ಕೊಪ್ಪಳ, ನ.12: ಕ್ರಷರ್ ಮತ್ತು ಸಿವಿಲ್ ಕಾಮಗಾರಿಗಳಿಗೆ ಬೇಕಾಗುವ ಸಾಮಗ್ರಿಗಳನ್ನು ಕೊಪ್ಪಳ ಸಂಸದ ರಾಘವೇಂದ್ರ ಹಿಟ್ನಾಳ್ ಒಡೆತನದ ಸಂಸ್ಥೆಯಾದ ಪ್ರೇರಣಾ ಸಂಸ್ಥೆಯ ಮೂಲಕವೇ ಖರೀದಿಸಬೇಕು ಎಂದು ನಿಯಮ ಹೇರಲಾಗಿದೆ ಎಂದು ಆರೋಪಿಸಿ ಕ
ಯಾದಗಿರಿ, ನ.12: ಸಾರ್ವಜನಿಕರ ದೈನಂದಿನ ಜೀವನದ ಜೀವಾಳದಂತಿರುವ ಸಾರಿಗೆ ಇಲಾಖೆ ಬಲಪಡಿಸುವುದರ ಜೊತೆಗೆ ಉತ್ತಮ ಜನಸ್ನೇಹಿ ಸಾರಿಗೆ ವ್ಯವಸ್ಥೆ ನೀಡಲು ಬೇಕಾದ ಸುಧಾರಣೆಗಳನ್ನು ಜಾರಿಗೆ ತರಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಕೆಕೆ
ಬೆಂಗಳೂರು: ಡೇಟಿಂಗ್ ಆ್ಯಪ್ ಮೂಲಕ ಪರಿಚಿತನಾದ ಯುವಕನನ್ನು ಲಾಡ್ಜ್ ಗೆ ಕರೆದೊಯ್ದು ಪ್ರಜ್ಞೆ ತಪ್ಪಿಸಿ ಆತನ ಬಳಿ ಇದ್ದ 58 ಗ್ರಾಂ ಚಿನ್ನಾಭರಣ ಹಾಗೂ ನಗದು ದೋಚಿ ಯುವತಿಯೊಬ್ಬಳು ಪರಾರಿಯಾದ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ
ಬೆಂಗಳೂರು: ರಮೇಶ್ ಬಾಬು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಅವರ ಬದಲಿಗೆ ಬೆಂಗಳೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಜಯಂದರ್ ಸಿಂಗ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಬುಧವ
ವನ್ಯಜೀವಿ-ಮಾನವ ಸಂಘರ್ಷ: ನೋಡಲ್ ಅಧಿಕಾರಿಗಳ ನಿಯೋಜನೆಗೆ ಸೂಚನೆ
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕರ್ತವ್ಯ ನಿರತ ಭದ್ರತಾ ಸಿಬ್ಬಂದಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ವಾರದ ರಜೆ ಕೊಡದಿರುವುದು ಮತ್ತು ಕೆಲಸದ ಒತ್ತಡದಿಂದ ಕಾರ್ಮಿಕ ಮೃತಪಟ್ಟಿದ್ದಾರೆಂದು ಆರೋಪಿಸಿ ಎಐಯುಟಿಯ
ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ ರಾಯಚೂರು ಜಿಲ್ಲೆಯ ಅಧ್ಯಕ್ಷರಾದ ರಂಗಣ್ಣ ಪಾಟೀಲ ಅವರು ಕಳೆದ ಮೂರು ವರ್ಷಗಳಿಂದ ಯಾವುದೇ ಕನ್ನಡ ಕಾರ್ಯ ಕೈಗೊಂಡಿಲ್ಲ ಹಾಗೂ ಕಸಾಪ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್
ಮಂಗಳೂರು , ನ.12: ನಗರಕ್ಕೆ ಆಗಮಿಸಿದ ಕೇಂದ್ರ ಬಂದರು, ಹಡಗು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ಅವರನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಅಸ್ಸಾಮಿ ಸಾಂಸ್ಕೃತಿಕ ನೃತ್ಯದ ಮೂಲಕ ವಿದ್ಯಾರ್
ಸುಳ್ಯ : ಸುಳ್ಯದಲ್ಲಿ ಕೇಂದ್ರ ಕಚೇರಿ ಹೊಂದಿರುವ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಮುಹಮ್ಮದ್ ಇಕ್ಬಾಲ್ ಎಲಿಮಲೆ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ
ಸುಳ್ಯ : ಉಬರಡ್ಕ ಗ್ರಾಮದ ಪಾನತ್ತಿಲ ನಿವಾಸಿ ಡಿ.ಕೆ.ಮಾಧವ (78) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಮಾಧವ ಅವರು ಕೃಷಿಕರಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸುಳ್ಯ ಪೊಲ
ಭಟ್ಕಳ: ಭಟ್ಕಳದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಮಾರ್ಗ ವಿಸ್ತರಣೆ ಕಾಮಗಾರಿಯು ಅಪೂರ್ಣ, ಕಳಪೆ ಗುಣಮಟ್ಟದ ಮತ್ತು ಸರ್ವಿಸ್ ರಸ್ತೆ ಇಲ್ಲದ ರೀತಿಯಲ್ಲಿ ನಡೆಯುತ್ತಿರುವುದಕ್ಕೆ ದುಬೈ ಹಾಗೂ ಯುಎಇಯಲ್ಲಿ ನೆ
ಬೆಂಗಳೂರು: ‘ಹೊಸದಿಲ್ಲಿ ಕೆಂಪುಕೋಟೆ ಬಳಿ ಸಂಭವಿಸಿದ ಸ್ಫೋಟಕ್ಕೆ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿ
ಬಂಟ್ವಾಳ : ಸುನ್ನೀ ಜಮ್ಇಯ್ಯತುಲ್ ಮುಅಲ್ಲಿಮೀನ್ ದಕ್ಷಿಣ ಕನ್ನಡ ಸೌತ್ ಜಿಲ್ಲಾ ಮಟ್ಟದ ಮುಅಲ್ಲಿಮ್ ಮೆಹರ್ಜಾನ್ ಸ್ಪರ್ಧಾಕೂಟವು ಸುರಿಬೈಲು ದಾರುಲ್ ಅಶ್ಅರಿಯ್ಯಃ ಎಜ್ಯುಕೇಷನಲ್ ಸಂಸ್ಥೆಯಲ್ಲಿ ನಡೆಯಿತು . ಶೈಖುನಾ ಸುರಿಬೈಲ್
ಇಸ್ಲಾಮಾಬಾದ್, ನ.12: ಪಾಕಿಸ್ತಾನವು ಯುದ್ಧದ ಸ್ಥಿತಿಯಲ್ಲಿದ್ದು ಯಾವುದೇ ಆಕ್ರಮಣಕ್ಕೆ ನಿರ್ಣಾಯಕವಾಗಿ ಪ್ರತಿಕ್ರಿಯಿಸುತ್ತದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅಫ್ಘಾನಿಸ್ತಾನಕ್ಕೆ ತೀವ್ರ ಎಚ್ಚರಿಕೆ ನೀಡಿದ
ಬಂಟ್ವಾಳ: ಗುಡ್ಡೆ ಜಮೀನಿನಲ್ಲಿ ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ಪೂಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ಅಂಬ್ಡೇಲು ಎಂಬಲ್ಲಿ ಮಂಗಳವಾರ ನಡೆದಿದೆ. ಖಚಿತ
ಜೆರುಸಲೇಂ, ನ.12: ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಕ್ಷಮಾದಾನ ನೀಡುವಂತೆ ಆಗ್ರಹಿಸಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ರ ಬರೆದಿರುವುದಾಗಿ ಇಸ್ರೇಲ್ ಅಧ್ಯಕ್ಷ ಇಸಾಕ್ ಹೆರ್ಝಾಗ್ ಅವರ ಕಚೇರಿ ಬುಧವಾರ ಹೇಳಿದೆ. ` ಇಸ್ರೇ
ಹನುಮಸಾಗರ (ಕೊಪ್ಪಳ ಜಿಲ್ಲೆ), 12: ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಲ್ಲಿ ಮೃತಪಟ್ಟ ಘಟನೆೆ ಬುಧವಾರ ಮಧ್ಯಾಹ್ನ ಕುಷ್ಟಗಿ ತಾಲೂಕಿನ ಹನುಮಸಾಗರದ ಕೆಪಿಎಸ್ಸಿ ಶಾಲೆಯಲ್ಲಿ ನಡೆದಿದೆ. ಹನುಮ
ಜಿನೆವಾ, ನ.12: ಮಕ್ಕಳಿಗೆ ಲಸಿಕೆ ಹಾಕಲು ಅಗತ್ಯವಿರುವ ಸಿರಿಂಜ್ ಗಳು, ನವಜಾತ ಶಿಶುಗಳಿಗೆ ಹಾಲು ಕುಡಿಸಲು ಬಳಸುವ ಬಾಟಲಿಗಳು ಸೇರಿದಂತೆ ಅಗತ್ಯದ ವಸ್ತುಗಳು ಗಾಝಾಕ್ಕೆ ಪ್ರವೇಶಿಸುವುದನ್ನು ಇಸ್ರೇಲ್ ತಡೆಯುತ್ತಿದೆ ಎಂದು ವಿಶ್ವಸ
ಉಪ್ಪಿನಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.12ರಂದು ನಡೆದಿದೆ. ಮೃತಳನ್ನು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಅವರ ಪುತ್ರಿ ಹ
ಬೆಂಗಳೂರು: ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ, ಅವರ ಋತುಚಕ್ರದ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಸೌಲಭ್ಯವನ್ನು ನೀಡಬೇಕು ಎಂದು ರಾಜ್ಯ ಸರಕಾರವು ಬುಧವಾರದಂದು ಆದೇಶ ಹೊರಡಿಸಿದೆ. ರ
ಹೊಸದಿಲ್ಲಿ: 2024ರಲ್ಲಿ ಭಾರತದಲ್ಲಿ ಅತ್ಯಧಿಕ ಪ್ರಮಾಣದ ಕ್ಷಯ ರೋಗ ಪ್ರಕರಣಗಳು ವರದಿಯಾಗಿದ್ದು, ನಂತರದ ಸ್ಥಾನದಲ್ಲಿ ಇಂಡೋನೇಶಿಯಾ, ಫಿಲಿಪೈನ್ಸ್, ಚೀನಾ ಹಾಗೂ ಪಾಕಿಸ್ತಾನಗಳಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಕ್ಷಯ ರೋ
ಕನಕಗಿರಿ: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊರ್ವರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸೂಳೇಕಲ್–ಅರಳಹಳ್ಳಿ ರಸ್ತೆಯ ಮಧ್ಯೆ ಬುಧವಾರ ನಡೆದಿದೆ. ಮೃತ ಮಹಿಳೆಯನ್ನು ವತ್ಸಲಾ (39) ಎಂದು ಗುರುತಿಸಲಾಗಿ
Photo Credit : PTI ಬೆಂಗಳೂರು, ನ. 12: 2026ರ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವು ತನ್ನೆಲ್ಲಾ ತವರು ಪಂದ್ಯಗಳನ್ನು ಪುಣೆಯಲ್ಲಿ ಆಡುವ ಸಾಧ್ಯತೆಯಿದೆ. ಜೂನ್ 4ರ
ವಾಷಿಂಗ್ಟನ್, ನ.12: ಎಚ್-1ಬಿ ವೀಸಾ ಯೋಜನೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಮರ್ಥಿಸಿಕೊಂಡಿದ್ದು ಅಮೆರಿಕ ದೇಶೀಯವಾಗಿ ನಿರ್ಣಾಯಕ ಉದ್ಯೋಗಗಳನ್ನು ತುಂಬಲು ಅಗತ್ಯವಿರುವ ಪ್ರತಿಭೆಗಳನ್ನು ಹೊಂದಿಲ್ಲ ಎಂದಿದ್ದಾರೆ. `ಫ
ಉಡುಪಿ, ನ.12: ಪ್ರಸ್ತುತ ಚಂಡೀಗಢದ ಮುಖ್ಯ ಕಾರ್ಯದರ್ಶಿಯಾಗಿರುವ ಹಿರಿಯಡ್ಕ ಮೂಲದ ಹಿರಿಯ ಐಎಎಸ್ ಅಧಿಕಾರಿ ಎಚ್.ರಾಜೇಶ್ ಪ್ರಸಾದ್ ಅವರಿಗೆ ನ.15ರಂದು ಸಂಜೆ 4:00ಗಂಟೆಗೆ ಅಭಿನಂದನಾ ಸ್ವಾಗತ ಸಮಿತಿಯ ವತಿಯಿಂದ ಹುಟ್ಟೂರ ಅಭಿನಂದನೆ ನಡೆ
ಮಹಿಳೆಯರಿಗಾಗಿ ವಿಶೇಷ ಎಂಎಸ್ಎಂಇ ನೀತಿ ಜಾರಿ: ಘೋಷಣೆ
ಉಡುಪಿ, ನ.12: ಪರ್ಯಾಯ ಶ್ರೀಪುತ್ತಿಗೆ ಮಠ ಹಾಗೂ ಜೈ ತುಳುನಾಡು ಉಡುಪಿ ಘಟಕದ ವತಿಯಿಂದ ತುಳು ಲಿಪಿಯಲ್ಲಿ ಬರೆದ ಕೋಟಿ ಗೀತಾ ಲೇಖನ ಯಜ್ಞದ ಸಮರ್ಪಣೆ ನ.16ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ ಎಂದು ಇದರ ಕೋಟಿ ಗೀತಾ ಲೇಖನ ಯಜ್ಞದ ಪೂರ್ಣಾವ
ಉಡುಪಿ, ನ.12: ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸರಕಾರದ ವಸತಿ ನಿವೇಶನ ಪಡೆದವರು ಮನೆ ಕಟ್ಟಲು ಪಡುತಿದ್ದ ತೊಂದರೆ ಇದೀಗ ನಿವಾರಣೆಯಾಗಿದ್ದು, ಗ್ರಾಪಂ ಹಂತದಲ್ಲೇ ಅನುಮತಿ ನೀಡಲು ಅನುಮೋದನೆ ಸಿಕ್ಕಿದೆ ಎಂದು ಗ್ರಾ
ಉಡುಪಿ, ನ.12: ಜಿಲ್ಲೆಯ ಬ್ಯಾಂಕ್ ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲಕರು ಅಥವಾ ಕಾನೂನು ಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರ ನ.14ರ
ಉಡುಪಿ, ನ.12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಹಾಗೂ ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ದೊಡ್ಡಣಗುಡ್ಡೆ ಇವುಗ
ಬೆಂಗಳೂರು: ಆಸ್ತಿ ಹಂಚಿಕೆ ವಿಚಾರವಾಗಿ ಗಲಾಟೆ ನಡೆದು ತಂಗಿಯ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದಡಿ ನಿವೃತ್ತ ಸಬ್ ಇನ್ಸ್ಪೆಕ್ಟರ್ ಮತ್ತು ಅವರ ಮಗನನ್ನು ಮಾದನಾಯಕನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವ
ಉಡುಪಿ, ನ.12: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗಳಲ್ಲಿ ತಲಾ 1ರಂತೆ ನಗರ ಪ
ಚೆನ್ನೈ,ನ.12: 2025ರ ಆಕ್ಟೋಬರ್ ನಲ್ಲಿ ಹಣದುಬ್ಬರ ಶೇ.0.25ಕ್ಕೆ ಇಳಿಕೆಯಾಗಿದ್ದು, ಇದು ದಶಕದಲ್ಲೇ ಅತ್ಯಧಿಕ ಕುಸಿತವಾಗಿದೆ. ಆಹಾರ ದರಗಳಲ್ಲಿ ಇಳಿಕೆ, ಪೂರೈಕೆ ವ್ಯವಸ್ಥೆಯ ಸರಳೀಕರಣ ಹಾಗೂ ಜಿಎಸ್ಟಿದರ ಕಡಿತ, ಹಲವಾರು ಅವಶ್ಯಕ ವಸ್ತುಗಳ ಇ
ಹೊಸದಿಲ್ಲಿ: ಯಾವುದಾದರೂ ಜನನಿಬಿಡ ಪ್ರದೇಶದಲ್ಲಿ ಭಾರಿ ಸ್ಫೋಟದ ಸದ್ದು ಕೇಳಿ ಬಂದರೆ, ಜನರ ಪ್ರತಿಕ್ರಿಯೆ ಹೇಗಿರುತ್ತದೆ? ಅಕ್ಷರಶಃ ಗಾಬರಿಗೊಂಡು ಚೆಲ್ಲಾಪಿಲ್ಲಿಯಾಗುತ್ತಾರೆ. ಆದರೆ, ಇಲ್ಲೊಂದು ಜೋಡಿ, ಅಬ್ಬರದ ಡಿಜೆ ಸಂಗೀತದ ನ
ಹೊಸದಿಲ್ಲಿ, ನ.12: ರೋಹಿತ್ ಶರ್ಮಾ ಅವರು 2025ರ ಡಿಸೆಂಬರ್ 24ರಿಂದ 2026ರ ಜನವರಿ 8ರ ನಡುವೆ ನಡೆಯಲಿರುವ ವಿಜಯ ಹಝಾರೆ ಟ್ರೋಫಿ ಗ್ರೂಪ್ ಹಂತದಲ್ಲಿ ಮುಂಬೈ ತಂಡದಲ್ಲಿ ಲಭ್ಯವಿರುವ ಸಾಧ್ಯತೆ ಇದೆ. ಮುಂಬೈ ತಂಡವು ‘ಸಿ’ ಗುಂಪಿನಲ್ಲಿ ಮಹಾರಾಷ್ಟ
ಚಂಡಿಗಢ, ನ. 12: ದಿಲ್ಲಿ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಫೋಟ ಪ್ರಕರಣಕ್ಕೆ ನಂಟು ಹೊಂದಿದೆ ಎಂದು ಶಂಕಿಸಲಾದ ಕೆಂಪು ಫೋರ್ಡ್ ಇಕೊ ಸ್ಪೋರ್ಟ್ಸ್ ಕಾರನ್ನು ಫರಿದಾಬಾದ್ ಜಿಲ್ಲೆಯ ಖಂಡವಾಲಿಯಿಂದ ವಶಕ್ಕೆ ತೆಗೆದುಕೊಳ್ಳಲ
ಪಡುಬಿದ್ರಿ, ನ.12: ಯುವಕನೋರ್ವನಿಗೆ ಆನ್ಲೈನ್ ನಲ್ಲಿ ಲಕ್ಷಾಂತರ ರೂ. ವಂಚನೆ ಎಸಗಿರುವ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಂತೂರಿನ ಉತ್ತಮ್(24) ಎಂಬವರು ಸಾಮಾಜಿಕ ಜಾಲತಾಣದಲ್ಲಿ ಸ್ಟಾಕ್ ಮಾರ್ಕೇಟ್ ಬ
ಅಜೆಕಾರು, ನ.12: ಕಾಡುಹೊಳೆಯ ಜನಪ್ರಿಯಾ ರೈಸ್ ಮಿಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮರ್ಣೆ ಗ್ರಾಮದ ಗುಡ್ಡೆಯಂಗಡಿಯ ಸದಾನಂದ(30) ಎಂಬವರು ನ.11ರಂದು ರಾತ್ರಿ ಮನೆಯಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಅಜೆಕಾರು
ಹೊಸದಿಲ್ಲಿ,ನ.12: ದಿಲ್ಲಿಯ ಚಾಂದನಿ ಚೌಕ್ ಮಾರುಕಟ್ಟೆಯು ತನ್ನ ಮೂರು ಶತಮಾನಗಳ ಇತಿಹಾಸದಲ್ಲಿಯೇ ಅಪರೂಪಕ್ಕೆ ಜನಸಂದಣಿಯಿಲ್ಲದೆ ಬಿಕೋ ಎನ್ನುತ್ತಿದೆ. ಪ್ರತಿ ದಿನ ಕನಿಷ್ಠ ನಾಲ್ಕು ಲಕ್ಷ ಜನರು ಭೇಟಿ ನೀಡುವ ಮತ್ತು ದೇಶದ ಅತ್ಯಂತ
ಕಾರ್ಕಳ, ನ.12: ಸಾಣೂರು ಸೇತುವೆ ಬಳಿ ನ.11ರಂದು ಸಂಜೆ ವೇಳೆ ಎರಡು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಗಾಯ ಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡವರನ್ನು ವರಂಗ ಗ್ರಾಮದ ಮುನಿಯಾಲುವಿನ ಮಹಮ್ಮದ್ ಹನೀಫ್, ಅವರ ಪತ್ನಿ ಹನ್
ಹೊಸದಿಲ್ಲಿ,ನ.12: ಪರಿಸರ ಚಿಂತನ ಚಾವಡಿ ಜರ್ಮನ್ ವಾಚ್ ಮಂಗಳವಾರ ಬಿಡುಗಡೆಗೊಳಿಸಿರುವ ಇತ್ತೀಚಿನ ಹವಾಮಾನ ಅಪಾಯ ಸೂಚ್ಯಂಕ (ಸಿಆರ್ಐ) 2026ರ ಪ್ರಕಾರ,ಕಳೆದ ಮೂರು ದಶಕಗಳಲ್ಲಿ ಹವಾಮಾನ ಸಂಬಂಧಿತ ವೈಪರೀತ್ಯಗಳಿಂದ ಹೆಚ್ಚು ಪೀಡಿತ ದೇಶಗಳ
ವಾಮಂಜೂರು : ಇಸ್ಲಾಹುಲ್ ಇಸ್ಲಾಂ ಮದ್ರಸ ವಾಮಂಜೂರುನಲ್ಲಿ ಮಕ್ಕಳಿಗೆ ಮತ್ತು ರಕ್ಷಕರಿಗೆ ವಿಶೇಷ ತರಬೇತಿ ಶಿಬಿರ ನಡೆಯಿತು. ತರಬೇತುದಾರ ರಫೀಕ್ ಮಾಸ್ಟರ್ ಮಂಗಳೂರು ಮಾತನಾಡಿ, ಮಕ್ಕಳೇ ನಿಮ್ಮಲ್ಲಿ ಕಲಿಯುವ ಹುಚ್ಚು ಈಗಲೇ ಬೆಳೆಯಲ
ಶಿರ್ವ, ನ.12: ಬ್ಯಾಂಕಿನ ಎರಡನೇ ಮಹಡಿಯಿಂದ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರ್ವದಲ್ಲಿ ನ.11ರಂದು ನಡೆದಿದೆ. ಮೃತರನ್ನು ಬೆಳಪು ಗ್ರಾಮದ ಮೋಹನ್ ಆಚಾರ್ಯ(52) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಶಿರ್ವ ಗ್ರ
ಹಿರಿಯಡ್ಕ, ನ.12: ಪೆರ್ಡೂರಿನಲ್ಲಿ ಆಟೋರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಕಾರ್ಕಳ ಕುಕ್ಕುಜೆ ಗ್ರಾಮದ ಸೂರ್ಯ(52) ಎಂಬವರು ತನ್ನ ತಂಗಿ ಮನೆಯಾದ ಪೆರ್ಡೂರು ಗ್ರಾಮದ ಕಾಫಿತೋಟದಿಂದ ನ.10ರಂದು ಮಧ್ಯಾಹ್ನ ಮನೆಗೆ ಹೋಗುವುದಾಗಿ ಹೇಳಿ ಹ
ಗಂಗೊಳ್ಳಿ, ನ.12: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮರವಂತೆ ಗ್ರಾಮದ ನಿರೋಣಿ ಐಸ್ ಪ್ಲಾಂಟ್ ಎದುರು ರಾಷ್ಟ್ರೀಯ ಹೆದ್ದಾರಿ 66ರ ನ.11ರಂದು ಸಂಜೆ ವೇಳೆ ನಡೆದಿದೆ
ಭರೂಚ್, ನ. 12: ಗುಜರಾತ್ ನ ಬರೂಚ್ ಜಿಲ್ಲೆಯಲ್ಲಿರುವ ಔಷದ ತಯಾರಿಕಾ ಕಾರ್ಖಾನೆಯಲ್ಲಿ ಬುಧವಾರ ಮುಂಜಾನೆ ಬಾಯ್ಲರ್ ಸ್ಫೋಟಗೊಂಡು ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಹಾಗೂ ಇತರ 20 ಮಂದ
ಉಡುಪಿ, ನ.12: ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು ಉದ್ಘಾಟಿ
ಮುಂಬೈ, ನ. 12: ಮುಂಬೈಯಲ್ಲಿ ನಡೆದ 58 ಕೋಟಿ ರೂ. ‘ಡಿಜಿಟಲ್ ಎರೆಸ್ಟ್’ ವಂಚನೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸೈಬರ್ ಇಲಾಖೆ ನಡೆಸುತ್ತಿದೆ. ತನಿಖೆಯಲ್ಲಿ ಹಾಂಗ್ ಕಾಂಗ್ ಹಾಗೂ ಇಂಡೋನೇಷ್ಯಾ ಜೊತೆ ಸಂಪರ್ಕ ಹೊಂದಿರುವ ಅಂತರರಾಷ್
ಸಹಾರನಪುರ(ಉ.ಪ್ರ.), ನ. 12: ತನ್ನನ್ನು ಬಂಧಿಸಲಾಗಿದೆ ಎಂಬ ವದಂತಿಗಳನ್ನು ಸಹಾರನಪುರದ ಫೇಮಸ್ ಮೆಡಿಕೇರ್ ಹಾಸ್ಪಿಟಲ್ ನ ವೈದ್ಯರಾಗಿರುವ ಡಾ. ಬಾಬರ್ ಬುಧವಾರ ನಿರಾಕರಿಸಿದ್ದಾರೆ. ಸಹೋದ್ಯೋಗಿ ಡಾ. ಆದಿಲ್ ಅಹ್ಮದ್ ಬಂಧನದ ಬಳಿಕ ಡಾ. ಬಾಬ
ಮಾಸ್ಕೋ, ನ.12: ಟರ್ಕಿಯ ಇಸ್ತಾಂಬುಲ್ ನಲ್ಲಿ ಉಕ್ರೇನ್ ನೊಂದಿಗೆ ಮಾತುಕತೆ ಮುಂದುವರಿಸಲು ರಶ್ಯ ಸಿದ್ಧವಿದೆ ಎಂದು ರಶ್ಯದ ವಿದೇಶಾಂಗ ಇಲಾಖೆಯ ಹಿರಿಯ ಅಧಿಕಾರಿಯನ್ನು ಉಲ್ಲೇಖಿಸಿ ತಾಸ್ ಸುದ್ದಿಸಂಸ್ಥೆ ಬುಧವಾರ ವರದಿ ಮಾಡಿದೆ. ಮಾತ
ಕುಂದಾಪುರ, ನ.12: ಉಡುಪಿ ಜಿ.ಪಂ., ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹೆಮ್ಮಾಡಿಯ ಜನತಾ ಪ.ಪೂ
ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮೊಬೈಲ್ ಬಳಸಿ ನೃತ್ಯ ಮಾಡಿದ ಆರೋಪದಡಿ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಮಾನತುಗೊಂಡ ಬೆಂಗಳೂರು ಕೇಂದ್ರ ಕಾರಾಗೃಹ ಅಧೀಕ್ಷಕ ಇಮಾಮ್ ಸಾಬ್ ಮ್ಯಾ
ಉಡುಪಿ, ನ.12: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೂತನವಾಗಿ ನಿರ್ಮಾಣ ಗೊಳ್ಳಲಿರುವ ಕಟಪಾಡಿ ವೆಹಿಕಲ್ ಓವರ್ಪಾಸ್ ಕಾಮಗಾರಿಯನ್ನು ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋ
ಬೆಂಗಳೂರು: ವಿಶೇಷಚೇತನ ಯವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನ.9ರಂದು ಆಡುಗೋಡಿ ಠಾಣಾ ವ್ಯಾಪ್ತಿಯ ಎ
ಹೊಸದಿಲ್ಲಿ, ನ. 12: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್ಜೆಡಿ ನೇತೃತ್ವದ ಮಹಾಘಟಬಂಧನವು ವಿಜಯ ಸಾಧಿಸುತ್ತದೆ ಎಂಬ ವಿಶ್ವಾಸವನ್ನು ಬುಧವಾರ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ವ್ಯಕ್ತಪಡಿಸಿದ್ದಾರೆ. ತಮ್ಮ ಮತದಾನದ ಹಕ್
ಹೊಸದಿಲ್ಲಿಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಶ್ರೀನಗರ,ನ.12: ಜಮ್ಮುಕಾಶ್ಮೀರ ಪೊಲೀಸರು ಬುಧವಾರ ಕುಲಗಾಂವ್ನಲ್ಲಿ ನಿಷೇಧಿತ ಜೆಇಎಲ್ ಸಂಘಟನೆಯ ವಿರುದ್ಧ ಬೃಹತ್ ಕಾರ್ಯಾಚರಣೆಯನ್ನು ಆರಂಭಿಸಿದ್ದು 200ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಅಪಾಯಕಾರಿ ಸಾಮಾಗ್ರಿಗಳು ಹ
ಮಂಗಳೂರು : ಕೆ.ಟಿ.ಹುಸೈನ್ ಬರೆದಿರುವ ಅರಫಾ ಮಂಚಿ ಅನುವಾದಿಸಿರುವ ‘ಭಾರತದ ಸಾಮಾಜಿಕ ವಿಕಸನ ಮತ್ತು ಮುಸ್ಲಿಮರು’ ಕೃತಿ ಬುಧವಾರ ಬಿಡುಗಡೆಗೊಂಡಿತು. ಮಂಗಳೂರಿನ ಶಾಂತಿ ಪ್ರಕಾಶನ ಸಂಸ್ಥೆಯ ವತಿಯಿಂದ ನಗರದ ಪುರಭವನದಲ್ಲಿ ಭಾರತದ ಮ
ಹೊಸದಿಲ್ಲಿ: ಭಾರಿ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ NDA ಮೈತ್ರಿಕೂಟ ಅಲ್ಪ ಮುನ್ನಡೆಯೊಂದಿಗೆ ಅಧಿಕಾರಕ್ಕೆ ಮರಳಬಹುದು ಎಂದು ಆ್ಯಕ್ಸಿಸ್ ಮೈ ಇಂಡಿಯಾ ಚುನಾವಣೋತ್ತರ ಫಲಿತಾಂಶ ಭವಿಷ್ಯ ನುಡಿದ
ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ಆದುದರಿಂದ, ಫಲಿತಾಂಶ ಬಂದ ಬಳಿಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುವುದು ಖಂಡಿತ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಬುಧವಾ
ಹೊಸದಿಲ್ಲಿ: 2005ರ ಸ್ಫೋಟದಲ್ಲಿ ಮೃತಪಟ್ಟಿದ್ದ ಲಾಲ್ ಚಂದ್ ಎಂಬುವವರ ಮಕ್ಕಳಾದ ನಿರ್ಮಿತ್ ಹಾಗೂ ಕರುಣಾ ಸಲುಜಾ ಎಂಬುವವರು ಕೆಂಪು ಕೋಟೆಯ ಬಳಿ ಸೋಮವಾರ ಸಂಭವಿಸಿದ ಕಾರು ಸ್ಫೋಟದಲ್ಲಿ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ ಎಂದು ವ
ಹೊಸದಿಲ್ಲಿ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣಕ್ಕೆ ಚುನಾವಣಾ ಆಯೋಗವು ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಮಂಜೂರು ಮಾಡಿರುವ ಕ್ರಮವನ್ನು ಪ್ರಶ್ನಿೃಸಿ ಶಿವಸೇನೆ (ಉದ್ಧವ್ ಬಣ) ಸಲ್ಲಿಸಿರ
ಭಟ್ಕಳ: ಭಟ್ಕಳದಲ್ಲಿ ಪೀಠೋಪಕರಣ ಮಾರಾಟದ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚನೆ ನಡೆಸಿದ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸರು ಮಂಗಳೂರು ರೈಲು ನಿಲ್ದಾಣದಲ್ಲಿ ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಬಾಲಜಿ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ವಿಚಾರಣಾ ಆಯೋಗ ಸಲ್ಲ
ಬೆಂಗಳೂರು: ಮುಡಾ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವ
ಉಡುಪಿ, ನ.12: ಉಡುಪಿ ನಗರಸಭಾ ವ್ಯಾಪ್ತಿಯ ಮಣ್ಣಪಳ್ಳ ಕೆರೆ ಸಮರ್ಪಕ ನಿರ್ವಹಣೆ ಇಲ್ಲದೆ ಸಮಸ್ಯೆಗಳ ಗೂಡಾಗಿದ್ದು, ಈಗಾಗಲೇ ಉಡುಪಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಣ್ಣಪಳ್ಳ ಕೆರೆಯನ್ನು ನಗರಸಭೆಗೆ ಹಸ್ತಾಂತರಿಸುವಂತೆ ನಿರ್ಣಯ ಮಾಡ
ಆರೋಪಿಯನ್ನು ಖುಲಾಸೆಗೊಳಿದ ನ್ಯಾಯಾಲಯ ಹೇಳಿದ್ದೇನು?
ಪುಣೆ: ಪುಣೆಯಲ್ಲಿ ಮತ್ತೊಂದು ಡಿಜಿಟಲ್ ಅರೆಸ್ಟ್ ನಡೆದಿದೆ ಎಂದು ವರದಿಯಾಗಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿಯನ್ನು ನಕಲು ಮಾಡಿರುವ ಸೈಬರ್ ವಂಚಕರು, ನಕಲಿ ಬಂಧನದ ವಾರೆಂಟ್ ತೋರಿಸಿ, 62 ವರ್ಷದ ನಿವೃತ್
ಮಡಿಕೇರಿ: ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಕುಶಾಲನಗರ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುಂಟಿಕೊ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಎರಡನೆ ಮತ್ತು ಅಂತಿಮ ಹಂತದ ಮತದಾನ ಮುಕ್ತಾಯಗೊಂಡ ನಂತರ, ಚುನಾವಣಾ ತಜ್ಞರ ಚುನಾವಣೋತ್ತರ ಸಮೀಕ್ಷೆಗಳನ್ನು ಬುಧವಾರ ತಳ್ಳಿ ಹಾಕಿರುವ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್, ಚುನಾವ
ಕೊಣಾಜೆ: ಸಂಗೀತ, ಸಾಹಿತ್ಯದ ಮೂಲಕ ಸಾಮಾಜಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಕನಕದಾಸರ ಕಾವ್ಯ, ಸಾಹಿತ್ಯ ಸಂಗತಿಗಳು ಅತ್ಯಂತ ವಿಸ್ತಾರವಾಗಿದೆ. ಅವರ ಸಾಹಿತ್ಯ, ಕೀರ್ತನೆಗಳ ಜೊತೆ ಜೊತೆಯಾಗಿ ಭಕ್ತಿ, ವೈಚಾರಿಕತೆ, ಭಾವನಾ
ರಾಯಚೂರು: ಲಿಂಗಸುಗೂರು ತಾಲೂಕಿನ ಮುದಗಲ್ ಬಳಿಯ ಮಟ್ಟೂರು ತಾಂಡಾದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ದಂಪತಿಯನ್ನು ಮುದಗಲ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಒಂದರ ವಿಚಾರಣೆಗೆ ಆರೋಪಿಯನ್ನು ಕರೆತರಲು ಹ
ಕಾರ್ಕಳ : ನಲ್ಲೂರು ಅಕ್ರಮ ಗೋ ಹತ್ಯೆಯ ಪ್ರಕರಣದಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯದೆ ಪೋಲಿಸ್ ಇಲಾಖೆ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳವಂತೆ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಪೊಲೀಸ್ ಇಲಾಖೆಯನ್ನು ಆಗ
ಉಡುಪಿ, ನ.12: ಉಡುಪಿ ಎಂ.ಜಿ.ಎಂ. ಕಾಲೇಜಿನ ಗಣಿತ ವಿಭಾಗದ ವತಿಯಿಂದ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಹೈಸ್ಕೂಲ್ ನಲ್ಲಿ ಗಣಿತ ವಿಸ್ತರಣೆ ಚಟುವಟಿಕೆಯನ್ನು ಆಯೋಜಿಸಲಾಗಿತ್ತು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರಲ್
ಉಡುಪಿ, ನ.12: ಜೋಗಿ ಸಮಾಜ ಸೇವಾ ಸಮಿತಿ ಉಡುಪಿ -ಕಾರ್ಕಳ ಘಟಕದ 16ನೇ ವಾಷಿಕೋತ್ಸವವು ಅಧ್ಯಕ್ಷ ಗೋವಿಂದ ಜೋಗಿ ಪಳ್ಳಿ ನೇತೃತ್ವದಲ್ಲಿ ನ.9ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಜರಗಿತು. ಸಮಾಜದ ಹಿರಿಯರು ಮತ್ತು ಸಮಾಜದ ಏಳ
ಕುಂದಾಪುರ, ನ.12: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದೊಂದಿಗೆ ‘ಖಾಕಿ ಕಾರ್ಟೂನ್ ಹಬ್ಬ’ ಕಾರ್ಯಕ್ರಮವನ್ನು ನ.15ರಿಂದ 19ರವರೆಗೆ ಕುಂದಾಪುರದ ರೋಟರಿ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ನ.15ರಂದು ಬೆಳಗ್ಗೆ 10.30ಕ್ಕೆ ಕಾರ
ಬ್ರಹ್ಮಾವರ, ನ.12: ಕುಂಜಾಲು ಬಾರ್ ಮಾಲಕ ವಸಂತ ಎಂ.ಕುಂದರ್ (67) ಹೃದಯಾಘಾತದಿಂದ ಮಂಗಳವಾರ ನಿಧನರಾದರು. ಮೃತರು ಪತ್ನಿ ಇಬ್ಬರು ಪುತ್ರರು ಸೇರಿದಂತೆ ಸಹೋದರ ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಉಡುಪಿ, ನ.12: ಕುತ್ಯಾರು ತಂತ್ರಿ ಕುಟುಂಬದ ದಿ.ಕೃಷ್ಣ ತಂತ್ರಿ ಅವರ ಸುಪುತ್ರಿ, ದಿ.ಶ್ರೀನಿವಾಸ ಉಪಾಧ್ಯಾಯರ ಧರ್ಮಪತ್ನಿ ಸುಮತಿ ಉಪಾಧ್ಯಾಯ(83) ನ.11ರಂದು ಇಂದ್ರಪುರದ ಸ್ವಗೃಹದಲ್ಲಿ ನಿಧನರಾದರು. ಅವರು ಪಡುಬಿದ್ರಿ ಶ್ರೀಮಹಾಲಿಂಗೇಶ್
ಕಾಪು, ನ.12: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ, ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು. ಉಳಿಯಾರು ಶ್ರೀದು
ಅಂಕಾರ: ಅಝರ್ಬೈಜಾನ್ನಿಂದ ತುರ್ಕಿಯಾದತ್ತ ಸಾಗುತ್ತಿದ್ದ ತುರ್ಕಿಯಾದ ಮಿಲಿಟರಿ ಸರಕು ವಿಮಾನ ಅಝರ್ಬೈಜಾನ್- ಜಾರ್ಜಿಯಾ ಗಡಿಭಾಗದಲ್ಲಿ ಮಂಗಳವಾರ ಪತನಗೊಂಡಿದ್ದು, ಘಟನೆಯಲ್ಲಿ ವಿಮಾನದಲ್ಲಿದ್ದ ಎಲ್ಲ 20 ಮಂದಿ ಸೇನಾ ಸಿಬ್ಬಂದಿಗ
ಮಂಗಳೂರು, ನ.12 : ಸೂರಲ್ಪಾಡಿಯ ಅಲ್ ಖೈರ್ ಇಸ್ಲಾಮಿಕ್ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಮಳಲಿ ಶಾಲೆಯಲ್ಲಿ ನಡೆದ ಕ್ಲಷ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಮ್ಮ ಕೌಶಲ್ಯ ಮತ್ತು ಪ್ರತಿಭೆಯನ್ನು ಮೆರೆದಿದ್
ಹೊಸದಿಲ್ಲಿ: 2023ರ ಅಕೋಲಾ ಕೋಮು ಘರ್ಷಣೆಗಳ ಸಂದರ್ಭದಲ್ಲಿ ನಡೆದಿದ್ದ ಕೊಲೆ ಪ್ರಕರಣದ ತನಿಖೆಗಾಗಿ ಹಿಂದೂ ಮತ್ತು ಮುಸ್ಲಿಮ್ ಪೋಲಿಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವಂತೆ ಎರಡು ತಿಂಗಳ ಹಿಂದ
ಹುಮನಾಬಾದ : ಕಬ್ಬಿನ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಹುಮನಾಬಾದ್ ನಗರದಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇಂದು ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನೆಯು ಅಂಬೇಡ್ಕರ್ ವೃತ್ತ, ಹಳೆ ತಹಶೀಲ್ದಾರ
ಮಂಗಳೂರು, ನ.12: ಪೊಂಪೈ ಮಾತೆಯ ದೇವಾಲಯ ಗುರುಪುರ ಕೈಕಂಬ ಇದರ ವಾರ್ಷಿಕ ಮಹೋತ್ಸವವು ಬುಧವಾರ ದಿವ್ಯಬಲಿ ಪೂಜೆಯೊಂದಿಗೆ ಬಹು ವಿಜೃಂಭಣೆಯಿಂದ ನೆರವೇರಿತು. ಫಾ.ಮುಲ್ಲರ್ ವೈದಕೀಯ ಸೇವಾ ಸಂಸ್ಥೆಗಳ ನಿರ್ದೇಶಕ ಫಾ. ಫಾವುಸ್ತಿನ್ ಲೋಬೊರ

21 C