ಉಪಲೋಕಾಯುಕ್ತರಿಂದ ಪ್ರಕರಣಗಳ ವಿಚಾರಣೆ, ವಿಲೇವಾರಿ ಸಭೆ
ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗುವ ಸಾಧ್ಯತೆ
ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ ಹಾಗೂ ಕೇಂದ್ರ ಕಾರಾಗೃಹ ಇವುಗಳ ಸಹಯೋಗದೊಂದಿಗೆ ಕಲಬುರಗಿ ಕೇಂದ್ರ ಕಾರಾಗೃಹದ 51 ಜನ ಕಾರ
ಮಂಗಳೂರು, ಫೆ.26: ನಗರದ ಬಿಜೈ ಸಮೀಪದ ಲೂರ್ಡ್ಸ್ ಸ್ಕೂಲ್ಗೆ ಬುಧವಾರ ರಾತ್ರಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಿದ ಪೊಲೀಸರು ಇದೊಂದು ಹುಸಿ ಬೆದರಿಕೆ ಎಂದು ತಿಳಿಸಿದ್ದಾರೆ. ಬುಧವಾರ ರಾತ್ರಿ 9:30ರ ವೇಳೆಗೆ ಆ
ಕಡಬ, ಫೆ.26. ಕಾಡುಕೋಣ ಬೇಟೆಗೆ ಸಂಬಂಧಿಸಿದಂತೆ ಜಾಮೀನಿನಲ್ಲಿದ್ದ ಯುವಕನ ಹೇಳಿಕೆ ಪಡೆಯಲೆಂದು ವಲಯ ಅರಣ್ಯಾಧಿಕಾರಿ ಕಚೇರಿಗೆ ಕರೆಸಿ ಆತನಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಯುವಕನನ್ನು ಪುತ್ತೂರು ಸರಕಾರ
ಬಸವಕಲ್ಯಾಣ : ಜಿಲ್ಲೆಯ ಬಸವಕಲ್ಯಾಣ ಮತಕ್ಷೇತ್ರದ ಗದಲೆಗಾಂವ್ (ಬಿ) ಗ್ರಾಮವನ್ನು ಗ್ರಾಮ ಪಂಚಾಯತ್ ಆಗಿ ಮೆಲ್ದರ್ಜೇಗೆರಿಸಬೇಕು ಎಂದು ಮಿನುಗಾರಿಕೆ ಅಭಿವೃದ್ಧಿ ಮಂಡಳಿಯ ರಾಜ್ಯಧಕ್ಷೆ ಮಾಲಾ ಬಿ. ನಾರಾಯಣರಾವ್ ಅವರು ಗ್ರಾಮಿಣಾಭಿ
ಬೀದರ್: ಫೆ.24 ರಂದು ನಡೆದ ಗುಲ್ಬರ್ಗಾ ವಿಶ್ವವಿದ್ಯಾಲಯದ 43ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಬಸವಕಲ್ಯಾಣದ ಸಕ್ಸಸ್ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಂಜುಮ್ ಅವರಿಗೆ ಚಿನ್ನದ ಪದಕ ದೊರೆತಿದೆ. ಅಬ್ದುಲ್ ರಶೀದ್ ಅವ
ಬೀದರ್: ಪರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ (ಹೊಲೆಯ) ಸಮುದಾಯಕ್ಕೆ ಆಗಿರುವ ಅನ್ಯಾಯವಾಗಿದೆ. ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಮನ್ನಾಏಖೇಳ್ಳಿ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಬೀದರ್ ರಸ್ತೆಯ ಮ
ಬೆಂಗಳೂರು, ಫೆ. 26: ಮಹಿಳೆಯರು ಮತ್ತು ಮಂಗಳಮುಖಿಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡಲು ಉಚಿತ ಆಟೋರಿಕ್ಷಾ ಚಾಲನಾ ತರಬೇತಿ ನೀಡುತ್ತಿರುವುದು ಶ್ಲಾಘನೀಯವಾಗಿದ್ದು, ಸರಕಾರದಿಂದಲೂ ಬೆಂಬಲ ನೀಡಲಾಗುವುದು ಎಂದು ಸಾರಿ
ಹುಮನಾಬಾದ್ : ಕಲ್ಬುರ್ಗಿ ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಕನ್ನಡ ವಿಭಾಗದ ವಿದ್ಯಾರ್ಥಿನಿ ಪೂಜಾ ಅವರಿಗೆ ಸ್ನಾತಕೋತ್ತರ ಪದವಿಯ ಕನ್ನಡ ವಚನ ಸಾಹಿತ್ಯ ಪತ್ರಿಕೆಯಲ್ಲಿ
ಬೆಂಗಳೂರು : ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನೆಂಬ ಸಂದೇಹದಲ್ಲಿ ವ್ಯಕ್ತಿಯೊಬ್ಬನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿದ್ದ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್
ಕಳೆದ ವಾರ ದಿಲ್ಲಿಯಲ್ಲಿ ನಡೆದ AI ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಶರ್ಟ್ಲೆಸ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲ್ಪಟ್ಟ ಮೂವರನ್ನು ದಿಲ್ಲಿ ಪೊಲೀಸರ ವಿಶೇಷ ಘಟಕದ ತಂಡ ಹಿಮಾಚಲದ ರೊಹ್ರುವಿನ
ಶಿವಮೊಗ್ಗದ ಖುಷಿಗೆ 16, ಬೀದರ್ ನ ದೇವರಾಜ್ ಗೆ 4 ಚಿನ್ನದ ಪದಕ
ಪ್ರಯಾಣಿಕರು ಈಗ ಟಿಕೆಟ್ ಬುಕ್ ಮಾಡಿದ 48 ಗಂಟೆಗಳೊಳಗೆ ಹೆಚ್ಚುವರಿ ಶುಲ್ಕ ಪಾವತಿಸದೆ ವಿಮಾನ ಟಿಕೆಟ್ ಗಳನ್ನು ರದ್ದುಗೊಳಿಸಬಹುದು ಅಥವಾ ದಿನಾಂಕ ಬದಲಿಸಬಹುದು. ಭಾರತದ ವಾಯುಯಾನ ನಿಯಂತ್ರಕ ಪ್ರಾಧಿಕಾರ ನಾಗರಿಕ ವಿಮಾನಯಾನ ನಿರ್
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ವಿಚಾರಣೆಯನ್ನು ಕಾನೂನು ರೀತಿ ಮ
ಹೊಸದಿಲ್ಲಿ, ಫೆ. 26: ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ರಿಲಾಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಗುರುವಾರ ಜಾರಿ ನಿರ್ದೇಶನಾಲಯದ ಮುಂದೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾದರು. 66 ವರ್ಷ
ಕಣ್ಣೂರು, ಫೆ. 26: ಭಾರತೀಯ ರೈತರನ್ನು ಬಲಿಕೊಡುವ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಪ್ ಸ್ಟೀನ್ ಫೈಲ್ ಗಳನ್ನು ಬಳಸಿದ್ದಾರೆ ಎಂದು ಕ
ಹೊಸದಿಲ್ಲಿ, ಫೆ. 26: ಟೀಮ್ ಇಂಡಿಯಾ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ-20 ವಿಶ್ವಕಪ್ ಟೂರ್ನಿಯ ತನ್ನ ಮೊದಲ ಸೂಪರ್-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ನಂತರ ಭಾರತದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ
ರಾಯಚೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಒಳ ಜಗಳ ಮುಗಿಯುತ್ತಿಲ್ಲ, ಇಬ್ಬರ ಗುದ್ದಾಟದ ನಡುವೆ ಸರ್ಕಾರ ಪತನ ಆಗುವ ಸಾಧ್ಯತೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾ
ಬೆಂಗಳೂರು, ಫೆ.26 : ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹೈ.ಕ ವೃಂದದ 97 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನ
ರಿಯಾದ್, ಫೆ. 26: ಸ್ಪ್ಯಾನೀಶ್ ಎರಡನೇ ಹಂತದ ತಂಡ ಯುಡಿ ಅಲ್ಮೇರಿಯಾದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ ಶೇ. 25ರಷ್ಟು ಪಾಲು ಪಡೆದುಕೊಂಡಿದ್ದಾರೆ ಎಂದು ಪೋರ್ಚುಗೀಸ್ ಸೂಪರ್ಸ್ಟಾರ್ ಅವರನ್ನು ಪ್ರತಿನಿಧಿಸುವ ಸಲಹಾ ಸಂಸ್ಥೆಯಾದ ಬ್ರನ
ಬೆಂಗಳೂರು, ಫೆ.26: ಬಜೆಟ್ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು 15ಸಾವಿರ ರೂ.ಗೆ ಹೆಚ್ಚಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಗ
ವಡಗೇರಾ: ಪಟ್ಟಣದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಲ್ಯಾಣ ಕರ್ನಾಟಕ ಅಧ್ಯಕ್ಷ ಶರಣು ಇಟಗಿ ಆಗ್ರಹಿಸಿದ್ದಾರೆ. ಪಟ್ಟಣದ 3ನೇ ಹಾಗೂ 4ನೇ ವಾರ್ಡ್ ವ್ಯಾಪ್ತಿಯ
ಹೊಸದಿಲ್ಲಿ, ಫೆ.26: ಗಡಿ ನಿರ್ವಹಣಾ ವ್ಯವಸ್ಥೆಯಲ್ಲಿ ಕ್ರಾಂತಿ ಸೃಷ್ಟಿಸುವ ಉದ್ದೇಶ ಹೊಂದಿರುವ ಗಡಿಭದ್ರತಾ ಪಡೆ (BSF) ಇದೀಗ ಕೃತಕ ಬುದ್ಧಿಮತ್ತೆ (AI) ಚಾಲಿತ ಗಡಿ ವೀಕ್ಷಣೆ ಹಾಗೂ ನಿಗಾವಣೆ ವ್ಯವಸ್ಥೆ (ಸ್ಮಾರ್ಟ್ ಬಾರ್ಡರ್ ಆಬ್ಸರ್ವೇ
ಚೆನ್ನೈ, ಫೆ.26: ತಾನು ನೂತನವಾಗಿ ಸ್ಥಾಪಿಸಿರುವ ರಾಜಕೀಯ ಪಕ್ಷದ ಹೆಸರನ್ನು ವಾರದೊಳಗೆ ಘೋಷಿಸಲಾಗುವುದು ಎಂದು ಹಿರಿಯ ರಾಜಕಾರಣಿ, ಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ಗುರುವಾರ ತಿಳಿಸಿದ್ದಾರೆ. 2026ರ ತಮಿಳುನಾಡು ವಿ
ಬೆಂಗಳೂರು, ಫೆ.26: ನಗರದ ಪೂರ್ವ ವಿಭಾಗದ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಚನ್ನಸಂದ್ರ ಹಾಗೂ ಕಲ್ಕೆರೆ ಪ್ರದೇಶದ ವಿವಿಧೆಡೆ ಅಂಗಡಿ, ಗೋದಾಮು ಹಾಗೂ ಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಪೊಲೀಸರು ಗುರುವಾರ ತಪಾಸ
ಯಾದಗಿರಿ: ತಾಲ್ಲೂಕಿನ ಸ್ಟೇಷನ್ ಸೈದಾಪೂರದಿಂದ ರಾಜನಳ್ಳಿ ಗೇಟ್ ಕಡೆ ಹೋಗುವ ಮಾರ್ಗ ಮಧ್ಯೆ ಬರುವ ಗಾಮ ಸೈದಾಪೂರದಲ್ಲಿ ಬಸ್ ನಿಲುಗಡೆ ಮಾಡದೇ ಇರುವುದರಿಂದ ವಿದ್ಯಾರ್ಥಿಗಳು, ರೈತರು, ವೃದ್ಧರಾದಿಯಾಗಿ ಎಲ್ಲರಿಗೂ ತೊಂದರೆಯಾಗುತ
ಮಂಗಳೂರು : ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನೆಪೊಯ ಇನ್ಸ್ಟ್ಟಿಟ್ಯೂಟ್ ಆಫ್ ಅಂಕೋಲಾಜಿ ಹಾಗೂ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಮಹಾನಗರಪಾಲಿಕೆ ಮಂಗಳೂರು ಇದರ ಸಹಯೋಗ ದೊಂದಿಗೆ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್,
ಮಂಗಳೂರು : ನಗರ ಪೊಲೀಸ್ ಕಮಿನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-ವಾರ್ಷಿಕ ಪರೀಕ್ಷೆಗಳು ಫೆ. 28ರಿಂದ ಮಾರ್ಚ್ 17ರವರೆಗೆ ಮಂಗಳೂರು, ಮೂಡುಬಿದಿರೆ, ಉಳ್ಳಾಲ, ಮುಲ್ಕಿ ತಾಲೂಕಿನ 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿ
ಕುಂದಾಪುರ, ಫೆ. 26:ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದ ವತಿಯಿಂದ ರಾಜ್ಯದ ಮಟ್ಟದ ಅಂತರ ಕಾಲೇಜು ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ ‘ಯುವ ಪರಂಪರಾ’ ಫೆ.28 ರಂದು ನಡೆಯಲಿದೆ. ಇಂದು ಇಲ್ಲಿ ಕರೆದ ಪ
ಗಂಗೊಳ್ಳಿ, ಫೆ. 26: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ ಬೋಟೊಂದು ನೀರು ತುಂಬಿ ಮುಳುಗಡೆ ಯಾದ ಘಟನೆ ಕುಂದಾಪುರ ಹಾಗೂ ಗಂಗೊಳ್ಳಿ ಮಧ್ಯದ ಸಮುದ್ರದಲ್ಲಿ ಸಂಭವಿಸಿದ್ದು, ಬೋಟಿನಲ್ಲಿದ್ದ ಐವರು ಮೀನುಗಾರರನ್ನು ಮತ್ತೊಂದು ಬೋಟಿ
ಉಡುಪಿ, ಫೆ.26: ಆದಿಮ ಕಲಾ ಟ್ರಸ್ಟ್ ಉಡುಪಿ, ತನ್ನ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ ಪ್ರಖ್ಯಾತ ಭಾರತೀಯ ಪುರಾತತ್ತ್ವ ವಿದ್ವಾಂಸ ಡಾ. ರವೀಂದ್ರ ಕೋರಿಸೆಟ್ಟರ್ ಅವರನ್ನು ಪ್ರಥಮ ‘ಆದಿಮ ಕಲಾರತ್ನ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕ
ಹುಬ್ಬಳ್ಳಿ: ಜಮ್ಮು ಕಾಶ್ಮೀರದ ಎದುರು ನಡೆಯುತ್ತಿರುವ ರಣಜಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ಮಯಾಂಕ್ ಅಗರ್ವಾಲ್ ಅವರ ಅದ್ಭುತ ಶತಕದ ಇನ್ನಿಂಗ್ಸ್ ನಡುವೆಯೂ ಕರ್ನಾಟಕವು ಮೂರನೇ ದಿನ ಪಂದ್ಯದ ಮೇಲೆ ಸಂಪೂರ್ಣ ನಿಯಂ
ನಿಟ್ಟೆ, ಫೆ.26: ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆದ ರಾಜ್ಯಮಟ್ಟದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ‘ರಾಗ್ನಾರಾಕ್ ಎನ್ ಇಗ್ಮಾ 2026’ನ್ನು ನಿಟ್ಟೆಯ ಸದಾನಂದ ಸಭಾಂಗಣ ದಲ್ಲಿ ಕಾರ್ಕಳ ಶಾಸಕ
ಉಡುಪಿ, ಫೆ.26: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಹಾಗೂ ಅದರ ಸಹ ಆಸ್ಪತ್ರೆಗಳಲ್ಲಿ ಉದ್ಯೋಗಿಗಳ ರಾಜ್ಯ ವಿಮಾ ಯೋಜನೆ (ಇಎಸ್ಐಎಸ್) ಅಡಿಯಲ್ಲಿ ದ್ವಿತೀಯ ಹಂತದ ಚಿಕಿತ್ಸಾ ಸೇವೆಗಳನ್ನು ನೀಡುವ ಒಪ್ಪಂದವನ್ನು (ಎಂಒಯು) ನವೀಕರಿಸಲಾಗಿದ
ಉಡುಪಿ: ಅಲೆವೂರಿನ ನೆಹರು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಎ. ವಾಮನ ಭಟ್ (84) ಇಂದು ಬೆಳಿಗ್ಗೆ ನಿಧನ ಹೊಂದಿದರು.ಅವರು ಪುತ್ರ, ಪುತ್ರಿ, ಬಂಧುಬಳಗ ಹಾಗೂ ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ. ಅಲೆವೂರಿನ ಪ್ರತಿಷ್ಠಿತ ಪಟೇ
ಅಜ್ಮಾನ್: ಆರೋಗ್ಯ ರಕ್ಷಣಾ ಕ್ಷೇತ್ರವು ಕೃತಕ ಬುದ್ಧಿಮತ್ತೆ (AI), ಡೇಟಾ ವಿಶ್ಲೇಷಣೆ ಹಾಗೂ ಡಿಜಿಟಲ್ ಸಂಪರ್ಕಿತ ಆರೈಕೆ ವ್ಯವಸ್ಥೆಗಳ ಪ್ರಭಾವದಿಂದ ವೇಗವಾಗಿ ರೂಪಾಂತರಗೊಳ್ಳುತ್ತಿರುವ ಸಂದರ್ಭದಲ್ಲಿ, ಮುಂದಿನ ಪೀಳಿಗೆಯ ಆರೋಗ್ಯ
ಮಂಗಳೂರು : ರಾಜ್ಯದ ಸಮುದಾಯ ಬಾನುಲಿ ಕೇಂದ್ರಗಳು ಆರ್ಥಿಕ ಸಂಪನ್ಮೂಲವಿಲ್ಲದೆ ಸೊರಗುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಪ್ರಸ್ತುತ 24 ಸಮುದಾಯ ಬಾನುಲಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆದರೆ ಈಗಿರುವ ಸಮುದ
ಶಹಾಪುರ: ಹನ್ನೆರಡನೇ ಶತಮಾನದ ಶರಣರ ವಚನಗಳನ್ನು ಕೇವಲ ಕೇಳುವುದರಿಂದ ಬದುಕಿನಲ್ಲಿ ಬದಲಾವಣೆ ಆಗುವುದಿಲ್ಲ. ಅವುಗಳನ್ನು ಅರಿತು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವ್ಯಕ್ತಿ, ಕುಟುಂಬ ಹಾಗೂ ಸಮಾಜದಲ್ಲಿ ನಿಜವಾದ ಪರಿವರ್ತನೆ
ಮಂಗಳೂರು, ಫೆ. 26: ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೋಗ ಕೊಡುವ ಆಮಿಷವೊಡ್ಡಿ ಅವರಿಂದ ಬಿಸ್ನೆಸ್ ನೆಪದಲ್ಲಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣ ಮಂಗಳೂರು ನಗರದಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ಎಂ
ಕಲಬುರಗಿ: ಕಲಬುರಗಿ ನಗರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಬಳಿಕ ಹಲವು ವರ್ಷ ಕಳೆದರೂ ಪರಿಹಾರ ನೀಡದೆ ವಿಳಂಬ ಮಾಡಿರುವುದಕ್ಕಾಗಿ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಪ್ರಧಾನ ಸಿವ
ಗಾಝಿಯಾಬಾದ್: ಉತ್ತರ ಪ್ರದೇಶದ ಗಾಝಿಯಾಬಾದ್ ನಗರದ ಥಾನಾ ಶಹರ್ ವ್ಯಾಪ್ತಿಯ ಕೈಲಾ ಭಟ್ಟ ಚೌಕಿ ಪ್ರದೇಶದಲ್ಲಿ ಮುಸ್ಲಿಮರು ನಡೆಸುವ ಮಾಂಸದ ಖಾದ್ಯ ಮಾರಾಟ ಮಳಿಗೆಯ ವೃದ್ಧ ವ್ಯಾಪಾರಿಯೊಬ್ಬರಿಗೆ, ಮಂಗಳವಾರ ಅಂಗಡಿ ತೆರೆದರೆ ಬೆಂಕಿ
ಬುದ್ಧಿವಂತ ಆಹಾರ ಆಯ್ಕೆಗಳನ್ನು ಮಾಡುವುದು ಕೊಲೆಸ್ಟರಾಲ್ ಅನ್ನು ಕಡಿಮೆ ಮಾಡುವಲ್ಲಿ ಮತ್ತು ಹೃದಯದ ಆರೋಗ್ಯವನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹೃದಯ ರೋಗ, ಪಾರ್ಶ್ವವಾಯು ಮತ್ತು ಇತರ ಹೃದಯ ಸಂಬಂಧಿ
ಅಭ್ಯರ್ಥಿಗಳು ಬಿ.ಎಸ್ಸಿ. ನರ್ಸಿಂಗ್ ಅಥವಾ ಜನರಲ್ ನರ್ಸಿಂಗ್ & ಮಿಡ್ವೈಫರಿಯಲ್ಲಿ ಡಿಪ್ಲೊಮಾ ಹೊಂದಿರಬೇಕು ಮತ್ತು 50 ಹಾಸಿಗೆಗಳ ಆಸ್ಪತ್ರೆಯಲ್ಲಿ 2 ವರ್ಷಗಳ ಅನುಭವ ಮತ್ತು ರಾಜ್ಯ/ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಹೊಂದಿ
ಹೊಸದಿಲ್ಲಿ: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ವಿರುದ್ಧ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಪ್ರಧಾನಿ ಹೋಗಿ ಒಬ್ಬ ಅಪರಾಧಿಯನ್ನು ಅಪ್ಪಿಕೊಂಡರು ಎಂದು ಹೇಳಿದ್ದಾರೆ. VIDEO | Khanbal, J&
“ಕೇಂದ್ರ ಸರಕಾರ ಶಾಂತಿಯುತ ಭಿನ್ನಾಭಿಪ್ರಾಯವನ್ನು ದಮನಿಸುತ್ತಿದೆ”
ಎನ್ಸಿಇಆರ್ಟಿಯ 8ನೇ ತರಗತಿ ಹೊಸ ಸಮಾಜವಿಜ್ಞಾನ ಪಠ್ಯಪುಸ್ತಕ ದಲ್ಲಿರುವ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಅಧ್ಯಾಯ ಕುರಿತಂತೆ ಸುಪ್ರೀಂ ಕೋರ್ಟ್ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಯಾವುದೇ ವ್ಯಕ್ತಿಯು ನ್ಯಾಯ
ಬಾಗಲಕೋಟೆ : ಇತ್ತೀಚೆಗೆ ಶಿವಾಜಿ ಶಿಜಯಂತಿ ಅಂಗವಾಗಿ ಆಯೋಜಿಸಿದ್ದ ಮೆರವಣಿಗೆ ವೇಳೆ ಉಂಟಾದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ನವನಗರದ ಜಿಲ್ಲಾಡಳಿತ ಭವನದ ಎದು
ಉಳ್ಳಾಲ: ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಫೆಬ್ರವರಿ 27 ಶುಕ್ರವಾರ ಮತ್ತು ಫೆ 28 ಶನಿವಾರದಂದು ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಟ್ಟಡ ನ
ಸೇಡಂ: ಈ ಹಿಂದೆ ಪಟ್ಟಣ ಪುರಸಭೆ ಇದ್ದ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಮೂತ್ರಾಲಯಗಳು ಸಮರ್ಪಕ ನಿರ್ವಹಣೆ ಕೊರತೆಯಿಂದ ದುರ್ವಾಸನೆ ಬೀರುತ್ತಿದ್ದು, ನಗರಸಭೆಯಾಗಿ ಪರಿವರ್ತನೆಗೊಂಡರೂ ಸರಿಯಾದ ವ್ಯವಸ
ಪ್ರಧಾನಿ ನರೇಂದ್ರ ಮೋದಿ ಇನ್ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಗಳ ಮೈಲಿಗಲ್ಲನ್ನು ದಾಟಿದ್ದಾರೆ. ಈ ಬೃಹತ್ ಸಾಧನೆ ಸಾಧಿಸಿದ ಮೊದಲ ರಾಜಕಾರಣಿಯಾಗಿದ್ದಾರೆ. ಪ್ರಮುಖ ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿ ಈಗ ಇನ್ಸ್ಟಾಗ್
ಬಸವಕಲ್ಯಾಣ: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-65 ರ ತಾಡೋಳಾ ಗ್ರಾಮದ ಬಳಿ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಸಂಭವಿಸಿದೆ. ಬಸವಕಲ್ಯಾಣ ತಾಲ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಚಾಮರಾಜನಗರ: ತಾಲ್ಲೂಕಿನ ಕೋಟಂಬಳ್ಳಿ ಹಾಗೂ ಗೂಳಿಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದಲ್ಲಿರುವ ಉಪ್ಪುಲಿಂಗ ಕಟ್ಟೆಯಲ್ಲಿ ಸುಟ್ಟ ಸ್ಥಿತಿಯಲ್ಲಿರುವ ಎರಡು ಬೈಕ್ ಮತ್ತು ಒಂದು ಗೋಲಕ ಪತ್ತೆಯಾಗಿದೆ. ಕಳೆದ ನಾಲ್
ಕಲಬುರಗಿ: ಕಮಲಾಪುರ ತಾಲ್ಲೂಕಿನ ಅಂಬಲಗಾ ಗ್ರಾಮ ಪಂಚಾಯತಿಗೆ ಕಳೆದ ಆರು ತಿಂಗಳಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆ ಖಾಲಿಯಿದ್ದು, ಇದರಿಂದ ಗ್ರಾಮದ ಅಭಿವೃದ್ಧಿ ಕುಂಠಿತಗೊಂಡಿದೆ. ಕೂಡಲೇ ಅಧಿಕಾರಿಯನ್ನು ನೀಡಬೇಕೆಂದ
ರಾಂಚಿ: ಜಾರ್ಖಂಡ್ನಲ್ಲಿ ಸೋಮವಾರ ಪತನವಾದ ಏರ್ ಆಂಬುಲೆನ್ಸ್ನಲ್ಲಿ ಬ್ಲ್ಯಾಕ್ ಬಾಕ್ಸ್ ಇರಲಿಲ್ಲ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತಿಳಿಸಿರುವ ಬಗ್ಗೆ ವರದಿಯಾಗಿದೆ. ರೆಡ್ಬರ್ಡ್ ಏರ್ವೇಸ್ ಪ್ರೈವೆಟ
ಗುತ್ತಿಗೆ ಸಂಸ್ಥೆಯಿಂದ ಮತ್ತೊಂದು ವರ್ಷದ ಕಾಲಾವಕಾಶ ಬೇಡಿಕೆ
ಲಿಂಗಸುಗೂರು, ಫೆ.25: ಪಿಕಾರ್ಡ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಬುಧವಾರ ನಡೆಯಿತು. ಇದರಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ ಬೆಂಬಲಿತ ಅಭ್ಯರ್ಥಿ ಸಿದ್ಧರಾಮೇಶ ಗೌಡ ಆದಾಪೂರ ಅಧ್ಯಕ್ಷರ
ಮಂಗಳೂರು: ನಗರದ ಬಾಬುಗುಡ್ಡ ಎಂಬಲ್ಲಿ ರೈಲ್ವೆ ಹಳಿ ಮೇಲೆ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ-ವಿದ್ಯಾರ್ಥಿನಿಯ ವೀಡಿಯೋ ಮಾಡಿ, ವಿದ್ಯಾರ್ಥಿಗೆ ಹಲ್ಲೆಗೈದ ಅನೈತಿಕ ಪೊಲೀಸ್ ಗಿರಿ ಎಸಗಿದ ತಂದೆ ಮತ್ತು ಮಗನನನ್ನು ಪಾಂ
‘ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರು ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ’
ಮಾನ್ವಿ : ಕಾಂಗ್ರೆಸ್ ಮುಖಂಡ ಖಾಲಿದ್ ಖಾದ್ರಿ ರವರ ತಂದೆ ಜಮಾಅತೇ ಇಸ್ಲಾಮಿ ಹಿಂದ್ ಸಂಘದ ಹಿರಿಯ ಮುಖಂಡ ಸೈಯದ್ ಮಹಮೂದ್ ಖಾದ್ರಿ ಸಾಹೇಬ್ (88) ರವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಇವರು ಮಾನ್ವಿ ತಾಲೂಕಿನ ಹಿರಿಯ ಮುತ್ಸದ್ದಿ,
ಮತೀಯವಾದದ ಲೋಕದಲ್ಲಿ ಕೊಲ್ಲುವವರು ಮತ್ತು ಕೊಲ್ಲಲ್ಪಡುವವರು ಹಿಂದುಳಿದ ಬಡವರೇ ಯಾಕಿರುತ್ತಾರೆ? ಈ ಪ್ರಶ್ನೆಗೆ ಉತ್ತರ ದೊರೆಯಬೇಕಾದರೆ ಸಮುದಾಯ ಬೆಂಗಳೂರು ಪ್ರಸ್ತುತಪಡಿಸಿದ, ಡಾ ಸ್ಯಾಮ್ ಕುಟ್ಟಿ ಪಟ್ಟಂಕರಿ ನಿರ್ದೇಶನದ ‘ಭಗ
ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 1 ರಂದು ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಸಹಾಯಕ ಶಿವಪ್ರಭು ಹಿರೇಮಠ ರ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಯಿತು. ಇತ್ತೀಚೆಗೆ
ಹೊಸದಿಲ್ಲಿ: NCERT ಇತ್ತೀಚೆಗೆ ಬಿಡುಗಡೆ ಮಾಡಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ಅಧ್ಯಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ವಿವಾದಿತ ಪಠ್ಯಪುಸ್ತಕವ
ʼಇದರ ಹಿಂದೆ ಯಾರು ಇದ್ದಾರೆ ಎಂದು ತಿಳಿದುಕೊಳ್ಳಲು ನಾವು ಬಯಸುತ್ತೇವೆʼ ಎಂದ ಸಿಜೆಐ
ಬೇಲೂರು, ಫೆ.26: ಪತ್ನಿ ಮೇಲೆ ಅನುಮಾನ ಹಾಗೂ ನಿರಂತರ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬ ಆಕೆಯನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಬೇಲೂರು ತಾಲೂಕಿನ ರಾಜನಸಿರಿಯೂರು ಗ್ರಾಮದಲ್ಲಿ ನಡೆದಿದ
ಲಕ್ನೋ: ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳ ನಾಪತ್ತೆ ಬಗ್ಗೆ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ರಾಯ್ ಬರೇಲಿಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಿದೆ. ಕಡತಗಳನ್ನು ಉ
ಬೆಳಗಾವಿ : ಸಾರ್ವಜನಿಕ ಸ್ಥಳದಲ್ಲಿ ಖಡ್ಗ ಬಳಸಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಿತ್ತೂರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯರಗ
ಭಾರತದ ಪ್ರಜಾಪ್ರಭುತ್ವವು ಈಗ ಸಜಾಪ್ರಭುತ್ವವಾಗುವತ್ತ ದಾಪುಗಾಲನ್ನಿಟ್ಟಿದೆ. ಯಾವುದೇ ಪ್ರತಿಭಟನೆಯಿರಲಿ ಅದು ಬಟ್ಟೆ ತೊಟ್ಟಿರಲಿ, ಇಲ್ಲದಿರಲಿ, ಅದನ್ನೊಂದು ದೇಶವಿರೋಧಿ ಚಳವಳಿಯೆಂದು ಗುರುತಿಸಿ ದಂಡಿಸುವುದು ಈ ಆಡಳಿತದಲ್ಲ
ತಾಳಿಕೋಟಿ: ನಗರ ಹೊರ ಪ್ರದೇಶದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಿರುವುದನ್ನು ವಿರೋಧಿಸಿ ತಾಲೂಕು ಹೋರಾಟ ಸಮಿತಿ ನೀಡಿದ್ದ ಕರೆಯಂತೆ ಬುಧವಾರ ತಾಳಿಕೋಟಿ ಬಂದ್ ಆಗಿತ್ತು. ಬಂದ್ ಗೆ ವ್ಯಾಪಾರಸ್ಥರು, ವಿವಿಧ ಸಂ
ಟೆಹ್ರಾನ್: ಇರಾನ್ನ ಚಾಬಹಾರ್ ಬಂದರು ಯೋಜನೆಗೆ ಈ ವರ್ಷ ಯಾವುದೇ ನಿಧಿಯನ್ನು ಮೀಸಲಿಡದಿರುವ ಭಾರತ ಸರಕಾರದ ನಿರ್ಧಾರವು ನಿರಾಶೆ ಉಂಟು ಮಾಡಿದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ. ಚಾಬಹಾರ್ ಬಂದ
ಗ್ರಾಮದಲ್ಲಿ ಮಾದಕವಸ್ತು ಹಾವಳಿ ನಿಯಂತ್ರಿಸಲು ಒಕ್ಕೊರಲ ಆಗ್ರಹ
ಭಾರತದಲ್ಲಿ ಇಂತಹ ಕೋಮು ದ್ವೇಷ ಎಷ್ಟು ಸಾಮಾನ್ಯವಾಗಿದೆಯೆಂದರೆ, ಸಾಮಾನ್ಯ ಜನರು ಸಹ ಇನ್ನೊಬ್ಬ ವ್ಯಕ್ತಿಗೆ ಸಹಾಯ ಮಾಡಲು ಹೆದರುತ್ತಾರೆ. ಆದರೆ ಕೋಟ್ದ್ವಾರದ ದೀಪಕ್ ಯಾವಾಗ ವೃದ್ಧ ಮುಸ್ಲಿಮ್ ವ್ಯಾಪಾರಿಯ ಪರವಾಗಿ ನಿಂತು ಧ್ವನಿ
ಶಿಮ್ಲಾ, ಫೆ.26: ಹೊಸದಿಲ್ಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭ ನಡೆದ ಪ್ರತಿಭಟನೆಗೆ ಸಂಬಂಧಿಸಿ ರೋಹ್ರುವಿನ ಮೂವರು ಯುವ ಕಾಂಗ್ರೆಸ್ ನಾಯಕರನ್ನು ಬಂಧಿಸಲು ಹಿಮಾಚಲ ಪ್ರದೇಶಕ್ಕೆ ಬಂದಿದ್ದ ದಿಲ್ಲಿಯ ಪೊಲೀಸರ ತಂಡವ
PC: x.com/sportstarweb ಕೊಲಂಬೊ: ಟಿ20 ವಿಶ್ವಕಪ್ ಪಂದ್ಯಾವಳಿಯ ಬುಧವಾರದ ಪಂದ್ಯದಲ್ಲಿ ಸಹ ಅತಿಥೇಯ ಶ್ರೀಲಂಕಾ ತಂಡವನ್ನು 61 ರನ್ ಗಳಿಂದ ಸದೆಬಡಿಯುವ ಮೂಲಕ ನ್ಯೂಝಿಲೆಂಡ್ ತಂಡ ಸೆಮಿಫೈನಲ್ ತಲುಪುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇರಿಸಿದೆ.
ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಪ್ರಕಟಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆಯು ಧಾರವಾಡದಲ್ಲಿ ಬೃಹತ್ ಧರಣಿಯನ್ನು ಮಂಗಳವಾರ ಹಮ್ಮಿಕೊಂಡ
ಹೊಸದಿಲ್ಲಿ: ಉತ್ತರ ದೆಹಲಿಯ ಸಮಯಪುರ ಬದ್ಲಿ ಎಂಬಲ್ಲಿ ಬುಧವಾರ 30 ವರ್ಷದ ಮಹಿಳೆ ಹಾಗೂ ಐದು, ನಾಲ್ಕು ಮತ್ತು ಮೂರು ವರ್ಷದ ಮೂವರು ಪುತ್ರಿಯರ ಶವಗಳು ಕತ್ತುಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣದ ಶಂಕಿತ ಆರೋಪಿಯಾಗಿರುವ
ಹೊಸದಿಲ್ಲಿ: ಉತ್ತರ ದೆಹಲಿಯ ಸಮಯಪುರ ಬದ್ಲಿ ಎಂಬಲ್ಲಿ ಬುಧವಾರ 30 ವರ್ಷದ ಮಹಿಳೆ ಹಾಗೂ ಐದು, ನಾಲ್ಕು ಮತ್ತು ಮೂರು ವರ್ಷದ ಮೂವರು ಪುತ್ರಿಯರರ ಶವಗಳು ಕತ್ತುಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣದ ಶಂಕಿತ ಆರೋಪಿಯಾಗಿರು
ಹವಾನಾ, ಕ್ಯೂಬಾ: ಕ್ಯೂಬಾ ಕರಾವಳಿಯಲ್ಲಿ ದೇಶದ ಕರಾವಳಿ ಕಾವಲು ಪಡೆ ಮತ್ತು ಅಮೆರಿಕ ನೋಂದಾಯಿತ ಸ್ಪೀಡ್ಬೋಟ್ನಲ್ಲಿ ಪ್ರಯಾಣಿಸುತ್ತಿದ್ದವರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಬೋಟ್ನಲ್ಲಿದ್ದ ನಾಲ್ವರು ಮೃತಪಟ್ಟು ಇತರ
ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ 5 ಮಂದಿಗೆ ಸಚಿವ ಸ್ಥಾನ ನೀಡಬೇಕು. ಈ ಸಂಬಂಧ ಹೈಕಮಾಂಡ್ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದ
ಮೈಸೂರು: ಮೈಸೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕಳೆದ ಆರು ತಿಂಗಳಲ್ಲಿ ನಡೆದ 105 ಕಳವು ಪ್ರಕರಣ ಪತ್ತೆಹಚ್ಚಿದ್ದು, 2.96 ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದಲ್ಲಿ ಸುದ
ಚಿಕ್ಕಮಗಳೂರು: ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಕಾಫಿನಾಡಿನ ಜನತೆಗೆ ಈಗ ಕಾಡುಕೋಣಗಳ ಉಪಟಳ ಹೊಸ ಆತಂಕ ತಂದೊಡ್ಡಿದೆ. ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಮುಂಡೋಳು ಗ್ರಾಮದಲ್ಲಿ ಬುಧವಾರ ಮುಂಜಾನೆ ಕೃಷಿಕರೊಬ್ಬರ ಮೇಲೆ ಕಾಡ
ಮಂಡ್ಯ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ್ಡಿದ್ದ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಯುವಕ ದರ್ಶನ್ ಅವರ ಅಂಗಾಂಗಗಳನ್ನು ದಾನಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಬೈಕ್ನಿಂದ ಬಿದ್ದು ದರ್ಶನ
► ಇಸ್ರೇಲ್ ಸಂಸತ್ತು ನೆಸ್ಸೆಟನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿ ► ಮೋದಿಗೆ ನೆಸ್ಸೆಟ್ ನ ಅತ್ಯುನ್ನತ ಗೌರವ ಪ್ರದಾನ
ಹೊಸದಿಲ್ಲಿ, ಫೆ. 25: ಭಾಷಣಗಳು, ಮೀಮ್ಸ್, ವ್ಯಂಗ್ಯಚಿತ್ರಗಳು ಅಥವಾ ದೃಶ್ಯಕಲೆಗಳ ಮೂಲಕ ಯಾವುದೇ ಸಮುದಾಯವನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವುದು ಸಾಂವಿಧಾನಿಕವಾಗಿ ಅನುಮತಿಸಲ್ಪಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ

28 C