SENSEX
NIFTY
GOLD
USD/INR

Weather

34    C
...
ಮಧ್ಯಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿಹಾರದ 163 ಬಾಲಕರ ರಕ್ಷಣೆ: ಮಾನವ ಕಳ್ಳಸಾಗಣೆ ಶಂಕೆ

ಕತ್ನಿ (ಮಧ್ಯಪ್ರದೇಶ): ಎಕ್ಸ್ ಪ್ರೆಸ್ ರೈಲಿನಲ್ಲಿ ಬಿಹಾರದ ಸುಮಾರು 163 ಬಾಲಕರನ್ನು ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿ ನೀಡಿದ ಸುಳಿವನ್ನು ಆಧರಿಸಿ ಶನಿವಾರ ರಾತ್ರಿ

12 Apr 2026 5:42 pm
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ

ವಾರ್ತಾಭಾರತಿಯ ಯೋಗೇಶ್ ಮಲ್ಲೂರು, ಅಬ್ದುಲ್ ರಹಿಮಾನ್ ತಲಪಾಡಿಗೆ ಪ್ರಶಸ್ತಿ

12 Apr 2026 5:41 pm
ಡಗೌಟ್ ನಲ್ಲಿ ಮೊಬೈಲ್ ಬಳಸಿದ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್; IPL ನಿಯಮಾವಳಿಗಳ ಉಲ್ಲಂಘನೆ ಎಂದ ಲಲಿತ್ ಮೋದಿ

Photo Credit : X indiatoday.in ಗುವಾಹಟಿ: ಶುಕ್ರವಾರ ರಾತ್ರಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಆಟಗಾರರ ಡಗೌಟ್ ನಲ್ಲಿ ಮೊಬೈ

12 Apr 2026 5:38 pm
ಎ.19: ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕದ ಕಾರ್ಯಾಲಯ ಉದ್ಘಾಟನೆ

ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ಇದರ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮವು ಎ. 19 ರಂದು ಪೂರ್ವಾಹ್ನ ಘಂಟೆ 10.30ಕ್ಕೆ ಕಾರ್ಕಳ 'ದಾನಶಾಲೆ

12 Apr 2026 5:09 pm
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಎಚ್ಚರಿಕೆಯ ಗಂಟೆ ಮೊಳಗಿಸಿದ ಅಂತಿಮ ಮತದಾರರ ಪಟ್ಟಿ!

ಬಿಜೆಪಿ ಶಾಸಕರ ಕ್ಷೇತ್ರಗಳಲ್ಲಿಯೇ ಅತಿ ಹೆಚ್ಚು ಮತದಾರರ ಹೆಸರುಗಳು ರದ್ದು

12 Apr 2026 4:54 pm
ಮಹಾಯುತಿ ಮೈತ್ರಿಕೂಟದ ಪ್ರಮುಖ ಪಕ್ಷವೊಂದು ತನ್ನದೇ ಮಿತ್ರಪಕ್ಷಗಳ ಮೇಲೆ ಕಣ್ಣಿಟ್ಟಿದೆ: ರೋಹಿತ್ ಪವಾರ್ ಆರೋಪ

ಮುಂಬೈ: ಮಹಾಯುತಿ ಮೈತ್ರಿಕೂಟದ ಪ್ರಮುಖ ಪಕ್ಷವೊಂದು ತನ್ನದೇ ಮಿತ್ರಪಕ್ಷಗಳ ಮೇಲೆ ಕಣ್ಣಿಟ್ಟಿದೆ ಎಂದು ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಆಪಾದಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರೋಹಿತ್‌ ಪವಾರ

12 Apr 2026 4:39 pm
‘ಜನನಾಯಗನ್’ ಸೋರಿಕೆ ಹೇಳಿಕೆಗಳು ಆಧಾರರಹಿತ; ಸ್ಪಷ್ಟನೆ ನೀಡಿದ CBFC

ಪ್ರಮಾಣೀಕರಣಕ್ಕಾಗಿ ಸಲ್ಲಿಸಲಾದ ಎಲ್ಲಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಬೇಕಾದ ಸಿನಿಮಾಗಳನ್ನು ಸುರಕ್ಷಿತವಾಗಿಡಲು ಕೀ ಡೆಲಿವರಿ ಮೆಸೇಜ್ ಬಳಸುವುದಾಗಿ CBFC ಹೇಳಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ (CBFC) ‘ಜನನಾಯ

12 Apr 2026 4:17 pm
Hassan | ಬೇಲೂರಿನಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಹಾಸನ:  ಜಿಲ್ಲೆಯಲ್ಲಿ ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಬೇಲೂರು ತಾಲ್ಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ರೈತನೊಬ್ಬ ಬಲಿಯಾದ ದಾರುಣ ಘಟನೆ ರವಿವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕಣಗುಪ್ಪೆ ಗ್ರಾಮದ ನ

12 Apr 2026 3:26 pm
“ಅವರ ಹಾಡುಗಳು ಜನರ ಜೀವನದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತವೆ”: ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಹೊಸದಿಲ್ಲಿ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ́ಆಶಾ ಭೋಸ್ಲೆ ಅವರ ಹಾಡುಗಳು ಕೋಟ್ಯಂತರ ಭಾರತೀಯರ ಜೀವನದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತವೆ' ಎಂದು ಹೇಳಿದರು. ಈ ಕುರ

12 Apr 2026 3:24 pm
ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಅಬ್ದುಲ್

12 Apr 2026 2:24 pm
ಇರಾನ್‌ಗೆ ಶಸ್ತ್ರಾಸ್ತ್ರ ರವಾನಿಸಿದರೆ ದೊಡ್ಡ ಸಮಸ್ಯೆ ಎದುರಿಸಬೇಕಾಗುತ್ತದೆ: ಚೀನಾಕ್ಕೆ ಟ್ರಂಪ್‌ ಎಚ್ಚರಿಕೆ

ವಾಶಿಂಗ್ಟನ್: ಅಮೆರಿಕ ಮತ್ತು ಟೆಹ್ರಾನ್ ನಡುವಿನ ಕದನ ವಿರಾಮ ಮುಂದುವರಿಯುತ್ತಾ ಎಂಬ ಕಳವಳದ ಮಧ್ಯೆ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ರವಾನಿಸಿದರೆ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊ

12 Apr 2026 1:46 pm
ಆರೆಸ್ಸೆಸ್, ಬಿಜೆಪಿ ಭಾರತದಲ್ಲಿ ಸಮಾನತೆ ಬಯಸುವುದಿಲ್ಲ, ಸಂವಿಧಾನವನ್ನು ಅಳಿಸಲು ಪ್ರಯತ್ನಿಸುತ್ತಿದೆ: ರಾಹುಲ್ ಗಾಂಧಿ ಆರೋಪ

ಹೊಸದಿಲ್ಲಿ: “ಆರೆಸ್ಸೆಸ್-ಬಿಜೆಪಿ ಸಮಾನ ಭಾರತದ ಪರಿಕಲ್ಪನೆಯನ್ನು ವಿರೋಧಿಸುತ್ತಿದ್ದು, ಸಂವಿಧಾನವನ್ನು ಮುಗಿಸಲು ಬಯಸುತ್ತಿದೆ” ಎಂದು ರವಿವಾರ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದರು. ಎಪ್ರಿಲ್ 14ರ ಅಂಬೇಡ್ಕರ್

12 Apr 2026 1:42 pm
Yadgiri | ಎ.13ರಂದು 135ನೇ ಅಂಬೇಡ್ಕರ್ ಜಯಂತಿ

ಯಾದಗಿರಿ: ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪರಶುರಾಮ ಒಡೆಯರ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ

12 Apr 2026 1:28 pm
Yadgiri | 135ನೇ ಡಾ. ಅಂಬೇಡ್ಕರ್ ಜಯಂತಿ : ಎ.13ರಂದು ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಕುರಿತ ನಾಟಕ, 14ರಂದು ಬಹಿರಂಗ ಸಭೆ

ಯಾದಗಿರಿ: ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವದ ಅಂಗವಾಗಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪರಶುರಾಮ ಒಡೆಯರ್ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ

12 Apr 2026 1:28 pm
ಜಬ್ಬಾರ್​ರನ್ನು ಎಂಎಲ್ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ : ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿದೆ. ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂ

12 Apr 2026 12:57 pm
ಬಾಳಾಸಾಹೇಬ್ ಠಾಕ್ರೆ ಅವರ ರಾಜಕೀಯ ವ್ಯಂಗ್ಯಚಿತ್ರಗಳನ್ನು ಉಲ್ಲೇಖಿಸಿ ವಾಕ್‌ ಸ್ವಾತಂತ್ರ್ಯವನ್ನು ಪ್ರತಿಪಾದಿಸಿದ ಕುನಾಲ್ ಕಾಮ್ರಾ

ಮುಂಬೈ: ಕಾಮಿಡಿಯನ್ ಕುನಾಲ್ ಕಾಮ್ರಾ ಅವರು ಮಹಾರಾಷ್ಟ್ರ ವಿಧಾನ ಪರಿಷತ್‌ ಸಮಿತಿಯ ಮುಂದೆ ಹಕ್ಕುಚ್ಯುತಿ ವಿಚಾರಣೆ ವೇಳೆ ರಾಜಕೀಯ ವಿಡಂಬನೆಯ ಬಗ್ಗೆ ದೃಢವಾದ ನಿಲುವನ್ನು ಪ್ರತಿಪಾದನೆ ಮಾಡಿದರು. ಬಾಳಾಸಾಹೇಬ್ ಠಾಕ್ರೆ ಅವರ ರಾಜ

12 Apr 2026 12:44 pm
ಅಮೆರಿಕದ “ಅಸಮಂಜಸ” ಬೇಡಿಕೆಯಿಂದ ಮಾತುಕತೆ ವಿಫಲ: ಇರಾನ್

ಟೆಹ್ರಾನ್‌: ಇಸ್ಲಾಮಾಬಾದ್‌ನಲ್ಲಿ ನಡೆದ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೆ ಜೆಡಿ ವ್ಯಾನ್ಸ್‌ ನೇತೃತ್ವದ ನಿಯೋಗ ಅಮೆರಿಕಗೆ ವಾಪಸ್ಸಾಗಿದೆ. ಅಮೆರಿಕದ “ಅಸಮಂಜಸ” ಬೇಡಿಕೆಯಿಂದ ಮಾತುಕತೆ ವಿಫಲವಾಗಿದೆ ಎಂದು ಇರಾನ್‌ನ ಸರಕ

12 Apr 2026 11:25 am
ತೀರ್ಪು ಒಂದೇ, ಪಾಠಗಳು ಹಲವು!

ಕಾನೂನುಗಳು ಸುರಕ್ಷತೆ ಮತ್ತು ಭದ್ರತೆಯನ್ನು ನೀಡುವ ಸಾಧನಗಳು. ಜೀವ ಜಗತ್ತಿಗೆ ತೊಂದರೆ ಆಗದಂತೆ ಬದುಕುವುದನ್ನು ಕಲಿಸಿಕೊಡುತ್ತವೆ. ಅದೊಂದು ರೀತಿಯ ಜೀವನ ಪಾಠದ ಮಾರ್ಗಗಳಾಗಿರುತ್ತವೆ. ದುರ್ಬಳಕೆ ಮತ್ತು ದುರ್ನಡತೆಗೆ ಅಲ್ಲಿ

12 Apr 2026 10:46 am
ಇರಾನ್ ಜೊತೆಗಿನ ಮಾತುಕತೆ ವಿಫಲ: ಪಾಕಿಸ್ತಾನದಿಂದ ನಿರ್ಗಮಿಸಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್

ಟೆಹ್ರಾನ್: ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗದ ಹಿನ್ನೆಲೆ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ರವಿವಾರ ಪಾಕಿಸ್ತಾನದಿಂದ ನಿರ್ಗಮಿಸಿದ್ದಾರೆ.   21 ಗಂಟೆಗಳ ಕಾಲ ನಡೆದ ಮಾತುಕತೆಗಳ ನಂತರವೂ ಇರಾನ್-ಅಮೆರಿಕ ಒಪ್ಪಂ

12 Apr 2026 10:38 am
ಅನುಭವ-ಅನುಭಾವದ ವಿಶಿಷ್ಟ ಹೂರಣ ‘ಆಚೀಚಿನ ಆಯಾಮಗಳು’

ಅಂಕಣ ಬರಹಗಳ ಒಂದು ವೈಶಿಷ್ಟ್ಯ ಎಂದರೆ ಬರಹಗಾರರಿಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ವ್ಯಕ್ತಿಗತ ನೆಲೆಯಲ್ಲಿ ತಾತ್ವಿಕ ಹಾಗೂ ಮುದ್ರಣ ಮಾಧ್ಯಮಗಳ ಪದಮಿತಿ/ಪುಟಮಿತಿ ಹೊರತುಪಡಿಸಿದರೆ, ಅಕ್ಷರಜೋಡಣೆಗೆ ಅನಿರ್ಬಂಧಿತ ಸ್ವಾತಂ

12 Apr 2026 10:25 am
ಅಂಡಮಾನ್ : ಮೋಜಿಗಾಗಿ ಕರಗದಿರಲಿ ಕಾಡು-ಕಡಲಿನ ಮೌನ!

ಕಾಡು ಮತ್ತು ಕಡಲಿನ ನಡುವೆ ಇರುವ ಸಮತೋಲನ ಬಹಳ ನಾಜೂಕು. ಅದು ಕೇವಲ ದೃಶ್ಯವಲ್ಲ, ಒಂದು ಜೀವಂತ ಸಮೀಕರಣ. ಅದನ್ನು ನಾವು ಪ್ರವಾಸದ ಹೆಸರಿನಲ್ಲಿ ನಿಧಾನವಾಗಿ ಬದಲಾಯಿಸುತ್ತಿದ್ದೇವೆ ಎಂಬ ಅರಿವು ನಮ್ಮೊಳಗೆ ಮೂಡದಿದ್ದರೆ, ಅಂಡಮಾನ್ ಕ

12 Apr 2026 10:06 am
ಒಳ್ಳೆಯವರು ಮತ್ತು ಕೆಟ್ಟವರು

ಪ್ರತಿಯೊಬ್ಬ ಮನುಷ್ಯನೊಳಗೂ ಒಂದು ಮನಸ್ಸು ಇರುತ್ತದೆ. ಅದು ನಾಜೂಕಾಗಿರುವುದೋ, ಸಂಕೀರ್ಣವಾಗಿರುವುದೋ, ಜಡವಾಗಿರುವುದೋ, ಕಠೋರವಾಗಿರುವುದೋ ಅಥವಾ ಅತ್ಯಂತ ಸಂವೇದನಾಶೀಲವಾಗಿರುವುದೋ. ಒಟ್ಟಿನಲ್ಲಿ ಒಂದೋ ಅಥವಾ ಹಲವು ರೀತಿಗಳ ಬೆ

12 Apr 2026 9:54 am
ಬೀದಿ ನಾಯಿಗಳ ಹಾವಳಿ: ಬೈಕ್ ಸವಾರರಿಗೆ ಸಂಕಟ

ಕನಕಗಿರಿಯಲ್ಲಿ ನಿಲ್ಲದ ಶ್ವಾನಗಳ ಕಾಟ

12 Apr 2026 9:44 am
ಬಿಸಿಲ ನಾಡಿನಲ್ಲಿ ಸುಡುವ ತಾಪ

ಬಡವರ ಫ್ರಿಡ್ಜ್ ಮಣ್ಣಿನ ಮಡಕೆಗೆ ಭಾರೀ ಬೇಡಿಕೆ!

12 Apr 2026 9:40 am
ಬೀದಿಯಲ್ಲಿ ಹೊರಹೊಮ್ಮಿದ ‘ಸಮುದಾಯ’ದ ಧ್ವನಿ

1989ರಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಖ್ಯಾತ ರಂಗಕರ್ಮಿ ಸಫ್ದರ್ ಹಷ್ಮಿಯವರ ನೆನಪಿಗಾಗಿ ಅವರ ಹುಟ್ಟಿದ ದಿನವಾದ ಎಪ್ರಿಲ್ 12ರಂದು ‘ರಾಷ್ಟ್ರೀಯ ಬೀದಿ ನಾಟಕ ದಿನ’ವೆಂದು ಆಚರಿಸಲಾಗುತ್ತಿದೆ. ಕಳೆದ 50 ವರ್ಷಗಳಿಂದ ಬೀದಿನಾಟಕ ಕ

12 Apr 2026 9:37 am
ಯಡ್ರಾಮಿ ಬಸ್ ನಿಲ್ದಾಣ ಕ್ಯಾಂಟೀನ್ ನಿರುಪಯುಕ್ತ

ಯಡ್ರಾಮಿ: ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಕ್ಯಾಂಟೀನ್ ಬಾಡಿಗೆ ದರವು ಹೆಚ್ಚಿರುವುದರಿಂದ ಹೋಟೆಲ್ ನಡೆಸಲು ಯಾರು ಮುಂದೆ ಬರದ ಪರಿಣಾಮ ಅದು ಪ್ರಯಾಣಿಕರ ಉಪಯೋಗಕ್ಕೆ ಇಲ್ಲದಂತಾಗಿದೆ. ಪಟ್ಟಣದಿಂದ ರಾಜ್ಯದ ಪ್ರಮುಖ ನಗರಗಳಿಗೆ ಸ

12 Apr 2026 9:31 am
ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯ

ಬಯಲಲ್ಲೇ ಶೌಚ; ಹುಮನಾಬಾದ್‌ನಲ್ಲಿ ಸಾರ್ವಜನಿಕರ ಪರದಾಟ

12 Apr 2026 9:17 am
ಜೀವಕ್ಕೇ ಸವಾಲೆಸೆಯುವ ಚಂದ್ರನಂಗಳ

ವಿಕಿರಣ ಮತ್ತು ಧೂಳು ಮಾತ್ರವೇ ಬಾಹ್ಯಾಕಾಶದ ಸಮಸ್ಯೆಗಳಲ್ಲ. ಬಾಹ್ಯಾಕಾಶ ಮಾನವ ದೇಹದಲ್ಲಿ ದ್ರವಗಳು ಚಲಿಸುವ ರೀತಿಯನ್ನೂ ಬದಲಿಸುತ್ತದೆ. ಭೂಮಿಯಲ್ಲಿ ಗುರುತ್ವಾಕರ್ಷಣೆ ದ್ರವಗಳನ್ನು ಕೆಳಭಾಗಕ್ಕೆ ಸೆಳೆಯುತ್ತದೆ. ಆದರೆ, ಗುರು

12 Apr 2026 9:17 am
ಅಗ್ನಿಶಾಮಕ ಅನುಮತಿ ಇಲ್ಲದೆ ಅವೈಜ್ಞಾನಿಕ ಕಟ್ಟಡಗಳ ನಿರ್ಮಾಣ: ಅಧಿಕಾರಿಗಳು ಮೌನ!

ದೇವದುರ್ಗ: ಅಗ್ನಿಶಾಮಕ ಇಲಾಖೆ ಅನುಮತಿ ಅಥವಾ ನಿರಾಕ್ಷೇಪಣಾ ಪತ್ರ ಇಲ್ಲದೆ ಸರಕಾರಿ, ಖಾಸಗಿ ಕಟ್ಟಡ ನಿರ್ಮಾಣ ಮಾಡುವುದು ಕಾನೂನುಬಾಹಿರ. 15 ಮೀಟರ್‌ಗಿಂತ ಎತ್ತರದ ಅಥವಾ 4 ಅಂತಸ್ತಿನ ಮೇಲ್ಪಟ್ಟ ಕಟ್ಟಡಗಳಿಗೆ, ಹಾಗೂ ಕಾಟನ್ ಜಿನ್ ಫ್

12 Apr 2026 8:54 am
West Bengal | ಭವಾನಿಪುರದಲ್ಲಿ ನಾಮಪತ್ರ ರದ್ದತಿಗೆ ಪಿತೂರಿ: ಮಮತಾ ಬ್ಯಾನರ್ಜಿ ಆರೋಪ

ಕೋಲ್ಕತ್ತಾ,ಎ.12: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. “ನಮ್ಮ ಹೋರಾಟ ಬಿ

12 Apr 2026 8:32 am
ಅಮೆರಿಕದ ಬೇಡಿಕೆ ಬದಲಾದರೆ ಮಾತ್ರ ಮಾತುಕತೆ ಮುಂದುವರಿಯಬಹುದು : ಇರಾನ್

ಇಸ್ಲಾಮಾಬಾದ್/ಟೆಹ್ರಾನ್, ಎ. 12: ಅಮೆರಿಕ ತನ್ನ ಕೆಲವು ಬೇಡಿಕೆಗಳನ್ನು ಬದಲಾಯಿಸಿದರೆ ಮಾತ್ರ ಇರಾನ್–ಅಮೆರಿಕ ಮಾತುಕತೆ ಮುಂದುವರಿಯಬಹುದು ಎಂದು ಇರಾನ್ ಹೇಳಿದೆ ಎಂದು Aljazeera ವರದಿ ಮಾಡಿದೆ. ಇರಾನ್‌ ನ ಫಾರ್ಸ್ ಸುದ್ದಿ ಸಂಸ್ಥೆಯ ಪ್

12 Apr 2026 8:16 am
Israel | ಯುದ್ಧದ ಅಂತ್ಯಕ್ಕೆ ಆಗ್ರಹಿಸಿ ನೆತನ್ಯಾಹು ಸರ್ಕಾರದ ವಿರುದ್ಧ ನಾಗರಿಕರಿಂದ ಪ್ರತಿಭಟನೆ

ಟೆಲ್ ಅವೀವ್, ಎ. 12: ಯುದ್ಧವನ್ನು ತಕ್ಷಣವೇ ಕೊನೆಗೊಳಿಸುವಂತೆ ಆಗ್ರಹಿಸಿ, ಟೆಲ್ ಅವೀವ್‌ ನಲ್ಲಿ  ಇಸ್ರೇಲಿನ ನೂರಾರು ನಾಗರಿಕರು ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ಧ ಶನಿವಾರ ಪ್ರತಿಭಟನೆ ನಡೆಸಿದರು ಎಂದು Aljazeera

12 Apr 2026 8:09 am
IPL 2026 | ಹ್ಯಾಟ್ರಿಕ್ ಸೋಲಿನ ಬಳಿಕ ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಸಂಜು ಸ್ಯಾಮ್ಸನ್

ಹೊಸದಿಲ್ಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ಸಂಜು ಸ್ಯಾಮ್ಸನ್ ಅವರ ಬ್ಯಾಟಿಂಗ್ ಶಕ್ತಿ ಅನಾವರಣಗೊಂಡಿತು. ಚೆನ್ನೈ ಪರ ಮೊದಲ ಮೂರು ಪಂದ್ಯಗಳಲ್ಲಿ 6, 7 ಹಾಗೂ 9

12 Apr 2026 8:04 am
Patna | ವ್ಯಾನ್- ಬಸ್ ಢಿಕ್ಕಿ : 13 ಮಂದಿ ಮೃತ್ಯು, 22 ಮಂದಿಗೆ ಗಾಯ

ಪಾಟ್ನಾ: ವೇಗವಾಗಿ ಚಲಿಸುತ್ತಿದ್ದ ಬಸ್ಸು ಎದುರಿನಿಂದ ಬಂದ ವ್ಯಾನ್‌ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿದ್ದು, 22 ಮಂದಿ ಗಾಯಗೊಂಡ ಘಟನೆ ಶನಿವಾರ ರಾತ್ರಿ ಕಟಿಯಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 3

12 Apr 2026 7:20 am
ಇರಾಕ್ ನ ನೂತನ ರಾಷ್ಟ್ರಾಧ್ಯಕ್ಷರಾಗಿ ನಿಝಾರ್ ಅಮೆದಿ ಆಯ್ಕೆ

227 ಮತಗಳೊಂದಿಗೆ ಜಯ; ರಾಜಕೀಯ ಅಸ್ಥಿರತೆಗೆ ತೆರೆ

12 Apr 2026 7:04 am
‘ಶಕ್ತಿಯ ಪ್ರದರ್ಶನ ನಿಲ್ಲಿಸಿ, ಯುದ್ಧ ಸಾಕು’: ಪೋಪ್ ಲಿಯೋ ಸಂದೇಶ

ವ್ಯಾಟಿಕನ್ ಸಿಟಿ, ಎ.12: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ಸಂಘರ್ಷದ ಹಿನ್ನೆಲೆ ಪೋಪ್ ಲಿಯೋ XIV ತೀವ್ರ ಆತಂಕ ವ್ಯಕ್ತಪಡಿಸಿದ್ದು, ಸಂಘರ್ಷಗಳಿಗೆ ಕಾರಣವಾಗುತ್ತಿರುವ “ಸರ್ವಶಕ್ತಿಯ ಭ್ರಮೆ”ಯನ್ನು ಖಂಡಿಸಿದ್ದಾರೆ. ಸೇಂಟ್ ಪೀಟರ

12 Apr 2026 1:22 am
ಒಬಿಸಿ ಪಟ್ಟಿಗೆ ಸೇರಲು ಕೊಡವರಿಗೆ ಅರ್ಹತೆಯಿದೆ : ಯದುವೀರ್ ಒಡೆಯರ್

ʼದಿವ್ಯ ಜೀವನ ಭವ್ಯ ಮಾನವʼ, ʼಕೂರ್ಗ್ ದ ಲ್ಯಾಂಡ್ ಆಫ್ ಜನರಲ್ಸ್ ಹಾಗೂ ಡಿವೈನ್ ಲೈಫ್ ಆಫ್ ಸಬ್‍ಲೈನ್ ಹ್ಯುಮಾನಿಟಿʼ ಕೃತಿಗಳ ಲೋಕಾರ್ಪಣೆ

12 Apr 2026 12:25 am
ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮಕ್ಕೆ ಕೆಪಿಸಿಸಿಯಿಂದ ಚಾಲನೆ

ಬೆಂಗಳೂರು : ರಾಷ್ಟ್ರೀಯ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ರಾಹುಲ್ ಗಾಂಧಿ ಮಾರ್ಗದರ್ಶನದ ಮೇರೆಗೆ ಪ್ರಾರಂಭಿಸಲಾಗಿದೆ. ಆ ಮೂಲಕ ಪಕ್ಷದ ವಕ್ತಾರರು, ಮಾಧ್ಯಮ ಚರ್ಚೆಯಲ್ಲಿ ಭಾಗವಹಿಸುವವರು, ಸಂಶೋಧಕರು ಹಾಗೂ ವಿಶ್ಲೇಷಕರ ಜೊತ

12 Apr 2026 12:18 am
ಕನ್ನಡ ಭಾಷೆ ಸ್ವಾಭಿಮಾನದ ಪ್ರತೀಕವಾಗಲಿ : ಬರಗೂರು ರಾಮಚಂದ್ರಪ್ಪ

ಕಡೂರು 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

12 Apr 2026 12:12 am
ಪತ್ರಕರ್ತ ಡಿ.ಮಹಾದೇವಪ್ಪಗೆ ʼಪಿ.ಲಂಕೇಶ್ ಪ್ರಶಸ್ತಿʼ

ಶಿವಮೊಗ್ಗ : ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಎ.14ರಂದು ಬೆಳಗ್ಗೆ 10:30ಕ್ಕೆ ಆರ್‌ಟಿಒ ರಸ್ತೆಯಲ್ಲಿರುವ ಸರಕಾರಿ ನೌಕರರ ಭವನದಲ್ಲಿ 2026ನೇ ಸಾಲಿನ ಪಿ.ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಈ ಬಾರಿಯ ಪ್ರಶಸ್ತಿಯನ್ನ

12 Apr 2026 12:07 am
Belagavi | ಡಿಜಿಟಲ್ ಅರೆಸ್ಟ್ ಮೂಲಕ 15.45 ಕೋಟಿ ರೂ. ವಂಚನೆ: ಇಬ್ಬರ ಬಂಧನ

ಬೆಳಗಾವಿ : ನಗರದಲ್ಲಿರುವ ಉದ್ಯಮಿಯೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 15.45 ಕೋಟಿ ರೂ. ವಂಚಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಳಗಾವಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವ

11 Apr 2026 11:56 pm
IPL 2026 | ಸ್ಯಾಮ್ಸನ್ ಶತಕ, ಆಯುಷ್ ಅರ್ಧಶತಕ; ಕೊನೆಗೂ ಗೆಲುವಿನ ಖಾತೆ ತೆರೆದ CSK

ಚೆನ್ನೈ, ಎ.11: ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ (ಔಟಾಗದೆ 115, 56 ಎಸೆತ, 15 ಬೌಂಡರಿ, 4 ಸಿಕ್ಸರ್) ಅವರ ಶತಕ, ಆಯುಷ್ ಮ್ಹಾತ್ರೆ ಅವರ ಅರ್ಧಶತಕ (59 ರನ್, 36 ಎಸೆತ, 3 ಬೌಂಡರಿ, 4 ಸಿಕ್ಸರ್) ಹಾಗೂ ಜೇಮಿ ಓವರ್ಟನ್ (4-18) ಅವರ ಅಮೋಘ ಬೌಲಿಂಗ್ ನೆರವಿನಿಂದ ಚ

11 Apr 2026 11:43 pm
ಧಾರವಾಡ ಯೂತ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಹತ್ಯೆ: ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳು ವಶಕ್ಕೆ : ಕಮಿಷನರ್‌ಎನ್. ಶಶಿಕುಮಾರ್

ಧಾರವಾಡ : ಧಾರವಾಡ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಝ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು ಮಾಹಿತಿಯನ್ನು ಕಲೆಹಾಕುತ್ತಿದ್ದೇವೆ ಎಂದು ಹು-ಧಾ ನಗರ

11 Apr 2026 11:40 pm
Belagavi | ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 30 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಬೆಳಗಾವಿ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಬೆಳಗಾವಿ ಜಿಲ್ಲಾ ವಿಶೇಷ ಶೀಘ್ರಗತಿ ಪೊಕ್ಸೊ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ. ಖಾನಾಪುರ ತಾಲೂ

11 Apr 2026 11:36 pm
Hubballi | ಕಡಿಮೆ ಫಲಿತಾಂಶ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಹುಬ್ಬಳ್ಳಿ : ದ್ವಿತೀಯ ಪಿಯುಸಿಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿ ಉಣಕಲ್‌ನ ಸಿದ್ಧಕಲ್ಯಾಣ ನಗರದಲ್ಲಿ ನಡೆದಿರುವುದಾಗಿ

11 Apr 2026 11:19 pm
ಅಮೆರಿಕ - ಇರಾನ್ ಮೊದಲ ಹಂತದ ಮಾತುಕತೆ ಪೂರ್ಣ; ಲಿಖಿತ ದಾಖಲೆ ವಿನಿಮಯಕ್ಕೆ ಸಿದ್ಧತೆ

ಇಸ್ಲಾಮಾಬಾದ್, ಎ.11: ಪಾಕಿಸ್ತಾನದ ಇಸ್ಲಾಮಾಬಾದ್‌ ನಲ್ಲಿ ನಡೆದ ಅಮೆರಿಕ–ಇರಾನ್ ನಡುವಿನ ಮೊದಲ ಹಂತದ ಮುಖಾಮುಖಿ ಮಾತುಕತೆಗಳು ಪೂರ್ಣಗೊಂಡಿವೆ ಎಂದು ಮಧ್ಯಸ್ಥಿಕೆಗೆ ಹತ್ತಿರವಿರುವ ಮೂಲಗಳು ತಿಳಿಸಿವೆ ಎಂದು Aljazeera ವರದಿ ಮಾಡಿದೆ.

11 Apr 2026 11:11 pm
ಮೋದಿ, ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ | ಮಧು ಕಿಶ್ವರ್ ವಿರುದ್ಧ FIR ಕೋರಿ ವಾರಾಣಸಿ ನ್ಯಾಯಾಲಯಕ್ಕೆ ಅರ್ಜಿ

ವಾರಾಣಸಿ, ಎ. 11: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ CM ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಗಳನ್ನು ಪ್ರಕಟಿಸಿದ್ದಾರೆ ಎಂದು ಆರೋಪಿಸಿ, ಲೇಖಕಿ ಹಾಗೂ ಶಿಕ್ಷಣ ತಜ್ಞೆ ಪ್ರೊ. ಮಧು ಪೂರ

11 Apr 2026 11:04 pm
Keralaದಲ್ಲಿ ಹೆಚ್ಚಿನ ಪ್ರಮಾಣದ ಮತದಾನ | LDF, ಕಾಂಗ್ರೆಸ್ ಮತ್ತು ಬಿಜೆಪಿಯ ಭವಿಷ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಕೇರಳ ವಿಧಾನಸಭಾ ಚುನಾವಣೆಗೆ ಗುರುವಾರ ನಡೆದ ಮತದಾನದಲ್ಲಿ ಶೇಕಡಾ 78.03 ರಷ್ಟು ಮತದಾನವಾಗಿದೆ. ಭಾರತೀಯ ಚುನಾವಣಾ ಆಯೋಗದ (ECI) ದತ್ತಾಂಶದ ಪ್ರಕಾರ, 2021 ರ ವಿಧಾನಸಭಾ ಚುನಾವಣೆಯಲ್ಲಿ ಶೇಕಡಾ 73.9 ಮತದಾನವಾಗಿತ್ತು. ಮತದಾನದ ಈ ಪ್ರಮಾಣ ವಿಧಾ

11 Apr 2026 10:56 pm
Artemis II: ಚಂದ್ರನ ಸುತ್ತ ಪ್ರಯಾಣ ಮುಗಿಸಿ ಭೂಮಿಗೆ ಮರಳಿದ ಗಗನಯಾನಿಗಳು, ಮುಂದಿನ ಪ್ರಕ್ರಿಯೆಗಳು ಹೇಗಿರುತ್ತವೆ?

ನಾಸಾದ ಮಹತ್ವಾಕಾಂಕ್ಷೆಯ ‘ಆರ್ಟೆಮಿಸ್– II’ನ ನಾಲ್ವರು ಗಗನಯಾನಿಗಳ ತಂಡ ಚಂದ್ರನ ಸುತ್ತಲಿನ ಪ್ರಯಾಣವನ್ನು ಮುಗಿಸಿ ಪೆಸಿಫಿಕ್ ಮಹಾಸಾಗರದಲ್ಲಿ ಸುರಕ್ಷಿತವಾಗಿ ಬಂದಿಳಿದಿದೆ. ನಾಸಾದ ‘ಇಂಟೆಗ್ರಿಟಿ’ ಎಂದು ಹೆಸರಿಸಲಾದ ಓರಿಯನ

11 Apr 2026 10:48 pm
ಯುವಕನಿಂದ HIV ರಕ್ತವಿರುವ ಇಂಜೆಕ್ಷನ್ ಚುಚ್ಚಲ್ಪಟ್ಟ ಯುವತಿ ಸಾವಿಗೆ ಶರಣು

ಹೈದರಾಬಾದ್, ಎ. 11: ಮದುವೆಯಾಗಲು ನಿರಾಕರಿಸಿದ ಕಾರಣ ಯುವಕನೊಬ್ಬ ಇಂಜೆಕ್ಷನ್ ಮೂಲಕ HIV ಸೋಂಕಿತ ರಕ್ತವನ್ನು ಚುಚ್ಚಿದ ಘಟನೆದಿಂದ ಖಿನ್ನಳಾದ 22 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ರಮಣಿ ಸಾವಿ

11 Apr 2026 10:40 pm
ಅಪ್ರಾಪ್ತ ವಯಸ್ಸಿನ ಬಾಲಕಿ ಸ್ವಇಚ್ಛೆಯಿಂದ ಓಡಿಹೋದರೆ ಅಪಹರಣ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ: ಚತ್ತೀಸ್‌ ಗಢ ಉಚ್ಚ ನ್ಯಾಯಾಲಯ

ಹೊಸದಿಲ್ಲಿ, ಎ. 11: ಅಪ್ರಾಪ್ತ ವಯಸ್ಸಿನ ಬಾಲಕಿ ಸ್ವಇಚ್ಛೆಯಿಂದ ಯಾರೊಂದಿಗಾದರೂ ಓಡಿ ಹೋದರೆ, ಆತನ ವಿರುದ್ಧ ಅಪಹರಣ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ಚತ್ತೀಸ್‌ ಗಢ ಉಚ್ಚ ನ್ಯಾಯಾಲಯ ಅಭಿಪ್ರಾಯಿಸಿದೆ ಎಂದು barandbench.com ಶನಿವಾರ ವ

11 Apr 2026 10:40 pm
ಮಂಗಳೂರು: ಲಾರಿ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಗೋಪಾಲ್ (29) ಎಂದು ಗುರು

11 Apr 2026 10:38 pm
Kasaragod ತಾಲೂಕಿನಲ್ಲಿ ಸರಕಾರಿ ವ್ಯವಹಾರಗಳಲ್ಲಿ ಕನ್ನಡ ಬಳಕೆ ಕುರಿತು ನಿರ್ಧರಿಸಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

ಕೊಚ್ಚಿ, ಎ.11: ಕಾಸರಗೋಡು ತಾಲೂಕಿನಲ್ಲಿ ಸರಕಾರಿ ಪತ್ರ ವ್ಯವಹಾರಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ಅನುಮತಿಸಿರುವ 1982ರ ಸುತ್ತೋಲೆಯ ಅನುಷ್ಠಾನವನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸಿ ನಿರ್ಧಾರವೊ

11 Apr 2026 10:30 pm
ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಸುಲಿಗೆಗೆ ಯತ್ನ ಆರೋಪ: ಪ್ರಕರಣ ದಾಖಲು

ಸುಳ್ಯ: ಐವರ್ನಾಡಿನಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡಿ ಕಾರಿಗೆ ಹತ್ತುವಾಗ ಅಪರಿಚಿತ ವ್ಯಕ್ತಿಗಳು ಕಾರಿನ ಚಾಲಕನಿಗೆ ಖಾರದ ಪುಡಿ ಎರಚಿ ಸುಲಿಗೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ಶುಕ್ರವಾರ ರಾತ್ರಿ ಬೆಳ್ಳಾರೆ ಪ

11 Apr 2026 10:23 pm
ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಲಾಂಛನ ಬಿಡುಗಡೆ

ಮಂಗಳೂರು: ಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ ಕೂಡ ಕೊಂಕಣಿಗರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜ ಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯ ಲ್ಲಿದೆ. ಸಂಗೀತ ಅವರಿಗೆ ರಕ್ತಗ

11 Apr 2026 10:18 pm
ಮೀಫ್ ಸ್ಕೌಟ್ ಮತ್ತು ಗೈಡ್ಸ್ ಕಾರ್ಯಗಾರಕ್ಕೆ ಚಾಲನೆ

ಮಂಗಳೂರು, ಎ.11: ಮೀಫ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳಲ್ಲಿ ಶಿಸ್ತು, ಸೌಹಾರ್ದ ಹಾಗೂ ರಾಷ್ಟ್ರೀಯತೆಯನ್ನು ಬಳಪಡಿಸುವ ಉದ್ದೇಶದಿಂದ ಮೀಫ್ ಶೀಕ್ಷಕ- ಶಿಕ್ಷಕಿಯರಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಗಾರವು ಭಾರತ್ ಸ್ಕೌಟ್ಸ್

11 Apr 2026 10:16 pm
Tamil Nadu | ಅಲ್ಪಸಂಖ್ಯಾತರನ್ನು ಭೀತಿಯಲ್ಲಿ ಇರಿಸುವುದು ಬಿಜೆಪಿಯ ಪ್ರಮುಖ ಕಾರ್ಯಸೂಚಿ: ಸ್ಟಾಲಿನ್

ಚೆನ್ನೈ, ಎ. 11: ಅಲ್ಪಸಂಖ್ಯಾತರನ್ನು ಭೀತಿಯಲ್ಲಿ ಇರಿಸುವುದು ಬಿಜೆಪಿಯ ಪ್ರಮುಖ ಕಾರ್ಯಸೂಚಿಯಾಗಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಆರೋಪಿಸಿದ್ದಾರೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಏನು ನಡೆಯುತ್ತಿದೆ ಎಂಬುದ

11 Apr 2026 10:15 pm
Thailandನಿಂದ ಗಡಿಪಾರಾದ ಭೂಗತ ಪಾತಕಿ: ಸಾಹಿಲ್ ಚೌಹಾಣ್ ಬಂಧನ

ಗುರ್ಗಾಂವ್, ಎ. 11: ಥೈಲ್ಯಾಂಡ್‌ ನಿಂದ ಗಡಿಪಾರು ಮಾಡಲಾದ ಭೂಗತ ಪಾತಕಿ ಸಾಹಿಲ್ ಚೌಹಾಣ್‌ ನನ್ನು ವಿಶೇಷ ಕಾರ್ಯ ಪಡೆ (STF) ಶನಿವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಗತ ಪಾತಕಿ ಕೌಸಲ್ ಚೌಧರಿಯ ಸಹಚರ ಚೌಹಾಣ್‌ ನನ್ನು

11 Apr 2026 10:15 pm
2028ರಿಂದ ದಿಲ್ಲಿಯಲ್ಲಿ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯಿಲ್ಲ!

ಹೊಸದಿಲ್ಲಿ, ಎ. 11: ದಿಲ್ಲಿ ಸರಕಾರ ಸಾರ್ವಜನಿಕ ಪ್ರತಿಕ್ರಿಯೆಗಾಗಿ ದಿಲ್ಲಿ ಇಲೆಕ್ಟ್ರಿಕ್ ವಾಹನ (EV) ನೀತಿ 2026-30ರ ಕರಡನ್ನು ಬಿಡುಗಡೆ ಮಾಡಿದ್ದು, ಹೊಸ ಪೆಟ್ರೋಲ್ ದ್ವಿಚಕ್ರ ವಾಹನಗಳ ನೋಂದಣಿಯನ್ನು 2028ರಿಂದ ಹಾಗೂ ತ್ರಿಚಕ್ರ ವಾಹನಗಳ

11 Apr 2026 10:10 pm
ಜೂನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆ: ಆರ್ಯನ್ ಕರ್ಕೇರಗೆ ಚಿನ್ನದ ಪದಕ

ಮಂಗಳೂರು, ಎ.11: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಶನ್‌ನ ಆರ್ಯನ್ ಕರ್ಕೇರ ಅವರು ಜೂನಿಯರ್ ರಾಜ್ಯ ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಶಿವಮೊಗ್ಗದ ರಾವ್ ಸ್ಪೋರ್ಟ್ಸ್ ಕ್ರೀಡಾಂಗಣದಲ್ಲಿ

11 Apr 2026 10:04 pm
ಮೂಡುಬಿದಿರೆ|ದ.ಕ. ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್ ಗೆ ಚಾಲನೆ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್-202

11 Apr 2026 9:58 pm
ಎರಡು ಪೂರ್ವಭಾವಿ ಷರತ್ತುಗಳನ್ನು ಅಮೆರಿಕ ಒಪ್ಪಿಕೊಂಡಿದೆ: ಇರಾನ್

ಷರತ್ತುಗಳನ್ನು ನಿರ್ಲಕ್ಷಿಸಿದರೆ ಮಾತುಕತೆ ರದ್ದಾಗಬಹುದು

11 Apr 2026 9:58 pm
ಕೆಎಸ್ಸಾರ್ಟಿಸಿಗೆ 3 ರಾಷ್ಟ್ರಮಟ್ಟದ ಆಡ್‍ವರ್ಲ್ಡ್‌ ಶೋಡೌನ್ ಪ್ರಶಸ್ತಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ಅತ್ಯುತ್ತಮ ಗ್ರಾಹಕ ಸ್ವಾಧೀನ ಮತ್ತು ಧಾರಣ ವರ್ಗದಲ್ಲಿ ನಿಗಮದ ಬಸ್‍ಗಳ ಬ್ರ್ಯಾಂಡಿಂಗ್‍ಗೆ ಹಾಗೂ ತಂತ್ರಜ್ಞಾನದ ಅತ್ಯುತ್ತಮ ಬಳಕೆ ವರ್ಗದಲ್ಲಿ ಅವತ

11 Apr 2026 9:58 pm
ಸಿಸಿಲಿಯಾ ಫರೀದಾ ಗೋವಿಯಸ್‌ಗೆ ಪಿಎಚ್‌ಡಿ ಪದವಿ

ಕೊಣಾಜೆ; ಸಿಸಿಲಿಯಾ ಫರೀದಾ ಗೋವಿಯಸ್ ಅವರು ಮಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಶ್ರೀಪತಿ ಕಲ್ಲೂರಾಯ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡದ ವಾಣಿಜ್ಯ ಬ್ಯಾಂಕುಗಳು ಒದಗಿಸ

11 Apr 2026 9:56 pm
‘90 ಎಂಎಲ್’ಗೆ ತುಳು ಪ್ರೇಕ್ಷಕರಿಂದ ಭರ್ಜರಿ ಸ್ವಾಗತ’

ಉಡುಪಿ, ಎ.11: ಸೆನ್ಸಾರ್ ಮಂಡಳಿಯಿಂದ ಹಸಿರುನಿಶಾನೆ ಪಡೆಯಲು ವಿಳಂಬವಾದ ಕಾರಣ ನಿನ್ನೆಯಷ್ಟೇ ಬಿಡುಗಡೆಗೊಂಡ ‘90 ಎಂಎಲ್’ ತುಳು ಚಲನಚಿತ್ರಕ್ಕೆ ತುಳುನಾಡಿನ ಪ್ರೇಕ್ಷಕರು ಭರ್ಜರಿ ಸ್ವಾಗತ ನೀಡಿದ್ದಾರೆ ಎಂದು ಚಿತ್ರದ ನಾಯಕ ನಟ ವಿ

11 Apr 2026 9:53 pm
ಮಾತುಕತೆ ವಿಫಲಗೊಂಡರೆ ಮುಂದಿನ ಕ್ರಮಕ್ಕೆ ಸಿದ್ಧವಿದ್ದೇವೆ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್, ಎ.11: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆ ವಿಫಲವಾದರೆ ನಾವು ಮುಂದಿನ ಕ್ರಮಕ್ಕೆ ಸಿದ್ಧವಿದ್ದೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಎಚ್ಚರ

11 Apr 2026 9:52 pm
ಉಡುಪಿ ಜಿಲ್ಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆ ಸ್ಥಗಿತ; ಕೇಂದ್ರ ಸಮಿತಿ ನಡೆಗೆ ಜಿಲ್ಲೆಯ ಶಿಕ್ಷಕರ ಖಂಡನೆ: ದಿನಕರ ಶೆಟ್ಟಿ ಅಂಪಾರು

ಉಡುಪಿ, ಎ.11: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 2026-2031ನೇ ಸಾಲಿನ ಚುನಾವಣೆಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಅಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿ ದ್ದಾರೆ. ಆದರೆ ಕೆಲವು ತಾಂತ್ರಿಕ ಕ

11 Apr 2026 9:52 pm
‘ಇಸ್ರೇಲ್ ಫಸ್ಟ್’ ಬದಲಿಗೆ ‘ಅಮೆರಿಕ ಫಸ್ಟ್’ ಮೇಲೆ ಕೇಂದ್ರೀಕರಿಸಿದರೆ ಒಪ್ಪಂದ ಸಾಧ್ಯ: ಇರಾನ್

ಟೆಹರಾನ್, ಎ.11: ‘ಇಸ್ರೇಲ್ ಫಸ್ಟ್’ ಬದಲಿಗೆ ‘ಅಮೆರಿಕ ಫಸ್ಟ್’ ಮೇಲೆ ಅಮೆರಿಕ ಕೇಂದ್ರೀಕರಿಸಿದರೆ ಒಪ್ಪಂದ ಸಾಧ್ಯ ಎಂದು ಇರಾನ್‌ ನ ಮೊದಲ ಉಪಾಧ್ಯಕ್ಷ ಮುಹಮ್ಮದ್ ರೆಜಾ ಅರೆಫ್ ಶನಿವಾರ ಹೇಳಿದ್ದಾರೆ. ಮಾತುಕತೆ ಸಂದರ್ಭ ‘ಇಸ್ರೇಲ್ ಫ

11 Apr 2026 9:50 pm
Virajpet | ಕಾಫಿ ತೋಟದಲ್ಲಿ ನವಜಾತ ಶಿಶು ಪತ್ತೆ

ಮಡಿಕೇರಿ : ವಿರಾಜಪೇಟೆ ಸಮೀಪದ ಬೇತ್ರಿ ಗ್ರಾಮದ ಕಾಫಿ ತೋಟವೊಂದರಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಕಾಫಿ ತೋಟದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶುವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಕ್

11 Apr 2026 9:44 pm
Reelಗಾಗಿ ಮಗುವಿನ ಪ್ರಾಣ ಅಪಾಯಕ್ಕೊಡ್ಡಿದ ತಂದೆ, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ

ಹೊಸದಿಲ್ಲಿ, ಎ.11: ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚು ವೀಕ್ಷಕರನ್ನು ಗಳಿಸುವ ಹುಚ್ಚಾಟದಲ್ಲಿ ಹೆತ್ತ ತಂದೆಯೇ ಸಣ್ಣ ಮಗುವನ್ನು ಮೊದಲ ಅಂತಸ್ತಿನ ಬಾಲ್ಕನಿಯಿಂದ ಕೆಳಕ್ಕೆ ಹಾರುವಂತೆ ಪ್ರೇರೇಪಿಸಿದ ವೀಡಿಯೊ ವೈರಲ್ ಆಗಿದ್ದು, ಈ ಬಗ

11 Apr 2026 9:40 pm
ಬೆಂಗಳೂರು-ಮುಂಬೈ ವಂದೇ ಭಾರತ ಸ್ಲೀಪರ್ ರೈಲಿಗೆ ಅನುಮೋದನೆ

ಬೆಂಗಳೂರು, ಎ.11: ಬೆಂಗಳೂರು ಮತ್ತು ಮುಂಬೈ ನಡುವೆ ವಂದೇ ಭಾರತ ಸ್ಲೀಪರ್ ರೈಲಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ನೀಡಿದ್ದಾರೆ. ದೇಶದ ಮೊದಲ ವಂದೇ ಭಾರತ ಸ್ಲೀಪರ್ ರೈಲು ಜನವರಿಯಲ್ಲಿ ಕಾಮಾಖ್ಯ–ಹೌರಾ ನಡ

11 Apr 2026 9:40 pm
Dehradun | ISI ಜೊತೆ ಸಂಪರ್ಕ ಹೊಂದಿದ್ದ ವಿಕ್ರಾಂತ್‌ ಕಶ್ಯಪ್ ಬಂಧನ

ಡೆಹ್ರಾಡೂನ್, ಎ.11: ಉತ್ತರಾಖಂಡ ಪೋಲಿಸ್‌ನ ವಿಶೇಷ ಕಾರ್ಯ ಪಡೆಯು (ಎಸ್‌ಟಿಎಫ್) ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಂಡಿದ್ದ ಆರೋಪದಲ್ಲಿ ಡೆಹ್ರಾಡೂನ್‌ ನಲ್ಲಿ ವ್ಯಕ್ತಿಯೋರ್ವನನ್ನು ಬಂಧಿ

11 Apr 2026 9:39 pm
ಗಲಾಟೆ ಕೇಸ್‌; ಪ್ರಕರಣದಿಂದ ಪುತ್ರನನ್ನು ಕೈಬಿಡಲು ಮಾಜಿ ಸಂಸದ‌ ಅನಂತಕುಮಾರ್ ಹೆಗಡೆ ಹೈಕೋರ್ಟ್‌ಗೆ ಮನವಿ

ಬೆಂಗಳೂರು : ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಪುತ್ರ ಅಶುತೋಷ್‌ ಹೆಗಡೆಗೆ ಗಲಾಟೆ ಪ್ರಕರಣದಿಂದಾಗಿ ಪಾಸ್‌ಪೋರ್ಟ್‌ ಪಡೆಯಲು ಸಮಸ್ಯೆಯಾಗಿದೆ. ಆದ್ದರಿಂದ, ಅವರನ್ನು ಪ್ರಕರಣದಿಂದ ಕೈಬಿಡಬೇಕು ಎಂದು ಮಾಜಿ ಸಂಸದ ಅನಂತಕುಮಾರ

11 Apr 2026 9:36 pm
Uttar Pradesh | ಮತದಾರರ ಪಟ್ಟಿಗಳ ಪರಿಷ್ಕರಣೆಯಲ್ಲಿ ಅಕ್ರಮಗಳು ನಡೆದಿವೆ: ಅಖಿಲೇಶ್‌ ಯಾದವ್‌ ಆರೋಪ

ಲಕ್ನೋ, ಎ.11: ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಆರೋಪಿಸಿದ್ದಾರೆ. ಬಿಜೆಪಿಯು ಚುನಾವಣಾ ಸವಾಲುಗಳನ

11 Apr 2026 9:30 pm
ಅಮೆರಿಕ ವೀಸಾ ವಂಚನೆ ಸಂಚು : 10 ಭಾರತೀಯರ ವಿರುದ್ಧ ದೋಷಾರೋಪಣೆ

ಬೋಸ್ಟನ್, ಎ.11: ಅಂಗಡಿಗಳಲ್ಲಿ ನಕಲಿ ಶಸ್ತ್ರಸಜ್ಜಿತ ದರೋಡೆಗಳನ್ನು ನಡೆಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬೋಸ್ಟನ್‌ ನ ಫೆಡರಲ್ ಗ್ರ್ಯಾಂಡ್ ಜ್ಯೂರಿ 10 ಭಾರತೀಯ ಪ್ರಜೆಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದೆ. ಈ ಅಂಗಡಿಗ

11 Apr 2026 9:24 pm
ಅಮೆರಿಕದ ಹಡಗುಗಳು ಹಾರ್ಮುಝ್ ಜಲಸಂಧಿ ದಾಟಿಲ್ಲ: ಇರಾನ್

ಟೆಹರಾನ್: ಹಾರ್ಮುಝ್ ಜಲಸಂಧಿಯನ್ನು ಅಮೆರಿಕದ ಯಾವುದೇ ಹಡಗುಗಳು ದಾಟಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ಸೇನಾ ಅಧಿಕಾರಿಗಳನ್ನು ಉಲ್ಲೇಖಿಸಿ ದೇಶದ ಸರಕಾರಿ ಮಾಧ್ಯಮ ‘IRIIB’ ಈ ಕುರಿತು ವರದಿ ಮಾಡಿದೆ. ಹಾರ್ಮುಝ್ ಜಲಸಂಧಿಯ

11 Apr 2026 9:21 pm
ಇರಾನ್ ಯುದ್ಧವು ಭಾರತದ GDP ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ವಿಶ್ವಬ್ಯಾಂಕ್‌ ನ ಹೊಸ ಮೌಲ್ಯಮಾಪನದ ಪ್ರಕಾರ, ಇರಾನ್ ಯುದ್ಧದಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ನೈಜ ಆರ್ಥಿಕ ಬೆಳವಣಿಗೆ ದರವು ನಿರ್ಣಾಯಕವಾದ 7% ಕ್ಕಿಂತ ಕಡಿಮೆಯಾಗುವ ನಿರೀಕ್ಷೆಯಿದೆ. ಭಾರತ ಸರ್ಕಾರವು ಅಂತಿಮವಾಗಿ

11 Apr 2026 9:18 pm
ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ; ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

ಮುಂಬೈ: ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಶನಿವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು India Today ವರದಿ ಮಾಡಿದೆ. 92 ವರ್ಷದ ಆಶಾ ಭೋಸ್ಲೆ ಅವರನ್ನು ತಕ್ಷಣ ಆಸ್ಪತ

11 Apr 2026 9:10 pm
ಇಲ್ಲಿ ಯುದ್ಧವೂ ಇಲ್ಲ, ಶಾಂತಿಯೂ ಇಲ್ಲ: ‘ಕದನ ವಿರಾಮ’ದ ಆರು ತಿಂಗಳ ನಂತರ ಗಾಝಾದ ಪರಿಸ್ಥಿತಿ ಹೇಗಿದೆ?

2025 ಅಕ್ಟೋಬರ್ 10 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದಾಗಿ ಆರು ತಿಂಗಳಾದರೂ ಗಾಝಾದಲ್ಲಿ ಶಾಂತಿ ನೆಲೆಸಿಲ್ಲ; ಫೆಲೆಸ್ತೀನಿಯನ್ ನಾಗರಿಕರ ಮಾನವೀಯ ಅಥವಾ ಭದ್ರತಾ ಪರಿಸ್ಥಿತಿಗಳಲ್ಲಿ ಯಾವುದೇ ಸ್ಪಷ್ಟ ಸುಧಾರಣೆ ಕಂ

11 Apr 2026 9:07 pm
‌ ವಂಡ್ಸೆ ಸರಕಾರಿ ಶಾಲೆಯಲ್ಲಿ ಐರಿಸ್ ಎಐ ರೋಬೊ ಟೀಚರ್ ಉದ್ಘಾಟನೆ

ಕುಂದಾಪುರ, ಎ.11: ಬೈಂದೂರು ಶೈಕ್ಷಣಿಕ ವಲಯದ ವಂಡ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಚಯಿಸಲಾಗಿರುವ ಐರಿಸ್ ಎ.ಐ ರೋಬೊ ಟೀಚರ್, ಶೈಕ್ಷಣಿಕ ವಿಷಯಗಳ ಮಾದರಿಗಳ ಪ್ರದರ್ಶನ ’ರೈನ್ಬೋ ಎಜ್ಯುಕೇಶನ್ ಫೆಸ್ಟ್’ ಹಾಗೂ ಶಾಲೆಯ ವಠ

11 Apr 2026 8:57 pm
ಝಕಾತ್‌ನಿಂದ ಅರ್ಹರಿಗೆ ಆಟೋ ರಿಕ್ಷಾಗಳ ವಿತರಣೆ

ಉಡುಪಿ, ಎ.11: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ಸಂಗ್ರಹಿಸಿದ ಝಕಾತ್ ಮೊತ್ತದಿಂದ ಅರ್ಹ ಇಬ್ಬರು ಫಲಾನುಭವಿಗಳಿಗೆ ಎರಡು ಆಟೊ ರಿಕ್ಷಾಗಳನ್ನು ಶುಕ್ರವಾರ ಉಡುಪಿ ಜಾಮಿಯ ಮಸೀದಿಯ ವಠಾರದಲ್ಲಿ ವಿತರಿಸಲಾಯಿತು. ಜಾಮಿಯ ಮಸೀದಿ

11 Apr 2026 8:56 pm
ಪಿಯುಸಿ ಫಲಿತಾಂಶ: ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಕುಂದಾಪುರ, ಎ.11: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೋಡಿ ಬ್ಯಾರಿಸ್ ಪದವಿ ಪೂರ್ವ ಕಾಲೇಜಿನ ಶೇ.100 ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಹಾಗೂ ಕಲಾ ವಿಭಾಗದ ಒಟ್ಟು 92 ವಿದ್

11 Apr 2026 8:54 pm
ರಾಯಚೂರು| ಕಾರು- ಟ್ರಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

ರಾಯಚೂರು: ಕಾರು ಹಾಗೂ ಟ್ರಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಟ್ರಾಕ್ಟರ್ ಮತ್ತು ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ರಾಯಚೂರು ತಾಲೂಕಿನ ಗಾಣಧಾಳ ಗ್ರಾಮದಿಂದ ಗಿಲ್ಲೆಸುಗೂರು ಕ್ಯಾಂಪ್ ಕಡೆ ಹೊರಟಿದ್ದ ಟ್ರ

11 Apr 2026 8:49 pm
ಕಲಬುರಗಿ| ಅಂಬೇಡ್ಕರ್ ಜಯಂತಿ: ಮಹಿಳೆಯರಿಗೆ ರಂಗೋಲಿ, ಮೆಹಂದಿ ಸ್ಪರ್ಧೆ

ಕಲಬುರಗಿ: ಜಿಲ್ಲಾ ಮಹಿಳಾ ಒಕ್ಕೂಟ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಚಾರಿಟೇಬಲ್ ಟ್ರಸ್ಟ್ ಅವರ ಸಂಯುಕ್ತ ಆಶ್ರಯದಲ್ಲಿ ವಿಶ್ವರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯೋತ್ಸವದ ಅಂ

11 Apr 2026 8:44 pm
ಡಿವೈಡರ್‌ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು

ಕುಂದಾಪುರ, ಎ.11: ಬೈಕೊಂದು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಶಾಸ್ತ್ರೀ ಪಾರ್ಕ್ ಫ್ಲೈ ಓವರ್‌ನಲ್ಲಿ ನಡೆದಿದೆ. ಮೃತರನ್ನು ಬೈಕ್ ಸವಾರ ಅರುಣ್(17) ಎಂದು ಗುರುತಿಸಲಾಗಿದೆ. ಎ.10ರ

11 Apr 2026 8:43 pm
ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಕಾರ್ಕಳ, ಎ.11: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಪುತ್ತೂರು ನೆಲ್ಯಾಡಿಯ ಸುದೀಪ್ ರೈ ಮತ್ತು ಕಾರ್ಕಳ ಕಜೆ

11 Apr 2026 8:42 pm
ಬೀದರ್| ಕಾರಂಜಾ ಯೋಜನೆಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವಂತೆ ಸಿಎಂಗೆ ಮನವಿ

ಬೀದರ್ : ಕಾರಂಜಾ ರೈತ ಸಂತ್ರಸ್ತರಿಗೆ ಮಾನವೀಯತೆ ಹಾಗೂ ವೈಜ್ಞಾನಿಕ ಆಧಾರದ ಮೇಲೆ ಸಮರ್ಪಕ ಪರಿಹಾರ ನೀಡಲು ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಹಾಗೂ ಬೀದರ್ ಸಮಗ್ರ ಅಭಿವೃದ್ಧಿ ಜಂಟಿ ಕ್ರಿಯಾ ಸಮಿತಿಯಿಂದ ಸಿಎಂಗೆ

11 Apr 2026 8:39 pm