SENSEX
NIFTY
GOLD
USD/INR

Weather

18    C
... ...View News by News Source
ನಿಮಾನ್ಸ್ ಆಸ್ಪತ್ರೆಗೆ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‍ರ ಮೃತದೇಹ ಹಸ್ತಾಂತರ

ಬೆಂಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್‍ನ ಸದಸ್ಯರು ಹಾಗೂ ಕಾರ್ಮಿಕ ಮುಖಂಡ ಅನಂತಸುಬ್ಬರಾವ್ ಅವರ ಕುಟುಂಬಸ್ಥರು ಹಿರಿಯ ಕಾರ್ಮಿಕ ಮುಖಂಡ ಎಚ್.ವಿ. ಅನಂತಸುಬ್ಬರಾವ್ ಅವರ ಪಾರ್ಥಿವ ಶರೀರವನ್ನು ಇಲ್ಲಿನ ನಿಮಾನ್ಸ

30 Jan 2026 12:34 am
ರಾಜ್ಯಪಾಲರ ಕುರಿತು ಹೇಳಿಕೆ: ವಿಪಕ್ಷಗಳ ಒತ್ತಾಯ ಮಣಿದು ವಿಷಾದ ವ್ಯಕ್ತಪಡಿಸಿದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ‘ರಾಜ್ಯಪಾಲರಿಗೆ ಕೈ ತೋರಿಸಿ ಮಾತನಾಡುವ ಬದಲು ಕಾಲು ತೋರಿಸುವುದಕ್ಕಾಗುತ್ತಾ?’ ಎಂದು ಕಾಂಗ್ರೆಸ್ ಹಿರಿಯ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಬಳಕೆ ಮಾಡುತ್ತಿದ್ದಂತೆ ವಿಧಾನ ಪರಿಷತ್‍ನಲ್ಲಿ ಗುರುವಾರ ಕೋಲಾಹಲ ಸೃಷ್ಟಿಯ

30 Jan 2026 12:28 am
Davanagere | ಇಡ್ಲಿ ಸಾಂಬಾರಿಗೆ ಬಿದ್ದ ಹುಳು; ತಟ್ಟೆ ಸಮೇತ ಎಡಿಸಿಗೆ ವಿದ್ಯಾರ್ಥಿಗಳಿಂದ ದೂರು

ದಾವಣಗೆರೆ: ನಗರದ ಬೂದಾಳ್ ರಸ್ತೆಯ ಎಸ್‌ಪಿಎಸ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿಗಳು ಹುಳ ಬಿದ್ದ ಸಂಬಾರ್, ಇಡ್ಲಿ ತಟ್ಟೆಯ ಸಮೇತವೇ ಅಪರ ಜಿಲ್ಲಾಧಿಕಾರಿಗೆ ದೂರು ನೀಡಿದ ಘಟನೆ ವರದಿಯಾಗಿ

30 Jan 2026 12:05 am
ನಾನು ಸಿಎಂ ಆಗುವುದಕ್ಕೆ ಕಾಲವೇ ಉತ್ತರ ಕೊಡುತ್ತದೆ: ಡಿಕೆ ಶಿವಕುಮಾರ್

ಶಿವಮೊಗ್ಗ: ನಾನು ಮುಖ್ಯಮಂತ್ರಿ ಆಗುವುದಕ್ಕೆ ಕಾಲವೇ ಉತ್ತರ ಕೊಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಮ್ಮ, ಕಾರ್ಯಕರ್ತರ ಪ್ರಯ

29 Jan 2026 11:41 pm
ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ

ಉಳ್ಳಾಲ: ಕೋಟೆಕಾರ್ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಗ್ರಾಮಕರಣಿಕ ಗೈರು ಹಾಜರಿ ಹಾಗೂ ನಿವೇಶನ ನೀಡುವುದರಲ್ಲಿ ಬಡವರಿಗೆ ಆಗಿರುವ ಅನ್ಯಾಯ ವಿರೋಧಿಸಿ ಅಧಿಕಾರಿಗಳ ವಿರುದ್ಧ ಆಡಳಿತಾರೂಢ ಮತ್ತು ವಿರೋಧ ಪಕ್ಷದ ಸದಸ್ಯರು ಅಧ

29 Jan 2026 11:33 pm
ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು: ವೀರಶೈವ ಲಿಂಗಾಯತ ಸಮುದಾಯವು ಶಿರಸಂಗಿ ಲಿಂಗರಾಜ ದೇಸಾಯಿ, ವಾರದ ಮಲ್ಲಪ್ಪ, ಬಿ.ವಿ.ಭೂಮರೆಡ್ಡಿ ಅವರಂತಹ ಸಾಹಸಿ ಉದ್ಯಮಿಗಳ ದೀರ್ಘ ಇತಿಹಾಸ ಹೊಂದಿದೆ. ಆದ್ದರಿಂದ ಕೇವಲ ಕೃಷಿಗೆ ಸೀಮಿತರಾಗದೆ, ಸಮುದಾಯದ ಯುವಜನರು ಉದ್ಯಮ

29 Jan 2026 10:57 pm
ಬೀದಿನಾಯಿಗಳ ತೆರವು ಆದೇಶದಲ್ಲಿ ಬದಲಾವಣೆ ಕೋರಿ ಮನವಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ,ಜ.29: ಬೀದಿನಾಯಿಗಳನ್ನು ತೆರವುಗೊಳಿಸುವ ಪ್ರಕರಣಕ್ಕೆ ಸಂಬಂಧಿಸಿ ತಾನು ಈ ಹಿಂದೆ ನೀಡಿದ್ದ ಆದೇಶಗಳಲ್ಲಿ ಬದಲಾವಣೆಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯ ಮೇಲಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಕಾಯ್ದಿರಿಸಿದೆ

29 Jan 2026 10:37 pm
ಬಳ್ಳಾರಿ | ಛಾಯಾಗ್ರಾಹಕರ ಕುಟುಂಬಗಳ ಉತ್ತಮ ಜೀವನಕ್ಕೆ ಸರಕಾರ ವಿಶೇಷ ಯೋಜನೆ ರೂಪಿಸಲಿ: ವಾಮದೇವ ಶ್ರೀ

ಬಳ್ಳಾರಿ / ಕಂಪ್ಲಿ : ಇತ್ತೀಚಿನ ಅತ್ಯಾಧುನಿಕ ತಂತ್ರಜ್ಞಾನ ಯುಗದಲ್ಲಿ ಛಾಯಾಗ್ರಾಹಕರ ಜೀವನ ಅತ್ಯಂತ ಸಂಕಷ್ಟದಲ್ಲಿದ್ದು, ಛಾಯಾಗ್ರಾಹಕರ ಹಾಗೂ ಅವರ ಕುಟುಂಬಗಳ ಉತ್ತಮ ಜೀವನಕ್ಕಾಗಿ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎ

29 Jan 2026 10:34 pm
ಬಾರಾಮತಿ ವಿಮಾನ ದುರಂತ: ಟೇಬಲ್‌ಟಾಪ್ ರನ್‌ವೇಗಳು ಎಷ್ಟು ಸುರಕ್ಷಿತ?

ಬುಧವಾರ ಬೆಳಿಗ್ಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ಲಿಯರ್‌ಜೆಟ್ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು, ಮತ್ತೊಮ್ಮೆ ಟೇಬಲ್‌ಟಾಪ್ ರನ್‌ವೇಗಳ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು

29 Jan 2026 10:30 pm
ಔರಾದ್ | 2 ಎಕರೆ ಭೂಮಿ, ಮೂಲಸೌಕರ್ಯ ಭರವಸೆ: ಧರಣಿ ಕೈ ಬಿಟ್ಟ ಪ್ರತಿಭಟನಾಕಾರರು

ಔರಾದ್ : ಪಟ್ಟಣದ ಸರ್ಕಾರಿ ಭೂಮಿ ಸರ್ವೆ ನಂಬರ್ 205/* ರಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ 2 ಎಕರೆ ಭೂಮಿ ನಿವೇಶನ ಹಾಗೂ ಮೂಲಭೂತ ಸೌಲಭ್ಯ ಒದಗಿಸುವುದಾಗಿ ಔರಾದ್ ತಹಶೀಲ್ದಾರ್ ಹಿಂಬರಹ ನೀಡಿದ ಹಿನ್ನೆಲೆಯಲ್ಲಿ, 11 ದಿನಗ

29 Jan 2026 10:30 pm
ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಯೋಜನೆ ನಿರಾಕರಣೆ ಸಲ್ಲದು: ಡಾ. ತಿಮ್ಮಯ್ಯ

ಶೀಘ್ರದಲ್ಲಿ ಡಿಸಿ ನೇತೃತ್ವದಲ್ಲಿ ಆಸ್ಪತ್ರೆಗಳ ಪ್ರಮುಖರ ಸಭೆ

29 Jan 2026 10:28 pm
ಭಾರತೀಯ ಹಾಕಿ ತಂಡದ ಮಾಜಿ ಕೋಚ್ ಮೈಕೆಲ್ ನೋಬ್ಸ್ ನಿಧನ

 ಮೈಕೆಲ್ ನೋಬ್ಸ್ | Photo Credit : NDTV  ಹೊಸದಿಲ್ಲಿ, ಜ. 29: ಭಾರತೀಯ ಪುರುಷರ ಹಾಕಿ ತಂಡದ ಕೋಚ್ ಆಗಿದ್ದ ಆಸ್ಟ್ರೇಲಿಯದ ಮಾಜಿ ಹಾಕಿ ಆಟಗಾರ ಮೈಕೆಲ್ ನೋಬ್ಸ್ ಸುದೀರ್ಘ ಕಾಲದ ಕಾಯಿಲೆಯ ಬಳಿಕ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್

29 Jan 2026 10:20 pm
ಯಾದಗಿರಿ | ಕಾರಿನಲ್ಲಿದ್ದ ನಗದು–ಬಂಗಾರ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಯಾದಗಿರಿ : ಜ.16ರಂದು ಹಾಡುಹಗಲೇ ಕಾರಿನಲ್ಲಿ ಇಟ್ಟಿದ್ದ ನಗದು ಹಾಗೂ ಬಂಗಾರವನ್ನು ಕಳವು ಮಾಡಿದ್ದ ಕಳ್ಳರಿಬ್ಬರನ್ನು ಯಾದಗಿರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶರಣಪ್ಪ ಕೊನೆಮನಿ ಅವರಿಗೆ ಸೇರಿದ 9.50 ಲಕ್ಷ ರೂ. ನಗದು

29 Jan 2026 10:20 pm
ಅಸ್ಸಾಂ ಎಸ್‌ಐಆರ್| ಬಿಜೆಪಿ ಕಾರ್ಯಕರ್ತರಿಂದ 5 ಲಕ್ಷಕ್ಕೂ ಅಧಿಕ ದೂರು ದಾಖಲು: ಸಿಎಂ ಹಿಮಾಂತ ಬಿಸ್ವಾ ಶರ್ಮಾ

ಹೊಸದಿಲ್ಲಿ, ಜ. 29: ಅಸ್ಸಾಂನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಸಂದರ್ಭ ಆಡಳಿತಾರೂಢ ಬಿಜೆಪಿ ಕಾರ್ಯಕರ್ತರು ಶಂಕಿತ ವಿದೇಶಿಯರ ವಿರುದ್ಧ 5 ಲಕ್ಷಕ್ಕೂ ಅಧಿಕ ದೂರುಗಳನ್ನು ಸಲ್ಲಿಸಿದ್ದಾರೆ ಎಂದು ಅಸ್ಸಾ

29 Jan 2026 10:20 pm
ಅಡ್ಡಬಂದ ನಾಯಿ; ಸ್ಕೂಟರ್ ಮಗುಚಿ ಸಹಸವಾರೆ ಮೃತ್ಯು

ಬ್ರಹ್ಮಾವರ, ಜ.29: ಹಠಾತ್ತನೆ ನಾಯಿಯೊಂದು ರಸ್ತೆಗೆ ಅಡ್ಡಬಂದ ಕಾರಣ ಸ್ಕೂಟರ್‌ಗೆ ಬ್ರೇಕ್ ಹಾಕಿದ್ದರಿಂದ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ತೀವ್ರವಾದ ಗಾಯದಿಂದ ಮೃತಪಟ್ಟ ಘಟನೆ ಇಂದು ಬೆಳಗ್ಗೆ 8ಗಂಟೆ ಸುಮಾರಿ

29 Jan 2026 10:15 pm
ನಿತ್ಯವೂ ಗಾಂಧಿ ತತ್ವ, ಸಿದ್ಧಾಂತದ ಹತ್ಯೆ: ವಿಲ್ಪ್ರೆಡ್ ಡಿಸೋಜ

ಗಾಂಧೀಜಿಯವರ ಗ್ರಾಮೀಣ ಭಾರತ ವಿಚಾರಗೋಷ್ಠಿ

29 Jan 2026 10:12 pm
ಕಲಬುರಗಿ | ಕವಿರಾಜಮಾರ್ಗದಲ್ಲಿ ಮನುಷ್ಯ ಪ್ರೀತಿಯ ಸಂದೇಶ : ಪ್ರೊ.ಎಚ್.ಟಿ.ಪೋತೆ

ಕವಿರಾಜಮಾರ್ಗ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ

29 Jan 2026 10:11 pm
ರಣಜಿ ಟ್ರೋಫಿ| ಸಿರಾಜ್‌ಗೆ ನಾಲ್ಕು ವಿಕೆಟ್, ಛತ್ತೀಸ್‌ಗಡ 283 ರನ್‌ಗೆ ಆಲೌಟ್

ಮುಹಮ್ಮದ್ ಸಿರಾಜ್ | Photo Credit : ANI  ಹೈದರಾಬಾದ್, ಜ.29: ಅನುಭವಿ ವೇಗದ ಬೌಲರ್ ಮುಹಮ್ಮದ್ ಸಿರಾಜ್(4-56) ಅಮೋಘ ಬೌಲಿಂಗ್ ದಾಳಿಗೆ ತತ್ತರಿಸಿದ ಛತ್ತೀಸ್‌ಗಡ ತಂಡವು ರಣಜಿ ಟ್ರೋಫಿಯ ‘ಡಿ’ಗುಂಪಿನ ಪಂದ್ಯದಲ್ಲಿ ತನ್ನ ಮೊದಲ ಇನಿಂಗ್ಸ್‌ನಲ್ಲಿ

29 Jan 2026 10:10 pm
ಹಿಂದೂ ಸಂಗಮದಲ್ಲಿ ಅಂಬೇಡ್ಕರ್ ಭಾವಚಿತ್ರ ದಸಂಸ ವಿರೋಧ

ಕುಂದಾಪುರ, ಜ.29: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ವನ್ನು ಸಂಘಪರಿವಾರದ ವಿವಿಧ ಸಂಘಟನೆಗಳು ಆಯೋಜಿಸುವ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅಳವಡಿಸಿಕೊಂಡಿರುವುದಕ್ಕೆ ಹಾಗೂ ಅವರ ಫೋಟೋ ಬಳಸುವ ರಾಜಕೀಯ ಲೆಕ್ಕಾಚಾರದ ಷಡ್ಯಂ

29 Jan 2026 10:10 pm
ರಣಜಿ ಟ್ರೋಫಿ|ಕರ್ನಾಟಕದ ವಿರುದ್ಧ ಪಂಜಾಬ್‌ಗೆ 303/9| ಅಭಿಜೀತ್, ಎಮನ್‌ಜೋತ್ ಅರ್ಧಶತಕ

Photo Credit : X  ಮೊಹಾಲಿ, ಜ.29: ಆರಂಭಿಕ ಬ್ಯಾಟರ್ ಅಭಿಜೀತ್ ಗರ್ಗ್(81 ರನ್, 133 ಎಸೆತ, 8 ಬೌಂಡರಿ, 2 ಸಿಕ್ಸರ್)ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಎಮನ್‌ಜೋತ್ ಸಿಂಗ್ ಚಾಹಲ್(ಔಟಾಗದೆ 77, 134 ಎಸೆತ, 8 ಬೌಂಡರಿ,1 ಸಿಕ್ಸರ್)ಅರ್ಧಶತಕಗಳ ಕೊಡುಗೆಯ ಸಹಾಯದಿಂದ

29 Jan 2026 10:10 pm
ಕಲಬುರಗಿ | ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಆರೋಪಿ ಆರ್.ಡಿ.ಪಾಟೀಲ್ ಮೈಸೂರು ಜೈಲಿಗೆ ಸ್ಥಳಾಂತರ

ಕಲಬುರಗಿ : ಪಿಎಸ್‌ಐ ನೇಮಕಾತಿ ಪರೀಕ್ಷಾ ಹಗರಣದ ಪ್ರಮುಖ ಆರೋಪಿ, ಕಿಂಗ್‌ಪಿನ್  ಆರ್.ಡಿ.ಪಾಟೀಲ್ ನನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಕಲಬುರಗಿ ಜೈಲಿನಲ್ಲಿ ಶಿಸ್ತು ಭ

29 Jan 2026 10:08 pm
ಬಿಹಾರ SIR | ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಬಿಹಾರದಲ್ಲಿ ನಡೆದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (ಎಡಿಆರ್) ಸರಕಾರೇತರ ಸಂಸ್ಥೆ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಗಳ ಕುರಿತ ತೀರ್ಪನ್ನು

29 Jan 2026 10:07 pm
ಬಹಿಷ್ಕಾರದ ಕಾರ್ಮೋಡದ ನಡುವೆ ಟಿ-20 ವಿಶ್ವಕಪ್‌ಗೆ ವಿಮಾನದ ಟಿಕೆಟ್ ಕಾಯ್ದಿರಿಸಿದ ಪಾಕಿಸ್ತಾನ ತಂಡ

ಹೊಸದಿಲ್ಲಿ, ಜ.29: ಮುಂದಿನ ತಿಂಗಳು ಆರಂಭವಾಗಲಿರುವ ಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುರಿತು ಅನಿಶ್ಚಿತತೆ ಮುಂದುವರಿದಿರುವಂತೆಯೆ ಸೋಮವಾರ ಕೊಲಂಬೊಕ್ಕೆ ತೆರಳಲು ಪಾಕಿಸ್ತಾನದ ಟಿ-20 ಕ್ರಿಕೆಟ್ ತಂಡವು ವಿಮಾನದ ಟಿ

29 Jan 2026 10:01 pm
ಚಲನಚಿತ್ರೋತ್ಸವದಲ್ಲಿ ‘ಫೆಲೆಸ್ತೀನ್’ ಸಿನೆಮಾಗಳಿಗೆ ನಿರ್ಬಂಧ ವಿಚಾರ: ಕವಿತೆ ವಾಚಿಸುವ ಮೂಲಕ ನಟ ಪ್ರಕಾಶ್ ರಾಜ್ ಪ್ರತಿರೋಧ

ಬೆಂಗಳೂರು: ಹದಿನೇಳನೆಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಫೆಲೆಸ್ತೀನ್ ದೇಶದ ಸಿನೆಮಾಗಳಿಗೆ ನಿರ್ಬಂಧ ಹೇರಿರುವುದಕ್ಕೆ ಕಾರ್ಯಕ್ರಮದ ವೇದಿಕೆಯಲ್ಲಿಯೇ ತೀವ್ರ ಬೇಸರ ವ್ಯಕ್ತಪಡಿಸಿದ ಚಲನಚಿತ್ರೋತ್ಸವ ರಾಯ

29 Jan 2026 9:48 pm
ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚನೆ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆ ಮಾಡಿ, ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚನೆ ಮಾಡಲಾಗುವುದು ಎಂದು ಸಾರಿಗೆ ಹಾಗೂ ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಗುರುವಾರ ವಿಧಾನಸಭ

29 Jan 2026 9:42 pm
ನೈರುತ್ಯ ರೈಲ್ವೇಗೆ 6939 ಕೋಟಿ ರೂ. ಆದಾಯ

ಮಂಗಳೂರು: ನೈರುತ್ಯ ರೈಲ್ವೇ (ಸೌತ್ ವೆಸ್ಟರ್ನ್ - ಎಸ್‌ಡಬ್ಲ್ಯುಆರ್)ಯು ಪ್ರಸಕ್ತ ಹಣಕಾಸು ವರ್ಷದಲ್ಲಿ 6,939 ಕೋಟಿ ರೂ. ಆದಾಯ ಗಳಿಸುವ ಮೂಲಕ ಶೇ. 16ರಷ್ಟು ಪ್ರಗತಿ ದಾಖಲಿಸಿದೆ ಎಂದು ಪ್ರಧಾನ ವ್ಯವಸ್ಥಾಪಕರಾದ ಮುಕುಲ್ ಸರನ್ ಮಾಥುರ್ ಹ

29 Jan 2026 9:39 pm
ಮೂಡುಬಿದಿರೆ: ಜ.30ರಿಂದ ಭಾರತೀಯ ಸೇನಾ ನೇಮಕಾತಿ ರ‍್ಯಾಲಿ

ಮೂಡುಬಿದಿರೆ: ಅಗ್ನಿಪಥ್ ಯೋಜನೆಯಡಿ ಜ.30ರಿಂದ ಫೆಬ್ರವರಿ 14ರವರೆಗೆ ಸ್ವರಾಜ್ಯ ಮೈದಾನದಲ್ಲಿ ನಡೆಯಲಿ ರುವ ಭಾರತೀಯ ಸೇನಾ ನೇಮಕಾತಿ ರ‍್ಯಾಲಿ ಗೆ ಮೈದಾನವು ಅಗತ್ಯವಿರುವ ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗಿದೆ. ಶುಕ್ರವಾರ ಬೆಳಗ್ಗೆ

29 Jan 2026 9:34 pm
ಬಾಕಿ ಬಿಡುಗಡೆ ಆಗ್ರಹಿಸಿ ಕಾಮಗಾರಿ ಸ್ಥಗಿತ: ಮಾ.5ರಿಂದ ರಾಜ್ಯಾದ್ಯಂತ ಗುತ್ತಿಗೆದಾರರ ಮುಷ್ಕರ

ಬೆಂಗಳೂರು: ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ 38ಸಾವಿರ ಕೋಟಿ ರೂ.ಗಳ ಬಾಕಿ ಮೊತ್ತವನ್ನು ಮಾ.5ರೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲ ಕಾಮಗಾರಿಗಳನ್ನು ನಿಲ್ಲಿಸಿ, ಅನಿರ್ದಿಷ್ಟಾವಧಿ ಮ

29 Jan 2026 9:29 pm
ಟೆನಿಸ್‌ಗೆ ಮರಳುವ ಕುರಿತು ವದಂತಿ: ಅಸ್ಪಷ್ಟ ಉತ್ತರ ನೀಡಿದ ಸೆರೆನಾ ವಿಲಿಯಮ್ಸ್

ನ್ಯೂಯಾರ್ಕ್, ಜ.29: ಟೆನಿಸ್‌ಗೆ ಮರಳುವ ಸಾಧ್ಯತೆಯ ಬಗೆಗಿನ ವದಂತಿಗೆ ಅಮೆರಿಕದ ಹಿರಿಯ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಸ್ಪಷ್ಟ ಉತ್ತರ ನೀಡಲಿಲ್ಲ. ‘‘ನನಗೆ ಏನೂ ಗೊತ್ತಿಲ್ಲ, ಏನಾಗುತ್ತದೆ ಎಂದು ನೋಡಲಿದ್ದೇನೆ’’ಎಂದು ಸೆರೆನಾ ಉತ

29 Jan 2026 9:15 pm
ಫೆ.4ರಂದು ವಾಶಿಂಗ್ಟನ್ ಸುಂದರ್‌ಗೆ ಫಿಟ್ನೆಸ್ ಟೆಸ್ಟ್?

ಹೊಸದಿಲ್ಲಿ, ಜ.29: ಟೀಮ್ ಇಂಡಿಯಾವು ಫೆ.7ರಂದು ತನ್ನ ಟಿ-20 ವಿಶ್ವಕಪ್ ಅಭಿಯಾನ ಆರಂಭಿಸುವ ಮೂರು ದಿನಗಳ ಮೊದಲು ಫೆ.4ರಂದು ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಫಿಟ್

29 Jan 2026 9:12 pm
ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿ| ಸತತ ನಾಲ್ಕನೇ ಬಾರಿ ಫೈನಲ್‌ಗೆ ಲಗ್ಗೆ ಇಟ್ಟ ಸಬಲೆಂಕಾ

ಮೆಲ್ಬರ್ನ್, ಜ.29: ಉಕ್ರೇನ್ ಆಟಗಾರ್ತಿ ಎಲಿನಾ ಸ್ವಿಟೋಲಿನಾರನ್ನು ನೇರ ಸೆಟ್‌ಗಳ ಅಂತರದಿಂದ ಮಣಿಸಿರುವ ಬೆಲಾರುಸ್ ಆಟಗಾರ್ತಿ ಆರ್ಯನಾ ಸಬಲೆಂಕಾ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಸತತ ನಾಲ್ಕನೇ ಬಾರಿ ಫೈನಲ್‌ಗೆ ಲಗ

29 Jan 2026 9:11 pm
ಟಿ-20 ಕ್ರಿಕೆಟ್| ಮೂರನೇ ಅತಿ ವೇಗದ ಅರ್ಧಶತಕ ಸಿಡಿಸಿದ ಶಿವಂ ದುಬೆ

ವಿಶಾಖಪಟ್ಟಣ, ಜ.29: ನ್ಯೂಝಿಲ್ಯಾಂಡ್ ತಂಡದ ವಿರುದ್ಧ ಬುಧವಾರ ನಡೆದ ನಾಲ್ಕನೇ ಟಿ-20 ಅಂತರ್‌ರಾಷ್ಟ್ರೀಯ ಪಂದ್ಯದ ವೇಳೆ ಆಲ್‌ರೌಂಡರ್ ಶಿವಂ ದುಬೆ ಮೂರನೇ ಅತಿ ವೇಗದ ಅರ್ಧಶತಕ ದಾಖಲಿಸಿದ ಭಾರತದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ.

29 Jan 2026 9:07 pm
ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿಎಂ ಸಿದ್ದರಾಮಯ್ಯ

ʼ17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವʼ ಉದ್ಘಾಟಿಸಿದ ಸಿಎಂ

29 Jan 2026 9:05 pm
ಹೊಸದಿಲ್ಲಿ|ಪತಿಯಿಂದ ಹಲ್ಲೆಗೊಳಗಾಗಿದ್ದ ಮಹಿಳಾ ಕಾನ್‌ಸ್ಟೇಬಲ್ ಮೃತ್ಯು

ಹೊಸದಿಲ್ಲಿ, ಜ. 29: ತನ್ನ ಪತಿಯಿಂದ ಅಮಾನುಷವಾಗಿ ಹಲ್ಲೆಗೊಳಗಾದ ಐದು ದಿನಗಳ ಬಳಿಕ, ದಿಲ್ಲಿ ಪೊಲೀಸ್‌ನ ಮಹಿಳಾ ಕಾನ್‌ಸ್ಟೇಬಲ್ ಒಬ್ಬರು ಮಂಗಳವಾರ ಉತ್ತರಪ್ರದೇಶದ ಘಾಜಿಯಾಬಾದ್‌ನ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರ

29 Jan 2026 9:04 pm
ಭಾರತೀಯ ವಿಕಾಸ ಟ್ರಸ್ಟ್‌ಗೆ ನಬಾರ್ಡ್ ಅಧಿಕಾರಿಗಳ ಭೇಟಿ

ಮಣಿಪಾಲ, ಜ.29: ನೇಶನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಆ್ಯಂಡ್ ರೂರಲ್ ಡೆವಲಪ್‌ಮೆಂಟ್ (ನಬಾರ್ಡ್) ಸಂಸ್ಥೆಯ ವಿವಿಧ ರಾಜ್ಯಗಳ ಹಿರಿಯ ವ್ಯವಸ್ಥಾಪಕರ ತಂಡ ತಮ್ಮ ಅಧ್ಯಯನ ಭೇಟಿ ಪ್ರಯುಕ್ತ ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ (ಬಿವಿಟಿ

29 Jan 2026 9:01 pm
1,000 ಕೋಟಿ.ರೂ. ಬ್ಯಾಂಕ್ ವಂಚನೆ ಪ್ರಕರಣ: ಕೋಲ್ಕತ್ತಾದ ಹಲವು ಸ್ಥಳಗಳಲ್ಲಿ ಸಿಬಿಐ ದಾಳಿ

ಕೋಲ್ಕತಾ, ಜ. 29: ಸುಮಾರು 1,000 ಕೋ.ರೂ.ಗಳ ಬ್ಯಾಂಕ್ ವಂಚನೆ ಆರೋಪದ ಕುರಿತ ತನಿಖೆಗೆ ಸಂಬಂಧಿಸಿ ಸಿಬಿಐ ಗುರುವಾರ ಇಲ್ಲಿನ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಲ್ಕತಾ ಮೂಲದ ಹಣಕಾಸು ಕ

29 Jan 2026 9:00 pm
ಕೋಲ್ಕತಾ| ಗೋದಾಮಿನಲ್ಲಿ ಅಗ್ನಿ ಅವಘಡ: ಮೃತರ ಸಂಖ್ಯೆ 21ಕ್ಕೆ ಏರಿಕೆ

ಕೋಲ್ಕತಾ, ಜ. 29: ಜನವರಿ 26ರಂದು ಅಗ್ನಿ ಅವಘಡ ಸಂಭವಿಸಿದ ಕೋಲ್ಕತಾದ ಆನಂದಪುರದ ಗೋದಾಮು ಹಾಗೂ ಉತ್ಪಾದನಾ ಘಟಕದಲ್ಲಿ ಮತ್ತೆ 13 ಮೃತದೇಹಗಳು ಪತ್ತೆಯಾಗಿವೆ. ಇದರೊಂದಿಗೆ ಈ ದುರಂತದಲ್ಲಿ ಮೃತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ ಎಂದು ಪೊಲೀ

29 Jan 2026 8:58 pm
ಕಾರ್ಮಿಕ ವಿರೋಧಿ ಕಾಯ್ದೆ ವಾಪಸ್ ಪಡೆಯಲು ಆಗ್ರಹಿಸಿ ಎಐಸಿಸಿಟಿಯು ವತಿಯಿಂದ ಮಾನ್ವಿಯಲ್ಲಿ ಬೈಕ್ ರ‍್ಯಾಲಿ

ಮಾನ್ವಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ಉದ್ಯೋಗ ಕಸಿಯುವ ವಿಬಿ ಗ್ರಾಮ ಜಿ–2025 ಕಾಯ್ದೆಗಳನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ, ಕೇಂದ್ರ ಸರ್ಕಾರದ ರೈತ–ಕಾರ್ಮಿಕ ವಿರೋಧಿ ಧೋರ

29 Jan 2026 8:57 pm
ಮನೆ ಕೆಲಸದ ಕಾರ್ಮಿಕರ ಯೋಗಕ್ಷೇಮದ ಖಾತರಿಗೆ ನಿರ್ದೇಶನ ನೀಡಲು ಸುಪ್ರೀಂ ಕೋರ್ಟ್ ನಕಾರ

ಹೊಸದಿಲ್ಲಿ,ಜ. 29: ಮನೆ ಕೆಲಸದ ಕಾರ್ಮಿಕರಿಗೆ ಸಮಗ್ರ ಕಾನೂನು ಚೌಕಟ್ಟು ಹಾಗೂ ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್

29 Jan 2026 8:57 pm
ಮಾದೇಗೌಡ, ಅಂಬರೀಶ್, ಇತರೆ ನಾಯಕರ ವಿರುದ್ದ ಅವಾಚ್ಯ ಶಬ್ದ ಬಳಸಿಲ್ಲ: ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಸ್ಪಷ್ಟನೆ

ಮಂಡ್ಯ: ಮಾಜಿ ಸಂಸದರಾದ ಜಿ.ಮಾದೇಗೌಡ, ಅಂಬರೀಶ್, ಇತರೆ ರಾಜಕೀಯ ನಾಯಕರ ವಿರುದ್ಧ ತಾನು ಅವಹೇಳನಕಾರಿಯಾಗಿ ಮಾತನಾಡಿಲ್ಲ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದಾರೆ. ತನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈ

29 Jan 2026 8:56 pm
2027ರಲ್ಲಿ ಶೇ.7.2 ಜಿಡಿಪಿ ಬೆಳವಣಿಗೆ: 2025-26ನೇ ಸಾಲಿನ ಆರ್ಥಿಕ ಸಮೀಕ್ಷೆಯಲ್ಲಿ ಬಹಿರಂಗ

ಹೊಸದಿಲ್ಲಿ,ಜ.29: ಕೇಂದ್ರ ಸರಕಾರದ ಯೋಜಿತ ಕಲ್ಯಾಣ ಕಾರ್ಯಕ್ರಮಗಳಿಂದಾಗಿ ದೇಶದಲ್ಲಿ ಬಡತನವು ಗಣನೀಯವಾಗಿ ಕಡಿಮೆಯಾಗಿದೆ ಮತ್ತು ತಳಮಟ್ಟದಲ್ಲಿರುವ ಜನಸಂಖ್ಯೆಯ ಪೈಕಿ ಶೇ.5ರಿಂದ 10ರಷ್ಟು ಮಂದಿಯ ಖರೀದಿ ವೆಚ್ಚದಲ್ಲಿ ತೀವ್ರ ಏರಿಕೆ

29 Jan 2026 8:53 pm
‌ಪಾನಮತ್ತರಾಗಿ ವಾಹನ ಚಲಾಯಿಸಿ ಅಪಘಾತ: ನಟ ಮಯೂರ್ ಪಟೇಲ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮದ್ಯಪಾನ ಮಾಡಿ ತಮ್ಮ ಫಾರ್ಚೂನರ್ ಕಾರನ್ನು ವೇಗವಾಗಿ ಚಲಾಯಿಸಿ ರಸ್ತೆ ಬದಿ ನಿಂತಿದ್ದ ಕಾರುಗಳಿಗೆ ಢಿಕ್ಕಿ ಹೊಡೆದ ಸಂಬಂಧ ಕನ್ನಡ ಚಲನಚಿತ್ರ ನಟ ಮಯೂರ್ ಪಟೇಲ್ ವಿರುದ್ಧ ಹಲಸೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ

29 Jan 2026 8:48 pm
'ಪವಾರ್ ಬಹು’ವಿನ ಪವರ್ ಪಾಲಿಟಿಕ್ಸ್ : NCP ಸಾರಥ್ಯ ವಹಿಸಲಿದ್ದಾರೆಯೇ ಅಜಿತ್ ಪತ್ನಿ ಸುನೇತ್ರಾ ಪವಾರ್?

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಹಠಾತ್ ನಿಧನವು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP)ವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಅಜಿತ್ ಪವಾರ್ ಬಣ ಮತ್ತು ಶರದ್ ಪವಾರ್ ಬಣ ಎಂದು ಎನ

29 Jan 2026 8:46 pm
ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ: ಶ್ವಾಸಕೋಶದ ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ರೋಗಿಗೆ ಜೀವದಾನ

ಮಂಗಳೂರು: ಶ್ವಾಸಕೋಶ ಸಂಬಂಧಿ ತೀವ್ರ ಕಾಯಿಲೆಯಿಂದ ಸಾವು ಬದುಕಿನ ಹೋರಾಟದಲ್ಲಿದ್ದ ಹಾಸನ ಮೂಲದ 38 ಹರೆಯದ ರೋಗಿಗೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯರ ತಂಡವು ವಿನೂತನ ಶೈಲಿಯ ಕ್ಲಿಷ್ಟಕರ ಮತ್ತು ಅಪಾಯಕಾರಿ

29 Jan 2026 8:41 pm
ಇರಾನ್ ಮೇಲೆ ಹೊಸ ನಿರ್ಬಂಧಕ್ಕೆ ಯುರೋಪಿಯನ್ ಒಕ್ಕೂಟದ ಸಚಿವರಿಂದ ಅನುಮೋದನೆ

ಬ್ರಸೆಲ್ಸ್, ಜ.29: ಪ್ರತಿಭಟನಾಕಾರರ ಮೇಲೆ ಹಿಂಸಾತ್ಮಕ ದಮನದಲ್ಲಿ ತೊಡಗಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಯುರೋಪಿಯನ್ ಯೂನಿಯನ್‍ನ(ಇಯು) ವಿದೇಶಾಂಗ ಸಚಿವರು ಗುರುವಾರ ಇರಾನಿನ ಮೇಲೆ ಹೊಸ ನಿರ್ಬಂಧಗಳ

29 Jan 2026 8:38 pm
ಬಳ್ಳಾರಿ | ಕಂಪ್ಲಿ–ಗಂಗಾವತಿ ರಸ್ತೆಯ ಅಪಾಯಕಾರಿ ಸೇತುವೆ ಪುನರ್ ನಿರ್ಮಾಣ

ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊರವಲಯದ ಕಂಪ್ಲಿ–ಗಂಗಾವತಿ ರಾಜ್ಯ ಹೆದ್ದಾರಿ–29 ರ ಕೋಟೆ ಹತ್ತಿರದ ದರ್ಗಾ ತಿರುವು ರಸ್ತೆಯಲ್ಲಿರುವ ಸಿದ್ದಿವಿನಾಯಕ ದೇವಸ್ಥಾನದ ಸಮೀಪ ವಿಜಯನಗರ ಉಪ ಕಾಲುವೆ ಮೇಲೆ ನಿರ್ಮಿಸಲಾದ ಸೇತುವೆ ದುರಸ್ತಿ

29 Jan 2026 8:36 pm
ಇರಾನ್‌ನಲ್ಲಿ ಆಯತುಲ್ಲಾ ಆಲಿ ಖಾಮಿನೈ ಬಳಿಕ ಯಾರು ಅಧಿಕಾರ ವಹಿಸುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ: ಮಾರ್ಕೊ ರೂಬಿಯೊ

ವಾಷಿಂಗ್ಟನ್, ಜ.29: ಇರಾನಿನ ಪರಮೋಚ್ಛ ನಾಯಕ ಆಯತುಲ್ಲಾ ಆಲಿ ಖಾಮಿನೈಯನ್ನು ಅಧಿಕಾರದಿಂದ ತೆಗೆದು ಹಾಕಿದರೆ ಯಾರು ಅಧಿಕಾರ ನಿರ್ವಹಿಸುತ್ತಾರೆ ಎಂಬುದು ಯಾರಿಗೂ ತಿಳಿದಿಲ್ಲ ಎಂದು ಅಮೆರಿಕಾದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂ

29 Jan 2026 8:34 pm
ಎಂ.ಎ. ಮನ್ಸೂರ್

ಸುರತ್ಕಲ್ : ಇಲ್ಲಿನ ಚೊಕ್ಕಬೆಟ್ಟು ನಿವಾಸಿ ಎಂ ಎ ಮನ್ಸೂರ್ (78) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜ.26ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

29 Jan 2026 8:31 pm
ಸಮಾಲೋಚನೆ ಪ್ರಾಮಾಣಿಕವಾಗಿದ್ದರೆ ಅಮೆರಿಕಾ ಜೊತೆ ಮಾತುಕತೆ: ಇರಾನ್

ಟೆಹ್ರಾನ್, ಜ.29: ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ನೈಜ ಒಪ್ಪಂದವನ್ನು ತಲುಪುವಲ್ಲಿ ಪ್ರಾಮಾಣಿಕವಾಗಿದ್ದರೆ ಮಾತ್ರ ಅಮೆರಿಕಾದೊಂದಿಗೆ ಮಾತುಕತೆಗೆ ಇರಾನ್ ಮುಕ್ತವಾಗಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮುಹಮ್ಮದ್ ಬಾಗರ್ ಘ

29 Jan 2026 8:31 pm
Kodagu | ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

29 Jan 2026 8:27 pm
ತಮಿಳುನಾಡು ಎಸ್‌ಐಆರ್| ಹೊಂದಿಕೆಯಾಗದ ಹೆಸರುಗಳನ್ನು ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ಹೊಸದಿಲ್ಲಿ,ಜ. 29: ತಮಿಳುನಾಡಿನ ಮತದಾರರ ಪಟ್ಟಿಯಲ್ಲಿರುವ ಹೊಂದಿಕೆಯಾಗದ ಹೆಸರುಗಳನ್ನು ಪ್ರದರ್ಶಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕ

29 Jan 2026 8:27 pm
ವಿಜಯನಗರ | ಗಣರಾಜ್ಯೋತ್ಸವದಲ್ಲಿ ಗಾಂಧಿ–ಅಂಬೇಡ್ಕರ್ ಭಾವಚಿತ್ರ ನಿರ್ಲಕ್ಷ್ಯ ಆರೋಪ : ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಡಿಎಸ್ಎಸ್ ಮನವಿ

ವಿಜಯನಗರ/ಹೊಸಪೇಟೆ : ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇರಿಸದೇ ಕಾರ್ಯಕ್ರಮ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್

29 Jan 2026 8:27 pm
ಲಡಾಖ್‌ ಜನರು ಸೇನೆಗೆ ನೆರವು ನೀಡುವುದಿಲ್ಲ ಎಂದು ಹೇಳಿಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಸೋನಂ ವಾಂಗ್ಚುಕ್

ಹೊಸದಿಲ್ಲಿ: ಸರಕಾರವನ್ನು ಟೀಕಿಸುವುದು ಹಾಗೂ ಪ್ರತಿಭಟಿಸುವುದು ನನ್ನ ಪ್ರಜಾಸತ್ತಾತ್ಮಕ ಹಕ್ಕಾಗಿದೆ. ಇಂತಹ ಅನಿಸಿಕೆಗಳು ದೇಶದ ಭದ್ರತೆಗೆ ಧಕ್ಕೆ ತಂದು ನನ್ನನ್ನು ಬಂಧಿಸಲು ಕಾರಣವಾಗುವುದಿಲ್ಲ ಎಂದು ಲಡಾಖ್‌ನ ಹವಾಮಾನ ಹೋರ

29 Jan 2026 8:24 pm
Ajit Pawar plane crash: ನಾಗರಿಕ ವಿಮಾನಯಾನ ಸುರಕ್ಷತಾ ಚೌಕಟ್ಟಿನಲ್ಲಿನ ಅಂತರಗಳ ಬಗ್ಗೆ ಸಂಸದೀಯ ಸಮಿತಿ ವರದಿ ಹೇಳಿದ್ದೇನು?

ಬಾರಾಮತಿಯಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ ವಿಮಾನ ಅಪಘಾತ ಸಂಭವಿಸುವ ತಿಂಗಳುಗಳ ಮೊದಲು, ಸಂಸದೀಯ ಸ್ಥಾಯಿ ಸಮಿತಿಯು ಭಾರತದ ನಾಗರಿಕ ವಿಮಾನಯಾನ ಸುರಕ್ಷತಾ ಚೌಕಟ್ಟಿನಲ್ಲಿ ಗಂಭೀರ ಅಂತರಗಳ ಬಗ

29 Jan 2026 8:18 pm
ಜಾರ್ಖಂಡ್ ಮೂಲದ ಕಾರ್ಮಿಕ ನಾಪತ್ತೆ

ಮಂಗಳೂರು: ಕೆಲಸಕ್ಕೆಂದು ಮಂಗಳೂರಿಗೆ ಬಂದಿದ್ದ ಜಾರ್ಖಂಡ್ ಮೂಲದ ಅಮೀರ್ ಖಾನ್ (26) ಎಂಬ ಕಾರ್ಮಿಕ ನಾಪತ್ತೆಯಾದ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಣಾಜೆ ಸಮೀಪದ ಮುಡಿಪುವಿನಲ್ಲಿರುವ ರೆಡ್ ಸ್ಟೋನ್ ಪೋರ್ಟ್ ಕಂಪ

29 Jan 2026 8:02 pm
ಕಲಬುರಗಿ | ಉಚಿತ ಫೋಟೋಗ್ರಾಫಿ–ವಿಡಿಯೋಗ್ರಾಫಿ ಕಾರ್ಯಗಾರ

ಫೋಟೋಗ್ರಾಫಿ ವೃತ್ತಿಗೆ ಸಮಾಜದಲ್ಲಿ ಗೌರವವಿದೆ : ಬಿ.ಎಂ.ರಾವೂರ

29 Jan 2026 7:57 pm
ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ : ಪ್ರಿಯಾಂಕ್ ಖರ್ಗೆ

ಕಲಬುರಗಿ : ಇಲ್ಲಿನ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು (SPTL) ISO/IEC 17025 ಅಡಿಯಲ್ಲಿ NABL (ರಾಷ್ಟ್ರೀಯ ಮಾನ್ಯತೆ ಮಂಡಳಿ) ಮಾನ್ಯತೆ ಪಡೆದಿರುವುದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವ ಮಹತ್ವದ

29 Jan 2026 7:49 pm
ಮುಂದಿನ ಶೈಕ್ಷಣಿಕ ವರ್ಷ ಆರಂಭದ ಜೂ.1 ರೊಳಗೆ ಶಿಕ್ಷಕರ ನೇಮಕಾತಿ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷ ಆರಂಭವಾಗುವ ಜೂ.1 ರೊಳಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ಭರವಸೆ ನೀಡಿದ್ದಾರೆ. ಗುರುವಾರ ವಿಧಾನಸಭೆ ಪ್ರ

29 Jan 2026 7:49 pm
ಕಲಬುರಗಿ | ಕರಕುಶಲ, ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿ : ಡಿಸಿ ಬಿ.ಫೌಝಿಯಾ ತರನ್ನುಮ್

ಪಿ.ಎಂ ವಿಶ್ವಕರ್ಮ ವಸ್ತು ಪ್ರದರ್ಶನ, ಮಾರಾಟ ಮೇಳಕ್ಕೆ ಚಾಲನೆ

29 Jan 2026 7:45 pm
ಫೆ.4ರ ವರೆಗೆ ವಿಧಾನಸಭೆ ಅಧಿವೇಶನ ವಿಸ್ತರಣೆ: ಸ್ಪೀಕರ್ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭೆಯ ಅಧಿವೇಶನವನ್ನು ಜ.31ರ ಬದಲಾಗಿ ಫೆ.4ರವರೆಗೆ ವಿಸ್ತರಣೆ ಮಾಡಲು ಗುರುವಾರ ನಡೆದ ವಿಧಾನಸಭೆಯ ಕಾರ್ಯ ಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು. ಭ

29 Jan 2026 7:44 pm
ಸುರಪುರ | ಹೆಚ್ಚು ಮುತುವರ್ಜಿ ವಹಿಸಿ ವಿದ್ಯಾರ್ಥಿಗಳಿಗೆ ಕಲಿಸಿ : ಪಂಡಿತರಾವ್

ಸುರಪುರ : ವಿದ್ಯಾರ್ಥಿಗಳು ಕನಿಷ್ಠ ಅಂಕಗಳನ್ನು ಪಡೆದು ಯಶಸ್ವಿಯಾಗಿ ಉತ್ತೀರ್ಣರಾಗುವಂತೆ ಮಾಡುವ ಜವಾಬ್ದಾರಿ ಉಪನ್ಯಾಸಕರ ಮೇಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಜಿಲ್ಲಾ ಉಪ ನಿರ್ದೇಶಕ ಪಂಡಿತರಾವ್ ಆರ್. ಪವ

29 Jan 2026 7:34 pm
ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮ ವಹಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ. ಜಿಲ್ಲೆಯ ಕುಡಿಯುವ ನೀರಿನ ಸಮಗ್ರ ನಿರ್ವಹಣೆ ಕುರಿ

29 Jan 2026 7:34 pm
ಕುಂದಾಪುರ: ಉಚಿತ ನೇತ್ರ ತಪಾಸಣಾ ಶಿಬಿರ; ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2026

ಕುಂದಾಪುರ, ಜ.29: ಕುಂದಾಪುರ ಸಂಚಾರ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆ, ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ ವಕೀಲರ ಸಂಘ, ಅಭಿಯೋಗ ಇಲಾಖೆ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡು

29 Jan 2026 7:18 pm
ಉಡುಪಿ| ಬಸ್ ಬಾಗಿಲು ಅಳವಡಿಕೆಗೆ ಜೂ.1ರವರೆಗೆ ಕಾಲಾವಕಾಶ: ಎಸ್ಪಿ ಹರಿರಾಮ್ ಶಂಕರ್

ಉಡುಪಿ, ಜ.29: ತಾಂತ್ರಿಕ ಹಾಗೂ ಇತರ ಕಾರಣಗಳಿಗಾಗಿ ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಸೇರಿ ದಂತೆ ಎಲ್ಲಾ ಬಸ್‌ಗಳಿಗೆ ಕಡ್ಡಾಯವಾಗಿ ಬಾಗಿಲು ಅಳವಡಿಕೆಗೆ ನೀಡಿರುವ ಕಾಲಾವಕಾಶವನ್ನು ಜೂನ್ 1ರವರೆಗೆ ವಿಸ್ತರಿಸಲಾಗಿದೆ ಎಂದ

29 Jan 2026 7:13 pm
ದೊಡ್ಡ ವಿಮಾನಗಳಿಗಿಂತ ಸಣ್ಣ ವಿಮಾನಗಳೇ ಹೆಚ್ಚು ಅಪಘಾತಕ್ಕೀಡಾಗಲು ಕಾರಣವೇನು?

ಜನವರಿ 28ರಂದು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಸಾವಿಗೀಡಾಗಿದ್ದಾರೆ. ಅಜಿತ್ ಪವಾರ್ ಮತ್ತು ಇತರ ನಾಲ್ವರು Bombardier Learjet 45 ಬ್ಯುಸಿನೆಸ್ ಜೆಟ್ ನಲ್ಲಿ ಪ್

29 Jan 2026 7:12 pm
ಯಾದಗಿರಿ | ರಾಷ್ಟ್ರೀಯ ಸ್ವಚ್ಛತಾ ದಿನದ ಅಂಗವಾಗಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶ್ರಮದಾನ

ಯಾದಗಿರಿ : ರಾಷ್ಟ್ರೀಯ ಸ್ವಚ್ಛತಾ ದಿನದ ಅಂಗವಾಗಿ ಶುಕ್ರವಾರ (ಜ.30) ಬೆಳಿಗ್ಗೆ 8 ಗಂಟೆಗೆ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಆಯೋಜಿಸಲಾ

29 Jan 2026 7:10 pm
ಸಾರಿಗೆ ಇಲಾಖೆ ನಿರಾಕ್ಷೇಪಣಾ ಪತ್ರ (ಸಿಸಿ) ನೀಡದಿದ್ದರೆ ಹೋರಾಟ: ಕರವೇ ಎಚ್ಚರಿಕೆ

ಉಡುಪಿ, ಜ.29: ಜಿಲ್ಲೆಯ ಆರ್‌ಟಿಓ ಕಚೇರಿಯಲ್ಲಿ ಸುಮಾರು 8 ತಿಂಗಳಿನಿಂದ ವಾಹನಗಳ ಮಾಲಕರಿಗೆ ನೀಡದೇ ಸತಾಯಿಸುತ್ತಿರುವ ವಾಹನದ ನಿರಾಕ್ಷೇಪಣಾ ಪತ್ರವನ್ನು ಇನ್ನು 15 ದಿನದಲ್ಲಿ ನೀಡದೇ ಇದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್

29 Jan 2026 7:09 pm
ಮಿಯಾ ಮುಸ್ಲಿಮರ ಕುರಿತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಹೇಳಿಕೆ ಸಂವಿಧಾನ ವಿರೋಧಿ: ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್

ಹೊಸದಿಲ್ಲಿ: ಮಿಯಾ ಮುಸ್ಲಿಮರು ಅಸ್ಸಾಂ ತೊರೆಯುವ ಮಟ್ಟಿಗೆ ಅವರಿಗೆ ಕಿರುಕುಳ ನೀಡಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನೀಡಿರುವ ಹೇಳಿಕೆ ತೀವ್ರವಾಗಿ ಖಂಡನೀಯವಾಗಿದ್ದು, ಅದು ಸಂವಿಧಾನದ ಆತ್ಮಕ್ಕೆ

29 Jan 2026 7:07 pm
ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್‍ಮೆಂಟ್ ಯೋಜನೆಯ ಅನಾವರಣ

ಮಂಗಳೂರು: ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್‍ಮೆಂಟ್‍ನ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‍ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟ್ರೀಯ ಮುಕ್ತ ಈಜು ಚಾಂಪಿ

29 Jan 2026 6:59 pm
ಬಸವಕಲ್ಯಾಣ | ತಾಲೂಕು ಆರೋಗ್ಯಾಧಿಕಾರಿ, ಪಿಎಚ್‌ಸಿ ಸಿಬ್ಬಂದಿಯ ಅಮಾನತಿಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಬಸವಕಲ್ಯಾಣ : ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ಮೈಲಾರೆ ಹಾಗೂ ಹಾರಕೂಡ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ದ್ವಿತೀಯ ದರ್ಜೆ ಸಹಾಯಕ ಸಿದ್ದಣ್ಣಾ ಅವರನ್ನು ಅಮಾನತುಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇ

29 Jan 2026 6:46 pm
ಸುರಪುರ | ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ :ಅಕ್ರಮವಾಗಿ ಸಂಗ್ರಹಿಸಿದ್ದ ಪ್ಲಾಸ್ಟಿಕ್ ವಶಕ್ಕೆ

ಸುರಪುರ : ನಗರದ ರಂಗಂಪೇಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಗರಸಭೆ ಅಧಿಕಾರಿಗಳು ದಾಳಿ ನಡೆಸಿ, ಅಂಗಡಿಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ಲಾಸ್ಟಿಕ್ ವಶಪಡಿಸಿಕೊಂಡು ವ್ಯಾಪಾರಸ್ಥರಿಗೆ ನೋಟಿಸ್ ನೀಡಿ ಎಚ್ಚರಿಕೆ ನ

29 Jan 2026 6:42 pm
ಯಾದಗಿರಿ | ಪರಿಶಿಷ್ಟ ಪಂಗಡ ಹಕ್ಕುಗಳ ರಕ್ಷಣೆಗೆ ಫೆ.2ರಿಂದ ಶಾಸಕರ ಮನೆ ಮುಂದೆ ಸಾಂಕೇತಿಕ ಧರಣಿ : ಮರೆಪ್ಪ ನಾಯಕ

ಯಾದಗಿರಿ : ಪರಿಶಿಷ್ಟ ಪಂಗಡದ ಸಾಂವಿಧಾನಿಕ ಹಕ್ಕುಗಳು, ಮೀಸಲಾತಿ ಹಾಗೂ ಅಭಿವೃದ್ಧಿ ಯೋಜನೆಗಳ ರಕ್ಷಣೆಗೆ ಆಗ್ರಹಿಸಿ ಫೆ.2ರಿಂದ 6ರವರೆಗೆ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಿಂದ ಆಯ್ಕೆಯಾದ ಶಾಸಕರ ಮನೆಗಳ ಮುಂದೆ ಸಾಂಕೇತಿಕ ಪ್ರತ

29 Jan 2026 6:38 pm
ಜ.3ರಿಂದ ದ.ಕ. ಜಿಲ್ಲೆಯಲ್ಲಿ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ

ಮಂಗಳೂರು, ಜ.29: ದ.ಕ. ಜಿಲ್ಲೆಯಲ್ಲಿ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನಾ ಕಾರ್ಯಕ್ರಮ 2026 ಜ.30ರಿಂದ ಫೆ.13ರವರೆಗೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ತಿಮ್ಮಯ್ಯ ಎಚ್.ಆರ್. ತಿಳಿಸಿದ್ದಾರೆ. ದ.ಕ.

29 Jan 2026 6:30 pm
ರಾಷ್ಟ್ರಮಟ್ಟದ ಕಿರಾಅತ್ ಸ್ಪರ್ಧೆ: ಕಾಸರಗೋಡಿನ ಉಮರ್ ಮುಕ್ತಾರ್ ಪ್ರಥಮ

ಮಂಗಳೂರು, ಜ.29: ಯುವ ಪೀಳಿಗೆಗೆ ಪವಿತ್ರ ಕುರಾನ್ ಪಠಣದ ಮಹತ್ವವನ್ನು ತಲುಪಿಸುವ ಉದ್ದೇಶದಿಂದ ಡಾ.ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್‌ನ ದಶಮಾನೋತ್ಸವದ ಅಂಗವಾಗಿ ನಗರದ ಇಂಡಿಯಾನ ಕನ್ವೆನ್ಶನ್ ಹಾಲ್‌ನಲ್ಲಿ ರಾಷ್ಟ್ರಮಟ್ಟದ ಮ

29 Jan 2026 6:27 pm
29 Jan 2026 6:18 pm
ಬ್ಯಾರಿಸ್ ಸೆಂಟ್ರಲ್ ಕಮಿಟಿ ವತಿಯಿಂದ ಫೆ.1ರಂದು ಬೆಂಗಳೂರಿನಲ್ಲಿ ‘ಬ್ಯಾರಿ ಕೂಟ'

ವಿದ್ಯಾರ್ಥಿ ವೇತನ ವಿತರಣೆ, ಆಂಬ್ಯುಲೆನ್ಸ್ ಲೋಕಾರ್ಪಣೆ

29 Jan 2026 6:04 pm
ಸುಳ್ಯ: ರಸ್ತೆ ಅಪಘಾತ; ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಸುಳ್ಯ: ಕಾರೊಂದು ರಿಕ್ಷಾಕ್ಕೆ ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

29 Jan 2026 5:42 pm
ಜ.31ರಿಂದ ವಿಶ್ವ ಕೊಂಕಣಿ ನಾಟಕ ಮಹೋತ್ಸವ

ಮಂಗಳೂರು, ಜ.29: ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ವಿಶ್ವ ಕೊಂಕಣಿ ನಾಟಕ ಮಹೋತ್ಸವ ಹಾಗೂ ಡಾ ಪಿ ದಯಾನಂದ ಪೈ ವಿಶ್ವ ಕೊಂಕಣಿ ರಂಗಶ್ರೇಷ್ಟ ಮತ್ತು ಅನುವಾದ ಪ್ರಶಸ್ತಿ ಪದಾನ ಕಾರ್ಯಕ್ರಮ ನಗರದ ಟಿವಿ ರಮಣ ಪೈ ಸಭಾಂಗಣದಲ್ಲಿ ಜ.31 ಮತ್ತು

29 Jan 2026 5:35 pm
ಹಾಲು ಬೆರೆಸಿದ ಕಾಫಿಗಿಂತ ಕರಿ ಕಾಫಿ ಉತ್ತಮ!; ವೈದ್ಯರು ಹೇಳುವುದೇನು?

ಕಾಫಿ ಸಾಮಾಜಿಕ ಮಾಧ್ಯಮಗಳಲ್ಲಿ ಬಹಳ ಚರ್ಚಿತ ವಿಚಾರ. ಇತ್ತೀಚೆಗೆ ಕರಿಕಾಫಿಯಿಂದ ಅಡ್ಡಪರಿಣಾಮಗಳಿವೆ ಎಂದು ವರದಿಯಾಗಿತ್ತು. ಈ ಕುರಿತು ವೈದ್ಯರು ತಮ್ಮ ಅಭಿಪ್ರಾಯ ಬಿಚ್ಚಿಟ್ಟಿದ್ದಾರೆ. ಕರಿ ಕಾಫಿಯ ಬಗ್ಗೆ ಇತ್ತೀಚೆಗೆ ಬಹಳ ಚರ್

29 Jan 2026 5:32 pm
ಕಲಬುರಗಿ | ಬಸ್-ಲಾರಿ ಮಧ್ಯೆ ಢಿಕ್ಕಿ : 8 ಮಂದಿಗೆ ಗಂಭೀರ ಗಾಯ

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಎಂಟು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ ರಸ್ತೆಯ ಹಸನಾಪೂರ್ ಕ್

29 Jan 2026 5:24 pm
ಅಫಜಲಪುರ | ಭೀಮಾ ನದಿಯ ಬ್ಯಾರೇಜ್‌ಗಳಿಗೆ ಗೇಟ್ ಅಳವಡಿಸಿ ನೀರು ಸಂಗ್ರಹಿಸುವಂತೆ ರೈತರ ಆಗ್ರಹ

ಅಫಜಲಪುರ : ಭೀಮಾ ನದಿಗೆ ಅಫಜಲಪುರ ತಾಲ್ಲೂಕಿನಲ್ಲಿ ನಿರ್ಮಿಸಲಾದ ಬ್ಯಾರೇಜ್‌ಗಳಿಗೆ ಗೇಟ್ ಅಳವಡಿಸಿ ಸಮರ್ಪಕವಾಗಿ ನೀರು ಸಂಗ್ರಹಿಸಬೇಕು ಎಂದು ಆಗ್ರಹಿಸಿ ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಸಮಿತಿ ವತಿಯಿಂದ ಪ್ರತಿಭಟನೆ ನಡ

29 Jan 2026 5:17 pm
29 Jan 2026 5:12 pm
‘ರಕ್ಕಸಪುರದೊಳ್’ ಟ್ರೇಲರ್ ಬಿಡುಗಡೆ; ಪೊಲೀಸ್ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ

ಗ್ರಾಮವೊಂದರಲ್ಲಿ ನಡೆಯುವ ನಿಗೂಢ ಘಟನೆಗಳನ್ನು ಪೊಲೀಸರು ಯಶಸ್ವಿಯಾಗಿ ಬಗೆಹರಿಸುವ ಕತೆ ಎಂದು ‘ರಕ್ಕಸಪುರದೊಳ್’ ಸಿನಿಮಾದ ಟ್ರೇಲರ್ ನೋಡಿದಾಗ ತಿಳಿದುಬರುತ್ತದೆ. ಖ್ಯಾತ ನಿರ್ದೇಶಕ ರವಿ ಸಾರಂಗ ನಿರ್ದೇಶನದ ಮತ್ತು ನಟ ರಾಜ್ ಬ

29 Jan 2026 5:01 pm
ಕುಕನೂರು | ರಾಜೂರ ಗ್ರಾಮ ಪಂಚಾಯತ್ ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಕನೂರು : ಕುಕನೂರು ತಾಲೂಕು ವ್ಯಾಪ್ತಿಯ ರಾಜೂರ ಗ್ರಾಮ ಪಂಚಾಯಿತಿಯಲ್ಲಿ ಐದು ವರ್ಷಗಳ ಸೇವಾ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಎಲ್ಲಾ ಗ್ರಾಮ ಪಂಚಾಯತ್ ಸದಸ್ಯರನ್ನು ಪಂಚಾಯತ್ ಸಿಬ್ಬಂದಿ ಹಾಗೂ ಅಭಿವೃದ್ಧಿ ಅಧಿಕಾರಿಗ

29 Jan 2026 4:50 pm
ಬೀದರ್ | ಎಸ್ಐಆರ್- ಚಿಂತನ ಮಂಥನ ಸಮಾವೇಶದ ಕರಪತ್ರ ಬಿಡುಗಡೆ

ಬೀದರ್ : ಫೆ.3 ರಂದು ನಗರದ ಜಿಲ್ಲಾ ರಂಗ ಮಂದಿರದಲ್ಲಿ ನಡೆಯುವ ಎಸ್ಐಆರ್- ಚಿಂತನ ಮಂಥನ ಸಮಾವೇಶ ಹಾಗೂ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದ ಕರಪತ್ರವನ್ನು ಗುರುವಾರ ಅಂಬೇಡ್ಕರ್ ವೃತ್ತದ ಎದುರುಗಡೆ  ಸಿದ್ಧರಾಮ ಬೆಲ್ದಾಳ್ ಶರ

29 Jan 2026 4:36 pm
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಲಯ ಆಧರಿತ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕದಲ್ಲಿ ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಕಲಬುರಗಿ, ಮೈಸೂರು ಮತ್ತು ಮಂಗಳೂರು ವಲಯದ ಎಸ್ಬಿಐ ಸರ್ಕಲ್ ಆಧಾರಿತ ಅಧಿಕಾರಿಗಳ ಸಿಬಿಒ ಪರೀಕ್ಷೆ 2026ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಸ್ಬಿಐ ಸ

29 Jan 2026 4:34 pm
ಸೇಡಂ | ಫುಲೆ ದಂಪತಿ ಪ್ರಶಸ್ತಿ ಪುರಸ್ಕೃತರಿಗೆ ಶಾಲಾ ಶಿಕ್ಷಕರಿಂದ ಸನ್ಮಾನ

ಸೇಡಂ : ಸಾವಿತ್ರಿಬಾಯಿ ಫುಲೆ ಅವರ 195ನೇ ಜಯಂತ್ಯುತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ತಾಲೂಕು ಮಟ್ಟದ ಸಾಧಕರಿಗೆ ನೀಡಲಾಗುವ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ

29 Jan 2026 4:31 pm