ಬೆಂಗಳೂರು: ‘ಕೇಂದ್ರ ಸರಕಾರವೇ ವಾಣಿಜ್ಯ ಬಳಕೆಯ ಎಲ್ಪಿಜಿ ಮತ್ತು ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಏರಿಸಿದೆ. ಮೋದಿಯವರ ‘ಹಿಹಿಹಿಹಿಹಿ ಫಾರಿನ್ ಪಾಲಿಸಿ’ಯು ಜನರನ್ನು ಮತ್ತೊಮ್ಮೆ ಗರಿಷ್ಠ ಮೊತ್ತದ ನೋಟ್ ರದ್ದತಿ,
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಆಧರಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ, ‘ಒಳ ಮೀಸಲಾತಿ ಹೋರಾಟ ಸಮಿತಿ’ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್
ವಿಜಯನಗರ : ಇತ್ತೀಚೆಗೆ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಿಲ ಕೊರತೆಯಾಗದೇ ಎಂದಿನಂತೆ ಪ
ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ನಾ
ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ವಿದೇಶಗಳಲ್ಲಿ ಸಿಲುಕಿಕೊಂಡಿರುವ ನಿವಾಸಿಗಳಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸರ್ಕಾರ ಸಡಿಲಿಕೆ ಘೋಷಿಸಿದೆ. ಫೆಬ್ರವರಿ 28ರಿಂದ ವಿದೇಶಗಳಲ್ಲಿ ಉಳಿದ
ಯಲಬುರ್ಗಾ: ತಾಲ್ಲೂಕಿನ ಮಾರನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗುರುವಾರ ನಡೆದಿದೆ. ಮೃತರನ್ನು ಬಾಳವ್ವ ಕುರಿ (35) ಹುಲಿಗಮ್ಮ (9) ಮ
ಬೆಂಗಳೂರು: ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ದೀರ್ಘಕಾಲದಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 31 ಮಂದಿ ಕೈದಿಗಳನ್ನು ಅವರ ‘ಸನ್ನಡತೆ’ಯ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊ
ಬಳ್ಳಾರಿ / ಕಂಪ್ಲಿ: ಕಲಿಕಾ ಹಬ್ಬಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದು ಅವರ ಕಲಿಕೆಯ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಅಯೋಧ್ಯ ವೆಂಕಟೇಶ ಹೇಳಿದರು. ಸ್ಥಳೀ
ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು, ನಡವಳಿಕೆಗಳು ಮತ್ತು ನಡೆಗಳನ್ನು ಅಪಹಾಸ್ಯ ಮಾಡುವುದು, ಲೇವಡಿ ಮಾಡುವುದು ಅಥವಾ ತೀವ್ರವಾಗಿ ಟೀಕಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳನ್ನು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾ
ಬಳ್ಳಾರಿ / ಕಂಪ್ಲಿ: ಪವಿತ್ರ ಚಾರಿಟೆಬಲ್ ಸಂಸ್ಥೆಯು ತರಬೇತಿ ನೀಡುವ ಮೂಲಕ ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಆಸರೆಯಾಗಿದೆ ಎಂದು ಮುಖಂಡೆ ಎಂ.ರಜನಿ ಹೇಳಿದ್ಧಾರೆ. ಪಟ್ಟಣದ ಎಂ.ಡಿ.ಕ್ಯಾಂಪಿನ ಶಿರಡಿ ಸಾಯಿಬಾಬ ದೇವಸ್ಥಾನ ಸಮೀಪ
ಗಂಗಾವತಿ: ಬಿ.ಸಿ.ಎಂ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ನೆಪ ಹೇಳಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಊಟ ನೀಡಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎ
ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂ
ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಚೌರಿರ ಡಿ.ಗಣಪತಿ (49) ಎಂಬವರೇ ಆನೆ ದಾಳ
ವಾಡಿ: ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ ಹತ್ತು ಊರುಗಳಲ್ಲಿ ‘ಭೀಮ ಗಾಯನ’ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ, ಅಂಬೇಡ್ಕರ್ ಭೇಟಿ ನೀಡಿದ್ದ ವಾಡಿ, ಕಲಬುರಗಿ ಪಟ್ಟಣವನ್ನು ಮರೆತು ಜಿ
ರಾಯಚೂರು: ತುಂಗಭದ್ರಾ ನೀರಾವರಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಬಾಕಿ ಉಳಿದಿದ್ದ 43,78,387 ರೂ. ವೇತನವನ್ನು ಪಾವತಿಸಲು ಕಲಬುರಗಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಕಾರ್ಮಿಕರ ಹೋರಾ
ಕುಂದಾಪುರ: ಇತಿಹಾಸ ಪ್ರಸಿದ್ದವಾದ ಕೊಲ್ಲೂರಿನ ಶ್ರೀಮೂಕಾಂಬಿಕಾ ದೇವಸ್ಥಾನದ ವೈಭವದ ಮನ್ಮ ಹಾರಥೋತ್ಸವ ಗುರುವಾರ ವೈಭವದಿಂದ ಸಂಪನ್ನಗೊಂಡಿದೆ. ಮೂಕಾಂಬಿಕಾ ದೇವಿಯ ವಿಜೃಂಭಣೆಯ ಉತ್ಸವಕ್ಕೆ ರಾಜ್ಯ ಹಾಗೂ ಹೊರ ರಾಜ್ಯದಿಂದ ಅಲ್ಲ
ರಾಯಚೂರು: ಸರ್ಕಾರಿ ಶಾಲೆಗಳನ್ನು ಉಳಿಸಲು ನಡೆಯುತ್ತಿರುವ ಕಲ್ಯಾಣ ಕರ್ನಾಟಕ ವಲಯ ಮಟ್ಟದ ಸಮಾವೇಶದ ಭಾಗವಾಗಿ ಪೋಸ್ಟರ್ ಅನ್ನು ರಾಯಚೂರು ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ರಾಯಚೂರಿನಲ್ಲಿ ಅಖಿಲ ಭಾರತ ಪ್ರಜಾಸತ್ತಾತ್ಮಕ
ಜುಬೈಲ್: ‘ರೈಟ್ ಚಾಯ್ಸ್’ ಕಂಪೆನಿ ವತಿಯಿಂದ ತಮ್ಮ ಸಿಬ್ಬಂದಿಗಳಿಗಾಗಿ ಹಮ್ಮಿಕೊಂಡಿದ್ದ ಇಫ್ತಾರ್ ಕೂಟವು ಜುಬೈಲ್ನ ಪುಲಿ ರೆಸ್ಟೋರೆಂಟ್ನಲ್ಲಿ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥ ಅಯಾಝ್ ಕೈ
ಹೊಸದಿಲ್ಲಿ: ಆನ್ ಲೈನ್ ನಲ್ಲಿ ರೈಲ್ವೆ ಟಿಕೆಟ್ ಕಾಯ್ದಿರಿಸುವವರಿಗೆ ವಿಮೆ ಸೌಲಭ್ಯ ಪಡೆಯುವ ಅವಕಾಶ ಇರುವಾಗ, ಕೌಂಟರ್ ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೂ ವಿಮೆ ಸೌಲಭ್ಯದ ಅವಕಾಶ ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್
ಸಂಭಲ್ (ಉತ್ತರ ಪ್ರದೇಶ), ಮಾ.12: ಈದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲಿಸುವ ಸಭೆಯ ವೇಳೆ ಸಂಭಲ್ ಜಿಲ್ಲೆಯ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕುಲದೀಪ್ ಕುಮಾರ್ ನೀಡಿದ ಹೇಳಿಕೆ ವಿವಾದಕ್ಕೆ ಕಾರಣ
ವಾಶಿಂಗ್ಟನ್, ಮಾ.12: ಮಧ್ಯಪ್ರಾಚ್ಯ ಯುದ್ಧದ ಜೊತೆಗೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ತೈಲ ಬಿಕ್ಕಟ್ಟನ್ನು ಎದುರಿಸಲು ಜಗತ್ತು ಪರದಾಡುತ್ತಿರುವ ಸಂದರ್ಭದಲ್ಲಿ, `ತೈಲ ಬೆಲೆ ಏರಿದರೆ ಅಮೆರಿಕ ಹೆಚ್ಚು ಆದಾ
ಕೀವ್, ಮಾ.12: ರಶ್ಯ ಮತ್ತು ಉಕ್ರೇನ್ನ ನಡುವೆ ಸಂಘರ್ಷ ಮತ್ತೆ ತೀವ್ರಗೊಂಡಿದ್ದು ಎರಡೂ ದೇಶಗಳ ನಡುವಿನ ಡ್ರೋನ್ ದಾಳಿಯಲ್ಲಿ ಕನಿಷ್ಠ 4 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಪೂರ್ವ ಉಕ್ರೇನ್ನ ಖಾರ್ಕಿವ್ ನಗರದ ಶೆವ್ಚೆಂಕಿವ
ಸಲ್ಮಾನ್ ಮಿರ್ಝಾ | Photo Credit: NDTV ಮುಂಬೈ, ಮಾ. 12: ಶ್ರೀಲಂಕಾದಲ್ಲಿ ನಡೆದ ಟಿ20 ವಿಶ್ವಕಪ್ 2026 ಪಂದ್ಯವೊಂದರ ವೇಳೆ ತಾನು ಮಹಿಳೆಯೊಬ್ಬರೊಂದಿಗೆ ಅನುಚಿತವಾಗಿ ವರ್ತಿಸಿದ್ದೇನೆ ಎಂಬ ವರದಿಗಳಿಗೆ ಸಂಬಂಧಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ
ಹೊಸದಿಲ್ಲಿ, ಮಾ. 12: ಸದನವು ಕಟ್ಟುನಿಟ್ಟಾಗಿ ನಿಯಮಗಳಿಗೆ ಅನುಸಾರವಾಗಿ ನಡೆಯುತ್ತದೆ ಹಾಗೂ ಯಾವುದೇ ಸಮಯದಲ್ಲಿ ಮತ್ತು ಯಾವುದೇ ವಿಷಯದ ಮೇಲೆ ಮಾತನಾಡಲು ಯಾವುದೇ ಸದಸ್ಯನಿಗೆ ಅವಕಾಶವಿಲ್ಲ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗುರ
ಬೆಂಗಳೂರು: ‘ಕೆಎಚ್ಬಿ ಸೂರ್ಯ’ ಕ್ರೀಡಾ ಗ್ರಾಮ ಎಂಬ ಹೆಸರಿನಲ್ಲಿ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಸೂರ್ಯನಗರ 4ನೆ ಹಂತದ ಬಡಾವಣೆಯ 75 ಎಕರೆ ವಿಸ್ತೀರ್ಣದ ಜಮೀನಿನಲ್ಲಿ 1980 ಕೋಟಿ ರೂ.ವೆಚ್ಚದಲ್ಲಿ ಅಂತರ್ ರಾಷ್ಟ್ರೀಯ ಕ್ರಿಕೆಟ್
ಹೊಸದಿಲ್ಲಿ,ಮಾ.13: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯಲ್ಲಿ ತೀವ್ರ ಕೊರತೆಯುಂಟಾಗಿರುವ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಹೊಟೇಲ್ಗಳು ಹಾಗೂ ಕ್ಯಾಂಟೀನ್ಗಳು ಮುಚ್ಚುಗಡೆಗೊಂಡಿರುವ ನಡುವೆ ಕೇಂದ್ರ ತೈಲ ಸಚಿ
Photo Credit : @icc ಹೊಸದಿಲ್ಲಿ, ಮಾ.12: 2025ರ ಸಾಲಿನ ಇಎಸ್ಪಿಎನ್ಕ್ರಿಕ್ಇನ್ಫೋ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹಿಳೆಯರ ಎಲ್ಲ ವೈಯಕ್ತಿಕ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗೆದ್ದಿರುವ ಭಾರತದ ಆಟಗಾರ್ತಿಯರು ಕ್ಲೀನ್ಸ್
ಸೇಡಂ : 2025-26ನೇ ಸಾಲಿನ ಅತ್ಯುತ್ತಮ ಎಸ್.ಡಿ.ಎಂ.ಸಿ ಗಳ ಪಟ್ಟಿಯಲ್ಲಿ ಊಡಗಿ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ ಎಂದು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ಖಾಸಿಂ ಸಾಬ್ ತಿಳಿಸಿದ್ದಾರೆ. 2025-26 ನೇ ಸಾಲಿನಲ್ಲಿ BEST SDMC
ಅಫಜಲಪುರ: ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಜಯಂತ್ಯೋತ್ಸವದ ನಿಕಟಪೂರ್ವ ಅಧ್ಯಕ್ಷ ಕುಮಾರ್ ಕೊಳಿಗೇರಿ ತಿ
ನವದೆಹಲಿ/ ಕಲಬುರಗಿ: ಜಿಲ್ಲೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸರ್ವೆ ಹಾಗೂ ಉತ್ಖನನ ನಡೆಸಿ ಬೌದ್ಧ ಧರ್ಮ ದೇವಾಲಯಗಳ ಮತ್ತು ಕುರುಹುಗಳನ್ನು ರಕ್ಷಣೆ ಮಾಡುವಂತೆ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವ
ಆಕೀಬ್ ನಬಿ |Photo Credit : PTI ಹೊಸದಿಲ್ಲಿ : ಜಮ್ಮು-ಕಾಶ್ಮೀರದ ವೇಗದ ಬೌಲರ್ ಆಕೀಬ್ ನಬಿ ಕೇವಲ 12.56ರ ಸರಾಸರಿಯಲ್ಲಿ, 10 ಪಂದ್ಯಗಳಲ್ಲಿ ಒಟ್ಟು 66 ವಿಕೆಟ್ಗಳನ್ನು ಉರುಳಿಸಿ ರಣಜಿ ಟ್ರೋಫಿ ಇತಿಹಾಸದಲ್ಲಿ ಮೊದಲ ಬಾರಿ ತನ್ನ ತಂಡವು ಚಾಂಪಿಯನ್
ಕಲಬುರಗಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ “ವಚನ ಕಲ್ಯಾಣ” ಎಂಬ ಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಈ ಸಂಬಂಧ ನುರಿತ ಹ
ಮೆಕ್ಸಿಕೊ ಸಿಟಿ, ಮಾ.12: ಇಂಡಿಯನ್ಸ್ ವೇಲ್ಸ್ ಟೂರ್ನಿಯಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದ ವಿಶ್ವದ ನಂ.1 ಆಟಗಾರ ಕಾರ್ಲೊಸ್ ಅಲ್ಕರಾಝ್ ನಾರ್ವೆಯ ಕಾಸ್ಪರ್ ರೂಡ್ರನ್ನು ಮಣಿಸಿ ಕ್ವಾರ್ಟರ್ ಫೈನಲ್ಗೆ ತಲುಪಿದ್ದಾರೆ. ಬುಧ
ಸೇಡಂ: ತಾಲ್ಲೂಕಿನ ಮುಧೋಳ ಹತ್ತಿರದ ಗುಂಡೇಪಲ್ಲಿ (ಕೆ) ಗ್ರಾಮದ ಶ್ರೀ ಸೋಮೇಶ್ವರ ಸಿದ್ಧ ಸಂಸ್ಥಾನ ಮಠದಲ್ಲಿ ಮಾರ್ಚ್ 14 ಶನಿವಾರದಂದು ಶ್ರೀ ಸೋಮೇಶ್ವರ ಜಾತ್ರಾ ಮಹೋತ್ಸವವು ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಜಾತ್ರಾ ಮ
ಕಲಬುರಗಿ : ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ (ಬೆಂಗಳೂರು), ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಬೋಧಕೇತರ ಸಿಬ್ಬಂದಿಗಳ ಸಂಘಗಳ ವತಿಯಿಂದ ಸರ್ಕಾರದ ಪ್ರಸ್ತಾಪಿತ ಕಡತ ಸಂಖ್ಯ
Photo Credit : lta.org.uk ಮೆಕ್ಸಿಕೊ ಸಿಟಿ, ಮಾ.12: ಇಂಡಿಯನ್ಸ್ ವೇಲ್ಸ್ ಟೆನಿಸ್ ಟೂರ್ನಿಯ ಹಾಲಿ ಚಾಂಪಿಯನ್ ಜಾಕ್ ಡ್ರೇಪರ್ ಹಿರಿಯ ಆಟಗಾರ ನೊವಾಕ್ ಜೊಕೊವಿಕ್ರನ್ನು ಮಣಿಸಿ ಕ್ವಾರ್ಟರ್ ಫೈನಲ್ಗೆ ತಲುಪಿದ್ದಾರೆ. ಬುಧವಾರ ನಡೆದ ಪುರುಷರ ಸಿಂಗ
ಬೈರೂತ್, ಮಾ.12: ಮಧ್ಯ ಬೈರೂತ್ನ ಕರಾವಳಿ ಪ್ರದೇಶದ ಮೇಲೆ ಗುರುವಾರ ಬೆಳಿಗ್ಗೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 8 ಮಂದಿ ಮೃತಪಟ್ಟಿದ್ದು, 31 ಮಂದಿ ಗಾಯಗೊಂಡಿರುವುದಾಗಿ ಲೆಬನಾನ್ನ ಆರೋಗ್ಯ ಇಲಾಖೆ ಹೇಳಿದೆ. ಬೈರುತ್ನ ದಕ್ಷ
ಬೆಂಗಳೂರು: ರಾಜ್ಯ ಲೋಕಸೇವಾ ಆಯೋಗ(ಕೆಪಿಎಸ್ಸಿ) ಸರಕಾರಿ ನಿಯಂತ್ರಣದಲ್ಲಿ ಯುವಕರ ಕನಸನ್ನು ಹತ್ಯೆ ಮಾಡುವ ಕೇಂದ್ರವಾಗಿ ಮಾರ್ಪಾಡಾಗಿದೆ. ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೈಗೊಂಡು ನಾಗರಿಕ ಸೇವೆ ಸಲ್ಲಿಸುವ ಕನಸು ಕಾ
ಟೆಹ್ರಾನ್, ಮಾ.12: ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ನ ಮಿಲಿಟರಿ ಕಾರ್ಯಾಚರಣೆ ಮತ್ತು ಅದಕ್ಕೆ ಇರಾನ್ನ ಪ್ರತಿ ದಾಳಿಯು ಮೂರನೇ ವಾರಕ್ಕೆ ಕಾಲಿರಿಸುತ್ತಿದ್ದಂತೆಯೇ ಯುದ್ಧವನ್ನು ಕೊನೆಗೊಳಿಸಲು ಇರಾನ್ 3 ಷರತ್ತುಗಳನ್ನ
ಲಂಡನ್, ಮಾ.12: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷವು ಮಧ್ಯಪ್ರಾಚ್ಯದ ಪ್ರವಾಸೋದ್ಯಮ ಉದ್ಯಮದ ಮೇಲೆ ಗಮನಾರ್ಹ ಆರ್ಥಿಕ ನಷ್ಟವನ್ನು ಉಂಟು ಮಾಡುತ್ತಿದೆ. ಪ್ರವಾಸಿಗರ ಕೊರತೆಯಿಂದಾಗಿ ದಿನಕ್ಕೆ ಕನಿಷ್
ಜಿನೆವಾ, ಮಾ.12: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷದ ವಿಸ್ತರಣೆಯು ಆರೋಗ್ಯ ವ್ಯವಸ್ಥೆ ಮತ್ತು ಜೀವಕ್ಕೆ ಮಾರಕವಾಗಿದ್ದು ವೈದ್ಯಕೀಯ ಪೂರೈಕೆ ಸರಪಳಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ. ಫೆಬ
ಬೆಂಗಳೂರು: ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಲಾಗಿರುವ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂಪಾಯಿಗಳಿಂದ 3 ಲಕ್ಷ ರೂಪಾಯಿಗಳಿಗೆ ಏರಿಸಲು ರಾಜ್ಯ ಸರಕಾರ ಪರಿಶೀಲನೆ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳ
ಬೆಂಗಳೂರು: ಬೆಂಗಳೂರಿಗೆ ಸರಬರಾಜಾಗುತ್ತಿರುವ ತರಕಾರಿ, ಸೊಪ್ಪುಗಳಲ್ಲಿ 20 ಪಟ್ಟು ಸೀಸ ಮತ್ತು ವಿಷಕಾರಿ ರಾಸಾಯನಿಕ ಅಂಶಗಳು ಕಂಡುಬರುತ್ತಿರುವುದರಿಂದ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ ಮತ್ತು ಮಾಲಿನ್ಯ ಮಂಡಳಿಯನ್ನು ಒ
ಮಂಗಳೂರು: ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆಯ ಆಶ್ರಯದಲ್ಲಿ ಶೈಕ್ಷಣಿಕ ಕಾರ್ಯಗಾರವು ಡಾ. ಎ.ವಿ. ರಾವ್ ಸಭಾಂಗಣದಲ್ಲಿ ಶುಕ್ರವಾರ ( ಮಾ.6) ನೇತೃತ್ವದಲ್ಲಿ ಜರಗಿತು. ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮುಖ್ಯ
ಕನಕಗಿರಿ: ಒಬ್ಬಳೇ ಪಿಯುಸಿ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರದಲ್ಲಿ 14 ಮಂದಿ ಸಿಬ್ಬಂದಿ ಕಾರ್ಯನಿರ್ವಹಿಸಿದ ಅಪರೂಪದ ಘಟನೆ ಕನಕಗಿರಿ ಪಟ್ಟಣದಲ್ಲಿ ಎರಡನೇ ಬಾರಿ ನಡೆದಿದೆ. ತಾಲೂಕಿನ ಹುಲಿಹೈದರ್ ಗ್ರಾಮದ ನಿವಾ
ಬೈಂದೂರು, ಮಾ.12: ಪ್ರತಿ ಮನೆ ಮನೆಗೂ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವ ಕೇಂದ್ರ ಸರಕಾರದ ಜಲಜೀವನ್ ಮಿಷನ್ ಯೋಜನೆಯಲ್ಲಿ ಅಧಿಕಾರಿಗಳಿಂದ ಲೋಪವಾದರೆ ಜೈಲು ನಿಶ್ಚಿತ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದ್ದಾರೆ. ಗ
ಕೊಪ್ಪಳ : ಜಿಲ್ಲೆಯಲ್ಲಿ ಮನೆಬಳಕೆಯ ಅಡುಗೆ ಅನಿಲ (ಎಲ್.ಪಿ.ಜಿ) ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು. ಅವರು ಗುರುವಾರ ಕ
ಉಡುಪಿ, ಮಾ.12: ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (ಒಂಭತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದೆ. ಈ ಸಂಬಂಧ ನುರಿತ ಹಾಗೂ ಆ
ಉಡುಪಿ, ಮಾ.12: ಉಡುಪಿ ಜಿಲ್ಲೆಯಾದ್ಯಂತ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯ ಲ್ಲುಂಟಾಗಿರುವ ವ್ಯತ್ಯಯದಿಂದ ಹೊಟೇಲ್ ಉದ್ಯಮಕ್ಕೆ ಸಂಕಷ್ಟ ಎದುರಾಗಿದ್ದು, ಈ ಬಗ್ಗೆ ಚರ್ಚಿಸಲು ಉಡುಪಿ ಜಿಲ್ಲಾ ಹೊಟೇಲ್ ಮಾಲಕರ ಸಂಘ
ಯಾದಗಿರಿ: ಶಹಾಪೂರನ ಭೀಮರಾಯನಗುಡಿಯಲ್ಲಿ ನಿರ್ಮಿಸಲು ಮುಂದಾಗಿರುವ ಪ್ರಜಾ ಸೌಧ ಯೋಜನೆಯನ್ನು ರದ್ದುಗೊಳಿಸಿ, ಪಟ್ಟಣದ ಹೃದಯ ಭಾಗದಲ್ಲಿರುವ ಹಳೆ ತಹಶೀಲ್ ಸಂಕೀರ್ಣದ ನಾಲ್ಕು ಎಕರೆ ಸರ್ಕಾರಿ ಜಾಗದಲ್ಲೇ ಪ್ರಜಾ ಸೌಧ ಕಟ್ಟಡ ನಿರ್
ಮೂಡುಬಿದಿರೆ : ಇಲ್ಲಿನ ಹಳೆ ಪೊಲೀಸ್ ಠಾಣೆ ಬಳಿಯಲ್ಲಿರುವ ಗ್ಯಾರೇಜನ್ನು ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇಜಸ್ ಶೆಟ್ಟಿ, ಪ್ರಥ್ವಿರಾಜ್, ರಾಜೇಶ್ ಆಚಾಯ೯ ಸಹಿತ 13 ಮಂದಿಯ ವಿರುದ್ಧ ಮೂಡುಬಿದಿರೆ ಪೊಲೀಸರು ಬೆದರಿಕೆ ಮ
ಶಹಾಬಾದ : ಪವಿತ್ರ ರಮಝಾನ್ ಹಬ್ಬದ ಅಂಗವಾಗಿ ಒಂದು ತಿಂಗಳುಗಳ ಕಾಲ ನಡೆಯುವ ಉಪವಾಸ ವೃತದ ಹಿನ್ನೆಲೆಯಲ್ಲಿ ಶಹಾಬಾದ್ ಪಟ್ಟಣದಲ್ಲಿ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ.ಫಾರುಕ್ ಮಣ್ಣೂರ ಅವರ
ವಾಡಿ: ಪಟ್ಟಣದಲ್ಲಿ ಎ.12ರಂದು ನಡೆಯಲಿರುವ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮದಿನ ಆಚರಣೆಗೆ ಜಯಂತ್ಯೋತ್ಸವ ಸಮಿತಿ ರಚಿಸಿ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸ್ಥಳೀಯ ಮಾದಿಗ ಸಮಾಜದ ಅಧ್ಯಕ್ಷ
ಹುಲಸೂರು : ಕಿಡ್ನಿ ಸಂಬಂಧಿತ ಕಾಯಿಲೆ ತಡೆಯಲು ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಡಾ.ಶಶಿಕಾಂತ್ ಕಾನಡೆ ಅವರು ಹೇಳಿದರು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ ವಿಶ್ವ ಕಿಡ್ನಿ ದ
ವದಮುಂಬೈ, ಮಾ. 12: ಸೌದಿ ಅರೇಬಿಯದಿಂದ ಕಚ್ಚಾ ತೈಲವನ್ನು ಹೇರಿಕೊಂಡ ಲೈಬೀರಿಯ ಧ್ವಜಧಾರಿ ತೈಲ ಹಡಗು ‘ಶೆನ್ಲೋಂಗ್ ಸೂಝ್ಮ್ಯಾಕ್ಸ್’ ಬುಧವಾರ ಮುಂಬೈ ಬಂದರನ್ನು ತಲುಪಿದೆ. ಇದು ಇರಾನ್-ಅಮೆರಿಕ ಸಂಘರ್ಷ ಆರಂಭಗೊಂಡಂದಿನಿಂದ ಹಾರ್ಮು
ಬೀದರ್ : ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಲ್ಲಿ ಹಗಲಲ್ಲಿಯೂ ವಿದ್ಯುತ್ ಕಂಬಗಳ ಮೇಲಿನ ಬೀದಿ ದೀಪಗಳು ಉರಿಯುತ್ತಿದ್ದರಿಂದ ವಿದ್ಯುತ್ ವ್ಯರ್ಥವಾಗುತ್ತಿದೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ದೊರೆಯುತ್
ಹೊಸದಿಲ್ಲಿ, ಮಾ. 12: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಇತ್ತೀಚಿನ ದಿನಗಳಲ್ಲಿ ಇರಾನ್ ವಿದೇಶ ಸಚಿವರೊಂದಿಗೆ ಮೂರು ಬಾರಿ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ. ಈ ಮಾತುಕತ
ಹುಮನಾಬಾದ್ : ಡಾಕುಳಗಿ ಗ್ರಾಮದ ರೈತರು ತಮ್ಮ ಹೊಲಗಳಲ್ಲಿ ಎದುರಾದ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ರೈತರು ಮಾಜಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ನಗರದಲ್ಲಿ ಭೇಟಿ ಮಾಡಿ ಗುರುವಾರ ಮನವಿ ಮಾಡಿದರು. ವಿದ್ಯುತ್ ಸಂಪರ್ಕ
ಬೀದರ್ : ಜಿಲ್ಲಾದ್ಯಂತ ಮಾ.18 ರಿಂದ ಎ.2ರ ವರೆಗೆ ನಡೆಯುವ ಎಸೆಸೆಲ್ಸಿ ಪರೀಕ್ಷೆ-1 ನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿ
ಬೆಂಗಳೂರು: ರೌಡಿ ಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್.ಪುರ ಶಾಸಕ ಬೈರತಿ ಬಸವರಾಜ್ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜ
ಹೊಸದಿಲ್ಲಿ,ಮಾ.12: ದೇಶಾದ್ಯಂತ ಎಲ್ಪಿಜಿ ಪೂರೈಕೆ ಕೊರತೆಯುಂಟಾಗಿರುವ ಬಗ್ಗೆ ಉದ್ಭವಿಸಿರುವ ಕಳವಳಗಳ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘‘ಎಲ
ಹೊಸದಿಲ್ಲಿ,ಮಾ.12: ಪಶ್ಚಿಮ ಏಶ್ಯಾ ಬಿಕ್ಕಟ್ಟು ಮತ್ತು ಹಾರ್ಮುಝ್ ಜಲಸಂಧಿಯ ಮೂಲಕ ಸಾಗಣೆಗೆ ಅಡ್ಡಿಯ ಹೊರತಾಗಿಯೂ ಭಾರತದ ಕಚ್ಚಾತೈಲ ಪೂರೈಕೆ ಸ್ಥಿತಿ ಸುರಕ್ಷಿತವಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ
ಲಾಲ್ ಬಹಾದ್ದೂರ್ ಶಿಕ್ಷಣ ಸಂಸ್ಥೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ
ಬೀದರ್: ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಅಡುಗೆ ಅನಿಲ ಸಿಲಿಂಡರ್ಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ಗ್ರಾಹಕರು ಗಾಬರಿಗೊಳ್ಳಬಾರದು ಹಾಗೂ ಹೆಚ್ಚುವರಿಯಾಗಿ ಸಿಲಿಂಡರ್ ಸಂಗ್ರಹಿಸಿಕೊಳ್ಳಬಾರದು ಎಂದು ಜಿಲ
ಹೊಸದಿಲ್ಲಿ, ಮಾ.12: ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರು ಜನವರಿ 28ರಂದು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ ಪ್ರಕರಣದ ಕುರಿತು ನ್ಯಾಯಯುತ, ಪಾರದರ್ಶಕ ಮತ್ತು ನಿಷ್ಪಕ್ಷಪ
ಬೀದರ್: ಜಿಲ್ಲೆಯ ಬೆಮ್ಮಳಖೇಡಾ ಗ್ರಾಮದ ಬೆಮ್ಮಳಖೇಡಾ ಗ್ರಾಮದ ಪಿಎಂಶ್ರೀ ಆದರ್ಶ ವಿದ್ಯಾಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್
LPG ಸಿಲಿಂಡರ್ ಸರಬರಾಜು ಸ್ಥಗಿತ: ಇಂಡಕ್ಷನ್ ಸ್ಟೌವ್ಗೆ ಹೆಚ್ಚಿದ ಬೇಡಿಕೆ
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ತೈಲ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲು ಅಮೆರಿಕ ನೌಕಾಪಡೆ ಇನ್ನೂ ಸಿದ್ಧವಾಗಿಲ್ಲ ಎಂದು ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಹೇಳಿದ್ದಾರೆ ಎಂದು Aljazeera ವರದಿ ಮಾಡಿದೆ.
ಮಂಗಳೂರು, ಮಾ.12: ಮರ್ಹೂಮ್ ಮಾಚಾರ್ ಅಬ್ದುಲ್ಲಾ ಹಾಗೂ ಮರ್ಹೂಮ್ ಎಸ್.ಎ.ಮೋನಬ್ಬ ಮಿತ್ತೂರು ಸ್ಮರಣಾರ್ಥ ದ.ಕ. ಜಿಲ್ಲಾ ಮಟ್ಟದ ಆನ್ಲೈನ್ ಖಿರಾಅತ್ ಸ್ಪರ್ಧೆಯನ್ನು ಆನ್ಲೈನ್ ಮೂಲಕ ಏರ್ಪಡಿಸಲಾಗಿದೆ. ಸೌದಿ ಅರೇಬಿಯಾ ಉದ್ಯಮಿ ಶೌಕತ್
ಉಡುಪಿ, ಮಾ.12: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಡುಗೆ ಅನಿಲ ಗ್ರಾಹಕರು ಆತಂಕ ಪಡ ಬೇಕಾದ ಅಗತ್ಯವಿಲ್ಲ; ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲ
ಯಾದಗಿರಿ: ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬನು ನೀರುಪಾಲಾದ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಭೀಮರಾಯನಗುಡಿ ಕೃಷಿ ಕಾಲೇಜಿನ ವಿದ
ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ
ಯಾದಗಿರಿ: ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜ
ಯಾದಗಿರಿ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇ
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ದೊಡ್ಡಕೆರೆ ಬಳಿ ಹಾಡಹಗಲೇ ಯುವಕನ ಕುತ್ತಿಗೆ ಸೀಳಿ ಕೊಲೆಗೈದ ಆಘಾತಕಾರಿ ಘಟನೆ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮೂಖ ಹಳ್ಳಿ ಗ್ರಾಮದ ಕರಿಯಯ್ಯ ಎಂಬವರ ಪುತ್ರ ನಂಜುಂಡ ಸ್ವಾಮಿ (22)
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಬಳ್ಳಾರಿ / ಕಂಪ್ಲಿ: ತಾಲೂಕಿನ ದೇವಸಮುದ್ರ ಕ್ಲಸ್ಟರ್ ವ್ಯಾಪ್ತಿಯ ಚಿಕ್ಕಜೈಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇವಸಮುದ್ರ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಕಲಿಕಾ ಹಬ್ಬ ಗುರುವಾರ ಸಂಭ್ರಮದಿಂದ ನಡೆಯ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದಾಗಿ ಉಂಟಾಗಿರುವ ಅನಿಲ ಅಭಾವದಿಂದ ಸೌದೆಗೆ ಬೇಡಿಕೆ ಹೆಚ್ಚಾಗಿದ್ದು, ಕಾಡು, ಕಾಡಿನಂಚಿನಲ್ಲಿ ಹಾಗೂ ಸರ್ಕಾರ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗದಂತೆ ಕಟ್ಟೆಚ್ಚರ ವಹ
ಬಳ್ಳಾರಿ / ಕಂಪ್ಲಿ: ತಾಲೂಕಿನ ಗೋನಾಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಗ್ಗೇನಹಳ್ಳಿ ಮತ್ತು ಮೆಟ್ರಿ ಸಮೂಹ ಸಂಪನ್ಮೂಲ ಕೇಂದ್ರಗಳ ವತಿಯಿಂದ ಆಯೋಜಿಸಿದ್ದ ಎಫ್ಎಲ್ಎನ್ ಆಧಾರಿತ ಕಲಿಕಾ ಹಬ್ಬ ಗುರುವಾರ ಜರುಗ
ಬಸವಕಲ್ಯಾಣ: ಎಚ್. ಎನ್. ನಾಗಮೋಹನ್ ದಾಸ್ ಅವರು ನೀಡಿರುವ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದೆ ಎಂದು ಖಂಡಿಸಿ ಬಲಗೈ ಸಮುದಾಯಗಳ ಒಕ್ಕೂಟ ಸಮಿತಿಯ ವತಿಯಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ಬಲಗೈ ಸಮ
ವಿಜಯನಗರ / ಹೊಸಪೇಟೆ: 1995ರ ನಂತರ ಆರಂಭಗೊಂಡ ಅನುದಾನರಹಿತ ಕನ್ನಡ ಮಾಧ್ಯಮ ಶಾಲೆಗಳಿಗೆ ಸರ್ಕಾರದಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಅನುದಾನರಹಿತ ಶಾಲಾ ಶಿಕ್ಷಕ ಸಂಘದ ವತಿಯಿಂದ ವಿಜಯನಗರ ಜಿಲ್ಲಾಧಿಕಾರಿಗಳ ಮ
ಲಿಂಗಸುಗೂರು : ರಾಜ್ಯದಲ್ಲಿ ಒಳಮೀಸಲಾತಿ ಸಮರ್ಪಕ ಜಾರಿಯಾಗುವವರೆಗೂ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿಯೂ ಸಹ ನೇಮಕಾತಿ ಹಾಗೂ ಮುಂಬಡ್ತಿಯನ್ನು ಮಾಡಬೇಡಿ ಎಂದು ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಕಂಪನಿಯ ಪರಿಶಿಷ್ಟ ಜಾತಿ ಮತ್ತು ಪ
ಕಲಬುರಗಿ: ಬೆಂಗಳೂರು - ಕಲಬುರಗಿ ವಂದೇ ಭಾರತ್ ಎಕ್ಸ್ಪ್ರೆಸ್ ಮಾ.12 ರಂದು ಎರಡು ವರ್ಷಗಳನ್ನು ಪೂರ್ಣಗೊಳಿಸಿದೆ. ಈ ನಿಟ್ಟಿನಲ್ಲಿ ಪ್ರಯಾಣಿಕರಿಗೆ ಹಾಗೂ ರೈಲ್ವೆ ಇಲಾಖೆಯನ್ನು ಮಾಜಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅಭಿನಂದ
ಕಲಬುರಗಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದ ಮೇರೆಗೆ ಅಖಿಲ ಭಾರತ ರಕ್ಷಣೆ ಮತ್ತು ಪುನರ್ವಸತಿ ಅಭಿಯಾನದಡಿ ಕಾರ್ಮಿಕ ಇಲಾಖೆಯ ವತಿಯಿಂದ ಮಕ್ಕಳ ದುಡಿಮೆ ನಿರ್ಮೂಲ
ವಿಜಯನಗರ/ಕೂಡ್ಲಿಗಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಗಿ ಒಣಗಿಸಲು ಹಾಕಿದ್ದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಜ್ಜ ಹಾಗೂ ಮೊಮ್ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕ್
ಬಂಟ್ವಾಳ : ರಾಜ್ಯ ಹೈಕೋರ್ಟ್ನ ಆದೇಶದಂತೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿರುವ ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯ ಆಡಳಿತ ಕಮಿಟಿಗೆ ಜನವರಿ 25ರಂದು ಕುಕ್ಕಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ ನಡ
ಹೊಸದಿಲ್ಲಿ: ತನ್ನ ಖಾಸಗಿ ಜಮೀನಿನಲ್ಲಿ ನಮಾಝ್ ಮಾಡದಂತೆ ತಡೆಯಲಾಗುತ್ತಿದೆ ಎಂದು ಕೋರ್ಟ್ ಮೊರೆ ಹೋದ ಮುಹಮ್ಮದ್ ಗಂಜ್ ಗ್ರಾಮದಲ್ಲಿರುವ ಹಸೀನ್ ಖಾನ್ ಅವರ ರಕ್ಷಣೆಗಾಗಿ ಇಬ್ಬರು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲು ಅಲಹಾಬಾದ
ಸುಳ್ಯ: ಸುಳ್ಯ ಡಿಗ್ರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಮೈಸೂರು ಕೆ.ಆರ್ ನಗರದ ಬೇರ್ಯ ಮೂಲದ ಮಂಜು. ಪಿ. (40) ಅವರು ಇಂದು ಮಧ್ಯಾಹ್ನ ವೇಳೆ ತೀವ್ರ ಅಸ್ವಸ್ಥರಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮಂಜು ಅವರು ಸುಳ್ಯ ಸರ

21 C