SENSEX
NIFTY
GOLD
USD/INR

Weather

31    C
...
ಒತ್ತಡಮಯ ಬದುಕಿಗೆ ಮ್ಯಾರಥಾನ್ ಪೂರಕ: ಡಾ.ಬಿ.ದಿನೇಶ್

ಕೊಣಾಜೆ; ಮ್ಯಾರಥಾನ್‌ನಂತಹ ಕ್ರೀಡೆಗಳು ಕೇವಲ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಮಾನಸಿಕ ಕ್ಷಮತೆಯನ್ನೂ ಬೆಳೆಸುತ್ತದೆ. ಇಂದಿನ ಒತ್ತಡಮಯ ಬದುಕಿಗೆ ಇದು ಪೂರಕವಾಗಿದೆ. ಎನ್‌ಎಸ್‌ಎಸ್ ಯೋಜನೆಯ ಮೂಲಕ ಇಂತಹ

18 Apr 2026 8:15 pm
Aland | ಶಿಕ್ಷಣವೇ ಸಮಾನತೆಯ ದಾರಿ: ರಾಜೇಂದ್ರ ಕಡಗನ್

ಆಳಂದ: ಡಾ. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಶಿಕ್ಷಣದ ಮೂಲಕವೇ ವ್ಯಕ್ತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಕಡಗನ್ ಅವರು ಹೇಳಿದರು. ಪಟ್ಟಣದ ತಾಲೂಕ

18 Apr 2026 8:15 pm
Aland | ಕಬ್ಬು ಪೂರೈಸಿದ ರೈತರ ಬಿಲ್ ಪಾವತಿಗೆ ವಿಳಂಬವಾದರೆ ಹೋರಾಟ

ಆಳಂದ: ತಾಲೂಕಿನ ಭೂಸನೂರ ಬಳಿ ತಾಲೂಕಿನ ಭೂಸನೂರ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿ ಮಾಡದೇ ಹೋದಲ್ಲಿ ರೈತರೊಂದಿಗೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕ

18 Apr 2026 8:12 pm
ಹಾರ್ಮುಝ್‌ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್‌ ಟ್ಯಾಂಕರ್‌ಗಳ ಮೇಲೆ ದಾಳಿ : ವರದಿ

ಹೊಸದಿಲ್ಲಿ, ಎ.18: ಜಗತ್ತಿನ ಅತ್ಯಂತ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದಾದ ಹಾರ್ಮುಝ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ನೌಕಾಸಂಚಾರ ಅಸ್ತವ್ಯಸ್ತವಾಗಿದೆ. ಶನಿವಾರ ಇರಾನಿನ ಗನ್‌ ಬೋಟ್‌ಗಳಿಂದ ನ

18 Apr 2026 8:09 pm
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ಎ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ.ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸ

18 Apr 2026 8:09 pm
ಉಡುಪಿ ನೂತನ ಬಿಷಪ್ ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜರ ಪೀಠಾರೋಹಣಕ್ಕೆ ಸಿದ್ಧತೆ

ಉಡುಪಿ, ಎ.18: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ಎ.20ರಂದು ನಡೆಯಲಿರುವ ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷ ಅತಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರ ಪೀಠಾ ರೋಹಣ ಸಮಾರಂಭಕ್ಕೆ ಸಿದ್ದತೆಗಳು ಪೂರ್ಣಗೊ

18 Apr 2026 8:08 pm
Kalaburagi | ಗೋದುತಾಯಿ ವಿದ್ಯಾರ್ಥಿನಿಯರಿಂದ ‘ವಿಶ್ವಪಾರಂಪರಿಕ ನಡಿಗೆ’

ಕಲಬುರಗಿ : ವಿಶ್ವಪಾರಂಪರಿಕ ದಿನಾಚರಣೆ ಅಂಗವಾಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಪ್ರಾಧ್ಯಾಪಕರು ವಿಶ್ವಪಾರಂಪರಿಕ ನಡಿಗೆಯಲ್ಲಿ ಭಾಗವಹಿ

18 Apr 2026 8:04 pm
Bengaluru | ಸಾಲದ ಹಣ ಹಿಂತಿರುಗಿಸದಕ್ಕೆ ತಂಗಿ-ಮೈದುನನ ಅಪಹರಿಸಿ ಹಲ್ಲೆ: ಅಕ್ಕ-ಭಾವ ಸಹಿತ ಮೂವರ ಬಂಧನ

ಬೆಂಗಳೂರು: ಸಾಲದ ಹಣವನ್ನು ಹಿಂತಿರುಗಿಸದ ಕಾರಣ ತಂಗಿ ಮತ್ತು ಮೈದುನನನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪದಡಿ ಅಕ್ಕ ಮತ್ತು ಭಾವ ಸೇರಿದಂತೆ ಮೂವರು ಆರೋಪಿಗಳನ್ನು ಇಲ್ಲಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊ

18 Apr 2026 8:01 pm
Chittapur | ಕುಂಬಾರ ಮಹಾಸಭಾ ಅಧ್ಯಕ್ಷರಾಗಿ ವಿಶ್ವನಾಥ ಆಯ್ಕೆ

ಚಿತ್ತಾಪುರ : ಅಖಿಲ ಭಾರತ ಕುಂಬಾರರ ಮಹಾಸಭಾದ ರಾಜ್ಯ ಘಟಕದಿಂದ ಚಿತ್ತಾಪುರ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಸಮಾಜ ಸೇವಕ ವಿಶ್ವನಾಥ ಎಸ್.ಕುಂಬಾರ ಅವರನ್ನು ನೇಮಕ ಮಾಡಲಾಗಿದೆ. ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿ

18 Apr 2026 7:59 pm
300 ಕ್ವಿಂಟಾಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಸಲ್ಲಿಕೆ: ಕಲ್ಲೇಶ್ ಪ್ರಸಾದ್

ಉಡುಪಿ ತಾಲೂಕು ಮಟ್ಟದ ಮಳೆಗಾಲ ಪೂರ್ವಸಿದ್ಧತಾ ಸಭೆ

18 Apr 2026 7:58 pm
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳಾ ಪ್ರಾತಿನಿಧ್ಯ ಹೇಗಿದೆ?

ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 850ಕ್ಕೆ ಏರಿಸುವ ಮತ್ತು 2029ರ ಚುನಾವಣೆಯಿಂದ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಗೆ ಶುಕ್ರವಾರ ಲೋಕಸಭೆಯಲ್ಲಿ ಸೋಲಾಗಿದೆ. ಹಿಂದಿನ ಸಂಖ್ಯೆಗಳ ವಿಶ್ಲೇಷಣೆಯು ಪ್ರಾ

18 Apr 2026 7:57 pm
ಮಲಬದ್ಧತೆಗೆ ಪರಿಹಾರವಾಗಿರುವ ಔಷಧ ಯಾವುದು? ತಜ್ಞರು ಹೇಳುವುದೇನು?

ಕಪ್ಪು ಒಣದ್ರಾಕ್ಷಿಯನ್ನು ತಿನ್ನುವುದು ವಾಸ್ತವದಲ್ಲಿ ಮಲಬದ್ಧತೆಗೆ ಉತ್ತಮ ಔಷಧಿಯಾಗಲಿದೆ.

18 Apr 2026 7:41 pm
Kalaburagi | ಬಾಕಿ ವೇತನ, ಭತ್ಯೆ ಬಿಡುಗಡೆಗೆ ಆಗ್ರಹಿಸಿ ಗುಲ್ಬರ್ಗಾ ವಿವಿಯ ಗುತ್ತಿಗೆ ನೌಕರರ ಧರಣಿ

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, “ಗುಲ್ಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರ

18 Apr 2026 7:38 pm
ನೀರಿನ ಯೋಜನೆಗೆ ವರದಿ ಸಿದ್ಧಪಡಿಸಿ, ಸರಕಾರಕ್ಕೆ ಸಲ್ಲಿಕೆ: ಕಿರಣ್ ಕೊಡ್ಗಿ

ಕುಂದಾಪುರ ಪುರಸಭೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ

18 Apr 2026 7:33 pm
ಸರಳ, ಸಜ್ಜನಿಕೆ, ವಿನಯ, ಸೌಹಾರ್ದತೆ, ಜಾತ್ಯಾತೀತ ವ್ಯಕ್ತಿತ್ವ| ಉಡುಪಿ ಧರ್ಮಪ್ರಾಂತಕ್ಕೆ ಭದ್ರಬುನಾದಿ ಹಾಕಿಕೊಟ್ಟ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ನಿವೃತ್ತಿ

ಉಡುಪಿ, ಎ.18: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭ ಎ.20 ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನ

18 Apr 2026 7:30 pm
IPL 2026 | RCB ವಿರುದ್ಧ ದಿಲ್ಲಿಗೆ ರೋಚಕ ಜಯ

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ RCB ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಜಯ ಗಳಿಸಿದೆ.

18 Apr 2026 7:30 pm
Kalaburagi | ಸೋಲಾಪುರ ವಿಭಾಗದ ಭಿಗ್ವಾನ್ ರೈಲು ನಿಲ್ದಾಣದಲ್ಲಿ ಮೆಗಾ ಆರೋಗ್ಯ ತಪಾಸಣಾ ಶಿಬಿರ

ಕಲಬುರಗಿ: ಮಧ್ಯ ರೈಲ್ವೆಯ ಸೋಲಾಪುರ ವಿಭಾಗದ ವತಿಯಿಂದ ಭಿಗ್ವಾನ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಮೆಗಾ ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 131 ಮಂದಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಸಾರ್ವಜನಿಕ ಸಂಪರ್ಕ ಇಲಾಖೆ ತಿಳ

18 Apr 2026 6:28 pm
Kalaburagi | ಐಟಿಐ ವಿದ್ಯಾರ್ಥಿಗಳಿಂದ 100 ಪ್ರಾಜೆಕ್ಟ್‌ಗಳ ಕೌಶಲ್ಯ ಪ್ರದರ್ಶನ

ಕಲಬುರಗಿ: ಗ್ರಾಮೀಣ ಭಾಗದ ಐಟಿಐ ವಿದ್ಯಾರ್ಥಿಗಳು ನಿರೀಕ್ಷೆಗೂ ಮೀರಿದ ತಾಂತ್ರಿಕ ಕೌಶಲ್ಯ ಪ್ರದರ್ಶಿಸಿರುವುದು ಶ್ಲಾಘನೀಯವಾಗಿದೆ. ಭವಿಷ್ಯದಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಜೆಸ್ಕಾಂನಲ್ಲಿ ಅಪ್ರೆಂಟಿಶಿಪ್ ತರಬೇತಿ ಹಾಗ

18 Apr 2026 6:24 pm
ನಾಲಗೆಯಲ್ಲಿ ತುರಿಕೆಯಾಗದಂತೆ ಪೈನಾಪಲ್ ತಿನ್ನಬೇಕೆ ? ಇಲ್ಲಿದೆ ಐದು ಟಿಪ್ಸ್...

ಚಿನ್ನದ ಬಣ್ಣದ, ಸಿಹಿಯಾದ, ಸುಗಂಧ ಬೀರುವ ಪೈನಾಪಲ್ ನಲ್ಲಿ ರುಚಿ ಮಾತ್ರವಲ್ಲ, ವಿಟಮಿನ್ ಸಿ, ಮೂಳೆಗಳ ಬಲಕ್ಕೆ ಅಗತ್ಯವಾದ ಮ್ಯಾಂಗನೀಸ್, ಆ್ಯಂಟಿಆಕ್ಸಿಡೆಂಟ್‌ಗಳು ಇದರಲ್ಲಿ ಧಾರಾಳವಿದೆ. ಏನು ಪ್ರಯೋಜನ ಹೇಳಿ. ಹಲವರಿಗೆ ಇದನ್ನು ತ

18 Apr 2026 6:24 pm
ಕಲಬುರಗಿ ಕೋಟೆಯಲ್ಲಿ ಅಂತರರಾಷ್ಟ್ರೀಯ ಸ್ಮಾರಕ-ತಾಣಗಳ ದಿನಾಚರಣೆ

ಬಾರಾ ಗಾಜಿ ತೋಪ್ ಗಿನ್ನಿಸ್ ದಾಖಲೆಗೆ ಸೇರಿಸಿ: ಎಂಎಲ್ಸಿ ಕಮಕನೂರ ಒತ್ತಾಯ;

18 Apr 2026 6:16 pm
Kalaburagi | ಪಿಡಿಎ ಇಂಜಿನಿಯರಿಂಗ್ ಕಾಲೇಜಿಗೆ ಯುಎಚ್‌ವಿ ನೋಡಲ್ ಕೇಂದ್ರ ಮಾನ್ಯತೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಮತ್ತೊಂದು ಮಹತ್ವದ ಸಾಧನೆ ಸಾಧಿಸಿದ್ದು, ಎಐಸಿಟಿಇ ವತಿಯಿಂದ ಸಾರ್ವತ್ರಿಕ ಮಾನವ ಮೌಲ್ಯಗಳು (ಯುಎಚ್‌ವಿ) ನೋಡಲ್ ಕೇಂದ್ರವಾಗಿ ಮಾನ್ಯತೆ ಪಡೆದ

18 Apr 2026 6:12 pm
ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆಯೇ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ

18 Apr 2026 6:04 pm
ಯಾದಗಿರಿಯಲ್ಲಿ ಅಭಿವೃದ್ಧಿಗೆ ಆದ್ಯತೆ: ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು

ಯಾದಗಿರಿ: ಜಿಲ್ಲಾ ಕೇಂದ್ರವಾಗಿ 15 ವರ್ಷ ಪೂರೈಸಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್

18 Apr 2026 5:54 pm
IPL 2026: ಡೆಲ್ಲಿಗೆ 176 ರನ್ ಗುರಿ ನೀಡಿದ ಆರ್‌ಸಿಬಿ

Photo credit: X/@RCBTweets ಬೆಂಗಳೂರು:  ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 8 ವಿಕೆಟ್‌ ನಷ್ಟಕ್ಕೆ 175 ರನ್‌ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ಗೆ 176 ರನ್‌ ಗಳ ಗುರಿ

18 Apr 2026 5:40 pm
ದಾವಣಗೆರೆಯ ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಸೈಫುಲ್ಲಾ ಸಾಬ್ ನಿಧನ

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಅಲ್ಪಸಂಖ್ಯಾತ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ ಶನಿವಾರ ನಿಧನರಾಗಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣು ಮಕ್ಕಳು, ಪು

18 Apr 2026 5:27 pm
ವೈರ್ಲೆಸ್ ಇಯರ್‌ಬಡ್‌ಗಳನ್ನು ಬಳಸುವುದು ಅಪಾಯಕಾರಿ ಎಂದು ಎಚ್ಚರಿಸಿದ ಯುಕೆ ತಜ್ಞ!

ಏರ್ಪಾಡ್ಗಳಿಗೆ ಸುತ್ತುವರಿದ ವಿಕಿರಣವನ್ನು ಹೋಲಿಸಲು EMF ಮೀಟರ್ ಬಳಸಿ ಪ್ರಾತ್ಯಕ್ಷಿಕೆಯನ್ನು ತೋರಿಸಿದ್ದಾರೆ ಪೌಷ್ಠಿಕ ತಜ್ಞ ಜಿಬ್ ಆಟ್ಕಿನ್ಸ್. ಯುನೈಟೆಡ್ ಕಿಂಗ್ಡಂನ ಪೌಷ್ಠಿಕ ತಜ್ಞ ಜಿಬ್ ಆಟ್ಕಿನ್ಸ್ ಇತ್ತೀಚೆಗೆ ವೈರ್ಲೆ

18 Apr 2026 4:44 pm
ಕಾಂಗ್ರೆಸ್ ಪಕ್ಷದಂತೆ ಡಿಎಂಕೆ ಇತಿಹಾಸ ದೊಡ್ಡದಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

''ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಗೆಲುವು ಸಿಕ್ಕಿದೆ''

18 Apr 2026 4:05 pm
ಜೇವರ್ಗಿ: ಅಕ್ರಮ ಮದ್ಯ ಮಾರಾಟ ವಿರೋಧಿಸಿ ಸಾರ್ವಜನಿಕರಿಂದ ರಸ್ತೆ ತಡೆ

ಜೇವರ್ಗಿ: ಪಟ್ಟಣದಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದಲ್ಲಿ ಕೂ

18 Apr 2026 3:50 pm
ಕಲಬುರಗಿ | ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು

ಅಫ್ಝಲ್ ಪುರ, ಎ.18: ಸಂಚಾರದ ವೇಳೆ ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಪೊಲೀಸ್ ಕಾನ್ ಸ್ಟೇಬಲ್ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬೂರ ಬಿ ಗ್ರಾಮ ಸಮೀಪ ಇಂದು ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಶಿರವ

18 Apr 2026 3:36 pm
ಚುನಾವಣೆಗೂ ಮುನ್ನವೇ ತಮಿಳುನಾಡು NDA ಅನ್ನು ಸೋಲಿಸಿದೆ: ಎಂ.ಕೆ.ಸ್ಟಾಲಿನ್

ದಿಂಡಿಗಲ್/ಥೇನಿ: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ತಮಿಳುನಾಡು ಎನ್ಡಿಎಯನ್ನು ಪರಾಭವಗೊಳಿಸಿದೆ ಎಂದು ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಸೋಲನ್ನು ಉಲ್ಲೇಖಿಸಿ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

18 Apr 2026 3:29 pm
ಬೇಸ್ ಕ್ಯಾಂಪ್‌ನಿಂದ ಕಂಪನಿಗಳಿಗೆ ಉತ್ತೇಜನ: ಡಾ. ಭರತ್ ಶೆಟ್ಟಿ

ಸಿಲಿಕಾನ್ ಬೀಚ್ ಪ್ರೋಗ್ರಾಂನ ‘ಬೇಸ್ ಕ್ಯಾಂಪ್’ಗೆ ಚಾಲನೆ

18 Apr 2026 3:09 pm
ಉಡುಪಿಯ 137 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

►750 ವಸತಿ ಪ್ರದೇಶಗಳಲ್ಲಿ ನೀರಿಗಾಗಿ ಹಾಹಾಕಾರ►ಕಳೆದ ಬಾರಿಗಿಂತ ಪರಿಸ್ಥಿತಿ ಗಂಭೀರ

18 Apr 2026 3:06 pm
ಇಂದು ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲನ್ನು ಕಂಡಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹ

18 Apr 2026 3:00 pm
ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ ಆರೋಪ: ಹಾರ್ಮುಝ್‌ ಜಲಸಂಧಿಯಲ್ಲಿ ಮತ್ತೆ ನಿರ್ಬಂಧ ಹೇರಿದ ಇರಾನ್ : ವರದಿ

ಟೆಹ್ರಾನ್‌: ಅಮೆರಿಕ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಹಾರ್ಮುಝ್‌ ಜಲಸಂಧಿಯಲ್ಲಿ ಇರಾನ್ ಮತ್ತೆ ನಿರ್ಬಂಧಗಳನ್ನು ಹೇರಿರುವ ಬಗ್ಗೆ ವರದಿಯಾಗಿದೆ. ಅಮೆರಿಕ ನೌಕಾ ದಿಗ್ಬಂಧನ ಮುಂದುವರಿಸಿರುವುದರಿಂದ ಇರಾನ್ ಹಾರ್

18 Apr 2026 2:48 pm
ಇಂಡಿ:ನಮ್ಮೂರ ಬಸ್ ಎಲ್ಲಿ ನಿಲ್ಲತಾವ್ರಿ ಸರ್?

ಅಂಕಣಗಳಲ್ಲಿಲ್ಲ ನಾಮಫಲಕಗಳು, ಜನದಟ್ಟಣೆಯಲ್ಲಿ ಬಸ್ ಹತ್ತಲು ಮಾಡಬೇಕು ಸರ್ಕಸ್

18 Apr 2026 2:34 pm
ಬಜೆಟ್ ಅಧಿವೇಶನ ಅಂತ್ಯ: ಲೋಕಸಭೆ, ರಾಜ್ಯಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಹೊಸದಿಲ್ಲಿ: ಕಳೆದ ಜನವರಿಯಿಂದ ಆರಂಭಗೊಂಡಿದ್ದ ಮಹತ್ವದ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿ ಕಾಲ ಮುಂದೂಡಲಾಗಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ

18 Apr 2026 2:28 pm
ಕಾಂಗ್ರೆಸ್‌ನಿಂದ ಭಾರತದ ಮಹಿಳಾ ಶಕ್ತಿಗೆ ಅಪಮಾನ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಮಹಿಳಾ ವಂದನಾ (ಮಹಿಳಾ ಮೀಸಲಾತಿ) ಬಿಲ್ಲನ್ನು ವಿರೋಧಿಸಿ ಸಮಗ್ರ ಭಾರತದ ಮಹಿಳಾ ಶಕ್ತಿಗೆ ಅಪಮಾನ ಮಾಡಿದೆ. ಕಾಂಗ್ರೆಸ್‌ನ ನಿಯತ್ತು ಯಾವತ್ತೂ ಮಹಿಳೆಯರಿಗೆ ಮೀಸಲಾತಿ ನೀಡಲು ಇರಲಿಲ್ಲ. ಮೂವತ್ತು ವರ್

18 Apr 2026 2:19 pm
ಸಂಕಷ್ಟದಲ್ಲಿರುವ ಆಟೋ ಚಾಲಕರಿಗೆ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಎಎಪಿ ಪ್ರತಿಭಟನೆ

ಬೆಂಗಳೂರು : ಸಂಕಷ್ಟದಲ್ಲಿರುವ ಬಡ ಆಟೋ ಚಾಲಕರ ಕುಟುಂಬಗಳಿಗೆ ತಕ್ಷಣ ಸಹಾಯಧನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷ (ಎಎಪಿ) ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ  ಶನಿವಾರ ಪ್ರತಿಭಟನೆ ನಡೆಯಿತು. ಪ್ರ

18 Apr 2026 2:12 pm
ಮಾನ್ವಿ | ಸಮುದಾಯ ಭವನದ ನಾಮಫಲಕ ಬಿದ್ದು ಇಬ್ಬರು ಮಕ್ಕಳು ಮೃತ್ಯು

ಬಯಲಾಟ ವೀಕ್ಷಣೆ ವೇಳೆ ದುರ್ಘಟನೆ: ನಾಲ್ವರಿಗೆ ಗಂಭೀರ ಗಾಯ

18 Apr 2026 1:50 pm
ಅಸಾರಾಂ ಆಶ್ರಮ ಅತಿಕ್ರಮಿಸಿದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರಕಾರಕ್ಕೆ ಗುಜರಾತ್ ಹೈಕೋರ್ಟ್ ಅನುಮತಿ

ಅಹ್ಮದಾಬಾದ್: ಅತ್ಯಾಚಾರ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ನಡೆಸುತ್ತಿರುವ ಮೊಟೆರಾ ಅಸಾರಾಂ ಆಶ್ರಮವು ಅತಿಕ್ರಮಿಸಿದೆ ಎನ್ನಲಾದ ಸುಮಾರು 45,000 ಚದರ ಮೀಟರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಗುಜರಾತ್ ಹೈ

18 Apr 2026 1:44 pm
Kundapura | ಪೊಲೀಸರಿಂದ ತಪ್ಪಿಸಲು ಯತ್ನಿಸಿ, ಬಿದ್ದು ಗಾಯಗೊಂಡ ಆರೋಪಿ

ಕುಂದಾಪುರ: ವಂಚನೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬ ಕೋಟ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸಿದ ಘಟನೆ ಎ.17ರಂದು ರಾತ್ರಿ ವೇಳೆ ಕೋಟದಲ್ಲಿ ನಡೆದಿದೆ. ಸ್ವಪ್ನೀಲ್ ಸುಹಾಸ್ ಶೇಲಾರ್(37) ಬಂಧಿತ ಆರೋಪಿ.

18 Apr 2026 1:39 pm
ಕಾಂಗ್ರೆಸ್ ಅನ್ನು ಹಾದಿಬೀದಿಗಳಲ್ಲಿ ಓಡಾಡಿಸುವ ಕಾಲ ಬರಲಿದೆ: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್ ಅನ್ನು ಹಾದಿಬೀದಿಗಳಲ್ಲಿ ಓಡಾಡಿಸುವ ಕಾಲ ಬರಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ದೇಶಭ್ರಷ್ಟವಾಗಲಿದೆ. ಅವರನ್ನು ಓಡಿಸುವ ಕೆಲಸವನ್ನು ತಾಯಂದಿರು ಮಾಡಲಿದ್ದಾರೆ ಎಂದು ರಾಜ್ಯ ವಿಪಕ್ಷ ನಾಯಕ ಆರ್ ಅಶ

18 Apr 2026 1:35 pm
ನಿದಾ ಖಾನ್ HR ಮ್ಯಾನೇಜರ್ ಅಲ್ಲ, ಆಕೆ ಯಾವುದೇ ನಾಯಕತ್ವ ಪಾತ್ರ ಹೊಂದಿರಲಿಲ್ಲ: ಮಾಧ್ಯಮ ವರದಿಗಳನ್ನು ನಿರಾಕರಿಸಿದ ಟಿಸಿಎಸ್

ಟಿಸಿಎಸ್ ನ ನಾಸಿಕ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳ ಹಿಂದಿನ ʼಮಾಸ್ಟರ್ ಮೈಂಡ್ʼ ಎಂದು ಕೆಲವು  ಮಾಧ್ಯಮಗಳು ಪ್ರಚಾರ ಮಾಡುತ್ತಿರುವ ನಿದಾ ಖಾನ್ HR ತಂಡದ ಭಾಗವಾಗಿರಲಿಲ್ಲ. ಆಕೆ ಕ

18 Apr 2026 1:21 pm
Puttur | ಎರಡು ಬೈಕ್ ಗಳ ಮಧ್ಯೆ ಅಪಘಾತ: ಓರ್ವ ಮೃತ್ಯು, ಇಬ್ಬರಿಗೆ ಗಾಯ

ಪುತ್ತೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿನ ಪುತ್ತೂರು ನಗರದ ಪಡೀಲ್ ಎಂಬಲ್ಲಿ ನಡೆದಿದೆ. ಪ್ರತ್ಯಕ್ಷದರ್ಶಿ

18 Apr 2026 1:16 pm
ತಿದ್ದುಪಡಿ ಮಸೂದೆಗೆ ಸೋಲು; ಕರಾಳ ಇತಿಹಾಸ ಮರುಕಳಿಸಲಿದೆ: ಕುಮಾರಸ್ವಾಮಿ

ಹೊಸದಿಲ್ಲಿ: ಸಂವಿಧಾನ ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬೆ

18 Apr 2026 12:35 pm
ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರು ನಗರದ ರೀತಿ ಅಭಿವೃದ್ಧಿ: ದಿನೇಶ್ ಗುಂಡೂರಾವ್

ವೆಲೆನ್ಸಿಯಾದಲ್ಲಿ 3.47 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ

18 Apr 2026 12:10 pm
ಪ್ರಯಾಣಿಕರ ಆಸನ ನುಂಗಿದ ನಂದಿನಿ ಪಾರ್ಲರ್

ದೇವದುರ್ಗ: ಪಟ್ಟಣದ ಬಸ್ ನಿಲ್ದಾಣದ ಮಧ್ಯೆ ನಂದಿನಿ ಪಾರ್ಲರ್ ಅಂಗಡಿಗೆ ಅನುಮತಿ ನೀಡಿ ಸಾರ್ವಜನಿಕರಿಗೆ ಕೂಡಲು ಜಾಗವಿಲ್ಲದಂತಾಗಿದೆ ಎಂದು ಸಾರ್ವಜನಿಕರು ವ್ಯವಸ್ಥಾಪಕರ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಿನೇ ದಿನೇ

18 Apr 2026 12:09 pm
ಉತ್ತರಪ್ರದೇಶ | ಫಿರೋಝಾಬಾದ್ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ, ಭ್ರಷ್ಟಾಚಾರದ ಆರೋಪ ಮಾಡಿದ ತಹಶೀಲ್ದಾರ್

ಐಫೋನ್‌ಗೆ ಬೇಡಿಕೆ, 8 ತಿಂಗಳ ವೇತನಕ್ಕೆ ತಡೆ: ತನಿಖೆ ನಡೆಸುವಂತೆ ಸಿಎಂಗೆ ಆಗ್ರಹ

18 Apr 2026 11:53 am
ಕೋಟೆಕಾರ್ | ಹಿದಾಯತ್ ನಗರ ದರ್ಸ್ ಆರಂಭೋತ್ಸವ

ಕೋಟೆಕಾರ್: ಹಿದಾಯತ್ ನಗರ ಹುಸೈನಿಯಾ ದಅವಾ ದರ್ಸ್ ಆರಂಭೋತ್ಸವ ಶುಕ್ರವಾರ ಜುಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆಯಿತು, ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ದರ್ಸ್ ಆರಂಭಕ್ಕೆ ಚಾಲನೆ ನೀಡಿ ದರ್ಸ್ ಕಲಿಕೆಯ ಮಹತ್ವದ ಬಗ್ಗೆ ವಿವರಿಸಿದ

18 Apr 2026 11:43 am
ಮರವೂರು: 9 ಕೋಟಿ ರೂ. ಮೊತ್ತದ ಕಾಮಗಾರಿಗೆ ಸಚಿವ ದಿನೇಶ್ ಗುಂಡೂರಾವ್ ಶಿಲಾನ್ಯಾಸ

ಮಂಗಳೂರು, ಎ.18: ಮಹಾತ್ಮ ಗಾಂಧಿ ನಗರಾಭಿವೃದ್ಧಿ ಯೋಜನೆ (ಹಂತ-2) ಮತ್ತು ಎನ್ ಜಿಟಿ ಪರಿಹಾರ ನಿಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದ ಅಂಗವಾಗಿ ಮರವೂರು -ಮರಕಡ ವರೆಗಿನ ಚತುಷ್ಪಥ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಾಣದ ಕಾಮಗಾರಿಗೆ 9 ಕೋ

18 Apr 2026 10:56 am
ಒಂದು ಗಂಟೆಯಲ್ಲಿ 7 ಸುಳ್ಳು: ಯುದ್ಧ ವಿಜಯದ ಕುರಿತ ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ ಇರಾನ್

ಅಮೆರಿಕಾ ನೌಕಾ ದಿಗ್ಬಂಧನ ಮುಂದುವರಿಸಿದರೆ ಹಾರ್ಮುಝ್ ಜಲಸಂಧಿ ಮತ್ತೆ ಬಂದ್: ಇರಾನ್‌ ಎಚ್ಚರಿಕೆ

18 Apr 2026 10:55 am
ಕಾಂಗ್ರೆಸ್: ತಾರಕಕ್ಕೇರಿದ ಬಣ ಬಡಿದಾಟ

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ಪರ್ಯಾಯ ದೊರಕಿದ್ದೇ ಅರಸು ಅವರು ಕಾಂಗ್ರೆಸ್ ಪಕ್ಷದಿಂದ ಹೊರ ಹೋದ ಗಳಿಗೆಯಿಂದ. ಅರಸು ಉತ್ತರಾಧಿಕಾರಿಯಾಗಿ ಬಂದ ಆರ್.ಗುಂಡೂರಾವ್ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸ

18 Apr 2026 10:48 am
ರಾಯಚೂರು | ಹೋಟೆಲ್ ನಲ್ಲಿ ಬೆಂಕಿ ಅವಘಡ:ಪೀಠೋಪಕರಣಗಳು ಧ್ವಂಸ

ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿರುವ ರಂಜೀತ್ ಪ್ಯಾಲೇಸ್ ಹೋಟೆಲ್ ನಲ್ಲಿ ಶುಕ್ರವಾರ ರಾತ್ರಿ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಪೀಠೋಪಕರಣಗಳು ಸುಟ್ಟು ಭಸ್ಮ

18 Apr 2026 9:48 am
21 ಕೋಟಿಗೆ ಖರೀದಿಯಾದ ಆಟಗಾರ 5 ಪಂದ್ಯಗಳಲ್ಲಿ ಗಳಿಸಿದ ರನ್ ಕೇವಲ 42: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್

ಹೊಸದಿಲ್ಲಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಐಪಿಎಲ್ ಹರಾಜಿನಲ್ಲಿ 21 ಕೋಟಿ ರೂಪಾಯಿಗೆ ಖರೀದಿಸಿದ್ದ ವೆಸ್ಟ್ಇಂಡೀಸ್ ನ ಖ್ಯಾತ ಬ್ಯಾಟ್ಸ್ಮನ್ ನಿಕೋಲಸ್ ಪೂರನ್ ಪ್ರಸಕ್ತ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ಮುಂದುವರಿಸಿರುವು

18 Apr 2026 9:22 am
ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾಗಳ ಆಗಮನ: ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ ಖಂಡ್ರೆ ಪರಿಶೀಲನೆ

ಬೆಂಗಳೂರು ಏ.18: ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಲಾದ 4 ಚೀತಾಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲ

18 Apr 2026 8:22 am
ಒಂದೇ ದಿನ ಸರ್ವಋತು ಹವಾಮಾನಕ್ಕೆ ಸಾಕ್ಷಿಯಾದ ದೆಹಲಿ!

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಸತತ ನಾಲ್ಕನೇ ದಿನ ತೀವ್ರ ಸೆಕೆಯ ವಾತಾವರಣ ಮುಂದುವರಿದಿದ್ದು, ಪ್ರಸಕ್ತ ಋತುವಿನಲ್ಲಿ ಇದೇ ಮೊದಲ ಬಾರಿಗೆ ತಾಪಮಾನ 41 ಡಿಗ್ರಿ ಸೆಲ್ಷಿಯಸ್ ತಲುಪಿದೆ. ಆದರೆ ಸಂಜೆ ಅನಿರೀಕ್ಷಿತ ಮಳೆ ಬಿದ್ದಿ

18 Apr 2026 7:54 am
ಹಾರ್ಮುಝ್ ಜಲಸಂಧಿ ತೆರವು: ತೈಲ ವಹಿವಾಟುದಾರರಿಗೆ ಸಂತಸ

ಹೊಸದಿಲ್ಲಿ: ಜಾಗತಿಕ ವಾಣಿಜ್ಯ ಹಡಗುಗಳಿಗೆ ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸಿರುವುದು ಭಾರತದ ತೈಲ ಕಂಪನಿಗಳು, ರಸಗೊಬ್ಬರ ಉತ್ಪಾದಕರು ಮತ್ತು ರಫ್ತುದಾರರ ಸಂತಸಕ್ಕೆ ಕಾರಣವಾಗಿದೆ. ಹಾರ್ಮುಝ್ ಜಲಸಂಧಿ ದಾಟಲು 41 ಭಾರತ ಹಾಗ

18 Apr 2026 7:46 am
ವಿದ್ಯಾರ್ಥಿಗೆ ಕಿರುಕುಳ : ಮೈಸೂರು ವಿವಿ ಕುಲಪತಿ ಪ್ರೊ.ಲೋಕನಾಥ್ ವಿರುದ್ಧ ಎಫ್‌ಐಆರ್‌ಗೆ ಸೂಚನೆ

ಮೈಸೂರು,ಎ.17: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಮೈಸೂರು ವಿವಿ ಕುಲಪತಿ ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಮೈಸೂರು ವಿವಿಯ ಮಾನಸ ಗಂಗೋತ್ರಿಯಲ್ಲಿ ಪರಿಶಿಷ್ಟ ಜಾ

17 Apr 2026 11:50 pm
ಬೆಂಗಳೂರಿನಲ್ಲಿ ಕಾಮಿಡಿಯನ್ ಫಾರೂಕಿ ಶೋಗೆ ವಿರೋಧ

ಬೆಂಗಳೂರು : ಬೆಂಗಳೂರಿನಲ್ಲಿ ಎ.18ರಂದು ನಡೆಯಲಿರುವ ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕಾರ್ಯಕ್ರಮಕ್ಕೆ ಕೆಲ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದ್ದು, ಕಾರ್ಯಕ್ರಮ ರದ್ದು ಪಡಿಸುವಂತೆ ಕೋರಿ ಬೆಂಗಳೂರು ಪೊಲೀಸ್ ಆಯ

17 Apr 2026 11:43 pm
ಮುಸ್ಲಿಮ್ ನಾಯಕರ ಮೇಲಿನ ಕ್ರಮಕ್ಕೆ ಸಂಪುಟ ಸಭೆಯಲ್ಲಿ ಸಚಿವರ ಆಕ್ರೋಶ

ಬೆಂಗಳೂರು : ಮುಸ್ಲಿಮ್ ನಾಯಕರ ವಿರುದ್ಧದ ಶಿಸ್ತು ಕ್ರಮ ಮತ್ತು ಚುನಾವಣಾ ವೈಫಲ್ಯದ ವಿಚಾರ ವಿಧಾನಸೌಧದಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸದ್ದು ಮಾಡಿದ್ದು, ಹಲವು ಸಚಿವರು ಏಕಾಏಕಿ ಕೈಗೊಂಡಿರುವ ಕ್ರಮಕ್ಕೆ ಗರ

17 Apr 2026 11:39 pm
ಹರಪನಹಳ್ಳಿ | ಬೈಕ್ ಕಳವು ಪ್ರಕರಣ : ಇಬ್ಬರ ಬಂಧನ, 16 ಬೈಕ್‌ ವಶ

ಹರಪನಹಳ್ಳಿ, ಎ.17: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಅರಸೀಕೆರೆ ಪೊಲೀಸರು, ಅವರಿಂದ 16 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಅರಸೀಕೆರೆ ಅಲ್ತಾಪ್ ಹಾಗೂ ಸಿಂಗ್ರಿಹಳ್ಳಿ ಗ್ರ

17 Apr 2026 11:25 pm
Raichur | ಯೂಟ್ಯೂಬರ್ ದಾನಿಶ್ ಬಂಧನಕ್ಕೆ ಒತ್ತಾಯ

ರಾಯಚೂರು : ಮಧ್ಯರಾತ್ರಿ ನನ್ನ ಪತ್ನಿಯ ಮನೆಗೆ ಅಕ್ರಮ ಪ್ರವೇಶ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಜೀವಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ ಯೂಟ್ಯೂಬರ್ ದಾನಿಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು

17 Apr 2026 11:15 pm
‘ಸಂಪೂರ್ಣ ಮುಕ್ತ’ವಲ್ಲ ಹಾರ್ಮುಝ್ ಜಲಸಂಧಿ: ನಿಯಂತ್ರಿತ ಮಾರ್ಗ ಕಡ್ಡಾಯವೆಂದ ಇರಾನ್

ಟೆಹ್ರಾನ್/ಬೈರೂತ್, ಎ. 17: ಲೆಬನಾನ್ ಕದನ ವಿರಾಮದ 10 ದಿನಗಳ ಅವಧಿಯಲ್ಲಿ ಹಾರ್ಮುಝ್ ಜಲಸಂಧಿಯನ್ನು “ಸಂಪೂರ್ಣವಾಗಿ ಮುಕ್ತ” ಎಂದು ಘೋಷಿಸಿರುವ ಇರಾನ್, ಅದೇ ವೇಳೆ ನೌಕಾಸಂಚಾರಕ್ಕೆ ನಿಯಂತ್ರಿತ ಶರತ್ತು ವಿಧಿಸಿದೆ. ಜಲಸಂಧಿಯಲ್ಲಿ ಸ

17 Apr 2026 11:14 pm
ಹಾರ್ಮುಝ್ ಜಲಸಂಧಿ ಪುನರಾರಂಭ: ಪಾಕಿಸ್ತಾನಕ್ಕೆ ಧನ್ಯವಾದ ತಿಳಿಸಿದ ಟ್ರಂಪ್

ಶೆಹಬಾಝ್ ಷರೀಫ್, ಅಸಿಮ್ ಮುನೀರ್ ಅದ್ಭುತ ವ್ಯಕ್ತಿಗಳು ಎಂದು ಪೋಸ್ಟ್

17 Apr 2026 11:07 pm
Kalaburagi | ವಿಶ್ವ ಕಾರ್ಮಿಕ ದಿನಾಚರಣೆಯನ್ನು ನಾಡಹಬ್ಬದಂತೆ ಆಚರಿಸಲು ಆಗ್ರಹ

ಕಲಬುರಗಿ: ವಿಶ್ವ ಕಾರ್ಮಿಕ ದಿನಾಚರಣೆಯನ್ನು ರಾಷ್ಟ್ರ ಹಾಗೂ ನಾಡ ಹಬ್ಬದ ಮಾದರಿಯಲ್ಲಿ ಸಾರ್ವತ್ರಿಕವಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರ

17 Apr 2026 10:59 pm
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ | ಕಾನೂನಿನಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದವರಿಗೆ ಈ ತೀರ್ಪು ತಕ್ಕ ಸಂದೇಶ ನೀಡಿದೆ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿರುವ ನ್ಯಾಯಾಲಯದ ತೀರ್ಪನ್ನು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾ

17 Apr 2026 10:58 pm
35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಸೆರೆ

ಮಂಗಳೂರು, ಎ.17: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್  ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗು

17 Apr 2026 10:56 pm
Aland | ಖಜೂರಿಯಲ್ಲಿ ಕೋರಣೇಶ್ವರ ಜಾತ್ರೆ: 93ನೇ ಮಹಾರಥೋತ್ಸವ ಅದ್ಧೂರಿ

ಆಳಂದ: ತಾಲೂಕಿನ ಖಜೂರಿ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ಕೋರಣೇಶ್ವರ ವಿರಕ್ತ ಮಠದ ಶ್ರೀ ಕೋರಣೇಶ್ವರರ ಜಾತ್ರಾ ಮಹೋತ್ಸವವು ಅಪಾರ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದ ನಡುವೆ 93ನೇ ಮಹಾರಥೋತ್ಸವದೊಂದಿಗೆ ಅದ್ಧೂರಿಯಾಗಿ ನೆ

17 Apr 2026 10:55 pm
ಫಾದರ್ ಮಲ್ಲರ್ ಆಸ್ಪತ್ರೆ: ಹೃದ್ರೋಗಿಗೆ ವಿನೂತನ ಶೈಲಿಯ ಚಿಕಿತ್ಸೆ

ಮಂಗಳೂರು: ಹೃದ್ರೋಗ ಸಂಬಂಧಿಸಿ ಬಳಲುತ್ತಿದ್ದ ಕಾಸರಗೋಡು ಮೂಲದ 46 ಹರೆಯದ ಮಹಿಳೆಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡವು ವಿನೂತನ ಶೈಲಿಯ ಚಿಕಿತ್ಸೆಯ ನೀಡಿದ್ದಾರೆ. ರೋಗಿಯು ದೀರ್ಘ ಕಾಲದ ತೀವ್ರ ಉಸಿರ

17 Apr 2026 10:53 pm
Kerala | ವಾಲ್ಪರೈ ಘಾಟ್ ರಸ್ತೆಯಲ್ಲಿ ಅಪಘಾತ: ಮಲಪ್ಪುರಂನ ಶಾಲೆಯ ಎಂಟು ಸಿಬ್ಬಂದಿ ಮೃತ್ಯು

ಮಲಪ್ಪುರಂ, ಎ.17: ತಮಿಳುನಾಡಿನ ವಾಲ್ಪರೈ ಘಾಟ್ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. 13ನೇ ಹೇರ್‌ ಪಿನ್ ತಿರುವಿನಲ್ಲಿ ಟೆಂ

17 Apr 2026 10:48 pm
ಕಲಬುರಗಿಯಲ್ಲಿ 45.3 ಸೆಲ್ಸಿಯಸ್ ದಾಖಲೆಯ ಉಷ್ಣಾಂಶ ದಾಖಲು

ಕಲಬುರಗಿ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಉಷ್ಣಾಂಶ ಮುಂದುವರಿದಿದ್ದು, ಕಲಬುರಗಿ ಜಿಲ್ಲೆಯ ಫರಹತಾಬಾದ್ ಹೋಬಳಿಯಲ್ಲಿ 45.3 ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಈ ವರ್ಷದ ಬೇಸಿಗೆಯಲ್ಲಿಯೇ ಅತ್ಯಧಿಕವಾಗ

17 Apr 2026 10:41 pm
Aurad | ಸುಂಕನಾಳ್ ಜೆಜೆಎಂ ಪೈಪ್‌ಲೈನ್ ಕಾಮಗಾರಿ ಕಳಪೆ ಆರೋಪ : ಕ್ರಮಕ್ಕೆ ಆಗ್ರಹ

ಔರಾದ್: ತಾಲೂಕಿನ ಚಿಕ್ಲಿ (ಜೆ) ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಂಕನಾಳ್ ಗ್ರಾಮದಲ್ಲಿ ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಪೈಪ್‌ಲೈನ್ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಗ್ರಾಮದ ಮುಖಂಡ ಸುರ

17 Apr 2026 10:30 pm
Maharashtra | ಅನುಮಾನ ಮೂಡಿಸಿದ ಸ್ವಘೋಷಿತ ದೇವಮಾನವ ಅಶೋಕ್ ಖಾರಟ್ ಆಪ್ತನ ಮೃತ್ಯು; ಭಾರಿ ಪಿತೂರಿ ನಡೆದಿದೆ ಎಂದು ಆರೋಪಿಸಿದ ವಿಪಕ್ಷಗಳು

ಮುಂಬೈ: ಹಲವಾರು ಮಹಿಳೆಯರನ್ನು ಲೈಂಗಿಕ ಮತ್ತು ಆರ್ಥಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಸ್ವಘೋಷಿತ ದೇವಮಾನವ ಅಶೋಕ್ ಖಾರಟ್ ಅವರ ಆಪ್ತ ಜಿತೇಂದ್ರ ಶೆಲ್ಕೆ, ಮುಂಬೈ–ನಾಗ್ಪುರ ಹೆದ್ದಾರಿಯಲ್ಲಿ ನಡೆದ ಕಾರು ಅ

17 Apr 2026 10:28 pm
ಹುಲಸೂರು | ಎ.20ರಂದು ಬಸವಣ್ಣ ಜಯಂತಿ: ತಹಶೀಲ್ದಾರ್ ಶಿವಾನಂದ್ ಮೇತ್ರೆ ಮಾಹಿತಿ

ಹುಲಸೂರ್ : ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಎ.20ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಹಶೀಲ್ದಾರ್ ಶಿವಾನಂದ್ ಮೇತ್ರೆ ತಿಳಿಸಿದ್ದಾರೆ. ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ

17 Apr 2026 10:26 pm
ಭಾಲ್ಕಿ | ದೇಶದ ಭವಿಷ್ಯ ರೂಪಿಸುವವರು ಶಿಕ್ಷಕರಾಗಿದ್ದಾರೆ : ಗುರುಬಸವ ಪಟ್ಟದೇವರು

ಭಾಲ್ಕಿ: ಶಿಕ್ಷಕರು ರಾಷ್ಟ್ರ ನಿರ್ಮಾಣದ ಭದ್ರ ಬುನಾದಿ ಹಾಕುವ ಕಾರ್ಯ ಮಾಡುತ್ತಿದ್ದಾರೆ ಎಂದು ಗುರುಬಸವ ಪಟ್ಟದೇವರು ಹೇಳಿದ್ದಾರೆ. ನಗರದಲ್ಲಿ ಗುರುವಾರ ನಡೆದ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ–2026, ಡಾ. ಚನ್ನಬಸವ ಪಟ

17 Apr 2026 10:22 pm
ಪ್ರಸ್ತಾವಿತ ಕ್ಷೇತ್ರ ಪುನರ್‌ವಿಂಗಡಣೆ 'ಗೆರಿಮಾಂಡರಿಂಗ್' ಎಂದ ವಿಪಕ್ಷ: ಏನಿದು Gerrymandering? ಇದರ ಅರ್ಥವೇನು?

ಲೋಕಸಭೆಯಲ್ಲಿ ಸ್ಥಾನಗಳನ್ನು ಹೆಚ್ಚಿಸಲು ಭಾರತದ ಚುನಾವಣಾ ನಕ್ಷೆಯನ್ನು ಪುನರ್‌ರಚಿಸಲು ಸಂಬಂಧಿಸಿದ ಮೂರು ಮಸೂದೆಗಳನ್ನು ಚರ್ಚಿಸಲು ಈ ವಾರ ಸಂಸತ್ತು ವಿಶೇಷ ಅಧಿವೇಶನವನ್ನು ಕರೆದಿದೆ. ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಸೂಚ

17 Apr 2026 10:20 pm
Aurad | ವಲಸೆ ತಡೆಯಲು ನರೇಗಾ ಯೋಜನೆಯಡಿ ಕೆಲಸ : ಶಿವಕುಮಾರ್ ಘಾಟೆ

ಔರಾದ್: ಬೇಸಿಗೆ ಕಾಲದಲ್ಲಿ ಗ್ರಾಮೀಣ ಜನರು ಉದ್ಯೋಗಕ್ಕಾಗಿ ಹೊರ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ತಪ್ಪಿಸಲು ಗ್ರಾಮ ಮಟ್ಟದಲ್ಲೇ ನರೇಗಾ ಯೋಜನೆಯಡಿ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಾಲೂಕು ಪ

17 Apr 2026 10:15 pm
Bidar | ಎ.22ರಂದು ಡಾ.ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ ಆಚರಣೆ : ಸಚಿವ ಈಶ್ವರ್ ಖಂಡ್ರೆ

ಬೀದರ್: ಎ.22ರಂದು ಡಾ.ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ

17 Apr 2026 10:12 pm
Bidar | ಡಾ.ಅಂಬೇಡ್ಕರ್ ಮೂರ್ತಿ ತೆರವಿಗಾಗಿ ವಿರೋಧಿಸಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ

ಬೀದರ್: ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ತೆರವುಗೊಳಿಸುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ದಲಿತ ಸಮುದಾಯದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದ ಮುಖ್ಯ ರಸ

17 Apr 2026 10:08 pm
ಮಹಿಳಾ ಮೀಸಲು ಮಸೂದೆಗೆ ಸ್ವಾಗತ: ಕ್ಷೇತ್ರ ಪುನರ್ವಿಂಗಡಣೆ ಬಗ್ಗೆ ದಕ್ಷಿಣ ರಾಜ್ಯಗಳಿಗೆ ಅನ್ಯಾಯದ ಆತಂಕ : ನಾರಾ ವೈಜಯಂತಿ ರೆಡ್ಡಿ

ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮಹಿಳಾ ಮೀಸಲು ಮಸೂದೆಗೆ ವೀರಶೈವ ಲಿಂಗಾಯತ ಯುವ ನಾಯಕಿ ನಾರಾ ವೈಜಯಂತಿ ರೆಡ್ಡಿ ಸ್ವಾಗತ ಸೂಚಿಸಿದ್ದಾರೆ. ಶುಕ್ರವಾರ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಮಹಿಳೆಯರ ರಾಜಕೀಯ ಪ

17 Apr 2026 10:04 pm
ತಂತ್ರಜ್ಞಾನದ ಜೊತೆಗೆ ನಾವೀನ್ಯತೆ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಯತ್ತ ಕರ್ನಾಟಕದ ಒಲವು : ಸಿಎಂ ಸಿದ್ದರಾಮಯ್ಯ

ಬ್ರಿಡ್ಜ್ ಟು ಬೆಂಗಳೂರು: ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕರೊಂದಿಗೆ ಸಂವಾದ ಕಾರ್ಯಕ್ರಮ

17 Apr 2026 9:50 pm
ಬೆಂಗಳೂರು ಸಂಚಾರ ನಿಯಂತ್ರಣ ಕೇಂದ್ರಕ್ಕೆ ನಾಸಿಹ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಭೇಟಿ

ಬೆಂಗಳೂರು : ಬೆಂಗಳೂರಿನ ಫ್ರೆಜರ್ ಟೌನ್‍ನಲ್ಲಿರುವ ನಾಸಿಹ್ ಪಬ್ಲಿಕ್ ಶಾಲೆಯ 10ನೆ ತರಗತಿಯ ವಿದ್ಯಾರ್ಥಿಗಳು ಶುಕ್ರವಾರ ಬೆಂಗಳೂರು ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ, ನಿಯಂತ್ರಣ ಕೇಂದ್ರ ಮತ್ತು ಸಂಚಾರ ಪೊಲೀಸ್ ಉದ್ಯಾನವನಕ್ಕ

17 Apr 2026 9:42 pm
‘ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರ ಹಾಗೂ ಟೆಕ್ನಾಲಜಿ ಮ್ಯೂಸಿಯಂ’ : ಶೇ.51ರಷ್ಟು ಷೇರುಗಳ ವರ್ಗಾವಣೆಗೆ ಸಚಿವ ಸಂಪುಟದ ಒಪ್ಪಿಗೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ (ಹಂತ-1)ಯಲ್ಲಿರುವ ಜೈವಿಕ, ಮಾಹಿತಿ ಮತ್ತು ಅನ್ವಯಿಕ ಜೈವಿಕ ತಂತ್ರಜ್ಞಾನ ಸಂಸ್ಥೆಯಲ್ಲಿ ನಾಲ್ಕು ವರ್ಷಗಳ ಅವಧಿಗೆ ಒಟ್ಟು 20 ಕೋಟಿ ರೂ.ಗಳ ವೆಚ್ಚದಲ್ಲಿ ಜೈವಿಕ ತಂತ್ರಜ್ಞಾನಕ್ಕಾ

17 Apr 2026 9:38 pm
ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳ ಫಲಿತಾಂಶ ಪ್ರಕಟ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳ ಪಲಿತಾಂಶ ಪ್ರಕಟಿಸಿದೆ. ರಾಜ್ಯಾದ್ಯಂತ 13 ಕೇಂದ್ರದಲ್ಲಿ ಜ.30ರಿಂದ ಫೆ.1ರ ವರೆಗೆ ಏಕಕಾಲದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪ್ರವ

17 Apr 2026 9:33 pm
ಪ್ರೊ.ರಾಜಪ್ಪ ದಳವಾಯಿ ಅಧ್ಯಕ್ಷತೆಯಲ್ಲಿ ಪುಸ್ತಕ ಆಯ್ಕೆ ಸಮಿತಿ ರಚನೆ

ಬೆಂಗಳೂರು : ರಾಜ್ಯ ಸರಕಾರವು ಸಾಹಿತಿ ಪ್ರೊ. ರಾಜಪ್ಪ ದಳವಾಯಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಸಮಿತಿಯಲ್ಲಿ ರೇವಣ

17 Apr 2026 9:24 pm
ಉಡುಪಿ: ನಾಗರಮಠ ಮರಳುಗಾರಿಕೆ ವಿರುದ್ಧದ ಹೋರಾಟ 3ನೇ ದಿನಕ್ಕೆ

ಉಡುಪಿ, ಎ.17: ನಾಗರಮಠದಲ್ಲಿ ಅವೈಜ್ಞಾನಿಕ ಹಾಗೂ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಅಲ್ಲಿನ ಕೃಷಿಕರು ಹಾಗೂ ಸಂತ್ರಸ್ಥರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ

17 Apr 2026 9:24 pm