ಬೆಂಗಳೂರು: ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವೊಂದ
ವಾಷಿಂಗ್ಟನ್: ಇರಾನ್ನಲ್ಲಿ ಇತ್ತೀಚೆಗೆ ನಡೆದ ಆಡಳಿತ ವಿರೋಧಿ ಪ್ರತಿಭಟನೆ ವೇಳೆ ಬಂಧಿತರಾಗಿದ್ದ ನೂರಾರು ಮಂದಿಯನ್ನು ಗಲ್ಲಿಗೇರಿಸದಂತೆ ತಾನು ತಡೆದಿದ್ದಾಗಿ ಟ್ರಂಪ್ ಹೇಳಿಕೊಂಡಿದ್ದಾರೆ. ಈ ನಡೆಗಾಗಿ ಇರಾನ್ ಆಡಳಿತಕ್ಕೆ ಧನ
ಲಂಡನ್: ಕಳೆದ ವರ್ಷ ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ ಒಂಬತ್ತು ಮಂದಿ ಬ್ರಿಟಿಷ್ ಸಂತ್ರಸ್ತರ ಕುಟುಂಬಗಳು ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ವಿರುದ್ಧ ಲಂಡನ್ ಹೈಕೋರ್ಟ್ ನಲ್ಲಿ ದಾವೆ ಹೂಡಿವೆ. ವೈಯಕ್
ಹಾಸನ : ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಮಹಿಳೆ ಶೋಭಾ ಅವರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಅರಣ್ಯ ಇಲಾಖೆಯ ಇಟಿಎಫ್ (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಬೆಳಗ್ಗೆಯಿಂದಲೇ
ಧಾರವಾಡ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಸಾಕಷ್ಟು ಊಹಾಪೋಹ ಚರ್ಚೆಗಳು ನಡೆಯುತ್ತಿದ್ದು, ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದ್ದಾರೆ. ಶುಕ
ಪರಿಷ್ಕೃತ ದಿನಾಂಕದಂತೆ ಜಿಲ್ಲಾ ಉತ್ಸವ ಯಶಸ್ವಿಗೊಳಿಸಿ : ಡಿಸಿ ನಿತೀಶ್ ಕೆ.
ಯಾದಗಿರಿ: ನಗರದ ರೈಲ್ವೆ ಸ್ಟೇಷನ್ ಸಮೀಪ ಹಾಡಹಗಲೇ ಕಾರಿನಲ್ಲಿ ಇಟ್ಟಿದ್ದ 15.5 ಲಕ್ಷ ರೂ. ನಗದು ಹಾಗೂ 35 ಗ್ರಾಂ ಚಿನ್ನಾಭರಣವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಗುರುವಾರ ನಡೆದಿದೆ. ಯಾದಗಿರಿ: ನಗರದ ರೈಲ್ವೆ ನಿಲ್ದಾಣದ ಸಮೀಪದ ಮುಖ
ಮೂಡುಬಿದಿರೆ: ಅಲಂಗಾರು ನಿವಾಸಿ, ವರ್ಮಾ ಸ್ಟೋರ್ ಮಾಲಕ ನಾಗವರ್ಮ ಶೆಟ್ಟಿ (90) ಶುಕ್ರವಾರ ಸಂಜೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಶನಿವಾರ ಬೆಳಗ
ಕಲಬುರಗಿ : ಸ್ವಾಮಿ ವಿವೇಕಾನಂದರ ಆದರ್ಶ ಬೋಧನೆಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ವಿಚಾರಗಳನ್ನು ಅಳವಡಿಸಿಕೊಂಡು ಉತ್ತಮವಾಗಿರುವ ಸಮಾಜ ನಿರ್ಮಾಣ ಮಾಡಬೇಕೆಂದು ರಾಜ್ಯಸಭಾ ಮಾಜಿ ಸದಸ್ಯ ಡಾ.ಬಸವರಾಜ ಪಾಟೀಲ ಸೇಡಂ ಕರೆ ನ
ಕಲಬುರಗಿ : ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಅವರು ತಮ್ಮ ಸಿಬ್ಬಂದಿಯ ಬಳಿ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತಾದ ತಹಶೀಲ್ದಾರ್ ಅವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ
ಬೆಂಗಳೂರು : ಪತಿ ಮಾರಾಟ ಮಾಡಿದ್ದ ಶಾಲೆಯನ್ನು ಮರಳಿ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಂದ 16 ಲಕ್ಷ ರೂ. ಹಣ ಪಡೆದು, ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಡಿ ಎನ್ಜಿಒಯೊಂದರ ಸಿಇಒನನ್ನು ನಾಗರಿಕ ಹಕ್ಕು ಜಾರಿ
ಮಂಗಳೂರು, ಜ.17: ಕರಾವಳಿ ಉತ್ಸವದ ಪ್ರಯುಕ್ತ ತಣ್ಣೀರುಬಾವಿ ಬ್ಲೂಪ್ಲ್ಯಾಗ್ ಬೀಚ್ನಲ್ಲಿ ಜ.17, 18ರಂದು ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯಲಿದೆ. ಇದರಲ್ಲಿ ಗಣ್ಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರು
ಬೆಂಗಳೂರು : ಹುಡುಗರಂತೆ ವೇಷ ಧರಿಸಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರನ್ನು ಇಲ್ಲಿನ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು(27) ಮತ್ತು ನೀಲು(29) ಬಂಧಿ
5 ನೂತನ ಕೂಟ ದಾಖಲೆ
ಮುಂಬೈ: ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈರನ್ನು ‘ರಸಮಲೈ’ ಎಂದು ವ್ಯಂಗ್ಯವಾಡಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಗೆ ಬೃಹನ್ ಮುಂಬೈ ನಗರ ಪಾಲಿಕೆ ಚುನಾವಣೆಯಲ್ಲಿನ ಜಯಭೇರಿಯ
ಕೊಣಾಜೆ: ವೈದ್ಯರು ಕೇವಲ ಬಿಳಿ ಕೋಟ್ ಧರಿಸಿದ ವೃತ್ತಿಪರರು ಮಾತ್ರವಲ್ಲ. ಅವರು ನಿಜ ಜೀವನದ ಹೀರೋ ಗಳು. ಜೀವ ರಕ್ಷಿಸುವ ಅವರ ಸೇವೆ ಅತ್ಯಂತ ಸಮರ್ಪಣೆಯ ಫಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶ
ಸಾಂದರ್ಭಿಕ ಚಿತ್ರ ಬೆಂಗಳೂರು, ಜ. 16: ಬೆಂಗಳೂರಿನ ಎಮ್. ಚಿನ್ನಾಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳು ನಡೆಯುವಂತೆ ಮಾಡುವ ಪ್ರಯತ್ನವಾಗಿ ಮೈದಾನದಲ್ಲಿ ಗುಂಪು ನಿಭಾಯಿಸುವ ದೊಡ್ಡ ಉಪಕ್ರಮವೊಂದನ್ನು ರಾಯಲ್ ಚಾಲೆಂಜರ್ಸ್
ಮಂಗಳೂರು, ಜ.16: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ. 201
ಖಾಲಿ ಪೇಪರ್ ನಲ್ಲಿ ಸಹಿ ಮಾಡುವಂತೆ ಪೊಲೀಸರಿಂದ ಒತ್ತಡ: ಸಂತ್ರಸ್ತನ ಪತ್ನಿ ಆರೋಪ
ಉಡುಪಿ, ಜ.16: ಶೀರೂರು ಪರ್ಯಾಯ ಪ್ರಯುಕ್ತ ಆಸ್ಕರ್ ಫೆರ್ನಾಂಡೀಸ್ ಅಭಿಮಾನಿ ಬಳಗ ನಾಳೆ ಜ.17ರಂದು ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದ ಎದುರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ, ಕಾಂಗ್ರೆ
ಉಡುಪಿ, ಜ.16: ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಉಡುಪಿ ಜನತೆಯ ಸಹಕಾರದಿಂದ ಅತ್ಯಂತ ವ್ಯವಸ್ಥಿತ ಹಾಗೂ ವೈಭವಯುತವಾಗಿ ಪ್ರತಿ
ಭೋಪಾಲ, ಜ. 16: ಭೋಪಾಲ್ ಸಾಹಿತ್ಯ ಹಾಗೂ ಕಲಾ ಉತ್ಸವದಲ್ಲಿ ನಡೆಯಲಿದ್ದ ‘ಬಾಬರ್: ದಿ ಕ್ವೆಸ್ಟ್ ಫಾರ್ ಹಿಂದೂಸ್ತಾನ್’ ಪುಸ್ತಕದ ಕುರಿತ ಚರ್ಚೆಯನ್ನು ಪ್ರತಿಭಟನೆಯ ಭೀತಿಯಿಂದ ರದ್ದುಗೊಳಿಸಲಾಯಿತು. ಚರ್ಚೆಯನ್ನು ರದ್ದುಗೊಳಿಸುವ ನ
ಹೊಸದಿಲ್ಲಿ,ಜ.16: ಅಕ್ರಮ ಮರಳು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ ಮಧ್ಯಪ್ರದೇಶದ ಭೋಪಾಲ್, ಹೋಶಂಗಾಬಾದ್ ಮತ್ತು ಬೇತುಲ್ ಹಾಗೂ ಮಹಾರಾಷ್ಟ್ರದ ನಾಗ್ಪುರ ಮತ್ತು ಭಂಡಾರಾ ಜಿಲ್ಲೆಗಳಲ್ಲ
ಮಂಗಳೂರು: ರಾಜ್ಯ ಸರಕಾರದ ಜೊತೆ ಯಾವುದೇ ಸಮಾಲೋಚನೆ ನಡೆಸದೆ ನರೇಗಾ ಯೋಜನೆಯನ್ನು ಬದಲಾಯಿಸಿ ನೂತನ ಹೆಸರಿನ ಯೋಜನೆ ಮಾಡಲು ಹೊರಟಿರುವುದು ಸರಿಯಲ್ಲ, ರಾಜ್ಯದಲ್ಲಿ ನರೇಗಾ ಯಾಥ ಸ್ಥಿತಿ ಯಲ್ಲಿ ಉಳಿಸಲು ಒತ್ತಾಯಿಸಿ ಜಿಲ್ಲೆಯಾದ್ಯ
ವಾಷಿಂಗ್ಟನ್, ಜ.16: ಗಾಝಾ ಸಂಘರ್ಷವನ್ನು ಕೊನೆಗೊಳಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 20 ಅಂಶದ ಯೋಜನೆಯ ಎರಡನೇ ಹಂತವನ್ನು ಪ್ರಾರಂಭಿಸುವುದಾಗಿ ಅಮೆರಿಕಾ ಅಧ್ಯಕ್ಷರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್ ಘೋಷಿಸಿದ್ದಾರೆ. ಗಾಝ
ಬಂಟ್ವಾಳ,ಜ.16: ಕಡೇಶಿವಾಲಯ ಗ್ರಾಮದ ಪಟೀಲ ಉಮರಬ್ಬ ಹಾಜಿ (96) ಶುಕ್ರವಾರ ಮುಂಜಾನೆ ತನ್ನ ಮನೆಯಲ್ಲಿ ನಿಧನರಾದರು. ಮೃತರು 5 ಹೆಣ್ಣು, 3 ಗಂಡು ಮಕ್ಕಳು ಮತ್ತು ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಶುಕ್ರವಾರ ಸಂಜೆ ಸ್ಥಳೀಯ ಬದ್ರಿಯಾ ಮಸ್
ಸಿಯೋಲ್, ಜ.16: ದೇಶದಲ್ಲಿ ಮಿಲಿಟರಿ ಕಾನೂನು ಜಾರಿಗೊಳಿಸಿರುವುದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಕ್ಷಿಣ ಕೊರಿಯಾದ ನ್ಯಾಯಾಲಯ ಶುಕ್ರವಾರ ಮಾಜಿ ಅಧ್ಯಕ್ಷ ಯೂನ್ ಸುಕ್ ಯಿಯೋಲ್ಗೆ ಐದು ವರ್ಷಗಳ ಜೈಲುಶಿಕ್ಷೆ ವಿಧಿಸಿರುವುದಾಗಿ ವ
ಮಂಗಳೂರು,ಜ.16: ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ/ನವೀಕರಣ(ಲೈಸೆನ್ಸ್)ಗೆ ಸಂಬಂಧಿಸಿದಂತೆ ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ದೂ.ಸಂ :8150816922) ನಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು 11,700 ರೂ.ಫೋನ್ ಪೇ ಮಾಡಿ ಎಂದು ಕರೆ ಮ
ಹೊಸದಿಲ್ಲಿ, ಜ.16: ದಿಲ್ಲಿ-ರಾಷ್ಟ್ರ ರಾಜಧಾನಿ ವಲಯ, ಉತ್ತರಪ್ರದೇಶ ಮತ್ತು ಹರ್ಯಾಣದಲ್ಲಿ ಸಕ್ರಿಯರಾಗಿರುವ ಗ್ಯಾಂಗ್ಸ್ಟರ್ಗಳು ಮತ್ತು ಭಯಾನಕ ಕ್ರಿಮಿನಲ್ಗಳಿಗೆ ಅಕ್ರಮ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿತ್ತು ಎನ್ನಲಾದ
ಬೆಂಗಳೂರು : ನಗರದಲ್ಲಿ ಹೊಸದಾಗಿ ಎರಡು ಸರಕಾರಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಆಸ್ಪತ್ರೆಗಳ ಕಟ್ಟಡ ನಿರ್ಮಾಣಕ್ಕಾಗಿ ಒಟ್ಟು 150 ಕೋಟಿ ರೂ.ಗಳಿಗೆ ಅನುಮೋದನೆ ನೀಡಿ, ರಾಜ್ಯ ಸರಕಾರವು ಶುಕ್ರವಾರದಂದು ಆದೇಶ ಹೊರಡ
ಬೆಂಗಳೂರು : ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಶುಚಿತ್ವ ಇಲ್ಲದ ಆರು ಪಿ.ಜಿ.ಗಳಿಗೆ (ಪೇಯಿಂಗ್ ಗೆಸ್ಟ್) ಬೀಗ ಮುದ್ರೆ ಹಾಕಲಾಗಿದ್ದು, ನ್ಯೂನ್ಯತೆಗಳಿರುವ ಪಿ.ಜಿ.ಗಳಿಂದ 1.96 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಬ
ಸನಾ, ಜ.16: ಯೆಮನ್ ಪ್ರಧಾನಿ ಸಾಲಿಂ ಸಾಲಿಹ್ ಬಿನ್ ಬ್ರೈಕ್ ತನ್ನ ಸರಕಾರದ ರಾಜೀನಾಮೆಯನ್ನು ಸಲ್ಲಿಸಿದ್ದು ವಿದೇಶಾಂಗ ಸಚಿವರನ್ನು ನೂತನ ಪ್ರಧಾನಿಯಾಗಿ ನೇಮಿಸಿರುವುದಾಗಿ ವರದಿಯಾಗಿದೆ. ಸೌದಿ ಅರೆಬಿಯಾ ಬೆಂಬಲಿತ ` ಅಧ್ಯಕ್ಷೀಯ
ಮಂಗಳೂರು : ಬೀಜ ಮಸೂದೆ, ವಿದ್ಯುತ್ ಮಸೂದೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ತಿದ್ದುಪಡಿಯನ್ನು ವಿರೋಧಿಸಿ ದೇಶಾದ್ಯಂತ ರೈತ ಕಾರ್ಮಿಕರ ಸಖ್ಯತೆಯಲ್ಲಿ ಪ್ರತಿರೋಧ ದಿನಾಚರಣೆ ನಡೆಸಬೇಕೆಂದು ಕರೆ ನೀಡಿರುವ ಹಿನ್ನೆಲೆಯಲ್ಲಿ ಕೇಂದ್
►ಪೊಲೀಸ್ ಜೀಪ್ ತಳ್ಳಲು ನಿರಾಕರಿಸಿದ್ದೇ ಅಪರಾಧವಾಯಿತು! ► ಪೊಲೀಸರ ದ್ವೇಷಕ್ಕೆ ಬಲಿಯಾದ ಅಮಾಯಕನ ಬದುಕು ► ತಾಜುದ್ದೀನ್ಗೆ ಕೊನೆಗೂ ನ್ಯಾಯಾಲಯದಲ್ಲಿ ಗೆಲುವು
ಉಡುಪಿ, ಜ.16: ಸ್ನೇಹಿತ ಹೆಸರು ಹೇಳಿಕೊಂಡು ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬರಿಗೆ ಒಂದು ಲಕ್ಷ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.15ರಂದು ಅಪರಿಚಿತ ವ್ಯಕ್ತಿಯು ತಾನ
ಢಾಕಾ,ಜ.16: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಅವಹೇಳನಕಾರಿ ಹೇಳಿಕೆ ನೀಡಿದ ನಂತರ ಆಟಗಾರರ ಪರವಾಗಿ ಮಾತನಾಡಿದ್ದಕ್ಕೆ ತನಗೆ ಜೀವ ಬೆದರಿಕೆ ಬಂದಿದೆ ಎಂದು ಬಾಂಗ್ಲಾದೇಶ ಕ್ರಿಕೆಟಿಗರ ಕಲ್ಯಾಣ ಸಂಘದ ಅಧ್ಯ
ಸಿಡ್ನಿ, ಜ.16: ಟಿ-20 ಕ್ರಿಕೆಟ್ನೊಂದಿಗೆ ಡೇವಿಡ್ ವಾರ್ನರ್ ಪ್ರೀತಿಯ ಸಂಬಂಧ ಮುಂದುವರಿದಿದೆ. ಬಿಗ್ಬ್ಯಾಶ್ ಲೀಗ್ನಲ್ಲಿ ಮತ್ತೊಮ್ಮೆ ಉತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿದ್ದಾರೆ. ಸಿಡ್ನಿ ಥಂಡರ್ ಹಾಗೂ ಸಿಡ್ನಿ ಸಿಕ್ಸರ್ ತಂಡಗ
ರಾಯಚೂರು: ಜಿಲ್ಲೆಯ ಐತಿಹಾಸಿಕ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026’ರ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದಾಗಿ ಒಂದು ವಾರ ಮುಂದೂಡಲಾಗಿದೆ ಎಂದು ಜಿಲ್ಲ
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಯನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಮತ್ತು ಪ
ವಿಜಯಪುರ : ಕಬ್ಬಿನ ಹೊಲಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದನ್ನು ಆರಿಸಲು ಹೋಗಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಸಿಂದಗಿ ತಾಲೂಕಿನ ಬನಹಟ್ಟಿ ಪಿ.ಎ ಗ್ರಾಮದಲ್ಲಿ ನಡೆದಿದೆ. ಮಲ್ಲನಗೌಡ ಸೋಮನಗೌಡ ಬಿರಾದಾರ (67) ಮೃತ ರೈತ ಎ
ಉಡುಪಿ, ಜ.16: ಕೊಂಕಣ ರೈಲು ಮಾರ್ಗದ ಉಡುಪಿ ರೈಲು ನಿಲ್ದಾಣದಲ್ಲಿ ಜ.17 ಶನಿವಾರದಂದು ಕೆಲವು ತುರ್ತು ಕಾಮಗಾರಿಗಳು ನಡೆಯಲಿರುವುದರಿಂದ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಕಂಡು ಬರಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದ
ಸಂಬಂಧಿತ ಪ್ರಾಧಿಕಾರಗಳನ್ನು ಸಂಪರ್ಕಿಸಲು ಮುಕ್ತ ಅವಕಾಶ ನೀಡಿದ ನ್ಯಾಯಾಲಯ
ಉಡುಪಿ, ಜ.16: ಜ.17 ಮತ್ತು 18ರಂದು ನಡೆಯುವ ಶೀರೂರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.
ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗಮನ ಸೆಳೆದ ಫಲಿತಾಂಶವೊಂದರಲ್ಲಿ, ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ವಾಸವಿರುವ ಥಾಣೆ ನಗರದ ವಾರ್ಡ್ ಅನ್ನು ಶಿವಸೇನೆ (ಯುಬಿಟಿ) ತನ್ನದಾಗಿಸಿಕೊಂಡಿದೆ. ಈ ಪ್ರದೇಶವನ
ಬ್ರಹ್ಮಾವರ, ಜ.16: ಇಲ್ಲಿನ ಮಹೇಶ್ ಆಸ್ಪತ್ರೆ ಎದುರಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸ್ಥಳೀಯ ಜನತೆಯ ಆಗ್ರಹದ ಮೇರೆಗೆ ನಡೆಯುತ್ತಿರುವ ಸರ್ವಿಸ್ ರಸ್ತೆಯ ಕಾಮಗಾರಿ ಪ್ರದೇಶಕ್ಕೆ ಇಂದು ಭೇಟಿ ನೀಡಿದ ಉಡುಪಿ- ಚಿಕ್ಕಮಗಳೂರು ಲೋಕಸಭ
ಮುಂಬೈ: ಡಾಲರ್ ಎದುರು ರೂಪಾಯಿ ಮೌಲ್ಯ ಮತ್ತೊಮ್ಮೆ ಸಾರ್ವಕಾಲಿಕ ಪತನಗೊಂಡಿದ್ದು, ಪ್ರತಿ ಡಾಲರ್ ಗೆ 90.84 ರೂ.ಗೆ ತಲುಪಿದೆ. ಏರುತ್ತಿರುವ ಕಚ್ಚಾ ತೈಲ ಬೆಲೆ ಹಾಗೂ ವಿದೇಶಿ ಹೂಡಿಕೆಯ ನಿರಂತರ ಹೊರಹರಿವು ಇದಕ್ಕೆ ಕಾರಣ ಎನ್ನಲಾಗಿದೆ. ದ
ಕೊಣಾಜೆ: ಮಾದಕ ವಸ್ತು ಮುಕ್ತ ಮಂಗಳೂರು ಮತ್ತು ಮಾದಕ ವಸ್ತು ಮುಕ್ತ ಶೈಕ್ಷಣಿಕ ಕ್ಯಾಂಪಸ್ಗಳ ನಿರ್ಮಾಣದ ಉದ್ದೇಶದಿಂದ ಪೊಲೀಸರು ಮಾದಕ ವಸ್ತು ವಿರುದ್ಧ ಅಭಿಯಾನವನ್ನು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಉಳ್ಳಾಲ, ಕ
ಸರಕಾರದ ಶಿಷ್ಟಾಚಾರದಂತೆ ಅಂಬಿಗರ ಚೌಡಯ್ಯ ಜಯಂತಿ ಯಶಸ್ವಿಗೊಳಿಸಿ: ಭೀಮಣ್ಣ ಸಾಲಿ
ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು (ಬಿಟಿಪಿ) ಸಾರ್ವಜನಿಕ ಹಾಗೂ ಖಾಸಗಿ ವಾಹನಗಳಲ್ಲಿ ಅನಧಿಕೃತ ಎಲ್ಇಡಿ ಬಾರ್ಗಳು, ಅತಿಪ್ರಖರ ಹೆಡ್ಲೈಟ್ ಗಳು ಮತ್ತು ಕೆಂಪು–ನೀಲಿ ಸ್ಟ್ರೋಬ್ ಲೈಟ್ಗಳ ಬಳಕೆಯನ್ನು ಪತ್ತೆಹಚ್ಚಲು ವಿಶೇಷ
ಹೊಸದಿಲ್ಲಿ: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಮುಖ್ಯಸ್ಥ ಜವಾದ್ ಅಹ್ಮದ್ ಸಿದ್ದಿಕಿ ಹಾಗೂ ಅವರ ಕುಟುಂಬದ ನಿಯಂತ್ರಣದಲ್ಲಿರುವ ಅಲ್-ಫಲಾಹ್ ಚಾರಿಟೇಬಲ್ ಟ್ರಸ್ಟ್ ವಿರುದ್ಧ ಜಾರಿ ನಿರ್ದೇಶನಾಲಯ (ED) ಹಣ ವರ್ಗಾವಣೆ ಪ್
ಸಕಲ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್ ಸೂಚನೆ
ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕ ಸಂಯುಕ್ತಾಶ್ರಯದಲ್ಲಿ ಜ.21 ಮತ್ತು 22 ರಂದು ರಾಜ್ಯ ಸರ್ಕಾರಿ ನೌಕರರಿಗಾಗಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ವಾರ್ಷಿ
ಮಂಗಳೂರು, ಜ.16: ಸಮಾನ ಮನಸ್ಕ ಸಂಘಟನೆಗಳು ಎಸ್ಐಆರ್ ಬಗ್ಗೆ ಮಾಹಿತಿ ನೀಡುವ ಸಲುವಾಗಿ ನಗರದ ಬಲ್ಮಠದ ಸಹೋದಯ ಹಾಲ್ನಲ್ಲಿ ಜ.17ರಂದು ಬೆಳಗ್ಗೆ 10ಕ್ಕೆ ಕಾರ್ಯಾಗಾರ ಹಮ್ಮಿಕೊಂಡಿದೆ. ಮತದಾನ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ.
ಮಂಗಳೂರು, ಜ.16: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಕೇಂದ್ರ ಕಚೇರಿ ಮಂಗಳೂರು ಇದರ ವತಿಯಿಂದ ಅಡ್ಯಾರ್ನಲ್ಲಿರುವ ಬರಕಾ ಇಂಟರ್ನ್ಯಾಷನಲ್ ಶಾಲೆ ಮತ್ತು ಕಾಲೇಜಿನ ಸಹಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್
ಕೋಲ್ಕತಾ, ಜ. 16: ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬಂಗಾಳಿ ಮಾತನಾಡುವ ಕಾರಣಕ್ಕೆ ವಲಸೆ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಆರೋಪಿಸಿದ್ದಾರೆ. ಆಡಳಿತಾತ್ಮ
ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್ಗೆ ಪಕ್ಷಾಂತರಗೊಂಡಿದ್ದ ಮುಕುಲ್ ರಾಯ್
ಮಾನ್ವಿ: ದಾರುಸ್ಸಲಾಮ್ ಫೌಂಡೇಶನ್ ವತಿಯಿಂದ ಮಾನ್ವಿ ಪಟ್ಟಣದ ಎಪಿಎಂಸಿ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿರುವ ಮುಸ್ಲಿಂ ಸಮುದಾಯದ 121 ಜೋಡಿಗಳ ಬೃಹತ್ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಿದ್ಧತೆಗಳನ್ನು ತಹಶೀಲ್ದಾರ್ ಭೀಮರಾಯ ರ
ಮಂಗಳೂರು, ಜ.16: ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಮಂಗಳೂರು (ಬಿಎಸ್ಡಬ್ಲ್ಯುಟಿ) ಇದರ ದಶಮಾನೋತ್ಸವ ಕಾರ್ಯಕ್ರಮವು ಜ.24ರಂದು ಅಪರಾಹ್ನ 3ಕ್ಕೆ ನಗರದ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ಈ ಸಂದರ್ಭ ವಿದ್ಯಾರ್ಥಿ ವೇತನ ವಿತ
ಉಜಿರೆ, ಜ.16: ಹಾಸನ ಜಿಲ್ಲಾ ಕರಾಟೆ ಅಸೋಸಿಯೇಶನ್ ಮತ್ತು ಮೌಲೆ ಶೂಟೋಕಾನ್ ಕರಾಟೆ ಡೊ ಅಸೋಸಿಯೇಶನ್ ಇಂಡಿಯಾ ಸಹಯೋಗದೊಂದಿಗೆ ಹಾಸನದ ಎಂಸಿಇ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಹಾಸನ್ ಓಪನ್ 5ನೇ ರಾಷ್ಟ್ರ ಮಟ್ಟದ ಖೇಲೋ ಇಂಡಿಯಾ ಕರಾಟೆ
ಮಂಗಳೂರು, ಜ.16: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ರೀಲ್ಸ್ ಪೋಸ್ಟ್ ಮಾಡಿದ ಖಾತೆದಾರ ಅರ್ಮಾನ್ ಹಸನ್ ಎಂಬಾತನ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ
ಬೆಂಗಳೂರು : ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೆ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇ
ದಾಳಿ ಮಾಡಿದರೆ ತಕ್ಕ ಉತ್ತರ: ಅಮೆರಿಕಾಗೆ ಇರಾನ್ ಎಚ್ಚರ
ಬೈಂದೂರು, ಜ.16: ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಕಾಣಿಸಿಕೊ ಳ್ಳುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟ ಬೋನಿನಲ್ಲಿ ಸೆರೆಯಾಗಿದೆ. ಹಲವು ದಿನಗಳಿಂದ ಪರಿಸರದಲ್ಲಿ ಕಾಣಿಸಿಕೊಂಡು ಜನರಲ್
ಬಿಜಾಪುರ,ಜ.16: ಛತ್ತೀಸ್ಗಡದ ಬಿಜಾಪುರದಲ್ಲಿ 21 ಮಹಿಳೆಯರು ಸೇರಿದಂತೆ 52 ಮಾವೋವಾದಿಗಳು ಗುರುವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದು, ಈ ಪೈಕಿ 49 ಜನರ ಮೇಲೆ ಒಟ್ಟು 1.4 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಲಾಗಿತ್ತು. ಎಲ್ಲರೂ ಮಾವೋವಾ
ಕುಂದಾಪುರ, ಜ.16: ಜನರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಡುವ ಉದ್ದೇಶದಿಂದ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಗ್ರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಯ
ಹೊಸದಿಲ್ಲಿ,ಜ.16: ಬಹುಕೋಟಿ ಪಂಜಾಬ್ ನ್ಯಾಶನಲ್ ಬ್ಯಾಂಕ್ ವಂಚನೆ ಹಗರಣದಲ್ಲಿ ತಲೆಮರೆಸಿಕೊಂಡ ಆರೋಪಿ ಮೆಹುಲ್ಚೋಕ್ಸಿಯ ಪುತ್ರನಾದ ರೋಹ್ ಚೋಕ್ಸಿ ಅಕ್ರಮ ಹಣ ವರ್ಗಾವಣೆಯಲ್ಲಿ ಸಕ್ರಿಯವಾಗಿ ಶಾಮೀಲಾಗಿದ್ದಾನೆಂದು ಜಾರಿ ನಿರ್ದೇ
ಕೋಲ್ಕತಾ,ಜ.16: ಕಾರ್ಮಿಕ ಒಕ್ಕೂಟದ ಹಿರಿಯ ನಾಯಕ ಹಾಗೂ ಸಿಪಿಎಂನ ಹಿರಿಯ ಸದಸ್ಯ ಚಂದ್ರಶೇಖರ್ ಬೋಸ್ ಅವರು ಶುಕ್ರವಾರ ಮುಂಜಾನೆ ಬಿಧಾನ್ ನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಅವರಿಗೆ 103 ವ
ಬೀದರ್ : ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾಲ್ಕಿ ತಾಲೂಕಿನ ಖಾನಾಪುರ್ ಗ್ರಾಮದ ಹತ್ತಿರ ಶುಕ್ರವಾರ ನಡೆದಿದೆ. ಮೃತರನ್ನು ಹೊನ್ನಿಕೇರಿ ಗ್ರಾಮದ ನಿವಾಸಿ ಅತಿಷ್ ಎಂದು ಗುರು
ಹೊಸದಿಲ್ಲಿ,ಜ.16: ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ 2024ರಲ್ಲಿ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 9,200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 2023ರಲ್ಲಿ 8,800 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆಯಲ್ಲಿ 400ರಷ್ಟು ಏರಿಕೆಯಾ
ಬೆಂಗಳೂರು : ನಾಳೆಯಿಂದ(ಜ.17) ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಎಂಜಿನಿಯರರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಪದವಿ ಕೋರ್ಸ್ಗಳನ್ನು ಅಭ್ಯಾಸ ಮಾಡಲು ಇಚ್ಛಿಸುವ ವಿದ್ಯಾರ್ಥಿಗಳು ಆನ್ಲೈ
ಕಲಬುರಗಿ: ಜಿಲ್ಲೆಯಾದ್ಯಂತ ವಿವಿಧ ಪೋಲಿಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳುವಾದ, ಮರೆತು ಹೋದ ಹಾಗೂ ಕಾಣೆಯಾದಂತಹ ಮೊಬೈಲ್ ಗಳ ಕುರಿತು ದಾಖಲಾದ ಪ್ರಕರಣಗಳಿಂದ ಕೇಂದ್ರದ ಸಿಇಐಆರ್ ಪೋರ್ಟಲ್ ಮೂಲಕ 173 ಮೊಬೈಲ್ ಫೋನ್ ಗಳನ್ನು ಆಯಾ ವಾರ
ಮಂಗಳೂರು: ರಾಜ್ಯ ಸರ್ಕಾರ ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗುವ ಮೂಲಕ ಅನಗತ್ಯ ಗೊಂದಕ್ಕೆ ಕಾರಣವಾಗುತ್ತಿದೆ. ಈ ಮಸೂದೆಯ ಪ್ರಸ್ತಾಪದ ಅಗತ್ಯವೇ ಇಲ್ಲ ರಾಜ್ಯ ಬಿಜೆಪಿ ವಕ್ತಾರೆ ಸುರಭಿ ಹೊದಿಗೆರೆ ಹೇಳಿದ್ದಾರೆ. ಮಂಗಳೂರಿನಲ್ಲಿ
ಉಡುಪಿ: ತೋನ್ಸೆ - ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆ ಹಾಗೂ ಮಲ್ಪೆ ಪೊಲೀಸ್ ಠಾಣೆಯ ಸಹಯೋಗದೊಂದಿಗೆ ವಿದ್ಯಾರ್ಥಿ ಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಗಾರ ಇತ್ತೀಚಿಗೆ ಏರ್ಪಡಿಸಲಾಗಿತ್ತು. ಮಲ್ಪೆ ಪೊಲೀಸ್ ಠಾಣಾಧಿಕ
ದೇವದುರ್ಗ: ಫೆ.6 ರಿಂದ 8 ರವರೆಗೆ ನಡೆಯಲಿರುವ ರಾಯಚೂರು ಜಿಲ್ಲಾ ಉತ್ಸವದ ಪ್ರವೇಶ ದ್ವಾರಗಳಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಸೇರಿದಂತೆ ನಾಡಿನ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಬೇಕು ಎಂದು ಎಂಆರ್ಎಚ್ಎಸ್ ಜಿಲ್
ಕುಂದಾಪುರ, ಜ.16: ಗ್ರಾಮಸ್ಥರು, ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿದ್ದಲ್ಲಿ ಸರಕಾರಿ ಶಾಲೆಗಳ ಉಳಿವು ಸಾಧ್ಯ. ಇಂದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದ್ದು, ಹೆಚ್ಚಿಸುವ ಪ್ರಯತ
ಕರ್ನಾಟಕ ಕ್ರೀಡಾಕೂಟ 2025-26 ಉದ್ಘಾಟನೆ
ರಾಯಚೂರು : ದೇವದುರ್ಗ ತಾಲೂಕಿನ ಹೂವಿನಹೆಡಗಿಯ ಶ್ರೀಗಡ್ಡೆಗೂಳಿ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜ.17ರ ಶನಿವಾರದಂದು ತಾಲೂಕು ಮಟ್ಟದ 'ಗುರುನಮನ' ಮತ್ತು 'ಶಿಕ್ಷಕರ ದಿನಾಚರಣೆ' ಅಂಗವಾಗಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಒಟ್ಟು 110
ಬೆಂಗಳೂರು : ಗಂಡನ ವರ್ತನೆಗೆ ಬೇಸತ್ತ ಹೆಂಡತಿಯೊಬ್ಬಳು ತನ್ನ ಮಗಳನ್ನು ಬೆಂಕಿಹಚ್ಚಿ ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಇಲ್ಲಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜ.
ಬೆಂಗಳೂರು : ಮುಂಬೈ ನಗರದ ಜನತೆ ಬಿಜೆಪಿಗೆ ಬೆಂಬಲಿಸಿದಂತೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ವ್ಯಾಪ್ತಿಯ 5 ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಬೆಂಗಳೂರಿನ ಜನತೆ ಬಿಜೆಪಿಗೆ ದೊಡ್ಡಮಟ್ಟದಲ್ಲಿ ಆಶೀರ್ವಾದ ಮ
ಮುಂಬೈ: ನಾಗ್ಪುರ ನಗರ ಪಾಲಿಕೆ ಚುನಾವಣೆಯ ಮತಎಣಿಕೆ ಶನಿವಾರ ಬೆಳಗ್ಗಿನಿಂದ ನಡೆಯುತ್ತಿದ್ದು, ಇತ್ತೀಚಿನ ವರದಿಗಳ ಪ್ರಕಾರ ಬಿಜೆಪಿ 84 ವಾರ್ಡ್ಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 41 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಅ
ಆಳಂದ: ತಾಲೂಕಿನ ತಡೋಳಾ ಗ್ರಾಮದಲ್ಲಿ ಜಾರಿಗೊಳಿಸಿದ ಪ್ರಧಾನ ಮಂತ್ರಿ ಜಲ ಸಿಂಚಾಯಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ತೊಗರಿಗೆ ಪ್ರತಿಕ್ವಿಂಟಾಲಿಗೆ 10 ಸಾವಿರ ರೂ. ಬೆಲೆ ನೀಡಿ ಖರೀದಿಸಬೇಕು ಎಂದು ಆಗ್ರಹಿಸಿ ಜ.19ರಿಂದ ಅಖ
ಕ್ಯಾಸೋವರಿಗಳು ಬಹುತೇಕ ನಾಚಿಕೆ ಸ್ವಭಾವದ ಪಕ್ಷಿಗಳು. ಸಾಮಾನ್ಯವಾಗಿ ದಟ್ಟ ಕಾಡಿನಲ್ಲಿ ಅಡಗಿರುತ್ತವೆ. ಬೆದರಿಕೆ ಎದುರಾದಾಗ ಅಥವಾ ಆತಂಕ ಉಂಟಾದಾಗ ಮಾತ್ರ ದಾಳಿ ಮಾಡುತ್ತವೆ. ಆದರೆ ಗಾತ್ರ ಮತ್ತು ಶಕ್ತಿಯಿಂದಾಗಿ ಇವು ದೈತ್ಯ ಪಕ
ಕಲಬುರಗಿ: ಹೈದರಾಬಾದ್ ಆರ್ಟ್ ಸೊಸೈಟಿಯ 85ನೇ ಅಖಿಲ ಭಾರತ ಕಲಾ ಪ್ರದರ್ಶನ–2026ರಲ್ಲಿ ನೀಡಲಾಗುವ ಎಕ್ಸಲೆನ್ಸ್ ಅವಾರ್ಡ್ ಗೆ ಕಲಬುರಗಿಯ ಖ್ಯಾತ ಕಲಾವಿದ ಮುಹಮ್ಮದ್ ಅಯಾಜುದ್ದೀನ್ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ 25,000 ರ
ಅಲ್ನಾ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಜಲ್ನಾ ನಗರ ಪಾಲಿಕೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದಾನೆ. ಶ್ರೀಕಾಂತ್ ಪಂಗಾರ್ಕರ್ ಜಲ್ನಾ
ಪುಣೆ: ಶರದ್ ಪವಾರ್-ಅಜಿತ್ ಪವಾರ್ ಕುಟುಂಬದ ಒಗ್ಗೂಡುವಿಕೆಯ ಹೊರತಾಗಿಯೂ ಪುಣೆ ಮತ್ತು ಪಿಂಪ್ರಿ-ಚಿಂಚವಾಡ್ ನಗರಸಭೆ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ. ಈ ಎರಡೂ ನಗರಗಳಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದೆ. ಇತ್ತೀಚಿನ
ಬೆಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2002ನೇ ಸಾಲಿನ ಮತದಾರ ಪಟ್ಟಿಯನ್ನು 2025ರ ಮತದಾರರಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯವು ಪ್ರಗತಿಯಲ್ಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಈ ಬಗ್ಗೆ 2002
ಪ್ರೀಮಿಯಂ ಎಐ ಸಾಧನಗಳಿಗಾಗಿ ಮಾಸಿಕ ನೂರಾರು ರೂಪಾಯಿಗಳನ್ನು ವೆಚ್ಚ ಮಾಡಬೇಕಾದ ಸಮಯದಲ್ಲಿ ಗೂಗಲ್ ಸಮರ್ಥ ಎಐ ಸಾಧನಗಳನ್ನು ಉಚಿತವಾಗಿ ಬಿಡುಗಡೆ ಮಾಡುವ ಕಾರ್ಯಯೋಜನೆಯನ್ನು ರೂಪಿಸಿದೆ. ದೈತ್ಯ ತಂತ್ರಜ್ಞಾನ ಸಂಸ್ಥೆಗಳು ಜನರೇಟ

18 C