ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಏಳಿಗೆಗೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚ
ಯಡ್ರಾಮಿ: ಸ್ಮಶಾನಭೂಮಿ ಇಲ್ಲದ ಕಾರಣ ಅಂತ್ಯಕ್ರಿಯೆಗೆ ತೊಂದರೆಯಾಗುತ್ತಿದೆ ಎಂದು ಆಗ್ರಹಿಸಿ ತಾಲೂಕಿನ ಯತ್ನಾಳ ಗ್ರಾಮಸ್ಥರು ರಸ್ತೆ ಮೇಲೆ ಮೃತದೇಹವನ್ನು ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ನಡೆದಿದೆ. ಗ್ರಾಮದಲ್ಲಿ ಅಂ
ಬೀದರ್ : ಟಾಟಾ ಮ್ಯಾಜಿಕ್ ವಾಹನಕ್ಕೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಔರಾದ್-ಬೀದರ್ ರಾಷ್ಟ್ರೀಯ ಹೆದ್ದಾರಿಯ ಧರಿ ಹನುಮಾನ್ ಕ್ರಾಸ್ ಸಮೀಪ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಔರಾದ್
ವಿಜಯನಗರ, ಕೊಟ್ಟೂರು: ಕೊಟ್ಟೂರು ಪಟ್ಟಣದ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯರಾದ ಅರ್ಚನಾ ಮತ್ತು ಸಂಗೀತಾ ಅವರು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇಬ್ಬರೂ ವಿದ್ಯಾರ್ಥಿನಿಯರು 600ರಲ್ಲ
ಮೂಡುಬಿದಿರೆ : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನಿಯಾಗಿ ಸಾಧನೆ ಮಾಡಿದ್
ರಾಯಚೂರು : ಜಿಲ್ಲೆಯಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ ಉಷ್ಣಾಂಶ ಹೆಚ್ಚಳದಿಂದ ವಿವಿಧ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನ
ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಯ ನಡುವೆಯೇ ಸೋನಿತ್ ಪುರ ಜಿಲ್ಲೆಯಲ್ಲಿ ಚುನಾವಣಾ ಅಧಿಕಾರಿಯೊಬ್ಬರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುರುವಾರ ನಡೆದಿದೆ. ದೇಬೆನ್ ಹೊರೊ (45) ಮೃತರು. ಅವರು ನಡುವಾರ್ ವಿಧಾನಸಭಾ
ಕಠ್ಮಂಡು: ಬೀದಿಯಲ್ಲಿ ಉಗುಳಿದ ಗುಟ್ಕಾವನ್ನು ಸ್ವಚ್ಛಗೊಳಿಸಲು ನೇಪಾಳದಲ್ಲಿ ಭಾರತೀಯ ಪ್ರವಾಸಿಗನೊಬ್ಬನಿಗೆ ಸ್ಥಳೀಯ ನಿವಾಸಿ ಸೂಚಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಭಾರತೀಯ ಪ್ರವಾಸಿಯೋರ್ವ ಚಲಿಸುವ
ಮುಂಬೈ: ಬಾರಾಮತಿ ಕ್ಷೇತ್ರದ ಉಪಚುನಾವಣೆಯಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಸುನೇತ್ರಾ ಪವಾರ್ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಮಾಜಿ ಎನ್ಸಿಪಿ ನಾಯಕ ಅಜಿತ್ ಪವಾರ್ ಅವರಿಗೆ ಗೌರವ ಸೂಚಕ
18 ವರ್ಷಗಳ ನಂತರ ಜೊತೆಯಾಗಿ ನಟಿಸುತ್ತಿರುವ ಮಮ್ಮುಟ್ಟಿ ಮತ್ತು ಮೋಹನ್ ಲಾಲ್
ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ವರಿಷ್ಠ ನಿತೀಶ್ ಕುಮಾರ್ ಅವರ ಎರಡು ದಶಕಗಳ ಅಧಿಕಾರಾವಧಿಯು ಸದ್ಯವೇ ಅಂತ್ಯಗೊಳ್ಳಲಿದೆ. ಶುಕ್ರವಾರ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾ.17ರಂದು ರಾ
ಕಾಸರಗೋಡು: ಕೇರಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಮಾಣ ಶೇ.50 ದಾಟಿದೆ. ಅಪರಾಹ್ನ 3 ಗಂಟೆಯ ವೇಳೆ ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 56.21 ಶೇಕಡ ಮತದಾನವಾ
ಕೋಲ್ಕತಾ: ಪಶ್ಚಿಮ ಬಂಗಾಳದ ಭವಾನಿಪುರದಲ್ಲಿ ಮುಸ್ಲಿಮರ ಜನಸಂಖ್ಯೆ ಕೇವಲ ಶೇ.20ರಷ್ಟಿದ್ದರೂ, ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಯ (ಎಸ್ಐಆರ್) ಭಾಗವಾಗಿ ತೀರ್ಪು ಪ್ರಕ್ರಿಯೆ (ಅಂತಮ ಪರಿಶೀಲನೆ) ಹಂತದಲ್ಲಿ ಈ ಕ್ಷೇತ್ರದಲ್ಲಿ ಅ
ಬೆಂಗಳೂರು, ಎ.9: ರಾಜ್ಯದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ನಡೆಯುತ್ತಿರುವ ಉಪಚುನಾವಣೆಯಲ್ಲಿ ಮತದಾನ ಬಿರುಸಿನಿಂದ ಸಾಗಿದೆ. ಅಪರಾಹ್ನ 3 ಗಂಟೆಯ ವೇಳೆ ಬಾಗಲಕೋಟೆ ವಿಧಾನಸ
ಮಂಗಳೂರು, ಎ.9: ಮೀನುಗಾರಿಕಾ ಧಕ್ಕೆಯಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ಕರಾವಳಿ ಅಲ್ಪಸಂಖ್ಯಾತ ಪ್ರಾಥಮಿಕ ಮೀನುಗಾರರ ಸಂಘದ ಪೆಟ್ರೋಲ್ ಪಂಪ್ ನಲ್ಲಿ ಮೀನುಗಾರಿಕೆ ದೋಣಿಗಳಿಗೆ ವ್ಯವಸ್ಥಿತ ರೀತಿಯಲ್ಲಿ ಡೀಸೆಲ್ ಪೂರೈಕೆಯಾಗ
ಮಂಗಳೂರು, ಎ.9: ಗುರುಪುರ ಫಲ್ಗುಣಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾದ ಕಜೆ ಪಡ್ಡಾಯಿಬೆಟ್ಟು ನಿವಾಸಿ ಕೌಶಿಕ್ ಬೆಲ್ಚಡ (30) ಎಂಬವರ ಮೃತದೇಹ ಗುರುವಾರ ಮಧ್ಯಾಹ್ನ ಪತ್ತೆಯಾಗಿದೆ. ಬುಧವಾರ ಸಂಜೆ 6:30ಕ್ಕೆ
ಬೆಂಗಳೂರು : ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಇಂದು (ಎ.9) ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ
ನೈಸರ್ಗಿಕ ಕೃಷಿ ಆರಂಭಿಸಿದಾಗ ಹಿರಿಯ ರೈತರು ಔಪಚಾರಿಕ ತರಬೇತಿಗಿಂತ ಹೆಚ್ಚಾಗಿ ತಮ್ಮ ಅನುಭವ ಮತ್ತು ಸಾಂಪ್ರದಾಯಿಕ ಅಭ್ಯಾಸದಿಂದ ಬೀಜಗಳನ್ನು ಗುರುತಿಸಲು ಮತ್ತು ಆಯ್ಕೆಗೆ ಮಾರ್ಗದರ್ಶನ ನೀಡಿದ್ದರು. ಸಂಜೀವಿನಿ ಗ್ರಾಮೀಣ ಅಭಿ
ಮಂಗಳೂರು, ಎ.9: ಜಮೀಯತೇ ಅಹ್ಲೆ ಹದೀಸ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ನಗರದ ಪುರಭವನದಲ್ಲಿ ಎ. 18 ಮತ್ತು 19ರಂದು ಅಹ್ಲೆ ಹದೀಸ್ ಸಮ್ಮೇಳನವನ್ನು ಆಯೋಜಿಸಲಾಗಿದೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ
ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಪಾಧ್ಯಕ್ಷರಾಗಿದ್ದ ವೆಂಕಟೇಶ ಕೋಣಿ(74) ಗುರುವಾರ ನಿಧನರಾಗಿದ್ದಾರೆ. ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಅಪಾರ ಬಂಧು-ಬಳಗ
ಹೊಸದಿಲ್ಲಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆ ವೇಳೆ ಅಸ್ಸಾಂನಲ್ಲಿ 59.63%, ಕೇರಳದಲ್ಲಿ 49.70%, ಪುದುಚೇರಿಯಲ್ಲಿ 56.83% ಮತದಾನವಾಗಿದೆ ಎಂದು ತಿಳಿದು ಬಂ
ಕಾಸರಗೋಡು: ಕೇರಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಭರದಿಂದ ಸಾಗಿದೆ. ಮಧ್ಯಾಹ್ನ 1 ಗಂಟೆಯ ವೇಳೆ ಕಾಸರಗೋಡು ಜಿಲ್ಲೆಯಲ್ಲಿ ಒಟ್ಟು 42.63 ಶೇಕಡ
ಕಲಬುರಗಿ : “ಮಲ್ಲಿಕಾರ್ಜುನ ಖರ್ಗೆ ಅವರು ಘನತೆ, ಗೌರವ ಹಾಗೂ ಸಮಾಜ ನಿರ್ಮಾಣದ ಕೆಲಸಗಳನ್ನು ಮಾಡಿದ್ದಾರೆ. ಕೆಲ ಬಿಜೆಪಿ ನಾಯಕರು ಮನಬಂದಂತೆ ಮಾತನಾಡುವುದು ಸರಿಯಲ್ಲ” ಎಂದು ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಹೇಳ
ಬೆಂಗಳೂರು : ಇಸ್ರೇಲ್ ಹಾಗೂ ಅಮೆರಿಕ ಮೈತ್ರಿ, ಇರಾನ್ ಮೇಲೆ ನಡೆಸುತ್ತಿರುವ ಯುದ್ಧದಿಂದ ಉಂಟಾಗಿರುವ ಉದ್ವಿಗ್ನತೆಯ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯಲ್ಲಿ ಪಾಕಿಸ್ತ
ಮುಂಬೈ: ಪಶ್ಚಿಮ ಏಶ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಝ್ ಜಲಸಂಧಿಯನ್ನು ದಾಟಿ ಸುರಕ್ಷಿತವಾಗಿ ಬಂದಿರುವುದಾಗಿ ನವಿ ಮುಂಬೈನ ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರವು ತ
ಕಲಬುರಗಿ: ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್, ಡಿಸೇಲ್ ಕೊರತೆಗೆ ಕೇಂದ್ರ ಸರಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೂರಿದ್ದಾರೆ. ಕಲಬುರ
ಭೌಗೋಳಿಕ- ರಾಜಕೀಯ ಸಂಘರ್ಷದ ಸುತ್ತ ಇರುವ ಸಂಶಯಗಳು ಚಿನ್ನದ ಬೆಲೆ ಕುಸಿಯುವಂತೆ ಮಾಡಿವೆ. ಫೆಬ್ರವರಿ 28ರಿಂದ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಸಮರ ಸಾರಿದ ನಂತರದಿಂದ ಚಿನ್ನದ ಬೆಲೆ ಸುಮಾರು ಶೇ 10ರಷ್ಟು ಕುಸಿದಿದೆ. ಇಂಧನ
ಉಳ್ಳಾಲ: ಕಿನ್ಯ ಕೇಂದ್ರ ಜುಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಹಝ್ರತ್ ವಲಿಯುಲ್ಲಾಹಿ ಹುಸೈನ್ ಮುಸ್ಲಿಯಾರ್ ಹೆಸರಿನಲ್ಲಿ ನಡೆಸಿಕೊಂಡು ಬರುವ ಮುಖಾಂ ಕೂಟು ಝಿಯಾರತ್ ಕಾರ್ಯಕ್ರಮ ದ ಸಮಾರೋಪ ಎ.9ರಂದು ರಾತ್ರಿ ನಡೆಯಲಿ
ಕಲಬುರಗಿ: ಎಐಸಿಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರ 'ವಿಷಸರ್ಪ ಕೊಲ್ಲಿ' ಹೇಳಿಕೆಯ ವಿರುದ್ಧ ದೂರು ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಕಲಬುರಗಿ ಜಿಲ್ಲಾ ಉಸ್ತುವ
ಚಾಮರಾಜನಗರ: ಬೈಕೊಂದು ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಸಹ ಸವಾರ ಮೃತಪಟ್ಟ ಘಟನೆ ಹನೂರು ತಾಲೂಕಿನ ಚಿಕ್ಕಮಾಲಪುರ ಸಮೀಪ ಬುಧವಾರ ತಡರಾತ್ರಿ ನಡೆದಿದೆ. ಗುಳ್ಯ ಗ್ರಾಮದ ದೇವಣ್ಣ (50) ಮೃತಪಟ್ಟವರು. ಚಿಕ್ಕಮಾಲಪುರ ಗ್ರಾಮದಲ್
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ–ಇಸ್ರೇಲ್ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆಗೆ NATO ಮಿತ್ರ ರಾಷ್ಟ್ರಗಳು ಸೇರಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಮೈತ್ರಿಕೂಟದ ವಿರು
Singing of All Stanzas of Vande Mataram: Karnataka High Court Refuses to Entertain PIL
ಶೋಧ ಕಾರ್ಯಾಚರಣೆಗೆ ಜಿಲ್ಲಾಡಳಿತದಿಂದ ಡ್ರೋನ್, 100ಕ್ಕೂ ಅಧಿಕ ಸಿಬ್ಬಂದಿಯ ಬಳಕೆ
ವಾಶಿಂಗ್ಟನ್: ಅಮೆರಿಕ-ಇರಾನ್ ಎರಡು ವಾರಗಳ ಕದನ ವಿರಾಮ ಘೋಷಿಸಿದೆ. ಈ ಮಧ್ಯೆ ಎರಡು ದೇಶಗಳು ಅಂತಿಮ ಒಪ್ಪಂದಕ್ಕೆ ಬರುವವರೆಗೂ ಅಮೆರಿಕಾ ಪಡೆಗಳು ಇರಾನ್ ಸುತ್ತಮುತ್ತ ಇರಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿ
ಮುಂಬೈ: ಗುಜರಾತ್ ಟೈಟನ್ಸ್ ತಂಡದ ಬ್ಯಾಟರ್ ಜೋಸ್ ಬಟ್ಲರ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಿ20 ಕ್ರಿಕೆಟ್ ನ 600ನೇ ಸಿಕ್ಸರ್ ಬಾರಿಸುವ ಮೂಲಕ ಐಪಿಎಲ್ ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಈ ಮೈಲುಗಲ್ಲು ದಾಟ
ಕೊಟ್ಟಿಗೆಹಾರದಲ್ಲೊಂದು ಕರುಣಾಜನಕ ಘಟನೆ
ಚೆನ್ನೈ: ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಈ ತಿಂಗಳ 23ರಂದು ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಬುಧವಾರ ರಾಜ್ಯದ ಮುಖ್ಯ ಕಾರ್ಯದರ್ಶಿ ಎನ್. ಮುರುಗಾನಂದಂ, ಹಿರಿಯ ಅಧಿಕಾರಿ ಎಂ. ಸಾಯಿಕುಮಾರ್ ಹಾಗೂ ಡಿಜಿಪಿ ಎಸ್. ಡೇವ
ಗಾಝಾ, ಎ. 9: ಗಾಝಾದಲ್ಲಿ ಇಸ್ರೇಲ್ ಪಡೆಗಳು ನಡೆಸಿದ ಡ್ರೋನ್ ದಾಳಿಯಲ್ಲಿ Aljazeeraದ ವರದಿಗಾರ ಮುಹಮ್ಮದ್ ವಿಶಾಹ್ ಮೃತಪಟ್ಟಿದ್ದಾರೆ. ಈ ಘಟನೆಯನ್ನು Aljazeera ತೀವ್ರವಾಗಿ ಖಂಡಿಸಿದ್ದು, ಯುದ್ಧ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ
ಭಾರತದ ಜನಗಣತಿಗೆ ಒಂದು ವಿಶಿಷ್ಟವಾದ ಇತಿಹಾಸವಿದೆ. ಜಗತ್ತಿನ ಬೃಹತ್ ಜನಸಂಖ್ಯೆಯುಳ್ಳ ದೇಶವಾದ ಭಾರತದ ಜನಗಣತಿ ದೇಶದ ಜನಸಂಖ್ಯೆಯ ದೃಷ್ಟಿಯಿಂದ ಮಾತ್ರವಲ್ಲದೆ ಜನರ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕ ಸ್ಥಿತಿಗತಿಯನ್ನ
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಇಂದು ಉಪ ಚುನಾವಣೆ ಶಾಂತಿಯುತವಾಗಿ ಆರಂಭಗೊಂಡಿದೆ. 9 ಗಂಟೆ ವೇಳೆ 11.87 ಶೇ. ಮತದಾನವಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್
ಎಸ್ಐಆರ್ನಲ್ಲಿ ಮತ ಅಳಿಸುವಿಕೆಗೆ ಗುರಿಯಾಗಿರುವವರು ಮುಸ್ಲಿಮರು. ಒಂದು ನಿರ್ದಿಷ್ಟ ಧರ್ಮದ ಆಧಾರದ ಮೇಲೆ ಮತದಾನದ ಹಕ್ಕಿನ ಮೇಲೆಯೇ ದಾಳಿ ಮಾಡಲಾಗುತ್ತಿದೆ. ಮತ್ತದು ಮೂರು ರೀತಿಯಲ್ಲಿ ನಡೆದಿದೆ. ಉತ್ತರ ಪ್ರದೇಶ, ರಾಜಸ್ಥಾನ,
ಯುದ್ಧ ಆರಂಭಿಸುವ ಮುನ್ನ ಅಮೆರಿಕ ಸುಳ್ಳುಗಳ ಕ್ಷಿಪಣಿಗಳಿಂದ ಮೊದಲು ದಾಳಿ ಮಾಡುತ್ತದೆ. ಆ ಬಳಿಕ ಬಾಂಬ್ಗಳನ್ನು ಸುರಿಸುತ್ತದೆ. ಇರಾಕ್ನ ವಿರುದ್ಧ ಯುದ್ಧ ಘೋಷಿಸುವ ಸಂದರ್ಭದಲ್ಲಿ ಅಮೆರಿಕ ಮೊದಲು ‘ಇರಾಕ್ನ ಬಳಿ ರಾಸಾಯನಿಕ ಶ
ಯಾವುದೇ ದೇಶ-ಕಾಲದ ಜನರಲ್ಲಿ ಸಮಾಜದ ಧುರೀಣನಾಗಬೇಕು, ಸಾಧ್ಯವಾದಲ್ಲಿ ಇತರರನ್ನು ಆಳಬೇಕು ಎಂಬ ಸುಪ್ತಬಯಕೆ ಇದ್ದೇ ಇರುತ್ತದೆ. ಆದರೆ ಪ್ರಕಟವಾಗಿ ಹೇಳುವವರು ಕಡಿಮೆ. ಕೆಲವರು ಇತರರನ್ನು ಆಳಬೇಕೆಂಬ ಮಹತ್ವಾಕಾಂಕ್ಷೆಯನ್ನು ಇಟ್ಟ
ಮಂಗಳೂರು: ಎಎಸ್ಸೈ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾ
ಕೇರಳದಲ್ಲಿ 16.23%, ಅಸ್ಸಾಂನಲ್ಲಿ 17.87%, ಪುದುಚೇರಿಯಲ್ಲಿ 17.41% ಆರಂಭಿಕ ಮತದಾನ ದಾಖಲು
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬೆಳಗ್ಗೆ ನಿಗದಿತ ವೇಳೆ ಮತದಾನ ಆರಂಭಗೊಂಡಿದೆ. ಕನಗೊಂಡನಹಳ್ಳಿಯ ಮತಗಟ್ಟೆ ಸಂಖ್ಯೆ 66 ರ ಮತಯಂತ್ರದಲ್ಲಿ ಅಣಕು ಮತದಾನದ ವೇಳೆ ದೋಷ ಕಂಡುಬಂದ ಹಿನ್ನೆಲೆಯಲ್ಲ
ಮೈಸೂರು : ಅನಿಲ ಸಮಸ್ಯೆಗೂ ರಾಜ್ಯ ಸರಕಾರಕ್ಕೂ ಸಂಬಂಧ ಇಲ್ಲ, ಆದರೂ ಆಟೊ ಎಲ್ಪಿಜಿ ಗ್ಯಾಸ್ ಮುಷ್ಕರದ ಪದಾಧಿಕಾರಿಗಳ ಮೂಲಕ ಕಾಂಗ್ರೆಸ್ ಸರಕಾರದ ವಿರುದ್ಧ ಮಾತನಾಡಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕೆಪ
ಹಾಸನ : ಜಿಲ್ಲೆಯ ಚಿಕ್ಕಕಡಲೂರು ಗ್ರಾಮದಲ್ಲಿ ಮಧ್ಯರಾತ್ರಿ ಸಮಯದಲ್ಲಿ ಸುಸಜ್ಜಿತವಾಗಿ ಬಂದಿದ್ದ ಕಳ್ಳರ ತಂಡ ಮನೆಗೆ ನುಗ್ಗಿ ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಗ್ರಾಮದ ಪ್ರಸಾದ್ ಅವರಿಗೆ ಸೇರಿದ ಮನ
ಬೆಂಗಳೂರು : ಮೇ 15 ಮತ್ತು 16ರಂದು ಇಲ್ಲಿನ ಲಲಿತ್ ಅಶೋಕ್ ಹೋಟೆಲ್ನಲ್ಲಿ ‘ಕ್ಯಾಂಪಸ್ ನಿಂದ ವೃತ್ತಿ ಕಡೆಗೆ’ (ಕ್ಯಾಂಪಸ್ ಟು ಕರಿಯರ್-ಸಿ2ಸಿ) ಶೃಂಗಸಭೆಯನ್ನು ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿ
ಗುವಾಹಟಿ, ಎ. 8: ಮಂಗಳವಾರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದ ರಾಜಸ್ಥಾನ ರಾಯಲ್ಸ್ನ ಆರಂಭಿಕ ಬ್ಯಾಟರ್ಗಳಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ, ಮುಂಬೈ ಇಂಡಿಯನ್ಸ್ನ ಖ್ಯಾತಿವೆತ್ತ ಬೌಲಿಂಗ್ ದಾಳಿಯನ್ನ
ಬೆಂಗಳೂರು : ರಾಜ್ಯದ ಜಾಗತಿಕ ನಾವೀನ್ಯತಾ ಮೈತ್ರಿಕೂಟದ (ಜಿಐಎ) ಕಾರ್ಯಕ್ರಮ ಬಲಪಡಿಸಲು ಅಂತಾರಾಷ್ಟ್ರೀಯ ಒಡನಾಟ ಹಾಗೂ ಸಂಪರ್ಕ ಹೆಚ್ಚಿಸುವ ಅಗತ್ಯ ಇದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್
ಹೊಸಪೇಟೆ/ವಿಜಯನಗರ : ನಗರಸಭೆ ಮುಂಭಾಗದಲ್ಲಿರುವ ಮಳಿಗೆಗಳಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಅನಧಿಕೃತ ಅಧಿಭೋಗದ ವಿರುದ್ಧ ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದುವರೆಗೆ ಸುಮಾರು 20ಕ್ಕೂ ಹೆಚ್ಚು ಮಳಿಗೆಗಳನ್ನು
ಗುವಾಹಟಿ, ಎ. 8: ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ, ಬುಧವಾರ ಉದಲ್ಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮಾರಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಪಕ್ಷದಿಂದ ಬೆಂಬಲದ ಕೊರತೆಯನ್ನು ಉಲ್ಲೇಖಿಸ
ಹೊಸದಿಲ್ಲಿ, ಎ. 8: ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ ಬಳಿಕ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೀವ್ರ ಏರಿಕೆ ಹಾಗೂ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯ ಕುಸಿತದ ಹಿನ್ನೆಲೆಯಲ್ಲಿ ಬುಧವಾರ ಭಾರತೀಯ ಶೇರು
ಬೆಂಗಳೂರು : ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧಿಪತಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಯಾವುದೇ ರೀತಿಯ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಏಕಪಕ್
ರಿಯಾದ್: ಸೌದಿ ಆರೇಬಿಯದ ಪೂರ್ವ-ಪಶ್ಚಿಮ ತೈಲ ಪೈಪ್ಲೈನ್ ಮೇಲೆ ಬುಧವಾರ ಇರಾನ್ ಡ್ರೋನ್ ದಾಳಿ ನಡೆಸಿದೆ. ಇದರಿಂದಾಗಿ ಪರ್ಷಿಯನ್ ಕೊಲ್ಲಿಯಿಂದ ಕೆಂಪು ಸಮುದ್ರಕ್ಕೆ ಕಚ್ಚಾ ತೈಲವನ್ನು ಕೊಂಡೊಯ್ಯುತ್ತಿದ್ದ ಪ್ರಮುಖ ರಫ್ತು ಕೊಳ
ಬೆಂಗಳೂರು : ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನ್ ಮೇಲೆ ನಡೆಸುತ್ತಿರುವ ಯುದ್ಧದ ಸಂದರ್ಭದಲ್ಲಿ ಭಾರತ ಸಂದಾನ ನಡೆಸುವ ಯಾವುದೇ ಒಂದು ಪ್ರಯತ್ನ ಮಾಡದಿರುವುದರಿಂದ, ಇಂದು ಪಾಕಿಸ್ತಾನಕ್ಕೆ ಆ ಮರ್ಯಾದೆ ಸಿಕ್ಕಿದೆ. ಇಂತಹ ಸನ್ನಿ
ಟೆಹರಾನ್,ಎ.10: ಒಂದು ವೇಳೆ ಲೆಬನಾನ್ ಮೇಲೆ ಇಸ್ರೇಲ್ ದಾಳಿಗಳನ್ನು ಮುಂದುವರಿಸಿದಲ್ಲಿ ಇರಾನ್ ಎರಡು ವಾರಗಳ ಕದನವಿರಾಮದಿಂದ ಹಿಂದೆಸರಿಯಲಿದೆ ಎಂದು ಇರಾನ್ ತಾಸ್ನಿಮ್ ಸುದ್ದಿಸಂಸ್ಥೆ, ಅನಾಮಿಕ ಮೂಲಗಳನ್ನು ಉಲ್ಲೇಖಿಸಿ ವರದಿ ಮಾ
ಬೆಂಗಳೂರು : ವಿಧಾನಮಂಡಲದ ಉಭಯ ಸಚಿವಾಲಯಗಳ ಸಂಪೂರ್ಣ ಡಿಜಿಟಲೀಕರಣ ಕಾರ್ಯದ ಕುರಿತು, ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ನ್ಯಾಷನಲ್ ಇ-ವಿಧಾನ್ ಅಪ್ಲಿಕೇಶನ್(NeVA) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯದ ಅಧಿಕಾರಿ ಡಾ.ಸತ್ಯಪ್ರಕ
ಟೆಹರಾನ್: ಕದನವಿರಾಮದ ಬಳಿಕ ಇರಾನ್ ವಿರುದ್ಧ ನಡೆಯುವ ಯಾವುದೇ ಹೊಸ ದಾಳಿಗೆ ಪ್ರತಿಕ್ರಿಯಿಸಲು ತಾವು ಸಿದ್ಧರಾಗಿದ್ದೇವೆ ಎಂದು ಇರಾನ್ನ ರೆವೆಲ್ಯೂಶನರಿ ಗಾರ್ಡ್ಸ್ ಬುಧವಾರ ತಿಳಿಸಿದ್ದು, ಅಮೆರಿಕಕ್ಕೆ ಸಹಕಾರ ನೀಡುವುದರ ವಿರ
ವಾಶಿಂಗ್ಟನ್: ಅಮೆರಿಕ ಹಾಗೂ ಇರಾನ್ನ ನಡುವೆ ಸಂಘರ್ಷ ಅಂತ್ಯಕ್ಕೆ ಸಂಬಂಧಿಸಿ ಇಸ್ಲಾಮಾಬಾದ್ನಲ್ಲಿ ಶುಕ್ರವಾರ ನಡೆಯಲಿರುವ ಮಾತುಕತೆಯಲ್ಲಿ ಅಮೆರಿಕ ನಿಯೋಗದ ನೇತೃತ್ವವನ್ನು ಉಪಾಧ್ಯಕ್ಷ ಜೆ.ಡಿ.ವಾನ್ಸ್ ವಹಿಸಲಿದ್ದಾರೆ ಎಂದ
ಬೆಂಗಳೂರು: ಕಳೆದ ನವೆಂಬರ್ನಲ್ಲಿ ಸಣ್ಣೇನಹಳ್ಳಿಯ ದರ್ಶನ್ ಎಂಬ ಯುಕನನ್ನು ಠಾಣೆಗೆ ಕರೆದೊಯ್ದು ಗಂಭೀರವಾಗಿ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣವಾದ ಆರೋಪದಲ್ಲಿ ವಿವೇಕನಗರ ಠಾಣೆ ಪೊಲೀಸರು ವಿರುದ್ಧ ದಾಖಲಾಗಿರುವ ಪ್ರಕರಣ ಸಂಬ
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರಕಾ
ಸಂಡೂರು/ಬಳ್ಳಾರಿ: ಕೆಕೆಆರ್ಡಿಬಿ (ಕೆಕೆಆರ್ಡಿಬಿ) ಆವಿಷ್ಕಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನದಲ್ಲಿ ಉಂಟಾದ ತಾರತಮ್ಯ ನಿವಾರಣೆಗಾಗಿ ಅತಿಥಿ ಶಿಕ್ಷಕರ ಸಂಘದ ಸಂಡೂರು ತಾಲೂಕು ಘಟಕ ಮನವಿ ಸಲ್ಲ
ಟೆಲ್ಅವೀವ್: ಇರಾನ್ನೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನವಿರಾಮ ಘೋಷಿಸಿದ ಬಳಿಕ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಅವರು ಸ್ವದೇಶದಲ್ಲಿ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಕದನವಿರಾ
ವಿಜಯನಗರ (ಹೊಸಪೇಟೆ): ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ಕೃಷಿ ಪರಿಕರಗಳು ಸಕಾಲದಲ್ಲಿ ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾ
ವಿಜಯನಗರ (ಹೊಸಪೇಟೆ) : ಗಣಿ ಪೀಡಿತ ಜಿಲ್ಲೆಗಳಲ್ಲಿ ಸಮಗ್ರ ಪರಿಸರ ಪುನಃಸ್ಥಾಪನೆ ಯೋಜನೆಗೆ ವೇಗ ನೀಡಲಾಗಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ 4,107 ಕೋಟಿ ರೂ. ಅನುದಾನ ಲಭ್ಯವಿದೆ ಎಂದು ಕರ್ನಾಟಕ ಗಣಿಗಾರಿಕೆ ಪರಿಸರ ಪುನಃಸ್ಥಾಪನೆ ನಿಗ
ಹೊಸಪೇಟೆ/ವಿಜಯನಗರ: ಸಹಕಾರಿ ಕ್ಷೇತ್ರದ ಅಭಿವೃದ್ಧಿ ಮತ್ತು ಬಲಪಡಿಸುವ ಉದ್ದೇಶದಿಂದ ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಪ್ರಮುಖ ಸಹಕಾರಿಗಳ ಸಮಾವೇಶವು ಎ.10ರಂದು ನಗರದ ಮಲ್ಲಿಗಿ ಹೋಟೆಲ್ನಲ್ಲಿ ನಡೆಯಲಿದೆ ಎಂದು ವಿ
ಹೊಸದಿಲ್ಲಿ,ಎ.8: ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಮಾತುಕತೆಗಳಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆ ವಹಿಸಿದ್ದು ಪ್ರಧಾನಿ ನರೇಂದ್ರಮೋದಿಯವರ ರಾಜತಾಂತ್ರಿಕತೆಗೆ ತೀವ್ರ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಟೀಕಿ
ಬೀದರ್ : ಗ್ರಾಮೀಣ ಜನತೆಗೆ ಶುದ್ಧ ಹಾಗೂ ನಿರಂತರ ಕುಡಿಯುವ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು. ಭಾಲ್ಕಿ ತಾಲೂಕಿನ ಮರುರ್ ಗ್ರಾಮದಲ್ಲಿ ಬುಧವಾರ ಜಲ್ ಜೀವನ್ ಮಿಷನ್ ಹಾಗೂ ಕರ್ನಾ
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧ 40ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಅಮೆರಿಕ ಮತ್ತು ಇರಾನ್ ಪರಸ್ಪರ ಪ್ರಸ್ತಾವನೆಗಳ ಮೂಲಕ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ವಿರಾಮವು ಇರಾನ್ ಹಾರ್ಮ
ಲಿಂಗಸುಗೂರು : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಧ್ಯಾಕ್ಷರಾದ ಅಮರಣ್ಣ ಗುಡಿಹಾಳ ಇಂದು ನಿಧನರಾಗಿದ್ದಾರೆ. ರೈತ ಸಂಘದ ಸಕ್ರಿಯ ಕಾರ್ಯಕರ್ತರಾಗಿ ಸಂಘಟನೆಯಲ್ಲಿ ಗುರುತಿಸಿಕೊಂಡ ಇವರು ತಾಲೂಕು ಅಧ್ಯಕ್ಷರಾ
ರಾಯಚೂರು: ಜಿಲ್ಲಾ ಗೃಹರಕ್ಷಕದಳದ ನೂತನ ಜಿಲ್ಲಾ ಸಮಾದೇಷ್ಟರಾಗಿ ನೇಮಕಗೊಂಡಿರುವ ದೀಪಾ ಗೋಡೆಪಾಡ್ ಅವರ ನೇಮಕಾತಿ ನಿಯಮಬಾಹಿರವಾಗಿದ್ದು, ರಾಜಕೀಯ ಪ್ರಭಾವದಿಂದ ನಡೆದಿದೆ ಎಂದು ಗೃಹರಕ್ಷಕದಳದ ಸಿಬ್ಬಂದಿ ಅರ್ಚನಾ ಹರಿಜನವಾಡ ಆಕ
ಉಡುಪಿ, ಎ.8: ಮಂಗಳೂರು ವಿವಿ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕಬಡ್ಡಿ ಟೂರ್ನಿ ಎ.9 ಹಾಗೂ 10ರಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.
ಸಿರವಾರ : ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ಕಾರ್ಮಿಕರ ಬಾಕಿ ವೇತನ ಪಾವತಿಗೆ ಆಗ್ರಹಿಸಿ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಎ.10ರಂದು ಪಟ್ಟಣದ ದೇವದುರ್ಗ ಕ್ರಾಸ್ ಬಳಿ ಬೃಹತ್ ರಸ್ತೆ ತಡೆ ಚಳುವಳಿ ಹಮ್
ಉಡುಪಿ, ಎ.8: ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಬಳಿಕ ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜ
ರಾಯಚೂರು: ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ತಿಂಗಳಿಗೆ ಕನಿಷ್ಠ 42,000 ರೂ. ನಿಗದಿ ಮಾಡಬೇಕು ಹಾಗೂ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ
ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೂರು ದಿನಗಳ ವಿಶೇಷ ಉಪನ್ಯಾಸ ಮಾಲಿಕೆ, ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಲಿ
ಸೇಡಂ: ಯುವಕರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಶಿಸ್ತಿನಿಂದ ಆಟವಾಡುವುದೇ ನಿಜವಾದ ಕ್ರೀಡಾ ಸ್ಫೂರ್ತಿಯಾಗಿದೆ ಎಂದು ಸೇಡಂ ಠಾಣೆಯ
ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಕಾಲೋನಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮ
ಅಫಜಲಪುರ: ಲೋಕಸಭೆ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸದಿದ್ದರೂ ಕೆಕೆಆರ್ ಟಿಸಿ ನಿಗಮದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತಿರುವ ಅರುಣಕುಮಾರ ಪಾಟೀಲ್ ಅವರು ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್
ಕೋಲ್ಕತ್ತಾ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ವೇಳೆ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಿರುವುದಕ್ಕೆ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜ
ಟೆಹ್ರಾನ್/ವಾಷಿಂಗ್ಟನ್: ಅಮೆರಿಕ–ಇರಾನ್ ನಡುವೆ ಘೋಷಿಸಲಾದ ಎರಡು ವಾರಗಳ ಕದನ ವಿರಾಮದ ನಡುವೆಯೇ ಮಧ್ಯಪ್ರಾಚ್ಯದಲ್ಲಿ ಬುಧವಾರವೂ ದಾಳಿಗಳು ಮುಂದುವರಿದಿವೆ. ಇದರಿಂದ ಕದನ ವಿರಾಮದ ಎಷ್ಟು ದಿನ ಇರಬಹುದು ಎಂಬ ಅನುಮಾನಗಳು ವ್ಯಕ್
ಉಡುಪಿ, ಎ.8: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ
ಉಡುಪಿ, ಎ.8: ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021ರ ಅಡಿಯಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ಸೋಮವಾರ ಮಣಿಪಾಲದ ತಮ್ಮ ಕಚೇರಿಯಲ್ಲಿ ಬೆಂಗಳೂರು, ಆಂಧ್ರಪ್ರದೇಶ (ತೆಲಂಗಾಣ) ಹಾಗೂ ಉಡುಪಿ ಜಿಲ್ಲೆ
ಬುಡಾಪೆಸ್ಟ್, ಎ. 8: ಇರಾನ್ ನೊಂದಿಗೆ ನಡೆಯುತ್ತಿರುವ ಯುದ್ಧ ಅಂತ್ಯಗೊಳಿಸುವ ದಿಕ್ಕಿನ ಮಾತುಕತೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣಿಸದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಹನೆಗೊಂಡಿದ್ದರು ಎಂದು ಉಪಾಧ
ವಿಜಯಪುರ : ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಮೂವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನ ಆರ್ಟಿ ನಗರ ನಿವಾಸಿಗಳಾದ ಮುಹಮ್ಮದ್ ಹಯಾತ್ (12), ಹೈದರ್ ಪಾಷಾ (32) ಹಾಗೂ ಅಬ್ದುಲ್ ಖುದ್ದೂಸ್ (35) ಮೃತರು. ಒಟ್ಟು

33 C