SENSEX
NIFTY
GOLD
USD/INR

Weather

18    C
...
ನಿರ್ಬಂಧಿತ ಪ್ರದೇಶದಲ್ಲಿ ನಮಾಝ್ ಮಾಡಿದ ಆರೋಪ: ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ಅಲಹಾಬಾದ್: ಸ್ಥಳೀಯಾಡಳಿತ ನಿಯೋಜಿಸಿದ ಸ್ಥಳದಲ್ಲಿ ನಮಾಝ್ ಮಾಡಿದ ಇಬ್ಬರು ವಿದ್ಯಾರ್ಥಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಅವ

20 Feb 2026 8:38 am
ಶೇ 200ರ ಸುಂಕ ವಿಧಿಸುವ ಎಚ್ಚರಿಕೆ ನೀಡಿದ್ದರಿಂದ ಭಾರತ-ಪಾಕ್ ಯುದ್ಧ ಸ್ಥಗಿತ: ಟ್ರಂಪ್

ಹೊಸದಿಲ್ಲಿ: ಶಾಂತಿ ಸಂಧಾನ ಮಾತುಕತೆಗಾಗಿ ಸುಂಕ ಕೇಂದ್ರೀಕೃತ ದೃಷ್ಟಿಕೋನವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ವಿಶ್ವಸಂಸ್ಥೆಯ ಚೌಕಟ್ಟನ್ನು ಹೋಲುವ ತಮ್ಮದೇ ಶೈಲಿಯ ಶಾಂತಿಮಂಡಳಿ ಆಯೋಜಿಸಿದ್

20 Feb 2026 7:40 am
Meghalaya | ಫುಟ್ಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಶಿಲ್ಲಾಂಗ್ ಸಂಸದ ಮೃತ್ಯು

ಶಿಲ್ಲಾಂಗ್: ನಗರದಲ್ಲಿ ಫುಟ್ ಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಶಿಲ್ಲಾಂಗ್ ಲೋಕಸಭಾ ಸದಸ್ಯ ರಿಕಿ ಎಜೆ ಸಿಂಗ್ಕಾನ್ ಮೃತಪಟ್ಟಿದ್ದಾರೆ. ಮೇಘಾಲಯದ ವಾಯ್ಸ್ ಆಫ್ ಪೀಪಲ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ 54 ವರ್ಷ ವಯಸ

20 Feb 2026 7:30 am
ಲಿಂಗಾಯತ-ಗಾಣಿಗ ಪ್ರತ್ಯೇಕ ಗುರುತುಗಳಲ್ಲ; ಹೈಕೋರ್ಟ್

ಬೆಂಗಳೂರು : 'ಲಿಂಗಾಯತ' ಮತ್ತು 'ಗಾಣಿಗ' ಎಂಬುದು ಕಾನೂನಿನಲ್ಲಿ ಪರಸ್ಪರ ಪ್ರತ್ಯೇಕ ಗುರುತುಗಳಲ್ಲ ಎಂದು ಸ್ಪಷ್ಟಪಡಿಸಿರುವ ಹೈಕೋರ್ಟ್‌, ಗಾಣಿಗ ಜಾತಿಯು ವಿಶಾಲವಾದ ಲಿಂಗಾಯತ ಸಮುದಾಯದೊಳಗಿನ ವಿಶಿಷ್ಟ ಉಪ ಜಾತಿಯಾಗಿದೆ ಎಂದು ಹ

20 Feb 2026 1:14 am
ಅವಾಚ್ಯ ಶಬ್ಧಗಳಿಂದ ನಿಂದನೆ ಆರೋಪ: ಸಬ್ ಇನ್ಸ್‌ಪೆಕ್ಟರ್ ವಿರುದ್ಧ ದೂರು ದಾಖಲು

ಬೆಂಗಳೂರು : ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ ಆರೋಪದಡಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ವಿರುದ್ಧ ಆರೋಪಿಯೇ ದೂರು ದಾಖಲಿಸಿದ್ದಾರೆ. ದೂರುದಾರ ಅವಿನಾಶ್ ಎಂಬಾತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿ ಅನುಮತಿ ಪಡೆದು ಮ

20 Feb 2026 1:07 am
ಜಾಗತಿಕ ‘ಸ್ವಾನ್' ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಡಾ.ರಾಮ್ ಪ್ರಸಾತ್ ಮನೋಹರ್ ಆಯ್ಕೆ

ಬೆಂಗಳೂರು : ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ 'ಸ್ಮಾರ್ಟ್ ವಾಟರ್ ನೆಟ್‍ವರ್ಕ್ಸ್‌ ಫೋರಮ್'(ಸ್ವಾನ್) ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿ'ಯನ್ನು ಪ್ರಕಟಿಸಿದ್ದು, ಈ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ

20 Feb 2026 1:01 am
Chikkamagaluru | ಬೈಕ್‌ಗೆ ಅಡ್ಡಗಟ್ಟಿ ಯುವಕನ ಮೇಲೆ ಅನೈತಿಕ ಪೊಲೀಸ್ ಗಿರಿ; ಮೂವರು ಆರೋಪಿಗಳ ಬಂಧನ

ಚಿಕ್ಕಮಗಳೂರು, ಫೆ.19 : ಮುಸ್ಲಿಮ್ ಯುವತಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಎಂಬ ಕಾರಣಕ್ಕೆ ತಂಡವೊಂದು ಯುವಕನ ಮನೆಗೆ ನುಗ್ಗಿ ಹಲ್ಲೆ ಮಾಡಿರುವ ಘಟನೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಗುರುವಾರ ನಡೆದಿರುವುದು ವರದ

19 Feb 2026 11:57 pm
Kalaburagi | ಅಂಜುಮನ್ ಏ ಖಜಾಅತ್ ಅಧ್ಯಕ್ಷರಾಗಿ ಖಾಜಿ ಮುಹಮ್ಮದ್ ಆದಮ್ ಫಾರೂಖಿ ಅವಿರೋಧ ಆಯ್ಕೆ

ಕಲಬುರಗಿ: ಕರ್ನಾಟಕ ಅಂಜುಮನ್ -ಏ ಖಜಾಅತ್ ಕಾರ್ಯಾಲಯದಲ್ಲಿ ಕಲ್ಯಾಣ ಕರ್ನಾಟಕದ ಖಾಜಿಗಳ ಸಭೆ ನಡೆಯಿತು. ಸಭೆಯಲ್ಲಿ ಅಂಜುಮನ್ -ಏ -ಖಜಾಯತ್ ಕರ್ನಾಟಕದ ಅಧ್ಯಕ್ಷರನ್ನಾಗಿ ಖಾಜಿ ಕೆಂಭಾವಿ & ಹುಣಸಗಿ ಖಾಜಿ ಮುಹಮ್ಮದ್ ಆದಮ್ ಫಾರೂಖಿ ಅ

19 Feb 2026 11:45 pm
ವಿಜಯನಗರ | ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಿಬ್ಬಂದಿ ವಸತಿಗೃಹಕ್ಕೆ ಶಾಸಕರಿಂದ ಭೂಮಿ ಪೂಜೆ

ವಿಜಯನಗರ (ಹೊಸಪೇಟೆ): ನಗರದ ಜಂಬುನಾಥ ರಸ್ತೆಯಲ್ಲಿರುವ Dr. A. P. J. Abdul Kalam Residential School ನಲ್ಲಿ ವಸತಿ ಶಾಲೆ ಸಿಬ್ಬಂದಿಗಾಗಿ ವಸತಿಗೃಹ ಕಟ್ಟಡ ನಿರ್ಮಾಣಕ್ಕೆ ಗುರುವಾರ ಶಾಸಕ ಹೆಚ್.ಆರ್. ಗವಿಯಪ್ಪ ಭೂಮಿ ಪೂಜೆ ನೆರವೇರಿಸಿದರು. ಸುಮಾರು 6.33 ಕೋಟಿ

19 Feb 2026 11:38 pm
ವಿಜಯನಗರ | ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು: ಡಿಸಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಫೆ.28ರಿಂದ ಮಾ.17ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು. ಜಿಲ್ಲಾಧಿಕ

19 Feb 2026 11:32 pm
ಅಫಜಲಪುರ | ಕಾರಭೋಸಗಾ ಕಾಡಸಿದ್ದೇಶ್ವರ ದೇವರ ಜಾತ್ರೆ ಸಂಪನ್ನ

ಅಫಜಲಪುರ: ತಾಲೂಕಿನ ಸುಕ್ಷೇತ್ರ ಅಮರ್ಜಾ ನದಿ ತೀರದ ಕಾರಭೋಸಗಾ ಗ್ರಾಮದ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವವು ಬುಧವಾರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ತೆರೆ ಕಂಡಿತ್ತು. ಮಂಗಳವಾರ ಸಾಯಂಕಾಲ ಐದು ದಿನಗಳ ಕಾ

19 Feb 2026 11:18 pm
ಆಳಂದ | ಸಿಯುಕೆಯಲ್ಲಿ ಸಂತ ಸೇವಾಲಾಲ್‌ ಮಹಾರಾಜರ ಜಯಂತಿ ಆಚರಣೆ

ಆಳಂದ: ಸಂತ ಸೇವಾಲಾಲ್ ಮಹಾರಾಜರು ಮಹಾನ್ ಮಾನವತಾವಾದಿ ಮತ್ತು ಸಾಮಾಜಿಕ ಸುಧಾರಕರಾಗಿದ್ದರು ಎಂದು ಸಿಯುಕೆಯ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು. ತಾಲೂಕಿನ ಕಡಗಂಚಿ ಬಳಿಯ ಕಲಬುರಗಿಯ ಕರ್ನಾಟಕದ ಕೇಂದ್ರೀಯ ವಿಶ್ವವಿದ್

19 Feb 2026 11:15 pm
Raichur | ಪಾಲಿಕೆಯ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ : ಹಳೆಯ ದಾಖಲೆಗಳು ಭಸ್ಮ

ರಾಯಚೂರು: ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಗುರುವಾರ ರಾತ್ರಿ 9 ಗಂಟೆಗೆ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಹಳೆಯ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಪಾಲಿಕೆಯ ಮೊದಲನೇ ಮಹಡಿಯಲ್ಲಿ ಕಂದಾಯ ವಿಭಾಗದ ಬಳಿ ಹೊ

19 Feb 2026 11:10 pm
Raichur | ಗೋರ್ಕಲ್‌ನಲ್ಲಿ ಇನಾಂಭೂಮಿ ವಂಚನೆ ಆರೋಪ: ತನಿಖೆಗೆ ಎಐಕೆಎಸ್ ಆಗ್ರಹ

ರಾಯಚೂರು: ಮಾನವಿ ತಾಲೂಕಿನ ಗೋರ್ಕಲ್ ಗ್ರಾಮದಲ್ಲಿ ಬಜಂತ್ರಿ ಸಮುದಾಯಕ್ಕೆ ನೀಡಲಾಗಿದ್ದ ಇನಾಂಭೂಮಿಯನ್ನು ನಕಲಿ ದಾಖಲೆ ಸೃಷ್ಟಿಸಿ ಜಿಪಿಎ ಮೂಲಕ ವಂಚನೆ ಮಾಡಲಾಗಿದೆ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳು ಸಮಗ್ರ ತನಿಖೆ ನಡೆಸಿ ಬ

19 Feb 2026 11:08 pm
ಮಂಗಳೂರು| ಕೇಬಲ್ ಕಳವು ಪ್ರಕರಣ: ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರ ಬಂಧನ

ಮಂಗಳೂರು, ಫೆ.19: ನಗರದ ಪಾಂಡೇಶ್ವರದ ಬಿಎಸ್‌ಎನ್‌ಎಲ್ ಇಲಾಖೆಗೆ ಸಂಬಂಧಿಸಿದ ಕೇಬಲ್‌ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‌ಎನ್‌ಎಲ್ ಉದ್ಯೋಗಿಗಳ ಸಹಿತ ಮೂವರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬ

19 Feb 2026 10:57 pm
ದಿಲ್ಲಿಯಲ್ಲಿ ಇ-ತ್ಯಾಜ್ಯ ಮರುಬಳಕೆ ಕೇಂದ್ರಗಳ ಕೊರತೆ: CPCB ವರದಿ

ಹೊಸದಿಲ್ಲಿ: ವಿದ್ಯುನ್ಮಾನ ಅಥವಾ ಇ-ತ್ಯಾಜ್ಯ ಮರುಬಳಕೆ ಸೌಲಭ್ಯಗಳಿಲ್ಲದ 17 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಿಲ್ಲಿಯೂ ಒಂದಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಇದರೊ

19 Feb 2026 10:57 pm
Tamil Nadu | ಲಾವಣ್ಯ ಆತ್ಮಹತ್ಯೆ ಪ್ರಕರಣ; ಚಾರ್ಜ್ ಶೀಟ್ ನಲ್ಲಿ ಮತಾಂತರ ಆರೋಪ ತಳ್ಳಿ ಹಾಕಿದ ಸಿಬಿಐ

ಹೊಸದಿಲ್ಲಿ: 2022ರಲ್ಲಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದ ತಮಿಳುನಾಡಿನ ತಂಜಾವೂರು ಜಿಲ್ಲೆಯ ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ 17 ವರ್ಷದ ವಿದ್ಯಾರ್ಥಿನಿ ಲಾವಣ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಕೊನ

19 Feb 2026 10:53 pm
ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಡೇವಿಡ್ ಸಿಕ್ವೇರಾ ಅವರ ಆರೋಗ್ಯ ವಿಚಾರಿಸಿದ ಸ್ಪೀಕರ್‌ ಯುಟಿ ಖಾದರ್

ಉಡುಪಿ: ಹಿರಿಯ ಕಾಂಗ್ರೆಸ್ ಕಾರ್ಯಕರ್ತ, ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ಉದ್ಯೋಗಿ ಖ್ಯಾತ ಸಮಾಜ ಸೇವಕ ಡೇವಿಡ್ ಸಿಕ್ವೇರಾ ಇವರು ತೀವ್ರ ಬೆನ್ನು ನೋವಿನಿಂದ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ವಿಚಾರ ತಿಳಿದ ವಿ

19 Feb 2026 10:52 pm
ಕೊಲ್ಲೂರು: ಪ್ರಾಮಾಣಿಕತೆಗೆ ನಿದರ್ಶನವಾದ ಎರಡು ಘಟನೆ; ಸಾರ್ವಜನಿಕರಿಂದ ಶ್ಲಾಘನೆ

ಕುಂದಾಪುರ, ಫೆ.19: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ದುಬಾರಿ ಮೊಬೈಲ್ ಫೋನ್, ನಗದನ್ನು ಪೊಲೀಸರ ಸಮ್ಮುಖದಲ್ಲಿ ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಒಂದೇ ದಿನದಲ್ಲಿ ಕೊಲ್ಲೂರು ಪೊಲೀಸ್ ಠಾಣಾ ವ

19 Feb 2026 10:48 pm
ಎರಡು ದಿನಗಳಲ್ಲಿ ಸರಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೇವೆ ಪುನರಾರಂಭ: ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿ ಸಿಟಿ ಮತ್ತು ಎಂಆರ್‌ ಐ ಸ್ಕ್ಯಾನಿಂಗ್ ಸೇವೆಗಳನ್ನು ನೀಡಲು ಒಪ್ಪಂದ ಮಾಡಿಕೊಂಡಿದ್ದ ಖಾಸಗಿ ಸಂಸ್ಥೆಯು ಫೆ.18ರಿಂದ ಸೇವೆಗಳನ್ನು ನಿಲ್ಲಿಸಿದ್ದು, ರಾಜ್ಯ ಸರಕಾರವು ಪರ್ಯಾಯ ವ್ಯವಸ್ಥೆಯನ್

19 Feb 2026 10:48 pm
ಲಿಂಗಸುಗೂರು | ಬಾಲ್ಯ ವಿವಾಹ ಮುಕ್ತ ತಾಲೂಕು ಮಾಡಲು ಸರ್ವರ ಪಾತ್ರ ಅಗತ್ಯ : ಸುಜಾತ ಹೂನೂರು

ಲಿಂಗಸುಗೂರು: ತಾಲೂಕನ್ನು ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿ ರೂಪಿಸಲು ಎಲ್ಲರ ಪಾತ್ರ ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೂನೂರು ಹೇಳಿದರು. ತಾಲೂಕಿನ ಕಸ್ತೂರಬಾ ಗಾಂಧಿ ಬಾಲಕಿಯರ ವಿದ್ಯಾಲಯ ಹಾಗೂ ಸರ್ಕ

19 Feb 2026 10:33 pm
ರಾಯಚೂರು | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಫೆ.19ರಂದು ರಾಯಚೂರು ಗ್ರಾಮೀಣ ಕ್ಷೇತ್ರದ ಗಧಾರ, ಉಪ್ರಾಳ ಗೊಡಿಹಾಳ ಹಾಗೂ ರಾಮನಗರ ಕ್ಯಾಂಪ್ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ

19 Feb 2026 10:29 pm
ರಕ್ಷಣಾ ಸಾಧನ, ಮುಂಜಾಗ್ರತೆ ಇಲ್ಲದೆ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುವ ಕಾರ್ಯ; ಆಗದಿರಲಿ ಪ್ರಾಣಕ್ಕೆ ಸಂಚಕಾರ

ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಹೀರಾಪೂರ ಪ್ರದೇಶದ ಬಬಲಾದ ರಸ್ತೆ ಸಮೀಪ ಮಾದರಸನಹಳ್ಳಿಯಲ್ಲಿ ಫೆ. 18ರಂದು ನಡೆದಿದೆ. ಮೃತರನ್ನು ಹೀರಾಪೂರ ವ್

19 Feb 2026 10:26 pm
Yadgiri | ಎಸೆಸೆಲ್ಸಿ ಪರೀಕ್ಷೆ ಹಿನ್ನೆಲೆ : ಪಾಲಕರಿಗೆ ಸಚಿವರಿಂದ ಪತ್ರ

ಯಾದಗಿರಿ: ಜಿಲ್ಲೆಯ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕ-ಪೋಷಕರಿಗೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರು ಪತ್

19 Feb 2026 10:26 pm
Bidar | ಒಳಮೀಸಲಾತಿಯ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ರಾಜ್ಯಾದ್ಯಂತ ಹೋರಾಟ: ಅನಿಲಕುಮಾರ್ ಬೆಲ್ದಾರ್

ಬೀದರ್ : ಒಳಮೀಸಲಾತಿ ಕುರಿತ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವವರೆಗೆ ಹಳೆ ಮೀಸಲಾತಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ಇಲ್ಲವಾದರೆ ಬಲಗೈ ಜಾತಿಗಳ ಒಕ್ಕೂಟದಿಂದ ರಾಜ್ಯಾದ್ಯಂತ ಉಗ್ರ ಹೋರಾ

19 Feb 2026 10:18 pm
ಕಾಪು: ಯುವಕನ ಕೊಲೆ ಯತ್ನ ಪ್ರಕರಣ; ಆರೋಪಿಗೆ ಜೈಲುಶಿಕ್ಷೆ, ದಂಡ

ಉಡುಪಿ, ಫೆ.19: ಕ್ಷುಲ್ಲಕ ಕಾರಣಕ್ಕೆ ಕಾಪು ತಾಲೂಕು ಕೋಟೆ ಗ್ರಾಮದ ಯುವಕನೋರ್ವನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ದೋಷಿ ಎಂದು ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್

19 Feb 2026 10:14 pm
ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟ| ಫೆ.21ಕ್ಕೆ ಮಹಿಳೆಯರ ಸಮಾವೇಶ

ಉಡುಪಿ, ಫೆ.19: ದಕ್ಷಿಣ ಮಧ್ಯವಲಯ ವಿಮಾ ನೌಕರರ ಒಕ್ಕೂಟದ 5ನೇ ಕರ್ನಾಟಕ ರಾಜ್ಯ ಎಲ್ಲೈಸಿ ದುಡಿಯುವ ಮಹಿಳೆಯರ ಸಮಾವೇಶವು ಉಡುಪಿ ನಗರದ ಲಿಕೋ ಬ್ಯಾಂಕ್‌ನ ವಜ್ರಮಹೋತ್ಸವ ಕಟ್ಟಡದಲ್ಲಿ ಫೆ.21ರಂದು ನಡೆಯಲಿದೆ. ಸಮಾವೇಶವನ್ನು ಕನ್ನಡ ಲೇಖ

19 Feb 2026 10:07 pm
ಶಿವಾಜಿ ಆಡಳಿತ ವ್ಯವಸ್ಥೆ ದೂರದೃಷ್ಟಿ ನಾಯಕತ್ವಕ್ಕೆ ಸಾಕ್ಷಿ: ಎಂ.ಎ ಗಫೂರ್

ಉಡುಪಿ, ಫೆ.19: ಧೈರ್ಯ, ಶೌರ್ಯ ಹಾಗೂ ಧೀಮಂತ ವ್ಯಕ್ತಿತ್ವಕ್ಕೆ ಹೆಸರಾಗಿರುವ ಛತ್ರಪತಿ ಶಿವಾಜಿ, ತನ್ನ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿ ಕೊಂಡಿದ್ದ ಕೌಶಲ್ಯಗಳು ಅವರ ದೂರದೃಷ್ಟಿ ನಾಯಕತ್ವಕ್ಕೆ ಸಾಕ್ಷಿ ಎಂದು ಕರಾವಳಿ ಅಭಿವೃದ್ಧಿ

19 Feb 2026 10:04 pm
ಟಿ-20 ವಿಶ್ವಕಪ್| ಆಫ್ ಸ್ಪಿನ್ನರ್‌ಗಳ ಎದುರು ಪರದಾಡುತ್ತಿರುವ ಭಾರತ ತಂಡ

ಹೊಸದಿಲ್ಲಿ, ಫೆ.19: ಟೀಮ್ ಇಂಡಿಯಾವು ಗ್ರೂಪ್ ಹಂತದಲ್ಲಿ ಆಡಿರುವ ಎಲ್ಲ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡು ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಸೂಪರ್-8 ಹಂತಕ್ಕೇರಿದೆ. ಫೆ.22ರಿಂದ ಆರಂಭವಾಗಲಿರುವ ಸೂಪರ್-8 ಹಂತದಲ್ಲಿ ಭಾರತವು

19 Feb 2026 10:02 pm
Kalaburagi | ಗುಲ್ಬರ್ಗಾ ವಿವಿ ಘಟಿಕೋತ್ಸವ: ಭೌರಮ್ಮ ಬಸವರಾಜಗೆ 2 ಚಿನ್ನದ ಪದಕ

ಕಲಬುರಗಿ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಭೌರಮ್ಮ ಬಸವರಾಜ ಕಲಬುರಗಿ ಸಾ.ರೇವೂರ್ (ಬಿ ) ಇವರಿಗೆ ಎರಡು ಚಿನ್ನದ ಪದಕ ಲಭಿಸಿವೆ. ಜೀವಣ್ಣ ಮಸಳಿ ಬಾಗಲಕೋಟ ಮತ್ತು ಆರ್.ಕೆ.ಜೋಶಿ ಅವರ ಹೆಸರಿನ

19 Feb 2026 10:01 pm
ಇರಾನ್ ಮೇಲೆ ದಾಳಿಗೆ ಅಮೆರಿಕ ಸಿದ್ಧತೆ: ವರದಿ

ವಾಷಿಂಗ್ಟನ್, ಫೆ.19: ಇರಾನ್‍ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಉನ್ನತ ಸಲಹೆಗಾರರ ಜೊತೆ ಮಹತ್ವದ ತುರ್ತು ಸಭೆ ನಡೆಸಿರುವುದಾಗಿ ವರದಿಯಾಗ

19 Feb 2026 9:58 pm
ಆಸೀಸ್ ಮಹಿಳೆಯರ ವಿರುದ್ಧದ ಟಿ20 ಸರಣಿ: 2ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

ಕ್ಯಾನ್‌ಬೆರ, ಫೆ. 19: ಜಾರ್ಜಿಯಾ ವೋಲ್ ಮತ್ತು ಬೆತ್ ಮೂನಿ ನಡುವಿನ ದಾಖಲೆಯ ಆರಂಭಿಕ ವಿಕೆಟ್ ಭಾಗೀದಾರಿಕೆಯ ನೆರವಿನಿಂದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯ ಮಹಿಳೆಯರು ಭಾರತೀಯ ಮಹಿಳೆಯರನ್ನು 19 ರನ್‌ಗಳಿಂದ ಸೋಲಿಸಿದ್

19 Feb 2026 9:55 pm
ಬಿಜೆಪಿ ಸರಕಾರ ತನ್ನ 9 AI ವೀಡಿಯೊಗಳನ್ನು ಬಲವಂತವಾಗಿ ಅಳಿಸಿದೆ: ಕಾಂಗ್ರೆಸ್ ಆರೋಪ

ಹೊಸದಿಲ್ಲಿ, ಫೆ. 18: ಕೃತಕ ಬುದ್ಧಿ ಮತ್ತೆ ಬಳಸಿ ಸೃಷ್ಟಿಸಿದ ತನ್ನ 9 ವೀಡಿಯೊಗಳನ್ನು ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿ ಸರಕಾರಗಳು ಬಲವಂತವಾಗಿ ಅಳಿಸಿವೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ಅ

19 Feb 2026 9:50 pm
ತಮಿಳುನಾಡು ವಕ್ಫ್ ಮಂಡಳಿಯ ಕಾರ್ಯ ನಿರ್ವಹಣೆಯನ್ನು ನಿರ್ಬಂಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಹೊಸದಿಲ್ಲಿ,ಫೆ.19: ಇಬ್ಬರು ಮುಸ್ಲಿಮೇತರ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ವಿಫಲಗೊಂಡಿದ್ದಕ್ಕಾಗಿ ತಮಿಳುನಾಡು ವಕ್ಫ್ ಮಂಡಳಿಯ ಕಾರ್ಯ ನಿರ್ವಹಣೆಯನ್ನು ನಿರ್ಬಂಧಿಸಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಸರ್ವೋಚ್ಚ ನ್ಯಾಯ

19 Feb 2026 9:50 pm
ಕಲಬುರಗಿ | ಇಬ್ಬರು ರೌಡಿ ಶೀಟರ್‌ಗಳು ಬೆಂಗಳೂರಿಗೆ ಗಡಿಪಾರು

ಕಲಬುರಗಿ: ಇಲ್ಲಿನ ವಿಶ್ವವಿದ್ಯಾಲಯ ಹಾಗೂ ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಇಬ್ಬರು ರೌಡಿ ಶೀಟರ್ ಗಳನ್ನು ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ. ಈ ಕುರಿತು ಪ್ರಕ

19 Feb 2026 9:47 pm
ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ 23.88 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್‍ಗಳಲ್ಲಿ 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ಪತ್ತೆಯಾಗಿದ್ದು, ಈ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ರಾಷ್ಟ್ರೀಯ

19 Feb 2026 9:45 pm
ಟಿ-20 ವಿಶ್ವಕಪ್| ಸತತ ಎರಡನೇ ಅರ್ಧಶತಕ ಸಿಡಿಸಿದ ಹೋಪ್: ಇಟಲಿ ವಿರುದ್ಧ ವಿಂಡೀಸ್‌ಗೆ ಜಯ

ಕೋಲ್ಕತಾ, ಫೆ.19: ಶಾಯ್ ಹೋಪ್ ಗಳಿಸಿದ ಸತತ ಎರಡನೇ ಅರ್ಧಶತಕ ಹಾಗೂ ಶಿಸ್ತುಬದ್ಧ ಬೌಲಿಂಗ್ ದಾಳಿಯ ನೆರವಿನಿಂದ ಇಟಲಿ ತಂಡದ ವಿರುದ್ಧ 42 ರನ್‌ಗಳ ಅಂತರದಿಂದ ಜಯಶಾಲಿಯಾಗಿರುವ ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡವು ಟಿ-20 ವಿಶ್ವಕಪ್ ಟೂರ್

19 Feb 2026 9:42 pm
ರಣಜಿ: 15ನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಲಕ್ನೊ,ಫೆ.19: ರಣಜಿ ಟ್ರೋಫಿ ಟೂರ್ನಿಯ ಮೊದಲ ಸೆಮಿ ಫೈನಲ್ ಪಂದ್ಯದ ಐದನೇ ದಿನವಾದ ಗುರುವಾರ ಕರ್ನಾಟಕ ಕ್ರಿಕೆಟ್ ತಂಡವು ಉತ್ತರಾಖಂಡ ತಂಡವನ್ನು ಎರಡನೇ ಇನಿಂಗ್ಸ್‌ನಲ್ಲಿ ಆಲೌಟ್ ಮಾಡುವಲ್ಲಿ ವಿಫಲವಾದರೂ, ಮೊದಲ ಇನಿಂಗ್ಸ್‌ನಲ್ಲಿ

19 Feb 2026 9:39 pm
ನಂದಿನಿ ಉತ್ಪನ್ನಗಳ ವಿರುದ್ಧ ಅಪಪ್ರಚಾರ ಆರೋಪ: ಎಫ್‍ಐಆರ್ ದಾಖಲು

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಿರುವ ಆರೋಪದಡಿ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಈ ಕುರಿತಂತೆ ಕೆಎಂಎಫ್‍ನ ಪದ್ಮಾವತಿ ಆರ್. ಎಂಬುವರು ನೀಡಿದ

19 Feb 2026 9:32 pm
ಗಾಝಾದಲ್ಲಿ ಇಸ್ರೇಲ್ ಕ್ರಮಗಳಿಂದ ಜನಾಂಗೀಯ ನಿರ್ಮೂಲನೆ ಭಯ ಹೆಚ್ಚಿದೆ: ವಿಶ್ವಸಂಸ್ಥೆ ಕಳವಳ

ಜಿನೆವಾ, ಫೆ.19: ಇಸ್ರೇಲ್‍ನ ಹೆಚ್ಚುತ್ತಿರುವ ದಾಳಿಗಳು ಮತ್ತು ಫೆಲೆಸ್ತೀನೀಯರ ಬಲವಂತದ ಸ್ಥಳಾಂತರಗಳು ಗಾಝಾ ಪಟ್ಟಿ ಮತ್ತು ಪಶ್ಚಿಮದಂಡೆಯಲ್ಲಿ ಜನಾಂಗೀಯ ನಿರ್ಮೂಲನೆಯ' ಬಗ್ಗೆ ಕಳವಳವನ್ನು ಹೆಚ್ಚಿಸಿದೆ ಎಂದು ಗುರುವಾರ ಬಿಡುಗಡ

19 Feb 2026 9:30 pm
ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ : ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಕಮಿಷನ್ ಎನ್ನುವುದು ಹಿಂದೆಯೂ ಇತ್ತು, ಈಗಲೂ ಇದೆ. ಮುಂದೆಯೂ ಇರುತ್ತೆ. ಹೀಗಾಗಿ, ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಿಕೊಳ್ಳಬೇಕಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರ ನಗರದಲ

19 Feb 2026 9:20 pm
‌ಪಣಂಬೂರು: ಸಹೋದ್ಯೋಗಿಯ ಕೊಲೆ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ, ದಂಡ

ಪಣಂಬೂರು: ತಣ್ಣೀರುಬಾವಿ ಟ್ರೀ ಪಾರ್ಕ್ ಬಳಿ ಇರುವ ಮೀನಗಾರಿಕಾ ಬೋಟ್ ತಯಾರಿಸುವ ಮತ್ತು ರಿಪೇರಿ ಮಾಡುವ ಯಾರ್ಡ್ ನಲ್ಲಿ ಸಹೋದ್ಯೋಗಿಯನ್ನು ಕೊಲೆಗೈದ ಪ್ರಕರಣದಲ್ಲಿ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಕ

19 Feb 2026 9:18 pm
Bengaluru | ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ; ವೃದ್ಧ ಸಜೀವ ದಹನ

ಬೆಂಗಳೂರು : ಮನೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡು ವೃದ್ಧರೊಬ್ಬರು ಸಜೀವ ದಹನವಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಮೈಲಸಂದ್ರದ ತಿಮರಾಯಪ್ಪ ಸರ್ಕಲ್ ಸಮೀಪದ ಮನೆಯಲ್ಲಿ ಒಂಟಿಯಾಗಿ ವಾಸವ

19 Feb 2026 9:03 pm
ಮಾನವ ಹಕ್ಕುಗಳ ಉಲ್ಲಂಘನೆ| ಉಡುಪಿ ಜಿಲ್ಲೆಯಲ್ಲಿ 8 ದೂರುಗಳ ವಿಚಾರಣೆ; 12 ಹೊಸ ದೂರು ಸ್ವೀಕಾರ

ಉಡುಪಿ, ಫೆ.19: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾದ ಡಾ.ಟಿ.ಶ್ಯಾಮ್ ಭಟ್ ಹಾಗೂ ಸದಸ್ಯರಾದ ಎಸ್.ಕೆ ವಂಟಿಗೋಡಿ ಅವರು ಇಂದು ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಯ ಸಾರ್ವಜನಿಕರಿಂ

19 Feb 2026 9:03 pm
ಮಾರುತಿ ಸುಝುಕಿ ಇ ವಿಟಾರ ಎಲೆಕ್ಟ್ರಿಕ್ ಕಾರು ಮಂಗಳೂರು ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಮಾರುತಿ ಸುಝುಕಿಯ ಎಲೆಕ್ಟ್ರಿಕ್ ಕಾರು ಇ ವಿಟಾರವನ್ನು ನಗರದ ಭಾರತ್ ಆಟೋಕಾರ್ಸ್ ಲಿಮಿಟೆಡ್‌ ನ ನೆಕ್ಸಾ ಪ್ರದರ್ಶನ ಮಳಿಗೆಯಲ್ಲಿಂದು ದಾಯ್ಜಿವರ್ಲ್ಡ್ ಸಮೂಹದ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಮಾರುಕಟ್ಟೆಗೆ ಬಿ

19 Feb 2026 8:55 pm
ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳಿವೆ : ಕೆ.ವಿ.ಪ್ರಭಾಕರ್

ಪ್ರೆಸ್ ಕ್ಲಬ್ ವತಿಯಿಂದ ಸತೀಶ್ ಜಾರಕಿಹೊಳಿ ಅವರಿಗೆ ʼವರ್ಷದ ವ್ಯಕ್ತಿ ಪ್ರಶಸ್ತಿʼ ಪ್ರದಾನ

19 Feb 2026 8:52 pm
ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆ ಅಧಿಕಾರಿಗಳ ಕರ್ತವ್ಯ: ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್

ಉಡುಪಿ, ಫೆ.19: ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳಾಗಿದ್ದು, ಇವುಗಳ ಸಂರಕ್ಷಣೆ ಸರಕಾರಿ ಅಧಿಕಾರಿ ಗಳ ಕರ್ತವ್ಯ. ಇವುಗಳ ಉಲ್ಲಂಘನೆಯಾದಲ್ಲಿ ಸಾರ್ವಜನಿಕರು ಆಯೋಗಕ್ಕೆ ದೂರು ನೀಡಬಹುದು ಎಂದು ಕರ್ನ

19 Feb 2026 8:44 pm
ಗ್ಲೋಬಲ್ ಎಐ ಇಂಪ್ಯಾಕ್ಟ್ ಸಮಿಟ್‌ನಲ್ಲಿ ಕಲಬುರಗಿಯ ವೈದ್ಯೆಗೆ ಜಾಗತಿಕ ಮಾನ್ಯತೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಅನಿತಾ ಗೌರಾ ಕೋಣಿನ್ ಅವರು ನವದೆಹಲಿಯಲ್ಲಿ ನಡೆದ Global AI Impact Summit 2026 ನಲ್ಲಿ ಆಯ್ಕೆಯಾಗ

19 Feb 2026 8:35 pm
ಹುರುಳಿಸಾಲ| ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ: 21 ಕೆಜಿ ಮಾಂಸ, ಜಿಂಕೆ ಕೊಂಬು, ಏರ್‌ಗನ್ ವಶ

ಭಟ್ಕಳ: ಕಾಡುಪ್ರಾಣಿ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ತಾಲೂಕಿನ ಹುರುಳಿಸಾಲದ ಮನೆ ಒಂದರ ಮೇಲೆ ದಾಳಿ ನಡೆಸಿ 21 ಕೆಜಿ ಮಾಂಸ, ಜಿಂಕೆ ಕೊಂಬು ಹಾಗೂ ಎರಡು ಏರ್‌ಗನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಜಾಫರ್ ಬ್ರಹ್

19 Feb 2026 8:31 pm
ವಾಡಿ ರೈಲ್ವೆ ನಿಲ್ದಾಣಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಬಿಜೆಪಿ ಮನವಿ

ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದ ಕಾಮಗಾರಿಗಳ ವೀಕ್ಷಣೆಗೆ ಆಗಮಿಸಿದ ಮುಂಬಯಿ ರೈಲ್ವೆ ವಿಭಾಗದ ಮುಖ್ಯ ವ್ಯವಸ್ಥಾಪಕ ಪ್ರತೀಕ್ ಗೋಸ್ವಾಮಿ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಬಿಜೆಪಿ ಮುಖಂಡರು ಬುಧವಾರ ಮನವಿ ಸಲ್ಲಿ

19 Feb 2026 8:25 pm
ದೇಶದಲ್ಲಿ ನಕ್ಸಲ್ ಪ್ರಭಾವಿತ ಜಿಲ್ಲೆಗಳ ಸಂಖ್ಯೆ 7ಕ್ಕೆ ಇಳಿಕೆ: ಸರಕಾರಿ ಸಮೀಕ್ಷೆ

ಹೊಸದಿಲ್ಲಿ, ಫೆ. 19: ದೇಶದಲ್ಲಿ ನಕ್ಸಲ್ ಪ್ರಭಾವಿತ ಜಿಲ್ಲೆಗಳ ಸಂಖ್ಯೆ ಎಂಟರಿಂದ ಏಳಕ್ಕೆ ಇಳಿದಿದೆ ಎಂದು ಹೊಸ ಸಮೀಕ್ಷೆಯೊಂದು ತಿಳಿಸಿದೆ. ಈ ಬೆಳವಣಿಗೆಯು 2026ರ ಮಾರ್ಚ್ ವೇಳೆಗೆ ನಕ್ಸಲ್ ಹೋರಾಟವನ್ನು ಕೊನೆಗೊಳಿಸುವ ಕೇಂದ್ರ ಸರಕಾ

19 Feb 2026 8:23 pm
ಸುರಪುರ | ಹಿರಿಯ ನಾಗರಿಕರ ರಕ್ಷಣೆಗಾಗಿ ‘ಆಸರೆ’ ಯೋಜನೆಗೆ ಚಾಲನೆ

ಸುರಪುರ: ಹಿರಿಯ ನಾಗರಿಕರ ಸುರಕ್ಷತೆ, ಗೌರವ ಹಾಗೂ ಆರೈಕೆಯನ್ನು ಖಚಿತಪಡಿಸಲು ಪೊಲೀಸ್ ಇಲಾಖೆಯ ವತಿಯಿಂದ ಸಮುದಾಯ ಪೊಲೀಸ್ ‘ಆಸರೆ’ ಯೋಜನೆಗೆ ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ಎಂ ಅವರು ನಗರದ

19 Feb 2026 8:21 pm
‘ನವಿಟೇರ್’ ವೈಫಲ್ಯ: ದೇಶದಾದ್ಯಂತ ವಿಮಾನ ಹಾರಾಟದಲ್ಲಿ ಅಲ್ಪ ವ್ಯತ್ಯಯ

ಹೊಸದಿಲ್ಲಿ, ಫೆ. 19: ವಿಮಾನಗಳ ಟಿಕೆಟ್ ಕಾದಿರಿಸುವಿಕೆ ಮತ್ತು ಹಾರಾಟವನ್ನು ನಿಯಂತ್ರಿಸುವ ವ್ಯವಸ್ಥೆ ‘ನವಿಟೇರ್’ನ ವೈಫಲ್ಯದಿಂದಾಗಿ ಗುರುವಾರ ಬೆಳಗ್ಗೆ ಭಾರತದಾದ್ಯಂತ ವಿಮಾನಗಳ ಹಾರಾಟ ಸ್ವಲ್ಪ ಸಮಯ ವ್ಯತ್ಯಯಗೊಂಡಿತು. ದೇಶದ

19 Feb 2026 8:20 pm
ಛತ್ತೀಸ್‌ಗಡ| ಒಂದೇ ರೀತಿಯಲ್ಲಿ ಮಣಿಗಂಟನ್ನು ಕತ್ತರಿಸಿ ಗಾಯ ಮಾಡಿಕೊಂಡ 35 ವಿದ್ಯಾರ್ಥಿಗಳು!

ರಾಯಪುರ,ಫೆ.19: ಛತ್ತೀಸ್‌ಗಡದ ಧಮ್ತಾರಿ ಜಿಲ್ಲೆಯ ಗ್ರಾಮವೊಂದರಲ್ಲಿ ನಿಗೂಢ ಸರಣಿ ಘಟನೆಗಳಲ್ಲಿ 35 ಶಾಲಾ ಮಕ್ಕಳು ಶಾಲೆಯ ಆವರಣದಲ್ಲಿ ಬ್ಲೇಡ್‌ಗಳಿಂದ ತಮ್ಮ ಮಣಿಗಂಟುಗಳನ್ನು ಕತ್ತರಿಸಿಕೊಂಡಿದ್ದು ಬೆಳಕಿಗೆ ಬಂದಿದೆ. ಮಕ್ಕಳು ಪರ

19 Feb 2026 8:17 pm
Vijayapura | ಹಲಸಂಗಿ ಚಿನ್ನಾಭರಣ ಮಳಿಗೆ ದರೋಡೆ ಪ್ರಕರಣ; ಇಬ್ಬರ ಬಂಧನ

ವಿಜಯಪುರ : ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಗನ್ ತೋರಿಸಿ ಚಿನ್ನದ ಅಂಗಡಿಯನ್ನು ದೋಚಿದ್ದ ಇಬ್ಬರು ಅಂತರಾಜ್ಯ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಲಕ್ಷಾಂತರ ರೂ.

19 Feb 2026 8:16 pm
Yadgiri | ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿಯಾಮವಳಿ: ಸರ್ಕಾರದ ವಿರುದ್ಧ ಮಲ್ಲಪ್ಪ ಸಂಕೀನ್ ಆಕ್ರೋಶ

ಯಾದಗಿರಿ: ವಿಧಾನಸೌಧದ ಅಂಗಳದಲ್ಲಿ ಮಾಧ್ಯಮಗಳ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಹೊಸ ನಿಯಾಮವಳಿ ರೂಪಿಸಿರುವುದನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕು

19 Feb 2026 8:15 pm
Kerala| ಜಾತಿ ತಾರತಮ್ಯ, ಬೆದರಿಕೆ ಆರೋಪಿಸಿ ದೇವಸ್ಥಾನದ ಕೆಲಸ ತೊರೆದ ದಲಿತ ಅರ್ಚಕ

ತಿರುವನಂತಪುರ,ಫೆ.19: ಎರ್ನಾಕುಲಂ ಜಿಲ್ಲೆಯ ಅಳಂಗಡ್‌ನಲ್ಲಿ ದೇವಸ್ವಂ ಉದ್ಯೋಗಿಗಳ ಒಕ್ಕೂಟದಿಂದ ಜಾತಿ ತಾರತಮ್ಯ, ಬೆದರಿಕೆಗಳು ಮತ್ತು ಸುಳ್ಳು ದೂರುಗಳನ್ನು ಆರೋಪಿಸಿ ದಲಿತ ಅರ್ಚಕರೋರ್ವರು ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್

19 Feb 2026 8:12 pm
Yadgiri | ಶಿವಾಜಿ ಅವರ ಹೋರಾಟ, ತ್ಯಾಗ, ಬಲಿದಾನ ಯುವಜನಾಂಗಕ್ಕೆ ಸ್ಫೂರ್ತಿ : ಡಿಸಿ ಹರ್ಷಲ್ ಭೋಯರ್

ಯಾದಗಿರಿ: ಛತ್ರಪತಿ ಶಿವಾಜಿ ಅವರ ಸ್ವರಾಜ್ಯ ಹೋರಾಟ, ತ್ಯಾಗ ಮತ್ತು ಬಲಿದಾನ ಯುವಜನಾಂಗಕ್ಕೆ ಸ್ಫೂರ್ತಿಯಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀ ಹರ್ಷಲ್ ಭೋಯರ್ ಹೇಳಿದರು. ನಗರದ ಭವಾನಿ ಮಂದಿರದಲ್ಲಿ ಛತ್ರಪತಿ ಶಿವಾಜಿ ಜಯಂತ್ಯೋತ್ಸ

19 Feb 2026 8:10 pm
ಫೆ.22 ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಭರತನಾಟ್ಯ ರಂಗಪ್ರವೇಶ

ಮಂಗಳೂರು, ಫೆ.19: ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾ

19 Feb 2026 8:10 pm
ಗುರುಮಠಕಲ್ | ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ : ಶಾಸಕ ಕಂದಕೂರ ಅಭಿಮತ

ಆನೂರ ಕೆ., ಹತ್ತಿಕುಣಿ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಗಳಿಗೆ ಅಡಿಗಲ್ಲು

19 Feb 2026 8:07 pm
ಉಡುಪಿ: ಸಮತಾ ಸೈನಿಕ ದಳದಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

► ಹನೆಹಳ್ಳಿ ಕೃಷ್ಣ ಕಗ್ಗೊಲೆ ಸಿಐಡಿ ತನಿಖೆಗೆ; ಅಂಬೇಡ್ಕರ್► ಮನೆ ನಿರ್ಮಾಣಕ್ಕೆ 9 ಲಕ್ಷ ರೂ. ನೀಡಲು ಆಗ್ರಹ

19 Feb 2026 8:06 pm
Tamil Nadu | ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದ ಟಿವಿಕೆ: ಫೆ.27ರಂದು ಪ್ರಣಾಳಿಕೆ ಬಿಡುಗಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ತನ್ನ ಚುನಾವಣಾ ಸಿದ್ಧತೆಯನ್ನು ಚುರುಕುಗೊಳಿಸಿದೆ. ತನ್ನ ಚುನಾವಣಾ ಪ್ರಣಾಳಿಕೆಯನ್ನು ಫೆಬ್ರವರಿ 27ರಂದು ಬ

19 Feb 2026 8:00 pm
Raichur | ರಿಮ್ಸ್ ಆಸ್ಪತ್ರೆಗೆ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಭೇಟಿ

ಕೆಲಸ ಕಳೆದುಕೊಂಡ ಸಫಾಯಿ ಕರ್ಮಚಾರಿಗಳ ಮರುನೇಮಕಕ್ಕೆ ಆದೇಶ

19 Feb 2026 7:59 pm
19 Feb 2026 7:54 pm
ಅತ್ಯಾಚಾರ ಸಂತ್ರಸ್ತೆಯ ಮಗು ತಾಯಿಯ ಉಪನಾಮ–ಜಾತಿ ಪಡೆಯಬಹುದು: ಬಾಂಬೆ ಹೈಕೋರ್ಟ್

ಮುಂಬೈ: ಅತ್ಯಾಚಾರ ಸಂತ್ರಸ್ತೆಯ ಮಗು ಆಕೆಯ ನಾಮ, ಉಪನಾಮ ಹಾಗೂ ಜಾತಿಯನ್ನು ಹೊಂದಬಹುದಾಗಿದೆ ಎಂಬ ಮಹತ್ವದ ತೀರ್ಪನ್ನು ಬಾಂಬೆ ಹೈಕೋರ್ಟ್ ನೀಡಿದೆ. ಅತ್ಯಾಚಾರ ಸಂತ್ರಸ್ತೆಯ ಮಕ್ಕಳ ನಾಮ, ಉಪನಾಮ ಹಾಗೂ ಜಾತಿಯ ಸುತ್ತ ಸುತ್ತಿಕೊಂಡಿ

19 Feb 2026 7:50 pm
Raichur | ಗುತ್ತಿಗೆದಾರರ ಸಂಘದಿಂದ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆ: ಬಿ.ಮಂಜುನಾಥ

ರಾಯಚೂರು: ರಾಜ್ಯ ಸರ್ಕಾರದಿಂದ ಗುತ್ತಿಗೆದಾರರಿಗೆ ಪಾವತಿಯಾಗಬೇಕಿರುವ 37,000 ಕೋಟಿ ರೂ. ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಮಾ.5ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರ

19 Feb 2026 7:50 pm
ಜೆಫ್ರಿ ಎಪ್ಸ್ಟೀನ್ ಜೊತೆ ನಂಟು: ಬ್ರಿಟನ್ ನ ಮಾಜಿ ರಾಜಕುಮಾರ ಆಂಡ್ರ್ಯೂ ಬಂಧನ

ಲಂಡನ್: ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆಗಿನ ನಂಟು ಬಹಿರಂಗದ ನಂತರ ಮಾಜಿ ರಾಜಕುಮಾರ ಆಂಡ್ರ್ಯೂ ಮೌಂಟ್ ಬ್ಯಾಟನ್ ವಿಂಡ್ಸರ್ ಅವರನ್ನು ಬ್ರಿಟನ್ ಪೊಲೀಸರು ಬಂಧಿಸಿದ್ದಾರೆ. ಜೆಫ್ರಿ ಎಪ್ಸ್ಟೀನ್ ಜೊತೆ ಲೈಂಗಿಕ ಅಪರಾಧದ

19 Feb 2026 7:49 pm
Raichur | ಫೆ.21ರಂದು ‘ಹೊಸಮನಿ ಬಯಲಾಟ ಪ್ರಶಸ್ತಿ’ ಪ್ರದಾನ ಸಮಾರಂಭ : ಬಶೀರ್ ಹೊಸಮನಿ

ರಾಯಚೂರು : ಫೆ.21ರಂದು ಶನಿವಾರ ಬೆಳಿಗ್ಗೆ 9 ಗಂಟೆಗೆ ಸಿರವಾರ ತಾಲೂಕಿನ ಮಾಡಗಿರಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಹೊಸಮನಿ ಬಯಲಾಟ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂ

19 Feb 2026 7:47 pm
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ: ರೋಹಿತ್ ಪವಾರ್‌ಗೆ ಭದ್ರತೆ ಒದಗಿಸುವಂತೆ ಸುಪ್ರಿಯಾ ಸುಳೆ ಆಗ್ರಹ

ಮುಂಬೈ,ಫೆ.19: ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದ ಕುರಿತು ಕಳವಳಗಳನ್ನು ಮತ್ತು ಪ್ರಶ್ನೆಗಳನ್ನು ಎತ್ತುತ್ತಿರುವ ತನ್ನ ಪಕ್ಷದ ಶಾಸಕ ರೋಹಿತ್ ಪವಾರ್‌ಗೆ ಭದ್ರತೆಯನ್ನು ಒದಗಿಸುವಂತೆ ಎನ್‌ಸಿಪಿ (ಎಸ

19 Feb 2026 7:44 pm
ಛತ್ರಪತಿ ಶಿವಾಜಿ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿರಲಿಲ್ಲ : ಸಚಿವ ರಹೀಂ ಖಾನ್

ಬೀದರ್ : ಛತ್ರಪತಿ ಶಿವಾಜಿ ಕೇವಲ ಹಿಂದೂ ಧರ್ಮಕ್ಕೆ ಸೀಮಿತವಾಗಿರಲಿಲ್ಲ. ಅವರ ಸೈನ್ಯದಲ್ಲಿ ಸಾಕಷ್ಟು ಮುಸ್ಲಿಂರಿದ್ದರು. ಆದರೆ ಅವರ ಇತಿಹಾಸವನ್ನು ತಪ್ಪಾಗಿ ಹೇಳಲಾಗುತ್ತಿದೆ. ಅದರ ಸತ್ಯಾಂಶವನ್ನು ಹೊರತರುವ ಜವಾಬ್ದಾರಿ ನಮ್ಮ ನ

19 Feb 2026 7:44 pm
ಬಹುಕೋಟಿ ವಂಚನೆ ಪ್ರಕರಣ: ಚಿತ್ರ ನಿರ್ದೇಶಕ ವಿಕ್ರಮ್ ಭಟ್‌ಗೆ ಜಾಮೀನು

ಹೊಸದಿಲ್ಲಿ, ಫೆ. 18: ರಾಜಸ್ಥಾನದಲ್ಲಿ ದಾಖಲಾದ ಬಹುಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಚಿತ್ರ ನಿರ್ದೇಶಕ ಮಹೇಶ್ ಭಟ್‌ಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗ

19 Feb 2026 7:40 pm
Bidar | ಮಾದಕ ವಸ್ತು ಜಪ್ತಿ, ದರೋಡೆ ಯತ್ನ ಪ್ರಕರಣ: 8 ಮಂದಿ ಬಂಧನ

ಬೀದರ್: ವಿವಿಧ ಪ್ರಕರಣಗಳಲ್ಲಿ ಮಾದಕ ವಸ್ತು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿ 8 ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾ

19 Feb 2026 7:40 pm
ಮುಂಭಡ್ತಿಗೆ ಲಂಚ | ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಸ್ ಡಾ.ಶಾಲಿನಿ ರಜನೀಶ್ ಸ್ಪಷ್ಟನೆ

ಬೆಂಗಳೂರು : ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರ

19 Feb 2026 7:39 pm
ಮಂಗಳೂರಿನ ರಾಜಕಾಲುವೆ, ಚರಂಡಿಗಳ ಹೂಳೆತ್ತಲು ದ.ಕ. ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮುಂಗಾರು ಮಳೆಯ ಸಂದರ್ಭ ಸಂಭವಿಸಬಹುದಾದ ಕೃತಕ ನೆರೆಯಿಂದ ಹಲವು ಪ್ರದೇಶಗಳು ಜಲಾವೃತವಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮುಂಗಾರು ಮಳೆಯಲ್ಲಿ ನಗರದಲ್ಲಿ ಉಂಟಾಗಬಹುದಾದ ಕೃತಕ ನೆರ

19 Feb 2026 7:38 pm
ಅಕ್ರಮ ಹಣ ವರ್ಗಾವಣೆ ಪ್ರಕರಣ: ಅನಿಲ್ ಅಂಬಾನಿಗೆ ಈಡಿ ಸಮನ್ಸ್

ಹೊಸದಿಲ್ಲಿ, ಫೆ.18: ಫೆಬ್ರವರಿ 26ರಂದು ವಿಚಾರಣೆಗೆ ಹಾಜರಾಗುವಂತೆ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಅವರು ಈ ವಾರ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸ

19 Feb 2026 7:36 pm
ಫೆ.21ರಂದು ಬಿ.ಎಂ. ರೋಹಿಣಿ ಅಭಿನಂದನೆ-ಗ್ರಂಥ ಗೌರವ ಸಮಾರಂಭ

ಮಂಗಳೂರು, ಫೆ.19: ಶಿಕ್ಷಣ, ಸಾಹಿತ್ಯ ವಲಯ, ಸಾಂಸ್ಕೃತಿಕ ಸಂಘಟನೆಗಳು, ಸರಕಾರೇತರ ಸಂಘಟನೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಸಾಹಿತಿ ಬಿ.ಎಂ.ರೋಹಿಣಿ ಅವರಿಗೆ ಅಭಿನಂದನೆ ಮತ್ತು ಗ್ರಂಥ ಗೌರವ ಸಮಾರಂಭ ಫ

19 Feb 2026 7:20 pm
ಎಐ ಕ್ಷೇತ್ರ-ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

‘ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ’

19 Feb 2026 7:18 pm
ಬಜೆಟ್‌ನಲ್ಲಿ ಕಲಬುರಗಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸಿ : ಮುತ್ತಣ್ಣ ನಡಗೇರಿ

ಕಲಬುರಗಿ: ರಾಜ್ಯ ಸರ್ಕಾರ ಮಾರ್ಚ್ ತಿಂಗಳಲ್ಲಿ ಮಂಡಿಸಲಿರುವ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕಲಬುರಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಬೇಕು ಎಂದು ಕಲ್ಯಾಣ ನಾಡು

19 Feb 2026 7:17 pm
ಫೆ.20ರಿಂದ ಆಹ್ವಾನಿತ ರಾಜ್ಯ ಮಟ್ಟದ ಬಿಲಿಯರ್ಡ್ಸ್ , ಸ್ನೋಕರ್ ಚಾಂಪಿಯನ್‌ಶಿಪ್

ಮಂಗಳೂರು, ಫೆ.19: ಕೋಸ್ಮೋ ಪೊಲಿಟನ್ ಕ್ಲಬ್ ಆಶ್ರಯದಲ್ಲಿ ಫೆ.20ರಿಂದ ಮಾ.1ರ ತನಕ ನಗರದ ಬಾವುಟ ಗುಡ್ಡೆಯ ಕೋಸ್ಮೋ ಪೊಲಿಟನ್ ಕ್ಲಬ್ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಆಹ್ವಾನಿತ ಬಿಲಿಯರ್ಡ್ಸ್ ಮತ್ತು ಸ್ನೋಕರ್ ಚಾಂಪಿಯನ್‌ಶಿಪ್ 2026 ಆಯೋ

19 Feb 2026 7:17 pm
ಫೆ.22ರಂದು ‘ಸ್ತ್ರೀ’ ಪರಿಕಲ್ಪನೆಯ ಶಾಸ್ತ್ರೀಯ ಸಂಗೀತ

ಮಂಗಳೂರು, ಫೆ.19: ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ) ಸಂಸ್ಥೆಯ ಆಶ್ರಯದಲ್ಲಿ ‘ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಫೆ.22ರಂದು ಸಂಜೆ 5 ಗಂಟೆಗೆ ನಗರದ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿ

19 Feb 2026 7:15 pm
ಮುಂದಿನ ವರ್ಷ ಅಟ್ಲಾಂಟದಲ್ಲಿ ನಾವಿಕ -ವಿಶ್ವ ಕನ್ನಡಿಗರ ಸಮ್ಮೇಳನ

ಮಂಗಳೂರು, ಫೆ.19: ಅಮೆರಿಕದಲ್ಲಿ ಕನ್ನಡ ಭಾಷೆ , ಸಾಹಿತ್ಯ ಮತ್ತು ಸಂಸ್ಕೃತಿಗಾಗಿ ಕೆಲಸ ಮಾಡುತ್ತಿರುವ ಉತ್ತರ ಅಮೆರಿಕದ ಕನ್ನಡಿಗರ ಸಂಘಟನೆಯಾಗಿರುವ ‘ನಾವು ವಿಶ್ವ ಕನ್ನಡಿಗರು (ನಾವಿಕ)’ ಇದರ ಆಶ್ರಯದಲ್ಲಿ 2027ರ ಸೆಪ್ಟೆಂಬರ್ 3ರಿಂದ 5

19 Feb 2026 7:14 pm
ಬ್ಯಾರಿ ಅಧ್ಯಯನ ಪೀಠದ ಸರಣಿ 4ನೆ ವೆಬಿನಾರ್

ಮಂಗಳೂರು, ಫೆ.19: ಒಂದು ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಿಂದುಳಿದಿದ್ದ ಬ್ಯಾರಿ ಸಮುದಾಯ ಇಂದು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ಅದರಲ್ಲೂ ಬ್ಯಾರಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಣ ಪಡೆಯುತ್ತ

19 Feb 2026 7:11 pm
ಜೆಪ್ಪಿನಮೊಗರು ಆಡಂಕುದ್ರು ಕಾಲುಸಂಕ ರಚನೆ: ಸ್ಥಳ ಪರಿಶೀಲನೆ

ಮಂಗಳೂರು, ಫೆ.19: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜೆಪ್ಪಿನಮೊಗರು ವಾರ್ಡಿನ ಆಡಂಕುದ್ರು ಎಂಬಲ್ಲಿ 30 ಲಕ್ಷ ರೂ.ವೆಚ್ಚದಲ್ಲಿ ಕಾಲುಸಂಕ ರಚನೆ ಮಾಡಲು ಉದ್ದೇಶಿಸಲಾಗಿದೆ. ಆ ಹಿನ್ನಲೆಯಲ್ಲಿ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

19 Feb 2026 7:08 pm
ಗ್ರಾಮ ಪಂಚಾಯಿತಿ ತೆರಿಗೆ ಸಂಗ್ರಹ ಶೇ.71.39ರಷ್ಟು ಪ್ರಗತಿ : ಸಚಿವ ಪ್ರಿಯಾಂಕ್ ಖರ್ಗೆ

ಪ್ರಿಯಾಂಕ್ ಖರ್ಗೆ Priyank Kharge ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆ. 18ರವರೆಗೆ ಶೇ.71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ ಎಂದು ಗ್ರಾಮ

19 Feb 2026 7:06 pm
ಮಾಜಿ ಶಾಸಕ ಜಯರಾಮ ಶೆಟ್ಟಿಗೆ ಗೌರವ ಸನ್ಮಾನ

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಡಾ.ಅಂಬೇಡ್ಕರ್ ರಂಗಮಂದಿರದಲ್ಲಿ ಇತ್ತೀಚೆಗೆ ನಡೆದ 2025-26ನೇ ಸಾಲಿನ ಕಾರ್ಯಕ್ರಮದಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ವನ್ನು ಪ್ರತಿನಿಧಿಸಿದ ಸಾಮಾಜಿ

19 Feb 2026 6:37 pm
ಯೆನೆಪೋಯ ವಿವಿ ಕ್ಯಾಂಪಸ್‌ನಲ್ಲಿ ಪಕ್ಷಿಗಳ ಸಮೀಕ್ಷೆ: 58 ಪಕ್ಷಿ ಪ್ರಭೇದಗಳ ದಾಖಲೀಕರಣ

ಮಂಗಳೂರು, ಫೆ.19: ಯೆನೆಪೋಯ ಪರಿಗಣಿತ ವಿಶ್ವವಿದ್ಯಾನಿಲಯವು ಜೀವವೈವಿಧ್ಯ ಜಾಗೃತಿ, ಪರಿಸರ ಉಸ್ತುವಾರಿ ಮತ್ತು ನಾಗರಿಕ ವಿಜ್ಞಾನ ಚಟುವಟಿಕೆಗಳ ಭಾಗವಾಗಿ ತನ್ನ ವಿವಿಧ ಕ್ಯಾಂಪಸ್‌ಗಳಲ್ಲಿ ’ಕ್ಯಾಂಪಸ್ ಬರ್ಡ್ ಕೌಂಟ್ (ಸಿಬಿಸಿ) 2026’

19 Feb 2026 6:35 pm
ಸ್ವಂತ ಶಕ್ತಿಯ ಮೇಲೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವಂತ ಶಕ್ತಿಯ ಮೇಲೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಸಂಕಲ್ಪ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.

19 Feb 2026 6:31 pm