ಸುಳ್ಯ, ನ.21: ಕಾರೊಂದು ರಸ್ತೆ ಬದಿಯ ಮೋರಿಗೆ ಗುದ್ದಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶುಕ್ರವಾರ ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ನಡೆದಿದೆ. ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂ
ಸುಳ್ಯ, ನ.21: ಪರವಾನಿಗೆ ಇಲ್ಲದೆ ಕೇರಳ ಕಡೆಯಿಂದ ಮಡಿಕೇರಿ ಕಡೆಗೆ ಲಾರಿಯಲ್ಲಿ ಸಾಗಿಸುತ್ತಿದ್ದ ಕೆಂಪು ಕಲ್ಲುಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕೇರಳದ ಮಿ
ಮೂಡುಬಿದಿರೆ: ಪರಿಸರ ಅಮೂಲ್ಯವಾದುದು. ಆದರೆ ನಾವಿಂದು ಭೂಮಿ, ಗಾಳಿ, ನೀರನ್ನು ತ್ಯಾಜ್ಯದಿಂದ ತುಂಬಿ ನಾಶ ಮಾಡುತ್ತಿದ್ದೇವೆ. ನಮ್ಮ ಊರು, ನಮ್ಮ ಪರಿಸರ ಎಂಬ ಭಾವನೆೆ ನಮ್ಮಲ್ಲಿ ಮೂಡಿದಾಗ ಪರಿಸರದ ಬಗ್ಗೆ ಜವಾಬ್ದಾರಿ ಹೆಚ್ಚುತ್ತದೆ
ಭಟ್ಕಳ : ಜಮಾಅತೆ ಇಸ್ಲಾಮಿ ಹಿಂದ್ ದೇಶವ್ಯಾಪಿ ನಡೆಸುತ್ತಿರುವ “ನೆರೆಹೊರೆಯವರ ಹಕ್ಕುಗಳ ಅಭಿಯಾನ” ಕುರಿತು ಭಟ್ಕಳ ಘಟಕದ ವತಿಯಿಂದ ಸುಲ್ತಾನ್ ಸ್ಟ್ರೀಟ್ ದಾವತ್ ಸೆಂಟರ್ನಲ್ಲಿ ಬುಧವಾರ ಆಯೋಜಿಸಿದ ಪತ್ರಿಕಾ ಗೋಷ್ಟಿಯಲ್ಲಿ ಸಂ
ಭಟ್ಕಳ: ಭಟ್ಕಳದ ಐತಿಹಾಸಿಕ ಸರಾಬಿ ನದಿಯ ಸ್ವಚ್ಛತಾ ಕಾರ್ಯವನ್ನು 2026ರ ಜನವರಿಯಲ್ಲಿ ಆರಂಭಿಸಲಾಗುತ್ತಿದ್ದು, ಮಾರ್ಚ್ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ನೀರಾವರಿ ಇಲಾಖೆಯ ಹಿರಿಯ ಇಂಜಿನಿಯರ್ ಆನಂದ್ ಕುಮಾರ್ ತಿಳಿಸಿದ್ದಾರ
ಮಂಗಳೂರು: ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ)ಯಲ್ಲಿ ಇನ್ಸ್ಟಿಟ್ಯೂಟ್ ಆಫ್ ರಿಸರ್ಚ್ ಆಂಡ್ ಡೆವೆಲಪ್ಮೆಂಟ್ ಸೆಲ್, ಡಿಪಾರ್ಟ್ಮೆಂಟ್ ಆಫ್ ಬೇಸಿಕ್ ಸೈನ್ಸ್ ಜಂಟಿಯಾಗಿ ಶುಕ್ರವಾರ ಪ್ರಥಮ ವರ್ಷದ ಎಂಜಿನಿಯರಿಂ
ಸುಳ್ಯ, ನ.21: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ್ದ ಘಟನೆ ಕಡಬ ತಾಲೂಕಿನ ಎಣ್ಮೂರಿನ ಹೇಮಳದಲ್ಲಿ ನ.18ರಂದು ನಡೆದಿದೆ. ಕಡಬ ತಾಲೂಕು ಎಣ್ಮೂರಿನ ಹೇಮಳ ನಿವಾಸಿ ಶೀನಪ್ಪಗೌಡ ಎಂಬವರ ಸಹೋದರನ ಮಗ ರಾಮಣ್ಣ ಗೌಡ ಎಂ
ಅರಕಲಗೂಡು, ನ.21: ತಾಲೂಕಿನ ರಾಮನಾಥಪುರ ಹೋಬಳಿ ಕಾಳೆನಹಳ್ಳಿ ಗ್ರಾಮ ಪಂಚಾಯತ್ನಲ್ಲಿ ಆರ್ಟಿಐ ಕಾರ್ಯಕರ್ತನೋರ್ವ ಮಾಹಿತಿ ಹಕ್ಕಿನ ಅಡಿಯಲ್ಲಿ ದಾಖಲೆಗಳನ್ನು ಪಡೆಯಲು ತನ್ನ ಹಸು ಮಾರಿ ಪಾವತಿಸಿ ಎತ್ತಿನಗಾಡಿಯಲ್ಲಿ ಸಾಗಿಸಿರುವ
ಅಮೆರಿಕದ ಆರ್ಥಿಕತೆಗೆ ಟ್ರಂಪ್ ಹೆಚ್ಚು ಹಾನಿ ಮಾಡುತ್ತಿದ್ದಾರೆ ಎಂದ ಅಮೆರಿಕನ್ನರು
ಮಂಗಳೂರು, ನ.14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಹಾಗೂ ಪಣಂಬೂರು ಮೊಗವೀರ ಸಭಾದ ಆಶ್ರಯದಲ್ಲಿ ಪಣಂಬೂರು ಮೊಗವೀರ ಸಭಾ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯ
ಮಂಗಳೂರು, ನ.21: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ (ನ.20) ಜುಮಾದಿಲ್ ಆಖಿರ್ ತಿಂಗಳ ಪ್ರಥಮ ಚಂದ್ರದರ್ಶನ ಆಗಿರುವ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ (ನ.21)ಯಿಂದ ಜುಮಾದಿಲ್ ಆಖಿರ್ ಚಾಂದ್ 1
ಕಲಬುರಗಿ: ಹಿಂದುಳಿದ ವರ್ಗಗಳು ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳ ಹಿತವನ್ನು ಬಯಸಿ, ಜನಪರ ಯೋಜನೆಗಳನ್ನು ಜಾರಿಗೆ ತಂದಿರುವ ಸಿದ್ದರಾಮಯ್ಯ ಅವರನ್ನು ಷಡ್ಯಂತ್ರ ಮಾಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ಮಾಡ
ಭಟ್ಕಳ, ನ.21: ಕಾಯ್ಕಿಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆರಾಡಿ ಕ್ರಾಸ್ನಲ್ಲಿ ಬಸ್ ನಿಲುಗಡೆ ಪುನಃ ಆರಂಭಿಸುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಓWಏಖಖಿಅ) ಭಟ್ಕಳ ಘಟಕಕ್ಕೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಗ್ರ
ಚಿಕ್ಕಮಗಳೂರು : ಕೊಪ್ಪ ಸಂತ ಜೋಸೆಫರ ಪ್ರೌಢಶಾಲೆಯ ವಜ್ರಮಹೋತ್ಸವ ಆಚರಣೆ ಕಾರ್ಯಕ್ರಮವು ಡಿಸೆಂಬರ್ 5ರಂದು ಆಯೋಜಿಸಲಾಗಿದೆ. ಈ ಸಂಬಂಧ ಸ್ವಾಗತ ಸಮಿತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರ
ʼದೇವರಾಜು ಅರಸು, ಹಾವನೂರು ಪ್ರಶಸ್ತಿʼ ಪ್ರದಾನ
ಕಲಬುರಗಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನ.22ರ ಸಂಜೆ 5ಗಂಟೆಗೆ ನಗರದ ಅನ್ನಪೂರ್ಣ ಕ್ರಾಸ್ ಸಮೀಪದ ಕಲಾಮಂಡಲದಲ್ಲಿ ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ರಾಜ್ಯೋತ್ಸವ ಪುರಸ್ಕ
ಮೂಡುಬಿದಿರೆ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ವಲಯ ಮತ್ತು ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆ ಕಲ್ಲಬೆಟ್ಟು, ಮೂಡುಬಿದಿರೆ ಇವುಗಳ ಸಹಯೋಗದಲ್ಲಿ ಮೂಡುಬಿದಿರೆ ತಾಲ್ಲೂಕು ಮಟ್ಟದ
ಬೆಂಗಳೂರು : ಇಲ್ಲಿನ ಹೆಬ್ಬಾಳದಲ್ಲಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ರಾಜ್ಯ ಮೀನುಗಾರಿಕೆ ಇಲಾಖೆ ವತಿಯಿಂದ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿರುವ ಮೂರು ದಿನಗಳ ‘ಮತ್ಸ್ಯಮೇಳ-2025ಕ್ಕೆ ಶುಕ್ರ
ಮುಂಬೈ, ನ. 21: ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ವಾರದಲ್ಲಿ ಹಲವು ಪ್ರಕರಣಗಳಲ್ಲಿ 53 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾ, ಚಿನ್ನ ಹಾಗೂ ವಜ್ರಗಳನ್ನು ಕಸ್ಟಮ್ಸ್ ಅಧಿಕಾರ
ಕಲಬುರಗಿ : ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಮುದ್ದಡಗಾ ಗ್ರಾಮದ ಹೊರ ವಲಯದಲ್ಲಿ ಸಂಭವಿಸಿದೆ. ಮುದ್ದಡಗಾ ಗ್ರಾಮದ ನಿವಾಸಿ ಗಂಗಮ್ಮ ಸುಧಾಕರ ಹಾಗರಗಿ (40) ಮೃತ ಮಹಿಳೆ ಎಂದ
ಬೆಂಗಳೂರು : ನಗರದ ಮೆಟ್ರೋ ನಿಲ್ದಾಣಗಳಿಗೆ ಬಿಎಂಟಿಸಿ ಬಸ್ಗಳ ಸಂಪರ್ಕವನ್ನು ಇನ್ನಷ್ಟು ಬಲಪಡಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಮೆಟ್ರೋ ಫೀಡರ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಬಿಎಂಟಿಸಿ
ಬೆಂಗಳೂರು : ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ. ಶುಕ್ರವಾರ ಪಕ್ಷದ ಕಚೇರಿ ಜೆಪ
Photo Credit : @abubakartarar_ ದೋಹಾ. ನ. 21: ದೋಹಾದಲ್ಲಿ ನಡೆಯುತ್ತಿರುವ ರೈಸಿಂಗ್ ಸ್ಟಾರ್ಸ್ ಏಶ್ಯ ಕಪ್ 2025 ಪಂದ್ಯಾವಳಿಯಲ್ಲಿ ಶುಕ್ರವಾರ ಸೂಪರ್ ಓವರ್ ನಲ್ಲಿ ಭಾರತ ಎ ತಂಡವನ್ನು ಸೋಲಿಸಿದ ಬಾಂಗ್ಲಾದೇಶ ಎ ತಂಡ ಫೈನಲ್ ಪ್ರವೇಶಿಸಿದೆ. ಟಾಸ್ ಸೋತು
ಬೆಂಗಳೂರು : ನವೆಂಬರ್ ಕ್ರಾಂತಿ ಇಲ್ಲ, ಬರೀ ಶಾಂತಿ. ರಾಜಕೀಯ ಬದಲಾವಣೆ ಕುರಿತು ಮಾಹಿತಿ ಬೇಕಿದ್ದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೆ ಕೇಳಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಶುಕ್ರವಾರ ನಗರದಲ್
ರಾಯಚೂರು : ರಾಯಚೂರು ಜಿಲ್ಲೆಯ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ಹಾಗೂ ಹೊಸ ಉದ್ಯಮಿಶೀಲರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ರಾಯಚೂರು ಜಿಲ್ಲಾ ಕೈಗಾರಿಕಾ
ಬ್ಯಾಂಕಾಕ್, ನ.21: ಥೈಲ್ಯಾಂಡ್ ನಲ್ಲಿ ನಡೆದ 2025ರ ವಿಶ್ವಸುಂದರಿ ಸ್ಪರ್ಧೆಯಲ್ಲಿ ಮೆಕ್ಸಿಕೋದ ಫಾತಿಮಾ ಬಾಷ್ ವಿಶ್ವಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ವಿಶ್ವದಾದ್ಯಂತದ 120ಕ್ಕೂ ಅಧಿಕ ಮಹಿಳೆಯರು ಸ್ಪರ್ಧೆಯಲ್ಲಿದ
ರಾಯಚೂರು : ನವೆಂಬರ್ 26ರಂದು ರಾಯಚೂರು ಜಿಲ್ಲಾ ಮತ್ತು ಸಿಂಧನೂರ್, ಮಾನವಿ, ಲಿಂಗಸಗೂರು, ಸಿರವಾರ, ಅರಕೇರಿ, ದೇವದುರ್ಗ ಸೇರಿದಂತೆ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಸಂವಿಧಾನ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಣೆ ಮಾಡಲು ಎಲ್ಲ
ಪೊಲೀಸರಿಂದ ಎನ್ಕೌಂಟರ್; ಮೂವರು ಸಹಚರರೊಂದಿಗೆ ಆರೋಪಿಯ ಬಂಧನ
ಯಾದಗಿರಿ : ನಗರದ ವಿವಿಧ ಮುಖ್ಯ ಸ್ಥಳಗಳಲ್ಲಿ ನಿರ್ಮಾಣಗೊಂಡಿರುವ ಸಾರ್ವಜನಿಕ ಶೌಚಾಲಯವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. 2023-24ನೇ ಸಾಲಿನ ಎಸ್ ಬಿಎಮ್ 2.0 ಅನುದಾನದ
ಜಾಮನಗರ, ನ. 21: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ಗುಜರಾತ್ ನ ಜಾಮನಗರದಲ್ಲಿರುವ ವನ್ಯ ಜೀವಿ ಸಂರಕ್ಷಣೆ ಹಾಗೂ ಪುನರ್ವಸತಿ ಕೇಂದ್ರ ವನತಾರಕ್ಕೆ ಶುಕ್ರವಾರ ಭೇಟಿ ನೀಡಿದ್ದಾರೆ. ಅಂಬ
ಗೋಧ್ರಾ, ನ. 21: ಗುಜರಾತ್ ನ ಗೋಧ್ರಾ ಪಟ್ಟಣದಲ್ಲಿರುವ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸದಸ್ಯರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ದುರ್ಘಟನ
ಶಿಮ್ಲಾ (ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದಿಂದ ವೈದ್ಯಕೀಯ ವಿಸ್ಮಯ ಘಟನೆಯೊಂದು ವರದಿಯಾಗಿದ್ದು, ತಮ್ಮ 16ನೇ ವಯಸ್ಸಿನಲ್ಲಿ ತಲೆಗೆ ಪೆಟ್ಟು ಬಿದ್ದು ನೆನಪಿನ ಶಕ್ತಿ ಕಳೆದುಕೊಂಡಿದ್ದ ಬಾಲಕನೊಬ್ಬ, ದಶಕಗಳ ಬಳಿಕ ತಲೆಗೆ ಬಿದ್ದ ಮ
ಗುವಾಹಟಿ, ನ. 21: ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯ ಗುವಾಹಟಿಯ ಬರ್ಸಪಾರ ಸ್ಟೇಡಿಯಮ್ ನಲ್ಲಿ ಶನಿವಾರ ಆರಂಭಗೊಳ್ಳಲಿದೆ. ಆದರೆ, ಭಾರತ ತಂಡದ ನಾಯಕ ಶುಭಮನ್ ಗಿಲ್ ಗಾಯ
ಮಂಗಳೂರು,ನ.21:ನಗರದ ಕಂಕನಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ 11ನೇ ವಾರ್ಷಿಕೋತ್ಸವದ ಪ್ರಯುಕ್ತ ನ.22ರಿಂದ 23ರವರೆಗೆ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮೇಳ ನಡೆಯಲಿದ
ಕಲಬುರಗಿ: ವಿಪ್ ಉಲ್ಲಂಘಿಸಿ ಬೇರೆ ಪಕ್ಷಕ್ಕೆ ಅಡ್ಡ ಮತದಾನ ಮಾಡಿದ ಬಿಜೆಪಿ 9 ಮಂದಿ ಸದಸ್ಯರನ್ನು ಅನರ್ಹಗೊಳಿಸಲಾಗಿದೆ, ಈ ಮೂಲಕ ಜೇವರ್ಗಿ ಪುರಸಭೆ ಗದ್ದುಗೆ ಏರುವ ಸಲುವಾಗಿ ಷಡ್ಯಂತ್ರ ರೂಪಿಸಿದ್ದ ಕಾಂಗ್ರೆಸ್, ಜೆಡಿಎಸ್ ಗೆ ಭಾರೀ
ತುಂಬೆ,ನ.20: ನಾನಾ ಸ್ಪರ್ಧೆಗಳಲ್ಲಿ ಆಟವಾಡುವುದು ಮತ್ತು ಅದರಲ್ಲಿ ಸೋಲು - ಗೆಲುವನ್ನು ಸಮಾನವಾಗಿ ಸ್ವೀಕರಿಸುವುದು ಓರ್ವ ಉತ್ತಮ ಸ್ಪರ್ಧಾಳುವಿನ ಲಕ್ಷಣವಾಗಿದೆ. ಮೀಫ್ ಸಂಸ್ಥೆಯು ಶಿಕ್ಷಣ ಕ್ಷೇತ್ರಕ್ಕೆ ಹಾಗೂ ವಿದ್ಯಾರ್ಥಿಗಳಿ
ಉಡುಪಿ, ನ.21: ಉಡುಪಿ ತಾಲೂಕು ಪಂಚಾಯತಿಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ ನವೆಂಬರ್ 24ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ತಾಲೂಕು ಪಂಚಾಯತ್ ಕಚೇರಿಯಲ್ಲಿ, ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್
ಉಡುಪಿ, ನ.21: ಭಾರತದ ಪ್ರಧಾನಮಂತ್ರಿಗಳು ನ.28ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆದಿಉಡುಪಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ನ.26 ಬುಧವಾರದ ವಾರದ ಸಂತೆಯನ್ನು ಸಂತೆಕಟ್ಟೆಯ ಕಲ್ಯಾಣಪುರಕ್
ಬೆತಿಯಾ, ನ. 21: ನಿತೀಶ್ ಕುಮಾರ್ ಅವರ ಸರಕಾರದ ನೂತನ ಸಚಿವ ಸಂಪುಟ ಭ್ರಷ್ಟ ಹಾಗೂ ಕ್ರಿಮಿನಲ್ ನಾಯಕರಿಂದ ತುಂಬಿದೆ ಎಂದು ಜನ ಸುರಾಜ್ ಪಕ್ಷದ ಸ್ಥಾಪಕ ಪ್ರಶಾಂತ್ ಕಿಶೋರ್ ಶುಕ್ರವಾರ ಆರೋಪಿಸಿದ್ದಾರೆ. ಪಶ್ಚಿಮ ಚಂಪಾರಣ್ ನ ಗಾಂಧಿ ಆಶ
ಹೊಸದಿಲ್ಲಿ, ನ. 21: ಕೇರಳ, ಉತ್ತರಪ್ರದೇಶ ಸೇರಿದಂತೆ ಬಹು ರಾಜ್ಯಗಳಲ್ಲಿ ಭಾರತದ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಶ್ನಿಸಿದ ಹೊಸ ಅರ್ಜಿಗಳ ಗುಚ್ಛವನ್ನು ವಿಚಾರಣೆ
ಬೆಂಗಳೂರು : ವಿಧಾನಸೌಧ ಮುಂಭಾಗದ ರಸ್ತೆಯಲ್ಲಿ ಬಡಿದಾಡಿಕೊಂಡಿದ್ದ 11 ಆರೋಪಿಗಳನ್ನು ಇಲ್ಲಿನ ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೇಪಾಳ ಮೂಲದ ಉಪೇಂದ್ರ ಚೌಲಗಾಯ್, ಮನೋಜ್ ಶಾಹಿ, ಚವಿ ಖತ್ರಿ, ಸುದೀಪ್, ದಿನೇಶ್ ಕುನ್ವಾರ್,
ಬೆಂಗಳೂರು : ರಾಜ್ಯ ನಾಯಕರು ಅಥವಾ ಶಾಸಕರು ಹೊಸದಿಲ್ಲಿಯಲ್ಲಿ ಹೈಕಮಾಂಡ್ ಭೇಟಿಯಾದರೆ, ಇದಕ್ಕೆ ಬೇರೆ ಅರ್ಥ ಕೊಡುವುದು ಬೇಡ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂ. ಎಟಿಎಂ ಹಣ ದರೋಡೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು ಆಂಧ್ರಪ್ರದೇಶ, ಚಿತ್ತೂರು, ತಿರುಪತಿ ಹಾಗೂ ಬೆಂಗಳೂರು ನಗರ ಸೇರಿದಂತೆ ವಿವಿಧೆಡೆ ಕಾರ
ಬೆಂಗಳೂರು : ವಾರಾಂತ್ಯಗಳಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಬೆಂಗಳೂರು ಕಂಟೋನ್ಮೆಂಟ್ ಮತ್ತು ಕಲಬುರಗಿ ನಡುವೆ ಆರು ಟ್ರಿಪ್ಗಳ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು
ವಾಷಿಂಗ್ಟನ್, ನ.21: ದಕ್ಷಿಣ ಆಫ್ರಿಕಾದ ಅಧ್ಯಕ್ಷರು ಅಮೆರಿಕಾದ ವಿರುದ್ಧ ನಕಾರಾತ್ಮಕವಾಗಿ ಮಾತನಾಡುವುದನ್ನು ಮುಂದುವರಿಸಿರುವ ಕಾರಣ ಆ ದೇಶದಲ್ಲಿ ನಡೆಯುವ ಜಿ20 ಶೃಂಗಸಭೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಲ್ಗೊಳ್ಳುವುದಿಲ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಗ್ರಾಮಸಂಘ ಯುವಕ ಮಂಡಲದ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಕುಳಾಯಿ ಗ್ರಾಮಸಂಘದಿಂದ ಆಚರಿಸಲಾಯಿತು. ಕಾರ್ಯಕ್ರಮದ
25 ವರ್ಷಗಳ ಇತಿಹಾಸದಲ್ಲಿ ಎರಡನೇ ಅವಘಡ!
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನಲ್ಲಿ ಗಂಡು ಚಿರತೆಯೊಂದು ನ.19ರ ಬುಧವಾರದಂದು ಮೃತಪಟ್ಟಿದೆ ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರ ಪತ್ರಿಕಾ ಪ್ರಕಟನೆ ಹೊರಡಿಸಿರುವ ಅಧಿಕಾರಿಗಳು, 2023ರ ಜನ
ಹೊಸದಿಲ್ಲಿ: ಚುನಾವಣೆಗಳಲ್ಲಿ ಜನರಿಗೆ ಹಣ ಹಂಚುವ ಮೂಲಕ ಕಲ್ಯಾಣವನ್ನು ಸಾಧಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿರುವ ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ, “ಸಂವಿಧಾನ ಕಡ್ಡಾಯಗೊಳಿಸಿರುವ ಆರ್ಥಿಕ ಸಮಾನತೆ ಮತ್ತು ಸಮಾನ ಪ
ಬೆಂಗಳೂರು : ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ)ದ ಅಧಿಕಾರಿಗಳು ನಟಿ ರನ್ಯಾರಾವ್ ಸೇರಿ ನಾಲ್ವರು ಆರೋಪಿಗಳ ವಿರುದ್ಧ ನಗರದ ವಿಶೇಷ ಆರ್ಥಿಕ ನ್ಯಾಯಾಲಯಕ
ವಿಟ್ಲ : ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಸೆಂಟರ್ ನಲ್ಲಿ ಡಿ.5 ರಿಂದ 7 ರ ವರೆಗೆ ನಡೆಯುವ ದಶಮಾನೋತ್ಸವ ಸಮ್ಮೇಳನದ ಪ್ರಚಾರಾರ್ಥವಾಗಿ ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಪೋಸ್ಟರ್ ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ವ
ಹೊಸ ದಿಲ್ಲಿ: ಪ್ರಶ್ನೆಪಗಾಗಿ ನಗದು ಪ್ರಕರಣದಲ್ಲಿ ತಮ್ಮ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲು ಅವಕಾಶ ನೀಡಿರುವ ಲೋಕಪಾಲ್ ಆದೇಶವನ್ನು ಪ್ರಶ್ನಿಸಿ ದಿಲ್ಲಿ ಹೈಕೋರ್ಟ್ ನಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ಮಹುವಾ ಮೊಯಿತ
ವಿಟ್ಲ: ಪುಣಚ ಗ್ರಾಮದ ಹಿರಿಯ ದೈವ ನರ್ತಕ, ನಾಟಿ ವೈದ್ಯ ನಡುಸಾರು ಅಣ್ಣು ಅಜಿಲ (75) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ. ಇವರು ತುಳುನಾಡಿನ ದೈವಗಳಲ್ಲಿ ವಿಶೇಷವೆನಿಸಿದ ಜಠಾಧಾರಿ ದೈವ ನರ್ತಕರಾಗಿದ್ದರು.
ಮಂಗಳೂರು, ನ.21: ನಗರದ ಸೆಂಟ್ರಲ್ ರೈಲು ನಿಲ್ದಾಣದ ರಿಸರ್ವೇಷನ್ ಕೌಂಟರ್ ಬಳಿ ನಿಲ್ಲಿಸಿದ್ದ ಬೈಕ್ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಗೆ ದೂರು ನೀಡಲಾಗಿದೆ. ನ.19ರಂದು ಬೆಳಗ್ಗೆ 10:45ಕ್ಕೆ ತಾನು ಬೈಕ್ ನಿಲ್ಲಿಸಿ ಉಡುಪಿಗೆ ತೆರಳಿದ್ದೆ. ರ
ಸಂಬಂಧಿಕರ ಆರೋಪ; ತನಿಖೆಗೆ ಆದೇಶಿಸಿದ ಮುಖ್ಯ ವೈದ್ಯಾಧಿಕಾರಿ
ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಧಾರವಾಡ ಕ್ಷೇತ್ರದ ಕಾಂ
ಅಧಿಕೃತ ಕಸಾಯಿಖಾನೆ ತೆರೆಯಲು ಆಗ್ರಹಿಸಿ ಡಿವೈಎಫ್ಐ ಪ್ರತಿಭಟನೆ
ಮಂಗಳೂರು, ನ.21: ರಾಜ್ಯ ಸರಕಾರದ ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದಿರುವ ಕಂಬಳ ಕ್ರೀಡೆಗೆ 5 ಕೋ.ರೂ. ಅನುದಾನ ನೀಡಬೇಕು ಎಂದು ರಾಜ್ಯ ಕಂಬಳ ಅಸೋಸಿಯೇಶನ್ ಮನವಿ ಮಾಡಿದೆ. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶುಕ್ರವಾರ ಸುದ್ದಿ
ರಾಯಚೂರು: ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ ತುಂಗಭದ್ರಾ ನೀರಾವರಿ ಕಾರ್ಮಿಕರ ವೇತನ ಪಾವತಿಸುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (AICCTU) ಕೇಂದ್ರ ಸಮಿತಿಯಿಂದ ಶುಕ್ರವಾರ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ
ಧಾರವಾಡ : ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಚಿಕ್ಕಮಲ್ಲಿಗವಾಡ ಗ್ರಾಮದ ನಾರಾಯಣ ಶಿಂಧೆ (42), ಈತನ ತಂದೆ
ತುಮಕೂರು : ನಗರದ ಅಗಲಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನವೆಂಬರ್ 22ರಂದು ಶ್ರೀ ಸಿದ್ದಾರ್ಥ ಅಕಾಡೆಮಿ ಅಫ್ ಹೈಯರ್ ಎಜುಕೇಷನ್, ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಆಯೋಜಿಸಲಾಗಿದೆ ಎಂದು ಸಾ
ಯಾದಗಿರಿ: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾದರೆ ಪಕ್ಷದಲ್ಲಿ ಇರುವ ದಲಿತ ಸಮುದಾಯದ ಅತ್ಯಂತ ಹಿರಿಯ ನಾಯಕ, ಸಚಿವರಲ್ಲಿ ಒಬ್ಬರನ್ನು ಸಿಎಂ ಮಾಡಬೇ
ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯು ಮಾಲಿನ್ಯ ವಿಷಮಿಸುತ್ತಿರುವ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿನ ಶಾಲೆಗಳ ಹೊರಾಂಗಣ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ದಿಲ್ಲಿಯಲ್ಲಿನ ವಾಯುಮಾಲಿನ್ಯ ಕಳೆದ ಒಂದು ವಾರದಲ್ಲಿ ಮತ್ತಷ್ಟು ಹದಗ
ಹೊಸದಿಲ್ಲಿ: ಬಾರ್ ಕೌನ್ಸಿಲ್ ಗಳ ಮುಂದೆ ಮಹಿಳಾ ವಕೀಲರು ಇತರ ವಕೀಲರ ಮೇಲೆ ಮಾಡುವ ಆರೋಪಗಳಿಗೆ POSH ಕಾಯ್ದೆ ಅನ್ವಯವಾಗುವುದಿಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿಗೆ ಸಂಬಂಧಿಸಿದಂತೆ
ವಿಜಯನಗರ : ಹಿರೇ ಹೆಗ್ಡಾಳ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶ್ರ
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿರುವ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜ
ಹೊಸಪೇಟೆ : ಕಮಲಾಪುರು ಪಟ್ಟಣ ವ್ಯಾಪ್ತಿಯಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಬಾಲಕಾರ್ಮಿರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎನ್ನುವುದನ್ನು ಮಾಲಕರಿಗೆ ಪೋಸ್ಟರ್ಗಳನ್ನು ನೀಡಿ ಜಾಗೃತಿ ಮೂಡಿಸಲಾಯಿತು. ಶಿಕ್ಷಣ ಕಲಿ
ಕೊಪ್ಪಳ : ಜಮಾಅತೆ ಇಸ್ಲಾಮಿ ಹಿಂದ್ “ಮಾದರಿ ನೆರೆಹೊರೆ ಮಾದರಿಯ ಸಮಾಜ” ಎಂಬ ಹೆಸರಿನ 10 ದಿನಗಳ ‘ನೆರೆಹೊರೆಯ ಹಕ್ಕುಗಳು” ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಇಂದು ಚಾಲನೆ ನೀಡಿದೆ. ಅಭಿಯಾನವು ನವೆಂಬರ್ 20 ರಿಂದ 30ರವರೆಗೆ ನಡೆಯಲಿದೆ ಎಂ
ಬೆಂಗಳೂರು : ‘ರಾಜ್ಯದಲ್ಲಿ ಅತ್ಯಂತ ಹೆಚ್ಚು 2 ಲಕ್ಷ ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಸಾಲ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ. ಸಿಎಂ ಸಿದ್ದರಾಮಯ್ಯನವರು ಬೆಲೆ ಏರಿಕೆ, ಅಕ್ರಮ, ಹಗರಣಗಳ ಚಾಂಪಿಯನ್ ಆಗಿದ್ದಾರೆ’ ಎಂದು ವಿಧಾನಸಭೆ ವ
ರಾಯಚೂರು: ಹತ್ತಿ, ಮೆಣಸಿನಕಾಯಿ, ಭತ್ತ ಸೇರಿದಂತೆ ಇತರೆ ಬೆಳೆಗಳು ಮಳೆಯಿಂದ ಹಾನಿಗೊಳಗಾಗಿದ್ದು, ನಷ್ಟ ಅನುಭವಿಸುತ್ತಿರುವ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದಿಂದ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತ
ಕೊಣಾಜೆ: ಆಧುನಿಕತೆ ಮತ್ತು ನಮ್ಮ ಜನಜೀವನಶೈಲಿ ಎಷ್ಟೇ ಮುಂದುವರಿದರೂ ನೀರಿಲ್ಲದೆ ಬದುಕಿಲ್ಲ ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಇಂದು ಅರಣ್ಯನಾಶ, ಪರಿಸರ ಮಾಲಿನ್ಯ ಹಾಗೂ ಇನ್ನಿತರ ಕಾರಣಗಳ ಪರಿಣಾಮವಾಗಿ ಭೂಕುಸಿತ, ನೆರೆ
ಮಂಗಳೂರು,ನ.21: ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ಪ್ರಭಾಕರ್ ನ.22ರಂದು ದ.ಕ. ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಪೂ.11ಕ್ಕೆ ನಗರದ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಉಮೇಶ್ ಪಂಬದ ಮತ
ಮಂಗಳೂರು, ನ.21: ಬಾಲ್ಯವಿವಾಹ ಮತ್ತು ಪೊಕ್ಸೊ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಮಾತ್ರವಲ್ಲ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ತಹಶೀಲ್ದಾರ್ ಟಿ. ರಮೇಶ್ ಬಾಬು ಸೂಚಿಸಿದ್ದಾರೆ. ಮಂಗಳ
ಮಂಗಳೂರು,ನ.21: ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶಗಳ ಅನುಷ್ಠಾನದ ಕುರಿತು ದ.ಕ. ಜಿಲ್ಲಾ ಮಟ್ಟದ ಸಮಿತಿ ಸಭೆಯು ಶುಕ್ರವಾರ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ
ಮಂಗಳೂರು,ನ.21:ರಾ.ಹೆ. 66ರ ಬೈಕಂಪಾಡಿ ಚಿತ್ರಾಪುರದಲ್ಲಿ ಬುಧವಾರ ರಾತ್ರಿ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಗಾಗಿ ಮಂಗಳೂರು ಸಂಚಾರ ಠಾಣೆಯ ಪೊಲೀಸರು ಮನವಿ ಮಾಡಿದ್ದಾರೆ. ರಾತ್ರಿ ಸುಮಾರು 8:10ಕ್ಕೆ 35ರಿಂದ 40 ವರ್ಷ
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಡಿಸೆಂಬರ್ 7ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗೆ ನಿರ್ದೇಶಿಸಿರುವ ಹೈಕೋರ್ಟ್, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪಲೋಕಾಯುಕ್ತ ಸುಭಾಷ್ ಬಿ. ಅಡಿ
ಬೆಂಗಳೂರು : ‘ಸರಕಾರವೊಂದು ತಾನು ಜನರಿಗೆ ನೀಡಿದ ಆಶ್ವಾಸನೆಗಳನ್ನು ಜಾರಿಗೊಳಿಸಿ, ಜನಸಾಮಾನ್ಯರ ಬದುಕು ಹಸನಾಗುವ ನಿಟ್ಟಿನಲ್ಲಿ ಆಡಳಿತವನ್ನು ನೀಡುತ್ತಿದೆ. ಹೀಗಿರುವಾಗ, ಕೆಲ ಮಾಧ್ಯಮಗಳು ಆಡಳಿತಾತ್ಮಕ ಸ್ಥಿರತೆ, ಜನರ ನಂಬಿಕೆ
ಬೆಳ್ತಂಗಡಿ : ಪೆಟ್ರೋಲ್ ಮುಗಿದ ಕಾರಣ ರಸ್ತೆ ಬದಿಯಲ್ಲಿ ನಿಲ್ಲಿಸಿ ಹೋಗಿದ್ದ ಬೈಕ್ ಕಳ್ಳತನ ಮಾಡಿದ ಪ್ರಕರಣವನ್ನು ವೇಣೂರು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ತಾ
ಸುಳ್ಯ, ನ.21: ರಾಜ್ಯ ಸರಕಾರ ಅತ್ಯುತ್ತಮ ಸಹಕಾರಿಗಳಿಗೆ ನೀಡುವ ಸಹಕಾರ ರತ್ನ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾದ ಸುಳ್ಯದ ಹಿರಿಯ ಸಹಕಾರಿ ಧುರೀಣ ಪಿ.ಸಿ ಜಯರಾಂ ಅವರನ್ನು ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸುಡಾ) ಅಧ್ಯಕ್ಷ ಕೆ.ಎಂ.ಮು
ಮಂಗಳೂರು, ನ.21: ದ.ಕ. ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ಶಿಕ್ಷಕರ 2024-25ನೇ ಸಾಲಿನ ಪ್ರೋತ್ಸಾಹಧನ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ
ಮಂಗಳೂರು, ನ.21: ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತುಟಿಭತ್ತೆಯನ್ನು 7 ವರ್ಷಗಳಿಂದ ಕೊಡದೆ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ಬೇ
ಮಂಗಳೂರು, ನ.21: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಡಿ.14ರಂದು ಗುರುಪುರ ಕೈಕಂಬದ ಮೇಗಾ ಪ್ಲಾಝಾ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಇತ್ತೀಚೆಗೆ ಗುರುಪುರ ಕೈಕ
ಮಂಗಳೂರು, ನ.21: ನಗರ ಪೊಲೀಸ್ ಕಮಿಷನರೆಟ್ ಮತ್ತು ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ನಗರ ಪೊಲೀಸ್ ಕವಾಯತು ಮೈದಾನದಲ್ಲಿ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಕ್ರೀಡ
ಕಲಬುರಗಿ : ತನ್ನ ಅಂಗವಿಕಲ ಮಗಳನ್ನು ಕೊಲೆಗೈದು, ಮಗಳು ಆತ್ಮಹತ್ಯೆ ಮಾಡಿಕೊಂದಿದ್ದಾಳೆ ಎಂದು ಬಿಂಬಿಸಿದ ತಂದೆಯೋರ್ವನನ್ನು ಕಲಬುರಗಿ ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಕೊಲೆಯಾದ ಯುವತಿ. ಆಕೆಯನ್ನು ತಂ

21 C