SENSEX
NIFTY
GOLD
USD/INR

Weather

19    C
... ...View News by News Source
ನ.28 ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ : ಲಕ್ಷ್ಮೀ ಹೆಬ್ಬಾಳ್ಕರ್

ತುಮಕೂರು : ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನ.28ರಂದು ಬೆಂಗಳೂರಿನಲ್ಲಿ ನಡೆಯುಲಿರುವ ಕಾರ್ಯಕ್ರಮದಲ್ಲಿ ಐದು ಸಾವಿರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಪೂರ್ವ ಪ್ರಾಥಮಿಕ ಶ

19 Nov 2025 12:48 am
ವಿಚ್ಚೇದಿತ ಪತ್ನಿಗೆ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಸ್ಫೋಟ ಬೆದರಿಕೆ; ಆರೋಪಿ ಬಂಧನ

ಬೆಂಗಳೂರು : ‘ನನ್ನ ವಿಚ್ಚೇದಿತ ಪತ್ನಿಗೆ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುತ್ತೇನೆ' ಎಂದು ಬಿಎಂಆರ್‍ಸಿಎಲ್ ಅಧಿಕೃತ ಖಾತೆಗೆ ವ್ಯಕ್ತಿಯೊಬ್ಬ ಬೆದರಿಕೆ ಇಮೇಲ್ ಕಳುಹಿಸಿರುವ ಪ್ರಸಂಗವೊಂದು ವರದಿ

19 Nov 2025 12:39 am
ಬಿಜೆಪಿ ಟಿಕೆಟ್‌ ಕೊಡಿಸಲು ಹಣ ಪಡೆದ ಪ್ರಕರಣ: ಸಂಧಾನಕ್ಕೆ 10 ದಿನ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು : ಉಡುಪಿಯ ಬೈಂದೂರು ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿ ಅವರಿಂದ 5 ಕೋಟಿ ರೂ. ಪಡೆದ ಆರೋಪ ಪ್ರಕರಣದಲ್ಲಿ ಉಭಯ ಪಕ್ಷಕಾರರು ಸಂಧಾನ ಮಾಡಿಕೊಳ್ಳಲು ಹೈಕೋರ

19 Nov 2025 12:28 am
ಮಂಟೇಸ್ವಾಮಿ ಪ್ರಾಧಿಕಾರ ರಚನೆಯಾಗಬೇಕು : ಪುರುಷೋತ್ತಮ ಬಿಳಿಮಲೆ

ಮೈಸೂರು : ಜಾನಪದ ಕಲೆಗಳ ಕೇಂದ್ರಿಕೃತವಾದ ದಾಖಲೆ ರೂಪಿಸುವುದು ಇಂದಿನ ಅಗತ್ಯವಾಗಿದೆ. ಈ ದಾಖಲೆಯಲ್ಲಿ ಕಲಾವಿದರ ಕಲೆ, ಬದುಕು, ಜೀವನವನ್ನು ತಿಳಿಸಬೇಕು. ಜೊತೆಗೆ ಮಂಟೇಸ್ವಾಮಿ ಪರಂಪರೆ ಹಾಡು ಜಾಗತಿಕವಾಗಿ ಮನ್ನಣೆ ಪಡೆಯುತ್ತಿದ್

19 Nov 2025 12:23 am
ಬಂಟ್ವಾಳ | ಹರಿಕೃಷ್ಣ ಪುನರೂರು, ಬಿ.ರಮಾನಾಥ ರೈಗೆ ಸನ್ಮಾನ

ಬಂಟ್ವಾಳ : ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈಯವರು ಜಿಲ್ಲೆಯ ಮೇರು ವ್ಯಕ್ತಿತ್ವದ ಸಾಧಕರಿಬ್ಬರ ವ್ಯವಹಾರಿಕ ಕ್ಷೇತ್ರ ವಿಭಿನ್ನವಾದರೂ ಜನಸೇವೆಯ ಮೂಲಕ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರವಾದುದ

19 Nov 2025 12:20 am
ಅರಕಲಗೂಡು | ಪತಿ-ಅತ್ತೆಯಿಂದ ಕಿರುಕುಳ ಆರೋಪ; ವೀಡಿಯೊ ಮಾಡಿ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಅರಕಲಗೂಡು : ಪತಿ ಮತ್ತು ಅತ್ತೆಯ ಕಿರುಕುಳದಿಂದ ಮನನೊಂದು ಮಹಿಳೆಯೊಬ್ಬರು ತನ್ನ ಮಗುವಿನೊಂದಿಗೆ ತಾಲೂಕಿನ ರಾಮನಾಥಪುರ ಬಳಿಯ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಮೈಸೂರು ಜಿಲ್ಲೆ ಸಾ

19 Nov 2025 12:18 am
ಕಾರವಾರ | ಟ್ಯಾಂಕರ್ ಉರುಳಿ ಮಿಥೇನ್ ಗ್ಯಾಸ್ ಸೋರಿಕೆ: ಸಾರ್ವಜನಿಕರು, ವಾಹನ ಓಡಾಟಕ್ಕೆ ನಿರ್ಬಂಧ

ಕಾರವಾರ, ನ.18: ರಾಷ್ಟ್ರೀಯ ಹೆದ್ದಾರಿ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ನವಗದ್ದೆ ಸಮೀಪ ಮಿಥೇನ್ ಗ್ಯಾಸ್ ಟ್ಯಾಂಕರ್ ಉರುಳಿ ಬಿದ್ದ ಘಟನೆ ಮಂಗಳವಾರ ನಡೆದಿದೆ. ಘಟನೆಯಿಂದಾಗಿ ಟ್ಯಾಂಕರ್ನಲ್ಲಿರುವ ಗ್ಯಾಸ್ ಸೋರಿಕೆಯಾಗುತ್ತಿದ್ದು,

18 Nov 2025 11:55 pm
ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ತನ್ವೀರ್ ಅಹ್ಮದುಲ್ಲಾಗೆ ಸ್ವಾಗತ

ಬೆಳ್ತಂಗಡಿ, ನ.18: ಧರ್ಮಸ್ಥಳ ಸರ್ವಧರ್ಮ ಸಮ್ಮೇಳನದ ಉಪನ್ಯಾಸಕ ತನ್ವೀರ್ ಅಹ್ಮದುಲ್ಲಾ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಆಗಮಿಸಿದ್ದು, ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಅವರನ್ನು ಪ್ರವೇಶದ್ವಾರದಿಂದ ಸ್ವಾಗ

18 Nov 2025 11:49 pm
ಕಾನ | ಚತುಷ್ಪಥ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಧರಣಿ

ಸುರತ್ಕಲ್, ನ.18: ಇಲ್ಲಿನ ಚತುಷ್ಪಥ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮತ್ತು ಕಾನ-ಜೋಕಟ್ಟೆ ಎಂಎಸ್‌ಇಝೆಡ್ ರಸ್ತೆ ದುರಸ್ತಿಗೆ ಆಗ್ರಹಿಸಿ, ನಾಗರಿಕರ ಹೋರಾಟ ಸಮಿತಿ ನೇತೃತ್ವದಲ್ಲಿ ಇಂದು ಕಾನ ಜಂಕ್ಷನ್ ಬಳಿ ಧರಣ

18 Nov 2025 11:46 pm
ಬಾರೆಬೆಟ್ಟು | ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ, ನ.18: ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವ

18 Nov 2025 11:41 pm
ಸುಳ್ಯ | ಅಕ್ರಮ ಸಾಗಾಟ : ತೋಡಿಕಾನ, ಸೋಣಂಗೇರಿಯಲ್ಲಿ ಮರದ ದಿಮ್ಮಿಗಳು ವಶ

ಸುಳ್ಯ, ನ.18: ತೋಡಿಕಾನ ಗ್ರಾಮದ ಅಡ್ಯಡ್ಕ ಮತ್ತು ಜಾಲ್ಸೂರು ಗ್ರಾಮದ ಸೋಣಂಗೇರಿಯಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ತೋಡಿಕಾನ ಗ್ರಾಮದ ಅಡ್ಯಡ್ಕದ

18 Nov 2025 11:38 pm
ಡಿ.1ರಿಂದ 5 : ಐ.ಡಿ.ಪೀಠಕ್ಕೆ ಯಾತ್ರಾರ್ಥಿ-ಪ್ರವಾಸಿಗರ ಭೇಟಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು : ತಾಲೂಕಿನ ಐ.ಡಿ.ಪೀಠ ಶ್ರೀ ಗುರು ದತ್ತಾತ್ರೇಯ ಬಾಬಾಬುಡಾನ್ ಸ್ವಾಮಿ ದರ್ಗಾ ಸಂಸ್ಥೆಯಲ್ಲಿ ಡಿಸೆಂಬರ್ 2 ರಿಂದ 4ರವರೆಗೆ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿರುವುದರಿಂದ ಜಿಲ್ಲೆಯ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿ

18 Nov 2025 11:28 pm
ಕೂಚ್ ಬೆಹಾರ್ ಎಲಿಟ್ ಅಂಡರ್-19 ಟ್ರೋಫಿ; ಕರ್ನಾಟಕದ ಗೆಲುವಿಗೆ 159 ರನ್ ಗುರಿ

ಉತ್ತರಾಖಂಡದ ಇನಿಂಗ್ಸನ್ನು 191 ರನ್‌ ಗೆ ನಿಯಂತ್ರಿಸಿದ ಅಕ್ಷತ್, ಈಸಾ ಪುತ್ತಿಗೆ

18 Nov 2025 11:22 pm
ಬಾಬಾ ಬುಡಾನ್ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಕ

ಚಿಕ್ಕಮಗಳೂರು : ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ್ವಾಮಿ ದರ್ಗಾದ ಆಡಳಿತಾಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕರಡ್ಡಿ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ. ಶ್ರೀಗುರು ದತ್ತಾತ್ರೇಯ ಬಾಬಾ ಬುಡಾನ್ ಸ

18 Nov 2025 11:18 pm
ಕಲಬುರಗಿ | ಲೈನ್ ಮ್ಯಾನ್ ಆತ್ಮಹತ್ಯೆ : ಅಧಿಕಾರಿಗಳಿಂದ ಕಿರುಕುಳ ಆರೋಪ

ಕಲಬುರಗಿ: ಲೈನ್ ಮ್ಯಾನ್‌ವೊಬ್ಬರು ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಪರಮೇಶ್ವರ್‌ ಆತ್ಮಹತ್ಯೆ ಮಾಡಿಕೊಂಡವರು. ಬಸವಪಟ್ಟಣ ಗ್

18 Nov 2025 11:10 pm
ವಿಜಯನಗರ | ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಡಾ. ಶ್ರೀನಿವಾಸ್ ಎನ್‌ ಟಿ

ವಿಜಯನಗರ : ಕ್ಷೇತ್ರದ ಶಾಸಕರಾದ ಡಾ. ಶ್ರೀನಿವಾಸ್ ಎನ್ ಟಿ ಅವರು ಚಿಕ್ಕ ಜೋಗಿಹಳ್ಳಿ ಹಾಗೂ ಗುಡೇಕೋಟೆ ಗ್ರಾಮಗಳಿಗೆ ಭೇಟಿ ನೀಡಿ ಆ ಭಾಗದ ಜನರ ಕುಂದು ಕೊರತೆಗಳ ಬಗ್ಗೆ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ವಿದ್ಯಾರ್ಥಿಗಳ ಸಮಸ

18 Nov 2025 11:01 pm
ಮಂಗಳೂರು | ನ.19ರಂದು ರಾಜ್ಯ ಝುಹ್‌ರಿ ಸಂಗಮ

ಮಂಗಳೂರು: ಮಧ್ಯ ಕೇರಳದ ಅತೀ ದೊಡ್ಡ ಧಾರ್ಮಿಕ - ಲೌಕಿಕ ಸಮನ್ವಯ ವಿದ್ಯಾಸಂಸ್ಥೆ ಮಾಡವಣ ಜಾಮಿಅಃ ಅಝೀಝಿಯ್ಯಃ ಇಲ್ಲಿನ ಶರೀಅತ್ ಕಾಲೇಜಿನಲ್ಲಿ ವಿದ್ಯಾರ್ಜನೆ ಗೈದು ಶೈಖುನಾ ಮಾಡವನ ಇಬ್ರಾಹಿಂ ಕುಟ್ಟಿ ಮುಸ್ಲಿಯಾರ್ ರವರ ದಿವ್ಯ ಹಸ

18 Nov 2025 10:56 pm
Mysuru | ತೆಂಗಿನಕಾಯಿ ಕೀಳುವಾಗ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಮೃತ್ಯು

ಮೈಸೂರು : ತೆಂಗಿನ ಮರದಲ್ಲಿ ಕಾಯಿ ಕೇಳುವಾಗ ಆಯತಪ್ಪಿ ಮರದಿಂದ ಕೆಳಕ್ಕೆ ಬಿದ್ದು ಕೂಲಿ ಕಾರ್ಮಿಕರೊಬ್ಬರು ಸಾವಿಗೀಡಾಗಿರುವ ಘಟನೆ ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹುಣಸನಾಳು ಗ್ರಾಮದ ಲಿಂಗರಾಜು(38) ಮ

18 Nov 2025 10:50 pm
ಕುಂದಾಪುರ | ಜಲ ಜೀವನ್ ಮಿಷನ್ ಯೋಜನೆಯನ್ನು ಗ್ರಾಪಂಗಳು ಗಂಭೀರವಾಗಿ ಪರಿಗಣಿಸಿ : ಗಂಟಿಹೊಳೆ

ಕುಂದಾಪುರ, ನ.18: ಸಾವಿರಾರು ಕೋಟಿ ಜೆ.ಜೆ.ಎಂ ಯೋಜನೆಯನ್ನು ಗ್ರಾಮ ಪಂಚಾಯತ್ ಗಳು ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದಲ್ಲಿ ಯೋಜನೆ ಹಳ್ಳ ಹಿಡಿಯಬಹುದು. ಗ್ರಾಮ ಪಂಚಾಯತ್ ಗಳು ಸಂಪೂರ್ಣ ಕೆಲಸ ಆಗದೆ, ನೀರು ಪ್ರತಿ ಮನೆಗಳಿಗೆ, ಯೋಜನೆಯ

18 Nov 2025 10:44 pm
ಪಶ್ಚಿಮದಂಡೆ: ಚೂರಿ ಇರಿತಕ್ಕೆ ಒಬ್ಬ ಬಲಿ; ಮೂವರಿಗೆ ಗಾಯ

ಗಾಝಾ, ನ.18: ಆಕ್ರಮಿತ ಪಶ್ಚಿಮದಂಡೆಯಲ್ಲಿ ಮಂಗಳವಾರ ನಡೆದ ಇರಿತದ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದು ಇತರ ಮೂವರು ಗಾಯಗೊಂಡಿರುವುದಾಗಿ ಇಸ್ರೇಲ್‍ನ ತುರ್ತು ಸೇವಾ ಏಜೆನ್ಸಿ ಹೇಳಿದೆ. ಪಶ್ಚಿಮ ದಂಡೆಯ ದಕ್ಷಿಣದಲ್ಲಿರುವ ಗುಷ್ ಎಟ್ಜ

18 Nov 2025 10:40 pm
`ದೇಶಭ್ರಷ್ಟ' ಹಸೀನಾರ ಹೇಳಿಕೆ ಪ್ರಕಟಿಸದಂತೆ ಮಾಧ್ಯಮಗಳಿಗೆ ಬಾಂಗ್ಲಾ ಸರಕಾರ ಎಚ್ಚರಿಕೆ

ಢಾಕ, ನ.18: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ನೀಡಿರುವ ಹೇಳಿಕೆಗಳನ್ನು ಪ್ರಕಟಿಸದಂತೆ ಬಾಂಗ್ಲಾದೇಶದ ಮಧ್ಯಂತರ ಸರಕಾರ ಎಲ್ಲಾ ಮುದ್ರಣ, ಇಲೆಕ್ಟ್ರಾನಿಕ್ ಮತ್ತು ಆನ್‍ಲೈನ್ ಮಾಧ್ಯಮಗಳಿಗೆ ಎಚ್ಚರಿಕೆ ನೀಡಿದೆ. ಹಸೀನಾ ನೀಡುವ ಹೇಳಿಕ

18 Nov 2025 10:36 pm
ಬೀದರ್ | ಬೈಕ್‌ಗೆ ಟಿಟಿ ವಾಹನ ಢಿಕ್ಕಿ : ಬಾಲಕಿ ಮೃತ್ಯು

ಬೀದರ್ : ಬೈಕ್‌ಗೆ ಟಿಟಿ ವಾಹನ ಢಿಕ್ಕಿಯಾಗಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಭಾಲ್ಕಿ ನಗರದ ಬಿಕೆಐಟಿ ಕಾಲೇಜಿನ ಬಳಿ ನಡೆದಿದೆ.   ಹುಮನಾಬಾದ್‌ ತಾಲೂಕಿನ ಮುಗನೂರ ಗ್ರಾಮದ ನಿವಾಸಿ ಸಂಧ್ಯಾರಾಣಿ ಹಲಗೆ(3) ಅಪಘಾತದಲ್ಲಿ ಮೃತಪಟ್ಟ

18 Nov 2025 10:34 pm
ಭಟ್ಕಳ | ನ.20ರಂದು ವಿಜ್ಞಾನ ಮೇಳ : ಲಿಯಾಖತ್ ಅಲಿ

ಭಟ್ಕಳ, ನ.18: ಭಟ್ಕಳದ ತರ್ಬಿಯತ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಮ್ಸ್ ಪದವಿ ಪೂರ್ವ ಕಾಲೇಜ್ ನ.20ರಂದು ಎರಡನೇ ವಿಜ್ಞಾನ ಮೇಳವನ್ನು ಆಯೋಜಿಸಿದೆ ಎಂದು ಕಾಲೇಜಿನ ಪ್ರಾಂಶುಪಾಲ ಲಿಯಾಖತ್ ಅಲಿ ಹೇಳಿದ್ದ

18 Nov 2025 10:31 pm
‘‘ಕ್ರಿಕೆಟ್ ಸಲಕರಣೆಯ ದುರ್ಬಳಕೆ’’ಗಾಗಿ ಬಾಬರ್ ಅಝಮ್‌ ಗೆ ದಂಡ

ಬಾಬರ್ ಅಝಮ್‌ | Photo Credit : PTI  ದುಬೈ, ನ. 18: ‘‘ಕ್ರಿಕೆಟ್ ಸಲಕರಣೆಯ ದುರ್ಬಳಕೆ’’ಗಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಬಾಬರ್ ಅಝಮ್‌ ಗೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯು ದಂಡ ವಿಧಿಸಿದೆ. ಶ್ರೀಲಂಕಾ ವಿರುದ್ಧದ ಎರಡನೇ ಏಕದ

18 Nov 2025 10:30 pm
2ನೇ ಟೆಸ್ಟ್‌ಗೆ ಶುಭಮನ್ ಗಿಲ್ ಲಭ್ಯತೆ ಅನಿಶ್ಚಿತ

ಶುಭಮನ್ ಗಿಲ್ | Photo Credit : PTI   ಕೋಲ್ಕತಾ, ನ. 18: ಗುವಾಹಟಿಯಲ್ಲಿ ಶನಿವಾರ ಆರಂಭವಾಗಲಿರುವ ಪ್ರವಾಸಿ ದಕ್ಷಿಣ ಆಫ್ರಿಕ ವಿರುದ್ಧದ ಎರಡನೇ ಹಾಗೂ ಕೊನೆಯ ಟೆಸ್ಟ್‌ಗೆ ಭಾರತ ತಂಡದ ನಾಯಕ ಶುಭಮನ್ ಗಿಲ್ ಲಭ್ಯರಾಗುವ ಬಗ್ಗೆ ಅನಿಶ್ಚಿತತೆ ತಲ

18 Nov 2025 10:27 pm
ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಸರಣಿ ಮುಂದೂಡಿದ ಬಿಸಿಸಿಐ

Photo Credit : PTI  ಮುಂಬೈ, ನ. 18: ಮುಂದಿನ ತಿಂಗಳು ನಡೆಯಬೇಕಾಗಿದ್ದ ಬಾಂಗ್ಲಾದೇಶ ವಿರುದ್ಧದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸೀಮಿತ ಓವರ್‌ ಗಳ ತವರು ಸರಣಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂದೂಡಿದೆ. ಈ ಅವಧಿಯಲ

18 Nov 2025 10:24 pm
ಉಡುಪಿ | ಬಡ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

ಉಡುಪಿ, ನ.18: ಉಡುಪಿ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಝಕಾತ್ ನಿಧಿಯಿಂದ 10 ಬಡ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ಉಡುಪಿ ಜಾಮಿಯಾ ಮಸೀದಿ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್

18 Nov 2025 10:21 pm
ಚುನಾವಣಾ ಆಯೋಗವು ಎಸ್‌ಐಆರ್ ಮೂಲಕ ಪ್ರಜಾಪ್ರಭುತ್ವ, ಪ್ರತಿಪಕ್ಷಗಳ ನಾಶಕ್ಕೆ ಕುತಂತ್ರ ರೂಪಿಸುತ್ತಿದೆ: ಕಾಂಗ್ರೆಸ್

ಹೊಸದಿಲ್ಲಿ,ನ.18: ಚುನಾವಣಾ ಆಯೋಗವು ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಪ್ರಜಾಪ್ರಭುತ್ವ ಮತ್ತು ಪ್ರತಿಪಕ್ಷಗಳನ್ನು ನಾಶಗೊಳಿಸಲು ಕುತಂತ್ರ ರೂಪಿಸುತ್ತಿದೆ ಎಂದು ಮಂಗಳವಾರ ಆರೋಪಿಸಿದ ಕಾಂಗ್ರೆಸ್,ಡಿಸೆಂಬರ್ ಮೊದಲ ವಾರದಲ್ಲಿ ಇಲ್

18 Nov 2025 10:20 pm
ಪಿಎಂ ಕಿಸಾನ್ ಯೋಜನೆ | ನ.19ರಂದು 2,000 ರೂ.ಗಳ 21ನೇ ಕಂತು ಬಿಡುಗಡೆ

ಹೊಸದಿಲ್ಲಿ,ನ.18: ಪ್ರಧಾನಿ ನರೇಂದ್ರ ಮೋದಿಯವರು ನ.19ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್ ಯೋಜನೆಯ 21ನೇ ಕಂತನ್ನು ಬಿಡುಗಡೆಗೊಳಿಸಲಿದ್ದಾರೆ. ಅರ್ಹ ರೈತರು ನೇರ ಲಾಭ ವರ್ಗಾವಣೆಯ(ಡಿ

18 Nov 2025 10:17 pm
ಬೀದರ್ | ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಜನಾರ್ದನ ಪುಟ್ಟರಾಜ ದೀನೆ ನೇಮಕ

ಬೀದರ್ : ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾಗಿ ಜನಾರ್ದನ ಪುಟ್ಟರಾಜ ದೀನೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಚಿವರಾದ ಈಶ್ವರ್ ಖಂಡ್ರೆ ಮತ್ತು ರಹೀಮ್ ಖಾನ್ ಅವರ ಅನುಮೋದನ

18 Nov 2025 10:06 pm
ಉಡುಪಿ | ನ.25ರಿಂದ ಕಿಶೋರ ಯಕ್ಷಗಾನ ಸಂಭ್ರಮದಲ್ಲಿ ಜಿಲ್ಲೆಯ 94 ಶಾಲೆಗಳು ಭಾಗವಹಿಸಲಿವೆ : ಮುರಲಿ ಕಡೆಕಾರ್

ಉಡುಪಿ, ನ.18: ಉಡುಪಿಯ ಯಕ್ಷಶಿಕ್ಷಣ ಟ್ರಸ್ಟ್ ಕಳೆದ 17 ನಡೆಸಿಕೊಂಡು ಬರುತ್ತಿರುವ ಪ್ರೌಢ ಶಾಲಾ ಮಕ್ಕಳ ಯಕ್ಷಗಾನ ಪ್ರದರ್ಶನ ‘ಕಿಶೋರ ಯಕ್ಷಗಾನ ಸಂಭ್ರಮ’ ಈ ಬಾರಿ ನ.25ರಿಂದ ಪ್ರಾರಂಭಗೊಳ್ಳಲಿದ್ದು, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇ

18 Nov 2025 10:01 pm
ಮಂಗಳೂರು | ಕುಡಿಯುವ ನೀರಿನ ಪೈಪ್ ಲೈನ್‌ಗೆ ಹಾನಿ; ನೀರಿಗಾಗಿ ಪರದಾಟ

ಮಂಗಳೂರು, ನ.18: ನಗರದ ವಿವಿಧ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಪಡೀಲ್- ಕಣ್ಣೂರು ಬಳಿ ಕಾಮಗಾರಿ ವೇಳೆ ಹಾನಿಗೊಳಗಾದ ಪರಿಣಾಮ ಸೋಮವಾರ ಮತ್ತು ಮಂಗಳವಾರ ನೀರು ಪೂರೈಕೆ ಸ್ಥಗಿತವಾಗಿತ್ತು. ಇದರಿಂದ ನಗರದಲ್ಲಿ

18 Nov 2025 9:56 pm
ಹತ್ತು ಮಂದಿಗಿಂತ ಹೆಚ್ಚು ಉದ್ಯೋಗಿಗಳಿರುವ ಸಂಸ್ಥೆಗಳಲ್ಲಿ ನ. 30ರೊಳಗೆ ಐಸಿಸಿ ರಚನೆ ಕಡ್ಡಾಯ : ವಿಲ್ಮಾ ಎಲಿಝಬೆತ್ ತಾವ್ರೋ

ಮಂಗಳೂರು, ನ.18: ಮಹಿಳೆಯರಿಗೆ ಕೆಲಸದ ವೇಳೆ ಲೈಂಗಿಕ ದೌರ್ಜನ್ಯ ತಡೆಯುವ ಪೋಷ್‌ಕಾಯ್ದೆ 2013 ಜಾರಿಯಾಗಿರುವ ಹಿನ್ನೆಲೆಯಲ್ಲಿ 10ಕ್ಕಿಂತ ಅಧಿಕ ಉದ್ಯೋಗಿಗಳಿರುವ ಪ್ರತೀ ಸಂಸ್ಥೆಗಳಲ್ಲಿ ಅಂತರಿಕ ದೂರು ಸಮಿತಿ(ಐಸಿಸಿ) ರಚಿಸುವುದು ಕಡ್ಡ

18 Nov 2025 9:48 pm
ಉಡುಪಿ | ಮೀನು ಮಾರಾಟ ಫೆಡರೇಶನ್ ಗೆ ನೀಡಿದ ಜಾಗ ರದ್ಧತಿಗೆ ಆಗ್ರಹ

ಹನುಮಾನ್ ವಿಠೋಬಾ ಭಜನಾ ಮಂದಿರದಿಂದ ಹೋರಾಟದ ಎಚ್ಚರಿಕೆ

18 Nov 2025 9:40 pm
ಬೀದರ್ | ದ್ವೇಷ ಅಳಿದು ಪ್ರೀತಿ ಬೆಳೆಯಬೇಕಿದೆ : ಡಾ. ಅಬ್ದುಲ್ ಖದೀರ್

ಬೀದರ್ : ಈ ನಾಡಿನಲ್ಲಿ ದ್ವೇಷ ಅಳಿದು ಪ್ರೇಮಭಾವ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಜಾನಪದ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು ಪೂರಕವಾಗಿ ಕೆಲಸ ಮಾಡುತ್ತವೆ ಎಂದು ಶಾಹಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದು

18 Nov 2025 9:35 pm
ಮಂಗಳೂರು | ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ

ಮಂಗಳೂರು, ನ.18: ನಾನೇ ನೀನು... ನೀನೇ ನಾನು... ಎಂಬ ತತ್ವದಡಿ ಕಾರ್ಯಾಚರಿಸುತ್ತಿರುವ ಮೂಲತ್ವ ಫೌಂಡೇಶನ್ ಚಾರಿಟೆಬಲ್ ಟ್ರಸ್ಟ್ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಸಮಾಜ ಸೇವೆಯೇ ಟ್ರಸ್ಟ್ ನ ಮೂಲ

18 Nov 2025 9:33 pm
2ನೇ ಟೆಸ್ಟ್‌ ಗೆ ಮುನ್ನ ಈಡನ್ ಗಾರ್ಡನ್ಸ್‌ ನಲ್ಲಿ ಭಾರತ ತಂಡದ ಅಭ್ಯಾಸ

ಕೋಲ್ಕತಾ, ನ. 18: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಹಾಗೂ ಕೊನೆಯ ಟೆಸ್ಟ್‌ಗೆ ಮುನ್ನ ಭಾರತೀಯ ಕ್ರಿಕೆಟ್ ತಂಡವು ಮಂಗಳವಾರ ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಬಿರುಸಿನ ಅಭ್ಯಾಸ ನಡೆಸಿದೆ. ಮೊದಲ ಪಂದ್ಯದಲ್ಲಿ ದ

18 Nov 2025 9:30 pm
ಕೊಪ್ಪಳ | ಜನರ ಕಷ್ಟ ಕೇಳುವವರನ್ನು ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಬೇಕು: ನಟ ಚೇತನ್‌ ಅಹಿಂಸಾ

ಮುಂದುವರಿದ ಬಲ್ಡೋಟಾ ಸೇರಿದಂತೆ ಕಾರ್ಖಾನೆ ವಿರುದ್ಧದ ಅನಿರ್ದಿಷ್ಠಾವಧಿ ಧರಣಿ

18 Nov 2025 9:25 pm
ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮ

18 Nov 2025 9:22 pm
ಎಲ್ಲ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ : ಸಚಿವ ಎಂ.ಬಿ.ಪಾಟೀಲ್

ಬೆಳ್ತಂಗಡಿ: ಎಲ್ಲ ಧರ್ಮಗಳು ಮನುಕುಲದ ಒಳಿತನ್ನು ಬಯಸುತ್ತದೆ ಅದನ್ನು ತಿಳಿದುಕೊಂಡು ನಾವು ಬದುಕನ್ನು ನಡೆಸಿದಾಗ ಎಲ್ಲರಿಗೂ ಒಳಿತಾಗಲು ಸಾಧ್ಯ ಎಂದು ರಾಜ್ಯ ಸರಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ.ಎಂ.ಬಿ.ಪಾಟೀಲ

18 Nov 2025 9:16 pm
ವಿಮಲ್ ನೇಗಿ ಮೃತ್ಯು ಪ್ರಕರಣ | ‘ಸಂಪೂರ್ಣ ಬೋಗಸ್ ಅಧಿಕಾರಿಗಳು’: ಸಿಬಿಐ ತನಿಖೆಯ ಸಾಮರ್ಥ್ಯವನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಹಿಮಾಚಲ ಪ್ರದೇಶ ವಿದ್ಯುತ್ ನಿಗಮ ಲಿಮಿಟೆಡ್ (HPPCL) ಅಧಿಕಾರಿ ವಿಮಲ್ ನೇಗಿ ಅವರ ಸಾವಿನ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳ ಸಾಮರ್ಥ್ಯವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ. ತನಿಖೆ ನಡೆಸುತ್ತಿ

18 Nov 2025 9:16 pm
ಬೆಂಗಳೂರು ಟೆಕ್ ಸಮ್ಮಿಟ್‍ನಲ್ಲಿ ‘ಕಿಯೋ ಪರ್ಸನಲ್ ಕಂಪ್ಯೂಟರ್’ ಆಕರ್ಷಣೆ!

ಕೇವಲ 18,999 ರೂ. ಬೆಲೆಗೆ ಎಐ ಕಂಪ್ಯೂಟರ್ : ಪ್ರಿಯಾಂಕ್ ಖರ್ಗೆ

18 Nov 2025 9:15 pm
ಲಾರೆನ್ಸ್ ಬಿಷ್ಣೋಯಿ ಸೋದರ ಅನ್‌ಮೋಲ್ ಭಾರತಕ್ಕೆ ಗಡಿಪಾರು

ಬಾಬಾಸಿದ್ದೀಕಿ, ಮೂಸೆವಾಲಾ ಕೊಲೆ ಪ್ರಕರಣಗಳ ಆರೋಪಿ

18 Nov 2025 9:12 pm
ಉತ್ತರಾಖಂಡ | ದನದ ಕರುವಿನ ರುಂಡ ಪತ್ತೆ ವದಂತಿ; ಗುಂಪಿನಿಂದ ಅಂಗಡಿಗಳ ಧ್ವಂಸ

ಡೆಹ್ರಾಡೂನ್,ನ.19: ದೇವಾಲಯವೊಂದರ ಪಕ್ಕದಲ್ಲೇ ಇರುವ ಶಾಲೆಯ ಬಳಿ ಸತ್ತ ದನದಕರುವಿನ ರುಂಡ ಪತ್ತೆಯಾಗಿದೆ ಎಂಬ ವದಂತಿಗಳು ಹರಿದಾಡಿದ ಬೆನ್ನಲ್ಲೇ ಗುಂಪೊಂದು ಅಂಗಡಿಮುಂಗಟ್ಟುಗಳನ್ನು ಧ್ವಂಸಗೊಳಿಸಿದ ಘಟನೆ ಉತ್ತರಾಖಂಡದ ಹಲ್ದಾವ

18 Nov 2025 9:06 pm
ಪಕ್ಷ ವಿರೋಧಿ ಚಟುವಟಿಕೆ ಆರೋಪ | 43 ನಾಯಕರಿಗೆ ಕಾಂಗ್ರೆಸ್ ಶೋ-ಕಾಸ್ ನೋಟಿಸ್

ಪಾಟ್ನಾ, ನ. 18: ಬಿಹಾರ ವಿಧಾನ ಸಭಾ ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವರು ಸೇರಿದಂತೆ 43 ನಾಯಕರಿಗೆ ಕಾಂಗ್ರೆಸ್ ಮಂಗಳವಾರ ಶೋ-ಕಾಸ್ ನೋಟಿಸ್ ನೀಡಿದೆ. ಪಕ್ಷದ ನಿಲುವಿಗೆ ವಿರ

18 Nov 2025 9:02 pm
ದಿಲ್ಲಿ ಕಾರು ಸ್ಫೋಟ ಪ್ರಕರಣ | ಆರೋಪಿ ಜಾಸಿರ್ ಬಿಲಾಲ್ ವಾನಿಗೆ 10 ದಿನ ಎನ್‌ಐಎ ಕಸ್ಟಡಿ

ಹೊಸದಿಲ್ಲಿ, ನ. 18: ದಿಲ್ಲಿ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿಯಾಗಿರುವ ಜಾಸಿರ್ ಬಿಲಾಲ್ ವಾನಿಯನ್ನು ನ್ಯಾಯಾಲಯ 10 ದಿನಗಳ ಕಾಲ ಎನ್‌ಐಎ ಕಸ್ಟಡಿಗೆ ನೀಡಿದೆ. ಆರೋಪಿಯ ಕಸ್ಟಡಿ ವಿಚಾರಣೆಗೆ ಕೋರಿ ಎನ್‌ಐಎ ಸಲ

18 Nov 2025 8:59 pm
ಮತದಾರರ ಪಟ್ಟಿ ಪರಿಷ್ಕರಣೆ ಮುಂದೂಡುವಂತೆ ಕೋರಿ ಸುಪ್ರೀಂ ಕೋರ್ಟ್‌ ಗೆ ಕೇರಳ ಸರಕಾರ ಅರ್ಜಿ

ಹೊಸದಿಲ್ಲಿ, ನ. 18: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ಣಗೊಳ್ಳುವ ವರೆಗೆ ರಾಜ್ಯದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ ಮುಂದೂಡುವಂತೆ ಕೋರಿ ಕೇರಳ ಸರಕಾರ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗ

18 Nov 2025 8:54 pm
ಪಂಜಾಬ್ | ಆರೆಸ್ಸೆಸ್ ನಾಯಕನ ಪುತ್ರನ ಹತ್ಯೆಯ ಹೊಣೆ ಹೊತ್ತುಕೊಂಡ ಖಾಲಿಸ್ತಾನ ಪರ ಗುಂಪು

ಚಂಡಿಗಡ,ನ.18: ಹೊಸದಾಗಿ ರಚನೆಯಾಗಿರುವ ಖಾಲಿಸ್ತಾನ ಪರ ಗುಂಪು ಶೇರ್-ಎ-ಪಂಜಾಬ್ ಬ್ರಿಗೇಡ್ ಪಂಜಾಬಿನ ಫಿರೋಝ್‌ಪುರ ನಗರದಲ್ಲಿ ಆರೆಸ್ಸೆಸ್ ನಾಯಕನ ಪುತ್ರನ ಹತ್ಯೆಯ ಹೊಣೆಯನ್ನು ವಹಿಸಿಕೊಂಡಿದೆ. ಶನಿವಾರ ಸಂಜೆ ಏಳು ಗಂಟೆಯ ಸುಮಾರಿಗ

18 Nov 2025 8:51 pm
ರಣಜಿ |ಚಂಡಿಗಡ ವಿರುದ್ಧ ಕರ್ನಾಟಕಕ್ಕೆ ಇನಿಂಗ್ಸ್ ಜಯ

10 ವಿಕೆಟ್‌ ಗಳನ್ನು ಉರುಳಿಸಿದ ಶ್ರೇಯಸ್ ಗೋಪಾಲ್

18 Nov 2025 8:49 pm
5ರಿಂದ17 ವರ್ಷದೊಳಗಿನ ಮಕ್ಕಳ ಆಧಾರ್ ಕಾರ್ಡ್ ಅಪ್‌ ಡೇಟ್ ಇನ್ನು ಮುಂದೆ ಉಚಿತ

ಹೊಸದಿಲ್ಲಿ, ನ.18: ಐದರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ‘ಬಾಲ’ ಅಥವಾ ನೀಲಿ ಆಧಾರ್ ಕಾರ್ಡ್‌ ಗಳ ಬಯೋಮೆಟ್ರಿಕ್ ಅನ್ನು ಕಡ್ಡಾಯವಾಗಿ ಅಪ್‌ ಡೇಟ್ (ಎಂಬಿಯು)ಮಾಡುವುದಕ್ಕೆ ವಿಧಿಸಲಾಗುವ ಎಲ್ಲಾ ಶುಲ್ಕಗಳನ್ನು ವಿಶಿಷ್ಟ ಗುರ

18 Nov 2025 8:45 pm
ಬಿʼಹಾರʼ | ನ.20ಕ್ಕೆ ನಿತೀಶ್ ಪ್ರಮಾಣ ?

ದಾಖಲೆಯ 10 ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ನಿರೀಕ್ಷೆ

18 Nov 2025 8:44 pm
‘ನನ್ನ ಹೆತ್ತವರಿಗೆ ಮಾನಸಿಕ ಕಿರುಕುಳ’ | ತನಿಖೆಗೆ ಕೇಂದ್ರ ಸರಕಾರವನ್ನು ಕೋರಿದ ತೇಜ್‌ಪ್ರತಾಪ್ ಯಾದವ್

ಹೊಸದಿಲ್ಲಿ, ನ.18: ಲಾಲುಪ್ರಸಾದ್ ಕುಟುಂಬದಲ್ಲಿನ ಅಂತಃಕಲಹ ಉಲ್ಬಣಗೊಂಡಿದ್ದು, ತನ್ನ ಹೆತ್ತವರು ಯಾವುದೇ ರೀತಿಯ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸುವಂತೆ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅ

18 Nov 2025 8:44 pm
ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ವೇಳೆ ನಕಲಿ, ಮೃತ ಮತದಾರರ ಪತ್ತೆಗೆ AI ಸಾಧನಗಳ ಬಳಕೆ

ಕೋಲ್ಕತಾ,ನ.18: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ನಕಲಿ ಅಥವಾ ಮೃತ ಮತದಾರರ ಹೆಸರುಗಳನ್ನು ಸೇರಿಸುವುದನ್ನು ತಡೆಯಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನ

18 Nov 2025 8:43 pm
ದಿಲ್ಲಿಯ ವಿವಿಧ ನ್ಯಾಯಾಲಯಗಳಿಗೆ, ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ

ಹೊಸದಿಲ್ಲಿ,ನ.18: ದಿಲ್ಲಿಯ ನಾಲ್ಕು ನ್ಯಾಯಾಲಯ ಸಂಕೀರ್ಣಗಳು ಮತ್ತು ಎರಡು ಶಾಲೆಗಳಿಗೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಪೋಲಿಸರು ಅಲ್ಲಿಗೆ ಧಾವಿಸಿ ಸಮಗ್ರವಾಗಿ ಶೋಧಿಸಿದ್ದಾರೆ. ಯಾವುದೇ ಅನುಮಾನಾ

18 Nov 2025 8:36 pm
Belagavi | ಉಸಿರುಗಟ್ಟಿ ಮೂವರು ಯುವಕರು ಮೃತ್ಯು; ಓರ್ವನ ಸ್ಥಿತಿ ಗಂಭೀರ

ಕೋಣೆಯಲ್ಲಿ ಬೆಚ್ಚಗಿರಲು ಇದ್ದಿಲಿಗೆ ಬೆಂಕಿ ಹಾಕಿ ಮಲಗಿದ್ದ ಯುವಕರು

18 Nov 2025 8:24 pm
Saudi Arabia | ಮದೀನಾ ಬಳಿ ಬಸ್ ದುರಂತದಲ್ಲಿ 46 ಪ್ರಯಾಣಿಕರ ಪೈಕಿ ಒಬ್ಬ ಮಾತ್ರ ಪಾರು!

ಅಬ್ದುಲ್ ಶೋಯಿಬ್ ಸಾವಿನ ದವಡೆಯಿಂದ ಪಾರಾಗಿದ್ದು ಹೇಗೆ?

18 Nov 2025 8:11 pm
ಉಪ್ಪಿನಂಗಡಿ | ರಾಷ್ಟ್ರಮಟ್ಟದ ಅರಣ್ಯ ಕ್ರೀಡಾಕೂಟ : ಎಸಿಎಫ್ ಪ್ರವೀಣ್ ಕುಮಾರ್‌ಗೆ ಚಿನ್ನದ ಪದಕ

ಉಪ್ಪಿನಂಗಡಿ: 28ನೇ ಅಖಿಲ ಭಾರತ ಅರಣ್ಯ ಕ್ರೀಡಾಕೂಟದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎ.ಸಿ.ಎಫ್.) ಪ್ರವೀಣ್ ಕುಮಾರ್ ಶೆಟ್ಟಿ ಅವರು 2 ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ನ.12ರಿಂದ 15ರ ತನಕ ಉತ

18 Nov 2025 8:09 pm
ಯಾದಗಿರಿ | ಉತ್ತಮ ಬೇಸಾಯ ಕ್ರಮಗಳ ವಾರ್ಷಿಕ ಸಮ್ಮೇಳನ

ಯಾದಗಿರಿ: ಕಲಿಕೆ–ಟಾಟಾ ಟ್ರಸ್ಟ್–ಟೆಸ್ಕೋ ಕೃಷಿ ಜೀವನೋಪಾಯ ಕಾರ್ಯಕ್ರಮದ ಆಶ್ರಯದಲ್ಲಿ ಉತ್ತಮ ಬೇಸಾಯ ಕ್ರಮಗಳ ವಾರ್ಷಿಕ ಸಮ್ಮೇಳನ ಹಾಗೂ ಗಿರಿನಾಡು ರೈತ ಉತ್ಪಾದಕ ಕಂಪೆನಿ ಲಿಮಿಟೆಡ್‌ನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ

18 Nov 2025 8:09 pm
ಉಡುಪಿ | ವ್ಯಕ್ತಿ ನಾಪತ್ತೆ

ಉಡುಪಿ, ನ.18: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಕ್ಕುಜೆ ಗಾಮದ ಈಸರ್ಮಾರ್ ನಿವಾಸಿ ಸೂರ್ಯ (52) ಎಂಬವರು ನ.10ರಂದು ಪೆರ್ಡೂರಿನಲ್ಲಿರುವ ತನ್ನ ತಂಗಿ ಮನೆಗೆ ತೆರಳಿದ್ದು, ಬಳಿಕ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2

18 Nov 2025 8:06 pm
ಉಡುಪಿ | ಇಂದಿನಿಂದ ಜಿಲ್ಲಾ ಪೊಲೀಸ್ ಕ್ರೀಡಾಕೂಟ

ಉಡುಪಿ, ನ.18: ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವಾರ್ಷಿಕ ಕ್ರೀಡಾಕೂಟ ನ.19ರಂದು ಬೆಳಿಗ್ಗೆ 8:00 ಗಂಟೆಗೆ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಳ್ಳಲಿದೆ. ಮೂರು ದಿನಗಳ ಈ ಕ್ರೀಡಾಕೂಟವನ್ನು ಜಿಲ್ಲಾಧಿಕಾರಿ ಸ್ವ

18 Nov 2025 8:04 pm
ಉಡುಪಿ | ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಉಡುಪಿ, ನ.18: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಚೇತನಾ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರು ಹತ್ತಿರದ ಬಾಪೂಜಿ ಸೇವಾ

18 Nov 2025 8:02 pm
ಉಡುಪಿ | ನಶಾಮುಕ್ತ ಭಾರತ: ಪ್ರತಿಜ್ಞಾವಿಧಿ ಬೋಧನೆ

ಉಡುಪಿ, ನ.18: ನಶಾ ಮುಕ್ತ ಭಾರತ ಅಂಗವಾಗಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಂ

18 Nov 2025 7:58 pm
ವಿಜಯನಗರ | ದಲಿತ, ಆದಿವಾಸಿ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನಾ ದಿನಾಚರಣೆ

ವಿಜಯನಗರ : ಕೊಟ್ಟೂರು ಪಟ್ಟಣದ ವಾಲ್ಮೀಕಿ ನಗರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ ರಾಜ್ಯ ಸಮಿತಿ ವತಿಯಿಂದ ಅಖಿಲ ಭಾರತ ಪ್ರತಿಭಟನಾ ದಿನಾಚರಣೆ ಆಚರಿಸಲಾಯಿತು.  ನವೆಂಬರ್‌ 18ರಂದು  ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಪ್ರತ

18 Nov 2025 7:56 pm
ಮೀಫ್ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಝಕರಿಯಾ ಜೋಕಟ್ಟೆ ಅವರಿಗೆ ಸನ್ಮಾನ

ಮಂಗಳೂರು : ಮುಸ್ಲಿಂ ಶೈಕ್ಷಣಿಕ ಸಂಸ್ಥೆಗಳ ಒಕ್ಕೂಟ ದ. ಕ., ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ 262 ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಪರವಾಗಿ ಇತ್ತೀಚಿಗೆ ಕನ್ನಡ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ವಿಜೇತ ಅನಿವಾಸಿ ಕೈಗ

18 Nov 2025 7:54 pm
ಉಡುಪಿ | ಡಿ.3ರಂದು ಜಿಲ್ಲಾ ಮಟ್ಟದ ವಿಕಲಚೇತನರ ದಿನಾಚರಣೆ : ಅಭೀದ್ ಗದ್ಯಾಳ್

ಉಡುಪಿ, ನ.18:ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಮುಂದಿನ ಡಿಸೆಂಬರ್ 3ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ, ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವ

18 Nov 2025 7:45 pm
ವಿಜಯಪುರ ವಿಮಾನ ನಿಲ್ದಾಣಕ್ಕೆ ಅಡ್ಡಿ ನಿವಾರಣೆ: ಸುಪ್ರೀಂಕೋರ್ಟ್ ನಿಲುವಿಗೆ ಎಂ.ಬಿ.ಪಾಟೀಲ್ ಸ್ವಾಗತ

ಬೆಂಗಳೂರು : ಸಾರ್ವಜನಿಕ ಮಹತ್ವದ ಯೋಜನೆಗಳಿಗೆ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಗಳು ಪೂರ್ವಾನ್ವಯವಾಗುವಂತೆ ಅನುಮೋದನೆಗಳನ್ನು ನೀಡಬಾರದೆಂದು ಈ ವರ್ಷದ ಮೇ ತಿಂಗಳಲ್ಲಿ ತಾನು ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಹಿಂಪ

18 Nov 2025 7:36 pm
ಕೆ-ಸೆಟ್ ಫಲಿತಾಂಶದ ಕಾರ್ಯವಿಧಾನ, ಮಾನದಂಡಗಳ ಮರುಪರಿಶೀಲನೆಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕೆ-ಸೆಟ್‌ (ಕೆಎಸ್‌ಇಟಿ) ಫಲಿತಾಂಶಗಳ ಘೋಷಣೆ ಕಾರ್ಯವಿಧಾನ ಮತ್ತು ಮಾನದಂಡಗಳನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆಎಸ್‌ಇಟಿ) ಕೇಂದ್ರ, ಮೈಸೂರು ವಿಶ್ವವಿದ್ಯಾಲಯ ಹಾಗೂ ವಿಶ್ವವಿದ್ಯಾಲಯ ಅ

18 Nov 2025 7:32 pm
ಪ್ರತ್ಯೇಕ ಕೇಡರ್ ಸೃಷ್ಟಿಸಿ 15 ವನ್ಯಜೀವಿ ವೈದ್ಯರ ನೇಮಕ : ಸಚಿವ ಈಶ್ವರ್ ಖಂಡ್ರೆ

31 ಕೃಷ್ಣಮೃಗಗಳ ಅಸಹಜ ಮೃತ್ಯು; ಮೃಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೊ ಸಂವಾದ

18 Nov 2025 7:27 pm
ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿದ 14 ಪಿಜಿಗಳಿಗೆ ಬೀಗ

ಬೆಂಗಳೂರು : ಮಂಗಳವಾರದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧಿಕಾರಿಗಳು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದ 14 ಪಿಜಿಗಳಿಗೆ(ಪೇಯಿಂಗ್ ಗೆಸ್ಟ್) ಬೀಗ ಹಾಕಿದ್ದಾರೆ. ಪ

18 Nov 2025 7:18 pm
ರಾಯಚೂರು | ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಫಲಿತಾಂಶ ಸುಧಾರಿಸಿ : ರಶ್ಮಿ ಮಹೇಶ್ ಸೂಚನೆ

ರಾಯಚೂರು : ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ವಿಜಯನಗರ, ಕಲಬುರಗಿ, ಬೀದರ್‌ ಮತ್ತು ಬಳ್ಳಾರಿ ಜಿಲ್ಲೆಗಳ ತಾಲೂಕುವಾರು ಸಂಪನ್ಮೂಲ ಶಿಕ್ಷಕರಿಗಾಗಿ ಹಾಗೂ ಧಾರವಾಡ ವಿಭಾಗದ  ಸಂಪನ್ಮೂಲ ಶಿಕ್ಷಕರಿಗಾಗಿ ಒಂದು ದಿನದ ತರಬೇತಿ ಕ

18 Nov 2025 7:10 pm
ಪ್ರಪಂಚದಾದ್ಯಂತ X ಸೇವೆಯಲ್ಲಿ ವ್ಯತ್ಯಯ; ಸರ್ವರ್ ಡೌನ್

ಬೆಂಗಳೂರು, ನ.18: ಎಲಾನ್ ಮಸ್ಕ್ ಮಾಲೀಕತ್ವದ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಮಂಗಳವಾರ ಜಾಗತಿಕ ಮಟ್ಟದಲ್ಲಿ ಸೇವೆಯಲ್ಲಿ ವ್ಯತ್ಯಯವಾಗಿದೆ. ಲಕ್ಷಾಂತರ ಬಳಕೆದಾರರು ಲಾಗಿನ್, ಫೀಡ್, ಹೊಸ ಪೋಸ್ಟ್‌ಗಳನ್ನು ತೋರಿಸದಿರುವುದು ಹಾಗೂ

18 Nov 2025 6:58 pm
Chamarajanagar | ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಬಿಳಿಗಿರಿ ರಂಗನಾಥಸ್ವಾಮಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನಲ್ಲಿಕತ್ರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಹನೂರ

18 Nov 2025 6:52 pm
ರಾಯಚೂರು | ಶರಬಣ್ಣ ಪಾಟೀಲ್, ಸೈಯದ್ ಸಾಬ ಮನ್ಸಲಾಪೂರ ಅವರಿಗೆ ಸಹಕಾರ ರತ್ನ ಪ್ರಶಸ್ತಿ: ಗಣ್ಯರಿಂದ ಸನ್ಮಾನ

ರಾಯಚೂರು: ರಾಯಚೂರು ಒಕ್ಕಲುತನ ಹುಟ್ಟುವಳಿ ಮಾರಾಟ ಹಾಗೂ ಸಂಸ್ಕರಣ ಸಹಕಾರ ಸಂಘದ ನಿರ್ದೇಶಕರಾದ ಶರಬಣ್ಣ ಪಾಟೀಲ್ ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಮೀನುಗಾರರ ಸಹಕಾರ ಮಹಾಮಂಡಲದ ಸೈಯದ್ ಸಾಬ ಮನ್ಸಲಾಪೂರು ಅವರಿಗೆ ಸಹಕಾರ ರತ್ನ ಪ್

18 Nov 2025 6:50 pm
ಶಿಕ್ಷಣವನ್ನು ಎಂದಿಗೂ ನಿಲ್ಲಿಸಬೇಡಿ: ವಿದ್ಯಾರ್ಥಿಗಳಿಗೆ ಝಕರಿಯಾ ಜೋಕಟ್ಟೆ ಹಿತವಚನ

ಅಲ್ ಇಬಾದ ಇಂಡಿಯನ್ ಸ್ಕೂಲ್‌ನಲ್ಲಿ ರಾಜ್ಯೋತ್ಸವ ಪುರಸ್ಕೃತ ಝಕರಿಯಾ ಜೋಕಟ್ಟೆ ಅವರಿಗೆ ಸನ್ಮಾನ ಸಮಾರಂಭ

18 Nov 2025 6:46 pm
ಯಾದಗಿರಿ | ಮಕ್ಕಳ ಹಕ್ಕುಗಳು ಹಾಗೂ ನ್ಯಾಯಬದ್ಧ ದತ್ತು ಪ್ರಕ್ರಿಯೆ ಬಗ್ಗೆ ಅರಿವು ಮೂಡಿಸಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ : ಮಕ್ಕಳ ಹಕ್ಕುಗಳು ಹಾಗೂ ನ್ಯಾಯಬದ್ಧವಾದ ದತ್ತು ಪ್ರಕ್ರಿಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಸೂಕ್ತ ಅರಿವು ಮೂಡಿಸುವಂತೆ ನಗರ ಶಾಸಕರಾದ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಅಧಿಕಾರಿಗಳಿಗೆ ಸಲಹೆ ನೀಡಿದರು. ನಗರದ ಪದವಿ

18 Nov 2025 6:32 pm
ವಿಟ್ಲ | ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಉಮೀದ್ ವಕ್ಫ್ ಮಾಹಿತಿ ಕಾರ್ಯಾಗಾರ

ವಿಟ್ಲ: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಉಮೀದ್ ವಕ್ಫ್ ಮಾಹಿತಿ ಕಾರ್ಯಾಗಾರ ವಿಟ್ಲದ ಬ್ರೈಟ್ ಆಡಿಟೋರಿಯಂ ನಲ್ಲಿ ಮಂಗಳವಾರ ನಡೆಯಿತು. ಮಲಾರ್ ಅರಸ್ತಾನ ಜುಮಾ ಮಸೀದಿ ಖತೀಬ್ ಶಫೀಕ್ ಕೌಸರಿ ಅವರು ದುವಾಃ ಮೂಲಕ

18 Nov 2025 6:29 pm
ಮಕ್ಕಳಿಗಾಗಿ ಆಸ್ತಿ ಮಾಡದೆ, ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ : ಬಿ.ಎಂ.ಅಬ್ಬಾಸ್ ಅಲಿ

ಜಮೀಯ್ಯತುಲ್ ಫಲಾಹ್ ನಿಂದ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ ವಿತರಣಾ ಕಾರ್ಯಕ್ರಮ

18 Nov 2025 6:08 pm
ಮಂಗಳೂರು | ಮರಾಠ ಅಭಿವೃದ್ಧಿ ನಿಗಮ: ಹೊಲಿಗೆ ಯಂತ್ರ ವಿತರಣಾ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು,ನ.18: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಈ ಯೋಜನೆಗೆ ಅ

18 Nov 2025 5:57 pm
18 Nov 2025 5:54 pm
ಮಂಗಳೂರು | ನ. 20ರಂದು ಪಡುಪೆರಾರ ಗ್ರಾಮಸಭೆ

ಮಂಗಳೂರು,ನ.18: ಮಂಗಳೂರು ತಾಲೂಕು ಪಡುಪೆರಾರ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ 3 ನೇ ಹಂತದ ಗ್ರಾಮ ಸಭೆಯು ನವೆಂಬರ್ 20 ರಂದು ಬೆಳಗ್ಗೆ 11 ಗಂಟೆಗೆ ಪಡುಪೆರಾರ ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಲಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾ

18 Nov 2025 5:54 pm
ಮಂಗಳೂರು | ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು,ನ.18: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ಸಿಪಿ/ಟಿಎಸ್ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ನ

18 Nov 2025 5:50 pm
ಐಇಇಇ ಕಾನ್ಫರೆನ್ಸ್ ನಲ್ಲಿ ಅತ್ಯುತ್ತಮ ಪ್ರಬಂಧ ಪ್ರಶಸ್ತಿ ಗೆದ್ದ ನಿಟ್ಟೆ ತಾಂತ್ರಿಕ ಕಾಲೇಜಿನ ಸಂಶೋಧಕರು

ಕಾರ್ಕಳ : ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ) ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧಕರು, ಭಾರತೀಯ ತಾಂತ್ರಿಕ ಸಂಸ್ಥೆ (IIT) ಧಾರವಾಡವು ಆಯೋಜಿಸಿದ್ದ ಪ್ರತಿಷ್ಠಿತ ಐಇಇಇ ಇಂಜಿನ

18 Nov 2025 5:26 pm
ಮಂಗಳೂರು | ಲಿಂಗ ಸಮಾನತೆ ಮತ್ತು ನ್ಯಾಯ ಕುರಿತು ತರಬೇತಿ

ಮಂಗಳೂರು, ನ.18: ಬೆಂಗಳೂರಿನ ಕೆಆರ್ಒಎಸ್ಎಸ್ ಮತ್ತು ಮಂಗಳೂರಿನ ಸಿಒಡಿಪಿ ವತಿಯಿಂದ ಮಹಿಳಾ ಸದೃಢೀಕರಣ ಯೋಜನೆಯ ಘಟಕದಡಿ ಲಿಂಗ ಸಮಾನತೆ ಮತ್ತು ನ್ಯಾಯ ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮವು ಸೋಮವಾರ ನಡೆಯಿತು. ಮಹಿಳಾ ಸ

18 Nov 2025 5:21 pm
ಮಂಗಳೂರು | ಕಾಣೆಯಾಗಿದ್ದ ವ್ಯಕ್ತಿ ಆಶ್ರಮದಲ್ಲಿ ಪತ್ತೆ

ಮಂಗಳೂರು, ನ.18: ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಆರಂಭಿಸಿರುವ ಕಾಣೆಯಾದ ವ್ಯಕ್ತಿಗಳ ಪತ್ತೆ ಕಾರ್ಯ ಅಭಿಯಾನಕ್ಕೆ ಉತ್ತಮ ಸ್ಪಂದನ ವ್ಯಕ್ತವಾಗುತ್ತಿದೆ. ಸುಮಾರು 8 ವರ್ಷದ ಹಿಂದೆ ಅಂದರೆ 2018ರ ಆಗಸ್ಟ್ 25ರಿಂದ ಪೀ

18 Nov 2025 5:19 pm
Mandya | ಸತತ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿ; ನಾಲೆಗೆ ಬಿದ್ದಿದ್ದ ಆನೆಯ ರಕ್ಷಣೆ

ಮಳವಳ್ಳಿ(ಮಂಡ್ಯ ಜಿಲ್ಲೆ) : ಮಳವಳ್ಳಿ ತಾಲೂಕಿನ ಶಿವನಸಮುದ್ರದ ಬಳಿ ಖಾಸಗಿ ವಿದ್ಯುತ್ ಉತ್ಪಾದನಾ ಕೇಂದ್ರದ 70 ಅಡಿ ಆಳದ ಕಾವೇರಿ ನದಿಯ ನಾಲೆಯಲ್ಲಿ ಸಿಲುಕಿದ್ದ ಕಾಡಾನೆಯನ್ನು ಸತತ ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಮಂಗಳವಾರ ಸು

18 Nov 2025 5:18 pm