ಪ್ರತ್ಯಕ್ಷ

ಮಾನ್ವಿ: ತಾಲ್ಲೂಕಿನ ಮದ್ದಾಪುರ ಗ್ರಾಮದ ಹತ್ತಿರ ಹರಿಯುವ ತುಂಗಭದ್ರಾ ನದಿಯಲ್ಲಿ ಭಾನುವಾರ ಮೊಸಳೆ ಪ್ರತ್ಯಕ್ಷವಾಗಿದೆ. ನದಿಯಲ್ಲಿ ಈಚೆಗೆ ದೊಡ್ಡ ಗಾತ್ರದ ಮೊಸಳೆಗಳು ಕಾಣುತ್ತಿರುವುದು ಆತಂಕ ಮೂಡಿಸಿದೆ ಎಂದ ಗ್ರಾಮಸ್ಥರು, ಅರ

2 Dec 2025 2:31 pm
ಕಾಳಗಿ| ಬೆಳೆ ಪರಿಹಾರ: ತಹಸೀಲ್ದಾರ್ ಕಚೇರಿ ಎದುರು ರೈತರ ಆಕ್ರೋಶ

ಕಲಬುರಗಿ: ಸರ್ಕಾರ ಅತಿವೃಷ್ಟಿ ಬೆಳೆ ಹಾನಿಗೆ ಪರಿಹಾರ ಹಣ ರೈತರ ಖಾತೆಗೆ ಜಮೆ ಮಾಡಿದ್ದು, ಕಾಳಗಿ ತಾಲೂಕಿನಲ್ಲಿ ಇನ್ನೂ ಸಾವಿರಾರು ರೈತರಿಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಬಾರದಿರುವುದರಿಂದ ಸೋಮವಾರ ವಿವಿಧ ಹಳ್ಳಿಯಿಂದ ತಹಸೀಲ್ದ

2 Dec 2025 2:26 pm
ಕಲಬುರಗಿ| 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ಪ್ರಶಸ್ತಿ ಪ್ರಕಟ

ಕಲಬುರಗಿ: ಇಂಡಿಯನ್ ರಾಯಲ್ ಅಕಾಡೆಮಿ ಆಫ್ ಆರ್ಟ್ ಅಂಡ್ ಕಲ್ಚರ್ ಸಂಸ್ಥೆಯು ಚಿತ್ರಕಲೆ, ರೇಖಾಚಿತ್ರ, ಗ್ರಾಫಿಕ್ಸ್, ಶಿಲ್ಪಕಲೆ, ಫೋಟೋಗ್ರಫಿ ಹಾಗೂ ಇತರೆ ದೃಶ್ಯಕಲೆ ವಿಭಾಗಗಳಲ್ಲಿನ 21ನೇ ವಾರ್ಷಿಕ ಇಂಡಿಯನ್ ರಾಯಲ್ ಅಕಾಡೆಮಿ ರಾಷ್

2 Dec 2025 2:22 pm
FACT CHECK | ಜನನ ಪ್ರಮಾಣಪತ್ರಗಳಿಗೆ ಅರ್ಜಿ ಸಲ್ಲಿಸಲು ಸರಕಾರ ಕೊನೆಯ ದಿನಾಂಕ ಪ್ರಕಟಿಸಿದೆಯೇ?

ಜನನ ಮತ್ತು ಮರಣ ನೋಂದಣಿ ವಿಳಂಬ ಮಾಡಿದವರು ಯಾವಾಗ ಬೇಕಾದರೂ ದಾಖಲೆ ಪಡೆಯಬಹುದು…

2 Dec 2025 2:20 pm