SENSEX
NIFTY
GOLD
USD/INR

Weather

25    C
... ...View News by News Source
Haveri : ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆ ಸೆರೆ

ಹಾವೇರಿ : ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದ ರೈತರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಕಡೂರು ಗ್ರಾಮದ ಗುಡ್ಡದ ಸಮೀಪದ‌ ರೈತರ ಜಮೀನಿನಲ

4 Dec 2025 12:51 pm
ಕಾಸರಗೋಡು | ಪೊಲೀಸ್‌ ಕಸ್ಟಡಿಯಿಂದ ಪರಾರಿಯಾದ ಪೋಕ್ಸೋ ಆರೋಪಿಯ ಬಂಧನ

ಕಾಸರಗೋಡು: ಪೋಕ್ಸೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಕ್

4 Dec 2025 12:27 pm
ನಗರಗಳಲ್ಲಿ ಜಾತಿ ಇಲ್ಲವೇ?

ಜಾತಿ ನಗರದಲ್ಲಿ ಒಂದು ಸ್ಥಳಕ್ಕೆ ಸೀಮಿತವಾಗಿಲ್ಲ. ಸಂಸ್ಥೆಗಳಲ್ಲಿ, ಸಂಬಂಧಗಳಲ್ಲಿ ಮತ್ತು ಉದ್ಯೋಗಗಳಲ್ಲಿ ಅಡಗಿರುವುದನ್ನು ಕಾಣಬಹುದು. ಭಾರತದ ಸಾಮಾಜಿಕ ರಚನೆ ದೀರ್ಘಕಾಲದಿಂದ ಜಾತಿ ಇತಿಹಾಸದ ತೂಕವನ್ನು ಹೊತ್ತುಕೊಂಡಿವೆ. ಈ

4 Dec 2025 12:07 pm
ಚಳಿಗಾಲದ ಅಧಿವೇಶನ| ದಿಲ್ಲಿಯಲ್ಲಿನ ವಾಯು ಮಾಲಿನ್ಯದ ವಿರುದ್ಧ ಸಂಸತ್ತಿನಲ್ಲಿ ವಿಪಕ್ಷಗಳಿಂದ ಪ್ರತಿಭಟನೆ

ಹೊಸ ದಿಲ್ಲಿ: ಚಳಿಗಾಲದ ಅಧಿವೇಶನದ ನಾಲ್ಕನೆ ದಿನವಾದ ಗುರುವಾರ ದಿಲ್ಲಿಯಲ್ಲಿನ ವಾಯು ಮಾಲಿನ್ಯದ ವಿರುದ್ಧ ವಿರೋಧ ಪಕ್ಷಗಳು ಸಂಸತ್ ಭವನದ ಸಂಕೀರ್ಣದ ಎದರು ಪ್ರತಿಭಟನೆ ನಡೆಸಿದೆ. ಗುರುವಾರ ದಿಲ್ಲಿಯ ವಾಯು ಗುಣಮಟ್ಟ ಸೂಚ್ಯಂಕ ಕಳ

4 Dec 2025 11:56 am
ಸಂಪಾದಕೀಯ | ತಂತ್ರಜ್ಞಾನ ಕುತಂತ್ರಕ್ಕೆ ಬಳಕೆಯಾಗದಿರಲಿ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

4 Dec 2025 11:55 am
ಸಂಪಾದಕೀಯ | ಡಿಜಿಟಲ್ ಬಂಧನಕ್ಕೊಳಗಾಗಿರುವ ದೇಶದ ಅರ್ಥವ್ಯವಸ್ಥೆ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

4 Dec 2025 11:46 am
ಸಿಬ್ಬಂದಿಗಳ ಕೊರತೆಯಿಂದ ಮತ್ತಷ್ಟು ಇಂಡಿಗೊ ವಿಮಾನಗಳ ಹಾರಾಟ ರದ್ದು: ಪ್ರಯಾಣಿಕರ ಪರದಾಟ

ಹೊಸ ದಿಲ್ಲಿ: ಸತತ ಮೂರನೆಯ ದಿನವಾದ ಗುರುವಾರವೂ ಸಿಬ್ಬಂದಿಗಳ ಕೊರತೆಯಿಂದ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ದೇಶಾದ್ಯಂತ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟ ರದ್ದುಗೊಂಡಿದೆ. ಇಂಡಿಗೊ ವಿಮಾನ ಯ

4 Dec 2025 11:42 am
ಚಪಾತಿ ತಿಂದಾಗ ಹೊಟ್ಟೆ ಉಬ್ಬರಿಸುವುದೇಕೆ ಗೊತ್ತೆ?

ರೋಟಿ ಅಥವಾ ಚಪಾತಿ ತಿನ್ನುವುದರಿಂದ ಹೊಟ್ಟೆ ಉಬ್ಬರಿಸುತ್ತದೆ. ಅಜೀರ್ಣ ಅಥವಾ ತಲೆನೋವು ಬರುತ್ತದೆ. ಇದು ಮುಖ್ಯವಾಗಿ ಆಹಾರದ ಸಮಸ್ಯೆಯಲ್ಲ. ಬದಲಾಗಿ ರೆಫ್ರಿಜರೇಟರ್ ಕಾರಣವಾಗಿರಬಹುದು ಎನ್ನುವುದು ನಿಮಗೆ ಗೊತ್ತೆ? ಚಪಾತಿ ಅಥವಾ

4 Dec 2025 11:34 am
‘ಸಂಚಾರ್ ಸಾಥಿ’ ಕುರಿತ ಪ್ರಶ್ನೆಗಳಿಗೆ ಉತ್ತರ ಎಲ್ಲಿದೆ?

ಯಾವ ಫೋನ್ ಅನ್ನು ಬಳಸಿಕೊಂಡು ವಾಟ್ಸ್ ಆ್ಯಪ್ ಮೂಲಕ ನಕಲಿ ಸುದ್ದಿ ಮತ್ತು ನಕಲಿ ಇತಿಹಾಸ ಹರಡಲಾಗುತ್ತಿದೆಯೋ, ಯಾವುದನ್ನು ಜನರಲ್ಲಿ ದ್ವೇಷ ತುಂಬುವುದಕ್ಕೆ ಬಳಸಲಾಯಿತೋ ಅದೇ ಫೋನ್‌ನಲ್ಲಿ ಸರಕಾರ ಈಗ ತನ್ನದೇ ಅಪ್ಲಿಕೇಷನ್ ಇನ್‌

4 Dec 2025 11:33 am
ಮಂಗಳೂರು | BITಯಲ್ಲಿ ‘AI ಸ್ಪಾರ್ಕಥಾನ್ 2025’ ಕಾರ್ಯಕ್ರಮ

ಮಂಗಳೂರು: BIT–ADVA ಸಹಯೋಗದೊಂದಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗವು ಡಿ. 1 ಮತ್ತು 2ರಂದು BITಯಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ ‘AI ಸ್ಪಾರ್ಕಥಾನ್ 2025’ ಹ್ಯಾಕಥಾನ್‌ಗೆ ವಿದ್ಯಾರ್ಥಿಗಳಿಂದ ಉತ್ತಮ ಪ್ರ

4 Dec 2025 11:06 am
ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌: ಆರ್‌. ಅಶೋಕ್‌ ಆರೋಪ

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ‌ ಎಂದು ವಿ

4 Dec 2025 11:03 am
ಬಾಂಗ್ಲಾದೇಶ| ಢಾಕಾದಲ್ಲಿ 4.1 ತೀವ್ರತೆಯ ಭೂಕಂಪನ

ಢಾಕಾ: ಗುರುವಾರ ಮುಂಜಾನೆ ಬಾಂಗ್ಲಾದೇಶದಲ್ಲಿ 4.1 ತೀವ್ರತೆಯ ಭೂಕಂಪನ ಸಂಭವಿಸಿದೆ. ರಾಜಧಾನಿ ಢಾಕಾ ಮತ್ತು ನೆರೆಯ ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಕಾಲಮಾನ ಗುರುವಾರ ಬೆಳಿಗ್ಗೆ 6.14ಕ್ಕೆ

4 Dec 2025 10:55 am
ಕರ್ನಾಟಕ ರಾಜ್ಯಪಾಲರ ಮೊಮ್ಮಗನ ಮೇಲೆ ಪತ್ನಿಯಿಂದ ವರದಕ್ಷಿಣೆ ಕಿರುಕುಳ ಆರೋಪ

ಭೋಪಾಲ್: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್, ಪತಿ ವಿರುದ್ಧ ವರದಕ್ಷಿಣೆ ಕಿರುಕುಳ, ದೈಹಿಕ–ಮಾನಸಿಕ ಹಿಂಸೆ, ಕೊಲೆ ಯತ್ನ ಹಾಗೂ ನಾಲ್ಕು ವರ್ಷದ ಮಗಳ ಅಪ

4 Dec 2025 10:51 am
ಇವರಾರೂ ಕ್ಷಮೆ ಯಾಚಿಸಲಿಲ್ಲ!: ಭಗವತಿ ಚರಣ್ ವೊಹ್ರಾ-ಕ್ರಾಂತಿಯ ಸೈದ್ಧಾಂತಿಕ ಚಿಲುಮೆ

ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!

4 Dec 2025 10:34 am
ಯುನಿವೆಫ್ | ಬಿ.ಸಿ. ರೋಡ್ ನಲ್ಲಿ ಸೀರತ್ ಸಮಾವೇಶ

ಮಂಗಳೂರು: ಯುನಿವೆಫ್ ಕರ್ನಾಟಕ  ಹಮ್ಮಿಕೊಂಡಿರುವ 20 ನೇ ವರ್ಷದ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಅಭಿಯಾನದ ಸೀರತ್ ಸಮಾವೇಶವು ಡಿ.5 ರ ಶುಕ್ರವಾರ ಸಂಜೆ 6.45 ಕ್ಕೆ ಬಿ.ಸಿ. ರೋಡ್ ನ ಪೂಂಜಾ ಗ್ರೌಂಡ್ ನಲ್ಲಿ ಜರಗಲಿರುವುದು. ಯುನಿವೆ

4 Dec 2025 10:26 am
Uttar Pradesh |ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಢಿಕ್ಕಿ: ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತ್ಯು

ಲಕ್ನೊ: ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್‌ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹ ಬಳಿ ದಿಲ್ಲಿ-ಲಕ್ನೊ ರಾಷ್ಟ್ರೀಯ ಹೆದ್ದಾರಿಯ

4 Dec 2025 10:13 am
ತಂತ್ರಜ್ಞಾನ ಕುತಂತ್ರಕ್ಕೆ ಬಳಕೆಯಾಗದಿರಲಿ

ಮೂರು ವರ್ಷಗಳ ಹಿಂದೆ ಇಸ್ರೇಲ್‌ನ ಸೈಬರ್ ಭದ್ರತಾ ಸಂಸ್ಥೆ ಅಭಿವೃದ್ಧಿ ಪಡಿಸಿ ಮಾರಾಟ ಮಾಡಿದ್ದ ‘ಪೆಗಾಸಸ್’ ಗೂಢಚಾರಿಕೆಯ ತಂತ್ರಾಂಶ ಭಾರತದಲ್ಲಿ ಭಾರೀ ಸುದ್ದಿ ಮಾಡಿತ್ತು. ಇಸ್ರೇಲ್ ಇದನ್ನು ಕೆಲವು ಸ್ಥಾಪಿತ ಸರಕಾರಗಳಿಗೆ, ಸರ

4 Dec 2025 9:07 am
Puttur | ಮಾದಕ ವಸ್ತು ಮಾರಾಟ ಯತ್ನ : ಆರೋಪಿ ಬಂಧನ

ಪುತ್ತೂರು ತಾಲೂಕಿನ ಕಬಕ ಗ್ರಾಮದ ಮುರದ ರೈಲ್ವೇ ಸೇತುವೆ ಬಳಿ ಮಾದಕವಸ್ತು ಮಾರಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಪುತ್ತೂರು ನಗರ ಪೊಲೀಸ್‌ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ತಂಡ ಸ್ಥಳಕ್ಕೆ ದಾಳಿ ನಡೆಸಿ ಮಾ

4 Dec 2025 9:02 am
ಬಸ್ತರ್ ಕಾರ್ಯಾಚರಣೆ ತೀವ್ರ: 12 ಮಾವೋವಾದಿಗಳು, ಮೂವರು ಪೊಲೀಸರು ಮೃತ್ಯು

ರಾಯಪುರ: ಛತ್ತೀಸ್ಗಢದ ಬಸ್ತರ್ ಪ್ರದೇಶದಲ್ಲಿ ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದ್ದು, ದಂತೇವಾಡ-ಬಿಜಾಪುರ ಗಡಿಯಲ್ಲಿ ಬುಧವಾರ ದಿನವಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 12 ಮಂದಿ ನಕ್ಸಲೀಯರು ಹತರ

4 Dec 2025 8:48 am
ಮುಸ್ಲಿಂ ವಿವಾಹ ವಿಚ್ಛೇದನ ಸಂದರ್ಭ ಪತ್ನಿಯ ಪೋಷಕರು ನೀಡಿದ ಉಡುಗೊರೆ ವಾಪಾಸು ಕಡ್ಡಾಯ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಪಿತೃಪ್ರಧಾನ ತಾರತಮ್ಯ ಅಂತರ್ಗತವಾಗಿ ಸಮಾಜದಲ್ಲಿ ಉಳಿದುಕೊಂಡಿರುವುದನ್ನು ಉಲ್ಲೇಖಿಸಿರುವ ಸುಪ್ರೀಂಕೋರ್ಟ್, ಮುಸ್ಲಿಂ ವಿವಾಹ ವಿಚ್ಛೇದನ ಪ್ರಕರಣಗಳಲ್ಲಿ, ವಿವಾಹದ ವೇಳೆ ಮಹಿಳೆಗೆ ಆಕೆಯ ತವರು ಮನೆಯವರು ನೀಡಿದ

4 Dec 2025 8:43 am
ಡಿ.5-6 : ಎಸ್ಸೆಸ್ಸೆಫ್ ಮುದುಂಗಾರು ಕಟ್ಟೆ ಶಾಖೆ 25 ನೇ ವಾರ್ಷಿಕೋತ್ಸವ

ಮುಡಿಪು: ಎಸ್ಸೆಸ್ಸೆಫ್ ಮುದುಂಗಾರು ಕಟ್ಟೆ ಶಾಖೆ ಇದರ ಆಶ್ರಯದಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುವ ಮಾಸಿಕ ಬುರ್ದಾ ಮಜ್ಲಿಸ್ ನ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮ ಡಿ.5, ಮತ್ತು 6 ರಂದು ಮುದುಂಗಾರು ಕಟ್ಟೆ ಮಸೀದಿ ವಠಾರದಲ್ಲಿ ನ

4 Dec 2025 8:00 am
ಯಾದಗಿರಿಯಲ್ಲಿ ರಾಜ್ಯಮಟ್ಟದ ಯುವಜನೋತ್ಸವ ಉದ್ಘಾಟನೆ

ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದು ಕೀರ್ತಿ ಹೆಚ್ಚಿಸಿ; ಸಚಿವ ಶರಣಬಸಪ್ಪ ದರ್ಶನಾಪುರ

4 Dec 2025 12:39 am
ಬೀದರ್| ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯ

ಬೀದರ್ : ಕಮಲನಗರ್ ತಾಲೂಕಿನ ಕೋಟಗ್ಯಾಳ್ ಗ್ರಾಮದ ಸರಕಾರಿ ಶಾಲೆ ಶಿಕ್ಷಕ ನಾಗೇಶ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಜಿ ರಂಗೇಶ್ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅವರ ವಿರುದ್ಧ ತಕ್ಷಣವೇ ಸೂಕ್ತ ಕ್ರಮ ಕೈಗೊಂಡ

4 Dec 2025 12:35 am
ಮೂಲಭೂತ ಸೌಕರ್ಯಗಳನ್ನು ಜನರಿಗೆ ತಲುಪಿಸಲು ತಳಮಟ್ಟದಿಂದ ಕೈಜೋಡಿಸಿದರೆ ಮಾತ್ರ ತಾಲೂಕು ಅಭಿವೃದ್ಧಿ ಕಾಣಲು ಸಾಧ್ಯ: ಶಾಸಕಿ ಕರೆಮ್ಮ ಜಿ. ನಾಯಕ

ದೇವದುರ್ಗ: ತಾಲೂಕಿನ ಪ್ರತಿ ಗ್ರಾಮ, ಹಳ್ಳಿ, ತಾಂಡಗಳಲ್ಲಿರುವ ಕನಿಷ್ಟ ಪ್ರಮಾಣದ ಮೂಲಭೂತ ಸೌಕರ್ಯಗಳನ್ನು ಜನರಿಗೆ ನೀಡಲು ತಳಮಟ್ಟದಿಂದ ಅಂದರೆ ಗ್ರಾಮ ಪಂಚಾಯತ್ ಮಟ್ಟದಿಂದ ಕೈಜೋಡಿಸಿದರೆ ಮಾತ್ರ ತಾಲೂಕು ಅಭಿವೃದ್ಧಿ ಕಾಣಲು ಸಾ

4 Dec 2025 12:30 am
ಮಂಗಳೂರು | ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಸನ್ಮಾನ

ಮಂಗಳೂರು, ಡಿ.3: ದ.ಕ ಮತ್ತು ಉಡುಪಿ ಜಿಲ್ಲಾ ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ವತಿಯಿಂದ ಕರಾವಳಿ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಎಂ.ಎ. ಗಫೂರ್, ಕರ್ನಾಟಕ ರಾಜ್ಯ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿಯ ನೂತನ ಅಧ್ಯಕ್ಷ

4 Dec 2025 12:17 am
ಮಾದಕ ವಸ್ತು ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ: ಸೊತ್ತು ವಶ

ಮಂಗಳೂರು, ಡಿ.3: ನಗರದ ಮೈದಾನವೊಂದರ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂದರ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮುಹಮ್ಮದ್ ಫಾಯಿಕ್ ಬಂಧಿತ ಆರೋಪಿ. ಈತ ನಗರದ ಮೈದಾನದ ಬಳಿ ಎಂಡಿಎಂ

4 Dec 2025 12:14 am
ಮಲ್ಪೆ | ವ್ಯಕ್ತಿ ಆತ್ಮಹತ್ಯೆ

ಮಲ್ಪೆ, ಡಿ.3: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ. ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿ ಸಲಾಗಿದೆ. ಇವರ

4 Dec 2025 12:11 am
ಕಲಬುರಗಿ| ಭೂಸನೂರ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಗೊಂದಲ; ಚುನಾವಣೆ ಮುಂದೂಡಿಕೆ

ಕಲಬುರಗಿ: ಭೂಸನೂರದ ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಗೆ ನಡೆದ ಸದಸ್ಯರ ಚುನಾವಣೆಯಲ್ಲಿ ಮತಪತ್ರ ಬೇರೆ ನೀಡಿದ್ದಕ್ಕೆ, ಮತ ಪ್ರಕ್ರಿಯೆಯಲ್ಲಿ ಗೊಂದಲ ಮೂಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್

4 Dec 2025 12:09 am
ಮಣಿಪಾಲ | ಡಿವೈಡರ್‌ಗೆ ಸೂಕ್ಟರ್ ಢಿಕ್ಕಿ : ಸವಾರ ಮೃತ್ಯು

ಮಣಿಪಾಲ, ಡಿ.3: ಡಿವೈಡರ್‌ಗೆ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಮೃತರನ್ನು ಮಣಿ

4 Dec 2025 12:09 am
ಉಪ್ಪಿನಂಗಡಿ ಸಹಕಾರಿ ಸಂಘಕ್ಕೆ ಸರಕಾರ ನಾಮನಿರ್ದೇಶನ ಮಾಡದಂತೆ ಹೈಕೋರ್ಟ್‌ನಿಂದ ತಡೆಯಾಜ್ಞೆ

ಉಪ್ಪಿನಂಗಡಿ, ಡಿ.3: ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿ ಇದಕ್ಕೆ ಸರಕಾರ ಸದಸ್ಯರನ್ನು ನಾಮ ನಿರ್ದೇಶನ ಮಾಡದಂತೆ ಕರ್ನಾಟಕ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿ ಆದೇಶಿಸಿದೆ. ರಾಜ್ಯ ಸರಕಾರ ಸಹಕಾರಿ ಕಾಯ್ದೆಗೆ ತಿದ್ದುಪಡಿ ಮ

4 Dec 2025 12:05 am
ಕಲ್ಮಾಡಿ | ದೇವಳದ ಕಾಣಿಕೆ ಡಬ್ಬಿ ಕಳವು

ಮಲ್ಪೆ, ಡಿ.3: ಕಲ್ಮಾಡಿ ಬೊಬ್ಬರ್ಯಪಾದೆ ಲಕ್ಷ್ಮೀಗಣಪತಿ ದೇವಸ್ಥಾನಕ್ಕೆ ಮಂಗಳವಾರ ರಾತ್ರಿ ನುಗ್ಗಿದ ಕಳ್ಳರು, ಕಾಣಿಕೆ ಡಬ್ಬಿಯನ್ನು ಕಳವು ಮಾಡಿರುವ ಘಟನೆ ನಡೆದಿದೆ. ದೇವಸ್ಥಾನದ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು, ಅಂದಾಜು 7,000

4 Dec 2025 12:01 am
ಕೋಟ | 1.51ಲಕ್ಷ ರೂ. ಆನ್‌ಲೈನ್ ವಂಚನೆ : ಪ್ರಕರಣ ದಾಖಲು

ಕೋಟ, ಡಿ.3: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಕ್ಕಟ್ಟೆ ಗ್ರಾಮದ ಮಾಲಾಡಿಯ ರಾಜಾರಾಮ ಶೆಟ್ಟಿ ಎಂಬವರ ಬ್ಯ

3 Dec 2025 11:58 pm
‘ಬ್ಲಾಕ್‍ಚೇನ್ ತಂತ್ರಜ್ಞಾನ ಕ್ಷೇತ್ರ ಮತ್ತು ಸೈಬರ್ ಸುರಕ್ಷತಾ ಕೇಂದ್ರವಾಗಿ ಕರ್ನಾಟಕ’; ಕಾಯಿನ್‍ಬೇಸ್ ಇಂಡಿಯಾ ಜೊತೆ ರಾಜ್ಯ ಸರಕಾರ ಒಪ್ಪಂದ

ಬೆಂಗಳೂರು : ಕರ್ನಾಟಕವನ್ನು ದೇಶದ ಪ್ರವರ್ತಕ ನಾವೀನ್ಯತಾ ಕೇಂದ್ರವಾಗಿ ಬೆಳೆಸುವ ಮತ್ತು ಡೀಪ್‍ಟೆಕ್ ಕ್ಷೇತ್ರದ ಜಾಗತಿಕ ನಾಯಕನಾಗಿ ಹೊರಹೊಮ್ಮುವ ಮಹತ್ವಾಕಾಂಕ್ಷೆ ಕಾರ್ಯಗತಗೊಳ್ಳುವುದಕ್ಕೆ ವೇಗ ನೀಡಲು ನೆರವಾಗುವ ಎರಡು ಮಹ

3 Dec 2025 11:56 pm
‘ಫುಡ್‍ಕೋರ್ಟಿಗೆ ಅಕ್ರಮವಾಗಿ ಮೆಟ್ರೋ ಜಾಗ’; ಲೋಕಾಯುಕ್ತಕ್ಕೆ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ದೂರು

ಬೆಂಗಳೂರು : ಮೆಟ್ರೋ ಅಧಿಕಾರಿಗಳು ಫುಡ್ ಕೋರ್ಟಿಗೆ ಅಕ್ರಮವಾಗಿ ಜಾಗ ನೀಡುತ್ತಿದ್ದಾರೆ. ಇದರ ವಿರುದ್ಧ ಲೋಕಾಯುಕ್ತಕ್ಕೆ ದೂರು ಕೊಡಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ, ಶಾಸಕ ಸಿ.ಕೆ.ರಾಮಮೂರ್ತಿ ತಿಳಿಸಿದ್ದಾರೆ.

3 Dec 2025 11:54 pm
ಬೆಳಗಾವಿ | ಪುರಸಭೆ ಅಧಿಕಾರಿಗಳ ದೌರ್ಜನ್ಯ ಆರೋಪ; ಬೈಲಹೊಂಗಲದಲ್ಲಿ ವ್ಯಾಪಾರ ಬಂದ್

ಬೆಳಗಾವಿ : ‘‘ಪ್ಲಾಸ್ಟಿಕ್ ಬಳಕೆ ತಡೆಯುವ ನೆಪದಲ್ಲಿ ಪುರಸಭೆ ಅಧಿಕಾರಿಗಳು ದೌರ್ಜನ್ಯ ನಡೆಸುತ್ತಿದ್ದಾರೆ’’ ಎಂಬ ವ್ಯಾಪಾರಿಗಳ ಆಕ್ರೋಶದ ನಡುವೆ ಬೈಲಹೊಂಗಲ ಪಟ್ಟಣದಲ್ಲಿ ಬುಧವಾರ ಅಂಗಡಿ-ಮುಂಗಟ್ಟುಗಳು ಸ್ವಯಂಪ್ರೇರಿತವಾಗಿ

3 Dec 2025 11:53 pm
ದುಬೈಯಲ್ಲಿದ್ದ ಕಾರ್ಕಳ ಮೂಲದ ವ್ಯಕ್ತಿಗೆ 12.25 ಲಕ್ಷ ರೂ. ಆನ್‌ಲೈನ್ ವಂಚನೆ

ಉಡುಪಿ, ಡಿ.3: ದುಬೈಯಲ್ಲಿ ಉದ್ಯೋಗದಲ್ಲಿದ್ದ ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆರ್

3 Dec 2025 11:52 pm
ವಿಚಾರಣಾಧೀನ ಕೈದಿಯಿಂದ ಸಹ ಕೈದಿಗಳಿಗೆ ಹಲ್ಲೆ; ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಆರೋಪ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದ ಘಟನೆ : ಎರಡು ಪ್ರತ್ಯೇಕ ಪ್ರಕರಣ ದಾಖಲು

3 Dec 2025 11:48 pm
ಮಂಗಳೂರು | ಗುರು-ಗಾಂಧಿ ಸಂವಾದ ಸಮಾಜದ ಮೇಲೆ ಅಗಾಧ ಪರಿಣಾಮ: ಗಣೇಶ್ ದೇವಿ

ಶತಮಾನದ ಮಹಾಪ್ರಸ್ಥಾನದ ಪ್ರಯುಕ್ತ ಸರ್ವಮತ ಸಮ್ಮೇಳನ

3 Dec 2025 10:56 pm
ನೆಮ್ಮದಿ ಕಸಿದ ಕುಸಿಯುತ್ತಿರುವ ರೂಪಾಯಿ; ವಿದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಜೀವನ ವೆಚ್ಚ ದುಬಾರಿ!

ಬುಧವಾರ ಅಮೆರಿಕನ್ ಡಾಲರ್ ವಿರುದ್ಧ ರೂಪಾಯಿ 90ರ ಗಡಿದಾಟಿ ಕುಸಿದಿದೆ. ಕಳೆದ ಎಂಟು ತಿಂಗಳಲ್ಲಿ ರೂಪಾಯಿ ಮೌಲ್ಯ ರೂ 84ರಿಂದ ರೂ 90.12ಕ್ಕೆ ಕುಸಿದಿದೆ. ಅಂದರೆ ಶೇ 7ರಷ್ಟು ಕುಸಿದಿದೆ. ರಫ್ತು ಅಗ್ಗವಾಗಿದ್ದರೂ ದುರ್ಬಲ ರೂಪಾಯಿ ಕಚ್ಚಾ ತೈ

3 Dec 2025 10:56 pm
ಭಟ್ಕಳ | ಬೃಹತ್ ಅರಣ್ಯವಾಸಿಗಳ ಕಾನೂನು ಜಾಥಾಕ್ಕೆ ಚಾಲನೆ

ಮೂರು ತಲೆಮಾರಿನ ದಾಖಲೆಗೆ ಒತ್ತಾಯ ಕಾನೂನುಬಾಹಿರ: ರವೀಂದ್ರ ನಾಯ್ಕ

3 Dec 2025 10:47 pm
ಕ್ಯೂಆರ್ ಕೋಡ್ ಇರುವ ಡಿಎಲ್, ಆರ್‌ಸಿ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ ಮಾಡಿರುವ ವಾಹನ ನೋಂದಣಿ ಪ್ರಮಾಣಪತ್ರ(ಆರ್‌ಸಿ) ಮತ್ತು ಚಾಲನಾ ಪರವಾನಗಿ(ಡಿಎಲ್) ನೀಡಲು ಕ್ರಮ ವಹಿಸಿದ್ದು, ಇಂದಿನಿಂದ(ಡಿ.3) ಆರ್‌ಸಿ ಕಾರ್ಡ್ ಅನ್ನು, ಡಿ.15ರಿಂದ ಡಿಎಲ್ ಅನ್ನು ವಿ

3 Dec 2025 10:40 pm
ಕನಕಗಿರಿ: ಟ್ರ್ಯಾಕ್ಟರ್ ಪಲ್ಟಿ ಚಾಲಕ ಪಾರು

ಕನಕಗಿರಿ: ಭತ್ತದ ಹುಲ್ಲು ತುಂಬಿಕೊಂಡು ತಾಲೂಕಿನ ನೀರ್ಲೂಟಿ ಗ್ರಾಮದ ಕಡೆಗೆ ಬರುತ್ತಿದ್ದ ಟ್ರ್ಯಾಕ್ಟರ್ ರಸ್ತೆಯಲ್ಲಿ ಬಿದ್ದ ಘಟನೆ ಬುಧವಾರ ನಡೆದಿದೆ. ಕಾರಟಗಿ ತಾಲ್ಲೂಕಿನ ನಂದಿಹಳ್ಳಿ ಗ್ರಾಮದಿಂದ ಭತ್ತದ ಹುಲ್ಲು ತರುತ್ತಿರ

3 Dec 2025 10:31 pm
ಉಡುಪಿ ತುಳುಕೂಟದ ತುಳು ಭಾವಗೀತೆ ಸ್ಪರ್ಧೆ ಉದ್ಘಾಟನೆ

ಉಡುಪಿ, ಡಿ.3: ತುಳುಕೂಟ ಉಡುಪಿ ವತಿಯಿಂದ ದಿವಂಗತ ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ 30ನೇ ವರ್ಷದ ತುಳು ಭಾವ ಗೀತೆ ಸ್ಪರ್ಧೆಯನ್ನು ಉಡುಪಿ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯನ್ನು ಉದ್ಯಮಿ ಹರಿಪ್ರ

3 Dec 2025 10:26 pm
ಕುಣಿಯ | ಸಮಸ್ತ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನ : ಶಿಬಿರದ ಛಾವಣಿಗೆ ಶಿಲಾನ್ಯಾಸ

ಕುಣಿಯ(ಕಾಸರಗೋಡು): ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾಸಮ್ಮೇಳನದ ಭಾಗವಾಗಿ ಕುಣಿಯದಲ್ಲಿ ನಿರ್ಮಿಸಲಾಗುತ್ತಿರುವ ಶಿಬಿರದ ಛಾವಣಿಗೆ ಸಮಸ್ತ ಅಧ್ಯಕ್ಷರಾದ ಸೈಯದುಲ್ ಉಲಮಾ ಸೈಯದ್ ಜಿಫ್ರಿ ಮ

3 Dec 2025 10:22 pm
IND vs SA ODI | ಭಾರತದ ವಿರುದ್ಧ ದಕ್ಷಿಣ ಆಫ್ರಿಕಾಗೆ ಜಯ; ಸರಣಿ ಸಮಬಲ

Photo Credit : PTI  ರಾಯ್ಪುರ: ಇಲ್ಲಿನ ಶಹೀದ್ ವೀರ್ ನಾರಾಯಣ ಸಿಂಗ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ ನಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಏಕದಿನ ಸರಣಿಯ 2ನೇ ಪಂದ್ಯದಲ್ಲಿ, ದಕ್ಷಿಣ ಆಫ್ರಿಕಾ ತಂಡವು ಜಯಗಳಿಸ

3 Dec 2025 10:19 pm
ಪಶ್ಚಿಮಬಂಗಾಳ: ನವಜಾತ ಶಿಶುವನ್ನು ರಾತ್ರಿಯಿಡೀ ಕಾವಲು ಕಾದ ಬೀದಿ ನಾಯಿಗಳು!

ಕೋಲ್ಕತಾ, ಡಿ. 3: ಬೀದಿ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸಿದ ಘಟನೆಗಳು ಆಗಾಗ ವರದಿಯಾಗುತ್ತಿರುವ ನಡುವೆ ಬೀದಿ ನಾಯಿಗಳೇ ನವಜಾತ ಶಿಶುವೊಂದನ್ನು ರಾತ್ರಿಯಿಡೀ ಕಾವಲು ಕಾದು ರಕ್ಷಿಸಿದ ಘಟನೆ ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ನದ

3 Dec 2025 10:14 pm
1996ರ ಮಾದಕ ವಸ್ತು ಇರಿಸಿದ ಪ್ರಕರಣ; ಜೈಲು ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಸಂಜೀವ್ ಭಟ್

ಹೊಸದಿಲ್ಲಿ, ಡಿ. 3: ಮಾದಕ ವಸ್ತು ಇರಿಸಿದ 1996ರ ಪ್ರಕರಣದಲ್ಲಿ ತನಗೆ ನೀಡಲಾದ 20 ವರ್ಷಗಳ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಸುಪ್ರೀಂ ಕೋರ್ಟ್‌ನ ಮೆಟ್ಟಿಲೇರಿದ್ದಾರೆ. 1990ರ ಪ್ರತ್ಯೇ

3 Dec 2025 10:13 pm
ಅಬಕಾರಿ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು

ಹೊಸದಿಲ್ಲಿ,ಡಿ.3: ತಂಬಾಕು ಹಾಗೂ ಸಂಬಂಧಿತ ಉತ್ಪನ್ನಗಳಿಗೆ ಅಧಿಕ ಸುಂಕವನ್ನು ವಿಧಿಸಲು ಸರಕಾರಕ್ಕೆ ಅವಕಾಶ ನೀಡುವ ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ 2025 ಅನ್ನು ಲೋಕಸಭೆಯಲ್ಲಿ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಸೋ

3 Dec 2025 9:53 pm
ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಕರ್ನಾಟಕಕ್ಕೆ ಕೇಂದ್ರದಿಂದ 4,164.95 ಕೋಟಿ ರೂ.ವಿತರಣೆೆ: ಅಮಿತ್ ಶಾ

ಹೊಸದಿಲ್ಲಿ,ಡಿ.3: ಕರ್ನಾಟಕದಲ್ಲಿ ಸಹಕಾರಿ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಸರಕಾರವು ಈವರೆಗೆ 4,164.95 ಕೋಟಿ ರೂ.ಗಳನ್ನು ವಿತರಿಸಿದೆಯೆಂದು ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಬುಧವಾರ ತಿಳಿಸಿದ್ದಾರೆ. ದೇಶಾದ್ಯಂತ ಸಹಕಾರಿ ಸಂ

3 Dec 2025 9:52 pm
ಏಕದಿನ ರ್ಯಾಂಕಿಂಗ್: ಅಗ್ರ ಸ್ಥಾನ ಕಾಯ್ದುಕೊಂಡ ರೋಹಿತ್

ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೆ ಏರಿಕೆ

3 Dec 2025 9:51 pm
ಎಲ್ಲಾ ಮಾದರಿ ಕ್ರಿಕೆಟ್‌ ನಿಂದ ಮೋಹಿತ್ ಶರ್ಮಾ ನಿವೃತ್ತಿ

ಮುಂಬೈ, ಡಿ. 3: ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೋಹಿತ್ ಶರ್ಮಾ ಬುಧವಾರ ಎಲ್ಲಾ ಮಾದರಿಯ ಕ್ರಿಕೆಟ್‌ ನಿಂದ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಮೋಹಿತ್, 2015ರ ವಿಶ್ವಕಪ್ ಸೇರಿದಂತೆ 26 ಏಕದಿನ ಪಂದ್ಯಗಳಲ್ಲಿ ಭಾರತದ ಪರವಾಗಿ ಆಡ

3 Dec 2025 9:51 pm
ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ: ಕಲಬುರಗಿ ಡಿಸಿ ಬಿ.ಫೌಝಿಯಾ ತರನ್ನುಮ್

ಕಲಬುರಗಿ: “ಪ್ರತಿಭೆ ಎನ್ನುವುದು ಯಾರೊಬ್ಬರ ಸ್ವತ್ತಲ್ಲ, ವಿಶೇಷ ವಿಕಲಚೇತನರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ ಅವರಿಗೆ ಅವಕಾಶಗಳನ್ನು ಕಲ್ಪಿಸುವುದು ಸಮಾಜದ ಜವಾಬ್ದಾರಿ” ಎಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಹೇ

3 Dec 2025 9:49 pm
ಟೀಮ್ ಇಂಡಿಯಾದ 2026ರ ಟಿ20 ವಿಶ್ವಕಪ್ ಜೆರ್ಸಿ ಅನಾವರಣ

ಹೊಸದಿಲ್ಲಿ, ಡಿ.3: ದಕ್ಷಿಣ ಆಫ್ರಿಕಾ ವಿರುದ್ಧ ರಾಯ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದ ಇನಿಂಗ್ಸ್ ವಿರಾಮದ ವೇಳೆ 2026ರ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾವು ತನ್ನ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿತ

3 Dec 2025 9:49 pm
ಹೊಸಬೆಟ್ಟು | ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆಗೆ ಶತಮಾನೋತ್ಸವ‌ ಸಂಭ್ರಮ: ಕ್ರೀಡಾಕೂಟ

ಸುರತ್ಕಲ್: ಇಲ್ಲಿನ ದ.ಕ.ಜಿ.ಪಂ.ಹಿ. ಪ್ರಾಥಮಿಕ ಶಾಲೆ ಹೊಸಬೆಟ್ಟು ಇದರ ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ನೂರರ ಸಂಭ್ರಮದ ನಮ್ಮೂರ ಕ್ರೀಡಾಕೂಟ 2025 ವು ರವಿವಾರ ಶಾಲಾ ವಠಾರದಲ್ಲಿ ನಡೆಯಿತು. ಸುರತ್ಕಲ್ ಕ್ಲಸ್ಟರ್ ಸಿಆರ್‌ಪಿ ವೇಣುಗೋ

3 Dec 2025 9:49 pm
ಹರ್ಷಿತ್ ರಾಣಾಗೆ ಛೀಮಾರಿ ಹಾಕಿದ ಐಸಿಸಿ

ಹೊಸದಿಲ್ಲಿ, ಡಿ.3: ರಾಂಚಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದ ವೇಳೆ ಆಕ್ರಮಣಕಾರಿ ವರ್ತನೆ ತೋರಿದ್ದ ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಹರ್ಷಿತ್ ರಾಣಾಗೆ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐ

3 Dec 2025 9:48 pm
84ನೇ ಅಂತರ್‌ರಾಷ್ಟ್ರೀಯ ಶತಕ ಸಿಡಿಸಿದ ವಿರಾಟ್ ಕೊಹ್ಲಿ

ರಾಯ್ಪುರ, ಡಿ.3: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಈಗ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ತನ್ನ ಶ್ರೇಷ್ಠ ಫಾರ್ಮ್ ಮುಂದುವರಿಸಿದ್ದು, ತಾನೋರ್ವ ವಿಶ್ವ ಶ್ರೇಷ್ಠ ಕ್ರಿಕೆಟಿಗ ಎನ

3 Dec 2025 9:47 pm
ಉಡುಪಿ | ಬಿ.ಎಡ್ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಸೇವಾಸಿಂಧು ಪೋರ್ಟ

3 Dec 2025 9:46 pm
ಉಡುಪಿ | ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋ

3 Dec 2025 9:44 pm
ಉಡುಪಿ | ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಉಡುಪಿ, ಡಿ.3: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್

3 Dec 2025 9:43 pm
ಉಡುಪಿ | ಡಿ.4, 5ರಂದು ಕೋಟೇಶ್ವರದ ಕೋಡಿಹಬ್ಬ: ವಾಹನಗಳ ಪಾರ್ಕಿಂಗ್ ಗೆ ಸ್ಥಳ ನಿಗದಿ

ಉಡುಪಿ, ಡಿ.3: ಕುಂದಾಪುರ ತಾಲೂಕು ಕೋಟೇಶ್ವರದ ಇತಿಹಾಸ ಪ್ರಸಿದ್ಧ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ (ಕೋಡಿ ಹಬ್ಬ) ಡಿ.4 ಮತ್ತು 5ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಕೋಟೇಶ್ವರ ರಥಬೀದಿ ರಸ್ತೆಯನ್ನು

3 Dec 2025 9:38 pm
‘ಚಳಿಗಾಲದ ಅಧಿವೇಶನ’ ಸಿಎಂ ಸಭೆಗೆ ಬರುವುದು ಅಸಾಧ್ಯ: ಪ್ರಹ್ಲಾದ್ ಜೋಶಿ

ಹೊಸದಿಲ್ಲಿ : ಸಂಸತ್ ಚಳಿಗಾಲದ ಅಧಿವೇಶನ ಹಾಗೂ ಕಾರ್ಯದೊತ್ತಡದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಸಂಸದರ ಸಭೆಯಲ್ಲಿ ಪಾಲ್ಗೊಳ್ಳುವುದು ಅಸಾಧ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಬುಧವಾರ ಈ ಸ

3 Dec 2025 9:35 pm
Udupi | ಸಂತೆಕಟ್ಟೆ ಮೌಂಟ್ ರೋಸರಿ ಶಾಲೆಯಲ್ಲಿ ಡಿ.5ರಂದು ಬ್ರಹ್ಮಾವರ ವಲಯ ಮಟ್ಟದ ಪ್ರತಿಭಾ ಕಾರಂಜಿ

ಉಡುಪಿ, ಡಿ.3: ಕಲ್ಯಾಣಪುರ ಸಂತೆಕಟ್ಟೆಯಲ್ಲಿರುವ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇದೇ ಶುಕ್ರವಾರ ಡಿ.5ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸಂಪನ್ಮೂಲ ಕೇಂದ್ರ ಹಾಗೂ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಗಳ ಸಂಯು

3 Dec 2025 9:34 pm
ಲಾಕಪ್ ಡೆತ್ ಪ್ರಕರಣ: ಸಿಒಡಿ ತನಿಖೆಗೆ ಆದೇಶ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಇನ್ಸ್‍ಪೆಕ್ಟರ್ ಸಹಿತ ಮೂವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದ್ದು, ಸಿಒಡಿ ತನಿಖೆಗೆ ಆದೇಶಿಸಲಾಗಿ

3 Dec 2025 9:33 pm
ಗಾಝಾ ಗಡಿದಾಟು ತೆರೆಯಲು ಇಸ್ರೇಲ್ ನಿರ್ಧಾರ: ವರದಿ

ಜೆರುಸಲೇಂ, ಡಿ.3: ಗಾಝಾಕ್ಕೆ ಪ್ರವೇಶ ಕಲ್ಪಿಸುವ ಪ್ರಮುಖ ಹೆಬ್ಬಾಗಿಲು, ರಫಾ ಗಡಿದಾಟು(ಬಾರ್ಡರ್ ಕ್ರಾಸಿಂಗ್) ಮತ್ತೆ ತೆರೆಯುವುದಾಗಿ ಇಸ್ರೇಲ್ ಬುಧವಾರ ಘೋಷಿಸಿದೆ. ಇಸ್ರೇಲ್‍ನ ಭದ್ರತಾ ಅನುಮೋದನೆ ಪಡೆದ ನಂತರ ಮತ್ತು ಯುರೋಪಿಯನ್

3 Dec 2025 9:28 pm
ಬೈಡನ್ ಅವರ `ಅಟೊಪೆನ್' ಸಹಿಯ ದಾಖಲೆ ಅನೂರ್ಜಿತ: ಟ್ರಂಪ್ ಘೋಷಣೆ

ವಾಷಿಂಗ್ಟನ್, ಡಿ.3: ಮಾಜಿ ಅಧ್ಯಕ್ಷ ಜೋ ಬೈಡನ್ ಅವರ ಅಟೊಪೆನ್ ಸಹಿಯನ್ನು ಹೊಂದಿರುವ ಎಲ್ಲಾ ಸರ್ಕಾರಿ ದಾಖಲೆಗಳು ಅನೂರ್ಜಿತ ಮತ್ತು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅ

3 Dec 2025 9:25 pm
ಭೋಪಾಲ್ ವಿಷಾನಿಲ ದುರಂತ ಸಂತ್ರಸ್ತರ ರ್ಯಾಲಿಯಲ್ಲಿ ಘರ್ಷಣೆ; ಸಂತ್ರಸ್ತರ ಸಂಘಟನೆಗಳ ಕಾರ್ಯಕರ್ತರೊಂದಿಗೆ ಆರೆಸ್ಸೆಸ್-ಬಿಜೆಪಿ ಬೆಂಬಲಿಗರ ಕಾಳಗ

ಭೋಪಾಲ್,ಡಿ.2: ಭೋಪಾಲ್ ವಿಷಾನಿಲ ದುರಂತದ 41ನೇ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಲಾದ ರ್ಯಾಲಿಯಲ್ಲಿ ಸಂತ್ರಸ್ತರೊಂದಿಗೆ ಆರೆಸ್ಸೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಘರ್ಷಣೆಗಿಳಿದ ಘಟನೆ ನಡೆದಿದೆ. ಭೋಪಾಲ್ ವಿಷಾನಿಲ ದುರಂತ ಸಂತ್ರ

3 Dec 2025 9:25 pm
ಉಡುಪಿ | ಕಿಶೋರ ಯಕ್ಷಗಾನ ಸಂಭ್ರಮ-2025 ಉದ್ಘಾಟನೆ

ಉಡುಪಿ, ಡಿ.3: ಉಡುಪಿ ಆಸುಪಾಸಿನ 25 ಪ್ರೌಢಶಾಲೆಗಳ ವಿದ್ಯಾರ್ಥಿಗಳಿಂದ ಪ್ರದರ್ಶನಗೊಳ್ಳಲಿರುವ ಕಿಶೋರ ಯಕ್ಷಗಾನ ಸಂಭ್ರಮ - 2025ನ್ನು ಪರ್ಯಾಯ ಶ್ರೀಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಮಂಗಳವಾರ ರಾಜಾಂಗಣದಲ್ಲಿ ಜ್

3 Dec 2025 9:19 pm
32,000 ಶಿಕ್ಷಕರ ನೇಮಕಾತಿಯನ್ನು ರದ್ದುಗೊಳಿಸಿದ್ದ ತನ್ನದೇ ಆದೇಶವನ್ನು ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ನಗದಿಗಾಗಿ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ 32,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಕಲ್ಕತ್ತಾ ಹೈಕೋರ್ಟಿನ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ. ಈ ಶಾಲಾ ಶಿಕ

3 Dec 2025 9:11 pm
ದ.ಕ. ಜಿಲ್ಲೆಯಲ್ಲಿ ಮಳೆ | ಬೆಳ್ತಂಗಡಿಯಲ್ಲಿ ಸಿಡಿಲು ಬಡಿದು ಮರ ಛಿದ್ರ

ಮಂಗಳೂರು ,ಡಿ.3: ದಿತ್ವಾ ಚಂಡಮಾರುತ ಪರಿಣಾಮವಾಗಿ ಕರಾವಳಿಯಲ್ಲಿ ಮಳೆಯಾಗಿದ್ದು, ದ.ಕ. ಜಿಲ್ಲೆಯಾದ್ಯಂತ ಬುಧವಾರ ಸಂಜೆ ಹೊತ್ತಿಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಗಾಳಿಯೊಂದಿಗೆ ಮ

3 Dec 2025 9:11 pm
‘ಲೋಕಭವನ’: ರಾಜ್ಯಸಭೆಯಲ್ಲಿ ಕಾವೇರಿದ ಚರ್ಚೆ

ಹೊಸದಿಲ್ಲಿ, ಡಿ. 3: ದೇಶದಲ್ಲಿರುವ ಎಲ್ಲಾ ರಾಜಭವನಗಳನ್ನು ‘ಲೋಕ ಭವನ’ವಾಗಿ ಮರುನಾಮಕರಣ ಮಾಡುವ ಕೇಂದ್ರ ಗೃಹ ಸಚಿವಾಲಯದ ನವೆಂಬರ್ 25ರ ಆದೇಶದ ಬಗ್ಗೆ ರಾಜ್ಯಸಭೆಯಲ್ಲಿ ಬುಧವಾರ ಕಾವೇರಿದ ಚರ್ಚೆ ನಡೆಯಿತು. ಶೂನ್ಯ ಅವಧಿಯಲ್ಲಿ ಈ ವಿಷ

3 Dec 2025 9:05 pm
ಬೆಂಗಳೂರಿನಲ್ಲಿ 28.75 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ; ಇಬ್ಬರು ವಿದೇಶಿ ಡ್ರಗ್ ಫೆಡ್ಲರ್‌ಗಳ ಬಂಧನ

ಬೆಂಗಳೂರು : ಕೇಂದ್ರೀಯ ಅಪರಾಧ ದಳ(ಸಿಸಿಬಿ) ಪೊಲೀಸರು ಇಬ್ಬರು ವಿದೇಶಿ ಡ್ರಗ್ ಫೆಡ್ಲರ್‌ ಗಳನ್ನು ಬಂಧಿಸಿ, ಬಂಧಿತರಿಂದ 28.75 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮ

3 Dec 2025 9:03 pm
3 Dec 2025 9:02 pm
ಚತ್ತೀಸ್‌ಗಢ: ಸಹೋದ್ಯೋಗಿಯನ್ನು ಗುಂಡಿಕ್ಕಿಹತ್ಯೆಗೈದ ಆರ್‌ಪಿಎಫ್ ಹೆಡ್ ಕಾನ್ಸ್‌ಟೆಬಲ್

ರಾಯಪುರ, ಡಿ. 3: ಚತ್ತೀಸ್‌ಗಢದ ರಾಯಘಡದಲ್ಲಿರುವ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಠಾಣೆಯಲ್ಲಿ ಆರ್‌ಪಿಎಫ್ ಕಾನ್ಸ್‌ಟೇಬಲ್ ಓರ್ವ ತನ್ನ ಸಹೋದ್ಯೋಗಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಬುಧವಾರ ಮುಂಜಾನೆ ನಡೆದಿದೆ ಎಂದು ಪೊಲೀ

3 Dec 2025 8:57 pm
ಮಧ್ಯಪ್ರದೇಶ: ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವು ಪ್ರಕರಣ; ಕೋಲ್ಡ್ರಿಫ್ ಪ್ರವರ್ತಕರ ಚೆನ್ನೈ ಸೊತ್ತು ಮುಟ್ಟುಗೋಲು

ಹೊಸದಿಲ್ಲಿ, ಡಿ. 3: ಮಧ್ಯಪ್ರದೇಶದಲ್ಲಿ ಕನಿಷ್ಠ 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಕ ಸ್ರೇಸನ್ ಫಾರ್ಮಾಸ್ಯೂಟಿಕಲ್ಸ್‌ನ ಪ್ರವರ್ತಕರಿಗೆ ಸೇರಿದ ಚೆನ್ನೈಯಲ್ಲಿರುವ ಎರಡು ಫ್ಲ್ಯಾಟ್‌ಗಳನ್ನು ಮುಟ್ಟ

3 Dec 2025 8:56 pm
ಕೆಮ್ಮಿನ ಸಿರಪ್ ಜಾಲದ ರೂವಾರಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಂಧನ, ಸೋನಭದ್ರಕ್ಕೆ ಸ್ಥಳಾಂತರ

ಸೋನಭದ್ರ (ಉತ್ತರ ಪ್ರದೇಶ) ಡಿ. 3: ಕೋಲ್ಕತಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾದ ಕೆಮ್ಮಿನ ಸಿರಪ್ ಜಾಲದ ರೂವಾರಿ ಎಂದು ಹೇಳಲಾದ ಭೋಲಾ ಪ್ರಸಾದ್ ಜೈಸ್ವಾಲ್‌ ನನ್ನು ಪ್ರಯಾಣ ಅನುಮತಿ (ಟ್ರಾಸ್ಸಿಟ್ ರಿಮಾಂಡ್)ಪಡೆದು ಬುಧವಾರ ಇಲ್ಲಿಗೆ

3 Dec 2025 8:56 pm
ಡಿ.4ಕ್ಕೆ ಪುಟಿನ್ ಭಾರತಕ್ಕೆ; ಪ್ರಧಾನಿ ಮೋದಿ ಜೊತೆ ಮಾತುಕತೆ

ಆರ್ಥಿಕತೆ, ರಕ್ಷಣೆ ಸಹಿತ ಮಹತ್ವದ ಒಪ್ಪಂದಗಳಿಗೆ ಅಂಕಿತ ನಿರೀಕ್ಷೆ

3 Dec 2025 8:54 pm
ಪ್ರಯಾಣ ನಿಷೇಧಿಸಿದ ರಾಷ್ಟ್ರಗಳಿಂದ ವಲಸೆ ಅರ್ಜಿ ಸ್ಥಗಿತಗೊಳಿಸಿದ ಅಮೆರಿಕ

ವಾಷಿಂಗ್ಟನ್, ಡಿ.3: ಪ್ರಯಾಣ ನಿಷೇಧಿಸಿದ 19 ರಾಷ್ಟ್ರಗಳಿಂದ ವಲಸೆ ಅರ್ಜಿ ಮತ್ತು ಕಾನೂನು ಪ್ರಕಾರ ಪೌರತ್ವ ಪಡೆಯುವ ಪ್ರಕ್ರಿಯೆಯನ್ನು ಟ್ರಂಪ್ ಆಡಳಿತ ಸ್ಥಗಿತೊಳಿಸಿದೆ ಎಂದು ಅಮೆರಿಕಾದ ಸರಕಾರ ಹೇಳಿದೆ. ಅಮೆರಿಕಾದ ಪೌರತ್ವ ಮತ್ತ

3 Dec 2025 8:34 pm
ಉಗಾಂಡದಲ್ಲಿ ವಿಪಕ್ಷಗಳ ದಮನಕ್ಕೆ ವಿಶ್ವಸಂಸ್ಥೆ ಖಂಡನೆ

ಮಾನವ ಹಕ್ಕುಗಳ ಉಲ್ಲಂಘನೆ ಆರೋಪದ ತನಿಖೆಗೆ ಆಗ್ರಹ

3 Dec 2025 8:31 pm
ಕಲಬುರಗಿ: ದಲಿತ ಮುಖಂಡರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಕಲಬುರಗಿ: ಸುರಪುರದ ದಲಿತ ಹಿರಿಯ ಮುಖಂಡ ಮಾನಪ್ಪ ಕಟ್ಟಿಮನಿ ಅವರ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪಿಗಳ ವಿರುದ್ಧ ಕ್ರಮ ಸೂಕ್ತ ಕೈಗೊಳ್ಳಬೇಕೆಂದು ಜೇವರ್ಗಿ ತಾಲೂಕು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನ

3 Dec 2025 8:31 pm
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ | ಸಿಜೆ ಜೊತೆ ಚರ್ಚಿಸಿ ಪೀಠ ಸ್ಥಾಪನೆಗೆ ಪ್ರಾಮಾಣಿಕ ಪ್ರಯತ್ನ : ಸಿಎಂ ಭರವಸೆ

ಮಂಗಳೂರು, ಡಿ.3: ಮಂಗಳೂರಿನಲ್ಲಿ ಸಂಚಾರಿ ಹೈಕೋರ್ಟ್ ಪೀಠ ಅತ್ಯವಶ್ಯಕತೆ ಇದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಜೊತೆಯಲ್ಲಿ ಚರ್ಚಿಸಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ

3 Dec 2025 8:17 pm
ಕೆಎಸ್‌ಸಿಎ ಚುನಾವಣೆ; ಶಾಂತಕುಮಾರ್ ನಾಮಪತ್ರ ಸಿಂಧುಗೊಳಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್ (ಕೆಎಸ್‌ಸಿಎ) ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಕೆ.ಎನ್‌. ಶಾಂತಕುಮಾರ್‌ ಅವರ ನಾಮಪತ್ರ ಸಿಂಧುಗೊಳಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ

3 Dec 2025 8:17 pm
3 Dec 2025 8:13 pm
ಮೆಟ್ರೋ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸುಗಮ ಸಂಚಾರಕ್ಕೆ ಕನಿಷ್ಠ ವ್ಯವಸ್ಥೆ ಕಲ್ಪಿಸಿ : ಕೃಷ್ಣಬೈರೇಗೌಡ

ಬೆಂಗಳೂರು : ನಗರದಲ್ಲಿರುವ ನಾಗವಾರ ಜಂಕ್ಷನ್ ಸಮೀಪ ನಡೆಯುತ್ತಿರುವ ಮೆಟ್ರೋ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ಸುಗಮ ಸಂಚಾರಕ್ಕೆ ಕನಿಷ್ಠ ವ್ಯವಸ್ಥೆಯನ್ನಾದರೂ ಕಲ್ಪಿಸಬೇಕು ಎಂದು ಕಂದಾಯ ಸಚಿವ ಕೃಷ್ಣ

3 Dec 2025 8:06 pm
ವಿಕಲ ಚೇತನರಿಗೆ ಅನುಕಂಪಕ್ಕಿಂತ ಅವಕಾಶ ನೀಡುವುದು ಅವಶ್ಯಕವಾಗಿದೆ: ಅಮ್ಜದ್ ಪಟೇಲ್

ಕೊಪ್ಪಳ: ವಿಕಲಚೇತನರು ಶಿಕ್ಷಣ ಸಂಗೀತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ಕೀರ್ತಿ ಪಡೆದು ಹೆಸರು ಮಾಡಿದ್ದಾರೆ, ಯಾವುದೇ ಕ್ಷೇತ್ರದಲ್ಲಾಗಲಿ ಅವರಿಗೆ ಅವಕಾಶ ನೀಡೋದು ಮುಖ್ಯ ಅವರಿಗೆ ಅನುಕಂಪಕ್ಕಿಂತ ಅವಕಾಶ

3 Dec 2025 8:06 pm
ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ರಾಜಧಾನಿ ಬೆಂಗಳೂರು ಮತ್ತು ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲು ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗ

3 Dec 2025 8:03 pm