ಕಲಬುರಗಿ: ಕಲಬುರಗಿ ನಗರದ ಮೋಹನ್ ಲಾಡ್ಜ್ ಬಳಿ ಸಮಾಜ ಕಲಾಣ ಇಲಾಖೆಯಿಂದ ಎಸ್.ಸಿ.ಪಿ. ಯೋಜನೆಯಡಿ ನಿರ್ಮಿಸಲಾದ 650 ಲಕ್ಷ ರೂ. ವೆಚ್ಚದ 100 ವಿದ್ಯಾರ್ಥಿ ಸಾಮರ್ಥ್ಯದ ಮೆಟ್ರಿಕ್ ನಂತರ ಬಾಲಕೀಯರ ವಸತಿ ನಿಲಯ ಮತ್ತು 536 ಲಕ್ಷ ರೂ. ವೆಚ್ಚದ 100 ವ
ಬೆಂಗಳೂರು : ರಾಜ್ಯ ಸರಕಾರವು 2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅನ್ವಯವಾಗುವಂತೆ ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಕಡ್ಡಾಯವಾಗಿ ಆರು ವರ್ಷ ತುಂಬಿರಲೇಬೇಕು ಎಂಬ ನಿಯಮವನ್ನು ತಿದ್ದುಪಡಿ ಮಾಡಲಾಗಿದ್ದು, 60 ದಿನಗಳ ಸಡಲಿಕೆ ನ
ಜೀವನ ಕಠಿಣವಾದಾಗ ಸರಳಗೊಳಿಸಲು ಕ್ಲಿನಿಕಲ್ ಹಿಪ್ನೊಥೆರಪಿಸ್ಟ್ ಆಗಿರುವ ಜನಿಕಾ ಗ್ಯಾಲೋವೇ ಅವರು ತಮ್ಮ ಇನ್ಸ್ಟಾಗ್ರಾಂ ಪುಟದಲ್ಲಿ ಐದು ಸಲಹೆಗಳನ್ನು ನೀಡಿದ್ದಾರೆ. ಜೀವನದಲ್ಲಿ ಎಲ್ಲೋ ಸಿಕ್ಕಿಬಿದ್ದಿರುವ ಭಾವನೆಯಿದೆಯೆ? ಸಂ
ಕಲಬುರಗಿ: ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಹೊಸ ಪ್ರಸ್ತಾವನೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಪಿಐ(ಎಂ) ಪಕ್ಷವು, ಈ ವಿಷಯದಲ್ಲಿ ಎಲ್ಲಾ ರಾಜ್ಯಗಳು ಹಾಗೂ ರಾಜಕೀಯ ಪಕ್ಷಗಳೊಂದಿಗೆ ವ್ಯಾಪಕ
ಬಿಡುಗಡೆಗೆ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಕಾಯುತ್ತಿರುವ ವಿಜಯ್ ಅವರ ಸಿನಿಮಾ ‘ಜನನಾಯಗನ್’ ಪೈರಸಿ ವೆಬ್ಸೈಟ್ ಗಳಲ್ಲಿ ಸೋರಿಕೆಯಾಗಿದೆ. ದಳಪತಿ ವಿಜಯ್ ಅವರ ಕೊನೆಯ ಚಿತ್ರ ‘ಜನನಾಯಗನ್’ನ ಹೈ ಡೆಫಿನಿಷನ್ (HD) ಮುದ್ರಣವು ಪೈರ
ಸುಮಾರು 4 ಕೆಜಿ ತೂಕದ, ಆರು ಅಡಿ ಉದ್ದದ ಹೆಬ್ಬಾವನ್ನು ಮೂಲಕಲ್ ಅರಣ್ಯ ಅಧಿಕಾರಿ ಬಾಲಸುಬ್ರಹ್ಮಣಿಯನ್ ಅವರ ತಂಡ ರಕ್ಷಿಸಿದೆ. ಅಪರೂಪದ ಪ್ರಕರಣವೊಂದರಲ್ಲಿ, ತಿರುನಲ್ವೇಲಿಯ ಪಶುವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಪಶು
ವಾಶಿಂಗ್ಟನ್: ಇರಾನ್ ಅನ್ನು ಸರ್ವನಾಶ ಮಾಡುವ, ಜನಾಂಗೀಯ ಹತ್ಯೆ ನಡೆಸುವ ಬೆದರಿಕೆ ಮತ್ತು ಸೇನಾ ಕಾರ್ಯಾಚರಣೆ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ನ 70ಕ್ಕೂ ಹೆಚ್ಚು ಡೆಮಾಕ್ರಾಟ್ ಸದಸ್ಯರು, ಟ್ರಂಪ್ ಅವರನ್ನು ಪ
ಮಂಗಳೂರು, ಎ.10: ರಾಜ್ಯದ ಉಪಚುನಾವಣೆಯ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಈಗಾಗಲೆ ಸ್ಪಷ್ಟಪಡಿಸಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರ
ಮಂಗಳೂರಿನ ಯೆನೆಪೊಯ ಕಾಲೇಜಿನ ವಿದ್ಯಾರ್ಥಿನಿಯರಾದ ಮರಿಯಂ ಮಿಶಾ 588 (ಶೇ.98) ಮತ್ತು ಆಯಿಶಾ ಮಿನ್ಹಾ 587 (ಶೇ.97.8) ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಅವಳಿ-ಜವಳಿಗಳಾಗಿರುವ ಇವರು ಉಳ್ಳಾಲ ಮುಕ್ಕಚೇರಿಯ ಇಬ್ರಾ
ಕಲಬುರಗಿ: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ಕೆ.ಆರ್.ಐ.ಡಿ.ಎಲ್ ಅಧಿಕಾರಿಗಳಿಂದ ಕಳಪೆ ಕಾಮಗಾರಿಯಾಗಿದ್ದು, ಭ್ರಷ್ಟಾಚಾರದಿಂದ ಕೂಡಿರುವ ಕಾಮಗಾರಿಯನ್ನು ಕೂಡಲೇ ಉನ್ನತ ತನಿಖೆಗೆ ಒಳಪಡಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸ
ಲಕ್ನೋ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕೇಶಿ ಘಾಟ್ನಲ್ಲಿ ಯಮುನಾ ನದಿಯಲ್ಲಿ 30ಕ್ಕೂ ಹೆಚ್ಚು ಪಂಜಾಬ್ ಮೂಲದ ಯಾತ್ರಾರ್ಥಿಗಳಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 22 ಪ್ರಯ
ಮಂಗಳೂರು : ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ನೀರು ಪೂರೈಕೆಗೆ ಒತ್ತು ನೀಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂ
ಮಂಗಳೂರು, ಎ.10: ದ.ಕ.ಜಿಲ್ಲೆಯಲ್ಲಿರುವ ಇಎಸ್ಐ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳಲ್ಲಿ ರೋಗಿಗಳಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯ ಲಭಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳನ್ನು ಸುಸಜ್ಜಿತಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯ
ಮಂಗಳೂರು, ಎ.10: ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ (ಪಿಸಿಎಂಬಿ) ವಿಭಾಗದಲ್ಲಿ ಮೂಡುಬಿದಿರೆಯ ನ್ಯೂ ವೈಬ್ರಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ತಸ್ನೀಂ ಎಸ್.ಎಂ. 592 ಅಂಕ ಗಳಿಸಿ ರಾಜ್ಯದಲ್ಲಿ 8ನೇ ರ್ಯಾಂಕ್ ಪಡೆದಿದ್ದಾರೆ. ಸಣ್ಣ ನ
ಸಿರಿವಾರ: ರಾಜ್ಯ ಹಾಗೂ ದೇಶದಾದ್ಯಂತ ಕಾರ್ಮಿಕರ ಬದುಕು ದಿನೇದಿನೇ ಸಂಕಷ್ಟಕ್ಕೀಡಾಗುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ತಿಂಗಳಿಗೆ ಕನಿಷ್ಠ ₹42,000 ನಿಗದಿ ಮಾಡಬೇಕು, ಗುತ್ತಿಗೆ ಪದ್ಧತಿಯನ್ನು
ಮಂಗಳೂರು, ಎ.10: ಆಧುನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು ಕೃತಕ ಬುದ್ಧಿಮತ್ತೆ (ಎಐ), ದತ್ತಾಂಶ ವಿಶ್ಲೇಷಣೆ ಮತ್ತು ನಿಖರ ವೈದ್ಯಕೀಯ ತಂತ್ರಜ್ಞಾನಗಳೊಂದಿಗೆ ವೇಗವಾಗಿ ಬದಲಾಗುತ್ತಿದೆ. ಆದರೆ, ಈ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳ
ಮಂಗಳೂರು, ಎ.10: ಮಂಗಳೂರು ಮಹಾನಗರ ಪಾಲಿಕೆಯು 2025-26ರ ಸಾಲಿನಲ್ಲಿ 149.68 ಕೋಟಿ ರೂ. ದಾಖಲೆಯ ಆಸ್ತಿ ತೆರಿಗೆ ಸಂಗ್ರಹಣೆ ಮಾಡಿದೆ ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್ ಹೇಳಿದರು. ಪಾಲಿಕೆ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ
ಸಂಸದ ಕೋಟ ಶ್ರೀನಿವಾಸ ಪೂಜಾರಿ
ಗಂಗೊಳ್ಳಿ, ಎ.10: ಗಂಗೊಳ್ಳಿಯ ತೌಹೀದ್ ಬಾಲಕಿಯರ ಪದವಿ ಪೂರ್ವ ಕಾಲೇಜು 2025-26 ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಶೇ.100 ಉತ್ತೀರ್ಣತೆಯನ್ನು ದಾಖಲಿಸಿದೆ. ಕಾಲೇಜಿನಿಂದ ಒಟ್ಟು 25 ವಿದ್ಯಾರ್ಥಿನಿಯರು ಪರೀಕ
ಉಡುಪಿ, ಎ.10: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿಯಲ್ಲಿ ರಸ್ತೆಯ ಒಂದು ಭಾಗವನ್ನು ಇಂದು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.
ಬೆಂಗಳೂರು : ಸಾಮಾಜಿಕ ಜಾಲತಾಣದ ಮೂಲಕ ತಪ್ಪು ಸಂದೇಶದ ವಿಡಿಯೋ ಹಂಚಿಕೊಂಡಿದ್ದ ಆರೋಪಿಯೊಬ್ಬನನ್ನು ಇಲ್ಲಿನ ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೇಮಂತ್(29) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಬಾಗಲೂರು ರಸ್ತೆಯ
ಲಿಂಗಸುಗೂರು: ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ 2021 ರಲ್ಲಿ ನಡೆದ ಶರಣಬಸವ ಎಂಬವರ ಕೊಲೆ ಪ್ರಕರಣದಲ್ಲಿ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಶುಕ್ರವಾರ ವಾದವಿವಾದ ಆಲಿಸಿದ 3ನ
ಮಂಗಳೂರು, ಎ.10: ನಗರದ ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಹಾಗೂ ಸಹಕುಲಪತಿ ಫಾ. ಮೆಲ್ವಿನ್ ಜೆ. ಪಿಂಟೋ (63) ಶುಕ್ರವಾರ ನಿಧನರಾಗಿದ್ದಾರೆ. ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಿದ್ದ ಅವರು ಡೀಮ್ಡ್ ಟು ಬಿ ಯೂನಿವರ್ಸಿಟಿ ಸ್ಥಾನಮಾನ ಪಡೆಯು
ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್) 2025-26ನೇ ಸಾಲಿನಲ್ಲಿ 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ಸಾರ್ವಕಾಲಿಕ ದಾಖಲೆ
ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕಿನ ತುಂಬೆ ಪದವಿ - ಕಾಲೇಜಿನ ವಿದ್ಯಾರ್ಥಿ ಹಲೀಮ ಖುಝೈಮಾ ಅವರು 565 ಅಂಕಗಳನ್ನು ಗಳಿಸಿ 94.17 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ ಹಾಗೂ ಇವರು ತುಂಬೆ ಪದವಿ ಪೂರ್ವ ಕಾಲೇಜಿನ
ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾರ್ಮೆಲ್ ಕಾಂಪೌಂಸಿಟ್ ಪಿ ಯು ಕಾಲೇಜು ಮೊಡಂಕಾಪು ಇದರ ವಿದ್ಯಾರ್ಥಿ ಮೊಹಮ್ಮದ್ ಫರ್ವೀಝ್ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 538 (89.66%) ಅಂಕಗಳನ್ನು ಪಡೆದು ವಿಶಿಷ್ಟ ಶ್
ಬೆಂಗಳೂರು : ‘ಗೃಹಲಕ್ಷ್ಮಿ' ಯೋಜನೆಯಡಿ ಮಹಿಳೆಯರ ಖಾತೆಗೆ ಜಮೆಯಾಗುವ ಹಣವನ್ನು ಖಾಸಗಿ ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಳೆಯ ಸಾಲದ ಬಾಕಿ ನೆಪದಲ್ಲಿ ಬಲವಂತವಾಗಿ ಕಡಿತಗೊಳಿಸುತ್ತಿರುವ ಬಗ್ಗೆ ಕೂಡಲೇ ಸೂಕ್ತ ಕ್ರಮ ವಹಿಸು
ಮಂಗಳೂರು, ಎ.10: ರಾಜ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ತಳಮಟ್ಟದಿಂದ ಬಲಪಡಿಸಲು ಹಾಗೂ ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯರ ಸೇವೆಗಳನ್ನು ಅವರ ಮನೆಬಾಗಿಲಿಗೆ ತಲುಪಿಸಲು ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅದರಂತೆ
ಮಂಗಳೂರು, ಎ.10: ಪ್ರಮುಖ ಫೈನಾನ್ಸ್ ಸಂಸ್ಥೆ ಶ್ರೀರಾಮ್ ಫೈನಾನ್ಸ್ ಲಿ.ವತಿಯಿಂದ ಅಡ್ಯಾರ್ ಗಾರ್ಡನ್ನಲ್ಲಿ ಶ್ರೀ ಆರಂಭ ಸಾರಥಿ ಸಂಗಮ ಎಂಬ ಗ್ರಾಹಕರ ಸಮ್ಮಿಲನ ಕಾರ್ಯಕ್ರಮವು ಗುರುವಾರ ನಡೆಯಿತು. ಸುಮಾರು 7000ಕ್ಕೂ ಹೆಚ್ಚು ಗ್ರಾಹಕರ
ಮಂಗಳೂರು, ಎ.10: ವೆನ್ಲಾಕ್ ಹಾಗೂ ಲೇಡಿಗೋಶನ್ ಆಸ್ಪತ್ರೆಗಳು ರಾಜ್ಯದಲ್ಲೇ ಮಾದರಿಯಾಗಿ ಗುರುತಿಸಿಕೊಂಡಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಿಸಿದ್ದಾರೆ. ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ
ಚಾಮರಾಜನಗರ : ಕರ್ನಾಟಕ ತಮಿಳುನಾಡು ಗಡಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ಯುವಕನೊಬ್ಬಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೊಗನೇಕಲ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ
ಪ್ರಯಾಗರಾಜ್/ಹೊಸದಿಲ್ಲಿ : ಮಹಾಕುಂಭಮೇಳದ ವೇಳೆ ಮಣಿ ಮಾರಾಟಗಾರ್ತಿಯಾಗಿ ಜನಮನ ಸೆಳೆದಿದ್ದ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಮೊನಾಲಿಸಾ ಅಪ್ರಾಪ್ತ ವಯಸ್ಕಳು ಎಂದು ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಆಕೆಯ ಪತ
ಮುಂಬೈ,ಎ.10: ಕಾಮೆಡಿಯನ್ ಕುನಾಲ್ ಕಾಮ್ರಾ ಅವರು ಮಹಾರಾಷ್ಟ್ರ ವಿಧಾನ ಪರಿಷತ್ನ ಸಮಿತಿಯ ಮುಂದೆ ಹಕ್ಕುಚ್ಯುತಿ ವಿಚಾರಣೆ ಸಂದರ್ಭ ಬೇಷರತ್ ಕ್ಷಮಾಯಾಚನೆಗೆ ನಿರಾಕರಿಸಿದ್ದಾರೆ. ಹಾಗೆ ಮಾಡುವುದು ಅಪ್ರಾಮಾಣಿಕವಾಗುತ್ತದೆ ಹಾಗೂ ಇ
ಬಂಟ್ವಾಳ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೊಡಂಕಾಪು ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮುಹಮ್ಮದ್ ರಾಶಿಕ್ 556 ಅಂಕ ಗಳಿಸಿದ್ದು, 92.67 ಶೇಕಡಾ ಫಲಿತಾಂಶ ದಾಖಲಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಇವರು ತಲಪಾ
ಕಲಬುರಗಿ: ದಲಿತ ವಿದ್ಯಾರ್ಥಿನಿಗೆ ಕಿರುಕುಳ ನೀಡಿರುವ ಆರೋಪದ ಮೇರೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯ ಭೌತಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಿಪಾಯಿ ಹುದ್ದೆಯ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಭೌತಶಾ
ಸಾರ್ವಜನಿಕ ಹಣ ವ್ಯರ್ಥವಾಗುತ್ತಿದೆ ಎಂಬ ಆರೋಪ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಟೀಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿವರಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯ ಹೊರಡಿಸಿರುವ ನಿರ್ಬಂಧಕಾದೇಶ ಉಲ್ಲಂಘಿಸುತ್ತಿರುವ ಮಾಧ್ಯಮಗಳ (ಚಾನಲ್) ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸು
ಬೆಂಗಳೂರು: ಕರ್ನಾಟಕ ರಾಜ್ಯ ಪೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಪರೀಕ್ಷೆಯಲ್ಲಿ (ಎಸೆಸೆಲ್ಸಿ) ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಪತ್ರಿಕೆಗಳ ವರದ
ಮಂಗಳೂರು, ಎ.10: ಕರಾವಳಿ ಕರ್ನಾಟಕದಲ್ಲಿ ಎ. 12ರವರೆಗೆ ಬಿಸಿ ಗಾಳಿಹಾಗೂ ಆರ್ದ್ರ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದ.ಕ., ಉಡುಪಿ ಮತ್ತು ಉತ್ತರ ಕನ್
ರಾಯಚೂರು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುರಿತು ಹಗುರವಾಗಿ ಮಾತನಾಡಿರುವುದು ಕೀಳುಮಟ್ಟದ ಹೇಳಿಕೆ ಎಂದು ಎಂಎಲ್ಸಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕ
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫಲ್ನೀರ್ನ ಸೈಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಜ್ಞಾನ (PCMB) ವಿಭಾಗದ ವಿದ್ಯಾರ್ಥಿನಿ ಆಯಿಷಾ ಸಬಾ ಅವರು 572 ಅಂಕಗಳನ್ನು (ಶೇಕಡಾ 95.33) ಗಳಿಸಿ ಕಾಲೇಜು ಟಾಪರ್ ಆಗಿದ್ದಾರೆ. ಇ
ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಹಾಝ್ ಅಬೂಬಕ್ಕರ್ ಅವರು 549 ಅಂಕಗಳನ್ನು ಗಳಿಸಿ 91.5 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. ಇವರು ಅಸ್ಕರ್ ಅಲಿ ಹಾಗೂ ದಿವಂಗತ ಸಾಜಿದ
ಉಳ್ಳಾಲ: 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಳೇಕಲದ ಮದನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಹಮ್ಮದ್ ಜಸೀಮ್ ಅವರು 570 ಅಂಕಗಳನ್ನು (ಶೇಕಡಾ 95) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ
ಉಳ್ಳಾಲ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಳೇಕಲದ ಮದನಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುರಯ್ಯ ಅವರು 571 ಅಂಕಗಳನ್ನು (ಶೇಕಡಾ 95) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದ
ಬಂಟ್ವಾಳ: 2025–26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಂಟ್ವಾಳದ ಮೊಡಂಕಾಪು ಕಾರ್ಮೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಲ್ ಲಿನೋರಾ ಲುವಿಸ್ ಅವರು 581 ಅಂಕಗಳನ್ನು (ಶೇಕಡಾ 96.83) ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉ
ಕೋಲಾರ : ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಕೋಲಾರ ಜಿಲ್ಲೆಯ ವಿದ್ಯಾರ್ಥಿನಿ ಝೋಯಾ ಝೀನತ್ ಅವರು 579 ಅಂಕಗಳನ್ನು ಗಳಿಸಿ 96.50 ಶೇಕಡಾ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ಅವರು, ಮಹಿಳಾ ಸ
ಬಂಟ್ವಾಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿ.ಸಿ.ರೋಡ್ ಸಮೀಪದ ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಸದೀದಾ ಅವರು 546 ಅಂಕಗಳನ್ನು ಗಳಿಸಿ 91 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. ಈಕೆ ಅಮ್ಟೂರ
ಬೆಂಗಳೂರು: ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿ
ಕದನ ವಿರಾಮ ಘೋಷಣೆಯಾದ ನಂತರ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಏರು ಹಾದಿಯಲ್ಲಿವೆ. ಚಿನ್ನ ಮತ್ತು ಬೆಳ್ಳಿ ನಿಧಾನವಾಗಿ ಏರು ಹಾದಿಯಲ್ಲಿ ಸಾಗುತ್ತಿದೆ. ಮಾರ್ಚ್ ತಿಂಗಳ ಮೊದಲ ಮೂರು ವಾರಗಳಲ್ಲಿ ಚಿನ್ನದ ಮಾರಾಟ ಹೆಚ್ಚು ಇತ್ತು. ಭೌ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಬೆಂಗಳೂರು: ಕೇಂದ್ರ ಸರ್ಕಾರವು ಎಲ್ಪಿಜಿ ಸರಬರಾಜಿನಲ್ಲಿ ವಿಫಲವಾಗಿದ್ದು, ರಾಜ್ಯದ ಅಗತ್ಯಕ್ಕೆ ತಕ್ಕಷ್ಟು ಅನಿಲ ಪೂರೈಕೆ ಮಾಡಬೇಕು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದರು. ವಸಂತನಗರದ ಆಹಾರ ಭವನದಲ್ಲಿ IOC, BPC, HPC ಹಾ
ಕಲಬುರಗಿ : ಆಳುವ ಸರಕಾರಕ್ಕೆ ಅವಕಾಶವಂಚಿತರ ಪರ ಕಾಳಜಿಯುಳ್ಳ ಹೃದಯವಿರಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ವಿಕಲಚೇತನರ ಹ
ಮಂಗಳೂರು: 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತೋಡಾರು ಆದರ್ಶ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ಗುಂಡೀರ್ ಮಹಮ್ಮದ್ ಸಿರಾಜ್ ಅವರ ಪುತ್ರಿ ಫಾತ
ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಪ್ರವಾಸಕ್ಕೆ ಬಂದು ನಿಗೂಢವಾಗಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರಿನಂದಾ (15) ಶವವಾಗಿ ಪತ್ತೆಯಾಗಿದ್ದಾಳೆ. ಪ್ರಸಿದ್ಧ ಪ್ರವಾಸಿ ತಾಣವಾದ ಮಾಣಿಕ್ಯಾಧ
ಬೆಂಗಳೂರು : ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಎಲ್ಲಾ ಜಾತಿ-ಜನಾಂಗದವರು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ್ದಾರೆ ಎಂದು ರಿಝ್ವಾನ್ ಅರ್ಷದ್ ಹೇಳಿದರು. ಉಪಚುನಾವಣೆಯ ಬಳಿಕ ಮುಸ್ಲಿಂ ನಾಯಕರ ಜಂಟಿ ಪತ್ರಿಕಾಗೋಷ
ಮಂಗಳೂರು: ಬರಕಃ ಇಂಟರ್ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜ್ನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ. ಈ ಪೈಕಿ ಫಾತಿಮಾ ತಾಲಿಯಾ 98% ಅಂಕಗಳನ್ನು ಪಡೆದು ಅಗ್ರಸ್ಥಾನ ಗಳಿಸಿದ್
ಕಾರ್ಕಳ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಮನಾರ್ಹ ಸಾಧನೆ ಮಾಡಿದ ಸಮೀಕ್ಷಾ ಆರ್ ಅವರು 600ರಲ್ಲಿ 597 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಗಳಿಸಿದ್ದಾರೆ. ಅವರ ಈ ಸಾಧನೆ ಕಾರ್ಕಳ ತಾಲೂಕಿನ ಹೆಬ್ರಿಯ ಅಮೃತ ಭಾರ
ಹೊಸ ದಿಲ್ಲಿ: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಹುಮಾಯೂನ್ ಕಬೀರ್ ಆಡಿರುವ ಮಾತುಗಳನ್ನು ಉಲ್ಲೇಖಿಸಿ ಅವರ ಪಕ್ಷ ಆಮ್ ಜನತಾ ಉನ್ನಾಯನ್ ಜೊತೆಗಿನ ಮೈತ್ರಿಯನ್ನು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವ
ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಾಧಾರ ತಪ್ಪಲಿನಲ್ಲಿ ಕೇರಳ ಮೂಲದ ಬಾಲಕಿ ಶ್ರೀ ನಂದಾ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನವೂ ಶೋಧ ಕಾರ್ಯ ತೀವ್ರಗೊಂಡಿದೆ. ಬಾಲಕಿಯನ್ನು ಅಪಹರಿಸಲಾಗಿದೆ ಎಂಬ ತಾಯಿಯ ಹೇಳಿಕ
ಶಿವಮೊಗ್ಗ: ಜಿಲ್ಲೆಯ ಹುಲಿಕಲ್ (ಬಾಳೇಬರೆ) ಘಾಟ್ನ ಹೇರ್ಪಿನ್ ಕ್ರಾಸ್ನಲ್ಲಿ ಕಾಂಕ್ರೀಟ್ ವಾಲ್ ಕಾಮಗಾರಿ ವೇಳೆ ಸಂಭವಿಸಿದ ಭೂಕುಸಿತದಲ್ಲಿ ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ. ಎಸ್ಡಿಆರ್
ಮಂಗಳೂರು : ಇನೋಳಿಯ ಬ್ಯಾರಿಸ್ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.96 ಫಲಿತಾಂಶ ದಾಖಲಿಸಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಒಟ್ಟು 89 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 85 ವಿದ್ಯಾ
ಗಾಝಾ,ಎ.10: ಕದನ ವಿರಾಮ ಜಾರಿಯಾಗಿ ಆರು ತಿಂಗಳು ಕಳೆದರೂ, ಗಾಝಾ ಪಟ್ಟಿಯ ಫೆಲೆಸ್ತೀನ್ ಜನತೆಗೆ ತಲುಪಬೇಕಾದ ಜೀವ ರಕ್ಷಕ ವೈದ್ಯಕೀಯ ಹಾಗೂ ಮಾನವೀಯ ನೆರವು ಇನ್ನೂ ತಡೆಯಲ್ಪಡುತ್ತಿದೆ ಎಂದು ‘ಮೆಡಿಕಲ್ ಏಯ್ಡ್ ಫಾರ್ ಫೆಲೆಸ್ತೀನಿಯನ್
ಸುರತ್ಕಲ್: ನಗರದ ಕೆನರಾ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಯಿಶಾ ಹಸೀನಾ ಅವರು 571 (ಶೇ. 95.17) ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಮುಂಚೂರು ನಿವಾಸಿ ಬಶೀರ್ ಅಹ್
ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವುದು-ಪರಿಶಿಷ್ಟ ವರ್ಗಕ್ಕೆ ಆರು ಸಮುದಾಯಗಳ ಸೇರ್ಪಡೆ ಪ್ರಸ್ತಾವ. ರಾಜ್ಯದಲ್ಲಿ 14 ಬುಡಕಟ್ಟುಗಳಿದ್ದು, ಒಟ್ಟು ಜನಸಂಖ್ಯೆ 40 ಲಕ್ಷ. ಬಯಲು ಮತ್ತು ಬೆಟ್ಟ ಪ್ರದೇಶದ ಪರಿಶಿಷ್ಟ ವರ್ಗಗಳ ಗು
ಮಂಗಳೂರು : ನಗರದ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಮುಹಮ್ಮದ್ ಸುಹೈಬ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 582 (ಶೇ.97) ಅಂಕ ಗಳಿಸಿದ್ದಾರೆ. ಇವರು ಮಲಾರ್ ಅರಸ್ತಾನದ ಐಎಸ್ ಅಬ್ದುಲ್ ಹಮೀದ್-ಮುನೀರಾ ದಂಪತಿ
ಮೈಸೂರು: ಚುನಾವಣೆ ಸಂದರ್ಭದಲ್ಲಿ ಹಣ ಹಂಚುವುದು ಸರ್ವೇ ಸಾಮಾನ್ಯವಾಗಿದ್ದು, ಅದರ ಬಗ್ಗೆ ಹೆಚ್ಚು ಮಾತನಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಕುಟುಂಬ ಸಮೇತ ಮೈಸೂರಿನ ಚಾಮುಂಡ
ವಿವಾದದ ಬೆನ್ನಲ್ಲೆ ಪೋಸ್ಟ್ ಡಿಲೀಟ್
ಶ್ರೀನಗರ: ಕುವೈತ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಜೌರಿಯ ಐವರು ಯುವಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಫರೀದ್ ಅಹ್ಮದ್, ಸರ್ಫರಾಝ್ ಅಹ್ಮದ್, ಮುಹಮ್ಮದ್ ಖಾ
ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕ ತೆರೆದ ಕೊಳವೆ ಬಾವಿಯೊಳಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬ
ಭೋಪಾಲ್: ನೂರಾರು ಮಂದಿ ಬುಡಕಟ್ಟು ಜನಾಂಗದ ಮಹಿಳೆಯರು ಮಧ್ಯಪ್ರದೇಶದ ಛಾತರ್ಪುರ ಜಿಲ್ಲೆಯಲ್ಲಿ ಗುರುವಾರ ಅಣಕು ಚಿತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದರು. ಪ್ರಸ್ತಾವಿತ ಕೆನ್-ಬೆಟ್ವಾ ನದಿ ಜೋಡಣೆಯನ್ನು ವಿರೋಧಿಸಿ ಈ ಪ್ರತಿಭಟ
ಪಾಟ್ನಾ: ಸುಮಾರು 42 ವರ್ಷ ವಯಸ್ಸಿನ ಪಿಕಪ್ ವ್ಯಾನ್ ಚಾಲಕನನ್ನು ರಸ್ತೆಬದಿ ವ್ಯಾಪಾರಿಯೊಬ್ಬ ಶಿರಚ್ಛೇದನ ಮಾಡಿ ಹತ್ಯೆ ಮಾಡಿರುವ ಪ್ರಕರಣ ಗುರುವಾರ ನಡೆದಿದೆ. ಘಟನೆಯಿಂದ ಉದ್ರಿಕ್ತಗೊಂಡ ಸ್ಥಳೀಯರು ಆರೋಪಿ ವ್ಯಾಪಾರಿಯನ್ನು ಥಳಿ
ಕೊಲ್ಕತ್ತಾ: ಭಾರತ–ಪಾಕಿಸ್ತಾನ ವಿಭಜನೆ ಸಂದರ್ಭದಲ್ಲಿ ನಿರಾಶ್ರಿತರಾಗಿ ಬಂದಿದ್ದ 97 ವರ್ಷದ ವೃದ್ಧ ಇದುವರೆಗೆ ಒಂದು ಚುನಾವಣೆಯನ್ನೂ ತಪ್ಪಿಸಿಕೊಂಡಿಲ್ಲ; ಆದರೆ ಈ ಬಾರಿ ಮತದಾರರ ಪರಿಷ್ಕೃತ ಪಟ್ಟಿಯಿಂದ ಅವರ ಹೆಸರು ಮಾಯವಾಗಿದೆ.
ಲೇಖಕಿಯರ ಸಂಘದ ವತಿಯಿಂದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ, ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮ
ಬೆಂಗಳೂರು : ಮರ್ಯಾದಾ ಹತ್ಯೆಗಳ ವಿರುದ್ಧ ಕಾನೂನು ರೂಪಿಸುವಲ್ಲಿ ಕರ್ನಾಟಕ ವಿಧಾನಸಭೆಯು ‘ಇವ ನಮ್ಮವ ಇವ ನಮ್ಮವ’ ಕಾನೂನು-2026 ಅನ್ನು ಅಂಗೀಕರಿಸಿರುವುದು ಮಹತ್ವದ ಮತ್ತು ಅಗತ್ಯವಾದ ಹೆಜ್ಜೆಯಾಗಿದ್ದು, ಸರಕಾರ ಕೂಡಲೇ ಇದನ್ನು ಕಟ
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಿಸಿದ್ದು, ಸಂಭವನೀಯ ಪಟ್ಟಿಯನ್ನು ಎ.9ರಂದು ಪ್ರಕಟಿಸಿದ್ದು, ಎ.16
ಶಿವಮೊಗ್ಗ : ನಗರದ ತುಂಗಾನಗರ ಸಮೀಪದ ಕಾಮತ್ ಲೇಔಟ್ನ ತೋಟವೊಂದರ ಬಳಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮೇಲಿನ ತುಂಗಾನಗರ ನಿವಾಸಿ ಮಂಜುನಾಥ್ (24) ಮೃತಪಟ್ಟವರು ಎಂದು ತಿಳಿದು ಬಂದಿದೆ. ಮಂಜುನಾಥ್ ಅಡಿಕೆ ಆರಿ
ಹಾವೇರಿ : ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಅಲ್ಲಿಪೂರ ಗ್ರಾಮದಲ್ಲಿ ಗರ್ಭಿಣಿಯೊಬ್ಬರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಟ್ಟೆಯಲ್ಲಿದ್ದ ಅವಳಿ-ಜವಳಿ ಮಕ್ಕಳು ಅವಧಿಪೂರ್ವದಲ್ಲಿ ಜನಿಸಿ ಮೃತಪಟ್ಟಿರುವ
ಬೆಳಗಾವಿ : ಹುಕ್ಕೇರಿ ತಾಲೂಕಿನ ನಿಡಸೋಸಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಂಕಿತ್ ಭೀಮಪ್ಪ ಕಾರತಗಿ ಅವರು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ರ್ಯಾಂಕ್ ಗಳಿಸಿ ಜಿ
ಬೆಂಗಳೂರು : ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶ್ರೀ ಚೈತನ್ಯ ಪಿಯು ಕಾಲೇಜಿನ 13 ಮಂದಿ ವಿದ್ಯಾರ್ಥಿಗಳು 600 ಅಂಕಗಳಿಗೆ 590ಕ್ಕೂ ಅಧಿಕ ಅಂಕಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ. ಸುಚಿತಾ ಎಂ. ಅವರು 600ಕ್ಕೆ (596), ಯಶ್ಮಿ
ಮೈಸೂರು : ರಾಜ್ಯದ ಕಾಂಗ್ರೆಸ್ ಸರಕಾರ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಅಸಹಕಾರ ತೋರುತ್ತಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ
ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಲಿತ ಉದ್ದಿಮೆದಾರರ ಸಂಖ್ಯೆ ಇಂದು ಐದು ಸಾವಿರ ಆಗಿದೆ ಎಂದರೇ ಅದಕ್ಕೆ ಸಿ.ಜಿ.ಶ್ರೀನಿವಾಸನ್ ಪರಿಶ್ರಮ, ಹೋರಾಟವೂ ಕಾರಣ. ಈ ಸಂಖ್ಯೆ 10 ಸಾವಿರ ಆಗಬೇಕು. ಇದಕ್ಕಾಗಿ ನಿಮ್ಮ ಹಕ್ಕುಗಳನ್ನು ಸರಕಾರದ
ಬೆಂಗಳೂರು : ಯಾವ ಪೊಲೀಸ್ ಅಧಿಕಾರಿಯೂ ಠಾಣೆಗಳಲ್ಲಿ ಯಾವುದೇ ರಾಜಿ ಪಂಚಾಯಿತಿ ನಡೆಸಬಾರದು. ರಿಯಲ್ ಎಸ್ಟೇಟ್ ವ್ಯವಹಾರದೊಂದಿಗೆ ಕೈಜೋಡಿಸಬಾರದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಾಕೀತು ಮಾಡಿದ್ದಾರೆ. ಗುರುವಾರ ಇಲ್ಲಿನ ಚಿಕ
ಭಟ್ಕಳ: ಅಂಜುಮನ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೈಮುನಾ ಅಜೈಬ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 99 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ಭಟ್ಕಳ ತಾಲೂಕಿನಲ್ಲೇ ವಿಜ್

30 C