ಹೊಸದಿಲ್ಲಿ: ಗಲ್ಫ್ ಸಂಘರ್ಷದ ಕಾರಣದಿಂದ ಎಲ್ಪಿಜಿ ಲಭ್ಯತೆಯ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ತೈಲ ಮಾರಾಟ ಕಂಪನಿಗಳು ಅಡುಗೆ ಅನಿಲ ಸಮಾನವಾಗಿ ಹಂಚಿಕೆಯಾಗಬೇಕು ಎಂಬ ಉದ್ದೇಶದಿಂದ ಕಡಿಮೆ ತೂಕದ ಸಿಲಿಂಡರ್ ಗಳನ್ನು ಮಾರ
ಹೊಸದಿಲ್ಲಿ: ಮುಂದಿನ ಲೋಕಸಭಾ ಚುನಾವಣೆ ಮತ್ತು ಆ ಬಳಿಕದ ವಿಧಾನಸಭಾ ಚುನಾವಣೆಗಳಲ್ಲಿ ಶೇಕಡ 33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೊಳಿಸಲು ಅನುವಾಗುವ ನಿಟ್ಟಿನಲ್ಲಿ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದಂತೆ ಎರಡು ಹೊಸ ಮಸೂದೆಗ
ಬೆಂಗಳೂರು : ಪಾಲಿಟೆಕ್ನಿಕ್ ಸಂಸ್ಥೆಗಳ ಬೋಧಕ ವೃಂದದ ಗ್ರೂಪ್-ಬಿ ಉಪನ್ಯಾಸಕರ ಹುದ್ದೆಗಳಿಗೆ ಮಾತ್ರ ಎಐಸಿಟಿಇ ವೇತನ ಶ್ರೇಣಿಯನ್ನು ಮಂಜೂರು ಮಾಡಲು ಅವಕಾಶವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ವ
ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಕಾನ್ಸ್ಟೇಬಲ್ (ಟ್ರೇಡ್ಸ್ಮನ್) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದ್ದು, 827 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಗೃಹಸ
ಮುಂದಿನ ಎರಡು ತಿಂಗಳಲ್ಲಿ ಡಿಪಿಆರ್ ಇಲಾಖೆಗೆ ಸಲ್ಲಿಕೆ
ಬೆಂಗಳೂರು : ಬೆಂಗಳೂರು ಉತ್ತರ ವಿವಿ ಕಾಮಗಾರಿಗಳಲ್ಲಿ ಉಪಕುಲಪತಿ ಕೋಟ್ಯಂತರ ರೂ. ಗಳ ಭ್ರಷ್ಟಾಚಾರ ನಡೆಸಿರುವುದು ಸಾಬೀತಾದರೆ ನ್ಯಾಯಾಲಯದ ತಡೆಯಾಜ್ಞೆ ತೆರವಾದ ನಂತರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿ
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 2026ರ ಆವೃತ್ತಿಯ ಆರಂಭಕ್ಕೆ ಒಂದು ವಾರ ಉಳಿದಿರುವಂತೆಯೇ, ಮುಂಬೈ ಇಂಡಿಯನ್ಸ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಬೆಂಗಳೂರಿನಲ್ಲಿ
ಒಳಮೀಸಲಾತಿ ನಿರ್ಧಾರದಿಂದ ಸರಕಾರ ಹಿಂದೆ ಸರಿಯಲಿ : ಸಿ.ಹರಕುಮಾರ್
ಹೊಸದಿಲ್ಲಿ: ಕಳೆದ ಕೆಲವು ಐಪಿಎಲ್ ಋತುಗಳಲ್ಲಿ ಬೌಂಡರಿಗಳ ಸುರಿಮಳೆಯಾಗಿದೆ. 2024ರಲ್ಲಿ ಮೊದಲ ಬಾರಿ ಪ್ರತಿ ಐದು ಎಸೆತಗಳಲ್ಲಿ ಒಂದು ಬೌಂಡರಿ ಬಾರಿಸಲಾಗಿತ್ತು. ಐಪಿಎಲ್ ನಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮ ಜಾರಿಗೆ ಬಂದ ನಂತರ ಅಗ್
ಹೊಸದಿಲ್ಲಿ: ಸ್ವತಃ ಆಲ್ರೌಂಡರ್ ಆಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಐಪಿಎಲ್ ನ ಇಂಪ್ಯಾಕ್ಟ್ ಪ್ಲೇಯರ್ ನಿಯಮವನ್ನು ಟೀಕಿಸಿದ್ದು, ‘‘ಇದನ್ನು ನಾನು ಇಷ್ಟಪಡಲಾರೆ’’ ಎಂದಿದ್ದಾರೆ. ರೋಹಿತ್ ಶರ್ಮಾ ಹಾಗೂ ಹ
ಹಾಸನ : ಕೇವಲ 7 ಸಾವಿರ ರೂಪಾಯಿ ಹಣಕಾಸು ವಿವಾದವೇ ಯುವಕನೊಬ್ಬನ ಅಪಹರಣ, ಅಮಾನುಷ ಹಿಂಸೆ ಹಾಗೂ ಕೊನೆಗೆ ದೇಹ ಸುಟ್ಟುಹಾಕುವ ಮಟ್ಟಕ್ಕೆ ತಲುಪಿದ ಕ್ರೂರ ಹತ್ಯೆ ಪ್ರಕರಣ ಹಾಸನ ಜಿಲ್ಲೆಯನ್ನು ನಡುಗಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠ
ಹೊಸದಿಲ್ಲಿ: ಭಾರತದ ಕ್ರೀಡಾ ಆರ್ಥಿಕತೆ ಮೊದಲ ಬಾರಿಗೆ ಎರಡು ಬಿಲಿಯ ಡಾಲರ್ ದಾಟಿದೆ. ಅದು ಕಳೆದ ವರ್ಷದಿಂದ 13.4 ಶೇಕಡ ಬೆಳವಣಿಗೆ ದಾಖಲಿಸಿ ಹಾಲಿ ಆರ್ಥಿಕ ವರ್ಷದಲ್ಲಿ 2.13 ಬಿಲಿಯ ಡಾಲರ್ (ಸುಮಾರು 18,864 ಕೋಟಿ ರೂಪಾಯಿ) ಮೊತ್ತವನ್ನು ತಲುಪ
ಪೆರು: 100ಕ್ಕೂ ಅಧಿಕ ಸೈನಿಕರಿದ್ದ ಕೊಲಂಬಿಯಾದ ಮಿಲಿಟರಿ ವಿಮಾನವೊಂದು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ದಕ್ಷಿಣ ಅಮೆಜಾನ್ ಪ್ರದೇಶದಲ್ಲಿ ಸೋಮವಾರ ಪತನಗೊಂಡಿದೆ ಎಂದು ವರದಿಯಾಗಿದೆ. ವಾಯುಪಡೆಯ ಹರ್ಕ್ಯುಲಸ್ ಸಿ -130 ವಿಮಾನದಲ್ಲಿ 10
ಬೆಂಗಳೂರು : ರಾಜ್ಯ ಸರಕಾರವು 2025-26ನೆ ಸಾಲಿನ ಅಂತಿಮ ಕಂತಿನ 14,767.89 ಕೋಟಿ ರೂ. ಮೊತ್ತದ ಪೂರಕ ಅಂದಾಜು ಅನ್ನು ಮಂಡನೆ ಮಾಡಿದೆ. ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಪರವಾಗಿ ಸಚಿವ ಕೃಷ್ಣ ಭೈರೇಗೌಡ ಪೂರಕ ಅಂದಾಜನ್ನ
ಬಂಟ್ವಾಳ : ಉಳ್ಳಾಲ ತಾಲೂಕಿನ ಸಜಿಪಪಡು ಗ್ರಾಮದ ತಲೆಮೊಗರು ಮಸೀದಿಯ ವಿಚಾರಕ್ಕೆ ಸಂಬಂಧಿಸಿದಂತೆ ಗುಂಪು ಘರ್ಷಣೆ ನಡೆದಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪ
ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಮಾಜಿ ದೇವದಾಸಿಯರು ಎಸ್ಸಿ-ಎಸ್ಟಿ ವರ್ಗಕ್ಕೆ ಸೇರಿದ್ದು, ಸಮಾಜ ಕಲ್ಯಾಣ ಇಲಾಖೆಯ ಸಚಿವರ ಜೊತೆಗೆ ಚರ್ಚಿಸಿ, ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ಸುಮಾರು 250ಕೋಟಿ ರೂ.ಗಳ ಕ್ರಿಯಾ ಯೋಜನೆಯನ್ನು
ಕೋಲ್ಕತಾ: ಅಭೂತಪೂರ್ವ ಕ್ರಮವೊಂದರಲ್ಲಿ, ಭಾರತೀಯ ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ 294 ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಇದು ಈ ವರ್ಷ ಚುನಾವಣೆ ನಡೆಯಲಿರುವ ಯಾವುದೇ ರಾಜ್
ಬೆಂಗಳೂರು : 2026ನೆ ಸಾಲಿನ ಕರ್ನಾಟಕ ವೃತ್ತಿಗಳ, ಕಸುಬುಗಳ, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ( ತಿದ್ದುಪಡಿ)ವಿಧೇಯಕವನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಈ ವಿಧೇಯ
ಬೆಂಗಳೂರು : ಮಂಗಳೂರಿನಲ್ಲಿ ಖಾಸಗಿ ಬಸ್ಸುಗಳನ್ನು ಓಡಿಸಲು ಪರವಾನಗಿ ಪಡೆದರೂ ಬಸ್ ಓಡಿಸದಿದ್ದರೆ ಅಂತಹವರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಸೋಮವಾರ ವಿಧಾನಸಭೆಯ ಪ್
ಹೊಸದಿಲ್ಲಿ: ಮಾಹಿತಿ ಹಕ್ಕು (ಆರ್ಟಿಐ) ಅರ್ಜಿ ತಿರಸ್ಕಾರ ದರವು 2013-14ರಲ್ಲಿ ಶೇ. 7.21 ಇದ್ದುದು, 2024-25ರಲ್ಲಿ ಶೇ. 3.26ಕ್ಕೆ ಇಳಿದಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಈ ಮಾಹಿತಿಯನ್ನು ಕೇಂದ್ರದ ಸಹಾಯಕ ಸಚಿವ ಜಿತೇಂದ್ರ ಸಿಂಗ್ ಅವರು ಲಿಖಿ
ಶಹಾಪುರ: ಎ.26ರಿಂದ 28ರವರೆಗೆ ನಗರದಲ್ಲಿ ನಡೆಯಲಿರುವ ರಾಜ್ಯ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘದ ರಾಜ್ಯಮಟ್ಟದ 9ನೇ ಸಮ್ಮೇಳನದ ಲಾಂಛನವನ್ನು ಭಾನುವಾರ ಸ್ವಾಗತ ಸಮಿತಿ ಅಧ್ಯಕ್ಷ ಹಣಮೇಗೌಡ ಬಿರನಕಲ್ ಬಿಡುಗಡೆಗೊಳಿಸಿದರು. ಬಳಿಕ
ಚಂಡಿಗಢ: ಪಂಜಾಬ್ ರಾಜ್ಯ ಗೋದಾಮು ನಿಗಮ (ಪಿಎಸ್ಡಬ್ಲ್ಯುಸಿ)ದ ಜಿಲ್ಲಾ ಮ್ಯಾನೇಜರ್ ಗಂಗನ್ದೀಪ್ ಸಿಂಗ್ ರಾಂಧವ ಆತ್ಮಹತ್ಯೆ ಆರೋಪದ ಕುರಿತ ಪ್ರಕರಣದಲ್ಲಿ ಪಂಜಾಬ್ನ ಮಾಜಿ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ನನ್ನು ಪಂಜಾಬ್ ಪ
ಬೆಂಗಳೂರು : ರಾಜ್ಯದಲ್ಲಿ 16 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣಗಳನ್ನು ಮತ್ತು ಮೊಬೈಲ್ ಬಳಕೆಯನ್ನು ನಿಷೇಧಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್
ವಿಜಯನಗರ: ಕೂಡ್ಲಿಗಿ ತಾಲೂಕಿನ ಪ್ರತಿಭಾವಂತ ಸಂಗೀತ ಹಾಗೂ ರಂಗಭೂಮಿ ಕಲಾವಿದೆ ಶ್ರೀಮತಿ ಅನುರಾಧ ವಾಲ್ಮೀಕಿ ಅವರಿಗೆ ರಾಜ್ಯ ಮಟ್ಟದ ಮಹತ್ವದ ಗೌರವ ಲಭಿಸಿದೆ. ಮಹಿಳಾ ದಿನಾಚರಣೆ ಅಂಗವಾಗಿ ಮಾ.24ರ, 2026ರಂದು ಬೆಂಗಳೂರಿನಲ್ಲಿ ನಡೆಯುವ
ಮಂಗಳೂರು: ಅಮೆರಿಕನ್ ಸಾಮ್ರಾಜ್ಯಶಾಹಿಗಳ ಯುದ್ಧಕೋರ ನೀತಿಗಳನ್ನು ಖಂಡಿಸಿ ಸಿಐಟಿಯು, ಡಿವೈಎಫ್ಐ, ಜೆಎಂಎಸ್, ಡಿಎಚ್ಎಸ್ , ಆದಿವಾಸಿ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಅಮೆರಿಕನ್ ಸಾಮ್ರಾಜ್ಯಶಾಹಿಗಳ ಯು
ಬಳ್ಳಾರಿ ನಗರದಲ್ಲಿ ಅಕ್ರಮ ಜೂಜಾಟದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಗರದ ನಟರಾಜ್ ಸಿನಿಮಾ ಮಂದಿರದ ಹತ್ತಿರ ಇರುವ ಖಾಸಗಿ ರೆಕ್ರಿಯೇಷನ್ ಪ್ರೈವೇಟ್ ಲಿಮಿಟೆಡ್ ಕ್ಲಬ್ನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನ
ಬೆಂಗಳೂರು : ಸೋಮವಾರದಂದು ಆರೋಗ್ಯ ಇಲಾಖೆಯು ನಿಮ್ಹಾನ್ಸ್ ಹಾಗೂ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧಿಸುವ ನಿಟ್ಟಿನಲ್ಲಿ ‘ವಿದ್ಯಾರ್ಥಿಗಳಲ್ಲಿ ಜವಾಬ್ದಾರಿಯುತ ಡಿಜಿ
ಬಳ್ಳಾರಿ, ಮಾ.23: ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಬಳ್ಳಾರಿ ವಲಯ ಕಚೇರಿಯಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು 16.17 ಕೋಟಿ ರೂ. ಹಣವನ್ನು ನಕಲಿ ಸಹಿಗಳ ಮೂಲಕ ದುರುಪಯೋಗ
‘ರೋಗಿಗಳು ಹಿಂಜರಿಕೆ ತೊರೆದು ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯಿರಿ’
ಬೆಂಗಳೂರು : ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸುವ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು. ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯ
ಕಲಬುರಗಿ: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗು ಮೃತಪಟ್ಟು, ಕುಟುಂಬದ ಇನ್ನಿಬ್ಬರು ಗಾಯಗೊಂಡಿರುವ ದುರ್ಘಟನೆ ನದಿಸಿನ್ನೂರ ಗ್ರಾಮದ ಬಳಿ ಸೋಮವಾರ ನಡೆದಿದೆ. ಬೀದರ್ ಮೂಲದ ಬಟ್ಟೆ
ಧಾರವಾಡ : ಕರ್ನಾಟಕ ನಾಟಕ ಅಕಾಡಮಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಸಂಯುಕ್ತಾಶ್ರಯದಲ್ಲಿ ಡಾ.ರಾಮಮನೋಹರ ಲೋಹಿಯಾ ಜನ್ಮದಿನಾಚರಣೆ ಅಂಗವಾಗಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್
ಯಾದಗಿರಿ: ಗುರುಮಠಕಲ್ ತಾಲೂಕಿನ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ನಿಲಯದಲ್ಲಿ ಸ್ವಾತಿ (21) ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ನಿಖರ ಕಾರ
ಬೆಂಗಳೂರು : ರಾಜ್ಯದಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿರುವುದು ಕಂಡು ಬಂದಿದ್ದು, 10 ದಿನಗಳಿಂದ ರಾಜ್ಯಾದ್ಯಂತ ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದ 1,448 ಗೃಹ ಬಳಕೆ ಸಿಲಿಂಡ
ರಾಯಚೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಗಳು ನಿರ್ಲಕ್ಷ್ಯ ವಹಿಸಿ ಕಾಲಹರಣ ಮಾಡಿವೆ. ರಾಜ್ಯ ಸರ್ಕಾರಕ್ಕೆ ಒಳ ಮೀಸಲಾತಿ ಜಾರಿ ಮಾಡುವ ಉದ್ದೇಶವಿಲ್ಲ ಎಂದು ಅಂಬೇಡ್ಕರ್ ಪೀಪಲ್ಸ
ತಿರುವನಂತಪುರಂ: NDA ಮೈತ್ರಿಕೂಟದ ಭಾಗವಾಗಿರುವ ಟ್ವೆಂಟಿ20 (Twenty20) ಪಕ್ಷದ ಇಬ್ಬರು ಸಂಭವನೀಯ ಅಭ್ಯರ್ಥಿಗಳ ಹೆಸರು ಮತಪಟ್ಟಿಯಿಂದಲೇ ನಾಪತ್ತೆಯಾಗಿದ್ದು, ಹೀಗಾಗಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನವೇ ಅವರು ವಿಧಾನಸಭಾ ಚುನಾವಣೆಯ
ಬೆಂಗಳೂರು : ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಇಲ್ಲಿನ ಡಿ.ಜೆ.ಹಳ್ಳಿ ಠಾಣೆಯ ಪೊಲೀಸರು ರಾಜಸ್ಥಾನದ ಅಜ್ಮೀರ್ನಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ಆರೋಪಿ ಶಬೀಲ್(20) ಎಂಬಾತನನ್ನು ಬಂಧಿಸಿ
ಬೆಂಗಳೂರು : ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನೂರಾರು ನಿರುದ್ಯೋಗಿಗಳಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಡಿ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜೈಸನ್ ಡಿಸೋಜಾ(36) ಮತ್ತು ಲವೀ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸತ್ತ ನಡೆಯುತ್ತಿರುವ ಚರ್ಚೆಯ ನಡುವೆಯೇ ‘ಮುಂದಿನ ಎರಡು ವರ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಬಜೆಟ್ ಮಂಡನೆ ಮಾಡಲಿದ್ದಾರೆ’ ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಹೇಳಿದ್ದ
ಹೊಸದಿಲ್ಲಿ: ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವವು ಕೇಂದ್ರ ಸರಕಾರದ ಪರಿಶೀಲನೆಯಲ್ಲಿ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಗೆ ತಿಳಿಸಿದರು. ಆದರೆ, ರೈತರ ಆರ್ಥಿಕ ಸ್ಥಿತಿಯನ್ನು
ಮಂಗಳೂರು, ಮಾ.23: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ 2025ರ ಅಕ್ಟೋಬರ್ ನಲ್ಲಿ ‘ನಝೀರ ಮಂಗಳೂರು’ ಎಂಬ ಫೇಸ್ ಬುಕ್ ಖಾತೆಯಿಂದ ಎಐ ತಂತ್ರಾಶದಲ್ಲಿ ತಿರುಚಿದ ವಿಡಿಯೋವನ್ನು ಶೇರ್ ಮಾಡಿ ಸಮಾಜದಲ್ಲಿ ಕೋಮುದ್ವೇಷವನ್ನು ಹುಟ್ಟುಹಾ
ಕಲಬುರಗಿ : ದಾವಣಗೆರೆ ದಕ್ಷಿಣ ಮತಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಮುಸ್ಲಿಂ ನಾಯಕರಿಗೆ ಟಿಕೆಟ್ ಕೊಡದೆ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗನಿಗೆ ಟಿಕೆಟ್ ಕೊಡುವ ಮೂಲಕ ಮುಸ್ಲಿಮರ ಬೆನ್ನಿಗೆ ಕಾಂಗ್ರೆಸ್ ಚೂರಿ ಹಾ
ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿ ತಲೆ ಎತ್ತಿ ನಿಂತಿರುವ ಅತ್ಯಾಧುನಿಕ ಸವಲತ್ತು, ಸೌಕರ್ಯಗಳನ್ನು ಒಳಗೊಂಡಿರುವ ಇನ್ಲ್ಯಾಂಡ್ ಎಲೋರಾ ವಸತಿ ಸಮುಚ್ಚಯದ ಉದ್ಘಾಟನೆ ಮಾ.25 ರಂದು ನಡೆಯಲಿದೆ. ಬಹುಮಹಡಿ ಕಟ್ಟಡದಲ್ಲಿ 20 ಮನೆಗಳಿದ್ದ
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ಅಖಿಲ ಭಾರತ ಮಜ್ಲಿಸೆ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಮ್ಐಎಮ್) ಮತ್ತು ತೃಣಮೂಲ ಕಾಂಗ್ರೆಸ್ನಿಂದ ಅಮಾನತುಗೊಂಡಿರುವ ಶಾಸಕ ಹುಮಾಯೂನ್ ಕಬೀರ್ ನಡುವಿನ ಮೈತ್ರಿಯನ್ನು ಪ್ರತಪಕ್ಷ ನಾಯಕರು ಸ
ಕಲಬುರಗಿ : ಭಗತ್ ಸಿಂಗ್, ಸುಖದೇವ್ ಹಾಗೂ ರಾಜಗುರು ಅವರ 95ನೇ ಹುತಾತ್ಮ ದಿನಾಚರಣೆ ಅಂಗವಾಗಿ ಎಐಡಿವೈಓ ವತಿಯಿಂದ ಸೋಮವಾರ ನಗರದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಎಐಡಿವೈಓ ರಾಜ
ಹೊಸದಿಲ್ಲಿ: ಭಾರತೀಯ ಧ್ವಜಗಳನ್ನು ಹೊತ್ತ ಎರಡು ಎಲ್ಪಿಜಿ ಟ್ಯಾಂಕರ್ಗಳು ಪರ್ಸಿಯನ್ ಕೊಲ್ಲಿಯಿಂದ ತಮ್ಮ ಯಾನವನ್ನು ಆರಂಭಿಸಿದ್ದು, ಸಂಘರ್ಷಪೀಡಿತ ಹೋರ್ಮುಝ್ ಜಲಸಂಧಿಯನ್ನು ಶೀಘ್ರದಲ್ಲೇ ದಾಟುವ ನಿರೀಕ್ಷೆಯಿದೆ. ‘ಪೈನ್ ಗ್
ಮಂಗಳೂರು, ಮಾ.23: ಮಂಗಳೂರು ನಗರದ ಎಕ್ಕೂರು ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕಂಕನಾಡಿ ನಗರ ಪೊಲೀಸ್ ಠಾಣೆಯ ಪಿಎಸೈ ಶರಣಪ್ಪ ಭಂಡಾರಿ ಮತ್ತು ಸಿಬ್ಬಂದಿ ಪತ್ತೆ ಹಚ್ಚಿ, ವ
ಕಲಬುರಗಿ: ದೇಶದ ಮಹಾನ್ ಕ್ರಾಂತಿಕಾರರಾದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ ಅವರ ಹುತಾತ್ಮ ದಿನವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಹಾಗೂ ಶಾರದಾ ವಿವೇಕ ಮಹಿಳಾ ಪದವಿ ಮಹಾವಿದ್ಯಾಲಯದ ಸಂಯುಕ್ತ ಆ
ಉಡುಪಿ, ಮಾ.23: ಉಡುಪಿಗೆ ತುರ್ತಾಗಿ ಪ್ರತ್ಯೇಕ ಉಡುಪಿ ಕಂದಾಯ ಉಪವಿಭಾಗ (ಎಸಿ) ಕಚೇರಿಯನ್ನು ಮಂಜೂರುಗೊಳಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಇಂದು ರಾಜ್ಯ ವಿಧಾನಪರಿಷತ್ನಲ್ಲಿ ಸರಕಾರದ ಗಮನ ಸೆಳೆದರು.
ಉಡುಪಿ: ಎರಡು ದಶಕಗಳ ಹಿಂದೆ ಕರಾವಳಿಗೆ ಭ್ರಷ್ಟಾಚಾರವನ್ನು ಪರಿಚಯಿಸಿದವರೇ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್. ಶಾಸಕರ ಹಾಗೂ ಅವರ ಪಟಾಲಂನ ಕಮಿಷನ್ ಉಪಟಳದಿಂದ ಜವುಳಿ ಪಾರ್ಕ್ ಕ್ಷೇತ್ರದಲ್ಲಿ ಇನ್ನೂ ತಲೆ ಎತ್ತಿಲ್ಲ ಎಂದು ಕಾ
ಕಲಬುರಗಿ: ದೇವರ ದಾಸಿಮಯ್ಯನವರ ಪವಾಡ ಇಂದಿಗೂ ಜೀವಂತ ಸಾಕ್ಷಿಯಾಗಿದೆ. ಮುದನೂರಿನಲ್ಲಿ ಏಳು ತೀರ್ಥಗಳಿಂದ ನೀರು ಇಂದಿಗೂ ಹರಿಯುತ್ತಿದ್ದು, ಬರಗಾಲದಲ್ಲೂ ಬತ್ತುವುದಿಲ್ಲ ಎಂದು ಕಲಬುರಗಿ ದಕ್ಷಿಣ ಶಾಸಕರಾದ ಅಲ್ಲಮಪ್ರಭು ಪಾಟೀಲ
ಇರಾನ್ ಒಪ್ಪಂದ ಮಾಡಿಕೊಳ್ಳಲು ಬಯಸಿದೆ ಎಂದ ಅಮೆರಿಕ ಅಧ್ಯಕ್ಷ
ಸಿಪಿಎಂ, ಕಾಂಗ್ರೆಸ್ ವಾಗ್ದಾಳಿ
ಕುಂದಾಪುರ: ನಿರ್ಮಾಣ ಹಂತದ ಮನೆಯೊಂದರ ಗಾರೆ ಕೆಲಸದ ಮಾಡುತ್ತಿದ್ದ ವೇಳೆ ಕಬ್ಬಿಣದ ಏಣಿಯನ್ನು ಮತ್ತೊಂದೆಡೆ ಸ್ಥಳಾಂತರಿಸುವಾಗ ಮನೆ ಹಿಂಭಾಗದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಏಣಿ ಸ್ಪರ್ಶವಾದ ಪರಿಣಾಮ ಶಾಕ್ ತಗುಲಿ ಯುವ
ಪ್ರತಿಪಕ್ಷಗಳ ಸಭಾತ್ಯಾಗ
ಮಂಗಳೂರು: ಜಗತ್ತು ಯುದ್ಧದ ತಲ್ಲಣ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಎರಡು ಜಾಗತಿಕ ಮಹಾ ಯುದ್ಧದ ಕಾಲಘ ಟ್ಟದಲ್ಲಿ ಬದುಕಿದ ಗೋವಿಂದ ಪೈಯವರು ತಮ್ಮ ಕೃತಿಗಳಲ್ಲಿ ಅದರ ಪ್ರಭಾವ ವ್ಯಕ್ತವಾಗಿದೆ. ಯುದ್ಧ, ಮತೀಯ ರಾಜಕಾರಣ ವಿಜೃಂಭಿಸ
ಕೊಲ್ಲೂರು, ಮಾ.23: ಜಡ್ಕಲ್ ಗ್ರಾಮದ ಗೋವಿಂದ ತೀರ್ಥ ಹೊಳೆಯ ಕಿಳಿನಗುಂಡಿ ಎಂಬಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.22ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಸಂದೀಪ (28) ಎಂದು ಗುರುತಿಸಲಾ
ಬೆಂಗಳೂರು : ಕಾಂಗ್ರೆಸ್ನಲ್ಲಿ ಹಿರಿಯ ನಾಯಕರು ಮೃತಪಟ್ಟರೆ, ಅವರ ಕುಟುಂಬದವರಿಗೆ ಟಿಕೆಟ್ ನೀಡುವ ಪ್ರತೀತಿಯನ್ನು ಪಕ್ಷ ಬೆಳೆಸಿಕೊಂಡು ಬಂದಿದೆ. ಆದ್ದರಿಂದ ಸಮರ್ಥ್ ಶಾಮನೂರು ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಮುಖ್ಯಮಂತ್
ಟೆಹ್ರಾನ್: ಶತ್ರುಗಳನ್ನು ಬೆಂಬಲಿಸುವವರ ವಿರುದ್ಧ ಕಠಿಣ, ಉಗ್ರ ಕ್ರಮ ಕೈಗೊಳ್ಳುವುದಾಗಿ ಇರಾನ್ ಎಚ್ಚರಿಸಿದ್ದು, ʼಶಂಕಿತರನ್ನು' ಗುರುತಿಸುವಂತೆ ನಾಗರಿಕರಿಗೆ ಕರೆ ನೀಡಿದೆ. ʼಶತ್ರುಗಳ ಜೊತೆ ಸೇರದಂತೆ ಇರಾನಿಯರಿಗೆ ಎಚ್ಚರಿಕೆ
ಉಡುಪಿ, ಮಾ.23: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕಲಿ ಚಿನ್ನ ನೀಡಿ ಮಹಿಳೆಯನ್ನು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಾ.23ರಂದು ವಶಕ್ಕೆ ಪಡೆದುಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಬೆಳ
ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. 2011ರ ಜನಗಣತಿ ಆಧಾರದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಅದು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರ
ಬೆಂಗಳೂರು : ಅಂಗನವಾಡಿ ನೌಕರರನ್ನು ಕನಿಷ್ಠ ಕೂಲಿ ವ್ಯಾಪ್ತಿಗೆ ತಂದು ಇಎಸ್ಐ, ಪಿಎಫ್ ಜಾರಿಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನಗರದ ಫ್ರೀಡಂ ಪಾರ್ಕ್ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌ
ನಿಟ್ಟೆ, ಮಾ.23: ಕೆನರಾ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಕಳೆದ ವಾರ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಉತ್ಸವ ‘ಆಕೃತಿ-2026’ರಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾ ವಿದ್ಯಾಲಯದ ರಚನಾ ಮತ್ತು ಕಲಾಂಜಲಿ ಕ್ಲಬ
► ಚಿನ್ನ, ಬೆಳ್ಳಿಯ ಆಭರಣ, ಜಾನುವಾರು ಸಹಿತ ಸಾಂಪ್ರದಾಯಿಕ ತಾಮ್ರದ ವಸ್ತುಗಳನ್ನೂ ದೇಣಿಗೆಯಾಗಿ ನೀಡಿದ ಜನರು ► ಭಾರತೀಯರ ದಯೆಯನ್ನು ಎಂದಿಗೂ ಮರೆಯುವುದಿಲ್ಲ ಎಂದ ಟೆಹ್ರಾನ್
ಕಾರ್ಕಳ, ಮಾ.23: ಸುರತ್ಕಲ್ನ ಗೋವಿಂದದಾಸ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ‘ಯಕ್ಷಯಾನ-2026’ ಯಕ್ಷಗಾನ ಸ್ಪರ್ಧೆಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ’ಕಲಾಸಂಗಮ’ ಯಕ್ಷಗಾನ ತಂಡವು ಭಾಗವಹಿಸಿ ಅ
ಬೆಂಗಳೂರು : ‘ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯ್ನನಾಗಿ ಘೋಷಣೆ ಮಾಡಬೇಕು. ಅಲ್ಲದೆ, ತಲಪಾಡಿಯಿಂದ ಕಾರವಾರದ ವರೆಗಿನ ಕಡಲ ಕಿನಾರೆಯಲ್ಲಿ ರಿಂಗ್ ರಸ್ತೆಯನ್ನು ನಿರ್ಮಿಸಲು ಕನಿಷ್ಟ 1500 ಕೋಟಿ ರೂ.ಗಳನ್ನು ಅನುದಾನವನ್
ಉಡುಪಿ, ಮಾ.23: ರಾಜ್ಯಾದ್ಯಂತ ನಡೆದಿರುವ ಈ ಬಾರಿಯ ಎಸೆಸೆಲ್ಸಿಯ ವಿಜ್ಞಾನ ವಿಷಯದ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 59 ಮಂದಿ ಗೈರುಹಾಜರಾಗಿದ್ದಾರೆ. ಪರೀಕ್ಷೆಗಾಗಿ ನೊಂದಾಯಿಸಿಕೊಂಡ ಒಟ್ಟು 13,825 ವಿದ್ಯಾರ್ಥಿಗಳಲ್ಲಿ 13,766
ಮಂಗಳೂರು, ಮಾ.23 : ಅಬ್ದುಲ್ ರಝಾಕ್ (48) ಎಂಬವರು ಫೆಬ್ರವರಿ 24 ರಂದು ಬೋಳಾರದಲ್ಲಿರುವ ಅಕ್ಕನ ಮನೆಗೆ ಹೋಗಿದ್ದು, ನಂತರ ಅಲ್ಲಿಂದ ದಿನಸಿ ಸಾಮಗ್ರಿಗಳನ್ನು ತರಲು ಕಿರಾಣಿ ಅಂಗಡಿ ಹೋಗಿ ಬರುವುದಾಗಿ ಹೇಳಿ ಹೋದವರು ವಾಪಸ್ ಮನೆಗೆ ಬಾರದೆ ಕ
ಮಂಡ್ಯ : ಸ್ನೇಹಿತರ ಜತೆ ಈಜಲು ತೆರಳಿದ್ದ ಬಾಲಕ ಕೃಷಿಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕು ನಂದಿಪುರ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ಮಳವಳ್ಳಿ ತಾಲೂಕು ದಳವಾಯಿ ಕೋಡಿಹಳ್ಳಿ ಗ್ರಾಮದ ಶಿವು ಅ
ಮಂಗಳೂರು: ಮಂಗಳೂರಿನ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಮತ್ತು ಫುಡಾರ್ ಪ್ರತಿಷ್ಠಾನ್ (ರಿ.) ನೇತೃತ್ವ್ವದಲ್ಲಿ ಕ್ರೀಡೆ, ಕಲೆ ಹಾಗೂ ಇತರೆ ಕ್ಷೇತ್ರಗಳಲ್ಲಿ ಸಾಧನೆಗೈದ 65
ಬೆಂಗಳೂರು : ವಾಣಿಜ್ಯ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿನ ವ್ಯತ್ಯಯ ಸರಿಪಡಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಲು ನಿರಾಕರಿಸಿರುವ ಹೈಕೋರ್ಟ್, ಬೇರೆ ದೇಶಗಳಿಗೆ ಹೋಲಿಸಿ
ಮಂಗಳೂರು: ಯೆನೆಪೋಯ ಪಿ.ಯು. ಕಾಲೇಜು ಪ್ರಾಯೋಜಕತ್ವದಲ್ಲಿ ದ್ವಿತೀಯ ಪಿ.ಯು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ 45 ದಿವಸಗಳ ನೀಟ್, ಸಿಇಟಿ ತರಬೇತಿ ಕಾರ್ಯಾಗಾರವು ಮಂಗಳೂರಿನ ಜೆಪ್ಪಿನಮೊಗರಿನ ಯೆನೆಪೋಯ ಪಿಯು ಕಾಲೇಜಿನಲ್ಲಿ ರವಿ
ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮುಂದುವರಿದಿರುವ ಹಿನ್ನೆಲೆ ಸೋಮವಾರ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸಂಘರ್ಷದ ದೀರ್ಘಾವಧಿಯ ಪರಿಣಾಮಗಳಿಗೆ ನಾವು ಸಿದ್ಧರಾಗಿರಬೇಕು ಎಂದು ಹೇಳಿದ್ದಾರೆ. ಈ ಯುದ
ಬೆಂಗಳೂರು : ರಾಜ್ಯದಲ್ಲಿ 5,950 ಗ್ರಾಮ ಪಂಚಾಯಿತಿಗಳಿದ್ದು, ಪ್ರಸ್ತುತ 96 ಸಾವಿರಕ್ಕೂ ಅಧಿಕ ಸದಸ್ಯರ ಸಂಖ್ಯೆ ಇದೆ. ಹೊಸದಾಗಿ ಜನಸಂಖ್ಯೆಗೆ ಅನುಗುಣವಾಗಿ ಒಟ್ಟು ಸದಸ್ಯರ ಸಂಖ್ಯೆ ಗುರುತಿಸಲು 4 ವಾರಗಳ ಅಗತ್ಯವಿದೆ ಎಂದು ಲಿಖಿತವಾಗಿ
ಮಂಗಳೂರು, ಮಾ.23: ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ ವಾಮಂಜೂರು ಇದರ ನೇತೃತ್ವದಲ್ಲಿ ಆರೋಗ್ಯ ಸಂಬಂಧಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹಕ್ಕೊತ್ತಾಯ ಪಾದಯಾತ್ರೆ ನಡೆಯಿತು. ತಾರಿಗುಡ್ಡೆ ಪರಿಸರದಲ್ಲಿ ಆರಂಭಗೊಂಡ ಈ ಪಾದಯಾ
ಕುಂದಾಪುರ, ಮಾ.23: ಖಿದ್ಮಾ ಫೌಂಡೇಶನ್ ವತಿಯಿಂದ ಸದ್ಭಾವನಾ ವೇದಿಕೆ ಸಹಯೋಗದೊಂದಿಗೆ ಕನ್ಯಾನ ಗ್ರಾಮದ ಹಟ್ಟಿಯಂಗಡಿಯ ರಾಜ್ಯ ಸಂಪನ್ಮೂಲ ಕೇಂದ್ರ ನಮ್ಮ ಭೂಮಿಯಲ್ಲಿ ಈದ್ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸ
ಉಡುಪಿ, ಮಾ.23: ಹೂಡೆಯ ದಾರುಸ್ಸಲಾಮ್ ಎಜುಕೇಶನ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಖಾಝಿ ರಫೀಕ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸೊಸೈಟಿಯ ಮಹಾಸಭೆಯಲ್ಲಿ ಈ ಆಯ್ಕೆ ಮಾಡ ಲಾಯಿತು. ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಜುನೈದ್
ಬೆಂಗಳೂರು : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಸಂಶೋಧಕರೊಬ್ಬರಿಗೆ ಕರೆ ಮಾಡಿ ಹೆದರಿಸಿ ಡಿಜಿಟಲ್ ಅರೆಸ್ಟ್ ಮೂಲಕ 4.91 ಕೋಟಿ ರೂ.ಗಳನ್ನು ಸೈಬರ್ ವಂಚಕರು ದೋಚಿರುವ ಪ್ರಕರಣ ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ಹಣ ಕಳೆದ
ಉಡುಪಿ, ಮಾ.23: ಬದುಕಿನ ಸಾರ್ಥಕತೆಯನ್ನು ಗಳಿಸಲು ನಾವೆಲ್ಲ ಮತ್ತೊಮ್ಮೆ ಮಕ್ಕಳಾಗಬೇಕು ಎಂದು ರಂಗ ನಿರ್ದೇಶಕ ಜೀವನರಾಂ ಸುಳ್ಯ ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ
ಬೆಂಗಳೂರು : ಅನಧಿಕೃತವಾಗಿ ಕೃಷಿ ಪಂಪ್ಸೆಟ್ಗಳಲ್ಲಿ ವಿದ್ಯುತ್ ಸಂಪರ್ಕ ಪಡೆದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಮೂರು ತಿಂಗಳ ಅವಕಾಶ ನೀಡಲಾಗಿದ್ದು, ನಿಗದಿತ ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ
ಉಡುಪಿ: ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾದ ಸಮಾಧಾನ ಮಹೋತ್ಸವ’ ಕಾರ್ಯಕ್ರಮ ರವಿವಾರ ಸಂಜೆ ಸಮಾಪನಗೊಂಡಿತು. ಸಮಾಧಾನ ಮಹೋತ್ಸವದ ಭಕ್ತಿ ಸಂಜೀವನ ಕೂಟದಲ್ಲಿ ಉಡು
ಬ್ರಹ್ಮಾವರ, ಮಾ.23: ಸರಕಾರದ ಯಾವುದೇ ಯೋಜನೆ ಯಶಸ್ವಿ ಎನಿಸಬೇಕಿದ್ದರೆ, ಯೋಜನೆಯ ಕುರಿತಂತೆ ಪಡೆದ ಇಲ್ಲಿ ತರಬೇತಿಯನ್ನು ಫಲಪ್ರದವಾಗಿ ಅನುಷ್ಠಾನಗೊಳಿಸಿ ಯಶಸ್ವಿ ಉದ್ಯಮಿಗಳಾದಲ್ಲಿ ಮಾತ್ರವೇ ಪರಿಪೂರ್ಣಗೊಳ್ಳುತ್ತದೆ ಎಂದು ಉಡು
ಉಡುಪಿ, ಮಾ.23: ಹನ್ನೊಂದನೇ ಶತಮಾನದ ಆದ್ಯ ವಚನಕಾರ, ನೇಕಾರ ಸಮುದಾಯದ ದೇವರ ದಾಸಿಮಯ್ಯ, ಸರಳ ಭಾಷೆಯಲ್ಲಿ ಸರ್ವರೂ ಅರಿಯುವಂತೆ ವಚನಗಳನ್ನು ರಚಿಸುವ ಮೂಲಕ ಅಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಯನ್ನು ಹೋಗಲಾಡಿಸಿ
ಮಂಗಳೂರು, ಮಾ.23: ಹಜ್ ಯಾತ್ರೆಗಾಗಿ 2026ರಲ್ಲಿ ಮಂಗಳೂರು ವಿಮಾನ ನಿಲ್ದಾಣದ ಮೂಲಕ ತೆರಳುವ ಹಜ್ ಯಾತ್ರಿಕರಿಗೆ ಲಸಿಕೆ ನೀಡುವ ಕಾರ್ಯಕ್ರಮವು ಮಾ.28ರ ಶನಿವಾರ ಜಪ್ಪಿನಮೊಗರಿನ ಯೆನೆಪೋಯ ಶಾಲೆಯಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಹ
ಯಾದಗಿರಿ : ಶೇ.56ರಷ್ಟು ಮೀಸಲಾತಿ ನೀಡಿ ಖಾಲಿ ಇರುವ ಎಲ್ಲಾ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ವೇಳೆ ಹೆಚ್ಚಿಸಲಾದ ಮೀಸಲಾತಿಯನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಬೇ
ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ NDA ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದ್ದು, 234 ಸ್ಥಾನಗಳ ಪೈಕಿ ಎಐಎಡಿಎಂಕೆ 178 ಸ್ಥಾನಗಳು, ಬಿಜೆಪಿ 27 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಉಳಿದಂತೆ ಮೈತ್ರಿಕೂಟದ ಇತರ ಪಕ್ಷ
ಸುರಪುರ: ಕೃಷ್ಣಾ ಎಡದಂಡೆ ಕಾಲುವೆಗಳಿಗೆ ಎ.15ರವರೆಗೆ ನಿರಂತರವಾಗಿ ನೀರು ಹರಿಸದಿದ್ದರೆ ರೈತ ಸಂಘಟನೆಗಳಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ

23 C