ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿಯನ್ನು ಶಮನಗೊಳಿಸುವ ದಿಸೆಯಲ್ಲಿ ಇರಾನ್ ಮಹತ್ವದ ಘೋಷಣೆ ಮಾಡಿದ್ದು, ತನ್ನ ವಿರುದ್ಧ ನಡೆಯುತ್ತಿರುವ ದಾಳಿಗಳನ್ನು ನಿಲ್ಲಿಸಿದಲ್ಲಿ ರಕ್ಷಣಾತ್ಮಕ ಸೈನಿಕ ಕಾರ್ಯಾಚರಣೆಗಳನ
ಟೆಹ್ರಾನ್: ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಕಾಲ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಇರಾನ್ ತಿಳಿಸಿದೆ. ಈ ಕುರಿತು ಪ್ರತಿಕ್ರಿಯಿಸಿದ ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಅವರು, “ಇರಾನ್ ನ ಸ
ಟೆಹ್ರಾನ್: ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಗಳ ಬಳಿಕ ಫಲಪ್ರದವಾದ ಎರಡು ವಾರಗಳ ಕದನ ವಿರಾಮ ಒಪ್ಪಂದಕ್ಕೆ ಇರಾನ್ ನ ಸುಪ್ರೀಂ ರಾಷ್ಟ್ರೀಯ ಭದ್ರತಾ ಮಂಡಳಿ ಅನುಮೋದನೆ ನೀಡಿದೆ ಎಂದು Aljazeera ವರದಿ ಮಾಡಿದೆ. ಮೆಹರ್ ಸ
ವಾಷಿಂಗ್ಟನ್: ಇರಾನ್ ಮೇಲೆ ನಡೆಯುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇ
ರಿಯಾದ್: ಪ್ರಸ್ತುತ ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ, ಸೌದಿ ಅರೇಬಿಯಾದಲ್ಲಿರುವ ಅಮೆರಿಕ ರಾಯಭಾರ ಕಚೇರಿಯು ತನ್ನ ನಾಗರಿಕರಿಗೆ ಪ್ರಯಾಣದ ಕುರಿತು ಎಚ್ಚರಿಕೆ ನೀಡಿದೆ. ಹಜ್ ಯಾತ್ರೆಗೆ ತೆರಳುವುದು ಸೇರಿದಂತೆ ಸ
ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಪ್ರಭಾರ ಮುಖ್ಯ ಮಾಹಿತಿ ಆಯುಕ್ತರಾಗಿದ್ದು ಸದ್ಯ ನಿವೃತ್ತಿ ಹೊಂದಿರುವ ಡಾ. ಎಚ್.ಸಿ. ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ 'ನಾಡೋಜ' ಪದವಿ ಪ್ರದಾನ ಮಾಡಿರುವುದನ್ನು ಪ್
ಬೆಂಗಳೂರು : ದೇಶದಲ್ಲಿ ತಲೆದೋರಿರುವ ಆಟೋ ಎಲ್ಪಿಜಿ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವೇ ಹೊಣೆಯಾಗಿದ್ದು, ತಮ್ಮದಲ್ಲದ ತಪ್ಪಿಗೆ ಹೈರಾಣಾಗಿರುವ ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಎಐಸಿಸ
ಬೆಂಗಳೂರು : ಸಂಸ್ಕೃತವು ಕೇವಲ ಒಂದು ಭಾಷೆಯಲ್ಲ, ಅದು ಭಾರತದ ಆತ್ಮವಾಗಿದೆ. ನಮ್ಮ ನಾಗರಿಕತೆ, ಸಂಸ್ಕೃತಿ ಮತ್ತು ತತ್ವಶಾಸ್ತ್ರದ ಮೂಲಾಧಾರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದ್ದಾರೆ. ಮಂಗಳವಾರ ನಗರದ ಕರ್ನ
ಬೆಂಗಳೂರು : ಕೇಂದ್ರ ಸರಕಾರದ ವಿಫಲ ವಿದೇಶಾಂಗ ನೀತಿ ಹಾಗೂ ಅಸಮರ್ಥ ನಿರ್ವಹಣೆ ಪರಿಣಾಮದಿಂದಲೇ ದೇಶದಲ್ಲಿ ಇಂಧನ ಅಹಾಕಾರ ಎದುರಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಮಂಗಳವಾರ ಈ ಕುರಿ
ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳೇದಹಳ್ಳ ರಾಜ್ಯ ಅರಣ್ಯದಿಂದ 2 ಕೀ.ಮೀ. ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವುದು ವರದಿಯಾಗಿದೆ. ಈ ಬಗ್ಗೆ ಸಮಗ್
ವಾಷಿಂಗ್ಟನ್: “ಇಂದು ರಾತ್ರಿ ಇಡೀ ನಾಗರಿಕತೆ ಸಾಯಲಿದೆ” ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಎಚ್ಚರಿಕೆಯ ಬೆನ್ನಲ್ಲೇ, ಇರಾನ್ ವಿರುದ್ಧ ಪರಮಾಣು ಶಸ್ತ್ರಾಸ್ತ್ರಗಳ ಬಳಕೆಯ ಯಾವುದೇ ಸಾಧ್ಯತೆಯನ್ನು ಶ್ವೇ
ಬೆಂಗಳೂರು : ಪ್ಲೈವುಡ್ ಅಂಗಡಿಯೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯು ದನಗಳ ಕೊಟ್ಟಿಗೆಗೆ ವ್ಯಾಪಿಸಿದ ಪರಿಣಾಮ ಆರು ಹಸುಗಳು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ ರಸ
ಬೆಂಗಳೂರು : ಬೆಂಗಳೂರು ನಗರ ಉತ್ತರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಸಿಇಐಆರ್ ತಂತ್ರಾಂಶದ ಮೂಲಕ ಹಲವು ಮೊಬೈಲ್ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಿದ್ದು, ಕಳುವಾಗಿದ್ದ 22.3 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 110 ಮ
ಹೊಸಪೇಟೆ/ವಿಜಯನಗರ: ಸಂಪತ್ತನ್ನು ತಳ್ಳಿಹಾಕಿ ಮೌಲ್ಯಾಧಾರಿತ ಜೀವನವನ್ನು ಬೋಧಿಸಿದ ಮಹಾಶರಣ ದೇವರ ದಾಸಿಮಯ್ಯರ ಚಿಂತನೆ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ವಚನಗಳು ಕಾಲಾತೀತ ಮಹತ್ವ ಹೊಂದಿವೆ ಎಂದು ನಿವೃತ್ತ ಪ್ರಾಧ್
ವಿಜಯನಗರ/ಹೊಸಪೇಟೆ : ಜಿಲ್ಲೆಯ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದಲ್ಲಿ ನಡೆಯುತ್ತಿರುವ ಕ್ರಸ್ಟ್ ಗೇಟ್ ಅಳವಡಿಕೆ ಕಾಮಗಾರಿಯನ್ನು ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಮಳೆ
ಹರಪನಹಳ್ಳಿ: ತಾಲೂಕಿನ ಯರಬಾಳು ಗ್ರಾಮದಲ್ಲಿ ರೈತರ ಮೇಲೆ ದಾಳಿ ಮಾಡಿ ಗಾಯಗೊಳಿಸುತ್ತಿದ್ದ ಕೋತಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. “ಕೋತಿ ದಾಳಿಗೆ 12ಕ್ಕೂ ಹೆಚ್ಚು ಮಂದಿ ಗಾಯ” ಎಂಬ ಶೀರ್ಷಿಕೆಯಡಿ ವಾರ್ತಾಭಾರತಿ ಪತ್ರಿಕೆಯಲ್
ಮಂಗಳೂರು, ಎ.7: ಇರಾನ್ನಲ್ಲಿ ನೆಲೆಸಿರುವ ಭಾರತದ ಪ್ರಜೆಗಳಿಗೆ ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಮಂಗಳವಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ಅತ್ಯಂ
ಟೆಹ್ರಾನ್, ಎ.7: ಅಮೆರಿಕದೊಂದಿಗಿನ ಎಲ್ಲಾ ರಾಜತಾಂತ್ರಿಕ ಮತ್ತು ಪರೋಕ್ಷ ಸಂವಹನ ಮಾರ್ಗಗಳನ್ನು ಇರಾನ್ ಸ್ಥಗಿತಗೊಳಿಸಿದೆ ಎಂದು ಇರಾನ್ನ ಮಾಧ್ಯಮ ಸಂಸ್ಥೆ `ಟೆಹ್ರಾನ್ ಟೈಮ್ಸ್' ಮಂಗಳವಾರ ವರದಿ ಮಾಡಿದೆ. ಅಮೆರಿಕಾದೊಂದಿಗಿನ ಎಲ್
ಉಡುಪಿ, ಎ.7: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ ವಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು ಬಿಜೆಪಿ
ಕಲಬುರಗಿ: ಭಾರತೀಯ ಜನತಾ ಪಕ್ಷದ ಕಲಬುರಗಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಕಲಬುರಗಿ ಗ್ರಾಮಾಂತರ ಜಿಲ್ಲೆಯ ಸಂಘಟನಾತ್ಮಕ ಜಿಲ್ಲಾ ಎಸ್.ಸಿ.ಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಎಸ್ ಸಿ ಮೋರ್ಚಾದ ಜಿ
ಕಲಬುರಗಿ: ಜಿಲ್ಲೆಯ ಪ್ರಮುಖ ಧಾರ್ಮಿಕ ಕೇಂದ್ರವಾದ ಹಝರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಝೆಲಾ ಪ್ರಯುಕ್ತ ನಮಾಝ್-ಎ-ಅಸರ್ ಮಹೆಬೂಬ್ ಗುಲ್ಶನ್ ಸಮರ್ ಹೌಸ್ನಲ್ಲಿ ಸೋಮವಾರ ನೆರವೇರಿಸಲಾಯಿತು. ಬಳಿಕ ಮಹ್ಫಿಲ್-ಎ-ಸಮಾ ಕಾರ್ಯಕ್ರಮ ಜ
ಬಳ್ಳಾರಿ/ಕಂಪ್ಲಿ: ಗ್ರಾಮೀಣ ಭಾಗದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಸಿಗುವಂತೆ ಮುಂದಿನ ದಿನಗಳಲ್ಲಿ ದೇವಲಾಪುರಕ್ಕೆ ಪಿಯು ಕಾಲೇಜು ತರಲು ಶಕ್ತಿ ಮೀರಿ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜೆ.ಎನ್. ಗಣೇಶ ಭರವಸೆ ನೀಡಿದರು.
Photo Credit: AIFF Media ಚೆನ್ನೈ, ಎ. 7: ಭಾರತೀಯ ಅಂಡರ್-17 ಮಹಿಳಾ ಫುಟ್ಬಾಲ್ ತಂಡವು ಮುಂಬರುವ ಎಎಫ್ಸಿ ಅಂಡರ್-17 ಮಹಿಳಾ ಏಶ್ಯನ್ ಕಪ್ ಪಂದ್ಯಾವಳಿಯ ಸಿದ್ಧತೆಯ ಭಾಗವಾಗಿ ಪ್ರಧಾನ ಕೋಚ್ ಪಮೇಲಾ ಕಾಂಟೀ ಉಸ್ತುವಾರಿಯಲ್ಲಿ ರಶ್ಯ ಪ್ರವಾಸ ಕೈಗೊಳ್ಳಲಿ
ಸಾಂದರ್ಭಿಕ ಚಿತ್ರ | Photo Credit : PTI ಏಪ್ರಿಲ್ 9ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂನ ಹೈಲಕಂಡಿಯಲ್ಲಿ ಹೊಸದಾಗಿ ರೂಪುಗೊಂಡ ಅಲ್ಗಾಪುರ-ಕಟ್ಲಿಚೆರಾ ಕ್ಷೇತ್ರವು ಅತಿ ಹೆಚ್ಚು ಅಭ್ಯರ್ಥಿಗಳನ್ನು ಹೊಂದಿದೆ. ಇಲ್ಲಿ 15 ಅಭ್ಯರ್ಥಿಗಳು ಕಣದ
ಪಾಲಕ್ , ಮುಕೇಶ್ ನೆಲವಳ್ಳಿ | Photo Credit : X ಗ್ರೆನಾಡ, ಎ. 7: ಸ್ಪೇನ್ನ ಗ್ರೆನಾಡದಲ್ಲಿ ನಡೆಯುತ್ತಿರುವ ಐಎಸ್ಎಸ್ಎಫ್ ಶೂಟಿಂಗ್ ವಿಶ್ವಕಪ್ನಲ್ಲಿ ಮಂಗಳವಾರ ಭಾರತದ ಪಾಲಕ್ ಮತ್ತು ಮುಕೇಶ್ ನೆಲವಳ್ಳಿ 10 ಮೀಟರ್ ಏರ್ ಪಿಸ್ತೂಲ್ ಮಿ
ಬಳ್ಳಾರಿ/ಕಂಪ್ಲಿ: ಮಕ್ಕಳಿಗೆ ಗುಣಮಟ್ಟದ ಹಾಗೂ ಮೌಲ್ಯಯುತ ಶಿಕ್ಷಣ ಅತ್ಯಂತ ಅಗತ್ಯ ಎಂದು ಶಾಸಕ ಜೆ.ಎನ್. ಗಣೇಶ ಹೇಳಿದರು. ಪಟ್ಟಣದ ವಾಲ್ಮೀಕಿ ವೃತ್ತದ ಬಳಿಯ ಹೊಸಪೇಟೆ ಬೈಪಾಸ್ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಎದುರುಗಡೆಯ
ಏಪ್ರಿಲ್ 6, 2026ರಂದು ಮಧುರೈ ನ್ಯಾಯಾಲಯವು ಸಾತಂಕುಲಂ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಗೊಳಗಾದ ಒಂಬತ್ತು ಪೊಲೀಸ್ ಸಿಬ್ಬಂದಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿ, ಎಲ್ಲಾ ಒಂಬತ್ತು ಆರೋಪಿಗಳಿಗೆ ಮರಣದಂಡನೆ ವಿಧಿಸಿತು. ಮಧು
ಜೈಪುರ,ಎ. 7: ವಿದೇಶ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್ಟಿ)ದ ಪೋರ್ಟಲ್ನಲ್ಲಿರುವ ದೇಶದಾದ್ಯಂತದ 400ಕ್ಕೂ ಅಧಿಕ ಕಂಪೆನಿಗಳ ನಿರ್ದೇಶಕರ ವ್ಯಕ್ತಿ ವಿವರಗಳನ್ನು ಹ್ಯಾಕ್ ಮಾಡುವಲ್ಲಿ ಭಾಗಿಯಾದ ಪ್ರಮುಖ ಸೈಬರ್ ವಂಚನೆ ಜಾಲವೊ
ಬಳ್ಳಾರಿ/ಕಂಪ್ಲಿ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 6.20 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್. ಗಣೇಶ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಪ್ರದೇಶದಲ್ಲಿ ವಿವಿ
ಟೆಹ್ರಾನ್, ಎ.7: ಟೆಹ್ರಾನ್ನಲ್ಲಿ ಎಐ (ಕೃತಕ ಬುದ್ಧಿಮತ್ತೆ)ಗೆ ಸಂಬಂಧಿಸಿದ ಕೇಂದ್ರದ ಮೇಲೆ ವೈಮಾನಿಕ ದಾಳಿ ನಡೆದಿರುವುದಕ್ಕೆ ಪ್ರತಿಯಾಗಿ ಅಬುಧಾಬಿಯಲ್ಲಿನ ಪ್ರಮುಖ ಅಮೆರಿಕ ಎಐ ಡೇಟಾ ಕೇಂದ್ರವನ್ನು ಗುರಿಯಾಗಿಸಿ ದಾಳಿ ನಡೆಯು
ವಿಜಯನಗರ (ಹೊಸಪೇಟೆ) : ಬೇಸಿಗೆ ಆರಂಭವಾಗಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ, ವಿಶೇಷವಾಗಿ ಗ್ರಾಮೀಣ ಭಾಗದ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳ
ಕಾಪು, ಎ.7: ಸುಳ್ಯದ ಆರಂಬೂರಿನಲ್ಲಿ ಫೆ.6ರಂದು ಪತ್ತೆಯಾಗಿ ಇನ್ನಂಜೆ ಗ್ರಾಮದ ಶಂಕರಪುರದಲ್ಲಿರುವ ವಿಶ್ವಾಸದ ಮನೆ ಅನಾಥ ಆಶ್ರಮದಲ್ಲಿ ದಾಖಲಾಗಿದ್ದ ಅನಾಥ ಬುದ್ಧಿಮಾಂದ್ಯ ಯುವಕನೊಬ್ಬ ಮಾ.30ರಂದು ರಾತ್ರಿ ಆಶ್ರಮ ದಿಂದ ತಪ್ಪಿಸಿಕೊ
ಗಾಝಾನಗರ, ಎ.7: ಗಾಝಾದ ಅಲ್-ಮಘಾಜಿ ನಗರದ ಪೂರ್ವದಲ್ಲಿ ಸ್ಥಳಾಂತರಗೊಂಡವರು ಆಶ್ರಯ ಪಡೆದಿದ್ದ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿರುವುದಾಗಿ ಸ್ಥಳೀಯ ಆಸ್ಪತ್
ಬೈಂದೂರು: ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ಉಪ್ಪುಂದ ಇಲ್ಲಿನ ಅಧಿಕಾರಿಗಳು ಲಕ್ಷಾಂತರ ರೂ. ಹಣ ದುರುಪಯೋಗಪಡಿಸಿ ವಂಚಿಸಿರುವ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘದಲ್ಲಿ ಈ ಹಿಂದೆ ಮುಖ್ಯಕಾರ್ಯನ
ಗಂಗೊಳ್ಳಿ, ಎ.7: ವಿಪರೀತ ಮದ್ಯ ಸೇವನೆಯಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಗುಜ್ಜಾಡಿ ಗ್ರಾಮದ ನಾಯಕ ವಾಡಿಯ ಉಮೇಶ ಖಾರ್ವಿ(59) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.6ರಂದು ರಾತ್ರಿ ಮನೆಯ ಜಗುಲಿಯ ಬಳಿಯ ಕಿಟಕಿಗೆ ನೇಣು ಬಿಗಿದು ಆ
‘ಕನ್ನಡ ಸಾಹಿತ್ಯದಲ್ಲಿ ಮಾನವೀಯ ಮೌಲ್ಯಗಳು’ ವಿಚಾರಸಂಕಿರಣ
ಕಾಳಗಿ : ಪಟ್ಟಣದ ಶ್ರೀ ನೀಲಕಂಠ ಕಾಳೇಶ್ವರ ದೇವಸ್ಥಾನ ಆವರಣದಲ್ಲಿ ಬುಧವಾರದಿಂದ ಜಾತ್ರಾ ಮಹೋತ್ಸವದ ಅಂಗವಾಗಿ ಕ್ರೀಡಾ ಉತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಪಂ
ಕಲಬುರಗಿ: ಕಲ್ಯಾಣ ಕರ್ನಾಟಕದ 371(ಜೆ) ಉಪ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ತೆಗೆದು ಆ ಸ್ಥಾನಕ್ಕೆ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಅವರನ್ನು ನಿಯೋಜಿಸಬೇಕು ಎಂದು ಹೈದರ
ಕುಂದಾಪುರ, ಎ.7: ಪ್ರಿಯಕರನ ಪ್ರಚೋದನೆಯಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರನ್ನು ಶಂಕರನಾರಾಯಣ ಗ್ರಾಮದ ಬೆದ್ರಕಟ್ಟೆ ಕಾಲೋನಿ ನಿವಾಸಿ, ಕುಂದಾಪುರ ಸಾಯ
ಅಫಜಲಪುರ: ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಹಾಗೂ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಮಕ್ಬೂಲ್ ಪಟೇಲ್ ಅವರಿಗೆ ಏನಾದರೂ ಗೊಂದಲಗಳು ಇದ್ದರೆ ಪಕ್ಷದ ಚೌಕಟ್ಟಿನಲ್ಲೇ ಚರ್ಚಿಸಬೇಕು, ಬಹಿರಂಗ ಹೇಳಿಕೆಗಳಿಂದ ಪಕ್ಷಕ್ಕೆ ಹಾನಿಯಾಗ
ದೇವದುರ್ಗ : ಪಟ್ಟಣದ ಎಲ್ಲಾ ವಾರ್ಡಗಳ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಸೋಮವಾರ ಪುರಸಭೆ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಜನಸ್ಪಂದನೆ ಕಾರ್ಯಕ್ರಮ ಸಾರ್ವಜನಿಕರಿಗೆ ಅನುಕೂಲಕರವಾಗಬೇಕು ಎಂದು ಶಾಸಕಿ ಕರೆಮ್ಮ.ಜಿ. ನಾಯಕ್ ಹ
ಚಂಡಿಗಢ, ಎ.7: ಕಾಂಗ್ರೆಸ್ನಿಂದ ಎರಡು ತಿಂಗಳ ಹಿಂದೆ ಉಚ್ಛಾಟನೆಗೊಂಡಿದ್ದ ಕಾಂಗ್ರೆಸ್ನ ಮಾಜಿ ಶಾಸಕಿ ನವಜೋತ್ ಕೌರ್ ಸಿಧು ಅವರು ‘‘ಭಾರತೀಯ ರಾಷ್ಟ್ರವಾದಿ ಪಕ್ಷ’’ ಎಂಬ ಹೊಸ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.
ಉಡುಪಿ, ಎ.7: ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಆರೋಪಿ ಬಂಗ್ಲೆಗುಡ್ಡೆಯ ಫೈಝಲ್ (22) ಎಂಬಾತನನ್ನು ಪಿ.ಐ.ಟಿ.
ಹೊಸದಿಲ್ಲಿ, ಎ.7: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಪ್ರತಿಪಕ್ಷದ ಸದಸ್ಯರು ಸಲ್ಲಿಸಿದ ನೋಟಿಸುಗಳನ್ನು ರಾಜ್ಯಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ಲೋಕಸಭೆಯ ಸ್ಪ
ಕುಂದಾಪುರ, ಎ.7: ರಾಜ್ಯದಲ್ಲಿ ಹಿಂದಿ ಭಾಷೆ ಕಡ್ಡಾಯವಲ್ಲ ಎಂಬ ಸರಕಾರದ ತೀರ್ಮಾನ ಸರಿಯಾಗಿದ್ದು, ಇದನ್ನು ಸ್ಪಷ್ಟವಾಗಿ ಪರಿಷ್ಕರಿಸಬೇಕು. ಅದೇ ರೀತಿ ಮುಂದೆ ಹಿಂದಿ ಓದುವವರಿಗೂ ಅವಕಾಶ ಮಾಡಬೇಕು. ರಾಜ್ಯದಲ್ಲಿ ಒಟ್ಟು 290 ಭಾಷೆಗಳಿದ
ಟೆಹ್ರಾನ್, ಎ.7: ಅಮೆರಿಕವು ಕೆಂಪು ಗೆರೆಯನ್ನು ದಾಟಿದರೆ ಮಧ್ಯಪ್ರಾಚ್ಯವನ್ನು ಮೀರಿ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಮತ್ತು ಅಮೆರಿಕ ಹಾಗೂ ಅದರ ಮಿತ್ರರಾಷ್ಟ್ರಗಳ ತೈಲವನ್ನು ನಾಶಗೊಳಿಸುವುದಾಗಿ ಇರಾನ್ನ ಇಸ್ಲಾಮಿಕ್ ರೆವೊ
ಕಲಬುರಗಿ : ಬೈಕ್ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ರಾಣೇಶಪೀರ ದರ್ಗಾ ಪ್ರದೇಶದ ನಿವಾಸಿಗ
ಬೆಂಗಳೂರು : ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಲ್ಲೇಶ್ವರದ ಪೊಲೀಸ್ ವಸತಿಗೃಹದ ಜಾಗವನ್ನು ಕಬಳಿಸಲು ಯತ್ನಿಸಿದ್ದ ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಸೇರಿದಂತೆ ಮೂವರನ್ನು ಇಲ್ಲಿನ ಮಲ್ಲೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದಬೈ, ಎ.7: ಇರಾನ್ನ ದಾಳಿಯ ಬೆದರಿಕೆಯ ಕಾರಣ ಕೆಲ ಹೊತ್ತು ಮುಚ್ಚಲಾಗಿದ್ದ, ಸೌದಿ ಅರೆಬಿಯಾವನ್ನು ಬಹರೈನ್ಗೆ ಸಂಪರ್ಕಿಸುವ ಪ್ರಮುಖ ಸೇತುವೆ `ದಿ ಕಿಂಗ್ ಫಹದ್ ಕಾಸ್ವೇ' ಯನ್ನು ಮತ್ತೆ ತೆರೆದಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದ
ಟೆಹ್ರಾನ್: ಹಾರ್ಮುಝ್ ಜಲಸಂಧಿಯನ್ನು ತೆರೆಯಲು ಅಮೆರಿಕ ನೀಡಿದ್ದ ಗಡುವಿಗೂ ಮುನ್ನ ಉದ್ವಿಗ್ನತೆ ಹೆಚ್ಚಿರುವಂತೆಯೇ `ದೇಶವನ್ನು ರಕ್ಷಿಸಲು 1.4 ಕೋಟಿಗೂ ಹೆಚ್ಚು ಇರಾನ್ ಜನತೆ ತಮ್ಮ ಪ್ರಾಣಗಳನ್ನು ತ್ಯಾಗ ಮಾಡಲು ಸಿದ್ಧವಿರುವು
ಮಂಗಳೂರು: ಅಲ್ಫಾ ಸ್ಪೋರ್ಟ್ಸ್ ಕ್ಲಬ್ ಹಾಗೂ ಉಳ್ಳಾಲ ಫುಟ್ಬಾಲ್ ಅಕಾಡೆಮಿ ವತಿಯಿಂದ ಬೇಸಿಗೆ ಫುಟ್ಬಾಲ್ ಶಿಬಿರವು ಎ.9ರಿಂದ ಮೇ 15ರವರೆಗೆ ಆಯೋಜಿಸಲಾಗಿದೆ. ಉಳ್ಳಾಲದ ಗ್ರೀನ್ಸ್ ಫೀಲ್ಡ್ ಮೈದಾನದಲ್ಲಿ ಸಂಜೆ 6.30ರಿಂದ ರಾತ್ರಿ
ಕೋಲ್ಕತಾಎ.7: ವಿವಾದಾತ್ಮಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಮಟುವಾ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಉದ್ದೇಶಪೂರ್ವಕವಾಗಿ ಮತದಾರಪಟ್ಟಿಯಿಂದ ಕೈಬಿಡಲಾಗಿದೆಯೆಂದು ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್
ಕೋಲ್ಕತಾ,ಎ.5: ಪಶ್ಚಿಮಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆಯಡಿ ಮತದಾರಪಟ್ಟಿಯಿಂದ ತೆಗೆದುಹಾಕಲಾದ ಮತದಾರರ ಪೈಕಿ ಶೇ.95.5 ಮಂದಿ ಮುಸ್ಲಿಮರೆಂದು ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ. ನಂದಿಗ್
ಕೋಲ್ಕತಾ,ಎ.7: ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಬಳಿಕ ಮತದಾರಪಟ್ಟಿಯಿಂದ ಸುಮಾರು 91 ಲಕ್ಷ ಮತದಾರರ ಹೆಸರುಗಳನ್ನು ತೆಗೆದುಹಾಕಿರುವುದನ್ನು ಮತದಾರಪಟ್ಟಿಯ ದತ್ತಾಂಶಗಳು ಬಹಿರಂಗಪಡಿಸಿವೆ. ಫೆಬ್ರವರಿ 28ರಂದು ಪ್ರ
ಹೊಸಪೇಟೆ/ವಿಜಯನಗರ: ವಾರ್ತಾಭಾರತಿ ಪತ್ರಿಕೆಯಲ್ಲಿ ಫೆ.12ರ, 2026 ರಂದು ಪ್ರಕಟವಾದ ವರದಿ ಹಿನ್ನೆಲೆ, ಹೊಸಪೇಟೆ ನಗರಸಭೆಗೆ ಡಿಸ್ಟ್ರಿಕ್ಟ್ ಮಿನರಲ್ ಫೌಂಡೇಶನ್ (ಡಿ.ಎಂ.ಎಫ್.) ಯೋಜನೆಯಡಿ ಮಂಜೂರಾದ ಅನುದಾನದ ಬಳಕೆಯಲ್ಲಿ ಪರಿಷ್ಕರಣೆ ಮಾ
ಮೂರನೇ ಪೋಸ್ಟ್ ಮೂಲಕ ಕಥೆಯ ಸುಳಿವು ಬಿಟ್ಟು ಕೊಟ್ಟಿದ್ದಾರೆ. ಜೊತೆಗೆ ಹಾಡು ಬಿಡುಗಡೆ ಮಾಡುವ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಧನಂಜಯ್ ಅವರು ‘ಮದರ್ ಪ್ರಾಮಿಸ್’ ಸಿನಿಮಾಗೆ ವಿಭಿನ್ನ ರೀತಿಯ ಪ್ರಚಾರ ನೀಡುತ್ತಿದ್ದಾರೆ. ಇತ್ತೀ
ತೈಲ ಮತ್ತು ಅನಿಲ ಪೂರೈಕೆಯಲ್ಲಿನ ಅಡಚಣೆಯು ಕೃಷಿ ಸೇರಿದಂತೆ ಪೆಟ್ರೋಕೆಮಿಕಲ್ ಉಪ ಉತ್ಪನ್ನಗಳನ್ನು ಅವಲಂಬಿಸಿರುವ ವೈವಿಧ್ಯಮಯ ವಲಯಗಳ ಮೇಲೆ ಪರಿಣಾಮ ಬೀರುತ್ತಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಕೃಷಿ
ಮುಂಬೈ ಮೂಲದ ಮೂಳೆ ಶಸ್ತ್ರಚಿಕಿತ್ಸಕ, ಆರೋಗ್ಯ ತಜ್ಞ ಮತ್ತು ನ್ಯೂಟ್ರಿಬೈಟ್ ವೆಲ್ನೆಸ್ ಸಹ ಸಂಸ್ಥಾಪಕ ಡಾ. ಮನನ್ ವೋರಾ ಇನ್ ಸ್ಟಾಗ್ರಾಮ್ ನಲ್ಲಿ ಐದು ಆಹಾರಗಳಿಗೆ ಹತ್ತರಲ್ಲಿ ಶ್ರೇಯಾಂಕ ನೀಡಿದ್ದಾರೆ. ಎಲ್ಲಾ ಆಹಾರಗಳು ಸಮಾ
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಬಳ್ಳಾರಿ ಡಿಸಿಸಿ ಬ್ಯಾಂಕ್ ನ ಅಧಿಕೃತ ಜಾಲತಾಣದಲ್ಲಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕು. ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ (BDCC) ಖಾಲಿ ಇರುವ ವಿವಿಧ
ಹೊಸಪೇಟೆ/ವಿಜಯನಗರ: ಸಂಪತ್ತನ್ನು ತಳ್ಳಿಹಾಕಿ ಮೌಲ್ಯಾಧಾರಿತ ಜೀವನವನ್ನು ಬೋಧಿಸಿದ ಮಹಾಶರಣ ದೇವರ ದಾಸಿಮಯ್ಯರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ವಚನಗಳು ಕಾಲಾತೀತ ಮಹತ್ವ ಹೊಂದಿವೆ ಎಂದು ನಿವೃತ್ತ ಪ್ರ
ವಿಜಯನಗರ (ಹೊಸಪೇಟೆ): ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ
ವಾಷಿಂಗ್ಟನ್: “ಮಂಗಳವಾರದ ಅಂತಿಮ ಗಡುವಿನೊಳಗೆ ಇರಾನ್ ಯಾವುದೇ ಒಪ್ಪಂದಕ್ಕೆ ಬರದಿದ್ದರೆ, ಇಡೀ ನಾಗರಿಕತೆ ಸಾಯಲಿದೆ. ಅದಕ್ಕೆ ಮತ್ತೆ ಮರುಜೀವ ನೀಡಲು ಸಾಧ್ಯವಿಲ್ಲ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀ
ಮಂಗಳೂರು, ಎ.7: ನಾನಾ ಕಾರಣಗಳಿಗಾಗಿ ಸಾರ್ವಜನಿಕರು ಕಳೆದುಕೊಂಡ 150 ಮೊಬೈಲ್ಗಳನ್ನು ಪೊಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಕಳೆದ ಮಾರ್ಚ್ನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು CEIR
ವಿಜಯಪುರ : ʼತನ್ನ ಮೇಲೆ ಮಹಿಳೆ ಹಾಗೂ ಇತರರು ಹಲ್ಲೆ ಮಾಡಿ, 3 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆʼ ಎಂದು ಆರೋಪಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು
ಉಡುಪಿ, ಎ.7: ನಗರದ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ ಟವರ್ಸ್ನ ಹರ್ಷ ರೀಟೇಲ್ ಪ್ರೈ.ಲಿ ಇಲ್ಲಿ ಎಪ್ರಿಲ್ 10ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಡಿಪ್ಲೋಮಾ ಹಾಗೂ ಇತರೆ ಪದ
► ನಿರ್ಜಲೀಕರಣ, ಬಳಲಿಕೆ, ಶಾಖದ ಆಘಾತದ ಎಚ್ಚರಿಕೆ
ಕಲಬುರಗಿ : ಲೇಖಕರಾದವರು ಅಧ್ಯಯನದ ಕಡೆಗೆ ಗಮನ ಕೊಟ್ಟಾಗ ಮಾತ್ರ ಸಾಹಿತ್ಯ ಕ್ಷೇತ್ರಕ್ಕೆ ಹೊಸದೊಂದನ್ನು ಕಟ್ಟಿಕೊಡಲು ಸಾಧ್ಯವಿದೆ. ಪ್ರಜ್ಞಾವಂತ ಲೇಖಕರು ಸಾಹಿತ್ಯ ಆಸಕ್ತಿವಹಿಸದಿರುವುದು ವಿಪರ್ಯಾಸ ಎಂದು ಗುಲ್ಬರ್ಗಾ ವಿಶ್ವ
ಮಂಗಳೂರು, ಎ.7: ನಗರದ ಹೊಯ್ಗೆ ಬಜಾರ್ ಬಳಿ ಗಾಂಜಾ ಮಾರಾಟ ಮಾಡಿದ ಆರೋಪದಲ್ಲಿ 5 ಮಂದಿಯನ್ನು ಪಾಮಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಿನಾನ್, ಶಶಾಂಕ್, ರಿತುರಾಗ್, ರಾಫಿ, ಪಾರ್ಥೀವ್ ಬಂಧಿತ ಆರೋಪಿಗಳಾಗಿದ್ದಾರೆ. ಎ.6ರಂದು ಪೂ.11:
ಮಂಗಳೂರು, ಎ.7: ದ.ಕ.ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತು ಚೀಟಿ ನೀಡಲು ಸಮುದಾಯ ಆಧಾರಿತ ಸಂಸ್ಥೆಗಳು ಸಹಕರಿಸಬೇಕು. ಅವರಿಗೆೆ ನಿವೇಶನವನ್ನು ಮಂಜೂರು ಮಾಡುವ ಕುರಿತು ಸಂಬಂಧಪಟ್ಟ ಇಲಾಖೆಗಳು ಕ್ರಮವಹಿಸಬೇಕು ಎ
ಮಂಗಳೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಸಭೆ
ಮಂಗಳೂರು, ಎ.7: ಗ್ಯಾಸ್ ವಿತರಣೆ ವಿಳಂಬ ಮಾಡಿ ಏಜನ್ಸಿಗಳು ಅಕ್ರಮ ದಂಧೆಗಿಳಿದಿದೆ ಅಮೇರಿಕಾ-ಇರಾನ್ ಯುದ್ಧದ ಲಾಭ ಪಡೆಯಲು ಗ್ಯಾಸ್ ಮಾಫಿಯಾಗಳು ಸಕ್ರಿಯವಾಗಿದ್ದು, ಅಕ್ರಮ ದಂಧೆ ತಡೆಯಲು ದ.ಕ. ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈ
ಮಂಗಳೂರು, ಎ.7: ಪ್ರಸಕ್ತ ವರ್ಷದ ನವೆಂಬರ್ 3ರಿಂದ 8ರ ತನಕ ಮಂಗಳೂರಿನಲ್ಲಿ ಯೋನೆಕ್ಸ್ ಸನ್ರೈಸ್ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ ನ್ಯಾಶನಲ್ ಚಾಲೆಂಜ್-2026 ಬ್ಯಾಡ್ಮಿಂಟನ್ ಟೂರ್ನಮೆಂಟ್ ನಡೆಯಲಿದೆ ಎಂದು ಬ್ಯಾಡ್ಮಿಂಟ
ಕುಕನೂರು : ತಾಲೂಕಿನ ಸೋಂಪುರ ಯುವತಿಯೊರ್ವಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತ ಯುವತಿಯನ್ನು ಮಾಳವಿಕಾ (27) ಎಂದು ಗುರುತಿಸಲಾಗಿದೆ. ಮೂಲತಃ ದೆಹಲಿ ಮೂಲದವರಾದ ಅವರು, ಸೋಂಪುರ ಗ್ರಾಮದ 28 ವರ್ಷದ ಯುವಕ
ಹುಲಸೂರ್ : ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರ್ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಸಂಗಪ್ಪ ಮಂಗಾ (49) ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ತಮ್ಮ ಕೃಷಿ ಜಮೀನಿಗೆ ತೆರಳಿದ್ದ ಸ
ಹೆಬ್ರಿ, ಎ.7: ಹೆಬ್ರಿ ಚಾಣಕ್ಯ ಎಜುಕೇಷನ್ ಮತ್ತು ಕಲ್ಚರಲ್ ಅಕಾಡೆಮಿ ಆಶ್ರಯದಲ್ಲಿ ಎ.19ರವರೆಗೆ ಹೆಬ್ರಿ ಎಸ್.ಆರ್. ಸ್ಕೂಲ್ ಬಳಿ ಇರುವ ಚಾಣಕ್ಯ ಟ್ಯುಟೋರಿಯಲ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿರುವ ಚಾಣಕ್ಯ ನಲಿ ಕಲಿ 11ನೇ ವರ್ಷದ ವೈವ
ಶಿರ್ವ, ಎ.7: ಪಾಂಗಾಳ ಕೊರಗರ ಕೂಡು ಕುಟುಂಬದ ಕಟ್ಟುಕಟ್ಲೆಗಳು -ಆರಾಧನೆ ಮತ್ತು ಆಚರಣೆ ಎಂಬ ಮಾರ್ಗ ದರ್ಶಕ ಪುಸ್ತಕವನ್ನು ಸೋಮವಾರ ಪಾಂಗಾಳ ಕೊರಗರ ದೈವ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು. ಕೂಡು ಕುಟುಂಬದ ಹಿರಿಯ ಮಹಿಳೆಯರಾದ
ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಬೆಂಗಳೂರು ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ವಿದೇಶಿ ಪ್ರಜೆ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿ 27.42 ಕೋಟಿ ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ. ಮಾ
ಕಾಪು, ಎ.7: ಉಡುಪಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಯಂತ್ರ ಚಾಲಿತ ದ್ವಿಚಕ್ರ ವಾಹನ ಹಾಗೂ ಶ್ರವಣ ಸಾಧನವನ್ನು ಇಂದು ವ
ಕೊಪ್ಪಳ: ಕರ್ನಾಟಕ ವಿರೋಧಿ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಆಗ್ರಹಿಸಿದೆ. ನಗರದ ಜಿಲ್ಲಾಧಿಕಾ
ಕೊಣಾಜೆ : ಉಳ್ಳಾಲ ತಾಲೂಕಿನಾದ್ಯಂತ ಸೃಷ್ಟಿ ಮಾಡಿರುವ ಬಯಲು ಕಸಾಲಯಗಳನ್ನು ಅಳಿಸಿ ಸುಸ್ಥಿರ ಅಭಿವೃದ್ಧಿ ಕಾರ್ಯವನ್ನು ಅಭಿಯಾನ ರೀತಿಯಲ್ಲಿ ಶೀಘ್ರ ವಾಗಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಸ್ಪೀಕರ್ ಯು.ಟಿ ಖಾದರ
ಉಳ್ಳಾಲ, ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕುಡಿಯುವ ನೀರು ಕಾಮಗಾರಿ ವಿಳಂಬ, ಈ ಬಗ್ಗೆ ಸಭೆ ನಡೆಸದ ವಿಚಾರದಲ್ಲಿ ವ್ಯಾಪಕ ಚರ್ಚೆ ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಸೋಮೇಶ್ವರ ಪುರಸಭೆ ಅಧ್ಯಕ್ಷ ಕಮಲ ಅವರ ಅಧ್ಯಕ್ಷ
ರಾಯಚೂರು : ನಗರದಲ್ಲಿ ಆಟೋಗಳಿಗೆ ಬಳಸುವ ಎಲ್ಪಿಜಿ ಗ್ಯಾಸ್ ದರ ಏರಿಕೆಯಾಗಿರುವುದನ್ನು ಖಂಡಿಸಿ ಆಟೋ ಚಾಲಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಗ್ಯಾಸ್ ಫಿಲ್ಲಿಂಗ್ ಕಾರ್ಯವನ್ನು ಸ್ಥಗಿತಗೊಳಿಸಿದ ಘಟನೆ ನಡೆದಿದೆ. ನಗರದ “ಗೋ ಗ್ಯ
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಬಹಿರಂಗ ಪ್ರಚಾರ ಮಂಗಳವಾರ (ಎ.7) ಅಂತ್ಯಗೊಂಡಿದ್ದು, ಇನ್ನೂ ಎ.8ರಿಂದ ಮನೆ ಮನೆ ಪ್ರಚಾರ ಮಾತ್ರ ನಡೆಯಲಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಹಿರಂಗ ಪ
ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಎಚ್.ವೈ.ಮೇಟಿ ಅವರ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಹದಿನೈದು ದಿನಗಳಿಂದ ಚುನಾವಣ
ದಾವಣಗೆರೆ, ಎ.7: ಕಾಂಗ್ರಸ್ ಪಕ್ಷ ವಿಶೇಷವಾಗಿ ಕ್ರೈಸ್ತರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನು ನೀಡಿದೆ ಹಾಗೂ ಜಿಲ್ಲೆಯಲ್ಲಿ ದಿ.ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ ಕ್ರೈಸ್ತರ ಅಭಿವೃದ್ಧಿಗಾಗಿ ಮಾಡಿದ ಕೊಡು
ರಾಯಚೂರು: ಜಿಲ್ಲೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ಕಳೆದ 4 ತಿಂಗಳಲ್ಲಿ ದಾಳಿ ನಡೆಸಿ ಒಟ್ಟು 26 ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸ
ಬಾಲ್ಯ ಕಾರ್ಮಿಕ ಪದ್ಧತಿ ತಡೆಗೆ ವಿವಿಧ ಇಲಾಖೆಗಳು ಸಹಕಾರ ನೀಡಿ: ಎಡಿಸಿ ಶಿವಾನಂದ

22 C