SENSEX
NIFTY
GOLD
USD/INR

Weather

25    C
... ...View News by News Source
ಮಧ್ಯಪ್ರದೇಶ: ಧಾರ್ಮಿಕ ಮಹತ್ವದ 19 ಸ್ಥಳಗಳಲ್ಲಿ ಮದ್ಯನಿಷೇಧ ಜಾರಿ

ಭೋಪಾಲ : ಮಧ್ಯಪ್ರದೇಶದಲ್ಲಿಯ ಧಾರ್ಮಿಕ ಮಹತ್ವ ಹೊಂದಿರುವ 19 ನಗರಗಳು ಮತ್ತು ಗ್ರಾಮ ಪಂಚಾಯತ್ ಪ್ರದೇಶಗಳಲ್ಲಿ ಮಂಗಳವಾರದಿಂದ ಮದ್ಯ ನಿಷೇಧ ಜಾರಿಗೊಂಡಿದೆ. ನಿಷೇಧವನ್ನು ‘ವ್ಯಸನಮುಕ್ತಗೊಳಿಸುವ ನಿಟ್ಟಿನಲ್ಲಿ ಐತಿಹಾಸಿಕ ಕ್ರಮ

1 Apr 2025 10:27 pm
ಕಲಬುರಗಿ | ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ 4 ಲಕ್ಷ ರೂ. ಮೌಲ್ಯದ ವಸ್ತು ಕಳ್ಳತನ

ಕಲಬುರಗಿ : 2 ತಿಂಗಳಿಂದ ಇಲ್ಲಿನ ಜಿಮ್ಸ್ ಆವರಣದಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, ಜಿಮ್ಸ್ ಆಸ್ಪತ್ರೆಯ ಕ್ಯಾಂಪಸ್‌ ಲ್ಲಿ ಇರಿಸಿದ್ದ ಆಕ್ಸಿಜನ್ ಪೈಪ್‌ಗಳು ಸೇರ

1 Apr 2025 10:26 pm
ಕಲಬುರಗಿ | ಆಂದೋಲ ಗ್ರಾಮ ಪಂಚಾಯತ್‌ ಎದುರು ನೀರಿಗಾಗಿ ಪ್ರತಿಭಟನೆ

ಕಲಬುರಗಿ : ಜೇವರ್ಗಿ ತಾಲೂಕಿನ ಆಂದೋಲ ಗ್ರಾಮದ ಭೀಮನಗರದಲ್ಲಿ ಕಳೆದ ಒಂದು ವರ್ಷದಿಂದ ನೀರಿನ ಸಮಸ್ಯೆ ಇದ್ದರು ಕೂಡ ಬಗೆಹರಿಸಿಲ್ಲ. ಕ್ಯಾನಲ್ ಹಾಗೂ ಬೋರವೇಲ್ ನೀರೇ ಸ್ಥಳಿಯರಿಗೆ ಆಸರೆಯಾಗಿತ್ತು. ಬೇಸಿಗೆಯ ಕಾರಣಕ್ಕೆ ಕ್ಯಾನಲ್ ನ

1 Apr 2025 10:18 pm
ಪ್ರಕಾಶ್ ಶೆಟ್ಟಿಗೆ ವಂದನಾ ಪ್ರಶಸ್ತಿ

ಮಂಗಳೂರು: ಖ್ಯಾತ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಗಣನೀಯ ಸಾಧನೆ ಮತ್ತು ಸಮಾಜಕ್ಕೆ ನೀಡಿದ ಸುಧೀರ್ಘ ಸೇವೆ, ಕೊಡುಗೆಯನ್ನು ಪರಿಗಣಿಸಿ ನಗರದ ಹೋಟೆಲ್ ಮೋತಿಮಹಲ್ ಸಭಾಂಗಣದಲ್ಲಿ ಇತ್ತೀಚ

1 Apr 2025 10:13 pm
‘ಸ್ಮಾರ್ಟ್ ಮೀಟರ್ ಹಗರಣ; ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು : ಸಿ.ಎನ್.ಅಶ್ವತ್ಥನಾರಾಯಣ್

ಬೆಂಗಳೂರು : ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಹಗರಣ ವ್ಯವಸ್ಥಿತವಾಗಿ ನಡೆದಿದ್ದು, 9 ಸುಳ್ಳುಗಳನ್ನು ಹೇಳಿದ್ದಾರೆ. ಹೀಗಾಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು. ಈ ಹೋರಾಟವನ್ನು ಬಿಜೆಪಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ ಎ

1 Apr 2025 10:13 pm
ಮಂಗಳೂರು ಜೈಲು: ತಂತ್ರಜ್ಞರ ತಂಡದಿಂದ ಪರಿಶೀಲನೆ

ಮಂಗಳೂರು: ನಗರದ ಕೋಡಿಯಾಲಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಜಾಮರ್ ಅಳವಡಿಸಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಸಾರ್ವಜನಿಕರ ಆಕ್ರೋಶದ ಬಳಿಕ ಹೊಸದಿಲ್ಲಿಯ ಟೆಲ

1 Apr 2025 10:11 pm
ಮನಪಾ, ರಾ.ಹೆ.ಇಲಾಖೆಯಿಂದ ಆದಿವಾಸಿ ಕೊರಗ ಸಮುದಾಯಕ್ಕೆ ಅನ್ಯಾಯ: ಡಾ. ಕೃಷ್ಣಪ್ಪ ಕೊಂಚಾಡಿ

ಮಂಗಳೂರು: ಸಾಣೂರು ಬಿಕರ್ಣಕಟ್ಟೆ ಹೆದ್ದಾರಿ ಅಗಲೀಕರಣಕ್ಕಾಗಿ ವಾಮಂಜೂರಿನ ಮಂಗಳ ಜ್ಯೋತಿಯಲ್ಲಿ ನೂರಾರು ವರ್ಷಗಳಿಂದ ವಾಸವಾಗಿರುವ ಕೊರಗ ಸಮುದಾಯದ ಕುಟುಂಬಗಳನ್ನು ಬೀದಿಗೆ ತಳ್ಳುವ ಮಹಾನಗರ ಪಾಲಿಕೆ ಮತ್ತು ರಾಷ್ಟ್ರೀಯ ಹೆದ್

1 Apr 2025 10:06 pm
ಕಲಬುರಗಿ | ಡಾ.ಶಿವಕುಮಾರ ಸ್ವಾಮೀಜಿ ಜಯಂತಿ; ವೃದ್ಧಾಶ್ರಮದಲ್ಲಿ ಅನ್ನಸಂತರ್ಪಣೆ

ಕಲಬುರಗಿ : ನಗರ ಹೊರವಲಯದ ಸೈಯದ್ ಚಿಂಚೋಳಿ ಕ್ರಾಸ್‌ನ ಮಹಾದೇವಿ ತಾಯಿ ವೃದ್ಧಾಶ್ರಮದಲ್ಲಿ ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಲಿಂಗೈಕೆ ಡಾ.ಶಿವಕುಮಾರ ಮಹಾಸ್ವಾಮೀಜಿಯವರ 118 ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪತ್ರಕರ್ತ ಭೀಮಾ

1 Apr 2025 10:05 pm
ಆಳಂದ | ಸಂಭ್ರಮದ ಯುಗಾದಿ, ಈದ್-ಉಲ್-ಫಿತ್ರ್ ಆಚರಣೆ

ಕಲಬುರಗಿ: ಆಳಂದ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಭಾನುವಾರ ಯುಗಾದಿ ಹಬ್ಬವನ್ನು ಆಚರಿಸಿದರೆ ಸೋಮವಾರ ಈದ್-ಉಲ್-ಫಿತ್ರ್ ಹಬ್ಬವು ಸಡಗರ ಸಂಭ್ರಮದೊoದಿಗೆ ಆಚರಿಸಲಾಯಿತು. ಈದ್-ಉಲ್-ಫಿತ್ರ್ ಪ್ರಯುಕ್ತ ಸೋಮವಾರ ಬೆಳಗಿನ ಜಾವ ಆ

1 Apr 2025 10:03 pm
ಎ.3ರಿಂದ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ

ಮಂಗಳೂರು , ಎ.1: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ (ಎಫ್‌ಎಂಸಿಐ) ಪದವಿ ಪ್ರದಾನ ಸಮಾರಂಭ 2025ರ ಎ. 3 ರಿಂದ 5 ರವರೆಗೆ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದ ಸಂ

1 Apr 2025 10:02 pm
ʼಬೆಲೆ ಏರಿಕೆʼ ಖಂಡಿಸಿ ಬಿಜೆಪಿಯಿಂದ ನಾಳೆ ಅಹೋರಾತ್ರಿ ಧರಣಿ : ಎ.5ಕ್ಕೆ ಜಿಲ್ಲೆ, ತಾಲೂಕುಗಳಲ್ಲಿ ಪ್ರತಿಭಟನೆ, ಎ.7ಕ್ಕೆ ಜನಾಕ್ರೋಶ ಯಾತ್ರೆ

ಬೆಂಗಳೂರು : ಹಾಲು, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ನಾಳೆ(ಎ.2) ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿ

1 Apr 2025 10:02 pm
ಕೇಂದ್ರ ಸಾಹಿತ್ಯ ಅಕಾಡೆಮಿಯ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ಮೆಲ್ವಿನ್ ರೊಡ್ರಿಗಸ್ ನೇಮಕ

ಮಂಗಳೂರು : ಹೊಸದಿಲ್ಲಿಯ ಕೇಂದ್ರ ಸಾಹಿತ್ಯ ಅಕಾಡೆಮಿಯ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ಕವಿ, ಸಾಹಿತಿ ಮೆಲ್ವಿನ್ ರೊಡ್ರಿಗಸ್ ಇತ್ತೀಚೆಗೆ ನೇಮಕಗೊಂಡಿದ್ದಾರೆ. 24 ರಾಷ್ಟ್ರೀಯ ಭಾಷೆಗಳ ಸಾಹಿತ್ಯದ ಶ್ರೇಯೋಭ

1 Apr 2025 9:58 pm
ಬಿಜೆಪಿಯವರು ಕೇಂದ್ರದ ವಿರುದ್ಧ ಪ್ರತಿಭಟನೆ ಮಾಡಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕೊನೆಗೂ ಬಿಜೆಪಿಯವರು ಬೆಲೆ ಏರಿಕೆಯ ಬಗ್ಗೆ ಮಾತನಾಡುವ ಮನಸ್ಸು ಮಾಡಿದ್ದು ಉತ್ತಮ ಬೆಳವಣಿಗೆ. ಬಿಜೆಪಿಯವರು ಅಸಲಿಗೆ ಪ್ರತಿಭಟನೆ ನಡೆಸಬೇಕಿರುವುದು ಕೇಂದ್ರ ಸರಕಾರದ ವಿರುದ್ಧ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್

1 Apr 2025 9:57 pm
ಸುರತ್ಕಲ್‌: ಪೊಲೀಸ್‌ ನಿರೀಕ್ಷಕ ಮಹೇಶ್‌ ಪ್ರಸಾದ್‌ ಸೇರಿ ನಾಲ್ವರಿಗೆ ಮುಖ್ಯಮಂತ್ರಿ ಪದಕ

ಸುರತ್ಕಲ್‌: ಸುರತ್ಕಲ್‌ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕ ಮಹೇಶ್‌ ಪ್ರಸಾದ್‌ ಸೇರಿ ನಾಲ್ವರಿಗೆ 2024ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪಟ್ಟಿಗೆ ಆಯ್ಕೆಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ ಸುರತ್ಕಲ

1 Apr 2025 9:50 pm
ವಿಶ್ವ ಬಾಕ್ಸಿಂಗ್ ಕಪ್ 2025 | ಸೋಲಿನೊಂದಿಗೆ ಭಾರತದ ಅಭಿಯಾನ ಆರಂಭ

ಫೋಝ್ ಡೂ ಈಗ್ವಾಸೂ (ಬ್ರೆಝಿಲ್): ಲಕ್ಷ್ಯ ಚಾಹರ್‌ರ ಸೋಲಿನೊಂದಿಗೆ ಭಾರತವು ತನ್ನ ವಿಶ್ವ ಬಾಕ್ಸಿಂಗ್ ಕಪ್ 2025 ಅಭಿಯಾನವನ್ನು ನಿರಾಶಾದಾಯಕವಾಗಿ ಆರಂಭಿಸಿದೆ. ಚಾಹರ್‌ ರನ್ನು 80 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಬ್ರೆಝಿಲ್‌ ನ ವಾಂಡರ್

1 Apr 2025 9:43 pm
ಮಾಡೂರು ಸರಕಾರಿ ಆಂಗ್ಲಮಾಧ್ಯಮ ಶಿಕ್ಷಣಕ್ಕೆ ಗ್ರೀನ್ ಸಿಗ್ನಲ್: ಶಾಲೆ ಅಭಿವೃದ್ಧಿಗೆ ತನ್ನ ಒಂದು ತಿಂಗಳ ವೇತನ ನೀಡಿದ ಸ್ಪೀಕರ್ ಯು.ಟಿ.ಖಾದರ್

ಉಳ್ಳಾಲ: ಮಾಡೂರಿನ ಜನತೆಯ ಬಹು ಬೇಡಿಕೆಯಾಗಿದ್ದ ಸರಕಾರಿ ಶಾಲೆಯನ್ನು ಆಂಗ್ಲಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಗೆ ಶಾಸಕ ಹಾಗೂ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಗ್ರೀನ್ ಸಿಗ್ನಲ್ ನೀಡಿದ್ದು, ತನ್ನ ವೇತನದಿಂದ ಒಂದು

1 Apr 2025 9:41 pm
ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆ ವಿರುದ್ಧ ತುಷಾರ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಹೊಸದಿಲ್ಲಿ: ಅಹ್ಮದಾಬಾದ್‌ ನಲ್ಲಿ ಮಹಾತ್ಮಾ ಗಾಂಧಿಯವರು ಸ್ಥಾಪಿಸಿದ ಸಾಬರಮತಿ ಆಶ್ರಮವನ್ನು ಪುನರಾಭಿವೃದ್ಧಿಗೊಳಿಸುವ ಗುಜರಾತ್ ಸರಕಾರದ ಯೋಜನೆಯನ್ನು ಪ್ರಶ್ನಿಸಿ ಗಾಂಧೀಜಿಯವರ ಮರಿಮೊಮ್ಮಗ ತುಷಾರ ಗಾಂಧಿಯವರು ಸಲ್ಲಿಸಿದ

1 Apr 2025 9:38 pm
ಒಳಮೀಸಲಾತಿಗಾಗಿ ವಿಸ್ತ್ರತ ಸಮೀಕ್ಷೆಗೆ ಪರಿಶಿಷ್ಟರ ಮಹಾ ಒಕ್ಕೂಟ ಆಗ್ರಹ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಎಂದು ಅಧಿಸೂಚಿತ 101 ಜಾತಿಗಳ ಜನರ ಸಾಮಾಜಿಕ - ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿ ಗತಿ ಬಗ್ಗೆ ನಿಖರವಾದ ಯಾವುದೇ ಡೇಟಾ ಇಲ್ಲದಿರುವುದ ರಿಂದ, ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ

1 Apr 2025 9:37 pm
ನೆತನ್ಯಾಹು ಬಂಧಿಸುವಂತೆ ಹಂಗರಿಗೆ ಆಮ್ನೆಸ್ಟಿ ಆಗ್ರಹ

ಲಂಡನ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬುಧವಾರ ಯುರೋಪಿಯನ್ ಯೂನಿಯನ್ ಸದಸ್ಯ ರಾಷ್ಟ್ರ ಹಂಗರಿಗೆ ಭೇಟಿ ನೀಡಲಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ, ಅವರನ್ನು ಬಂಧಿಸುವಂತೆ ಆಮ್ನೆಸ್ಟಿ ಇಂಟರ್‍ನ್ಯಾಷನಲ್ ಹಂಗರಿ ರ

1 Apr 2025 9:36 pm
ಮಣಿಪಾಲ: ಐಟಿಐ ವಿದ್ಯಾರ್ಥಿಗಳಿಗೆ ಹೂಡಿಕೆ ಜಾಗೃತಿ

ಉಡುಪಿ, ಎ.1: ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ನಲ್ಲಿ ಸಿಡಿಎಸ್‌ಎಲ್ ಇನ್ವೆಸ್ಟರ್ ಪ್ರೆಟೆಕ್ಷನ್ ಫಂಡ್ (ಸಿಡಿಎಸ್‌ಎಲ್ ಐಪಿಎಫ್) ಸಂಸ್ಥೆಯು ವಿದ್ಯಾರ್ಥಿಗಳಿಗೆ ಹೂಡಿಕೆ ಜಾಗೃತಿ ಕಾರ್ಯಕ್ರಮ ವನ್ನು ಆಯೋಜಿಸಿ

1 Apr 2025 9:34 pm
ಟೈಗರ್‌ ಮೆಮೊನ್‌ನ 14 ಆಸ್ತಿಗಳನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತರಿಸಲು ಮುಂಬೈ ಕೋರ್ಟ್ ಆದೇಶ

ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಸೂತ್ರಧಾರಿಗಳಲ್ಲಿ ಒಬ್ಬನೆನ್ನಲಾದ ಟೈಗರ್ ಮೆಮೊನ್‌ಗೆ ಸೇರಿದ 14 ಆಸ್ತಿಗಳನ್ನು ಕೇಂದ್ರ ಸರಕಾರಕ್ಕೆ ಹಸ್ತಾಂತರಿಸುವಂತೆ ಮುಂಬೈನ ವಿಶೇಷ ನ್ಯಾಯಾಲಯವೊಂದು ಮಂಗಳವಾರ ಆದೇಶಿಸಿದೆ. ಟಾಡಾ

1 Apr 2025 9:32 pm
ಎ.18ರಂದು ಕನ್ನಡ ಚಿತ್ರ ‘ಕೋರ’ ಬಿಡುಗಡೆ

ಉಡುಪಿ, ಎ.1: ರತ್ನಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಪಿ ಮೂರ್ತಿ ನಿರ್ಮಿಸಿ, ಒರಟ ಶ್ರೀ ನಿರ್ದೇಶಿಸಿದ ‘ಕೋರ’ ಚಿತ್ರ ಇದೇ ಎ.18ರಂದು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಿರ್ಮಾಪಕ ಪಿ.ಮೂರ್

1 Apr 2025 9:32 pm
ಡಿಸೇಲ್ ಮಾರಾಟ ತೆರಿಗೆ ಹೆಚ್ಚಳ | ಕರ್ನಾಟಕದಲ್ಲಿ ಡಿಸೇಲ್ 2 ರೂ. ದುಬಾರಿ

ಬೆಂಗಳೂರು : ಕರ್ನಾಟಕ ಸರಕಾರವು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಏಪ್ರಿಲ್ 1, 2025 ರಿಂದ ಜಾರಿಗೆ ಬರುವಂತೆ ಶೇ.21.17% ಕ್ಕೆ ಹೆಚ್ಚಿಸಿದೆ. ಇದರ ಪರಿಣಾಮವಾಗಿ ಡೀಸೆಲ್ ಲೀಟರ್‌ ಗೆ 2 ರೂ. ಬೆಲೆ ಏರಿಕೆಯಾಗಿದೆ. ತೆರಿಗೆ ಹೆಚ್ಚಳದ ನಂತರ ಡ

1 Apr 2025 9:23 pm
ಮಣಿಪಾಲ| ಯುವಕನೊಂದಿಗೆ ಅಸಭ್ಯ ವರ್ತನೆ ಆರೋಪ: ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ಮಣಿಪಾಲ, ಎ.1: ಯುವಕನೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಮಣಿಪಾಲ ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮಾ.27ರಂದು ಮಣಿಪಾಲ ಪೊಲೀಸ್ ಕಾನ್‌ಸ್ಟೇಬಲ್ ಶರಣ ಬ

1 Apr 2025 9:21 pm
ಟಿ20 ಕ್ರಿಕೆಟ್‌ | 8 ಸಾವಿರಕ್ಕೂ ಅಧಿಕ ರನ್ ಗಳಿಸಿದ ಭಾರತದ 5ನೇ ಆಟಗಾರ ಸೂರ್ಯಕುಮಾರ್

ಸೂರ್ಯಕುಮಾರ್ | PC : NDTV  ಮುಂಬೈ: ಟಿ20 ಕ್ರಿಕೆಟ್‌ ನಲ್ಲಿ 8,000 ರನ್ ಪೂರೈಸಿದ ಭಾರತದ 5ನೇ ಆಟಗಾರ ಎನಿಸಿಕೊಂಡಿರುವ ಸೂರ್ಯಕುಮಾರ್ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ. ಸೋಮವಾರ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್

1 Apr 2025 9:21 pm
ಕಾರು ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿ ಮೃತ್ಯು; ಎ.2ರಂದು ರಾ.ಹೆದ್ದಾರಿ ವಿರುದ್ಧ ಪ್ರತಿಭಟನೆ

ಬ್ರಹ್ಮಾವರ, ಎ.1: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಬ್ರಹ್ಮಾವರದ ಬಿರಿಯಾನಿ ಪಾಯಿಂಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ.

1 Apr 2025 9:18 pm
ಮೋಹನಲಾಲ್ ನಟನೆಯ ‘ಎಂಪುರಾನ್’ನಲ್ಲಿ 2.08 ನಿಮಿಷದ ದೃಶ್ಯಗಳನ್ನು ತೆಗೆದುಹಾಕಿದ ನಿರ್ಮಾಪಕರು

ತಿರುವನಂತಪುರ,ಎ.1: ಮೋಹನಲಾಲ್ ಅಭಿನಯದ ಚಿತ್ರ‘ಎಲ್‌2:ಎಂಪುರಾನ್’ ಮಾ.27ರಂದು ಬಿಡುಗಡೆಗೊಂಡ ಬಳಿಕ ಬಲಪಂಥೀಯರ ನಿರಂತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಿರ್ಮಾಪಕರು ಚಿತ್ರದಲ್ಲಿ ಒಟ್ಟು 2.08 ನಿಮಿಷಗಳ 24 ‘ಸ್ವಯಂಪ್ರೇರಿತ ಕಡಿತ’ಗಳ

1 Apr 2025 9:16 pm
ಸಿದ್ಧಾಪುರದಲ್ಲಿ ಲಿಂಗಮುದ್ರೆ ಕಲ್ಲು ಪತ್ತೆ

ಕುಂದಾಪುರ, ಎ.1: ಸಿದ್ದಾಪುರ-ಹೊಸಂಗಡಿ ರೋಟರಿ ಕ್ಲಬ್‌ನ ಸಣ್ಣಯ್ಯ ಯಡಿಯಾಳ ಸಭಾಭವನದ ಮುಂಭಾಗದ ಅರವಿಂದ ಶೆಟ್ಟಿ ಅವರ ಜಾಗದಲ್ಲಿ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಸಿದ್ಧಾಪುರದ ವಾಸುಕಿ ಕ್ಲಿನಿಕ್‌ನ ಡಾ.ಜಗದೀಶ್ ಶೆಟ್ಟಿ ಅವರಿ

1 Apr 2025 9:15 pm
ವೆಸ್ಟ್‌ ಇಂಡೀಸ್ ಟೆಸ್ಟ್ ನಾಯಕತ್ವ ತ್ಯಜಿಸಿದ ಬ್ರಾತ್‌ ವೇಟ್

ಬಾರ್ಬಡೋಸ್ : ನಾಲ್ಕು ವರ್ಷಗಳ ನಂತರ ಕ್ರೆಗ್ ಬ್ರಾತ್‌ ವೇಟ್ ವೆಸ್ಟ್‌ ಇಂಡೀಸ್ ಕ್ರಿಕೆಟ್ ತಂಡದ ನಾಯಕತ್ವವನ್ನು ತ್ಯಜಿಸಿದ್ದಾರೆ. ಶಾಯ್ ಹೋಪ್ ಟಿ20 ತಂಡದ ನಾಯಕನಾಗಿ ನೇಮಕಗೊಂಡಿದ್ದಾರೆ ಎಂದು ಕ್ರಿಕೆಟ್ ವೆಸ್ಟ್‌ ಇಂಡೀಸ್(ಸಿಡ

1 Apr 2025 9:11 pm
ಕೋಡಿ ಬ್ಯಾರೀಸ್ ನಲ್ಲಿ ಸೌಹಾರ್ದ ಈದ್ ಮಿಲನ್ ಔತಣಕೂಟ

ಕುಂದಾಪುರ, ಎ.1: ಶಾಂತಿ ಹಾಗೂ ಸೌಹಾರ್ದತೆಯನ್ನು ಸಾರುವ ರಂಝಾನ್ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳುವ ಸೌಹಾರ್ದ ಔತಣ ಕೂಟ ಸಮಾಜದಲ್ಲಿನ ಬಾಂಧವ್ಯ ಹಾಗೂ ಸಾಮರಸ್ಯಕ್ಕೆ ಇನ್ನಷ್ಟು ಶಕ್ತಿ ನೀಡುತ್ತದೆ. ಇಂತಹ ಕಾರ್ಯಕ್ರಮಗಳ ಮೂಲಕ ಊರಿ

1 Apr 2025 9:09 pm
ಮಲೇಶ್ಯಾ ಗ್ಯಾಸ್ ಪೈಪ್‍ಲೈನ್ ಸೋರಿಕೆ: 100ಕ್ಕೂ ಅಧಿಕ ಮಂದಿಗೆ ಗಾಯ

ಕೌಲಲಾಂಪುರ: ಮಲೇಶ್ಯಾದ ರಾಜಧಾನಿ ಬಳಿ ಗ್ಯಾಸ್ ಪೈಪ್‍ಲೈನ್ ಸೋರಿಕೆಯ ಹಿನ್ನೆಲೆಯಲ್ಲಿ ಸ್ಥಳೀಯರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದ್ದು 100ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಅಗ್ನಿಶಾಮಕ ದಳದ ಅಧಿಕಾರಿಗಳು

1 Apr 2025 9:07 pm
ಬಡವರಿಗೂ ಬದುಕಲು ಬಿಡಿ: ಅಗ್ರಸ್ಥಾನದಲ್ಲಿರುವ ಆರ್‌ಸಿಬಿಯನ್ನು ಅಣಕಿಸಿದ ಸೆಹ್ವಾಗ್

ಸೆಹ್ವಾಗ್ | PC : PTI  ಹೊಸದಿಲ್ಲಿ: ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ 2025ರ ಆವೃತ್ತಿಯ ಐಪಿಎಲ್‌ ನಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನಸಿನ ಆರಂಭ ಪಡೆದಿದೆ. ಹಾಲಿ ಚಾಂಪಿಯನ್ ಕೋ

1 Apr 2025 9:05 pm
ಎಂಡೋ ಬಾಧಿತ ಕುಟುಂಬದ ಜೊತೆ ಈದ್ ಆಚರಣೆ

ಕುಂದಾಪುರ, ಎ.1: ಚಿತ್ತೂರು ಮುಸ್ಲಿಂ ಬಾಂಧವರು, ಈದುಲ್ ಫಿತ್ರ್ ಹಬ್ಬವನ್ನು ಎಂಡೋ ಸಲ್ಫಾನ್ ಬಾಧಿತ ಕುಟುಂಬದ ನಿವಾಸಕ್ಕೆ ತೆರಳಿ ಕಿಟ್, ಹಣ್ಣು-ಹಂಪಲು, ಪಾನಿಯ ನೀಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಆಲೂರು ಗ್ರಾಮದ ಹೊಯ

1 Apr 2025 9:05 pm
ಎಪ್ರಿಲ್ ಅಂತ್ಯದ ವೇಳೆಗೆ ಬಿಜೆಪಿಗೆ ನೂತನ ಅಧ್ಯಕ್ಷರ ನೇಮಕ ಸಾಧ್ಯತೆ

ಹೊಸದಿಲ್ಲಿ: ಕಳೆದ ಹತ್ತು ತಿಂಗಳುಗಳಿಂದಲೂ ಬಾಕಿಯಿರುವ ಆಡಳಿತಾರೂಢ ಬಿಜೆಪಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಪ್ರಸಕ್ತ ಸಂಸತ್ ಅಧಿವೇಶನ ಮುಗಿದ ತಕ್ಷಣ ಆರಂಭಗೊಳ್ಳಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಚುನಾವಣಾ ಪ್ರಕ್ರಿಯ

1 Apr 2025 8:59 pm
ಎಲ್ಲಾ ದೇಶಗಳ ಮೇಲೆ ಸುಂಕ ವಿಧಿಸುತ್ತೇವೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕವು ಎಲ್ಲಾ ದೇಶಗಳ ಮೇಲೆ ಸುಂಕವನ್ನು ವಿಧಿಸುತ್ತದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಸುಂಕವನ್ನು ಸಾರ್ವತ್ರಿಕವಾಗಿ ವಿಧಿಸಲಾಗುವುದು. ನಾವು ಎಲ್ಲಾ ದೇಶಗಳೊಂದಿಗೆ ಪ್ರಾರಂಭಿಸುತ್ತೇ

1 Apr 2025 8:56 pm
ಅತ್ಯಾಚಾರ ಪ್ರಕರಣ:‘ಸ್ವಘೋಷಿತ ಕ್ರೈಸ್ತ ಪಾದ್ರಿʼ ಬಜಿಂದರ್ ಸಿಂಗ್‌ ಗೆ ಜೀವಾವಧಿ ಶಿಕ್ಷೆ

ಚಂಡಿಗಡ: ಪಂಜಾಬಿನ ಮೊಹಾಲಿ ನ್ಯಾಯಾಲಯವು 2018ರ ಅತ್ಯಾಚಾರ ಪ್ರಕರಣದಲ್ಲಿ ಸ್ವಘೋಷಿತ ಬೋಧಕ ಪಾದ್ರಿ ಬಜಿಂದರ್ ಸಿಂಗ್‌ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ‘ಯೇಶು ಯೇಶು ಪ್ರವಾದಿ’ ಎಂದೇ ಜನಪ್ರಿಯನಾಗಿರುವ ಸಿಂಗ್(42) ದೋಷಿ ಎಂದು

1 Apr 2025 8:56 pm
ಸುಡಾನ್ ನಿರಾಶ್ರಿತರ ಶಿಬಿರದ ಮೇಲೆ ದಾಳಿ: ಇಬ್ಬರು ಮೃತ್ಯು

ಖಾರ್ಟೌಮ್: ಸುಡಾನ್‌ ನ ಉತ್ತರ ದಾರ್ಫುರ್ ರಾಜ್ಯದಲ್ಲಿ ನಿರಾಶ್ರಿತರ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಎಎಫ್‍ಪಿ ಸು

1 Apr 2025 8:54 pm
ಗುಜರಾತ್ | ಪಟಾಕಿ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡ; 17 ಜನರು ಮೃತ್ಯು

ಅಹ್ಮದಾಬಾದ್: ಗುಜರಾತಿನ ಬನಾಸ್ಕಾಂತಾ ಜಿಲ್ಲೆಯ ದೀಸಾದಲ್ಲಿಯ ಪಟಾಕಿ ಕಾರ್ಖಾನೆ ಮತ್ತು ಗೋದಾಮಿನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 17 ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷ

1 Apr 2025 8:53 pm
ಇಸ್ರೇಲ್ ಭದ್ರತಾ ಮುಖ್ಯಸ್ಥರ ನೇಮಕ ; ನಿರ್ಧಾರ ಬದಲಿಸಿದ ಪ್ರಧಾನಿ ನೆತನ್ಯಾಹು

ಜೆರುಸಲೇಂ: ವ್ಯಾಪಕ ಟೀಕೆಯ ಹಿನ್ನೆಲೆಯಲ್ಲಿ ನೌಕಾಪಡೆಯ ಮಾಜಿ ಕಮಾಂಡರ್ ವೈಸ್ ಅಡ್ಮಿರಲ್ ಎಲಿ ಶಾರ್ವಿತ್‍ ರನ್ನು ಭದ್ರತಾ ಏಜೆನ್ಸಿ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹ

1 Apr 2025 8:50 pm
ಅಜೆಕಾರು ಕೊಲೆ ಪ್ರಕರಣ: ಆರೋಪಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು

ಕಾರ್ಕಳ, ಎ.1: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ(44) ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28)ಗೆ ರಾಜ್ಯ ಹೈಕೋರ್ಟ್ ಇಂದು ಜಾಮೀನು ನೀಡಿ ಆದೇಶಿಸಿದೆ. ದಿಲೀಪ್ ಹೆಗ್ಡೆ ಜಾಮೀನು ಅರ್ಜಿಯನ್ನು ಎರಡ

1 Apr 2025 8:48 pm
ಅಮೆರಿಕ-ಬ್ರಿಟನ್ ಜಂಟಿ ನೆಲೆಯ ಮೇಲೆ ದಾಳಿ: ಇರಾನ್ ಬೆದರಿಕೆ

ಟೆಹ್ರಾನ್: ಇರಾನ್ ಗುರಿಯಾಗಿಸಿ ಅಮೆರಿಕ ದಾಳಿ ನಡೆಸುವ ಮೊದಲೇ ಹಿಂದೂ ಮಹಾಸಾಗರದಲ್ಲಿರುವ ಅಮೆರಿಕ- ಬ್ರಿಟನ್ ಜಂಟಿ ಸೇನಾನೆಲೆ ಡಿಯೆಗೊ ಗ್ರಾಸಿಯಾದ ಮೇಲೆ ಮುನ್ನೆಚ್ಚರಿಕೆಯ ದಾಳಿ ನಡೆಸುವುದಾಗಿ ಇರಾನ್ ಪ್ರತಿಜ್ಞೆ ಮಾಡಿರುವು

1 Apr 2025 8:46 pm
ಆರ್‌ಟಿಇ ಅಡಿ ಶಾಲಾ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಎ.15ರಿಂದ ಅವಕಾಶ

ಬೆಂಗಳೂರು : ಖಾಸಗಿ ಮತ್ತು ಅನುದಾನಿಕ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ(ಆರ್ ಟಿಇ) ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸುವ ಕುರಿತಾಗಿ ಶಿಕ್ಷಣ ಇಲಾಖೆಯು ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಆನ್‍ಲೈನ್ ಅರ್ಜಿಗಳನ್ನು ಸಲ್ಲ

1 Apr 2025 8:44 pm
ಜಾಮರ್ ಸಮಸ್ಯೆ ಪರಿಹರಿಸದಿದ್ದಲ್ಲಿ ಜೈಲಿಗೆ ಮುತ್ತಿಗೆ: ಶಾಸಕ ವೇದವ್ಯಾಸ ಕಾಮತ್ ಎಚ್ಚರಿಕೆ

ಮಂಗಳೂರು, ಎ.1: ನಗರದ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್‌ನಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಎ.3ರೊಳಗೆ ಈ ಸಮಸ್ಯೆ ಬಗೆಹರಿಸಿದ್ದರೆ ಎ.4ರಂದು ರಾಸ್ತಾ ರೋಕೋ ನಡೆಸಿ ಜೈಲ್‌ಗೆ ಮುತ್ತಿಗೆ ಹಾಕಲಾಗುವುದು

1 Apr 2025 8:39 pm
ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

ಉಡುಪಿ, ಎ.1: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿಗೆ ಸೇರಿದ ಒಟ್ಟು 40 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ

1 Apr 2025 8:37 pm
ಮರಗಳ ತೆರವು: ಅಹವಾಲು ಸಭೆ

ಉಡುಪಿ, ಎ.1: ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ಅಡಚಣೆ ಯಾಗುವ ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ತಗ್ಗರ್ಸೆ ಗ್ರಾಮದ 153 ಮರಗಳು, ಯಳಜಿತ್ ಗ್ರಾಮದ 600 ಮರಗಳು, ಗೋಳಿಹೊಳೆ ಗ್ರಾಮದ 1242 ಮರಗಳು ಹಾಗೂ ಜಡ್ಕಲ್

1 Apr 2025 8:35 pm
ಯಾದಗಿರಿ | ಬ್ಯಾಂಕ್‌ ಸಾಲ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ

ಸುರಪುರ : ಜಿಲ್ಲೆಯಲ್ಲಿನ ಬ್ಯಾಂಕುಗಳಲ್ಲಿ ಸಾರ್ವಜನಿಕರಿಗೆ ಸಕಾಲದಲ್ಲಿ ಸಾಲ ನೀಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದಿಂದ ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಬಳಿ ರಾಜಾ ವೆ

1 Apr 2025 8:34 pm
ಎಂಪುರಾನ್ ವಿವಾದ: ಬಲಪಂಥೀಯ ಸಂಘಟನೆಗಳ ಆಕ್ರೋಶದ ನಂತರ 24 ದೃಶ್ಯಗಳಿಗೆ ಕತ್ತರಿ ಹಾಕಿದ ಚಿತ್ರ ತಂಡ

ತಿರುವನಂತಪುರಂ: ವಿವಾದಿತ ಪಾತ್ರದ ಹೆಸರನ್ನು ಬದಲಿಸುವುದರಿಂದ ಹಿಡಿದು, ಕೃತಜ್ಞತೆಗಳ ಪಟ್ಟಿಯಿಂದ ಕೇಂದ್ರ ಸಚಿವ ಸುರೇಶ್ ಗೋಪಿ ಹೆಸರನ್ನು ಕೈಬಿಡುವವರೆಗೆ ಒಟ್ಟು 24 ದೃಶ್ಯಗಳನ್ನು ಸ್ವಯಂಪ್ರೇರಿತವಾಗಿ ಕೈಬಿಟ್ಟಿರುವ ಮೋಹನ್

1 Apr 2025 8:27 pm
ಕಲಬುರಗಿ | ಡಾ.ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಿ : ತಿಪ್ಪಣ್ಣಪ್ಪ ಕಮಕನೂರ

ಕಲಬುರಗಿ : ಸಿದ್ಧಗಂಗಾ ಮಠದ ಪೂಜ್ಯ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಅವರು ಭಾರತ ಸರ್ಕಾರಕ್ಕೆ ಒತ್ತಾಯಿಸಿದರು. ನಗರದ ಕನ್ನಡ ಭವನದ ಕಲಾ ಸೌಧದಲ್

1 Apr 2025 8:26 pm
ಗುಡಿಸಲು ತೆರವಿನ ವೇಳೆ ಪುಸ್ತಕಗಳೊಂದಿಗೆ ಬಾಲಕಿ ಓಡುತ್ತಿರುವ ಬಾಲಕಿಯ ವೀಡಿಯೊ ಎಲ್ಲರನ್ನೂ ಬೆಚ್ಚಿಬೀಳಿಸಿದೆ: ಸುಪ್ರೀಂ ಕೋರ್ಟ್ ಕಳವಳ

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ನಡೆದ ಅತಿಕ್ರಮಣ ತೆರವು ಕಾರ್ಯಾಚರಣೆಯ ವೇಳೆ ತನ್ನ ಗುಡಿಸಲನ್ನು ಬುಲ್ಡೋಝರ್‌ನಿಂದ ಕೆಡವುವಾಗ ಎಂಟು ವರ್ಷದ ಬಾಲಕಿಯೊಬ್ಬಳು ತನ್ನ ಪುಸ್ತಕಗಳನ್ನು ಹಿಡಿದುಕೊಂಡು ಓಡಿಹೋಗುತ್ತಿರುವ ಇತ್ತೀ

1 Apr 2025 8:24 pm
ಕಲಬುರಗಿ | ಈದ್ ಉಲ್ ಫಿತ್ರ್ ಹಬ್ಬದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್‌ ಭಾಗಿ

ಕಲಬುರಗಿ : ದಕ್ಷಿಣ ಮತಕ್ಷೇತ್ರ ಶಾಸಕರಾದ ಅಲ್ಲಂಪ್ರಭು ಪಾಟೀಲರು ನಗರದಲ್ಲಿರುವ ನಾಗನಹಳ್ಳಿ ವೃತ್ತದ ಬಳಿಯಲ್ಲಿರುವ ಈದ್ಗಾ ಮೈದಾನದಲ್ಲಿ ರಂಜಾನ್‌ ಹಿನ್ನೆಲೆಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ರಮಝಾನ್‌

1 Apr 2025 8:23 pm
ಎಪ್ರಿಲ್ 2ರಂದು ಲೋಕಸಭೆಯಲ್ಲಿ ಪರಿಷ್ಕೃತ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ಹೊಸದಿಲ್ಲಿ: ಎಪ್ರಿಲ್ 2ರಂದು (ಬುಧವಾರ) ಲೋಕಸಭೆಯ ಅನುಮೋದನೆಗಾಗಿ ಪರಿಷ್ಕೃತ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಈ ಮಸೂದೆ ಕುರಿತ ಚರ್ಚೆಗೆ ಸಂಸದೀಯ ಸಮಿತಿಯು ಎಂಟು ಗಂಟೆಗಳ ಕಾಲಾವಧಿಯನ್ನು ನಿಗದಿಗೊಳಿಸಿದೆ. ಆದರೆ, ಈ

1 Apr 2025 8:21 pm
AI ರಚಿತ ‘ಘಿಬ್ಲಿ’ ಆ್ಯನಿಮೇಷನ್‌ಗಳು ಆಕರ್ಷಕವಾಗಿವೆ, ಆದರೆ ಅವು ಕಲೆಯನ್ನು ಬಿಂಬಿಸುತ್ತಿವೆಯೇ?

ಹೊಸದಿಲ್ಲಿ : ಓಪನ್ AI (ಮುಕ್ತ ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಇನ್ನಷ್ಟು ಮುಂದುವರಿಯುವದರೊಂದಿಗೆ ಸಾಮಾಜಿಕ ಮಾಧ್ಯಮಗಳು ಜಪಾನಿನ ಖ್ಯಾತ ಆ್ಯನಿಮೇಟರ್ ಹಾಗೂ ಸ್ಟುಡಿಯೊ ಘಿಬ್ಲಿಯ ಸಹಸ್ಥಾಪಕ ಹಯಾವೊ ಮಿಯಾಝಾಕಿ ಶೈಲಿಯಲ್ಲಿ AI-

1 Apr 2025 8:18 pm
ನೀರಾವರಿ ಪಂಪುಸೆಟ್ಟುಗಳ ವಿದ್ಯುದ್ದೀಕರಣ: ಅರ್ಜಿ ಆಹ್ವಾನ

ಉಡುಪಿ, ಎ.1: ಜಿಲ್ಲಾ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ನೀರಾವರಿ ಪಂಪುಸೆಟ್‌ಗಳ ವಿದ್ಯುದ್ದೀಕರಣಕ್ಕೆ (ವಿದ್ಯುತ್ ಮಾರ್ಗಗಳನ್ನು ಮೆಸ್ಕಾಂ ವತಿಯಿಂದ ನಿರ್ಮಿಸಲು) ಅರ್ಹ ಫಲಾನುಭವಿಗಳಿಂದ

1 Apr 2025 8:18 pm
ಪರಿಷ್ಕೃತ ಆಸ್ತಿ ತೆರಿಗೆ ಪಾವತಿಗೆ ಸೂಚನೆ

ಉಡುಪಿ, ಎ.1: ಉಡುಪಿ ನಗರಸಭಾ ವ್ಯಾಪ್ತಿಯ ಕಟ್ಟಡದ/ಖಾಲಿ ನಿವೇಶನ ಮಾಲಕರು ಹಾಗೂ ಅಧಿಭೋಗದಾರರು ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆಯಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಮಾರುಕಟ್ಟೆ ಬೆಲೆ ಪರಿಷ್ಕರಣೆಯಾಗದೇ ಇರುವುದರಿಂದ, 2024-25ರಲ್

1 Apr 2025 8:17 pm
ಎ.2ರಂದು ಪೊಲೀಸ್ ಧ್ವಜ ದಿನಾಚರಣೆ

ಉಡುಪಿ, ಎ.1: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯು ಎ.2ರಂದು ಬೆಳಗ್ಗೆ 8:30ಕ್ಕೆ ನಗರದ ಪೊಲೀಸ್ ಕವಾಯತು (ಚಂದು ಮೈದಾನ) ಮೈದಾನದಲ್ಲಿ ನಡೆಯಲಿದೆ. ಉಡುಪಿಯ ನಿವೃತ್ತ ಡಿಎಸ್ಪಿ ರವಿ ನಾಯ್

1 Apr 2025 8:13 pm
ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್

ಉಡುಪಿ, ಎ.1: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತು ವಾರಿ ಕೇಂದ್ರ ಬೆಂಗಳೂರು ಇದರ ಮುನ್ಸೂಚನೆ ಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಹಳದಿ ಅಲರ್ಟ್ ಜಾರಿಗೊಳಿಸಲಾಗಿದೆ. ಈ ದಿನಗ

1 Apr 2025 8:12 pm
ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿ ಹೆಸರಿ ಪೊಲೀಸ್ ಕಮಿಷನರ್‌ಗೆ ನಕಲಿ ಕರೆ ಆರೋಪ: ಇಂಟಕ್ ಕಾರ್ಯಕರ್ತನಿಂದ ಮುಚ್ಚಳಿಕೆ

ಮಂಗಳೂರು: ರಿವಾಲ್ವರ್ ಅಮಾನತು ರದ್ದುಪಡಿಸಲು ಮುಖ್ಯಮಂತ್ರಿಯ ಆಪ್ತ ಕಾರ್ಯದರ್ಶಿ ಹೆಸರಿನಲ್ಲಿ ಮಂಗಳೂರು ಪೊಲೀಸ್ ಕಮಿಷನರ್‌ಗೆ ನಕಲಿ ಕರೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಕಾರ್ಮಿಕ ವಿಭಾಗದ ಇಂಟಕ್ ಕಾರ್ಯಕರ್ತನನ್ನು ಪೊಲೀಸ

1 Apr 2025 8:10 pm
ಮಂಗಳೂರು| ಮುಡಾ ಆಯುಕ್ತೆಗೆ ಕೊಲೆ ಬೆದರಿಕೆ: ಪ್ರಕರಣ ದಾಖಲು

ಮಂಗಳೂರು, ಎ.1: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ನೂರ್ ಝಹರಾ ಖಾನಮ್‌ರಿಗೆ ಜೀವ ಬೆದರಿಕೆ ಹಾಕಿರುವ ಆರೋಪದಡಿ ಇಬ್ಬರ ವಿರುದ್ಧ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.7ರಂದು ಮುಡಾ ಕಚೇರಿಯಲ್ಲಿ ದಲ್ಲಾಲಿಯೊಬ್ಬ

1 Apr 2025 8:04 pm
ಕಲಬುರಗಿ | ಡಾ.ಶಿವಕುಮಾರ್ ಮಹಾಸ್ವಾಮಿಗಳು ಜನಮಾನಸದಲ್ಲಿ ಯಾವಾಗಲೂ ಜೀವಂತ : ಶಶೀಲ್ ನಮೋಶಿ

ಕಲಬುರಗಿ : ಸಿದ್ಧಗಂಗಾ ಮಠದ ಲಿಂಗೈಕ್ಯ ಪದ್ಮಭೂಷಣ ಡಾ.ಶಿವಕುಮಾರ್ ಮಹಾಸ್ವಾಮಿಗಳು ಈಗ ಭೌತಿಕವಾಗಿ ನಮ್ಮೊಂದಿಗೆ ಇಲ್ಲ ಆದರೆ ತ್ರಿವಿಧ ದಾಸೋಹದ ಮೂಲಕ ಇಂದಿಗೂ ಅವರು ಕರುನಾಡಿನ ಜನಮಾನಸದಲ್ಲಿ ಜೀವಂತವಾಗಿದ್ದಾರೆ ಎಂದು ಹೈದರಾಬ

1 Apr 2025 8:04 pm
ನೂರಕ್ಕೆ ನೂರರಷ್ಟು ಯತ್ನಾಳ್ ಅವರು ಬಿಜೆಪಿಗೆ ವಾಪಸ್ ಬರುತ್ತಾರೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ‘ಶಾಸಕ ಯತ್ನಾಳ್ ಮತ್ತು ನಾವು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿಯೂ ನಾವು ಹೊಸ ಪಕ್ಷವನ್ನೂ ಕಟ್ಟುವುದಿಲ್ಲ’ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಇಂದಿಲ್ಲಿ

1 Apr 2025 7:57 pm
ಪ್ರಧಾನಿ ಮೋದಿಯಿಂದ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ!

ಉಡುಪಿ, ಎ.1: ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆ ವಿಶಿಷ್ಟವಾಗಿ ಆಚರಿಸಲಾಯಿತು

1 Apr 2025 7:51 pm
18 ಮಂದಿ ಶಾಸಕರ ಅಮಾನತು | ಆದೇಶ ಹಿಂಪಡೆಯಲು ಸ್ಪೀಕರ್ ಖಾದರ್‌ಗೆ ವಿಪಕ್ಷ ನಾಯಕ ಆರ್.ಅಶೋಕ್ ಮನವಿ

ಬೆಂಗಳೂರು : ‘ಹದಿನೆಂಟು ಮಂದಿ ಶಾಸಕರನ್ನು ಅಮಾನತು ಮಾಡಿರುವ ನಿರ್ಣಯ ಅತ್ಯಂತ ಕಠೋರವಾಗಿದ್ದು, ಚುನಾಯಿತ ಜನಪ್ರತಿನಿಧಿಗಳು ತಮ್ಮ ಕರ್ತವ್ಯ ನಿರ್ವಹಿಸಲು ಅಡಚಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶವನ್ನು ಹಿಂಪಡೆಯಬೇ

1 Apr 2025 7:51 pm
ಮಂಗಳೂರು - ತಲಪಾಡಿ ಹೆದ್ದಾರಿ ದುರಸ್ತಿ: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಮಂಗಳೂರು, ಎ.1: ನಗರದಿಂದ ಕೇರಳ ಸಂಪರ್ಕಿಸುವ ರಾ.ಹೆ.66ರ ಹಳೆಯ ನೇತ್ರಾವತಿ ಸೇತುವೆ ಯಲ್ಲಿ (ತಲಪಾಡಿಯಿಂದ ಮಂಗಳೂರಿಗೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದುರಸ್ತಿ ಕಾಮಗಾರಿಯು ಸೋಮವಾರ (ಎ.1) ಆರಂಭಗೊಂಡಿದ್ದು, ಎ.30ರ

1 Apr 2025 7:44 pm
ಬೈಕ್ ಢಿಕ್ಕಿ: ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತ್ಯು

ಮಂಗಳೂರು : ವಿಮಾನ ನಿಲ್ದಾಣ ರಸ್ತೆಯ ಐಟಿಐ ಕಾಲೇಜು ಬಳಿ ಸೋಮವಾರ ರಾತ್ರಿ ಸುಮಾರು 10:30ಕ್ಕೆ ರಸ್ತೆ ದಾಟುತ್ತಿದ್ದ ಪದ್ಮನಾಭ ನಾಯಕ್ (69) ಎಂಬವರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರ

1 Apr 2025 7:33 pm
ಸಕಾಲ ಅರ್ಜಿ ವಿಲೇವಾರಿ: ದ.ಕ. ಜಿಲ್ಲೆ ಪ್ರಥಮ

ಮಂಗಳೂರು, ಎ.1: ಸಕಾಲ ಅರ್ಜಿಗಳ ವಿಲೇವಾರಿಯಲ್ಲಿ ದ.ಕ. ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಮಾರ್ಚ್‌ನಲ್ಲಿ 1,09,562 ಅರ್ಜಿಗಳು ಸಕಾಲ ಮಿಷನ್‌ನಡಿ ವಿಲೇವಾರಿಯಾಗಿದೆ. 3,583 ಅರ್ಜಿಗಳು ತಿರಸ್ಕೃತಗೊಂಡಿದೆ. ಶೇ.96ರಷ್ಟು ಅರ್ಜಿ

1 Apr 2025 7:30 pm
ತೊಗರಿ ಖರೀದಿ; ಹಮಾಲಿ, ಹೆಚ್ಚಿನ ತೊಗರಿ ಕೇಳಿದಲ್ಲಿ ದೂರು ನೀಡಿ : ಜಿಲ್ಲಾಧಿಕಾರಿ

ಕಲಬುರಗಿ : ಬೆಂಬಲ ಬೆಲೆ ಯೋಜನೆಯಡಿ ಸ್ಥಾಪಿಸಲಾದ ತೊಗರಿ ಖರೀದಿ ಕೇಂದ್ರಗಳಲ್ಲಿ ಪ್ರತಿ ಕ್ವಿಂಟಾಲ್ ತೊಗರಿಗೆ 100 ರೂ. ಹಮಾಲಿ ಮತ್ತು ಪ್ರತಿ ಕ್ವಿಂಟಾಲಿಗೆ 2 ಕೆ.ಜಿ ತೊಗರಿ ರೈತರಿಂದ ಪಡೆಯುತ್ತಿರುವ ದೂರು ಕೇಳಿ ಬರುತ್ತಿದ್ದು, ರೈತ

1 Apr 2025 7:23 pm
ಕಲಬುರಗಿ ನಗರವನ್ನು ಸ್ಮಾರ್ಟ್‌ ಸಿಟಿಯಾಗಿ ರೂಪಿಸಲು ಜನಪ್ರತಿನಿಧಿ, ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ

ಕಲಬುರಗಿ : ಕಲಬುರಗಿ ನಗರವನ್ನು ನಾಗರಿಕ ಸ್ನೇಹಿಯಾಗಿಸಲು, ಸ್ಮಾರ್ಟ್‌ ಸಿಟಿಯಾಗಿ ರೂಪಿಸುವ ಸಲುವಾಗಿ ಯೋಜನೆಗಳನ್ನು ಹಮ್ಮಿಕೊಳ್ಳಲು ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌

1 Apr 2025 7:21 pm
ಬೆಂಬಲ ಬೆಲೆ ತೊಗರಿ ಖರೀದಿ; ಏ.25ರ ವರೆಗೆ ನೋಂದಣಿಗೆ ಕಾಲಾವಧಿ ವಿಸ್ತರಣೆ: ಬಿ.ಫೌಝಿಯಾ ತರನ್ನುಮ್

ಕಲಬುರಗಿ : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿ ಖರೀದಿ ಪ್ರಕ್ರಿಯೆ ಜಿಲ್ಲೆಯಲ್ಲಿ ಈಗಾಗಲೇ ಚಾಲ್ತಿಯಲ್ಲಿದ್ದು, ರೈತರ ಹಿತದೃಷ್ಠಿಯಿಂದ ತೊಗರಿ ಖರೀದಿಗೆ ನೊಂದಣಿಯನ್ನು ಏ.25ರ

1 Apr 2025 7:18 pm
ಎ.14ರೊಳಗೆ ‘ರೋಹಿತ್ ಕಾಯ್ದೆ’ ಜಾರಿ ಕುರಿತು ಘೋಷಣೆ ಮಾಡಿ : ಜನಾಂದೋಲನ ಸಂಘಟನೆ ಒತ್ತಾಯ

ಬೆಂಗಳೂರು : ಜಾತಿ ತಾರತಮ್ಯ ತಡೆಯಲು ರಾಜ್ಯ ಸರಕಾರ ಎ.14ರೊಳಗೆ ‘ರೋಹಿತ್ ಕಾಯ್ದೆ’ ಜಾರಿ ಕುರಿತು ಘೋಷಣೆ ಮಾಡಬೇಕು. ಇಲ್ಲದಿದ್ದರೆ, ಕಾಯ್ದೆಯ ಜಾರಿಗೆ ಒತ್ತಾಯಿಸಿ ರಾಜ್ಯಾದ್ಯಂತ ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜೊತೆಗೂಡಿ ಜನಾಂದೋ

1 Apr 2025 6:49 pm
ಬೀದರ್ | ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಗೆ ಹೆಸರು ನೋಂದಾಯಿಸಲು ಮನವಿ

ಬೀದರ್ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಹೆಸರು ನೋಂದಾಯಿಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವ

1 Apr 2025 6:43 pm
2020 ರ ದಿಲ್ಲಿ ಗಲಭೆ ; ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಆದೇಶ

ಹೊಸದಿಲ್ಲಿ : 2020 ರ ಈಶಾನ್ಯ ದಿಲ್ಲಿ ಗಲಭೆ ಪ್ರಕರಣದಲ್ಲಿ ದಿಲ್ಲಿಯ ಹಾಲಿ ಕಾನೂನು ಸಚಿವ ಕಪಿಲ್ ಮಿಶ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ದಿಲ್ಲಿ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. ಯಮುನಾ ವಿಹಾರ್ ನಿವಾಸಿ ಮುಹಮ್ಮದ್ ಇಲ್ಯಾಸ್ ಸಲ

1 Apr 2025 6:38 pm
‘ವಿವಿ ಗೌರವ ಡಾಕ್ಟರೇಟ್ ’ ಸಹಕಾರ ಕ್ಷೇತ್ರಕ್ಕೆ ಸಂದ ಗೌರವ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು ,ಎ.1: ಮಂಗಳೂರು ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಶನಿವಾರ ರಾಜ್ಯದ ಪ್ರಮುಖ ಸಹಕಾರಿ ಧುರೀಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾ

1 Apr 2025 6:36 pm
ಎ.9ರಂದು ಮಂಗಳೂರಿಗೆ ಬಿಜೆಪಿಯ ಜನಾಕ್ರೋಶ ಯಾತ್ರೆ

ಮಂಗಳೂರು, ಎ.1: ರಾಜ್ಯ ಸರಕಾರದ ವೈಫಲ್ಯದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು, ಎ.9ರಂದು ಜನಾಕ್ರೋಶ ಯಾತ್ರೆ ಮಂಗಳೂರಿಗೆ ಆಗಮಿಸಲಿದೆಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿ

1 Apr 2025 6:33 pm
ರಾಜ್ಯದಲ್ಲಿ ತಾಪಮಾನ ಏರಿಕೆ: ಕಲಬುರಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್‍ಗಿಂತ ಅಧಿಕ ಉಷ್ಣಾಂಶ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದ್ದು, ಮಂಗಳವಾರದಂದು ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 34, ಮಂಗಳೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾ

1 Apr 2025 6:31 pm
ಉದ್ಯಾವರ: ಶಾಲಾ ಮುಖ್ಯ ಶಿಕ್ಷಕಿಗೆ ಬೀಳ್ಗೊಡುಗೆ

ಉದ್ಯಾವರ, ಎ.1: ಇಲ್ಲಿನ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ನಿಯೋಜಿತ ಮುಖ್ಯ ಶಿಕ್ಷಕಿ ರತಿ ಅವರನ್ನು ಇಲಾಖೆಯ ಆದೇಶದಂತೆ ಅವರ ಮೂಲಶಾಲೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮರ್ಣೆ ಇಲ್ಲಿಗೆ ಆತ್ಮೀಯವಾಗಿ ಬೀಳ್ಗೊಡಲಾಯಿತು. ಮುಂದಿನ

1 Apr 2025 6:27 pm
ಬಜೆಟ್‌ನಲ್ಲಿ ಉಡುಪಿ ಕಡೆಗಣನೆ; ಬಿಜೆಪಿ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಾರ್ಯಕರ್ತರು ಸರಕಾರಿ ಸೇವೆಗಾಗಿ ಅಧಿಕಾರಿಗಳ ಬಳಿಗೆ ಹೋದರೇ ಅವರನ್ನು ಕಡೆಗಣಿಸಲಾಗುತ್ತಿದೆ. ಮಣಿಪಾಲ ಠಾಣೆಯ ಸಿಬ್ಬಂದಿ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಇದನ್ನು ಪ್ರಶ್ನಿಸಿದ

1 Apr 2025 6:26 pm
ಗ್ರಾಪಂ ನೌಕರರಿಗೂ ಇಎಸ್‌ಐ ಸೌಲಭ್ಯ: ಕೇಂದ್ರ ಸಚಿವರಿಗೆ ಸಂಸದ ಕೋಟ ಮನವಿ

ಉಡುಪಿ, ಎ.1: ಕರ್ನಾಟಕ ರಾಜ್ಯದ 5,995 ಗ್ರಾಮಪಂಚಾಯತ್ ಗಳೂ ಸೇರಿದಂತೆ, ಭಾರತದಲ್ಲಿ ಒಟ್ಟು 2,55,401 ಗ್ರಾಪಂಗಳು ಕಾರ್ಯ ನಿರ್ವಹಿಸುತ್ತಿದ್ದು, ಇವುಗಳಲ್ಲಿ 16,77,005 ಮಂದಿ ಪಂಚಾ ಯತ್ ಸಿಬ್ಬಂದಿ ಗಳು ದುಡಿಯುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಇ

1 Apr 2025 6:24 pm
ಕಲಬುರಗಿ | ಗುಲ್ಬರ್ಗಾ ವಿವಿಯಲ್ಲಿ ದಾಸೋಹ ದಿನ ಆಚರಣೆ

ಕಲಬುರಗಿ : ಇಲ್ಲಿನ ಗುಲ್ಬರ್ಗಾ ವಿಶ್ವವಿದ್ಯಾಲಯ ಜ್ಞಾನ ಗಂಗಾ ಆವರಣದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ತ್ರೀವಿಧ ದಾಸೋಹಿ ಶ್ರೀ ಸಿದ್ಧಗಂಗಾ ಮಠದ ಶ್ರೀ ಶಿವ

1 Apr 2025 6:18 pm
ನೀರು ಬಿಡದಿದ್ದರೆ ನಾಳೆ ಯಾದಗಿರಿ ಬಂದ್ : ಮಾಜಿ ಸಚಿವ ರಾಜುಗೌಡ ಎಚ್ಚರಿಕೆ

ಶಹಾಪುರ : ಇಂದು ಸಂಜೆಯೊಳಗೆ ನೀರು ಬಿಡುವ ನಿರ್ಧಾರ ಕೈಗೊಳ್ಳಬೇಕು, ಇಲ್ಲವಾದರೇ ನಾಳೆ ಯಾದಗಿರಿ ಬಂದ್‌ ಮಾಡಲಾಗುವುದು ಎಂದು ಮಾಜಿ ಸಚಿವ ರಾಜುಗೌಡ ಎಚ್ಚರಿಸಿದ್ದಾರೆ. ಶಹಾಪುರ ಸಮೀಪದ ಭೀ.ಗುಡಿ ಸರ್ಕಲ್ ನ ರಾಷ್ಟ್ರೀಯ ಹೆದ್ದಾರಿಯ

1 Apr 2025 6:11 pm
ಫೆಬ್ರವರಿ ತಿಂಗಳ ʼಗೃಹಲಕ್ಷ್ಮಿʼ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ‘ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಫೆಬ್ರವರಿ ತಿಂಗಳ ಹಣವೂ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫಲಾನುಭವಿಗಳ ಖಾತೆಗೆ ಸಂದಾಯವಾಗಲಿದೆ’ ಎಂದು ಮಹಿಳೆ ಮತ್

1 Apr 2025 6:05 pm
ಕಲಬುರಗಿ | ಯತ್ನಾಳ್ ಉಚ್ಚಾಟನೆ ಖಂಡಿಸಿ ಅಭಿಮಾನಿಗಳಿಂದ ಪ್ರತಿಭಟನೆ

ಕಲಬುರಗಿ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ ಹಿನ್ನಲೆ ನಗರದಲ್ಲಿ ಮಂಗಳವಾರ ಯತ್ನಾಳ್‌ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿ, ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋ

1 Apr 2025 6:04 pm
ಕಲಬುರಗಿ | ಏ.3 ರಂದು ಪ್ರಥಮ ರಂಗ ಸಾಹಿತ್ಯ ಸಮ್ಮೆಳನ : ತೆಗಲತಿಪ್ಪಿ

ಕಲಬುರಗಿ : ಇಂದಿನ ಸಮಾಜದ ಕನ್ನಡಿಯಂತಿರುವ ಮತ್ತು ಸಮಾಜದ ಪರಿವರ್ತನೆಗೆ ಸಾಂಸ್ಕೃತಿಕ ಮಾಧ್ಯಮವಾಗಿರುವ ರಂಗಭೂಮಿ ಕ್ಷೇತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದೇ ಮೊದಲ

1 Apr 2025 5:59 pm
ನಕಲಿ ದಾಖಲೆ ಸೃಷ್ಟಿಸಿ ಕನ್ನಡಿಗರಿಗೆ ಮೋಸ ಮಾಡಿದ ಶಾಸಕ ಪ್ರಭು ಚವ್ಹಾಣ್: ಸೋಮನಾಥ್ ಮುಧೋಳ್ ಆರೋಪ

ಬೀದರ್ : ಔರಾದ್ ನ ಶಾಸಕ ಪ್ರಭು ಚೌವ್ಹಾಣ್ ಅವರು ನೆರೆ ರಾಜ್ಯ ಮಹಾರಾಷ್ಟ್ರ ಮೂಲದವರಾಗಿದ್ದು, ಕರ್ನಾಟಕದಲ್ಲಿ ಬಂದು ನಕಲಿ ದಾಖಲೆ ಸೃಷ್ಟಿ ಮಾಡಿ ನಾಲ್ಕು ಬಾರಿ ಶಾಸಕರಾಗಿ ಕನ್ನಡಿಗರಿಗೆ ಮೋಸ ಮಾಡಿದ್ದಾರೆ ಎಂದು ಕನ್ನಡ ಪರ ಸಂಘಟನ

1 Apr 2025 5:34 pm
ಪ್ರತಿಮಾ ಪ್ರದೀಪ್ ಗಟ್ಟಿಗೆ ಪಿಎಚ್‌ಡಿ ಪದವಿ

ಮಂಗಳೂರು : ಸಂತ ಜೋಸೆಫ್ ತಾಂತ್ರಿಕ ವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರತಿಮಾ ಪ್ರದೀಪ್ ಗಟ್ಟಿ ಇವರು ಡಾ.ಕೆ.ಜ್ಯೋತಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ಇನ್‌ವೆಸ್ಟಿಗೇಶನ್ ಆಫ್ ಇನ್‌ಹಿಬಿಶನ್ ಎಫೆ

1 Apr 2025 5:27 pm
ರೈತರಿಗೆ ಅನ್ಯಾಯ ಮಾಡಿದರೆ ಸರ್ಕಾರ ಬಹಳ ದಿನ ಉಳಿಯುವುದಿಲ್ಲ : ಮಾಜಿ ಸಚಿವ ರಾಜುಗೌಡ

ಯಾದಗಿರಿ : ರಾಜ್ಯ ಸರ್ಕಾರ ಅಗತ್ಯ ವಸ್ತುಗಳ‌ಬೆಲೆ ಏರಿಕೆ ಮಾಡುವ ಮೂಲಕ ಜನರ ಶಾಪಕ್ಕೆ ಗುರಿಯಾಗಿದೆ ಎಂದು ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಆರೋಪಿಸಿದ್ದಾರೆ.  ಶಹಾಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮ

1 Apr 2025 5:25 pm
ಮುಡಿಪು: 'ಎಂಟರಿಂದ ಹತ್ತು ಹೀಗಿತ್ತು' ಕಾರ್ಯಕ್ರಮದಲ್ಲಿ ಜೊತೆಯಾದ ಹಳೆ ವಿದ್ಯಾರ್ಥಿಗಳು

ಕೊಣಾಜೆ: 1987-90ರ ವರ್ಷದಲ್ಲಿ ಮುಡಿಪುವಿನ ಕುರ್ನಾಡು ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಯಿಂದ ಹತ್ತನೇ ತರಗತಿಯವರೆಗೆ ಒಟ್ಟಾಗಿ ಕಲಿತ ಆ ಎಲ್ಲಾ ಹಳೆಯ ವಿದ್ಯಾರ್ಥಿಗಳು, ʼಎಂಟರಿಂದ ಹತ್ತು.. ಹೀಗಿತ್ತು.. ಎಂಬ ಕಾರ್ಯಕ್ರಮದಲ್ಲಿ ಭಾಗವಹ

1 Apr 2025 5:18 pm
ʼಮೆಟ್ರೋ ಪ್ರಯಾಣ ದರ ಏರಿಕೆʼ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರವನ್ನು ಹೆಚ್ಚಳ ಮಾಡಿದ್ದ ಬಿಎಂಆರ್‌ಸಿಎಲ್‌ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿದೆ. ಬಿಎಂಆರ್‌ಸಿಎಲ್‌ ನಿಯಮಬಾಹಿರವಾಗ

1 Apr 2025 5:14 pm
ಪ್ರಯಾಗ್‌ರಾಜ್ ನ ಬುಲ್ಡೋಝರ್ ಕಾರ್ಯಾಚರಣೆ ‘ಅಮಾನವೀಯ ಮತ್ತು ಕಾನೂನುಬಾಹಿರ’: ಸುಪ್ರೀಂ ಕೋರ್ಟ್

ಲಕ್ನೋ: ವಕೀಲ, ಪ್ರಾಧ್ಯಾಪಕ ಸೇರಿದಂತೆ ಆರು ಜನರ ಮನೆಗಳನ್ನು ಬುಲ್ಡೋಝರ್ ಬಳಸಿ ಕೆಡವಿದ ಉತ್ತರ ಪ್ರದೇಶದ ಬಿಜೆಪಿ ಸರಕಾರದ ಕ್ರಮವನ್ನು ‘ಅಮಾನವೀಯ ಮತ್ತು ಕಾನೂನುಬಾಹಿರ’ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಸಂತ್ರಸ

1 Apr 2025 5:12 pm
ಚಾಮರಾಜನಗರ | ಟಿಟಿ ವಾಹನ-ಕಾರು ನಡುವೆ ಢಿಕ್ಕಿ : ಕೇರಳ ಮೂಲದ ಇಬ್ಬರು ಮೃತ್ಯು

ಚಾಮರಾಜನಗರ: ಕಾರು ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕೇರಳ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿ 766ರ

1 Apr 2025 5:02 pm
ಕಲಬುರಗಿ | ನರೇಗಾ ಕೂಲಿ ಮೊತ್ತ 349 ರೂ. ನಿಂದ 370 ರೂ. ಗೆ ಹೆಚ್ಚಳ: ಭಂವರ್ ಸಿಂಗ್ ಮೀನಾ

ಕಲಬುರಗಿ : ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಹೊನ್ನಕಿರಣಗಿ ಗ್ರಾಮದ ಕೆರೆಹೂಳೆತ್ತುವ ಕಾಮಗಾರಿಗೆ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭಂವರ್ ಸಿಂಗ್

1 Apr 2025 4:34 pm