ರಾಯ್ಪುರ: ಚತ್ತೀಸ್ಗಢದ ಶಕ್ತಿ ಜಿಲ್ಲೆಯ ಸಿಂಘಿತಾರಿ ಗ್ರಾಮದಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಗಂಭೀರ ಕ
ಅಮೆರಿಕ ಮತ್ತು ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡಿದ ಆರು ವಾರಗಳಲ್ಲಿ, ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿವೆ. ಇದು ಇಂಧನ ಬೆಲೆ ಏರಿಕೆಗೆ ಕಾರಣವಾಗಿದ್ದು ಪ್ರಪಂಚದಾದ್ಯಂತದ ಮನೆಗಳಿಗೆ ಇದರ ಬಿಸಿ ತಟ್ಟಿದೆ. ಆರು ವಾರಗಳ ಮಿಲಿಟರ
ಪೋರ್ಟ್ ಬ್ಲೇರ್, ಎ. 15: ಅಂಡಮಾನ್ ಸಮುದ್ರದಲ್ಲಿ ವಲಸಿಗರನ್ನು ಹೊತ್ತ ದೋಣಿ ಮುಳುಗಿದ ಪರಿಣಾಮ ಸುಮಾರು 250 ರೋಹಿಂಗ್ಯಾ ನಿರಾಶ್ರಿತರು ಹಾಗೂ ಬಾಂಗ್ಲಾದೇಶಿ ಪ್ರಜೆಗಳು ಕಾಣೆಯಾಗಿರುವ ದಾರುಣ ಘಟನೆ ನಡೆದಿದೆ ಎಂದು ವಿಶ್ವಸಂಸ್ಥೆ
ಹೊಸದಿಲ್ಲಿ: ಜಿಲ್ಲಾ ನ್ಯಾಯಾಲಯಗಳ ತೀರ್ಪು ಜಾರಿಗೆ ನಿರ್ದೇಶನ ನೀಡುವಂತೆ ಕೋರಿದ 10 ಲಕ್ಷಕ್ಕೂ ಅಧಿಕ ಅರ್ಜಿಗಳು ವಿಚಾರಣೆಗೆ ಬಾಕಿ ಇರುವುದನ್ನು ಸುಪ್ರೀಂಕೋರ್ಟ್ ಬಹಿರಂಗಪಡಿಸಿದೆ. ಈ ಪೈಕಿ ಎಂಟು ಲಕ್ಷ ಅರ್ಜಿಗಳು ಆರು ತಿಂಗಳಿ
ಹೊಸದಿಲ್ಲಿ: ಪ್ರಸಕ್ತ ಐಪಿಎಲ್ ಋತುವಿನಲ್ಲಿ ಆರಂಭದಿಂದಲೇ ಮಿಂಚುತ್ತಿರುವ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ, ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಕಾಲು ನೋವಿನ ಕಾರಣದಿಂದ ಮೈದಾನದಿಂದ ಹೊರನಡೆದ ಹಿನ್
ಹೊಸದಿಲ್ಲಿ: ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ವಜ್ರ ವ್ಯಾಪಾರಿ ನೀರವ್ ಮೋದಿಯ ಗಡೀಪಾರು ವಿಧಿವಿಧಾನವನ್ನು ಪೂರ್ಣಗೊಳಿಸುವ ಸಲುವಾಗಿ ಸಿಬಿಐ ತಂಡ ಹಾಗೂ ಕಾನೂನು ತಜ್ಞರ ತಂಡ ಲಂಡನ್ಗೆ ತೆರಳಿದೆ. ಬ್ರಿಟನ್ನಲ್ಲ
ಬೆಂಗಳೂರು: ಮಂಡ್ಯ ಜಿಲ್ಲೆಯ ಕಲ್ಲಹಳ್ಳಿಯ ಐತಿಹಾಸಿಕ ಭೂ ವರಾಹಸ್ವಾಮಿ ದೇವಾಲಯದ ನಿರ್ವಹಣೆಯ ಹೊಣೆ ಹೊತ್ತಿರುವ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಸ್ವಾಮಿ ಮಠದ ವಿರುದ್ಧ ಸರ್ಕಾರಿ ಭೂ ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ಸದ್ಯ
ಬೆಂಗಳೂರು: ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಮೂವರು ನ್ಯಾಯಾಂಗ ಅಧಿಕಾರಿಗಳಿಗೆ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಸುಪ್ರೀಂಕೋರ್
ಬೆಂಗಳೂರು : ಮಹಿಳಾ ಉದ್ಯೋಗಿಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿ ಖಾಸಗಿ ಆಸ್ಪತ್ರೆಯ ಮುಖ್ಯಸ್ಥನ ವಿರುದ್ಧ ಇಲ್ಲಿನ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 30 ವರ್ಷದ ಸಂತ್ರಸ್ತ ಮಹಿಳೆ ನೀಡಿ
ಬೆಂಗಳೂರು : ಆದಿಚುಂಚನಗಿರಿ ಮಠದ ಡಾ.ಬಾಲಗಂಗಾಧರನಾಥ ಸ್ವಾಮೀಜಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿ ಘೋಷಿಸುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ
ಬೆಂಗಳೂರು : ಪ್ರಸ್ತುತ ಜನಕೇಂದ್ರಿತವಾದ ಯೋಚನೆಗಳು ಹಿನ್ನಲೆಗೆ ಸರಿಯುತ್ತಿರುವಾಗ ನಾವೆಲ್ಲರೂ ದಲಿತ ನಾಯಕತ್ವದಲ್ಲಿ ಬಲಿಷ್ಠ ಭಾರತವನ್ನು ಕಟ್ಟಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿ
ಬೆಂಗಳೂರು : ಶೋಷಿತ ವರ್ಗಗಳು ಒಗ್ಗಟ್ಟಾಗುವುದು ಅನಿವಾರ್ಯ ಎಂದು ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಪಾದಿಸುತ್ತಿದ್ದರು. ಆದರೆ ಈಗ ಶೋಷಿತ ವರ್ಗಗಳಲ್ಲಿಯೇ ಒಡಕು ಉಂಟಾಗುತ್ತಿದೆ. ಇದು ಬಾಬಾ ಸಾಹೇಬರಿಗೆ ಮಾಡುವ ದೊಡ್ಡ ಅವಮಾನ ಎಂದು ಸ
ಬೆಂಗಳೂರು : ಹೆತ್ತ ಮಗಳನ್ನೇ ಕೊಲೆಗೈದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ವರದಿಯಾಗಿದೆ. ಕಾರುಣ್ಯಾ(17) ಹತ್ಯೆಯಾದ ಮಗಳು, ಸುವರ್ಣಾ(40) ಆತ್ಮಹತ್ಯೆ ಮಾಡಿ
ಬೆಳಗಾವಿ : ಮದುವೆಯಾಗಿರುವ ಮಗಳು ಪ್ರೀತಿಸಿದವನ ಜೊತೆ ಓಡಿ ಹೋಗಿದ್ದಾಳೆ ಎಂಬ ಕಾರಣಕ್ಕೆ ಮಗಳನ್ನು ಕೊಲೆ ಮಾಡಿ, ಬಳಿಕ ಸುಟ್ಟು ಹಾಕಿರುವ ಮರ್ಯಾದೆಗೇಡು ಹತ್ಯೆ ಬೆಳಗಾವಿಯಲ್ಲಿ ನಡೆದಿರುವುದು ವರದಿಯಾಗಿದೆ. ಬೆಳಗಾವಿ ಜಿಲ್ಲೆಯಲ
ಚೆನ್ನೈ: ವಿಕೆಟ್ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್(48 ರನ್, 32 ಎಸೆತ, 4 ಬೌಂಡರಿ,3 ಸಿಕ್ಸರ್), ಡೆವಾಲ್ಡ್ ಬ್ರೆವಿಸ್(41 ರನ್, 29 ಎಸೆತ, 4 ಬೌಂಡರಿ, 2 ಸಿಕ್ಸರ್)ಹಾಗೂ ಆಯುಷ್ ಮ್ಹಾತ್ರೆ(38 ರನ್, 17 ಎಸೆತ, 6 ಬೌಂಡರಿ,2 ಸಿಕ್ಸರ್) ಅವರ ಸಂಘಟಿತ ಪ್ರದರ
ವಿಜಯಪುರ : ʼನೋಡಲು ತನ್ನಂತಿಲ್ಲʼ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾ. 15ರಂದು ಈ ಘಟನೆ ನಡೆದಿದೆ.
ಮಂಗಳೂರು : ಕರ್ನಾಟಕ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ತಕ್ಷಣ ಕ್ರಮಕೈ ಗೊಳ್ಳಬೇಕು ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಸುದ್ದಿಗೋಷ್ಠಿಯಲ್ಲಿಂದು ಆಗ್ರಹಿಸಿದ್ದಾರೆ. 15ನೇ ಹಣಕಾಸು ಆ
ಮುಲ್ಕಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಮತ್ತು ನಿಷ್ಠಾವಂತ ಸೇವೆಗಾಗಿ ನೀಡುವ ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಮುಖ್ಯಮಂತ್ರಿ ಪದಕ ಗೌರವಕ್ಕೆ ಭಾಜನರಾದ ಮಂಗಳೂರು ನಗರ ಸಂಚಾರಿ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ನಜ್ಮಾ ಫಾರ
ತಿರುವನಂತಪುರಂ: ಕೇರಳದಲ್ಲಿ ವಿಧಾನಸಭಾ ಚುನಾವಣಾ ಕಾವು ಏರಿರುವ ಬೆನ್ನಿಗೇ, ಚುನಾವಣಾ ಪಾರದರ್ಶಕತೆ ಮತ್ತು ಸಮಗ್ರತೆಯನ್ನು ಖಾತರಿಪಡಿಸಲು ಇವಿಎಂ ಸಂಗ್ರಹ ಕೇಂದ್ರಗಳ ಸುತ್ತ ಕಟ್ಟೆಚ್ಚರ ವಹಿಸಬೇಕು ಹಾಗೂ ನಿರಂತರವಾಗಿ ನಿಗಾವ
ಮಯೂರ್ ಭಂಜ್ (ಒಡಿಶಾ): ಸರಕಾರಿ ಆದಿವಾಸಿ ವಸತಿ ಶಾಲೆಯೊಂದರಲ್ಲಿ ಊಟ ಸೇವಿಸಿದ ಐದನೆ ತರಗತಿಯ ಓರ್ವ ವಿದ್ಯಾರ್ಥಿನಿ ಮೃತಪಟ್ಟು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಒಡಿಶಾದ ಮಯೂರ್ ಭಂಜ್ ಜಿಲ್ಲೆಯಲ್ಲಿ ನ
ಕರಾಚಿ: ಝಿಂಬಾಬ್ವೆ ತಂಡದ ವೇಗದ ಬೌಲರ್ ಬ್ಲೆಸ್ಸಿಂಗ್ ಮುಝರ್ಬನಿ ಅವರನ್ನು ಪಾಕಿಸ್ತಾನ ಸೂಪರ್ ಲೀಗ್(ಪಿಎಸ್ಎಲ್)ನಲ್ಲಿ ಭಾಗವಹಿಸದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು(ಪಿಸಿಬಿ)ಮಂಗಳವಾರ ಎರಡು ವರ್ಷಗಳ ಕಾಲ ನಿಷೇಧ ಹೇರಿದೆ. ಮ
ವಾಶಿಂಗ್ಟನ್: ಇರಾನ್ ಯುದ್ಧಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪೋಪ್ ಲಿಯೊ ನಡುವೆ ಬಹಿರಂಗ ವಾಗ್ಯುದ್ಧದ ನಡುವೆಯೇ, ಪೋಪ್ ಅವರು ನೈತಿಕತೆಗೆ ಬದ್ಧರಾಗಿರಬೇಕು ಮತ್ತು ಅಮೆರಿಕದ ವ್ಯವಹಾರಗಳಿಂದ ದೂರ ಇರಬ
ಉಪ್ಪಿನಂಗಡಿ: ಇಲ್ಲಿನ ಹೊಸ ಬಸ್ ನಿಲ್ದಾಣದ ಬಳಿ ಇರುವ ಪಂಚಾಯತ್ ಸ್ವಾಮ್ಯದ ವಾಣಿಜ್ಯ ಸಂಕೀರ್ಣಗಳ ಏಲಂ ಬಿಡ್ನಲ್ಲಿ ಪಡೆದ ಅಂಗಡಿ ಕೋಣೆಗಳ ಕಂತು ಬಾಕಿ ಇರಿಸಿದ್ದ 20 ಅಂಗಡಿಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾ
ಗುರುವಾರ ಮತ್ತೊಂದು ಸುತ್ತಿನ ಮಾತುಕತೆಯ ಸಾಧ್ಯತೆ: ವರದಿ
ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗ
ಚೆನ್ನೈ: ಬೆರಳು ನೋವಿನಿಂದಾಗಿ ಹಿಂದಿನ ಎರಡು ಪಂದ್ಯಗಳಿಂದ ವಂಚಿತರಾಗಿದ್ದ ಸ್ಪಿನ್ನರ್ ವರುಣ್ ಚಕ್ರವರ್ತಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕೆ ವಾಪಸಾ
ಸಿಂಧನೂರು: ತಾಲ್ಲೂಕಿನ ವಿರುಪಾಪೂರು ಸೀಮಾದ ನ್ಯಾಷನಲ್ ಲೇಔಟ್ನ ಶೆಡ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ಓರ್ವ ಯುವತಿಯನ್ನು ರಕ್ಷಿಸಿ ಮೂವರ ವಿರುದ್ಧ ಪ್ರಕರಣ ದಾಖಲ
Photo Credit : PTI ಚೆನ್ನೈ: ವಿಕೆಟ್ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್(48 ರನ್, 32 ಎಸೆತ, 4 ಬೌಂಡರಿ,3 ಸಿಕ್ಸರ್), ಡೆವಾಲ್ಡ್ ಬ್ರೆವಿಸ್(41 ರನ್, 29 ಎಸೆತ, 4 ಬೌಂಡರಿ, 2 ಸಿಕ್ಸರ್)ಹಾಗೂ ಆಯುಷ್ ಮ್ಹಾತ್ರೆ(38 ರನ್, 17 ಎಸೆತ, 6 ಬೌಂಡರಿ,2 ಸಿಕ್ಸರ್) ಅವರ ಸಂಘ
ರಾಯಚೂರು: ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಸಾಹಿತಿ ವೀರಹನುಮಾನ, ಅಂಬೇಡ್ಕರ್ ಅವ
ಬೆಂಗಳೂರು : 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ನೋಂದಣಿಯನ್ನು ಮಾಡಿಕೊಳ್ಳಲು ಎ.17ರವರೆಗೆ ಅವಕಾಶ ಕಲ್ಪಿಸಲಾಗಿದ್ದು, 2026ರಲ್ಲಿ ರೆಗ್ಯೂಲರ್ ವಿದ್ಯಾರ್ಥಿಗಳಾಗಿ ನೋಂದಾಯಿಸಿಕೊಂಡು ಮತ್ತು ಮೊದಲನೆ ಪರೀಕ್ಷೆಯಲ್ಲಿ ಫಲ
ಸೇಡಂ ತಾಲೂಕಿನ ರಂಜೋಳ ಗ್ರಾಮದಲ್ಲಿ ಇತ್ತೀಚೆಗೆ ಬೆಂಕಿಗಾಹುತಿಯಾದ ಬಸವರಾಜ ಅರಿಕೇರಿ ಅವರ ಮನೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಅಗ್ನಿ ಅವಘಡದಿಂದ ಸಂಭವಿಸಿದ ಹಾನ
ವಾಡಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಅಪಾರ ವಿದ್ವತ್ತು ಹಾಗೂ ಪಾಂಡಿತ್ಯದಿಂದ ಭಾರತ ಚರಿತ್ರೆಯನ್ನು ಬದಲಾಯಿಸಿದ ಮಹಾನ್ ದರ್ಶನಿಕ ಎಂದು ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ ಹೇಳಿದರು. ಪಟ್ಟಣದ ಪುರಸಭೆ ಕಚೇರ
ಬೆಂಗಳೂರು : ಉಪಚುನಾವಣೆ ಬೆನ್ನಲ್ಲೆ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಮಾಡಲಾಗಿದೆ. ಈ ಮಧ್ಯೆ ಸಂಪುಟ ಪುನರ್ ರಚನೆಗೆ ಆಗ್ರಹಿಸಿ 30ಕ್ಕೂ
ತಿರುಪ್ಪುರ (ತ.ನಾಡು),ಎ.14: ರಾಜ್ಯದಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ ರೈತರ ಬೆಳೆ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ಮಂಗಳವಾರ ಭರವಸೆ ನೀಡಿದ ಟಿವಿಕೆ ಮುಖ್ಯಸ್ಥ ವಿಜಯ್ ಅವರು,ರಾಜ್ಯದಲ್ಲಿ ಕಿರು,ಸಣ್ಣ ಮತ್ತ
ಉಡುಪಿ, ಎ.14: ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ, ಉಡುಪಿ ಮತ್ತು ಕಾರವಾರ- ಹಾದುಹೋಗುವ ಕೊಂಕಣ ರೈಲ್ವೆಯ 251.76 ಮಾರ್ಗದಲ್ಲಿ ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿ.(ಆರ್ಸಿಎಲ್) 2025-26ನೇ ಸಾಲಿನಲ್ಲಿ 8.69 ಕೋಟಿ ರೂ. ಮೌಲ್ಯ
ಮುಂಬೈ: ಮಹಾರಾಷ್ಟ್ರ ದಿನವಾದ ಮೇ 1ರಿಂದ ರಾಜ್ಯದಲ್ಲಿಯ ಪರವಾನಿಗೆ ಹೊಂದಿರುವ ಎಲ್ಲ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ತಿಳಿದಿರುವುದು ಕಡ್ಡಾಯವಾಗಲಿದೆ. ಚಾಲಕರು ಮರಾಠಿಯನ್ನು ಬರೆಯಲು ಮತ್ತು ಓದಲು ಬಲ್ಲರೇ ಎನ್ನುವ
ವಾಡಿ : ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಇಂದಿನ ಯುವ ಜನತೆಗೆ ತಲಿಪಿಸುವ ಅಗತ್ಯವಿದೆ ಎಂದು ವಾಡಿ ಪೊಲೀಸ್ ಠಾಣೆಯ ಪಿಎಸ್ಐ (ಅಪರದ ವಿಭಾಗ) ರೇಣುಕಾ ಹುಡುಗಿ ಹೇಳಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬೌದ್ಧ
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಈ ಸರಕಾರ ಒಂದೇ ಒಂದು ನೇಮಕಾತಿ ಮಾಡಿಲ್ಲ. ಇಂಥ ಸಂದರ್ಭದಲ್ಲಿ ತಮ್ಮ ಹಕ್ಕು ಸಾಧನ
ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟ
‘ಅಂಬೇಡ್ಕರ್ ಹಬ್ಬ’ದ ಬೋಧಿವೃಕ್ಷ ಮತ್ತು ಬೋಧಿ ವರ್ಧನ ಪ್ರಶಸ್ತಿ ಪ್ರದಾನ ಸಮಾರಂಭ
ಧಾರವಾಡ : ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚನೆ ಮೂಲಕ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ ಹಾಕಿಕೊಟ್ಟವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಮಂಗಳವಾರ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ.ಪಾಟ
ನೋಯ್ಡಾ: ಕನಿಷ್ಠ ವೇತನ ಆಗ್ರಹಿಸಿ ನೋಯ್ಡಾದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಮಿಕರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ದೇಶಾದ್ಯಂತದ ಕಾರ್ಮಿಕರು ಎದುರಿಸುತ್ತಿರುವ ಆರ್ಥಿ
ಮಂಗಳೂರು, ಎ.14:ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ವತಿಯಿಂದ ಎ.22ರಂದು ನಗರದ ಪುರಭವನದಲ್ಲಿ ನಡೆಯಲಿರುವ ಜಿಲ್ಲೆಯ 600ಕ್ಕೂ ಹೆಚ್ಚು ಮೊಹಲ್ಲಾದ ಲೀಡರ್ಸ್ ಮೀಟ್ನ ಸಭೆ ಮತ್ತು ಎ.14ರಿಂದ ಜೂ.30ರವರೆಗೆ ಖೈರು ಉಮ್ಮ ಎಂಬ ಶೀರ್ಷಿಕೆಯಡಿ ಸುನ್
ಸಾಕಿಬ್ ಹುಸೇನ್ | Photo Credit : PTI ಗೋಪಾಲಗಂಜ್/ಹೈದರಾಬಾದ್: ಬಿಹಾರದ ಗೋಪಾಲಗಂಜ್ ಜಿಲ್ಲೆಯ ತೀರಾ ಬಡತನದ ಕುಟುಂಬದಲ್ಲಿ ಬೆಳೆದ ಯುವ ವೇಗದ ಬೌಲರ್ ಸಾಕಿಬ್ ಹುಸೇನ್, ಟೆನಿಸ್-ಬಾಲ್ ಕ್ರಿಕೆಟ್ ನಿಂದ ಆರಂಭಿಸಿದ ತನ್ನ ಪಯಣವನ್ನು ಐಪಿಎಲ
ಉಡುಪಿ, ಎ.14: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ವತಿಯಿಂದ ಮೇ 3ರಂದು ಡಾ.ಬಿ.ಭಾಸ್ಕರಾನಂದ ಕುಮಾರ್ ಸರ್ವಾಧ್ಯಕ್ಷತೆ ಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉಡುಪಿ ತಾಲೂಕು ಮಟ್ಟದ ಸರಕಾರಿ ಹಾಗೂ ಖಾಸಗಿ
ಹೊಸದಿಲ್ಲಿ: ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ಹಿನ್ನೆಲೆಯಲ್ಲಿ ಹಾಗೂ ಇಸ್ಲಾಮಾಬಾದ್ ನಲ್ಲಿ ಸುಮಾರು 21 ಗಂಟೆಗಳ ಕಾಲ ನಡೆದ ಮಾತುಕತೆಗಳು ಯಾವುದೇ ಒಪ್ಪಂದವಿಲ್ಲದೆ ಅಂತ್ಯಗೊಂಡ ಬಳಿಕ, ಭಾರತದ ಪ್ರಧಾನಿ ನರೇಂದ್ರ ಮೋದ
ವಿಜಯಪುರ : ನಗರದ ಹೊರವಲಯ ಅಲಿಯಾಬಾದ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಗ್ರಾ.ಪಂ. ಸದಸ್ಯರೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ನಗರದ ಸಮೀಪ ಇರುವ ಅಲಿಯಾಬಾದ ಗ್ರಾ.ಪಂ. ಸದಸ್ಯ, ಪ
ವಿಜಯನಗರ : ಜಿಲ್ಲೆಯ ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ನಡೆದ
ಮಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಿಯಲ್ಬೈಲ್ನಲ್ಲಿರುವ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರಿಶಾ ಫಾತಿಮಾ ವಿಜ್ಞಾನ ವಿಭಾಗದಲ್ಲಿ 580 (96.66ಶೇ.) ಅಂಕಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ
ಜೆರುಸಲೇಂ: ಕಳೆದ ವಾರದಲ್ಲಿ 100ಕ್ಕೂ ಹೆಚ್ಚು ಹಿಜ್ಬುಲ್ಲಾ ಹೋರಾಟಗಾರರನ್ನು ಹತ್ಯೆಗೈದ ಬಳಿಕ ತನ್ನ ಪಡೆಗಳು ದಕ್ಷಿಣ ಲೆಬನಾನ್ನ ಪ್ರಮುಖ ಪಟ್ಟಣವನ್ನು ಸುತ್ತುವರಿದಿವೆ ಎಂದು ಇಸ್ರೇಲಿ ಮಿಲಿಟರಿ ಹೇಳಿದೆ. 98ನೆ ಬೆಟಾಲಿಯನ್ನ ಪ
ಶಿಕ್ಷಣವೇ ಯಶಸ್ಸಿನ ಕೀಲಿ ಕೈ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ : ಹೊಸಪೇಟೆ ಸಮೀಪದ ತುಂಗಭದ್ರಾ ಜಲಾಶಯದಲ್ಲಿ ಗೇಟ್ ಅಳವಡಿಕೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಕೇವಲ ಒಂದು ಗೇಟ್ನಲ್ಲಿ ಮಾತ್ರ ಎರಕ್ಷನ್ ಕೆಲಸ ಬಾಕಿಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದ ಗೇಟ್ಗಳ ಸ
ರಾಯಚೂರು: ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಸಿಐಟಿಯು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಹರಿಜನವಾಡ ಬಡಾವಣೆಯಲ್ಲಿ ಮಂಗಳವಾರ ಸಹಿ ಸಂಗ್ರಹ ಚಳುವಳ
ರಾಯಪುರ: ಚತ್ತೀಸ್ಗಢದ ಶಕ್ತಿ ಜಿಲ್ಲೆಯ ಸಿಂಘಿತಾರಿ ಗ್ರಾಮದಲ್ಲಿರುವ ವೇದಾಂತ ವಿದ್ಯುತ್ ಸ್ಥಾವರದ ಪ್ರಮುಖ ಬಾಯ್ಲರ್ ಮಂಗಳವಾರ ಸ್ಫೋಟಗೊಂಡ ಪರಿಣಾಮ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 15 ಮಂದಿ ಗಾಯಗೊಂಡಿದ್ದಾರೆ ಎಂದ
ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ
ಭೋಪಾಲ: ಮಧ್ಯಪ್ರದೇಶದಲ್ಲಿ ಸಂಭವಿಸಿದ ಅಫಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪತ್ರಕರ್ತರೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ತೀವ್ರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗ
ರಾಯಚೂರು: ಭಾರತದ ಪ್ರತಿ ಪ್ರಜೆಯೂ ಬಾಬಾ ಸಾಹೇಬರ ಕೊಡುಗೆಗಳನ್ನು ಸ್ಮರಿಸಿ ಗೌರವಿಸುವ ಮೂಲಕ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ಶಾಸಕಿ ಕರೆಮ್ಮ ಜಿ.ನಾಯಕ್ ಹೇಳಿದರು. ದೇವದುರ್ಗ ತಾಲೂಕು ಆಡಳಿತ, ತಾಲೂಕ
ಮುಂಬೈ: ಮುಂಬೈಯಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಅತಿಯಾದ ಮಾದಕ ದ್ರವ್ಯ ಸೇವಿಸಿದ ಪರಿಣಾಮ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಗೊರೆಗಾಂವ್ನ ನೆಸ್ಕೋ ಸೆಂಟರ್ನಲ್ಲಿ ಎಪ್ರಿ
ರಾಯಚೂರು : 2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಬಂದಿದ್ದು, ನಗರದ ಪೂರ್ಣಿಮಾ ಪದವಿ ಪೂರ್ವ ಕಾಲೇಜಿನ (ವೇದಾಂತ ) ವಿದ್ಯಾರ್ಥಿಗಳು ಅಮೋಘ ಸಾಧನೆಯನ್ನು ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕೃತಿಕಾ ಬೊಹಾರಾ ಶೇ.98.83 ಅಂಕಗಳನ್ನ
ಬೆಂಗಳೂರು : ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದು ಕೋರಿರುವ ಅರ್ಜಿ ಸಂಬಂಧ ಐದನೇ ಆರೋಪಿ ಬೈರತಿ ಬಸವರಾಜ್ಗೆ ಹೈಕೋರ್ಟ್
ರಾಯಚೂರು: ವಿಶ್ವಜ್ಞಾನಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆ ಅಂಗವಾಗಿ ಮಂಗಳವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಬಹುಜನ ಸಂಘರ್ಷ ಸಮಿತಿಯ ನೇತೃತ್ವದಲ್ಲಿ 38 ಅಂಬೇಡ್ಕರ್ ಅಭಿಮಾನಿಗಳು ‘ಭೀಮಾ ಮಾಲೆ’
ಗುರುಮಠಕಲ್: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಯಿತು. ತಾಲ್ಲೂಕು ಆಡಳಿತ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಕಾರ
ಶಹಾಪುರ: ತಾಲೂಕಾಡಳಿತದ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ನಗರದ ನಗರಸಭೆ ಆವರಣದಲ್ಲಿ ಸೋಮವಾರ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಕಲಬ
ಯಾದಗಿರಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ವ್ಯಕ್ತಿಯಲ್ಲ, ಜ್ಞಾನದ ಶಕ್ತಿ ಮತ್ತು ದೇಶದ ಜನರ ಆರಾಧ್ಯ ದೈವ ಎಂದು ಭಾರತಾಂಬೆ ಸಂಸ್ಥೆಯ ಮುಖ್ಯಸ್ಥ ಭೀಮಾಶಂಕರ ದೊಡ್ಮನಿ ಅಭಿಪ್ರಾಯಪಟ್ಟರು. ಕೌಶಲ್ಯಾಭಿವೃದ್ಧ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಯಾದಗಿರಿ: ಎ.14 ಪ್ರತಿಯೊಬ್ಬ ಭಾರತೀಯನಿಗೂ ಮಹತ್ವದ ದಿನವಾಗಿದ್ದು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನ
ಮಂಗಳೂರು, ಎ.14: ಕಾವೂರಿನಿಂದ ನಗರಕ್ಕೆ ಬರುವ ರಸ್ತೆಯಲ್ಲಿ ಅಂದರೆ ನಗರದ ಕುಂಟಿಕಾನ ಫ್ಲೈಓವರ್ ಬಳಿ ವಾಹನವನ್ನು ಅಡ್ಡಗಟ್ಟಿ ಇತರ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಇಬ್ಬರು ದ್ವಿಚಕ್ರ ವಾಹನ ಸವಾರರ ವಿರುದ್ಧ ಉರ
ಕಲಬುರಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಲ್ಲ. ಬದಲಾಗಿ ಮಾನವೀಯತೆ, ಸಮಾನತೆ ಮತ್ತು ಮಾನವ ಘನತೆಯನ್ನು ಎತ್ತಿ ಹಿಡಿದ ಮಹಾನ್ ನೇತಾರ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಡಾ.
ಆಳಂದ: ತಾಲೂಕು ಆಡಳಿತ ಸೌಧದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷ ಹಾಗೂ ಶಾಸಕ ಬಿ.ಆರ್.ಪಾಟೀಲ್ ಅವರು ಮಾತನಾಡಿ, ಅಂಬೇಡ್ಕರ್ ರ
ಆಳಂದ: ತಾಲೂಕಿನ ನರೋಣ ಗ್ರಾಮದಲ್ಲಿ ಪರಮಪೂಜ್ಯ ಬೋಧಿಸತ್ವ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಭಕ್ತಿ-ಭಾವದಿಂದ ಆಚರಿಸಲಾಯಿತು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ನರೋಣ ಗ್ರಾಮದ ಸಂಯುಕ್ತ ಆಶ್ರಯದಲ್ಲ
ಆಳಂದ : ದೇಶಕ್ಕೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಕೊಡುಗೆ ಅಪಾರವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಅವರು ಇಂದಿಲ್ಲಿ ಹೇಳಿದರು. ಪಟ್ಟಣದ ಪುರಸಭೆ ಆವರಣದಲ್ಲಿ ಪುರಸಭೆಯಿಂದ ಹಾಗೂ ಮುಂಭಾಗದಲ್ಲಿ ನೀಲಿ ಧ್ವಜ ವೃ
ಆಳಂದ: ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ, ಸಿದ್ಧಾಂತ, ಪ್ರಜಾಪ್ರಭುತ್ವದ ಕಲ್ಪನೆ, ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೈದರಾಬಾದ್ ವಿಶ್ವವಿದ್ಯಾಲಯದ ರಾಜಕೀಯ ವಿಭಾಗದ ಪ್ರ
ಉಳ್ಳಾಲ, ರೈಲು ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪ ಮಂಗಳವಾರ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕೇರಳದ ಸುಜಿತ್ ಎಂದು ಗುರುತಿಸಲಾಗಿದೆ. ಅವರು ರೈಲ್ವೆ ಹಳಿ ಬಳಿ ಇದ್ದ ಸಂದರ್ಭದಲ್ಲಿ
ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಇಡೀ ಜಗತ್ತು ಆಚರಿಸುತ್ತಿರುವ ಸಂದರ್ಭದಲ್ಲಿ, ಅವರ ನೈಜ ಕನಸಿನ ಭಾರತ ನಿರ್ಮಿಸಲು ಅವರ ಜೀವನ ಮತ್ತು ಚಿಂತನೆಗಳನ್ನು ಆಳವಾಗಿ ಅರ್ಥೈಸಿಕೊಳ್ಳಬೇಕು ಎಂದು ಗುಲ್ಬರ್ಗಾ ವಿಶ
ಸೇಡಂ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಸೇಡಂ ಪಟ್ಟಣದಲ್ಲಿ ಅಂಬೇಡ್ಕರ್ ಮೂರ್ತಿಗೆ ಗೌರವಪೂರ್ವಕವಾಗಿ ಮಾಲಾರ್ಪಣೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀ
ಶಿರ್ವ, ಎ.14: ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ ಇಡೀ ರಾಜ್ಯದಿಂದ ರಾಷ್ಟ್ರದ ಇತರ ಐದು ಪಂಚಾಯತ್ಗಳೊಂದಿಗೆ ನಾಮ ನಿರ್ದೇಶನಗೊಂಡ ಬೆಳ್ಳೆ ಗ್ರಾಮ ಪಂಚಾಯತ್ಗೆ ಕೇಂದ್ರ ಸರಕಾರದ ತಂಡ ಭೇಟಿ ನೀಡಿದೆ. ಬೆಳ್ಳೆ ಗ್ರಾಮ ಪಂಚ
ಹಿರಿಯಡಕ, ಎ.14: ಈ ನೆಲದ ತಳ ಸಮುದಾಯಗಳ ಪರವಾದ ಎಲ್ಲ ಜೀವಪರ ದನಿಗಳನ್ನು ಕೂಡಿಕೊಂಡು ತನ್ನ ಓದು, ವಿವೇಕ, ಕರುಣೆಯ ಜೀವದ್ರವವನ್ನು ಬಳಸಿ ಈ ನೆಲದ ಸಾಮಾನ್ಯರ ಬದುಕಿನ ಕತ್ತಲೆಗೆ ಬೆಳಕಾಗುವ ಅಪೂರ್ವ ಸಂವಿಧಾನವನ್ನು ಕೊಟ್ಟ ಮಹಾಮಾನವತ
ಬೆಂಗಳೂರು : ‘ಆಡಳಿತಾರೂಢ ಕಾಂಗ್ರೆಸ್ ಪಕ್ಷದವರು, ಸಿಎಂ ಸಿದ್ದರಾಮಯ್ಯನವರು ಎಷ್ಟೇ ಪುಂಗಿ ಬಾರಿಸಿದರೂ ಉಪ ಚುನಾವಣೆ ನಡೆದ ಎರಡೂ ಕ್ಷೇತ್ರಗಳಲ್ಲಿ ಅವರು ಗೆಲುವು ಸಾಧಿಸಲು ಸಾಧ್ಯವಿಲ್ಲ. ಬದಲಿಗೆ ಬಿಜೆಪಿ ಗೆಲುವು ಸಾಧಿಸಲಿದ
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದ ಬಳಿ ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮಹಿಳೆಯರಿಬ್ಬರು ಸಾವನ್ನಪ್ಪಿದ್ದು, ಮೈಸೂರಿನ ಆಸ್ಪತ್ರೆಯಲ್ಲಿ ಚಿಕ
ವೆರೋನಾ, ಎ.14: ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ ಜೊತೆಗಿನ ರಕ್ಷಣಾ ಒಪ್ಪಂದದ ಸ್ವಯಂಚಾಲಿತ ನವೀಕರಣವನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಹೇಳಿ
ಹೊಸದಿಲ್ಲಿ, ಎ.14: ಪಶ್ಚಿಮ ಏಶ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಆರ್ಥಿಕ ಅಭಿವೃದ್ಧಿ ಪ್ರಗತಿಗೆ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆ ಅಭಿವೃ
ಹೊಸದಿಲ್ಲಿ, ಎ.14: ದಿಲ್ಲಿಯ ಉತ್ತಮ್ ನಗರದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ನಡೆದ ತರುಣ್ ಭುಟೋಲಿಯಾ (26) ಕೊಲೆ ಪ್ರಕರಣದ ಪ್ರಮುಖ ಆರೋಪಿಯ ನಿರ್ಮಾಣ ಹಂತದ ಮನೆಯನ್ನು ಸೋಮವಾರ ದಿಲ್ಲಿ ಮಹಾನಗರ ಪಾಲಿಕೆ (MCD) ಭಾಗಶಃ ಧ್ವಂಸಗೊಳಿಸಿದ ಬಳ
ನೋಯ್ಡಾದಲ್ಲಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸೋಮವಾರ (ಎ.13) ಕಾರ್ಖಾನೆ ನೌಕರರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿ ವ್ಯಾಪಕ ಹಾನಿಯುಂಟು ಮಾ
ಕಲಬುರಗಿ: ಭೂದೈಶಿಕ ಆಡಳಿತವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಇ-ಆಡಳಿತ ಇಲಾಖೆಯ ಅಡಿಯಲ್ಲಿರುವ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ (KSRSAC) ವತಿಯಿಂದ ಕಲಬುರಗಿಯಲ್ಲಿ ಎ.17 ರಂದು ಬೆಳಿಗ್ಗೆ 10
ಕಲಬುರಗಿ: ಡೇ-ನಲ್ಮ್ ಯೋಜನೆಯಡಿ ನಗರದಲ್ಲಿ ನೋಂದಾಯಿಸಿಕೊಂಡು ವ್ಯಾಪಾರ ನಡೆಸುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಈಗಾಗಲೇ ತಾತ್ಕಾಲಿಕ ಪ್ರಮಾಣಪತ್ರ ಹಾಗೂ ಗುರುತಿನ ಚೀಟಿಗಳನ್ನು ನೀಡಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ
ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿಯ ವಸ್ತುಗಳು ಹಾಗೂ ನಗದು ಕಳ್ಳತನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಾದೇಶಿಕ ಆಯುಕ್ತರ ಕಚೇ
ಪಾಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದಾರೆ. ಪಾಟ್ನಾದಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ನಾಯಕರನ್ನಾ
ಕಲಬುರಗಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಸಂವಿಧಾನ ರಚನೆಗೆ ಸೀಮಿತವಾಗಿರದೆ, ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಬಿತ್ತಿದ ಮಹಾನ್ನಾಯಕರು ಎಂದು ಶರಣಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್

30 C