ಬೆಂಗಳೂರು : ದೇಶದಲ್ಲಿ ದಲಿತ ಹಾಗೂ ಮಹಿಳೆಯರ ಸ್ಥಿತಿ ಶೋಚನೀಯ ಸ್ಥಿತಿಯಲ್ಲಿದ್ದರೂ, ಇಂತಹ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಹಿನ್ನೆಲೆಗೆ ಸರಿಸಿ, ಧರ್ಮದ ವಿಷಯಗಳನ್ನು ಮುನ್ನೆಲೆಗೆ ತರುವ ಮೂಲಕ ಯುವಕರ ಹಾದಿ ತಪ್ಪಿಸಲಾಗುತ್ತ
ಚೆನ್ನೈ, ಮಾ.15: ಜಾಗತಿಕ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಉಂಟಾದ ವ್ಯತ್ಯಯದ ಪರಿಣಾಮ ರಾಜ್ಯದಲ್ಲಿ ಕೊರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ವಿದ್ಯುತ್ ಅಡುಗೆ ಸಾಧನಗಳಿಗೆ ಮಾರ್ಪಡುವ ಉಪಾಹಾರ ಗೃಹಗಳಿಗೆ ತಮಿಳುನಾಡು ಸರಕಾರ ಸಬ
ಹೊಸದಿಲ್ಲಿ: ಬಿಸಿಸಿಐ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿ ಹಾಗೂ ಮಿಥಾಲಿ ರಾಜ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರವಿವಾರ ಇ
ಬಳ್ಳಾರಿ: ರಮಝಾನ್ ಮಾಸದ ನಿಮಿತ್ತ ದಾನ ಕೇಳುವ ನೆಪದಲ್ಲಿ ಬುರ್ಖಾ ಧರಿಸಿಕೊಂಡ ಇಬ್ಬರು ಮಹಿಳೆಯರು ಹಾಗೂ ಒಬ್ಬ ಪುರುಷ ಮನೆಗೆ ನುಗ್ಗಿ ಮಹಿಳೆಯನ್ನು ಬೆದರಿಸಿ ಬಂಗಾರ–ಬೆಳ್ಳಿ ಆಭರಣಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂಬ ಮಾ
ಕಲಬುರಗಿ: ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಹಿರಿಯ ಸಾಹಿತಿ ರೇವಣಸಿದ್ಧಪ್ಪ ದುಕಾನ ಅವರು ರಚಿಸಿದ “ಮುಂಗನಸು” ಕವನ ಸಂಕಲನದ ಜನಾರ್ಪಣೆ ಕಾರ್ಯಕ್ರಮ ರವಿವಾರ ಸಂಜೆ ನಗರದ ಕಲಾಮಂಡಳದಲ್ಲಿ ನೆರವೇರಿತು. ಅಖಿಲ ಭಾರತ ಶ
ಬೆಂಗಳೂರು : ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗ ನೀಡಿರುವ ವರದಿಯಲ್ಲಿ ಮಾಡಲ್ಪಟ್ಟಿರುವ ಶಿಫಾರಸ್ಸುಗಳಂತೆಯೇ 101 ಜಾತಿಗಳಿಗೆ ಮೀಸಲಾತಿ ಪ್ರಮಾಣಗಳನ್ನು ವರ್ಗೀಕರಣ ಮಾಡಬೇಕು ಎಂದು ಅಹಿಂದ ಚಳುವಳಿಯ ರಾಜ್ಯ ಸ
ಭೋಪಾಲ, ಮಾ. 15: ಎಲ್ಪಿಜಿ ಸಿಲಿಂಡರ್ನ ಬೆಲೆ ಏರಿಕೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಪೋಸ್ಟ್ ಹಾಕಿದ ಮಧ್ಯಪ್ರದೇಶದ ಸರಕಾರಿ ಶಾಲಾ ಶಿಕ್ಷಕರೊಬ್ಬರನ್ನು ಅಮಾನತುಗೊಳಿಸಲ
ಬೆಂಗಳೂರು : ಬೆಂಗಳೂರು ಹೊರವಲಯದ ಬನ್ನೇರುಘಟ್ಟ ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ರವಿವಾರ ಬೆಳಗಿನ ಜಾವ ವರದಿಯಾಗಿದೆ. ಬನ್ನೇರುಘಟ್ಟ ನೈಸ್ ರಸ್ತೆಯಲ್ಲಿ ರವಿವಾರ ಬ
ಹೊಸದಿಲ್ಲಿ, ಮಾ. 15: ತಮ್ಮ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ದಂಪತಿಯನ್ನು ಯುವತಿಯ ತಂದೆ ಹಾಗೂ ಆತನ ಸೋದರ ಅಳಿಯ ಹತ್ಯೆಗೈದಿದ್ದಾರೆ ಎಂದು ಹೇಳಲಾದ ಘಟನೆ ಗುಜರಾತ್ನ ರಾಜ್ಕೋಟ್ನ ಜಿಲ್ಲೆಯ ಕಛ್ನಿಂದ ವರದಿಯಾಗಿದೆ. ಫೆಬ್ರವರ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಕೃಷಿ ಸಿರಿ ಆವರಣದಲ್ಲಿ 23ನೇ ವರ್ಷದ ಇಫ್ತಾರ್ ಕೂಟವನ್ನು ಶನಿವಾರ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಿಬ್ಬಂದಿ ಸೇರಿ ಸ
ಬಳ್ಳಾರಿ: ಚೀಟಿ ವ್ಯವಹಾರದ ಹೆಸರಿನಲ್ಲಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ಮೋಸ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ನೀಡಿದ
ಬೈಂದೂರು: ಯುದ್ಧವನ್ನು ಧರ್ಮಾಧಾರಿತವಾಗಿ ಬೆಂಬಲಿಸುವುದು ಬಹಳ ಅಪಾಯಕಾರಿ ಎಲ್ಲಾ ರೀತಿಯ ಯುದ್ಧ ಗಳು ಎಲ್ಲಾ ಧರ್ಮದ ಜನರ ಬದುಕನ್ನು ಹಾಳು ಮಾಡುತ್ತದೆ. ಯುದ್ಧದ ಪರಿಣಾಮವಾಗಿ ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸ
ಮನಾಮ, ಮಾ. 15: ಅಮೆರಿಕ ಮತ್ತು ಇಸ್ರೇಲ್ ಇರಾನ್ ವಿರುದ್ಧ ನಡೆಸುತ್ತಿರುವ ಯುದ್ಧದಿಂದ ಉದ್ಭವಿಸಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಬಹರೈನ್ ಮತ್ತು ಸೌದಿ ಅರೇಬಿಯದಲ್ಲಿ ನಡೆಯಬೇಕಾಗಿದ್ದ ಫಾರ್ಮುಲಾ ವನ್ ರೇಸ್ಗಳನ
ಬೈರುತ್, ಮಾ.15: ದಕ್ಷಿಣ ಲೆಬನಾನ್ನ ಹಲವೆಡೆ ಶನಿವಾರ ತಡರಾತ್ರಿಯಿಂದ ಇಸ್ರೇಲ್ನ ವೈಮಾನಿಕ ದಾಳಿಯಲ್ಲಿ ಕನಿಷ್ಠ 4 ಮಂದಿ ಮೃತಪಟ್ಟಿದ್ದು, ಇತರ ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಕರಾವಳಿ ನಗರವಾದ ಸಿಡಾನ್ನ ಉತ್ತರದ ಜಿ
ಹೈದರಾಬಾದ್: ತನಗೆ ಎಚ್ಐವಿ ಸೋಂಕಿದೆ ಎಂದು ತಿಳಿದು ತನ್ನ ಮದುವೆ ಯೋಜನೆಯನ್ನು ರದ್ದುಗೊಳಿಸಿದ ಸಂಬಂಧಿಕ ವಧುವಿಗೆ ವರನೊಬ್ಬ ತನ್ನದೇ ಎಚ್ಐವಿ ಸೋಂಕಿತ ರಕ್ತ ಹೊಂದಿರುವ ಸಿರಿಂಜ್ ಚುಚ್ಚಿರುವ ಘಟನೆ ನಡೆದಿದೆ ಎಂದು ವರದಿಯಾಗಿದ
ಟೆಹ್ರಾನ್: ಅಮೆರಿಕದೊಂದಿಗೆ ನಡೆಯುತ್ತಿರುವ ಸಂಘರ್ಷದ ನಡುವೆಯೂ ಕದನ ವಿರಾಮವನ್ನು ಬಯಸುವುದಿಲ್ಲ ಮತ್ತು ಯಾವುದೇ ಮಾತುಕತೆಗೂ ಮುಂದಾಗುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ ಎಂದು Aljazeera ವರದ
ವಿಜಯನಗರ / ಹಗರಿಬೊಮ್ಮನಹಳ್ಳಿ: ಪಟ್ಟಣದ ಹಗರಿ ನದಿಯ ಮೇಲಿರುವ ಐತಿಹಾಸಿಕ ಹಗರಿ ಸೇತುವೆಯಲ್ಲಿ ಗ್ಯಾಸ್ ಪೈಪ್ಲೈನ್ ಅಳವಡಿಸುವ ಕಾಮಗಾರಿಯ ವೇಳೆ ಹಲವು ಕಡೆ ಬಿರುಕುಗಳು ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ
ಟೆಹ್ರಾನ್, ಮಾ.15: ಯುದ್ಧದ ಸಂಪೂರ್ಣ ಅಂತ್ಯಕ್ಕೆ ಕಾರಣವಾಗುವ ಯಾವುದೇ ಉಪಕ್ರಮವನ್ನು ಇರಾನ್ ಸ್ವಾಗತಿಸುತ್ತದೆ ಎಂದು ಇರಾನ್ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ರವಿವಾರ ಹೇಳಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ ರಾಯ್ಟರ್ಸ
ಶಿರ್ವ, ಮಾ.15: ದುಬೈಯಿಂದ ಬಂದು ಶಿರ್ವದ ಹೊಟೇಲ್ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಮಾ.14ರಂದು ಬೆಳಗ್ಗೆ ನಡೆದಿದೆ. ಮೃತರನ್ನು ರೋಬರ್ಟ್ ಫೆರ್ನಾಂಡಿಸ್(73) ಎಂದು ಗುರುತಿಸಲಾಗಿದೆ. ಇವ
ಉಡುಪಿ, ಮಾ.15: ಯುವತಿಗೆ ಬೆದರಿಸಿ 14ಲಕ್ಷ ರೂ. ಹಣ ಪಡೆದು ಕೊಂಡಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾರ್ಪಳ್ಳಿಯ ಮಹಿಮಾ(22) ಎಂಬವರಿಗೆ ಶರತ್ ಎಂಬಾತ ಬೇರೆ ಬೇರೆ ಸಮಸ್ಯೆಗಳನ್ನು ಹೇಳಿಕೊಂಡು ಹಣವನ್ನು
ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಸಂಘರ್ಷದ ನಡುವೆಯೇ ಜಾಗತಿಕ ವಾಣಿಜ್ಯಕ್ಕೆ ಅತ್ಯಂತ ಪ್ರಮುಖವಾದ ಹಾರ್ಮುಝ್ ಜಲಸಂಧಿಯಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ. ಜಲಮಾರ್ಗವನ್ನು ದಾಟಲು ಸುಮಾರು 1,000 ಹಡಗುಗಳು ಕಾಯು
ಬೆಂಗಳೂರು : ವಾಣಿಜ್ಯ ಎಲ್ಪಿಜಿ ಕೊರತೆಯಿಂದಾಗಿ ನಗರದಲ್ಲಿ ಹಲವೆಡೆ ಹೊಟೇಲ್ಗಳು ಮುಚ್ಚಲ್ಪಟ್ಟಿವೆ. ಆದುದರಿಂದ, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು
ಡಾ.ನಟರಾಜ್ ಹುಳಿಯಾರ್ ರಚಿತ ‘ಪಿ.ಲಂಕೇಶ್ ಅವರ ಟೀಕೆ ಟಿಪ್ಪಣಿ’ 3 ಭಾಗಗಳ ಪುಸ್ತಕ, ಲಂಕೇಶ್ ಕತೆಗಳ ಧ್ವನಿಸುರುಳಿ ಲೋಕಾರ್ಪಣೆ
ಉಡುಪಿ, ಮಾ.15; ನಗರದ ಹಳೆ ಸರಕಾರಿ ಬಸ್ಸು ನಿಲ್ದಾಣದ ಸನಿಹದ ವಸತಿ ಗೃಹದಲ್ಲಿ ಕೊಠಡಿ ಪಡೆದುಕೊಂಡಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಮೃತರನ್ನು ಪೂತ್ತೂರು ನೆಲ್ಯಾಡಿ ನಿವಾಸಿ ಜಿನ್ಸನ್ ಪಿ.ಎ
ಹೊಸದಿಲ್ಲಿ,ಮಾ.15: ಅರಾವಳಿ ಬೆಟ್ಟಗಳು ಮತ್ತು ಶ್ರೇಣಿಗಳಿಗೆ ಏಕರೂಪ ವ್ಯಾಖ್ಯಾನವನ್ನು ನೀಡುವ ಕಾರ್ಯವನ್ನು ವಹಿಸಲಾಗಿರುವ ಕೇಂದ್ರೀಯ ಉನ್ನತಾಧಿಕಾರ ಸಮಿತಿಯ (ಸಿಇಸಿ) 10 ಸದಸ್ಯರ ಉನ್ನತಾಧಿಕಾರ ತಜ್ಞ ಸಮಿತಿಗೆ ತನ್ನ ಆಕ್ಷೇಪವಿಲ
ಮಣಿಪಾಲ, ಮಾ.15: ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ಮುಖ್ಯ ರಸ್ತೆ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ
ಶಿರ್ವ, ಮಾ.15: ನೂರು ಸಂವತ್ಸರಗಳನ್ನು ಕಂಡ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ಅನುದಾನಿತ ಹಿ.ಪ್ರಾ. ಶಾಲೆಯ ಶತ ಸಂಭ್ರಮದ ಶುಭಾವಸರದಲ್ಲಿ ಸುಮಾರು 5ಲಕ್ಷ ರೂ. ವೆಚ್ಚದಲ್ಲಿ ಶಾಲೆಗೆ ಸಂಪರ್ಕ ಕಲ್ಪಿಸಲು ನಿರ್ಮಿಸಲಾದ ನೂತನ ಕಾಂಕ್ರ
ಇಂಡಿಯನ್ ವೆಲ್ಸ್ (ಕ್ಯಾಲಿಫೋರ್ನಿಯ), ಮಾ. 15: ಇಂಡಿಯನ್ ವೆಲ್ಸ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಶನಿವಾರ ರಶ್ಯದ ಡನೀಲ್ ಮೆಡ್ವೆಡೆವ್ ಸ್ಪೇನ್ನ ಅಗ್ರ ಶ್ರೇಯಾಂಕದ ಕಾರ್ಲೋಸ್ ಅಲ್ಕರಾಝ್ಗೆ ವರ್ಷದ ಮೊದಲ ಸೋಲುಣಿಸಿ ಪುರುಷರ ಸಿ
ಕಲಬುರಗಿ: ಆಧುನಿಕ ಜೀವನದ ಧಾವಂತದಲ್ಲಿ ಮಾನವ ಸಂಬಂಧಗಳು ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಇಪ್ಪತ್ತಕ್ಕೂ ಹೆಚ್ಚು ವರ್ಷಗಳ ಹಿಂದಿನ ಸ್ನೇಹವನ್ನು ಉಳಿಸಿಕೊಂಡು ಗೆಳೆಯರ ಸಾಧನೆಗಳನ್ನು ಗುರುತಿಸಿ ಅವರಿಗೆ ಅಭಿನಂದನೆ ಸಲ್ಲಿಸ
ಕರಾಚಿ, ಮಾ. 15: ಪಾಕಿಸ್ತಾನ ಕ್ರಿಕೆಟ್ ತಂಡದ ವಿಕೆಟ್ಕೀಪರ್-ಬ್ಯಾಟರ್ ಸರ್ಫರಾಝ್ ಅಹ್ಮದ್ ರವಿವಾರ ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಅವರು ಎರಡು ಪ್ರಮುಖ ಐಸಿಸಿ ಪಂದ್ಯಾವಳಿಗಳ ಫೈನಲ್ಗಳಲ್ಲಿ ಸಾಂಪ್ರ
ಬೆಂಗಳೂರು : ರಾಜ್ಯಸಭಾ ಚುನಾವಣೆ ಹಿನ್ನೆಲೆ ಬಿಡದಿ ವಂಡರ್ಲಾ ರೆಸಾರ್ಟ್ನಲ್ಲಿರುವ ಒಡಿಶಾ ಕಾಂಗ್ರೆಸ್ ಶಾಸಕರಿಗೆ ಅಡ್ಡ ಮತದಾನಕ್ಕಾಗಿ ತಲಾ 5 ಕೋಟಿ ರೂ. ಲಂಚದ ಆಮಿಷ ನೀಡಲು ಯತ್ನಿಸಿದ್ದ ಆರೋಪದಡಿ ಖಾಲಿ ಚೆಕ್ ಸಮೇತ ಇಬ್ಬರನ್ನ
ಹೊಸದಿಲ್ಲಿ,ಮಾ.15: ತನ್ನ ನೂತನ ಹಾಡು ‘ಟಟೀರಿ’ಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರ ಕುರಿತು ಆಕ್ಷೇಪಾರ್ಹ ಸಾಹಿತ್ಯ ಬಳಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಗಾಯಕ-ರ್ಯಾಪರ್ ಬಾದಶಾಹ್ಗೆ ಲಾರೆನ್ಸ್ ಬಿಷ್ಣೋಯಿ ಗ್ಯಾ
ಕಲಬುರಗಿ: ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ತಡರಾತ್ರಿ ಗ್ರಾಮಕ್ಕೆ ನುಗ್ಗಿದ ಚಿರತೆ ಒಂದು ನಾಯಿಯ ಮೇಲೆ ದಾಳಿ ನಡೆಸಿದ ಪರಿಣಾಮ ಸ್ಥಳೀಯರು ಭಯಭೀತರಾಗ
ಮುಂಬೈ: ಮಹಾರಾಷ್ಟ್ರದ ಬಾರಾಮತಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿಧನದಿಂದ
ಕಲಬುರಗಿ: ತಮಿಳುನಾಡಿನ ವೆಲ್ಲೂರು ಇನ್ಸಟ್ಯೂಟ್ ಆಫ್ ಟೆಕ್ನಾಲಜಿ (ವಿಐಟಿ) ಸಂಸ್ಥೆಯಲ್ಲಿ ಮಾ.17 ರಿಂದ ಮಾ. 21ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯಗಳ ಹ್ಯಾಂಡ್ಬಾಲ್ ಪುರುಷ ಕ್ರೀಡಾ ಪಂದ್ಯಾಟದಲ್ಲಿ ಗುಲ್ಬರ್
ಜೇವರ್ಗಿ: ಶಿಕ್ಷಣ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಸಲ್ಲಿಸುತ್ತಿರುವ ಅನನ್ಯ ಸೇವೆ ಹಾಗೂ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ತೋರುತ್ತಿರುವ ವಿಶೇಷ ಶ್ರಮವನ್ನು ಗುರುತಿಸಿ, ತಾಲ್ಲೂಕಿನ ಕರಕಿಹಳ್ಳಿ ಸರ್ಕ
ಹೊಸದಿಲ್ಲಿ: ಕಳೆದ ವಾರ ಹೋರಾಟಗಾರರನ್ನು ಯಾವ ಸನ್ನಿವೇಶದಲ್ಲಿ ಹಾಗೂ ಯಾವ ಕಾನೂನುಬದ್ಧ ಅಧಿಕಾರದಡಿ ಬಂಧಿಸಲಾಗಿದೆ ಎಂಬುದನ್ನು ವಿವರಿಸಿ ಪ್ರಮಾಣಪತ್ರ ಸಲ್ಲಿಸುವಂತೆ ದಿಲ್ಲಿ ಪೊಲೀಸರಿಗೆ ರವಿವಾರ ದಿಲ್ಲಿ ಹೈಕೋರ್ಟ್ ಸೂಚಿಸ
ಯಡ್ರಾಮಿ: ಮಕ್ಕಳಲ್ಲಿ ಸಮಯಪ್ರಜ್ಞೆ ಇರಬೇಕು. ಅಂದಿನ ಪಾಠವನ್ನು ಅಂದೇ ಓದುವ ಹವ್ಯಾಸವನ್ನು ತಮ್ಮದಾಗಿಸಿಕೊಳ್ಳಬೇಕು. ಉತ್ತಮ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಶ್ರದ್ದೆ ಮತ್ತು ನಿಷ್ಠೆಯಿಂದ ಕಲಿಯಬೇಕು. ಆ
ಕಲಬುರಗಿ: ನಗರದ ದರಿಯಾಪುರ ಬಡಾವಣೆಯಲ್ಲಿರುವ ಶ್ರೀ ಚಂದ್ರಶೇಖರ್ ಡಿ.ಪಾಟೀಲ್ ರೇವೂರ್ ಸ್ಮಾರಕ ಔಷಧ ಭವನದಲ್ಲಿ ಸಂಪೂರ್ಣೇಶ್ವರಿ ಮಹಿಳಾ ಸಬಲೀಕರಣ ಒಕ್ಕೂಟದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊ
ಹೊಸದಿಲ್ಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಪೂರೈಕೆ ಸ್ಥಿರವಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಏರಿಕೆಯಾಗಿದ್ದ LPG ಬುಕಿಂಗ್ ಪ್ರಮಾಣವು 8
ಶಹಾಬಾದ್: ಆರೋಗ್ಯವಂತ ರಾಷ್ಟ್ರದ ಉದಯ ಆರೋಗ್ಯವಂತ ಮಹಿಳೆಯರಿಂದ ಆರಂಭವಾಗುತ್ತದೆ. ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಗರ್ಭಕಂಠ ಕ್ಯಾನ್ಸರ್ ತಡೆಗೆ ಹೆಚ್.ಪಿ.ವಿ ಲಸಿಕೆ ಸಹಕಾರಿಯಾಗಿದ್ದು, ಹೆಣ್ಣುಮಕ್ಕಳ ಸದೃಢ ಆರೋಗ್
ಹೈದರಾಬಾದ್,ಮಾ.15: ಬೀದಿನಾಯಿಗಳ ವಿರುದ್ಧ ಹಿಂಸೆಯ ಮತ್ತೊಂದು ನಿದರ್ಶನವು ಬೆಳಕಿಗೆ ಬಂದಿದೆ. ಮಂಚಿರ್ಯಾಲ್ ಜಿಲ್ಲೆಯ ಕಿಸ್ಟಾಪುರ ಗ್ರಾಮದಲ್ಲಿ ಮಾ.7 ಮತ್ತು 8ರ ನಡುವಿನ ರಾತ್ರಿ ಸುಮಾರು ನೂರು ಬೀದಿನಾಯಿಗಳಿಗೆ ವಿಷವುಣಿಸಿ ಕೊಲ್
ಲಿಂಗಸುಗೂರು : ಗುತ್ತಿಗೆ ಕಾರ್ಮಿಕರನ್ನು ಖಾಯಂ ಗೊಳಿಸಲು ಆಗ್ರಹಿಸಿ ಎ.13 ರಂದು ರಾಯಚೂರಿನಲ್ಲಿ ಬೃಹತ್ ಕಾರ್ಮಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟಿ.ಯು.ಸಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ತಿಳಿಸಿದರು.
ಮೂಡುಬಿದಿರೆ: ಇಂದಿನ ಯುವ ಪೀಳಿಗೆ ತಂತ್ರಜ್ಞಾನದ ಆಳ ತಲುಪಿರಬಹುದು. ಆದರೆ ಅವರಲ್ಲಿರಬೇಕಾದ ಜ್ಞಾನ ದಾಹ, ಸಾಂಸ್ಕೃತಿಕ ಕಾಳಜಿ, ಚಿಂತನೆಯ ಕೊರತೆ ಇಂದು ಎದ್ದು ಕಾಣುತ್ತಿದೆ. ಸಾಂಸ್ಕೃತಿಕ ಚಿಂತನೆಯ ಲೇಖಕರು ಬೆಳೆದಾಗ ಕನ್ನಡವೂ ಬ
ಬೀದರ್: ಜಿಲ್ಲೆಯ ಹಲವು ಕಡೆಗಳಲ್ಲಿ ರವಿವಾರ ಸಾಯಂಕಾಲ ಗುಡುಗು–ಮಿಂಚು ಸಹಿತ ಭಾರಿ ಮಳೆಯಾಗಿದೆ. ಭಾಲ್ಕಿ, ಖಾನಾಪುರ್, ಮುಚಳಂಬ್, ಮೊರಂಬಿ, ಉಚ್ಚಾ, ರಾಚಪ್ಪಗೌಡಗಾಂವ್, ಬ್ಯಾಲಹಳ್ಳಿ ಹಾಗೂ ಗೋರ್ಟಾ ಸೇರಿದಂತೆ ಅನೇಕ ಗ್ರಾಮಗಳಲ್ಲಿ
ಕೊಟ್ಟೂರು: ಪಟ್ಟಣದಲ್ಲಿ ಶನಿವಾರ ಹುಚ್ಚು ನಾಯಿಯ ಕಡಿತದಿಂದ 13 ಜನರು ಗಾಯಗೊಂಡಿರುವ ಘಟನೆ ಜನರಲ್ಲಿ ಆತಂಕ ಉಂಟುಮಾಡಿದೆ. ಗಾಯಗೊಂಡ ಎಲ್ಲರೂ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಸಾ
ಯಾದಗಿರಿ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಮಹಿಳೆಯೊಬ್ಬರು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್–ಕಂ–ಬ್ಯಾರೇಜ್ ಬಳಿ ನಡೆದಿದೆ. ಯಾದಗಿರಿ ನಗ
ಮಂಗಳೂರು, ಮಾ.15:ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ‘ಕಾವ್ಯಾಂ ವ್ಹಾಳೊ-12’ - ಕೊಂಕಣಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮ
ಹಿರಿಯಡ್ಕ, ಮಾ.15: ಇಂದಿನ ಯುಗದಲ್ಲಿ ಡಿಜಿಟಲ್ ಮಾಧ್ಯಮಗಳು ಮಾಹಿತಿ ಪ್ರಸರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯುತವಾಗಿ ಹಾಗೂ ನೈತಿಕತೆಯಿಂದ ಮಾಧ್ಯಮ ಗಳನ್ನು ಬಳಸಬೇಕು ಎಂದು ಹಿರಿಯಡ
ಶಿರ್ವ, ಮಾ.15: ವಿದ್ಯಾರ್ಥಿಗಳು ಸ್ವಯಂಚಾಲಿತ ವ್ಯವಸ್ಥೇಗಳನ್ನು ಒಳಗೊಂಡ ನವೀನ ಯೋಜನೆಗಳನ್ನು ಅಭಿವೃದ್ದಿಪಡಿಸಲು ಮುಂದಾಗ ಬೇಕು. ಕೈಗಾರಿಕಾ ಭೇಟಿ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಅವರನ್ನು ಉದ್ಯಮಶೀಲರಾಗಿಸಬ
ವಾಡಿ : ಪಟ್ಟಣದಲ್ಲಿ ಪ್ರಸ್ತುತ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದಿದ್ದರೂ ಮುಂದಿನ ದಿನಗಳಲ್ಲಿ ಅಭಾವ ಉಂಟಾಗಬಹುದು ಎಂಬ ಭೀತಿಯಿಂದ ಪಟ್ಟಣದ ಗುರು ಗ್ಯಾಸ್ ಏಜೆನ್ಸಿ ಮಳಿಗೆ ಮುಂದೆ ರವಿವಾರ ನೂರಾರು ಗ್ರಾಹಕರು ಹಾಗೂ ಸುತ್ತಮು
ಬೆಂಗಳೂರು : ವೃತ್ತಿಯಲ್ಲಿ ಮುಂಭಡ್ತಿ ಹಾಗೂ ಉತ್ತಮ ಸ್ಥಳಕ್ಕೆ ವರ್ಗಾವಣೆಗಾಗಿ ವಿಶೇಷ ಪೂಜೆ ಮಾಡುವುದಾಗಿ ನಂಬಿಸಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರಿಂದ ಲಕ್ಷಾಂತರ ರೂ. ಚಿನ್ನಾಭರಣ ಪಡೆದು ವಂಚಿಸಿದ್ದ ಪ್ರಕರಣದಡಿ ನಕಲ
ಅಫಜಲಪುರ : ನಮ್ಮ ದೇಶವು ವಿವಿಧ ಜಾತಿ, ಧರ್ಮ ಮತ್ತು ಸಂಸ್ಕೃತಿಗಳ ಸಮನ್ವಯದಿಂದ ಕೂಡಿದ ದೇಶವಾಗಿದ್ದರೂ, ಸಮಾಜದಲ್ಲಿ ಎಲ್ಲರೂ ಒಂದಾಗಿ ಬದುಕುತ್ತಿರುವುದು ಇಡೀ ಜಗತ್ತಿಗೆ ಮಾದರಿಯಾಗಿದೆ ಎಂದು ಶಾಸಕ ಎಂ.ವೈ.ಪಾಟೀಲ್ ಹೇಳಿದರು. ತಾಲ
ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರಿಗೆ 'ಗೌರವ ಶ್ರೀರಕ್ಷೆ' ಸತ್ಕಾರ
ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ವಿರುದ್ಧ ಹೈಕಮಾಂಡ್ ಗೆ ದೂರು
ಡಾ.ನಟರಾಜ್ ಹುಳಿಯಾರ್ ರಚಿತ ‘ಪಿ.ಲಂಕೇಶ್ ಅವರ ಟೀಕೆ ಟಿಪ್ಪಣಿ’ 3 ಭಾಗಗಳ ಪುಸ್ತಕ, ಲಂಕೇಶ್ ಕತೆಗಳ ಧ್ವನಿಸುರಳಿ ಲೋಕಾರ್ಪಣೆ
ವಿಜಯನಗರ (ಹೊಸಪೇಟೆ) : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಅಡುಗೆ ಅನಿಲ (ಎಲ್ಪಿಜಿ) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ಸುಳ್ಳು ಸುದ್ದಿಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡು
ನನ್ನ ನೆಚ್ಚಿನ ಪುಸ್ತಕ ವಿಶೇಷ ಉಪನ್ಯಾಸ ಕಾರ್ಯಕ್ರಮ
ಬೆಂಗಳೂರು : ಎಲ್ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರ
ರಾಯಚೂರು: ಯುಗಾದಿ ಹಬ್ಬದ ಹಿನ್ನೆಲೆ ಶ್ರೀಶೈಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಸವಾರರಿಬ್ಬರಿಗೆ ಕಾಡು ಹಂದಿ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರ ಪ್ರದೇಶದ ಕರ್ನೂಲ್ ಸಮೀಪದ ನಲ್ಲಮಲ್ಲ
ಟೆಲ್ ಅವೀವ್, ಮಾ.15: ಪಶ್ಚಿಮ ಏಷ್ಯಾದಲ್ಲಿ ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧ ಮೂರನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ಇಸ್ರೇಲ್ ಸರ್ಕಾರ ಮಿಲಿಟರಿ ಖರೀದಿಗಳಿಗೆ 827 ಮಿಲಿಯನ್ ಡಾಲರ್ (ಸುಮಾರು 7,656 ಕೋಟಿ ರೂಪಾಯಿ) ಮ
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ
ರಿಫೈನಿಂಗ್ ಸಾಮರ್ಥ್ಯವನ್ನು ವಿಸ್ತರಿಸುವುದು ಮತ್ತು ಇತರ ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದರ ಹೊರತಾಗಿಯೂ ಎಲ್ಪಿಜಿ ಭಾರತದ ಇಂಧನ ಭದ್ರತೆಯಲ್ಲಿ ದುರ್ಬಲ ಕೊಂಡಿಯಾಗಿ ಉಳಿದಿದೆ. ಭಾರತದಲ್ಲಿ ತೀವ್ರವಾದ ಅಡುಗೆ
ಪ್ರೊಟೀನ್ ಆಹಾರಗಳು ಕಿಡ್ನಿಗೆ ಹೇಗೆ ತೊಂದರೆ ಕೊಡುತ್ತವೆ ಎನ್ನುವ ಬಗ್ಗೆ ನೆಫ್ರೊಲಜಿಸ್ಟ್ ಡಾ ವಿನಾಯಕ್ ಉಕಿರ್ಡೆ ಎಚ್ಚರಿಕೆ ನೀಡಿದ್ದಾರೆ. ವೈದ್ಯರು ಸಾಮಾನ್ಯವಾಗಿ ದೈನಂದಿನ ಪ್ರೊಟೀನ್ ಸೇವನೆಯನ್ನು ಮೇಲ್ವಿಚಾರಣೆ ಮಾಡಿಕ
ರಾಜ್ಯಮಟ್ಟದ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ
AI ಚಾಲಿತ ಮೂಲಸೌಕರ್ಯ ವ್ಯವಸ್ಥೆಯ ವೆಚ್ಚಗಳು ದುಬಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಹೊರೆಯಾಗಿರುವ ಶೇ 20ರಷ್ಟು ಉದ್ಯೋಗಿಗಳನ್ನು ವಜಾ ಮಾಡಲು ಸಂಸ್ಥೆ ಯೋಜಿಸುತ್ತಿದೆ. ಮೆಟಾ ಕಂಪನಿಯು ದೊಡ್ಡ ಪ್ರಮಾಣದಲ್ಲಿ ಉದ್ಯೋಗಿಗಳನ್ನು
ಕಲಬುರಗಿ : 'ಮಕ್ಕಳ ಸಾಂಸ್ಕೃತಿಕ ಸಂವೇದನೆ ಚುರುಕುಗೊಳಿಸಲು ಹಾಗೂ ರಂಗ ಸಂಸ್ಕೃತಿ ಪರಿಚಯಿಸಲು ಎ.7ರಿಂದ ಮೇ 8ರವರೆಗೆ 'ಮಕ್ಕಳ ಹಬ್ಬ-2026' ಬೇಸಿಗೆ ರಂಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ' ಎಂದು ಕಲಬುರಗಿ ರಂಗಾಯಣದ ನಿರ್ದೇಶಕಿ ಸುಜ
ಬೆಂಗಳೂರು : ರಾಜ್ಯದ ಎಲ್ಲ ಪ್ರಗತಿಪರ ಸಂಘಟನೆಗಳು ಹಾಗೂ ಸರ್ವ ಪಕ್ಷಗಳ ಸಹಯೋಗದಲ್ಲಿ ‘ಎಸ್ಐಆರ್ ಷಡ್ಯಂತ್ರವನ್ನು ಹಿಮ್ಮೆಟ್ಟಿಸಲು ಕೈಗೊಳ್ಳಬೇಕಾದ ಕ್ರಮಗಳೇನು?’ ಎಂಬ ವಿಷಯದ ಕುರಿತು ನಾಳೆ(ಮಾ.16) ಬೆಳಗ್ಗೆ 11 ರಿಂದ ಮಧ್ಯಾಹ್ನ 2
ಕಲಬುರಗಿ: ಎಸೆಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ನಗರದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಸಂತೋಷ ಕಾಲನಿಯ ನಿವಾಸಿ ಅಜೀತ್ ಅವರ ಪುತ್ರಿ, ಎಸೆಸೆಲ್ಸಿ ಹಾಲ್ಟಿಕೆಟ್ ತರಲು ಹೋಗುವುದಾಗಿ ಹೇಳಿ ಮನ
ಆಹಾರದ ಆಯ್ಕೆಗಳು ನಿಧಾನವಾಗಿ ಉರಿಯೂತ, ಇನ್ಸುಲಿನ್ ಪ್ರತಿರೋಧ, ಒಳಾಂಗಗಳಲ್ಲಿ ಕೊಬ್ಬು ಸಂಚಯ ಮತ್ತು ಅಪಧಮನಿಯ ಆರೋಗ್ಯದ ಮೇಲೆ ಪ್ರಭಾವ ಬೀರಿ ಎಚ್ಚರಿಕೆಯ ಚಿಹ್ನೆಗಳನ್ನು ಕೊಡುತ್ತಿರಬಹುದು. ಭಾರತದಲ್ಲಿ ಹೃದ್ರೋಗ ಬಹಳ ಸಾಮಾನ
ಕಂಪನಿಯು ಅನನುಭವಿ ಪದವೀಧರರಿಗೆ ಮತ್ತು ಅನುಭವಿ ವೃತ್ತಿಪರರಿಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ಪ್ರತಿಷ್ಠಿತ ಸಾರ್ವಜನಿಕ ವಲಯದ ಇಂಧನ ಕಂಪನಿಯಾಗಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆ
‘ಮಧ್ಯಪ್ರಾಚ್ಯ ಯುದ್ಧ ತೀವ್ರಗೊಳ್ಳುತ್ತಿದೆ’ ಅನ್ನಬೇಡಿ, ‘ಇರಾನ್ ಹೆಚ್ಚು ಹತಾಶವಾಗಿದೆ’ ಎಂದು ವರದಿ ಮಾಡಿ ಎಂದ ಅಮೆರಿಕ!
ರಾಯಚೂರು: ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ (ರಿ) ರಾಯಚೂರು ಜಿಲ್ಲಾ ಘಟಕದ ವತಿಯಿಂದ ಶನಿವಾರ “ರೈತರಿಗೆ ಶರಣರಿಂದ ಹಿತನುಡಿ, ಕೃಷಿ ತಂತ್ರಜ್ಞರಿಂದ ಸಲಹೆ ಹಾಗೂ ಬೃಹತ್ ಉಚಿತ ಆರೋಗ್ಯ
ಹೊಸದಿಲ್ಲಿ: ಭಾರತದ ಸ್ವದೇಶಿ ಮಾರ್ಗದರ್ಶನ ಉಪಗ್ರಹ ವ್ಯವಸ್ಥೆ ‘ನ್ಯಾವಿಗೇಷನ್ ವಿಥ್ ಇಂಡಿಯನ್ ಕಾನ್ಸ್ಟೆಲೇಷನ್ (NavIC)’ ಭಾರೀ ಹಿನ್ನಡೆಯನ್ನು ಅನುಭವಿಸಿದೆ. ಇಸ್ರೋ ಅಧಿಕಾರಿಗಳ ಪ್ರಕಾರ ಅದರ ಕಾರ್ಯಾಚರಣಾ ಉಪಗ್ರಹಗಳ ಪೈಕಿ ಒಂ
ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ ಎರಡು ಲಕ್ಷಕ್ಕೂ ಅಧಿಕ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು,ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ ಸರಕ
ಆರೋಗ್ಯ ತಜ್ಞರಾದ ಡಾ ನಂದಿತಾ ಅಯ್ಯರ್ ತಮ್ಮ ಇನ್ಸ್ಟಾಗ್ರಾಂ ಪುಟದಲ್ಲಿ LPG ಬಳಕೆಯನ್ನು ಶೇ 50ರಷ್ಟು ಕಡಿಮೆ ಮಾಡಲು ನೆರವಾಗುವ ಪಟ್ಟಿಯನ್ನು ಹಂಚಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ LPG ಕೊರತೆ ಭಾರತವನ್ನು ಬಲವಾಗಿ ತಟ್ಟಿದೆ. ಹ
► ಅಸ್ಸಾಂ, ತಮಿಳುನಾಡು, ಕೇರಳದಲ್ಲಿ 1 ಹಂತದಲ್ಲಿ ಮತದಾನ: ಪಶ್ಚಿಮ ಬಂಗಾಳದಲ್ಲಿ 2 ಹಂತಗಳಲ್ಲಿ ಮತದಾನ► ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ
ರಜನಿಕಾಂತ್, ಕಮಲ್ ಹಾಸನ್ ವಿರುದ್ಧ ಗಾಯಕಿ ಆಕ್ರೋಶ
ಉತ್ತರ ಕನ್ನಡ ಜಿಲ್ಲೆಯ ಅಂಕೋಲೆಯವರಾದ ಲೇಖಕ ವೆಂಕಟ್ರಮಣ ಗೌಡರು ಕವಿತೆ, ಕತೆ, ಹರಟೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ಕೃಷಿ ಮಾಡಿ ಈಗಾಗಲೇ ಸಾಹಿತ್ಯ ಲೋಕದಲ್ಲಿ ತನ್ನ ಪ್ರತಿಭೆಯನ್ನು ಸಾಬೀತುಪಡಿಸಿದವರು. ಪಾಂಗು, ಉರಿವ ಜಾತ್ರ
ಸಂಕಲಿತ ಮನಸ್ಥಿತಿಯ ದೃಷ್ಟಿಯಿಂದ ನೋಡುವುದಾದರೆ ಭಾರತದ ಪ್ರಜಾಸತ್ತಾತ್ಮಕ ರಾಜಕೀಯದಲ್ಲಿ ಒಂದು ಶಾಶ್ವತವಾದ ಒತ್ತಡ ಇದೆ. ಕರಿಷ್ಮಾ ಮತ್ತು ಆಡಳಿತದ ನಡುವಿನ ಒತ್ತಡ. ಕರಿಷ್ಮಾ ಎಂದರೆ ಜನರನ್ನು ಆಕರ್ಷಿಸುವ ಶಕ್ತಿ. ಆಡಳಿತ ಎಂದರ
ಯಾದಗಿರಿ: ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತೋತ್ಸವವನ್ನು ಆಚರಿಸಲು ಯಾದಗಿರಿಯಲ್ಲಿ ಜಯಂತೋತ್ಸವ ಸಮಿತಿ ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರಾಗಿ ಪರಶುರಾಮ ಒಡೆಯರ್ ಆಯ್ಕೆಯಾಗಿದ್ದಾರೆ. ನಗರದ ಅಂಬೇಡ್ಕರ್ ಭ
ಸೂರತ್ : ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆ ಕುಟುಂಬದ ಸದಸ್ಯನನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿ ಆಯೋಜಿಸಿದ್ದ ಕಾರ್ಯಕ್ರಮವನ್ನು ವ್ಯಾಪಕ ಟೀಕೆ ಬಳಿಕ ರದ್ದುಗೊಳಿಸಲಾಗಿದೆ. 'ಸುರಕ್ಷಿತ ಭಾರತ – ಸನಾತನ ಧರ್ಮದ ಭೂತ, ವರ್ತ
ಚಾಮರಾಜನಗರ: ಟಾಟಾ ಏಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಯಳಂದೂರು ಪಟ್ಟಣದ ಅರಣ್ಯ ಇಲಾಖೆಯ ಸಮೀಪ ಇರುವ ರಾಷ್ಟ್ರೀಯ ಹೆದ್ದಾರಿ 948ರ ವೃತ್ತದಲ್ಲಿ ರವಿವಾರ ನಡೆದಿದೆ. ಗುಂಡ್ಲು
ಹೊಸದಿಲ್ಲಿ: ಪಶ್ಚಿಮ ಏಷ್ಯಾದಲ್ಲಿ ತೀವ್ರಗೊಂಡಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ LPG ಪೂರೈಕೆಯಲ್ಲಿ ಕೊರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಪೈಪ್ಡ್ ನೈಸರ್ಗಿಕ ಅನಿಲ (PNG) ಹಾಗೂ ದೇಶೀಯ LPG ಸಂಪರ್ಕ, ಎರಡನ್ನೂ ಹೊಂದಿರುವ ಗ್ರ
ಬಜ್ಪೆ: ಇಲ್ಲಿನ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕು ಮತ್ತು ಕಲುಷಿತಗೊಂಡಿರುವ ಪಲ್ಗುಣಿ ನದಿಯನ್ನು ಶೀಘ್ರ ಶುದ್ಧೀಕರಿಸಿ ಸಾರ್ವಜನಿಕ ಉಪಯೋಗಕ್ಕೆ ಒದಗಿಸಬೇಕೆಂದು ಆಗ್ರಹಿಸಿ ಬಜ್ಪೆ ನಾಗರಿಕರ ಪರವಾಗಿ ಬಜ್ಪೆ ನಾಗ
ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ, ʼತಮಿಳಗ ವೆಟ್ರಿ ಕಳಗಂʼ ಮುಖ್ಯಸ್ಥ ವಿಜಯ್ ಗೆ ಉಪ ಮುಖ್ಯಮಂತ್ರಿ ಸ್ಥಾನ ಹಾಗೂ 80 ಕ್ಷೇತ್ರಗಳನ್ನು ಬಿಟ್ಟುಕೊಡುವ ಪ್ರಸ್ತಾವನೆಯನ್ನು ಬಿಜೆಪಿ ಮುಂದಿಟ್ಟಿದೆ ಎಂದು
ಉಡುಪಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ (ಆರ್ ಜಿಯುಎಚ್ ಎಸ್) ನವೆಂಬರ್ 2025ರಲ್ಲಿ ನಡೆಸಿದ ಎಂಡಿಎಸ್ (ಪ್ರೊಸ್ತೊಡಾಂಟಿಕ್ಸ್) ಪರೀಕ್ಷೆಯಲ್ಲಿ ಡಾ.ಮೊಹಮ್ಮದ್ ಸಫ್ವಾನ್ ಶೇಖ್ ದ್ವಿತೀಯ ರ್ಯಾಂಕ್ ಗಳಿಸಿದ್

22 C