SENSEX
NIFTY
GOLD
USD/INR

Weather

23    C
...
ಕೆಎಸ್ಸಾರ್ಟಿಸಿಗೆ ʼಕೇರಳ ಲೀಡರ್‌ ಶಿಪ್ ಪ್ರಶಸ್ತಿʼ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಸಾರ್ಟಿಸಿ)ಗೆ ಪ್ರತಿಷ್ಠಿತ ವಲ್ರ್ಡ್ ಎಚ್‍ಆರ್‍ಡಿ ಕಾಂಗ್ರೆಸ್ ಅವಾರ್ಡ್‍ನ, ಉತ್ತಮ ತರಬೇತಿ ಮತ್ತು ಸಂಘಟನಾ ಅಭಿವೃದ್ಧಿ ವರ್ಗದಲ್ಲಿ ಕೇರಳ ಲೀಡರ್ ಶಿಪ್ ಪ್ರಶಸ್ತಿ

2 Apr 2026 1:33 am
ಮೋದಿ ಸರಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಮೋದಿ ಸರಕಾರವು ಕರ್ನಾಟಕಕ್ಕೆ ಮಾಡುತ್ತಿರುವುದು ಅನ್ಯಾಯ ಮಾತ್ರವಲ್ಲ, ನಿಷ್ಕರುಣೆಯ ಕ್ರೌರ್ಯ. ಕರ್ನಾಟಕಕ್ಕೆ ಬಾಂಗ್ಲಾದೇಶ, ಅಫ್ಘಾನಿಸ್ತಾನಗಳಿಗೆ ತೋರಿದಷ್ಟು ಕಾಳಜಿಯನ್ನೂ ತೋರುತ್ತಿಲ್ಲ, ಆ ದೇಶಗಳಿಗೆ ಅನುದಾನ

2 Apr 2026 1:29 am
‘ಕ್ಯಾನ್ಸರ್ ಪೀಡಿತರಿಗೆ ಮನೆಯಲ್ಲಿಯೇ ಆರೈಕೆ’ | ಅನಿಮೇಷನ್ ವಿಡಿಯೋ ಲೋಕಾರ್ಪಣೆ ಮಾಡಿದ ದಿನೇಶ್ ಗುಂಡೂರಾವ್

ಬೆಂಗಳೂರು : ಕರುಣಾಶ್ರಯ ಸಂಸ್ಥೆಯು ಕ್ಯಾನ್ಸರ್ ಪೀಡಿತರಿಗೆ ಮನೆಯಲ್ಲಿಯೇ ಉಪಶಮನ ಆರೈಕೆ ನೀಡುವ ಕುರಿತಾಗಿ ಕನ್ನಡದಲ್ಲಿ ಅನಿಮೇಷನ್ ವಿಡಿಯೋಗಳ ಸರಣಿಗಳನ್ನು ನಿರ್ಮಿಸಿದ್ದು, ರಾಜ್ಯದಲ್ಲಿ ಗೃಹ ಆಧಾರಿತ ಉಪಶಮನ ಆರೈಕೆಗೆ ಒತ್ತ

2 Apr 2026 1:23 am
ಕೇರಳ, ತಮಿಳುನಾಡು, ಪುದುಚೇರಿ ಚುನಾವಣೆ; ಮತದಾರರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು : ನೆರೆಯ ಕೇರಳ, ತಮಿಳುನಾಡು ಮತ್ತು ಪುದುಚೇರಿ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇಲ್ಕಂಡ ರಾಜ್ಯಗಳ ನೋಂದಾಯಿತ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅನುಕೂಲವಾ

2 Apr 2026 1:19 am
ಡಾ.ಶ್ರೀ ಶಿವಕುಮಾರ ಸ್ವಾಮೀಜಿ 119ನೇ ಜನ್ಮಜಯಂತಿ, ಗುರುವಂದನಾ ಕಾರ್ಯಕ್ರಮ

ತುಮಕೂರು : ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಭೌತಿಕವಾಗಿ ನಮ್ಮ ನಡುವೆ ಇಲ್ಲವಾದರೂ ಅವರ ಮಾಡಿದ ಸಮಾಜ ಸೇವೆ, ಇನ್ನೂ ನೂರು ವರ್ಷಗಳೂ ಕಳೆದರೂ ಸಮಾಜವನ್ನು ಪೊರೆಯುತ್ತಲೇ ಇರುತ್ತದೆ ಎಂದು ರಾಷ್ಟ್ರಪತಿಗಳಾದ ದ

2 Apr 2026 1:15 am
Shivamogga | ಹತ್ಯೆಯಾಗಿದ್ದ ಬಾಲಕ ಸಂಕೇತ್‌ನ ಸಮಾಧಿಗೆ ಹಾನಿ

ಶಿವಮೊಗ್ಗ : ಗಲಾಟೆ ಬಿಡಿಸಲು ಹೋಗಿ ಕೊಲೆಯಾಗಿದ್ದ ಶಾಲಾ ಬಾಲಕ ಸಂಕೇತ್‌ನ ಸಮಾಧಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಕಳೆದ ಫೆಬ್ರವರಿ 24ರಂದು ಊರಗಡೂರಿನ ಎಸೆಸೆಲ್ಸಿ ವಿದ್ಯಾರ್ಥಿ ಸಂಕೇತ್ ಹತ್ಯೆಯಾಗಿತ್

2 Apr 2026 1:09 am
Australia | ಕೇಂದ್ರೀಯ ಗುತ್ತಿಗೆ ಪಟ್ಟಿಯಿಂದ ಮ್ಯಾಕ್ಸ್‌ವೆಲ್ ಔಟ್‌

Photo Credit : PTI ಮೆಲ್ಬರ್ನ್, ಎ.1: ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ತೀವ್ರ ಹಿನ್ನಡೆ ಅನುಭವಿಸಿದ್ದು, 2026-27ರ ಋತುವಿಗಾಗಿ ಕ್ರಿಕೆಟ್ ಆಸ್ಟ್ರೇಲಿಯ ಪ್ರಕಟಿಸಿರುವ ರಾಷ್ಟ್ರೀಯ ಗುತ್ತಿಗೆ ಆಟಗಾರರ ಪಟ್ಟಿಯಿಂದ ಕೈಬಿಡಲ್ಪಟ್

2 Apr 2026 12:41 am
ಹಾಂಕಾಂಗ್ ವಿರುದ್ದ 2-1 ಅಂತರದ ಗೆಲುವು | FIFA ರ‍್ಯಾಂಕಿಂಗ್ ನಲ್ಲಿ 5 ಸ್ಥಾನ ಮೇಲಕ್ಕೇರಿದ ಭಾರತ

ಚೆನ್ನೈ, ಎ.1: ಹಾಂಕಾಂಗ್, ಚೀನಾ ತಂಡದ ವಿರುದ್ಧ 2027ರ ಎಎಫ್‌ಸಿ ಏಶ್ಯಕಪ್ ಕ್ವಾಲಿಫೈಯರ್ಸ್‌ನ ತನ್ನ ಕೊನೆಯ ಪಂದ್ಯದಲ್ಲಿ 2-1 ಗೋಲುಗಳ ಅಂತರದಿಂದ ಜಯ ದಾಖಲಿಸಿದ ನಂತರ ಭಾರತದ ಫುಟ್ಬಾಲ್ ತಂಡವು ಬುಧವಾರ ಬಿಡುಗಡೆಯಾದ FIFA ರ‍್ಯಾಂಕಿಂಗ್‌

2 Apr 2026 12:35 am
IPL 2026 | ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ

ನ್ಯೂ ಚಂಡೀಗಢ, ಎ. 1: ಗುಜರಾತ್ ಟೈಟಾನ್ಸ್ ವಿರುದ್ಧದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿರುವುದಕ್ಕಾಗಿ ಅದರ ನಾಯಕ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ರೂ. ದಂಡ ವಿ

2 Apr 2026 12:26 am
2 Apr 2026 12:21 am
ವಿಜಯನಗರ | ತುಂಗಭದ್ರಾ ಜಲಾಶಯದಲ್ಲಿ ಅತಿಕ್ರಮಣಕ್ಕೆ ಕಠಿಣ ಎಚ್ಚರಿಕೆ : ಡ್ಯಾಂ ಕಾರ್ಯದರ್ಶಿ ಓ.ಆರ್.ವಿ.ರೆಡ್ಡಿ

ವಿಜಯನಗರ (ಹೊಸಪೇಟೆ) : ತುಂಗಭದ್ರಾ ಜಲಾಶಯದ ವ್ಯಾಪ್ತಿಗೆ ಒಳಪಡುವ ನೂರಾರು ಎಕರೆ ಪ್ರದೇಶವು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳ ಜಂಟಿ ಆಸ್ತಿಯಾಗಿದ್ದು, ಇಲ್ಲಿ ನಡೆಯುತ್ತಿರುವ ಯಾವುದೇ ಅನಧಿಕೃತ ಅತಿಕ್ರಮಣಗಳ

2 Apr 2026 12:19 am
IPL 2026 | ಸಮೀರ್ ರಿಝ್ವಿ ಅರ್ಧಶತಕ, ಡೆಲ್ಲಿಗೆ ಗೆಲುವು

ಲುಂಗಿ ಗಿಡಿ, ನಟರಾಜನ್‌ ಗೆ ತಲಾ ಮೂರು ವಿಕೆಟ್ ಲಕ್ನೊ, ಎ.1: ವೇಗದ ಬೌಲರ್‌ ಗಳಾದ ಲುಂಗಿ ಗಿಡಿ (3-27) ಹಾಗೂ ಟಿ. ನಟರಾಜನ್ (3-29) ಅವರ ಮಾರಕ ಬೌಲಿಂಗ್ ಮತ್ತು ಸಮೀರ್ ರಿಝ್ವಿ ಅವರ ಅರ್ಧಶತಕ (ಔಟಾಗದೆ 70 ರನ್, 47 ಎಸೆತ, 5 ಬೌಂಡರಿ, 4 ಸಿಕ್ಸರ್) ನೆರವಿ

2 Apr 2026 12:15 am
ಅಮರಾವತಿ ಆಂಧ್ರಪ್ರದೇಶದ ರಾಜಧಾನಿ: ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ಹೊಸದಿಲ್ಲಿ, ಎ.1: ಲೋಕಸಭೆಯು ಬುಧವಾರ ಆಂಧ್ರಪ್ರದೇಶ ಪುನರ್‌ರಚನೆ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸುವ ಮೂಲಕ ಅಮರಾವತಿಯನ್ನು ಆಂಧ್ರಪ್ರದೇಶದ ಏಕೈಕ ಹಾಗೂ ಶಾಶ್ವತ ರಾಜಧಾನಿಯಾಗಿ ಮಾನ್ಯತೆ ನೀಡಿದೆ. ಆಂಧ್ರಪ್ರದೇಶದ ಆಡಳಿತ

2 Apr 2026 12:11 am
ಅತ್ಯಾಚಾರ ಆರೋಪ | ಇನ್‌ಸ್ಪೆಕ್ಟರ್ ಸಂದೇಶ್ ಬಂಧನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು : ಅತ್ಯಾಚಾರ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ (ಸದ್ಯ ಅಮಾನತುಗೊಂಡಿರುವ) ಪಿ.ಜಿ. ಸಂದೇಶ್ ಬಂಧನಕ್ಕೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ವೇಣೂರು ಪೊಲೀಸ್ ಠಾಣೆಯಲ್ಲ

2 Apr 2026 12:11 am
ವಿಜಯನಗರ | ಜನಗಣತಿ ಕಾರ್ಯ ನಿಖರವಾಗಿ ನೆರವೇರಿಸಿ : ಡಿಸಿ ಕವಿತಾ ಮನ್ನಿಕೇರಿ ಸೂಚನೆ

ವಿಜಯನಗರ (ಹೊಸಪೇಟೆ) : ಮುಂಬರುವ ಜನಗಣತಿ ಕಾರ್ಯವನ್ನು ನಿಖರ ಹಾಗೂ ಸ್ಪಷ್ಟ ಮಾಹಿತಿಯೊಂದಿಗೆ ವ್ಯವಸ್ಥಿತವಾಗಿ ದತ್ತಾಂಶ ಸಂಗ್ರಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

2 Apr 2026 12:02 am
ಹಾರ್ಮುಝ್‌ ಟೋಲ್ ಯೋಜನೆಗೆ ಇರಾನ್ ಸಂಸದೀಯ ಆಯೋಗ ಅನುಮೋದನೆ

ಟೆಹ್ರಾನ್, ಎ.1: ಹಾರ್ಮುಝ್‌ ಜಲಸಂಧಿಯ ಮೂಲಕ ಸಾಗುವ ಹಡಗುಗಳ ಮೇಲೆ ಸುಂಕವನ್ನು ವಿಧಿಸುವ ಯೋಜನೆಯನ್ನು ಸಂಸದೀಯ ಆಯೋಗ ಅನುಮೋದಿಸಿದೆ ಎಂದು ಇರಾನ್‍ ನ ಸರ್ಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ವರದಿ ಮಾಡಿದೆ. ಯೋಜನೆಯು ಹಣಕಾಸು ವ್ಯವಸ

1 Apr 2026 11:59 pm
Devanahalli | ಅಭಯ ಆಂಜನೇಯಸ್ವಾಮಿ ದೇವಾಲಯದ ಮಾಲಕತ್ವ ತಕರಾರು : ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ: ಪೊಲೀಸರಿಂದ ಲಾಠಿಚಾರ್ಜ್

ದೇವನಹಳ್ಳಿ : ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯರಸ್ತೆಯಲ್ಲಿರುವ, ಅಭಯ ಆಂಜನೇಯಸ್ವಾಮಿ ದೇವಾಲಯದ ಮಾಲಕತ್ವದ ವಿಚಾರದ ಕುರಿತು, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಹಂತದ

1 Apr 2026 11:55 pm
Turkey | ಬೆನ್ನಟ್ಟಿದ ಕಾವಲು ಪಡೆ; ವಲಸಿಗರಿದ್ದ ದೋಣಿ ಮುಳುಗಿ 18 ಮಂದಿ ಮೃತ್ಯು

ಅಂಕಾರ, ಎ.1: ವಲಸಿಗರನ್ನು ಹೊತ್ತೊಯ್ಯುತ್ತಿದ್ದ ರಬ್ಬರ್ ದೋಣಿ ಬುಧವಾರ ತುರ್ಕಿಯೆ ಬಳಿ ಏಜಿಯನ್ ಸಮುದ್ರದಲ್ಲಿ ಮುಳುಗಿ ಕನಿಷ್ಠ 18 ವಲಸಿಗರು ಸಾವನ್ನಪ್ಪಿದ್ದಾರೆ. ಇತರ 21 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್

1 Apr 2026 11:54 pm
Ballari | ಸಂಭ್ರಮದಿಂದ ಭಗವಾನ್ ಮಹಾವೀರರ ಜಯಂತಿ ಆಚರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಶತಮಾನೋತ್ಸವ ಶಾಲೆಯಲ್ಲಿ ಜೈನ ಸಮಾಜದ ತೀರ್ಥಂಕರರಾದ ಭಗವಾನ್ ಮಹಾವೀರ ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಶಿಕ್ಷಕ ರವಿಕುಮಾರ ಮಾತನಾ

1 Apr 2026 11:49 pm
ಕೈಚೀಲ ಖರೀದಿ-ಸರಬರಾಜಿನಲ್ಲಿ ಅಕ್ರಮ ಆರೋಪ; ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್: ಹೈಕೋರ್ಟ್

ಬೆಂಗಳೂರು : ಪರಿಸರ ಸ್ನೇಹಿ, ಬಟ್ಟೆಯ ಕೈಚೀಲಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ.ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ

1 Apr 2026 11:46 pm
ಕಂಪ್ಲಿಯಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿ ಸಂಭ್ರಮ

ಬಳ್ಳಾರಿ / ಕಂಪ್ಲಿ : ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನ ಮುಂಭಾಗದಲ್ಲಿ ಶ್ರೀ ಪೇಟೆ ಬಸವೇಶ್ವರ ದೇವಸ್ಥಾನ ಸಮಿತಿ ಹಾಗೂ ದಿವಂಗತ ಸಜ್ಜನ್ ವೀರಭದ್ರಪ್ಪ ಕುಟುಂಬದ ನೇತೃತ್ವದಲ್ಲಿ ಪರಮಪೂಜ್ಯ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ಪ

1 Apr 2026 11:43 pm
Belagavi | ಗಾಳಿ-ಮಳೆಗೆ ಕುಸಿದ ತೆಂಗಿನಮರ : ತಾಯಿ-ಪುತ್ರನಿಗೆ ಗಾಯ

ಬೆಳಗಾವಿ : ತಾಲೂಕಿನ ಅನಿಗೋಳ ಗ್ರಾಮದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಯ ಪರಿಣಾಮ ತೆಂಗಿನಮರ ಮನೆಯ ಮೇಲ್ಛಾವಣಿಗೆ ಕುಸಿದು ತಾಯಿ- ಪುತ್ರ ಗಾಯಗೊಂಡ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ನೀಲವ್ವ ರುದ್ರಪ್ಪ ಯಲ್ಲಯ್ಯನವ

1 Apr 2026 11:39 pm
ಕಲಬುರಗಿ | 15 ಸಾವಿರ ರೂ. ಲಂಚ ಪಡೆದಿದ್ದ ನಿವೃತ್ತ ತಾ.ಪಂ ಇಒ, ಎಸ್‌ಡಿಎಗೆ 4 ವರ್ಷ ಜೈಲು

ಕಲಬುರಗಿ : ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಿಬ್ಬಂದಿಗೆ ಜಿಲ್ಲಾ ನ್ಯಾಯಾಲಯ ತಲಾ 4 ವರ್ಷ ಜೈಲು ಶಿ

1 Apr 2026 11:34 pm
NATOದಿಂದ ಹೊರಬರುವುದನ್ನು ಪರಿಗಣಿಸುತ್ತಿದ್ದೇವೆ: ಟ್ರಂಪ್

ವಾಶಿಂಗ್ಟನ್, ಎ.1: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಬೆಂಬಲಿಸಲು ನಿರಾಕರಿಸಿರುವ ಹಿನ್ನೆಲೆಯಲ್ಲಿ NATOದಿಂದ ಹೊರಬರುವುದನ್ನು ಬಲವಾಗಿ ಪರಿಗಣಿಸುತ್ತಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ

1 Apr 2026 11:29 pm
ಸುರಪುರ | ಮೌಲೀಕರಣ ಕಾಯಿದೆ ವಿರೋಧಿಸಿ ನಿವೃತ್ತ ನೌಕರರ ಪ್ರತಿಭಟನೆ

ಸುರಪುರ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೌಲೀಕರಣ ಕಾಯ್ದೆಯನ್ನು ವಿರೋಧಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮುಖಂಡರು ಕಪ್ಪು ಪಟ್ಟಿ ಧರಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್

1 Apr 2026 11:25 pm
Kerala | ಮಾದಕದ್ರವ್ಯ ವಿರೋಧಿ ಕಾಯ್ದೆಯಡಿ ಕೇರಳದಲ್ಲಿ ಗರಿಷ್ಠ ಪ್ರಕರಣ ದಾಖಲು: ಕೇಂದ್ರ

ಹೊಸದಿಲ್ಲಿ, ಎ.1: 2023ರಲ್ಲಿ ಮಾದಕದ್ರವ್ಯ ಹಾಗೂ ಚಿತ್ತಭ್ರಾಮಕ ಪದಾರ್ಥಗಳ (NDPS) ಕಾಯ್ದೆಯಡಿ ಕೇರಳದಲ್ಲಿ 30,697 ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲೇ ಗರಿಷ್ಠವಾಗಿದೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ 2,232 ಪ್ರಕರಣಗಳೊಂದಿಗೆ ಜಮ್ಮು ಮತ

1 Apr 2026 11:25 pm
ಇರಾನ್ ಇನ್ನು ಮುಂದೆ ಇಸ್ರೇಲ್‌ ಗೆ ಅಸ್ತಿತ್ವದ ಬೆದರಿಕೆ ಇಲ್ಲ: ನೆತನ್ಯಾಹು

ಟೆಲ್ ಅವೀವ್, ಎ.1: ಇರಾನ್‌ ನೊಂದಿಗಿನ ಸಂಘರ್ಷದಲ್ಲಿ ಮಹತ್ವದ ಸಾಧನೆ ಸಾಧಿಸಲಾಗಿದೆ ಮತ್ತು ಇರಾನ್ ಇನ್ನು ಮುಂದೆ ಇಸ್ರೇಲ್‌ ಗೆ ಅಸ್ತಿತ್ವದ ಬೆದರಿಕೆ ಒಡ್ಡುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದ

1 Apr 2026 11:19 pm
ದೇಹತೂಕ ಕಡಿಮೆಗೊಳಿಸುವ GLP-1 ಔಷಧಿಗಳ ಅನಧಿಕೃತ ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಸರಕಾರ

ಹೊಸದಿಲ್ಲಿ, ಎ.1: ದೇಹತೂಕವನ್ನು ಕಡಿಮೆಗೊಳಿಸುವ GLP-1 ಆಧಾರಿತ ಔಷಧಿಗಳನ್ನು ಟೈಪ್ 2 ಡಯಾಬಿಟಿಸ್ ಹಾಗೂ ಬೊಜ್ಜು ದೇಹದ ಸಮಸ್ಯೆಗೆ ಚಿಕಿತ್ಸೆಗಾಗಿ ವೈದ್ಯರ ಶಿಫಾರಸಿನ ಮೇರೆಗೆ ಬಳಸಲಾಗುತ್ತದೆ. ಆದರೆ ಅವು ಗಂಭೀರ ಅಡ್ಡಪರಿಣಾಮಗಳನ್ನ

1 Apr 2026 11:15 pm
ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿಟಲ್ ಬಳಕೆ ಕರಡು ನೀತಿ ಪ್ರಕಟ

ಬೆಂಗಳೂರು : ರಾಜ್ಯ ಸರಕಾರವು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಅತಿಯಾದ ಹಾಗೂ ಅಸುರಕ್ಷಿತ ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ನಿಯಂತ್ರಿಸುವ ಸಲುವಾಗಿ ‘ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿಟಲ್ ಬಳಕೆ (ತಂತ್ರಜ್ಞ

1 Apr 2026 11:15 pm
ಕನಕಗಿರಿ | ವಿಜೃಂಭಣೆಯ ಹನುಮ ಮಾಲಾಧಾರಿಗಳ ಇರುಮುಡಿ ಉತ್ಸವ

ಕನಕಗಿರಿ: ತೋಂಡಿತೇವರಪ್ಪ ದೇವಸ್ಥಾನದಲ್ಲಿ ಹನುಮ ಮಾಲಾಧಾರಿಗಳ ಇರುಮುಡಿ ಉತ್ಸವ ಬುಧವಾರ ಸಡಗರ, ಸಂಭ್ರಮದಿಂದ ನಡೆಯಿತು. ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಇರುಮುಡಿ ಕಾರ್ಯಕ್ರಮದಲ್ಲಿ ಭಾಗವಹ

1 Apr 2026 11:15 pm
ಕನಕಗಿರಿ | ಕೊಲೆ ಪ್ರಕರಣ : 20ವರ್ಷದಿಂದ ತಲೆ ಮರೆಸಿಕೊಂಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಕನಕಗಿರಿ : ಕೊಲೆ ಮತ್ತು ಮರಣಾಂತಿಕ ಹಲ್ಲೆ ಪ್ರಕರಣದಲ್ಲಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪರಶುರಾಮ ಅಲಿಯಾಸ್ ರಾಮಣ್ಣ (49)ಗೆ ಜೀವಾವಧಿ ಶಿಕ್ಷೆ ಹಾಗೂ 35 ಸಾವಿರ ರೂ. ದಂಡವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತ

1 Apr 2026 11:09 pm
ಚಂಡಮಾರುತ ಅಪಾಯ ಪರಿಹಾರ ಯೋಜನೆಗೆ 4 ಸಾವಿರ ಕೋಟಿ ರೂ. ಖರ್ಚು: ಕೇಂದ್ರ ಸರಕಾರ

ಹೊಸದಿಲ್ಲಿ, ಎ.1: ದೇಶಾದ್ಯಂತದ ಕರಾವಳಿ ರಾಜ್ಯಗಳಲ್ಲಿ ಪ್ರಕೃತಿ ವಿಕೋಪದ ಪರಿಣಾಮಗಳನ್ನು ಎದುರಿಸಲು 2011ರಲ್ಲಿ ಆರಂಭಿಸಲಾದ ರಾಷ್ಟ್ರೀಯ ಚಂಡಮಾರುತ ಅಪಾಯ ಪರಿಹಾರ ಯೋಜನೆ (ಎನ್‌ಸಿಆರ್‌ಎಂಪಿ)ಯಡಿ ಈವರೆಗೆ 4,331.68 ಕೋಟಿ ರೂ.ಗಳನ್ನು ವ್

1 Apr 2026 11:08 pm
ಇರಾನ್ ಪರಿಸ್ಥಿತಿ ಬಗ್ಗೆ CIA ಜೊತೆ ಸಂಪರ್ಕದಲ್ಲಿದ್ದೇವೆ: ರಶ್ಯ

ಮಾಸ್ಕೊ, ಎ.1: ಇರಾನ್ ಯುದ್ಧವನ್ನು ಕೊನೆಗೊಳಿಸುವ ಕುರಿತು ರಶ್ಯದ ವಿದೇಶಿ ಗುಪ್ತಚರ ಸೇವೆ (SVR) ಅಮೆರಿಕದ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ (CIA) ಜೊತೆ ಸಂಪರ್ಕದಲ್ಲಿದೆ ಎಂದು SVR ನಿರ್ದೇಶಕ ಸೆರ್ಗೆಯ್ ನರಿಷ್ಕಿನ್ ಬುಧವಾರ ತಿಳಿಸಿ

1 Apr 2026 11:03 pm
ಶಾಂತಿಗಾಗಿ ಇರಾನ್ ಅಗತ್ಯ ಸಂಕಲ್ಪ ಹೊಂದಿದೆ | ಷರತ್ತುಗಳಿಗೆ ಒಪ್ಪಿದರೆ ಯುದ್ಧ ನಿಲ್ಲುತ್ತದೆ: ಪೆಝೆಶ್ಕಿಯಾನ್

ಟೆಹ್ರಾನ್, ಎ.1: ಪರಿಸ್ಥಿತಿಗಳಿಗೆ ಅನುಗುಣವಾಗಿ ಅಮೆರಿಕ ಮತ್ತು ಇಸ್ರೇಲ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ತನ್ನ ರಾಷ್ಟ್ರವು ಅಗತ್ಯವಾದ ಸಂಕಲ್ಪವನ್ನು ಹೊಂದಿದೆ ಎಂದು ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್ ಹೇಳಿದ್

1 Apr 2026 10:55 pm
Raichur | ಜನಗಣತಿ ದೇಶದ ಅಭಿವೃದ್ಧಿಗೆ ಬುನಾದಿ: ಆಯುಕ್ತ ಜುಬಿನ್ ಮಹೋಪಾತ್ರ

ರಾಯಚೂರು : ಜನಗಣತಿ ದೇಶದ ಅಭಿವೃದ್ಧಿ, ಪ್ರಗತಿ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಪ್ರಮುಖ ಅಸ್ತಿವಾರವಾಗಿದ್ದು, ಇದರಲ್ಲಿ ಸಂಗ್ರಹವಾಗುವ ಅಂಕಿ-ಅಂಶಗಳು ಸರ್ಕಾರದ ಯೋಜನೆಗಳಿಗೆ ದಿಕ್ಕು ತೋರಿಸುತ್ತವೆ ಎಂದು

1 Apr 2026 10:53 pm
ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಿತ್ರ ನಿರ್ದೇಶಕ ರಂಜಿತ್ ಬಂಧನ

ಕೊಚ್ಚಿ, ಎ. 1: ಚಲನಚಿತ್ರದ ಸೆಟ್‌ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದರು ಎಂದು ನಟಿಯೋರ್ವರು ಆರೋಪಿಸಿರುವ ಹಿನ್ನೆಲೆಯಲ್ಲಿ, ಪೋಲಿಸರು ಮಂಗಳವಾರ ಸಂಜೆ ಮಲಯಾಳಂ ನಿರ್ದೇಶಕ ರಂಜಿತ್ ಅವರನ್ನು ಬಂಧಿಸಿದ್

1 Apr 2026 10:49 pm
ಉಡುಪಿ ನಗರ ವ್ಯಾಪ್ತಿಯಲ್ಲಿ ಕಳಪೆ ವಾಯು ಗುಣಮಟ್ಟ: ಕ್ರಮಕ್ಕೆ ಪರಿಸರ ಸಂಗಮದಿಂದ ನಗರಸಭಾ ಆಯುಕ್ತರಿಗೆ ಪತ್ರ

ಉಡುಪಿ, ಎ.1: ಕರ್ನಾಟಕ ರಾಜ್ಯ ಹಾಗೂ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ವಾಯು ಗುಣಮಟ್ಟ ಸೂಚ್ಯಂಕದ ಪ್ರಕಾರ ಉಡುಪಿ ನಗರ ವಾಯು ಗುಣಮಟ್ಟ ನಿಗದಿ ಪಡಿಸಿದ ಮಾಪನಕ್ಕಿಂತ (0-100), ಕಳಪೆ ಗುಣಮಟ್ಟ (160ರಿಂದ 180) ದಾಖಲಾಗುತ್ತಿರುವುದು

1 Apr 2026 10:46 pm
Raichur | ಅಕ್ರಮ ಮದ್ಯ ಮಾರಾಟ : 6 ಮಂದಿಗೆ ಗಡಿಪಾರು ಪ್ರಸ್ತಾವನೆ

ರಾಯಚೂರು : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಸಿ.ಹೆಚ್ ಪೌಡರ್ ಮಿಶ್ರಿತ ಕಲಬೆರಕೆ ಶೇಂದಿ ಮಾರಾಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಬಕಾರಿ ಇಲಾಖೆ ಕ್ರಮ ಕೈಗೊಂಡಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ 6 ಮಂದಿಯನ್ನ

1 Apr 2026 10:45 pm
ಸಿಲಿಂಡರ್ ಬೆಲೆ ಏರಿಕೆ | ಮೋದಿ ಸರಕಾರದಿಂದ ಜನರ ಜೇಬಿಗೆ ಕತ್ತರಿ ಹಾಕುವ ಹೊಸ ಅಧ್ಯಾಯ ಆರಂಭ : ಸುರ್ಜೆವಾಲ

ಬೆಂಗಳೂರು : ಮೋದಿ ಸರಕಾರ ಮತ್ತು ಬಿಜೆಪಿಯಿಂದ ಎ.1ರಿಂದ ಜನರ ಜೇಬಿಗೆ ಕತ್ತರಿ ಹಾಕುವ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಈ ಸಂಬಂಧ ಎಕ್ಸ

1 Apr 2026 10:38 pm
ಕೇರಳ ಚುನಾವಣೆ ಮುಗಿಯುವವರೆಗೆ ವಿದೇಶಿ ದೇಣಿಗೆ ನಿಯಂತ್ರಣ ತಿದ್ದುಪಡಿ ಮಸೂದೆ ಮಂಡನೆ ಇಲ್ಲ?

ಹೊಸದಿಲ್ಲಿ: ಕೆಳಮನೆಯಲ್ಲಿ ವಿಪಕ್ಷಗಳು ವಿವಾದಾತ್ಮಕ ವಿದೇಶಿ ದೇಣಿಗೆ ನಿಯಂತ್ರಣ (ತಿದ್ದುಪಡಿ) ಮಸೂದೆ, 2026ಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ, ಮಸೂದೆಯನ್ನು ಚರ್ಚೆಗೆ ತೆಗೆದುಕೊಳ್ಳುವುದಿಲ್ಲ ಎಂದು

1 Apr 2026 10:36 pm
ಕುವೈತ್ - ಮಂಗಳೂರು ನಡುವೆ ಜಝೀರಾ ಏರ್‌ವೇಸ್‌ನ ವಿಶೇಷ ವಿಮಾನ; ಎ.8ರಿಂದ ಆರಂಭ

ಮಂಗಳೂರು, ಎ.1:ಕುವೈತ್ - ಮಂಗಳೂರು ನಡುವೆ ವಾರಕ್ಕೆ ಎರಡು ಬಾರಿ ಜಝೀರಾ ಏರ್‌ವೇಸ್‌ನ ವಿಶೇಷ ವಿಮಾನ ಹಾರಾಟ ಸೌಲಭ್ಯ ಎ.8ರಿಂದ ಆರಂಭವಾಗಲಿದೆ. ದಮಾಮ್ ಮೂಲಕ ಈ ವಿಮಾನ ಸಾಗಲಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಈ ವಿಶೇ

1 Apr 2026 10:35 pm
‘ಆಧುನಿಕ ಅನುಭವ ಮಂಟಪ’ | ರಾಜ್ಯ ಸರಕಾರದಿಂದ ಈವರೆಗೆ 280 ಕೋಟಿ ರೂ. ಬಿಡುಗಡೆ : ಈಶ್ವರ್ ಖಂಡ್ರೆ

ಬೆಂಗಳೂರು  : ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಮೂಲ ನೆಲೆಯಾದ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪಕ್ಕೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ

1 Apr 2026 10:33 pm
ಸುಗಮ ಬಂದರು ಕಾರ್ಯಾಚರಣೆಗೆ ಅಧಿಕಾರಿಗಳು ಉದ್ಯಮದ ನಡುವೆ ಸಮನ್ವಯತೆ ಅಗತ್ಯ: ಡಿಸಿ ದರ್ಶನ್

ಮಂಗಳೂರು, ಎ.1: ಬಂದರು ಕಾರ್ಯಾಚರಣೆಯಲ್ಲಿ ಎದುರಾಗುವ ಅಪಾಯಗಳನ್ನು ಎದುರಿಸಲು ಸರಕಾರಿ ಸಂಸ್ಥೆಗಳು, ಉದ್ಯಮ ಪಾಲುದಾರರು ಮತ್ತು ಬಂದರು ಅಧಿಕಾರಿಗಳ ನಡುವೆ ಬಲವಾದ ಸಮನ್ವಯತೆ ಅಗತ್ಯ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇ

1 Apr 2026 10:32 pm
ಆಳಂದ | ಶಾಲಾ ಅಭಿವೃದ್ಧಿಗೆ ಎಸ್‌ಡಿಎಂಸಿ ಸಕ್ರಿಯತೆ ಅಗತ್ಯ: ಅಣ್ಣಪ್ಪ ಹಾದಿಮನಿ

ಆಳಂದ : ತಾಲೂಕಿನ ಪ್ರತಿಯೊಂದು ಶಾಲೆಯಲ್ಲಿಯೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಅಣ್ಣಪ್ಪ ಹ

1 Apr 2026 10:28 pm
ಕೆಎಂಸಿಯಲ್ಲಿ ಉಡುಪಿ ಜಿಲ್ಲೆಯ ಮೊದಲ ಮೃತ ದಾನಿ ಯಕೃತ್ತು ಕಸಿ ಶಸ್ತ್ರಚಿಕಿತ್ಸೆ

ಮಣಿಪಾಲ, ಎ.1: ಮಾಹೆಯ ಸಹ ಘಟಕವಾದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಪರಿಣಿತ ವೈದ್ಯರು ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿ ಮೃತ ದಾನಿಯೊಬ್ಬರ ಯಕೃತ್‌ನ(ಲೀವರ್) ಕಸಿ ಶಸ್ತ್ರಚಿಕಿತ್ಸೆಯನ್ನು ರೋಗಿ ಯೊಬ್ಬರ ಮೇಲೆ ಯಶಸ್ವಿಯಾಗಿ ನ

1 Apr 2026 10:28 pm
Kerala | ಫೋನ್ ಕಳ್ಳತನ ಶಂಕೆಯಿಂದ ಸಹಕಾರ್ಮಿಕರಿಂದಲೇ ವಲಸೆ ಕಾರ್ಮಿಕನ ಹತ್ಯೆ, 6 ಜನರ ಬಂಧನ

ಎರ್ನಾಕುಳಂ, ಎ.1: ಮೊಬೈಲ್ ಫೋನ್ ಕಳ್ಳತನಕ್ಕೆ ಯತ್ನಿಸುತ್ತಿದ್ದನೆಂದು ಶಂಕಿಸಿ, ವಲಸೆ ಕಾರ್ಮಿಕನನ್ನು ಆರು ಸಹಕಾರ್ಮಿಕರ ಗುಂಪು ಕ್ರೂರವಾಗಿ ಥಳಿಸಿ ಕೊಲೆ ಮಾಡಿದ ಘಟನೆ ಕೇರಳದ ಪೆರುಂಬವೂರ್ ಸಮೀಪದ ಮುಡಿಕ್ಕಲ್‌ನ ಪ್ಲೈವುಡ್ ಕಾ

1 Apr 2026 10:27 pm
ಕಾವೂರು| ಫಲ್ಗುಣಿ ನದಿಯಲ್ಲಿ ಮುಳುಗಿ ಓರ್ವ ಯುವಕ ಮೃತ್ಯು, ಇನ್ನೋರ್ವ ನಾಪತ್ತೆ

ಕಾವೂರು: ದೋಣಿಯಲ್ಲಿ ಮೀನು ಹಿಡಿಯಲು ಫಲ್ಗುಣಿ ನದಿಗೆ ತೆರಳಿದ್ದ ಮೂವರು ಯುವಕರ ಪೈಕಿ ಓರ್ವ ಯುವಕ ನೀರುಪಾಲಾಗಿದ್ದು, ಇನ್ನೋರ್ವ ನಾಪತ್ತೆಯಾಗಿರುವ ಘಟನೆ ಕಾವೂರು ಕುಂಜತ್ತಬೈಲ್ ನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಮೃತ ಯುವಕನ

1 Apr 2026 10:17 pm
ಚಿತ್ತಾಪುರ | ಎ.4 ರಂದು ಕಂಬಳೇಶ್ವರ ಶ್ರೀಗಳ ಜನ್ಮ ದಿನೋತ್ಸವ ಪ್ರಯುಕ್ತ ‌ಉಚಿತ ನೇತ್ರ ತಪಾಸಣೆ

ಚಿತ್ತಾಪುರ : ಪಟ್ಟಣದ ಕಂಬಳೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಸೋಮಶೇಖರ ಶಿವಾಚಾರ್ಯರ 59 ನೇ ಜನ್ಮದಿನದ ಪ್ರಯುಕ್ತ ವೇದಾ ಕಣ್ಣಿನ ಆಸ್ಪತ್ರೆ ಯಾದಗಿರಿ ಮತ್ತು ದೃಷ್ಟಿ ಕಣ್ಣಿನ ಆಸ್ಪತ್ರೆ ಕಲಬುರಗಿ ಇವರ ಸಹಯೋಗದೊಂದಿಗೆ ಉಚಿ

1 Apr 2026 10:16 pm
ಮಾವನಿಂದ ಜೀವನಾಂಶ ಪಡೆಯಲು ವಿಧವೆ ಅರ್ಹಳು: Allahabad High Court

ಅಲಹಾಬಾದ್, ಎ. 1: ಅಲಹಾಬಾದ್ ಉಚ್ಚ ನ್ಯಾಯಾಲಯವು ಮಹತ್ವದ ತೀರ್ಪೊಂದರಲ್ಲಿ, ಪತಿಯ ನಿಧನದ ಬಳಿಕವೂ ತನ್ನ ಪತ್ನಿಯನ್ನು ಪೋಷಿಸುವ ಆತನ ಕಾನೂನುಬದ್ಧ ಬಾಧ್ಯತೆ ಅಂತ್ಯಗೊಳ್ಳುವುದಿಲ್ಲ ಎಂದು ಹೇಳಿದೆ. ವಿಧವೆಯೋರ್ವಳು ತನ್ನ ಪತಿಯ ಆಸ್

1 Apr 2026 10:14 pm
ಚಿತ್ತಾಪುರ | ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡಲಿ : ದೇವಪ್ಪ ನಂದೂರಕರ್ ಕರೆ

ಚಿತ್ತಾಪುರ : ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಇಂದು ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತಿದ್ದು, ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಅವುಗಳ ಬಲವರ್ಧನೆಗೆ ಮ

1 Apr 2026 10:13 pm
ರಾಷ್ಟ್ರೀಯ ಮುಕ್ತ ರಿಲೇ ಸ್ಪರ್ಧೆ | ಮಿಂಚಿದ ಕರ್ನಾಟಕದ ಅಥ್ಲೀಟ್‌ ಗಳ ಕೊರಳಿಗೆ ಎರಡು ಬೆಳ್ಳಿ ಪದಕ

PC: PTI ಚಂಡೀಗಢ: ಕರ್ನಾಟಕದ ಅಥ್ಲೀಟ್‌ ಗಳು ಇಲ್ಲಿ ಮಾರ್ಚ್ 28ರಂದು ಭಾರತೀಯ ಅಥ್ಲೆಟಿಕ್ಸ್ ಫೆಡರೇಷನ್ ವತಿಯಿಂದ ನಡೆದ ಮೂರನೇ ರಾಷ್ಟ್ರೀಯ ಮುಕ್ತ ರಿಲೇ ಚಾಂಪಿಯನ್‌ ಷಿಪ್‌ ನಲ್ಲಿ ಎರಡು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಗೆದ

1 Apr 2026 10:06 pm
ಎ.2ರಂದು ʼNNOʼ ಮೂಡುಬಿದಿರೆ ಕಮ್ಯೂನಿಟಿ ಸೆಂಟರ್‌ ಉದ್ಘಾಟನೆ

ಮೂಡುಬಿದಿರೆ: ಸಾರ್ವಜನಿಕರಿಗೆ ಉಚಿತ ಸೇವೆ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿರುವ ʼNNOʼ (ನಮ್ಮ ನಾಡ ಒಕ್ಕೂಟ) ಮೂಡುಬಿದಿರೆ ಕಮ್ಯೂನಿಟಿ ಸೆಂಟರ್‌ ಎ.2ರಂದು ಮೂಡುಬಿದಿರೆಯಲ್ಲಿ ಉದ್ಘಾಟನೆಯ

1 Apr 2026 10:04 pm
West Bengal S I R | 47 ಲಕ್ಷ ಆಕ್ಷೇಪಗಳ ಇತ್ಯರ್ಥ: ಸುಪ್ರೀಂ ಕೋರ್ಟ್

ಕೋಲ್ಕತಾ, ಎ. 1: ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR)ಯ ಪ್ರಗತಿಯ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ತೃಪ್ತಿ ವ್ಯಕ್ತಪಡಿಸಿದೆ. ಮಾ.31ರ ವೇಳೆಗೆ ಒಟ್ಟು 60 ಲಕ್ಷ ಪೈಕಿ 47.4 ಲಕ್ಷ ಆಕ್ಷೇಪಗಳನ್ನು ಇತ್ಯರ್ಥಗೊಳಿ

1 Apr 2026 10:01 pm
ದೇಶದಲ್ಲಿ ಎರಡು ತಿಂಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಪೂರೈಕೆಯಿದೆ: ಕೇಂದ್ರ

ಹೊಸದಿಲ್ಲಿ, ಎ.1: ದೇಶದಲ್ಲಿ ಎರಡು ತಿಂಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಪೂರೈಕೆಯಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಪಶ್ಚಿಮ ಏಶ್ಯ ಸಂಘರ್ಷ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಹ

1 Apr 2026 9:55 pm
ಕುಂದಾಪುರ | ಸಣ್ಣ ಕಟ್ಟಿಗೆ ತುಂಡಿನಿಂದ ಹೆಚ್ಚಿನ ಅಡುಗೆ ತಯಾರಿಸಲು ಬಂದಿದೆ 'ಕಟ್ಟಿಗೆ ಸ್ಟವ್'!

ಕುಂದಾಪುರ: ವಾಣಿಜ್ಯ ಸಿಲಿಂಡರ್ ಪೂರೈಕೆ ಅಭಾವದಿಂದ ಎಲ್ಲೆಡೆ ಹೋಟೆಲ್, ಹಾಲ್, ಕ್ಯಾಂಟಿನ್‌ಗಳಿಗೆ ಅಡುಗೆ ತಯಾರಿಗೆ ತೊಂದರೆಯಾಗುತ್ತಿದೆ. ಇದಕ್ಕೆ ಕೆಲವೊಂದು ಹೋಟೆಲ್ ಮಾಲಕರು ಕೆಲ ವಿಭಿನ್ನ ಪ್ರಯೋಗಗಳನ್ನು ಮಾಡುತ್ತಿದ್ದಾರೆ

1 Apr 2026 9:43 pm
ಮನೆಯಲ್ಲಿ ಪ್ರಾರ್ಥನಾ ಸಭೆ ನಡೆಸುವುದನ್ನು ಯಾವ ಕಾನೂನೂ ನಿಷೇಧಿಸುವುದಿಲ್ಲ: ಛತ್ತೀಸ್ ಗಢ ಹೈಕೋರ್ಟ್

ರಾಯ್ಪರ: ಮನೆಯಲ್ಲಿ ಪ್ರಾರ್ಥನಾ ಸಭೆ ನಡೆಸುವುದನ್ನು ಯಾವ ಕಾನೂನೂ ನಿಷೇಧಿಸುವುದಿಲ್ಲ ಎಂದು ಛತ್ತೀಸ್ ಗಢ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಮನೆಗಳಲ್ಲಿ ಕ್ರಿಶ್ಚಿಯನ್‌ ಪ್ರಾರ್ಥನೆ ಆಯೋಜಿಸುವುದರಿಂದ ದೂರ ಉಳಿಯಬೇಕು ಎಂದು ಜಾ

1 Apr 2026 9:43 pm
ಭಟ್ಕಳ ಪುರಸಭೆ ನಗರಸಭೆಯಾಗಿ ಉನ್ನತೀಕರಣ: ಮೊದಲ ಕಮಿಷನರ್ ಆಗಿ ಬಾಬಾಸಾಹೇಬ್ ಮಾನೆ ಅಧಿಕಾರ ಸ್ವೀಕಾರ

ಭಟ್ಕಳ: ಪಟ್ಟಣ ಪುರಸಭೆ (ಟಿಎಂಸಿ)ಯನ್ನು ನಗರಸಭೆ (ಸಿಎಂಸಿ)ಯಾಗಿ ಉನ್ನತೀಕರಿಸಿದ ನಂತರ ಭಟ್ಕಳಕ್ಕೆ ಮೊದಲ ಬಾರಿಗೆ ನಗರಸಭಾ ಕಮಿಷನರ್ ಹುದ್ದೆ ಸೃಷ್ಟಿಯಾಗಿದ್ದು, ಬಾಬಾಸಾಹೇಬ್ ಮಾನೆ ಅವರು ಕಮಿಷನರ್ ಆಗಿ ಇದುವರೆಗೂ ಮುಖ್ಯಾಧಿಕಾ

1 Apr 2026 9:41 pm
ದಿಲ್ಲಿ ಪೊಲೀಸ್ ಇಲಾಖೆಯಲ್ಲಿ 14,000 ಪೊಲೀಸರ ಕೊರತೆ: ರಾಜ್ಯಸಭೆಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ದಿಲ್ಲಿ ಪೊಲೀಸ್ ಇಲಾಖೆಗೆ ಮಂಜೂರಾಗಿರುವ ಒಟ್ಟು ಹುದ್ದೆಗಳ ಪೈಕಿ ಶೇ.14.5ರಷ್ಟು ಹುದ್ದೆಗಳ ಕೊರತೆ ಇದ್ದು, ಸಹಾಯಕ ಪೊಲೀಸ್ ಆಯುಕ್ತ ಹುದ್ದೆಯ ಹಂತದಲ್ಲಿ 346 ಹುದ್ದೆಗಳಲ್ಲಿ 152 ಹುದ್ದೆಗಳು ಖಾಲಿ ಉಳಿದಿವೆ. ಇದು ಒಟ್ಟು

1 Apr 2026 9:40 pm
ಭಟ್ಕಳ: ಕೃಷಿ ಭೂಮಿಯಲ್ಲಿ ಮಣ್ಣು ತುಂಬಿಕೆಗೆ ಗ್ರಾಮಸ್ಥರ ಆಕ್ರೋಶ; ಮುಂಡಳ್ಳಿ ಪಂಚಾಯತ್‌ಗೆ ಮುತ್ತಿಗೆ

ಭಟ್ಕಳ: ತಾಲೂಕಿನ ಮುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ ಅನಧಿಕೃತವಾಗಿ ಮಣ್ಣು ತುಂಬಲಾಗುತ್ತಿದೆ ಎಂದು ಆರೋಪಿಸಿ ಮುಂಡಳ್ಳಿ ಹೊಸ ಮನೆ ಭಾಗದ ಸಾರ್ವಜನಿಕರು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ತೀವ್ರ ಆಕ್

1 Apr 2026 9:39 pm
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಸಂಸದ ಬ್ರಿಜೇಶ್ ಚೌಟ ಆಗ್ರಹ

ಸಚಿವ ಚಿರಾಗ್ ಪಾಸ್ವಾನ್ ರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದ.ಕ.ಸಂಸದ

1 Apr 2026 9:36 pm
ಕೋಡಿ ಬ್ಯಾರೀಸ್ ಸೀ ಸೈಡ್ ಸ್ಕೂಲ್‌ನಲ್ಲಿ ಪದವಿ ಪ್ರದಾನ; ಅಜ್ಜ-ಅಜ್ಜಿಯರ ದಿನಾಚರಣೆ

ಕುಂದಾಪುರ, ಎ.1: ತಾಲೂಕಿನ ಕೋಡಿಯಲ್ಲಿರುವ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಿಸ್ ಗ್ರೇಸ್ ಮೊಂಟೆಸರಿ ವಿದ್ಯಾರ್ಥಿಗಳ ಪದವಿ ಪ್ರದಾನ ಕಾರ್ಯಕ್ರಮ ಹಾಗೂ ಅಜ್ಜ-ಅಜ್ಜಿಯರ ದಿನವನ್ನು ಇತ್ತೀಚೆಗೆ ಆಚರಿಸಲಾಯಿತು. ಮಣಿಪ

1 Apr 2026 9:32 pm
LICಗೆ 3,750 ಕೋಟಿ ರೂ. ನಷ್ಟ | ಅನಿಲ್ ಅಂಬಾನಿ, ರಿಲಾಯನ್ಸ್ ಕಾಂ. ವಿರುದ್ಧ ಪ್ರಕರಣ ದಾಖಲಿಸಿದ CBI

ಹೊಸದಿಲ್ಲಿ, ಎ.1: ಭಾರತೀಯ ಜೀವ ವಿಮಾ ನಿಗಮ (LIC)ಕ್ಕೆ 3,750 ಕೋಟಿ ರೂ. ನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿ ಖ್ಯಾತ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಹಾಗೂ ರಿಲಾಯನ್ಸ್ ಕಮ್ಯೂನಿಕೇಶನ್ಸ್ ಲಿಮಿಟೆಡ್ ವಿರುದ್ಧ ಕೇಂದ್ರೀಯ ತನಿಖಾ ಸಂಸ

1 Apr 2026 9:31 pm
ವ್ಯವಹಾರದ ವಿಚಾರವಾಗಿ ವ್ಯಕ್ತಿಯ ಅಪಹರಣ: ಪ್ರಕರಣ ದಾಖಲು

ಮಣಿಪಾಲ, ಎ.1: ವ್ಯವಹಾರದ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ತಂಡವೊಂದು ಕಾರಿನಲ್ಲಿ ಅಪಹರಿಸಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ ಕೊಡ್ಲಾಡಿ ಗ್ರಾಮದ ದಾರಸಮಕ್ಕಿ ನಿವಾಸಿ ರಾಮ ಮಡಿವಾಳ ಎಂಬ

1 Apr 2026 9:28 pm
ನಯಂಪಳ್ಳಿ ಭಾಗದ 50 ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ

ಉಡುಪಿ, ಎ.1: ಉಡುಪಿ ನಗರಸಭೆಯ ಗೋಪಾಲಪುರ ವಾರ್ಡಿನ ನಯಂಪಳ್ಳಿ ಪ್ರದೇಶದಲ್ಲಿ 4 ದಶಕಗಳಿಂದ ಕುಡಿಯುವ ನೀರಿನ ಸಂಪರ್ಕ ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದ ಕುಟುಂಬಗಳಿಗೆ ನಗರಸಭೆಯ ವತಿಯಿಂದ ಕುಡಿ ಯುವ ನೀರು ಸಂಪರ್ಕ ಕಲ್ಪಿಸುವ ಮೂಲ

1 Apr 2026 9:25 pm
ಡಾ.ಅಂಬೇಡ್ಕರ್, ಜಗಜ್ಜೀವನರಾಮ್ ಜಯಂತಿಗೆ ಪೂರ್ವಭಾವಿ ಸಭೆ

ಉಡುಪಿ, ಎ.1: ಜಿಲ್ಲಾ ಮಟ್ಟದಲ್ಲಿ ಎ.5ರಂದು ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಹಾಗೂ ಎ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮವನ್ನು ಅದ್ಧೂರಿ ಹಾಗು ಸುಸಂಘಟಿತವಾಗಿ ಆಯೋಜಿಸಲು ಅಗತ್ಯವಿ

1 Apr 2026 9:24 pm
APK file ಡೌನ್‌ಲೋಡ್ | 93,000 ರೂ. ಕಳೆದುಕೊಂಡ ಮುಂಬೈ ನ್ಯಾಯಾಧೀಶ!

ಮುಂಬೈ, ಎ. 1: ನಕಲಿ ಕಸ್ಟಮರ್ ಕೇರ್ ಆ್ಯಪ್ ಮೂಲಕ ಕಸ್ಟಮರ್ ಕೇರ್ ಪ್ರತಿನಿಧಿಗಳ ಸೋಗಿನಲ್ಲಿ ತನ್ನನ್ನು ಸಂಪರ್ಕಿಸಿದ್ದ ಸೈಬರ್ ಅಪರಾಧಿಗಳ ಬಲೆಗೆ ಬಿದ್ದ ಮುಂಬೈನ ನ್ಯಾಯಾಧೀಶರೋರ್ವರು ಸುಮಾರು 93,000 ರೂ. ಕಳೆದುಕೊಂಡಿದ್ದಾರೆ. ಮಾ. 30ರ

1 Apr 2026 9:24 pm
ನಾಗ್ಪುರ ಚಲನಚಿತ್ರೋತ್ಸವ ಮಾಹೆಯ ‘ಯಕ್ಷಗಾನ’ ಕುರಿತ ಸಾಕ್ಷ್ಯಚಿತ್ರಕ್ಕೆ ಅಗ್ರಪ್ರಶಸ್ತಿ

ಮಣಿಪಾಲ, ಎ.1:ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯಿಂದ ನಿರ್ಮಾಣಗೊಂಡ ‘ಡಿಸರ್ನಿಂಗ್ ಇಂಡಿಯಾ: ಯಕ್ಷಗಾನ’ ಸಾಕ್ಷ್ಯಚಿತ್ರವು ನಾಗ್ಪುರ ಚಲನಚಿತ್ರೋತ್ಸವ-2026ರಲ್ಲಿ ವೃತ್ತಿಪರ ವಿಭಾಗದ ’ಅತ್ಯುತ್ತಮ ಸಾಕ್ಷ್ಯಚಿತ್ರ’

1 Apr 2026 9:22 pm
SIR ಬಳಿಕ ಆಧಾರ್ ದತ್ತಾಂಶದಿಂದ ಮೃತ ವ್ಯಕ್ತಿಗಳ ಹೆಸರನ್ನು ತೆಗೆಯಲು ಮುಂದಾದ UIDAI: ವರದಿ

ಹೊಸದಿಲ್ಲಿ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಬಳಿಕ, ಮೃತ ಮತದಾರರ ಹೆಸರನ್ನು ತನ್ನೊಂದಿಗೆ ಹಂಚಿಕೊಳ್ಳುವಂತೆ ಭಾರತದಲ್ಲಿ ಆಧಾರ್ ವಿತರಿಸುವ ಹೊಣೆಗಾರಿಕೆ ಹೊಂದಿರುವ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(UIDAI), ಭಾ

1 Apr 2026 9:15 pm
ವಿದೇಶಿ ದೇಣಿಗೆ ಮಾಹಿತಿಯನ್ನು ‘ರಾಷ್ಟ್ರೀಯ ರಹಸ್ಯ’ವಾಗಿ ಪರಿಗಣನೆ: ಸರಕಾರಕ್ಕೆ ಸಂಸದ ಜಾನ್ ಬ್ರಿಟ್ಟಾಸ್ ತರಾಟೆ

ಹೊಸದಿಲ್ಲಿ, ಎ. 1: ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆ (FCRA)ಗೆ ಸಂಬಂಧಿಸಿದಂತೆ ಸರಕಾರದ ನೀತಿ ನಿರ್ಧಾರಗಳ ಕುರಿತು ಪ್ರಾಥಮಿಕ ಮಾಹಿತಿಗಳನ್ನು ಕೋರುವ ಪ್ರಯತ್ನಗಳನ್ನು ತಡೆಯಲಾಗುತ್ತಿದೆ ಎಂದು ಹಿರಿಯ ಸಿಪಿಎಂ ನಾಯಕ ಹಾಗೂ ರಾಜ್ಯ

1 Apr 2026 9:10 pm
Tumkur | ಸೇತುವೆಗೆ ಕಾರು ಢಿಕ್ಕಿ : ಓರ್ವ ಸಜೀವ ದಹನ, ನಾಲ್ವರಿಗೆ ಗಂಭೀರ ಗಾಯ

ಹುಳಿಯಾರು : ಕಾರೊಂದು ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಳಿಯಾರು ಹೋಬಳಿಯ ಕ

1 Apr 2026 9:02 pm
ಕಲಬುರಗಿಯಿಂದ ವಿಮಾನ ಹಾರಾಟಕ್ಕೆ ಕೆಕೆಸಿಸಿಐ ಒತ್ತಾಯ

ಕಲಬುರಗಿ : ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಕಚೇರಿಗೆ ಸ್ಟಾರ್ ಏರ್ ಸಂಸ್ಥೆಯ ದಕ್ಷಿಣ ವಿಭಾಗದ ಪ್ರಾದೇಶಿಕ ಮಾರಾಟ ವ್ಯವಸ್ಥಾಪಕರಾದ ಮುಹಮ್ಮದ್ ಸೋಹೈಲ್ ಅಹ್ಮದ್ ಅವರು ಬುಧವಾರ ಭೇಟಿ ನೀಡಿ, ಕಲ

1 Apr 2026 8:27 pm
‘ಬಿಕ್ಕಟ್ಟಿನ ನಡುವೆಯೂ ಬಿಜೆಪಿಯ ಲೂಟಿ ದಿವಸ’: ಖರ್ಗೆ ವಾಗ್ದಾಳಿ

ಹೊಸದಿಲ್ಲಿ, ಎ. 1: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಉಲ್ಲೇಖಿಸಿ ಬುಧವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್, ಮೋದಿ ಸರಕಾರವು ದೇಶದ ರಕ್ಷಣಾ ಹಾಗೂ ಆರ್ಥಿಕ ನೀತಿಗಳನ್ನು ಸಂಪೂರ್ಣವಾಗಿ ‘‘ಧ್ವಂಸ

1 Apr 2026 8:25 pm
ಸುರಪುರ | ವಿವಿಧ ಗ್ರಾಮ ಪಂಚಾಯತ್‌ಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಲವೀಶ್ ಒರಡಿಯಾ ಭೇಟಿ

ಸುರಪುರ : ಯಾದಗಿರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ ಒರಡಿಯಾ ಅವರು ಸುರಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು. ಮೊದಲಿಗ

1 Apr 2026 8:22 pm
ಮೀನುಗಾರಿಕಾ ಬೋಟ್‌ಗಳಿಗೆ ನಿರಂತರ ಡೀಸೆಲ್ ಪೂರೈಸಲು ಸ್ಪೀಕರ್ ಖಾದರ್ ಸೂಚನೆ

ಮಂಗಳೂರು: ನಗರದ ಮೀನುಗಾರಿಕಾ ಬಂದರಿನಿಂದ ಹೊರಡುವ ಬೋಟ್‌ಗಳಿಗೆ ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್‌ಗಳನ್ನು ನಿರಂತರವಾಗಿ ಒದಗಿಸಲು ಸ್ಪೀಕರ್ ಯು.ಟಿ. ಖಾದರ್ ಸೂಚಿಸಿದ್ದಾರೆ. ಮೀನುಗಾರಿಕಾ ಸಂಘಟನೆಗಳು, ಬೋಟ್ ಮಾಲಕರು, ತೈಲ ಕಂ

1 Apr 2026 8:21 pm
Yadgir | ಕೆಯುಡಬ್ಲೂಜೆ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಘೋಷಣೆ : ನಾಲ್ವರು ಪತ್ರಕರ್ತರಿಗೆ ರಾಜ್ಯ ಮಟ್ಟದ ಪ್ರಶಸ್ತಿ

ಯಾದಗಿರಿ : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಜಿಲ್ಲೆಯ ನಾಲ್ವರು ಪತ್ರಕರ್ತರಿಗೆ ಲಭಿಸಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತಿಳಿಸಿದ್ದಾರೆ. ಪತ್ರಿಕಾ

1 Apr 2026 8:19 pm
ಬ್ಯಾಡ್ಮಿಂಟನ್ ಬೇಸಿಗೆ ತರಬೇತಿ ಶಿಬಿರಕ್ಕೆ ಚಾಲನೆ

ಮಂಗಳೂರು, ಎ.1: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್‌ಅಸೋಸಿಯೇಷನ್ ವತಿಯಿಂದ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಕ್ರೀಡ ಇಲಾಖೆ ದಕ್ಷಿಣ ಕನ್ನಡ ಇವುಗಳ ಸಹಭಾಗಿತ್ವದಲ್ಲಿ ಎರಡು ತಿಂಗಳುಗಳ ಕಾಲ ನಡೆಯಲಿರುವ ಬೇ

1 Apr 2026 8:17 pm
ಚಂದ್ರನತ್ತ ಮತ್ತೆ ಮಾನವ; ಏನಿದು ನಾಸಾದ ಆರ್ಟೆಮಿಸ್ II ಚಂದ್ರಯಾನ? ಅದು ಯಾವಾಗ ಉಡಾವಣೆಯಾಗಲಿದೆ?

1972ರ ನಂತರದ ಮೊದಲ ಸಿಬ್ಬಂದಿ ಚಂದ್ರಯಾನದಲ್ಲಿ ನಾಲ್ಕು ಗಗನಯಾತ್ರಿಗಳನ್ನು ಚಂದ್ರನ ಸುತ್ತ ಸುತ್ತಿ ಭೂಮಿಗೆ ಹಿಂತಿರುಗುವ ಆರ್ಟೆಮಿಸ್ II ನ ಉಡಾವಣೆಗೆ ಕೆನಡಿ ಬಾಹ್ಯಾಕಾಶ ಕೇಂದ್ರದಲ್ಲಿ ಕ್ಷಣಗಣನೆ ನಡೆಯುತ್ತಿದೆ. ಸೋಮವಾರ ನಡೆದ

1 Apr 2026 8:14 pm
ರಾಯಚೂರಿನಲ್ಲಿ ನಾಲ್ಕು ಕಾರ್ಮಿಕ ಸಂಹಿತೆ ವಿರೋಧಿಸಿ ಪ್ರತಿಭಟನೆ; ‘ಕರಾಳ ದಿನ’ ಆಚರಣೆ

ರಾಯಚೂರು : ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ವಿರುದ್ಧ ಕಾರ್ಮಿಕ ಸಂಘಗಳ ಜಂಟಿ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಕಾರ್ಮಿಕರು ಪ್ರತಿಭಟನೆ ನಡೆ

1 Apr 2026 8:13 pm
ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್‌ಶಿಪ್| ಸಹ್ಯಾದ್ರಿ ಕಾಲೇಜು ತಂಡ 9ನೇ ಬಾರಿ ಚಾಂಪಿಯನ್

ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ಸ್ಟೂಡೆಂಟ್ಸ್ ಅಥ್ಲೆಟಿಕ್ ತಂಡವು ಇತ್ತೀಚೆಗೆ ತಿಪಟೂರಿನ ಕೆಐಟಿಯಲ್ಲಿ ನಡೆದ ವಿಟಿಯು 27ನೇ ಅಂತರ್ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್

1 Apr 2026 8:09 pm
Tamil Nadu | ಸೂಪರ್ ಫಾಸ್ಟ್ ಇಂಜಿನ್‌ ನ ದ್ರಾವಿಡ ಮಾದರಿಯು ಬಿಜೆಪಿಯ ‘ಡಬ್ಬಾ’ ಇಂಜಿನ್‌ ಗೆ ತಲೆಬಾಗುವುದಿಲ್ಲ: ಸಿಎಂ ಸ್ಟಾಲಿನ್

ಚೆನ್ನೈ, ಎ. 1: ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ದ್ರಾವಿಡ ಮಾದರಿಯ ‘‘ಸೂಪರ್‌ಫಾಸ್ಟ್’’ ಇಂಜಿನ್ ಬಿಜೆಪಿಯ ‘‘ಡಬ್ಬಾ’’ ಇಂಜಿನ್ ಎದು

1 Apr 2026 8:08 pm
ಹಟ್ಟಿ | 20 ಸಾವಿರ ರೂ. ಮೌಲ್ಯದ ಗಾಂಜಾ ವಶ : ಆರೋಪಿ ಬಂಧನ

ಹಟ್ಟಿ : ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಸಮೀಪದ ರೋಡಲಬಂಡ ಗ್ರಾಮದ ಜಮೀನಿನಲ್ಲಿ ಗಾಂಜಾ ಸಂಗ್ರಹಿಸಿರುವ ಖಚಿತ ಮಾಹಿತಿ ಮೇರೆಗೆ ಹಟ್ಟಿ ಠಾಣೆ ಪೊಲೀಸರು ದಾಳಿ ನಡೆಸಿ ಸುಮಾರು 20 ಸಾವಿರ ರೂ. ಮೌಲ್ಯದ ಒಣ ಗಾಂಜಾವನ್ನು ವಶಕ

1 Apr 2026 8:07 pm
2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಬ್ಯಾರಿ ಕೃತಿಗಳ ಆಹ್ವಾನ

ಮಂಗಳೂರು, ಎ.1: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2025ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಕವನ ಸಂಕಲನ, ಕಾದಂಬರಿ. ಕಥೆ ಸಹಿತ ಬ್ಯಾರಿ ಸಾಹಿತ್ಯ ಎಲ್ಲಾ ಪ್ರಕಾರದ ಪುಸ್ತಕಗಳನ್ನು ಆಹ್ವಾನಿಸಿದೆ. ಬ್ಯಾರಿ ಸ್ವಂತ ಕೃತಿ ಅಥವಾ ಅನುವಾದ ಕ

1 Apr 2026 8:02 pm
ಬ್ಯಾರಿ ಅಕಾಡಮಿಯ 2025ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು, ಎ.1:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ 2025ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾರಿ ಭಾಷೆ, ಕಲೆ, ಸಂಸ್ಕೃತಿ, ಸಾಹಿತ್ಯ ಸಂಶೋಧನೆ ಮತ್ತು ಅಧ್ಯಯನ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರು

1 Apr 2026 8:01 pm
‎ಹಟ್ಟಿ | ಕಾರ್ಮಿಕ ಕೋಡ್ ವಿರೋಧಿಸಿ ಸಿಐಟಿಯುನಿಂದ ಪ್ರತಿಭಟನೆ : ಕಪ್ಪು ದಿನಾಚರಣೆ

ಹಟ್ಟಿ : ಕೇಂದ್ರ ಸರ್ಕಾರ ಜಾರಿಗೊಳಿಸಿದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ವಿರೋಧಿಸಿ ಸಿಐಟಿಯು ಹಟ್ಟಿ ಘಟಕದಿಂದ ಬುಧವಾರ ಹಟ್ಟಿ ಕ್ಯಾಂಪ್ ಬಸ್ ನಿಲ್ದಾಣದಲ್ಲಿ ಕಪ್ಪು ದಿನಾಚರಣೆ ಆಚರಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನ

1 Apr 2026 8:00 pm
ಎಸೆಸೆಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷಾ ವಿಷಯಕ್ಕೆ ಅಂಕಗಳ ಬದಲಿಗೆ ಗ್ರೇಡ್‌: ಸರಕಾರದ ‌ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌

ಬೆಂಗಳೂರು : ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ (ಎಸೆಸೆಲ್ಸಿ) ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡುವುದಕ್ಕೆ ಮುಂದಾಗಿರುವ ರಾಜ್ಯ ಸರಕಾರದ ಪ್ರಸ್ತಾವ ಪ್ರಶ್ನಿಸ

1 Apr 2026 7:56 pm
Kalaburagi | ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ಎ.10ರಿಂದ ಅರಿವು ಉತ್ಸವ: ಹನುಮಂತ ಇಟಗಿ

ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ನಗರದ ಹೀರಾಪುರ ಕ್ರಾಸ್ ಸಮೀಪ ಎ.10ರಿಂದ ಆರು ದಿನಗಳ ಕಾಲ “ಅಂಬೇಡ್ಕರ್ ಅರಿವು ಉತ್ಸವ”ವನ್ನು ಆಯೋಜಿಸಲಾಗಿದೆ ಎಂದು ಜಯಂತ್ಯೋತ್ಸವ ಸಮಿತಿಯ ಜಿಲ್ಲ

1 Apr 2026 7:55 pm
ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪರೀಕ್ಷೆ ನಡೆಸಿ: ಉಡುಪಿ ಡಿಸಿ ಸ್ವರೂಪಾ ಸೂಚನೆ

ಉಡುಪಿ, ಎ.1: ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ‘ಡ್ರಗ್ ಟೆಸ್ಟ್ ಕಿಟ್’ಗಳನ್ನು ಕಡ್ಡಾಯ ವಾಗಿ ದಾಸ್ತಾನು ಇರಿಸಿಕೊಳ್ಳಬೇಕು. ಅದೇ ರೀತಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೂ ಮಾದಕ

1 Apr 2026 7:54 pm
ಮಹಿಳಾ ಹಕ್ಕುಗಳಿಗಾಗಿ ಕಲಬುರಗಿಯಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಕಲಬುರಗಿ : ಸಿಐಟಿಯು, ಕರ್ನಾಟಕ ಪ್ರಾಂತ ರೈತ ಸಂಘ, ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಷನ್ ಹಾಗೂ ಡಿವೈಎಫ್‌ಐ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ 118ನೇ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂ

1 Apr 2026 7:51 pm
Chandigarh | BJP ಕಚೇರಿ ಬಳಿ ಸ್ಫೋಟ; ಕಚ್ಚಾ ಬಾಂಬ್ ಎಸೆದು ಪರಾರಿ

ಚಂಡೀಗಢ: ಇಲ್ಲಿನ ಸೆಕ್ಟರ್ 37ರಲ್ಲಿ ಇರುವ ಪಂಜಾಬ್ ಬಿಜೆಪಿ ಕಚೇರಿಯ ಬಳಿ ಬುಧವಾರ ಸಂಜೆ ಸ್ಫೋಟ ಸಂಭವಿಸಿದ್ದು, ಯಾವುದೇ ಗಾಯಗಳ ವರದಿ ಆಗಿಲ್ಲ ಎಂದು India Today ವರದಿ ಮಾಡಿದೆ. ಸಂಜೆ ಸುಮಾರು 5 ಗಂಟೆ ವೇಳೆಗೆ ಸ್ಫೋಟದ ಶಬ್ದ ಕೇಳಿಬಂದಿದೆ. ಪ

1 Apr 2026 7:48 pm