SENSEX
NIFTY
GOLD
USD/INR

Weather

30    C
...
ಸುರತ್ಕಲ್| ನೀರಿನ ಸಂಪರ್ಕ ಕಡಿತ ಆರೋಪ: ತಾ.ಪಂ. ಕಾರ್ಯನಿರ್ವಣಾಧಿಕಾರಿ ಭೇಟಿ

ಸುರತ್ಕಲ್: ಇಲ್ಲಿನ ಚೇಳ್ಯಾರು ಗ್ರಾಮ ಪಂಚಾಯತ್ನ ಮಧ್ಯದ ಅಳಿವಿನಂಚಿನಲ್ಲಿರುವ ಕೊರಗ ಸಮುದಾಯದ ಕಾಲನಿಯ ಆರು ಕುಟುಂಬಗಳ ನೀರಿನ ಸಂಪರ್ಕ ಕಡಿತಗೊಳಿಸಿದ್ದ ಸ್ಥಳಕ್ಕೆ ಮಂಗಳೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಣಾಧಿಕಾರಿ ಮಹೇ

13 Mar 2026 7:36 pm
ಕಲಬುರಗಿ | ಪೊಲೀಸ್ ಶ್ವಾನ ದಳಕ್ಕೆ ಐದು ನೂತನ ಶ್ವಾನಗಳ ಸೇರ್ಪಡೆ

ಕಲಬುರಗಿ: ನಗರದ ಪೊಲೀಸ್ ಆಯುಕ್ತಾಲಯದ ಶ್ವಾನ ದಳಕ್ಕೆ ಐದು ನೂತನ ಶ್ವಾನಗಳ ಸೇರ್ಪಡೆಯಾಗಿದ್ದು, ಜಿಲ್ಲೆಯ ಭದ್ರತಾ ವ್ಯವಸ್ಥೆ ಮತ್ತಷ್ಟು ಬಲಗೊಂಡಿದೆ. ಬೆಂಗಳೂರಿನ ಸಿ.ಎ.ಆರ್ (ದಕ್ಷಿಣ) ಘಟಕದಲ್ಲಿ ಆರು ತಿಂಗಳ ಕಾಲ ನಡೆದ ಕಠಿಣ ತರಬ

13 Mar 2026 7:35 pm
ಕಲಬುರಗಿ | ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ : ಜಾಗೃತಿ ಜಾಥಾ

ಕಲಬುರಗಿ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಲಬುರಗಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಶುಕ್ರವಾರ ಜಾಥಾ ಜಾಗೃತಿ ಕಾರ್ಯಕ್ರಮವ

13 Mar 2026 7:31 pm
ಚಿತ್ತಾಪುರ | ಮತದಾರರ ಪಟ್ಟಿ ವಿಶೇಷ ಮ್ಯಾಪಿಂಗ್ ಅಭಿಯಾನ

ಚಿತ್ತಾಪುರ: ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಅವರ ಆದೇಶದ ಅನ್ವಯ 2002 ರ ಮತದಾರರ ಪಟ್ಟಿಗೆ 2025 ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಕುರಿತು ಶುಕ್ರವಾರದಿಂದ (ಮಾ.13)ವಿಶೇಷ ಮ್ಯಾಪಿಂಗ್ ಅಭಿಯಾನ ಕೈಗೊಳ್ಳಲಾಗುತ್ತಿದ

13 Mar 2026 7:29 pm
ಚಿತ್ತಾಪುರ | ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ಚಿತ್ತಾಪುರ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಐದು ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೇವಿಂದ್ರ ಅರಣಕಲ್ ಭಾಗೋಡಿ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಹರನಾ

13 Mar 2026 7:27 pm
ಮಾ.16ರಿಂದ ಮಂಗಳೂರು-ಶಾರ್ಜಾ ಮಧ್ಯೆ ವಿಮಾನ ಸಂಚಾರ ಆರಂಭ

ಮಂಗಳೂರು: ಗಲ್ಫ್ ಯುದ್ಧ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನ ಯಾನದ ಪೈಕಿ ಏರ್ ಇಂಡಿಯಾ ಮಂಗಳೂರು- ಶಾರ್ಜಾ ಮಧ್ಯೆ ಮಾ.16ರಿಂದ 28ರವರೆಗೆ ಪ್ರತಿದಿನ ವಿಮಾನ ಸಂಚಾರ ಆರಂಭಿಸಲಿದೆ. ಏರ್ ಇಂಡಿಯಾ 6057 ಮಂಗಳೂರಿನಿಂದ ಮಧ್ಯಾಹ್ನ 1:25ಕ್ಕೆ ಹೊ

13 Mar 2026 7:26 pm
ತಮಿಳುನಾಡಿನ ಬಾಕ್ಸ್ ಆಫೀಸ್ ಗಳಲ್ಲಿ ಗಳಿಕೆಯ ದಾಖಲೆ ಬರೆದ ‘ತಾಯಿ ಕಿಳವಿ’

ಹಿರಿಯ ನಟಿ ರಾಧಿಕಾ ಚಿತ್ರದ ಲಾಭದಲ್ಲಿ ಪಾಲು ಪಡೆದ ಮೊದಲ ನಾಯಕಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ತಮಿಳುನಾಡಿನಲ್ಲಿ ಇದೀಗ ತಾಯಿ ಕಿಳವಿ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಶಿವಕಾರ್ತಿಕೇಯನ್ ನಿರ್ಮಾಣದಲ್ಲಿ ಹಿರಿಯ ನಟಿ

13 Mar 2026 7:24 pm
ನೂತನ 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಬಸ್‍ಗಳಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು : ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ನೂತನ 45 ಕರ್ನಾಟಕ ಸಾರಿಗೆ ಹಾಗೂ 70 ಪಲ್ಲಕ್ಕಿ ಬಸ್‍ಗಳಿಗೆ ಚಾಲ

13 Mar 2026 7:23 pm
ಯಾದಗಿರಿ | ಸಿಲಿಂಡರ್ ಕೊರತೆ : ಸೌದೆ ಹೊಲೆ ಹಚ್ಚಿ ಅಡುಗೆ ಮಾಡಿದ ಇಂದಿರಾ ಕ್ಯಾಂಟಿನ್ ಸಿಬ್ಬಂದಿ

ಯಾದಗಿರಿ: ನಗರದ ಗಂಜ್ ಪ್ರದೇಶದಲ್ಲಿರುವ ಇಂದಿರಾ ಕ್ಯಾಂಟಿನ್ ನಲ್ಲಿ ಕಳೆದ ಎರಡು ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸಂಪೂರ್ಣ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಅಡುಗೆ ಕಾರ್ಯಕ್ಕೆ ತೊಂದರೆ ಉಂಟಾಗಿದೆ. ಸಿಲಿಂಡರ್ ಲಭ್ಯ

13 Mar 2026 7:23 pm
ʼಸೂಪರ್ ಎಲ್ ನಿನೊʼ | ಭಾರತದ ಕರಾವಳಿಯ ಹವಾಮಾನದಲ್ಲಿ ಆಗುತ್ತಿರುವ ಬದಲಾವಣೆಯ ಪರಿಣಾಮ ಏನಾಗಲಿದೆ?

ಎಲ್ ನಿನೊ ಈ ವರ್ಷದ ನಂತರದ ಭಾಗದಲ್ಲಿ ಕಾಣಿಸಿಕೊಳ್ಳಲಿದ್ದು, ಜಾಗತಿಕವಾಗಿ ಹವಾಮಾನವನ್ನು ಪ್ರಮುಖವಾಗಿ ಬದಲಿಸಲಿದೆ. ಭೂಗ್ರಹ ಶೀಘ್ರವೇ ಶಕ್ತಿಯುತವಾದ ಎಲ್ನಿನೊ ಹಂತಕ್ಕೆ ಪ್ರವೇಶಿಸಲಿದೆ ಎಂದು ಹವಾಮಾನ ವಿಜ್ಞಾನಿಗಳು ಎಚ್ಚರ

13 Mar 2026 7:20 pm
ಯಾದಗಿರಿ | ಮಹಿಳೆಯರು ಹಕ್ಕುಗಳ ಅರಿವಿನಿಂದ ಸ್ವಾವಲಂಬಿಯಾಗಿ ಬದುಕಬೇಕು: ನ್ಯಾಮರಿಯಪ್ಪ

ಯಾದಗಿರಿ: ಮಹಿಳೆಯರು ತಮ್ಮ ಎಲ್ಲ ತರಹದ ಹಕ್ಕುಗಳ ಬಗ್ಗೆ ತಿಳಿದುಕೊಂಡು ಸ್ವಾವಲಂಬಿಗಳಾಗಿ ಬದುಕಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ಹೇಳಿ

13 Mar 2026 7:18 pm
ಗೂಗಲ್ ಫೆಲೋಶಿಪ್ ಪ್ರೋಗ್ರಾಂ | ಅಮೆರಿಕದಲ್ಲಿ ಕೆಲಸ ಮಾಡುವ ಅವಕಾಶ

ಇಂಟರ್ನೆಟ್ ತಂತ್ರಜ್ಞಾನ ಮತ್ತು ನೀತಿಗಳಲ್ಲಿ ಆಸಕ್ತಿ ಹೊಂದಿರುವವವರು ಎಪ್ರಿಲ್ 9 ರೊಳಗೆ ಅರ್ಜಿ ಸಲ್ಲಿಸಿ ಗೂಗಲ್ ನೊಂದಿಗೆ ವೃತ್ತಿಜೀವನಕ್ಕೆ ಹೊಸ ತಿರುವು ನೀಡಬಹುದು. 2026ರ ಗೂಗಲ್ ಫೆಲೋಶಿಪ್ ಪ್ರೋಗ್ರಾಂ ವಿದ್ಯಾರ್ಥಿಗಳಿಗೆ 1

13 Mar 2026 7:15 pm
ಗುರುಮಠಕಲ್ | ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಡಿ. ದೇವರಾಜ ಅರಸು ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶು

13 Mar 2026 7:14 pm
ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಕ್ರಮ : ಶಿವರಾಜ್ ತಂಗಡಗಿ

ಬೆಂಗಳೂರು : ಕನ್ನಡಪರ ಹೋರಾಟಗಾರ, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರಿಗೆ ರಾಜ್ಯ ಸರಕಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ಶುಕ್ರವ

13 Mar 2026 7:13 pm
Budget Session 2026 | ‘ಕರಾವಳಿ ಕಾರಿಡಾರ್ ಯೋಜನೆ’ ರೂಪಿಸಿ : ಗುರ್ಮೆ ಸುರೇಶ್ ಶೆಟ್ಟಿ

ಬೆಂಗಳೂರು : ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಅಭಿವೃದ್ದಿಗೆ ‘ಕರಾವಳಿ ಕಾರಿಡಾರ್ ಯೋಜನೆ ರೂಪಿಸಬೇಕು. ಅಲ್ಲದೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ

13 Mar 2026 7:03 pm
Budget Session 2026 | ಶೀಘ್ರವೇ ಸರಕಾರದ ಕೈಗೆ ಸಾಮಾಜಿಕ-ಶೈಕ್ಷಣಿಕ ವರದಿ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಶೀಘ್ರವೇ ಸರಕಾರಕ್ಕೆ ಸಲ್ಲಿಕೆಯಾಗಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ

13 Mar 2026 6:32 pm
ಮಂಗಳೂರು: ಗೊನ್ಝಾಗ ಶಾಲೆಯಲ್ಲಿ ಕಿಂಡರ್‌ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ

ಮಂಗಳೂರು, ಮಾ.13: ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ 12ನೇ ಕಿಂಡರ್‌ಗಾರ್ಟನ್ ಪದವಿ ಪ್ರದಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜುಕೇಶನ್‌ನ ಸಹಾಯಕ ಪ್ರಾಧ್ಯಾಪಕಿ ವಿಲ್ಮಾ ಡಿಸೋಜ ಭಾಗವಹಿಸಿ

13 Mar 2026 6:19 pm
’ಬೆಲ್ಕಿರಿ’ ದ್ವೈಮಾಸಿಕದ 7ನೇ ಸಂಚಿಕೆ ಬಿಡುಗಡೆ

ಮಂಗಳೂರು, ಮಾ.13: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ ಪ್ರಕಟಿಸುತ್ತಿರುವ ’ಬೆಲ್ಕಿರಿ’ ದ್ವೈಮಾಸಿಕದ 7ನೇ ಸಂಚಿಕೆಯನ್ನು ಇತ್ತೀಚೆಗೆ ಬೆಂಗಳೂರಿನ ಬ್ಯಾರಿ ಸೌಹಾರ್ದ ಭವನದಲ್ಲಿ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಹಮ್ಮಿಕೊಂ

13 Mar 2026 6:18 pm
ಗ್ಯಾಸ್ ಪೈಪ್‌ಲೈನ್ ಸೋರಿಕೆ : ಅಣಕು ಪ್ರದರ್ಶನ

ಮಂಗಳೂರು : ದ.ಕ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ನೈಸರ್ಗಿಕ ಅನಿಲವನ್ನು ಪೂರೈಸಲು ನಗರ ಅನಿಲ ವಿತರಣಾ ಜಾಲವನ್ನು ಅಭಿವೃದ್ಧಿಪಡಿಸುತ್ತಿರುವ ಭಾರತ ಸರಕಾರದ ಸಂಸ್ಥೆಯಾದ ಗೈಲ್ (ಇಂಡಿಯಾ) ಲಿ.ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಗ

13 Mar 2026 6:16 pm
ಬಾಲ ಕಾರ್ಮಿಕ ಪತ್ತೆ ಪ್ರಕರಣ: ಮಾಲಕನಿಗೆ ಜೈಲು ಶಿಕ್ಷೆ

ಮೂಡುಬಿದಿರೆ, ಮಾ.13: ಅಪ್ರಾಪ್ತ ವಯಸ್ಕ ಬಾಲಕನನ್ನು ದುಡಿಸುತ್ತಿದ್ದ ಮಾಲಕನಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಮೂಡುಬಿದಿರೆ ನ್ಯಾಯಾಲಯ ತೀರ್ಪು ನೀಡಿದೆ. 2024ರ ಸೆ.19ರಂದು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರು ಮೂಡ

13 Mar 2026 6:15 pm
ನನ್ನ ಮೌನ ದೌರ್ಬಲ್ಯ ಎಂದು ಪರಿಗಣಿಸಬೇಡಿ : ಸ್ಪೀಕರ್‌ ಯು.ಟಿ.ಖಾದರ್

ಬೆಂಗಳೂರು : ಸದಸ್ಯರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು, ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್, ನನ್ನ ಮೌನ ದೌರ್ಬಲ್ಯ ಎಂದು ಪರಿಗಣಿಸಬಾರದು ಎಂದು ಚಾಟಿ ಬೀ

13 Mar 2026 6:13 pm
ಚುನಾವಣೆ ಟಿಕೆಟ್ ಆಮಿಷವೊಡ್ಡಿ 2 ಕೋಟಿ ರೂ. ಪಡೆದು ವಂಚಿಸಿದ ಆರೋಪ; ಗೋಪಾಲ್‌ ಜೋಶಿ ಸೇರಿ ಮೂವರ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು : ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಮಾಜಿ ಶಾಸಕ ದೇವಾನಂದ ಚವ್ಹಾಣ್ ಅವರಿಂದ 2 ಕೋಟಿ ರೂ. ಪಡೆದು ವಂಚಿಸಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸಹೋ

13 Mar 2026 6:03 pm
ಕಡಲ್ಕೊರೆತ ತಡೆಗಟ್ಟಲು ಸೂಕ್ತ ಕ್ರಮಕ್ಕೆ ಸಂಸದ ಬ್ರಿಜೇಶ್ ಚೌಟ ಮನವಿ

ಹೊಸದಿಲ್ಲಿ, ಮಾ.13: ಉಳ್ಳಾಲ-ಸೋಮೇಶ್ವರ ಸಹಿತ ದ.ಕ.ಜಿಲ್ಲೆಯ ಕರಾವಳಿ ತೀರದ ಹಲವೆಡೆಯ ಕಡಲ್ಕೊ ರೆತದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ. ನಿಯಮ 377ರಡಿ ಸ

13 Mar 2026 5:57 pm
ಸಾಹಿತ್ಯೋತ್ಸವ: ಮುರಳಿ ಕಡೆಕಾರ್‌ಗೆ ತಿಂಗಳೆ ಪ್ರಶಸ್ತಿ ಪ್ರದಾನ

ಹೆಬ್ರಿ, ಮಾ.13: ನಮ್ಮಲ್ಲಿರುವ ಶಕ್ತಿಯೂ ನಮ್ಮನ್ನು ರಕ್ಷಿಸಿಕೊಳ್ಳಲು ಅಲ್ಲ, ಬದಲಾಗಿ ಸಮಾಜದ ಒಳಿತಿಗಾಗಿ. ಲೋಕ ಕಲ್ಯಾಣಕ್ಕಾಗಿ ಸೇವೆಯಲ್ಲಿ ಮಾಡಬೇಕು ಎಂದು ಜಗತ್ತಿಗೆ ಸಂದೇಶವನ್ನು ಸಾರಿದ ಶ್ರೀರಾಮ ಎಂದು ಚಿಂತಕಿ ವೀಣಾ ಬನ್ನಂಜ

13 Mar 2026 5:55 pm
ಬಾಗಲಕೋಟೆ-ದಾವಣಗೆರೆ ಉಪಚುನಾವಣೆ; ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ : ವಿಜಯೇಂದ್ರ

ಬೆಂಗಳೂರು : ‘ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಸಿದ್ದು, ಆಕಾಂಕ್ಷಿಗಳ ಕುರಿತು ಚರ್ಚೆಯಾಗಿದೆ. ಕೋರ್ ಕಮಿಟಿಯಲ್ಲಿ ಚರ್ಚಿಸಿದ ಅಭ್ಯರ್ಥಿಗಳ ಹೆಸರುಗಳನ್ನು

13 Mar 2026 5:54 pm
ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ

ಉಡುಪಿ, ಮಾ.13: ಉಡುಪಿ ತುಳುಕೂಟದ ಆಶ್ರಯದಲ್ಲಿ ನಡೆಯುವ ’ಎಸ್.ಯು.ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ ಆಯ್ಕೆಗಾಗಿ ಬರಹಗಾರರಿಂದ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ತುಳು ಚಳವಳಿಯ ಪ್ರವರ್ತಕರಾಗಿದ್ದ ದಿ.

13 Mar 2026 5:54 pm
ಕೋಡಿ ಬ್ಯಾರೀಸ್ ಕ್ಯಾಂಪಸ್‌ನಲ್ಲಿ ಸಂಭ್ರಮದ ಇಫ್ತಾರ್ ಕೂಟ

ಕುಂದಾಪುರ, ಮಾ.13: ರಂಝಾನ್ ಪವಿತ್ರ ಮಾಸದ ಅಂಗವಾಗಿ ಸೌಹಾರ್ದತೆ ಮತ್ತು ಭಾತೃತ್ವವನ್ನು ಬೆಳೆಸುವ ನಿಟ್ಟಿನಲ್ಲಿ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಮತ್ತು ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ

13 Mar 2026 5:52 pm
ಗ್ಯಾಸ್ ಅಭಾವ: ಮುಚ್ಚುವ ಭೀತಿಯಲ್ಲಿ ವಿದ್ಯಾರ್ಥಿ ನಿಲಯಗಳು!

ಉಡುಪಿ, ಮಾ.13 ಮಧ್ಯಪ್ರಾಚ್ಯ ಯುದ್ಧದಿಂದ ದೇಶದಲ್ಲಿ ತಲೆದೋರಿರುವ ನೈಸರ್ಗಿಕ ಅನಿಲ ಕೊರತೆ ಬಿಸಿ, ಹೊಟೇಲ್ ಮಾತ್ರವಲ್ಲದೆ ಎಲ್ಲ ವಲಯಗಳಿಗೂ ತಟ್ಟುತ್ತಿವೆ. ಉಡುಪಿ ಜಿಲ್ಲೆಯ ವಿದ್ಯಾರ್ಥಿ ನಿಲಯ ಗಳಲ್ಲಿ ಅಡುಗೆ ಅನಿಲದ ಅಭಾವದಿಂದ ಸ

13 Mar 2026 5:50 pm
ನಾಗರಮಠದಲ್ಲಿ ಮರಳುಗಾರಿಕೆ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ

ಕೋಟ, ಮಾ.13: ಹೊಸಾಳ ಗ್ರಾಮದ ನಾಗರಮಠ ಸಮೀಪ ಮರಳುಗಾರಿಕೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಗ್ರಾಮಸ್ಥರು ಶುಕ್ರವಾರ ಮರಳು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಸ್ಥಳೀಯರಾದ ಚಂದ್ರ ಕಾಂಚನ್ ಮಾತನಾಡಿ, ಸುಮ

13 Mar 2026 5:49 pm
ಮಾ.31ರೊಳಗೆ ಇ ಆಟೋಗಳ ಪರವಾನಿಗೆಗೆ ಅರ್ಜಿ ಸಲ್ಲಿಸಿ: ದ.ಕ. ಜಿಲ್ಲಾಧಿಕಾರಿ ದರ್ಶನ್

ಮಂಗಳೂರು: ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾ. 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಪಡೀಲ್‌ನ ಪ್

13 Mar 2026 5:48 pm
ಶಿರಾಡಿ| ಕೆಎಸ್ಸಾರ್ಟಿಸಿ ಬಸ್‌ - ಕಾರು ನಡುವೆ ಅಪಘಾತ: ಮೂರು ಮಂದಿ ಮೃತ್ಯು

ಬೆಳ್ತಂಗಡಿ: ಶಿರಾಡಿ ಘಾಟಿಯಲ್ಲಿ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಕಾರಿನಲ್ಲಿದ್ದ ಕೊಕ್ಕಡದ ಉದ್ಯಮಿ ಚಂದ್ರಶೆಖರ, ಕಕ್ಕಿಂಜೆಯ ಶ್ರೀಧರ

13 Mar 2026 5:07 pm
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಿಗೊಳಿಸುವಂತೆ 193 ವಿಪಕ್ಷ ಸಂಸದರಿಂದ ಆಗ್ರಹ

ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಪದಚ್ಯುತಿಗೊಳಿಸಬೇಕು ಎಂದು ಕೋರಿ ಸುಮಾರು 130 ಲೋಕಸಭಾ ಸದಸ್ಯರು ಹಾಗೂ 63 ರಾಜ್ಯಸಭಾ ಸದಸ್ಯರು ನೋಟಿಸ್ ಗೆ ಸಹಿ ಮಾಡಿದ್ದಾರೆ ಎಂದು ಗುರುವಾರ ಮೂ

13 Mar 2026 5:07 pm
ಹಂಡ್ರೆಡ್ ಲೀಗ್ ಹರಾಜು ಪ್ರಕ್ರಿಯೆ | ಪಾಕಿಸ್ತಾನದ ಅಬ್ರಾರ್ ಅಹ್ಮದ್ ಗೆ 2.34 ಕೋಟಿ ರೂ. ಬಿಡ್ ಮಾಡಿದ SRH

 ಅಬ್ರಾರ್ ಅಹ್ಮದ್ | Photo Credit : x  ಹೊಸದಿಲ್ಲಿ: ಹಂಡ್ರೆಡ್ ಲೀಗ್ ನ ಹರಾಜು ಪ್ರಕ್ರಿಯೆಯಲ್ಲಿ ಚೆನ್ನೈ ಮೂಲದ ಸನ್ ಮಾಧ್ಯಮ ಸಮೂಹ ಸಂಸ್ಥೆ ಮಾಲಕತ್ವದ ಸನ್ ರೈಸರ್ಸ್ ಲೀಡ್ಸ್ ಫ್ರಾಂಚೈಸಿ, ಪಾಕಿಸ್ತಾನದ ಸ್ಪಿನ್ನರ್ ಅಬ್ರಾರ್ ಅಹ್ಮದ್

13 Mar 2026 5:04 pm
ಇರಾನ್ ಮೇಲಿನ ಇಸ್ರೇಲ್-ಅಮೆರಿಕ ಯುದ್ಧ ಭಾರತದ ವಾರ್ಷಿಕ 50 ಶತಕೋಟಿ ಡಾಲರ್ ಆದಾಯವನ್ನು ಹೇಗೆ ಅಪಾಯಕ್ಕೆ ಸಿಲುಕಿಸುತ್ತದೆ?

ಇರಾನ್ ಮೇಲಿನ ಅಮೆರಿಕ-ಇಸ್ರೇಲ್ ಯುದ್ಧವು ಮೂರನೇ ವಾರಕ್ಕೆ ಕಾಲಿಡುತ್ತಿದ್ದಂತೆ ಇರಾನ್‌ನ ಮಧ್ಯಪ್ರಾಚ್ಯದ ಉಳಿದ ಭಾಗಗಳನ್ನು ಸಂಘರ್ಷಕ್ಕೆ ಎಳೆಯುವ ಬೆದರಿಕೆಯನ್ನು ಹಾಕುತ್ತಿದೆ. ಈ ಸಂಘರ್ಷದಿಂದ ಜಾಗತಿಕ ಇಂಧನ ಬಿಕ್ಕಟ್ಟು ಉ

13 Mar 2026 4:58 pm
ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರೇ ಏದುಸಿರು ಬಿಡಲು ಕಾರಣವೇನು?

ಮೆಟ್ಟಿಲು ಹತ್ತುವಾಗ ಅಥವಾ ಗುಡ್ಡ ಏರುವಾಗ ಏದುಸಿರು ಬಿಡುವುದು ಸಾಮಾನ್ಯ. ಉಸಿರಾಡಲು ಹೆಚ್ಚು ಶ್ರಮ ಹಾಕಬೇಕು ಎಂದು ನಿಮಗೆ ಅನಿಸಿದಾಗ ಅಥವಾ ಏದುಸಿರು ಬಿಟ್ಟಾಗ ಉಸಿರಾಟ ಕಷ್ಟವಾಗುತ್ತದೆ. ಆದರೆ, ಪುರುಷರಿಗಿಂತ ಹೆಚ್ಚು ಮಹಿಳೆ

13 Mar 2026 4:54 pm
ರಾಯಚೂರು | ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ ಖಂಡಿಸಿ ಎಐಸಿಸಿಟಿಯುನಿಂದ ಪ್ರತಿಭಟನೆ

ರಾಯಚೂರು : ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆಯನ್ನು ಖಂಡಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸ

13 Mar 2026 4:46 pm
ಕಲಬುರಗಿ | 'ಕಲಾ ತುರವಂ' ಪ್ರಶಸ್ತಿಗೆ ಕಲಾವಿದ ರೆಹಮಾನ್ ಪಟೇಲ್ ಆಯ್ಕೆ

ಕಲಬುರಗಿ: ಇಲ್ಲಿನ ಖ್ಯಾತ ಕಲಾವಿದ ಮತ್ತು ಸಂಶೋಧಕರಾದ ರೆಹಮಾನ್ ಪಟೇಲ್ ಅವರು ಚೆನ್ನೈನ ಶ್ರೀ ಧರ್ಷಿಣಿ ಕಲೈಕೂದಂ ವತಿಯಿಂದ ನೀಡಲಾಗುವ ‘ಕಲಾ ತುರವಂ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೃಶ್ಯಕಲಾ ಕ್ಷೇತ್ರದಲ್ಲಿ ತಮ್ಮ ಸಂಸ್ಥ

13 Mar 2026 4:40 pm
ಇರಾಕ್ ನಲ್ಲಿ ಇಂಧನ ತುಂಬಿಸುವ ವಿಮಾನ KC–135 ಪತನ: ನಾಲ್ವರು ಅಮೆರಿಕದ ಸಿಬ್ಬಂದಿ ಮೃತ್ಯು

ವಾಷಿಂಗ್ಟನ್/ಬಗ್ದಾದ್: ಇರಾನ್ ವಿರುದ್ಧ ನಡೆಯುತ್ತಿರುವ ಅಮೆರಿಕದ ಸೈನಿಕ ಕಾರ್ಯಾಚರಣೆಯ ನಡುವೆಯೇ ಪಶ್ಚಿಮ ಇರಾಕ್ ನಲ್ಲಿ ಇಂಧನ ತುಂಬಿಸುವ KC–135 ಮಿಲಿಟರಿ ವಿಮಾನ ಪತನಗೊಂಡಿದ್ದು, ಅದರಲ್ಲಿ ಇದ್ದ 6 ಸಿಬ್ಬಂದಿಗಳಲ್ಲಿ ನಾಲ್ವರು

13 Mar 2026 4:39 pm
ಬಳ್ಳಾರಿ | ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಬಳ್ಳಾರಿ: ಕಲ್ಯಾಣ ಕರ್ನಾಟಕದ ಎಲ್ಲಾ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅನುದಾನ ನೀಡಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಕನ್ನಡ ಮಾಧ್ಯಮ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟದ

13 Mar 2026 4:31 pm
ಮಧ್ಯಪ್ರಾಚ್ಯ ಸಂಘರ್ಷದಿಂದ ಅನಿಲ ಕೊರತೆ: ಯೂರಿಯಾ ಪೂರೈಕೆಗಾಗಿ ಚೀನಾವನ್ನು ಕೋರಿದ ಭಾರತ; ವರದಿ

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿಯ ಯುದ್ಧದಿಂದಾಗಿ ದೇಶದ ಅನಿಲ ಪೂರೈಕೆಗೆ ವ್ಯತ್ಯಯವುಂಟಾಗಿದ್ದು,ಇದು ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ರಸಗೊಬ್ಬರ ಉತ್ಪಾದನೆಯು ಕುಂಠಿತಗೊಳ್ಳುವ ಆತಂಕವನ್ನು ಹುಟ್ಟು ಹಾಕಿದೆ. ಈ ಹಿ

13 Mar 2026 4:22 pm
ಬಳ್ಳಾರಿ | ಪಿಯುಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಬಳ್ಳಾರಿ / ಕುರುಗೋಡು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬರಿಗೆ ತೀವ್ರ ಅಸ್ವಸ್ಥತೆ ಕಾಣಿಸಿಕೊಂಡ ಘಟನೆ ಕುರುಗೋಡು ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಮಾಲಾ ಗೆಣಿಕೆಹಾಳ್ ಎಂಬ ವಿದ್ಯಾರ್ಥ

13 Mar 2026 4:01 pm
140 ಕೋಟಿ ಭಾರತೀಯರ ಮೇಲೆ ವಿಶ್ವಾಸವಿದೆ, ಕೋವಿಡ್ ಕಾಲದಂತೆಯೇ LPG ಬಿಕ್ಕಟ್ಟನ್ನೂ ಜಯಿಸುತ್ತೇವೆ: ಪ್ರಧಾನಿ ಮೋದಿ

ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಉಂಟಾಗಿರುವ LPG ಸಂಬಂಧಿತ ಕಳವಳಗಳನ್ನು ಭಾರತವು ಕೋವಿಡ್ ಸಾಂಕ್ರಾಮಿಕ ಕಾಲದಂತೆ ಯಶಸ್ವಿಯಾಗಿ ಎದುರಿಸಿ ನಿವಾರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾ

13 Mar 2026 3:46 pm
ಎಲ್‌ಪಿಜಿ ದಾಸ್ತಾನಿದ್ದರೆ ವಾಣಿಜ್ಯ ಪೂರೈಕೆ ಕಡಿತ ಮಾಡಿದ್ದೇಕೆ: ಹರೀಶ್ ಕುಮಾರ್ ಪ್ರಶ್ನೆ

ಮಂಗಳೂರು, ಮಾ.13: ದೇಶದಲ್ಲಿ ಅಡುಗೆ ಅನಿಲದ ಬಗ್ಗೆ ನಿಯಂತ್ರಣವಿಲ್ಲದೆ ದೇಶಾದ್ಯಂತ ಅನಿಲ ತೊಂದರೆ ಉಂಟಾಗಿದೆ. ಆದರೆ ಕೇಂದ್ರ ಸರಕಾರ ಹೇಳುತ್ತಿರುವಂತೆ ದೇಶದಲ್ಲಿ ಎಲ್‌ಪಿಜಿ ಯತೇಚ್ಛವಾಗಿ ದಾಸ್ತಾನಿದ್ದರೆ ವಾಣಿಜ್ಯ ಪೂರೈಕೆ ಕಡ

13 Mar 2026 3:29 pm
“ಶಿಖಾ ಗೌತಮ್”, “113ನೇ ರ‍್ಯಾಂಕ್” : UPSC ಫಲಿತಾಂಶದಲ್ಲಿ ಮತ್ತೊಂದು ಗೊಂದಲ ಬಹಿರಂಗ

ಬುಲಂದ್‌ಶಹರ್ ನಿವಾಸಿ ಶಿಖಾ ಗೌತಮ್‌ಗೆ ಮೆರವಣಿಗೆ ಮೂಲಕ ಅದ್ದೂರಿ ಅಭಿನಂದನೆ ಸಲ್ಲಿಸಿದ್ದ ಗ್ರಾಮಸ್ಥರು

13 Mar 2026 3:27 pm
ಪ್ರವಾಸದಿಂದ ಇತಿಹಾಸದ ಅರಿವು : ಟಿ.ವಿ.ಎನ್. ಮೂರ್ತಿ

ಕಾರ್ಕಳ: ಮನುಷ್ಯ ಒಂದೇ ಕಡೆ ನಿಲ್ಲದೆ ಪ್ರವಾಸ ಮಾಡಿದುದರಿಂದಲೇ ಇತಿಹಾಸದ ಅರಿವು ಸಾಧ್ಯವಾಯಿತು. ಪ್ರವಾಸ ಮಾಡುವುದರಿಂದ ನೈಜ ಅನುಭವಗಳನ್ನು ಪಡೆಯಬಹುದು ಎಂದು ಜೆಸಿಐನ ಮಾಜಿ ರಾಷ್ಟ್ರೀಯ ಅಧ್ಯಕ್ಷ ಟಿ.ವಿ.ಎನ್. ಮೂರ್ತಿ ಹೇಳಿದರ

13 Mar 2026 3:22 pm
ಗೃಹ ಬಳಕೆ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗದು: ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

► ಗಾಬರಿಗೊಂಡು ಹೆಚ್ಚುವರಿ ಬುಕ್ಕಿಂಗ್ ಬೇಡ; 25 ದಿನಗಳ ನಿಯಮದಂತೆ ಸಿಲಿಂಡರ್ ಪೂರೈಕೆ

13 Mar 2026 3:18 pm
ಆಲಮೇಲ: ಅರ್ಹತೆಯಿದ್ದರೂ ತಾಲೂಕು ಕೇಂದ್ರಕ್ಕಿಲ್ಲ ‘ಪದವಿ’ ಭಾಗ್ಯ

ಆಲಮೇಲ: ಸುಮಾರು 25 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ, 2016ರಲ್ಲಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿ, ಈಗ ತಾಲೂಕು ಕೇಂದ್ರವಾಗಿ ಹೊರಹೊಮ್ಮಿರುವ ಆಲಮೇಲ ಪಟ್ಟಣಕ್ಕೆ ಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ‘ಸರಕಾರಿ ಪದವಿ

13 Mar 2026 3:12 pm
ಕನಕಾಚಲಪತಿ ಜಾತ್ರೆಯಲ್ಲಷ್ಟೇ ಸಿಗುವ ‘ಲಂಬಾಣಿ ಉಡುಗೆಗಳು’

ಆರೇಳು ಗಂಟೆಯಲ್ಲಿ ವ್ಯಾಪಾರ, ಲಂಬಾಣಿಗರ ಖರೀದಿ ಭರಾಟೆ ಜೋರು

13 Mar 2026 3:07 pm
ನ್ಯಾ.‌ನಾಗಮೋಹನ್ ದಾಸ್ ವರದಿಯಂತೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ : ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಎಸ್ಸಿ ಸಮುದಾಯದ ಒಳ ಮೀಸಲಾತಿ ಜಾರಿ ಮಾಡಲು ವಿಶೇಷ ಸಂಪುಟ ಸಭೆ ಅಗತ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬದ್ದತೆ ಇದ್ದರೆ, ಸುಪ್ರೀಂ ಕೊರ್ಟ್ ನಿರ್ದೇಶನದಂತೆ ನ್ಯಾ.‌ನಾಗಮೋಹನ್ ದಾಸ್ ವರದಿ

13 Mar 2026 3:04 pm
ರಾಯಚೂರಿಗೂ ಪರಿಣಾಮ ಬೀರಿದ ಯುದ್ಧ

ಆತಂಕದಲ್ಲಿ ಅಕ್ಕಿ, ಹತ್ತಿ ವರ್ತಕರು

13 Mar 2026 3:02 pm
ಕಾಸರಗೋಡು: ಮಗನ ಸಾವಿನ ಬಳಿಕ ಖಿನ್ನತೆ: ದಂಪತಿ ಆತ್ಮಹತ್ಯೆ

ಕಾಸರಗೋಡು: ಪುತ್ರನ ಸಾವಿನ ದುಃಖವನ್ನು ತಾಳಲಾರದೆ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಪೊಯಿನಾಚಿಯಲ್ಲಿ ನಡೆದಿದೆ. ಪೊಯಿನಾಚಿ ಪರಂಬದ ವೇಣುಗೋಪಾಲನ್ ನಾಯರ್ (55) ಮತ್ತ

13 Mar 2026 2:52 pm
ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸುವುದು ಮಹಿಳೆಯರ ವೃತ್ತಿಜೀವನಕ್ಕೆ ಹಾನಿಯನ್ನುಂಟು ಮಾಡಬಹುದು: ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಎಲ್ಲ ಸಂಸ್ಥೆಗಳಲ್ಲಿ ಮಹಿಳೆಯರಿಗೆ ವೇತನಸಹಿತ ಮುಟ್ಟಿನ ರಜೆಯನ್ನು ಕೋರಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ವಿಲೇವಾರಿ ಮಾಡಿತು. ಸಂಬಂಧಪಟ್ಟ ಎಲ್ಲರ ಜೊತೆ ಸಮಾಲೋಚಿಸಿ ಮುಟ

13 Mar 2026 2:47 pm
ಬಾಗಲಕೋಟೆ | ಯುವಕನ ಥಳಿಸಿ ಹತ್ಯೆ : ಆರೋಪ

ಬಾಗಲಕೋಟೆ: ಯುವಕನೊರ್ವನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿದ ಪರಿಣಾಮ ಯುವಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಸುದೀಪ್ ಪಾಂಗೆ (19) ಎಂದು ಗುರುತಿಸಲಾಗಿದೆ. ಶಾಲೆಯ ವಾರ್

13 Mar 2026 2:34 pm
ಶ್ರೀರಾಮಪ್ಪ ಶಾಲೆ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಶ್ರೀರಾಮಪ್ಪ ಎಜುಕೇಶನ್ ಟ್ರಸ್ಟ್ (ರಿ.), ಕಾರ್ಕಳ ಹಾಗೂ ವಿದ್ಯಾಭಾರತಿ ಸಂಯೋಜಿತ ಶ್ರೀರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಪುಲ್ಕೇರಿ, ಕಾರ್ಕಳ ಇದರ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಅಮೃ

13 Mar 2026 2:34 pm
ಒಮಾನ್ ನಲ್ಲಿ ಡ್ರೋನ್ ಪತನ; ಇಬ್ಬರು ವಿದೇಶಿ ಪ್ರಜೆಗಳು ಮೃತ್ಯು

ಮಸ್ಕತ್: ಒಮಾನ್ ನ ಸೊಹಾರ್ ಪ್ರಾಂತ್ಯದ ಅಲ್–ಅವಾಹಿ ಕೈಗಾರಿಕಾ ಪ್ರದೇಶದಲ್ಲಿ ಡ್ರೋನ್ ಪತನಗೊಂಡ ಪರಿಣಾಮ ಅದರ ಅವಶೇಷ ಬಿದ್ದು ಇಬ್ಬರು ಮೃತಪಟ್ಟಿದ್ದು, ಇತರರು ಗಾಯಗೊಂಡಿದ್ದಾರೆ ಎಂದು ಒಮಾನ್ ನ ಸರಕಾರಿ ಸುದ್ದಿ ಸಂಸ್ಥೆಯನ್ನು

13 Mar 2026 2:09 pm
ಲೋಹಿಯಾ ಚಿಂತನೆಗೆ ಮುಖಾಮುಖಿಯಾಗುವ ‘ರಾಮ ಕೃಷ್ಣ ಶಿವ’

ನಾಟಕ: ರಾಮ-ಕೃಷ್ಣ-ಶಿವ ಮೂಲ: ಲೋಹಿಯಾ ಬರಹಗಳು ಕನ್ನಡಕ್ಕೆ: ಕೆ.ವಿ. ಸುಬ್ಬಣ್ಣ ಸಂಗೀತ ಸಹಾಯ: ಶುಭಕರ ಪುತ್ತೂರು, ಕೃಷ್ಣ ಅಟ್ಟದಮನಿ ಮಳ್ಳಿ ವಸ್ತ್ರವಿನ್ಯಾಸ: ಮಂಜು ಕಾಸರಗೋಡು ಬೆಳಕು: ಪೃಥ್ವಿನ್ ಉಡುಪಿ ರಂಗ ಪರಿಕರ: ಗೋಪಿನಾಥ ಸಾಗರ, ನ

13 Mar 2026 2:06 pm
ಹೂಡಿಕೆದಾರರನ್ನು ಆಕರ್ಷಿಸದ ಚಿನ್ನ; ಕಾರಣವೇನು?

ಅಮೆರಿಕದಲ್ಲಿ ತೈಲ ಬೆಲೆಯಲ್ಲಿ ವಿಪರೀತ ಏರಿಕೆಯಿಂದಾಗಿ ಬಡ್ಡಿದರ ಕಡಿತ ಮಾಡಲು ಸಾಧ್ಯವೇ ಎನ್ನುವ ಅನುಮಾನ ಮೂಡಿದೆ. ಫೆಬ್ರವರಿಯಲ್ಲಿ ಹೆಚ್ಚು ಏರಿಳಿತ ಕಾಣದ ಶುದ್ಧ ಚಿನ್ನದ ಬೆಲೆ ಮಾರ್ಚ್ 01ರಂದು ಪ್ರತಿ ಗ್ರಾಂಗೆ 17 ಸಾವಿರ ದಾಟ

13 Mar 2026 12:56 pm
ಚನ್ನರಾಯಪಟ್ಟಣ : ಮಾಜಿ ಸೈನಿಕನಿಂದ ಮೂವರ ಮೇಲೆ ಮಾರಣಾಂತಿಕ ಹಲ್ಲೆ

ಚನ್ನರಾಯಪಟ್ಟಣ, ಮಾ.13: ತಾಲ್ಲೂಕಿನ ಬಾಗೂರು ಗ್ರಾಮದಲ್ಲಿ ಗುರುವಾರ ಹಾಡಹಗಲೇ ಮಾಜಿ ಸೈನಿಕನೊಬ್ಬ ಮೂವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಗ್ರಾಮದ ನಿವಾಸಿಗಳಾದ ಶ್ರೀಶೇಖರ್, ಅವರ ಪತ್ನಿ ಪ

13 Mar 2026 12:49 pm
ಆಪರೇಷನ್ ಕಮಲ ತಡೆಗೆ ಕಾಂಗ್ರೆಸ್ ಪ್ಲಾನ್ : ಬೆಂಗಳೂರಿಗೆ ಆಗಮಿಸಿದ ಅಸ್ಸಾಂ-ಒಡಿಶಾ ಶಾಸಕರು !

ಬೆಂಗಳೂರು : ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಸಭಾ ಚುನಾವಣೆಗೆ ಮುನ್ನ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಒಡಿಶಾ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯದಂತೆ ತಡೆಯಲು ಕಾಂಗ್ರೆಸ್ ತನ್ನ ಶಾಸಕರನ್ನು ಬೆ

13 Mar 2026 12:26 pm
ಬೀದರ್ | ಕಲಾವಿದರ ಆಯ್ಕೆಗಾಗಿ ಅರ್ಜಿ ಆಹ್ವಾನ

ಬೀದರ್ : ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಚನ ಕಲ್ಯಾಣ ಎಂಬ ಅಹೋರಾತ್ರಿ ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿರುವುದರಿಂದ ನುರಿತ ಹಾಗೂ ಆಸಕ್ತ ಯುವಕ, ಯು

13 Mar 2026 11:51 am
ವೈಟ್‌ಫೀಲ್ಡ್‌| ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: ಸಮಾಜ ಸೇವಕಿಯರಿಗೆ ಸನ್ಮಾನ

ಬೆಂಗಳೂರು: ಶ್ರೀ ಸರಸ್ವತಿ ಎಜುಕೇಶನ್ ಟ್ರಸ್ಟ್, ವೈಟ್‌ಫೀಲ್ಡ್ ಹಾಗೂ ತೊದಲ್‌ನುಡಿ ಕನ್ನಡ ಮಾಸಪತ್ರಿಕೆ ಸಂಯುಕ್ತವಾಗಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮಾ.8 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

13 Mar 2026 11:51 am
ಹುಲಸೂರ್ ತಾಲೂಕಿನಲ್ಲಿ ನೀರಿನ ಸಮಸ್ಯೆಗೆ ಸಹಾಯವಾಣಿ ಬಿಡುಗಡೆ : ಮಹಾದೇವ ಜಮ್ಮು

ಹುಲಸೂರ್ : ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನರಿಗೆ ಈ ಸಾಲಿನ ಬೇಸಿಗೆ ಕಾಲದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ

13 Mar 2026 11:48 am
ಸೌಹಾರ್ದದ ಕೊಂಡಿಯಾಗುತ್ತಿರುವ ಇಫ್ತಾರ್ ಕೂಟಗಳು

ದೇಶದಾದ್ಯಂತ ರಮಝಾನ್ ಪವಿತ್ರ ಮಾಸದ ಸಡಗರ ಮನೆಮಾಡಿದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿದ್ದ ಉಪವಾಸದ ಪಾರಣೆ (ಇಫ್ತಾರ್), ಇಂದು ಜಾತಿ-ಧರ್ಮಗಳ ಹಂಗು ಮೀರಿ ಸಮಾಜವನ್ನು ಒಗ್ಗೂಡಿಸುವ ‘ಸೌಹಾರ್ದ ಕೊಂಡಿ’ಯಾಗಿ ರೂಪಾಂತರಗೊಳ್ಳ

13 Mar 2026 11:46 am
ತಮಿಳುನಾಡು ಚುನಾವಣೆ: ದ್ರಾವಿಡ v/s ರಾಷ್ಟ್ರೀಯವಾದಿ ಸಿದ್ಧಾಂತದ ಹಣಾಹಣಿ

ಒಕ್ಕೂಟ ಸರಕಾರದ ಹೂಟ ತಮಿಳುನಾಡಿನಲ್ಲಿ ನಡೆಯಬಾರದು; ಪೆರಿಯಾರ್ ಜಾಡು, ವಿಚಾರವಾದ-ಸ್ವಾಭಿಮಾನ ಚಳವಳಿ ಹಾಗೂ ಕಟ್ಟರ್ ಭಾಷಾ ಪ್ರೇಮಿಗಳಾದ ತಮಿಳರು ಹಿಂದಿ ಹೇರಿಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ, ಅಲ್ಪಸಂಖ್ಯಾತರ ದ್ವೇಷ ಹಾಗೂ ಕೋ

13 Mar 2026 10:34 am
ಇರಾನ್‌ನಲ್ಲಿ ಪ್ರಸ್ತುತ 9,000 ಭಾರತೀಯ ಪ್ರಜೆಗಳಿದ್ದಾರೆ : ರಾಜ್ಯಸಭೆಗೆ ತಿಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ : ಪ್ರಸ್ತುತ ಇರಾನ್‌ನಲ್ಲಿ ವಿದ್ಯಾರ್ಥಿಗಳು, ಉದ್ಯಮಿಗಳು, ಕಾರ್ಮಿಕರು, ಯಾತ್ರಿಕರು, ನಾವಿಕರು ಮತ್ತು ಮೀನುಗಾರರು ಸೇರಿದಂತೆ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಸರಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ.

13 Mar 2026 10:08 am
ನಾಪತ್ತೆಯಾಗಿದ್ದ ಇಬ್ಬರು ಕುಕಿಗಳ ಮೃತದೇಹ ಪತ್ತೆ; 21 ಅಪಹೃತ ನಾಗಾಗಳ ಬಿಡುಗಡೆ

ಗುವಾಹತಿ: ಮಣಿಪುರದಲ್ಲಿ ಬುಧವಾರ ನಾಪತ್ತೆಯಾಗಿದ್ದ ಇಬ್ಬರು ಕುಕಿಗಳ ಮೃತದೇಹ ಗುರುವಾರ ಪತ್ತೆಯಾಗಿದೆ. ಇಬ್ಬರು ಕುಕಿಗಳ ಅಪಹರಣಕ್ಕೆ ಪ್ರತೀಕಾರವಾಗಿ ನಾಗಾ ಸಮುದಾಯಕ್ಕೆ ಸೇರಿದ್ದ 21 ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಳ

13 Mar 2026 10:04 am
ಅನಿಲ ಪೂರೈಕೆ ವ್ಯತ್ಯಯ: ಅಡುಗೆ ಮನೆಗೆ ಮರಳಿದ ಸೀಮೆಎಣ್ಣೆ, ಇದ್ದಿಲು!

ಹೊಸದಿಲ್ಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೈಲ ಮತ್ತು ಅಡುಗೆ ಅನಿಲ ಕೊರತೆ ದೇಶದಲ್ಲಿ ವ್ಯಾಪಕವಾದ ಬೆನ್ನಲ್ಲೇ, ಹೋಟೆಲ್ ಗಳಿಗೆ ಸೀಮಿತ ರೀತಿಯಲ್ಲಿ ಪೂರೈಕೆ ಮಾಡುವುದಾಗಿ ಸರ್ಕಾರ ಪ್ರಕಟಿಸಿದೆ. ಜತೆಗೆ ತಾತ್ಕ

13 Mar 2026 9:45 am
12 ವರ್ಷ ಕಸಿದುಕೊಂಡ ಒಂದು ಪಾನಿಪುರಿ!

ಐದನೇ ಪಾನಿಪುರಿ ಕೊಟ್ಟಿಲ್ಲ ಎಂದು ಸಲ್ಲಿಸಿದ್ದ ದೂರು

13 Mar 2026 8:40 am
ಇರಾನ್ ವಿರುದ್ಧದ ಯುದ್ಧಕ್ಕೆ ಅಮೆರಿಕದಲ್ಲಿ ಜನಬೆಂಬಲವಿಲ್ಲ: ಸಮೀಕ್ಷೆಗಳು

ವಾಷಿಂಗ್ಟನ್: ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ಯುದ್ಧಕ್ಕೆ ದೇಶದೊಳಗೆ ಹೆಚ್ಚಿನ ಜನಬೆಂಬಲ ದೊರೆಯುತ್ತಿಲ್ಲ ಎಂಬುದು ಹಲವು ಸಮೀಕ್ಷೆಗಳ ಮೂಲಕ ತಿಳಿದುಬಂದಿದೆ. ಇತ್ತೀಚಿನ ದಶಕಗಳಲ್ಲಿ ಆರಂಭದಲ್ಲೇ ಜನರಲ್ಲಿ ಹೆಚ್ಚು ವ

13 Mar 2026 6:17 am
ಇರಾನ್ ವಿರುದ್ಧ ಯುದ್ಧ | ಪಶ್ಚಿಮ ಇರಾಕ್‌ ನಲ್ಲಿ ಅಮೆರಿಕದ KC-135 ವಿಮಾನ ಅಪಘಾತ; ರಕ್ಷಣಾ ಕಾರ್ಯಾಚರಣೆ ಆರಂಭ

ವಾಷಿಂಗ್ಟನ್: ಇರಾನ್ ವಿರುದ್ಧ ಇಸ್ರೇಲ್ ಜೊತೆ ನಡೆಯುತ್ತಿರುವ ಜಂಟಿ ಮಿಲಿಟರಿ ಕಾರ್ಯಾಚರಣೆಗಳ ನಡುವೆಯೇ ಪಶ್ಚಿಮ ಇರಾಕ್‌ ನಲ್ಲಿ ಅಮೆರಿಕದ ಇಂಧನ ತುಂಬುವ ವಿಮಾನವೊಂದು ಅಪಘಾತಕ್ಕೀಡಾಗಿದೆ ಎಂದು ಅಮೆರಿಕ ಸೇನೆ ಗುರುವಾರ ದೃಢಪ

13 Mar 2026 6:11 am
ಭಾರತದ ಧ್ವಜವಿರುವ ಟ್ಯಾಂಕರ್‌ ಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಗೆ ಅವಕಾಶ?: ವರದಿ

ಹೊಸದಿಲ್ಲಿ, ಮಾ.12: ಭಾರತದ ಕಚ್ಚಾ ತೈಲ ಆಮದುಗಳಲ್ಲಿ ಸುಮಾರು 40 ಶೇಕಡಾ ಸಾಗಣೆ ನಡೆಯುವ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಭಾರತದ ಧ್ವಜ ಹೊತ್ತ ಟ್ಯಾಂಕರ್‌ ಗಳಿಗೆ ಸಾಗಣೆಗೆ ಇರಾನ್ ಅವಕಾಶ ನೀಡಬಹುದು ಎಂದು ಭಾರತೀಯ ಸರ್

13 Mar 2026 5:37 am
ಮಧ್ಯಪ್ರಾಚ್ಯ ಉದ್ವಿಗ್ನತೆ ಕುರಿತು ಇರಾನ್ ಅಧ್ಯಕ್ಷ ಮಾಸೂದ್ ಪೆಜೆಶ್ಕಿಯಾನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಗಳ ಉಲ್ಬಣ ಹಾಗೂ ನಾಗರಿಕರ ಜೀವಹಾನಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಮೋದಿ

13 Mar 2026 5:28 am
ಅಡುಗೆ ಅನಿಲ ಪೂರೈಕೆ ವ್ಯತ್ಯಯ | ಕೋವಿಡ್ ಕಾಲದ ಸ್ಥಿತಿಗೆ ತಳ್ಳಿದರೆ ಆಶ್ಚರ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಕೇಂದ್ರ ಸರಕಾರವೇ ವಾಣಿಜ್ಯ ಬಳಕೆಯ ಎಲ್‍ಪಿಜಿ ಮತ್ತು ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯನ್ನು ಏರಿಸಿದೆ. ಮೋದಿಯವರ ‘ಹಿಹಿಹಿಹಿಹಿ ಫಾರಿನ್ ಪಾಲಿಸಿ’ಯು ಜನರನ್ನು ಮತ್ತೊಮ್ಮೆ ಗರಿಷ್ಠ ಮೊತ್ತದ ನೋಟ್ ರದ್ದತಿ,

13 Mar 2026 12:27 am
Bengaluru: 56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಿಸಲು ಆಗ್ರಹಿಸಿ ಬೃಹತ್ ಧರಣಿ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಆಧರಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿ, ‘ಒಳ ಮೀಸಲಾತಿ ಹೋರಾಟ ಸಮಿತಿ’ ವತಿಯಿಂದ ಗುರುವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್

13 Mar 2026 12:10 am
ವಿಜಯನಗರ | ಜಿಲ್ಲೆಯಲ್ಲಿ ಅಡುಗೆ ಅನಿಲ ಕೊರತೆ ಇಲ್ಲ: ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ

ವಿಜಯನಗರ : ಇತ್ತೀಚೆಗೆ ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿವೆ. ಆದರೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಅನಿಲ ಕೊರತೆಯಾಗದೇ ಎಂದಿನಂತೆ ಪ

12 Mar 2026 11:59 pm
ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ಶುಕ್ರವಾರ ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ

ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ನಾ

12 Mar 2026 11:58 pm
ಯುದ್ಧದ ನಡುವೆ ಅವಧಿ ಮೀರಿದ ವೀಸಾಗಳಿಗೆ ಸಡಿಲಿಕೆ ಘೋಷಿಸಿದ ಯುಎಇ: ವರದಿ

ಅಬುಧಾಬಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಿರುವ ನಡುವೆಯೇ ವಿದೇಶಗಳಲ್ಲಿ ಸಿಲುಕಿಕೊಂಡಿರುವ ನಿವಾಸಿಗಳಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಸರ್ಕಾರ ಸಡಿಲಿಕೆ ಘೋಷಿಸಿದೆ. ಫೆಬ್ರವರಿ 28ರಿಂದ ವಿದೇಶಗಳಲ್ಲಿ ಉಳಿದ

12 Mar 2026 11:53 pm
ಕಾರ್ಪೊರೇಷನ್ ಬ್ಯಾಂಕ್‌ನ 120ನೇ ಸ್ಥಾಪಕರ ದಿನಾಚರಣೆ

ಉಡುಪಿ: ಕಾರ್ಪೊರೇಷನ್ ಬ್ಯಾಂಕ್‌ನ 120ನೇ ಸ್ಥಾಪಕರ ದಿನಾಚರಣೆ ಪ್ರಯುಕ್ತ ಹಾಜಿ ಅಬ್ದುಲ್ಲಾ ಸಂಗ್ರಹಾಲಯ ದಲ್ಲಿರುವ ಸ್ಥಾಪಕರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ನಂತರ ಹಾಜಿ ಅಬ್ದುಲ್ಲಾ ಆಡಿಟೋರಿಯಂನಲ್ಲಿ ಇಂದು ಸಭೆ ನಡೆಸಲಾಯಿತ

12 Mar 2026 11:52 pm
ಕೊಪ್ಪಳ | ಕೌಟುಂಬಿಕ ಕಲಹ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಯಲಬುರ್ಗಾ: ತಾಲ್ಲೂಕಿನ ಮಾರನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಗುರುವಾರ ನಡೆದಿದೆ. ಮೃತರನ್ನು ಬಾಳವ್ವ ಕುರಿ (35)  ಹುಲಿಗಮ್ಮ (9) ಮ

12 Mar 2026 11:46 pm
‘ಸನ್ನಡತೆ’ಯ ಆಧಾರದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 31 ಕೈದಿಗಳ ಬಿಡುಗಡೆ: ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ದೀರ್ಘಕಾಲದಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 31 ಮಂದಿ ಕೈದಿಗಳನ್ನು ಅವರ ‘ಸನ್ನಡತೆ’ಯ ಆಧಾರದ ಮೇಲೆ ಅವಧಿಪೂರ್ವವಾಗಿ ಬಿಡುಗಡೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊ

12 Mar 2026 11:41 pm
ಬಳ್ಳಾರಿ | ಕಲಿಕಾ ಹಬ್ಬವು ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸುತ್ತದೆ : ಅಯೋಧ್ಯ ವೆಂಕಟೇಶ

ಬಳ್ಳಾರಿ / ಕಂಪ್ಲಿ: ಕಲಿಕಾ ಹಬ್ಬಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದು ಅವರ ಕಲಿಕೆಯ ಮಟ್ಟವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಅಯೋಧ್ಯ ವೆಂಕಟೇಶ ಹೇಳಿದರು. ಸ್ಥಳೀ

12 Mar 2026 11:38 pm
ಕಾರ್ಟೂನ್, ವಿಡಿಯೊ, ಟ್ವೀಟ್… ಎಲ್ಲಾ ಟೀಕೆಗಳನ್ನು ಸೆನ್ಸಾರ್ ಮಾಡುತ್ತಿದೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ; ಇಲ್ಲಿದೆ ಪುರಾವೆ...

ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳು, ನಡವಳಿಕೆಗಳು ಮತ್ತು ನಡೆಗಳನ್ನು ಅಪಹಾಸ್ಯ ಮಾಡುವುದು, ಲೇವಡಿ ಮಾಡುವುದು ಅಥವಾ ತೀವ್ರವಾಗಿ ಟೀಕಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್‌ ಗಳನ್ನು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾ

12 Mar 2026 11:35 pm
ಬಳ್ಳಾರಿ | ಪವಿತ್ರ ಚಾರಿಟೆಬಲ್‌ ಸಂಸ್ಥೆಯಿಂದ ಮಹಿಳೆಯರ ಸ್ವಾವಲಂಬನೆ : ಎಂ.ರಜನಿ

ಬಳ್ಳಾರಿ / ಕಂಪ್ಲಿ:  ಪವಿತ್ರ ಚಾರಿಟೆಬಲ್‌ ಸಂಸ್ಥೆಯು ತರಬೇತಿ ನೀಡುವ ಮೂಲಕ ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಆಸರೆಯಾಗಿದೆ ಎಂದು ಮುಖಂಡೆ ಎಂ.ರಜನಿ ಹೇಳಿದ್ಧಾರೆ. ಪಟ್ಟಣದ ಎಂ.ಡಿ.ಕ್ಯಾಂಪಿನ ಶಿರಡಿ ಸಾಯಿಬಾಬ ದೇವಸ್ಥಾನ ಸಮೀಪ

12 Mar 2026 11:35 pm
ಗಂಗಾವತಿ | ಗ್ಯಾಸ್ ಸಿಲಿಂಡರ್ ನೆಪ: ವಿದ್ಯಾರ್ಥಿಗಳಿಗೆ ಸಮಯಕ್ಕೆ ಊಟ ನೀಡದ ಆರೋಪ: ಎಸ್‌ಎಫ್‌ಐನಿಂದ ಪ್ರತಿಭಟನೆ

ಗಂಗಾವತಿ: ಬಿ.ಸಿ.ಎಂ ಬಾಲಕರ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ ನೆಪ ಹೇಳಿ ವಿದ್ಯಾರ್ಥಿಗಳಿಗೆ ಸಮಯಕ್ಕೆ ಊಟ ನೀಡಲಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎ

12 Mar 2026 11:20 pm
ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂ

12 Mar 2026 11:17 pm
Kodagu | ಕಾಡಾನೆ ದಾಳಿಗೆ ಸಿಲುಕಿ ಕಾಫಿ ಬೆಳೆಗಾರ ಬಲಿ

ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಚೌರಿರ ಡಿ.ಗಣಪತಿ (49) ಎಂಬವರೇ ಆನೆ ದಾಳ

12 Mar 2026 11:15 pm
ಎರಡು ವರ್ಷಗಳ ಸೇವೆ ಪೂರೈಸಿದ ಕಲಬುರಗಿ–ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್

ಕಲಬುರಗಿ: ಪ್ರಯಾಣಿಕರಿಗೆ ಸೇವೆ ನೀಡುತ್ತಿರುವ ಕಲಬುರಗಿ–ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಾ.12ರಂದು ತನ್ನ ಎರಡು ವರ್ಷಗಳ ಸೇವೆಯನ್ನು ಯಶಸ್ವಿಯಾಗಿ ಪೂರೈಸಿದೆ.

12 Mar 2026 11:13 pm
ವಾಡಿ | ಭೀಮ ಗಾಯನ ಹೆಸರಲ್ಲಿ ಇತಿಹಾಸ ಮರೆಮಾಚಿರುವ ಆರೋಪ

ವಾಡಿ: ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಭೇಟಿ ನೀಡಿದ ಹತ್ತು ಊರುಗಳಲ್ಲಿ ‘ಭೀಮ ಗಾಯನ’ ಕಾರ್ಯಕ್ರಮ ಹಮ್ಮಿಕೊಳ್ಳುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ, ಅಂಬೇಡ್ಕರ್ ಭೇಟಿ ನೀಡಿದ್ದ ವಾಡಿ, ಕಲಬುರಗಿ ಪಟ್ಟಣವನ್ನು ಮರೆತು ಜಿ

12 Mar 2026 11:09 pm