ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಒಮಾನ್ ದೇಶದ ನಿಝ್ವಾ ಘಟಕವನ್ನು ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಡಾ. ಎಮ್ಮೆಸ್ಸೆಮ್ ಅಬ್ದುಲ್ ರಶೀದ್ ಝೈನಿ ಅವರ ನೇತೃತ್ವದಲ್ಲಿ ಕರ್ಷ ಖಲಂದರ್ ಭಾಷಾ ಅವರ ನಿವಾಸದಲ್ಲಿ ರಚ
ಸಾಂದರ್ಭಿಕ ಚಿತ್ರ | Photo Credit : freepik ಉಪವಾಸ ಧಾರ್ಮಿಕ ಆಚರಣೆಯಾಗಿದ್ದರೂ ತಿಂಗಳು ಪೂರ್ತಿ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಸಿದ್ಧತೆ ಮತ್ತು ಯೋಜನೆಯನ್ನು ರೂಪಿಸಿಕೊಳ್ಳಬೇಕಾಗುತ್ತದೆ. 2026ರ ರಮದಾನ್ ಸಮೀಪಿಸುತ್ತಿದ್ದಂತೆ ಜಾಗತಿ
ಕುಕನೂರ: ವಸತಿ ನಿಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿದ್ದ ಇಬ್ಬರು ಶಿಕ್ಷಕರನ್ನು ಮರು ಕರ್ತವ್ಯಕ್ಕೆ ನೇಮಕ ಮಾಡಲಾಗಿದೆ. ಮಹೇಶ್ವರ ವಿದ್ಯಾವರ್
ಹೊಸದಿಲ್ಲಿ: ರಾಹುಲ್ ಮಂಕೂಟತ್ತಿಲ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರ ವಿರುದ್ಧ ತಾನು ಮಾನಹಾನಿಕಾರಕ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ವಕೀಲೆ ದೀಪಾ ಜೋಸೆಫ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮಂಗಳವಾರ ಸುಪ್ರೀಂ
ಚೆನ್ನೈ: ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್ಸಿ) ಪ್ರಮಾಣೀಕರಣ ಪ್ರಕ್ರಿಯೆಯನ್ನು ಪ್ರಶ್ನಿಸಿ ತಾನು ಸಲ್ಲಿಸಿದ್ದ ಅರ್ಜಿಯನ್ನು ‘ಜನನಾಯಗನ್’ ಚಿತ್ರ ನಿರ್ಮಾಣ ಸಂಸ್ಥೆ ಮಂಗಳವಾರ ಮದ್ರಾಸ್ ಹೈಕೋರ್ಟ್ನಿಂದ ಹ
ಚೆನ್ನೈ: ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಹಾಗೂ ಕಾಂಗ್ರೆಸ್ ಪಕ್ಷದ ನಡುವಿನ ಅಧಿಕಾರ ಹಂಚಿಕೆಯ ಮಾತುಕತೆ ನೆನೆಗುದಿಗೆ ಬಿದ್ದಿರುವ ಹೊತ್ತಿನಲ್ಲೇ, ಬುಧವಾರ ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಸಾಧ್ಯತೆಯನ್ನು ಮುಖ್ಯಮಂತ್
ಜೆರುಸಲೇಂ, ಫೆ. 11: ದೇಶದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆ ಮತ್ತು ಅದನ್ನು ನಿಯಂತ್ರಿಸಲು ಕೈಗೊಂಡ ಕಠಿಣ ಕ್ರಮಗಳಿಂದ ತೊಂದರೆಗೀಡಾದವರ ಕ್ಷಮೆ ಯಾಚಿಸುವುದಾಗಿ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಬುಧವಾರ ಹೇಳಿದ್ದಾರೆ. ಇ
ಕಲಬುರಗಿ: ಜೆಸಿಟಿಯು (JCTU) ಹಾಗೂ ಎಸ್ಕೆಎಂ (SKM) ರೈತ-ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಸೂಪರ್ ಮಾರ್ಕೆಟ್ ಚೌಕ್ ಪೊಲೀಸ್ ಠಾಣೆಯಿಂದ ಜಗತ್ ಸರ್ಕಲ್ ವರೆಗೆ ಬುಧವಾರ ರಾತ್ರಿ ಪಂಜಿ
ಹೊಸದಿಲ್ಲಿ, ಫೆ. 11: ನೆಟ್ ಪ್ರಾಕ್ಟೀಸ್ ವೇಳೆ ಕ್ರಿಕೆಟ್ ಚೆಂಡು ಮುಖಕ್ಕೆ ಬಡಿದು ಗಂಭೀರ ಗಾಯಗೊಂಡ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾದರು. ಈ ವಿಚಾರವನ್ನು ಸ್ವತಃ ಸ್ಟೋಕ್ಸ್ ಬಹ
ಕಲಬುರಗಿ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವ ನಗರದ ಹೊರವಲಯದಲ್ಲಿರುವ ಕುರಿಕೋಟಾ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ. ನಗರದ ರೇವಣಸಿದ್ದೇಶ್ವರ ಕಾಲೋನಿಯ ನಿವಾಸ
ದುಬೈ, ಫೆ.11: ಝಿಂಬಾಬ್ವೆ ಕ್ರಿಕೆಟ್ ತಂಡದ ನಾಯಕ ಸಿಕಂದರ್ ರಝಾ ಬುಧವಾರ ಬಿಡುಗಡೆಯಾದ ಪುರುಷರ ಟಿ-20 ಆಲ್ರೌಂಡರ್ಗಳ ರ್ಯಾಂಕಿಂಗ್ನಲ್ಲಿ ಅಗ್ರ ಸ್ಥಾನವನ್ನು ವಶಪಡಿಸಿಕೊಂಡಿದ್ದು, ಪಾಕಿಸ್ತಾನದ ಸಯೀಮ್ ಅಯ್ಯೂಬ್ ನಂ.1 ಆಲ್ರೌಂ
ಕಲಬುರಗಿ: ರಮಝಾನ್ ಪ್ರಯುಕ್ತ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಮತ್ತು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ನೇತೃತ್ವದಲ್ಲಿ ಬುಧವಾರ ಐವನ್ ಎ ಶಾಹಿ ಅತಿಥಿಗೃಹದಲ್ಲಿ ಮಹಾನಗರ ಪಾಲಿಕೆ, ಜಿಎಸ್ಕ
ಚಂಡಿಗಢ, ಫೆ. 11: ಪಂಜಾಬ್ ನ ಮೊಹಾಲಿಯ 16 ಖಾಸಗಿ ಶಾಲೆಗಳು ಬುಧವಾರ ಬಾಂಬ್ ಬೆದರಿಕೆಯ ಇಮೇಲ್ ಸ್ವೀಕರಿಸಿವೆ. ಈ ಎಲ್ಲಾ ಶಾಲೆಗಳ ಕ್ಯಾಂಪಸ್ಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಯಿತು. ಆದರೆ ಅನುಮಾನಾಸ್ಪದ ವಸ್ತು ಪತ್ತೆಯಾಗಿ
ಮಂಗಳೂರು : ಆಹಾರ ಸೇವೆನೆಯಿಂದ ಅಸ್ವಸ್ಥಗೊಂಡಿದ್ದರೆನ್ನಳಾದ ಸುರತ್ಕಲ್ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್ಐಟಕೆ ) ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಸುಮಾರು 50ಕ್ಕೂ ಅಧಿಕ ಮಂದಿಗೆ ಹೊಟ್ಟೆ ನೋವು, ವಾಂತ
ಕಲಬುರಗಿ: ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ 16.22 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ವಶಕ್ಕೆ ಪಡೆಯಲಾಗಿದೆ ಎಂದ
ಇಸ್ಲಾಮಾಬಾದ್, ಫೆ. 11: ಅಮೆರಿಕ ಪಾಕಿಸ್ತಾನವನ್ನು ತನ್ನ ಕಾರ್ಯತಂತ್ರದ ಹಿತಾಸಕ್ತಿಗೆ ಬಳಸಿಕೊಂಡು ಬಳಿಕ ಟಾಯ್ಲೆಟ್ ಪೇಪರ್ಗಿಂತಲೂ ಕೆಟ್ಟದಾಗಿ ನಡೆಸಿಕೊಂಡಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖ್ಜಾವಾ ಆಸಿಫ್ ಬುಧವಾರ ಆರೋಪ
ಮಂಗಳೂರು; ಪದುವಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಡಿಯನ್ ಓವರ್ಸೀಸ್ ಬ್ಯಾಂಕಿನ 90ನೇ ಸಂಸ್ಥಾಪಕರ ದಿನಾಚರಣೆ ನಡೆಯಿತು. ಪದುವಾ ಕ್ಯಾಂಪಸ್ ಡೈರೆಕ್ಟರಾದ ವಂ.ಅರುಣ್ ವಿಲ್ಸನ್ ಲೋಬೋರವರು ಇಂಡಿಯನ್ ಓವರ್ಸೀಸ್ ಬ್ಯ
ವಾಷಿಂಗ್ಟನ್, ಫೆ. 11: ಮಾತುಕತೆ ವಿಫಲಗೊಂಡರೆ ಅಮೆರಿಕಾ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ‘ಒಪ್ಪಂದ ಮಾಡಿಕೊಳ್ಳುವ
ಮೂಡುಬಿದಿರೆ : ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ನಡೆದ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ 2 ಚಿನ್ನ ಮತ್ತು 1ಕಂಚಿನ ಪದಕ ಪಡೆದು ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯ ವಿದ್ಯಾಥಿ೯ನಿ
ಕೀವ್, ಫೆ. 11: ಉಕ್ರೇನ್ನ ಬೊಗೊಡುಖಿವ್ ನಗರದ ಮೇಲೆ ರಷ್ಯಾ ನಡೆಸಿದ ಡ್ರೋನ್ ದಾಳಿಯಲ್ಲಿ ಮೂವರು ಮಕ್ಕಳು ಮತ್ತು ಅವರ ತಂದೆ ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಉಕ್ರೇನ್ನ ಪೂರ್ವದಲ್ಲಿರುವ, ರಷ್ಯಾ ಗ
ಕೊಣಾಜೆ: ಜಮೀಯತುಲ್ ಫಲಹ್ ಉಳ್ಳಾಲ ತಾಲೂಕು ಘಟಕ, ದ.ಕ.ಜಿಲ್ಲಾ ವಕ್ಬ್ ಸಲಹಾ ಸಮಿತಿ, ದ.ಕ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ಉಳ್ಳಾಲ ತಾಲೂಕು ಮಟ್ಟದ ಉಲಮಾ- ಉಮರಾ ಸಂಗಮ ಮತ್ತು ಜ
ಯಡ್ರಾಮಿ: ಪಟ್ಟಣದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಗೂಡಂಗಡಿಗಳನ್ನು ತೆರವು ಮಾಡುವಲ್ಲಿ ಪಟ್ಟಣ ಪಂಚಾಯತ್ ಅಧಿಕಾರಿಗಳು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ನಗರ ಘಟಕದ ಅಧ್ಯಕ್
ಉಪ್ಪಿನಂಗಡಿ: ತೆಕ್ಕಾರು ಗ್ರಾಮದ ಕನರಾಜೆ ಎಂಬಲ್ಲಿ ಪಿಕಪ್ ವಾಹನವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.11ರಂದು ನಡೆದಿದೆ. ಪಿಕಪ್ ವಾಹನದಲ್ಲಿ ಸೆಟ್ರಿಂಗ್ ಕೆಲಸದ ಸಾಮಗ್ರಿಗಳನ್ನು ಸಾಗಿಸಲಾಗುತ್ತಿತ್ತು. ಈ ಸಂದರ್ಭ ಮೇಲ್
ಕಲಬುರಗಿ: ಅಫಜಲಪುರ ತಾಲೂಕಿನ ಪ್ರಸಿದ್ಧ ಗಾಣಗಾಪುರದ ದತ್ತಾತ್ರೇಯ ದೇವಾಲಯ ಹಾಗೂ ಘತ್ತರಗಿಯ ಭಾಗ್ಯವಂತಿ ದೇವಾಲಯ ಅಭಿವೃದ್ದಿಪಡಿಸಲು ರೂಪರೇಷಗಳನ್ನು ಸಿದ್ದಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾ
ಸುಳ್ಯ, ಫೆ.11: ಗ್ರಾಮಗಳ ಅಭಿವೃದ್ಧಿಯಿಂದ ನಿಜವಾದ ರಾಮ ಸ್ವರಾಜ್ಯ ಮೂಲಕ ಗಾಂಧೀಜಿಯ ಕನಸನ್ನು ನನಸು ಮಾಡಿ ಸಂಪಾಜೆ ಗ್ರಾಪಂ ದೇಶಕ್ಕೆ ಮಾದರಿಯಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು. ಸಂಪಾ
ಪುಣೆ, ಫೆ. 11: ಇಲ್ಲಿನ ಮಹಾರಾಷ್ಟ್ರ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವರ್ಲ್ಡ್ ಪೀಸ್ ಯುನಿವರ್ಸಿಟಿಯ ಅಂತರರಾಷ್ಟ್ರೀಯ ಆಹಾರೋತ್ಸವದಲ್ಲಿ ಬಾಂಗ್ಲಾದೇಶದ ಆಹಾರದ ಮಳಿಗೆಯನ್ನು ಬಿಜೆಪಿಯ ಯುವ ಘಟಕದ ಸದಸ್ಯರು ಧ್ವಂಸಗೊಳಿಸಿದ್
ಹೊಸದಿಲ್ಲಿ, ಫೆ. 11: ‘ಧನವರ್ಷ’ (ತತ್ಕ್ಷಣ ಹಣಕಾಸು ಲಾಭ)ದ ಆಮಿಷ ಒಡ್ಡಿ ಆಚರಣೆ ನಡೆಸುವ ಹೆಸರಿನಲ್ಲಿ ವಿಷ ಬೆರೆಸಿದ ಲಾಡುಗಳನ್ನು ನೀಡಿ ಮಹಿಳೆ ಸೇರಿದಂತೆ ಮೂವರನ್ನು ಹತ್ಯೆಗೈದ ಆರೋಪದಲ್ಲಿ ದಿಲ್ಲಿ ಪೊಲೀಸರು ಸ್ವಘೋಷಿತ ದೇವಮಾನ
ಯಾದಗಿರಿ: ತಾಲೂಕಿನ ಸೈದಾಪೂರ ಪೊಲೀಸ್ ಠಾಣೆ ವ್ಯಾಪ್ತಿಯ ನೀಲಹಳ್ಳಿ ಗ್ರಾಮದಲ್ಲಿ 2014ರಲ್ಲಿ ಹೊಟೇಲ್ ಹಾಗೂ ಕಿರಾಣಿ ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳಿಗೆ ತಲಾ 3 ವರ್ಷ ಕಾರಾಗೃಹ ಶಿಕ್ಷೆ ಹಾಗೂ
ಉಡುಪಿ, ಫೆ,11: ಬಸ್ ಏಜೆಂಟರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.11ರಂದು ಬೆಳಗ್ಗೆ ಬನ್ನಂಜೆ ಗರಡಿ ರಸ್ತೆ ಎಂಬಲ್ಲಿ ನಡೆದಿದೆ. ಮೃತರನ್ನು ಬನ್ನಂಜೆ ಗರಡಿ ರಸ್ತೆ ನಿವಾಸಿ ರಾಜೇಶ್ ಶೆಣೈ(56) ಎಂದು ಗುರುತಿಸಲಾಗಿದೆ.
ಮಣಿಪಾಲ, ಫೆ.11: ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿ
ವಿವಿಧ ರಾಜ್ಯಗಳಲ್ಲಿ ಬ್ಯಾಂಕಿಂಗ್, ಸಾರಿಗೆ, ಸರಕಾರಿ ಕಚೇರಿಗಳ ಕಾರ್ಯನಿರ್ವಹಣೆಗೆ ಪರಿಣಾಮ ಸಾಧ್ಯತೆ
ಉಡುಪಿ: ಉಡುಪಿ ಸಿಎಸ್ಐ ಲೊಂಬಾರ್ಡ್ ಮೆಮೊರಿಯಲ್ (ಮಿಷನ್) ಆಸ್ಪತ್ರೆಯಲ್ಲಿ ನವಜಾತ ಶಿಶು ತೀವ್ರ ನಿಗಾ ಘಟಕದ ಉದ್ಘಾಟನೆ ಫೆ.14ರಂದು ಮಧ್ಯಾಹ್ನ 3ಗಂಟೆಗೆ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಲಿದೆ. ಘಟಕವನ್ನು ಸಿಎಸ್ಐ-ಕೆಎಸ್ಡಿಯ ಬ
ಯಾದಗಿರಿ, ಫೆ.11: ಜಿಲ್ಲೆಯಲ್ಲಿ ಅಕ್ರಮ ಮದ್ಯ, ಮಾದಕ ವಸ್ತುಗಳ ಹಾಗೂ ಕಳ್ಳಭಟ್ಟಿ ಸಾರಾಯಿ ಸೇರಿದಂತೆ ಅಮಲು ತರುವ ಪದಾರ್ಥಗಳ ಅಕ್ರಮ ಮಾರಾಟ ಹಾಗೂ ಸಾಗಾಣಿಕೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ರಾಜ್ಯ ಮದ್
ಫೆಬ್ರವರಿ ಮೊದಲ ವಾರದಲ್ಲಿ ಗುಜರಾತ್ ನಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಫಾರ್ಮ್–7 ಅರ್ಜಿಗಳನ್ನು ಬಹು ಸಂಖ್ಯೆಯಲ್ಲಿ ಸಲ್ಲಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಅಲ್ಲಿ ನಡೆಯುತ್ತಿರುವ ವಿಶೇಷ ತೀವ್ರ
ಮಂಗಳೂರು : ಸೈಂಟ್ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ) ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ ಮಂಗಳವಾರ ಕೊಟೇಕಾರ್ನ ಎಐಎಂಐಟಿ ಕ್ಯಾಂಪಸ್ನ ಆರ
ರೈತ ಕಾರ್ಮಿಕರ ನೇತೃತ್ವದಲ್ಲಿ ಅಖಿಲ ಭಾರತ ಮಹಾಮುಷ್ಕರ
ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಡಗಳ ಭಗ್ನ ಅವಶೇಷಗಳನ್ನು ಅಂದರೆ ಕಟ್ಟಡಗಳ ಕಟ್ಟುವಿಕೆ ಮತ್ತು ಕೆಡಹುವಿಕೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಹಾಕುವುದು ಪುರಸಭೆ ಅಧಿನಿಯಮ 1964 ಹಾಗೂ ಕನ್ಸ್ಟ್ರ
ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ, ಸರಕಾರದ ಆದೇಶದಂತೆ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಹಾಗೂ ಉದ್ದಿಮೆದಾರರು ಈ ಆದೇ
ಉಡುಪಿ, ಫೆ.11: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ದಿನನಿತ್ಯದ ತ್ಯಾಜ್ಯ ಹೊರತು ಪಡಿಸಿ ಸಾರ್ವಜ ನಿಕ ಸಭೆ, ಸಮಾರಂಭ, ಗೃಹ ಪ್ರವೇಶ, ಮದುವೆ, ಕ್ರೀಡಾಕೂಟ ಹಾಗೂ ಇನ್ನಿತರ ವಿಶೇಷ ಕಾರ್ಯಕ್ರಮ ಗಳಲ್ಲಿ ಉತ್ಪತ್ತಿಯಾಗುವ ತ್ಯ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ವಿಚಾರ ಸಂಬಂಧ ನಿ.ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಆಯೋಗದ ವರದಿ ಆಧರಿಸಿ ಏನೆಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬುದನ್ನ
ಉಡುಪಿ, ಫೆ.11: ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರಕಾರಿ ನೌಕರರು ಸ್ವಯಂ ಪ್ರೇರಣೆ ಯಿಂದ ಖಾದಿ ಬಟ್ಟೆಗಳನ್ನು ಧರಿಸಿ ಕರ್ತವ್ಯ ನಿರ್ವಹಿಸುವ ಕುರಿತು ಸರಕಾರ ಹೊರಡಿಸಿರುವ ಸುತ್ತೋಲೆ ಅಂಗವಾಗಿ ಇಂದು ಮಣಿಪಾಲ ರಜ
ಮಂಗಳೂರು: ಬದುಕು ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದೆ. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಂಡು ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ
ಮಂಗಳೂರು, ಫೆ.11: ಸುಮಾರು ಒಂದು ತಿಂಗಳ ಕಾಲ ಮಂಗಳೂರು ಸ್ಮಾರ್ಟ್ ಸಿಟಿ ಟರ್ಫ್ ಗ್ರೌಂಡ್ನಲ್ಲಿ ನಡೆದ 2025-26 ಸಾಲಿನ ಅಹ್ಮದ್ ಮಾಸ್ಟರ್ ಸ್ಮಾರಕ ಎ ಡಿವಿಷನ್ ಪಂದ್ಯಾವಳಿಯ ಪ್ರಥಮ ಪ್ರಶಸ್ತಿಯನ್ನು ಮಂಗಳೂರು ಯುನೃಟೆಡ್ ತಂಡ ಗೆದ್ದುಕೊ
ಹೊಸದಿಲ್ಲಿ, ಫೆ.11: ಎಪ್ಸ್ಟೀನ್ ಕಡತಗಳಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ಹೆಸರು ಕಾಣಿಸಿಕೊಂಡಿದ್ದರೂ ಅವರೇಕೆ ಜೈಲಿನಲ್ಲಿಲ್ಲ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಬುಧವಾರ ಸಂಸತ್ತಿನಲ್ಲಿ ಪ್ರಶ್ನಿಸಿದರು. ಲೋಕಸಭೆಯ
ಬೈಂದೂರು, ಫೆ.11: ಶಿರೂರಿನಲ್ಲಿ 8 ಲಕ್ಷ ರೂ. ವೆಚ್ಚದಲ್ಲಿ ದಾನಿಗಳ ನೆರವಿನಿಂದ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸುವ ಮೂಲಕ ಸಮಾಜಮುಖಿ ಕಳಕಳಿಯೊಂದಿಗೆ ಸಾಮರಸ್ಯ ಬಾಂಧವ್ಯ ಮೆರೆಯ ಲಾಯಿತು. ಶಿರೂರಿನ ಮುದ್ರಮಕ್ಕಿ ಮಹಾಸತಿ
ಕಾಪು, ಫೆ.11: ಬಿಗ್ಬಾಸ್ ಕನ್ನಡ ಸಿಸನ್-12 ರಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ ರಕ್ಷಿತಾ ಶೆಟ್ಟಿ ಅವರನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ರಕ್ಷಿತಾರವರ ಸ್ವಗೃಹದಲ್ಲಿ ಸನ್ಮಾನಿಸಿ ಗೌರವ
ವೈರಲ್ ವೀಡಿಯೋಗೆ ವಂದೇ ಭಾರತ್ ವೇಗದಲ್ಲಿ ತೆರಳಿದ ಬಿಜೆಪಿ ಸಚಿವರು ಎಂದ ಜನರು
ಬ್ರಹ್ಮಾವರ, ಫೆ.11: ಬ್ರಹ್ಮಾವರ ತಾಲೂಕಿನ ಹೈಕಾಡಿಯ ನವೀಕೃತ ಮಸೀದಿಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮಸೀದಿಯನ್ನು ಉದ್ಘಾಟಿಸಿದ ಉಡುಪಿಯ ಸೈಮ್ ಗ್ರೂಪ್ನ ನಿರ್ದೇಶಕ ಜಿ.ಇಮ್ತಿಯಾಝ್ ಮಾತನಾಡಿ, ಜಾತಿ ಧರ್ಮಗಳ ನಡುವೆ ಉತ್ತಮ
ಹೊಸದಿಲ್ಲಿ: ವಂದೇ ಮಾತರಂ ಗೀತೆಗೆ ಬುನಾದಿ ಹಾಕಿದ ಪಕ್ಷ ನಮ್ಮದು. ಈ ದೇಶಕ್ಕೆ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು. ಈ ದೇಶದ ಸೇವೆ ಮಾಡಿದ ಪಕ್ಷ ನಮ್ಮದು. ಈಗ ಬಿಜೆಪಿ, ಬೇರೆಯವರು ನಮ್
ಮಲ್ಪೆ, ಫೆ.11: ದೇವಾಲಯಗಳು ದೇವರ ಅಸ್ತಿತ್ವದ ಪವಿತ್ರ ಸ್ಥಳವಾಗಿದ್ದು ಇದರ ಪಾವಿತ್ರ್ಯತೆಯನ್ನು ಪ್ರತಿ ಯೊಬ್ಬರೂ ಕಾಪಾಡಬೇಕು ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಅತಿ ವಂ.ಜೆರಾಲ್ಡ್ ಐಸಾಕ್ ಲೋಬೊ ಹ
ಮಣಿಪಾಲ, ಫೆ.11: ಮಣಿಪಾಲ ಐಡೆಂಟಿಟಿ ಮತ್ತು ಪೇಮೆಂಟ್ ಸೆಲ್ಯೂಷನ್ಸ್, ಸುನಿಧಿ ಫೌಂಡೇಶನ್ ಟ್ರಸ್ಟ್ ಮಣಿಪಾಲ ಇವರ ಪ್ರಾಯೋಜಕತ್ವ ದಲ್ಲಿ 10 ದಿನಗಳ ಫ್ಯಾಷನ್ ಬ್ಲೌಸ್ ಮತ್ತು ವಿನ್ಯಾಸಗಳ ತರಬೇತಿ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ
ಉಡುಪಿ, ಫೆ.11: ಕಳೆದ ರವಿವಾರ ಕೊಲ್ಲಿ ರಾಷ್ಟ್ರವಾದ ಒಮನ್ನಲ್ಲಿ ನಡೆದ ಅಪಘಾತವೊಂದರಲ್ಲಿ ಕಾಪು ತಾಲೂಕಿನ ಯುವಕರೊಬ್ಬರು ಮೃತ ಪಟ್ಟಿದ್ದಾರೆ. ಕಾಂಜರಕಟ್ಟೆಯ ಚೇತನ್ ಕುಲಾಲ್ (26) ಮೃತ ಯುವಕ. ಉಡುಪಿ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ
ʼವಂದೇ ಮಾತರಂʼ ಇತಿಹಾಸ ಏನು?; ಇಲ್ಲಿದೆ ಸಂಪೂರ್ಣ ಮಾಹಿತಿ...
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಸಮೀಪ ಮಲಪ್ರಭಾ ನದಿಯಲ್ಲಿ ಮೂರು ಬೈಕ್ಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ನದಿಯಲ್ಲಿ ಬೈಕ್ಗಳು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾ
ಬಳ್ಳಾರಿ : ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಎನ್ನುವ ಪ್ರತೀತಿ ಹೊಂದಿರುವ ಐತಿಹಾಸಿಕ ಕಂಪ್ಲಿ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಕುಮಾರ ರಾಮನ ನಾಡಿನಲ್ಲಿ ಎರಡನೇ ಬಾರಿಗೆ ಕಂಪ್ಲಿ ಉತ್ಸವದ ಸಿದ್ಧತೆಗಳು ಗರಿಗೆದರಿದ್ದ
ಮಂಗಳೂರು, ಫೆ.11: ಫಲ್ಗುಣಿ ನದಿಯ ಹಿನ್ನೀರು ಆಗಿರುವ ಕೂಳೂರು, ರಾಯಿಕಟ್ಟೆ ಹಳ್ಳದಲ್ಲಿ ನೀರು ಮಲಿನ ಗೊಂಡು ದುರ್ವಾಸನೆ ಬೀರುತ್ತಿದ್ದು, ಮೀನು, ಏಡಿ ಸಹಿತ ಜಲಚರಗಳು ಸತ್ತು ತೇಲುತ್ತಿವೆ. ಇದರಿಂದಾಗಿ ದಟ್ಟ ಜನವಸತಿ ಇರುವ ಸುತ್ತಲ ಪ
ಬೆಂಗಳೂರು: ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದ ಮಹಿಳೆ ಸೇರಿ 8 ಮಂದಿ ವಿದೇಶಿ ಪ್ರಜೆಗಳನ್ನು ಇಲ್ಲಿನ ಸಂಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಕ್ಯಾಮರೂನ್ನ ಐವರು ಹಾಗೂ ಸುಡಾನ್ನ ಮೂವರನ್
ಹೊಸಪೇಟೆ: ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯಲ್ಲಿ ಫೆಬ್ರವರಿ 13, 14 ಮತ್ತು 15ರಂದು 'ಹಂಪಿ ಉತ್ಸವ-2026' ಅದ್ದೂರಿಯಾಗಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು. ಬುಧವ
ಯಾದಗಿರಿ: ಶಾಸಕನಾಗಿ ಆಯ್ಕೆಯಾದ ನಂತರ ಮತಕ್ಷೇತ್ರದಲ್ಲಿ ನನೆಗುದಿಗೆ ಬಿದ್ದಿರುವ ಕಾಮಗಾರಿಗಳ ಮಾಹಿತಿ ಪಡೆದು ಸರ್ಕಾರದ ವಿವಿಧ ಇಲಾಖೆಗಳಿಂದ ಅನುದಾನ ಬಿಡುಗಡೆ ಮಾಡಿಸುವ ಮೂಲಕ ಕಾಮಗಾರಿಗಳನ್ನು ಪೂರ್ಣಗೊಳಿಸಿ ಎಲ್ಲ ವರ್ಗದ ಜ
ಹೊಸದಿಲ್ಲಿ: ವಿಜ್ಞಾನಿ ಹಾಗೂ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕಳವಳಕಾರಿಯಾಗಿಲ್ಲ ಎಂದು ಬುಧವಾರ ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಸೋನಂ ವಾಂಗ್ಚುಕ್ ಅವರನ್ನು ಬಂಧನವಾದ ದಿನ
ಹುಮನಾಬಾದ್ : ಫೆ.12 ರಂದು ನಡೆಯುವ ದೇಶವ್ಯಾಪಿ ಮುಷ್ಕರದ ಪೂರ್ವಭಾವಿಯಾಗಿ ಹುಮನಾಬಾದ್ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಗಳಿಂದ ಬುಧವಾರ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯು ಮುಂಜಾನೆ ಸುಮಾರು 11 ಗಂಟೆಗೆ ಪ್ರಾರಂಭವಾಗಿ ಪಟ
ರಾಯಚೂರು: ರೈತರಿಗೆ ನಿರಂತರವಾಗಿ 12 ಗಂಟೆ ವಿದ್ಯುತ್ ಸಂಪರ್ಕವನ್ನು ಒದಗಿಸುವ ಕುರಿತು ಹಾಗೂ ವಿದ್ಯುತ್ ಟ್ರಾನ್ಸ್ ಫಾರ್ಮರ್ 48ಗಂಟೆಗಳ ಒಳಗಾಗಿ ಒದಗಿಸಿಕೊಡಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಚೂರು ನೆಸ್ ಘಟಕದ
ಕಳೆದ ವಾರ ಸಹಿ ಹಾಕಲಾದ ಭಾರತ–ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (SKM) ಸೇರಿದಂತೆ ವಿವಿಧ ರೈತ ಸಂಘಗಳು ಗುರುವಾರ (ಫೆಬ್ರವರಿ 12)ರಂದು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ. ಭಾರತ–ಅಮೆರಿ
ರಾಯಚೂರು: ಚುನಾವಣಾ ಆಯೋಗವು ಆರಂಭಿಸಿರುವ ಎಸ್ಐಆರ್ ಪ್ರಕ್ರಿಯೆಯ ವಿರುದ್ಧ ರಾಜ್ಯದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ ನೂತನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
ಅಫಜಲಪುರ: ʼಮನರೇಗಾ’ ಹೆಸರು ಬದಲಿಸಿ ಮಹಾತ್ಮ ಗಾಂಧಿ ಅವರನ್ನು ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ‘ಜಿರಾಮ್ಜಿ’ ಯೋಜನೆ ಕುರಿತ ಸುಳ್ಳು ಆರೋಪಗಳ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸೂಕ್ತ ಉತ್ತ
ಕೊಪ್ಪಳ : ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ1.5 ಲಕ್ಷ ರೂ. ದಂಡವನ್ನು ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯ
ಬಹಳಷ್ಟು ಮಂದಿ ಮೊಟ್ಟೆಯ ಬಿಳಿ ಭಾಗವನ್ನು ಮಾತ್ರ ಸೇವಿಸುತ್ತಾರೆ. ಹಳದಿ ಲೋಳೆ ತಮ್ಮ ಕೊಲೆಸ್ಟರಾಲ್ ಮಟ್ಟಗಳನ್ನು ಏರಿಸಬಹುದು ಮತ್ತು ಅದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು ಎನ್ನುವ ಭಾವನೆ ಹಲವರಲ್ಲಿದೆ. ಮೊಟ್ಟೆಗಳು
ವಿವರವಾದ ಅಧಿಸೂಚನೆಯನ್ನು GATE-2026 ಫಲಿತಾಂಶ ಪ್ರಕಟವಾದ ನಂತರ ಸುಮಾರು 10 ದಿನಗಳಲ್ಲಿ ಲಭ್ಯವಾಗಲಿದೆ. ರಾಷ್ಟ್ರೀಯ ಮಾಹಿತಿ ಕೇಂದ್ರ (NIC) 376 ವೈಜ್ಞಾನಿಕ ಮತ್ತು ತಾಂತ್ರಿಕ ಸಹಾಯಕ ‘ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಎಸ್ಸಿ, ಎ
ಇತ್ತೀಚೆಗಿನ ಅಧ್ಯಯನವೊಂದು ಕಂಡುಕೊಂಡಿರುವ ಪ್ರಕಾರ ಅರ್ಧದಷ್ಟು ಯುವ ಕಾರ್ಮಿಕರು ಸಾಂಪ್ರದಾಯಿಕ ವೃತ್ತಿಜೀವನದಲ್ಲಿ “ಮಹಾತ್ವಾಕಾಂಕ್ಷಿಗಳು” ಎಂದು ಗುರುತಿಸಲಾಗುತ್ತಿಲ್ಲ. ಉದ್ಯೋಗದಲ್ಲಿ ಭಡ್ತಿ ನಿರೀಕ್ಷಿಸುವ ಬದಲಾಗಿ ಭ
ಹೊಸದಿಲ್ಲಿ : ಕರ್ನಾಟಕ ಸರಕಾರ ಈಗಾಗಲೇ 638 ಕನ್ನಡ ಶಾಲೆಗಳನ್ನು ಮುಚ್ಚಿದೆ. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ರಾಜ್ಯ ಸರಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮು
ಸಿನಿಮಾ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ನಡುವೆ ವಿಗ್ ಧರಿಸುವ ವಿಷಯಕ್ಕೆ ಭಿನ್ನಾಭಿಪ್ರಾಯ ಮೂಡಿ ಅಕ್ಷಯ್ ಖನ್ನಾ ಅವರು ಚಿತ್ರತಂಡವನ್ನು ತೊರೆದಿದ್ದರು. ನಟ ಪ್ರಕಾಶ್ ರಾಜ್ ಅವರ ಇತ್ತೀಚೆಗಿನ ನಟನಾ ಯೋಜನೆಗಳ ಸುತ್ತ ಹರಡಿದ್ದ
ಬೆಂಗಳೂರು : ಬೈಕ್ಗೆ ಶಾಲಾ ಬಸ್ವೊಂದು ಢಿಕ್ಕಿ ಹೊಡೆದಿದ್ದರಿಂದ ಬೈಕ್ನಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆ
ಹೊಸದಿಲ್ಲಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಮಂಗಳವಾರ ಹೇಳಿದ್ದಾರೆ. ಬಾರಾಬಂಕಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ
ಹೊಸದಿಲ್ಲಿ: ಮಲಯಾಳಂ ದಿನಪತ್ರಿಕೆ ʼದೇಶಾಭಿಮಾನಿʼ ಹಾಗೂ ಆನ್ಲೈನ್ ಸುದ್ದಿ ಪೋರ್ಟಲ್ ‘ನೋ ಕ್ಯಾಪ್’ಗಳ ಇನ್ಸ್ಟಾಗ್ರಾಮ್ ಖಾತೆಗಳನ್ನು ಮೆಟಾ ನಿಷ್ಕ್ರಿಯಗೊಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಇದೇ ವೇಳೆ ರಾಷ್ಟ್ರೀಯ ಸುದ್ದ
ಉಳ್ಳಾಲ : ವೀರರಾಣಿ ಅಬ್ಬಕ್ಕ ಉತ್ಸವ 2025-26 ಕಾರ್ಯಕ್ರಮವು ಫೆ.14ರಂದು ಶನಿವಾರ ಮಧ್ಯಾಹ್ನ ಎರಡು ಗಂಟೆಗೆ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ರಂಗಮಂದಿರದಲ್ಲಿ ನಡೆಯಲಿದೆ ಎಂದು ಅಬ್ಬಕ್ಕ ಉತ್ಸವ ಸಮಿತಿಯ ಅಧ್ಯಕ್ಷ ದಿನಕರ್ ಉಳ್ಳಾಲ್
ವಿಟ್ಲ: ಕ್ಷುಲ್ಲಕ ವಿಚಾರಕ್ಕೆ ಉಂಟಾದ ಜಗಳದಲ್ಲಿ ಇಬ್ಬರು ಐಟಿಐ ವಿದ್ಯಾರ್ಥಿಗಳು ಚೂರಿ ಇರಿತಕ್ಕೊಳಗಾಗಿ ಗಾಯಗೊಂಡ ಘಟನೆ ಪಟ್ಟಣದ ಐಟಿಐಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಿಯಾನ್ (1
ಎರಡು ಸೂಪರ್ ಓವರ್ ಗೆ ಸಾಕ್ಷಿಯಾದ ಪಂದ್ಯ
► ‘ಸೇವಕರಂತೆ ಅಲ್ಲ, ಸಮಾನರಂತೆ ಮಾತನಾಡಿʼ: ಟ್ರಂಪ್ ಗೆ ರಾಹುಲ್ ಗಾಂಧಿ ಸಂದೇಶ► ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷ ನಾಯಕ ಆಕ್ರೋಶ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ತವರಲ್ಲಿ ಶೇ.60 ಕನ್ನಡ ನಿಯಮ ನಿರ್ಲಕ್ಷ್ಯ
ಬಳ್ಳಾರಿ ಜಿಲ್ಲೆಯ ಸಂಡೂರು ಸಮೀಪದ, ನಂದಿ ಹಳ್ಳಿ ಮಾರ್ಗವಾಗಿ ದೇವಗಿರಿಗೆ ಹೋಗುವ ಬೆಟ್ಟ ಪ್ರದೇಶದಲ್ಲಿರುವ ಕುಮಾರಸ್ವಾಮಿ ಹಾಗೂ ಪಾರ್ವತಿದೇವಿ ದೇವಸ್ಥಾನಗಳು ಸುಂದರ ವಾಸ್ತುಶಿಲ್ಪಕ್ಕೂ ಹೆಸರುವಾಸಿ. ಈ ದೇವಸ್ಥಾನಗಳಲ್ಲಿ ನೂ
ಧಾರವಾಡ : ಕರ್ನಾಟಕ ಸರಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕರಾಗಿದ್ದ ಮತ್ತು 2017-18 ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿರುವ ಐಎಎಸ್ ಅಧಿಕಾರಿ ಸ್ನೇಹಲ್.ಆರ್
ಶಿಡ್ಲಘಟ್ಟ : 2027ಕ್ಕೆ ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳಿಗೆ ಎತ್ತಿನಹೊಳೆ ಯೋಜನೆಯಡಿ ನೀರು ಹರಿಸಲಾಗುತ್ತದೆ ಎಂದು ಹೇಳುತ್ತಿರುವ ಸರಕಾರದ ಹೇಳಿಕೆ ಎಷ್ಟರಮಟ್ಟಿಗೆ
ಮಂಗಳೂರು, ಫೆ.11: ಕನ್ನಡದ ಹಿರಿಯ ಸಂಶೋಧಕ, ವಿಮರ್ಶಕ ಪ್ರೊ. ಬಿ.ಎ. ವಿವೇಕರ ರೈ ಅವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಬಿಡುಗಡೆ ಸಮಾರಂಭವು ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಬುಧವಾರ ನಡೆಯಿತು. ಆಕೃತಿ ಆಶಯ ಪಬ್ಲಿಕೇಶನ್ನಿಂದ ಪ್ರ

21 C