ಕೊಣಾಜೆ; ಮ್ಯಾರಥಾನ್ನಂತಹ ಕ್ರೀಡೆಗಳು ಕೇವಲ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಮಾನಸಿಕ ಕ್ಷಮತೆಯನ್ನೂ ಬೆಳೆಸುತ್ತದೆ. ಇಂದಿನ ಒತ್ತಡಮಯ ಬದುಕಿಗೆ ಇದು ಪೂರಕವಾಗಿದೆ. ಎನ್ಎಸ್ಎಸ್ ಯೋಜನೆಯ ಮೂಲಕ ಇಂತಹ
ಆಳಂದ: ಡಾ. ಅಂಬೇಡ್ಕರ್ ಅವರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಿಕ್ಕು ತೋರಿಸುತ್ತಿವೆ. ಶಿಕ್ಷಣದ ಮೂಲಕವೇ ವ್ಯಕ್ತಿ ಹಾಗೂ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಸಂಪನ್ಮೂಲ ವ್ಯಕ್ತಿ ರಾಜೇಂದ್ರ ಕಡಗನ್ ಅವರು ಹೇಳಿದರು. ಪಟ್ಟಣದ ತಾಲೂಕ
ಆಳಂದ: ತಾಲೂಕಿನ ಭೂಸನೂರ ಬಳಿ ತಾಲೂಕಿನ ಭೂಸನೂರ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರಿಗೆ ಬಿಲ್ ಪಾವತಿ ಮಾಡದೇ ಹೋದಲ್ಲಿ ರೈತರೊಂದಿಗೆ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕ
ಹೊಸದಿಲ್ಲಿ, ಎ.18: ಜಗತ್ತಿನ ಅತ್ಯಂತ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದಾದ ಹಾರ್ಮುಝ್ ಜಲಸಂಧಿ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿದ್ದು, ನೌಕಾಸಂಚಾರ ಅಸ್ತವ್ಯಸ್ತವಾಗಿದೆ. ಶನಿವಾರ ಇರಾನಿನ ಗನ್ ಬೋಟ್ಗಳಿಂದ ನ
ಉಡುಪಿ, ಎ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ.ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸ
ಉಡುಪಿ, ಎ.18: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ಎ.20ರಂದು ನಡೆಯಲಿರುವ ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷ ಅತಿ ವಂ.ಡಾ.ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರ ಪೀಠಾ ರೋಹಣ ಸಮಾರಂಭಕ್ಕೆ ಸಿದ್ದತೆಗಳು ಪೂರ್ಣಗೊ
ಕಲಬುರಗಿ : ವಿಶ್ವಪಾರಂಪರಿಕ ದಿನಾಚರಣೆ ಅಂಗವಾಗಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಮತ್ತು ಪ್ರಾಧ್ಯಾಪಕರು ವಿಶ್ವಪಾರಂಪರಿಕ ನಡಿಗೆಯಲ್ಲಿ ಭಾಗವಹಿ
ಬೆಂಗಳೂರು: ಸಾಲದ ಹಣವನ್ನು ಹಿಂತಿರುಗಿಸದ ಕಾರಣ ತಂಗಿ ಮತ್ತು ಮೈದುನನನ್ನು ಅಪಹರಿಸಿ ಹಲ್ಲೆ ಮಾಡಿದ ಆರೋಪದಡಿ ಅಕ್ಕ ಮತ್ತು ಭಾವ ಸೇರಿದಂತೆ ಮೂವರು ಆರೋಪಿಗಳನ್ನು ಇಲ್ಲಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊ
ಚಿತ್ತಾಪುರ : ಅಖಿಲ ಭಾರತ ಕುಂಬಾರರ ಮಹಾಸಭಾದ ರಾಜ್ಯ ಘಟಕದಿಂದ ಚಿತ್ತಾಪುರ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಸಮಾಜ ಸೇವಕ ವಿಶ್ವನಾಥ ಎಸ್.ಕುಂಬಾರ ಅವರನ್ನು ನೇಮಕ ಮಾಡಲಾಗಿದೆ. ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿ
ಉಡುಪಿ ತಾಲೂಕು ಮಟ್ಟದ ಮಳೆಗಾಲ ಪೂರ್ವಸಿದ್ಧತಾ ಸಭೆ
ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು 850ಕ್ಕೆ ಏರಿಸುವ ಮತ್ತು 2029ರ ಚುನಾವಣೆಯಿಂದ ಮಹಿಳೆಯರಿಗೆ ಶೇ 33 ಮೀಸಲಾತಿ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಗೆ ಶುಕ್ರವಾರ ಲೋಕಸಭೆಯಲ್ಲಿ ಸೋಲಾಗಿದೆ. ಹಿಂದಿನ ಸಂಖ್ಯೆಗಳ ವಿಶ್ಲೇಷಣೆಯು ಪ್ರಾ
ಮಾಹಿತಿ ಹಕ್ಕು ಕಾಯ್ದೆ ಕಾರ್ಯಾಗಾರ
ಕಪ್ಪು ಒಣದ್ರಾಕ್ಷಿಯನ್ನು ತಿನ್ನುವುದು ವಾಸ್ತವದಲ್ಲಿ ಮಲಬದ್ಧತೆಗೆ ಉತ್ತಮ ಔಷಧಿಯಾಗಲಿದೆ.
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ, “ಗುಲ್ಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರ
ಕುಂದಾಪುರ ಪುರಸಭೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಉಡುಪಿ, ಎ.18: ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ವಂ. ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭ ಎ.20 ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನ
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ RCB ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಜಯ ಗಳಿಸಿದೆ.
ಕಲಬುರಗಿ: ಮಧ್ಯ ರೈಲ್ವೆಯ ಸೋಲಾಪುರ ವಿಭಾಗದ ವತಿಯಿಂದ ಭಿಗ್ವಾನ್ ರೈಲು ನಿಲ್ದಾಣದಲ್ಲಿ ಆಯೋಜಿಸಲಾದ ಮೆಗಾ ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 131 ಮಂದಿಗೆ ಆರೋಗ್ಯ ತಪಾಸಣೆ ನಡೆಸಲಾಗಿದೆ ಎಂದು ಸಾರ್ವಜನಿಕ ಸಂಪರ್ಕ ಇಲಾಖೆ ತಿಳ
ಕಲಬುರಗಿ: ಗ್ರಾಮೀಣ ಭಾಗದ ಐಟಿಐ ವಿದ್ಯಾರ್ಥಿಗಳು ನಿರೀಕ್ಷೆಗೂ ಮೀರಿದ ತಾಂತ್ರಿಕ ಕೌಶಲ್ಯ ಪ್ರದರ್ಶಿಸಿರುವುದು ಶ್ಲಾಘನೀಯವಾಗಿದೆ. ಭವಿಷ್ಯದಲ್ಲಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಜೆಸ್ಕಾಂನಲ್ಲಿ ಅಪ್ರೆಂಟಿಶಿಪ್ ತರಬೇತಿ ಹಾಗ
ಚಿನ್ನದ ಬಣ್ಣದ, ಸಿಹಿಯಾದ, ಸುಗಂಧ ಬೀರುವ ಪೈನಾಪಲ್ ನಲ್ಲಿ ರುಚಿ ಮಾತ್ರವಲ್ಲ, ವಿಟಮಿನ್ ಸಿ, ಮೂಳೆಗಳ ಬಲಕ್ಕೆ ಅಗತ್ಯವಾದ ಮ್ಯಾಂಗನೀಸ್, ಆ್ಯಂಟಿಆಕ್ಸಿಡೆಂಟ್ಗಳು ಇದರಲ್ಲಿ ಧಾರಾಳವಿದೆ. ಏನು ಪ್ರಯೋಜನ ಹೇಳಿ. ಹಲವರಿಗೆ ಇದನ್ನು ತ
ಬಾರಾ ಗಾಜಿ ತೋಪ್ ಗಿನ್ನಿಸ್ ದಾಖಲೆಗೆ ಸೇರಿಸಿ: ಎಂಎಲ್ಸಿ ಕಮಕನೂರ ಒತ್ತಾಯ;
ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಮತ್ತೊಂದು ಮಹತ್ವದ ಸಾಧನೆ ಸಾಧಿಸಿದ್ದು, ಎಐಸಿಟಿಇ ವತಿಯಿಂದ ಸಾರ್ವತ್ರಿಕ ಮಾನವ ಮೌಲ್ಯಗಳು (ಯುಎಚ್ವಿ) ನೋಡಲ್ ಕೇಂದ್ರವಾಗಿ ಮಾನ್ಯತೆ ಪಡೆದ
ಬೆಂಗಳೂರು: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆಯೇ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಾವಣಗೆರೆ ದಕ
ಯಾದಗಿರಿ: ಜಿಲ್ಲಾ ಕೇಂದ್ರವಾಗಿ 15 ವರ್ಷ ಪೂರೈಸಿರುವ ಯಾದಗಿರಿ ನಗರದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರ್ಡ್ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್
Photo credit: X/@RCBTweets ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿದ್ದು, ಡೆಲ್ಲಿ ಕ್ಯಾಪಿಟಲ್ಸ್ಗೆ 176 ರನ್ ಗಳ ಗುರಿ
ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಅಲ್ಪಸಂಖ್ಯಾತ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ ಶನಿವಾರ ನಿಧನರಾಗಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಹೆಣ್ಣು ಮಕ್ಕಳು, ಪು
ಏರ್ಪಾಡ್ಗಳಿಗೆ ಸುತ್ತುವರಿದ ವಿಕಿರಣವನ್ನು ಹೋಲಿಸಲು EMF ಮೀಟರ್ ಬಳಸಿ ಪ್ರಾತ್ಯಕ್ಷಿಕೆಯನ್ನು ತೋರಿಸಿದ್ದಾರೆ ಪೌಷ್ಠಿಕ ತಜ್ಞ ಜಿಬ್ ಆಟ್ಕಿನ್ಸ್. ಯುನೈಟೆಡ್ ಕಿಂಗ್ಡಂನ ಪೌಷ್ಠಿಕ ತಜ್ಞ ಜಿಬ್ ಆಟ್ಕಿನ್ಸ್ ಇತ್ತೀಚೆಗೆ ವೈರ್ಲೆ
''ಸಂಸತ್ತಿನಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಗೆಲುವು ಸಿಕ್ಕಿದೆ''
ಜೇವರ್ಗಿ: ಪಟ್ಟಣದಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದಲ್ಲಿ ಕೂ
ಅಫ್ಝಲ್ ಪುರ, ಎ.18: ಸಂಚಾರದ ವೇಳೆ ಬೈಕ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಪೊಲೀಸ್ ಕಾನ್ ಸ್ಟೇಬಲ್ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬೂರ ಬಿ ಗ್ರಾಮ ಸಮೀಪ ಇಂದು ಬೆಳಗ್ಗೆ ಸುಮಾರು 11 ಗಂಟೆ ಸುಮಾರಿಗೆ ನಡೆದಿದೆ. ಮೃತರನ್ನು ಶಿರವ
ದಿಂಡಿಗಲ್/ಥೇನಿ: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನವೇ ತಮಿಳುನಾಡು ಎನ್ಡಿಎಯನ್ನು ಪರಾಭವಗೊಳಿಸಿದೆ ಎಂದು ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಸೋಲನ್ನು ಉಲ್ಲೇಖಿಸಿ ಶುಕ್ರವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ಉಸ್ತುವಾರಿ ಸಚಿವರ ಕಚೇರಿ ಚಲೋ ಪ್ರತಿಭಟನೆ
ಸಿಲಿಕಾನ್ ಬೀಚ್ ಪ್ರೋಗ್ರಾಂನ ‘ಬೇಸ್ ಕ್ಯಾಂಪ್’ಗೆ ಚಾಲನೆ
►750 ವಸತಿ ಪ್ರದೇಶಗಳಲ್ಲಿ ನೀರಿಗಾಗಿ ಹಾಹಾಕಾರ►ಕಳೆದ ಬಾರಿಗಿಂತ ಪರಿಸ್ಥಿತಿ ಗಂಭೀರ
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ 8:30ಕ್ಕೆ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಶುಕ್ರವಾರ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲನ್ನು ಕಂಡಿತ್ತು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹ
ಟೆಹ್ರಾನ್: ಅಮೆರಿಕ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ಮತ್ತೆ ನಿರ್ಬಂಧಗಳನ್ನು ಹೇರಿರುವ ಬಗ್ಗೆ ವರದಿಯಾಗಿದೆ. ಅಮೆರಿಕ ನೌಕಾ ದಿಗ್ಬಂಧನ ಮುಂದುವರಿಸಿರುವುದರಿಂದ ಇರಾನ್ ಹಾರ್
ಅಂಕಣಗಳಲ್ಲಿಲ್ಲ ನಾಮಫಲಕಗಳು, ಜನದಟ್ಟಣೆಯಲ್ಲಿ ಬಸ್ ಹತ್ತಲು ಮಾಡಬೇಕು ಸರ್ಕಸ್
ಹೊಸದಿಲ್ಲಿ: ಕಳೆದ ಜನವರಿಯಿಂದ ಆರಂಭಗೊಂಡಿದ್ದ ಮಹತ್ವದ ಬಜೆಟ್ ಅಧಿವೇಶನ ಶನಿವಾರ ಮುಕ್ತಾಯಗೊಂಡಿದ್ದು, ಲೋಕಸಭೆ ಮತ್ತು ರಾಜ್ಯಸಭೆಯನ್ನು ಅನಿರ್ದಿಷ್ಟಾವಧಿ ಕಾಲ ಮುಂದೂಡಲಾಗಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ
ಬೆಂಗಳೂರು: ಕಾಂಗ್ರೆಸ್ ಪಕ್ಷ ಮಹಿಳಾ ವಂದನಾ (ಮಹಿಳಾ ಮೀಸಲಾತಿ) ಬಿಲ್ಲನ್ನು ವಿರೋಧಿಸಿ ಸಮಗ್ರ ಭಾರತದ ಮಹಿಳಾ ಶಕ್ತಿಗೆ ಅಪಮಾನ ಮಾಡಿದೆ. ಕಾಂಗ್ರೆಸ್ನ ನಿಯತ್ತು ಯಾವತ್ತೂ ಮಹಿಳೆಯರಿಗೆ ಮೀಸಲಾತಿ ನೀಡಲು ಇರಲಿಲ್ಲ. ಮೂವತ್ತು ವರ್
ಬೆಂಗಳೂರು : ಸಂಕಷ್ಟದಲ್ಲಿರುವ ಬಡ ಆಟೋ ಚಾಲಕರ ಕುಟುಂಬಗಳಿಗೆ ತಕ್ಷಣ ಸಹಾಯಧನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷ (ಎಎಪಿ) ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಪ್ರ
ಬಯಲಾಟ ವೀಕ್ಷಣೆ ವೇಳೆ ದುರ್ಘಟನೆ: ನಾಲ್ವರಿಗೆ ಗಂಭೀರ ಗಾಯ
ಅಹ್ಮದಾಬಾದ್: ಅತ್ಯಾಚಾರ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ನಡೆಸುತ್ತಿರುವ ಮೊಟೆರಾ ಅಸಾರಾಂ ಆಶ್ರಮವು ಅತಿಕ್ರಮಿಸಿದೆ ಎನ್ನಲಾದ ಸುಮಾರು 45,000 ಚದರ ಮೀಟರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಗುಜರಾತ್ ಹೈ
ಕುಂದಾಪುರ: ವಂಚನೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬ ಕೋಟ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸಿದ ಘಟನೆ ಎ.17ರಂದು ರಾತ್ರಿ ವೇಳೆ ಕೋಟದಲ್ಲಿ ನಡೆದಿದೆ. ಸ್ವಪ್ನೀಲ್ ಸುಹಾಸ್ ಶೇಲಾರ್(37) ಬಂಧಿತ ಆರೋಪಿ.
ಬೆಂಗಳೂರು: ಕಾಂಗ್ರೆಸ್ ಅನ್ನು ಹಾದಿಬೀದಿಗಳಲ್ಲಿ ಓಡಾಡಿಸುವ ಕಾಲ ಬರಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ದೇಶಭ್ರಷ್ಟವಾಗಲಿದೆ. ಅವರನ್ನು ಓಡಿಸುವ ಕೆಲಸವನ್ನು ತಾಯಂದಿರು ಮಾಡಲಿದ್ದಾರೆ ಎಂದು ರಾಜ್ಯ ವಿಪಕ್ಷ ನಾಯಕ ಆರ್ ಅಶ
ಟಿಸಿಎಸ್ ನ ನಾಸಿಕ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳ ಹಿಂದಿನ ʼಮಾಸ್ಟರ್ ಮೈಂಡ್ʼ ಎಂದು ಕೆಲವು ಮಾಧ್ಯಮಗಳು ಪ್ರಚಾರ ಮಾಡುತ್ತಿರುವ ನಿದಾ ಖಾನ್ HR ತಂಡದ ಭಾಗವಾಗಿರಲಿಲ್ಲ. ಆಕೆ ಕ
ಪುತ್ತೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿನ ಪುತ್ತೂರು ನಗರದ ಪಡೀಲ್ ಎಂಬಲ್ಲಿ ನಡೆದಿದೆ. ಪ್ರತ್ಯಕ್ಷದರ್ಶಿ
ಹೊಸದಿಲ್ಲಿ: ಸಂವಿಧಾನ ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರತಿಪಕ್ಷಗಳ ಬೆ
ವೆಲೆನ್ಸಿಯಾದಲ್ಲಿ 3.47 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ
ದೇವದುರ್ಗ: ಪಟ್ಟಣದ ಬಸ್ ನಿಲ್ದಾಣದ ಮಧ್ಯೆ ನಂದಿನಿ ಪಾರ್ಲರ್ ಅಂಗಡಿಗೆ ಅನುಮತಿ ನೀಡಿ ಸಾರ್ವಜನಿಕರಿಗೆ ಕೂಡಲು ಜಾಗವಿಲ್ಲದಂತಾಗಿದೆ ಎಂದು ಸಾರ್ವಜನಿಕರು ವ್ಯವಸ್ಥಾಪಕರ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಿನೇ ದಿನೇ
ಐಫೋನ್ಗೆ ಬೇಡಿಕೆ, 8 ತಿಂಗಳ ವೇತನಕ್ಕೆ ತಡೆ: ತನಿಖೆ ನಡೆಸುವಂತೆ ಸಿಎಂಗೆ ಆಗ್ರಹ
ಕೋಟೆಕಾರ್: ಹಿದಾಯತ್ ನಗರ ಹುಸೈನಿಯಾ ದಅವಾ ದರ್ಸ್ ಆರಂಭೋತ್ಸವ ಶುಕ್ರವಾರ ಜುಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆಯಿತು, ಕೆ.ಪಿ.ಹುಸೈನ್ ಸಅದಿ ಕೆ.ಸಿ.ರೋಡ್ ದರ್ಸ್ ಆರಂಭಕ್ಕೆ ಚಾಲನೆ ನೀಡಿ ದರ್ಸ್ ಕಲಿಕೆಯ ಮಹತ್ವದ ಬಗ್ಗೆ ವಿವರಿಸಿದ
ಮಂಗಳೂರು, ಎ.18: ಮಹಾತ್ಮ ಗಾಂಧಿ ನಗರಾಭಿವೃದ್ಧಿ ಯೋಜನೆ (ಹಂತ-2) ಮತ್ತು ಎನ್ ಜಿಟಿ ಪರಿಹಾರ ನಿಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದ ಅಂಗವಾಗಿ ಮರವೂರು -ಮರಕಡ ವರೆಗಿನ ಚತುಷ್ಪಥ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಾಣದ ಕಾಮಗಾರಿಗೆ 9 ಕೋ
ಅಮೆರಿಕಾ ನೌಕಾ ದಿಗ್ಬಂಧನ ಮುಂದುವರಿಸಿದರೆ ಹಾರ್ಮುಝ್ ಜಲಸಂಧಿ ಮತ್ತೆ ಬಂದ್: ಇರಾನ್ ಎಚ್ಚರಿಕೆ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ಪರ್ಯಾಯ ದೊರಕಿದ್ದೇ ಅರಸು ಅವರು ಕಾಂಗ್ರೆಸ್ ಪಕ್ಷದಿಂದ ಹೊರ ಹೋದ ಗಳಿಗೆಯಿಂದ. ಅರಸು ಉತ್ತರಾಧಿಕಾರಿಯಾಗಿ ಬಂದ ಆರ್.ಗುಂಡೂರಾವ್ ಕಾಂಗ್ರೆಸ್ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸ
ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿರುವ ರಂಜೀತ್ ಪ್ಯಾಲೇಸ್ ಹೋಟೆಲ್ ನಲ್ಲಿ ಶುಕ್ರವಾರ ರಾತ್ರಿ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಪೀಠೋಪಕರಣಗಳು ಸುಟ್ಟು ಭಸ್ಮ
ಹೊಸದಿಲ್ಲಿ: ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಐಪಿಎಲ್ ಹರಾಜಿನಲ್ಲಿ 21 ಕೋಟಿ ರೂಪಾಯಿಗೆ ಖರೀದಿಸಿದ್ದ ವೆಸ್ಟ್ಇಂಡೀಸ್ ನ ಖ್ಯಾತ ಬ್ಯಾಟ್ಸ್ಮನ್ ನಿಕೋಲಸ್ ಪೂರನ್ ಪ್ರಸಕ್ತ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನ ಮುಂದುವರಿಸಿರುವು
ಬೆಂಗಳೂರು ಏ.18: ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಲಾದ 4 ಚೀತಾಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಮಧ್ಯರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲ
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಸತತ ನಾಲ್ಕನೇ ದಿನ ತೀವ್ರ ಸೆಕೆಯ ವಾತಾವರಣ ಮುಂದುವರಿದಿದ್ದು, ಪ್ರಸಕ್ತ ಋತುವಿನಲ್ಲಿ ಇದೇ ಮೊದಲ ಬಾರಿಗೆ ತಾಪಮಾನ 41 ಡಿಗ್ರಿ ಸೆಲ್ಷಿಯಸ್ ತಲುಪಿದೆ. ಆದರೆ ಸಂಜೆ ಅನಿರೀಕ್ಷಿತ ಮಳೆ ಬಿದ್ದಿ
ಹೊಸದಿಲ್ಲಿ: ಜಾಗತಿಕ ವಾಣಿಜ್ಯ ಹಡಗುಗಳಿಗೆ ಹಾರ್ಮುಝ್ ಜಲಸಂಧಿಯನ್ನು ಮುಕ್ತಗೊಳಿಸಿರುವುದು ಭಾರತದ ತೈಲ ಕಂಪನಿಗಳು, ರಸಗೊಬ್ಬರ ಉತ್ಪಾದಕರು ಮತ್ತು ರಫ್ತುದಾರರ ಸಂತಸಕ್ಕೆ ಕಾರಣವಾಗಿದೆ. ಹಾರ್ಮುಝ್ ಜಲಸಂಧಿ ದಾಟಲು 41 ಭಾರತ ಹಾಗ
ಮೈಸೂರು,ಎ.17: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಮೈಸೂರು ವಿವಿ ಕುಲಪತಿ ಮತ್ತು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಮೈಸೂರು ವಿವಿಯ ಮಾನಸ ಗಂಗೋತ್ರಿಯಲ್ಲಿ ಪರಿಶಿಷ್ಟ ಜಾ
ಬೆಂಗಳೂರು : ಬೆಂಗಳೂರಿನಲ್ಲಿ ಎ.18ರಂದು ನಡೆಯಲಿರುವ ಸ್ಟ್ಯಾಂಡ್ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕಾರ್ಯಕ್ರಮಕ್ಕೆ ಕೆಲ ಸಂಘಟನೆಗಳಿಂದ ಆಕ್ಷೇಪ ಕೇಳಿಬಂದಿದ್ದು, ಕಾರ್ಯಕ್ರಮ ರದ್ದು ಪಡಿಸುವಂತೆ ಕೋರಿ ಬೆಂಗಳೂರು ಪೊಲೀಸ್ ಆಯ
ಬೆಂಗಳೂರು : ಮುಸ್ಲಿಮ್ ನಾಯಕರ ವಿರುದ್ಧದ ಶಿಸ್ತು ಕ್ರಮ ಮತ್ತು ಚುನಾವಣಾ ವೈಫಲ್ಯದ ವಿಚಾರ ವಿಧಾನಸೌಧದಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸದ್ದು ಮಾಡಿದ್ದು, ಹಲವು ಸಚಿವರು ಏಕಾಏಕಿ ಕೈಗೊಂಡಿರುವ ಕ್ರಮಕ್ಕೆ ಗರ
ಹರಪನಹಳ್ಳಿ, ಎ.17: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಅರಸೀಕೆರೆ ಪೊಲೀಸರು, ಅವರಿಂದ 16 ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ಅರಸೀಕೆರೆ ಅಲ್ತಾಪ್ ಹಾಗೂ ಸಿಂಗ್ರಿಹಳ್ಳಿ ಗ್ರ
ರಾಯಚೂರು : ಮಧ್ಯರಾತ್ರಿ ನನ್ನ ಪತ್ನಿಯ ಮನೆಗೆ ಅಕ್ರಮ ಪ್ರವೇಶ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಜೀವಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ ಯೂಟ್ಯೂಬರ್ ದಾನಿಶ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು
ಟೆಹ್ರಾನ್/ಬೈರೂತ್, ಎ. 17: ಲೆಬನಾನ್ ಕದನ ವಿರಾಮದ 10 ದಿನಗಳ ಅವಧಿಯಲ್ಲಿ ಹಾರ್ಮುಝ್ ಜಲಸಂಧಿಯನ್ನು “ಸಂಪೂರ್ಣವಾಗಿ ಮುಕ್ತ” ಎಂದು ಘೋಷಿಸಿರುವ ಇರಾನ್, ಅದೇ ವೇಳೆ ನೌಕಾಸಂಚಾರಕ್ಕೆ ನಿಯಂತ್ರಿತ ಶರತ್ತು ವಿಧಿಸಿದೆ. ಜಲಸಂಧಿಯಲ್ಲಿ ಸ
ಶೆಹಬಾಝ್ ಷರೀಫ್, ಅಸಿಮ್ ಮುನೀರ್ ಅದ್ಭುತ ವ್ಯಕ್ತಿಗಳು ಎಂದು ಪೋಸ್ಟ್
ಕಲಬುರಗಿ: ವಿಶ್ವ ಕಾರ್ಮಿಕ ದಿನಾಚರಣೆಯನ್ನು ರಾಷ್ಟ್ರ ಹಾಗೂ ನಾಡ ಹಬ್ಬದ ಮಾದರಿಯಲ್ಲಿ ಸಾರ್ವತ್ರಿಕವಾಗಿ ಆಚರಿಸಲು ಕ್ರಮ ಕೈಗೊಳ್ಳುವಂತೆ ನವ ಕಲ್ಯಾಣ ಕರ್ನಾಟಕ ಕಟ್ಟಡ ಕಾರ್ಮಿಕರ ಸಂಘವು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರ
ಶಿವಮೊಗ್ಗ: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿ ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿರುವ ನ್ಯಾಯಾಲಯದ ತೀರ್ಪನ್ನು ಮಾಜಿ ಗೃಹ ಸಚಿವ, ಶಾಸಕ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾ
ಮಂಗಳೂರು, ಎ.17: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗು
ಆಳಂದ: ತಾಲೂಕಿನ ಖಜೂರಿ ಗ್ರಾಮದಲ್ಲಿ ಆರಾಧ್ಯ ದೈವ ಶ್ರೀ ಕೋರಣೇಶ್ವರ ವಿರಕ್ತ ಮಠದ ಶ್ರೀ ಕೋರಣೇಶ್ವರರ ಜಾತ್ರಾ ಮಹೋತ್ಸವವು ಅಪಾರ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದ ನಡುವೆ 93ನೇ ಮಹಾರಥೋತ್ಸವದೊಂದಿಗೆ ಅದ್ಧೂರಿಯಾಗಿ ನೆ
ಮಂಗಳೂರು: ಹೃದ್ರೋಗ ಸಂಬಂಧಿಸಿ ಬಳಲುತ್ತಿದ್ದ ಕಾಸರಗೋಡು ಮೂಲದ 46 ಹರೆಯದ ಮಹಿಳೆಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡವು ವಿನೂತನ ಶೈಲಿಯ ಚಿಕಿತ್ಸೆಯ ನೀಡಿದ್ದಾರೆ. ರೋಗಿಯು ದೀರ್ಘ ಕಾಲದ ತೀವ್ರ ಉಸಿರ
ಮಲಪ್ಪುರಂ, ಎ.17: ತಮಿಳುನಾಡಿನ ವಾಲ್ಪರೈ ಘಾಟ್ ರಸ್ತೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳದ ಮಲಪ್ಪುರಂ ಜಿಲ್ಲೆಯ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. 13ನೇ ಹೇರ್ ಪಿನ್ ತಿರುವಿನಲ್ಲಿ ಟೆಂ
ಕಲಬುರಗಿ: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತೀವ್ರ ಉಷ್ಣಾಂಶ ಮುಂದುವರಿದಿದ್ದು, ಕಲಬುರಗಿ ಜಿಲ್ಲೆಯ ಫರಹತಾಬಾದ್ ಹೋಬಳಿಯಲ್ಲಿ 45.3 ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇದು ಈ ವರ್ಷದ ಬೇಸಿಗೆಯಲ್ಲಿಯೇ ಅತ್ಯಧಿಕವಾಗ
ಔರಾದ್: ತಾಲೂಕಿನ ಚಿಕ್ಲಿ (ಜೆ) ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಂಕನಾಳ್ ಗ್ರಾಮದಲ್ಲಿ ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಪೈಪ್ಲೈನ್ ಕಾಮಗಾರಿ ಕಳಪೆ ಗುಣಮಟ್ಟದ್ದಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತು ಗ್ರಾಮದ ಮುಖಂಡ ಸುರ
ಮುಂಬೈ: ಹಲವಾರು ಮಹಿಳೆಯರನ್ನು ಲೈಂಗಿಕ ಮತ್ತು ಆರ್ಥಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪ ಎದುರಿಸುತ್ತಿರುವ ಸ್ವಘೋಷಿತ ದೇವಮಾನವ ಅಶೋಕ್ ಖಾರಟ್ ಅವರ ಆಪ್ತ ಜಿತೇಂದ್ರ ಶೆಲ್ಕೆ, ಮುಂಬೈ–ನಾಗ್ಪುರ ಹೆದ್ದಾರಿಯಲ್ಲಿ ನಡೆದ ಕಾರು ಅ
ಹುಲಸೂರ್ : ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಎ.20ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ತಹಶೀಲ್ದಾರ್ ಶಿವಾನಂದ್ ಮೇತ್ರೆ ತಿಳಿಸಿದ್ದಾರೆ. ನಗರದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ
ಭಾಲ್ಕಿ: ಶಿಕ್ಷಕರು ರಾಷ್ಟ್ರ ನಿರ್ಮಾಣದ ಭದ್ರ ಬುನಾದಿ ಹಾಕುವ ಕಾರ್ಯ ಮಾಡುತ್ತಿದ್ದಾರೆ ಎಂದು ಗುರುಬಸವ ಪಟ್ಟದೇವರು ಹೇಳಿದ್ದಾರೆ. ನಗರದಲ್ಲಿ ಗುರುವಾರ ನಡೆದ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ–2026, ಡಾ. ಚನ್ನಬಸವ ಪಟ
ಲೋಕಸಭೆಯಲ್ಲಿ ಸ್ಥಾನಗಳನ್ನು ಹೆಚ್ಚಿಸಲು ಭಾರತದ ಚುನಾವಣಾ ನಕ್ಷೆಯನ್ನು ಪುನರ್ರಚಿಸಲು ಸಂಬಂಧಿಸಿದ ಮೂರು ಮಸೂದೆಗಳನ್ನು ಚರ್ಚಿಸಲು ಈ ವಾರ ಸಂಸತ್ತು ವಿಶೇಷ ಅಧಿವೇಶನವನ್ನು ಕರೆದಿದೆ. ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಸೂಚ
ಔರಾದ್: ಬೇಸಿಗೆ ಕಾಲದಲ್ಲಿ ಗ್ರಾಮೀಣ ಜನರು ಉದ್ಯೋಗಕ್ಕಾಗಿ ಹೊರ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿಯನ್ನು ತಪ್ಪಿಸಲು ಗ್ರಾಮ ಮಟ್ಟದಲ್ಲೇ ನರೇಗಾ ಯೋಜನೆಯಡಿ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಾಲೂಕು ಪ
ಬೀದರ್: ಎ.22ರಂದು ಡಾ.ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ
ಬೀದರ್: ಭಾಲ್ಕಿ ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿ ತೆರವುಗೊಳಿಸುವ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ದಲಿತ ಸಮುದಾಯದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದ ಮುಖ್ಯ ರಸ
ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮಹಿಳಾ ಮೀಸಲು ಮಸೂದೆಗೆ ವೀರಶೈವ ಲಿಂಗಾಯತ ಯುವ ನಾಯಕಿ ನಾರಾ ವೈಜಯಂತಿ ರೆಡ್ಡಿ ಸ್ವಾಗತ ಸೂಚಿಸಿದ್ದಾರೆ. ಶುಕ್ರವಾರ ಪ್ರಕಟಣೆ ಬಿಡುಗಡೆ ಮಾಡಿದ ಅವರು, ಮಹಿಳೆಯರ ರಾಜಕೀಯ ಪ
ಬ್ರಿಡ್ಜ್ ಟು ಬೆಂಗಳೂರು: ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕರೊಂದಿಗೆ ಸಂವಾದ ಕಾರ್ಯಕ್ರಮ
ಬೆಂಗಳೂರು : ಬೆಂಗಳೂರಿನ ಫ್ರೆಜರ್ ಟೌನ್ನಲ್ಲಿರುವ ನಾಸಿಹ್ ಪಬ್ಲಿಕ್ ಶಾಲೆಯ 10ನೆ ತರಗತಿಯ ವಿದ್ಯಾರ್ಥಿಗಳು ಶುಕ್ರವಾರ ಬೆಂಗಳೂರು ಸಂಚಾರ ಪೊಲೀಸ್ ವಸ್ತು ಸಂಗ್ರಹಾಲಯ, ನಿಯಂತ್ರಣ ಕೇಂದ್ರ ಮತ್ತು ಸಂಚಾರ ಪೊಲೀಸ್ ಉದ್ಯಾನವನಕ್ಕ
ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ (ಹಂತ-1)ಯಲ್ಲಿರುವ ಜೈವಿಕ, ಮಾಹಿತಿ ಮತ್ತು ಅನ್ವಯಿಕ ಜೈವಿಕ ತಂತ್ರಜ್ಞಾನ ಸಂಸ್ಥೆಯಲ್ಲಿ ನಾಲ್ಕು ವರ್ಷಗಳ ಅವಧಿಗೆ ಒಟ್ಟು 20 ಕೋಟಿ ರೂ.ಗಳ ವೆಚ್ಚದಲ್ಲಿ ಜೈವಿಕ ತಂತ್ರಜ್ಞಾನಕ್ಕಾ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳ ಪಲಿತಾಂಶ ಪ್ರಕಟಿಸಿದೆ. ರಾಜ್ಯಾದ್ಯಂತ 13 ಕೇಂದ್ರದಲ್ಲಿ ಜ.30ರಿಂದ ಫೆ.1ರ ವರೆಗೆ ಏಕಕಾಲದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪ್ರವ
ಬೆಂಗಳೂರು : ರಾಜ್ಯ ಸರಕಾರವು ಸಾಹಿತಿ ಪ್ರೊ. ರಾಜಪ್ಪ ದಳವಾಯಿ ಅಧ್ಯಕ್ಷತೆಯಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯಮಟ್ಟದ ಪುಸ್ತಕ ಆಯ್ಕೆ ಸಮಿತಿಯನ್ನು ರಚನೆ ಮಾಡಿ ಆದೇಶ ಹೊರಡಿಸಿದೆ. ಸಮಿತಿಯಲ್ಲಿ ರೇವಣ
ಉಡುಪಿ, ಎ.17: ನಾಗರಮಠದಲ್ಲಿ ಅವೈಜ್ಞಾನಿಕ ಹಾಗೂ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಅಲ್ಲಿನ ಕೃಷಿಕರು ಹಾಗೂ ಸಂತ್ರಸ್ಥರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ

31 C