SENSEX
NIFTY
GOLD
USD/INR

Weather

19    C
... ...View News by News Source
ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಠಾಣೆ ಆಯ್ಕೆ

ರಾಯಚೂರು : ದೇಶದಲ್ಲಿ ಅತ್ಯುತ್ತಮ ಮೂರು ಪೊಲೀಸ್ ಠಾಣೆಗಳ ಆಯ್ಕೆಯಲ್ಲಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯು ಆಯ್ಕೆಯಾಗಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಜಂಟಿ ಕಾರ್ಯದರ್ಶಿ ಸತ್ಯಪ್ರಿಯಾಸಿಂಗ್ ಅ

16 Nov 2025 12:25 am
ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

ಬೀದರ್ : ಪ್ರತಿ ಟನ್ ಕಬ್ಬಿಗೆ 3,200 ರೂ. ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ರೈತರೊಬ್ಬರು ಉರುಳು ಸೇವೆ ಮೂಲಕ ಗಮನಸೆಳೆದಿದ್ದಾರೆ. ಶನಿವಾರ ನಗರದ ಅಂಬೇಡ್ಕರ್ ವೃ

16 Nov 2025 12:21 am
ಸಂಘಟಿತ ಅಪರಾಧ ಪ್ರಕರಣಗಳು ಬಾಕಿ ಇಲ್ಲದಿದ್ದರೂ ಕೊಕಾ ಅನ್ವಯ : ಬೈರತಿ ಬಸವರಾಜ್ ವಕೀಲರ ಆಕ್ಷೇಪ

ಬೆಂಗಳೂರು : ಸಂಘಟಿತ ಅಪರಾಧದ ಅಡಿ ಕೊಕಾ ಕಾಯ್ದೆ ಅನ್ವಯಿಸಲು ಕ್ರಿಮಿನಲ್‌ ಹಿನ್ನೆಲೆ ಇರಬೇಕು. ಆದರೆ, ಅಂತಹ ಪ್ರಕರಣಗಳ ಅನುಪಸ್ಥಿತಿಯಲ್ಲಿ ಕೊಕಾ ಕಾಯ್ದೆ ವಿಧಿಸುವುದು ಕಾನೂನುಬಾಹಿರ ಎಂದು ಶಾಸಕ ಬೈರತಿ ಬಸವರಾಜು ಪರ ಹಿರಿಯ ವಕ

16 Nov 2025 12:15 am
16 Nov 2025 12:11 am
ಕೋಮುವಾದ, ಜಾತಿವಾದ, ಸ್ತ್ರೀ ಶೋಷಣೆ ನಮ್ಮ ಕಾಲದ ಅನಿಷ್ಟಗಳು : ಡಾ.ಕೆ.ಮರುಳಸಿದ್ದಪ್ಪ

ಬೆಂಗಳೂರು : ಹಿಂದೆ ಇದ್ದ ಉದಾರವಾದಿ ಸಮಾಜ ಇಂದು ಇಲ್ಲ. ಕೋಮುವಾದ, ಜಾತಿವಾದ, ಸ್ತ್ರೀ ಶೋಷಣೆ ಇವು ಮೂರು ನಮ್ಮ ಕಾಲದ ಮಹಾ ಅನಿಷ್ಟಗಳು ಎಂದು ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ತಿಳಿಸಿದ್ದಾರೆ. ಶನಿವಾರ ನಗರದ ನಯನ ಸಭಾಂಗಣದಲ್ಲ

16 Nov 2025 12:06 am
ಬಂಟಕಲ್: ‘ಆವಿಷ್ಕಾರ್ 2ಕೆ25’- ವಿಜ್ಞಾನ ಉತ್ಸವ ಉದ್ಘಾಟನೆ

ಉಡುಪಿ: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಜ್ಞಾನ ಮತ್ತು ತಂತ್ರಜ್ಞಾನದ ಮಹತ್ವ ಅತೀ ಅಗತ್ಯ. ಯುವ ವೈಜ್ಞಾನಿಕ ಮನಸ್ಸುಗಳನ್ನು ಪೋತ್ಸಾಹಿಸುವ ಕಾರ್ಯ ಎಲ್ಲಡೆ ಆಗಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನ

16 Nov 2025 12:04 am
ಬೆಂಗಳೂರು | ಮತಗಳ್ಳತನ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ನಾಶ ಪಡಿಸಲು ವ್ಯವಸ್ಥಿತವಾಗಿ ಮತಗಳ್ಳತನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಶನಿವಾರ ಇಲ್ಲಿನ

15 Nov 2025 11:56 pm
ಶಂಕರನಾರಾಯಣ: ತಾಯಿ ಮರಣದ ಚಿಂತೆಯಲ್ಲಿ ಮಗಳು ಆತ್ಮಹತ್ಯೆ

ಶಂಕರನಾರಾಯಣ: ತಾಯಿ ಮರಣದ ವಿಚಾರದಲ್ಲಿ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.14ರಂದು ಬೆಳಗ್ಗೆ ಅಲ್ಬಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಲ್ಬಾಡಿ ಗ್ರಾಮದ ಚಂದ್ರ ಎಂಬವರ ಪತ್ನಿ ರತ್ನಾ(38) ಎಂದು ಗುರುತಿಸಲಾಗಿದೆ. ಸು

15 Nov 2025 11:56 pm
ಗುಂಪಿನಿಂದ ಥಳಿಸಿ ಹತ್ಯೆ ಪ್ರಕರಣ ಮೂವರಿಗೆ ಜೀವವಾಧಿ ಶಿಕ್ಷೆ

ಥಾಣೆ, ನ. 15: ಗುಂಪಿನಿಂದ ಥಳಿಸಿ ಹತ್ಯೆ ಪ್ರಕರಣದಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಮೂರ್ತಿ ವಿ.ಜಿ. ಮೋಹಿತೆ ಅವರು ಶುಕ್ರವಾರ, ರಾಮ

15 Nov 2025 11:55 pm
ಸಾಂಸ್ಕೃತಿಕ ಜಗತ್ತಿನ ನಿರ್ಮಾಣಕ್ಕೆ ಒತ್ತು ನೀಡಬೇಕು : ವೀರಪ್ಪ ಮೊಯ್ಲಿ

ಬೆಂಗಳೂರು : ಪರಸ್ಪರ ದ್ವೇಷ ಕಾರುವ ಈ ದಿನಗಳಲ್ಲಿ ಹೃದಯ ಬೆಸೆಯುವ ಸಾಂಸ್ಕೃತಿಕ ಜಗತ್ತಿನ ನಿರ್ಮಾಣಕ್ಕೆ ಒತ್ತು ನೀಡಬೇಕಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ನಗರದ ಭಾರತೀಯ ವಿದ್ಯಾಭವನದಲ್

15 Nov 2025 11:46 pm
ಧರ್ಮಸ್ಥಳ ಪ್ರಕರಣ: ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಪೊಲೀಸರಿಗೆ ಹೋರಾಟಗಾರ ಟಿ.ಜಯಂತ್ ದೂರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್

15 Nov 2025 11:38 pm
ಗದಗದಲ್ಲಿ ರೈತರಿಂದ ಅಹೋರಾತ್ರಿ ಧರಣಿ; ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯ

ಗದಗ : ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೀಶ್ವರ ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ಪ್ರಗತಿಪರ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭ ಮಾಡಿದ್ದಾರೆ. ನಗರದ ಸೋಮನಾಥ ದೇವ

15 Nov 2025 11:28 pm
ಉಳ್ಳಾಲ: ವ್ಯಕ್ತಿಯ ಮೇಲೆ ದಾಳಿ ನಡೆಸಿ ಅವರ ಸಾವಿಗೆ ಕಾರಣವಾದ ಬೀದಿನಾಯಿ ಸಾವು

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಬಳಿ ದಯಾನಂದ ಗಟ್ಟಿ ಎಂಬವರ ಮೇಲೆ ದಾಳಿ ನಡೆಸಿ, ಆತನ ಸಾವಿಗೆ ಕಾರಣವಾದ ನಾಯಿ ಶನಿವಾರ ಸಾವಿಗೀಡಾಗಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಗಟ್ಟಿ ಅವರು ಶುಕ್ರವಾರ

15 Nov 2025 11:18 pm
ಮತದಾರನ ಮತ ಕಿತ್ತುಹಾಕುವುದು ಕೊಲೆಗೆ ಸಮಾನ : ನಟ ಕಿಶೋರ್‌ ಕುಮಾರ್‌

ಬೆಂಗಳೂರು : ʼಮತದಾರರ ಪಟ್ಟಿಯಿಂದ ಕಿತ್ತು ಹಾಕಲ್ಪಟ್ಟ ಪ್ರತಿಯೊಬ್ಬ ಮತದಾರನ ಮತವೂ ಪ್ರಜಾಪ್ರಭುತ್ವದ ಮಟ್ಟಿಗೆ ಒಬ್ಬ ನಾಗರಿಕನ ಕೊಲೆಗೆ ಸಮಾನʼ ಎಂದು ಬಹುಭಾಷಾ ನಟ ಕಿಶೋರ್‌ ಕುಮಾರ್‌ ಹೇಳಿದ್ದಾರೆ. ಈ ಸಂಬಂಧ ಮುಖ್ಯ ಚುನಾವಣಾ ಆ

15 Nov 2025 11:13 pm
ಪಣಂಬೂರು ಸರಣಿ ಅಪಘಾತ: ಮೂವರನ್ನು ಕಳೆದುಕೊಂಡ ಮೊಂಟೆಪದವಿನಲ್ಲಿ ನೀರವ ಮೌನ

ಕೊಣಾಜೆ: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್‌ನಲ್ಲಿ ಸರತಿಯಲ್ಲಿ ನಿಂತಿದ್ದ ವೇಳೆ ಎರಡು ಟ್ಯಾಂಕರ್‌ಗಳು, ಆಟೊ ರಿಕ್ಷಾ ಮತ್ತು ಕಾರು ಸರಣಿ ಅಪಘಾತಕ್ಕೀಡಾಗಿ ಮೃತಪಟ್ಟ ಮೂವರು ಉಳ್ಳಾಲ ತಾಲೂಕಿನ ಮೊಂಟೆಪದವು ಪರಿಸರದವರ

15 Nov 2025 10:29 pm
ಕೇರಳ | ಲೈಂಗಿಕ ದೌರ್ಜನ್ಯ; ಪೊಕ್ಸೊ ಪ್ರಕರಣದಲ್ಲಿ ಬಿಜೆಪಿ ನಾಯಕ ಕೆ‌.ಪದ್ಮರಾಜನ್‌ಗೆ ಜೀವನಪರ್ಯಂತ ಶಿಕ್ಷೆ

ತಿರುವನಂತಪುರಂ : ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಶಾಲಾ ಶಿಕ್ಷಕ ಕೆ‌.ಪದ್ಮರಾಜನ್ ಎಂಬಾತನನ್ನು ದೋಷಿ ಎಂದು ಘೋಷಿಸಿ

15 Nov 2025 9:40 pm
ಮುಂಬೈ ತಂಡದಲ್ಲಿ ಉಳಿದುಕೊಂಡ ಹಾರ್ದಿಕ್ ಪಾಂಡ್ಯ, ಅರ್ಜುನ್ ತೆಂಡುಲ್ಕರ್ ಔಟ್

ಹೊಸದಿಲ್ಲಿ, ನ.15: ಮುಂಬೈ ಇಂಡಿಯನ್ಸ್ ಮ್ಯಾನೇಜ್‌ಮೆಂಟ್ 2026ರ ಆವೃತ್ತಿಯ ಐಪಿಎಲ್ ಮಿನಿ ಹರಾಜಿಗಿಂತ ಮೊದಲು ಉಳಿದುಕೊಂಡಿರುವ ಹಾಗೂ ಬಿಡುಗಡೆಗೊಳಿಸಿರುವ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ► ಬಿಡುಗಡೆಗೊಂಡಿರುವ ಆಟಗಾರರ ಪ

15 Nov 2025 9:35 pm
IPL 2026 | ಆ್ಯಂಡ್ರೆ ರಸೆಲ್ ಕೈಬಿಟ್ಟ ಕೆಕೆಆರ್

ಕೋಲ್ಕತಾ, ನ.15: ಮುಂಬರುವ 2026ರ ಆವೃತ್ತಿಯ ಐಪಿಎಲ್ ಆಟಗಾರರ ಹರಾಜಿಗಿಂತ ಮೊದಲು ಕೋಲ್ಕತಾ ನೈಟ್ ರೈಡರ್ಸ್ ತಂಡವು ವೆಸ್ಟ್‌ಇಂಡೀಸ್ ಆಲ್‌ರೌಂಡರ್ ಆ್ಯಂಡ್ರೆ ರಸೆಲ್‌ ರನ್ನು ಬಿಡುಗಡೆಗೊಳಿಸಿದೆ. ರಸೆಲ್ ದೀರ್ಘ ಸಮಯದಿಂದ ಕೆಕೆಆರ್ ತ

15 Nov 2025 9:31 pm
ಸಾಫ್ಟ್‌ವೇರ್ ಕಂಪೆನಿ ಹೆಸರಿನಲ್ಲಿ ಅಮೆರಿಕಾ ಪ್ರಜೆಗಳಿಗೆ ವಂಚನೆ ಆರೋಪ: ಬೆಂಗಳೂರಿನಲ್ಲಿ 21 ಮಂದಿ ವಶಕ್ಕೆ, ವಿಚಾರಣೆ

ಬೆಂಗಳೂರು : ನಕಲಿ ಸಾಫ್ಟ್‌ವೇರ್ ಕಂಪೆನಿಯೊಂದು ಮೈಕ್ರೋಸಾಫ್ಟ್ ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ಅಮೆರಿಕ ಪ್ರಜೆಗಳನ್ನು ವಂಚನೆ ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ನಗರದ ಸೈಬರ್ ಕ್ರೈಂ ಪೊಲೀಸರು ಹಾಗೂ ಸೈಬರ್ ಕಮಾಂಡ್ ಯೂನಿ

15 Nov 2025 9:30 pm
ಬಿಹಾರ ಚುನಾವಣೆ | 1990ರ ನಂತರ ನೂತನ ವಿಧಾನಸಭೆಯಲ್ಲಿ ಅತ್ಯಂತ ಕಡಿಮೆ ಮುಸ್ಲಿಮ್ ಶಾಸಕರು

ಪಾಟ್ನಾ,ನ.15: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕೇವಲ 10 ಮುಸ್ಲಿಮ್ ಶಾಸಕರು ಬಿಹಾರ ವಿಧಾನಸಭೆಗೆ ಆಯ್ಕೆಯಾಗಿದ್ದು,ಇದು 1990ರ ನಂತರ ಕನಿಷ್ಠ ಸಂಖ್ಯೆಯಾಗಿದೆ. 2022-23ರ ರಾಜ್ಯ ಜಾತಿ ಗಣತಿಯ ಪ್ರಕಾರ ಬಿಹಾರದ 13.07 ಕೋಟಿ ಜನಸಂಖ್ಯೆಯಲ್ಲಿ ಮು

15 Nov 2025 9:26 pm
ಬಾಗಲಕೋಟೆಯಲ್ಲಿ ದಲಿತ ಮಹಿಳೆಯ ಮೇಲೆ ದೌರ್ಜನ್ಯ: ಮಹಿಳಾ ಆಯೋಗ ಖಂಡನೆ

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಛಬ್ಬಿ ಗ್ರಾಮದಲ್ಲಿ ದಲಿತ ಮಹಿಳೆಯ ಮೇಲೆ ಪುರುಷರು, ಕ್ಷುಲ್ಲಕ ಕಾರಣಕ್ಕೆ ದೌರ್ಜನ್ಯವೆಸಗಿರುವ ಅಮಾನುಷ ಕೃತ್ಯವು ತಡವಾಗಿ ಬೆಳಕಿಗೆ ಬಂದಿರುವ ಬಗ್ಗೆ ವರದಿಯಾಗಿರುತ್ತದೆ. ಮಹಿಳೆಯ ಮೇಲೆ ನಡೆದ

15 Nov 2025 9:26 pm
ಹಾವು, ನಾಯಿ ಕಡಿತ ಪ್ರಕರಣ | ಖಾಸಗಿ ಆಸ್ಪತ್ರೆಗಳು ಮುಂಗಡ ಪಾವತಿಗೆ ಒತ್ತಾಯಿಸದೆ ಚಿಕಿತ್ಸೆ ನೀಡಲು ಆದೇಶ

ಬೆಂಗಳೂರು : ಖಾಸಗಿ ಆಸ್ಪತ್ರೆಗಳು ಹಾವು ಕಡಿತ, ನಾಯಿ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಯಾವುದೇ ಮುಂಗಡ ಪಾವತಿಗೆ ಒತ್ತಾಯಿಸದೆ ಸಂತ್ರಸ್ಥರಿಗೆ ಚಿಕಿತ್ಸೆಯನ್ನು ನೀಡಬೇಕು ಎಂದು ರಾಜ್ಯ ಸರಕಾರವು ಶನಿವಾರದಂದು ಆದೇ

15 Nov 2025 9:23 pm
ಅಮಾನತುಗೊಂಡ ಮಾಜಿ ಸಚಿವ ಆರ್.ಕೆ. ಸಿಂಗ್ ಬಿಜೆಪಿಗೆ ರಾಜೀನಾಮೆ

ಹೊಸದಿಲ್ಲಿ, ನ. 15: ಪಕ್ಷ ವಿರೋಧಿ ಚಟುವಟಿಕೆಗಳನ್ನು ಆರೋಪಿಸಿ ಕೇಂದ್ರದ ಮಾಜಿ ಇಂಧನ ಸಚಿವ ಹಾಗೂ ಅರಾದ ಮಾಜಿ ಸಂಸದ ಆರ್.ಕೆ. ಸಿಂಗ್ ಅವರನ್ನು ಬಿಜೆಪಿ ಶನಿವಾರ ಅಮಾನತುಗೊಳಿಸಿದೆ. ಪತ್ರ ಸ್ವೀಕರಿಸಿದ ಬಳಿಕ ಸಿಂಗ್ ಪಕ್ಷದ ಪ್ರಾಥಮಿಕ

15 Nov 2025 9:13 pm
ಉಡುಪಿ: ಪೋಷಕ-ಶಿಕ್ಷಕರ ಮಹಾಸಭೆ, ಮಕ್ಕಳ ದಿನಾಚರಣೆ

ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರ - ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ಮಣಿಪಾಲದ ರಾಜೀವನಗರ ಸರ

15 Nov 2025 9:13 pm
ಬಿಹಾರ್ ವಿಧಾನ ಸಭಾ ಚುನಾವಣೆ | ಎನ್‌ಡಿಎ ಗೆಲುವು ಇಸಿಐ ಪ್ರಾಯೋಜಿತ ಹಗರಣ: ಶಿವಸೇನೆ

ಮುಂಬೈ, ನ. 15: ಬಿಹಾರ ವಿಧಾನ ಸಭೆ ಚುನಾವಣೆ ಫಲಿತಾಂಶ ಚುನಾವಣಾ ಆಯೋಗ ಮಾಡಿದ ಮಹಾ ವಂಚನೆ ಎಂದು ಶಿವ ಸೇನಾ (ಯುಬಿಟಿ) ಶನಿವಾರ ಹೇಳಿದೆ. ಮತಗಳ್ಳತನದ ಮೂಲಕ ಬಿಜೆಪಿ ನೇತೃತ್ವದ ಎನ್‌ಡಿಎ ಗೆಲುವು ಸಾಧಿಸಿದೆ ಎಂದು ಅದು ಹೇಳಿದೆ. ಬಿಹಾರ ವ

15 Nov 2025 9:12 pm
ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದ ರಿಷಭ್ ಪಂತ್

ಕೋಲ್ಕತಾ. ನ.15: ಟೀಮ್ ಇಂಡಿಯಾದ ಬ್ಯಾಟರ್ ರಿಷಭ್ ಪಂತ್ ತಮ್ಮ ಯಶಸ್ವಿ ಟೆಸ್ಟ್ ವೃತ್ತಿಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಲೆಜೆಂಡರಿ ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದಿರುವ ಪಂತ್ ಟೆಸ್ಟ್ ಕ್ರಿಕೆಟ್‌ ನಲ್ಲಿ

15 Nov 2025 9:09 pm
ಉಡುಪಿ: ಭಗವಾನ್ ಬಿರ್ಸಾ ಮುಂಡ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಇಂದು ಮಣಿಪಾಲದ ಜ

15 Nov 2025 9:06 pm
ಟೆಸ್ಟ್ ಕ್ರಿಕೆಟ್‌ ನಲ್ಲಿ 4,000 ರನ್, 300 ವಿಕೆಟ್; ರವೀಂದ್ರ ಜಡೇಜ ಐತಿಹಾಸಿಕ ಸಾಧನೆ

ಕೋಲ್ಕತಾ, ನ.15: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಟೆಸ್ಟ್ ಕ್ರಿಕೆಟ್‌ ನಲ್ಲಿ 4,000ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿ

15 Nov 2025 9:05 pm
ಕಾಪು| ಕೌನ್ಸಿಲಿಂಗ್ ಸೆಂಟರ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಆಪ್ತ ಸಮಾಲೋಚಕನ ಬಂಧನ

ಕಾಪು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಪ್ತ ಸಮಾಲೋಚಕನನ್ನು ಕಾಪು ಪೊಲೀಸರು ನ.15ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ನಿರಂಜನ ಶೇಖರ ಶೆಟ್ಟಿ(52) ಬಂಧಿತ ಆರೋಪಿ. ಮಹಿಳೆಯೊಬ್ಬರು ದಾಂಪತ್ಯ

15 Nov 2025 8:58 pm
SIR ಅಂತಿಮ ಪಟ್ಟಿಗೆ 3 ಲಕ್ಷ ಹೆಚ್ಚುವರಿ ಮತದಾರರನ್ನು ಸೇರ್ಪಡೆ; ಕಾಂಗ್ರೆಸ್ ಆರೋಪಕ್ಕೆ ಚುನಾವಣಾ ಆಯೋಗ ಹೇಳಿದ್ದೇನು?

ಹೊಸದಿಲ್ಲಿ: ಬಿಹಾರದಲ್ಲಿ ಕೈಗೊಂಡ ತೀವ್ರ ಮತಪಟ್ಟಿ ಪರಿಷ್ಕರಣೆಯ ನಂತರ ಪ್ರಕಟಿಸಲಾದ ಅಂತಿಮ ಪಟ್ಟಿಗೆ ಮೂರು ಲಕ್ಷ ಹೆಚ್ಚುವರಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿರುವ ಭ

15 Nov 2025 8:55 pm
15 Nov 2025 8:42 pm
ಜನರಿಗೆ ನಿಷ್ಪಕ್ಷಪಾತ ಚುನಾವಣಾ ಆಯೋಗ ಬೇಕಿದೆ: ಬಿಹಾರ ಫಲಿತಾಂಶ ಕುರಿತು ಸ್ಟಾಲಿನ್

ಚೆನ್ನೈ,ನ.15: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯಕ್ಕಾಗಿ ಶನಿವಾರ ಜೆಡಿಯು ನಾಯಕ ನಿತೀಶ್‌ ಕುಮಾರ್‌ ಅವರನ್ನು ಅಭಿನಂದಿಸಿದ್ದಾರೆ. ಇದೇ ವೇಳೆ ಅವರು ಚುನಾವ

15 Nov 2025 8:30 pm
ತಿರುಮಲ ಪರಕಾಮಣಿ ಕಳವು ಪ್ರಕರಣ | ಟಿಟಿಡಿಯ ಮಾಜಿ ಭದ್ರತಾ ಅಧಿಕಾರಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಅನಂತಪುರ (ಆಂಧ್ರಪ್ರದೇಶ),ನ.15: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಪರಕಾಮಣಿಯಿಂದ (ಹುಂಡಿಯಲ್ಲಿನ ನೋಟು ಮತ್ತು ನಾಣ್ಯಗಳ ಎಣಿಕೆ ಕೇಂದ್ರ) ವಿದೇಶಿ ಕರೆನ್ಸಿ ಕಳ್ಳತನವನ್ನು ವರದಿ ಮಾಡಿದ್ದ ತಿರುಮಲ ತಿರುಪತಿ ದೇವಸ್ಥಾನಮ್ಸ

15 Nov 2025 8:30 pm
ದಿಲ್ಲಿ ಸ್ಫೋಟ | ಮೂವರು ವೈದ್ಯರು, ಇಬ್ಬರು ರಸಗೊಬ್ಬರ ವ್ಯಾಪಾರಿಗಳ ಬಂಧನ

ಚಂಡಿಗಡ.ನ.15: ದಿಲ್ಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಲ್-ಫಲಾಹ್ ವಿವಿಯಲ್ಲಿ ಕೆಲಸ ಮಾಡಿದ್ದ ಸರ್ಜನ್ ಓರ್ವರನ್ನು ಪಂಜಾಬಿನ ಪಠಾಣಕೋಟ್‌ ನಲ್ಲಿ ಬಂಧಿಸಲಾಗಿದೆ. ಇದರ ಜೊತೆ ನುಹ್‌

15 Nov 2025 8:29 pm
ಎರಡು ರಾಜ್ಯಗಳಲ್ಲಿ ಮತ ಚಲಾಯಿಸಿ ಫೋಟೊಗಳನ್ನು ಪೋಸ್ಟ್ ಮಾಡಿದ ಮೂವರು ಬಿಜೆಪಿ ಕಾರ್ಯಕರ್ತರು: ದೃಢಪಡಿಸಿದ ಆಲ್ಟ್ ನ್ಯೂಸ್ ತನಿಖಾ ವರದಿ

  ಹೊಸದಿಲ್ಲಿ,ನ.15: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ ಸುದ್ದಿ ಜಾಲತಾಣ ಆಲ್ಟ್ ನ್ಯೂಸ್ ನಡೆಸಿದ ತನಿಖೆಯು ಕನಿಷ್ಠ ಮೂವರು ವ್ಯಕ್ತಿಗಳು ಅನೇಕ ಸ್ಥಳಗಳಲ್ಲಿಯ ಮತದಾರರ ಪಟ್ಟಿಗಳಲ್ಲಿ ತಮ್ಮ ಹೆಸರುಗಳನ್ನು ಹೊ

15 Nov 2025 8:28 pm
ಕಲಾಗ್ರಾಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

ಬೆಂಗಳೂರು : ಇಲ್ಲಿನ ಜ್ಞಾನಭಾರತಿಯ ಕಲಾಗ್ರಾಮದ ಆವರಣದಲ್ಲಿರುವ ಕವಿ ಡಾ.ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲೇ ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಶನಿವಾರ ನೆರವೇ

15 Nov 2025 8:26 pm
ಬಿಹಾರ ಫಲಿತಾಂಶದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಚಟುವಟಿಕೆಗಳು; ಸಚಿವ ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಸೂಚನೆ

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ‘ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ಸಂಭವಿಸಲಿದ

15 Nov 2025 8:17 pm
ದುಬೈನಲ್ಲಿ 4,000 ಕೋಟಿ ರೂ.ಮೌಲ್ಯದ ‘ಕೈಗೆಟಕುವ’ ಆಸ್ತಿಯನ್ನು ಪ್ರಕಟಿಸಿದ ಶಾರುಕ್ ಖಾನ್

ಮುಂಬೈ,ನ.15: ಬಾಲಿವುಡ್ ನಟ ಶಾರುಕ್ ಖಾನ್ ಅವರು ಅಧಿಕೃತವಾಗಿ ಬಿಲಿಯಾಧೀಶನಾದ ಬಳಿಕ ಈಗ ದುಬೈನ ಮರಳಿನಲ್ಲಿ ತನ್ನ ಗುರುತನ್ನು ಸ್ಥಾಪಿಸಲು ಸಜ್ಜಾಗಿದ್ದಾರೆ. ದುಬೈನ ರಿಯಲ್ ಎಸ್ಟೇಟ್ ಕಂಪನಿ ಡ್ಯಾನುಬ್ ಪ್ರಾಪರ್ಟಿಸ್ ಶಾರುಕ್ ಹೆಸ

15 Nov 2025 8:16 pm
ʼಸಹಯೋಗ' ಪೋರ್ಟಲ್ ಆರಂಭಿಸಿದ್ದ ಕೇಂದ್ರದ ಕ್ರಮ ಎತ್ತಿಹಿಡಿದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ ಕಾರ್ಪ್‌ನಿಂದ ಮೇಲ್ಮನವಿ

ಬೆಂಗಳೂರು : ಕಾನೂನುಬಾಹಿರ ಆನ್‌ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಆದೇಶಿಸಲು 'ಸಹಯೋಗ' ಪೋರ್ಟಲ್‌ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ನ್ಯಾ

15 Nov 2025 8:01 pm
ಜಪಾನ್ 600 ಕೋಟಿ ರೂ.ಹೂಡಿಕೆ | ನೈಡೆಕ್ ಕಂಪೆನಿಯ ಆರ್ಚರ್ಡ್ ಹಬ್‍ಗೆ ಚಾಲನೆ ನೀಡಿದ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪೆನಿಯು ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್‍ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಚ

15 Nov 2025 7:49 pm
ಮುಸ್ಲಿಮರ ರಾಜ್ಯ ಮಟ್ಟದ ಒಕ್ಕೂಟದ ಮೂಲಕ ಬೇಡಿಕೆಗಳ ಈಡೇರಿಕೆಗೆ ಸಂಘಟಿತ ಪ್ರಯತ್ನ

ಉಡುಪಿಯಲ್ಲಿ ನಡೆದ ರಾಜ್ಯದ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ನಿರ್ಧಾರ

15 Nov 2025 7:49 pm
ಬಿಹಾರದಲ್ಲಿ ಆರ್‌ಜೆಡಿ ದಯನೀಯ ಸೋಲು | ರಾಜಕೀಯ ತೊರೆಯುತ್ತಿದ್ದೇನೆ: ಲಾಲೂ ಪುತ್ರಿ ರೋಹಿಣಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ ಪರಾಭವಗೊಂಡಿರುವ ಬೆನ್ನಿಗೇ, ನಾನು ನನ್ನ ಕುಟುಂಬದೊಂದಿಗೆ ಕಾಲ ಕಳೆಯಬೇಕಿರುವುದರಿಂದ, ನಾನು ರಾಜಕೀಯ ತೊರೆಯುತ್ತಿದ್ದೇನೆ ಎಂದು ಆರ್‌ಜೆಡಿ ವರಿಷ್ಠ ಲಾಲೂ ಪ್

15 Nov 2025 7:27 pm
ಅತಿವೃಷ್ಟಿ ಹಾನಿ | ಕಲಬುರಗಿ ಜಿಲ್ಲೆಗೆ 250.97 ಕೋಟಿ ರೂ. ಪರಿಹಾರ ಮಂಜೂರು : ಡಿಸಿ ಫೌಝಿಯಾ ತರನ್ನುಮ್

ಕಲಬುರಗಿ : ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ರಾಜ್ಯ ಸರಕಾರ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯ 3.26 ಲಕ್ಷ‌ ರೈತರಿಗೆ 250.97 ಕೋಟಿ ರೂ. ಪರ

15 Nov 2025 7:07 pm
ವ್ಯವಸ್ಥೆ, ಲೋಪಗಳ ಅಧ್ಯಯನ | ಪರಪ್ಪನ ಅಗ್ರಹಾರಕ್ಕೆ ಉನ್ನತಾಧಿಕಾರ ಸಮಿತಿ ಭೇಟಿ ಪರಿಶೀಲನೆ

ಬೆಂಗಳೂರು : ಕಾರಾಗೃಹಗಳಲ್ಲಿ ವ್ಯವಸ್ಥೆಗಳು ಹಾಗೂ ಲೋಪಗಳ ಅಧ್ಯಯನಕ್ಕಾಗಿ ರಚಿಸಲಾಗಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಕೇಂ

15 Nov 2025 6:48 pm
ಕೆ-ಸೆಟ್-25 : ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು : ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಪರೀಕ್ಷೆ ನಡೆದು ದಾಖಲೆಯ ಕ

15 Nov 2025 6:44 pm
ಪಿಜಿ ಆಯುಷ್‌ : ಆಪ್ಷನ್ಸ್ ದಾಖಲಿಸಲು ನ.16ಕ್ಕೆ ಕೊನೆ ದಿನ

ಬೆಂಗಳೂರು : ಸ್ನಾತಕೋತ್ತರ ಆಯುಷ್ ಕೋರ್ಸ್‍ಗಳ ಮೊದಲ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲು ಮಾಡಲು ನ.16ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾ

15 Nov 2025 6:40 pm
ಬೆಂಗಳೂರು | ನಟಿಗೆ ಲೈಂಗಿಕ ಕಿರುಕುಳ ಆರೋಪ; ಸಿನೆಮಾ ನಿರ್ಮಾಪಕ ಸೆರೆ

ಬೆಂಗಳೂರು : ಚಲನಚಿತ್ರ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ಮಾಪಕನನ್ನು ಇಲ್ಲಿನ ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಎವಿಆರ್ ಗ್ರೂಪ್ ಮಾಲಕನೂ ಆದ ಚಲನಚಿತ್ರ ನಿರ

15 Nov 2025 6:11 pm
ಎಂಟು ಆಟಗಾರರರನ್ನು ಕೈಬಿಟ್ಟ ಆರ್‌ಸಿಬಿ; ರಿಟೈನ್ ಪಟ್ಟಿಯಲ್ಲಿ ಉಳಿದಿದ್ದು ಯಾರು?

Photo Credit : @RCBTweets RCB , IPL ಬೆಂಗಳೂರು: ಹಾಲಿ ಐಪಿಎಲ್‌ ಚಾಂಪಿಯನ್‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಮಿನಿ ಹರಾಜಿಗೆ ಮುನ್ನ ತನ್ನ ರಿಟೆನ್‌–ರಿಲೀಸ್‌ ಪಟ್ಟಿಯನ್ನು ಪ್ರಕಟಿಸಿದೆ. ತಂಡದ ಹಲವು ಪ್ರಮುಖ ಆಟಗಾರರನ್ನು ಆರ್‌ಸಿಬಿ ಈ ಬ

15 Nov 2025 6:10 pm
ಬೆಳಗಾವಿಯಲ್ಲಿ 19 ಜಿಂಕೆ ಸಾವು ಪ್ರಕರಣ: ತನಿಖೆಗೆ ಈಶ್ವರ್‌ ಖಂಡ್ರೆ ಆದೇಶ

ಬೆಂಗಳೂರು : ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ

15 Nov 2025 5:56 pm
15 Nov 2025 4:57 pm
ಉತ್ತರ ಪ್ರದೇಶ: 'ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ' ಎಂದ ದಿಯೋಬಂದ್ ಇನ್ಸ್‌ಪೆಕ್ಟರ್‌ ಹುದ್ದೆಯಿಂದ ಔಟ್ ಹಾಗೂ ಶಿಸ್ತು ಕ್ರಮ

ಸಹರಾನ್ಪುರ : 'ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ'ಎಂಬ ಹೇಳಿಕೆಯ ವೀಡಿಯೊ ವೈರಲ್ ಬಳಿಕ ಸಹರಾನ್‌ಪುರದ ದಿಯೋಬಂದ್ ಪ್ರದೇಶದ ಪೊಲೀಸ್ ಇನ್ಸ್‌ ಪೆಕ್ಟರ್‌ ಅನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು news18.com ವರದಿ ಮಾಡಿದೆ. ದ

15 Nov 2025 4:41 pm
ಉಡುಪಿ ಜಯಂಟ್ಸ್ ಗೆ ಹಲವು ಪ್ರಶಸ್ತಿ

ಉಡುಪಿ, ನ.15: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಫೆಡರೇಶನ್ ಆರನೇ ಸಮ್ಮೇಳನದಲ್ಲಿ ಜಯಂಟ್ಸ್ ಗ್ರೂಪ್ ಆಫ್ ಉಡುಪಿ 12 ಪ್ರಶಸ್ತಿ ಹಾಗೂ ಎರಡು ಪ್ರಮಾಣಪತ್ರಗಳನ್ನು ಗಳಿಸಿದೆ. ಅತ್ಯುತ್ತಮ ಸಮಾಜ ಸೇವೆಯ ಮೂಲಕ ಜನರ ಮೆಚ್ಚುಗೆ ಗಳಿಸಿರು

15 Nov 2025 3:59 pm
ಕುಂದಾಪುರ | 43ನೇ ಸ್ವಚ್ಛ ಕಡಲ ತೀರ-ಹಸಿರು ಕೋಡಿ ಅಭಿಯಾನ

ಕುಂದಾಪುರ, ನ.15: ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 43ನೇ ಸ್ವಚ್ಛ ಕಡಲ ತೀರ - ಹಸಿರು ಕೋಡಿ ಅಭಿಯಾನವು ಶನಿವಾರ ಯಶಸ್ವಿಯಾಗಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ 14 ವರ್ಷದೊಳಗಿನ ಎಐಸಿಎಸ್ ಅಂತರ ಕಾಲೇಜು

15 Nov 2025 3:55 pm
ಇನ್ನೂ ನಿಗೂಢವಾಗಿಯೇ ಉಳಿದ ಬಿಹಾರ ಮುಖ್ಯಮಂತ್ರಿ ಹುದ್ದೆ; ನಿತೀಶ್ ಕುಮಾರ್‌ರನ್ನು ಭೇಟಿಯಾದ ಚಿರಾಗ್ ಪಾಸ್ವಾನ್

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಪ್ರಚಂಡ ಜಯಭೇರಿ ಬಾರಿಸಿದ್ಧರೂ, ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದಿನ್ನೂ ನಿಗೂಢವಾಗಿಯೇ ಉ

15 Nov 2025 3:39 pm
UDUPI | ಶಿರಿಯಾರ ಸೇವಾ ಸಹಕಾರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ: ಕಾವಡಿ ಶಾಖೆ ವ್ಯವಸ್ಥಾಪಕ ಸಹಿತ ಇಬ್ಬರ ವಿರುದ್ಧ ಎಫ್ಐಆರ್

ಉಡುಪಿ, ನ.15: ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ

15 Nov 2025 3:35 pm
ಮಹಿಳೆಯರಿಗೆ ಹಣ ವರ್ಗಾಯಿಸಿದ್ದರಿಂದ ಬಿಹಾರದಲ್ಲಿ ಎನ್‌ಡಿಎಗೆ ಗೆಲುವು: ಜನ್ ಸುರಾಜ್ ಪಕ್ಷ

ಪಾಟ್ನಾ: ಬಿಹಾರ ಚುನಾವಣೆಗೂ ಮುನ್ನ ಮಹಿಳೆಯರಿಗೆ ಹಣ ವರ್ಗಾಯಿಸಿದ್ಧರಿಂದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಆರೋಪಿಸಿದೆ. ಬಿಹಾರ ವಿಧಾನಸಭ

15 Nov 2025 3:21 pm
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌: 189 ರನ್‌ ಗೆ ಆಲೌಟಾದ ಭಾರತ

PC | X@ProteasMenCSA ಕೋಲ್ಕತಾ : ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್‌ ನ ಎರಡನೇ ದಿನದಾಟದಲ್ಲಿ ಭಾರತ ತನ್ನ ಮೊದಲ ಇನಿಂಗ್ಸ್‌ ನಲ್ಲಿ ಕೇವಲ 189 ರನ್‌ ಗೆ ಆಲ

15 Nov 2025 3:14 pm
ಮಡಿಕೇರಿ | ಚೆಕ್‌ಪೋಸ್ಟ್ ನಲ್ಲಿ ತಪಾಸಣೆ ವೇಳೆ ಕಾರಿನಲ್ಲಿ ಮಹಿಳೆಯ ಮೃತದೇಹ ಪತ್ತೆ

ಮಡಿಕೇರಿ ನ.15 : ಚೆಕ್‌ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂ

15 Nov 2025 2:24 pm
ರಾಯಚೂರು | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನ.27 ರಂದು ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಮಟ್ಟದ ಪ್ರತಿಭಟನೆ : ಮೈತ್ರಿ ಕೃಷ್ಣನ್

ರಾಯಚೂರು : ಕಾರ್ಮಿಕರಿಗೆ 42 ಸಾವಿರ ಕನಿಷ್ಟ ವೇತನ ನೀಡಬೇಕು, ಗುತ್ತಿಗೆ ಪದ್ದತಿ ರದ್ದು ಮಾಡಿ ಖಾಯಂಗೊಳಿಸಬೇಕು ಹಾಗೂ ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರ

15 Nov 2025 2:18 pm
ಬಿಹಾರದ 128 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿಗೆ ಎಸ್‌ಐಆರ್ ಸಹಕರಿಸಿದೆ : ಕೇರಳ ಕಾಂಗ್ರೆಸ್ ಆರೋಪ

ಕೋಝಿಕ್ಕೋಡ್ : ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಡಿಲಿಟ್ ಮಾಡಿರುವುದು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಗೆಲುವಿಗೆ ಸಹಕರಿಸಿದೆ ಎಂದು ಕಾಂ

15 Nov 2025 2:09 pm
ಅಖ್ಲಾಕ್ ಹತ್ಯೆ ಪ್ರಕರಣ | ಹಂತಕರ ವಿರುದ್ಧದ ಎಲ್ಲಾ ಆರೋಪಗಳನ್ನು ಹಿಂಪಡೆಯಲು ಉತ್ತರ ಪ್ರದೇಶ ಸರಕಾದಿಂದ ನ್ಯಾಯಾಲಯಕ್ಕೆ ಅರ್ಜಿ

ಹೊಸದಿಲ್ಲಿ : 2015ರಲ್ಲಿ ಮುಹಮ್ಮದ್ ಅಖ್ಲಾಕ್ ಅವರನ್ನು ಥಳಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ 10 ಜನರ ವಿರುದ್ಧದ ಕೊಲೆ ಸೇರಿದಂತೆ ಎಲ್ಲಾ ಆರೋಪಗಳನ್ನು ಹಿಂಪಡೆಯಲು ಉತ್ತರ ಪ್ರದೇಶದ ಬಿಜೆಪಿ ಸರಕಾರ ಸಿಆರ್‌ಪಿಸಿ ಸ

15 Nov 2025 1:42 pm
ಬೆಳಗಾವಿ | ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳ ಅನುಮಾನಾಸ್ಪದ ಸಾವು

ಬೆಳಗಾವಿ | ಬೆಳಗಾವಿಯ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 4–5 ವರ್ಷದ ಕೃಷ್ಣಮೃಗ (ಬ್ಲ್ಯಾಕ್‌ ಬಕ್) ಸಾವಿನ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಈ ಕುರಿತು ಮೃಗಾಲಯದ ಎಸಿಫ್ ನಾಗರಾಜ್ ಬಾಳೆಹೊಸೂರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮೃ

15 Nov 2025 1:27 pm
ನಾವು ಗೆದ್ದಾಗ ಮತಗಳ್ಳತನವೇ? : ಶೋಭಾ ಕರಂದ್ಲಾಜೆ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಇಲ್ಲ. ತೆಲಂಗಾಣ ಗೆದ್ದಾಗ ಮತಗಳ್ಳತನ ಇಲ್ಲ. ನಾವು ಗೆದ್ದಾಗ ಮತಗಳ್ಳತನ. ಇದು ಯಾವ ರಾಜಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಮಾಧ್ಯಮಗಳ

15 Nov 2025 1:19 pm
ದೋಹಾದಲ್ಲಿ ಬ್ಯಾರೀಸ್ ಉದ್ಯಮಿಗಳ ಶೃಂಗಸಭೆ: ಬಿಸಿಸಿಐ ಖತರ್ ಚಾಪ್ಟರ್ ಉದ್ಘಾಟನೆ

ಖತರ್: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಖತರ್ ಚಾಪ್ಟರ್ ಉದ್ಘಾಟನೆ ಹಾಗೂ ಖತರ್ ನಲ್ಲಿರುವ ಬ್ಯಾರೀಸ್ ಸಮುದಾಯದ ವತಿಯಿಂದ 'ಬ್ಯಾರೀಸ್ ಉದ್ಯಮಿಗಳ ಶೃಂಗಸಭೆ- 2025' ಇತ್ತೀಚೆಗೆ ದೋಹಾದ ಪ್ರತಿಷ್ಠಿತ ಸ್ಟ

15 Nov 2025 1:06 pm
ಬಿಹಾರ: ‘ಬಡತನವೇ’ ಎನ್‌ಡಿಎ ಬಹುಮತದ ರಹಸ್ಯ

ನಿತೀಶ್ ಕುಮಾರ್ ಜಾಣ ಮಾತ್ರವಲ್ಲ ಬಹು ದೊಡ್ಡ ಸಮಯಸಾಧಕ ಎನ್ನುವುದನ್ನು ಮತ್ತೊಮ್ಮೆ ರುಜುವಾತುಪಡಿಸಿದ್ದಾರೆ. ಮಹಾಘಟಬಂಧನ್ ಭಾಗವಾಗಿದ್ದ ಮತ್ತು ‘ಇಂಡಿಯಾ’ ಕೂಟದಲ್ಲಿ ಸಕ್ರಿಯವಾಗಿರುವ ಎಲ್ಲ ಪಕ್ಷಗಳ ನಾಯಕರು ಈ ಚುನಾವಣೆಯ ಸ

15 Nov 2025 12:59 pm
ಚಿಕ್ಕಮಗಳೂರು | ಮಂಗ ದಾಳಿ : ಮಹಿಳೆಗೆ ಗಾಯ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಚಿಕ್ಕಮಗಳೂರು ತಾಲೂಕಿನ ಸಾಂತವೇರಿ ಗ್ರಾಮದಲ್ಲಿ ಮಂಗದ ದಾಳಿಯಿಂದ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಮನೆಯೊಳಗೆ ಕೆಲಸ ಮಾಡುತ್ತಿದ್ದ ವೇಳೆ ಮಂಗ

15 Nov 2025 12:55 pm
ಕೈ ಹಿಡಿಯದ ಜನಪ್ರಿಯತೆ: ಬಿಹಾರದ ʼಸಿಂಗಂʼ ಎಂದೇ ಖ್ಯಾತರಾಗಿದ್ದ ಮಾಜಿ ಐಪಿಎಸ್ ಅಧಿಕಾರಿಗೆ ಎರಡೂ ಕ್ಷೇತ್ರಗಳಲ್ಲೂ ಸೋಲು

ಪಾಟ್ನಾ : ಬಿಹಾರದ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಶಿವದೀಪ್ ಡಬ್ಲ್ಯೂ ಲಾಂಡೆ 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲೂ ಸೋಲನ್ನು ಅನುಭವಿಸಿದ್ದಾರೆ. ಶಿವದೀಪ್ ಡಬ್ಲ್ಯೂ

15 Nov 2025 12:52 pm
ಚಿಕ್ಕಮಗಳೂರು | ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಮೃತ್ಯು

ಚಿಕ್ಕಮಗಳೂರು : ಸೆಲ್ಫಿ ತೆಗೆಯಲು ಹೋದ ಯುವಕನೊರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇ

15 Nov 2025 12:47 pm
Mangaluru | ಪಣಂಬೂರಿನಲ್ಲಿ ಭೀಕರ ಸರಣಿ ಅಪಘಾತ: ಮೂವರು ಮೃತ್ಯು

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್

15 Nov 2025 12:27 pm
ಚಾಮರಾಜನಗರ | ಕೆರೆಯಲ್ಲಿ ಎರಡು ಮೊಸಳೆಗಳು ಪತ್ತೆ

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ‌ ಕುರಟ್ಟಿಹೊಸೂರು ಗ್ರಾ

15 Nov 2025 12:18 pm
Shimoga | ತೀರ್ಥಹಳ್ಳಿಯಲ್ಲಿ ಟ್ಯಾಂಕರ್ - ಬೈಕ್ ಮಧ್ಯೆ ಅಪಘಾತ: ಓರ್ವ ಮೃತ್ಯು

ಶಿವಮೊಗ್ಗ: ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಂತೆ ಮಾರ್ಕೆಟ್ ಬಳಿ ಸಂಭವಿಸಿದೆ. ಹನುಮಂತಪ್ಪ (59)

15 Nov 2025 12:17 pm
15 Nov 2025 12:12 pm
ಬಿಹಾರ ಚುನಾವಣೆ ಫಲಿತಾಂಶಕ್ಕೂ ಸಿದ್ದರಾಮಯ್ಯ ದಿಲ್ಲಿ ಭೇಟಿಗೂ ಸಂಬಂಧವಿಲ್ಲ: ದಿನೇಶ್ ಗುಂಡೂರಾವ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿ ಭೇಟಿ ಪೂರ್ವ ನಿಯೋಜಿತ. ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೂ ಈ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್

15 Nov 2025 12:09 pm
ಪರಿಸರ ಸಂರಕ್ಷಣೆಯ ಮಾತನ್ನು ಸಾಲುಮರದ ತಿಮ್ಮಕ್ಕನವರು ಕೃತಿಯಲ್ಲಿ ತೋರಿಸಿದರು : ಡಾ.ಜಿ.ಪರಮೇಶ್ವರ್‌

ಬೆಂಗಳೂರು : ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು. ನಗರದ ರವೀಂದ್

15 Nov 2025 12:07 pm
ವಂದೇ ಮಾತರಂ -150: ಜನಗಣದ ಭಾರತ ಮಾತೆಗಾಗಿಯೋ? ಗಣವೇಷದ ಹಿಂದೂ ಮಾತೆಗಾಗಿಯೋ?

ಭಾಗ - 4 1883ರ ಮಾರ್ಚ್ 31ರಂದು ಬ್ರಿಟಿಷ್ ಆಡಳಿತದ ಅಧಿಕೃತ ಗೆಝೆಟ್ಟಿನಲ್ಲಿ ‘‘ಈ ಕಾದಂಬರಿಯು ಧಾರ್ಮಿಕ ಭಾವನೆಗಳಿಂದ ಪ್ರೇರಿತಗೊಂಡ, ಮುಸ್ಲಿಮ್ ಆಳ್ವಿಕೆಯ ಕೊನೆಯನ್ನು ಬಯಸುವ ಮತ್ತು ಬ್ರಿಟಿಷರು ಭಾರತದ ಮೇಲೆ ಸಂಪೂರ್ಣ ಸ್ವಾಮ್ಯ ಪ

15 Nov 2025 11:56 am
ಶ್ರೀನಗರ| ನೌಗಮ್ ಪೊಲೀಸ್ ಠಾಣೆಯಲ್ಲಿ ಸ್ಪೋಟ ಪ್ರಕರಣ: ಆಕಸ್ಮಿಕ ಘಟನೆ ಎಂದ ಡಿಜಿಪಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಬಳಿಯ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಸ್ಪೋಟ ಆಕಸ್ಮಿಕ ಘಟನೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ನಳಿನ್ ಪ್ರಭಾತ್ ಸ್ಪಷ್ಟನೆ ನೀಡಿದ್ದಾರೆ. ನೌಗಮ್ ಪೊಲೀಸ್ ಠಾಣೆಯಲ್ಲಿ

15 Nov 2025 11:33 am
BANTWAL | ಬಿ.ಸಿ.ರೋಡ್ ವೃತ್ತಕ್ಕೆ ಕಾರು ಢಿಕ್ಕಿ : ಮೃತರ ಸಂಖ್ಯೆ ಮೂರಕ್ಕೆ ಏರಿಕೆ

ಬಂಟ್ವಾಳ : ಬಿ.ಸಿ.ರೋಡಿನ ಸರ್ಕಲ್ ನಲ್ಲಿ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64) ರಮ್ಯ

15 Nov 2025 10:20 am
UTTARA KANNADA | ಅರಬೈಲ್ ಘಾಟ್ ನಲ್ಲಿ ಎಥೆನಾಲ್ ಸಾಗಾಟದ ಟ್ಯಾಂಕರ್ ಪಲ್ಟಿ: ಬೆಂಕಿಗಾಹುತಿ

ಉತ್ತರ ಕನ್ನಡ: ಎಥೆನಾಲ್ ರಾಸಾಯನಿಕ ಸಾಗಾಟದ ಟ್ಯಾಂಕರ್ ವೊಂದು ಉರುಳಿಬಿದ್ದ ವೇಳೆ ಕಾಣಿಸಿಕೊಂಡ ಬೆಂಕಿಯಿಂದ ಟ್ಯಾಂಕರ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ಶುಕ್ರವಾರ ತಡರಾತ್ರಿ ನಡೆ

15 Nov 2025 10:16 am
ಹುಚ್ಚಾಟಕ್ಕೂ ‘ಲೆಕ್ಕಾಚಾರ’ ಹಾಕಿಕೊಂಡಿರುವ ಅಧ್ಯಕ್ಷ ಟ್ರಂಪ್

ಐಟಿ ಕಂಪೆನಿಗಳ ಧಣಿಗಳು, ಮಾಜಿ ಧಣಿಗಳೆಲ್ಲ ಇಲ್ಲಿ ದಿನ ಬೆಳಗಾದರೆ ನೈತಿಕತೆಯ ಪ್ರವಚನ ನೀಡುತ್ತಾ, ತಾವು ಪಡೆದ ಸಬ್ಸಿಡಿ ಸವಲತ್ತುಗಳನ್ನೆಲ್ಲ ಮರೆತು, ತಮ್ಮ ಸೇವಾರಫ್ತಿನ ಕಾರಣಕ್ಕೇ ದೇಶ ಉದ್ಧಾರ ಆಗಿದೆ ಎಂಬ ಗಾತ್ರಕ್ಕೆ ದೇಶದ ಸ

15 Nov 2025 9:56 am
ಜಮ್ಮು ಕಾಶ್ಮೀರ | ನೌಗಮ್ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ | ಕನಿಷ್ಠ 9 ಮಂದಿ ಮೃತ್ಯು

ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡ ಸ್ಫೋಟಕಗಳ ಪರಿಶೀಲನೆ ವೇಳೆ ದುರಂತ

15 Nov 2025 9:00 am
15 Nov 2025 8:49 am
ಅರಮನೆ ಮೈದಾನದಲ್ಲಿ ‘ಜೆನ್ ಝೀ’ ತಲೆಮಾರು: ‘ವಿಂಟೇಜ್’ ವಾಹನಗಳ ಮುಖಾಮುಖಿ

ಬೆಂಗಳೂರು, ನ.14: ಇವತ್ತಿನ ‘ಜೆನ್ ಝೀ’ ತಲೆಮಾರಿನ ಕಾಲಘಟ್ಟದ ನಡುವೆ ಶತಮಾನಗಳಷ್ಟು ಹಳೆಯದಾದ ‘ವಿಂಟೇಜ್’ ವಾಹನಗಳ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗತಕಾಲದ ಅಪರೂಪ

15 Nov 2025 8:42 am
ಬಿಹಾರ ಸೋಲು | ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್ ನಾಯಕತ್ವಕ್ಕೆ ಕುತ್ತು?

ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ತೀವ್ರ ಮುಖಭಂಗ ಅನುಭವಿಸಿದ್ದು, ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಸ್ಥಾನಗಳನ್ನು ಗೆಲ್ಲುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇದು ದೇಶದ ವಿರೋಧ ಪಕ್ಷಗಳಲ್ಲಿ, ಅದರಲ್

15 Nov 2025 8:05 am
ಬಂಟ್ವಾಳ | ಇನ್ನೋವಾ ಕಾರು ವೃತ್ತಕ್ಕೆ ಢಿಕ್ಕಿ : ಇಬ್ಬರು ಸ್ಥಳದಲ್ಲೇ ಮೃತ್ಯು, ಐವರಿಗೆ ಗಾಯ

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ

15 Nov 2025 7:47 am
ಸ್ವೀಡನ್ | ಗುಂಪಿನ ಮೇಲೆ ನುಗ್ಗಿದ ಬಸ್ಸು: ಕನಿಷ್ಠ ಆರು ಮಂದಿ ಮೃತ್ಯು

ಸ್ಟಾಕ್‍ಹೋಂ: ಸ್ವೀಡನ್ ರಾಜಧಾನಿಯ ಕೇಂದ್ರ ಸ್ಟಾಕ್‍ಹೋಂ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಸ್ಸೊಂದು ಜನರ ಗುಂಪಿನ ಮೇಲೆ ಹರಿದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ ಆರ

15 Nov 2025 7:14 am
ಎನ್‌ಡಿಎಯನ್ನು ಗೆಲ್ಲಿಸಿತೇ ಚುನಾವಣಾ ಆಯೋಗ?

ಚುನಾವಣೋತ್ತರ ಸಮೀಕ್ಷೆಯನ್ನು ನಡೆಸಿದ ಸಂಸ್ಥೆಗಳನ್ನೂ ಆಘಾತಕ್ಕೆ ತಳ್ಳುವಂತೆ ಫಲಿತಾಂಶ ಹೊರಬಿದ್ದಿದೆ. ಬಿಹಾರ ವಿಧಾನಸಭೆಯಲ್ಲಿ ಎನ್‌ಡಿಎ ಬಹುಮತವನ್ನು ಪಡೆಯುತ್ತದೆ ಎಂದು ಸಮೀಕ್ಷೆಗಳು ಹೇಳಿತ್ತಾದರೂ, ‘ನಾನು ಹೇಳಿದ್ದು ಇ

15 Nov 2025 12:00 am
ಅಂಗವಿಕಲರ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಕೋರಿದ ಪಿಐಎಲ್; ಸಮಗ್ರ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು : ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ಸೇರಿ ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಖಾತ್ರಿಪಡಿಸುವ 'ಅಂಗವಿಕಲರ ಹಕ್ಕುಗಳ ಕಾಯ್ದೆ-2016' ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜ

14 Nov 2025 11:55 pm