ಕೊಣಾಜೆ: ಕ್ರೀಡೆಯಲ್ಲಿ ಸಾಧನೆ ಮಾಡಲು ಕಠಿಣ ಪರಿಶ್ರಮ, ಬದ್ಧತೆ, ಸಮಯ ಪ್ರಜ್ಞೆ,ತಾಳ್ಮೆ, ಆತ್ಮವಿಶ್ವಾಸ ಗುಣಗಳೇ ಮುಖ್ಯ. ಆದರೆ, ಬಡತನ ಎನ್ನುವುದು ಕ್ರೀಡಾ ಸಾಧನೆಗೆ ಅಡ್ಡಿ ಬರುವುದಿಲ್ಲ, ವಿಶ್ವ ಕಪ್ ಕಬಡ್ಡಿ ಪಂದ್ಯಾಟದಲ್ಲಿ ವಿಜ
‘ವಾರ್ತಾಭಾರತಿ’ ವರದಿ ಉಲ್ಲೇಖ
ಮುಂಬೈ: ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಚಿತ್ರಕ್ಕೆ ಬಾಲಿವುಡ್ ನಟ ಹೃತಿಕ್ ರೋಷನ್ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಚಿತ್ರದ ರಾಜಕೀಯ ದೃಷ್ಟಿಕೋನದ ಬಗ್ಗೆ ನನಗೆ ಒಪ್ಪಿಗೆ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದಿತ್ಯ ಧರ
ಇತ್ತೀಚೆಗೆ ನಡೆದ ಎರಡು ದಿನಗಳ ಬೆಂಗಳೂರು ಸಾಹಿತ್ಯೋತ್ಸವವು (Bangalore Literature Festival) ಸಾಹಿತ್ಯ, ಸಂಸ್ಕೃತಿ ಮತ್ತು ಬೌದ್ಧಿಕ ಚಿಂತನೆಗಳ ವೈವಿಧ್ಯತೆಯಿಂದ ತುಂಬಿತ್ತು. ನಗರ ಜೀವನ, ಲಿಂಗ, ಆಹಾರ ಪರಂಪರೆ, ಶಾಸ್ತ್ರೀಯ ಸಂಪ್ರದಾಯಗಳು, ಮನೋವೈ
ಶೀಘ್ರದಲ್ಲೇ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ
ನೀರು ಹರಿಸದ ಕಾರಣ ರೈತರು ಕಂಗಾಲು ►ಹಿಂಗಾರು ಕೃಷಿಗೆ ಸಜ್ಜಾದವರಿಗೆ ಆತಂಕ
WIM ವತಿಯಿಂದ ಮಾನವ ಹಕ್ಕುಗಳ ದಿನಾಚರಣೆ
ಬೆಳಗಾವಿ/ಬಳ್ಳಾರಿ, ಡಿ. 11: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ 2ನೇ ಹಂತದ ಏತ ನೀರಾವರಿ ಯೋಜನೆಯ 1400 ಎಕರೆ ಭೂಮಿಗೆ ನೀರುಣಿಸಲು ಪುನರ್ ಸರ್ವೇ ಆಗಿದ್ದು ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂ
ಮಂಗಳೂರು, ಡಿ.11: ಸಿಂಚನಾ ಮೆಲೊಡಿಸ್ ತಂಡದ ವತಿಯಿಂದ ಡಿ.14ರಂದು ಸಂಜೆ 5 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಲತಾಕಿ ಆವಾಜ್ ಶೋಭಾ ಕೆ ಸಾಥ್’ ಎಂಬ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರುವಾರ ನಗರದ ಪತ್ರಿಕಾಭವನದಲ್
ಕಾರ್ಕಳ: ಮಹಿಳೆಯರು, ಮಕ್ಕಳಿಗೆ ನ್ಯಾಯ ಒದಗಿಸಿ ಸಮಾಜದ ಸ್ವಸ್ಥ ಕಾಪಾಡಲು ಪ್ರಮುಖ ವಾಗಿ ಕೆಲಸ ಮಾಡಬೇಕಾಗಿದ್ದ ಮಹಿಳಾ ಸಾಂತ್ವನ ಕೇಂದ್ರ ಏಕ ಪಕ್ಷಿಯವಾಗಿ ಕೆಲಸ ಮಾಡುತ್ತಿದ್ದು ಸಮಾಜದ ನೊಂದವರ ಧ್ವನಿ ಆಗಿರುವ ಸಮಾಜ ಸೇವಕರ ಧ್ವ
ಅಮೆರಿಕದ ಫೆಡರಲ್ ರಿಸರ್ವ್ ನಿರೀಕ್ಷೆಯ ಪ್ರಕಾರ ಸತತ ಮೂರನೇ ಬಾರಿ ಪ್ರಮುಖ ಬಡ್ಡಿದರ ಕಡಿತಗೊಳಿಸಿದೆ. ಸಾಮಾನ್ಯವಾಗಿ ಫೆಡ್ ಬಡ್ಡಿದರ ಇಳಿಸಿದರೆ ಚಿನ್ನದ ಬೆಲೆ ಏರುತ್ತದೆ. ಆದರೆ ಮುಂದಿನ ವರ್ಷದ ಬಡ್ಡಿದರ ಕಡಿತದ ಅನಿಶ್ಚಿತತೆಯ
ಕಾರ್ಕಳ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯ ಮೂಲಕ ಆರಂಭಗೊಂಡಿದ್ದ ಪಳ್ಳಿ ಬೆಳ್ಳೆ ಸರ್ಕಾರಿ ಬಸ್ ಸಂಚಾರವು ಕಾರಣಾಂತರಗಳಿಂದ ಸ್ಥಗಿ
ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನೆಲೆ ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1.15 ರ ತನಕ 50.1 ಶೇಕಡಾ ಮತದಾನವಾಗಿದೆ. ಮತದಾನ ಶಾಂತಿಯುತವಾಗಿದೆ. 11,12,190 ಮಂದಿಯಲ್ಲಿ 5,56,255 ಮಂದಿ ಮತ ಚಲಾಯಿಸಿದ್ದಾ
ಮಂಗಳೂರು, ಡಿ.11: ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳೂರು ತಾಲೂಕಿನ ಗಂಜಿಮಠ ಗ್ರಾ.ಪಂ. ವ್ಯಾಪ್ತಿಯ ಮಳಲಿಯ ದ.ಕ. ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ರಾಣಿ ಅಬ್ಬಕ್ಕನ ಕುರಿತಾಗಿ ‘ಮಣೇಲ್ ದ ಪೆರ್ಮೆ ರಾಣಿ ಅಬ್ಬಕ್ಕ’ ಎಂಬ ವಿಚಾರ ಸಂಕಿರಣ
Photo source: X ಜೈಲಿನಲ್ಲಿರುವಾಗಲೇ ಎರಡು ಸಿನಿಮಾ ಬಿಡುಗಡೆ ಮಾಡಿ ದಾಖಲೆ ನಟ ದರ್ಶನ್ ತೂಗುದೀಪ ಬಳ್ಳಾರಿ ಜೈಲಿನಲ್ಲಿರುವಂತೆಯೇ ಅವರು ನಟಿಸಿದ ‘ಡೆವಿಲ್’ ಸಿನಿಮಾ ಬಿಡುಗಡೆಯಾಗಿ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ. ದರ್ಶನ್ ಬ
ಕನ್ನಡ ನಾಟ್ಯ ರಂಗ, ಹೈದರಾಬಾದ್ ಆಶ್ರಯದಲ್ಲಿ ನಾಯಿ ಕಳೆದಿದೆ ನಾಟಕ (ರಚನೆ, ನಿರ್ದೇಶನ: ರಾಜೇಂದ್ರ ಕಾರಂತ) ತಾ 30-11-2025 ರಂದು ಇಲ್ಲಿನ ಸುಂದರಯ್ಯ ಕಲಾ ನಿಲಯದಲ್ಲಿ ಪ್ರದರ್ಶಿಸಲ್ಪಟ್ಟಿತು. ಬೈಂದೂರಿನ ಲಾವಣ್ಯ ತಂಡದವರ ಈ ಅದ್ಭುತ ಪ್ರಯ
ಹೊಸದಿಲ್ಲಿ, ಡಿ. 11: ಕಾಂಗ್ರೆಸ್ಸಿಗರು ಇನ್ನಾದರೂ ಪಾಠ ಕಲಿಯಲಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಯಾವತ್ತೂ ರಾಷ್ಟ್ರೀಯ ಹಿತಕ್ಕಾಗಿ ಇರುವಂತಹ ಒಂದು ಜಾಗೃತ ಸಂಘಟನೆಯೇ ಹೊರತು ಕೋಮುವಾದ ಬಿತ್ತುವುದು ಅದರ ಕೆಲಸವಲ್ಲ. ದ
ಪಡುಬಿದ್ರಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋವೊಂದು ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿ ಕುರಿತು ದೇಶದ ರಾಜಕೀಯ ವಲಯದಲ್ಲಿ ಚರ್ಚೆ ಮತ್ತೆ ಜೋರಾಗಿರುವ ಸಂದರ್ಭದಲ್ಲಿ, RSS ಮುಖ್ಯಸ್ಥ ಮೋಹನ್ ಭಾಗವತ್ ಈ ವಿವಾದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಚೆನ್ನೈನಲ್ಲಿ ಬುಧವಾರ
ಅಜ್ಮಾನ್: ತುಂಬೆ ಸಂಸ್ಥೆಯ 28ನೇ ವಾರ್ಷಿಕ ಅನಿವಾಸಿ ಕನ್ನಡಿಗರ ಸ್ನೇಹ ಸಮ್ಮಿಳನ ಕೂಟದಲ್ಲಿ BCF ಅಧ್ಯಕ್ಷ ಡಾ. BK ಯೂಸುಫ್ ಅವರಿಗೆ ತುಂಬೆ ಸಮೂಹ ಸಂಸ್ಥೆಯಿಂದ ʼLIFE TIME ACHIEVEMENT AWARDʼ ನೀಡಿ ಸನ್ಮಾನಿಸಲಾಯಿತು. ತುಂಬೆ ಗ್ರೂಪ್ನ ಸ್ಥಾಪಕ ಅಧ್ಯ
ಬೆಳಗಾವಿ: ಒಂದು ವೇಳೆ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಇಳಿದರೆ ದಲಿತರು ಸಿಎಂ ಆಗಬೇಕು ಎಂದು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಹೊಸ ಬೇಡಿಕೆಯನ್ನಿಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮ
ಸುರತ್ಕಲ್ : ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಾ ಬರುತ್ತಿರುವ ಉರುಮಾಲ್ ಮಾಸ ಪತ್ರಿಕೆಯ ಇಪ್ಪತ್ತನೇಯ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವು ಡಿ.21ರಂದು ಕಾಟಿ
ಹೊಸದಿಲ್ಲಿ/ಗೋವಾ: ಗೋವಾದ ಅರ್ಪೋರಾ ನೈಟ್ಕ್ಲಬ್ ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ 25 ಜನರು ಸಾವನ್ನಪ್ಪಿದ ಬಳಿಕ ಭಾರತದಿಂದ ಪರಾರಿಯಾಗಿದ್ದ ದಿಲ್ಲಿಯ ಉದ್ಯಮಿ ಸಹೋದರರು ಸೌರಭ್ ಮತ್ತು ಗೌರವ್ ಲುತ್ರಾ ಅವರನ್ನು ಥೈಲ
ಕೇವಲ ಒಂದೂವರೆ ಗಂಟೆಯಲ್ಲಿ ದೇಶ ಬಿಟ್ಟು ಪರಾರಿ ಯೋಜನೆ ಯೋಜನೆ ರೂಪಿಸಿದ್ದ ಲುತ್ರಾ ಸಹೋದರರು
ಕರಿನೀರಿನ ಕಠಿಣ ಶಿಕ್ಷೆ ಅನುಭವಿಸಿದ ಕ್ರಾಂತಿಕಾರಿಗಳು!
ತೀರ್ಥಹಳ್ಳಿ: ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊರ್ವ ಮೃತಪಟ್ಟ ಘಟನೆ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ಬುಧವಾರ ತಡರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ರಂಜದಕಟ್ಟೆ ಸಮೀಪದ ಮೀನುಗುಂದ ಗ್
ಯಾದಗಿರಿ: ಗುರುಮಠಕಲ್ ಪಟ್ಟಣದ ಮೆಟ್ರಿಕ್ ನಂತರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಹಿಳಾ ವಸತಿ ನಿಲಯದಲ್ಲಿ ಬುಧವಾರ ರಾತ್ರಿ ಊಟ ಸೇವಿಸಿದ 33ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ. ರಾತ್
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದೇವನಹಳ್ಳಿ ತಾಲೂಕಿನ ಸಾದಹಳ್ಳಿ
ಕೇವಲ ಒಂದೂವರೆ ಗಂಟೆಯಲ್ಲಿ ದೇಶ ಬಿಟ್ಟು ಪರಾರಿ ಯೋಜನೆ ರೂಪಿಸಿದ್ದ ಲುಥ್ರಾ ಸಹೋದರರು
ರಾಯಚೂರು: ಸಿರವಾರ ತಾಲೂಕಿನ ಜಾಗಟಕಲ್ ಸೀಮಾಂತರದಲ್ಲಿ ರಾಜಗೋಪಾಲ ಎಂಬುವವರಿಗೆ ಸೇರಿದ ಜಮೀನಲ್ಲಿ ಬೆಳೆದಿದ್ದ ಭತ್ತವನ್ನು ಅತಿಕ್ರಮಣ ಮಾಡಿ ಭತ್ತ ಕೊಯ್ದುಕೊಂಡು ಕಳ್ಳತನ ಮಾಡಿರುವರ ವಿರುದ್ದ ಕಾನೂನು ಕ್ರಮ ಕೈಗೊಂಡು ಬಂಧಿಸಬ
ವಾಷಿಂಗ್ಟನ್: ಅಮೆರಿಕದ ಪೌರತ್ವ ಪಡೆಯಲು ಬುಧವಾರದಿಂದಲೇ ಜಾರಿಯಾಗುವಂತೆ ವಿಶೇಷ ಟ್ರಂಪ್ ಗೋಲ್ಡ್ ಕಾರ್ಡ್ ಯೋಜನೆಯನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟ್ರುಥ್ ಸೋಶಿಯಲ್ ಪೋಸ್ಟ್ ನಲ್ಲಿ ಟ್ರಂಪ್ ಈ ವಿಶೇಷ ಯೋಜ
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದ ಸೋಲಿಗೆ ಮತದಾನ ಅಕ್ರಮಗಳು ಕಾರಣವಲ್ಲ; ಬದಲಾಗಿ ನಾಯಕತ್ವದ ವೈಫಲ್ಯ ಮುಖ್ಯ ಕಾರಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತಿನ ಚಾಟಿ ಬೀಸಿದ್ದಾರೆ. ವಿರೋಧ ಪಕ್ಷಗಳ ವೋಟ್ ಚೋರಿ ಆರೋಪಗಳನ್ನು ಬಲವಾಗಿ
ರಾಯಚೂರು: ಕಳೆದ ಹತ್ತು ವರ್ಷಗಳ ಹಿಂದೆ ಸಲ್ಲಿಸಲಾಗಿದ್ದ ಮಾಹಿತಿ ಹಕ್ಕು ಆಯೋಗದ ಮೇಲ್ಮನವಿಯನ್ನು ಈಗ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ ಎಂದು ಆರ್ಟಿಐ ಕಾರ್ಯಕರ್ತ ಅಳ್ಳಪ್ಪ ಅಮರಾಪುರು ದೂರಿದ್ದಾರೆ. ಅವರಿಂದು ಮಾಧ್ಯಮಗೋಷ್ಟ
ಒಟ್ಟಾವ: ಕೆನಡಾದ ಮಿಸ್ಸಿಸೌಗಾ ಆಸ್ಪತ್ರೆಗಳಲ್ಲಿ ವೈದ್ಯೆಯರು ಸೇರಿದಂತೆ ಮಹಿಳಾ ಉದ್ಯೋಗಿಗಳ ಜತೆ ದೈಹಿಕ ಸಂಪರ್ಕಕ್ಕೆ ಪ್ರಯತ್ನಿಸಿದ ಆರೋಪದಲ್ಲಿ 25 ವರ್ಷದ ಭಾರತ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯ ಪಟ್ಟಣ ಹೋಬಳಿಯ 1,777 ಎಕರೆ ಭೂ ಸ್ವಾಧೀನದಿಂದ ಹಿಂದೆ ಸರಿದಿದ್ದೇವೆೆ ಎಂದು ಸರಕಾರ ಘೋಷಿಸಿದೆಯಾದರೂ, ಸ್ಥಳೀಯ ರೈತರ ಆತಂಕ, ಭಯ ಇನ್ನೂ ತಿಳಿಯಾಗಿಲ್ಲ. ‘ರೈತರ ಹೋರಾಟ
ಹೊಸದಿಲ್ಲಿ, ಡಿ.10: ಲೋಕಸಭೆಯಲ್ಲಿ ಮುಸ್ಲಿಂ ಸಂಸದರ ಅತಿ ಕಡಿಮೆ ಪ್ರತಿನಿಧಿತ್ವದ ವಿಚಾರ ಗಂಭೀರವಾಗಿದೆ ಎಂದು ಎಐಎಂಐಎಂ ಸಂಸದ ಅಸದುದ್ದೀನ್ ಉವೈಸಿ ಬುಧವಾರ ಕಳವಳ ವ್ಯಕ್ತಪಡಿಸಿದರು. ಮುಸ್ಲಿಂ ಬಹುಸಂಖ್ಯಾತರಿರುವ ವಯನಾಡು ಕ್ಷೇ
ಬೆಂಗಳೂರು: ಇತ್ತೀಚೆಗೆ ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಐಟಿ ಉದ್ಯೋಗಿ ತೇಜಸ್ ಅವರಿಗೆ 48 ಲಕ್ಷ ರೂ. ವಂಚಿಸಿದ ನಕಲಿ ಗುರೂಜಿ ವಿಜಯ್ ಎಂಬಾತನನ್ನು ಬಂಧಿಸಿದ್ದ ಜ್ಞಾನಭಾರತಿ ಪೊಲೀಸರು, ಇದೀಗ ಆತನ ಇಬ್ಬರು ಸಹಚರನನ್ನ
ಉಪ್ಪಿನಂಗಡಿ, ಡಿ.10: ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ತನ್ನ ಸಂಬಂಧಿಕರಿಗೆ ತುರ್ತು ಅಗತ್ಯದ ನೆಲೆಯಲ್ಲಿ ಪೋನ್ ಪೇ ಮೂಲಕ ಕಳುಹಿಸಲಾದ ಹಣ ಕಣ್ತಪ್ಪಿನಿಂದಾಗಿ ಇನ್ನೊಬ್ಬರ ಖಾತೆಗೆ ಹೋದ ಪ್ರಕರಣದಲ್ಲಿ ಹಣ ಮರುಪಾವತಿಸಲು ನಿರ
ಕೋಟ, ಡಿ.10: ಆನ್ಲೈನ್ ಮೂಲಕ ಸಾಲ ಪಡೆದಿದ್ದ ಇಂಜಿನಿಯರೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಸ್ತಾನದ ರಂಜನ್ ಶೆಟ್ಟಿಗಾರ್(33) ಎಂಬವರು ಬೆಂಗಳೂರಿನಲ್ಲಿ ಆಟೊ ಮೊಬೈಲ್ ಇಂಜ
ಮುಲ್ಕಿ, ಡಿ.10: ಕಿನ್ನಿಗೋಳಿ ಸಮೀಪದ ಮೂರುಕಾವೇರಿಯಲ್ಲಿ ಚಿರತೆಯೊಂದು ರಸ್ತೆ ದಾಟುತ್ತಿರುವುದನ್ನು ವಾಹನ ಚಾಲಕರು ನೋಡಿದ್ದಾರೆ. ಮೂರು ಕಾವೇರಿಯಿಂದ ದಾಮಸ್ ಕಟ್ಟೆ ಸಂಚರಿಸುವ ರಸ್ತೆಯ ಪಾಂಪೈ ಕಾಲೇಜು ಸಮೀಪದಲ್ಲಿ ಬುಧವಾರ ಸಂಜ
ಕಟೀಲು, ಡಿ.10: ತೆಂಗಿನಕಾಯಿ ಕೀಳಲು ಏರಿದ ವ್ಯಕ್ತಿಯೊಬ್ಬರು ಮರದಲ್ಲೇ ಮೃತಪಟ್ಟ ಘಟನೆ ಕಟೀಲು ಜಲಕದ ಕಟ್ಟೆ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಜಯರಾಮ ಶೆಟ್ಟಿ(75) ಎಂದು ಗುರುತಿಸಲಾಗಿದೆ. ಸುರತ್ಕಲ್ನ ಮುಕ್ಕದಲ್ಲಿ ವಾಸವಾ
ಮೂಡುಬಿದಿರೆ, ಡಿ.10: ಚಾಲಕನ ನಿಯಂತ್ರಣ ತಪ್ಪಿದಲಾರಿಯೊಂದು ಢಿಕ್ಕಿ ಹೊಡೆದ ಘಟನೆ ಪಾಲಡ್ಕ ಗ್ರಾಪಂ ವ್ಯಾಪ್ತಿಯ ಕಡಂದಲೆ ಇಳಿಜಾರು ತಿರುವಿನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಗೂಗಲ್ ಮ್ಯಾಪ್ ಹೇಳಿಕೊಟ್ಟ ದಾರಿಯಲ್ಲಿ ಸರಕು ತುಂಬ
ಬೆಳಗಾವಿ(ಸುವರ್ಣವಿಧಾನಸೌಧ): ಚಳಿಗಾಲದ ಅಧಿವೇಶನ ಆರಂಭಗೊಂಡ ಮೂರನೇ ದಿನವಾದ ಬುಧವಾರ (ಡಿ.10) ಮೇಲ್ಮನೆಯಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಯಿತು. ಊಟದ ವಿರಾಮದ ನಂತರ ಮಧ್ಯಾಹ್ನ 3.15ಕ್ಕೆ ಪ
ಮಡಿಕೇರಿ: ಪತ್ನಿ, ಮಲ ಮಗಳು, ಪತ್ನಿಯ ಅಜ್ಜ ಹಾಗೂ ಅಜ್ಜಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ವ್ಯಕ್ತಿಗೆ ವಿರಾಜಪೇಟೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪೊನ್ನಂಪೇಟೆ ತಾಲೂಕಿನ
ಯಕ್ಷಗಾನ ಅಕಾಡಮಿಯ ವಿವಿಧ ಪ್ರಶಸ್ತಿ ಪ್ರಕಟ
ಬೆಂಗಳೂರು: ವಿವಿಧ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳು ಸ್ಮರಣಿಕೆ ಮತ್ತು ಟ್ರೋಫಿಗಳ ಖರೀದಿಗೆ ಅಧಿಕ ಹಣವನ್ನು ಖರ್ಚು ಮಾಡುತ್ತಿವೆ. ಹೀಗಾಗಿ ಸರಕಾರಿ ಪ್ರಾಯೋಜಿತ ಅಥವಾ ಅನುದಾನಿತ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ಮರಣಿಕೆ,
ತಿರುಪತಿ,ಡಿ.10: ಆಂಧ್ರಪ್ರದೇಶದ ಪ್ರಸಿದ್ಧ ತಿರುಮಲ ದೇವಸ್ಥಾನದ ಆಡಳಿತವನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಮ್ಸ್(ಟಿಟಿಡಿ) ಟ್ರಸ್ಟ್ 2015ರಿಂದ 2025ರವರೆಗೆ 10 ವರ್ಷಗಳ ಅವಧಿಯಲ್ಲಿ ನಡೆದ 54 ಕೋ.ರೂ.ಗಳ ಬೃಹತ್ ರೇಷ್ಮ
ಹೊಸದಿಲ್ಲಿ,ಡಿ.10: ಅಮೆಜಾನ್ 2030ರ ವೇಳೆಗೆ ಭಾರತದಲ್ಲಿ ತನ್ನ ಎಲ್ಲ ವ್ಯವಹಾರಗಳಲ್ಲಿ 35 ಶತಕೋಟಿ ಡಾ.ಗೂ(ಸುಮಾರು 3.15 ಲ.ಕೋ.ರೂ.) ಹೆಚ್ಚಿನ ಹೂಡಿಕೆಯನ್ನು ಮಾಡುವ ತನ್ನ ಯೋಜನೆಯನ್ನು ಬುಧವಾರ ಪ್ರಕಟಿಸಿದೆ. ತನ್ಮೂಲಕ ದೇಶದ ಡಿಜಿಟಲ್ ಆರ್ಥ
Photo Credit : PTI ಚೆನ್ನೈ, ಡಿ. 10: ಚೆನ್ನೈಯಲ್ಲಿ ಮಂಗಳವಾರ ನಡೆದ ಎಫ್ಐಎಚ್ ಜೂನಿಯರ್ ಹಾಕಿ ವಿಶ್ವಕಪ್ನ ಮೂರನೇ ಸ್ಥಾನ ನಿರ್ಧರಿಸುವ ಪ್ಲೇಆಫ್ ಪಂದ್ಯದಲ್ಲಿ ಭಾರತ ತಂಡವು ಅರ್ಜೆಂಟೀನವನ್ನು 4-2 ಗೋಲುಗಳಿಂದ ಸೋಲಿಸಿದೆ. ಆರಂಭದಲ್ಲಿ ಎರಡ
ಹೊಸದಿಲ್ಲಿ,ಡಿ.10: ಕಾರ್ಯಾಚರಣೆಗಳು ಹಳಿಗೆ ಮರಳಿವೆ ಎಂದು ಸಂಸ್ಥೆಯ ಸಿಇಒ ಪೀಟರ್ ಎಲ್ಬರ್ಸ್ ಅವರು ಮಂಗಳವಾರ ಹೇಳಿಕೊಂಡಿದ್ದರೂ ಸತತ 10ನೇ ದಿನವಾದ ಬುಧವಾರವೂ ಇಂಡಿಗೊ ಬಿಕ್ಕಟ್ಟು ಮುಂದುವರಿದಿದೆ. ಇಂದು ಸಹ ಇಂಡಿಗೊ ಯಾನಗಳು ರದ್ದ
ಕಲಬುರಗಿ: ಪ್ರಶಸ್ತಿಗಾಗಿ ಬರೆಯುವವರು ಹೆಚ್ಚಾಗಿದ್ದಾರೆಂಬ ಮಾತು ಕೇಳಿಬರುತ್ತಿದೆ, ಆದರೆ ಪ್ರಶಸ್ತಿ, ಪುರಸ್ಕಾರಗಳಿಗೆ ಬರೆಯುವುದು ವೃತ್ತಿಗೆ ಮಾಡಿದ ಅವಮಾನ ಎಂಬುದುನ್ನು ಲೇಖಕರು ತಿಳಿದುಕೊಳ್ಳಬೇಕು ಎಂದು ಅನುವಾದ ಸಾಹಿತ
ಸಂಜು ಸ್ಯಾಮ್ಸನ್ | Photo Credit : PTI ಮುಂಬೈ, ಡಿ. 10: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಬದಲು ಜಿತೇಶ್ ಶರ್ಮಾರನ್ನು ಆಯ್ಕೆ ಮಾಡಿರುವುದು ಮುಂಬರುವ ಟಿ20 ವಿಶ್ವಕಪ್ಗೆ ಭಾರತೀಯ ತಂಡಾಡಳಿತವು ಯ
ಸಾಮಾಜಿಕ ಮಾಧ್ಯಮದ 18 ಖಾತೆಗಳ ವಿರುದ್ಧ ಎಫ್ಐಆರ್ ದಾಖಲು
ಸುಳ್ಯ : ಸಂಪಾಜೆ ಗ್ರಾಮದ ಅಭಿವೃದ್ಧಿಗೆ 15 ಕೋಟಿ ರೂ. ಅನುದಾನ ತಂದಿದ್ದರೂ, ಅನುದಾನ, ಅಭಿವೃದ್ಧಿ ಕಾರ್ಯಗಳನ್ನು ಕತ್ತಲಲ್ಲಿಟ್ಟು ತಮ್ಮ ವಿರುದ್ಧ ಕೆಲವರು ನಿರಂತರ ರಾಜಕೀಯ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾರ್ಮಿಕರ
ತಿರುವನಂತಪುರ, ಡಿ. 10: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ ಅವರಿಗೆ ತಿರುವನಂತಪುರದಲ್ಲಿ ಮತ ಚಲಾಯಿಸಲು ಹೇಗೆ ಅವಕಾಶ ನೀಡಲಾಯಿತು ಎಂದು ಸಿಪಿಐ ನಾಯಕ ವಿ.ಎಸ್. ಕುಮಾರ್ ಬುಧವಾರ ಚುನಾವಣಾ ಆಯೋಗವನ್ನು ಪ
ದಕ್ಷಿಣ ಏಶ್ಯಾ ಭೌಗೋಳಿಕ ರಾಜಕೀಯದಲ್ಲಿ ಭಾರತದ ಪ್ರಾಬಲ್ಯ ತಗ್ಗಿಸುವ ಉದ್ದೇಶ
ನ್ಯೂ ಚಂಡಿಗಡ, ಡಿ.10: ಆಲ್ ರೌಂಡ್ ಪ್ರದರ್ಶನದ ಮೂಲಕ ಸರಣಿಯ ಮೊದಲ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಗುರುವಾರ ನಡೆಯಲಿರುವ ಎರಡನೇ ಟಿ-20 ಅಂತರ್ರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂ
ಅಜೆಕಾರು, ಡಿ.10: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೆರ್ವಾಶೆ ಗ್ರಾಮದ ಮುಗ್ಗೆರಕಳ ನಿವಾಸಿ ನಾರಾಯಣ ಆರ್. ಎಂದು ಗುರುತಿಸಲಾಗಿದ
ಹೊಸದಿಲ್ಲಿ, ಡಿ.10: ಐಪಿಎಲ್-2026ರ ಮಿನಿ ಹರಾಜು ಕಾರ್ಯಕ್ರಮ ಡಿ.16ರಂದು ಅಬುಧಾಬಿಯಲ್ಲಿ ನಡೆಯಲಿದ್ದು, ಭಾರತದ ಹಲವು ಹೊಸ ಕ್ರಿಕೆಟಿಗರು ಎಲ್ಲರ ಗಮನ ಸೆಳೆಯಲಾರಂಭಿಸಿದ್ದಾರೆ. ಮಿನಿ ಹರಾಜು ಕೋಟ್ಯಧೀಶರನ್ನು ಸೃಷ್ಟಿಸಲಿದೆ. ಮಿನಿ ಹರಾ
ಹೊಸದಿಲ್ಲಿ, ಡಿ.10: ಐಸಿಸಿ ರ್ಯಾಂಕಿಂಗ್ ನಲ್ಲಿ ಭಾರತದ ಕ್ರಿಕೆಟ್ ಸ್ಟಾರ್ಗಳು ತಮ್ಮ ಪ್ರಾಬಲ್ಯ ಮುಂದುವರಿಸಿದ್ದಾರೆ. ರೋಹಿತ್ ಶರ್ಮಾ ನಂ.1 ಬ್ಯಾಟರ್ ಆಗಿ ಮುಂದುವರಿದರೆ, ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಭಡ್ತಿ ಪಡೆಯುವ ಮ
ಹಿರಿಯಡ್ಕ, ಡಿ.10: ನಾಲ್ಕು ತಿಂಗಳ ಹಿಂದೆ ಅಂಜಾರು ಗ್ರಾಮದ ಅರಂತಬೆಟ್ಟು ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೊಮ್ಮರಬೆಟ್ಟು
ಬೈಂದೂರು, ಡಿ.10: ವಿಪರೀತ ಮದ್ಯಪಾನ ಮಾಡುವ ಚಟದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪಡುವರಿ ಗ್ರಾಮದ ದೊಂಬೆಯ ನರಸಿಂಹ ಪೂಜಾರಿ(62) ಎಂಬವರು ಡಿ.7ರಂದು ಪಡುವರಿ ಗ್ರಾಮದ ಚೌಕಿಮನೆ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡ
ಉಡುಪಿ, ಡಿ.10: ಪರ್ಕಳ ದೇವಿನಗರ ನಿವಾಸಿ ದಯಾನಂದ ಶೆಟ್ಟಿಗಾರ್(65) ಹೃದಯಾಘಾತದಿಂದ ಡಿ.9ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಸಿಕ್ಕಿಂ ಯುನಿವರ್ಸಿಟಿ ಮಣಿಪಾಲ ಮತ್ತು ಐಸಿಡಿಎಸ್ ಸಂಸ್ಥೆಯಲ್ಲಿ ಸುಮಾರು ಮೂವತ್ತು ವರ್
ಬೈಂದೂರು, ಡಿ.10: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೈಂದೂರಿನ ರೈತರ ಹೋರಾಟದ ಬಗ್ಗೆ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದರು. ಬೈಂದೂರು ಗ್ರಾಮೀ
ಉಡುಪಿ, ಡಿ.10: ಉಡುಪಿಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಶಿಶಿಕ್ಷು ಮೇಳವನ್ನು ಡಿಸೆಂಬರ್ 15ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ. ಮೇಳದಲ್ಲಿ ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪ
ಉಡುಪಿ, ಡಿ.10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲ
ಉಡುಪಿ, ಡಿ.10: ಉಡುಪಿ ಜಿಲ್ಲಾ ಮುದ್ರಾಲಯಗಳ ಮಾಲಕರ ಸಂಘದ ಆಶ್ರಯದಲ್ಲಿ ಡಿ.12 ಮತ್ತು 13ರಂದು ಮಣಿಪಾಲದ ಡಾ.ಟಿ.ಎಂ. ಎ.ಪೈ ಪಾಲಿಟೆಕ್ನಿಕ್ ನಲ್ಲಿ ಅಖಿಲ ಭಾರತ ಮುದ್ರಣ ಸಮಾವೇಶ-2025 (ಆಲ್ ಇಂಡಿಯಾ ಪ್ರಿಂಟ್ ಸಮ್ಮಿಟ್-25) ನಡೆಯಲಿದೆ ಎಂದು ಸಂಘದ
ಹೊಸದಿಲ್ಲಿ, ಡಿ. 10: ಇಂಡಿಗೊ ವಿಮಾನಯಾನ ಸಂಸ್ಥೆಯ ಇತ್ತೀಚಿನ ಕಾರ್ಯಾಚರಣಾ ಕುಸಿತಕ್ಕೆ ವಿವರವಾದ ವಿವರಣೆಯನ್ನು ನೀಡಲು ತನ್ನ ಪ್ರಧಾನ ಕಚೇರಿಗೆ ಗುರುವಾರ ಅಪರಾಹ್ನ 3 ಗಂಟೆಗೆ ಬರುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿ
ಮುಂಬೈ, ಡಿ. 10: ಹನ್ನೊಂದು ಮಾವೋವಾದಿ ಕಮಾಂಡರ್ಗಳು ಮತ್ತು ಸದಸ್ಯರು ಬುಧವಾರ ಮಹಾರಾಷ್ಟ್ರ ಪೊಲೀಸ್ ಮುಖ್ಯಸ್ಥೆ ರಶ್ಮಿ ಶುಕ್ಲಾ ಸಮ್ಮುಖದಲ್ಲಿ ರಾಜ್ಯದ ಗಡ್ಚಿರೋಳಿಯಲ್ಲಿ ಶರಣಾಗಿದ್ದಾರೆ. ಅವರ ಬಂಧನಕ್ಕೆ ಸಹಾಯವಾಗುವ ಮಾಹಿತಿ
ಹೊಸದಿಲ್ಲಿ, ಡಿ. 10: ಇಂಡಿಗೊ ವಿಮಾನಗಳ ಯಾನಗಳಲ್ಲಿ ಸಂಭವಿಸಿದ ಬೃಹತ್ ಪ್ರಮಾಣದ ಅಸ್ತವ್ಯಸ್ತತೆಯ ಹಿನ್ನೆಲೆಯಲ್ಲಿ, ದೇಶಾದ್ಯಂತವಿರುವ 11 ವಿಮಾನ ನಿಲ್ದಾಣಗಳಲ್ಲಿ ತಕ್ಷಣ ತಪಾಸಣೆ ನಡೆಸುವಂತೆ ನಾಗರಿಕ ವಾಯುಯಾನ ಮಹಾ ನಿರ್ದೇಶನಾಲ
ಹೊಸದಿಲ್ಲಿ, ಡಿ. 10: ಗೋವಾದ ‘ಬರ್ಚ್ ಬೈ ರೋಮಿಯೊ ಲೇನ್’ ನೈಟ್ಕ್ಲಬ್ ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲೂತ್ರಾ ಸಹೋದರರಿಗೆ ತಕ್ಷಣ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ದಿಲ್ಲಿಯ ನ್ಯಾಯಾಲಯವೊಂದು ಬುಧವಾರ ನಿರಾಕರಿಸಿದೆ. ಈ ನ
ಹಾಲಿವುಡ್ ರಿಪೋರ್ಟರ್ ಇಂಡಿಯಾದ ಸಂಪಾದಕಿ ಅನುಪಮಾ ಚೋಪ್ರಾ ಅವರ ‘ಧುರಂಧರ್’ ವಿಮರ್ಶೆಯ ವೀಡಿಯೋವನ್ನು ತೆಗೆದು ಹಾಕಲಾಗಿದೆ, ಆದರೆ ಸೂಕ್ತ ಕಾರಣಗಳನ್ನು ನೀಡಲಾಗಿಲ್ಲ. ರಣ್ವೀರ್ ಸಿಂಗ್ ನಟನೆಯ ಕಳೆದ ವಾರ ಬಿಡುಗಡೆಯಾದ ‘ಧುರಂಧ
ಇತ್ತೀಚೆಗೆ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಎರಡು ಮಾತುಗಳನ್ನು ಹೇಳಿದ್ದಾರೆ. ಒಂದು ಭಾರತದಲ್ಲಿ ಅನರ್ಹ ಆಹಾರ ತಜ್ಞರು ತಪ್ಪು ಮಾಹಿತಿ ಹರಡುತ್ತಿದ್ದಾರೆ. ಎರಡನೆಯದು 1970- 80ರ ದಶಕದಲ್ಲಿ ಸಂಸ್ಕರಿತ ಎಣ್ಣೆಗಳನ್ನು
ಬೆಳಗಾವಿ (ಸುವರ್ಣ ವಿಧಾನಸೌಧ): ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ, ಕಾಂಗ್ರೆಸ್ ಸರಕಾರ ರೈತರಿಗೆ ಪರಿಹಾರ ನೀಡಿಲ್ಲ, ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಕೂಡಲೇ ಶ್ವ
ಉಡುಪಿ, ಡಿ.10: ರಾಷ್ಟ್ರೀಯ ಸಹಕಾರಿ ದತ್ತಾಂಶದ ಪ್ರಕಾರ ದೇಶದಲ್ಲಿ 8.4 ಲಕ್ಷ ಸಹಕಾರಿ ಸಂಘಗಳಿದ್ದು, 2021ರಲ್ಲಿ ಆರಂಭವಾದ ನೂತನ ಸಹಕಾರಿ ಕಾಯ್ದೆಯಂತೆ ಸಹಕಾರ್-ಸೇ ಸಮೃದ್ಧಿ ದೃಷ್ಟಿಕೋನವನ್ನು ಅನುಷ್ಠಾನ ಮಾಡಿ ದೇಶದಾದ್ಯಂತ ಸಹಕಾರಿ ಸ
ಉಡುಪಿ, ಡಿ.10: ಕೇರಳ, ಮಂಗಳೂರು, ಗೋವಾ ಮೂಲಕ ಮಹಾರಾಷ್ಟ್ರದ ಮುಂಬಯಿಯನ್ನು ಸಂಪರ್ಕಿಸುವ ಕೊಂಕಣ ರೈಲ್ವೆ ಮಾರ್ಗ ಅಭಿವೃದ್ಧಿ ಪಡಿಸಿ ಪೂರ್ಣಮಾರ್ಗವನ್ನು ದ್ವಿಪಥಗೊಳಿಸಲು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪ
ಬೆಳಗಾವಿ (ಸುವರ್ಣ ವಿಧಾನಸೌಧ): ಧ್ವನಿವರ್ಧಕ (ಮೈಕ್) ಕೈಕೊಟ್ಟ ಕಾರಣಕ್ಕೆ ವಿಧಾನಸಭೆ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿದ ಅಪರೂಪದ ಪ್ರಸಂಗ ಬುಧವಾರ ನಡೆಯಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ
ಮೂಡುಬಿದಿರೆ: ಸ್ವಸ್ತಿ ಶ್ರೀ ಕಾಲೇಜನ್ನು ದಶಕಗಳಿಂದ ಮುನ್ನಡೆಸುತ್ತಿದ್ದು, ಇಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲಾಗುತ್ತಿದೆ. ಉತ್ತಮ ಕೌಶಲ್ಯವನ್ನು ಹೊಂದಿರುವ ಉಪನ್ಯಾಸಕ ವೃಂದ ಕ
ಬೆಳಗಾವಿ (ಸುವರ್ಣ ವಿಧಾನಸೌಧ): 2025ನೆ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ (ತಿದ್ದುಪಡಿ) ವಿಧೇಯಕ ಸೇರಿದಂತೆ 12 ವಿಧೇಯಕವನ್ನು ಒಂದೇ ದಿನ ಒಂದೇ ಬಾರಿಗೆ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಬುಧವಾರ ವಿಧಾನಸಭೆಯಲ್ಲಿ 2025ನೇ ಸಾಲ
ಕಲಬುರಗಿ: ಅನುವಾದ ಸಾಹಿತ್ಯದಲ್ಲಿ ಬೂಕರ್ ಪ್ರಶಸ್ತಿ ಪಡೆದಿರುವ ದೀಪಾ ಭಾಸ್ತಿ ಅವರಿಗೆ ಬುಧವಾರ ಪ್ರಾದೇಶಿಕ ಆಯುಕ್ತೆ ಝಹೀರಾ ನಸೀಮ್ ಮತ್ತು ಡಿ.ಸಿ. ಬಿ.ಫೌಝಿಯಾ ತರನ್ನುಮ್ ಅವರು ಸನ್ಮಾನಿಸಿದರು. ಎರಡು ದಿನಗಳ ಕಾಲ ವಿವಿಧ ಕಾರ
ಕಾಪು, ಡಿ.10: ಬಾಲ್ಯದಲ್ಲಿಯೇ ಉತ್ತಮ, ಆದರ್ಶ, ಜೀವನಮೌಲ್ಯ, ಸಂಸ್ಕಾರ, ಸಂಸ್ಕೃತಿಯ ಪರಿಚಯದೊಂದಿಗೆ ಬದುಕುವ ಕಲೆಯನ್ನು ಮಕ್ಕಳಲ್ಲಿ ರೂಢಿಸಿ, ಭಷ್ಯದ ದಿಕ್ಕನ್ನು ತೋರಿಸಲು ಪ್ರೇರಣೆ ನೀಡಿದ ಶತಮಾನೋತ್ತರ ಇತಿಹಾಸ ಇರುವ ಕನ್ನಡ ಮಾಧ್
ಕೊಪ್ಪಳ.ಡಿ.10: ಮಾನವ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ನಮ್ಮ ಮತ್ತು ನಿಮ್ಮ ಮೇಲೆ ಹೆಚ್ಚಿನ ರೀತಿಯ ಜವಾಬ್ದಾರಿಗಳು ಇವೆ. ಅದನ್ನು ಎಲ್ಲರೂ ಅರಿತು ಕೊಂಡು ಇನ್ನೂ ಹೆಚ್ಚಿನ ರಿತಿಯ ಕ್ರಮ ಕೈಗೊಳ್ಳುವುದರ ಜೊತೆಗೆ ಎಲ್ಲರೂ ಒಟ್ಟ
ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಡಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ದೂರು ದಾಖಲಾಗಿರುವ ಪ್ರಕರಣಕ್ಕ
AI ಫೋಟೋ ಎನ್ನುವವರು Fact Check ಮಾಡಿಕೊಳ್ಳಿ ಎಂದು ಪೋಸ್ಟ್
ವಿಜಯನಗರ: ಮನುಷ್ಯನು ಅರಣ್ಯವನ್ನು ಆಕ್ರಮಿಸಿಕೊಂಡು ವಸತಿ ಪ್ರದೇಶಗಳು, ರಸ್ತೆಗಳು ಮತ್ತು ಕೃಷಿ ಭೂಮಿಯನ್ನು ವಿಸ್ತರಿಕೊಳ್ಳುತ್ತಿದ್ದಾನೆ. ಇದರಿಂದ ವನ್ಯಜೀವಿಗಳಿಗೆ ವಾಸಿಸಲು ಜಾಗವಿಲ್ಲದೆ ಆಹಾರ ಮತ್ತು ನೀರನ್ನು ಹುಡುಕಿಕ
ಬೆಳಗಾವಿ(ಸುವರ್ಣವಿಧಾನಸೌಧ): ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾ

26 C