SENSEX
NIFTY
GOLD
USD/INR

Weather

22    C
...
ಕೇರಳ ವಿಧಾನಸಭೆ ಚುನಾವಣೆ: ಕಾಸರಗೋಡಿನಲ್ಲಿ ಚುರ ಮತದಾನ

ಕೇರಳ ವಿಧಾನಸಭೆ ಚುನಾವಣೆ: ಕಾಸರಗೋಡಿನಲ್ಲಿ ಚುರ ಮತದಾನ

9 Apr 2026 9:29 am
ಕೇಂದ್ರ ಸಾಕಷ್ಟು ಅನಿಲ ಸಿಲಿಂಡರ್‌ಗಳನ್ನು ರಾಜ್ಯಕ್ಕೆ ನೀಡಿದ್ದರೆ ಸಮಸ್ಯೆ ಉದ್ಭವಿಸುತ್ತಿರಲಿಲ್ಲ : ಎಂ.ಲಕ್ಷ್ಮಣ್

ಮೈಸೂರು : ಅನಿಲ ಸಮಸ್ಯೆಗೂ ರಾಜ್ಯ ಸರಕಾರಕ್ಕೂ ಸಂಬಂಧ ಇಲ್ಲ, ಆದರೂ ಆಟೊ ಎಲ್‌ಪಿಜಿ ಗ್ಯಾಸ್ ಮುಷ್ಕರದ ಪದಾಧಿಕಾರಿಗಳ ಮೂಲಕ ಕಾಂಗ್ರೆಸ್ ಸರಕಾರದ ವಿರುದ್ಧ ಮಾತನಾಡಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕೆಪ

9 Apr 2026 12:27 am
Hassan | ಚಿಕ್ಕಕಡಲೂರು ಗ್ರಾಮದಲ್ಲಿ ದರೋಡೆ; ಮನೆಗೆ ನುಗ್ಗಿ ಬೆಳ್ಳಿ, ನಗದು ದೋಚಿದ 5 ಮಂದಿಯ ಗ್ಯಾಂಗ್

ಹಾಸನ : ಜಿಲ್ಲೆಯ ಚಿಕ್ಕಕಡಲೂರು ಗ್ರಾಮದಲ್ಲಿ ಮಧ್ಯರಾತ್ರಿ ಸಮಯದಲ್ಲಿ ಸುಸಜ್ಜಿತವಾಗಿ ಬಂದಿದ್ದ ಕಳ್ಳರ ತಂಡ ಮನೆಗೆ ನುಗ್ಗಿ ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಗ್ರಾಮದ ಪ್ರಸಾದ್ ಅವರಿಗೆ ಸೇರಿದ ಮನ

9 Apr 2026 12:20 am
ಕೊಡಗಿನಲ್ಲಿ ಮುಂದುವರಿದ ಕಾಡಾನೆ ದಾಳಿ: ಕಾಫಿ ಬೆಳೆಗಾರ ಬಲಿ

ಕಳೆದ ಮೂರೂವರೆ ತಿಂಗಳಿನಲ್ಲಿ 6 ಮಂದಿ ಮೃತ್ಯು

9 Apr 2026 12:16 am
ಮೇ 15ರಿಂದ ಎರಡು ದಿನಗಳ ಕಾಲ ‘ಕ್ಯಾಂಪಸ್ ನಿಂದ ವೃತ್ತಿ ಕಡೆಗೆ’ ಶೃಂಗಸಭೆ ಆಯೋಜನೆ

ಬೆಂಗಳೂರು : ಮೇ 15 ಮತ್ತು 16ರಂದು ಇಲ್ಲಿನ ಲಲಿತ್ ಅಶೋಕ್ ಹೋಟೆಲ್‍ನಲ್ಲಿ ‘ಕ್ಯಾಂಪಸ್ ನಿಂದ ವೃತ್ತಿ ಕಡೆಗೆ’ (ಕ್ಯಾಂಪಸ್ ಟು ಕರಿಯರ್-ಸಿ2ಸಿ) ಶೃಂಗಸಭೆಯನ್ನು ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿ

9 Apr 2026 12:00 am
IPL| ಸಿಕ್ಸರ್‌ನಲ್ಲಿ ನೂತನ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ

ಗುವಾಹಟಿ, ಎ. 8: ಮಂಗಳವಾರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವನ್ನು ನೀಡಿದ ರಾಜಸ್ಥಾನ ರಾಯಲ್ಸ್‌ನ ಆರಂಭಿಕ ಬ್ಯಾಟರ್‌ಗಳಾದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ, ಮುಂಬೈ ಇಂಡಿಯನ್ಸ್‌ನ ಖ್ಯಾತಿವೆತ್ತ ಬೌಲಿಂಗ್ ದಾಳಿಯನ್ನ

8 Apr 2026 11:56 pm
EC - TMC ಸಭೆಯಲ್ಲಿ ಮಾತಿನ ಚಕಮಕಿ; ‘‘ಇಲ್ಲಿಂದ ತೊಲಗಿ’’ ಎಂದ ಮುಖ್ಯ ಚುನಾವಣಾ ಆಯುಕ್ತ

ಕೋಲ್ಕತಾ, ಎ. 8: ಪಶ್ಚಿಮ ಬಂಗಾಳ ಚುನಾವಣೆಯ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ನಿಯೋಗ ಮಂಗಳವಾರ ಭಾರತೀಯ ಚುನಾವಣಾ ಆಯೋಗವನ್ನು ಭೇಟಿಯಾಗಿದ್ದು, ಈ ಸಂದರ್ಭ ಟಿಎಂಸಿ ನಾಯಕರು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್

8 Apr 2026 11:46 pm
ಹೊಸಪೇಟೆಯಲ್ಲಿ ಅನಧಿಕೃತ 20 ಮಳಿಗೆಗಳ ತೆರವು

ಹೊಸಪೇಟೆ/ವಿಜಯನಗರ : ನಗರಸಭೆ ಮುಂಭಾಗದಲ್ಲಿರುವ ಮಳಿಗೆಗಳಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದ ಅನಧಿಕೃತ ಅಧಿಭೋಗದ ವಿರುದ್ಧ ನಗರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇದುವರೆಗೆ ಸುಮಾರು 20ಕ್ಕೂ ಹೆಚ್ಚು ಮಳಿಗೆಗಳನ್ನು

8 Apr 2026 11:45 pm
Assam | ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮಾರಿ ಪಕ್ಷಕ್ಕೆ ರಾಜೀನಾಮೆ

ಗುವಾಹಟಿ, ಎ. 8: ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ, ಬುಧವಾರ ಉದಲ್‌ಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮಾರಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಪಕ್ಷದಿಂದ ಬೆಂಬಲದ ಕೊರತೆಯನ್ನು ಉಲ್ಲೇಖಿಸ

8 Apr 2026 11:39 pm
ಅಮೆರಿಕ-ಇರಾನ್ ಕದನ ವಿರಾಮ | ಶೇರು ಮಾರುಕಟ್ಟೆಗಳಲ್ಲಿ ಸಂಭ್ರಮ: ಶೇ. 3.95ರಷ್ಟು ಜಿಗಿದ ಸೆನ್ಸೆಕ್ಸ್

ಹೊಸದಿಲ್ಲಿ, ಎ. 8: ಅಮೆರಿಕ ಮತ್ತು ಇರಾನ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದ ಬಳಿಕ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೀವ್ರ ಏರಿಕೆ ಹಾಗೂ ಕಚ್ಚಾತೈಲ ಬೆಲೆಗಳಲ್ಲಿ ಗಣನೀಯ ಕುಸಿತದ ಹಿನ್ನೆಲೆಯಲ್ಲಿ ಬುಧವಾರ ಭಾರತೀಯ ಶೇರು

8 Apr 2026 11:27 pm
ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್ ನಿರ್ಬಂಧ

ಬೆಂಗಳೂರು : ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧಿಪತಿ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಯಾವುದೇ ರೀತಿಯ ಮಾನಹಾನಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳನ್ನು ‌ನಿರ್ಬಂಧಿಸಿ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಏಕಪಕ್

8 Apr 2026 11:22 pm
ಇರಾನ್‌ನಿಂದ ಡ್ರೋನ್ ದಾಳಿ| ಪರ್ಷಿಯನ್ ಕೊಲ್ಲಿಯಲ್ಲಿ ಸೌದಿ ಆರೇಬಿಯದ ಪೈಪ್‌ಲೈನ್‌ಗೆ ಹಾನಿ

ರಿಯಾದ್‌: ಸೌದಿ ಆರೇಬಿಯದ ಪೂರ್ವ-ಪಶ್ಚಿಮ ತೈಲ ಪೈಪ್‌ಲೈನ್ ಮೇಲೆ ಬುಧವಾರ ಇರಾನ್ ಡ್ರೋನ್ ದಾಳಿ ನಡೆಸಿದೆ. ಇದರಿಂದಾಗಿ ಪರ್ಷಿಯನ್ ಕೊಲ್ಲಿಯಿಂದ ಕೆಂಪು ಸಮುದ್ರಕ್ಕೆ ಕಚ್ಚಾ ತೈಲವನ್ನು ಕೊಂಡೊಯ್ಯುತ್ತಿದ್ದ ಪ್ರಮುಖ ರಫ್ತು ಕೊಳ

8 Apr 2026 11:18 pm
ಅಮೆರಿಕಾ-ಇಸ್ರೇಲ್ ಸೇರಿ ಇರಾನ್ ಮೇಲೆ ಯುದ್ಧ; ಭಾರತ ಶಾಂತಿ ಸಂದಾನಕ್ಕೆ ಮುಂದಾಗಲಿ : ಪ್ರೊ.ರವಿವರ್ಮ ಕುಮಾರ್

ಬೆಂಗಳೂರು : ಅಮೆರಿಕಾ ಮತ್ತು ಇಸ್ರೇಲ್ ಸೇರಿ ಇರಾನ್ ಮೇಲೆ ನಡೆಸುತ್ತಿರುವ ಯುದ್ಧದ ಸಂದರ್ಭದಲ್ಲಿ ಭಾರತ ಸಂದಾನ ನಡೆಸುವ ಯಾವುದೇ ಒಂದು ಪ್ರಯತ್ನ ಮಾಡದಿರುವುದರಿಂದ, ಇಂದು ಪಾಕಿಸ್ತಾನಕ್ಕೆ ಆ ಮರ್ಯಾದೆ ಸಿಕ್ಕಿದೆ. ಇಂತಹ ಸನ್ನಿ

8 Apr 2026 11:10 pm
ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಿಲ್ಲಿಸದಿದ್ದಲ್ಲಿ ಕದನವಿರಾಮ ರದ್ದು: ಇರಾನ್ ಎಚ್ಚರಿಕೆ

ಟೆಹರಾನ್,ಎ.10: ಒಂದು ವೇಳೆ ಲೆಬನಾನ್ ಮೇಲೆ ಇಸ್ರೇಲ್ ದಾಳಿಗಳನ್ನು ಮುಂದುವರಿಸಿದಲ್ಲಿ ಇರಾನ್ ಎರಡು ವಾರಗಳ ಕದನವಿರಾಮದಿಂದ ಹಿಂದೆಸರಿಯಲಿದೆ ಎಂದು ಇರಾನ್ ತಾಸ್ನಿಮ್ ಸುದ್ದಿಸಂಸ್ಥೆ, ಅನಾಮಿಕ ಮೂಲಗಳನ್ನು ಉಲ್ಲೇಖಿಸಿ ವರದಿ ಮಾ

8 Apr 2026 11:08 pm
ಬಾಗಲಕೋಟೆ-ದಾವಣಗೆರೆ ದಕ್ಷಿಣ ಕ್ಷೇತ್ರಗಳ ‘ಉಪಚುನಾವಣೆ’: ನಾಳೆ(ಎ.9) ಮತದಾನ

ಬೆಂಗಳೂರು : ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಗೆ ತೀವ್ರ ಪ್ರತಿಷ್ಠೆಯಾಗಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಎ.9ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮ

8 Apr 2026 11:00 pm
ಕದನ ವಿರಾಮ ಉಲ್ಲಂಘಿಸಿ ಹೊಸದಾಗಿ ದಾಳಿ ನಡೆದರೆ ಸೂಕ್ತ ಪ್ರತಿಕ್ರಿಯೆ: ಇರಾನ್‌

ಟೆಹರಾನ್: ಕದನವಿರಾಮದ ಬಳಿಕ ಇರಾನ್ ವಿರುದ್ಧ ನಡೆಯುವ ಯಾವುದೇ ಹೊಸ ದಾಳಿಗೆ ಪ್ರತಿಕ್ರಿಯಿಸಲು ತಾವು ಸಿದ್ಧರಾಗಿದ್ದೇವೆ ಎಂದು ಇರಾನ್‌ನ ರೆವೆಲ್ಯೂಶನರಿ ಗಾರ್ಡ್ಸ್ ಬುಧವಾರ ತಿಳಿಸಿದ್ದು, ಅಮೆರಿಕಕ್ಕೆ ಸಹಕಾರ ನೀಡುವುದರ ವಿರ

8 Apr 2026 11:00 pm
ಇಸ್ಲಾಮಾಬಾದ್‌ನಲ್ಲಿ ಕದನ ವಿರಾಮ ಕುರಿತು ಮುಂದಿನ ಮಾತುಕತೆ| ಅಮೆರಿಕದ ನಿಯೋಗಕ್ಕೆ ಜೆಡಿ ವಾನ್ಸ್ ನೇತೃತ್ವ

ವಾಶಿಂಗ್ಟನ್: ಅಮೆರಿಕ ಹಾಗೂ ಇರಾನ್‌ನ ನಡುವೆ ಸಂಘರ್ಷ ಅಂತ್ಯಕ್ಕೆ ಸಂಬಂಧಿಸಿ ಇಸ್ಲಾಮಾಬಾದ್‌ನಲ್ಲಿ ಶುಕ್ರವಾರ ನಡೆಯಲಿರುವ ಮಾತುಕತೆಯಲ್ಲಿ ಅಮೆರಿಕ ನಿಯೋಗದ ನೇತೃತ್ವವನ್ನು ಉಪಾಧ್ಯಕ್ಷ ಜೆ.ಡಿ.ವಾನ್ಸ್ ವಹಿಸಲಿದ್ದಾರೆ ಎಂದ

8 Apr 2026 10:27 pm
ಪೊಲೀಸ್‌ ಕಸ್ಟಡಿಯಲ್ಲಿ ಯುವಕನ ಸಾವು; ಕೈಗೊಂಡ ಕ್ರಮಗಳ ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಸಣ್ಣೇನಹಳ್ಳಿಯ ದರ್ಶನ್ ಎಂಬ ಯುಕನನ್ನು ಠಾಣೆಗೆ ಕರೆದೊಯ್ದು ಗಂಭೀರವಾಗಿ ಹಲ್ಲೆ ನಡೆಸಿ, ಆತನ ಸಾವಿಗೆ ಕಾರಣವಾದ ಆರೋಪದಲ್ಲಿ ವಿವೇಕನಗರ ಠಾಣೆ ಪೊಲೀಸರು ವಿರುದ್ಧ ದಾಖಲಾಗಿರುವ ಪ್ರಕರಣ ಸಂಬ

8 Apr 2026 10:25 pm
ಋತುಚಕ್ರದ ರಜೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಬೆಂಗಳೂರು ಎಂಪ್ಲಾಯರ್ಸ್ ಅಸೋಸಿಯೇಷನ್; ಸರಕಾರಕ್ಕೆ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರಾಜ್ಯ ಸರಕಾ

8 Apr 2026 10:20 pm
Ballari | ಅತಿಥಿ ಶಿಕ್ಷಕರ ಗೌರವಧನ ತಾರತಮ್ಯ ನಿವಾರಣೆಗೆ ಮನವಿ

ಸಂಡೂರು/ಬಳ್ಳಾರಿ: ಕೆಕೆಆರ್‌ಡಿಬಿ (ಕೆಕೆಆರ್‌ಡಿಬಿ) ಆವಿಷ್ಕಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನದಲ್ಲಿ ಉಂಟಾದ ತಾರತಮ್ಯ ನಿವಾರಣೆಗಾಗಿ ಅತಿಥಿ ಶಿಕ್ಷಕರ ಸಂಘದ ಸಂಡೂರು ತಾಲೂಕು ಘಟಕ ಮನವಿ ಸಲ್ಲ

8 Apr 2026 10:18 pm
ಕದನವಿರಾಮ ಒಪ್ಪಂದ ಇಸ್ರೇಲ್ ಪಾಲಿಗೆ ಐತಿಹಾಸಿಕ ವೈಫಲ್ಯ: ನೆತನ್ಯಾಹು ವಿರುದ್ಧ ಇಸ್ರೇಲ್‌ನ ವಿಪಕ್ಷ ನಾಯಕ ಲ್ಯಾಪಿಡ್ ಆಕ್ರೋಶ

ಟೆಲ್‌ಅವೀವ್: ಇರಾನ್‌ನೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನವಿರಾಮ ಘೋಷಿಸಿದ ಬಳಿಕ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಅವರು ಸ್ವದೇಶದಲ್ಲಿ ಪ್ರತಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಕದನವಿರಾ

8 Apr 2026 10:15 pm
ವಿಜಯನಗರ | ಮುಂಗಾರು ಹಂಗಾಮಿಗೆ ಸಕಾಲದಲ್ಲಿ ಬೀಜ, ರಸಗೊಬ್ಬರ ಪೂರೈಕೆ : ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅಗತ್ಯ ಕೃಷಿ ಪರಿಕರಗಳು ಸಕಾಲದಲ್ಲಿ ಲಭ್ಯವಾಗುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾ

8 Apr 2026 10:14 pm
ಕಲ್ಪಾಕಂನಲ್ಲಿ ಮೊದಲ ಸ್ವದೇಶಿ ಫಾಸ್ಟ್‌ ಬ್ರೀಡರ್ ರಿಯಾಕ್ಟರ್‌ : ಇದು ದೇಶದ ಇಂಧನ ಭವಿಷ್ಯವನ್ನು ಹೇಗೆ ಸುರಕ್ಷಿತಗೊಳಿಸುತ್ತದೆ?

ರಾಷ್ಟ್ರೀಯ ಇಂಧನ ಭದ್ರತೆಗೆ ಒಂದು ಮೈಲಿಗಲ್ಲು ಎಂಬಂತೆ, ಭಾರತದ ಅತ್ಯಂತ ಮುಂದುವರಿದ ಪರಮಾಣು ರಿಯಾಕ್ಟರ್ ನಿರ್ಣಾಯಕ ಹಂತವನ್ನು ತಲುಪಿದೆ. ಇದು ಯುರೇನಿಯಂ ಮೇಲಿನ ಅವಲಂಬನೆಯನ್ನು ಕಡಿತಗೊಳಿಸುವತ್ತ ಒಂದು ಹೆಜ್ಜೆ ಹತ್ತಿರವಾಗ

8 Apr 2026 10:08 pm
ಎ.10ರಂದು ಹೊಸಪೇಟೆಯಲ್ಲಿ ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆ

ಹೊಸಪೇಟೆ/ವಿಜಯನಗರ: ಸಹಕಾರಿ ಕ್ಷೇತ್ರದ ಅಭಿವೃದ್ಧಿ ಮತ್ತು ಬಲಪಡಿಸುವ ಉದ್ದೇಶದಿಂದ ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಪ್ರಮುಖ ಸಹಕಾರಿಗಳ ಸಮಾವೇಶವು ಎ.10ರಂದು ನಗರದ ಮಲ್ಲಿಗಿ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ವಿ

8 Apr 2026 10:04 pm
ಕದನ ವಿರಾಮಕ್ಕೆ ಪಾಕಿಸ್ತಾನದ ಮಧ್ಯಸ್ಥಿಕೆಯು ಮೋದಿಯ ರಾಜತಾಂತ್ರಿಕತೆಗೆ ತೀವ್ರ ಹಿನ್ನಡೆ: ಕಾಂಗ್ರೆಸ್ ಆರೋಪ

ಹೊಸದಿಲ್ಲಿ,ಎ.8: ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಮಾತುಕತೆಗಳಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆ ವಹಿಸಿದ್ದು ಪ್ರಧಾನಿ ನರೇಂದ್ರಮೋದಿಯವರ ರಾಜತಾಂತ್ರಿಕತೆಗೆ ತೀವ್ರ ಹಿನ್ನಡೆಯಾಗಿದೆ ಎಂದು ಕಾಂಗ್ರೆಸ್ ಬುಧವಾರ ಟೀಕಿ

8 Apr 2026 9:58 pm
Bidar | ಗ್ರಾಮೀಣ ಜನತೆಗೆ ಶುದ್ಧ ನೀರು ಒದಗಿಸುವುದು ಅತ್ಯಂತ ಅಗತ್ಯ : ಸಂಸದ ಸಾಗರ್ ಖಂಡ್ರೆ

ಬೀದರ್ : ಗ್ರಾಮೀಣ ಜನತೆಗೆ ಶುದ್ಧ ಹಾಗೂ ನಿರಂತರ ಕುಡಿಯುವ ನೀರು ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅವರು ಹೇಳಿದರು. ಭಾಲ್ಕಿ ತಾಲೂಕಿನ ಮರುರ್ ಗ್ರಾಮದಲ್ಲಿ ಬುಧವಾರ ಜಲ್ ಜೀವನ್ ಮಿಷನ್ ಹಾಗೂ ಕರ್ನಾ

8 Apr 2026 9:52 pm
2 ವಾರಗಳ ಕದನ ವಿರಾಮಕ್ಕೆ ಒಪ್ಪಿಗೆ: ಇರಾನ್ ಅಮೆರಿಕದ ಮುಂದೆ ಇಟ್ಟಿರುವ 10 ಪ್ರಸ್ತಾವಗಳೇನು? ಉಭಯ ರಾಷ್ಟ್ರಗಳ ಮುಂದಿನ ನಡೆ ಏನು?

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ಯುದ್ಧ 40ನೇ ದಿನಕ್ಕೆ ಕಾಲಿಡುತ್ತಿದ್ದಂತೆ, ಅಮೆರಿಕ ಮತ್ತು ಇರಾನ್ ಪರಸ್ಪರ ಪ್ರಸ್ತಾವನೆಗಳ ಮೂಲಕ ಎರಡು ವಾರಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ವಿರಾಮವು ಇರಾನ್ ಹಾರ್ಮ

8 Apr 2026 9:50 pm
Lingsugur | ರೈತ ಮುಖಂಡ ಅಮರಣ್ಣ ಗುಡಿಹಾಳ ನಿಧನ

ಲಿಂಗಸುಗೂರು : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಉಪಧ್ಯಾಕ್ಷರಾದ ಅಮರಣ್ಣ ಗುಡಿಹಾಳ ಇಂದು ನಿಧನರಾಗಿದ್ದಾರೆ. ರೈತ ಸಂಘದ ಸಕ್ರಿಯ ಕಾರ್ಯಕರ್ತರಾಗಿ ಸಂಘಟನೆಯಲ್ಲಿ ಗುರುತಿಸಿಕೊಂಡ ಇವರು ತಾಲೂಕು ಅಧ್ಯಕ್ಷರಾ

8 Apr 2026 9:47 pm
Raichur | ಗೃಹರಕ್ಷಕದಳ ​ಸಮಾದೇಷ್ಟರ ನೇಮಕಾತಿಯಲ್ಲಿ ಅಕ್ರಮ : ಅರ್ಚನಾ ಹರಿಜನವಾಡ ಆರೋಪ

ರಾಯಚೂರು: ಜಿಲ್ಲಾ ಗೃಹರಕ್ಷಕದಳದ ನೂತನ ಜಿಲ್ಲಾ ಸಮಾದೇಷ್ಟರಾಗಿ ನೇಮಕಗೊಂಡಿರುವ ದೀಪಾ ಗೋಡೆಪಾಡ್ ಅವರ ನೇಮಕಾತಿ ನಿಯಮಬಾಹಿರವಾಗಿದ್ದು, ರಾಜಕೀಯ ಪ್ರಭಾವದಿಂದ ನಡೆದಿದೆ ಎಂದು ಗೃಹರಕ್ಷಕದಳದ ಸಿಬ್ಬಂದಿ ಅರ್ಚನಾ ಹರಿಜನವಾಡ ಆಕ

8 Apr 2026 9:45 pm
ಎ.9ರಿಂದ ಮಂಗಳೂರು ವಿವಿ ಅಂತರ ವಿವಿ ಮಹಿಳಾ ಕಬಡ್ಡಿ ಚಾಂಪಿಯನ್‌ಶಿಪ್

ಉಡುಪಿ, ಎ.8: ಮಂಗಳೂರು ವಿವಿ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ (ಸ್ವಾಯತ್ತ) ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಮಹಿಳಾ ಕಬಡ್ಡಿ ಟೂರ್ನಿ ಎ.9 ಹಾಗೂ 10ರಂದು ಕಾಲೇಜಿನ ಮೈದಾನದಲ್ಲಿ ನಡೆಯಲಿದೆ.

8 Apr 2026 9:44 pm
ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರನ್ನು ಅಸ್ಪೃಶ್ಯರಂತೆ ಕಾಣುವುದು ಸರಿಯಲ್ಲ: ನ್ಯಾಯಮೂರ್ತಿ ಬಿ.ವಿ. ನಾಗರತ್ನ

ಹೊಸದಿಲ್ಲಿ, ಎ. 8: ಮಹಿಳೆಯರನ್ನು ಒಂದು ತಿಂಗಳಲ್ಲಿ ಮೂರು ದಿನ (ಮುಟ್ಟಿನ ಸಂದರ್ಭ)ಗಳ ವರೆಗೆ ಅಸ್ಪಶರು ಎಂದು ಪರಿಗಣಿಸುವುದು, ನಾಲ್ಕನೇ ದಿನದಿಂದ ಸ್ಪಶ್ಯರಂತೆ ಕಾಣುವುದು ಸಲ್ಲದು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ವಿ. ನ

8 Apr 2026 9:41 pm
ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಕಾಮಗಾರಿಗಳ ತ್ವರಿತ ಅನುಷ್ಠಾನಕ್ಕೆ ಸಂಸದ ಕೋಟ ಸೂಚನೆ

ಉಡುಪಿ, ಎ.8: ಉಡುಪಿ ಜಿಲ್ಲೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯ ಸಮರ್ಪಕ ಬಳಿಕ ಹಾಗೂ ಕಾಮಗಾರಿಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜ

8 Apr 2026 9:40 pm
Raichur | ಕನಿಷ್ಠ ವೇತನ 42,000 ರೂ. ನಿಗದಿ ಮಾಡಲಿ: ಎಐಸಿಸಿಟಿಯು ಆಗ್ರಹ

ರಾಯಚೂರು: ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ತಿಂಗಳಿಗೆ ಕನಿಷ್ಠ 42,000 ರೂ. ನಿಗದಿ ಮಾಡಬೇಕು ಹಾಗೂ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ

8 Apr 2026 9:38 pm
Kalaburagi | ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಅದ್ದೂರಿ ಆಚರಣೆ : ಶಾಸಕ ಬಿ.ಆರ್. ಪಾಟೀಲ್

ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮೂರು ದಿನಗಳ ವಿಶೇಷ ಉಪನ್ಯಾಸ ಮಾಲಿಕೆ, ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಲಿ

8 Apr 2026 9:25 pm
Sedam | ದೈಹಿಕ, ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ತೊಡಗಿ : ಪಿಎಸ್‌ಐ ಉಪೇಂದ್ರ

ಸೇಡಂ: ಯುವಕರು ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಶಿಸ್ತಿನಿಂದ ಆಟವಾಡುವುದೇ ನಿಜವಾದ ಕ್ರೀಡಾ ಸ್ಫೂರ್ತಿಯಾಗಿದೆ ಎಂದು ಸೇಡಂ ಠಾಣೆಯ

8 Apr 2026 9:23 pm
Kalaburagi | ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಸಾಧಕಿಯರಿಗೆ ಸನ್ಮಾನ

ಕಲಬುರಗಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೇವರ್ಗಿ ಕಾಲೋನಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮ

8 Apr 2026 9:21 pm
Afzalpur | ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಿ: ಅರುಣಕುಮಾರ ಪಾಟೀಲ್ ವಿರುದ್ಧ ಜಮೀಲ್ ಗೌಂಡಿ ವಾಗ್ದಾಳಿ

ಅಫಜಲಪುರ: ಲೋಕಸಭೆ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸದಿದ್ದರೂ ಕೆಕೆಆರ್ ಟಿಸಿ ನಿಗಮದ ಅಧ್ಯಕ್ಷ ಸ್ಥಾನದಲ್ಲೇ ಮುಂದುವರಿಯುತ್ತಿರುವ ಅರುಣಕುಮಾರ ಪಾಟೀಲ್ ಅವರು ನೈತಿಕತೆ ಇದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್

8 Apr 2026 9:19 pm
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ |ಮತದಾರರ ಅಳಿಸಿ ಹಾಕುವಿಕೆಯನ್ನು ತಡೆಯಲು ಮತ್ತೆ ನ್ಯಾಯಾಲಯಕ್ಕೆ ಹೋಗುತ್ತೇವೆ: ಮಮತಾ ಬ್ಯಾನರ್ಜಿ ಘೋಷಣೆ

ಕೋಲ್ಕತ್ತಾ: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ವೇಳೆ ಮತದಾರರನ್ನು ಮತಪಟ್ಟಿಯಿಂದ ಅಳಿಸಿಹಾಕಿರುವುದಕ್ಕೆ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜ

8 Apr 2026 9:18 pm
ಸೇನಾ ಪೂರ್ವ ಸಿದ್ಧತಾ ತರಬೇತಿ: ಅರ್ಜಿ ಆಹ್ವಾನ

ಉಡುಪಿ, ಎ.8: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ

8 Apr 2026 9:11 pm
ಮೂರು ಮಕ್ಕಳ ದತ್ತು ಆದೇಶ ನೀಡಿದ ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಎ.8: ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯ್ದೆ 2021ರ ಅಡಿಯಲ್ಲಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಅವರು ಸೋಮವಾರ ಮಣಿಪಾಲದ ತಮ್ಮ ಕಚೇರಿಯಲ್ಲಿ ಬೆಂಗಳೂರು, ಆಂಧ್ರಪ್ರದೇಶ (ತೆಲಂಗಾಣ) ಹಾಗೂ ಉಡುಪಿ ಜಿಲ್ಲೆ

8 Apr 2026 9:09 pm
ಇರಾನ್ ಮಾತುಕತೆ ಪ್ರಗತಿ ನಿಧಾನಕ್ಕೆ ಟ್ರಂಪ್ ಅಸಹನೆಗೊಂಡಿದ್ದರು: JD ವಾನ್ಸ್

ಬುಡಾಪೆಸ್ಟ್, ಎ. 8: ಇರಾನ್‌ ನೊಂದಿಗೆ ನಡೆಯುತ್ತಿರುವ ಯುದ್ಧ ಅಂತ್ಯಗೊಳಿಸುವ ದಿಕ್ಕಿನ ಮಾತುಕತೆಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣಿಸದ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಹನೆಗೊಂಡಿದ್ದರು ಎಂದು ಉಪಾಧ

8 Apr 2026 9:09 pm
Vijayapura | ಕೆರೆಯಲ್ಲಿ ಮುಳುಗಿ ಬಾಲಕ ಸಹಿತ ಮೂವರು ಮೃತ್ಯು

ವಿಜಯಪುರ : ನಗರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಮುಳುಗಿ ಮೂವರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನ ಆರ್‌ಟಿ ನಗರ ನಿವಾಸಿಗಳಾದ ಮುಹಮ್ಮದ್ ಹಯಾತ್ (12), ಹೈದರ್ ಪಾಷಾ (32) ಹಾಗೂ ಅಬ್ದುಲ್ ಖುದ್ದೂಸ್ (35) ಮೃತರು. ಒಟ್ಟು

8 Apr 2026 9:08 pm
Afzalpur | ಎ.12ರಂದು ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ : ಬಸಣ್ಣ ಗುಣಾರಿ

ಅಫಜಲಪುರ: ಕರ್ನಾಟಕ ರಾಜ್ಯ ಬಣಜಿಗ ಸಮಾಜಿಗದ ಕ್ಷೇಮಾಭಿವೃದ್ಧಿ ಸಂಘ (ರಿ) ಹಾಗೂ ಶ್ರೀ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತ ಸಹಯೋದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚಾರಣೆ ಮತ್ತು ಅಕ್ಕಮಹಾದೇವಿ ಜಯಂತಿ ದಿನಾಚರಣೆ ಪ್ರಯ

8 Apr 2026 9:08 pm
ಜಾಗತಿಕ ಮಾನ್ಯತೆಗಾಗಿ ಯಕ್ಷಗಾನ ಬ್ಯಾಲೆಯನ್ನು ರಂಗಕ್ಕೆ ತಂದ ಡಾ.ಕಾರಂತ: ಪ್ರೊ.ನಿತ್ಯಾನಂದ ಶೆಟ್ಟಿ

ಉಡುಪಿ, ಎ.8: ಯಕ್ಷಗಾನಕ್ಕೆ ಜಾಗತಿಕ ಮನ್ನಣೆಗಾಗಿ ತಾನು ಅಪಾರವಾಗಿ ಮೆಚ್ಚಿದ್ದ ಯುರೋಪಿನ ಬ್ಯಾಲೆಯ ಸ್ಪೂರ್ತಿಯಿಂದ ಡಾ.ಶಿವರಾಮ ಕಾರಂತರು ಯಕ್ಷಗಾನ ಬ್ಯಾಲೆಯನ್ನು ರಂಗಕ್ಕೆ ತಂದರು ಎಂದು ತುಮಕೂರು ವಿವಿಯ ಪ್ರಾಧ್ಯಾಪಕ ಹಾಗೂ ಖ್

8 Apr 2026 9:05 pm
ಇರಾನ್-ಅಮೆರಿಕ ನಡುವಿನ ಕದನ ವಿರಾಮದಲ್ಲಿ ಪಾಕಿಸ್ತಾನದಿಂದ ಮಧ್ಯಸ್ಥಿಕೆ | ಮಹಾವಿಶ್ವಗುರುವಿಗೆ ಯಾವುದೇ ಪಾತ್ರವಿಲ್ಲ: ಮೋದಿ ವಿರುದ್ಧ ಶಿವಸೇನೆ UBT ವಾಗ್ದಾಳಿ

ಮುಂಬೈ: ಇರಾನ್, ಇಸ್ರೇಲ್ ಹಾಗೂ ಅಮೆರಿಕ ಮೈತ್ರಿ ನಡುವಿನ ಉದ್ವಿಗ್ನತೆಯ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯಲ್ಲಿ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿದೆ ಎಂಬ ವಿಷಯವನ್ನು

8 Apr 2026 9:05 pm
Kalaburagi | ಮದ್ಯ ವ್ಯಸನಿಗಳಾಗದೆ ಆರೋಗ್ಯಕರ ಜೀವನ ನಡೆಸಿ: ಅರುಣ್ ಚಕ್ರವರ್ತಿ

ಕಲಬುರಗಿ: ಮದ್ಯಪಾನವು ವ್ಯಕ್ತಿಯ ಆರೋಗ್ಯವನ್ನಷ್ಟೇ ಅಲ್ಲದೆ ಕುಟುಂಬದ ನೆಮ್ಮದಿಯನ್ನೂ ಹಾಳುಮಾಡುತ್ತದೆ. ಆದ್ದರಿಂದ ವ್ಯಸನಕ್ಕೆ ದಾಸರಾಗದೇ, ಅದರಿಂದ ಹೊರಬಂದು ಗೌರವಯುತ ಜೀವನ ನಡೆಸಲು ಸಂಕಲ್ಪ ಮಾಡಬೇಕು ಎಂದು ರಾಜ್ಯ ಪೊಲೀಸ್

8 Apr 2026 9:05 pm
IPL- 2026| ರಾಜಸ್ಥಾನ ವಿರುದ್ಧ ಮುಂಬೈ ಇಂಡಿಯನ್ಸ್ ಸೋಲಿಗೆ ಬೌಲರ್‌ಗಳು ಕಾರಣ: ಹಾರ್ದಿಕ್ ಪಾಂಡ್ಯ

PC | ndtv ಗುವಾಹಟಿ, ಎ. 8: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಮಂಗಳವಾರ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯವನ್ನು ಸೋತಿರುವುದಕ್ಕೆ ಬೌಲರ್‌ಗಳು ಕಾರಣ ಎಂದು ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ತಂ

8 Apr 2026 8:59 pm
ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿ ಮೃತ್ಯು

ಹೆಬ್ರಿ, ಎ.8: ಮನೆಯ ಮೇಲಿನ ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.7ರಂದು ರಾತ್ರಿ ವೇಳೆ ಹೆಬ್ರಿ ಇಂದಿರಾನಗರ ಎಂಬಲ್ಲಿ ನಡೆದಿದೆ. ಮೃತರನ್ನು ಇಂದಿರಾನಗರದ ಶೇಖರ ನಾಯ್ಕ್(57) ಎಂದು ಗುರುತಿಸ ಲಾಗಿದೆ. ಕೂಲಿ

8 Apr 2026 8:57 pm
ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

ಬ್ರಹ್ಮಾವರ, ಎ.8: ಅನಾರೋಗ್ಯದಿಂದ ಬಳಲುತ್ತಿದ್ದ ಕಾಡೂರು ಗ್ರಾಮದ ತಂತ್ರಾಡಿ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ರುಕ್ಮಿಣಿ ಜಿ.ಕೆ.ಭಟ್(80) ಎಂಬವರು ಮಾನಸಿಕವಾಗಿ ನೊಂದು ಎ.7ರಂದು ರಾತ್ರಿ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯ

8 Apr 2026 8:56 pm
ಲಕ್ಷಾಂತರ ರೂ. ಆನ್‌ಲೈನ್ ವಂಚನೆ: ಪ್ರಕರಣ ದಾಖಲು

ಪಡುಬಿದ್ರಿ, ಎ.8: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆ ಯೊಬ್ಬರಿಗೆ ಲಕ್ಷಾಂತರ ರೂ. ಆನ್‌ಲೈನ್ ವಂಚನೆ ಎಸಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೈತ್ರಾ ಎಂಬವರಿಗೆ ಆರೋಪಿಗಳಾದ ನಿಶಾ ವರ್

8 Apr 2026 8:55 pm
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಚುನಾವಣೆಯಲ್ಲಿ ಅಕ್ರಮ: ತನಿಖಾ ಸಮಿತಿ ವರದಿ

ಢಾಕಾ, ಎ. 8: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ)ಗೆ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಅಕ್ರಮ, ಪಕ್ಷಪಾತ ಮತ್ತು ಬಲವಂತ ನಡೆದಿರುವ ಬಗ್ಗೆ ಬಾಂಗ್ಲಾದೇಶ ಸರಕಾರದ ತನಿಖಾ ಸಮಿತಿಯೊಂದು ಪುರಾವೆಗಳನ್ನು ಸಂಗ

8 Apr 2026 8:45 pm
ಅಂತರ ಕಾಲೇಜು ಶೈಕ್ಷಣಿಕ -ಸಾಂಸ್ಕೃತಿಕ ಉತ್ಸವ: ಕುಂದಾಪುರ ಡಾ.ಬಿ.ಬಿ.ಹೆಗಡೆ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಉಡುಪಿ, ಎ.8: ಉಡುಪಿ ಪೂರ್ಣಪ್ರಜ್ಞ ಕಾಲೇಜು(ಸ್ವಾಯತ್ತ), ಆಯೋಜಿಸಿದ ರಾಜ್ಯ ಮಟ್ಟದ ಎರಡು ದಿನಗಳ ಅಂತರ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಉತ್ಸವ ಪ್ರಜ್ಞಾ 2026’ರ ಸಮಾರೋಪ ಸಮಾರಂಭವು ಮಂಗಳವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜರಗ

8 Apr 2026 8:36 pm
8 Apr 2026 8:31 pm
ಉಡುಪಿ ಯಕ್ಷ ಶಿಕ್ಷಣ ಸನಿವಾಸ ಶಿಬಿರ ಉದ್ಘಾಟನೆ

ಉಡುಪಿ: ಯಕ್ಷಶಿಕ್ಷಣ ಟ್ರಸ್ಟ್ ಉಡುಪಿ ವತಿಯಿಂದ ಭೀಮ ಗೋಲ್ಡ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ಒಂದು ವಾರದ ಯಕ್ಷಶಿಕ್ಷಣ ಸನಿವಾಸ ಶಿಬಿರ -2026ನ್ನು ಗೀ

8 Apr 2026 8:30 pm
‘ಗ್ಯಾರಂಟಿ’ ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರ ಕೇಳಿದ್ದ ಚುನಾವಣಾ ಆಯೋಗ

8 Apr 2026 8:19 pm
ಫೆ. 26, 27ರಂದು ಉಪಲೋಕಾಯುಕ್ತ ನ್ಯಾ.ವೀರಪ್ಪ ದಿಢೀರ್ ಭೇಟಿ ವೇಳೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 17 ಸ್ವಯಂಪ್ರೇರಿತ ಪ್ರಕರಣಗಳು ದಾಖಲು

ಉಡುಪಿ, ಎ.8: ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರು ಕಳೆದ ಫೆ. 26 ಮತ್ತು 27ರಂದು ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರು ಪ್ರಕರಣಗಳನ್ನು ಇತ್ಯರ್ಥಪಡಿಸುವ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲ

8 Apr 2026 8:16 pm
ಸುರಪುರ |ಕಳೆದುಹೋದ ಮೊಬೈಲ್‌ಗಳು ಪತ್ತೆ : ಮಾಲಕರಿಗೆ ಹಸ್ತಾಂತರಿಸಿದ ಪೊಲೀಸರು

ಸುರಪುರ: ಪಟ್ಟಣದ ವಿವಿಧ ಕಡೆಗಳಲ್ಲಿ ನಡೆದಿದ್ದ ಮೊಬೈಲ್ ಕಳ್ಳತನ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು ಪತ್ತೆ ಮಾಡಿದ ಮೊಬೈಲ್‌ಗಳನ್ನು ಸಂಬಂಧಿಸಿದ ವಾರಸುದಾರರಿಗೆ ಹಿಂತಿರುಗಿಸಿದರು. ಈ ಸಂದರ್ಭದಲ್ಲಿ ಠಾಣೆಯ ಪಿ.ಐ ಉಮೇಶ ಎಂ.

8 Apr 2026 8:13 pm
Yadgiri | ಪರಿಹಾರ ಧನವನ್ನು ಮಕ್ಕಳ ಶಿಕ್ಷಣಕ್ಕೆ ಬಳಸಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್

ಯಾದಗಿರಿ: ಸರ್ಕಾರ ನೀಡುವ ಪರಿಹಾರ ಧನವನ್ನು ದುಂದುವೆಚ್ಚ ಮಾಡದೇ ಮಕ್ಕಳ ಶಿಕ್ಷಣಕ್ಕೆ ಬಳಸಿಕೊಳ್ಳಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ತಮ್ಮ ಜನಸಂಪರ್ಕ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ

8 Apr 2026 8:09 pm
Afzalpur | ಭೋಸಗಾ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ಅಫಜಲಪುರ: ತಾಲ್ಲೂಕಿನ ಭೋಸಗಾ ಗ್ರಾಮದಲ್ಲಿ ಕಳೆದ ಮೂರು ದಿನಗಳಿಂದ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಭೀತಿ ಮನೆಮಾಡಿದೆ. ಜಮೀನಿಗೆ ತೆರಳುವಾಗ ಹಾಗೂ ಹೊಲಗಳಲ್ಲಿ ಕೆಲಸ ಮಾಡುವ ವೇಳೆ ಚಿರತೆ ಪದೇಪದೇ ಕ

8 Apr 2026 8:05 pm
ಮಂಗಳೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ; ಕಾಲೇಜು ವಿದ್ಯಾರ್ಥಿಗಳ ಬಂಧನ

ವಿದ್ಯಾರ್ಥಿಗಳ ಚಟುವಟಿಕೆಗಳ ಮೇಲೆ ಪೋಷಕರು, ಶಿಕ್ಷಕರು ನಿಗಾ ಇಡಿ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

8 Apr 2026 8:05 pm
ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ದೇಶಗಳ ಮೇಲೆ 50% ಸುಂಕ ಘೋಷಿಸಿದ ಟ್ರಂಪ್

ವಾಷಿಂಗ್ಟನ್: ಇರಾನ್‌ ಗೆ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ಪೂರೈಸುವ ಯಾವುದೇ ದೇಶಗಳ ಮೇಲೆ 50% ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಟೆಹ್ರಾನ್ ಜೊತೆ ಎರಡು ವಾರಗಳ ಕದನ ವಿರಾಮಕ್ಕೆ ಒಪ್

8 Apr 2026 7:59 pm
ವಿಜಯನಗರ ಜಿಲ್ಲಾ ಆರೋಗ್ಯಾಧಿಕಾರಿ ವರ್ಗಾವಣೆ : ಡಾ.ವಿನಯ್‌ ಅವರಿಗೆ ಹೆಚ್ಚುವರಿ ಜವಾಬ್ದಾರಿ

ಹೊಸಪೇಟೆ/ವಿಜಯನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಆದೇಶದಂತೆ ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಶಂಕರ್ ನಾಯ್ ಎಲ್.ಆರ್. ಅವರನ್ನು ಹಾಲಿ ಹುದ್ದೆಯಿಂದ ಬಿಡುಗ

8 Apr 2026 7:55 pm
Bidar | ಭೋವಿ ಅಭಿವೃದ್ಧಿ ನಿಗಮ ಯೋಜನೆಗೆ ಬ್ಯಾಂಕ್‌ಗಳ ನಿರ್ಲಕ್ಷ್ಯ : ಕ್ರಮಕ್ಕೆ ಒತ್ತಾಯ

ಬೀದರ್: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಉದ್ಯಮಶೀಲತಾ ಮತ್ತು ಸ್ವಾವಲಂಬಿ ಸಾರಥಿ ಯೋಜನೆಯಡಿ 2022ರಿಂದ 2026ರವರೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಬ್ಯಾಂಕ್ ಕ್ಷೇಮು ಪತ್ರ ನೀಡುವಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ನಿರ್ಲಕ್ಷ್ಯ ತೋರಿ

8 Apr 2026 7:50 pm
Bidar | ವಕೀಲರ ಸಂಘದಿಂದ ಜಿಲ್ಲಾ ಸತ್ರ ನ್ಯಾಯಾಧೀಶ ಸೈಯದ್‌ ಬಳೆಗಾರು ರೆಹಮಾನ್‌ಗೆ ಸನ್ಮಾನ

ಚಿಟಗುಪ್ಪಾದಲ್ಲಿ ನ್ಯಾಯಾಲಯ ಕಟ್ಟಡ, ಹುಮನಾಬಾದ್‌ನಲ್ಲಿ ಕ್ಯಾಂಟೀನ್ ನಿರ್ಮಿಸಲು ಮನವಿ

8 Apr 2026 7:45 pm
ಮಂಗಳೂರು| ಆರಿಫ್ ಕೊಲೆ ಪ್ರಕರಣ: ಏಳು ಮಂದಿ ವಶಕ್ಕೆ

ಮಂಗಳೂರು, ಎ.8: ತೊಕ್ಕೊಟ್ಟು ಓವರ್ ಬ್ರಿಡ್ಜ್‌ನಲ್ಲಿ ಮಾ.27ರಂದು ನಡೆದ ರೌಡಿಶೀಟರ್ ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಝ್ವಾನ್ ಸಹಿತ 7 ಮಂದಿಯನ್ನು ವಶಕ್ಕೆ ಪಡೆಯ

8 Apr 2026 7:36 pm
ಭಾಲ್ಕಿ | ಮಹಿಳಾ ಸಬಲೀಕರಣದಿಂದ ಗ್ರಾಮಾಭಿವೃದ್ಧಿ ಸಾಧ್ಯ: ಪಿಡಿಒ ಗೀತಾ ಪಾಟೀಲ್

ಭಾಲ್ಕಿ: ಮಹಿಳೆಯರ ಆರ್ಥಿಕ ಸಬಲೀಕರಣವು ಗ್ರಾಮಾಭಿವೃದ್ಧಿಗೆ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಪಂಚಾಯಿತಿಯು ವಿವಿಧ ಯೋಜನೆಗಳ ಮೂಲಕ ಪ್ರೋತ್ಸಾಹ ನೀಡಲಿದೆ ಎಂದು ಗ್ರಾಮ ಪಂಚಾಯತ್ ಅಭಿ

8 Apr 2026 7:30 pm
‘ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ’ | ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣಕ್ಕೆ ಚಿಂತನೆ : ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಮಾನವ-ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ವನ್ಯಜೀವಿಗಳ ಸಂತಾನ ಶಕ್ತಿ ಹರಣ ಅಥವಾ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ಮಾಡುವ ಅಗತ್ಯವಿದ್ದು, ಈ ಬಗ್ಗೆ ಸಾರ್ವಜನಿ

8 Apr 2026 7:28 pm
Bidar | ಎ.11ರಂದು ಕಾರಂಜಾ ಸಂತ್ರಸ್ತರ ಬೃಹತ್ ಹಕ್ಕೊತ್ತಾಯ ಸಮಾವೇಶ

28 ಹಳ್ಳಿಗಳಲ್ಲಿ ಸಂಚರಿಸಿ ರೈತರಿಗೆ ಆಹ್ವಾನ

8 Apr 2026 7:24 pm
ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯ ಹೆಚ್ಚಳ : ಸಚಿವ ಭೋಸರಾಜು

ಬೆಂಗಳೂರು : ಜಲಸಂರಕ್ಷಣಾ ಯೋಜನೆಗಳಿಂದಾಗಿ ರಾಜ್ಯದಲ್ಲಿ ಅಂತರ್ಜಲ ಮರುಪೂರಣ ಸಾಮರ್ಥ್ಯದಲ್ಲಿ ಗಣನೀಯವಾಗಿ ಹೆಚ್ಚಳ ಆಗಿದ್ದು, ಇದೇ ಕಾರಣದಿಂದ ಉತ್ತಮ ಮಳೆ ಹಾಗೂ ಜನಜಾಗೃತಿ ಅಭಿಯಾನದ ಪರಿಣಾಮವಾಗಿ ಅಂತರ್ಜಲ ಬಳಕೆಯಲ್ಲಿ ಗಣನೀಯ

8 Apr 2026 7:21 pm
ರಾಹುಲ್ ಗಾಂಧಿ ಸಹವಾಸದಿಂದ ಖರ್ಗೆ ಬಾಲಿಶ ಹೇಳಿಕೆ : ಪ್ರಹ್ಲಾದ್ ಜೋಶಿ ಆಕ್ರೋಶ

ಹೊಸದಿಲ್ಲಿ : ‘ಆರೆಸ್ಸೆಸ್, ಬಿಜೆಪಿ ವಿಷ ಸರ್ಪ. ಅದನ್ನು ಕೊಲ್ಲಿ’ ಎಂದು ಹಿಂಸಾತ್ಮಕ ಮತ್ತು ಪ್ರಚೋದನಕಾರಿ ಭಾಷಣಗೈದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಮತ್ತು ಧ್ಯೇಯವನ್ನು ಪ್ರತ

8 Apr 2026 7:17 pm
ಮಲ್ಲಿಕಾರ್ಜುನ ಖರ್ಗೆ ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಲಿ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ನಾಲಿಗೆಯನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು. ಅರಳು-ಮರಳು ರೀತಿ ಮಾತನಾಡಬಾರದು. ಇವರ ಮಾನಸಿಕ ಆರೋಗ್ಯ ಸರಿ ಇಲ್ಲ’ ಎಂದು ವಿಧಾನ ಪರಿಷತ್ ವಿಪಕ್ಷ ನಾಯ

8 Apr 2026 7:15 pm
Wadi | ಸಾರ್ವಜನಿಕ ಸ್ಥಳಗಳಲ್ಲಿ ಅರವಟ್ಟಿಗೆ ಅಳವಡಿಸಲು ಜನಧ್ವನಿ ಜಾಗೃತಿ ಸಮಿತಿಯಿಂದ ಆಗ್ರಹ

ವಾಡಿ: ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಸಾರ್ವಜನಿಕರು ಕುಡಿಯುವ ನೀರು ಮತ್ತು ನೇರಳಿಗಾಗಿ ಹಾತೊರೆಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜನಧ್ವನಿ ಜ

8 Apr 2026 7:14 pm
Bengaluru | ವ್ಯಕ್ತಿಯ ಹತ್ಯೆಗೈದು ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ತುಂಬಿ ಬಿಸಾಡಿದ್ದ ಆರೋಪಿಯ ಬಂಧನ

ಬೆಂಗಳೂರು : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರೇಯಸಿಯ ಪತಿಯನ್ನು ಹತ್ಯೆಗೈದು ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಬಿಸಾಡಿದ್ದ ಆರೋಪಿಯನ್ನು ಇಲ್ಲಿನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ

8 Apr 2026 7:10 pm
Madikeri | ಶರಣ್ಯ ನಾಪತ್ತೆ ಪ್ರಕರಣದಲ್ಲಿ ಸಂಶಯ; ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ ಬಿಜೆಪಿ ಮುಖಂಡರು

ಮಡಿಕೇರಿ : ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ ಕೇರಳದ ಮಹಿಳೆ ಜಿ.ಎಸ್.ಶರಣ್ಯ (36) ನಾಪತ್ತೆ ಪ್ರಕರಣ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ ಎಂದು ಆರೋಪಿಸಿ ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಮುಖರು ನಾಪೋ

8 Apr 2026 6:47 pm
ಶಾಂತಿ ಸ್ಥಾಪನೆಗೆ ರಾಜತಾಂತ್ರಿಕ ಮಾರ್ಗಗಳೇ ಪರಿಣಾಮಕಾರಿ: ಇರಾನ್–ಅಮೆರಿಕ ಕದನ ವಿರಾಮವನ್ನು ಸ್ವಾಗತಿಸಿದ ಭಾರತ

ಹೊಸದಿಲ್ಲಿ: ಇರಾನ್ ಮತ್ತು ಅಮೆರಿಕ ನಡುವಿನ ಕದನ ವಿರಾಮವನ್ನು ಭಾರತವು ಬುಧವಾರ ಸ್ವಾಗತಿಸಿದೆ. ಪಶ್ಚಿಮ ಏಶ್ಯದಲ್ಲಿ ದೀರ್ಘಕಾಲೀನ ಶಾಂತಿ ಸ್ಥಾಪನೆಗೆ ಈ ತಾತ್ಕಾಲಿಕ ಒಪ್ಪಂದ ದಾರಿಯಾಗಲಿ ಎಂದು ಆಶಿಸಿದೆ. ಈ ಕುರಿತು ವಿದೇಶಾಂಗ

8 Apr 2026 6:44 pm
ಸೇಡಂ ಶ್ರೀ ಕೊತ್ತಲ ಬಸವೇಶ್ವರ ಜಾತ್ರೋತ್ಸವ: ಎ.14ರಂದು ಭವ್ಯ ರಥೋತ್ಸವ

ಸೇಡಂ: ಇಲ್ಲಿನ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದಲ್ಲಿ ಜಾತ್ರೋತ್ಸವದ ಅಂಗವಾಗಿ ಎ.10ರಿಂದ 20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಎ.14ರಂದು ಭವ್ಯ

8 Apr 2026 6:41 pm
ಎ.10ರಿಂದ ಜಿಪಿಎಲ್ ಉತ್ಸವ

ಮಂಗಳೂರು, ಎ.8: ಜಿಎಸ್ ಬಿ ಸಮುದಾಯವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ 2017ರಿಂದ ನಿರಂತರವಾಗಿ ನಡೆಯುತ್ತಿರುವ ಜಿಪಿಎಲ್ ಉತ್ಸವ ಹತ್ತನೇ ವರ್ಷಕ್ಕೆ ಕಾಲಿರಿಸಿದ್ದು, ಈ ಬಾರಿ ಮುಲ್ಕಿ-ಹೆಜಮಾಡಿಯಲ್ಲಿರುವ ಶಾನುಭೋಗ ಕುದ್ರುವಿನಲ್ಲಿ

8 Apr 2026 6:36 pm
Sedam | ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ

ಸೇಡಂ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ ಎಸ್ ಎಸ್) ಘಟಕದ ವಿದ್ಯಾರ್ಥಿಗಳು ಸಮಾಜ ಮುಖಿ ಸೇವೆಯ ಭಾಗವಾಗಿ ಸೇಡಂ ಪಟ್ಟಣದ ವಿದ್ಯಾನಗರ ಬಡವಾಣಿಯ ರಸ್ತೆ ಬದಿಯಲ್ಲಿ ವ್ಯಾಪಕ ಸ್ವಚ್ಚತಾ ಅಭಿಯಾನ ನಡೆಸಿದ

8 Apr 2026 6:33 pm
ಕ್ರೀಡೆಯಿಂದ ಮನರಂಜನೆಯೊಂದಿಗೆ ಆರೋಗ್ಯವಂತ ಜೀವನ ನಡೆಸಲು ಸಾಧ್ಯವಿದೆ: ಇಬ್ರಾಹಿಂ ಗಡಿಯಾರ್

ದ.ಕ. ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಫುಟ್ಬಾಲ್ ತರಬೇತಿ ಕ್ಯಾಂಪ್

8 Apr 2026 6:32 pm
Wadi | ಪ್ರಜ್ಞಾ ಯುವಕ ಸಂಘದ ಅಧ್ಯಕ್ಷರಾಗಿ ಮಹೇಶ ದೊಡ್ಡಮನಿ ಆಯ್ಕೆ

ವಾಡಿ: ಪಟ್ಟಣದ ಪಿಲ್ಕಮ್ಮ ಏರಿಯಾದ ಸಮುದಾಯ ಭವನದಲ್ಲಿ ಕರೆದ ಸರ್ವಸದಸ್ಯರ ಸಭೆಯಲ್ಲಿ ಪ್ರಜ್ಞಾ ಯುವಕ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಮಹೇಶ ದೊಡ್ಡಮನಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ನೂ

8 Apr 2026 6:31 pm
ಕಲಬುರಗಿ | ಜೆಡಿಎಸ್‌ಗೆ ವಿವಿಧ ಘಟಕಗಳ ಪದಾಧಿಕಾರಿಗಳು ನೇಮಕ

ಕಲಬುರಗಿ: ಶಹಾಬಾದ್ ತಾಲೂಕಿನ ವಿವಿಧ ಘಟಕಗಳಿಗೆ ಹೊಸ ಪದಾಧಿಕಾರಿಗಳನ್ನು ತಾಲೂಕಾಧ್ಯಕ್ಷ ಸಾಬೀರ ಗನಿ ಅವರ ನೇತೃತ್ವದಲ್ಲಿ ನಗರದ ಜೆಡಿಎಸ್ ಕಚೇರಿಯಲ್ಲಿ ನೇಮಕ ಮಾಡಲಾಯಿತು. ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಅವರ ಆದೇಶದ ಮೇ

8 Apr 2026 6:28 pm
ರಸ್ತೆ ಬದಿ ತ್ಯಾಜ್ಯ ಎಸೆತ ಆರೋಪ: ಪ್ರಕರಣ ದಾಖಲು

ಮಂಗಳೂರು : ಸುಳ್ಯ ತಾಲೂಕಿನ ಐವರ್ನಾಡು ಗ್ರಾಪಂ ವ್ಯಾಪ್ತಿಯ ಬೆಳ್ಳಾರೆ-ಸುಳ್ಯ ರಸ್ತೆಯ ಬೆಂಗಮಲೆ ಎಂಬಲ್ಲಿ ರಸ್ತೆಯ ಬದಿ ತ್ಯಾಜ್ಯ ಎಸೆದಿರುವ ಅಂಗಡಿ ಮಾಲಕರ ಮೇಲೆ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಬೇಂಗ

8 Apr 2026 6:28 pm
ಆಟೋಗ್ಯಾಸ್ ಕೊರತೆ: ವದಂತಿಗಳಿಗೆ ಕಿವಿಗೊಡದಂತೆ ಇಲಾಖೆ ಮನವಿ

ಮಂಗಳೂರು, ಎ.8: ರಾಜ್ಯದ ವಿವಿಧ ಆಟೋಗ್ಯಾಸ್ ಬಂಕ್‌ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ ಕೆಲವು ದಿನಗಳಿಂದ ಆಟೋ ಮಾಲಕರು ಮತ್ತು ಚಾಲಕರು ಬಂಕ್‌ಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿರುವು

8 Apr 2026 6:25 pm
ಕೊಂಕಣಿ ವಾಚನ ಸಂಘದ ವಿಶೇಷ ಕಾರ್ಯಕ್ರಮ

ಮಂಗಳೂರು: ಕಳೆದೊಂದು ವರ್ಷದಿಂದ ಪ್ರತೀ ಬುಧವಾರ ನಗರದ ಸುಜೀರ್ ಸಿ.ವಿ. ನಾಯಕ್ ಹಾಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಕೊಂಕಣಿ ವಾಚನ ಸಂಘವು ಬುಧವಾರ ವಾಚನ ಸರಣಿಯ ವಿಶೇಷ ಕಾರ್ಯಕ್ರಮ ಆಯೋಜಿಸಿತು. ಜಿ.ಎಸ್.ಬಿ ಸೇವಾ ಸಂಘದ ಆಶ್ರಯದಲ್

8 Apr 2026 6:21 pm
ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಮಧ್ಯೆ ಕರಾರು ಒಪ್ಪಂದ ಹಿಂಪಡೆಯಲು ಡಿವೈಎಫ್‌ಐ ಆಗ್ರಹ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆ ಗಳೊಂದಿಗೆ ಕರಾರು ಒಪ್ಪಂದ ಮಾಡಿಕೊಂಡಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸಿರುವ ಡಿವೈಎಫ್‌ಐ ದ.ಕ ಜಿಲ್ಲ

8 Apr 2026 6:20 pm
ಅರುಣ್ ಉಪಧ್ಯಾಯಗೆ ಪಿ.ಎಚ್.ಡಿ ಪದವಿ

ಉಡುಪಿ, ಎ.8: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥ ಅರುಣ್ ಉಪಾಧ್ಯಾಯ ಮಂಗಳೂರು ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ

8 Apr 2026 6:17 pm
ರಸ್ತೆಯಲ್ಲಿ ಮೃತ್ಯು ಕೂಪ: ದುರಸ್ತಿಗೆ ಒತ್ತಾಯ

ಉಡುಪಿ, ಎ.8: ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸಮೀಪ ಅಭ್ಯುದಯ ಕೋ ಆಪರೇಟಿವ್ ಬ್ಯಾಂಕಿನ ಎದುರು, ಹಾದುಹೋಗುವ ರಸ್ತೆಯ ಅಂಚಿನಲ್ಲಿರುವ ಪಾದಚಾರಿ ರಸ್ತೆಗೆ ಅಳವಡಿಸಿರುವ ಚಪ್ಪಡಿಕಲ್ಲು, ಕುಸಿದು ಕಾಲುವೆಗೆ ಬಿದ್ದಿದ್ದು, ಮೃತ್

8 Apr 2026 6:16 pm
ಹಿಂದಿ ಭಾಷೆ ಹೇರಿಕೆ ಹುನ್ನಾರ ಖಂಡಿಸಿ ಕರವೇ ಧರಣಿ

ಉಡುಪಿ, ಎ.8: ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತಿದ್ದು, ಕರ್ನಾಟಕ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ. ಕೇಂದ್ರ ಸರಕಾರ ಕೂಡಲೇ ಅವರನ್ನು ರಾಜ್ಯಪಾಲ ಹುದ್ದೆಯಿ

8 Apr 2026 6:14 pm
Chittapur | ಎ.11ರಂದು ಭೋಜಲಿಂಗೇಶ್ವರರ ದೇವಸ್ಥಾನ ಉದ್ಘಾಟನೆ, ಬೆಳ್ಳಿ ರಥೋತ್ಸವ ಲೋಕಾರ್ಪಣೆ

ಭೋಜಲಿಂಗೇಶ್ವರ ದೇವಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ : ಮರಗೋಳ

8 Apr 2026 6:14 pm