ಕಲಬುರಗಿ: ಜಿಲ್ಲೆಯಲ್ಲಿ ಬೆಳೆಯುವ ಉತ್ಕೃಷ್ಠ ತೊಗರಿಯನ್ನು ಬಳಸಿಕೂಂಡು ಮೌಲ್ಯವರ್ಧನೆಯ ಉತ್ಪನ್ನಗಳನ್ನು ತಯಾರಿಸುವ ಮೂಲಕ ಮಾರುಕಟ್ಟೆ ಸೃಷ್ಟಿಸಿ, ರೈತರಿಗೆ ಹೆಚ್ಚಿನ ಬೆಲೆ ಒದಗಿಸಿಕೊಡಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಾ
ಮೈಸೂರು : ಹುಣಸೂರಿನಲ್ಲಿ ನಡೆದ ಚಿನ್ನದ ಅಂಗಡಿ ಡಕಾಯಿತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ. ಬಂ
ಮರಿಯಮ್ಮನಹಳ್ಳಿ,ಜ. 20: ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಚಿರತೆಯೊಂದು ಸಾವನ್ನಪ್ಪಿದ ಘಟನೆ ಮರಿಯಮ್ಮನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50 ರ ಚಿಲಕನಹಟ್ಟಿ ಹತ್ತಿರ ಸೋಮವಾರ ರಾತ್ರಿ ನಡೆದಿದೆ. ರಾಷ್ಟ್ರೀಯ ಹ
ಕಲಬುರಗಿ: ಪೊಲೀಸರು ಎಂದರೆ ಭಯವಲ್ಲ, ಅದು ನೊಂದವರ ಭರವಸೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಹೇಳಿದರು. ನಗರದ ಕನ್ನಡಭವನದಲ್ಲಿ ಜಮಾದಾರ್ ಕುಟುಂಬ ಪ್ರತಿಷ್ಠಾನ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ
ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯಾಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಮಹಾದೇವ ಬಿದರಿ ತಿಳಿಸಿದ್ದಾರೆ. ಮಂಗಳವಾ
ಆಳಂದ: ತಾಲೂಕಿನ ತಡೋಳಾ ಗ್ರಾಮದಲ್ಲಿ ಜಾರಿಗೊಳಿಸಿರುವ ಪ್ರಧಾನಮಂತ್ರಿ ಜಲಸಿಂಚಾಯಿ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ತೊಗರಿಯನ್ನು ಪ್ರತಿ ಕ್ವಿಂಟಾಲಿಗೆ 10 ಸಾವಿರ ರೂ.ಬೆಲೆಯಲ್ಲಿ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಅ
ಭಿಕ್ಷಾಟನೆ ವಿರೋಧಿ ಕ್ರಮ ಕೈಗೊಳ್ಳುತ್ತಿದ್ದ ಇಂದೋರ್ ಅಧಿಕಾರಿಗಳು ಭಿಕ್ಷುಕನೊಬ್ಬನನ್ನು ಬಂಧಿಸಿ ವಿಚಾರಿಸಿದರೆ, ಆತ ಅಗರ್ಭ ಶ್ರೀಮಂತನೆಂಬ ಸತ್ಯ ಹೊರಬಂದಿದೆ. ಇಂದೋರ್ನ ಸರಫಾ ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿಯ ಅಂಗಡಿ ಇಟ
ಗಾಳಿಯ ಮೂಲಕ ನಿಸ್ತಂತುವಾಗಿ ವಿದ್ಯುತ್ ಪ್ರಸಾರ ಮಾಡುವ ಕುರಿತ ಫಿನ್ಲ್ಯಾಂಡ್ನ ಸಂಶೋಧನೆ ವೈಜ್ಞಾನಿಕವಾಗಿ ಪ್ರಗತಿ ಕಂಡಿದ್ದರೂ, ಪಾರಂಪರಿಕ ಪವರ್ ಗ್ರಿಡ್ಗಳನ್ನು ಬದಲಿಸುವ ಮಟ್ಟಕ್ಕೆ ಇನ್ನೂ ತಲುಪಿಲ್ಲ. ವೈರ್ರಹಿತ ಅಥವಾ ನಿಸ
ಸಾಂದರ್ಭಿಕ ಚಿತ್ರ | Photo Credit : freepik ಯುವ ಕಾರ್ಮಿಕರ ನಡುವೆ ಎಐ ಆತಂಕ ಅತಿಯಾಗಿದೆ ಎಂದಿದೆ ರಾಂಡ್ಸ್ಟಡ್ ವರ್ಕ್ಮಾನಿಟರ್ ಸಮೀಕ್ಷೆ ರಾಂಡ್ಸ್ಟಡ್ ಸಂಸ್ಥೆಯ ವರ್ಕ್ಮಾನಿಟರ್ (ಕೆಲಸದ ಮೇಲ್ವಿಚಾರಣೆ ಕುರಿತ) ಸಮೀಕ್ಷೆಯೊಂದು ಹೇಳಿರುವ ಪ್
ಬೆಂಗಳೂರು : ಝೈದ್ ಖಾನ್ ಅಭಿನಯದ 'ಕಲ್ಟ್' ಚಿತ್ರದ ಬ್ಯಾನರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ದಾಖಲಾಗಿರುವ ಪ್ರಕರಣ ರದ್ದು ಕೋರಿ ಕ
ಮಂಗಳೂರು: ಹಯತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದ್ರಸ ಎದುರುಪದವು ಮೂಡುಶೆಡ್ಡೆ ಇದರ 22ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮವು ಹಯತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮತ್ತು ಮದ್ರಸದ ಮರ್ಹೂಂ ಶಂಸುಲ್ ಉಲಮಾ ವೇದಿ
ವಿಟ್ಲ, ಜ.20: ಮಕ್ಕಳು ಪಾಶ್ಚಾತ್ಯ ಭಾಷೆಗಳನ್ನು ಒಳಗೊಂಡಂತೆ ಹಲವು ಭಾಷೆಗಳನ್ನು ಕಲಿಯಲಿ. ಆದರೆ ಆ ಭಾಷೆಗಳ ಸಂಸ್ಕೃತಿಗಳು ಬ್ಯಾರಿ ಸಂಸ್ಕೃತಿಯ ಮೇಲೆ ದಾಳಿ ಮಾಡದಂತೆ ಎಚ್ಚರ ವಹಿಸಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಬ್ಯಾರಿ ಸಾಹಿ
ಶಹಾಬಾದ: ನೂರಾಮೂರು ವರ್ಷಗಳ ಸಾರ್ಥಕ ಹಾಗೂ ತುಂಬು ಜೀವನ ನಡೆಸಿದ್ದ ಭೀಮಣ್ಣ ಖಂಡ್ರೆ ಅವರು ಅಗಲಿರುವುದು ವೀರಶೈವ ಲಿಂಗಾಯತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಮುದಾಯದ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು. ಶನಿವಾರ ನ
ಆಳಂದ: 12ನೇ ಶತಮಾನದಲ್ಲಿ ಬಸವಾದಿ ಶರಣರ ಸಮಕಾಲೀನಾರಗಿ ಕಲ್ಯಾಣದಲ್ಲಿ ಕಾಯಕವನ್ನು ಮಾಡಿ, ಅವರ ವಚನಗಳು ಶರಣ ಪರಂಪರೆಗೆ ಮೆರಗು ತಂದುಕೊಟ್ಟ ಹಾವಿನಾಳ ಕಲ್ಲಯ್ಯನವರು ಕಂಬಾರ ಸಮುದಾಯಕ್ಕೆ ಸೀಮಿತವಾಗದೆ ಮಾನವ ಕುಲದ ಏಳಿಗೆಯನ್ನು ಬ
ಬಳ್ಳಾರಿ : ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿ ಚಾಲಕರು ಮತ್ತು ಕಾರ್ಮಿಕರಿಗೆ ಸರಕಾರದ ಆದೇಶ ಮತ್ತು ನಿಯಮದನ್ವಯ ವೇತನವನ್ನು ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ ತಾಲೂಕು ಸಮಿತಿಯಿಂದ ತಾಲೂಕು ಪಂ
ಹೊಸದಿಲ್ಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ,1989ರ ವ್ಯಾಪ್ತಿಯನ್ನು ಸ್ಪಷ್ಟಪಡಿಸುವ ಮಹತ್ವದ ತೀರ್ಪಿನಲ್ಲಿ ಸರ್ವೋಚ್ಚ ನ್ಯಾಯಾಲಯವು ಕೇವಲ ನಿಂದನೀಯ ಭಾಷೆಯು ಕಾಯ್ದೆಯಡಿ ಅಪರಾಧವಾಗುವುದಿ
► ರೆಫ್ರಿ ನಿರ್ಧಾರವನ್ನು ಪ್ರತಿಭಟಿಸಿ ಮೈದಾನದಿಂದ ಹೊರನಡೆದಿದ್ದ ಸೆನೆಗಲ್ ತಂಡದ ಆಟಗಾರರು► ಸೆನೆಗಲ್ ವರ್ತನೆ ಖಂಡಿಸಿದ ಫಿಫಾ
ಪ್ರಯಾಗರಾಜ್: ಮಾಘ ಮೇಳ ಸಂದರ್ಭದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡುವುದನ್ನು ಅಧಿಕಾರಿಗಳು ತಡೆದ ನಂತರ ಸೃಷ್ಟಿಯಾಗಿರುವ ವಿವಾದದ ನಡುವೆ ಮೇಳದ ಆಡಳಿತವು, ಅವರು ಜ್ಯೋತಿಷ
ವಾಯುಪಡೆಯ ಅಗ್ನಿವೀರ್ ಯೋಜನೆಗೆ ಅರ್ಜಿ ಸಲ್ಲಿಕೆ 2026 ಜನವರಿ 12ರಿಂದ ಪ್ರಾರಂಭವಾಗಿದೆ. 2026 ಫೆಬ್ರವರಿ 01ವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 17.5 ವರ್ಷಗಳು ಮತ್ತು ಗರಿಷ್ಠ ವಯಸ್ಸು 21 ವರ್ಷಗಳು. ವಾಯುಪಡೆಯ
ಹರಪನಹಳ್ಳಿ: ತಾಲೂಕಿನ ನರೇಗಾ ಯೋಜನೆಯಡಿ ನಿಗದಿತ ಕಾಮಗಾರಿಗಳ ಶೇ. 90ರಷ್ಟು ಅವಧಿ ಮುಕ್ತಾಯ ಹಂತದಲ್ಲಿದ್ದು, ಕಾರ್ಮಿಕರಿಂದ ಹೆಚ್ಚಿನ ಮಾನವ ದಿನಗಳ ಸೃಜನೆಗೆ ತೀವ್ರ ಬೇಡಿಕೆ ಬಂದಿದೆ ಎಂದು ತಾಲೂಕು ಸಂಪನ್ಮೂಲ ವ್ಯಕ್ತಿ ಎಚ್.ಕೊಟ್
ಮಕ್ಕಳ ರಂಗಭೂಮಿ ಈ ವರೆಗೆ ಸಾಲು ಸಾಲು ರಂಜಕವಾದ ಮತ್ತು ಭ್ರಮಾತ್ಮಕ ಜಗತ್ತನ್ನು ಹೊಂದಿರುವ ಫ್ಯಾಂಟಸಿ ಕಥೆಗಳನ್ನು ಅದ್ಭುತವೆಂಬಂತೆ ರಂಗದಮೇಲೆ ತಂದಿದೆ. ಆದರೆ ಕಳೆದೊಂದು ದಶಕದಿಂದ ಮಕ್ಕಳ ರಂಗಭೂಮಿಯಲ್ಲಿ ಕಟ್ಟಲ್ಪಟ್ಟ ಹೊಸ ವ
ರಾಯಚೂರು: ನಗರದ ರಿಪೋಟರ್ಸ್ ಗಿಲ್ಡ್ ಪತ್ರಿಕಾ ಭವನದ ನವೀಕರಣ ಅತ್ಯಂತ ಅವಶ್ಯವಿದ್ದು, ಈ ಕಾಮಗಾರಿಗಾಗಿ ಮೊದಲ ಹಂತದಲ್ಲಿ ನನ್ನ ಶಾಸಕರ ನಿಧಿಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದರ
ಹರಪನಹಳ್ಳಿ: ತಾಲೂಕಿನ ತೌಡೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಬಿ. ದೊಡ್ಡ ಸಿದ್ದಪ್ಪ (ಪುಟ್ಟಪ್ಪ) ಅಧ್ಯಕ್ಷರಾಗಿ ಮತ್ತು ಪಿ. ಶೇಖರ್ ನಾಯ್ಕ್ ಉಪಾಧ್ಯಕ್ಷರಾಗ
ಪ್ರ.ಕಾರ್ಯದರ್ಶಿಯಾಗಿ ಇಸ್ಮಾಯಿಲ್ ಝಬೀಹ್, ಖಜಾಂಚಿಯಾಗಿ ಅಶ್ರಫ್ ಶೇಖ್ ಆಯ್ಕೆ
ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ 'ಪ್ರಿಯಾಂಕ್ ಖರ್ಗೆ'ಯ ಹೆಸರೇ ಆಸರೆ!. ಅಪ್ರಸ್ತುತಗೊಳ್ಳುತ್ತಿದ್ದೇವೆ ಎನಿಸಿದಾಗ ಬಿಜೆಪಿಯ ಮಾಜಿ ಶಾಸಕ
ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೊ ವೈರ
ದೇಶದಲ್ಲೇ ಮೊದಲ ಗರಿಷ್ಠ ಮೊತ್ತದ ರಿಕವರಿ’
ಬೆಂಗಳೂರು : ಜ.22 ರಿಂದ 31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ(MGNREGA) ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವ
ಹೊಸದಿಲ್ಲಿ: ಅತ್ಯಂತ ಕಿರಿಯ ವಯಸ್ಸಿಗೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ನಿತಿನ್ ನಬಿನ್ ರ ಆಯ್ಕೆಯನ್ನು ಸ್ವಾಗತಿಸಿದ ಪ್ರಧಾನಿ ನರೇಂದ್ರ ಮೋದಿ, “ನಿತಿನ್ ನಬಿನ್ ನನ್ನ ಬಾಸ್, ನಾನು ಕಾರ್ಯಕರ್ತ” ಎಂದು ಬಿಜೆಪಿ ಕಾರ್ಯಕರ
ಹೊಸದಿಲ್ಲಿ: ಲೋಕಸಭಾ ಮತ್ತು ಇತರ ಎಂಟು ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆದ 2024-25ರಲ್ಲಿ ಬಿಜೆಪಿಯು ಚುನಾವಣೆ ಮತ್ತು ಪ್ರಚಾರಕ್ಕಾಗಿ 3,335.36 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ ಎಂದು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ಪಕ್ಷದ
ಮಂಗಳೂರು, ಜ.20: ನಗರದ ಹೊಯ್ಗೆ ಬಝಾರ್ ನಲ್ಲಿರುವ ಹೆಂಚಿನ ಕಾರ್ಖಾನೆವೊಂದರಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಮುಂಜಾನೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಅದು ಕಾರ್ಖಾನೆಯನ್ನು ಆವರಿಸಿದೆ. ಕಾರ್ಖ
ಧಾರವಾಡ: ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಮನರೇಗಾ ಯೋಜನೆ ಉಳಿಸಿ ಆಂದೋಲನ ಇಂದು ಧಾರವಾಡ ಜಿಲ್ಲಾಧಿಕಾರಿ ಕಾರ್ಯಾಲಯದ ಮುಂದೆ ನಡೆಯಿತು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇ
ಕಲಬುರಗಿ: ಬಾಗಲಕೋಟೆಯ ಮುಧೋಳದಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ಹಾಗೂ ಬಿ.ವ್ಹಿ.ವ್ಹಿ. ಸಂಘದ ದಾನಮ್ಮದೇವಿ ಮಹಿಳಾ ಮಹಾವಿದ್ಯಾಲಯವು ಜ.16ರಿಂದ 18 ವರೆಗೆ ಆಯೋಜಿಸಿದ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ 20ನೇ ಶಕ್
ದೇವದುರ್ಗ: ಅಕ್ರಮ ಮರಳು ಸಾಗಣಿಕೆಗೆ ಅವಕಾಶ ನೀಡಬೇಕು, ಇಲ್ಲದಿದ್ದರೆ ಪರಿಣಾಮ ನೆಟ್ಟಗಿರಲ್ಲ ಎಂದು ನೂರಾರು ಮರಳು ಸಾಗಿಸುವವರು ನನ್ನ ನಿವಾಸಕ್ಕೆ ಬಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಾಸಕಿ ಕರೆಮ್ಮ ಜಿ. ನಾಯಕ್ ಆರೋಪಿಸಿದ
ಕೂಡ್ಲಿಗಿ : ಉಜ್ಜಿನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಭೈರದೇವರಗುಡ್ಡ ಗ್ರಾಮದಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರು ಮಂಗಳವಾರ (ಜ. 20) ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿ
ಕಲಬುರಗಿ : ಪ್ರಬುದ್ಧ ಡೆವಲಪ್ಮೆಂಟ್ ಫೌಂಡೇಶನ್ ವತಿಯಿಂದ ಕ್ರಾಂತಿಜ್ಯೋತಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಫಾತೀಮಾ ಶೇಖ್ ಅವರ ಜನ್ಮದಿನದ ಅಂಗವಾಗಿ ಜ.24ರಂದು ಬೆಳಗ್ಗೆ 11.30ಗಂಟೆಗೆ ನಗರದ ಕನ್ನಡ ಭವನದಲ್ಲಿ ಫುಲೆ ರತ್ನ ಪ್ರ
► ಪರಿಶಿಷ್ಟ ಜಾತಿಯ 10 ಕುಟುಂಬಗಳಿಗೆ ದಿಗ್ಬಂಧನ ಭೀತಿ ►ನ್ಯಾಯ ದೊರೆಯದಿದ್ದರೆ ಪ್ರತಿಭಟನೆ ಅನಿವಾರ್ಯ: ದಸಂಸ
ಸಹರಾನ್ಪುರ : ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಸರ್ಸಾವ ಪೊಲೀಸ್ ಠಾಣೆ ವ್ಯಾಪ್ತಿಯ ಕೌಶಿಕ್ ವಿಹಾರ್ ಕಾಲೋನಿಯ ಮನೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ಒಂದೇ ಕುಟುಂಬದ ಐದು ಸದಸ್ಯರು ಗುಂಡೇಟಿಗೆ ಬಲಿಯಾಗಿ ಮೃತಪಟ್ಟಿರುವು
ಮುಂಬೈ: ವಿಚಾರವಾದಿ ಹಾಗೂ ಲೇಖಕ ಗೋವಿಂದ್ ಪನ್ಸಾರೆ ಅವರನ್ನು 2015ರಲ್ಲಿ ಹತ್ಯೆ ಮಾಡಿದ ಪ್ರಕರಣದಲ್ಲಿ ‘ಸಹ–ಸಂಚುಕೋರ’ ಎಂದು ಆರೋಪಿಸಲ್ಪಟ್ಟ ಬಲಪಂಥೀಯ ಕಾರ್ಯಕರ್ತ ಸಮೀರ್ ಗಾಯಕ್ವಾಡ್ (43) ಮಂಗಳವಾರ ಮುಂಜಾನೆ ಮಹಾರಾಷ್ಟ್ರದ ಸಾಂಗ
ಬಂಟ್ವಾಳ: ದಿನೇ ದಿನೇ ಪ್ರತಿದಿನವೂ ರಕ್ತದ ಅವಶ್ಯಕತೆ ಹೆಚ್ಚಾಗುತ್ತಿದೆ. ಆದ್ದರಿಂದ ರಕ್ತದಾನದ ಬಗ್ಗೆ ಇನ್ನಷ್ಟು ಜನಜಾಗೃತಿ ಮೂಡಿಸುವ ಅನಿವಾರ್ಯ ಇದೆ ಎಂದು ದೇರಳಕಟ್ಟೆಯ ಕ್ಷೇಮ ಅಕಾಡಮಿಯ ಪೆಥೋಲಜಿ ವಿಭಾಗದ ವೈದ್ಯೆ ಡಾ.ಮಂಜು
ದೇವದುರ್ಗ: ಪ್ರಾದೇಶಿಕ ಅರಣ್ಯ ವಲಯ ವ್ಯಾಪ್ತಿಯ ಅರಕೇರಾ ಗ್ರಾಮದಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿದ್ದ ಮರ ಕತ್ತರಿಸುವ ಕಾರ್ಖಾನೆಗಳ (ಸಾ-ಮಿಲ್) ಮೇಲೆ ಅರಣ್ಯಾಧಿಕಾರಿಗಳು ಭಾನುವಾರ ದಾಳಿ ನಡೆಸಿದ್ದಾರೆ. ಈ ವೇಳೆ ಸಾ-ಮಿಲ್
ಬೆಳಗಾವಿ : ತನ್ನ ಅಕ್ಕನ ಜೊತೆ ಸಲುಗೆಯಿಂದ ಮಾತನಾಡುತ್ತಿದ್ದಾನೆ ಎಂಬ ಸಂದೇಹದಿಂದ ಅಪ್ರಾಪ್ತ ಬಾಲಕನೊರ್ವ, ಯುವಕನನ್ನು ಕಬ್ಬಿಣದ ಹಾರಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ರಾಜಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ರಾಜಾಪುರ ಗ
ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 73 ಕಟ್ಟು ಮಾದಕ ವಸ್ತು ಪತ್ತೆ
ಸತತವಾಗಿ ಏರುತ್ತಿರುವ ಚಿನ್ನ ಇಳಿಕೆಯ ಹಾದಿ ಕಾಣುತ್ತಲೇ ಇಲ್ಲ. ಹತ್ತು ಗ್ರಾಂ ಚಿನ್ನದ ದರ 20 ದಿನಗಳಲ್ಲಿ 23 ಸಾವಿರದಷ್ಟು ಏರಿಕೆ ಕಂಡಿದೆ. ಚಿನ್ನದ ದರ ನಿರಂತರವಾಗಿ ಏರು ಹಾದಿಯಲ್ಲಿದ್ದು, ಸಾರ್ವಕಾಲಿಕ ದಾಖಲೆ ದರಗಳನ್ನು ದಾಟುತ್
ಚೆನ್ನೈ: ರಾಷ್ಟ್ರಗೀತೆಗೆ ಅವಮಾನವಾಗಿದೆ ಎಂದು ಆರೋಪಿಸಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೇ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಮಂಗಳವಾರ ರಾಜ್ಯ ವಿಧಾನಸಭೆ ಅಧಿವೇಶನದಿಂದ ಹೊರನಡೆದರು. ಮುಖ್ಯಮಂತ್ರಿ ಎಂ.ಕೆ. ಸ್ಟಾ
ಗದಗ: ಮನೆ ಮುಂದೆ ವಾಹನದ ಹಾರ್ನ್ ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ತಂದೆ ಮತ್ತು ಮಗನಿಗೆ ಚೂರಿನಿಂದ ಇರಿದಿರುವ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ನಡೆದಿದೆ. ಘಟನೆಯ
ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗ ನಡೆಸುತ್ತಿರುವ ಎಸ್ಐಆರ್ ಅನ್ನು ಒಂದು ರಾಜಕೀಯ ವಿಷಯವಾಗಿ ಪರಿಗಣಿಸುವುದಿಲ್ಲ ಮತ್ತು ಅದರ ಸುತ್ತ ರಾಜಕೀಯ ಮಾಡುವುದಿಲ್ಲ. ಬದಲಿಗೆ ಯಾವೊಬ್ಬ ಅರ್ಹ ಮತದಾರರೂ ಮತಪಟ್ಟಿಯಿಂದ ಹೊರಗುಳಿಯದಂತೆ ನ
ಹೊಸದಿಲ್ಲಿ: ಮಂಗಳವಾರ ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಸದ್ಯ ಕೇಂದ್ರ ಸಚಿವರಾಗಿರುವ ಜೆ.ಪಿ.ನಡ್ಡಾರ ಉತ್ತರಾಧಿಕಾರಿಯಾಗಿ ಆಯ್ಕೆಯಾಗಿರುವ 45 ವರ್ಷದ ನಿತಿನ್ ನಬಿನ್, ಅತ್
ಅಜೀಂ ಪ್ರೇಮ್ಜಿ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ
ತಿರುವನಂತಪುರ/ಕೊಚ್ಚಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಸಂಬಂಧಿಸಿದ ಚಿನ್ನ ಕಳ್ಳತನ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಮಂಗಳವಾರ ಕೇರಳ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಾದ್ಯಂತ 21 ಸ್ಥ
ಕಲಬುರಗಿ: ಬಸವ ಸಮಿತಿಯ ಅನುಭವ ಮಂಟಪದಲ್ಲಿ ಲಿಂಗೈಕ್ಯ ಸೋಮನಾಥಪ್ಪ ಬಸವಣ್ಣಪ್ಪ ಕೂಬಾ ಸ್ಮರಣಾರ್ಥ ಜರುಗಿದ ಅರಿವಿನ ಮನೆ 884ನೇ ದತ್ತಿ ಕಾರ್ಯಕ್ರಮದಲ್ಲಿ ಲಿಂಗೈಕ್ಯ ಭೀಮಣ್ಣ ಖಂಡ್ರೆ ಅವರಿಗೆ ರವಿವಾರ ಶ್ರದ್ದಾಂಜಲಿ ಸಲ್ಲಿಸಲಾಯಿ
ಈಗಾಗಲೇ ಒಕ್ಕೂಟ ವ್ಯವಸ್ಥೆಯ ಆದಾಯ ಹಂಚಿಕೆಯಲ್ಲಿ ಕಪಿಮುಷ್ಟಿ ಹೊಂದಿರುವ ಕೇಂದ್ರ ಸರಕಾರ ಜಿ.ಎಸ್.ಟಿ. ಜಾರಿಯ ಮೂಲಕ ರಾಜ್ಯ ಸರಕಾರಗಳ ಆದಾಯ ಮೂಲಗಳಿಗೆ ತಂತಾನೇ ಮಿತಿ ಸೃಷ್ಟಿಯಾಗುವಂತೆ ಮಾಡಿದೆ. ಈಗಾಗಲೇ ಚರ್ಚೆಯಾಗಿರುವಂತೆ ದಕ್
ಚಿಕ್ಕಬಳ್ಳಾಪುರ: ಕಂಟೈನರ್ ಟ್ರಕ್ ಹಾಗೂ ಸ್ಲೀಪರ್ ಕೋಚ್ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, 11 ಮಂದಿ ಬಸ್ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳವಾರ ಮುಂಜಾನೆ 2 ಗಂಟೆ ಸುಮಾರಿಗೆ ನಗರ ಹೊರವಲಯದ ರಾಷ್ಟ್ರೀಯ ಹೆದ್ದ
ಶಹಾಪೂರ ತಾಲೂಕಿನ ಗೋಗಿ(ಕೆ)-ಗೋಗಿ(ಪಿ) ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ದಿನನಿತ್ಯ ಸಾವಿರಾರು ಜನ ಸಂಚರಿಸುತ್ತಿದ್ದು, ವಾಹನ ಸವಾರರು ತಮ್ಮ ಜೀವನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದ
ದುರ್ವಾಸನೆಯಿಂದ ರೈತರು ಹಾಗೂ ದಾರಿಹೋಕರು ಕಂಗಾಲು
ಬೆಂಗಳೂರು, ಜ.19: ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಮತ್ತು ಅಂದಾಜು 2,500 ಕೋಟಿ ರೂ. ಬೆಲೆಬಾಳುವ ಮಾಚೋಹಳ್ಳಿ ಅರಣ್ಯ ಭೂಮಿಯನ್ನು ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಆರ್ಥಿಕ, ಕಾನೂನು ಮತ್ತು ಖುದ್ದು ಅರಣ್ಯ ಇಲಾಖೆಯೇ ಸಿದ್ದರ
ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ಹೇಳಿಕೆ ನೀಡಿದ್ದ ಸಚಿವ
ಮನುಷ್ಯ ಸಮಾಜ ಜೀವಿ, ಪರಸ್ಪರಾವಲಂಬಿ. ಸಹಜವಾಗಿಯೇ ಹೊಂದಾಣಿಕೆಯ ಸೂತ್ರವನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ಬದುಕಬೇಕಾದುದು ಅವನ ಕರ್ತವ್ಯ. ವೈಯಕ್ತಿಕವಾಗಿ ಆಚಾರ, ವಿಚಾರ, ವಿಹಾರಗಳಲ್ಲಿ ವಿಭಿನ್ನನಾಗಿದ್ದರೂ ಸಾಮಾಜಿಕವಾ
ನ್ಯಾ ಡಿ.ವೈ. ಚಂದ್ರಚೂಡ್ ಅವರು ಮತ್ತೆ ಸುದ್ದಿಯಲ್ಲಿದ್ದಾರೆ ಅವರು ಸುದ್ದಿಯಲ್ಲಿರುವುದರಲ್ಲಿ ಬಹಳ ಜಾಣರು. ಯಾವಾಗ ಏನು ಮಾತಾಡಿ ಹೇಗೆ ಚಪ್ಪಾಳೆ ಗಿಟ್ಟಿಸಿಕೊಳ್ಳಬೇಕು, ಹೇಗೆ ಪ್ರಚಾರ ಪಡೆಯಬೇಕು ಎಂದು ಅವರಿಗೆ ಬಹಳ ಚೆನ್ನಾಗಿ
ಖಾಲಿ ಇರುವ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಭರ್ತಿ ಮಾಡುವ ಪ್ರಯತ್ನದಲ್ಲಿ ಭಾರತದ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿ (NBEMS) ಜನವರಿ 13ರಂದು ಸ್ನಾತಕೋತ್ತರ ಪದವಿ (NEET-PG) 2025ರ ರಾಷ್ಟ್ರೀಯ ಅರ್ಹತೆ–ಪ್ರವೇಶ ಪರೀಕ
ಕರಾಚಿ: ಮುಂಬರುವ ಐಸಿಸಿ ಪುರುಷರ ಟಿ20 ವಿಶ್ವಕಪ್ನಲ್ಲಿ ಬಾಂಗ್ಲಾದೇಶದ ಭಾಗವಹಿಸುವಿಕೆ ಇನ್ನೂ ಅನಿಶ್ಚಿತವಾಗಿರುವ ನಡುವೆಯೇ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ತನ್ನ ವಿಶ್ವಕಪ್ ಸಿದ್ಧತೆಯನ್ನು ಸ್ಥಗಿತಗೊಳಿಸಿದೆ. ಭಾರ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಡವರಿಗೊಂದು, ಬಲಾಢ್ಯರಿಗೆ ಇನ್ನೊಂದು ಎಂಬ ಕಾನೂನು ಇರುವುದಿಲ್ಲ. ಸಂವಿಧಾನದ ಅನ್ವಯ ಕಾನೂನು ಎಲ್ಲರಿಗೂ ಒಂದೇ ಇರುತ್ತದೆ. ಯಾರೇ ತಪ್ಪು ಮಾಡಿರಲಿ ದಂಡನೆಗೆ ಗುರಿಯಾಗಬೇಕಾಗುತ್ತದೆ. ಆದರೆ ವ
ಬೆಂಗಳೂರು: ಕರ್ನಾಟಕದ ಡಿಜಿಪಿ ಕೆ.ರಾಮಚಂದ್ರರಾವ್ ಕಚೇರಿಯಲ್ಲಿ ರಾಸಲೀಲೆ ನಡೆಸಿದ್ದಾರೆ ಎನ್ನಲಾದ ವಿಡಿಯೊ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಹಿರಿಯ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಪಿ ರ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ(ಜಿಬಿಎ) ಚುನಾವಣೆ ನಡೆಸುವ ಸಲುವಾಗಿ ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಪಟ್ಟಿಯಲ್ಲಿ 88,91,411 ಮತದಾರರಿದ್ದಾರೆ ಎಂದು
ಸೋಮವಾರಪೇಟೆ: ಗುಂಡು ಹೊಡೆದುಕೊಂಡು ವೃದ್ದರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ನಡ್ಲುಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕೃಷಿಕ ಟಿ.ಕೆ. ಸುಬ್ಬಯ್ಯ(78) ಮೃತಪಟ್ಟವರು. ಅನಾರೋ
ಹೊಸದಿಲ್ಲಿ: ಸೌದಿ ಅರೇಬಿಯಾ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ರಕ್ಷಣಾ ಒಪ್ಪಂದದಿಂದ ಗಲ್ಫ್ ಪ್ರದೇಶದಲ್ಲಿ ಉಂಟಾಗಿರುವ ರಾಜತಾಂತ್ರಿಕ ಚರ್ಚೆಗಳ ನಡುವೆಯೇ, ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಕಾರ್ಯತಂತ್ರ
ಇತ್ತೀಚೆಗೆ ನಡೆದ 227 ಸದಸ್ಯ ಬಲದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಚುನಾವಣೆಯಲ್ಲಿ ಬಿಜೆಪಿ 89 ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ 29 ಸೀಟುಗಳನ್ನು ಗೆದ್ದಿದ್ದು, ಮಹಾಯುತಿ ಮೈತ್ರಿಕೂಟ ಸ್ಪಷ್ಟ ಬಹುಮತವನ್ನು ಗಳ
ಆಮ್ ಆದ್ಮಿ ಪಕ್ಷ (AAP) ನೇತೃತ್ವದ ಪಂಜಾಬ್ ಸರ್ಕಾರ ಗುರುವಾರ (ಜನವರಿ 15) ಪಂಜಾಬ್ ಖಾಸಗಿ ಡಿಜಿಟಲ್ ಮುಕ್ತ ವಿಶ್ವವಿದ್ಯಾಲಯಗಳ ನೀತಿ–2026 ಅನ್ನು ಪ್ರಕಟಿಸಿದ್ದು, ಇದು ಭಾರತದಲ್ಲೇ ಮೊದಲನೆಯದು ಎಂದು ಹೇಳಿಕೊಂಡಿದೆ. ಮುಖ್ಯಮಂತ್ರಿ ಭಗ
ಕೋಲಾರ: ದೇವಾಲಯ ಪೂಜಾರಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ವರದಿಯಾಗಿದೆ. ಕೆಮಾಲೂರು ತಾಲ್ಲೂಕು ಕಲ್ಲೂರು ಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಆಂಜಿ ಆಂಜಿನಪ್ಪ(45) ಮ
ಮುಂಬೈ: ಫ್ರಾನ್ಸ್ ನ ರಾಜಧಾನಿ ಪ್ಯಾರಿಸ್ ನ ಜನದಟ್ಟಣೆಯ ಮಾಂಟ್ಮಾರ್ಟ್ರೆ ಪ್ರದೇಶದಲ್ಲಿ ಬೀದಿ ಮೈಮ್ ಕಲಾವಿದನೊಬ್ಬನ ಬಳಿ ಭಾರತೀಯ ಪ್ರವಾಸಿಗರ ಗುಂಪು ‘ಜೈ ಮಹಾರಾಷ್ಟ್ರ’, ‘ಜೈ ಶಿವಸೇನೆ’ ಮತ್ತು ‘ಛತ್ರಪತಿ ಶಿವಾಜಿ ಮಹಾರಾಜ
ಬೆಳಗಾವಿ: ಮರಾಠಿಯಲ್ಲಿ ಭಾಷಣ ಆರಂಭಿಸಿದ ಖಾನಾಪುರ ಶಾಸಕ ವಿಠ್ಠಲ ಹಲಗೇಕರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆಯಲ್ಲೇ ಕನ್ನಡ ಕಲಿಯುವಂತೆ ಕಿವಿಮಾತು ಹೇಳಿದ ಘಟನೆ ನಂದಗಡದಲ್ಲಿ ನಡೆದ ʼವೀರಭೂಮಿʼ ಉದ್ಘಾಟನಾ ಸಮಾರಂಭದ
ಹೈದರಾಬಾದ್,ಜ.19: ಸಾರ್ವಜನಿಕರ ಕಣ್ಣೆದುರೇ ಚಿನ್ನದ ಕೆಲಸಗಾರನೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ರವಿವಾರ ರಾತ್ರಿ ಛತ್ರಿನಾಕದಲ್ಲಿಯ ಮದ್ಯದಂಗಡಿಯೊಂದರ ಸಮೀಪ ನಡೆದಿದೆ. ಮೃತ ಸತೀಶ ಕರ್ನಾಟಕ ಮೂಲದವರಾಗಿದ್ದ
ಕಲಬುರಗಿ: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಭಯಾನಕವಾಗಿ ಕಾಡುವ ಕಾಲುಬಾಯಿ ರೋಗದ ಲಸಿಕಾಕರಣದಲ್ಲಿ ಶೇ.96 ರಷ್ಟು ಪ್ರಗತಿ ಸಾಧಿಸಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತ
ಅಹ್ಮದಾಬಾದ್, ಜ. 19: ಶೀತ ಹಾಗೂ ಕೆಮ್ಮಿನ ಸಿರಪ್ ಕುಡಿದು 5 ವರ್ಷದ ಬಾಲಕಿಯೋರ್ವಳು ಮೃತಪಟ್ಟ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಧ್ಯಾನಿ ಥಕ್ಕರ್ ಎಂದು ಗುರುತಿಸಲಾಗಿದೆ. ಧ್ಯಾನಿ ಥಕ್ಕರ್ ಸಾವಿನ ಹ
ಹೆಬ್ರಾನ್ (ಫೆಲೆಸ್ತೀನ್), ಜ. 19: ಫೆಲೆಸ್ತೀನ್ನ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಹೆಬ್ರಾನ್ ನಗರದ ಮೇಲೆ ಇಸ್ರೇಲ್ ಸೇನೆ ಭಾರೀ ಪ್ರಮಾಣದಲ್ಲಿ ಸೇನಾ ಕಾರ್ಯಾಚರಣೆ ಆರಂಭಿಸಿದೆ. ಅದು ನೂರಾರು ಸೈನಿಕರು ಮತ್ತು ಬೃಹತ್ ಯಂತ್ರಗಳನ್
ಮ್ಯಾಡ್ರಿಡ್, ಜ. 19: ದಕ್ಷಿಣ ಸ್ಪೇನ್ನಲ್ಲಿ ರವಿವಾರ ಸಂಜೆ ಎರಡು ಅಧಿಕ ವೇಗದ ರೈಲುಗಳು ಢಿಕ್ಕಿಯಾಗಿ 39 ಮಂದಿ ಮೃತಪಟ್ಟಿದ್ದಾರೆ ಹಾಗೂ 120ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇದು ಒಂದ
‘ತಾರ್ಕಿಕ ವ್ಯತ್ಯಾಸ’ಗಳಡಿ ನೋಟಿಸ್ ಪಡೆದ ಮತದಾರರ ಹೆಸರುಗಳ ಬಿಡುಗಡೆಗೆ ಆದೇಶ
ಹೈದರಾಬಾದ್,ಜ.19: ‘ತೆಲಂಗಾಣ ಜಾಗೃತಿ ’ ಹೆಸರಿನಲ್ಲಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಮುಂದಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅದಕ್ಕಾಗಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಜೊತೆ ಮಾತುಕತೆ ನಡೆಸಿದ್
ಹೊಸದಿಲ್ಲಿ: 2022ರಲ್ಲಿ ಶಿಕ್ಷೆ ಪೂರ್ಣಗೊಂಡ ಹೊರತಾಗಿಯೂ ಪಾಕಿಸ್ತಾನದ ಕರಾಚಿಯ ಕಾರಾಗೃಹದಲ್ಲಿದ್ದ ಗುಜರಾತ್ನ ಮೀನುಗಾರರೊಬ್ಬರು ಜನವರಿ 16ರಂದು ಮೃತಪಟ್ಟಿದ್ದಾರೆ ಎಂದು ಪತ್ರಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಜತಿನ್ ದೆಸಾಯಿ
ಜಿಲ್ಲಾ ಮಾನವ ಅಭಿವೃದ್ಧಿ ತಯಾರಿಕೆಗೆ ತರಬೇತಿ ಕಾರ್ಯಾಗಾರ
ಸಿಂಧನೂರು : ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಈಗಾಗಲೇ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಿಂಧನೂರು ಜಿಲ್ಲೆಯನ್ನಾಗಿಸುವ ನನ್ನ ಬದ್ಧತೆ
ಬೀದರ್ : ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಬೀದರ್ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಸಿದ್ದು ಫುಲಾರಿ ಅವರು ನೇಮಕವಾಗಿದ್ದಾರೆ. ಆಮ್ ಆದ್ಮಿ ಪಕ್ಷದ
ಕೈಕಂಬ: ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಯೊಬ್ಬರಿಗೆ 2018ರಲ್ಲಿ ನಕಲಿ ಹಕ್ಕು ಪತ್ರ ನೀಡಲಾಗಿದೆ ಎಂಬ ಆರೋಪ ಸಂಬಂಧ ಗ್ರಾಮಕರಣೀಕರು ಕಚೇರಿಯ ಸಿಬ್ಬಂದಿಯನ್ನು ಹೊರಗೆ ಹಾಕಿ ಬೀಗ ಜಡಿದಿರುವ ಘಟನೆ ವರದಿಯಾಗಿದ್ದ
ರಾಯಚೂರು : ದಾಖಲೆಗಳ ನೆಪವೊಡ್ಡಿ ದೇವದಾಸಿ ಮಹಿಳೆಯರನ್ನು ಗಣತಿಯಿಂದ ಹೊರಗಿಡುತ್ತಿರುವ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಹಾಗೂ ಅಸಮರ್ಪಕ ಸರ್ವೆಯನ್ನು ಸರಿಪಡಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ
ಭಟ್ಕಳ: ಇನ್ಸ್ಟಾಗ್ರಾಂನಲ್ಲಿ ಮಹಿಳೆಯರಿಗೆ ಬೆದರಿಕೆ ಹಾಕಿ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಆರೋಪದ ಮೇಲೆ ಭಟ್ಕಳ ಟೌನ್ ಪೊಲೀಸರು ಒಬ್ಬ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೆಹ್ರಾನ್ ಮೆಹ್ತಾಬ್ ಶಾ
ಮಂಗಳೂರು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮದ ಅಂಗವಾಗಿ ನೀಡಿದ ಪ್ರತಿಷ್ಠಿತ ’ ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್- 2026 ಅಂತರ್ ರಾಜ್ಯ ಪ್ರಶಸ್ತಿಯನ್ನು ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ರವಿವ

24 C