SENSEX
NIFTY
GOLD
USD/INR

Weather

26    C
... ...View News by News Source
ದ್ವಿತೀಯ ಟೆಸ್ಟ್‌ ಪಂದ್ಯ | ದಕ್ಷಿಣ ಆಫ್ರಿಕಾ ತಂಡ 489 ರನ್‌ಗೆ ಆಲೌಟ್

ಗುವಾಹಟಿ: ಭಾರತ ವಿರುದ್ಧ ನಡೆಯುತ್ತಿರುವ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್‌ನಲ್ಲಿ 489 ರನ್‌ಗಳ ದೊಡ್ಡ ಮೊತ್ತ ಕಲೆ ಹಾಕಿದೆ. ಎರಡನೇ ದಿನದ ಆಟದ ಮೂರನೇ ಸೆಷನ್‌ನಲ್ಲಿ ಆಫ್ರಿಕಾ ತಂಡ ಆಲೌಟ್ ಆಯಿ

23 Nov 2025 4:39 pm
ಚಂಡಿಗಡ ಆಡಳಿತ ಕುರಿತು ಮಸೂದೆ ಮಂಡಿಸುವ ಉದ್ದೇಶವಿಲ್ಲ: ವಿವಾದದ ಬಳಿಕ ಕೇಂದ್ರ ಸರಕಾರ ಸ್ಪಷ್ಟನೆ

ಹೊಸದಿಲ್ಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಚಂಡಿಗಡದ ಆಡಳಿತ ಕುರಿತು ಯಾವುದೇ ಮಸೂದೆಯನ್ನು ಮಂಡಿಸುವ ಉದ್ದೇಶವನ್ನು ಕೇಂದ್ರ ಸರಕಾರವು ಹೊಂದಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯವು ರವಿವಾರ ತಿಳಿಸಿದೆ. ಚಂಡಿ

23 Nov 2025 4:12 pm
ಗಾಝಾ | ಕಳೆದ 44 ದಿನಗಳಲ್ಲಿ ಇಸ್ರೇಲ್‌ನಿಂದ 500 ಬಾರಿ ಕದನ ವಿರಾಮ ಉಲ್ಲಂಘನೆ, ನೂರಾರು ಜನರ ಹತ್ಯೆ : ವರದಿ

ಗಾಝಾ: ಗಾಝಾ ಸರಕಾರದ ಮಾಧ್ಯಮ ಕಚೇರಿಯ ಪ್ರಕಾರ, ಅಕ್ಟೋಬರ್ 10ರಂದು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಗಾಝಾ ಕದನ ವಿರಾಮ ಜಾರಿಗೊಂಡ ಬಳಿಕ 44 ದಿನಗಳಲ್ಲಿ ಕನಿಷ್ಠ 497 ಸಲ ಅದನ್ನು ಉಲ್ಲಂಘಿಸಿರುವ ಇಸ್ರೇಲ್ ನೂರಾರು ಫೆಲೆಸ್ತೀನಿಗಳನ್ನು ಕ

23 Nov 2025 4:01 pm
ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಸೇವೆಯಿಂದ ವಜಾ: ಪೊಲೀಸರಿಗೆ ಗೃಹಸಚಿವ ಎಚ್ಚರಿಕೆ

ಬೆಂಗಳೂರು: ಅಪರಾಧ ಚಟುವಟಿಕೆಗಳಲ್ಲಿ ಪೊಲೀಸರು ಭಾಗಿಯಾಗುವುದು ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಇಲಾಖೆಯ ಸೇವೆಯಿಂದ ವಜಾಗೊಳಿಸುವುದು ಸೇರಿದಂತೆ ಮುಲಾಜಿಲ್ಲದೆ ಕಾನೂನು ಕ್ರಮ ತೆಗೆದುಕೊಳ್ಳಲಾ

23 Nov 2025 3:53 pm
ನಾನು ಯಾವಾಗ್ಲು ಸಿಎಂ ರೇಸ್ನಲ್ಲಿರ್ತಿನಿ: ಡಾ.ಜಿ.ಪರಮೇಶ್ವರ್

ಬೆಂಗಳೂರು: ''ನಾನು ಯಾವಾಗ್ಲು ರೇಸ್ ಅಲ್ಲಿ ಇರ್ತಿನಿ ಕಣ್ರಿ'' ಇದು ಗೃಹಸಚಿವ ಡಾ. ಜಿ.ಪರಮೇಶ್ವರ್ ಹೇಳಿಕೆ. ಸದಾಶಿವನಗರದ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಅವರು, ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಈ ರೀತಿ

23 Nov 2025 3:20 pm
ಲಕ್ಷ್ಯ ಸೇನ್ ಗೆ ಆಸ್ಟ್ರೇಲಿಯನ್ ಓಪನ್ ಕಿರೀಟ

Photo credit: X/@TheKhelIndia ಸಿಡ್ನಿ: ಆಸ್ಟ್ರೇಲಿಯನ್ ಓಪನ್ ಸೂಪರ್ 500 ಟೂರ್ನಮೆಂಟ್ ನಲ್ಲಿ ತಮ್ಮ ಗೆಲುವಿನ ನಾಗಾಲೋಟ ಮುಂದುವರಿಸಿದ ವಿಶ್ವದ 14ನೇ ಶ್ರೇಯಾಂಕಿತ ಆಟಗಾರ ಲಕ್ಷ್ಯ ಸೇನ್, ರವಿವಾರ ನಡೆದ ಫೈನಲ್ ಪಂದ್ಯದಲ್ಲಿ ಜಪಾನ್ ನ ಯುಶಿ ತನಾಕರನ್

23 Nov 2025 2:59 pm
ಉಳ್ಳಾಲ: ಯತೀಮ್ ಖಾನ ಬಳಿ ರಾಜಕಾಲುವೆಯ ತಡೆಗೋಡೆಗೆ ಶಿಲಾನ್ಯಾಸ

ಉಳ್ಳಾಲ: ಕುಂಪಲ ನೂರಾನಿ ಯತೀಮ್ ಖಾನ ಬಳಿ ರಾಜಕಾಲುವೆಯ ತಡೆಗೋಡೆ ಹಾಗೂ ಸೇತುವೆ ಮರು ನಿರ್ಮಾಣ ಕಾಮಗಾರಿಗೆ ನೂರಾನಿ ಯತೀಮ್ ಖಾನ ಅಧ್ಯಕ್ಷ ಯು.ಎಸ್.ಅಬೂಬಕರ್ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ

23 Nov 2025 2:59 pm
ತೇಜಸ್ ಯುದ್ಧ ವಿಮಾನ ಪತನ: ತವರಿಗೆ ತಲುಪಿದ ಪೈಲಟ್ ನಮಾಂಶ್ ಅವರ ಪಾರ್ಥಿವ ಶರೀರ

ಕೊಯಮತ್ತೂರು: ದುಬೈ ಏರ್ ಶೋ ವೇಳೆ ತೇಜಸ್ ಯುದ್ಧ ವಿಮಾನ ಪತನಗೊಂಡು ಮೃತಪಟ್ಟಿದ್ದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಪೈಲಟ್ ನಮಾಂಶ್ ಸ್ಯಾಲ್ ರ ಪಾರ್ಥಿವ ಶರೀರವನ್ನು ತವರಿಗೆ ತರಲಾಗಿದೆ. ದುಬೈ ಏರ್ ಶೋ ವೇಳೆ ಶುಕ್ರವಾರದಂದು ಭ

23 Nov 2025 2:40 pm
ಮಂಗಳೂರು: ಎಜು-ಎಕ್ಸ್ ಕಾನ್ಫರೆನ್ಸ್

ಮಂಗಳೂರು: ಐ.ಎ.ಎಂ.ಇ ಯ ಪ್ಯಾನ್ ಇಂಡಿಯಾ ಯೋಜನೆಯ ಭಾಗವಾಗಿ, ಎಜುಫೈ ಪಬ್ಲಿಕೇಷನ್ಸ್ ಕಾನ್ಫರೆನ್ಸ್ ಮಂಗಳೂರಿನ ಗ್ರಾಂಡ್ ಎ.ಜೆ ಹೋಟೆಲ್ ನಲ್ಲಿ‌ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಸವಾಲುಗಳು ಮತ್ತು ಪರಿಹಾರ ಮಾ

23 Nov 2025 2:37 pm
ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಕೆ.ವಿ.ಪ್ರಭಾಕರ್

ಬೆಂಗಳೂರು : ಜಾತ್ಯತೀತತೆಯ ಮರ್ಯಾದಾ ಹತ್ಯೆ ನಡೆಯುವಾಗ ನಾರಾಯಣ ಗುರುಗಳ ಆದರ್ಶ ಪ್ರಸ್ತುತ ಆಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತ

23 Nov 2025 2:27 pm
ಬಂಡೀಪುರ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ; ಪೂರ್ವನಿಯೋಜಿತ ಕೃತ್ಯ : ಎಸ್ಪಿ ಕವಿತಾ

ಚಾಮರಾಜನಗರ:  ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮದ್ದೂರು ವನ್ಯಜೀವಿ ವಲಯದಲ್ಲಿ ನಡೆದಿರುವ ದರೋಡೆ ಪ್ರಕರಣ ಪೂರ್ವನಿಯೋಜಿತ ಕೃತ್ಯವಾಗಿದೆ ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕವಿತಾ ಅವರು ತಿಳಿಸಿದ್ದಾ

23 Nov 2025 2:11 pm
ಚಿತ್ರದುರ್ಗ | ಟ್ರಾಫಿಕ್ ಪೊಲೀಸರ ಕಿರುಕುಳ ಆರೋಪ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಚಿತ್ರದುರ್ಗ: ಟ್ರಾಫಿಕ್ ಪೊಲೀಸರು ಕಿರುಕುಳ ನೀಡಿದರು ಎಂದು ಆರೋಪಿಸಿ, ಆಟೋ ಚಾಲಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ಮಧ್ಯಭಾಗದ ಗಾಂಧಿ ಸರ್ಕಲ್ನಲ್ಲಿ ಶನಿ

23 Nov 2025 1:41 pm
ಬಿಹಾರ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಆದರೆ ಯಾವುದೇ ಪುರಾವೆ ಇಲ್ಲ : ಪ್ರಶಾಂತ್ ಕಿಶೋರ್

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜನ್ ಸುರಾಜ್ ಪಕ್ಷಕ್ಕೆ ಹಿನ್ನಡೆ ಬಳಿಕ ಮೌನ ಮುರಿದ ಪಕ್ಷದ ಸ್ಥಾಪಕ, ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಆದರೆ ಈ ಹಂತದಲ್ಲಿ ಆರೋಪಕ್ಕೆ

23 Nov 2025 12:32 pm
ದೈವ ಚಾಕರಿಯನ್ನು ಉಮೇಶ್ ಪಂಬದ ನಿಷ್ಠೆಯಿಂದ ಮಾಡುತ್ತಿದ್ದಾರೆ: ಕೆ.ವಿ.ಪ್ರಭಾಕರ್

ಮಂಗಳೂರು : ಜಾತಿ, ಧರ್ಮದ ಗಡಿಯೊಳಗೆ ಸಿಲುಕಿ ಮನುಷ್ಯರು ದ್ವೀಪವಾಗುತ್ತಿರುವ ಈ ತಲ್ಲಣದ ಹೊತ್ತಿನಲ್ಲಿ ‘ದೈವವೆಂಬ ದೀವಿಗೆ’ಯು ಎಲ್ಲರನ್ನು ಒಗ್ಗೂಡಿಸಿ, ಎಲ್ಲರೊಳಗೂ ಬೆಳಕು ತುಂಬಬಲ್ಲದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆ

23 Nov 2025 12:06 pm
ಚಂಡೀಗಢಕ್ಕೆ ಲೆಫ್ಟಿನೆಂಟ್ ಗವರ್ನರ್ ನೇಮಿಸಲು ಕೇಂದ್ರದಿಂದ ಮಸೂದೆ: ಪಂಜಾಬ್ ವಿರೋಧ

ಚಂಡೀಗಢ: ಸದ್ಯ ಪಂಜಾಬ್ ರಾಜ್ಯಪಾಲರೇ ಆಡಳಿತ ನಡೆಸುತ್ತಿರುವ ಕೇಂದ್ರಾಡಳಿತ ಪ್ರದೇಶ ಚಂಡೀಗಢವನ್ನು ಸಂವಿಧಾನದ 240ನೇ ವಿಧಿಯಡಿ ಸೇರ್ಪಡೆ ಮಾಡಿ, ಅಲ್ಲಿಗೆ ರಾಷ್ಟ್ರಪತಿಯಿಂದ ಪ್ರತ್ಯೇಕ ಲೆಫ್ಟಿನೆಂಟ್ ಗವರ್ನರ್ ಅನ್ನು ನೇಮಿಸುವ

23 Nov 2025 12:02 pm
ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ: ಕಾಸರಗೋಡು ಜಿಲ್ಲೆ-ಮಂಗಳೂರು ನಗರ ಪೊಲೀಸ್ ಮುಖ್ಯಸ್ಥರ ಸಭೆ

ಕಾಸರಗೋಡು: ಕಾಸರಗೋಡಿನಲ್ಲಿ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದಂಗವಾಗಿ ಕೇರಳ - ಕರ್ನಾಟಕ ಗಡಿ ಪ್ರದೇಶದಲ್ಲಿ ತಪಾಸಣೆ ನಡೆಸುವ ನಿಟ್ಟಿನಲ್ಲಿ ಕಾಸರಗೋಡು ಮತ್ತು ದ.ಕ ಜಿಲ್ಲೆಗಳ ಪೊ

23 Nov 2025 11:51 am
ಉತ್ತರಾಖಂಡ | ಅಲ್ಮೋರಾದಲ್ಲಿ ಶಾಲೆ ಬಳಿ 160ಕ್ಕೂ ಹೆಚ್ಚು ಜಿಲೆಟಿನ್ ಕಡ್ಡಿಗಳು ಪತ್ತೆ, ಪೊಲೀಸರಿಂದ ತನಿಖೆ

ಡೆಹ್ರಾಡೂನ್ : ಉತ್ತರಾಖಂಡ ಪೊಲೀಸರು ಅಲ್ಮೋರಾದ ಸರಕಾರಿ ಶಾಲೆಯ ಬಳಿಯಿಂದ 161 ಪ್ರಬಲ ಸ್ಫೋಟಕ ವಸ್ತುವಾದ ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ

23 Nov 2025 11:45 am
ಬದುಕಿನ ಮೌಲ್ಯಗಳನ್ನು ಸಾರುವ ‘ಚಾರು ವಸಂತ’

ನಾಡೋಜ ಹಂಪನಾ ವಿರಚಿತ ಕಾವ್ಯ ಕಥನ ‘ಚಾರು ವಸಂತ’ ಒಂದು ಅಮೋಘವಾದ ಕೃತಿ. 16 ಭಾಷೆಗಳಿಗೆ ಅನುವಾದಗೊಂಡಿರುವ ಈ ಕೃತಿಯ ಕಥಾ ವಸ್ತು ಎಲ್ಲ ಕಾಲಕ್ಕೂ ಸಲ್ಲುವಂತಹದ್ದು. ಈ ಮಹಾಕಾವ್ಯವನ್ನು ಡಾ. ನಾ. ದಾಮೋದರ ಶೆಟ್ಟಿ ಅವರು ನಾಟಕಕ್ಕೆ ರೂಪ

23 Nov 2025 11:30 am
ಅವಗಾಹ: ಕೃತಿ ವಿಮರ್ಶೆಯ ಅನುಕರಣಾರ್ಹ ಮಾದರಿ

ಡಾ. ಕೆ. ರಘುನಾಥ್ ಅವರು ಈ ಕಾಲದ ಮಹತ್ವದ ಕೃತಿಗಳನ್ನು ಓದಿ, ವಿಶ್ಲೇಷಿಸಿ, ಸಮೀಕ್ಷಿಸಿರುವ ತಮ್ಮ ಕೃತಿ ವಿಮರ್ಶೆಯ ಬರಹಗಳನ್ನು ‘ಅವಗಾಹ’ ಸಂಕಲನದಲ್ಲಿ ಸಂಗ್ರಹಿಸಿಕೊಟ್ಟಿದ್ದಾರೆ. ಈ ಸಂಕಲನವನ್ನು ಓದುವಾಗ ಓದುಗರಿಗೆ ಈ ಕಾಲಘಟ್ಟ

23 Nov 2025 11:20 am
ಬೇರುಗಳು

ನಿರ್ಬಂಧಕ್ಕೆ ಒಳಗಾಗಿರುವುದರಿಂದ ತನ್ನ ನಿಜವಾದ ತನ್ನತನದ ಕಡೆಗೆ ನಡೆಯುವುದೇ ಒಬ್ಬ ವ್ಯಕ್ತಿಯ ವ್ಯಕ್ತಿತ್ವದ ಪ್ರಯಾಣ ಆಗಿರುತ್ತದೆ ಎಂದು ಕಾರ್ಲ್ ಯುಂಗ್ ವಿವರಿಸುತ್ತಾರೆ. ವ್ಯಕ್ತಿಯ ಪ್ರಜ್ಞೆಯು ತನಗೆ ಅಂಟಿಕೊಂಡಿರುವ ಎಲ

23 Nov 2025 11:07 am
ಬೀದರ್ | ಕೌಠಾ ಸೇತುವೆ ಮೇಲಿಂದ ಜಿಗಿದ ಯುವಕನಿಗಾಗಿ ಮುಂದುವರಿದ ಶೋಧ

ಬೀದರ್ : ಕೌಠಾ ಸೇತುವೆ ಮೇಲಿನಿಂದ ನದಿಗೆ ಶುಕ್ರವಾರ ಸಂಜೆ ಜಿಗಿದಿದ್ದಾನೆ ಎನ್ನಲಾದ ಯುವಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕುಮಟಿ ಗ್ರಾಮದ ನಿವಾಸಿ ಕೃಷ್ಣ ನಾರಲ್ವಾರ್(30) ಸೇತುವೆ ಮೇಲಿಂದ ನದಿಗೆ ಜಿಗಿದ ಯುವಕ. ಎರಡು ದಿನಗಳಿ

23 Nov 2025 11:03 am
ರಾಜಕೀಯ ಪ್ರಚಾರ ಪುನರಾರಂಭಿಸಿದ ಟಿವಿಕೆ ಮುಖ್ಯಸ್ಥ ವಿಜಯ್ : ಕರೂರ್ ದುರಂತದ ಬಳಿಕ ಇಂದು ಮೊದಲ ರಾಜಕೀಯ ಸಭೆ

ಚೆನ್ನೈ: ತಮಿಳಗ ವೆಟ್ರಿ ಕಳಗಂ ಸಂಸ್ಥಾಪಕ ಹಾಗೂ ಮುಖ್ಯಸ್ಥ ನಟ ವಿಜಯ್ ರವಿವಾರದಿಂದ ತಮ್ಮ ರಾಜಕೀಯ ಚಟುವಟಿಕೆಯನ್ನು ಪುನಾರಂಭಿಸುತ್ತಿದ್ದು, ಕಾಂಚೀಪುರಂ ಜಿಲ್ಲೆಯ ಸಮೀಪ ಒಳಾಂಗಣ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾ

23 Nov 2025 10:57 am
ರಾಜಸ್ಥಾನ | ನೂತನ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಇಬ್ಬರು ಕ್ರೈಸ್ತ ಮಿಷನರಿಗಳ ವಿರುದ್ಧ ಪ್ರಕರಣ ದಾಖಲು

ಕೋಟಾ : ರಾಜಸ್ಥಾನ ಪೊಲೀಸರು ಇಬ್ಬರು ಕ್ರೈಸ್ತ ಮಿಷನರಿಗಳ ವಿರುದ್ಧ ಹೊಸದಾಗಿ ಜಾರಿಗೆ ಬಂದಿರುವ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮೊದಲ ಪ್ರಕರಣವನ್ನು ದಾಖಲಿಸಿದ್ದಾರೆ.  ನವೆಂಬರ್ 4 ರಿಂದ 6ರವರೆಗೆ ಕೋಟಾದ ಬೀರ್ಶೆಬಾ ಚರ್ಚ

23 Nov 2025 10:41 am
BIDAR | ಎರಡು ಬೈಕ್ ಗಳ ಮಧ್ಯೆ ಮುಖಾಮುಖಿ ಢಿಕ್ಕಿ: ಮಗು ಸಹಿತ ಮೂವರು ಮೃತ್ಯು

ಬೀದರ್ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಐದು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟ ಘಟನೆ ಜನವಾಡ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಚಾಂಬೋಳ್ - ಬೆನಕನಹಳ್ಳಿ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. &nbs

23 Nov 2025 10:39 am
ಚುನಾವಣಾ ಆಯೋಗದ ಬಗ್ಗೆ ಆರೋಪವೆತ್ತಿದ್ದ ರಾಹುಲ್ ಗಾಂಧಿಯವರಿಗೆ ಪತ್ರ ಬರೆದ ಆ 272 ಮಂದಿ ‘ದೊಡ್ಡವರು’ ಆಯೋಗವನ್ನೇ ಏಕೆ ಪ್ರಶ್ನಿಸಲಿಲ್ಲ?

ಪ್ರಶ್ನಿಸುವವರ ವಿರುದ್ದ, ಸತ್ಯಕ್ಕಾಗಿ ಒತ್ತಾಯಿಸುತ್ತಿರುವವರ ವಿರುದ್ಧ ಮತ್ತೊಂದು ವರಸೆ ಶುರುವಾಗಿದೆ. ಚುನಾವಣಾ ಆಯೋಗದ ಬಗ್ಗೆ ತಕರಾರು ತೆಗೆದಿರುವುದಕ್ಕೆ 272 ಜನರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಪತ್ರ ಬರ

23 Nov 2025 10:26 am
ಭಟ್ಕಳ: ಮೂರು ದಿನಗಳ ಶಿಕ್ಷಕರ ತರಬೇತಿ ಕಾರ್ಯಾಗಾರ

ಭಟ್ಕಳ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಭಟ್ಕಳ ಎಜುಕೇಶನ್ ಟ್ರಸ್ಟ ಹಾಗೂ ಸವಿ ಫೌಂಡೇಶನ್, ಮೂಡುಬಿದಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಯೋಧ್ಯಾ ನಗರದಲ್ಲಿರುವ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ನಡೆದ ಮೂರು ದಿನಗಳ ಶ

23 Nov 2025 10:11 am
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ | ಭಾರತ ತಂಡಕ್ಕೆ ಗಿಲ್ ಬದಲು ಹೊಸ ನಾಯಕ!

PC: x.com/CricketNDTV ಹೊಸದಿಲ್ಲಿ: ಕತ್ತು ನೋವಿನ ಕಾರಣದಿಂದಾಗಿ ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕ ಶುಭ್ಮನ್ ಗಿಲ್, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ರಿಷಭ್ ಪಂತ್ ಟೆಸ್ಟ್ ತಂಡದ ನಾಯಕತ್ವ ವಹಿಸ

23 Nov 2025 10:02 am
ಅವಿವೇಕಿಗಳು: ಬೆನ್ ಸ್ಟೋಕ್ಸ್ ಪಡೆ ವಿರುದ್ಧ ಜೆಫ್ರಿ ಬಾಯ್ಕಾಟ್ ಟೀಕೆ

ಲಂಡನ್: ನೂರು ವರ್ಷಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಕೇವಲ ಎರಡೇ ದಿನಗಳಲ್ಲಿ ಮುಕ್ತಾಯವಾದ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿರುವ ಬೆನ್ ಸ್ಟ್ರೋಕ್ ನೇತೃತ್ವದ ಇಂಗ್ಲೆಂಡ್ ತಂಡದ ವಿರುದ್ಧ ಮಾಜಿ ಕ್ರಿಕೆಟಿಗ ಜೆಫ್ರಿ

23 Nov 2025 9:45 am
ಬಿಹಾರ: ಎನ್‌ಡಿಎ ಗೆಲುವಿನಲ್ಲಿ ವರ್ಗ ಮತ್ತು ಜಾತಿಯ ಅಂಶಗಳು

ವರ್ಗ ಮತ್ತು ಜಾತಿ/ ಸಮುದಾಯ ಎರಡರ ಸಂಯೋಜನೆಯು ಎನ್‌ಡಿಎ ಎಂಜಿಬಿಗಿಂತ ಸುಮಾರು ಶೇ. 10ರಷ್ಟು ಅಂಕಗಳ ಬೃಹತ್ ಮುನ್ನಡೆಯನ್ನು ಪಡೆಯಲು ಸಹಾಯ ಮಾಡಿತು. ಎನ್‌ಡಿಎ ‘ಮೇಲು’ ಮತ್ತು ‘ಕೆಳ’ ಸಮುದಾಯಗಳ ವಿಶಾಲ ಸಾಮಾಜಿಕ ಒಕ್ಕೂಟದ ಬೆಂಬಲವ

23 Nov 2025 9:40 am
ಜಿ20 ಶೃಂಗಸಭೆ: ಮಾದಕವಸ್ತು, ಉಗ್ರರ ಸಂಪರ್ಕ ವಿರುದ್ಧ ಹೋರಾಟಕ್ಕೆ ಮೋದಿ ಕರೆ

ಜೋಹಾನ್ಸ್‌ಬರ್ಗ್: ಜಿ20 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸುಸ್ಥಿರ ಮತ್ತು ಎಲ್ಲರ ಪಾಲ್ಗೊಳ್ಳುವಿಕೆಯ ಪ್ರಗತಿಗೆ ಕರೆ ನೀಡಿದ್ದಾರೆ. ಜತೆಗೆ ಉಗ್ರರು ಮತ್ತು ಮಾದಕವಸ್ತು ಜಾಲದ ಸಂಪರ

23 Nov 2025 7:57 am
ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಪ್ರಯತ್ನ ಅಗತ್ಯ: ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ

ಬೆಂಗಳೂರು: ಪ್ರಸಕ್ತ ಸನ್ನಿವೇಶದಲ್ಲಿ ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಸಂಘಟಿತ ಪ್ರಯತ್ನ ಅಗತ್ಯ ಎಂದು ಜಮೀಯತ್ ಉಲಮಾ ಹಿಂದ್ ರಾಜ್ಯಾಧ್ಯಕ್ಷ ಹಝ್ರತ್ ಮೌಲಾನಾ ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ

23 Nov 2025 12:51 am
ಬೆಂಗಳೂರು: ಕೇಂದ್ರ ಸರಕಾರ ಜಾರಿಗೊಳಿಸಿದ ನಾಲ್ಕು ಕಾರ್ಮಿಕ ಸಂಹಿತೆಗಳ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ, ಆಲ್ ಇಂಡಿಯಾ ಯುನೈಡೆಟ್ ಟ್ರೇಡ್ ಯೂನಿಯನ್ ಸೆಂಟರ್ ವತಿಯಿಂದ ಶನಿವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ

23 Nov 2025 12:36 am
ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಖ್ಯಮಂತ್ರಿ ಯಾರು ಎಂದು ಸ್ಪಷ್ಟಪಡಿಸಬೇಕು: ಆರ್.ಅಶೋಕ್ ವ್ಯಂಗ್ಯ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದ ಆಡಳಿತ ಯಂತ್ರಾಂಗ ನಿಷ್ಕ್ರಿಯಗೊಂಡಿದ್ದು, ರಾಜ್ಯದ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಕಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ

23 Nov 2025 12:13 am
ನ.26ರಿಂದ ಆರೆಸ್ಸೆಸ್ ವಿರುದ್ಧ ಜನಜಾಗೃತಿ, ದಸಂಸ ಸದಸ್ಯತ್ವ ಆಂದೋಲನ: ಮಾವಳ್ಳಿ ಶಂಕರ್

ಬೆಂಗಳೂರು: ಸಂವಿಧಾನ ಸಮರ್ಪಣಾ ದಿನ ಪ್ರಯುಕ್ತ ನ.26ರಿಂದ ಆರೆಸ್ಸೆಸ್ ವಿರುದ್ಧ ಜನಜಾಗೃತಿ ಹಾಗೂ ದಲಿತ ಸಂಘರ್ಷ ಸಮಿತಿಯ ಸದಸ್ಯತ್ವ ಆಂದೋಲನ ನಡೆಸಲಾಗುತ್ತದೆ ಎಂದು ದಸಂಸ ಪ್ರದಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದ್ದಾರೆ. ನಗರದ

23 Nov 2025 12:08 am
ಉಪ್ಪಿನಂಗಡಿ | ಸಮಗ್ರ ಕೃಷಿಯೊಂದಿಗೆ ಸ್ವಾವಲಂಬಿಗಳಾಗೋಣ: ಸಂಜೀವ ಮಠಂದೂರು

ಉಪ್ಪಿನಂಗಡಿ: ಪ್ರಾಕೃತಿಕ ವೈಪರೀತ್ಯದಿಂದಾಗಿ ಕೃಷಿಕರ ಬದುಕು ಕಷ್ಟಕರವಾಗತೊಡಗಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಸ್ವಾವಲಂಬಿ ಕೃಷಿಕನಾಗಬೇಕು, ಹಾಗಾದಾಗ ಮಾತ್ರ ನೆಮ್ಮದಿಯ ಬದು

23 Nov 2025 12:07 am
ಸುಳ್ಯ | ಜಾಗದ ವಿವಾದ: ಕತ್ತಿಯಿಂದ ಕಡಿದು ಹಲ್ಲೆ

ಸುಳ್ಯ, ನ.22: ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕೊಲ್ಲಮೊಗ್ರದ ಶಿವಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆಗೊಳಗಾದವರು. ಭರತ್ ಶಿವಾಲ ಹಲ್ಲೆ ನಡೆಸ

23 Nov 2025 12:02 am
ಸುಳ್ಯ | ರಸ್ತೆ ಅಪಘಾತದ ಗಾಯಾಳು ಮೃತ್ಯು

ಸುಳ್ಯ, ನ.22: ಬೈಕ್ ಸ್ಕಿಡ್ಡಾಗಿ ಬಿದ್ದ ಪರಿಣಾಮ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ. ಸುಳ್ಯದ ಹಳೆಗೇಟು ತಮಿಳು ಕಾಲನಿ ನಿವಾಸಿ ರಾಮಕೃಷ್

23 Nov 2025 12:00 am
ಕುಂಬ್ರಗುತ್ತು ರಕ್ಷಿತ್ ರೈ

ಸುಳ್ಯ, ನ.22: ಎಣ್ಮೂರು ಪಟ್ಟೆ ನಿವಾಸಿ ಪ್ರಭಾಕರ ರೈ ಎನ್.ಜಿ. -ವನಜಾ ರೈ ಕುಂಬ್ರಗುತ್ತು ದಂಪತಿಯ ಪುತ್ರ ಕುಂಬ್ರಗುತ್ತು ರಕ್ಷಿತ್ ರೈ (34) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ಮೃತರು ತಂ

22 Nov 2025 11:58 pm
23 ಕೋಟಿ ರೂ. ವಂಚನೆ ಪ್ರಕರಣ: ಧಾರವಾಡದಲ್ಲಿ ಹೈದರಾಬಾದ್ ಮೂಲದ ದಂಪತಿ ಬಂಧನ

ಧಾರವಾಡ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ದಂಪತಿಯನ್ನು ಧಾರವಾಡ ಪೊಲೀಸರು ಬಂಧಿಸಿರುವ ಘಟನೆ ಶನಿವಾರ ವರದಿಯಾಗಿದೆ. ಸತೀಶ ಉಪ್ಪಾಲಪಟ್ಟಿ ಹಾಗೂ ಶಿಲ್ಪಾ ಬಂಡಾ ಬಂಧಿತ ಆರೋಪಿಗಳು. ಹೈದರಾಬಾದ್‌ನಲ್ಲಿ ಹೂಡ

22 Nov 2025 11:48 pm
ಉಡುಪಿ | ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಪ್ರಕರಣ : ಆರೋಪಿಗಳಿಗೆ ಪೊಲೀಸ್ ಕಸ್ಟಡಿ ಸಾಧ್ಯತೆ

ಉಡುಪಿ, ನ.22: ಭಾರತದ ನೌಕಾ ಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನ ಸೇರಿದಂತೆ ವಿದೇಶಗಳಿಗೆ ಸೋರಿಕೆ ಮಾಡಿದ ಪ್ರಕರಣದ ಬಂಧಿತ ಇಬ್ಬರು ಆರೋಪಿಗಳನ್ನು ಎರಡು ದಿನಗಳ ನಂತರ ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿ

22 Nov 2025 11:44 pm
Mandya | ಚಿನ್ನಾಭರಣ ದರೋಡೆ ಪ್ರಕರಣ: ಮದ್ದೂರು ಪುರಸಭಾ ಮಾಜಿ ಅಧ್ಯಕ್ಷ ಮರೀಗೌಡ ಬಂಧನ

ಮಂಡ್ಯ: ಮದ್ದೂರು ನಗರದ ದೊಡ್ಡಿಬೀದಿಯ ಗ್ಯಾಸ್ ಚಂದ್ರು ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಭೇದಿಸುವಲ್ಲಿ ಮದ್ದೂರು ಪೋಲೀಸರು ಯಶಸ್ವಿಯಾಗಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪುರಸಭಾ ಮ

22 Nov 2025 11:43 pm
ಭಟ್ಕಳ ಟಿಎಂಸಿಯನ್ನು ಸಿಎಂಸಿಯಾಗಿ ಘೋಷಿಸುವ ಕರಡು ಪ್ರಸ್ತಾವನೆಗೆ ಅಂತಿಮ ಮುದ್ರೆ

ಭಟ್ಕಳ : ಭಟ್ಕಳ ಟೌನ್ ಮುನ್ಸಿಪಲ್ ಕೌನ್ಸಿಲ್‌ (TMC) ಅನ್ನು ಸಿಟಿ ಮುನ್ಸಿಪಲ್ ಕೌನ್ಸಿಲ್‌ (CMC) ಆಗಿ ಘೋಷಿಸುವ ಕುರಿತು ಪ್ರಕಟಿಸಲಾಗಿದ್ದ ಕರಡು ಪ್ರಸ್ತಾವನೆಗೆ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿದ್ದ ಅವಧಿ ಮುಗಿ

22 Nov 2025 11:40 pm
ಹೈಕಮಾಂಡ್‌ ನಿರ್ಧಾರವನ್ನು ನಾನು, ಡಿ.ಕೆ.ಶಿವಕುಮಾರ್ ಸಹಿತ ಎಲ್ಲರೂ ಒಪ್ಪಿಕೊಳ್ಳಬೇಕು: ಖರ್ಗೆ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು: ಪಕ್ಷ ಸಂಘಟನೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸಹಿತ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚರ್ಚೆ ಮಾಡಿದ್ದೇನೆ. ಅಂತಿಮವಾಗಿ ಹೈಕಮಾಂಡ್‌ ಕೈಗೊಳ್ಳುವ ನಿರ್ಧಾರ

22 Nov 2025 11:32 pm
ಬಂಟ್ವಾಳ | ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಬಂಟ್ವಾಳ, ನ. 22 : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ, ಕಡೇಶಿವಾಲಯ ಗ್ರಾಮದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ-ಗಡಿಯಾರ ಇದರ ಕ್ಯಾಂಪಸ್ ನಲ್ಲಿ ಇತ್ತೀಚೆಗೆ, ಕಡೇಶಿವಾಲಯ ಹಾಗೂ ಕೆದಿಲ ಕ್ಲಸ

22 Nov 2025 11:18 pm
ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ, ಡಿಸಿಎಂ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು (94) ವಯೋ ಸಹಜ‌ ಕಾಯಿಲೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗ

22 Nov 2025 11:08 pm
ಕಟ್ಬೆಲ್ತೂರು | ದಲಿತರ ಬೇಡಿಕೆಗಳಿಗೆ ಡಿಎಚ್ಎಸ್ ಹಕ್ಕೊತ್ತಾಯ

ಕುಂದಾಪುರ, ನ.22: ದಲಿತರ ವಸತಿ ಸಹಿತ ಇತರೆ ಹಕ್ಕುಗಳನ್ನು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ ಕಟ್ಬೆಲ್ತೂರು ಘಟಕದ ನೇತೃತ್ವದಲ್ಲಿ ಸ್ಥಳೀಯ ಗ್ರಾಪಂಗೆ ಮನವಿಯನ್ನು ಶುಕ್ರವಾರ ಅರ್ಪಿಸಲಾಯಿತು. ದಲಿತರ ಬೇಡಿಕೆಗಳನ್ನು ಕಡೆಗಣಿಸಿದ

22 Nov 2025 10:59 pm
‘ಮೆಡಿಕಲ್ ಸ್ಪಾ’ಗಳನ್ನು ಅಧಿಕೃತವಾಗಿ ‘ವೈದ್ಯಕೀಯ ಸಂಸ್ಥೆಗಳುʼ ಎಂದು ಘೋಷಿಸಿದ ರಾಜ್ಯ ಸರಕಾರ

►ಸೌಂದರ್ಯವರ್ಧಕ ಚಿಕಿತ್ಸೆ ನೀಡುವ ರಾಜ್ಯದ ಎಲ್ಲ ಮೆಡಿಕಲ್ ಸ್ಪಾಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿಯಂತ್ರಣಕ್ಕೆ

22 Nov 2025 10:55 pm
ದ.ಕ. ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆ

ಮಂಗಳೂರು, ನ.22: ದ.ಕ. ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಸುಮಾರು ರಾತ್ರಿ ಹತ್ತು ಗಂಟೆಯ ಹೊತ್ತಿಗೆ ಗಾಳಿ, ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆ ಸುರಿದಿದೆ. ಜಿಲ್ಲೆಯ ಹಲವಡೆ ಆಗಾಗ ಮಳೆ

22 Nov 2025 10:46 pm
22 Nov 2025 10:39 pm
ಮಂಗಳೂರು| ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ

ಮಂಗಳೂರು, ನ.22: ಕೇರಳದಲ್ಲಿ ನಡೆಯಲಿರುವ ಮುಂಬರುವ ಚುನಾವಣೆಗೆ ಸಂಬಂಧಿಸಿ ಗಡಿಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಮನ್ವಯ ಸಭೆ ಮಂಗಳೂರು ನಗರ ಆಯುಕ್ತರ ಕಚೇರಿಯಲ್ಲಿ ಶನಿವಾರ ನಡೆಯಿತು. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾ

22 Nov 2025 10:35 pm
ಉಡುಪಿ | ಕಾಣೆಯಾದ ಬಾಲಕನನ್ನು ಪತ್ತೆ ಮಾಡಿದ ರೈಲ್ವೆ ಸಿಬ್ಬಂದಿ

ಉಡುಪಿ, ನ.22: ವಾಸ್ಕೋದಿಂದ ನಾಪತ್ತೆಯಾಗಿದ್ದ 14 ವರ್ಷ ಬಾಲಕನೊಬ್ಬನನ್ನು ಮತ್ಸ್ಯಗಂಧ ಎಕ್ಸ್‌ಪ್ರೆಸ್‌ ರೈಲಿನ ಜನರಲ್ ಕೋಚ್ ನಲ್ಲಿ ಮುಖ್ಯ ಟಿಕೇಟ್ ಪರೀಕ್ಷಕ ಪತ್ತೆ ಹಚ್ಚಿದ ಘಟನೆ ನ.20ರಂದು ಕೊಂಕಣ ರೈಲ್ವೆಯಲ್ಲಿ ವರದಿಯಾಗಿದೆ. ರೈ

22 Nov 2025 10:30 pm
22 Nov 2025 10:22 pm
ಹಿರಿಯಡ್ಕ | ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಹಿರಿಯಡ್ಕ, ನ.22: ಮರದಿಂದ ಅಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪೆರ್ಣಂಕಿಲ ಎಂಬಲ್ಲಿ ನಡೆದಿದೆ. ಮೃತರನ್ನು ಪೆರ್ಣಂಕಿಲ ಗ್ರಾಮದ ಸದಾನಂದ ನಾಯಕ್(61) ಎಂದು ಗುರುತಿಸಲಾಗಿದೆ. ಇವರು ನ.19ರಂದು ತ

22 Nov 2025 10:21 pm
ಮಲ್ಪೆ | ಬೋಟಿನಿಂದ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಮಲ್ಪೆ, ನ.22: ಮಲ್ಪೆ ದಕ್ಕೆಯಲ್ಲಿ ಬೋಟಿನಿಂದ ಮೀನು ಖಾಲಿ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ನ.21ರಂದು ಬೆಳಗ್ಗೆ ನಡೆದಿದೆ. ಮೃತರನ್ನು ಮಲ್ಪೆಯ ರವಿ ಟಿ.ಸಾಲ್ಯಾನ್(51) ಎಂದು ಗುರುತಿಸಲಾಗಿದ

22 Nov 2025 10:17 pm
ಮಣಿಪಾಲ | ಫ್ಲ್ಯಾಟ್‌ನಲ್ಲಿ ಗಾಂಜಾ ಮಾರಾಟ : ಇಬ್ಬರು ವಿದ್ಯಾರ್ಥಿಗಳ ಬಂಧನ

ಮಣಿಪಾಲ, ನ.22: ಎರಡು ಅಪಾರ್ಟ್ಮೆಂಟ್ ಗಳಿಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು, ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಗುಜರಾತ್ ಮೂಲದ ಕುಶ್ ಕೆಯುಶ್ ಪಟೇಲ್(20) ಹಾಗೂ ಉತ್ತರ ಪ್ರದೇಶ ಮೂಲದ ದೇವ

22 Nov 2025 10:14 pm
ಅಲ್-ಫಲಾಹ್ ಗ್ರೂಪ್ ಅಧ್ಯಕ್ಷರಿಗೆ ಸಂಬಂಧಿಸಿದ ಕಟ್ಟಡದ ನೆಲಸಮಕ್ಕೆ ಮಧ್ಯಪ್ರದೇಶ ಹೈಕೋರ್ಟ್ ತಡೆ

ಭೋಪಾಲ,ನ.22: ಅಲ್-ಫಲಾಹ್ ಗ್ರೂಪ್‌ ನ ಅಧ್ಯಕ್ಷ ಜವಾದ್ ಸಿದ್ದೀಕಿ ಅವರಿಗೆ ಸಂಬಂಧಿಸಿದ ಮಹುದಲ್ಲಿಯ ಮನೆಯ ನೆಲಸಮಕ್ಕೆ ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು 15 ದಿನಗಳ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ನ.10ರಂದು ದಿಲ್ಲಿಯ ಕೆಂಪು ಕೋಟ

22 Nov 2025 10:08 pm
ಬಾಕಿ ಇರುವ 90,000 ಪ್ರಕರಣಗಳ ಸಂಖ್ಯೆಯನ್ನು ತಗ್ಗಿಸುವುದು ನನ್ನ ಪ್ರಥಮ ಆದ್ಯತೆ: ನಿಯೋಜಿತ ಸಿಜೆಐ ಸೂರ್ಯಕಾಂತ್

ಹೊಸದಿಲ್ಲಿ: ಮುಖ್ಯ ನ್ಯಾಯಮೂರ್ತಿ ಅವಧಿಯಲ್ಲಿ ನನ್ನೆದುರಿರುವ ಅತಿ ದೊಡ್ಡ ಸವಾಲೆಂದರೆ, ಬಾಕಿ ಇರುವ 90,000 ಪ್ರಕರಣಗಳ ಸಂಖ್ಯೆಯನ್ನು ನಿಭಾಯಿಸಲು ಸಾಧ್ಯವಿರುವ ಹಂತಕ್ಕೆ ತರುವುದಾಗಿದೆ ಎಂದು ಶನಿವಾರ ನಿಯೋಜಿತ ಮುಖ್ಯ ನ್ಯಾಯಮೂರ

22 Nov 2025 10:08 pm
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಿನ್ನೆಲೆ: ಜನ್ ಸೂರಜ್ ಪಕ್ಷದ ಎಲ್ಲ ಸಂಘಟನಾತ್ಮಕ ಘಟಕಗಳನ್ನು ವಿಸರ್ಜಿಸಿದ ಪ್ರಶಾಂತ್ ಕಿಶೋರ್

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ಬೆನ್ನಿಗೇ, ಶನಿವಾರ ಪಂಚಾಯತಿ ಹಂತದಿಂದ ರಾಜ್ಯ ಮಟ್ಟದವರೆಗಿನ ಜನ್ ಸೂರತ್ ಪಕ್ಷದ ಸಂಘಟನಾತ್ಮಕ ಘಟಕಗಳನ್ನು ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ವಿಸರ್ಜ

22 Nov 2025 10:05 pm
ಕೋಟೆಕಾರು | ಸರಕಾರಿ ಜಮೀನು ಅತಿಕ್ರಮಿಸಿ ಟೆಂಟ್ ಹಾಕಲು ಯತ್ನ

ತಂತಿ ತೆರವುಗೊಳಿಸಿ ಎಚ್ಚರಿಕೆ ಫಲಕ ಅಳವಡಿಸಿದ ಅಧಿಕಾರಿಗಳು

22 Nov 2025 10:05 pm
ಶ್ರೀರಾಮನ ಕುರಿತ ಹೇಳಿಕೆ | ಡಿ. 18ರಂದು ಹಾಜರಾಗಲು ರಾಹುಲ್ ಗಾಂಧಿಗೆ ವಾರಣಾಸಿ ನ್ಯಾಯಾಲಯ ಸೂಚನೆ

ಲಕ್ನೊ, ನ. 22: ಶ್ರೀರಾಮನ ಬಗ್ಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಡಿಸೆಂಬರ್ 18ರಂದು ಹಾಜರಾಗುವಂತೆ ವಾರಣಾಸಿ ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶುಕ್ರವಾರ ಸೂಚಿಸಿದೆ. ಈ ಪ್ರಕರಣವನ್ನು ವಿಶೇಷ ನ

22 Nov 2025 10:02 pm
ವೆನೆಝುವೆಲಾದ ನೊಬೆಲ್ ಪ್ರಶಸ್ತಿ |ವಿಜೇತೆ ಪ್ರಶಸ್ತಿ ಸ್ವೀಕರಿಸಲು ದೇಶವನ್ನು ತೊರೆದರೆ ದೇಶಭ್ರಷ್ಟರೆಂದು ಘೋಷಣೆ: ಸರಕಾರ

ಕ್ಯಾರಕಾಸ್, ನ.22: ನೊಬೆಲ್ ಶಾಂತಿ ಪ್ರಶಸ್ತಿ ಪಡೆದಿರುವ ವೆನೆಝುವೆಲಾದ ವಿಪಕ್ಷ ನಾಯಕಿ ಮರಿಯಾ ಕೊರಿನಾ ಮಚಾದೊ ಅಡಗುದಾಣದಿಂದ ಹೊರಬಂದು ಪ್ರಶಸ್ತಿ ಸ್ವೀಕರಿಸಲು ನಾರ್ವೆಗೆ ತೆರಳಿದರೆ ಅವರನ್ನು ದೇಶಭ್ರಷ್ಟರೆಂದು ಪರಿಗಣಿಸುವು

22 Nov 2025 10:01 pm
ಮಂಗಳೂರು | ನ.23 ರಂದು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ಮಂಗಳೂರಿನಲ್ಲಿ ನಮೋ ಚೆಸ್ ಟೂರ್ನಮೆಂಟ್ ಆಯೋಜನೆ

ಮಂಗಳೂರು, ನ.22: ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ ‘ನಮೋ ಚೆಸ್ ಟೂರ್ನಮೆಂಟ್ ’ ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ. ಈಗಾಗಾಲೇ ಚೆಸ್

22 Nov 2025 9:59 pm
ಮಂಗಳೂರು | ಕೇಂದ್ರ ಸರಕಾರ ಜಾರಿಗೊಳಿಸಿದ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

ಮಂಗಳೂರು, ನ.22: ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿಗೊಳಿಸಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಇಂದು ದೇಶಾದ್ಯಂತ ಕಾರ್ಮಿಕರಿಂದ ಸ್ವಯಂಪ್ರೇರಿತ ಪ್ರತಿಭಟನೆ ನಡೆಸಬೇಕೆಂದು ಸಿಐಟಿಯು ಕರೆ ನೀಡಿದ

22 Nov 2025 9:55 pm
ಪಶ್ಚಿಮ ಬಂಗಾಳ: ಇನ್ನೋರ್ವ ಬಿಎಲ್‌ಒ ಆತ್ಮಹತ್ಯೆ

ಎಸ್‌ಐಆರ್‌ಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು?:ಮಮತಾ

22 Nov 2025 9:54 pm
ನೀವು ಮತ ನೀಡದಿದ್ದರೆ, ನಾನು ನಿಮ್ಮ ನಗರಕ್ಕೆ ಹಣ ನೀಡಲಾರೆ: ಮತದಾರರಿಗೆ ಅಜಿತ್ ಪವಾರ್ ಬಹಿರಂಗ ಬೆದರಿಕೆ

ಪುಣೆ, ನ. 22: ತನ್ನ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ಮಾಲೇಗಾಂವ್‌ಗೆ ಸಾಕಷ್ಟು ಹಣ ನೀಡುತ್ತೇನೆ. ಮತ ನೀಡದೇ ಇದ್ದರೆ ಹಣ ನೀಡುವುದಿಲ್ಲ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಜಿಲ್ಲೆಯ ಮಾಲೆಗಾಂವ್ ಮತದಾರ

22 Nov 2025 9:52 pm
ಉಡುಪಿ | ನ.23ರಿಂದ ರಂಗಭೂಮಿ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆ

ಉಡುಪಿ, ನ.22: ರಾಜ್ಯದ ಪ್ರತಿಷ್ಠಿತ ನಾಟಕ ಸಂಸ್ಥೆಗಳಲ್ಲಿ ಒಂದಾಗಿರುವ ರಂಗಭೂಮಿ ಉಡುಪಿ ವತಿಯಿಂದ 46ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನ.23ರಿಂದ ಡಿ.4ರ ವರೆಗೆ ನಡೆಯಲಿದೆ ಎಂದು ಸಂಸ್ಥೆಯ

22 Nov 2025 9:51 pm
ಭರತ್ ಕುಮ್ಡೇಲ್ ವಿರುದ್ಧದ ಕೋಕಾ ಪ್ರಕರಣ: ಚಾರ್ಜ್‌ಶೀಟ್ ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್

ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಳೆದ ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ 14 ಆರೋಪಿಗಳ ವಿರುದ್ಧದ ಕೋಕಾ (ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಪ್ರಕರಣದ ತನಿಖೆಗೆ ಕಾಲಾವಕಾಶ ವಿ

22 Nov 2025 9:46 pm
ನ.24-26: ಉಡುಪಿಯಲ್ಲಿ 45ನೇ ಮಂಗಳೂರು ವಿವಿ ಅಥ್ಲೆಟಿಕ್ ಕ್ರೀಡಾಕೂಟ

ಉಡುಪಿ, ನ.22 : 45ನೇ ಮಂಗಳೂರು ವಿವಿ ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ ಚಾಂಪಿಯನ್‌ ಶಿಪ್‌ 2025-26 ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಉಡುಪಿಯ ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾ

22 Nov 2025 9:46 pm
100 ವರ್ಷಗಳ ನಂತರ ಎರಡೇ ದಿನದಲ್ಲಿ ಅಂತ್ಯಗೊಂಡ ಪಂದ್ಯ

ಪರ್ತ್, ನ.22: ಮೊದಲ ಆ್ಯಶಸ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವು ಎರಡು ದಿನದೊಳಗೆ ಇಂಗ್ಲೆಂಡ್ ತಂಡವನ್ನು 8 ವಿಕೆಟ್‌ ಗಳ ಅಂತರದಿಂದ ಮಣಿಸಿದೆ.100ಕ್ಕೂ ಅಧಿಕ ವರ್ಷಗಳ ನಂತರ ಆ್ಯಶಸ್ ಪಂದ್ಯವು ಬೇಗನೆ ಕೊನೆಗೊಂಡಿದೆ. 1921ರಲ್ಲಿ ನ

22 Nov 2025 9:42 pm
ಕುಲದೀಪ್ ಯಾದವ್ ಕೈಚಳಕ | ದ್ವಿತೀಯ ಟೆಸ್ಟ್: ದಕ್ಷಿಣ ಆಫ್ರಿಕಾ 247/6

ಗುವಾಹಟಿ, ನ.22: ಸ್ಪಿನ್ನರ್ ಕುಲದೀಪ್ ಯಾದವ್(3-48)ಅವರ ಕೈಚಳಕದ ನೆರವಿನಿಂದ ಟೀಮ್ ಇಂಡಿಯಾ ಶನಿವಾರ ಆರಂಭವಾದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವನ್ನು 6 ವಿಕೆಟ್‌ ಗಳ ನಷ್ಟಕ್ಕೆ 247 ರನ

22 Nov 2025 9:35 pm
ದ್ವಿತೀಯ ಟೆಸ್ಟ್ | ಅನಪೇಕ್ಷಿತ ದಾಖಲೆ ನಿರ್ಮಿಸಿದ ದಕ್ಷಿಣ ಆಫ್ರಿಕಾ ಬ್ಯಾಟರ್‌ ಗಳು

ಗುವಾಹಟಿ, ನ.22: ದಕ್ಷಿಣ ಆಫ್ರಿಕಾ ತಂಡವು ದ್ವಿತೀಯ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಅನಪೇಕ್ಷಿತ ದಾಖಲೆಯೊಂದನ್ನು ನಿರ್ಮಿಸಿದೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಗ್ರ ಸರದಿಯ ನಾಲ್ವರು ಬ್ಯಾಟರ್‌ಗಳು ಅರ್ಧಶತಕವನ್ನು ಗಳಿಸುವ

22 Nov 2025 9:30 pm
ಅತ್ಯಂತ ಹೆಚ್ಚು ಪ್ರೇಕ್ಷಕರ ಹಾಜರಾತಿಗೆ ಸಾಕ್ಷಿಯಾದ ಪರ್ತ್ ಸ್ಟೇಡಿಯಂ

ಮೆಲ್ಬರ್ನ್, ಫೆ.22: ಆಸ್ಟ್ರೇಲಿಯ ಕ್ರಿಕೆಟ್ ತಂಡ ಎರಡೇ ದಿನದಲ್ಲಿ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಗೆದ್ದುಕೊಂಡಿದ್ದು, ಪರ್ತ್ ಕ್ರೀಡಾಂಗಣವು ಟೆಸ್ಟ್ ಪಂದ್ಯದಲ್ಲಿ ಇದೇ ಮೊದಲ ಬಾರಿ ಅತ್ಯಂತ ಹೆಚ್ಚು ಪ್ರೇಕ್ಷಕರ ಹಾಜ

22 Nov 2025 9:22 pm
ಯಾದಗಿರಿ | ಸಚಿವ ಪ್ರಿಯಾಂಕ ಖರ್ಗೆ ಹುಟ್ಟು ಹಬ್ಬದ ಪ್ರಯುಕ್ತ ಅನ್ನದಾಸೋಹ

ಸುರಪುರ: ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಅನ್ನದಾಸೋಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಚಾಲ

22 Nov 2025 9:03 pm
ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಹನುಮಂತ್‌ ನಾಯಕ್‌ ಆಗ್ರಹ

ಸುರಪುರ: ಸುರಪುರ ತಾಲೂಕಿನಲ್ಲಿ ನಡೆಯುವ ಅಕ್ರಮ ಮರಳು ಗಣಿಗಾರಿಕೆಯನ್ನು ಕೂಡಲೇ ತಡೆಯುವಂತೆ ಬಿಜೆಪಿ ಮುಖಂಡ ಹನುಮಂತ್‌ ನಾಯಕ್‌ ಬಬ್ಲುಗೌಡ ಆಗ್ರಹಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹನುಮ

22 Nov 2025 8:57 pm
2019-2024ರ ಅವಧಿಯಲ್ಲಿ ಕಲಬೆರಕೆ ತುಪ್ಪದಿಂದ 20 ಕೋಟಿ ಲಾಡುಗಳು ತಯಾರಾಗಿದ್ದವು: ತಿರುಪತಿಯ ಅಧಿಕಾರಿ

ತಿರುಮನ,ನ.22: ತಿರುಪತಿ ದೇವಸ್ಥಾದಲ್ಲಿ ಕಲಬೆರಕೆ ತುಪ್ಪವನ್ನು ಬಳಸಿ ಅಂದಾಜು 20 ಕೋಟಿ ಲಾಡುಗಳನ್ನು ತಯಾರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ದೇವಸ್ಥಾನದ ಪ್ರಸಾದದಲ್ಲಿ ಕಂಡು ಬಂದಿರುವ ಕಲ್ಮಶಗಳ ಕುರಿತು

22 Nov 2025 8:48 pm
ಪೊಕ್ಸೊ ಕಾಯಿದೆಯಡಿ ಜೀವಾವಧಿ ಶಿಕ್ಷೆ ನೀಡಲು ಅವಕಾಶ : ನ್ಯಾ.ಪುರುಷೋತ್ತಮ

ಉಡುಪಿ, ನ.22: ಇತರ ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆಯನ್ನು ಪ್ರಕಟಿಸುವ ವೇಳೆ ನ್ಯಾಯಾಧೀಶರು ತಮ್ಮ ಪರಮಾಧಿಕಾರವನ್ನು ಬಳಸಲು ಅವಕಾಶವಿದೆ. ಆದರೆ ಪೋಕ್ಸೊ ಕಾಯ್ದೆಯಲ್ಲಿ ನ್ಯಾಯಧೀಶರು ಕನಿಷ್ಠ 10 ವರ್ಷ ಶಿಕ್ಷೆಯನ್ನು ನೀಡಲೇಬೇಕಾಗ

22 Nov 2025 8:44 pm
ರಾಯಚೂರು |15 ಪ್ರಮುಖ ಹಕ್ಕೊತ್ತಾಯ ಪರಿಹಾರಕ್ಕೆ ಆಗ್ರಹಿಸಿ ನ.26ರಂದು ಬೆಂಗಳೂರು ಚಲೋ : ಡಿ.ಹೆಚ್ ಪೂಜಾರ್

ಸಿಂಧನೂರು : ರಾಜ್ಯದ ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಮತ್ತು ಕಾಂಗ್ರೆಸ್ ಸರಕಾರ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಮಾತುಕೊಟ್ಟಿದ್ದ ಹದಿನೈದು ಪ್ರಮುಖ ಹಕ್ಕೊತ್ತಾಯಗಳ ಪರಿಹಾರಕ್ಕಾಗಿ ಆಗ್ರ

22 Nov 2025 8:33 pm
ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿಹಿಡಿಯಬೇಕು : ಕೆ.ವಿ.ಪ್ರಭಾಕರ್

ಮಂಗಳೂರು, ನ.22 : ಮಾಧ್ಯಮಗಳು ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಬೇಕು. ಸಮಾಜದಲ್ಲಿ ಮೌಢ್ಯವನ್ನು ಬಿತ್ತುವ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ. ಅವರು ಹಂಪನಕಟ್ಟ

22 Nov 2025 8:31 pm
ORS ಲೇಬಲ್‌ ನ ಲಘು ಪಾನೀಯಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲು ಎಫ್‌ಎಸ್‌ಎಸ್‌ಐ ಆದೇಶ

ಹೈದರಾಬಾದ್,ನ.20: ತಮ್ಮ ಬ್ರಾಂಡ್ ಅಥವಾ ಉತ್ಪನ್ನದ ಹೆಸರುಗಳಲ್ಲಿ ಓಆರ್‌ಎಸ್ ಪದವನ್ನು ಬಳಸುವ ಎಲ್ಲಾ ಪಾನೀಯಗಳ ಮಾರಾಟವನ್ನು ತಕ್ಷಣವೇ ರದ್ದುಪಡಿಸಬೇಕೆಂದು ಭಾರತೀಯ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ ( ಎಫ್‌ಎಸ್‌ಎ

22 Nov 2025 8:30 pm
ಉತ್ತರ ಪ್ರದೇಶ | ಲೋಕಸಭಾ ಚುನಾವಣೆಯಲ್ಲಿ ಎಸ್‌ಪಿ, ‘ಇಂಡಿಯಾ’ ಗೆದ್ದ ಕ್ಷೇತ್ರಗಳ 50 ಸಾವಿರಕ್ಕೂ ಅಧಿಕ ಮತದಾರರನ್ನು ಕೈಬಿಡಲು ಬಿಜೆಪಿ-ಚುನಾವಣಾ ಆಯೋಗ ಸಂಚು: ಅಖಿಲೇಶ್ ಗಂಭೀರ ಆರೋಪ

ಲಕ್ನೋ,ನ.22: ಉತ್ತರಪ್ರದೇಶದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತನ್ನ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟವು ಬಲವಾದ ಸಾಧನೆ ಮಾಡಿದ್ದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಿಂದ 50 ಸಾವಿರ ಮತದಾರರನ್ನು ಮತದಾರಪಟ್ಟಿಯಿಂದ ತೆಗೆದುಹಾಕ

22 Nov 2025 8:30 pm
ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಮಾತುಕತೆಗೆ ಐವರು ಸದಸ್ಯರ ಸಮಿತಿ ರೂಪಿಸಿದ ಕಾಂಗ್ರೆಸ್

ಹೊಸದಿಲ್ಲಿ, ನ. 22: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಡಿಎಂಕೆಯೊಂದಿಗೆ ಸ್ಥಾನ ಹಂಚಿಕೆ ಕುರಿತು ಮಾತುಕತೆ ನಡೆಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಐವರು ಸದಸ್ಯ

22 Nov 2025 8:29 pm
ಗುಜರಾತ್: ಎಸ್‌ಐಆರ್ ಕೆಲಸದ ಒತ್ತಡ ಬಿಎಲ್‌ಒ ಸಹಾಯಕಿ ಕುಸಿದು ಬಿದ್ದು ಮೃತ್ಯು

ಅಹ್ಮದಾಬಾದ್, ನ. 22: ಗುಜರಾತ್‌ನ ವಡೋದರಾದ ಶಾಲೆಯೊಂದರಲ್ಲಿ ಶನಿವಾರ ಕರ್ತವ್ಯ ನಿರತರಾಗಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ)ಯ ಸಹಾಯಕಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರ ಸಾವು ಸಿಬ್ಬಂದಿಯ ಮೇಲೆ ಎಸ್‌ಐ

22 Nov 2025 8:28 pm
ಮಹಾರಾಷ್ಟ್ರ | ವಿಪಕ್ಷ ಮೈತ್ರಿಕೂಟದಲ್ಲಿ ಬಿಕ್ಕಟ್ಟು: ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸಂಸ್ಕೃತಿಯನ್ನು ವ್ಯಂಗ್ಯವಾಡಿದ ಉದ್ಧವ್ ಸೇನಾ ಬಣ

ಮುಂಬೈ: ಮಹಾರಾಷ್ಟ್ರದ ವಿಪಕ್ಷಗಳ ಮೈತ್ರಿಕೂಟದಲ್ಲಿ ಬಿಕ್ಕಟ್ಟು ತಲೆದೋರಿದ್ದು, “ಶಿವಸೇನೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ನಡುವಿನ ಮೈತ್ರಿಯ ಬಗ್ಗೆ ಕಾಂಗ್ರೆಸ್ ಅಭಿಪ್ರಾಯವೇನು ಎಂಬುದು ನಮಗೆ ಮುಖ್ಯವಲ್ಲ” ಎಂದು ಶ

22 Nov 2025 8:28 pm
ಮೂಡುಬಿದಿರೆ | ಯೆನೆಪೋಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಮೂಡುಬಿದಿರೆ: ಕ್ರೀಡೆಯು ನಮಗೆ ಸಮಯದ ನಿರ್ವಹಣೆಯನ್ನು, ಸರಿಯಾದ ವೇಳೆಯಲ್ಲಿ ಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳುವಂತಹ ಅನೇಕ ಬದುಕಿನ ಅವಕಾಶಗಳನ್ನು ನೀಡುತ್ತದೆ ಎಂದು ಕಬಡ್ಡಿ ರಾಷ್ಟ್ರೀಯ ಆಟಗಾರ್ತಿ ದೀಕ್ಷಾ ಕುಮಾರಿ ಹೇಳಿದ

22 Nov 2025 8:19 pm
ಉಡುಪಿ | ಮಕ್ಕಳ ಹಬ್ಬ ಕಾರ್ಯಕ್ರಮ

ಉಡುಪಿ, ನ.22: ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಮುಂಬಯಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ದೊಡ್ಡಣಗುಡ್ಡೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಮತ್ತು ಆಟಿಸಂ ಸೊಸೈಟಿ ಆಫ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಮಕ್ಕಳ ಹಬ್ಬ

22 Nov 2025 8:13 pm
ಉಡುಪಿ | ನ.23ರಂದು ʼರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳುʼ ಕುರಿತು ವಿಚಾರ ಸಂಕಿರಣ

ಉಡುಪಿ, ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ನ.23ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀ

22 Nov 2025 8:07 pm
ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವಿಳಂಬ

4ಕೋಟಿ ರೂ. ಕಾಮಗಾರಿಗೆ ಟೆಂಡರ್ : 33ಕೋಟಿ ರೂ. ಗೆ ಪ್ರಸ್ತಾಪ

22 Nov 2025 8:04 pm
ಪೆರ್ನೆ ಎಲ್‌ಪಿಜಿ ಟ್ಯಾಂಕರ್ ದುರಂತ ಪ್ರಕರಣ: ಮೃತ ಕುಟುಂಬದವರ ಪರಿಹಾರ ಮೊತ್ತ ಕಡಿತಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2013ರಲ್ಲಿ ಸಂಭವಿಸಿದ್ದ ಎಲ್‌ಪಿಜಿ ಟ್ಯಾಂಕರ್‌ ದುರಂತದಲ್ಲಿ ಮೃತಪಟ್ಟಿದ್ದ 13 ಮಂದಿಯ ಕುಟುಂಬಗಳಿಗೆ ಸರ್ಕಾರ ಹೆಚ್ಚುವರಿ ಪರಿಹಾರ ಪ್ರಕಟಿಸಿರುವುದರಿಂದ, ಆ ಮೊತ್ತವನ್ನು ವಿಮಾ ಪರಿಹಾ

22 Nov 2025 8:00 pm