ಮುಂಬೈ: ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳಿಗೆ ಗುರುವಾರ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಪ್ರಾರಂಭಗೊಂಡಿದ್ದು, ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಆರಂಭಿಕ ಮುನ್ನಡೆ ಲಭಿಸಿದೆ. ಬೃಹನ್ ಮುಂಬೈ ನಗರ ಪಾಲಿಕೆ ಚುನ
ಮೂಡುಬಿದಿರೆ, ಜ.16: ದಕ್ಷಿಣ ಕನ್ನಡ ಜಿಲ್ಲಾ ಪಾಣಾರ ಯಾನೆ ನಲಿಕೆ ಸಮಾಜಸೇವಾ ಸಂಘದ ಸ್ಥಾಪಕಾಧ್ಯಕ್ಷ, ಮೂಡುಬಿದಿರೆ ಸರಕಾರಿ ಆರೋಗ್ಯ ಕೇಂದ್ರದ ನಿವ್ರತ್ತ ಫಾರ್ಮಾಸಿಸ್ಟ್ ಬಿ.ಪೋಂಕು (86) ಗುರುವಾರ ಮುಂಜಾನೆ ನಿಧನರಾಗಿದ್ದಾರೆ. ಮೃತರ
ವಾಷಿಂಗ್ಟನ್, ಜ.16: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ವೆನೆಝುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ಈ ವೇಳೆ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದ
ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಮಕ್ಕಾ ವಲಯದ ಸಂಯೋಜಕರಾಗಿ ಅಬ್ದುಲ್ ರಝಾಕ್ ಮುಸ್ಲಿಯಾರ್ ರಂತಡ್ಕ ಅವರನ್ನು ನೇಮಕ ಮಾಡಲಾಗಿದೆ. ಮರ್ಕಝುಲ್ ಹುದಾ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಮ್ಮೆಸ್ಸೆಮ್ ಝೃನಿ
ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್
PC: ndtv ಗೋರಖ್ಪುರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕರಡಿನ ಮಾಹಿತಿ ಪ್ರಕಾರ ಉತ್ತರ ಪ್ರದೇಶದ ಗೋರಖ್ಪುರ ಜಿಲ್ಲೆಯ ಒಂದು ಮನೆಯಲ್ಲಿ 233 ಮಂದಿ ವಾಸವಿದ್ದಾರೆ. ಹಿಂದೂ, ಮುಸ್ಲಿಂ ಹಾಗೂ ಸಿಕ್ಖರು ಸೇರಿದಂತೆ ವಿ
ಭಟ್ಕಳ, ಜ.16: ಲೈಫ್ ಕೇರ್ ಸ್ಪೆಷಾಲಿಟಿ ಹಾಸ್ಪಿಟಲ್, ಭಟ್ಕಳ ಹಾಗೂ ಉಡುಪಿಯ ಆದರ್ಶ ಹಾಸ್ಪಿಟಲ್ ಜಂಟಿ ಆಶ್ರಯದಲ್ಲಿ ‘ಆದರ್ಶ ಹಾಸ್ಪಿಟಲ್ ಕನೆಕ್ಟ್’ ಎಂಬ ವೈದ್ಯಕೀಯ ಸಂವಾದ ಮತ್ತು ಶೈಕ್ಷಣಿಕ ಕಾರ್ಯಕ್ರಮ ರವಿವಾರ ಸಂಜೆ ಇಲ್ಲಿ ನಡೆಯ
PC: timesofindia ಹೊಸದಿಲ್ಲಿ: ಯೂರೋಪಿಯನ್ ಒಕ್ಕೂಟದ ಅಧ್ಯಕ್ಷ ಆಂಟೋನಿಯಾ ಲೂಯಿಸ್ ಸ್ಯಾಂಟೋಸ್ ಡ ಕೋಸ್ಟಾ ಮತ್ತು ಯೂರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲಿಯೆನ್ ಅವರು ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿ
ಬೆಂಗಳೂರು : ರೀಲ್ಸ್ ಮೂಲಕ ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿದ್ದ ಮತ್ತು ವೃತ್ತಿ ಘನತೆಗೆ ಅಪಚಾರ ಎಸಗಿದ ಆರೋಪದ ಮೇಲೆ ಒಬ್ಬರು ಮಹಿಳೆ ಸೇರಿ ಐವರು ವಕೀಲರ ಸನ್ನದು ಅಮಾನತುಗೊಳಿಸಿದ್ದ ಆದೇಶವನ
ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ಹೊಸ್ಕೇರಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲ
ಬೆಂಗಳೂರು : ಸರಕಾರಿ ಶಾಲೆಯ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆಯಡಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯನ್ನು ಖಚಿತಪಡಿಸಿಕೊಂಡು ಶಾಲಾ ಶಿ
ಬೆಂಗಳೂರು : ಕಸಕ್ಕೆ ಬೆಂಕಿ ಹೊತ್ತಿಕೊಂಡು ಪಕ್ಕದಲ್ಲೇ ಸಂಗ್ರಹವಾಗಿದ್ದ ಗುಜರಿ ವಸ್ತುಗಳಿಗೂ ತಾಗಿದ ಕಿಡಿ 15 ಶೆಡ್ಗಳಿಗೂ ಹರಡಿ ಹೊತ್ತಿ ಉರಿದ ಘಟನೆ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಳೇನಹಳ್ಳಿಯಲ್ಲಿರುವ ಕಸದ ಡಂಪಿಂಗ್ ಯ
ಬೆಂಗಳೂರು : ವರ್ಷದ ಮೊದಲನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯನ್ನು ರಾಜ್ಯಾದ್ಯಂತ ಸಡಗರ, ಸಂಭ್ರಮಗಳಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ ಸಹಿತ ಇನ್ನಿತರ ಪೂಜಾ ಕೈಂಕರ್ಯಗಳನ್ನು ನ
ಧಾರವಾಡ : ಪಟ್ಟಣದ ಬಸ್ ನಿಲ್ದಾಣ ಬಳಿಯ ಟಿಎಪಿಎಂಎಸ್ ಸೊಸೈಟಿ ಮೈದಾನದಲ್ಲಿ ಬುಧವಾರ ನಡೆದ ವಿದ್ಯಾರ್ಥಿ ನಿಂಗರಾಜ ಮಲ್ಲಿಕಾರ್ಜುನ ಅವಾರಿ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದ
ಮಂಗಳೂರು, ಜ.15: ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದರಸ ಮ್ಯಾನೇಜ್ಮೆಂಟ್ ಇದರ ಜಂಟಿ ಆಶ್ರಯದಲ್ಲಿ, ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ 2026 ಜನವರಿ 18 ರಂದ
ಮಂಗಳೂರು, ಜ.15: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಕಮೆಂಟ್ ಹಾಕಿ ವೈರಲ್ ಮಾಡಿದ ಆರೋಪದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ಒಬ್ಬನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಧರ್ಮಪಾಲ್ ಶೆಟ್ಟಿ(70) ಬಂಧಿತ ಆರೋಪಿ ಎ
ಎರ್ನಾಕುಲಂ: ಖ್ಯಾತ ಮಲಯಾಳಂ ನಟ ದಿಲೀಪ್ ವಿರುದ್ಧದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಪರ ವಕೀಲೆ ಟಿ.ಬಿ. ಮಿನಿ ಅವರು, ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ. ವರ್ಗೀಸ್ ವಿರುದ್ಧ ಗಂಭ
ಮಾನ್ವಿ : ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ಮೃತಪಟ್ಟಿದ್ದಾರೆ ಘಟನೆ ಗುರುವಾರ ಸಂಭವಿಸಿದೆ. ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎಂಬವರು ಮನೆ ಕಟ್ಟಿಸಲು ಅಡಿಪಾಯ ತೆಗೆಯುವ ವೇಳೆ ಚಿನ್ನದ ಆಭರಣಗಳು ಪತ್ತೆಯಾಗಿವೆ. ನಿಧಿ ಪತ್ತೆಯಾದ ವಿಷಯವನ್ನು ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ತಿಳಿಸಿದ್ದ
ಕೋಲ್ಕತಾ, ಜ.15: ಉತ್ತರ ದಿನಾಜ್ಪುರದ ಚಕುಲಿಯಾ ಪ್ರದೇಶದಲ್ಲಿ ಗುರುವಾರ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ (ಎಸ್ಐಆರ್) ವಿಚಾರಣೆಗಳ ಸಂದರ್ಭದಲ್ಲಿ ಟಿಎಂಸಿ ಬೆಂಬಲಿತರೆನ್ನಲಾದ ಪ್ರತಿಭಟನಾಕಾರರು ಪೊಲೀಸರ ಮೇಲೆ ಇಟ್ಟಿಗೆಗಳ
Photo Credit : PTI ಹೊಸದಿಲ್ಲಿ, ಜ. 15: ಏರ್ ಇಂಡಿಯಾ ವಿಮಾನವೊಂದರ ಎಂಜಿನ್ ಸರಕು ಕಂಟೈನರನ್ನು ಒಳಗೆ ಎಳೆದುಕೊಂಡ ಪರಿಣಾಮ ಅದರ ಒಂದು ಎಂಜಿನ್ಗೆ ಹಾನಿಯಾದ ಘಟನೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಏರ್ಬಸ್ ಎ350 ದ
AFC ಚಾಂಪಿಯನ್ಸ್ ಲೀಗ್ ಹೊಸದಿಲ್ಲಿ, ಜ.15: 2025-26ರ ಋತುವಿನ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಕುರಿತು ಸ್ಪಷ್ಟತೆ ಇದ್ದರೂ, ಮುಂದಿನ ವರ್ಷ ನಡೆಯಲಿರುವ ಎಎಫ್ಸಿ ಚಾಂಪಿಯನ್ಸ್ ಲೀಗ್-2ಗೆ (ಎಸಿಎಲ್2) ಭಾರತ ನೇರ ಪ್ರವೇಶ ಪಡೆಯಿಲ್ಲ ಎಂ
ಲಕ್ಷ್ಯ ಸೇನ್ | Photo Credit : PTI ಹೊಸದಿಲ್ಲಿ, ಜ.15: ನೇರ ಗೇಮ್ಗಳ ಅಂತರದಿಂದ ಜಯ ಸಾಧಿಸಿರುವ ಲಕ್ಷ್ಯ ಸೇನ್ ಇಂಡಿಯಾ ಓಪನ್ ಸೂಪರ್-750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪುರುಷರ ಸಿಂಗಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ಗೆ ತಲುಪುವ ಮೂಲಕ
ಮೂಡುಬಿದಿರೆ : 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2025-26ರ ನಾಲ್ಕನೇ ದಿನ ಮಂಗಳೂರು ವಿಶ್ವವಿದ್ಯಾಲಯವು ಒಂದು ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಒಟ್ಟು ಪದಕ ಪಟ್ಟಿಯಲ್ಲಿ ನಾಲ್ಕು ಚಿನ್ನ, ಐದು
ವಾಶಿಂಗ್ಟನ್ ಸುಂದರ್ | Photo Credit : PTI ಹೊಸದಿಲ್ಲಿ, ಜ.15: ವಿಶ್ವಕಪ್ ಟೂರ್ನಿ ಆರಂಭವಾಗಲು ಇನ್ನೂ ಒಂದು ತಿಂಗಳಿಗೂ ಕಡಿಮೆ ಸಮಯವಿರುವಾಗ ಭಾರತದ ಟಿ-20 ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಆಲ್ರೌಂಡರ್ ವಾಶಿಂಗ್ಟನ್ ಸುಂದರ್ ಅವರು ಫೆಬ್
ಕಾರ್ಕಳ: ನಿಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಿಧನರಾದ ವಿನಯ ಹೆಗ್ಡೆ ಅವರಿಗೆ ನುಡಿನಮನ ಕಾರ್ಯಕ್ರಮ ಬುಧವಾರ ನಡೆಯಿತು. ನಿಟ್ಟೆ ಗ್ರಾಮದಲ್ಲಿ ಶೈಕ್ಷಣಿಕ, ವೈದ್ಯಕೀಯ ಹಾಗೂ ಔದ್ಯೋಗಿಕ ಕ್ರಾಂತಿ ನಡೆಸಿ
ಹೊಸದಿಲ್ಲಿ, ಜ.15: ನಟ–ರಾಜಕಾರಣಿ ವಿಜಯ್ ಅಭಿನಯದ ಜನನಾಯಗನ್ ಚಿತ್ರಕ್ಕೆ ಪ್ರಮಾಣಪತ್ರ ನೀಡಿಕೆಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ನ ವಿಭಾಗೀಯ ಪೀಠ ನೀಡಿದ್ದ ತಡೆಯಾಜ್ಞೆಯನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕರು ಸಲ್ಲಿಸ
ಉಡುಪಿ, ಜ.15: ಮಣಿಪಾಲ ಕಾಯಿನ್ ಸರ್ಕಲ್ ಬಳಿ ನಿಲ್ಲಿಸಿದ್ದ ಸ್ಕೂಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿ ಕಿರಣ್ ಬಿ.ಎನ್.(32) ಹಾಗೂ ಶಿವ
ಕಲಬುರಗಿ (ಸೇಡಂ) : ಬಹು ದಿನಗಳ ಬೇಡಿಕೆ ಹಾಗೂ ನಗರ ಸೌಂದರ್ಯಕ್ಕೆ ಪುಷ್ಠಿ ನೀಡುವಂತಹ ಬಸವೇಶ್ವರ ವೃತ್ತದ ಅಭಿವೃದ್ಧಿಗೆ ಬದ್ಧವಾಗಿದ್ದೇನೆ. ಬೇಕಾದ ಕ್ರಮಗಳನ್ನು ಅನುಸರಿಸಿ ದುರಸ್ತಿ ಕೈಗೊಂಡು ಬಸವೇಶ್ವರ ವೃತ್ತವನ್ನು ಅಭಿವೃದ
ಕುಂದಾಪುರ, ಜ.15: ಗಂಗೊಳ್ಳಿ ಪೊಲೀಸ್ ಠಾಣೆ ಹಾಗೂ ಆಲೂರು ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಲೂರಿನ ಶ್ರೀಮೂಕಾಂಬಿಕಾ ಸಭಾಭವನದಲ್ಲಿ ನಡೆಯಿತು. ಗಂಗೊಳ್ಳಿ ಠಾಣಾಧಿಕಾರಿ ಪವನ್ ನಾಯಕ್ ಮಾತನಾಡಿ, ಯಾ
ಜೇವರ್ಗಿ : ಶಿವಯೋಗಿ ಸಿದ್ದರಾಮೇಶ್ವರರ ಕಾಯಕ ತತ್ವಗಳು ಮತ್ತು ಆದರ್ಶಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ, ಅವು ಇಡೀ ಸಮಾಜಕ್ಕೆ ದಾರಿದೀಪವಾಗಿವೆ. ಪ್ರತಿಯೊಬ್ಬರೂ ಅವರ ಜೀವನ ಸಂದೇಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಭೋ
ಉಡುಪಿ, ಜ.15: ಅಮ್ಮುಂಜೆಯ ಶ್ರೀಭ್ರಾಮರೀ ನಾಟ್ಯಾಲಯ ತನ್ನ ರಜತ ಮಹೋತ್ಸವದ ಸಂದರ್ಭದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ’ ಕಾರ್ಯಕ್ರಮದಲ್ಲಿ ಸಂಸ್ಥೆಯ ಮೂರು ಜೋಡಿ ಬಾಲಪತ್ರಿಭೆಗಳಿಂದ ಬಾಲ ಯುಗ್ಮ ನೃತ್ಯ ಎಂಬ ಭರತನಾಟ್ಯ ಪ್
ವಾಷಿಂಗ್ಟನ್, ಜ.15: ಸಾರ್ವಜನಿಕ ಕಲ್ಯಾಣ ಪ್ರಯೋಜನಗಳ ಮೇಲೆ ಅವಲಂಬಿತವಾಗಿರುವ ಜನರಿಗೆ ಪ್ರವೇಶವನ್ನು ನಿರ್ಬಂಧಿಸುವ ನವೀಕೃತ ಪ್ರಯತ್ನದ ಭಾಗವಾಗಿ ಅಮೆರಿಕಾದ ವಿದೇಶಾಂಗ ಇಲಾಖೆಯು 75 ದೇಶಗಳ ಅರ್ಜಿದಾರರಿಗೆ ವಲಸೆ ವೀಸಾ ಪ್ರಕ್ರಿ
ವಾಷಿಂಗ್ಟನ್, ಜ.15: ಉಕ್ರೇನ್ ಯುದ್ಧವನ್ನು ಅಂತ್ಯಗೊಳಿಸುವ ಉದ್ದೇಶದ ಶಾಂತಿ ಯೋಜನೆ ಸ್ಥಗಿತಗೊಂಡಿರುವುದಕ್ಕೆ ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿಯೇ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್
ಇಸ್ರೇಲ್ ದಾಳಿಯಿಂದ ಆರೋಗ್ಯ ವ್ಯವಸ್ಥೆಗಳಿಗೆ ಹಾನಿ
ರಾಯಚೂರು: ಜಿಲ್ಲೆಯಲ್ಲಿ ಜ. 29ರಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ‘ಎಡೆದೊರೆನಾಡು ರಾಯಚೂರು ಜಿಲ್ಲಾ ಉತ್ಸವ’ವನ್ನು ಇದೀಗ ಫೆಬ್ರವರಿ 6, 7 ಮತ್ತು 8ಕ್ಕೆ ಮುಂದೂಡಲಾಗಿದೆ. ಜಿಲ್ಲಾಧಿಕಾರಿ ನಿತಿಶ್ ಕೆ. ಅವರ ನಿರ್ದೇಶನದಂತೆ ಹೆಚ್ಚ
ಮಾನ್ವಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಪಕ್ಕದ ಬಯಲು ಜಾಗದಲ್ಲಿ ಹಮ್ಮಿಕೊಳ್ಳಲಾಗಿರುವ ಮುಸ್ಲಿಂ ಸಮುದಾಯದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಸಿದ್ಧತೆಗಳನ್ನು ಶಾಸಕ ಹಂಪಯ್ಯನಾಯಕ ಹಾಗೂ ಕಾಂಗ್ರೆಸ್
ಕಲಬುರಗಿ : ಸೊನ್ನಲಗಿಯ ಕರ್ಮಯೋಗಿ ಸಿದ್ಧರಾಮೇಶ್ವರರ ವಚನಗಳು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ತತ್ವ ಸಿದ್ಧಾಂತಗಳು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯ
ಹೊಸದಿಲ್ಲಿ, ಜ.15: ಇಲ್ಲಿಯ ಮಣಿಕರ್ಣಿಕಾ ಘಾಟ್ ನ ಪುನರಾಭಿವೃದ್ಧಿ ಕುರಿತು ಗುರುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ತರಾಟೆಗೆತ್ತಿಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ತಮ್ಮ ಸ್ವಂತ ನಾಮಫಲಕವನ್ನ
ಹೊಸದಿಲ್ಲಿ: ದಿಲ್ಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ್ ಸದನದ ಸೆಂಟ್ರಲ್ ಹಾಲ್ ನಲ್ಲಿ ಕಾಮನ್ ವೆಲ್ತ್ ಸ್ಪೀಕರ್ ಗಳು ಮತ್ತು ಸಭಾಧ್ಯಕ್ಷರ 28ನೇ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ಕರ್ನಾಟಕದ ಸ್ಪೀಕರ್ ಯುಟಿ ಖ
ಕೊಲ್ಲಂ, ಜ.15: ಇಲ್ಲಿಯ ಭಾರತೀಯ ಕ್ರೀಡಾ ಪ್ರಾಧಿಕಾರದ (SAI) ಹಾಸ್ಟೆಲ್ ನಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೋಝಿಕೋಡ್ನ ಸಾಂಡ್ರಾ (17) ಮತ್ತು ತ
ಬೆಂಗಳೂರು 5: ತಂದೆಯೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಆರು ವರ್ಷದ ಬಾಲಕಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ವಿಜಯನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ ಲೇಔಟ್ ನಿವಾಸ
ಹೊಸದಿಲ್ಲಿ, ಜ.15: ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ (ED)ವು 21.45 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳಿಗೆ ಮುಟ್ಟುಗೋಲು ಹಾಕಿರುವುದಾಗಿ ರವಿವಾರ ವರದಿಯಾಗಿದೆ. 2002ರ ಅಕ್ರಮ ಹಣ
ಬಾಂಗ್ಲಾ ಕ್ರಿಕೆಟಿಗರು ದೇಶೀಯ ಕ್ರಿಕೆಟ್ ಬಹಿಷ್ಕಾರದ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕ್ರಮ
ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದ್ದು, ಇದು ಪ್ರಜಾಪ್ರಭುತ್ವದ ಹತ್ಯೆಗೆ ಮಾಡಿದ ಪ್ರಯತ್ನವಾಗಿದೆ ಎಂದು ಗುರುವಾರ ಶಿವಸೇನೆ (ಉದ್ಧವ್ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾ
ಕುಷ್ಟಗಿ : ಗ್ರಾಮದ ಹಿರಿಯ ನಾಗರಿಕರ ಆರೋಗ್ಯ ಕಾಪಾಡುವ ಉದ್ದೇಶದಿಂದ ಹನುಮಸಾಗರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಯಿತು. ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ, ಆಯುಷ್ ಇಲಾಖೆ ಹಾಗೂ ಕಲಿಕೆ–ಟಾಟಾ ಟ್ರಸ್ಟ್ ಸಂಸ
ಹೊಸದಿಲ್ಲಿ: ತನಗೆ ವಿಧಿಸಿರುವ ಶಿಕ್ಷೆಯನ್ನು ಪ್ರಶ್ನಿಸಿ ಅತ್ಯಾಚಾರ ಅಪರಾಧಿ ಕುಲ್ದೀಪ್ ಸಿಂಗ್ ಸೆಂಗರ್ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿ, ಮತ್ತಷ್ಟು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಲು ಉನ್ನಾಂವ್ ಅ
ಹೊಸದಿಲ್ಲಿ: ಇರಾನ್ ನಲ್ಲಿ ಉಂಟಾಗಿರುವ ಆಂತರಿಕ ಪ್ರಕ್ಷುಬ್ಧತೆಯ ಹಿನ್ನೆಲೆಯಲ್ಲಿ, ಅದರ ಸರ್ವೋಚ್ಚ ನಾಯಕ ಖಾಮಿನೈ ಪರ ಬೆಂಬಲ ವ್ಯಕ್ತಪಡಿಸಲು ಇಮಾಮ್ ಖೊಮೇನಿ ಸ್ಮಾರಕ ಟ್ರಸ್ಟ್ ಕಾರ್ಗಿಲ್ನಲ್ಲಿ ರ್ಯಾಲಿಯೊಂದನ್ನು ಆಯೋ
ಮಂಗಳೂರು, ಜ.15: ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಬಚಾವ್ ಸಂಗ್ರಾಮ್ ಪೂರ್ವಭಾವಿ ಸಭೆ ಗುರುವಾರ ಮಲ್ಲಿಕಟ್ಟೆಯ ಕಾಂಗ
ಯಾದಗಿರಿ : ಅಂತರರಾಜ್ಯ ಮಟ್ಟದ ಪ್ರತಿಷ್ಠಿತ ಕನ್ನಡ ಪಯಶ್ವಿನಿ ಅಚೀವ್ಮೆಂಟ್ ಪ್ರಶಸ್ತಿಗೆ ಯಾದಗಿರಿ ಮೂಲದ ಲಕ್ಷ್ಮೀ ಎಸ್. ಅವರು ಆಯ್ಕೆಯಾಗಿದ್ದಾರೆ. ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಮಹತ್ವದ ಮತ್ತ
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಶ್ರೀ ಸಂಗಮೇಶ್ವರ ಮತ್ತು ಬಲಭೀಮೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಆದೇಶ ಹೊರಡಿಸಿದ್ದಾರೆ
ಮಂಗಳೂರು, ಜ.15: ಯೆಯ್ಯಾಡಿ ಸಮೀಪದ ಹರಿಪದವು ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 35,000 ರೂ ಮೌಲ್ಯದ ಸುಮಾರು 1 ಕೆ.ಜಿ 85 ಗ್ರಾಂ ಗಾಂಜಾವನ್
ಮಂಗಳೂರು, ಜ.15: ಇಸ್ರೇಲ್ ಸರ್ಕಾರದ ‘ಮಾಶಾವ್’ (ಅಖಏಅ್ಖ) ಕಾರ್ಯಕ್ರಮದಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್ಗಳನ್ನು ವಿತರಿಸಲಾಗುತ್ತದೆ. ಅನಂತಾಡಿಯ ದ.ಕ.ಜಿ.ಪಂ. ಶಾಲೆಯ
ಯಾದಗಿರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಕಲಬುರಗಿ ವಿಭಾಗದ ವತಿಯಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿರುವ ಬುದ್ಧ ವಿಹಾರದಲ್ಲಿ ಜ.17 ಮತ್ತು 18ರಂದು ಎರಡು ದಿನಗಳ ಕಾಲ ಅಧ್ಯಯನ ಶಿಬ
ಬೆಂಗಳೂರು : ‘ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ಅವರಿಗೆ ಒಂದು ವಾರದಲ್ಲಿ ಘಟನೆ ಸಂಬಂಧ ಸೂ
ಕಾರ್ಕಳ, ಜ.15: ಕಾರ್ಕಳದ ಸಂತ ಲೋರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಜ.25, 26, 27, 28 ಹಾಗೂ 29ರಂದು ಜರಗಲಿದೆ. ಈ ಬಗ್ಗೆ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆದಿದ್ದು, ಬಸಿಲಿಕದ ವತಿಯಿಂದ ವಾರ್ಷಿಕ ಮಹೋತ್ಸವದ ಆಚರಣೆಗೆ ಸನ್ನದ್ಧರಾಗಿದ್ದ
ಕಾರಣವೇನು ಗೊತ್ತೆ?
ಕುಷ್ಮಾ ಉಡುಪಿ ಜಿಲ್ಲಾ ಸಮಿತಿ ಉದ್ಘಾಟನೆ-ಪದಾಧಿಕಾರಿಗಳ ಪದಗ್ರಹಣ
ಮಲ್ಲಿಕಾ… ಈಕೆ ಸಾಮಾನ್ಯಳಲ್ಲ. ಮೌನವಾಗಿಯೇ ಎಲ್ಲವನ್ನೂ ನಿರೀಕ್ಷಿಸಿ, ಬೇಟೆಯಾಡುವ ಹಂತಕಿ. ‘ಸೈನೈಡ್ ಮಲ್ಲಿಕಾ’ ಎಂದೇ ಕುಖ್ಯಾತಿ ಪಡೆದಿರುವ ಕರ್ನಾಟಕದ ಈಕೆ, ಭಾರತದ ಮೊದಲ ಸರಣಿ ಹಂತಕಿ ಎಂದು ಹೇಳಲಾಗುತ್ತಿದೆ. ತನ್ನನ್ನು ನಂಬಿ
ಆಳಂದ: ಆಳಂದ–ಕಲಬುರಗಿ ಮಧ್ಯೆ ಹೊಸ ಬಸ್ ಸಂಚಾರಕ್ಕೆ ಶಾಸಕ, ನೀತಿ ಆಯೋಗದ ರಾಜ್ಯ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ಅವರು ಗುರುವಾರ ಚಾಲನೆ ನೀಡಿದರು. ಪಟ್ಟಣದ ಬಸ್ ನಿಲ್ದಾಣದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸ್ಥಳೀಯ
ಕಾಳಗಿ : ಇಲ್ಲಿನ ಶ್ರೀ ಅಣವೀರಭದ್ರೇಶ್ವರ ಹಾಗೂ ಭದ್ರಕಾಳಿ ಕಲ್ಯಾಣ ಮಹೋತ್ಸವವು ಬುಧವಾರ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ 6 ಗಂಟೆಯಿಂದ 10.30 ರವರೆಗೆ ಸಾವಿರಾರು ಭಕ್ತರ ಸಾನ್ನಿಧ್ಯದಲ್ಲಿ ಮಹಾರುದ್ರಾಭಿಷೇಕ ಜರುಗಿತು. ಬಳಿಕ
ಉಡುಪಿ, ಜ.15: ಉಡುಪಿ ಶ್ರೀಕೃಷ್ಣ ಮಠದ ವಾರ್ಷಿಕ ಜಾತ್ರೋತ್ಸವ ಎಂದೇ ಕರೆಯಲಾಗುವ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಳೆದೊಂದು ವಾರದಿಂದ ನಡೆದ ಸಪ್ತೋತ್ಸವ, ಇಂದು ಹಗಲಿನ ರಥೋತ್ಸವ ‘ಚೂರ
ಬೆಂಗಳೂರು : 2025ರ ಫೆಬ್ರವರಿಯಲ್ಲಿ ನಡೆಸಿದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 10.27 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಖಾತ್ರಿ ಸಿಕ್ಕಿತ್ತು. ಈ ಪೈಕಿ ಡಿಸೆಂಬರ್ ಕೊನೆಯ ಹೊತ್ತಿಗೆ 4.71 ಲಕ್ಷ ಕೋಟಿ ರೂ. ನೈಜ ಹೂಡಿಕೆ ಆಗಿದೆ ಎಂದು ಬೃಹ
ಕಲಬುರಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಹಾಗೂ ಭಾರತೀಯ ರೈಲ್ವೆ, ಬ್ಯಾಂಕಿಂಗ್ ಮತ್ತು ಎಲ್.ಐ.ಸಿ (LIC) ವಲಯಗಳ ಖಾಸಗೀಕರಣವನ್ನು ಕೈಬಿಡಬೇಕು ಎಂದು ಆಗ್ರ
2025ರಲ್ಲಿ ಭಾರತದಾದ್ಯಂತ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು ಒಟ್ಟು 1,318 ದ್ವೇಷ ಭಾಷಣದ ಘಟನೆಗಳು ದಾಖಲಾಗಿವೆ. ಇಂಡಿಯಾ ಹೇಟ್ ಲ್ಯಾಬ್ (IHL) ವರದಿಯ ಪ್ರಕಾರ, ದಿ
ಬೆಂಗಳೂರು : ರಾಜ್ಯದ ಲಕ್ಷಾಂತರ ಕಡಲೆ ಬೆಳೆಗಾರರು ಸಂಕಷ್ಟದಲ್ಲಿದ್ದು, ತಕ್ಷಣ ಮಧ್ಯಪ್ರವೇಶ ಮಾಡಿ ಕಡಲೆಯನ್ನು ಬೆಲೆ ಬೆಂಬಲ ಯೋಜನೆ(ಪಿಎಸ್ಎಸ್)ಯಡಿ ಖರೀದಿಗೆ ಅನುಮೋದನೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷ
ಬೆಂಗಳೂರು : ಪಾದಯಾತ್ರೆ ಮಾಡಬೇಕೆಂದರೆ ಒಟ್ಟಿಗೆ ಹೆಜ್ಜೆ ಹಾಕುವ ಕಾಲುಗಳು ಬೇಕು. ಆದರೆ, ಬಿಜೆಪಿಯಲ್ಲಿ ಒಬ್ಬರಿಗೊಬ್ಬರು ಕಾಲೆಳೆಯುವವರೆ ಇರುವಾಗ ಪಾದಯಾತ್ರೆಗೆ ಪಾದಗಳು ಸೇರುವುದಾದರೂ ಹೇಗೆ?. ಕಾಲೆಳೆದುಕೊಳ್ಳುವ ಆಟದಲ್ಲಿ ‘
ಮಂಗಳೂರು: ಉಳಾಯಿಬೆಟ್ಟುವಿನ ಕೃಷಿಕರು ಹಾಗೂ ವ್ಯಾಪಾರಿ ಹಾಜಿ ಕೆ ಮುಹಮ್ಮದ್ (95) ಗುರುವಾರ ಬೆಳಗ್ಗೆ ನಿಧನರಾದರು. ಉಳಾಯಿಬೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಯೂಸುಫ್ ಉಳಾಯಿಬೆಟ್ಟು ಸೇರಿದಂತೆ 11 ಮಕ್ಕಳನ್ನು , ಮೊಮ್ಮಕ್ಕಳನ್ನು ಅಗಲ
ಕಲಬುರಗಿ: ಇಲ್ಲಿನ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಬಾಸ್ಕೆಟ್ಬಾಲ್ ಅಸೋಸಿಯೇಷನ್ ಹಾಗೂ ಕಲಬುರಗಿ ಜಿಲ್ಲಾ ಬಾಸ್ಕೆಟ್ಬಾಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಗ್ರಾಮೀಣ ಬಾಸ್ಕೆಟ್ಬಾಲ್ ಲೀಗ್ ಟ
ವಿಜಯನಗರ (ಹೊಸಪೇಟೆ 5: ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ಬಾರಿ ಫೆ.13, 14 ಮತ್ತು 15 ರಂದು ಅತ್ಯಂತ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ. ಮುಖ್ಯ ವೇದಿಕೆ ಸೇರಿದಂತೆ ಒಟ್ಟು ಐದು ವೇದಿಕೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
ಬಂಟ್ವಾಳ : ಬೇಲಿಗೆ ಹಾಕಲಾಗಿದ್ದ ಕಬ್ಬಿಣದ ತಂತಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ರಕ್ಷಣೆ ಮಾಡಿದ ಘಟನೆ ಪಿಲಾತಬೆಟ್ಟು ಎಂಬಲ್ಲಿ ಗುರುವಾರ ನಡೆದಿದೆ. ಪಿಲಾತಬೆಟ್ಟು ಗ್ರಾಮದ
ಹೊಸಪೇಟೆ: ಪುಸ್ತಕಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಹಾಗೂ ಓದುವ ಸಂಸ್ಕೃತಿಯನ್ನು ಮನೆಮನಗಳಲ್ಲಿ ಬೆಳೆಸಲು ಕರ್ನಾಟಕ ಪುಸ್ತಕ ಪ್ರಾಧಿಕಾರವು 'ಮನೆಗೊಂದು ಗ್ರಂಥಾಲಯ' ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೆ ತಂದಿದೆ ಎ
ಬಂಟ್ವಾಳ : ಕಳೆದ ಎರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ತಲೆಕ್ಕಿ ಮಹಮ್ಮದ್ ಹಾಜಿ (70) ಅವರ ಮೃತದೇಹ ಬುಧವಾರ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದ್ದು, ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ-ಕೇರಳ ಗಡ
ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಘರ್ಷಣೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಶಾಸಕ ಭರತ್ ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಜ.17 ರಂದು ಜಿಲ್ಲೆಯ
ವಾಡಿ: ಬಾಲ ಯೇಸುವಿನ ವಿನಯ ಮತ್ತು ವಿಧೇಯತೆಯ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇವರೊಂದಿಗೆ ಆಳವಾದ ಐಕ್ಯತೆಯನ್ನು ಸಾಧಿಸಬೇಕು ಎಂದು ಸ್ಥಳೀಯ ಸಂತ ಅನ್ನಮ್ಮ ದೇವಾಲಯದ ಮುಖ್ಯಸ್ಥ ಫಾದರ್ ರೋಷನ್ ಅವರು ಭಕ್ತರಿಗೆ ಕರೆ ನೀ
ಕಲಬುರಗಿ: ಪ್ರಕರಣವೊಂದರ ತನಿಖೆಗೆ ಆರೋಪಿಗಳು ಸಹಕರಿಸುತ್ತಿಲ್ಲ ಎಂಬ ಸುಳ್ಳು ನೆಪವೊಡ್ಡಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದ ಪೊಲೀಸ್ ಅಧಿಕಾರಿಗೆ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 1.50 ಲಕ್ಷ ರೂ. ದಂಡ ವ
ಬಾಗಲಕೋಟೆ : ಸಂಕ್ರಾಂತಿ ಹಿನ್ನೆಲೆ ಕಲ್ಲಿನ ಕ್ವಾರಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಾಲಿಕಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿರುವುದಾಗಿ ವರದಿಯಾಗಿದೆ. ಮೃ
ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್) ಕೇಂದ್ರ ಕಚೇರಿ ಮಂಗಳೂರು ವತಿಯಿಂದ ಯೆನೆಪೋಯ ಪಿ.ಯು. ಕಾಲೇಜಿನ ಸಹಯೋಗದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ 45 ದಿವಸಗಳ ಉಚಿತ ನೀಟ್ / ಸಿ.ಇ.ಟಿ. ಕ
ದೂರುಗಳ ತನಿಖೆ ನಡೆಸಲಿರುವ ಬಿಎಂಸಿ
ಹೊಸದಿಲ್ಲಿ: ಏರ್ ಇಂಡಿಯಾ 171 ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಗೆ ಹಾಜರಾಗುವಂತೆ ಮೃತ ಕ್ಯಾಪ್ಟನ್ ಸುಮೀತ್ ಸಭರ್ ವಾಲ್ ಅವರ ಸೋದರಳಿಯ ಕ್ಯಾಪ್ಟನ್ ವರುಣ್ ಆನಂದ್ ಗೆ ವಿಮಾನ ಅಪಘಾತ ತನಿಖಾ ದಳ (AAIB) ಸಮನ್ಸ್
ಶಾಖಾಹಾರಿ ಸಿನಿಮಾದ ನಿರ್ದೇಶಕ ಸಂದೀಪ್ ಸುಕಂದ್ ಹೊಸ ಚಿತ್ರ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಧೀರೇನ್ ರಾಮ್ಕುಮಾರ್ ಮತ್ತು ಅಮೃತಾ ಪ್ರೇಮ್ ಪ್ರಮುಖ ಪಾತ್ರದಲ್ಲಿದ್ದಾರೆ. ಗೀತಾ ಶಿವರಾಜ್ ಕುಮಾರ್ ನಿರ್ಮಾಣದ 'ಪಬ್ಬಾರ್' ಚಿತ
ಸಂಬಂಧಿತ ರಾಜ್ಯ/ ಕೇಂದ್ರಾಡಳಿತ ಪ್ರದೇಶದ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (ಎಸ್ಎಸ್ಸಿ/ಮೆಟ್ರಿಕ್ಯುಲೇಶನ್) ಉತ್ತೀರ್ಣರಾಗಿರಬೇಕು. ಅರ್ಜಿದಾರರು 2026 01/01ರಂತೆ ಪದವಿಪೂರ್ವ ವಿದ್ಯಾರ್ಥಿಗಳಾಗಿರಬೇಕು. ಪದವೀಧರರಿಗೆ ಅವಕಾಶ
ಹೊಸದಿಲ್ಲಿ: ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಯೋಜನೆಯು (ಪಿಎಂಐಎಸ್) ಯೋಜಿಸಿದಷ್ಟು ಪ್ರಗತಿಯನ್ನು ಸಾಧಿಸಿಲ್ಲ ಎನ್ನುವುದನ್ನು ಸರಕಾರದ ದತ್ತಾಂಶಗಳು ತೋರಿಸಿವೆ. ಯೋಜನೆಗೆ ಹಣವನ್ನು ಒದಗಿಸುವ ಕಾರ್ಪೊರೇಟ್ ವ್ಯವಹಾರಗಳ ಸಚಿವ
ಹಂಪಿ ಉತ್ಸವ ಪೂರ್ವಭಾವಿ ಸಭೆ
ವೈದ್ಯರಾದ ವೇಲುಮಣಿ ಹೇಳುವ ಪ್ರಕಾರ ಉಪವಾಸವೊಂದರಿಂದಲೇ ಕ್ಯಾನ್ಸರ್ ಅನ್ನು ತೊಡೆದು ಹಾಕಬಹುದಾದರೆ ಸಾವಿರಾರು ಆಂಕೊಲಜಿ ಆಸ್ಪತ್ರೆಗಳು ಇರುವುದು ವ್ಯರ್ಥ! ಬಿಜೆಪಿ ನಾಯಕ ಕೆ ಅಣ್ಣಾಮಲೈ ಇತ್ತೀಚೆಗೆ ಉಪವಾಸದಿಂದ ಕ್ಯಾನ್ಸರ್ ತ

23 C