ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಡಿಲಿಮಿಟೇಷನ್ ಮಸೂದೆಯ ʼಅಧಿಕೃತ ವ್ಯಾಖ್ಯಾನʼ ನೀಡಲು ಸಂಸತ್ತನ್ನು ಉದ್ದೇಶಿಸಿ ಮಾತನಾಡಿದಾಗ ಅವರು ಕಾನೂನು ಬಗ್ಗೆ ಮಾತನಾಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಲ್ಲಿ ಕಂಡದ್ದು ಬ
ಜೇವರ್ಗಿ: 'ಬಸವ ಜಯಂತಿಯನ್ನು ಅದ್ದೂರಿಯಾಗಿ ಅಚರಿಸಲು ಎಲ್ಲರ ಸಹಕಾರ ಅಗತ್ಯ' ಎಂದು ಬಸವ ಜಯಂತಿ ಉತ್ಸವ ಸಮಿತಿ ಜಿಲ್ಲಾಧ್ಯಕ್ಷ, ಶಾಸಕ ಬಿ.ಆರ್.ಪಾಟೀಲ್ ಹೇಳಿದರು. ಪಟ್ಟಣದ ವಿಜಯಪುರ ರಸ್ತೆಯ ಗುರುಕುಲ ಶಾಲೆಯ ಆವರಣದಲ್ಲಿ ನಡೆದ ಬಸ
ಕಲಬುರಗಿ: ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕಲಬುರಗಿಯ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಹಮ
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.
ಮಂಗಳೂರು: ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್ ಎಂ
ರಾಯಚೂರು: ಯಾದಗಿರಿ ಜಿಲ್ಲೆಯ ಸುರಪುರ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಿರವಾರ ಪಟ್ಟಣ ಪಂಚಾಯಿತಿಯ ಸದಸ್ಯ ಶ್ರೀ ಕೃಷ್ಣ ನಾಯಕ್ ಹಾಗೂ ಅವರ ಕುಟುಂಬದ ಆರು ಮಂದಿ ಮೃತಪಟ್ಟ ಘಟನೆ ತೀವ್ರ ಆಘಾತ ತಂದಿದೆ ಎಂದು ಸಣ್ಣ ನೀರಾವ
ಕಲಬುರಗಿ: ರಾಜ್ಯದ ಸರ್ಕಾರಿ, ಖಾಸಗಿ ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಹಕ್ಕುಗಳ ರಕ್ಷಣೆಗಾಗಿ ‘ಕರ್ನಾಟಕ ರೋಹಿತ್ ವೇಮುಲಾ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟ
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಚಡ್ಡಾ ಶುಕ್ರವಾರ ರಾಜ್ಯಸಭೆಯಲ್ಲಿ ತಮ್ಮದೇ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಮೇಲ್ಮನೆಯಲ್ಲಿ ಪ್ರಮುಖ ನಾಯಕರ ಗೈರುಹಾಜರಾತಿಯನ್ನು ಪ್ರಶ್ನಿಸಿದರು. “
ಆಳಂದ: ತಾಲೂಕಿನ ಕಡಗಂಚಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯವನ್ನು ಆಳಂದ ಪಟ್ಟಣಕ್ಕೆ ಸ್ಥಳಾಂತರಿಸಿ ಅದನ್ನು ಬಾಲಕರ ವಸತಿ ನಿಲಯವನ್ನಾಗಿ ಪರಿವರ್ತಿ
ಆಳಂದ: ತಾಲೂಕಿನ ಭೂಸನೂರಿನಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ಸಾವಿರಾರು ರೈತರಿಗೆ ಸರ್ಕಾರ ನಿಗದಿಪಡಿಸಿದ ದರದ ಹಣವನ್ನು ಇನ್ನೂ ಪಾವತಿಸಿಲ್ಲ ಎಂದು ಜಿ.ಪಂ ಮಾಜಿ ಉಪಾಧ್ಯಕ್ಷ ಹರ್ಷಾ ಗುತ್ತೇದಾರ ಆರೋಪಿಸ
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಅನುದಾನ ತಂದಿದ್ದೇನೆ ಮತ್ತು ಇಂದಿನ ಕಾಂಗ್ರೆಸ್ ಸರ್ಕಾರದ ಕಳೆದ ಮೂರು ವರ್ಷಗಳ ಅವಧಿ
ಕಲಬುರಗಿ : ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾ. ಗಳಂಗಳಪ್ಪ ಪಾಟೀಲ (ಎಸ್.ಬಿ. ಪಾಟೀಲ) ಬಸವಾದಿ ಶರಣ ಸಾಹಿತ್ಯ ಕೇಂದ್ರದ ವತಿಯಿಂದ ಸಮಾಜ ಸುಧಾರಕ, ದಾರ್ಶನಿಕ, ಸಮಾನತಾವಾದಿ ಮತ್ತು ಸಾಂಸ್ಕೃತಿಕ ನಾಯಕ ಶ್ರೀ ಜಗಜ್ಯೋತಿ ಬಸವೇಶ್ವರ ಅವರ 89
ಕಲಬುರಗಿ: ಮಾಹಿತಿ ಹಕ್ಕು ಕಾಯ್ದೆ ಕುರಿತು ಕಲಬುರಗಿ ಜಿಲ್ಲೆಯ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಹಾಗೂ ನಗರ ಹಾಗೂ ಗ್ರಾಮೀಣ ಪ್ರದೇಶದ ಸ್ಥಳಿಯ ಸಂಸ್ಥೆಗಳ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಎ.18 ರಂದು ಶನಿವಾರ ಬೆಳಿಗ್ಗೆ 10 ಗಂಟೆ
ಕಲಬುರಗಿ : ಕಲಬುರಗಿ ಜೆಸ್ಕಾಂ ವಿಭಾಗೀಯ ಕಚೇರಿ-1ರ ವ್ಯಾಪ್ತಿಯಲ್ಲಿನ ಎಲ್ಲಾ ಕಾರ್ಯ ಮತ್ತು ಪಾಲನೆ ಕಲಬುರಗಿ ಗ್ರಾಮೀಣ, ಕಮಲಾಪುರ, ಆಳಂದ, ಕಡಗಂಚಿ, ಅಫಜಲಪುರ ಮತ್ತು ಚೌಡಾಪೂರ ಉಪವಿಭಾಗಗಳ ವ್ಯಾಪ್ತಿಯ ಕಚೇರಿಗಳಲ್ಲಿ ಎ.18 ರಂದು ಬೆಳ
ಕಲಬುರಗಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಹಾಗೂ ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಎ.18 ರಂದು ಬೆಳಿಗ್ಗೆ 9.30
ಕಲಬುರಗಿ: ತೋಟಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಕಲಬುರಗಿ ಜಿಲ್ಲೆಯ ರೈತರ ಮಕ್ಕಳಿಗಾಗಿ ಚಂದ್ರಂಪಳ್ಳಿ ತರಬೇತಿ ಕೇಂದ್ರದಲ್ಲಿ 2026ರ ಮೇ 2ರಿಂದ ಹತ್ತು ತಿಂಗಳ ಕಾಲ ತೋಟಗಾರಿಕೆ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಹ ಅಭ್
AI ಹೇಗೆ ಹೆಚ್ಚಿನ ಬೆಳವಣಿಗೆ ಮತ್ತು ಆರ್ಥಿಕ ಮೌಲ್ಯವನ್ನು ಸಾಧಿಸಲು ನೆರವಾಗಲಿದೆ ಎನ್ನುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದರೂ, ಇತ್ತೀಚೆಗಿನ ಅಧ್ಯಯನವೊಂದು ಅತಿಯಾದ AI ಉದ್ಯಮಕ್ಕೆ ಉತ್ತಮವಲ್ಲ ಎಂದು ಹೇಳಿದೆ. ಕಳೆದ ಕ
ಬೆಂಗಳೂರು : ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ
ಹೊಸದಿಲ್ಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಪವನ ಖೇರಾ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ
“ಮಹಿಳಾ ಸಬಲೀಕರಣದೊಂದಿಗೆ ಇದಕ್ಕೆ ಯಾವುದೇ ಸಂಬಂಧವಿಲ್ಲ”
ಭಾರತದ ಜಿಡಿಪಿ ಶ್ರೇಯಾಂಕ ಕುಸಿದಿದ್ದು ಏಕೆ?; ಇಲ್ಲಿದೆ ಮಾಹಿತಿ...
ಯಡ್ರಾಮಿ: ತಾಲೂಕಿನ ವರವಿ ಗ್ರಾಮದಲ್ಲಿ ನೂತನ ಬೀರಲಿಂಗೇಶ್ವರ ದೇವಸ್ಥಾನದ ಕಳಸಾರೋಹಣ ಹಾಗೂ ಉದ್ಘಾಟನೆಯ ಅಂಗವಾಗಿ ಭಕ್ತಿಪೂರ್ವಕ ವಾತಾವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭವ್ಯವಾಗಿ ನಡೆಯಲಿವೆ. ಶನಿವಾರ ಬೆಳಿಗ್ಗೆ ಭ
ಮಂಗಳೂರು: ಸ್ಥಳೀಯ ವಾಹಿನಿಯೊಂದರಲ್ಲಿ ಪ್ರಸಾರವಾದ ʼಯಕ್ಷ ತೆಲಿಕೆʼ ಕಾರ್ಯಕ್ರಮ ಸರಣಿಯಲ್ಲಿ ಪ್ರಸಾರವಾದ ʼಬುರುಡೆ ಗ್ಯಾಂಗ್ʼ ಎಂಬ ಯಕ್ಷ ಪ್ರಹಸನಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಎಂಬವರು ಕರೆ ಮಾಡಿ ಅವಾಚ್ಯವಾಗಿ ನಿಂ
ನಿಡಗುಂದಿ: ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ಇಂದು 40 ಡಿಗ್ರಿ ತೀವ್ರತೆಗೆ ಸಂಬಂಧಿಸಿದಂತೆ ‘ಎಲ್ ನಿನೋ’ ಪರಿಣಾಮದ ಬಗ್ಗೆ ತಾಲೂಕು ಆಡಳಿತ ಎಚ್ಚರಿಕೆ ನೀಡಿದೆ. ಮುಂದಿನ ದಿನಗಳಲ್ಲಿ, ವಿಶೇಷವ
ಜಗತ್ತಿನ ಅತ್ಯಂತ ಶ್ರೇಷ್ಠ ಸಾಧಕ ಬಾಬಾಸಾಹೇಬ್ ಅಂಬೇಡ್ಕರ್ ಕೊಡುಗೆ ಮತ್ತು ವಿದ್ವತ್ತಿಗೆ ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತದೆ. ಪ್ರಜ್ಞಾವಂತರು ಬಾಬಾ ಸಾಹೇಬರನ್ನು ಗೌರವಿಸಿ ಅವರ ಚಿಂತನೆಗಳೊಂದಿಗೆ ಜೀವಿಸುತ್ತಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ಕುರಿತು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ನಕಲಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಕೆಳವರ್ಗಗಳ ಮೇಲಿನ ಅಸಹನೆಯನ್ನು ಬಹಿರಂಗಗೊಳಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇ
ಕೋಲ್ಕತ್ತಾ: “ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ದಿನದಂದು ಧೈರ್ಯವಿದ್ದರೆ ಕೋಲ್ಕತ್ತಾಗೆ ಬನ್ನಿ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಸವಾಲು ಹಾಕಿದ್ದಾರೆ. ಇದೇ ವೇಳ
ಗಂಗಾವತಿ : ನಸುಕಿನ ಜಾವ ಸಿಡಿಲು-ಗುಡುಗು ಸಹಿತ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗಿದ್ದು, ತಾಲೂಕಿನ ಸಿದ್ದಿಕೇರಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಕುರಿಹಟ್ಟಿಯ ಮೇಲೆ ಸಿಡಿಲು ಬಡಿದು ಆರು ಹಸುಗಳು ಸ್ಥಳದಲ್ಲಿಯೇ ಸಾವನ್ನಪ್ಪ
ಹೊಸದಿಲ್ಲಿ: ಮಹಿಳಾ ಮೀಸಲಾತಿ ಮಸೂದೆಯನ್ನು ಇಂದು ಅಂಗೀಕರಿಸಿ, ಆದರೆ, ಕ್ಷೇತ್ರ ಪುನರ್ವಿಂಗಡಣೆಯನ್ನು ಮುಂದೂಡಿ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಶಶಿ ತರೂರ್, ಕ್ಷೇತ್ರ ಪುನರ್
ಕುಕನೂರು: ತಾಲೂಕಿನ ತಳಕಲ್ ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಹೂಳು ಹಾಗೂ ಮಣ್ಣು ತೆಗೆಯುವ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ತಳಕಲ್ ಗ್ರಾಮದ ಬಸವರಾಜ ಹಂಚಲಪ್ಪ
ಮಗಳ ಮೇಲಿನ ಆರೋಪಗಳಲ್ಲಿ ಯಾವುದೂ ನಿಜವಲ್ಲ ಎಂದ ನಿದಾ ತಂದೆ
ಯಡ್ರಾಮಿ: ಇಂದಿನ ಯುವಕರು ಉನ್ನತ ಶಿಕ್ಷಣ ಪಡೆಯುತ್ತಿರುವುದು ಸಂತೋಷದ ವಿಷಯವಾದರೂ, ಧರ್ಮ, ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳನ್ನು ಮರೆಯುತ್ತಿರುವುದು ದುಃಖಕರ ಸಂಗತಿ ಎಂದು ಕಡಕೋಳ ಮಠದ ಮುಖ್ಯಸ್ಥ ಡಾ. ರುದ್ರಮುನಿ ಶಿವಾಚಾರ್
ಕಾಪು, ಎ.17: ಕಾರೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮಣಿಪಾಲದ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಎ.17ರಂದು ನಸುಕಿನ ವೇಳೆ ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ರಾ.ಹೆ.66ರಲ್ಲಿ ನಡೆದಿ
ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ 4 ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಲ
ಶುಕ್ರವಾರ ಡಾಲರ್ ಬೆಲೆಗಳು ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಸಂಭಾವ್ಯ ಶಾಂತಿ ಮಾತುಕತೆಯ ಆಶಾವಾದದ ನಡುವೆ ಚಿನ್ನದ ಬೆಲೆಗಳು ಅಲ್ಪ ಮಟ್ಟಿಗೆ ಏರಿದ್ದವ
ಸಂಸತ್ತಿನಲ್ಲಿ ತಿದ್ದುಪಡಿಗಳ ಕುರಿತು ಚರ್ಚೆ ಮಧ್ಯೆಯೇ ಬೆಳವಣಿಗೆ
ಕಲಬುರಗಿ: ಜೇವರ್ಗಿ ರಸ್ತೆಯಲ್ಲಿರುವ ಕಟ್ಟಿಸಂಗಾವಿ ಸೇತುವೆಗೆ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕಲಬುರಗಿ ನಗರದ ಹೊರವಲಯದ ಫರಹತಾಬಾದ್ ಗ್ರಾಮದ ನಿವ
ರಾಯಚೂರು: ಬಾಬಾ ಸಾಹೇಬ್ ಅಂಬೇಡ್ಕರ್ ಮನಸ್ಸು ಮಾಡಿದ್ದರೆ ದೊಡ್ಡ ಅಧಿಕಾರಿ, ಕುಲಪತಿಯಾಗಿ ಕಾರ್ಯನಿರ್ವಹಿಸಿ ಆರಾಮದಾಯಕ ಬದುಕು ನಡೆಸಬಹುದಾಗಿತ್ತು. ಆದರೆ ಅವರು ಆಯ್ಕೆ ಮಾಡಿಕೊಂಡದ್ದು ಸ್ವತಃ ಹೋರಾಟದ ದಾರಿಯಾಗಿತ್ತು. ಅಸಮಾನ
ಘಟನೆಯಲ್ಲಿ ಮೃತರ ಸಂಖ್ಯೆ 20ಕ್ಕೆ ಏರಿಕೆ
ಮಾತೃತ್ವ ರಜೆ ಕರ್ನಾಟಕದಲ್ಲಿ ಮಹಿಳಾ ಸರಕಾರಿ ನೌಕರರ ಮೊದಲ ಎರಡು ಮಕ್ಕಳಿಗೆ 180 (6 ತಿಂಗಳು) ದಿನಗಳು ವೇತನ ಸಹಿತ ಪ್ರಸೂತಿ ರಜೆ ಹಾಗೂ ಖಾಸಗಿ ವಲಯದಲ್ಲಿ 1961ರ ಹೆರಿಗೆ ಪ್ರಯೋಜನ ಕಾಯ್ದೆ ಅಡಿ 26 ವಾರಗಳು (6 ತಿಂಗಳು) ರಜೆ ಸಿಗುತ್ತದೆ. ಈ ರ
ಹಂ ದೋನೋ ಚಿತ್ರದ ‘‘ಅಭೀ ನಾ ಜಾವೋ ಚೋಡ್ ಕರ್’’, ಯಾದೋಂಕಿ ಬಾರಾತ್ ಚಿತ್ರದ ‘‘ಚುರಾಲಿಯಾ ಹೈ ತುಮ್ ನೆ ಜೊ ದಿಲ್ ಕೋ’’, ಖೇಲ್ ಖೇಲ್ ಮೆ ಚಿತ್ರದ ‘‘ಸಪ್ನಾ ಮೆರಾ ಟೂಟ್ ಗಯಾ’’, ಗೀತ್ ಗಾಯಾ ಪತ್ಥರೋನೆ ಚಿತ್ರದ ‘‘ತೇರೇ ಖಯಾಲೋಂ ಮೆ ಹಮ
ಸರಕಾರದ ಹಿಡಿತ ಬಲಪಡಿಸುವುದು. ಜನರು ಏನು ಹೇಳುತ್ತಾರೆ, ನೋಡುತ್ತಾರೆ, ಕೇಳುತ್ತಾರೆ ಮತ್ತು ಆನ್ಲೈನ್ನಲ್ಲಿ ಏನು ಹಂಚಿಕೊಳ್ಳುತ್ತಾರೆ ಎನ್ನುವುದನ್ನು ನೋಡುವ ಅಧಿಕಾರವನ್ನು ಕಾರ್ಯಾಂಗದಲ್ಲಿ ಕೇಂದ್ರೀಕರಿಸಲಾಗಿದೆ; ಇದರಿ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲ್ಲಯ್ಯನಪುರ ಬಳಿಯ ಮಹದೇಶ್ವರಬೆಟ್ಟ ಮುಖ್ಯ ರಸ್ತೆಯಲ್ಲಿ ಕೆಎಸ್ಸಾರ್ಟಿಸಿ ಬಸ್, ಗೂಡ್ಸ್ ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತ ಬೈಕ್ ಸವಾ
ವಾಶಿಂಗ್ಟನ್: ಇರಾನ್ ಜಾಗತಿಕ ಮಟ್ಟದಲ್ಲಿ ದೊಡ್ಡ ಬೆದರಿಕೆಯಾಗಿದೆ. ಈ ವಿಚಾರವನ್ನು ಪೋಪ್ ಲಿಯೋ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪೋಪ್ ಲಿಯೋ ಅವರಿಗೆ ತಮ್ಮ ಅಭಿಪ್
ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ವಿಜಯ್ ಗುರುವಾರ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಜನತೆಗೆ ಭರ್ಜರಿ ಗಿಫ್ಟ್ ಆಫರ್ಗಳನ್ನು ಮುಂದಿಟ್ಟಿದ್ದಾರೆ. ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಉ
ಹೊಸದಿಲ್ಲಿ: ಬ್ಯಾಗಿನಲ್ಲಿ ಗಾಂಜಾ ಒಯ್ಯುತ್ತಿದ್ದ ಆರೋಪದಲ್ಲಿ ಏರ್ ಇಂಡಿಯಾ ಸಹ ಪೈಲಟ್ ಒಬ್ಬರನ್ನು ಅಮೆರಿಕದಿಂದ ಗಡೀಪಾರು ಮಾಡಲಾಗಿದೆ. ಈ ಪೈಲಟ್ ದೆಹಲಿ–ಸ್ಯಾನ್ಫ್ರಾನ್ಸಿಸ್ಕೊ ವಿಮಾನದಲ್ಲಿ ಮಂಗಳವಾರ ಪ್ರಯಾಣಿಕರ ಕ್ಯಾಬಿ
ಬೆಂಗಳೂರು : ಸಿನಿಮಾ, ಸಾಹಿತ್ಯ, ಕಲೆ, ಪತ್ರಿಕೋದ್ಯಮ ಸೇರಿ ಎಲ್ಲ ಕ್ಷೇತ್ರಗಳ ಪ್ರಶಸ್ತಿ, ಪುರಸ್ಕಾರಗಳನ್ನು ಆಯಾ ವರ್ಷವೇ ಕೊಡಬೇಕು ಎನ್ನುವುದು ಸಿಎಂ ಸಿದ್ದರಾಮಯ್ಯರ ಖಚಿತ ನಿಲುವಾಗಿದ್ದು, ಇದಕ್ಕೆ ತಕ್ಕಂತೆ ಕಾರ್ಯನಿರ್ವಹಿಸ
ಬೆಂಗಳೂರು : ಜಾನಪದ ವಿಶ್ವ ವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ಜಾನಪದ ಅಧ್ಯಯನಕ್ಕೆ ಒತ್ತು ನೀಡಿರುವ ಬಗ್ಗೆ ಪರಿಶೀಲಿಸಿ 15 ದಿನಗಳೊಳಗಾಗಿ ವರದಿಯನ್ನು ನೀಡುವಂತೆ ಜಾನಪದ ಲೋಕದ ಅಧ್ಯಕ್ಷ ಹಿ.ಚಿ. ಬೋರಲಿಂಗಯ್
ಬೆಂಗಳೂರು : 'ಸ್ವಯಂ-ಗುರುತಿಸುವಿಕೆ'ಯ ಹಕ್ಕನ್ನು ಪ್ರತಿಪಾದಿಸುವ ವ್ಯಕ್ತಿಗಳನ್ನು 'ತೃತೀಯ ಲಿಂಗಿ ವ್ಯಕ್ತಿ'ಯ ಕಾನೂನು ವ್ಯಾಖ್ಯಾನದಿಂದ ಹೊರಗಿಡುವ ತೃತೀಯಲಿಂಗಿ ವ್ಯಕ್ತಿಗಳ (ಹಕ್ಕುಗಳ ರಕ್ಷ ಣೆ) ತಿದ್ದುಪಡಿ ಕಾಯ್ದೆ-2026 ಅನ್ನು
ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದ ತಾತ್ಕಾಲಿಕ ಸಾಕಾನೆ ಕ್ಯಾಂಪ್ನಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆಗೆ ಬಳಸಲಾಗುತ್ತಿದ್ದ ಸಾಕಾನೆ ‘ಸುಗ್ರೀವ’ ಕಾವಾಡಿಗನ ಮೇಲೆಯೇ ದಾಳಿ ನಡೆಸಿ ತುಳಿದ ಪರಿಣಾಮ ಗಂಭೀರವಾಗ
ಮಡಿಕೇರಿ : ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಮೂಲಭೂತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿಯ ವತಿಯಿಂದ ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಬೃಹತ್ ಧರಣ
ದಾವಣಗೆರೆ : ಪಂಚಮಸಾಲಿ ಸಮಾಜದ ಉಚ್ಚಾಟಿತ ವಚನಾನಂದ ಶ್ರೀ ವಾರದೊಳಗೆ ಮಠ ತೊರೆಯದಿದ್ದರೆ ಸಮಾಜದ ಸಾವಿರಾರು ಜನರೊಂದಿಗೆ ಮಠಕ್ಕೆ ಬಂದು ವಚನಾನಂದ ಶ್ರೀಯನ್ನು ಹೊರಗೆ ಕಳುಹಿಸಬೇಕಾಗುತ್ತದೆ ಎಂದು ಪಂಚಮಸಾಲಿ ಸಮಾಜದ ಮುಖಂಡ ಎಚ್.ಎ
ಮೈಸೂರು : ಒಳಗೊಳ್ಳುವುದು ಪ್ರಬುದ್ಧತೆ. ಹೊರಗಿಡುವುದು ಅಪ್ರಬುದ್ಧತೆ. ಅನೇಕ ಸಮಸ್ಯೆಗಳಿಂದ ಬಳಲುತ್ತಿರುವ ಭಾರತಕ್ಕೆ ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಅವರ ಒಳಗೊಳ್ಳುವ ಬದುಕು, ಜ್ಞಾನ, ತತ್ವ ಮತ್ತು ಸಂವಿಧಾನದಲ್ಲಿ ಪರಿಹಾ
ಹನೂರು : ತಾಲೂಕಿನ ಗಡಿ ಗ್ರಾಮಗಳಲ್ಲಿ ಸ್ವಜಾತಿಗಳಿಂದಲೇ ಸಾಮಾಜಿಕ ಬಹಿಷ್ಕಾರ ಹೇರಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ನೊಂದ ಕುಟುಂಬಗಳು ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ದೂರು ಸಲ್ಲಿಸಿ ನ್ಯಾಯಕ್ಕಾ
ಬೆಂಗಳೂರು : ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಪರಿಶಿಷ್ಟರು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಶಿಕ್ಷಣ ಮತ್ತು ಘನತೆಯ ಹಕ್ಕು ರಕ್ಷಣೆಗಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಕರ್ನಾಟಕ ರೋಹಿತ್ ವೇಮುಲಾ (ಬಹಿ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸುಮಾರು 13,262 ಕೋಟಿ ರೂಪಾಯಿ ವೆಚ್ಚದ ಬೃಹತ್ 'ಎಲಿವೇಟೆಡ್ ಕಾರಿಡಾರ್' ಯೋಜನೆ ಒಪ್ಪಿಗೆ ನೀಡಿ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಗುರುವಾರ ವಿಧಾನಸೌಧ
ಬೆಂಗಳೂರು : ನಾಗರಿಕರಿಗೆ ಹೆಚ್ಚಿನ ಅನುಕೂಲತೆ ಕಲ್ಪಿಸುವ ಉದ್ದೇಶದಿಂದ ನಾಗರಿಕರೇ ಆನ್ಲೈನ್ ಖಾತಾ ತಿದ್ದುಪಡಿ ಮಾಡುವ ಸೌಲಭ್ಯವನ್ನು ಶೀಘ್ರದಲ್ಲಿ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿ
ಬೆಂಗಳೂರು : ಪಾಶ್ರ್ವವಾಯುವಿನಿಂದ(ಸ್ಟ್ರೋಕ್)ಬಳಲುತ್ತಿದ್ದ ಹೆತ್ತ ತಾಯಿಯನ್ನು ಮನೆಯ 4ನೇ ಮಹಡಿಯಿಂದ ತಳ್ಳಿ ಹತ್ಯೆಗೈದ ಮಗನೊಬ್ಬನನ್ನು ಇಲ್ಲಿನ ಆರ್.ಆರ್.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಬಂಧಿತ ಮಗ ಎಂದು ಗುರ
ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಮೇ 12 ರಂದು ಪಾಣೆಮಂಗಳೂರು ಸಮೀಪದ ಎಸ್ ಎಸ್ ಹಾಲ್ ನಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್
ಸೋಮವಾರ ನೋಯ್ಡಾದಲ್ಲಿ ಸಾವಿರಾರು ಕಾರ್ಖಾನೆ ಕಾರ್ಮಿಕರು ನಡೆಸಿದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದವು. ಕನಿಷ್ಠ ವೇತನ ಹೆಚ್ಚಳ, ಉತ್ತಮ ಕೆಲಸದ ಪರಿಸ್ಥಿತಿಗಳು ಮತ್ತು ಹೆಚ್ಚುವರಿ ಕೆಲಸದ ಪಾವತಿಗಳನ್ನು ಕೋರಿ ಅವರ ಪ್ರ
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ಭಟ್ಕಳ: ಕರ್ನಾಟಕ ಉರ್ದು ಅಕಾಡೆಮಿಯ ವತಿಯಿಂದ ಭಟ್ಕಳದ ಆಮಿನಾ ಪ್ಯಾಲೇಸ್ ನಲ್ಲಿ ಗುರುವಾರ ರಾತ್ರಿ ಈದ್ ಮಿಲನ್ ಹಾಗೂ ರಾಷ್ಟ್ರೀಯ ಏಕತಾ ಮುಶಾಯಿರಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆಹ್ವಾನಿತ ಕವಿಗಳು ಹಾಗೂ ಸ್ಥಳೀಯ ಕವಿಗಳು ತಮ್
ಅಫಜಲಪುರ: ದಿವಂಗತ ವಿಠ್ಠಲ್ ಹೇರೂರ ಅವರ ಹೆಸರನ್ನು ಬಳಸಿ ರಾಜಕಾರಣ ಮಾಡುತ್ತಿರುವ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ ತಮ್ಮ ಹಿಂದಿನ ಇತಿಹಾಸವನ್ನು ಮರೆತಿದ್ದಾರೆ ಎಂದು ಮಾಜಿ ಎಪಿಎಂಸಿ ಅಧ್ಯಕ್ಷ ರಾಮಣ್
ಪ್ಯಾರಿಸ್, ಎ.16: ಈ ವರ್ಷದ ಫ್ರೆಂಚ್ ಓಪನ್ ನಲ್ಲಿ ಬಹುಮಾನದ ಮೊತ್ತವು ಶೇ.9.5ರಷ್ಟು ಏರಿಕೆಯಾಗಲಿದ್ದು, ಒಟ್ಟು ಮೊತ್ತವು 61.7 ಮಿಲಿಯನ್ ಯುರೋಗಳಿಗೆ (72.69 ಮಿಲಿಯನ್ ಡಾಲರ್) ತಲುಪಿದೆ ಎಂದು ಪಂದ್ಯಾವಳಿಯ ಸಂಘಟಕರು ಗುರುವಾರ ತಿಳಿಸಿದ್ದ
ಮುಂಬೈ, ಎ.16: ಉದ್ಯಮಿ ಅನಿಲ್ ಅಂಬಾನಿಯವರ ಹಣಕಾಸು ವಹಿವಾಟುಗಳು ಮತ್ತು ಅವರ ವಿರುದ್ಧ ನಡೆಯುತ್ತಿರುವ ತನಿಖೆಗಳ ಕುರಿತು ವರದಿ ಮಾಡುವಾಗ ಯಾವುದೇ ಅನಗತ್ಯ ವಿವರಗಳನ್ನು ಸೇರಿಸಬಾರದು ಎಂದು ಬಾಂಬೆ ಉಚ್ಚ ನ್ಯಾಯಾಲಯವು ಗುರುವಾರ ರಿ
ಹೊಸದಿಲ್ಲಿ, ಎ.16: ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು ವಿವಿಧ ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತುಗಳಿಗಾಗಿ 76,13,129 ಲಕ್ಷ ರೂ. ವೆಚ್ಚ ಮಾಡಿದೆ. RTI ಕಾರ್ಯಕರ್ತ ಅಜಯ ಬಸುದೇವ ಬೋಸ್ ಅವರು ಆರೆಸ್ಸೆಸ್
ಬೆಂಗಳೂರು : ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತಾಗಿ ಕೇಂದ್ರ ಸರಕಾರದ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಲೇಖಕರು ಬಹಿರಂಗ ಪತ್ರ ಬರೆದಿದ್ದಾರೆ. ದಕ್ಷಿಣ ಭಾರತದ ರಾಜ್ಯಗಳ ಹಿತಾಸಕ್
ಭೋಪಾಲ, ಎ. 16: ವಿವಾಹವಾಗುವ ಭರವಸೆ ನೀಡಿ 27 ವರ್ಷದ ಯುವತಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ಮಧ್ಯಪ್ರದೇಶದ ಸಾತ್ನಾದ ಬಿಜೆಪಿ ಕೌನ್ಸಿಲರ್ ಪುತ್ರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ
ಹೈದರಾಬಾದ್: 2024ರ ತೆಲಂಗಾಣ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಹಾಗೂ ಜಾತಿ ಸಮೀಕ್ಷೆ (SEEEPC)ಯಲ್ಲಿ ಅನಿರೀಕ್ಷಿತ ಅಂಶಗಳು ಪತ್ತೆಯಾಗಿದ್ದು, ಗಮನಾರ್ಹ ಪ್ರಮಾಣದ ಹಾಗೂ ವೈವಿಧ್ಯಮಯ ಗುಂಪಿನ ನಾಗರಿಕರು ತಮ್ಮನ್ನು ತಾವು ಯ
ಹೊಸದಿಲ್ಲಿ, ಎ. 16: ದೇಶವೊಂದರ ಇತಿಹಾಸದಲ್ಲಿ ಕೆಲವು ‘‘ಮಹತ್ವದ ಕ್ಷಣಗಳು’’ ಇರುತ್ತವೆ ಹಾಗೂ ಮಹಿಳಾ ಮೀಸಲಾತಿ ಮಸೂದೆಯು ಅಂತಹ ಕ್ಷಣಗಳಲ್ಲಿ ಒಂದು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ. ‘‘ಮಹಿಳಾ
ಕ್ಯಾಮರೂನ್, ಎ.16: ಜಾಗತಿಕ ರಾಜಕೀಯ ಮತ್ತು ಯುದ್ಧ ಪರಿಸ್ಥಿತಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪೋಪ್ ಲಿಯೋ, “ಕ್ರೂರ ಮನೋಭಾವದ ನಾಯಕರು ಜಗತ್ತನ್ನು ಆಳುತ್ತಿದ್ದಾರೆ” ಎಂದು ಹೇಳಿದ್ದಾರೆ. ಕ್ಯಾಮರೂನ್ ಗೆ ಭೇಟಿ ನೀ
ಕಾಳಗಿ: ದಕ್ಷಿಣಕಾಶಿ ಶ್ರೀ ನೀಲಕಂಠ ಕಾಳೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನೀಲಕಂಠ ಕಾಳೇಶ್ವರ ಅಲಂಕೃತ ಬೆಳ್ಳಿ ಮೂರ್ತಿ ಪಲ್ಲಕ್ಕಿ ಉತ್ಸವವು ಜರುಗುವುದರೊಂದಿಗೆ ಜಾತ್ರೆ ತೆರೆ ಕಂಡಿತ
ಸುರಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ಯುವ ರಾಜಕಾರಣಿಗಳಾದ ನರಸಿಂಹ ನಾಯಕ ರಾಜುಗೌಡ ಹಾಗೂ ಶರಣಗೌಡ ಕಂದಕೂರು ಅವರು ಮುಂದಿನ ದಿನಗಳಲ್ಲಿ ಸಚಿವರಾಗಲಿದ್ದಾರೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರು ಡಾ.ಪ್ರಸನ್
ಉಡುಪಿ: ಎ.30ರಿಂದ ಪ್ರಾರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕಾಗಿ ಆನ್ಲೈನ್ ಮೂಲಕ ನೋಂದಾಯಿ ಸಲು ಎ.17 ಶುಕ್ರವಾರ ಕೊನೆಯ ದಿನವಾಗಿದೆ. ಆದರೆ ಕಳೆದ ಎಂಟು ದಿನಗಳಿಂದ ತಾಂತ್ರಿಕ ತೊಂದರೆಯಿಂದಾಗಿ ವೆಬ್ಸೈಟ್ಗೆ ಲಾಗಿನ್ ಆಗ
ಹೊಸದಿಲ್ಲಿ, ಎ.15: ಪಶ್ಚಿಮ ಏಶ್ಯಾ ಹಾಗೂ ಉಕ್ರೇನ್ನಲ್ಲಿ ನಡೆಯುತ್ತಿರುವ ಸೇನಾ ಸಂಘರ್ಷಗಳನ್ನು ಶಾಂತಿಯುತವಾಗಿ ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ. ಸೇನಾ ಸಂಘರ್ಷವು ಸಮಸ್ಯೆಗಳಿಗೆ ಪರಿಹಾರಗ
ಲಕ್ನೋ, ಎ. 15: ಉತ್ತರಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ ನಾಲ್ಕು ಬುಲ್ಡೋಝರ್ಗಳನ್ನು ಬಳಸಿ ಸರಕಾರಿ ಜಾಗದಲ್ಲಿ ನಿರ್ಮಿಸಿದ್ದ ಈದ್ಗಾ ಹಾಗೂ ಇಮಾಮ್ಬಾರಾವನ್ನು ನೆ
ಮಂಗಳೂರು, ಎ.16: ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಎ.4ರಂದು ನಡೆದ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದ್ದು, ಎಲ್ಲಾ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಜಿಲ್
ಯಾದಗಿರಿ: ಜಿಲ್ಲೆಯಲ್ಲಿ ಏಪ್ರಿಲ್ 15ರಿಂದ 19ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ‘ಹೀಟ್ ವೇವ್ ಯಲ್ಲೋ ಅಲರ್ಟ್’ ನೀಡಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದ
ಮೂಳೂರು : ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್(ರಿ) ಇದರ ನೂತನ ಉಡುಪಿ ಜಿಲ್ಲಾ ಸಮಿತಿ ರಚಿಸುವ ಸಲುವಾಗಿ ಮರ್ಕಝ್ ತಅಲೀಮಿಲ್ ಇಹ್ಸಾನ್ ಮೂಳೂರು ಸಭಾಂಗಣದಲ್ಲಿ ದ.ಕ ಜಿಲ್ಲಾ ಸಮಿತಿಯ ಅಧ್ಯಕ್ಷ ಅಸ್ಸಯ್ಯಿದ್ ಅಹ್ಮದ್ ಮುಕ್ತಾರ್ ತ
ಬೀದರ್: ಕರ್ನಾಟಕ ಭೌಗೋಳಿಕ ಮಾಹಿತಿ ವ್ಯವಸ್ಥೆಯ ಸುಧಾರಿತ ಆವೃತ್ತಿಯಾದ ಕೆ-ಜಿಐಎಸ್ 2.0 ಅನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಾಗಾರದಲ್ಲಿ ಎಲ್ಲಾ ಇಲಾಖೆಗಳು ಇದರ ಪ್ರಯೋಜ
ಬೀದರ್: ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ವತಿಯಿಂದ ಬ್ರೀಮ್ಸ್ ಸಂಸ್ಥೆಯಲ್ಲಿ ಕಾನೂನುಬಾಹಿರವಾಗಿ ನೇಮಕಗೊಂಡಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸ
ಚಂಡಿಗಢ, ಎ.15: ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸತೀಶ್ ನಂದಲ್ ಪರವಾಗಿ ಅಡ್ಡ ಮತದಾನ ಮಾಡಿರುವುದಕ್ಕಾಗಿ ಕಾಂಗ್ರೆಸ್ ಹರ್ಯಾಣದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯ
ನ್ಯೂಯಾರ್ಕ್, ಎ.16: ಇರಾನ್ 2024ರ ಅಂತ್ಯದಲ್ಲಿ ರಹಸ್ಯವಾಗಿ ಚೀನಾದ ಬೇಹುಗಾರಿಕಾ ಉಪಗ್ರಹವನ್ನು ಪಡೆದಿದ್ದು, ಇದು ಪ್ರಸ್ತುತ ಯುದ್ಧದ ಸಂದರ್ಭದಲ್ಲಿ ಮಧ್ಯಪ್ರಾಚ್ಯದಾದ್ಯಂತ ಅಮೆರಿಕ ಮಿಲಿಟಿರಿ ನೆಲೆಗಳನ್ನು ಗುರಿಯಾಗಿಸಲು ನೆರವಾ
ಹುಮನಾಬಾದ್: ಎ.14 ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನದ ಅಂಗವಾಗಿ ಹಣಕುಣಿ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಸಿಂಧನಕೇರಾ ಗ್ರಾಮ

36 C