ಉದಯೋನ್ಮುಖ ಕ್ರೀಡಾಪಟುಗಳಿಗೆ ವೇದಿಕೆಯಾದ ಕ್ರೀಡಾಕೂಟ
ಬೆಂಗಳೂರು: ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಜ.26ರಂದು ಹೊಸದಿಲ್ಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಸಿರಿಧಾನ್ಯದಿಂದ
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗುತ್ತಿರುವ ರಾಜ್ಯ ಮಟ್ಟದ ಪುಸ್ತಕ ಸಂತೆಯಲ್ಲಿ ಈ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅದನ್ನು ಯಶಸ್ವಿಗೊಳಿಸಬೇಕೆಂದು ಆಳಂದ ತಾಲೂಕು ಕನ್ನಡ ಸ
ಬೆಂಗಳೂರು: ಬೀದರ್ ಜಿಲ್ಲೆಯಲ್ಲಿ ಮಾರ್ಚ್ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಗುರುವ
ಅಫಜಲಪುರ: ಹನ್ನೆರಡನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರ ಸಮಕಾಲೀನರಾಗಿದ್ದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರು ಶರಣರ ಸಂಕುಲದಲ್ಲೇ ವಿಭಿನ್ನ ವ್ಯಕ್ತಿತ್ವ ಹೊಂದಿದ ತತ್ವನಿಷ್ಠ ಶ್ರೇಷ್ಠ ತತ್ವಜ್ಞಾನಿ ಹಾಗೂ ವಚನಕಾರರಾಗ
ಪವನ ವಿದ್ಯುತ್ ಟವರ್ ಅಭಿವೃದ್ಧಿಗೆ ಐನಾಕ್ಸ್ ಜಿಎಫ್ಎಲ್ ಕಂಪೆನಿ ಆಸಕ್ತಿ: ಎಂ.ಬಿ.ಪಾಟೀಲ್
ಆಳಂದ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ವು ಭಾರತ ಸರ್ಕಾರದ ಮೀಸಲಾತಿ ನೀತಿಯನ್ನು ಅಕ್ಷರಶಃ ಹಾಗೂ ಪರಿಣಾಮಕಾರಿಯಾಗಿ ಜಾರಿಗೆ ತಂದಿದೆ ಎಂದು ಸಿಯುಕೆಯ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹೇಳಿದರು. ತಾಲೂಕಿನ ಕಡಗ
ಬೆಂಗಳೂರು: ಮಕ್ಕಳ ಕಥೆ ಪುಸ್ತಕಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ ಬರೋಬ್ಬರಿ 38.60 ಕೋಟಿ ರೂ. ಮೌಲ್ಯದ 7.72 ಕೆ.ಜಿ. ಕೊಕೇನ್ ಅನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬೃಹತ್ ಕಾರ್ಯಾಚರ
ಆಳಂದ: ಕಠಿಣ (ಹಾರ್ಡ್ ಸ್ಕಿಲ್ಸ್) ಮತ್ತು ಮೃದು (ಸಾಫ್ಟ್ ಸ್ಕಿಲ್ಸ್) ಕೌಶಲ್ಯಗಳು ಇಂದಿನ ಆರ್ಥಿಕತೆಯ ಪ್ರಮುಖ ಚಾಲಕ ಶಕ್ತಿಗಳಾಗಿದ್ದು, ವಿಕಸಿತ ಭಾರತ ಗುರಿ ಸಾಧನೆಗೆ ಅವು ಅತ್ಯವಶ್ಯಕವಾಗಿವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿ
ಕಲಬುರಗಿ,ಜ.22: ಜಿಲ್ಲೆಗೆ ಸಂಬಂಧಿಸಿದಂತೆ ಮುಂಬರುವ ಆಯವ್ಯಯದಲ್ಲಿ ರಸ್ತೆ, ಕುಡಿಯುವ ನೀರು ಮುಂತಾದ ಮಹತ್ತರ ಕಾರ್ಯಕ್ರಮಗಳನ್ನು ಸೇರಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿ
ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ–ಕಮಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ಹಿಂದೂ ಮತ್ತು ಮುಸ್ಲಿಂ ಎರಡೂ ಸಮುದಾಯಗಳು ಒಂದೇ ದಿನ ತಮ್ಮ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ. ಜನವರ
ರಾಯಚೂರು: ಸಾರಿಗೆ ಬಸ್ ಹರಿದು ನಾಲ್ಕು ವರ್ಷದ ಮಗು ಮೃತಪಟ್ಟ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತ ಮಗುವನ್ನು ಗಬ್ಬೂರು ಗ್ರಾಮದ ವಿದ್ಯಾಶ್ರೀ (4) ಎಂದು ಗುರುತಿಸಲಾಗಿದೆ. ಗಬ್ಬೂರಿನಿಂದ ಮ
ಹೊಸದಿಲ್ಲಿ,ಜ.22: ತಮಿಳುನಾಡು ವಿಧಾನಸಭಾ ಚುನಾವಣೆಗಳಿಗೆ ಮುನ್ನ ಚುನಾವಣಾ ಆಯೋಗವು ಗುರುವಾರ ನಟ ವಿಜಯ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮತ್ತು ನಟ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಪಕ್ಷಗಳಿಗೆ ಚುನಾವಣಾ ಚಿಹ
ಹನೂರು: ತಾಲೂಕಿನ ಮಲೆಮಹದೇಶ್ವರಬೆಟ್ಟ ತಪ್ಪಲಿನಲ್ಲಿ ಯುವಕನ ಸಾವಿಗೆ ಕಾರಣವಾಗಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಮಂಡ್ಯ ಜಿಲ್ಲೆಯ ಪ್ರವೀಣ್ ಎಂಬ ಯುವಕ ಕಾಲ್ನಡಿಗೆಯಲ್ಲಿ ಮಹದೇಶ್ವರಬೆಟ್ಟಕ್ಕೆ ತೆರಳುತ
ಮಾಸ್ಕೋ, ಜ.22: ಗ್ರೀನ್ಲ್ಯಾಂಡ್ ಸ್ವಾಧೀನಪಡಿಸಿಕೊಳ್ಳುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯ ಬಗ್ಗೆ ರಶ್ಯಕ್ಕೆ ಯಾವುದೇ ಕಳವಳವಿಲ್ಲ ಮತ್ತು ಇದು ನಮಗೆ ಸಂಬಂಧಿಸದ ವಿಷಯವಾಗಿದೆ ಎಂದು ರಶ್ಯ ಅಧ್ಯಕ್ಷ ವ್ಲಾದಿಮ
ದಾವೋಸ್, ಜ.22: ಸ್ವಿಝರ್ಯ್ಲಾಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ಜಾಗತಿಕ ಆರ್ಥಿಕ ಶೃಂಗಸಭೆಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನನ್ನು `ಸರ್ವಾಧಿಕಾರಿ' ಎಂದು ಉಲ್ಲೇಖಿಸಿದ ಘಟನೆ ವರದಿಯಾಗಿದೆ. `ದಾವೋಸ್ನಲ್ಲ
ಕೋಲ್ಕತಾ, ಜ. 22: ಕಳ್ಳತನದ ಆರೋಪ ಹೊರಿಸಿ ಪಶ್ಚಿಮಬಂಗಾಳದ ವಲಸೆ ಕಾರ್ಮಿಕನೋರ್ವನನ್ನು ಜನರ ಗುಂಪೊಂದು ಥಳಿಸಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ಕೊಮರಾಲುವಿನಿಲ್ಲಿ ಬುಧವಾರ ನಡೆದಿದೆ. ಹತ್ಯೆಯಾದ ವಲಸೆ ಕಾರ್ಮಿಕನನ್ನು ಪಶ್ಚಿಮಬ
ರಾಯಚೂರು: ದೇವದುರ್ಗ ಶಾಸಕಿ ಕರೆಮ್ಮ ಜಿ.ನಾಯಕ ಅವರ ಮನೆಗೆ ನುಗ್ಗಿ ಅಕ್ರಮ ಮರಳು ದಂಧೆಕೋರರು ಜೀವಬೆದರಿಕೆ ಹಾಕಿರುವ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ, ಫೆ.5ರಿಂದ ಮೂರು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಉತ್ಸವದ
ಕಾಬೂಲ್, ಜ.22: ದಕ್ಷಿಣ ಮತ್ತು ಪೂರ್ವ ಅಫ್ಘಾನಿಸ್ತಾನದಾದ್ಯಂತ ತೀವ್ರ ಚಂಡಮಾರುತದಿಂದ ಹಲವೆಡೆ ಭೂಕುಸಿತ ಸಂಭವಿಸಿದ್ದು ಕನಿಷ್ಠ 9 ಮಕ್ಕಳು ಮೃತಪಟ್ಟಿರುವುದಾಗಿ ವರದಿಯಾಗಿದೆ. ದಕ್ಷಿಣದ ಕಂದಹಾರ್ ಪ್ರಾಂತದಲ್ಲಿ ಸುಂಟರಗಾಳಿಯೊಂ
ಹೊಸದಿಲ್ಲಿ,ಜ.22:ಮುಂಗಡವಾಗಿ ಕಾದಿರಿಸಿದ್ದ ಊಟವನ್ನು ನೀಡುವಂತೆ ಕೇಳಿದ್ದಕ್ಕಾಗಿ ಏರ್ ಇಂಡಿಯಾದ ಬ್ಯಾಂಕಾಕ್-ದಿಲ್ಲಿ ವಿಮಾನದ ಪ್ರಯಾಣಿಕನನ್ನು ಹೊಸದಿಲ್ಲಿಯ ವಿಮಾನನಿಲ್ದಾಣದಲ್ಲಿ ಕೂಡಿಹಾಕಿ, ಕಿರುಕುಳ ನೀಡಿದ ಘಟನೆ ಗುರುವಾ
ರಾಯಚೂರು: ಗ್ರಾಹಕರ ಅನುಕೂಲಕ್ಕಾಗಿ ರಾಯಚೂರಿನ ಮುಖ್ಯ ಅಂಚೆ ಕಚೇರಿಯಲ್ಲಿ ರಾತ್ರಿ 8 ಗಂಟೆವರೆಗೆ ಹಾಗೂ ಜಿಲ್ಲೆಯ ಸಿಂಧನೂರು, ಮಾನ್ವಿ, ಮಸ್ಕಿ, ಸಿರವಾರ, ಲಿಂಗಸುಗೂರು, ದೇವದುರ್ಗ ಮತ್ತು ಮುದಗಲ್ ಅಂಚೆ ಕಚೇರಿಗಳಲ್ಲಿ ಸಂಜೆ 5 ಗಂಟೆ
ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಗೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ
ಚಾಯಿಬಾಸಾ,ಜ.22: ಜಾರ್ಖಂಡ್ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗದಲ್ಲಿ 15 ಮಾವೋವಾದಿಗಳು ಮೃತಪಟ್ಟಿದ್ದಾರೆ. ಮೃತರಲ್ಲಿ ತಲೆಯ ಮೇಲೆ ಒಂದು ಕೋಟಿ ರೂ.ಗಳ ಬಹುಮಾನವನ್ನು ಹೊತ್ತಿದ್ದ
ಬೆಂಗಳೂರು: ಸಾರ್ವಜನಿಕ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಆಧ್ಯಾತ್ಮಿಕ ನಾಯಕ ರವಿಶಂಕರ್ ಗುರೂಜಿ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಕಂಡುಬಂದ ದ
Photo Credit : PTI ಢಾಕಾ, ಜ. 22: ಭದ್ರತಾ ಕಾರಣಗಳಿಗಾಗಿ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ನಲ್ಲಿ ಆಡುವುದಕ್ಕಾಗಿ ಭಾರತಕ್ಕೆ ಪ್ರಯಾಣಿಸಲು ಬಾಂಗ್ಲಾದೇಶ ಕ್ರಿಕೆಟ್ ತಂಡ ಗುರುವಾರ ನಿರಾಕರಿಸಿದೆ. ಬಾಂಗ್ಲಾದೇಶ ಸರಕಾರದ ಸಲಹೆಗಾರ ಪ್ರೊಫೆಸರ
ಉಡುಪಿ : ಜಿಲ್ಲೆಯ ಮಣಿಪುರ-ಕಟಪಾಡಿಯ ರಹ್ಮಾನಿಯಾ ಜುಮಾ ಮಸೀದಿ ಅಧೀನದ ಖಲಂದರ್ ಷಾ ದಫ್ ಸಮಿತಿಯ ಆಶ್ರಯದಲ್ಲಿ ಜ. 24 ರಂದು ಇಲ್ಲಿನ ಮಸೀದಿ ವಠಾರದಲ್ಲಿ ಅಂತರ್ ರಾಜ್ಯ ಮಟ್ಟದ ದಫ್ ಸ್ಪರ್ಧೆ ನಡೆಯಲಿದೆ. ಮಣಿಪುರ ಮಸೀದಿ ಅಧ್ಯಕ್ಷ ರಫೀಕ
ಸುರಪುರ : ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ–ಕಾಲೇಜುಗಳಲ್ಲಿ ನಡೆಯುವ ವಾರ್ಷಿಕೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳ ವೇದಿಕೆ ಬ್ಯಾನರ್ಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸುವಂತೆ ಕ್ರಮ ಕೈಗೊಳ್ಳ
ಶಹಾಪುರ : ಹನ್ನೆರಡನೆಯ ಶತಮಾನದ ಬಸವಣ್ಣನು ಮಾನವಕುಲಕ್ಕೆ ನಿರ್ಭಯವಾಗಿ ನಡೆಯಲು, ನುಡಿಯಲು ಹಾಗೂ ಬದುಕಲು ಕಲಿಸಿದ ಮಹಾನ್ ಚಿಂತಕ. ಅವರ ಮಾರ್ಗದರ್ಶನದಲ್ಲಿ ನಾವು ನಡೆದುಕೊಂಡರೆ ಜೀವನ ಬಂಗಾರವಾಗುತ್ತದೆ ಎಂದು ಬಸವಮಾರ್ಗ ಪ್ರತಿ
ಯಾದಗಿರಿ: ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಸಮಾಜದ ಗಂಭೀರ ಸಮಸ್ಯೆಯಾಗಿದ್ದು, ಇದನ್ನು ತಡೆಯಲು ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಜೊತೆಗೆ ಜನರ ಮನಸ್ಥಿತಿಯಲ್ಲಿ ಬದಲಾವಣೆ ಅತ್ಯಂತ ಅಗತ್ಯವಾಗಿದೆ ಎಂದು ಜಿಲ
ಜಕಾರ್ತ, ಜ.22: ಭಾರತೀಯ ಶಟ್ಲರ್ಗಳಾದ ಪಿ.ವಿ. ಸಿಂಧು ಹಾಗೂ ಲಕ್ಷ್ಯ ಸೇನ್ 2026ರ ಆವೃತ್ತಿಯ ಇಂಡೋನೇಶ್ಯ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದ್ದಾರೆ. ಗುರುವಾರ ನಡೆದ ಕ್ರಮವಾಗಿ ಮಹ
ದುಬೈ, ಜ.22: ಸ್ಪಿನ್ನರ್ ಮುಜೀಬ್ವುರ್ರೆಹ್ಮಾನ್ ಕಬಳಿಸಿದ ಹ್ಯಾಟ್ರಿಕ್ ವಿಕೆಟ್ ನೆರವಿನಿಂದ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ವೆಸ್ಟ್ಇಂಡೀಸ್ ವಿರುದ್ಧದ ಎರಡನೇ ಟಿ-20 ಅಂತರ್ರಾಷ್ಟ್ರೀಯ ಪಂದ್ಯವನ್ನು 39 ರನ್ಗಳ ಅಂತರದಿಂದ ಗ
ಕಳೆದ ವರ್ಷ ಮೇ ತಿಂಗಳಲ್ಲಿ ಮುಂದಿನ ಪೀಳಿಗೆಯ ಪಾಸ್ಪೋರ್ಟ್ ಯೋಜನೆಯನ್ನು ಪ್ರಾರಂಭಿಸಿದ ಬಳಿಕ ಸುಮಾರು ಒಂದು ಕೋಟಿ ಇ-ಪಾಸ್ಪೋರ್ಟ್ಗಳನ್ನು ಭಾರತೀಯ ನಾಗರಿಕರಿಗೆ ನೀಡಲಾಗಿದೆ. ಭಾರತದಲ್ಲಿ ಸುಮಾರು 10 ಕೋಟಿ ಜನರು ಪಾಸ್ಪೋರ್
ಮಂಗಳೂರು: ದ.ಕ. ಜಿಲ್ಲೆಯ ಪ್ರತಿ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು. ಗ್ರಾಮೀಣ ಪ್ರದೇಶ ಗಳಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಮೂಲಗಳ ಗುಣಮಟ್ಟ ಪರೀಕ್ಷೆಯನ್ನು ನಡೆಸಬೇಕು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕ
ಯಾದಗಿರಿ: ಜಿಲ್ಲಾ ಕೇಂದ್ರದ ಪತ್ರಕರ್ತರ ವೈದ್ಯಕೀಯ ನೆರವಿಗಾಗಿ ನಗರಸಭೆಯ 2026–27ನೇ ಸಾಲಿನ ಬಜೆಟ್ನಲ್ಲಿ 5 ಲಕ್ಷ ರೂ. ಅನುದಾನ ಮೀಸಲಿಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪೌರಾಯುಕ್ತ ಉಮೇಶ್ ಚವ್ಹಾಣ ಅವರಿಗೆ
ಮಂಗಳೂರು,ಜ.22: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜನವರಿ 25 ಮತ್ತು 26 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜನವರಿ 25ರಂದು ಬೆಳಗ್ಗೆ 9:05 - ಮಂಗಳೂ
ಬೆಂಗಳೂರು: ರಾಜ್ಯದ ಹಿಂದುಳಿದ ಮತ್ತು ದಲಿತ ಸಮುದಾಯದ 22 ಮಠಗಳಿಗೆ ಭೂಮಿ ಮಂಜೂರು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಗೊತ್ತಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್
ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ತೋಟಗಾರಿಕೆ ಇಲಾಖೆಗಳ ಸಹಯೋಗದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ-2026 ಜ.26ರಿಂದ 28ರವರೆಗೆ ಉಡುಪಿ ದೊಡ್ಡಣಗುಡ್ಡೆಯಲ್ಲಿರುವ ಶಿವಳ್ಳಿ ಮಾದರಿ ತ
ಉಡುಪಿ, ಜ.22: ಜನವರಿ 26ರ ಗಣರಾಜ್ಯೋತ್ಸವದ ಅಂಗವಾಗಿ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್ ಆವರಣದಲ್ಲಿ ನಿಲ್ಲಿಸಲಾದ ಮಿಗ್-21 ಯುದ್ಧ ವಿಮಾನದ ಬಳಿ ಯೋಧರ ಸಮಾಗಮ ನಡೆಯಲಿದೆ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರ
ಮಂಗಳೂರು, ಜ.22: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಜ.25ರಂದು ಬೆಳಗ್ಗೆ 9ಕ್ಕೆ ನಗರದ ಕದ್ರಿಯ ಕೆ.ಪಿ.ಟಿ.ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಕ್ರೀಡ
ಬೆಂಗಳೂರು: ಕಿರುತೆರೆಯ ರಿಯಾಲಿಟಿ ಶೋ ‘ಬಿಗ್ಬಾಸ್ ಕನ್ನಡ’ 12ನೇ ಆವೃತ್ತಿಯ ವಿಜೇತರಾಗಿರುವ ಗಿಲ್ಲಿ ನಟ ಯಾನೆ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು. ಗುರುವಾರ ಮುಖ್ಯಮಂತ್ರಿಗಳ
ದೇರಳಕಟ್ಟೆ, ಜ.22: ಆಧುನಿಕ ಶಿಕ್ಷಣ ಮತ್ತು ವಿವಿಧ ಆಕರ್ಷಣೆಗಳಿಂದಾಗಿ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಕುಸಿತ ಉಂಟಾಗುತ್ತಿದೆ. ಯುವಜನರಲ್ಲಿ ಮಾನಸಿಕ ಒತ್ತಡಗಳು ಜಾಸ್ತಿಯಾಗುತ್ತಿವೆ ಹಾಗೂ ಮಾನವ ಸಂಬಂಧಗಳು ಶಿಥಿಲಗೊಳ್
ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಮೇರೆಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಸೇಡಂ ಪಟ್ಟಣದ ನಿವಾಸ
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಗಾಯಗೊಂಡಿದ್ದ ಆರೋಪಿ ಉಡುಪಿ ಜಿಲ್ಲಾ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಜ.21ರಂದು ಬೆಳಗಿನ ಜಾವ ನಡೆದಿದೆ. ಜ.18ರಂದು ರಾತ್ರಿ ಕ
ಉಡುಪಿ: ಅಪರಿಚಿತರು ಸಿವಿಲ್ ಇಂಜಿನಿಯರೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ ಮಾಡಿ ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರಂಬಳ್ಳಿಯ ಸಿವಿಲ್ ಇಂಜಿ
ಕಾರ್ಕಳ, ಜ.22: ನಲ್ಲೂರು ಗ್ರಾಮದ ಬಂಗರೋಡಿ ಎಂಬಲ್ಲಿ ಜ.21ರಂದು ಸಂಜೆ ವೇಳೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಶಿರ್ವ ಪಂಜಿಮಾರು ನಿವಾಸಿ ರವಿ(46), ಸ್ಟೀಫನ್(37), ಸೊರ್ಕಳ ನಿವಾಸಿ
ಮಲ್ಪೆ, ಜ.22: ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ರೇಣುಕಾ ಹರಿಶ್ಚಂದ್ರ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.21ರಂದು ಸಂಜೆ ಮನೆಯ ಬೆಡ್ರೂಮ್ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಮ
ಸಿಡ್ನಿ, ಜ.22: ಆಸ್ಟ್ರೇಲಿಯಾದ ನ್ಯೂ ಸೌತ್ವೇಲ್ಸ್ನಲ್ಲಿ ಗುರುವಾರ ನಡೆದ ಗುಂಡಿನ ದಾಳಿಯಲ್ಲಿ ಯುವತಿ ಸೇರಿದಂತೆ ಮೂವರು ಮೃತಪಟ್ಟಿದ್ದು ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಕಳೆದ ವರ್ಷ ಡಿಸೆಂಬರ್
ಅಮಾಸೆಬೈಲು, ಜ.22: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಜ.21ರಂದು ಸಂಜೆ ವೇಳೆ ಮಚ್ಚಟ್ಟು ಗ್ರಾಮದ ಆಯಿಮುಳ್ಳು ಎಂಬಲ್ಲಿ ನಡೆದಿದೆ. ಗುಲಾಬಿ ಬೋವಿ ಎಂಬವರ ಮನೆಯ ಹಿಂಬದಿ
ಬೆಂಗಳೂರು: ‘ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿರುವುದಲ್ಲದೆ, ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಎಸಗಿ
ದಾವೋಸ್, ಜ.22: ಬಹುನಿರೀಕ್ಷಿತ ಗಾಝಾ ಶಾಂತಿ ಮಂಡಳಿಯನ್ನು ಸ್ವಿಝಲ್ಲ್ಯಾಂಡ್ನ ದಾವೋಸ್ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಅನಾವರಣಗೊಳಿಸಿದ್ದು ಯುಎಇ, ಪಾಕಿಸ್ತಾನ ಸೇರಿದಂತೆ 35 ರಾಷ್ಟ್ರಗಳು ಮಂಡಳಿಯ ಸದ
ಉಡುಪಿ, ಜ.22: ನಗರದ ವಿಎಸ್ಟಿ ರಸ್ತೆಯಲ್ಲಿರುವ ಯೂನಿಟಿ ಕಾಂಪ್ಲೆಕ್ಸ್ನ ಮಾಲಕ ಝಾಕೀರ್ ಹುಸೇನ್(66) ಇಂದು ಮುಂಜಾನೆ ನಿಧನರಾದರು. ನಿಷ್ಕಳಂಕ ಮನಸ್ಸಿನ, ಮೃದು ಸ್ವಭಾವದ ಇವರು, ಎಲ್ಲರಿಗೂ ಆತ್ಮೀಯರಾಗಿದ್ದರು. ಮೃತರು ಪತ್ನಿ, ನಾಲ್ವ
ರಾಯಪುರ, ಜ. 22: ಛತ್ತೀಸ್ಗಢದ ಬಲೋದ್ಬಝಾರ್-ಬಾಟಾಪಾರ ಜಿಲ್ಲೆಯಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಿಂದ ಕನಿಷ್ಠ 6 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಹಾಗೂ 5 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ
ಹೊಸದಿಲ್ಲಿ, ಜ. 22: ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರೈಲ್ವೆ ಎಚ್ಚರಿಸಿದೆ. ಇದುವರೆಗೆ 1,000ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಲಾಗಿದೆ
ಹೊಸದಿಲ್ಲಿ, ಜ. 22: ಚುನಾವಣಾ ಆಯೋಗವು ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಕಲಂ 21(3)ರಡಿ ಅನಿಯಂತ್ರಿತ ಅಧಿಕಾರವನ್ನು ಹೊಂದಿರಲು ಸಾಧ್ಯವಿಲ್ಲ. ನಿಬಂಧನೆಯು ಆಯೋಗಕ್ಕೆ ‘ಅದು ಸೂಕ್ತವೆಂದು ಭಾವಿಸುವ ರೀತಿಯಲ್ಲಿ’ ಮತದಾರರ ಪಟ್ಟಿಗಳ ತೀ
ಹೊಸದಿಲ್ಲಿ,ಜ.22: ಯುಜನರನ್ನು ತೀವ್ರವಾದದೆಡೆಗೆ ಸೆಳೆಯಲು ಹಾಗೂ ಅವರನ್ನು ಪಾಕ್ ಮೂಲದ ಲಷ್ಕರೆ ತಯ್ಯಬಾಗೆ ಸೇರ್ಪಡೆಗೊಳಿಸಲು ಯತ್ನಿಸಿದ್ದ ಆರೋಪಕ್ಕೆ ಸಂಬಂಧಿಸಿ ಪ್ರಕರಣದ ಕರ್ನಾಟಕದ ಉತ್ತರಕನ್ನಡ ಜಿಲ್ಲೆಯ ನಿವಾಸಿಯೊಬ್ಬನಿಗ
ಚೆನ್ನೈ,ಜ.23: ಸನಾತನ ಧರ್ಮದ ಕುರಿತಾಗಿ ಉಪಮುಖ್ಯಮಂತ್ರಿ ಉದಯಾನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗಳು ದ್ವೇಷಭಾಷಣವೆಂಬ ಮದ್ರಾಸ್ ಹೈಕೋರ್ಟ್ನ ಅಭಿಪ್ರಾಯವನ್ನು ಡಿಎಂಕೆ ಗುರುವಾರ ವಿರೋಧಿಸಿದ್ದು, ನ್ಯಾಯಾಧೀಶರ ವೈಯಕ್ತಿಕ ನಂ
ಇಂಫಾಲ, ಜ. 22: ಮಣಿಪುರದ ಚುರಚಾಂದ್ಪುರದಲ್ಲಿ ಬುಧವಾರ ಸಂಜೆ ಶಂಕಿತ ಕುಕಿ ಗುಂಪು ದಂಪತಿಯನ್ನು ಅಪಹರಿಸಿ ಮೆತೈ ಸಮುದಾಯಕ್ಕೆ ಸೇರಿದ ಗಂಡನನ್ನು ಕೊಂದಿದ್ದಾರೆ. ಇದರೊಂದಿಗೆ, ತಿಂಗಳುಗಳ ಕಾಲ ರಾಜ್ಯದಲ್ಲಿ ನೆಲೆಸಿದ್ದ ಶಾಂತಿ ಛಿದ
ಹೊಸದಿಲ್ಲಿ, ಜ. 22: 2000 ಇಸವಿಯಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನಗೆ ಮರಣ ದಂಡನೆ ವಿಧಿಸಿರುವುದನ್ನು ಪ್ರಶ್ನಿಸಿ ಪ್ರಕರಣದ ದೋಷಿ ಹಾಗೂ ಲಷ್ಕರೆ ತಯ್ಯಬ ಭಯೋತ್ಪಾದಕ ಮುಹಮ್ಮದ್ ಆರಿಫ
ಹೊಸದಿಲ್ಲಿ,ಜ.22: ಆಸ್ಟ್ರೇಲಿಯಾ ಕಳೆದ ತಿಂಗಳು ಜಾರಿಗೊಳಿಸಿರುವ ರೀತಿಯಲ್ಲೇ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮಗಳನ್ನು ನಿಷೇಧಿಸಲು ರಾಜ್ಯ ಸರಕಾರವು ಚಿಂತನೆ ನಡೆಸುತ್ತಿದೆ ಎಂಬ ಮಹತ್ವದ ಸುಳಿವನ್ನು ಆಂಧ್ರಪ್ರದೇಶದ
ಮಂಗಳೂರು, ಜ.22: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದ.ಕ. ಜಿಲ್ಲೆಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸ
ಉಡುಪಿ: ಬಂಟಕಲ್ಲು ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾ ದ್ಯಾಲಯದ ಐಇಇಇ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಅನ್ನಪೂರ್ಣ ಶೆಣೈ ಅವರಿಗೆ ಐಇಇಇ ಘಟಕ ಬೆಂಗಳೂರು ವಿಭಾಗದಿಂದ ಉತ್ತಮ ವಿದ್ಯಾರ್ಥಿ ಸ್ವಯಂ ಸೇವಕಿ ಪ್ರಶಸ್ತಿ ದೊರೆತಿದೆ. ಈ ಪ
ಬೆಂಗಳೂರು: ಸಚಿವ ಝಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅಭಿನಯದ 'ಕಲ್ಟ್' ಚಿತ್ರದ ಬ್ಯಾನರ್ ಮತ್ತು ಕಟೌಟ್ಗಳನ್ನು ತೆರವುಗೊಳಿಸಿದ ವಿಚಾರಕ್ಕೆ ಶಿಡ್ಲಘಟ್ಟ ಪೌರಾಯುಕ್ತೆ ಜಿ. ಅಮೃತಾ ಹಾಗೂ ಸ್ಥಳೀಯ ಜೆಡಿಎಸ್ ಶಾಸಕ ಬಿ.ಎನ್. ರವಿ
ಬೈಂದೂರು, ಜ.22: ಹೇರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ತಾಡಿ ಎಂಬಲ್ಲಿ ಒಂದು ವಾರದ ಅಂತರದಲ್ಲಿ ಎರಡನೇ ಚಿರತೆ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ. ಜ.16ರಂದು ಹೇರೂರು ಗ್ರಾಮದ ಚಿಕ್ತಾಡಿ ಎಂಬಲ್ಲಿರುವ ಖಾಸಗಿ ತ
ಕೊಪ್ಪಳ: ಸಾಣಾಪೂರ ಬಳಿ ಕಳೆದ ವರ್ಷ ನಡೆದ ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಹಾಗೂ ವಿದೇಶಿ ಪ್ರಜೆಯ ಕೊಲೆ ಪ್ರಕರಣವನ್ನು ‘ಸಣ್ಣ ಘಟನೆ’ ಎಂದು ಸಂಸದ ರಾಜಶೇಖರ ಹಿಟ್ನಾಳ್ ಹೇಳಿರುವುದು ಖಂಡನಾರ್ಹ ಎಂದು ಬಿಜೆಪಿ ರಾಜ್ಯ ಕಾರ್ಯಕಾರ
ಉಡುಪಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯದಾದ್ಯಂತ 2002ರ ಮತದಾರರ ಪಟ್ಟಿಯೊಂದಿಗೆ ಹೊಸದಾಗಿ ಪರಿಷ್ಕೃತ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈ ಮತದಾರರ ಪಟ್ಟಿಯ ಮ್ಯ
ಬೀದರ್: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಯಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ತಕ್ಷಣವೇ ಬ
2025ನೇ ಸಾಲಿನ ಇಂದಿರಾ ಗಾಂಧಿ ಶಾಂತಿ, ನಿಶ್ಯಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿಗೆ ಮೊಜಾಂಬಿಕ್ನ ಮಾನವ ಹಕ್ಕುಗಳ ಹೋರಾಟಗಾರ್ತಿ ಗ್ರಾಸಾ ಮಾಶೆಲ್ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕ್ಷಣ, ಆರೋಗ್ಯ ಹಾಗೂ ಪೋಷಣೆ, ಆರ್ಥಿಕ ಸಬ
ಉಡುಪಿ: ದೇಶದಲ್ಲಿ ನೈಸರ್ಗಿಕ ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಜಾರಿಗೊ ಳಿಸಿರುವ ರಾಷ್ಟ್ರೀಯ ನೈಸರ್ಗಿಕ ಕಷಿ ಅಭಿಯಾನ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ 1875 ಎಕರೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲ
ಕಲಬುರಗಿ: ನಗರದ ಸರ್ಕಾರಿ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಪಕ್ಷಿ ವೀಕ್ಷಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಲ್ಲಿ ಪಕ್ಷಿಗಳ ಕುರಿತು ಅರಿವು ಮ
ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ
ಕಲಬುರಗಿ : ಕ್ರೀಡಾ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಲು ಶಿಸ್ತು ಮತ್ತು ಸಮಯ ಪಾಲನೆ ಬಹಳ ಮುಖ್ಯ ಎಂದು ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಂಡಿತ್ ಬಿ.ಕೆ. ಅವರು ಅಭಿಪ್ರಾಯಪಟ್ಟರು. ಗುಲ್ಬರ್ಗಾ ವಿಶ್ವವಿದ್ಯ
ಕಲಬುರಗಿ: ರಾಜ್ಯ ಸರ್ಕಾರ ಕರೆದಿದ್ದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೆ, ತಮ್ಮದೇ ಮಾತುಗಳನ್ನು ಹೇಳಿ ನಿರ್ಗಮಿಸಿರುವ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ನಡೆ ಅಸಂವಿಧಾನಿಕ ಹಾಗೂ
ಜೇವರ್ಗಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿಯ ನೇತೃತ್ವದಲ್ಲಿ ಜೇವರ್ಗಿ ಪಟ್ಟಣದ ತಹಶೀಲ್ದಾರ್ ಕಚೇರಿ ಹಾಗೂ ತಾಲೂಕು ಪಂಚಾಯತ್ ಕಚೇರಿ ಎದುರು ಆಹೋರಾತ್ರಿ ಧರಣ
ಬೆಂಗಳೂರು: ಮಾಜಿ ಸಚಿವ ಭೀಮಣ್ಣ ಖಂಡ್ರೆ, ಪರಿಸರ ವಿಜ್ಞಾನಿ ಪ್ರೊ.ಮಾಧವ ಗಾಡ್ಗೀಳ್ ಹಾಗೂ ಮಾಜಿ ಶಾಸಕ ಕೆ.ಲಕ್ಕಣ್ಣ ಅವರಿಗೆ ವಿಧಾನ ಮಂಡಲ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರುಗಳ ಗದ್ದಲದ ಮಧ್ಯೆಯೇ ಶ್ರದ್ಧಾಂಜ
ಹೊಸದಿಲ್ಲಿ: 1984ರಲ್ಲಿ ದಿಲ್ಲಿಯ ಜನಕ್ಪುರಿ ಹಾಗೂ ವಿಕಾಸ್ಪುರಿ ಪ್ರದೇಶಗಳಲ್ಲಿ ನಡೆದ ಸಿಖ್ ವಿರೋಧಿ ದಂಗೆಗೆ ಸಂಬಂಧಿಸಿದ ಪ್ರಕರಣದಲ್ಲಿ, ದಿಲ್ಲಿಯ ರೌಸ್ ಅವೆನ್ಯೂ ವಿಶೇಷ ನ್ಯಾಯಾಲಯವು ಗುರುವಾರ ಕಾಂಗ್ರೆಸ್ ನ ಮಾಜಿ ಸಂಸದ ಸಜ
ಸಾಂದರ್ಭಿಕ ಚಿತ್ರ | Photo Credit : freepik ಶೂನ್ಯ ಕೊಬ್ಬಿನ ಆಹಾರ ಕ್ರಮದ ಅತಿ ದೊಡ್ಡ ಸಮಸ್ಯೆಯೆಂದರೆ ಕೊಬ್ಬಿನಲ್ಲಿ ಕರಗುವ ವಿಟಮಿನ್ಗಳು ನಷ್ಟವಾಗುವುದು. ತೂಕ ಇಳಿಸಿಕೊಳ್ಳಲು ಬಯಸುವವರು ಬಹಳಷ್ಟು ಬಾರಿ ತಮ್ಮ ಆಹಾರದಿಂದ ಎಣ್ಣೆ ಮತ್ತು ತ
ವೈದ್ಯಕೀಯ ಮತ್ತು ನರ್ಸಿಂಗ್ ಅಧಿಕಾರಿಗಳ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ರಾಷ್ಟ್ರೀಯ ಆರೋಗ
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಿಂದ ಶೇ.89ರಷ್ಟು ಫಲಾನುಭವಿಗಳು ತಮ್ಮ ಕೌಟುಂಬಿಕ ಸಂಬಂಧಗಳಲ್ಲಿ ಸುಧಾರಣೆ ಕಂಡಿದ್ದೇವೆ ಎಂದಿದ್ದಾರೆ ಎಂದು ರಾಜ್ಯ ಸರಕಾರವು ರಾಜ್ಯಪಾಲರ ಭಾಷಣದಲ್ಲಿ ಉಲ್
ಆಧುನಿಕ ತಲೆಮಾರು ಕೆಲಸದಲ್ಲಿ ಹೊಂದಾಣಿಕೆ ಬಯಸುತ್ತಿದ್ದಾರೆ. ಸಮತೋಲನ ಬೇಕು ಎನ್ನುತ್ತಿದ್ದಾರೆ. ಜೊತೆಗೆ ಅರ್ಥಪೂರ್ಣ ಯಶಸ್ಸು ಬೇಗನೇ ಸಿಗಬೇಕು ಎಂದು ಬಯಸುತ್ತಾರೆ. ಇತ್ತೀಚೆಗೆ ಯುವಜನರು ಭಿನ್ನ ರೀತಿಯ ವೃತ್ತಿಜೀವನವನ್ನು ಆ
ಬೀದರ್ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಬೇಕು ಎಂದು ಆಗ್ರಹಿಸಿ ಸಿಪಿಐ ಪಕ್ಷ ಹಾಗೂ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಎದುರಿಗೆ ಗುರುವಾರ ಸಿಪಿಐ ಪಕ್ಷ ಹಾ
ದೇವದುರ್ಗ: ಶ್ರೀನಿವಾಸ ನಾಯಕ್ ಒಬ್ಬ ಅಕ್ರಮ ಮರಳು ದಂಧೆಕೋರ ಎಂಬ ವಿಷಯ ಇಡೀ ಜಿಲ್ಲೆಗೆ ತಿಳಿದಿದೆ. ಹಫ್ತಾ ವಸೂಲಿ ಮಾಡುವುದು ನಾವಲ್ಲ, ಬದಲಾಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಮರಳು ಮಾಫಿಯಾ ಮಾಡುತ್ತಿರುವುದು ಅವರೇ ಎಂದು ಜೆಡಿ
‘ಲ್ಯಾಂಡ್ ಲಾರ್ಡ್’ ಹೆಸರೇ ಹೇಳುವಂತೆ ಭೂಮಾಲೀಕರ ದರ್ಪದ ಕತೆ. ಜೀತದಾಳುವಿನ ನೋವಿನ ಕತೆ. ದುನಿಯಾ ವಿಜಯ್ ವಯಸ್ಸಾದ ವ್ಯಕ್ತಿಯ ಪಾತ್ರದಲ್ಲಿ ನಟಿಸಿದ್ದಾರೆ. ದುನಿಯಾ ವಿಜಯ್ ರೈತನಾಗಿ ತೆರೆಮೇಲೆ ಬರುತ್ತಿದ್ದಾರೆ. ಜಡೇಶ್ ಕೆ ಹಂ
ಬೆಂಗಳೂರು: ಸರ್ಕಾರಿ ಕೋಟಾದಡಿ ಎಂಬಿಬಿಎಎಸ್ ಪ್ರವೇಶ ಪಡೆದು 2024 ಮತ್ತು 2025ನೇ ಸಾಲಿನಲ್ಲಿ ಕೋರ್ಸ್ ಪೂರ್ಣಗೊಳಿಸಿ ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷದ ಕಡ್ಡಾಯ ಸೇವೆಗೆ ನಿಯೋಜನೆಗೊಂಡ ವೈದ್ಯರ ಮಾಸಿಕ ವೇತನ

18 C