ನೈತಿಕ ಶಿಕ್ಷಣವು ಯಾವತ್ತೂ ಶಾಲಾ ಪಠ್ಯದಲ್ಲೊಂದು ಪುಟವಲ್ಲ; ಮನೆ, ವಾತಾವರಣ, ಮಾಧ್ಯಮ, ಶಾಲಾ ಸಂಸ್ಕೃತಿ ಎಲ್ಲದರ ಒಟ್ಟು ಪ್ರಭಾವ ಒತ್ತಡದಿಂದ ಅದು ರೂಪುಗೊಳ್ಳುತ್ತದೆ. ಆದರೆ ಇವತ್ತು ನವ ಮಾಧ್ಯಮಗಳ ಮೂಲಕ ಮನುಷ್ಯನ ಮನಸ್ಸು ದುರ್ಬ
ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಶನಿವಾರದಂದು ಈ ಕ
ಚೆನ್ನೈ: ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ರೈಲು ಟ್ಯಾಂಕರ್ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಬೆಂಗಳೂರು, ಮೈಸೂರು ಮತ್ತು ಕೊಯಮತ್ತೂರು ನಡುವೆ ಸಂಚರಿಸುವ ಪ್ರೀಮಿಯಮ್ ವಂದೇಭಾರತ್, ಶತಾಬ್ದಿ ಎಕ
ಚೆನ್ನೈ : ತೆಲುಗು ಚಲನಚಿತ್ರ ನಟ, ಬಿಜೆಪಿಯ ಮಾಜಿ ಶಾಸಕ ಕೋಟಾ ಶ್ರೀನಿವಾಸ ರಾವ್ ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ತನ್ನ ನಿವಾಸದಲ್ಲಿ ನಿಧನರಾಗಿದ್ದಾರೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ 1942ರಲ್ಲಿ
ರಾಯಚೂರು: ವರದಕ್ಷಿಣೆ ಕಿರುಕುಳ ನೀಡಿ ಪತಿಯ ಕುಟುಂಬಸ್ಥರು ಮಹಿಳೆಯ ಕೊರಳಿಗೆ ನೇಣು ಬಿಗಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ ಸಿಂಧನೂರು ತಾಲೂಕಿನ ಸಿಎಸ್ಎಫ್ ಕ್ಯಾಂಪ್ ನಲ್ಲಿ ನಡೆದಿರುವ ಬಗ್ಗೆ ಪೊಲೀಸ್ ದೂರು ದಾಖಲಾಗ
ಮೈಸೂರು, ಜು.13: ಹಿರಿಯ ಪತ್ರಕರ್ತ, ಸ್ಟಾರ್ ಆಫ್ ಮೈಸೂರು ಹಾಗೂ ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಸಂಪಾದಕ ಕೆ.ಬಿ.ಗಣಪತಿ (85) ರವಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾ
ಹೊಸದಿಲ್ಲಿ : ಕೊಲೆ ಆರೋಪಕ್ಕೆ ಸಂಬಂಧಿಸಿ ಯೆಮೆನ್ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರಕಾರ ಯಾವುದೇ ತುರ್ತು ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಎ
ಕೊಲ್ಕತ್ತಾ: ದೇಶದ ಅತ್ಯುನ್ನತ ವ್ಯವಸ್ಥಾಪನಾ ಸಂಸ್ಥೆಯ ವಿದ್ಯಾರ್ಥಿಯೊರ್ವ ತನ್ನ ಮೇಲೆ ಹಾಸ್ಟೆಲ್ ಕೊಠಡಿಯಲ್ಲಿ ಅತ್ಯಾಚಾರ ಎಸಗಿದ್ದಾಗಿ ಮನಃಶಾಸ್ತ್ರಜ್ಞೆಯೊಬ್ಬರು ಆರೋಪಿಸಿದ್ದರು. ಪ್ರಕರಣ ಇದೀಗ ವಿಭಿನ್ನ ತಿರುವನ್ನು ಪಡ
ರಾಮನಗರ, ಜು.13: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಇಂದು ಬೆಳಗ್ಗೆ ಸಂಭವ
ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಸರಕಾರವೇ ಮುಚ್ಚಲು ಹೊರಟಿದೆಯೋ ಗೊತ್ತಿಲ್ಲ. ಅದೆಂತಹ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆದು ವಿಸ್ತರಿಸಲು ಹೊರಟಿದೆಯೋ ಅದೂ ಸ್ಪಷ್ಟವಾಗಿಲ್ಲ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಇಂಗ್ಲಿಷನ
ಮಂಗಳೂರು: ಇಲ್ಲಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯ ಡಾ. ಹಾರೂನ್ ಎಚ್ ನೇತೃತ್ವದ ತಂಡವು ಹೊಸದಾಗಿ ಅಭಿವೃದ್ಧಿಪಡಿಸಿದ ರಿಯಲ್ ಟೈಮ್ ಎಮರ್ಜೆನ್ಸಿ ಮಾನಿಟರಿಂಗ್ ಸಿಸ್ಟಂಗೆ ಪೇಟೆಂಟ್ ಪಡೆದಿರುವುದಾಗಿ ಪ್ರಕಟಿಸಿದೆ.
ರಾಯಚೂರು: ಮಂತ್ರಾಲಯದ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಹಾಸನದಿಂದ ಮಂತ್ರಾಲಯಕ್ಕೆ ಬಂದಿದ್ದ ಮೂವರು ಯುವಕರು ನಾಪತ್ತೆಯಾಗಿದ್ದು, ಕಣ್ಮರೆಯಾದವರನ್ನು ಅಜಿತ್ (20), ಸಚಿನ
ಕುಶಾಲನಗರ : ಅವಧಿ ಮೀರಿದ ಮಾತ್ರೆ ಸೇವಿಸಿ ರೋಗಿ ಅಸ್ವಸ್ಥರಾದ ಘಟನೆ ಕುಶಾಲನಗರದ ಗೋಪಾಲ್ ಸರ್ಕಲ್ನಲ್ಲಿ ನಡೆದಿದ್ದು, ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇಲ್ಲಿನ ಗೋಪಾಲ್ ಸರ್
ರೇವಾ, ಮಧ್ಯಪ್ರದೇಶ : ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ರೇವಾ ವಿಮಾನ ನಿಲ್ದಾಣದ ಆವರಣಗೋಡೆ, ನಿರ್ಮಾಣವಾದ ಒಂದೇ ತಿಂಗಳಲ್ಲಿ ಮಳೆಯಿಂದಾಗಿ ಭಾಗಶಃ ಕುಸಿದಿದೆ. ಇದು ರಾಜ್ಯದ ಮಹತ್ವಾಕಾಂಕ್ಷಿ ಮೂಲಸೌಕರ್ಯ ಯೋಜ
ಬೀದರ್ : ಗಡಿ ಭಾಗದ ಅಭಿವೃದ್ಧಿಗಾಗಿ ಸರ್ಕಾರ ಸದಾ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ. ಭಾಲ್ಕಿ ತಾಲೂಕಿನ ಬಾಜೋಳಗಾ ಕ್ರಾಸ್ ಹತ್ತಿರದ ರಾಹುಲ್ ಶಿಕ್ಷಣ ಸಂಸ್ಥೆಯ ಬುದ್ಧಪ್ರಿಯಾ
ಕರ್ನಾಟಕ ನಾಟಕ ಅಕಾಡಮಿಯಲ್ಲಿ ‘ಯೋಜನಾ ಸಹಾಯಕ’ ಕೆಲಸ ಮಾಡುತ್ತಲೇ ತನ್ನ ಸಾಂಸ್ಕೃತಿಕ ನೆಲೆಗಳನ್ನು ವಿಸ್ತರಿಸಿಕೊಂಡು ‘ಭಾಗವತರು’ ಸಂಸ್ಥೆಯಿಂದ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸಿದರು. ತಮ್ಮನ್ನು ‘ಪರಿಣತ’ ಎಂದು ಭಾವಿಸ
ಬೆಂಗಳೂರು : ರಾಜ್ಯ ಸರಕಾರವು ಬಸವಣ್ಣ ಅವರನ್ನು `ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ಸೆಪ್ಟೆಂಬರ್ 1ರಿಂದ ಅಕ್ಟೋಬರ್ 1ರ ವರೆಗೆ ಒಂದು ತ
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಸಾಕ್ಷಿ ನೀಡುವಂತೆ ಸಾಹಿತಿಗಳು ಮತ್ತು ಚಿಂತಕರಿಗೆ ಲೀಗಲ್ ನೋಟಿಸ್ ನೀಡಲಾಗಿದೆ. ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್
ರಾಷ್ಟ್ರ ರಾಜಧಾನಿಯ ಪಕ್ಕದಲ್ಲೇ ಇರುವ ಅತ್ಯಾಧುನಿಕ ನಗರ ಎಂದೇ ಪ್ರಸಿದ್ಧಿ ಪಡೆದಿರುವ ಗುರುಗ್ರಾಮ್ ನ ಕರಾಳ ಪವೊಂದು ಬಯಲಾಗಿದೆ. ಈ ಇಪ್ಪತ್ತೊಂದನೇ ಶತಮಾನದಲ್ಲೂ ಜನರು ಹೆಣ್ಣು ಮಕ್ಕಳ ಬಗ್ಗೆ ಎಂತಹ ಧೋರಣೆ ಹೊಂದಿದ್ದಾರೆ, ಮತ್ತ
ಬೆಂಗಳೂರು : ಮಲ್ಲೇಶ್ವರಂನ ರಾಜ್ಯದ ಬಿಜೆಪಿ ಕಚೇರಿ ಬಳಿ 2013ರಲ್ಲಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದ ಪ್ರಮುಖ ಆರೋಪಿ ಅಬೂಬಕರ್ ಸಿದ್ದೀಕಿ(60)ಯನ್ನು ಬಂಧಿಸಿರುವ ತಮಿಳುನಾಡು ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದು, ಅವರ ವಿಚಾರಣೆಯ ಬಳ
ನ್ಯೂಯಾರ್ಕ್: ಲಾಸ್ ಏಂಜಲೀಸ್ ಸೇರಿದಂತೆ ಕ್ಯಾಲಿಫೋರ್ನಿಯಾದ 7 ಕೌಂಟಿಗಳಲ್ಲಿ ವಿವೇಚನಾರಹಿತ ವಲಸಿಗರ ಬಂಧನವನ್ನು ನಿಲ್ಲಿಸುವಂತೆ ಅಮೆರಿಕದ ಫೆಡರಲ್ ನ್ಯಾಯಾಧೀಶರು ಶುಕ್ರವಾರ ಟ್ರಂಪ್ ಆಡಳಿತಕ್ಕೆ ಆದೇಶಿಸಿದ್ದಾರೆ. ಕ್ಯಾಲಿ
ಬೆಂಗಳೂರು : ‘ಮುಂಬರಲಿರುವ 2028ಕ್ಕೆ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನಮ್ಮ ಕೆಲಸ. ಸಿಎಂ ಸ್ಥಾನದ ಬಗ್ಗೆ ಪಕ್ಷದ ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂ
ಮೈಸೂರು: ಸಮಾಜ ಕಟ್ಟಲು ಭೂ ಕಂದಾಯ ಇಲಾಖೆ ಬುನಾದಿ ಎಂದು ನಿವೃತ್ತ ಐಎಎಸ್ ಅಧಿಕಾರಿ, ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ್ ನಾಯಕ್ ಹೇಳಿದ್ದಾರೆ. ಅಭಿರುಚಿ ಪ್ರಕಾಶನದ ವತಿಯಿಂದ ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಶನಿ
ಹೊಸದಿಲ್ಲಿ: ಶನಿವಾರ ಬಹಿರಂಗಪಡಿಸಲಾದ ಡ್ರೀಮ್ಲೈನರ್ ಏರ್ ಇಂಡಿಯಾ ವಿಮಾನ ದುರಂತದ ತನಿಖಾ ವರದಿಯ ಅಂಶಗಳು ಈ ಅಪಘಾತ ಉದ್ದೇಶಪೂರ್ವ ಮಾನವ ಹಸ್ತಕ್ಷೇಪದಿಂದ ಆಗಿರಬಹುದು ಎಂಬುದನ್ನು ಸಾಬೀತುಪಡಿಸಿದೆ ಎಂದು ವೈಮಾನಿಕ ಸುರಕ್ಷಾ
ಮೈಸೂರು : ನಿಮ್ಮ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಷ್ಕರ ನಿರತ ಮಹಾನಗರ ಪಾಲಿಕೆ ನೌಕರರಿಗೆ ಸಮಾಜ ಕಲ್ಯಾಣ ಹಾಗೂ ಮೈಸ
ದೋಹ: ಗಾಝಾ ಕದನ ವಿರಾಮ ಒಪ್ಪಂದ ಮತ್ತು ಒತ್ತೆಯಾಳು ಬಿಡುಗಡೆ ಒಪ್ಪಂದದ ಕುರಿತು ಖತರ್ ನಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಮಾತುಕತೆ ಕುಸಿತದ ಅಂಚಿಗೆ ತಲುಪಿದೆ ಎಂದು ಫೆಲೆಸ್ತೀನಿಯನ್ ಅಧಿಕಾರಿಗಳನ್ನು ಉಲ್
ಬೆಂಗಳೂರು : ಲೇಖಕರಾಗಬೇಕೆಂದು ಬಯಸುವ ಯುವಕ, ಯುವತಿಯರು ಮೊದಲು ಅನುಭವ ಸಂಪಾದನೆ ಮಾಡಬೇಕು. ಸಾಹಿತ್ಯ ಅಭಿವ್ಯಕ್ತಿಯನ್ನು ಸಾಧಿಸಬೇಕೆಂದರೆ ಮೊಬೈಲ್ ಗೀಳಿನಿಂದ ಹೊರಬಂದು ಕೆಲಸ ಮಾಡಬೇಕೆಂಬ ದೃಢ ನಿರ್ಧಾರ ಕೈಗೊಳ್ಳಬೇಕು. ಹತ್ತು
ಮಂಗಳೂರು, ಜು.12: ನಗರದ ಫಾದರ್ ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ರ್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಮೆಂಟ್ನ 3ನೇ ದಿನವಾಗಿರುವ ಶನಿವಾರ ವಿವಿಧ ವಿಭಾಗಗಳಲ್ಲಿ ಆಟಗಾರರು ಅತ್ಯುತ್ತಮ ಪ್ರ
ರಾಯಚೂರು : ಬೆಂಗಳೂರು-ಹುಬ್ಬಳ್ಳಿ-ಸಿಂಧನೂರುವರೆಗೆ ಎಕ್ಸ್ಪ್ರೆಸ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರು ಶನಿವಾರ ಜಿಲ್ಲೆಯ ಸಿಂಧನೂರಿನ ರೈಲು ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ವಿ.ಸೋಮ
ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಜುಲೈ 14,15,16 ರಂದು ಕುಂದಾಪುರದಿಂದ ಸುಳ್ಯ ತನಕ ನಡೆಸಲಿರುವ 'ಕರಾವಳಿಯ ನೆಲದಲ್ಲಿ ಸೌಹಾರ್ದ ಸಂಚಾರ' ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಗರದ ಹಿರಾ ಇಂಟರ್ನ್ಯಾಷನಲ್ನಲ್ಲಿ ನಡ
ಮಂಗಳೂರು,ಜು.12: ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಮಹಿಳೆಯೊಬ್ಬರು ನಿಷೇಧಿತ ಮಾದಕವಸ್ತು ಎಂಡಿಎಂಎ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ನಗರ ಪೊಲೀಸರು- ಎಸ್ಎಎಫ್ (ಸ್ಪೆಷಲ್ ಆಕ್ಷನ್ ಫೋರ್ಸ್) ತಂಡ ಜಂಟಿಯಾಗಿ ದಾಳಿ ನಡೆಸಿ, ತಪಾಸಣೆ ನ
ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸ
ಸುರಪುರ: ಕಳೆದ ಕೆಲ ದಿನಗಳ ಹಿಂದೆ ವಿದ್ಯುತ್ ಶಾಕ್ನಿಂದಾಗಿ ಮೃತಪಟ್ಟ ತಾಲೂಕಿನ ಮಂಜಲಾಪುರ ಗ್ರಾಮದ ಭೀಮಣ್ಣ ಒನಕೇರಪ್ಪ ದೇವಡಿ ಕುಟುಂಬಕ್ಕೆ ಸರಕಾರದಿಂದ ಮಂಜೂರಾದ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ಅನ್ನು ಶಾಸಕ ರಾಜಾ ವೇಣುಗೋಪ
ಜೈಪುರ: ತಮ್ಮ ವಯಸ್ಸಿನ ಅರ್ಧ ಭಾಗ ತಮ್ಮನ್ನು ಕೊರೆಯುತ್ತಿದ್ದ ಲೆಕ್ಕಪರಿಶೋಧನೆ(CA) ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು ಎಂಬ ಕನಸನ್ನು ತಮ್ಮ 71ನೇ ವಯಸ್ಸಿನಲ್ಲಿ ಜೈಪುರದ ನಿವೃತ್ತ ಬ್ಯಾಂಕ್ ವ್ಯವಸ್ಥಾಪಕ ತಾರಾಚಂದ್ ಅಗರ್ವಾಲ್ ಈ
ಕಲಬುರಗಿ: ನಗರದ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನ ವತಿಯಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ “ಪರಿಚಯ” ಎಂಬ ಸ್ವಾಗತ ಸಮಾರಂಭವನ್ನು ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ವ್
ಬೆಳ್ತಂಗಡಿ: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎ
ಅಹ್ಮದಾಬಾದ್: ರಾಷ್ಟ್ರೀಯ ಹೆದ್ದಾರಿ 48 ಅನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಅಪಾಯಕಾರಿ ಹೊಂಡಗಳು ಉಂಟಾಗಿ ನಾಗರಿಕ ಸಾವು, ನೋವು ಸಂಭವಿಸಿದರೆ ಗುತ್ತಿಗೆದಾರರು ಭಾರತೀಯ ನ್ಯಾಯ ಸಂಹಿ
ಒಟ್ಟಾವ: ಖಾಲಿಸ್ತಾನ್ ಪರ ಪ್ರತ್ಯೇಕತಾವಾದಿ ಗುಂಪು `ಸಿಖ್ಸ್ ಫಾರ್ ಜಸ್ಟಿಸ್'ನ ಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನೂನ್ ಕಾಮಿಡಿಯನ್ ಕಪಿಲ್ ಶರ್ಮಗೆ ಬೆದರಿಕೆ ಒಡ್ಡಿದ್ದು `ಕೆನಡಾ ನಿಮ್ಮ ಆಟದ ಮೈದಾನವಲ್ಲ. ನಿಮ್ಮ ರಕ್ತದ ಹಣವನ್
ಲಕ್ನೋ: ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯ ಬ್ರಿಟಿಶ್ ಪೌರತ್ವ ಹೊಂದಿದ್ದಾರೆ ಎಂದು ಆರೋಪಿಸಿ ಅಲಹಾಬಾದ್ ಹೈಕೋರ್ಟ್ನ ಲಕ್ನೋ ಪೀಠದಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹೊಸದಾಗ
ಹೊಸದಿಲ್ಲಿ: ಅಮೆರಿಕದ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಭಾರತದಲ್ಲಿರುವ ಬಳಕೆದಾರರಿಗೆ ತನ್ನ ಚಂದಾ ದರಗಳನ್ನು ಗಣನೀಯವಾಗಿ ಕಡಿಮೆಗೊಳಿಸಿದೆ. ಎಲ್ಲಾ ಮಾದರಿಯ ಖಾತೆಗಳ ಮಾಸಿಕ ಮತ್ತು ವಾರ
ಜಸ್ಪ್ರಿತ್ ಬುಮ್ರಾ | PC : X ಲಾರ್ಡ್ಸ್: ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೊಂಚಲನ್ನು ಪಡೆದ ನಂತರ ಭಾರತದ ಸ್ಟಾರ್ ಬೌಲರ್ ಜಸ್ಪ್ರಿತ್ ಬುಮ್ರಾ ತ
ಮಂಗಳೂರು, ಜು.12: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಪಿಕ್ಅಪ್ ಚಾಲಕ ಕೊಳತ್ತಮಜಲಿನ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಖಲಂದರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧ
ಹೊಸದಿಲ್ಲಿ: ಹಲವಾರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವನ್ನು ಎದುರಿಸುತ್ತಿದ್ದ 19 ವರ್ಷದ ವ್ಯಕ್ತಿಯೊಬ್ಬನನ್ನು ಗುಂಪೊಂದು ಶುಕ್ರವಾರ ಮಧ್ಯಾಹ್ನ ಅರುಣಾಚಲಪ್ರದೇಶದ ಲೋವರ್ ದಿಬಂಗ್ ವ್ಯಾಲಿ ಜಿಲ್ಲೆಯ ರೊಯಿ
ಕಲಬುರಗಿ: ಅಫಜಲಪುರ ಪಟ್ಟಣದ ಶಾರದಾ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 4ನೇ ತಾಲೂಕು ಮಟ್ಟದ ಸಮ್ಮೇಳನವನ್ನು ಜಿಲ್ಲಾ ಕಾರ್ಯದರ್ಶಿ ಪದ್ಮಿನಿ ಕಿರಣಗಿ ಅವರು ಉದ್ಘಾಟಿಸಿದರು. ಬಳಿಕ ಮಾತನಾ
ಕಲಬುರಗಿ: ಆಳಂದ ಪಟ್ಟಣದ ಕಿರಿಯ ಶ್ರೇಣಿ ಮತ್ತು ಹೆಚ್ಚುವರಿ ಹೆಚ್ಚುವರಿ ಕಿರಿಯ ಶ್ರೇಣಿ ನ್ಯಾಯಾಲಯದಲ್ಲಿ ಶನಿವಾರ ಆಯೋಜಿಸಲಾದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ನ್ಯಾಯಾಧೀಶೆ ಸುಮನ್ ಚಿತ್ತರಗಿ ಅವರು ರಾಜಿ ಸಂಧಾನದ ಮೂಲಕ ಹಲವಾ
ಕಲಬುರಗಿ: ವಸಾಹತುಶಾಹಿ ಆಳ್ವಿಕೆಯಲ್ಲಿ ಹಳೆಯ ಕಾನೂನುಗಳನ್ನು ಹೇರಲಾಗಿತ್ತು, ಕಳೆದ 74 ವರ್ಷಗಳಿಂದ ನಾವು ಅವುಗಳನ್ನು ಪರಿಷ್ಕರಿಸುವ ಅಥವಾ ತೆಗೆದುಹಾಕುವ ಬಗ್ಗೆ ಯೋಚಿಸಿರಲಿಲ್ಲ. ಈಗ ನಾವು ಆ ಹಳೆಯ ವಸಾಹತುಶಾಹಿ ಕಾನೂನುಗಳನ್ನು
ಕಲಬುರಗಿ : ವಾಡಿ ಪಟ್ಟಣದ ಡಾ.ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಶನಿವಾರ ನಡೆದ ಸಂಚಲನ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ಸು ನಿಲ್ದಾಣದಿಂದ ದಾವಣಗೆರೆ ಮೂಲದ ಸಲ್ಮಾ ಬಾನು (37) ಮತ್ತು ಆಕೆಯ ಪುತ್ರ ಮುಹಮ್ಮದ್ ಯೂನಸ್ (14) ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಚಿಲಾಪೂರ ಗ್ರಾಮದಲ್ಲಿ ವಾಸವಾಗಿದ್ದ ದಾದಾಪೀರ
ಹೊಸದಿಲ್ಲಿ: “ಏರ್ ಇಂಡಿಯಾ ವಿಮಾನದಲ್ಲಿ ಯಾವುದೇ ತೊಂದರೆ ಇರಲಿಲ್ಲ. ವಿಮಾನದ ಎರಡೂ ಇಂಧನ ಸ್ವಿಚ್ ಗಳನ್ನು ಪೈಲಟ್ ಗಳು ಕಟ್ ಆಫ್ ಮಾಡಿದ್ದಾರೆ” ಎಂದು ಯೂಟ್ಯೂಬರ್ ಕ್ಯಾಪ್ಟನ್ ಸ್ಟೀವ್ ಅಭಿಪ್ರಾಯ ಪಟ್ಟಿದ್ದಾರೆ. ಇಂತಹುದೇ ಅಭಿಪ
ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯ ತಮ್ಮ ಗ್ರಾಮಕ್ಕೆ ವಾಹನ ಸಂಚಾರಕ್ಕೆ ಅನುಕೂಲಕರವಾದ ರಸ್ತೆಯನ್ನು ಕಲ್ಪಿಸಿ ಕೊಡಿ, ನಮಗೆ ತುರ್ತಾಗಿ ಆಸ್ಪತ್ರೆಗೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಗರ್ಭಿಣಿ ಮಹಿಳೆಯೋರ್ವರು ಹೇಳುವ ವೀ
ಮಂಗಳೂರು, ಜು.13: ಅಶೋಕನಗರದ ಅಪಾರ್ಟ್ಮೆಂಟ್ನಲ್ಲಿ ನಿಗದಿತ ಸಮಯ ಮೀರಿದರೂ ಅನಧಿಕೃತ ವಾಗಿ ಡಿ.ಜೆ.ಸೌಂಡ್ ಬಳಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಆರೋಪದಲ್ಲಿ ಉರ್ವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ
ಕಲಬುರಗಿ: ಜಾತಿ ಭೇದವಿಲ್ಲದೆ ಸರ್ವ ಸಮುದಾಯದ ಜನರಿಗೆ ಕ್ಷೌರ ಸೇವೆ ಒದಗಿಸುವಂತೆ ತಾಲೂಕು ಹಡಪದ ಸಂಘದ ಅಧ್ಯಕ್ಷ ಶಂಕರ್ ಎಸ್. ಹಡಪದ ಮತ್ತು ಸವಿತಾ ಸಮಾಜದ ಶರಣು ಜಾಧವ್ ಜಂಟಿಯಾಗಿ ಕರೆ ನೀಡಿದರು. ಆಳಂದ ಪಟ್ಟಣದ ಪ್ರವಾಸಿ ಮಂದಿರದಲ
ಹರಿಕೃಷ್ಣನ್ | PC : X ಹೊಸದಿಲ್ಲಿ: ಏಳು ವರ್ಷಗಳಿಂದ ಹರಿಕೃಷ್ಣನ್ ಇಂಟರ್ನ್ಯಾಶನಲ್ ಮಾಸ್ಟರ್ ಆಗಿಯೇ ಉಳಿದಿದ್ದರು. ಗ್ರ್ಯಾಂಡ್ ಮಾಸ್ಟರ್ ಎನಿಸಿಕೊಳ್ಳಲು ಹಲವಾರು ಪಂದ್ಯಾವಳಿಗಳನ್ನು ಆಡಿದ್ದಾರೆ. ಆದರೆ ಪ್ರತೀ ಬಾರಿಯೂ ಕೂದ
ಮಣಿಪಾಲ, ಜು.12: ಕೊರಂಗ್ರಪಾಡಿಯ ರಾಘವೇಂದ್ರ(47) ಎಂಬವರು ಜು.10ರಂದು ಬೆಳಗ್ಗೆ ಬಿಲ್ಡಿಂಗ್ ಕೆಲಸದ ಬಗ್ಗೆ ಇಂದ್ರಾಳಿಗೆ ಹೋಗಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕ
ಮಲ್ಪೆ, ಜು.12: ತೋನ್ಸೆಯ ರಾಘು ಅಮೀನ ಎಂಬವರ ತೆಂಗಿನ ತೋಟದಲ್ಲಿ ತೆಂಗಿನ ಕಾಯಿ ಹೆಕ್ಕಲು ಜು.11ರಂದು ಬೆಳಗ್ಗೆ ಹೋದ ನಿತ್ಯಾನಂದ(49) ಎಂಬವರು ತೋಟದಲ್ಲಿ ನಿಂತಿರುವ ಕೆಸರು ನೀರಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀ
ರಾಯಚೂರು: ಬಿಜೆಪಿ ನಾಯಕರನ್ನು ಮೆಚ್ಚಿಸಲು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಛಲವಾದಿ ನಾರಾಯಣಸ್ವಾಮಿ ಮಾಡುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ
ಮಣಿಪಾಲ, ಜು.12: ಇಂದ್ರಾಳಿಯ ಬಾರ್ಗೆ ಮದ್ಯ ಸೇವಿಸಲು ಜು.6ರಂದು ಸಂಜೆ ಹೋದ ಬಸಪ್ಪಚಲವಾದಿ (50) ಎಂಬವರು ಈವರೆಗೆ ಮನೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮ
ಕುಂದಾಪುರ, ಜು.12: ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ, ಪರಿಸರ ನಾಶ ಹಾಗೂ ಭೂ ಅತಿಕ್ರಮಣಗಳ ವಿರುದ್ಧ ದಾಖಲಾಗಿರುವ ದೂರು ಅರ್ಜಿಯ ವಿಚಾರಣೆ ನಡೆಸುತ್ತಿರುವ ಚೆನೈಯಲ್ಲಿನ ಸರ್ವೋಚ್ಚ ನ್ಯಾಯಾಲಯದ ದಕ್ಷಿಣ ವಲಯದ ಹಸಿರು ಪೀಠ ಕೊಲ್ಲೂ
ಉಳ್ಳಾಲ: ಇಲ್ಲಿನ ಕೇಂದ್ರ ಜುಮ್ಮಾ ಮಸೀದಿ ಹಾಗೂ ಸಯ್ಯಿದ್ ಮದನಿ ದರ್ಗಾ ಸಮಿತಿ ಇದರ ಆಶ್ರಯದಲ್ಲಿ ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರತ್ ಅವರ ಆಂಡ್ ನೇರ್ಚೆ ಕಾರ್ಯಕ್ರಮ ಜುಲೈ 13ರ ಬೆಳಿಗ್ಗೆ 9.30 ಗಂಟೆಗೆ ಕೇಂದ್ರ ಜುಮ್ಮಾ ಮಸೀದಿಯಲ್
ಉಡುಪಿ, ಜು.12: ರಾಜ್ಯ ಸರಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಪ್ರಯಾಣದ ಸಂಖ್ಯೆ 500 ಕೋಟಿ ಗಡಿಯನ್ನು ದಾಟಿದ್ದು, ಸರಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವ ಹೆಗ್ಗಳಿಕೆಯ ಸಂಭ್ರಮವನ್ನು ರಾಜ್ಯ ಗ್ಯಾರಂಟಿ ಯೋಜನೆಗ
ಉಳ್ಳಾಲ: ಬೊಲೆರೊ ವಾಹನವೊಂದು ಪಾದಚಾರಿ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇರಳಕಟ್ಟೆಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತ ಮಹಿಳೆಯನ್ನು ಕೇರಳ ಮೂಲದ ನಿವಾಸಿ ಶ್ರೀ ಕಮಲ (58) ಎಂದು ಗುರುತಿಸ
ಬೆಂಗಳೂರು : ದೇವನಹಳ್ಳಿ ಭಾಗದ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಜು.15ರ ವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಡುವು ಕೇಳಿದ್ದು, ರೈತರ ಪರವಾಗಿ ನಿರ್ಧಾರ ಬರದಿದ್ದರೆ ಸರಕಾರ ಪತನವಾಗಬಹುದು. ಈ
ಬೆಂಗಳೂರು : ಕನ್ನಡ ಸಾಹಿತ್ಯ ಹಲವಾರು ವಿಷಯಗಳಲ್ಲಿ ಮುಂದಿದೆ. ಜ್ಞಾನಪೀಠ ಪ್ರಶಸ್ತಿಗಳ ಮಾನದಂಡಗಳ ಆಧಾರದಲ್ಲಿ ನೋಡುವುದಾದರೆ ಬೇರೆ ಭಾಷೆಗಳಿಗಿಂತ ಸಾಂಸ್ಕೃತಿಕ, ಸಾಹಿತ್ಯಕವಾಗಿ ಮುಂದಿರುವ ಭಾಷೆಯಾಗಿದೆ. ಆದರೆ ನಿರ್ದಿಷ್ಟವಾ
ಭೋಪಾಲ: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದ 8 ವರ್ಷದ ಹೆಣ್ಣು ಚಿರತೆ ನಭಾ ಶನಿವಾರ ಸಾವನ್ನಪ್ಪಿದೆ. ಉದ್ಯಾನವನದ ಆವರಣದ ಒಳಗೆ ಭೇಟೆಯಾಡಲು ಪ್ರಯತ್ನಿಸುತ್ತಿದ್ದಾಗ ಅದಕ್ಕೆ ಗಾಯಗಳಾಗಿರುವ ಸಾಧ್ಯತೆ ಇ
ಬೆಂಗಳೂರು : ದೇಶದಲ್ಲಿ ಕ್ವಿಕ್ ಕಾಮರ್ಸ್ ಅಡಿ ಉದ್ಯೋಗ ಸೃಷ್ಟಿ ಕಾರ್ಯ ವೇಗವಾಗಿ ನಡೆಯುತ್ತಿದ್ದು, ಮುಂದಿನ 10 ವರ್ಷಗಳಲ್ಲಿ ಇವರ ಸಂಖ್ಯೆ 25 ಕೋಟಿಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ
ಹೊಸದಿಲ್ಲಿ: ಒಂದು ತಿಂಗಳ ಹಿಂದೆ ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾದ ಎಐ-171 ವಿಮಾನ ಪತನಗೊಳ್ಳಲು ಅದರ ಇಂಜಿನ್ ಗಳಿಗೆ ಇಂಧನ ಪೂರೈಕೆ ನಿಂತಿರುವುದೇ ಕಾರಣ ಎಂದು ಅಪಘಾತದ ಪ್ರಾಥಮಿಕ ತನಿಖಾ ವರದಿ ಹೇಳಿದೆ. ಅಪಘಾತದ ಬಗ್ಗೆ ತನಿಖೆ
ಉಡುಪಿ, ಜು.12: ಜಿಲ್ಲೆಯ ಪಡುಬಿದ್ರಿ, ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಅಂತರಾಜ್ಯ ಕಳವು ಆರೋಪಿಗಳನ್ನು ಬಂಧಿಸುವಲ್ಲಿ ಪಡುಬಿದ್ರಿ ಪೊಲೀಸರು ಯಶಸ್ವಿಯಾಗಿದ್ದಾರ
ಉಡುಪಿ, ಜು.12: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಗಳ ಮೂಲಕ ರಾಜ್ಯಾದ್ಯಂತ ಉಚಿತವಾಗಿ ಸಂಚರಿಸುವ ‘ಶಕ್ತಿ
ಹೆಬ್ರಿ, ಜು.12: ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಮೂಡಬಿದರೆ ಉಪವಿಭಾಗ ಹೆಬ್ರಿ ವಲಯ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಸಾಲುಮರದ ತಿಮ್ಮಕ್ಕ ವೃಕ್ಷ ಉ
ಬೆಂಗಳೂರು : ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ರೈತರ ಭೂಸ್ವಾಧೀನ ವಿವಾದದಲ್ಲಿ ರಾಜ್ಯ ಸರಕಾರ ರೈತಪರ ತೀರ್ಪು ಕೈಗೊಳ್ಳಲು ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ 65ಕ್ಕೂ ಹೆಚ್ಚು ವಿಜ್ಞಾನಿಗಳ
ವಿಟ್ಲ: ಸುಳ್ಳು ಸುದ್ದಿ ಪ್ರಚಾರ ಮಾಡಿದ ಆರೋಪದಲ್ಲಿ ವೆಬ್ಸೈಟ್ ಒಂದರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 8 ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಯೊಂದಕ್ಕೆ ಸಂಬಂಧಿಸಿ ʼಹಿಂ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹೈಕಮಾಂಡ್ ಮಧ್ಯೆ ಸಂಬಂಧ ಹಳಸಿಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ
ಮಂಗಳೂರು: ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮಂಗಳೂರಿನ ಹೆಸರಾಂತ ಉದ್ಯಮ ಸಂಸ್ಥೆ ರೋಹನ್ ಕಾರ್ಪೊರೇಷನ್ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಅವರನ್ನು ತನ್ನ ಆಧಿಕೃತ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದ
ಹೊಸದಿಲ್ಲಿ: ಮಾಜಿ ವಿಶ್ವ ಚಾಂಪಿಯನ್ ಅನ್ನಾ ಉಶೆನಿನಾ ಅವರನ್ನು ಟೈ-ಬ್ರೇಕರ್ನಲ್ಲಿ ರೋಚಕವಾಗಿ ಮಣಿಸಿದ 23ರ ವಯಸ್ಸಿನ ಭಾರತೀಯ ಇಂಟರ್ನ್ಯಾಶನಲ್ ಮಾಸ್ಟರ್(ಐಎಂ) ವಂತಿಕಾ ಅಗರ್ವಾಲ್ ಜಾರ್ಜಿಯಾದ ಬಟುಮಿಯಲ್ಲಿ ನಡೆದ ಫಿಡೆ ಮಹಿಳ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಟೆಸ್ಟ್ ಪಂದ್ಯದ 3ನೇ ದಿನದಾಟ ಆರಂಭವಾಗುವ ಮೊದಲು ಭಾರತದ ಹಿರಿಯ ಟೆಸ್ಟ್ ಕ್ರಿಕೆಟಿಗ ಚೇತೇಶ್ವರ ಪೂಜಾರ ಲಾರ್ಡ್ಸ್ ಪೆವಿಲಿಯನ್ ನಲ್ಲಿರುವ ಗಂಟೆಯನ್ನು ಬಾರಿಸಿದರು. ಐತಿ
ಲಂಡನ್: ತಾವಾಡಿರುವ ಸೆಮಿ ಫೈನಲ್ ಪಂದ್ಯದಲ್ಲಿ ರೋಚಕ ಜಯ ಸಾಧಿಸಿರುವ ಸ್ಪೇನ್ ನ ಕಾರ್ಲೊಸ್ ಅಲ್ಕರಾಝ್ ಹಾಗೂ ಜನ್ನಿಕ್ ಸಿನ್ನರ್ ರವಿವಾರ ನಡೆಯಲಿರುವ ವಿಂಬಲ್ಡನ್ ಟೆನಿಸ್ ಚಾಂಪಿಯನ್ ಶಿಪ್ ನ ಪುರುಷರ ಸಿಂಗಲ್ಸ್ ವಿಭಾಗದ ಫೈನ
ಬೆಂಗಳೂರು : ‘ಪ್ರತಿ ಎಕರೆಗೆ 3.50 ಕೋಟಿ ರೂ. ಹಾಗೂ ಜಮೀನು ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ಕೊಟ್ಟರೆ 449 ಎಕರೆ ಭೂಮಿಯನ್ನು ನೀಡಲು ಸಿದ್ಧವಿರುವುದಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈ
ಬೆಂಗಳೂರು : ‘ಪ್ರತಿ ಎಕರೆಗೆ 3.50 ಕೋಟಿ ರೂ. ಹಾಗೂ ಜಮೀನು ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ಕೊಟ್ಟರೆ 449 ಎಕರೆ ಭೂಮಿಯನ್ನು ನೀಡಲು ಸಿದ್ಧವಿರುವುದಾಗಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಿಂದ ಆಗಮಿಸಿದ್ದ ವಿವಿಧ ರೈ
ಕಲಬುರಗಿ: ಕಾಳಗಿ ತಾಲ್ಲೂಕಿನ ರಮ್ಮನಗೂಡ್ ಗ್ರಾಮ ಪಂಚಾಯತಿಯ ಎದುರುಗಡೆ ಕುಡಿಯುವ ನೀರು ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳು ಕಲ್ಪಿಸಿವಂತೆ ಮಾದಿಗ ದಂಡೋರ ಹೋರಾಟ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಮನವಿ ಪತ್ರ ಸಲ್ಲಿ
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನೈರ್ಮಲ್ಯವನ್ನು ಉತ್ತೇಜಿಸಲು ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲು ನಗರದ ಸಂತ ಅಲೋಶಿಯಸ್ ಗೊನ್ಜಾಗ ಶಾಲೆಯ 9 ಮತ್ತು 10ನೇ ತರಗತಿಗಳ ಇಕೋ ಕ್ಲಬ್ ವಿದ್ಯಾರ್ಥಿಗ
ವಿಟ್ಲ: 16 ವರ್ಷಗಳಿಂದ ಜನಸೇವೆಯನ್ನು ಮಾಡುತ್ತಿರುವ. ವಿಟ್ಟದ ಡಿ ಗ್ರೂಪ್ ಇದರ ಸಾಧನೆಯ ಕೈಪಿಡಿಯನ್ನು ನಿವೃತ್ತ ತಹಶಿಲ್ದಾರ್ ಹಾಜಿ ಹಸನ್ ವಿಟ್ಲ ಇವರು ಸಂಸ್ಥೆಯ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಡಿ ಗ್ರೂಪ್ ಅಧ್ಯಕ್ಷ ಶಾಕಿ
ಮಂಗಳೂರು, ಜು.12: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್)ಘಟಕ , ಕೆಎಂಸಿ ಅತ್ತಾವರ ಮತ್ತು ಪೌಲೋಸ್ ಮೆಮೋರಿಯಲ್ ಪ್ರಾವಿಡೆನ್ಸ್ ಸಹಯೋಗದೊಂದಿಗೆ ಶನಿವಾರ ವಿವಿಯ ಆಡಿಟೋರಿಯಂನಲ್ಲಿ
ಉಡುಪಿ, ಜು.12: ಯುವ ಯಕ್ಷಗಾನ ಕಲಾವಿದರು ಯಕ್ಷಗಾನದ ಮೂಲ ಸ್ವರೂಪ, ತತ್ವ ಹಾಗೂ ಆದರ್ಶಗಳಿಗೆ ಮತ್ತು ಅದರ ಶ್ರೇಷ್ಠತೆಗೆ ಯಾವತ್ತೂ ಅಪಚಾರ ಆಗದೆ ನೋಡಿಕೊಂಡು ತಮ್ಮ ಸಾಧನೆಯನ್ನು ಸಮಾಜಕ್ಕೆ ವ್ಯಕ್ತಪಡಿಸ ಬೇಕು. ಆ ಮೂಲಕ ಕಲಾವಿದರು ತಮ
ಬ್ರಹ್ಮಾವರ, ಜು.12: ಸಾಬರಕಟ್ಟೆಯ ಜಂಬೂರಿನ ವಿಠಲ್ ಮರಕಾಲ (69) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿಯ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಪತ್ನಿ, ಕಾಡೂರು ಗ್ರಾಪಂ ಸದಸ್ಯೆ ಅಮಿತಾ ರಾಜೇಶ್ ಸೇರಿದಂತೆ ಇಬ್ಬರು ಪುತ್ರಿಯರು, ಅಳಿಯಂದ
ಉಡುಪಿ, ಜು.12: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈಎಸ್) ವತಿಯಿಂದ ಜುಲೈ14ರಿಂದ 16ರವರೆಗೆ ‘ಹೃದಯ ಹೃದಯಗಳನ್ನು ಬೆಸೆಯೋಣ’ ಎಂಬ ಘೋಷಣೆಯೊಂದಿಗೆ ಸೌಹಾರ್ದ ಸಂಚಾರ ಕಾರ್ಯಕ್ರಮ ಕರಾವಳಿ ಜಿಲ್ಲೆಗಳಲ್ಲಿ ನಡೆಯಲಿದ್ದು, ಜು.14ರಂದ
ಉಡುಪಿ, ಜು.12: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಇಂದು ಉಡುಪಿ, ಕುಂದಾಪುರ ಕಾರ್ಕಳ ಹಾಗೂ ಬೈಂದೂರಿನ ವಿವಿಧ ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಒಂದೇ ದಿನದಲ
ಉಡುಪಿ, ಜು.12: ಕಳೆದ ಕೆಲವು ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು, ಕಳೆದ ರಾತ್ರಿಯ ಬಳಿಕ ಮತ್ತೆ ಚುರುಕುಗೊಂಡಿದೆ. ಇಂದು ದಿನವಿಡೀ ಜಿಲ್ಲೆಯಾದ್ಯಂತ ಬಿರುಸಿನ ಮಳೆಯಾಗುತ್ತಿದೆ. ಇಂದು ಬೆಳಗ್ಗೆ 8:30ಕ್ಕೆ ಮುಕ್ತಾಯಗೊಂಡಂತೆ ಹಿಂದ
ರಾಯಚೂರು: ಗುರುವಾರ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊರ್ವರು ಮೃತಪಟ್ಟಿರುವ ಘಟನೆ ಮಾನ್ವಿ ತಾಲ್ಲೂಕು ಕಾತರಕಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಕಾತರಕಿ ಗ್ರಾಮದ ನಿವಾಸಿ ತಾಯಮ್ಮ ಗಂಡ ಬೆಂಕಿ ರ
ಪಡುಬಿದ್ರಿ: ಎರ್ಮಾಳು ಮೂಡಬೆಟ್ಟು ಬರ್ಪಾಣಿ ದಿ. ಜಗನ್ನಾಥ ಶೆಟ್ಟಿಯವರ ಗೆದ್ದೆಯಲ್ಲಿ ಅದಮಾರಿನ ಆದರ್ಶ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುದರಂಗಡಿ ಸಂತ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆ ನೋ
ಬೀದರ್ : ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇ-ಪಾವತಿ ಅಭಿಯಾನ (ವಾರಸುದಾರರ ಹಕ್ಕು ಬದಲಾವಣೆ) ಆಂದೋಲನ ಜಾರಿಗೆ ತಂದಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಔರಾದ್ ನ ತಹಶೀಲ್ದಾರ್ ಮಹೇಶ ಪಾಟೀಲ್ ಅವರು ಪ್ರಕಟಣ