SENSEX
NIFTY
GOLD
USD/INR

Weather

33    C
... ...View News by News Source
ಬಿಟ್ ಕಾಯಿನ್ ಪ್ರಕರಣ | ಶ್ರೀಧರ್ ಕೆ. ಪೂಜಾರ್ ವಿರುದ್ಧದ ʼಘೋಷಿತ ಆರೋಪಿʼ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಗಳನ್ನು ಅಕ್ರಮವಾಗಿ ತಮ್ಮ ವಶದಲ್ಲಿಟ್ಟುಕೊಂಡು ಹ್ಯಾಕಿಂಗ್, ಬಿಟ್ ಕಾಯಿನ್‌ಗಳ ವರ್ಗಾವಣೆ ಮತ್ತು ಪಾಸ್‌ವರ್ಡ್ ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿರುವ ಆಂತರಿಕ ಭದ್ರತಾ ವಿಭ

2 May 2024 10:45 pm
ಪಾಕಿಸ್ತಾನದಲ್ಲಿ ಅವಳಿ ಸ್ಫೋಟಕ್ಕೆ ಒಬ್ಬ ಸಾವು; 20 ಮಂದಿಗೆ ಗಾಯ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತದಲ್ಲಿ ಗುರುವಾರ ಸಂಭವಿಸಿದ ಅವಳಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು ಇತರ 20 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಲೂಚಿಸ್ತಾನ ಪ್ರಾಂತದ ದುಕ್ಕಿ

2 May 2024 10:40 pm
ಬಾಂಗ್ಲಾದೇಶಕ್ಕೆ 7 ವಿಕೆಟ್‍ಗಳ ಸೋಲುಣಿಸಿದ ಭಾರತ

ಸಿಲ್ಹೆಟ್ (ಬಾಂಗ್ಲಾದೇಶ), ಮೇ 2: ಬಾಂಗ್ಲಾದೇಶ ಮಹಿಳಾ ಕ್ರಿಕೆಟ್ ತಂಡದ ವಿರುದ್ಧದ ಟ್ವೆಂಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಗುರುವಾರ ಪ್ರವಾಸಿ ಭಾರತೀಯ ತಂಡವು 7 ವಿಕೆಟ್‍ಗಳ ಜಯ ಗಳಿಸಿದೆ. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಭಾ

2 May 2024 10:34 pm
ನಿಜ್ಜಾರ್ ಹತ್ಯೆಯೊಂದಿಗೆ ಸೃಷ್ಟಿಯಾದ ಸಮಸ್ಯೆಯನ್ನು ನಿರ್ಲಕ್ಷಿಸುವಂತಿಲ್ಲ: ಜಸ್ಟಿನ್ ಟ್ರೂಡೊ

ಟೊರಂಟೊ: ಭಾರತ-ಕೆನಡಾ ದ್ವಿಪಕ್ಷೀಯ ಸಂಬಂಧ ಸುಧಾರಿಸಬಹುದು. ಆದರೆ ಖಾಲಿಸ್ತಾನ್ ಮುಖಂಡ ಹರ್ದೀಪ್ ಸಿಂಗ್ ನಿಜ್ಜಾರ್ ನ ಹತ್ಯೆಯೊಂದಿಗೆ ಸೃಷ್ಟಿಯಾದ ಸಮಸ್ಯೆಯನ್ನು ಕೆನಡಾ ನಿರ್ಲಕ್ಷಿಸುವಂತಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ

2 May 2024 10:32 pm
ಸುರತ್ಕಲ್| ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ ಪ್ರಕರಣ: 101 ಮಂದಿ ಹೋರಾಟಗಾರರಿಗೆ ನ್ಯಾಯಾಲಯ ಸಮನ್ಸ್‌

ಸುರತ್ಕಲ್:‌ ಇಲ್ಲಿನ ಎನ್‌ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್‌ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ

2 May 2024 10:31 pm
ದುಬೈನಲ್ಲಿ ಮತ್ತೆ ಭಾರೀ ಮಳೆ | ವಿಮಾನ ಹಾರಾಟ ರದ್ದು

ದುಬೈ: ಯುಎಇಯಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದ್ದು ಅಬುಧಾಬಿ ಮತ್ತು ದುಬೈಯಲ್ಲಿ ಗುರುವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದ್ದು ಹಲವು ವಿಮಾನಗಳ ಹಾರಾಟವನ್ನು ಮತ್ತು ಬಸ್ಸು ಸೇವೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ರ

2 May 2024 10:27 pm
ಗಾಝಾದಲ್ಲಿ ನಾಶಗೊಂಡಿರುವ ಮನೆಗಳ ಮರುನಿರ್ಮಾಣಕ್ಕೆ 80 ವರ್ಷ ಬೇಕು : ವಿಶ್ವಸಂಸ್ಥೆ ವರದಿ

ಜಿನೆವಾ: ಗಾಝಾ ಪಟ್ಟಿಯಲ್ಲಿ ಬಾಂಬ್‍ದಾಳಿಯಿಂದ ನಾಶಗೊಂಡಿರುವ ಮನೆಗಳನ್ನು ಮರು ನಿರ್ಮಿಸುವ ಕಾರ್ಯ ಮುಂದಿನ ಶತಮಾನಕ್ಕೂ ವಿಸ್ತರಿಸಬಹುದು ಎಂದು ವಿಶ್ವಸಂಸ್ಥೆ ಗುರುವಾರ ಬಿಡುಗಡೆಗೊಳಿಸಿದ ವರದಿ ಹೇಳಿದೆ. ಗಾಝಾದಲ್ಲಿ ಈ ಹಿಂದ

2 May 2024 10:18 pm
ಅಮೆರಿಕ | ಪ್ರತಿಭಟನಾಕಾರರ ಮೇಲೆ ರಬ್ಬರ್ ಬುಲೆಟ್ ಪ್ರಯೋಗ

ವಾಷಿಂಗ್ಟನ್ : ಅಮೆರಿಕದ ಕ್ಯಾಲಿಫೋರ್ನಿಯಾ ವಿವಿಯಲ್ಲಿ ನಡೆಯುತ್ತಿದ್ದ ಫೆಲೆಸ್ತೀನ್ ಪರ ಪ್ರತಿಭಟನೆಯನ್ನು ಚದುರಿಸಲು ಗುರುವಾರ ಪೊಲೀಸರು ರಬ್ಬರ್ ಬುಲೆಟ್ ಪ್ರಯೋಗಿಸಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ

2 May 2024 10:16 pm
ಪೋಸ್ಟ್‌ಗಳನ್ನು ಲೈಕ್ ಮಾಡಿದ್ದಕ್ಕಾಗಿ ಮುಂಬೈನ ಶಾಲಾ ಪ್ರಾಂಶುಪಾಲರ ರಾಜೀನಾಮೆಗೆ ಸೂಚನೆ

ಮುಂಬೈ: ಸರಣಿ ಪೋಸ್ಟ್‌ಗಳನ್ನು ಲೈಕ್ ಮಾಡಿದ್ದಕ್ಕಾಗಿ ಹುದ್ದೆಗೆ ರಾಜೀನಾಮೆ ಸಲ್ಲಿಸುವಂತೆ ತನಗೆ ಸೂಚಿಸಲಾಗಿದೆ ಎಂದು ಇಲ್ಲಿಯ ವಿದ್ಯಾವಿಹಾರದ ಸೋಮೈಯಾ ಶಾಲೆಯ ಸ್ಥಾಪಕ ಪ್ರಾಂಶುಪಾಲರಾದ ಪರ್ವೀನ್ ಶೇಖ್ ತಿಳಿಸಿದ್ದಾರೆ. ಎ.24ರ

2 May 2024 10:10 pm
ರಶ್ಯದಿಂದ ರಾಸಾಯನಿಕ ಅಸ್ತ್ರ ಬಳಕೆ: ಅಮೆರಿಕ ಆರೋಪ, ಹೊಸ ನಿರ್ಬಂಧ ಜಾರಿ

ವಾಷಿಂಗ್ಟನ್: ರಾಸಾಯನಿಕ ಶಸ್ತ್ರಾಸ್ತ್ರಗಳ ಸಮಾವೇಶವನ್ನು ಉಲ್ಲಂಘಿಸಿ ರಶ್ಯವು ಉಕ್ರೇನ್ ಪಡೆಗಳ ವಿರುದ್ಧ ರಾಸಾಯನಿಕ ಅಸ್ತ್ರಗಳನ್ನು ಬಳಸಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಆರೋಪಿಸಿದ್ದು ರಶ್ಯದ ವಿರುದ್ಧ ಹೊಸ ನಿರ್ಬಂ

2 May 2024 10:08 pm
ಓಲಾ ಕ್ಯಾಬ್ಸ್ ಸಂಸ್ಥೆಯಿಂದ 200 ಮಂದಿ ವಜಾ : ನೆರವು ನೀಡಲು ಮಾಜಿ ಸಚಿವ ಸುರೇಶ್‍ ಕುಮಾರ್ ಒತ್ತಾಯ

ಬೆಂಗಳೂರು: ಕಾರ್ಮಿಕ ದಿನಾಚರಣೆಗೆ 2 ದಿನಗಳ ಮುಂಚೆ ಕೋರಮಂಗಲದ ಓಲಾ ಕ್ಯಾಬ್ಸ್ ಸಂಸ್ಥೆಯು 200 ಸಿಬ್ಬಂದಿಯನ್ನು ಏಕಾಏಕಿ ಕೆಲಸದಿಂದ ತೆಗೆದಿದ್ದು, ಈ ನಿರುದ್ಯೋಗಿಗಳಿಗೆ ಸರಕಾರ ನೆರವಾಗಬೇಕು ಎಂದು ಮಾಜಿ ಸಚಿವ, ಶಾಸಕ ಸುರೇಶ್‍ಕುಮ

2 May 2024 10:07 pm
ಮೇ ತಿಂಗಳಿನಲ್ಲಿ ಉತ್ತರದ ಬಯಲು ಪ್ರದೇಶ, ಮಧ್ಯ ಭಾರತದಲ್ಲಿ ಹೆಚ್ಚಿನ ಉಷ್ಣ ಅಲೆ : ಐಎಂಡಿ

ಹೊಸದಿಲ್ಲಿ: ಮೇ ತಿಂಗಳಿನಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠಕ್ಕಿಂತ ಹೆಚ್ಚಿನ ತಾಪಮಾನವಿರುವ ಸಾಧ್ಯತೆಯಿದೆ ಮತ್ತು ಉತ್ತರದ ಬಯಲು ಪ್ರದೇಶಗಳು, ಮಧ್ಯ ಭಾರತ ಮತ್ತು ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗಣನೀಯವಾ

2 May 2024 10:03 pm
ಮನೆಯ ಟೆರೇಸಿನಿಂದ ಬಿದ್ದು ಮುಖ್ಯ ಶಿಕ್ಷಕ ಮೃತ್ಯು

ಅಜೆಕಾರು, ಮೇ 2: ಮನೆಯ ಟೆರೇಸಿಯಿಂದ ಕೆಳಗೆ ಬಿದ್ದು ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಮರ್ಣೆ ಗ್ರಾಮದಲ್ಲಿ ಮೇ 1ರಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಎಣ್ಣೆಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷ

2 May 2024 10:01 pm
ಪ್ರಜ್ವಲ್ ಪೆನ್‍ಡ್ರೈವ್ ಪ್ರಕರಣ: ಸಂತ್ರಸ್ತರ ಪೂರ್ಣ ವಿಡಿಯೋ ಬಿಡುಗಡೆ ಮಾಡಿದ ವ್ಯಕ್ತಿಗಳನ್ನು ಬಂಧಿಸುವಂತೆ ಒತ್ತಾಯ

ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ವ್ಯಕ್ತಿಗಳ ಮನಸ್ಥಿತಿ ವಿಕೃತವಾಗಿದ್ದು, ಅಂಥವರನ್ನು ಕೂಡಲೆ ಬಂಧಿಸುವಂತೆ ರಾಜ್ಯ ಸರಕಾರವನ್ನ

2 May 2024 10:01 pm
ಜಾಮೀನು ಬಿಡುಗಡೆ ಕೋರಿ ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ ಸಿಸೋಡಿಯಾ | ನಾಳೆ ವಿಚಾರಣೆ

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ಬಿಡುಗಡೆ ಕೋರಿ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಪ್ ನಾಯಕ ಮನೀಶ್ ಸಿಸೋಡಿಯಾ ಅವರು ದಿಲ್ಲಿ ಹೈಕೋರ್ಟ್ ಮೆಟ್ಟಲೇರಿದ್ದಾರೆ. ಜಾರಿ ನಿರ್ದೇಶನಾಲಯವು ತನ್ನ ವಿರುದ

2 May 2024 9:05 pm
ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬಿರುವುದಿಲ್ಲ : ಆರ್.ಆಶೋಕ್

ಶಿವಮೊಗ್ಗ: ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕು. ಆದರೆ ಈ ಪ್ರಕರಣ ಚುನಾವಣೆಯ ಮೇಲೆ ಗಂಭೀರ ಪರಿಣಾಮ ಬಿರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಆಶೋಕ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾ

2 May 2024 9:04 pm
ಸಲ್ಮಾನ್ ಖಾನ್ ನಿವಾಸದ ಸಮೀಪ ಗುಂಡುಹಾರಾಟ ಪ್ರಕರಣದ ಆರೋಪಿ ಲಾಕಪ್ ನಲ್ಲಿ ಮೃತ್ಯು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಭಾಗದಲ್ಲಿ ಇತ್ತೀಚೆಗೆ ನಡೆದ ಗುಂಡುಹಾರಾಟ ಪ್ರಕರಣದ ಆರೋಪಿ ಅನುಜ್ ಥಾಪನ್ ಗುರುವಾರ ಪೊಲೀಸ್ ಲಾಕಪ್‌ ನಲ್ಲಿ ಮೃತಪಟ್ಟಿದ್ದಾನೆ. ಈತನ ಕಸ್ಟಡಿ ಸಾವು ಮುಂಬೈ ಪೊಲೀಸರನ್ನು ಇಕ್ಕ

2 May 2024 9:02 pm
ಲಕ್ಷದ್ವೀಪದ ಪ್ರಯಾಣಿಕರ ಹಡಗು ಮಂಗಳೂರಿಗೆ ಆಗಮನ

ಮಂಗಳೂರು: ಕೋವಿಡ್-ಲಾಕ್‌ಡೌನ್ ಹಿನ್ನೆಲೆಯಲ್ಲಿ 2020ರಲ್ಲಿ ರದ್ದಾಗಿದ್ದ ಲಕ್ಷದ್ವೀಪ-ಮಂಗಳೂರು ಪ್ರಯಾಣಿಕರ ಹಡಗು ನಾಲ್ಕು ವರ್ಷದ ಬಳಿಕ ಗುರುವಾರ ಸಂಜೆ ನಗರದ ಹಳೆಯ ಬಂದರಿಗೆ ಆಗಮಿಸಿದೆ. ಗುರುವಾರ ಬೆಳಗ್ಗೆ 7 ಗಂಟೆಗೆ ಲಕ್ಷದ್ವೀ

2 May 2024 8:56 pm
ದಿಲ್ಲಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ | ಪೋಷಕರಿಗೆ ಭೀತಿ; ಎರಡನೆ ದಿನವೂ ವಿರಳ ಹಾಜರಾತಿ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ 200ಕ್ಕೂ ಅಧಿಕ ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಗುರುವಾರ ಅಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಅತ್ಯಂತ ವಿರಳ ಹಾಜರಾತಿಯಿತ್ತು. ಶಾಲ

2 May 2024 8:54 pm
ಸಿಬಿಐ ನನ್ನ ನಿಯಂತ್ರಣದಲ್ಲಿಲ್ಲ | ಸುಪ್ರೀಂಕೋರ್ಟ್ ನಲ್ಲಿ ಕೇಂದ್ರದ ವಿವರಣೆ

ಕೋಲ್ಕತಾ: ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ತನ್ನ ನಿಯಂತ್ರಣದಲ್ಲಿಲ್ಲವೆಂದು ಕೇಂದ್ರ ಸರಕಾರವು ಗುರುವಾರ ಸುಪ್ರೀಂಕೋರ್ಟ್‌ ಗೆ ತಿಳಿಸಿದೆ. ರಾಜ್ಯ ಸರಕಾರದ ಪೂರ್ವಾನುಮತಿಯಿಲ್ಲದೆ ಸಿಬಿಐ ಹಲವಾರು ಪ್ರಕರಣಗಳ ತನಿಖೆಯನ್ನು

2 May 2024 8:50 pm
ಪ್ರಹ್ಲಾದ್ ಜೋಶಿ ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್‍ವೈ ಬಣ ಕಾತರಿಸುತ್ತಿದೆಯೇ?: ಕಾಂಗ್ರೆಸ್

ಬೆಂಗಳೂರು: ‘ಬಿಜೆಪಿಯ ಲಿಂಗಾಯತ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್‍ವೈ ಬಣ ಕಾತರಿಸುತ್ತಿದೆಯೇ? ಆ ಕಾರಣಕ್ಕಾಗಿಯೇ ಜೋಶಿ ಪರ ಪ್ರಚಾರದಿಂದ ಬಿಎಸ್‍ವೈ ದೂ

2 May 2024 8:44 pm
ಧರ್ಮಾಧಾರಿತವಾಗಿ ಜಾರಿಗೊಳಿಸುತ್ತಿರುವ ʼಸಿಎಎ ಕಾಯ್ದೆʼ ಅಪಾಯಕಾರಿ : ಹಂಸಲೇಖ

ಹರಿಹರ : ಪೌರತ್ವ (ತಿದ್ದುಪಡಿ) ಕಾಯ್ದೆಯು ತಾರತಮ್ಯದಿಂದ ಕೂಡಿದ್ದು, ಧರ್ಮಾಧಾರಿತವಾಗಿ ಜಾರಿಗೊಳಿಸುತ್ತಿರುವ ಈ ಕಾಯ್ದೆ ಅಪಾಯಕಾರಿಯಾಗಿದೆ. ಸರಿಯಾದ ದಾಖಲೆ ಇಲ್ಲದ ಭಾರತೀಯರನ್ನು ಕ್ರಮೇಣ ಹೊರಗಟ್ಟುವ ಹುನ್ನಾರ ಇದರಲ್ಲಿ ಅಡಗ

2 May 2024 8:39 pm
ಬ್ರಹ್ಮಾವರ| ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ವಾಸ್ತುತಜ್ಞ ಅನಂತ ನಾಯ್ಕ್ ಬಂಧನ

ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್(51) ಬಂಧಿತ ಆರೋಪಿ. ಈತ ಬ್ರಹ

2 May 2024 8:32 pm
ಪ್ರಜ್ವಲ್ ಪ್ರಕರಣ | ದೇವೇಗೌಡರ ಕುಟುಂಬ ರಾಜಕೀಯದಿಂದ ಹಿಂದೆ ಸರಿಯಬೇಕು : ವೀರಪ್ಪ ಮೊಯ್ಲಿ

ಬೆಳಗಾವಿ : ‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್‍ಡ್ರೈವ್  ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ತಲೆ ತಗ್ಗಿಸಬೇಕು. ಅವರ ಕುಟುಂಬವೇ ರಾಜಕೀಯ ಕ್ಷೇತ್ರದಿಂದ

2 May 2024 8:18 pm
ದೇಶದಲ್ಲಿ ಮಹಿಳಾ ವಿರೋಧಿ ಸರಕಾರವಿದ್ದು, ಮಹಿಳಾ ವಿರೋಧಿ ನಾಯಕರು ನಮ್ಮನ್ನು ಅಳುತ್ತಿದ್ದಾರೆ : ಪುಷ್ಪ ಅಮರನಾಥ್

ಕಲಬುರಗಿ: ದೇಶದಲ್ಲಿ ಮಹಿಳಾ ವಿರೋಧಿ ಸರಕಾರವಿದೆ. ಮಹಿಳಾ ವಿರೋಧಿ ನಾಯಕರು ನಮ್ಮನ್ನು ಅಳುತ್ತಿದ್ದಾರೆ. ಮಹಿಳೆಯರನ್ನು ನಾಶ ಮಾಡೋಕ್ಕೆ ಕೇಂದ್ರ ಸರಕಾರ ಮುಂದಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್ ಆರ

2 May 2024 8:03 pm
ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಪಾತ್ರ ಮುಖ್ಯ: ಬಸ್ರೂರು ರಾಜೀವ ಶೆಟ್ಟಿ

ಉಡುಪಿ, ಮೇ 2: ರಾಷ್ಟ್ರೀಯ ಸೇವಾ ಯೋಜನೆಯು (ಎನ್ನೆಸ್ಸೆಸ್) ಯುವ ಶಕ್ತಿಯ ವ್ಯಕ್ತಿತ್ವ ವಿಕಾಸದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈ ದೃಷ್ಠಿಯಿಂದ ದೇಶದ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಎನ್ನೆಸ್ಸೆಸ್ ಮಹತ್ವದ ಪಾತ್ರ ವಹಿಸುತ

2 May 2024 8:02 pm
ಮೇ 4: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

ಉಡುಪಿ, ಮೇ 2: ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ನೆಟ್‌ವರ್ಕ್‌ನ ಸಹಯೋಗದೊಂದಿಗೆ ಉದ್ಯೋಗ ಮೇಳವೊಂದನ್ನು ಮೇ 4ರ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4:30ರವರೆಗೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದೆ ಎಂದು ಮಿಲಾ

2 May 2024 8:01 pm
ಬೆಂಗಳೂರು ವಿವಿಯಲ್ಲಿ ಪಿಎಚ್‍ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾನಿಲಯದ ಜ್ಞಾನಭಾರತಿ ಆವರಣದಲ್ಲಿರುವ ಸಂಶೋಧನ ವಿದ್ಯಾರ್ಥಿ ನಿಲಯದ ಕೊಠಡಿಯಲ್ಲಿ ಅನುಮಾನಾಸ್ಪಾದ ರೀತಿಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ

2 May 2024 7:20 pm
ಬಂಟ್ವಾಳ: ಟಿಪ್ಪರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ. ನರಿಕೊಂಬು ಗ್ರಾಮದ ಪೊಯಿತ್ತಾಜೆ ನಿವಾಸಿ ಸುಬ್ಬ ಭಂಡಾರಿ(68) ಮೃತಪಟ್ಟ

2 May 2024 7:19 pm
ಲೈಂಗಿಕ ಹಗರಣ | ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಸಂತ್ರಸ್ತೆ

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಓರ್ವ ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹಾಜರಾಗಿ ಹ

2 May 2024 7:15 pm
ಮೂಡ್ಲಕಟ್ಟೆ ಎಂಐಟಿಕೆ: ರಾಜ್ಯ ಮಟ್ಟದ ಸಾವಿಷ್ಕಾರ್ ಉದ್ಘಾಟನೆ

ಕುಂದಾಪುರ, ಮೇ 2: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ಮಹಾವಿದ್ಯಾಲಯ ದಲ್ಲಿ ಟೆಕ್ನಾಲಜಿಯಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ಸಾಂಸ್ಕೃತಿಕ ಮತ್ತು ತಾಂತ್ರಿಕ ಸ್ಪರ್ಧಾಕೂಟ ‘ಸಾವಿಷ್ಕಾರ್’ ಬುಧವಾರ ಇಲ್ಲಿ ಉದ್ಘಾಟನೆ ಗೊಂಡಿತು. ಸಂಸ್

2 May 2024 6:57 pm
ದೇಶದ ಪದವೀಧರರ ಸಂಖ್ಯೆ ದ್ವಿಗುಣಗೊಳ್ಳಬೇಕು: ಕೆ.ವಿ.ಕಾಮತ್

ಮಣಿಪಾಲ, ಮೇ 2: ದೇಶದ ಪದವೀಧರರ ಸಂಖ್ಯೆ ದ್ವಿಗುಣಗೊಂಡು ಅವರನ್ನು ದೇಶಾಭಿವೃದ್ಧಿಗೆ ಸಜ್ಜುಗೊಳಿಸುವ ಕಾರ್ಯವನ್ನು ಮಣಿಪಾಲದ ಮಾಹೆಯಂಥ ಸಂಸ್ಥೆಗಳು ಮಾಡಬೇಕಾಗಿದೆ ಎಂದು ನೇಶನಲ್ ಬ್ಯಾಂಕ್ ಫಾರ್ ಫೈನಾನ್ಸಿಂಗ್ ಇನ್‌ಫ್ರಾಸ್ಟ್ರ

2 May 2024 6:55 pm
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಿಂದ ಬಿಜೆಪಿಗೂ ಮುಜುಗರ : ಅರವಿಂದ ಲಿಂಬಾವಳಿ

ವಿಜಯಪುರ : ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದಿಂದ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಪಕ್ಷಕ್ಕೂ ಮುಜುಗರ ಆಗಿದೆ ಎಂದು ಬಿಜೆಪಿಯ ಹಿರಿಯ ಮುಖಂಡ ಹ

2 May 2024 6:54 pm
ಮೂರು ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

ಮಂಗಳೂರು: ಹುಬ್ಬಳ್ಳಿಯ ನೆಹಾ ಹಿರೇಮತ್, ಉಡುಪಿ ನೇಜಾರಿನ ಕುಟುಂಬ, ತುಮಕೂರಿನ ರುಕ್ಸಾನಾ ಕೊಲೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಲೀಗ್ ಆಗ್ರಹಿಸಿದೆ. ನೇಹಾ ಹತ್ಯೆಯ ವಿರುದ್ಧ ಪ್ರತಿ

2 May 2024 6:51 pm
ಬಣ್ಣ ಅಳಿಸುತ್ತಿರುವಾಗ ಹೃದಯಾಘಾತದಿಂದ ಚೌಕಿಯಲ್ಲೇ ನಿಧನರಾದ ಗಂಗಾಧರ ಪುತ್ತೂರು

ಉಡುಪಿ, ಮೇ 2: ದಿನದ ಪಾತ್ರ ಮುಗಿಸಿ ಚೌಕಿಯಲ್ಲಿ ಮುಖದ ಬಣ್ಣ ಅಳಿಸಲು ಸಿದ್ಧರಾಗುತಿದ್ದ ವೇಳೆ ತೀವ್ರ ಹೃದಯಾ ಘಾತಕ್ಕೊಳಗಾದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಹಿರಿಯ ಕಲಾವಿದ ಗಂಗಾಧರ ಪುತ್ತೂರು ನಿ

2 May 2024 6:50 pm
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಅನುಮತಿ ಕೇಳಿಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಹೊಸದಿಲ್ಲಿ : ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಲು ಸಚಿವಾಲಯದಿಂದ ಯಾವುದೇ ಅನುಮತಿ ಕೇಳಿಲ್ಲ” ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್

2 May 2024 6:36 pm
ಮೇ 7: ವಿದ್ಯಾರ್ಥಿಗಳಿಗೆ ಮಾಹಿತಿ ಶಿಬಿರ

ಮಂಗಳೂರು: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಬೆಂಗಳೂರಿನ ಸಿಗ್ಮಾ ಇಂಡಿಯಾ ಇದರ ಸಹಯೋಗದಲ್ಲಿ ಎಸೆಸೆಲ್ಸಿ/ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಕರಿಯರ್ ಗೈಡೆನ್ಸ್ ಮತ್ತು ಸ್ಕಾಲರ್‌ಶಿಪ್ ಮಾಹಿತಿ ಶಿಬಿರವು ಮೇ 7ರಂದು ನಗ

2 May 2024 6:36 pm
ಲೈಂಗಿಕ ದೌರ್ಜನ್ಯ ಪ್ರಕರಣ | ನಿರೀಕ್ಷಣಾ ಜಾಮೀನು ಕೋರಿ ಎಚ್.ಡಿ.ರೇವಣ್ಣ ಕೋರ್ಟ್ ಮೊರೆ

ಬೆಂಗಳೂರು : ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್.​ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಆರೋಪಿ ಎಚ್​ ಡಿ.ರೇವಣ್ಣ ನಿರೀಕ್ಷಣಾ ಜ

2 May 2024 6:02 pm
ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮ ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಎಎಪಿ

ಬೆಂಗಳೂರು : ವಿಶ್ವಸಂಸ್ಥೆಯು ಕೋವಿಶೀಲ್ಡ್ ಲಸಿಕೆಯ ಅಡ್ಡಪರಿಣಾಮದ ಬಗ್ಗೆ ವಿಸ್ತೃತವಾಗಿ ಹೇಳಿತ್ತು. ಅಲ್ಲದೆ, ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರಕಾರ ಲಸಿಕೆಗೆ ಒಪ್ಪಿಗೆ ನೀಡಿ

2 May 2024 5:43 pm
2ನೇ ಹಂತದ 14 ಕ್ಷೇತ್ರಗಳ ಚುನಾವಣೆ | ರಾಜ್ಯದ 34,110 ಮಂದಿ ಮನೆಯಿಂದಲೇ ಮತದಾನ

ಬೆಂಗಳೂರು : ಎರಡನೆ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ 85 ವರ್ಷ ಮೇಲ್ಪಟ್ಟ, ನೋಂದಾಯಿತ ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಸೇರಿ 34,110 ಮಂದಿ ಮನೆಯಿಂದ ಮತದಾನ ಮಾಡಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ

2 May 2024 5:36 pm
ಜೆಡಿಎಸ್ ಚಿಹ್ನೆ​ ತೆನೆ ಹೊತ್ತ ಮಹಿಳೆಯಲ್ಲ, ಪೆನ್​ಡ್ರೈವ್ ಹೊತ್ತ ಮಹಿಳೆ : ಡಿ.ಕೆ.ಸುರೇಶ್

ಬೆಂಗಳೂರು: ‘ಜಾತ್ಯತೀತ ಜನತಾ ದಳ(ಜೆಡಿಎಸ್) ಚಿಹ್ನೆ ತೆನೆ ಹೊತ್ತ ಮಹಿಳೆ ಅಲ್ಲ, ಬದಲಾಗಿ ಪೆನ್‍ಡ್ರೈನ್ ಹೊತ್ತ ಮಹಿಳೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸ

2 May 2024 5:26 pm
ಕಲಬುರಗಿ | ಜಾತಿ ನಿಂದನೆ ಕೇಸ್ ದಾಖಲಿಸಿದಕ್ಕೆ ಹೆದರಿ ಯುವಕ ಆತ್ಮಹತ್ಯೆ

ಕಲಬುರಗಿ : ಜಾತಿ ನಿಂದನೆ ಕೇಸ್‌ ದಾಖಲಿಸಿದ್ದಕ್ಕೆ ಹೆದರಿ ಯುವಕನೋರ್ವ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ಹೊರ ವಲಯದ ಜಮೀನಿನಲ್ಲಿ ನಡೆದಿರುವುದಾಗಿ ವರದಿಯ

2 May 2024 5:09 pm
ಮಂಜ ಉರೂಸ್: ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ ಆಯ್ಕೆ

ಪುತ್ತೂರು: ಮಂಜ ಬೆಳಿಯೂರುಕಟ್ಟೆ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮವು ಮೇ 9,10,11ರಂದು ನಡೆಯಲಿದ್ದು ಅದರ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಯೂಸುಫ್ ಗೌಸಿಯಾ ಸಾಜ, ಉಪಾಧ್ಯಕ್ಷರಾಗಿ ಯು.ಟಿ. ಅಲಿ ಪಾಲಸ್ತಡ್ಕ, ಅಬ್ದುಲ್ ಹಮೀದ್ ಹಾಜಿ ಕೊ

2 May 2024 5:05 pm
ಲೋಕಸಭಾ ಚುನಾವಣೆ | ರಾಯ್‌ ಬರೇಲಿ, ಕೈಸರ್‌ ಗಂಜ್‌ ಗೆ ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ

ಹೊಸದಿಲ್ಲಿ : ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ರಾಯ್ ಬರೇಲಿ, ಕೈಸರ್ ಗಂಜ್ ಗೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಯ್ ಬರೇಲಿ ಕ್ಷೇತ್ರಕ್ಕೆ ದಿನೇಶ್ ಪ್ರತಾಪ್ ಸಿಂಗ್ ಅವರು ಅಭ್ಯರ್ಥಿಯಾಗಿ ಆಯ್

2 May 2024 4:55 pm
ವೋಟ್‌ ಜಿಹಾದ್‌ ಮಾಡುವಂತೆ ಮುಸ್ಲಿಮರಿಗೆ ʼಇಂಡಿʼ ಒಕ್ಕೂಟ ಕರೆ : ಪ್ರಧಾನಿ ಮೋದಿ

ಅಹ್ಮದಾಬಾದ್ : ವೋಟ್‌ ಜಿಹಾದ್‌ ಮಾಡುವಂತೆ ಮುಸ್ಲಿಮರಿಗೆ ʼಇಂಡಿʼ ಒಕ್ಕೂಟ ಕರೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದ್ವೇಷ ಭಾಷಣ ಮಾಡಿದ್ದಾರೆ. ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪ್ರಚಾರ ಸಮಾವೇಶ

2 May 2024 4:31 pm
ಕರ್ನಾಟಕ ವಿಧಾನಪರಿಷತ್‌ | 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ರಾಜ್ಯ ವಿಧಾನಪರಿಷತ್‌ನ 6 ಸ್ಥಾನಗಳಿಗೆ ಆಯೋಗವು ಚುನಾವಣೆಯನ್ನು ಘೋಷಣೆ ಮಾಡಿದ್ದು, 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4

2 May 2024 4:18 pm
ಪ್ರಜ್ವಲ್‌ ರೇವಣ್ಣ ಪ್ರಕರಣವು ಕೇವಲ ಸೆಕ್ಸ್ ಹಗರಣವಲ್ಲ, ಸಾಮೂಹಿಕ ಅತ್ಯಾಚಾರ : ರಾಹುಲ್‌ ಗಾಂಧಿ

ಶಿವಮೊಗ್ಗ : ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಬಿಜೆಪಿ ಮೈತ್ರಿಕೂಟದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಇದು ಮೋದಿಯ ಗ್ಯಾರಂಟಿ ಆಗಿದ

2 May 2024 3:46 pm
ಚುನಾವಣಾ ಆಯೋಗ ಮತದಾನದ ಶೇಕಡಾ ಲೆಕ್ಕ ಮಾತ್ರ ಯಾಕೆ ಕೊಡುತ್ತಿದೆ ? | Election Commission | Lok Sabha Election

ಇವಿಎಂ ಪರಿಪೂರ್ಣ ಎನ್ನುವ ಆಯೋಗ ಮತ ಲೆಕ್ಕ ಕೊಡಲು ಹೆಣಗಾಡುವುದು ಯಾಕೆ ? ► ತನಿಖಾ ವರದಿಗಾರ್ತಿ ಪೂನಮ್ ಅಗರ್ವಾಲ್ ವ್ಯಕ್ತಪಡಿಸಿದ ಅನುಮಾನ ಏನು ?

2 May 2024 3:44 pm
ಎಲ್ಲರೂ ಇಂಡಿಯಾ ಒಕ್ಕೂಟ ಬೆಂಬಲಿಸಿ ಓಟ್‌ ಮಾಡ್ಬೇಕು: ಸಿಎಂ ಇಬ್ರಾಹಿಂ | CM Ibrahim | Prajwal Revanna | JDS

ಪ್ರಜ್ವಲ್ ನನ್ನು ಈಗ ಪಕ್ಷದಿಂದ ಹೊರಗೆ ಹಾಕಿ ಏನ್‌ ಪ್ರಯೋಜನ ? ► ಹುಬ್ಬಳ್ಳಿಯಲ್ಲಿ ಸಿ ಎಂ ಇಬ್ರಾಹಿಂ ಸುದ್ದಿಗೋಷ್ಠಿ

2 May 2024 3:43 pm
ಅಂಬೇಡ್ಕರ್ ಗೆ ಸಹಾಯ ಮಾಡುವುದೆಂದರೆ ಹಾವಿಗೆ ಹಾಲೆರೆದಂತೆ ಎಂದು ಹಿಂದೂ ಮಹಾಸಭಾ ಹೇಳಿತ್ತೇ? | Ambedkar | RSS

ಅಂಬೇಡ್ಕರ್ ಅವರು ಹಿಂದೂ ಮಹಾಸಭಾವನ್ನು ಕೋಮುವಾದಿ ಅಯೋಗ್ಯ ಸಂಘಟನೆ ಎಂದು ಕರೆದಿದ್ದರೆ? ► ದಲಿತರ ಅಸ್ಮಿತೆಯಾದ ಭೀಮಾ ಕೋರೆಗಾಂವ್ ಸಮರವನ್ನು ಗೋಲ್ವಾಲ್ಕರ್ ಗುಲಾಮ ಮನಸ್ಥಿತಿ ಎಂದೂ, ಅದನ್ನು ಎತ್ತಿಹಿಡಿದ ಅಂಬೇಡ್ಕರ್ ಅವರದ್

2 May 2024 3:41 pm
ಬ್ರಿಟನ್ ಕೋರ್ಟ್ ನಲ್ಲಿ ಕೋವಿ ಶೀಲ್ಡ್ ಲಸಿಕೆಯ ಬಂಡವಾಳ ಬಯಲು ! COVID vaccine | Covishield Side Effect

ಹಠಾತ್ ಸಾವುಗಳಿಗೂ ಕೋವಿಡ್ ಲಸಿಕೆಗೂ ಸಂಬಂಧ ಇದೆಯೇ ? ► ಕೋವಿ ಶೀಲ್ಡ್ ಮೋದಿ ತಂದ ರಾಮ ಬಾಣ ಎನ್ನುತ್ತಿದ್ದವರು ಈಗೆಲ್ಲಿ ?

2 May 2024 3:40 pm
ಕೋವಿಶೀಲ್ಡ್ ಅಡ್ಡಪರಿಣಾಮ ಗೊತ್ತಿದ್ದೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ

ಬೆಂಗಳೂರು: ಭಾರತದಲ್ಲೇ ತಯಾರಾದ ಕೋವ್ಯಾಕ್ಸಿನ್ ಇದ್ದರೂ ಕೋವಿಶೀಲ್ಡ್ ಅನ್ನು ದೇಶದ 80 ಪ್ರತಿಶತ ಜನಕ್ಕೆ ನೀಡಲು ಕಾರಣವೇನು? ಕೋವ್ಯಾಕ್ಸಿನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಕಿಕ್‌ಬ್ಯಾಕ್ ನೀಡದಿರುವುದಕ್ಕೆ ಆ ಲಸಿಕೆಯನ್ನು ಶಿಫ

2 May 2024 3:30 pm
ಕೋವಿಶೀಲ್ಡ್‌ ಅಡ್ಡಪರಿಣಾಮದ ಅಧ್ಯಯನಕ್ಕೆ ಸಮಿತಿ ರಚಿಸಲು ಸುಪ್ರೀಂ ಕೋರ್ಟ್‌ ಗೆ ಅರ್ಜಿ

ಹೊಸದಿಲ್ಲಿ: ಕೋವಿಡ್ ನಿಯಂತ್ರಣಕ್ಕಾಗಿ ಭಾರತದಲ್ಲಿ ನೀಡಲಾಗಿದ್ದ ಆಸ್ಟ್ರಾಜೆನೆಕಾ ತಯಾರಿಸಿರುವ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಸಾರ್ವಿಜನ

2 May 2024 3:16 pm
ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ | ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿ ಕೊಲೆ ಬೆದರಿಕೆ ಹಾಕಿರುವ ಆರೋಪದ ಅಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿರುವುದಾಗಿ ವರದ

2 May 2024 2:25 pm
ಬಗೆದಷ್ಟು ಹೊರ ಬರುತ್ತಿದೆ ಪೆನ್ ಡ್ರೈವ್ ಕರಾಳ ಸತ್ಯಗಳು | Prajwal Revanna Pendrive Case | Hassan

ಕುಮಾರಸ್ವಾಮಿಯವರೇ, ಇನ್ನಾದರೂ ಸ್ವಲ್ಪ ಸುಮ್ಮನಿರಬಾರದೇ..? ► ಆತನಿಂದ ನೊಂದ ಹೆಣ್ಣು ಮಕ್ಕಳಿಗೆ ನೀವು ಮಾಡುವ ದೊಡ್ಡ ಉಪಕಾರ ಅದೇ !

2 May 2024 2:04 pm
ಜಾರ್ಖಂಡ್ | ತರಕಾರಿ ಮಾರಾಟಗಾರನ ಮಗಳು ಝೀನತ್ ಪರ್ವೀನ್ 12 ನೇ ತರಗತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್

ಹೊಸದಿಲ್ಲಿ : ಜಾರ್ಖಂಡ್‌ನ ರಾಂಚಿಯ ಕಾಂಕೆ ನಿವಾಸಿ ಝೀನತ್‌ ಪರ್ವೀನ್ 12 ನೇ ತರಗತಿಯಲ್ಲಿ ರಾಜ್ಯ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಆಕೆಯ ತಂದೆ ಸಬೀರ್ ಅನ್ಸಾರಿ ತರಕಾರಿಗಳನ್ನು ಮಾರಾಟ ಮಾಡಿ ಜೀವನ ನಡೆಸುತ್ತಿದ್ದಾರೆ. ಆರ್ಥಿಕ ಸ

2 May 2024 12:01 pm
ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಪೆನ್ ಡ್ರೈವ್ ವಿಚಾರದಲ್ಲಿ ಮೋದಿಯನ್ನು ಪ್ರಶ್ನೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರ್ಗಿ, ಮೇ 02:ಪ್ರಧಾನ ಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ ನಾವು ಪೆನ್ ಡ್ರೈವ್ ವಿಚಾರದಲ್ಲಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿ

2 May 2024 11:56 am
ಯಾವ ಪಾರ್ಟಿಯ ಅಭ್ಯರ್ಥಿಯಿದ್ದರೂ ಕೊನೆಗೆ ಆತ ಬಿಜೆಪಿಗನೇ ಆಗಬೇಕು ಅಂತಾಯ್ತು ! | Indore | BJP

ಬಿಜೆಪಿ ಆಟಕ್ಕೋಸ್ಕರ ಫೀಲ್ಡ್ ಅನ್ನು ಲೆವೆಲ್ ಮಾಡುತ್ತಿದೆಯೇ ಚುನಾವಣಾ ಆಯೋಗ ? ► 'ಮದರ್ ಆಫ್ ಡೆಮಾಕ್ರಸಿ'ಯಲ್ಲಿ ಫಾದರ್ ಆಫ್ ಹಿಪಾಕ್ರಸಿಯ ಆಟ !

2 May 2024 11:55 am
ಲೈಂಗಿಕ ಹಗರಣ | ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ಔಟ್ ನೋಟಿಸ್ ಜಾರಿ

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಪ್ರಕರಣ ಸಂಬಂಧ ಪ್ರಮುಖ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್‌ ಹಾಗ

2 May 2024 11:52 am
ಸಿಟ್ ಸ್ವತಂತ್ರ ತನಿಖೆಗೆ ಅವಕಾಶ ಸಿಗಲಿದೆಯೇ ? | Prajwal Revanna Pendrive Case | Hassan | JDS - BJP

ಎಫ್ಐಆರ್ ದಾಖಲಿಸುವಾಗಲೇ ಕೇಸು ಮುಗಿಸುವ ಪ್ರಯತ್ನ ನಡೆದಿದೆಯೇ ? ► ವಿದೇಶಕ್ಕೆ ಪರಾರಿಯಾಗಲು ಬಿಟ್ಟವರು ತನಿಖೆ ಸರಿಯಾಗಿ ನಡೆಯಲು ಬಿಡುತ್ತಾರಾ ?

2 May 2024 11:14 am
ದೇಶಕ್ಕೆ ಮೋದಿ ಒಳ್ಳೇದ್ರಿ.. ಬಡವರಿಗೆ ಬೇಕಂದ್ರೆ ಕಾಂಗ್ರೆಸ್ ಒಳ್ಳೆಯದು |ಮತದಾರರ ಮನದಾಳ । ಬೆಳಗಾವಿ ಲೋಕಸಭಾ ಕ್ಷೇತ್ರ

ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾರಂಟಿ ಯೋಜನೆಗಳನ್ನು ನಮ್ಗೆಲ್ಲಾ ತಲುಪಿಸಿದ್ದಾರೆ.. ► ಗ್ಯಾರಂಟಿಗಳಿಂದ ಬ್ರಿಟಿಷರ ಕಾಲಕ್ಕೆ ಹೋಗ್ತೀವಿ. ಅವನ್ನ ನಂಬಬೇಡಿ.. ► ಹೆಬ್ಬಾಳ್ಕರ್ ಅಂತೆಯೇ ಅವರ ಮಗ ಬಂದ್ರೂ ನಮಗೆ ಒಳ್ಳೆಯದೇ.. ► ಲೋಕಸಮರ -

2 May 2024 11:14 am
ಮೋದಿಜೀ, ಕುಮಾರಸ್ವಾಮಿ ಅವರೇ, ಪ್ರಜ್ವಲ್ ಗೆ ಟಿಕೆಟ್ ನಿರಾಕರಿಸಿಲ್ಲ ಯಾಕೆ ? | Prajwal Revanna | Modi | HDK

ಪ್ರಜ್ವಲ್ ವಿದೇಶಕ್ಕೆ ಪರಾರಿ ಆಗಲು ಹೇಳಿ, ಸಹಕರಿಸಿದ್ದು ಯಾರು ? ► ಜೆಡಿಎಸ್ ನಾಯಕರಿಂದ ಹಿಂದೂ ಬೇಟಿ ಬಚಾವೋ ಅಂತ ಹೇಳ್ತಾರಾ ಪ್ರಧಾನಿ ಮೋದಿ ?

2 May 2024 11:03 am
ದುಬೈನಲ್ಲಿ ಅಸ್ಥಿರ ಹವಾಮಾನ ಪರಿಸ್ಥಿತಿ: ನಾಗರಿಕರಿಗೆ ಎಚ್ಚರಿಕೆ

ದುಬೈ: ದುಬೈನಲ್ಲಿ ಅಸ್ಥಿರ ಹವಾಮಾನ ಪರಿಸ್ಥಿತಿ ಸೃಷ್ಟಿಯಾಗಿರುವ ಬೆನ್ನಲ್ಲೇ ದುಬೈ ಪೊಲೀಸ್ ಸಾರ್ವಜನಿಕ ಸುರಕ್ಷಾ ಎಚ್ಚರಿಕೆ ನೀಡಿದ್ದು, ಬೀಚ್ ಗಳಿಗೆ ಹೋಗದಂತೆ, ಸಮುದ್ರಯಾನ ಮಾಡದಂತೆ, ಕಣಿವೆ ಪ್ರದೇಶಗಳಿಗೆ ಸಂಚರಿಸದಂತೆ ಸಲ

2 May 2024 9:14 am
ಸಿಎಸ್ ಕೆ ವಿರುದ್ಧ ಅತ್ಯಧಿಕ ಸತತ ಗೆಲುವು ದಾಖಲಿಸಿ ಇತಿಹಾಸ ಸೃಷ್ಟಿಸಿದ ಪಂಜಾಬ್

ಹೊಸದಿಲ್ಲಿ: ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅನಾಯಾಸವಾಗಿ ಏಳು ವಿಕೆಟ್ ಗಳ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಸಿಎಸ್ ಕೆ ವಿರುದ್ಧ ಗರಿಷ್ಠ ಸತತ ಗೆಲುವು ದಾಖಲಿ

2 May 2024 8:58 am
ಮಾಲ್ಡೀವ್ಸ್ ವಿದೇಶಾಂಗ ಸಚಿವ ಮುಂದಿನ ವಾರ ಭಾರತ ಭೇಟಿ

ಹೊಸದಿಲ್ಲಿ: ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಝಮೀರ್ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಉಭಯ ದೇಶಗಳ ರಾಜತಾಂತ್ರಿಕರು ಝಮೀರ್ ಭೇಟಿಗೆ ದಿನಾಂಕವನ್ನು ಅಂತಿಮಪಡಿಸುವ ನಿಟ್ಟಿನಲ್ಲಿ ಸಂಪರ್ಕದಲ್ಲಿದ್ದು

2 May 2024 8:44 am
ರಾಹುಲ್ ಆರೋಪ ನಿರಾಕರಿಸಿದ ಬೆನ್ನಲ್ಲೇ ಅಯೋಧ್ಯೆಗೆ ಭೇಟಿ ನೀಡಿದ ರಾಷ್ಟ್ರಪತಿ

ಅಯೋಧ್ಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಆದಿವಾಸಿ ಜನಾಂಗಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರದ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಅವರನ್ನು ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಾಡಿದ ಅ

2 May 2024 7:57 am
ಅಮಿತ್ ಶಾ ಪ್ರಚಾರ ಸಭೆಯ ವೇದಿಕೆಯಲ್ಲಿ ನೇಹಾ ಹಿರೇಮಠ ಕುಟುಂಬ!

ಹುಬ್ಬಳ್ಳಿ : ನೇಹಾ ಸಾವಿಗೆ ನ್ಯಾಯ ಕೇಳಲು ಅಮಿತ್ ಶಾ ಭೇಟಿ ಮಾಡಿದ ಆಕೆಯ ಪೋಷಕರು, ಅಮಿತ್ ಶಾ ಲೋಕಸಭಾ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದಂತೆ ವೇದಿಕೆಯಲ್ಲಿ ಬಂದು ಕುಳಿತ ಘಟನೆ ಹುಬ್ಬಳ್ಳಿಯಲ್ಲಿ ಬುಧವಾರ ವರದಿಯಾಗಿದೆ. ಪ್ರಚ

2 May 2024 12:12 am
“ಉತ್ತರ ಪ್ರದೇಶದಲ್ಲಿ ಬಿಜೆಪಿಯ ಸ್ಥಾನ 50ಕ್ಕಿಂತ ಕೆಳಗಿಳಿಯಬಹುದು”

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಯಶಸ್ಸು ಉತ್ತರ ಪ್ರದೇಶದಲ್ಲಿ ಪಕ್ಷವು ಗಳಿಸುವ ಸ್ಥಾನದ ಮೇಲೆ ಅವಲಂಬಿತವಾಗಿದೆ. ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಸಂಸದೀಯ ಸ್ಥಾನಗಳನ್ನು ಹೊಂದಿದೆ. 80 ಸಂಸದರು ಉತ್ತರ ಪ್ರದೇಶವನ್

1 May 2024 11:36 pm
ಬೆಳ್ತಂಗಡಿ: ಅವೈಜ್ಞಾನಿಕ ರಸ್ತೆ ನಿರ್ಮಾಣ ಆರೋಪ; ಕಾಮಗಾರಿಗೆ ತಡೆಯೊಡ್ಡಿದ ಗ್ರಾಮಸ್ಥರು

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಉದ್ದದ ಪಲ್ಕೆ-ಕೋಡಿ ರಸ್ತೆಗೆ ನಿರ್ಮಾಣವಾಗುತ್ತಿದ್ದ ಕಾಮಗಾರಿ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ರಸ್ತೆ ಕಾಮಗಾರಿಗೆ ತಡೆಯೊಡ್ಡಿದ ಘಟನೆ ಬುಧವಾರ ನಡ

1 May 2024 11:05 pm
ಮಹಿಳೆಯರ ಮೇಲೆ ದೌರ್ಜನ್ಯವೆಸಗಿದವರ ಜೊತೆ ಬಿಜೆಪಿ ಇರಲ್ಲ : ಅಮಿತ್‌ ಶಾ

ಹುಬ್ಬಳ್ಳಿ‌ : ಅತ್ಯಾಚಾರಿ ಯಾರೇ ಆಗಿದ್ದರೂ ಬಿಜೆಪಿ ಅವರ ಪರ ಇರಲ್ಲ. ಅವರಿಗೆ ಅತ್ಯಂತ ಕಠೋರ ಶಿಕ್ಷೆ ಕೊಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಲ್ಲಿನ ನೆಹರೂ ಮೈದಾನದಲ್ಲಿ ಬುಧವಾರ ಬಿಜೆಪಿ ವಿಜಯ ಸಂಕಲ್ಪ ಸಮಾ

1 May 2024 11:05 pm
ವಾರಣಾಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸಲಿರುವ ಕಾಮಿಡಿಯನ್‌ ಶ್ಯಾಮ್ ರಂಗೀಲಾ

ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ಮೂಲಕ ಖ್ಯಾತಿ ಗಳಿಸಿದ ಕಾಮಿಡಿಯನ್ ಶ್ಯಾಮ್‌ ರಂಗೀಲಾ ಅವರು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ ಪ್ರವೇಶಿಸುವುದಾಗಿ ಘೋಷಿಸಿದ್ದಾರೆ. ‘The Great Indian Laughter Challenge’ ನಂತಹ ದೂರದರ್ಶ

1 May 2024 9:36 pm
ರಾಷ್ಟ್ರವಾದದ ಬದಲು ಜಾತಿವಾದ ಆರಂಭವಾಗಿದೆ: ಕೆ ಎಸ್ ಈಶ್ವರಪ್ಪ

ಬೈಂದೂರು:‌ ಕಾಂಗ್ರೆಸ್ ಹಿಂದುತ್ವವನ್ನು ತುಳಿಯುವ ಕೆಲಸ ಮಾಡಿದರೆ, ಬಿಜೆಪಿ ಹಿಂದೂತ್ವ ಪ್ರತಿಪಾದಿಸುವ ನಾಯಕ ರನ್ನು ಕಡೆಗಣಿಸುವ ಕೆಲಸ ಮಾಡುತ್ತಿದೆ. ರಾಷ್ಟ್ರವಾದದ ಬದಲು ಜಾತಿವಾದ ಆರಂಭವಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ

1 May 2024 7:54 pm
ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂ. ಸಬ್ಸಿಡಿ ಬಿಡುಗಡೆ ಮಾಡಿ : ಎಚ್‌ಡಿಕೆ ಆಗ್ರಹ

ಬೆಂಗಳೂರು : ಹಾಲು ಉತ್ಪಾದಕರಿಗೆ ಬಾಕಿ ಉಳಿಸಿಕೊಂಡಿರುವ 700 ಕೋಟಿ ರೂಪಾಯಿ ಸಬ್ಸಿಡಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಎ

1 May 2024 7:04 pm
ಸಿಧು ಮೂಸೇವಾಲಾ ಹತ್ಯೆಯ ರೂವಾರಿ ಗೋಲ್ಡಿ ಬ್ರಾರ್‌ ಅಮೆರಿಕದಲ್ಲಿ ಗುಂಡೇಟಿಗೆ ಬಲಿ?

ಹೊಸದಿಲ್ಲಿ : ಪಂಜಾಬಿ ಗಾಯಕ ಸಿಧು ಮೂಸೇವಾಲಾ ಅವರ ಹತ್ಯೆ ಪ್ರಕರಣದ ರೂವಾರಿ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನು ದಲ್ಲಾ ಲಖ್ಬೀರ್ ಗ್ಯಾಂಗ್‌ನ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯ

1 May 2024 6:42 pm
ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ: ಡಾ. ದಿನೇಶ್ ಗಾಂವ್ಕರ್

ಭಟ್ಕಳ: 2024- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮ ವನ್ನು ವಿದ್ಯಾರ್ಥಿಗಳು ಸುಂದರವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಡಾ. ದಿನೇಶ್ ಗಾಂವ್

1 May 2024 6:41 pm
ಕಾರವಾರ: ನದಿಯಲ್ಲಿ ಮುಳುಗಿ ತಾಯಿ, ಮಗಳು ಮೃತ್ಯು

ಕಾರವಾರ: ಕಪ್ಪೆಚಿಪ್ಪು ತೆಗೆಯಲು ನದಿಗೆ ಇಳಿದಿದ್ದ ತಾಯಿ, ಮಗಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರವಾರ ತಾಲೂಕಿನ ಬೈತಖೋಲ್ ಗ್ರಾಮದಲ್ಲಿ ಬುಧವಾರ ನಡೆದಿದೆ. ಬೈತಖೋಲದ ರೇಣುಕಾ ಹಾಗೂ ಸುಜಾತ ಮೃತ ತಾಯಿ - ಮಗಳಾಗಿದ್ದಾರೆ. ಇ

1 May 2024 5:46 pm
ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ : ಜಿ.ಪರಮೇಶ್ವರ್

ದಾವಣಗೆರೆ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗದಂತೆ ತಡೆಯುವಲ್ಲಿ ಕೇಂದ್ರ ಗುಪ್ತದಳ ವಿಫಲವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಆರೋಪಿಸಿದರು. ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಭ

1 May 2024 5:36 pm
ಕೋವಿಡ್ ಲಸಿಕೆ ಕುರಿತ ಆಸ್ಟ್ರಝೆನೆಕ ಹೇಳಿಕೆಯಲ್ಲಿ ಹೊಸದೇನೂ ಇಲ್ಲ: ಭಾರತದ ವೈದ್ಯರ ಹೇಳಿಕೆ

ಹೊಸದಿಲ್ಲಿ: ಕೋವಿಡ್-19 ವಿರುದ್ಧದ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆಯನ್ನು ಹೊಂದಿದೆ ಎಂದು ಲಸಿಕೆ ಉತ್ಪಾದನಾ ಸಂಸ್ಥೆಯಾದ ಆಸ್ಟ್ರಝೆನೆಕ ಬ್ರಿಟನ್ ಕೋರ್ಟ್‍ನಲ್ಲಿ ಹೇಳಿಕೆ

1 May 2024 4:59 pm
ಸತ್ಯ ಆದಷ್ಟು ಬೇಗ ಹೊರಬರಲಿದೆ : ಲೈಂಗಿಕ ಹಗರಣ ಸಂಬಂಧ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ಬೆಂಗಳೂರು : ಲೈಂಗಿಕ ಹಗರಣ ಪ್ರಕರಣದ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅ‍ಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಸಂಬಂಧ ಎಸ್‌ಐಟಿ ತನಿಖೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್‌ಬುಕ್‌

1 May 2024 4:24 pm
ದಿಲ್ಲಿಯ ಸುಮಾರು 100 ಶಾಲೆಗಳಿಗೆ ಬಂದ ಬಾಂಬ್‌ ಬೆದರಿಕೆ ಇಮೇಲ್‌ ರಷ್ಯನ್‌ ಡೊಮೇನ್‌ ಹೊಂದಿತ್ತು: ವರದಿ

ಹೊಸದಿಲ್ಲಿ: ದಿಲ್ಲಿಯ ಸುಮಾರು 100 ಶಾಲೆಗಳಿಗೆ ಇಂದು ಇಮೇಲ್‌ ಮೂಲಕ ಬಾಂಬ್‌ ಬೆದರಿಕೆಗಳು ಬಂದು ಮಕ್ಕಳನ್ನೆಲ್ಲಾ ಮನೆಗೆ ಕಳುಹಿಸಿ ಶಾಲೆಗಳಲ್ಲಿ ಕೂಲಂಕಷ ತಪಾಸಣೆ ನಡೆಸಿದರೂ ಎಲ್ಲಿಯೂ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿ

1 May 2024 4:13 pm
ಮತದಾನ ಪ್ರಮಾಣ ವಿವರ ಕೊನೆಗೂ ಬಿಡುಗಡೆಗೊಳಿಸಿದ ಚುನಾವಣಾ ಆಯೋಗ

ಹೊಸದಿಲ್ಲಿ: ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದು 10 ದಿನಗಳ ನಂತರ ಹಾಗೂ ಎರಡನೇ ಹಂತದ ಚುನಾವಣೆ ಮುಗಿದ ನಾಲ್ಕು ದಿನಗಳ ನಂತರ ಚುನಾವಣಾ ಆಯೋಗ ಮತದಾನ ಪ್ರಮಾಣದ ಅಂಕಿಅಂಶಗಳನ್ನು ಎಪ್ರಿಲ್‌ 30ರಂದು ಬಿಡುಗಡೆಗೊಳಿಸಿದೆ. ಈ ಮಾಹಿತಿಯ

1 May 2024 4:11 pm
ರಾಷ್ಟ್ರ ರಾಜಧಾನಿಯಲ್ಲಿ ಹುಸಿ ಬಾಂಬ್‌ ಬೆದರಿಕೆ: ಅನಗತ್ಯ ಆತಂಕ ಬೇಡ ಎಂದ ಗೃಹ ಸಚಿವಾಲಯ

ಹೊಸದಿಲ್ಲಿ: ನಗರದ ಮತ್ತು ಅಕ್ಕಪಕ್ಕದ ಪ್ರದೇಶಗಳ ಶಾಲೆಗಳಲ್ಲಿ ಬಾಂಬ್ ಭೀತಿ ಇದೆ ಎಂಬ ಬೆದರಿಕೆ ಸುಳ್ಳು. ಜನತೆ ಆತಂಕಪಡುವ ಅಗತ್ಯ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ಹೇಳಿಕೆ ನೀಡಿದೆ. ಶಿಷ್ಟಾಚಾರಕ್ಕೆ ಅನುಗುಣವಾಗಿ ಪೊ

1 May 2024 4:05 pm
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ. ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ವಾದಿಸಲು ವಿಶೇಷ ಅಭ

1 May 2024 12:32 pm
ನೀವು ಕಾನೂನಿಗಿಂತ ಮೇಲಲ್ಲ: ಈಡಿ ಗೆ ದಿಲ್ಲಿ ಕೋರ್ಟ್ ತರಾಟೆ

ಹೊಸದಿಲ್ಲಿ: ಕಾನೂನು ಜಾರಿ ನಿರ್ದೇಶನಾಲಯ ಕಾನೂನಿನ ಚೌಕಟ್ಟಿನಲ್ಲೇ ಬರುತ್ತದೆ ಹಾಗೂ ಜನಸಾಮಾನ್ಯರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಕೋರ್ಟ್ ತನಿಖಾ ಏಜೆನ್ಸಿ ಮೇಲೆ ಟೀಕಾಪ್ರಹಾರ ನಡೆಸಿದೆ. ಆರೋಪಿಯೊಬ್ಬರಿ

1 May 2024 12:30 pm
ಮೇ ದಿನದ ನೆನಪಿನಲ್ಲಿ...

ಜಗತ್ತಿನಲ್ಲಿ ನೂರಕ್ಕೂ ಅಧಿಕ ವರ್ಷಗಳಿಂದ ನಡೆದು ಬರುತ್ತಿರುವ ಮೇ ದಿನದ ಕ್ರಾಂತಿಕಾರಿ ಪರಂಪರೆ ಈಗಲೂ ಜಗದ ಎಲ್ಲಾ ಕಾರ್ಮಿಕ ಚಳವಳಿಗೆ ಹೊಸ ಸ್ಫೂರ್ತಿ ಹಾಗೂ ಚೈತನ್ಯದ ಕಾವನ್ನು ನೀಡುತ್ತಲೇ ಬಂದಿದೆ. ಪ್ರತೀ ಬಾರಿಯೂ ಜಾಗತಿಕವಾ

1 May 2024 12:17 pm
ಪಾಸ್‌ಪೋರ್ಟ್‌ ಅರ್ಜಿ ಫೋಟೋಗಳಲ್ಲಿ ಹಿಜಾಬ್‌ಗೆ ಅನುಮತಿಸಿದ ರಷ್ಯಾ

ಮಾಸ್ಕೋ: ವಿದೇಶಿಯರಿಗೆ ಪೌರತ್ವಕ್ಕಾಗಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ನಿಬಂಧನೆಗಳನ್ನು ರಷ್ಯಾ ಸರಳೀಕರಿಸಿದೆ ಹಾಗೂ ಪಾಸ್‌ಪೋರ್ಟ್‌ ಫೋಟೋಗಳಲ್ಲಿ ಶಿರವಸ್ತ್ರಗಳು ಮತ್ತು ಹಿಜಾಬ್‌ ಧರಿಸುವುದನ್ನು ಅನುಮತಿಸಿದೆ. ಮೇ 5ರಂದು

1 May 2024 11:57 am
ಕೆಪಿಸಿಸಿ ಸಂಯೋಜಕರಾಗಿ ಇರ್ಫಾನುಲ್ಲಾ ಶರೀಫ್‌ ನೇಮಕ

ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇರ್ಫಾನುಲ್ಲಾ ಶರೀಫ್ ಅವರು ಕೆಪಿಸಿಸಿ ಸಂಯೋಜಕರಾಗಿ ನೇಮಕಗೊಂಡಿದ್ದಾರೆ. ಗುಲ್ಬರ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿ ಪಕ್ಷದ ಅಭ್ಯರ್ಥಿಯ ಗ

1 May 2024 11:54 am
ಲೈಂಗಿಕ ಹಗರಣ: ಪ್ರಜ್ವಲ್‌, ತಂದೆ ಎಚ್‌.ಡಿ. ರೇವಣ್ಣಗೂ SIT ನೋಟಿಸ್

ಬೆಂಗಳೂರು: ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಶಾಸಕ ಎಚ್‌.ಡಿ.ರೇವಣ್ಣ ಅವರಿಗೆ ಸಿಟ್ ತನಿಖಾ ತಂಡ ನೋಟಿಸ್‌ ಜಾರಿ ಮಾಡಿದ್ದು, 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ ಎಂದು ವರದಿಯಾಗಿದೆ. ಆರೋ

30 Apr 2024 11:30 pm
ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಗಲಭೆಕೋರರ ಗುಂಪಿನ ಕೈಗೆ ಇಬ್ಬರು ಕುಕಿ ಮಹಿಳೆಯರನ್ನು ತಲುಪಿಸಿದ್ದೇ ಮಣಿಪುರ ಪೊಲೀಸರು!

ಇಂಫಾಲ : ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಪೊಲೀಸ್ ಜಿಪ್ಸಿಯಲ್ಲಿ ಆಶ್ರಯ ಪಡೆದಿದ್ದ ಕುಕಿ ಸಮುದಾಯದ ಇಬ್ಬರು ಮಹಿಳೆಯರನ್ನು ಮಣಿಪುರ ಪೊಲೀಸ್ ಸಿಬ್ಬಂದಿ ಸುಮಾರು 1,000 ಮೈಥೇಯಿ ಗಲಭೆಕೋರರ ಗುಂಪಿನ ಕೈಗೆ ತಲುಪಿಸಿದ್ದರು ಎಂಬ ಆಘಾತಕಾರ

30 Apr 2024 11:29 pm
ಮಗು ಸಹಿತ ಮಹಿಳೆ ನಾಪತ್ತೆ: ಪ್ರಕರಣ ದಾಖಲು

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಕಟ್ಟೆ ಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಸೋನು ಸೋಂಕರ್ ಎಂಬವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು ರಿಯಾ (1) ಎಂಬಿಬ್ಬರು ನಾಪತ್ತೆಯಾಗಿ ರುವ ಬಗ್ಗೆ ಉಪ್ಪಿನ

30 Apr 2024 11:20 pm