ರಾಯಚೂರು : ದೇಶದಲ್ಲಿ ಅತ್ಯುತ್ತಮ ಮೂರು ಪೊಲೀಸ್ ಠಾಣೆಗಳ ಆಯ್ಕೆಯಲ್ಲಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯು ಆಯ್ಕೆಯಾಗಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಜಂಟಿ ಕಾರ್ಯದರ್ಶಿ ಸತ್ಯಪ್ರಿಯಾಸಿಂಗ್ ಅ
ಬೀದರ್ : ಪ್ರತಿ ಟನ್ ಕಬ್ಬಿಗೆ 3,200 ರೂ. ಬೆಲೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ರೈತರೊಬ್ಬರು ಉರುಳು ಸೇವೆ ಮೂಲಕ ಗಮನಸೆಳೆದಿದ್ದಾರೆ. ಶನಿವಾರ ನಗರದ ಅಂಬೇಡ್ಕರ್ ವೃ
ಬೆಂಗಳೂರು : ಸಂಘಟಿತ ಅಪರಾಧದ ಅಡಿ ಕೊಕಾ ಕಾಯ್ದೆ ಅನ್ವಯಿಸಲು ಕ್ರಿಮಿನಲ್ ಹಿನ್ನೆಲೆ ಇರಬೇಕು. ಆದರೆ, ಅಂತಹ ಪ್ರಕರಣಗಳ ಅನುಪಸ್ಥಿತಿಯಲ್ಲಿ ಕೊಕಾ ಕಾಯ್ದೆ ವಿಧಿಸುವುದು ಕಾನೂನುಬಾಹಿರ ಎಂದು ಶಾಸಕ ಬೈರತಿ ಬಸವರಾಜು ಪರ ಹಿರಿಯ ವಕ
ಬೆಂಗಳೂರು : ಹಿಂದೆ ಇದ್ದ ಉದಾರವಾದಿ ಸಮಾಜ ಇಂದು ಇಲ್ಲ. ಕೋಮುವಾದ, ಜಾತಿವಾದ, ಸ್ತ್ರೀ ಶೋಷಣೆ ಇವು ಮೂರು ನಮ್ಮ ಕಾಲದ ಮಹಾ ಅನಿಷ್ಟಗಳು ಎಂದು ಹಿರಿಯ ಸಾಹಿತಿ ಡಾ.ಕೆ. ಮರುಳಸಿದ್ದಪ್ಪ ತಿಳಿಸಿದ್ದಾರೆ. ಶನಿವಾರ ನಗರದ ನಯನ ಸಭಾಂಗಣದಲ್ಲ
ಉಡುಪಿ: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಜ್ಞಾನ ಮತ್ತು ತಂತ್ರಜ್ಞಾನದ ಮಹತ್ವ ಅತೀ ಅಗತ್ಯ. ಯುವ ವೈಜ್ಞಾನಿಕ ಮನಸ್ಸುಗಳನ್ನು ಪೋತ್ಸಾಹಿಸುವ ಕಾರ್ಯ ಎಲ್ಲಡೆ ಆಗಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನ
ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ನಾಶ ಪಡಿಸಲು ವ್ಯವಸ್ಥಿತವಾಗಿ ಮತಗಳ್ಳತನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಶನಿವಾರ ಇಲ್ಲಿನ
ಶಂಕರನಾರಾಯಣ: ತಾಯಿ ಮರಣದ ವಿಚಾರದಲ್ಲಿ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.14ರಂದು ಬೆಳಗ್ಗೆ ಅಲ್ಬಾಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಲ್ಬಾಡಿ ಗ್ರಾಮದ ಚಂದ್ರ ಎಂಬವರ ಪತ್ನಿ ರತ್ನಾ(38) ಎಂದು ಗುರುತಿಸಲಾಗಿದೆ. ಸು
ಥಾಣೆ, ನ. 15: ಗುಂಪಿನಿಂದ ಥಳಿಸಿ ಹತ್ಯೆ ಪ್ರಕರಣದಲ್ಲಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನ್ಯಾಯಾಲಯ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಮೂರ್ತಿ ವಿ.ಜಿ. ಮೋಹಿತೆ ಅವರು ಶುಕ್ರವಾರ, ರಾಮ
ಬೆಂಗಳೂರು : ಪರಸ್ಪರ ದ್ವೇಷ ಕಾರುವ ಈ ದಿನಗಳಲ್ಲಿ ಹೃದಯ ಬೆಸೆಯುವ ಸಾಂಸ್ಕೃತಿಕ ಜಗತ್ತಿನ ನಿರ್ಮಾಣಕ್ಕೆ ಒತ್ತು ನೀಡಬೇಕಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ ನಗರದ ಭಾರತೀಯ ವಿದ್ಯಾಭವನದಲ್
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಎಸ್ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್
ಗದಗ : ಗೋವಿನ ಜೋಳ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೀಶ್ವರ ಪಟ್ಟಣದಲ್ಲಿ ರೈತ ಸಂಘಟನೆ ಹಾಗೂ ಪ್ರಗತಿಪರ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭ ಮಾಡಿದ್ದಾರೆ. ನಗರದ ಸೋಮನಾಥ ದೇವ
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲ ಬೈಪಾಸ್ ಬಳಿ ದಯಾನಂದ ಗಟ್ಟಿ ಎಂಬವರ ಮೇಲೆ ದಾಳಿ ನಡೆಸಿ, ಆತನ ಸಾವಿಗೆ ಕಾರಣವಾದ ನಾಯಿ ಶನಿವಾರ ಸಾವಿಗೀಡಾಗಿದೆ. ಕುಂಪಲ ಮೂರುಕಟ್ಟೆ ನಿವಾಸಿ ದಯಾನಂದ ಗಟ್ಟಿ ಅವರು ಶುಕ್ರವಾರ
ಬೆಂಗಳೂರು : ʼಮತದಾರರ ಪಟ್ಟಿಯಿಂದ ಕಿತ್ತು ಹಾಕಲ್ಪಟ್ಟ ಪ್ರತಿಯೊಬ್ಬ ಮತದಾರನ ಮತವೂ ಪ್ರಜಾಪ್ರಭುತ್ವದ ಮಟ್ಟಿಗೆ ಒಬ್ಬ ನಾಗರಿಕನ ಕೊಲೆಗೆ ಸಮಾನʼ ಎಂದು ಬಹುಭಾಷಾ ನಟ ಕಿಶೋರ್ ಕುಮಾರ್ ಹೇಳಿದ್ದಾರೆ. ಈ ಸಂಬಂಧ ಮುಖ್ಯ ಚುನಾವಣಾ ಆ
ಕೊಣಾಜೆ: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ನಲ್ಲಿ ಸರತಿಯಲ್ಲಿ ನಿಂತಿದ್ದ ವೇಳೆ ಎರಡು ಟ್ಯಾಂಕರ್ಗಳು, ಆಟೊ ರಿಕ್ಷಾ ಮತ್ತು ಕಾರು ಸರಣಿ ಅಪಘಾತಕ್ಕೀಡಾಗಿ ಮೃತಪಟ್ಟ ಮೂವರು ಉಳ್ಳಾಲ ತಾಲೂಕಿನ ಮೊಂಟೆಪದವು ಪರಿಸರದವರ
ತಿರುವನಂತಪುರಂ : ಅಪ್ರಾಪ್ತ ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಶಾಲಾ ಶಿಕ್ಷಕ ಕೆ.ಪದ್ಮರಾಜನ್ ಎಂಬಾತನನ್ನು ದೋಷಿ ಎಂದು ಘೋಷಿಸಿ
ಹೊಸದಿಲ್ಲಿ, ನ.15: ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ 2026ರ ಆವೃತ್ತಿಯ ಐಪಿಎಲ್ ಮಿನಿ ಹರಾಜಿಗಿಂತ ಮೊದಲು ಉಳಿದುಕೊಂಡಿರುವ ಹಾಗೂ ಬಿಡುಗಡೆಗೊಳಿಸಿರುವ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಿದೆ. ► ಬಿಡುಗಡೆಗೊಂಡಿರುವ ಆಟಗಾರರ ಪ
ಕೋಲ್ಕತಾ, ನ.15: ಮುಂಬರುವ 2026ರ ಆವೃತ್ತಿಯ ಐಪಿಎಲ್ ಆಟಗಾರರ ಹರಾಜಿಗಿಂತ ಮೊದಲು ಕೋಲ್ಕತಾ ನೈಟ್ ರೈಡರ್ಸ್ ತಂಡವು ವೆಸ್ಟ್ಇಂಡೀಸ್ ಆಲ್ರೌಂಡರ್ ಆ್ಯಂಡ್ರೆ ರಸೆಲ್ ರನ್ನು ಬಿಡುಗಡೆಗೊಳಿಸಿದೆ. ರಸೆಲ್ ದೀರ್ಘ ಸಮಯದಿಂದ ಕೆಕೆಆರ್ ತ
ಬೆಂಗಳೂರು : ನಕಲಿ ಸಾಫ್ಟ್ವೇರ್ ಕಂಪೆನಿಯೊಂದು ಮೈಕ್ರೋಸಾಫ್ಟ್ ಟೆಕ್ನಿಕಲ್ ಸಪೋರ್ಟ್ ಹೆಸರಲ್ಲಿ ಅಮೆರಿಕ ಪ್ರಜೆಗಳನ್ನು ವಂಚನೆ ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ನಗರದ ಸೈಬರ್ ಕ್ರೈಂ ಪೊಲೀಸರು ಹಾಗೂ ಸೈಬರ್ ಕಮಾಂಡ್ ಯೂನಿ
ಪಾಟ್ನಾ,ನ.15: ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಕೇವಲ 10 ಮುಸ್ಲಿಮ್ ಶಾಸಕರು ಬಿಹಾರ ವಿಧಾನಸಭೆಗೆ ಆಯ್ಕೆಯಾಗಿದ್ದು,ಇದು 1990ರ ನಂತರ ಕನಿಷ್ಠ ಸಂಖ್ಯೆಯಾಗಿದೆ. 2022-23ರ ರಾಜ್ಯ ಜಾತಿ ಗಣತಿಯ ಪ್ರಕಾರ ಬಿಹಾರದ 13.07 ಕೋಟಿ ಜನಸಂಖ್ಯೆಯಲ್ಲಿ ಮು
ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಛಬ್ಬಿ ಗ್ರಾಮದಲ್ಲಿ ದಲಿತ ಮಹಿಳೆಯ ಮೇಲೆ ಪುರುಷರು, ಕ್ಷುಲ್ಲಕ ಕಾರಣಕ್ಕೆ ದೌರ್ಜನ್ಯವೆಸಗಿರುವ ಅಮಾನುಷ ಕೃತ್ಯವು ತಡವಾಗಿ ಬೆಳಕಿಗೆ ಬಂದಿರುವ ಬಗ್ಗೆ ವರದಿಯಾಗಿರುತ್ತದೆ. ಮಹಿಳೆಯ ಮೇಲೆ ನಡೆದ
ಬೆಂಗಳೂರು : ಖಾಸಗಿ ಆಸ್ಪತ್ರೆಗಳು ಹಾವು ಕಡಿತ, ನಾಯಿ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಯಾವುದೇ ಮುಂಗಡ ಪಾವತಿಗೆ ಒತ್ತಾಯಿಸದೆ ಸಂತ್ರಸ್ಥರಿಗೆ ಚಿಕಿತ್ಸೆಯನ್ನು ನೀಡಬೇಕು ಎಂದು ರಾಜ್ಯ ಸರಕಾರವು ಶನಿವಾರದಂದು ಆದೇ
ಹೊಸದಿಲ್ಲಿ, ನ. 15: ಪಕ್ಷ ವಿರೋಧಿ ಚಟುವಟಿಕೆಗಳನ್ನು ಆರೋಪಿಸಿ ಕೇಂದ್ರದ ಮಾಜಿ ಇಂಧನ ಸಚಿವ ಹಾಗೂ ಅರಾದ ಮಾಜಿ ಸಂಸದ ಆರ್.ಕೆ. ಸಿಂಗ್ ಅವರನ್ನು ಬಿಜೆಪಿ ಶನಿವಾರ ಅಮಾನತುಗೊಳಿಸಿದೆ. ಪತ್ರ ಸ್ವೀಕರಿಸಿದ ಬಳಿಕ ಸಿಂಗ್ ಪಕ್ಷದ ಪ್ರಾಥಮಿಕ
ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರ - ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ಮಣಿಪಾಲದ ರಾಜೀವನಗರ ಸರ
ಮುಂಬೈ, ನ. 15: ಬಿಹಾರ ವಿಧಾನ ಸಭೆ ಚುನಾವಣೆ ಫಲಿತಾಂಶ ಚುನಾವಣಾ ಆಯೋಗ ಮಾಡಿದ ಮಹಾ ವಂಚನೆ ಎಂದು ಶಿವ ಸೇನಾ (ಯುಬಿಟಿ) ಶನಿವಾರ ಹೇಳಿದೆ. ಮತಗಳ್ಳತನದ ಮೂಲಕ ಬಿಜೆಪಿ ನೇತೃತ್ವದ ಎನ್ಡಿಎ ಗೆಲುವು ಸಾಧಿಸಿದೆ ಎಂದು ಅದು ಹೇಳಿದೆ. ಬಿಹಾರ ವ
ಕೋಲ್ಕತಾ. ನ.15: ಟೀಮ್ ಇಂಡಿಯಾದ ಬ್ಯಾಟರ್ ರಿಷಭ್ ಪಂತ್ ತಮ್ಮ ಯಶಸ್ವಿ ಟೆಸ್ಟ್ ವೃತ್ತಿಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಲೆಜೆಂಡರಿ ವೀರೇಂದ್ರ ಸೆಹ್ವಾಗ್ ದಾಖಲೆ ಮುರಿದಿರುವ ಪಂತ್ ಟೆಸ್ಟ್ ಕ್ರಿಕೆಟ್ ನಲ್ಲಿ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಭಗವಾನ್ ಬಿರ್ಸಾ ಮುಂಡ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಇಂದು ಮಣಿಪಾಲದ ಜ
ಕೋಲ್ಕತಾ, ನ.15: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಟೆಸ್ಟ್ ಕ್ರಿಕೆಟ್ ನಲ್ಲಿ 4,000ಕ್ಕೂ ಅಧಿಕ ರನ್ ಗಳಿಸಿರುವ ಭಾರತದ ಆಲ್ರೌಂಡರ್ ರವೀಂದ್ರ ಜಡೇಜ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿ
ಕಾಪು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಪ್ತ ಸಮಾಲೋಚಕನನ್ನು ಕಾಪು ಪೊಲೀಸರು ನ.15ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಮಲ್ಲಾರು ಗ್ರಾಮದ ನಿರಂಜನ ಶೇಖರ ಶೆಟ್ಟಿ(52) ಬಂಧಿತ ಆರೋಪಿ. ಮಹಿಳೆಯೊಬ್ಬರು ದಾಂಪತ್ಯ
ಹೊಸದಿಲ್ಲಿ: ಬಿಹಾರದಲ್ಲಿ ಕೈಗೊಂಡ ತೀವ್ರ ಮತಪಟ್ಟಿ ಪರಿಷ್ಕರಣೆಯ ನಂತರ ಪ್ರಕಟಿಸಲಾದ ಅಂತಿಮ ಪಟ್ಟಿಗೆ ಮೂರು ಲಕ್ಷ ಹೆಚ್ಚುವರಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಶನಿವಾರ ಪ್ರತಿಕ್ರಿಯಿಸಿರುವ ಭ
ʼಡ್ರಗ್ಸ್ ವಿರುದ್ಧ ಜಾಗೃತಿ ಮಹಾ ಸಂಗಮ’ ಕಾರ್ಯಕ್ರಮ
ಚೆನ್ನೈ,ನ.15: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯಕ್ಕಾಗಿ ಶನಿವಾರ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ. ಇದೇ ವೇಳೆ ಅವರು ಚುನಾವ
ಅನಂತಪುರ (ಆಂಧ್ರಪ್ರದೇಶ),ನ.15: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಪರಕಾಮಣಿಯಿಂದ (ಹುಂಡಿಯಲ್ಲಿನ ನೋಟು ಮತ್ತು ನಾಣ್ಯಗಳ ಎಣಿಕೆ ಕೇಂದ್ರ) ವಿದೇಶಿ ಕರೆನ್ಸಿ ಕಳ್ಳತನವನ್ನು ವರದಿ ಮಾಡಿದ್ದ ತಿರುಮಲ ತಿರುಪತಿ ದೇವಸ್ಥಾನಮ್ಸ
ಚಂಡಿಗಡ.ನ.15: ದಿಲ್ಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಲ್-ಫಲಾಹ್ ವಿವಿಯಲ್ಲಿ ಕೆಲಸ ಮಾಡಿದ್ದ ಸರ್ಜನ್ ಓರ್ವರನ್ನು ಪಂಜಾಬಿನ ಪಠಾಣಕೋಟ್ ನಲ್ಲಿ ಬಂಧಿಸಲಾಗಿದೆ. ಇದರ ಜೊತೆ ನುಹ್
ಹೊಸದಿಲ್ಲಿ,ನ.15: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನದ ಬಳಿಕ ಸುದ್ದಿ ಜಾಲತಾಣ ಆಲ್ಟ್ ನ್ಯೂಸ್ ನಡೆಸಿದ ತನಿಖೆಯು ಕನಿಷ್ಠ ಮೂವರು ವ್ಯಕ್ತಿಗಳು ಅನೇಕ ಸ್ಥಳಗಳಲ್ಲಿಯ ಮತದಾರರ ಪಟ್ಟಿಗಳಲ್ಲಿ ತಮ್ಮ ಹೆಸರುಗಳನ್ನು ಹೊ
ಬೆಂಗಳೂರು : ಇಲ್ಲಿನ ಜ್ಞಾನಭಾರತಿಯ ಕಲಾಗ್ರಾಮದ ಆವರಣದಲ್ಲಿರುವ ಕವಿ ಡಾ.ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲೇ ವೃಕ್ಷಮಾತೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಶನಿವಾರ ನೆರವೇ
ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ‘ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ನವೆಂಬರ್ ಕಾಂತ್ರಿ ಸಂಭವಿಸಲಿದ
ಮುಂಬೈ,ನ.15: ಬಾಲಿವುಡ್ ನಟ ಶಾರುಕ್ ಖಾನ್ ಅವರು ಅಧಿಕೃತವಾಗಿ ಬಿಲಿಯಾಧೀಶನಾದ ಬಳಿಕ ಈಗ ದುಬೈನ ಮರಳಿನಲ್ಲಿ ತನ್ನ ಗುರುತನ್ನು ಸ್ಥಾಪಿಸಲು ಸಜ್ಜಾಗಿದ್ದಾರೆ. ದುಬೈನ ರಿಯಲ್ ಎಸ್ಟೇಟ್ ಕಂಪನಿ ಡ್ಯಾನುಬ್ ಪ್ರಾಪರ್ಟಿಸ್ ಶಾರುಕ್ ಹೆಸ
ಬೆಂಗಳೂರು : ಕಾನೂನುಬಾಹಿರ ಆನ್ಲೈನ್ ಮಾಹಿತಿಗಳನ್ನು ನಿರ್ಬಂಧಿಸುವ ಸಂಬಂಧ ಸಾಮಾಜಿಕ ಜಾಲತಾಣ ಸಂಸ್ಥೆಗಳಿಗೆ ಆದೇಶಿಸಲು 'ಸಹಯೋಗ' ಪೋರ್ಟಲ್ ಆರಂಭಿಸಿರುವ ಕೇಂದ್ರ ಸರಕಾರದ ಕ್ರಮ ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ನ್ಯಾ
ಬೆಂಗಳೂರು : ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ಜಪಾನ್ ಮೂಲದ ನೈಡೆಕ್ ಕಂಪೆನಿಯು ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಿರುವ ಆರ್ಚರ್ಡ್ ಹಬ್ಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಚ
ಉಡುಪಿಯಲ್ಲಿ ನಡೆದ ರಾಜ್ಯದ ಮುಸ್ಲಿಂ ಸಂಘಟನೆಗಳ ಪ್ರತಿನಿಧಿಗಳ ಸಭೆಯಲ್ಲಿ ನಿರ್ಧಾರ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ ಪರಾಭವಗೊಂಡಿರುವ ಬೆನ್ನಿಗೇ, ನಾನು ನನ್ನ ಕುಟುಂಬದೊಂದಿಗೆ ಕಾಲ ಕಳೆಯಬೇಕಿರುವುದರಿಂದ, ನಾನು ರಾಜಕೀಯ ತೊರೆಯುತ್ತಿದ್ದೇನೆ ಎಂದು ಆರ್ಜೆಡಿ ವರಿಷ್ಠ ಲಾಲೂ ಪ್
ಕಲಬುರಗಿ : ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ರಾಜ್ಯ ಸರಕಾರ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಜಿಲ್ಲೆಯ 3.26 ಲಕ್ಷ ರೈತರಿಗೆ 250.97 ಕೋಟಿ ರೂ. ಪರ
ಬೆಂಗಳೂರು : ಕಾರಾಗೃಹಗಳಲ್ಲಿ ವ್ಯವಸ್ಥೆಗಳು ಹಾಗೂ ಲೋಪಗಳ ಅಧ್ಯಯನಕ್ಕಾಗಿ ರಚಿಸಲಾಗಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್.ಹಿತೇಂದ್ರ ಅವರನ್ನೊಳಗೊಂಡ ಉನ್ನತಾಧಿಕಾರ ಸಮಿತಿ ಕೇಂ
ಬೆಂಗಳೂರು : ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ(ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಪರೀಕ್ಷೆ ನಡೆದು ದಾಖಲೆಯ ಕ
ಬೆಂಗಳೂರು : ಸ್ನಾತಕೋತ್ತರ ಆಯುಷ್ ಕೋರ್ಸ್ಗಳ ಮೊದಲ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲು ಮಾಡಲು ನ.16ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾ
ಬೆಂಗಳೂರು : ಚಲನಚಿತ್ರ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಚಿತ್ರ ನಿರ್ಮಾಪಕನನ್ನು ಇಲ್ಲಿನ ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಎವಿಆರ್ ಗ್ರೂಪ್ ಮಾಲಕನೂ ಆದ ಚಲನಚಿತ್ರ ನಿರ
Photo Credit : @RCBTweets RCB , IPL ಬೆಂಗಳೂರು: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಿನಿ ಹರಾಜಿಗೆ ಮುನ್ನ ತನ್ನ ರಿಟೆನ್–ರಿಲೀಸ್ ಪಟ್ಟಿಯನ್ನು ಪ್ರಕಟಿಸಿದೆ. ತಂಡದ ಹಲವು ಪ್ರಮುಖ ಆಟಗಾರರನ್ನು ಆರ್ಸಿಬಿ ಈ ಬ
ಬೆಂಗಳೂರು : ಬೆಳಗಾವಿ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ
ಅಚ್ಚರಿ ಮೂಡಿಸಿದ ಶಮಿ, ರಾಣಾ, ಮಾರ್ಕಂಡೆ ಹರಾಜು ಮೊತ್ತ
ದ.ಕ. ತ್ರೈಮಾಸಿಕ ಕೆಡಿಪಿ ಸಭೆ
ಸಹರಾನ್ಪುರ : 'ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ'ಎಂಬ ಹೇಳಿಕೆಯ ವೀಡಿಯೊ ವೈರಲ್ ಬಳಿಕ ಸಹರಾನ್ಪುರದ ದಿಯೋಬಂದ್ ಪ್ರದೇಶದ ಪೊಲೀಸ್ ಇನ್ಸ್ ಪೆಕ್ಟರ್ ಅನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು news18.com ವರದಿ ಮಾಡಿದೆ. ದ
ಉಡುಪಿ, ನ.15: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಫೆಡರೇಶನ್ ಆರನೇ ಸಮ್ಮೇಳನದಲ್ಲಿ ಜಯಂಟ್ಸ್ ಗ್ರೂಪ್ ಆಫ್ ಉಡುಪಿ 12 ಪ್ರಶಸ್ತಿ ಹಾಗೂ ಎರಡು ಪ್ರಮಾಣಪತ್ರಗಳನ್ನು ಗಳಿಸಿದೆ. ಅತ್ಯುತ್ತಮ ಸಮಾಜ ಸೇವೆಯ ಮೂಲಕ ಜನರ ಮೆಚ್ಚುಗೆ ಗಳಿಸಿರು
ಕುಂದಾಪುರ, ನ.15: ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 43ನೇ ಸ್ವಚ್ಛ ಕಡಲ ತೀರ - ಹಸಿರು ಕೋಡಿ ಅಭಿಯಾನವು ಶನಿವಾರ ಯಶಸ್ವಿಯಾಗಿ ನೆರವೇರಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ 14 ವರ್ಷದೊಳಗಿನ ಎಐಸಿಎಸ್ ಅಂತರ ಕಾಲೇಜು
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಮೈತ್ರಿಕೂಟ ಪ್ರಚಂಡ ಜಯಭೇರಿ ಬಾರಿಸಿದ್ಧರೂ, ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದಿನ್ನೂ ನಿಗೂಢವಾಗಿಯೇ ಉ
ಉಡುಪಿ, ನ.15: ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ ಸೇವಾ ಸಹಕಾರಿ ಸಂಘದ ಕಾವಡಿ ಶಾಖೆಯ ವ್ಯವಸ್ಥಾಪಕ ಹಾಗೂ ಸಿಬ್ಬಂದಿ ಸೇರಿ ಸಂಘಕ್ಕೆ ಕೋಟ್ಯಂತರ ರೂ. ವಂಚನೆ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸಾಯ್ಬರಕಟ್ಟೆಯಲ್ಲಿರುವ ಶಿರಿಯಾರ
ಪಾಟ್ನಾ: ಬಿಹಾರ ಚುನಾವಣೆಗೂ ಮುನ್ನ ಮಹಿಳೆಯರಿಗೆ ಹಣ ವರ್ಗಾಯಿಸಿದ್ಧರಿಂದ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದೆ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಆರೋಪಿಸಿದೆ. ಬಿಹಾರ ವಿಧಾನಸಭ
ಯೆನೆಪೊಯ ವಿಶ್ವವಿದ್ಯಾನಿಲಯದ 15ನೇ ಘಟಿಕೋತ್ಸವ
PC | X@ProteasMenCSA ಕೋಲ್ಕತಾ : ಕೋಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೊದಲ ಟೆಸ್ಟ್ ನ ಎರಡನೇ ದಿನದಾಟದಲ್ಲಿ ಭಾರತ ತನ್ನ ಮೊದಲ ಇನಿಂಗ್ಸ್ ನಲ್ಲಿ ಕೇವಲ 189 ರನ್ ಗೆ ಆಲ
ಮಡಿಕೇರಿ ನ.15 : ಚೆಕ್ಪೋಸ್ಟ್ ವೊಂದರಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣ ಕೊಡಗು ಜಿಲ್ಲೆಯ ಮಾಲ್ದಾರೆ ಗ್ರಾ.ಪಂ ವ್ಯಾಪ್ತಿಯ ಲಿಂ
ರಾಯಚೂರು : ಕಾರ್ಮಿಕರಿಗೆ 42 ಸಾವಿರ ಕನಿಷ್ಟ ವೇತನ ನೀಡಬೇಕು, ಗುತ್ತಿಗೆ ಪದ್ದತಿ ರದ್ದು ಮಾಡಿ ಖಾಯಂಗೊಳಿಸಬೇಕು ಹಾಗೂ ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರ
ಕೋಝಿಕ್ಕೋಡ್ : ಚುನಾವಣಾ ಆಯೋಗ ಎಸ್ಐಆರ್ ಪ್ರಕ್ರಿಯೆ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಡಿಲಿಟ್ ಮಾಡಿರುವುದು ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಗೆಲುವಿಗೆ ಸಹಕರಿಸಿದೆ ಎಂದು ಕಾಂ
ಹೊಸದಿಲ್ಲಿ : 2015ರಲ್ಲಿ ಮುಹಮ್ಮದ್ ಅಖ್ಲಾಕ್ ಅವರನ್ನು ಥಳಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಆರೋಪಿಗಳಾಗಿದ್ದ 10 ಜನರ ವಿರುದ್ಧದ ಕೊಲೆ ಸೇರಿದಂತೆ ಎಲ್ಲಾ ಆರೋಪಗಳನ್ನು ಹಿಂಪಡೆಯಲು ಉತ್ತರ ಪ್ರದೇಶದ ಬಿಜೆಪಿ ಸರಕಾರ ಸಿಆರ್ಪಿಸಿ ಸ
ಬೆಳಗಾವಿ | ಬೆಳಗಾವಿಯ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 4–5 ವರ್ಷದ ಕೃಷ್ಣಮೃಗ (ಬ್ಲ್ಯಾಕ್ ಬಕ್) ಸಾವಿನ ಪ್ರಕರಣ ಮತ್ತೆ ಬೆಳಕಿಗೆ ಬಂದಿದೆ. ಈ ಕುರಿತು ಮೃಗಾಲಯದ ಎಸಿಫ್ ನಾಗರಾಜ್ ಬಾಳೆಹೊಸೂರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಮೃ
ಬೆಂಗಳೂರು: ಕಾಂಗ್ರೆಸ್ ಗೆದ್ದಾಗ ಮತಗಳ್ಳತನದ ಪ್ರಶ್ನೆ ಇಲ್ಲ. ತೆಲಂಗಾಣ ಗೆದ್ದಾಗ ಮತಗಳ್ಳತನ ಇಲ್ಲ. ನಾವು ಗೆದ್ದಾಗ ಮತಗಳ್ಳತನ. ಇದು ಯಾವ ರಾಜಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಶ್ನಿಸಿದ್ದಾರೆ. ಮಾಧ್ಯಮಗಳ
ಖತರ್: ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಖತರ್ ಚಾಪ್ಟರ್ ಉದ್ಘಾಟನೆ ಹಾಗೂ ಖತರ್ ನಲ್ಲಿರುವ ಬ್ಯಾರೀಸ್ ಸಮುದಾಯದ ವತಿಯಿಂದ 'ಬ್ಯಾರೀಸ್ ಉದ್ಯಮಿಗಳ ಶೃಂಗಸಭೆ- 2025' ಇತ್ತೀಚೆಗೆ ದೋಹಾದ ಪ್ರತಿಷ್ಠಿತ ಸ್ಟ
ನಿತೀಶ್ ಕುಮಾರ್ ಜಾಣ ಮಾತ್ರವಲ್ಲ ಬಹು ದೊಡ್ಡ ಸಮಯಸಾಧಕ ಎನ್ನುವುದನ್ನು ಮತ್ತೊಮ್ಮೆ ರುಜುವಾತುಪಡಿಸಿದ್ದಾರೆ. ಮಹಾಘಟಬಂಧನ್ ಭಾಗವಾಗಿದ್ದ ಮತ್ತು ‘ಇಂಡಿಯಾ’ ಕೂಟದಲ್ಲಿ ಸಕ್ರಿಯವಾಗಿರುವ ಎಲ್ಲ ಪಕ್ಷಗಳ ನಾಯಕರು ಈ ಚುನಾವಣೆಯ ಸ
ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಚಿಕ್ಕಮಗಳೂರು ತಾಲೂಕಿನ ಸಾಂತವೇರಿ ಗ್ರಾಮದಲ್ಲಿ ಮಂಗದ ದಾಳಿಯಿಂದ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಮನೆಯೊಳಗೆ ಕೆಲಸ ಮಾಡುತ್ತಿದ್ದ ವೇಳೆ ಮಂಗ
ಪಾಟ್ನಾ : ಬಿಹಾರದ ಸಿಂಗಂ ಎಂದೇ ಖ್ಯಾತರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಶಿವದೀಪ್ ಡಬ್ಲ್ಯೂ ಲಾಂಡೆ 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲೂ ಸೋಲನ್ನು ಅನುಭವಿಸಿದ್ದಾರೆ. ಶಿವದೀಪ್ ಡಬ್ಲ್ಯೂ
ಚಿಕ್ಕಮಗಳೂರು : ಸೆಲ್ಫಿ ತೆಗೆಯಲು ಹೋದ ಯುವಕನೊರ್ವ ಕಾಲು ಜಾರಿ ಜಲಪಾತಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮೇನಹಳ್ಳಿ ಜಲಪಾತದ ಬಳಿ ನಡೆದಿದೆ. ಮೃತ ಯುವಕನನ್ನು ಬೆಳಗಾವಿ ಮೂಲದ ಚಿಕ್ಕಮಗಳೂರಿನ ಎಐಟಿ ಇ
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾ
ಶಿವಮೊಗ್ಗ: ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸಂತೆ ಮಾರ್ಕೆಟ್ ಬಳಿ ಸಂಭವಿಸಿದೆ. ಹನುಮಂತಪ್ಪ (59)
ನಾಯಕ ಸ್ಯಾಮ್ಸನ್ ರನ್ನೇ ಚೆನ್ನೈಗೆ ಮಾರಿದ ರಾಯಲ್ಸ್
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿ ಭೇಟಿ ಪೂರ್ವ ನಿಯೋಜಿತ. ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೂ ಈ ಭೇಟಿಗೂ ಯಾವುದೇ ಸಂಬಂಧ ಇಲ್ಲ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್
ಬೆಂಗಳೂರು : ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ನಗರದ ರವೀಂದ್
ಭಾಗ - 4 1883ರ ಮಾರ್ಚ್ 31ರಂದು ಬ್ರಿಟಿಷ್ ಆಡಳಿತದ ಅಧಿಕೃತ ಗೆಝೆಟ್ಟಿನಲ್ಲಿ ‘‘ಈ ಕಾದಂಬರಿಯು ಧಾರ್ಮಿಕ ಭಾವನೆಗಳಿಂದ ಪ್ರೇರಿತಗೊಂಡ, ಮುಸ್ಲಿಮ್ ಆಳ್ವಿಕೆಯ ಕೊನೆಯನ್ನು ಬಯಸುವ ಮತ್ತು ಬ್ರಿಟಿಷರು ಭಾರತದ ಮೇಲೆ ಸಂಪೂರ್ಣ ಸ್ವಾಮ್ಯ ಪ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಬಳಿಯ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಸ್ಪೋಟ ಆಕಸ್ಮಿಕ ಘಟನೆ ಎಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ನಳಿನ್ ಪ್ರಭಾತ್ ಸ್ಪಷ್ಟನೆ ನೀಡಿದ್ದಾರೆ. ನೌಗಮ್ ಪೊಲೀಸ್ ಠಾಣೆಯಲ್ಲಿ
ಬಂಟ್ವಾಳ : ಬಿ.ಸಿ.ರೋಡಿನ ಸರ್ಕಲ್ ನಲ್ಲಿ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಬೆಂಗಳೂರು ಪೀಣ್ಯ ನಿವಾಸಿಗಳಾದ ರವಿ (64) ರಮ್ಯ
ಉತ್ತರ ಕನ್ನಡ: ಎಥೆನಾಲ್ ರಾಸಾಯನಿಕ ಸಾಗಾಟದ ಟ್ಯಾಂಕರ್ ವೊಂದು ಉರುಳಿಬಿದ್ದ ವೇಳೆ ಕಾಣಿಸಿಕೊಂಡ ಬೆಂಕಿಯಿಂದ ಟ್ಯಾಂಕರ್ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್ ನಲ್ಲಿ ಶುಕ್ರವಾರ ತಡರಾತ್ರಿ ನಡೆ
ಐಟಿ ಕಂಪೆನಿಗಳ ಧಣಿಗಳು, ಮಾಜಿ ಧಣಿಗಳೆಲ್ಲ ಇಲ್ಲಿ ದಿನ ಬೆಳಗಾದರೆ ನೈತಿಕತೆಯ ಪ್ರವಚನ ನೀಡುತ್ತಾ, ತಾವು ಪಡೆದ ಸಬ್ಸಿಡಿ ಸವಲತ್ತುಗಳನ್ನೆಲ್ಲ ಮರೆತು, ತಮ್ಮ ಸೇವಾರಫ್ತಿನ ಕಾರಣಕ್ಕೇ ದೇಶ ಉದ್ಧಾರ ಆಗಿದೆ ಎಂಬ ಗಾತ್ರಕ್ಕೆ ದೇಶದ ಸ
ಫರಿದಾಬಾದ್ನಲ್ಲಿ ವಶಪಡಿಸಿಕೊಂಡ ಸ್ಫೋಟಕಗಳ ಪರಿಶೀಲನೆ ವೇಳೆ ದುರಂತ
ಬೆಂಗಳೂರು, ನ.14: ಇವತ್ತಿನ ‘ಜೆನ್ ಝೀ’ ತಲೆಮಾರಿನ ಕಾಲಘಟ್ಟದ ನಡುವೆ ಶತಮಾನಗಳಷ್ಟು ಹಳೆಯದಾದ ‘ವಿಂಟೇಜ್’ ವಾಹನಗಳ ಶ್ರೀಮಂತ ಪರಂಪರೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗತಕಾಲದ ಅಪರೂಪ
ಹೊಸದಿಲ್ಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ತೀವ್ರ ಮುಖಭಂಗ ಅನುಭವಿಸಿದ್ದು, ಹಿಂದಿ ಮಾತನಾಡುವ ರಾಜ್ಯಗಳಲ್ಲಿ ಸ್ಥಾನಗಳನ್ನು ಗೆಲ್ಲುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇದು ದೇಶದ ವಿರೋಧ ಪಕ್ಷಗಳಲ್ಲಿ, ಅದರಲ್
ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ
ಸ್ಟಾಕ್ಹೋಂ: ಸ್ವೀಡನ್ ರಾಜಧಾನಿಯ ಕೇಂದ್ರ ಸ್ಟಾಕ್ಹೋಂ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಸ್ಸೊಂದು ಜನರ ಗುಂಪಿನ ಮೇಲೆ ಹರಿದು ಸಂಭವಿಸಿದ ದುರಂತದಲ್ಲಿ ಕನಿಷ್ಠ ಆರು ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ ಆರ
ಚುನಾವಣೋತ್ತರ ಸಮೀಕ್ಷೆಯನ್ನು ನಡೆಸಿದ ಸಂಸ್ಥೆಗಳನ್ನೂ ಆಘಾತಕ್ಕೆ ತಳ್ಳುವಂತೆ ಫಲಿತಾಂಶ ಹೊರಬಿದ್ದಿದೆ. ಬಿಹಾರ ವಿಧಾನಸಭೆಯಲ್ಲಿ ಎನ್ಡಿಎ ಬಹುಮತವನ್ನು ಪಡೆಯುತ್ತದೆ ಎಂದು ಸಮೀಕ್ಷೆಗಳು ಹೇಳಿತ್ತಾದರೂ, ‘ನಾನು ಹೇಳಿದ್ದು ಇ
ಬೆಂಗಳೂರು : ಸರ್ಕಾರಿ ನೌಕರಿಗಳಲ್ಲಿ ಮೀಸಲಾತಿ ಸೇರಿ ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಖಾತ್ರಿಪಡಿಸುವ 'ಅಂಗವಿಕಲರ ಹಕ್ಕುಗಳ ಕಾಯ್ದೆ-2016' ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜ

19 C